ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆಯಾಗಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ನೋಡಿದ ರಾಮ್ ಗೋಪಾಲ್ ವರ್ಮಾ ಅವರು ಪುಟ್ಟಗಟ್ಟಲೆ ವಿಮರ್ಶೆ ಹಂಚಿಕೊಂಡಿದ್ದಾರೆ. ಆರ್ಜಿವಿ ಅವರಿಗೆ ಈ ಸಿನಿಮಾ ಬಹಳ ಇಷ್
ಹುಳಿಯಾರು ಪೊಲೀಸ್ ಠಾಣೆಯಲ್ಲಿ ಕಾಂತರಾಜು ಅನುಮಾನಾಸ್ಪದ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಜೂಜು ವಿಚಾರಣೆಗಾಗಿ ಕರೆತರಲಾದ ಕಾಂತರಾಜು, ಪೊಲೀಸ್ ಹಲ್ಲೆಯಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ
Diljit Dosanjh concert: ಖ್ಯಾತ ಪಂಜಾಬಿ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಅವರ 'ದಿಲ್-ಲುಮಿನಾಟಿ' ಹೆಸರಿನ ಲೈವ್ ಕಾನ್ಸರ್ಟ್ ಪ್ರವಾಸ (ಟೂರ್) ಮಾಡಿದ್ದರು. ದೇಶದ 13 ನಗರಗಳಲ್ಲಿ 14 ಶೋಗಳನ್ನು ಅವರು ನೀಡಿದ್ದರು. ಕೆಲವು ವಿದೇಶಿ ಶೋಗಳನ್ನು ಸಹ ನ
India China trading resumes via Lipulekh Pass 6 years: ಚೀನಾ ಗಡಿ ಸಮೀಪ ಇರುವ ಉತ್ತರಾಖಂಡ್ನ ಲಿಪುಲೇಖ ಪಾಸ್ 2020ರ ಬಳಿಕ ಪುನಾರಂಭಗೊಳ್ಳುತ್ತಿದೆ. ಲಿಪುಲೇಖ, ಶಿಪಕಿ ಲಾ ಮತ್ತು ನಾಥು ಲಾ ಪಾಸ್ ಅಥವಾ ಕಣಿವೆ ಮಾರ್ಗಗಳು ಮತ್ತೆ ಚಾಲನೆಗೊಳ್ಳುತ್ತಿವೆ. ಲಿಪುಲೇಖ ಪ
ಗಲ್ಫ್ನಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೇ ಸೌದಿ ಅರೇಬಿಯಾದ ರಿಯಾದ್ನಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯ ದೃಢಪಡಿಸಿದೆ. ಈ ವಾರದ ಆರಂಭದಲ್ಲಿ ಸೌದಿ ಅರೇಬಿಯಾದ ರಾ
ಚಾಮರಾಜನಗರದಲ್ಲಿ ಟೊಮೆಟೊ ಬೆಲೆ ಕುಸಿತದಿಂದ ರೋಸಿಹೋದ ರೈತರು ರಸ್ತೆಗೆ ಟೊಮೆಟೊ ಸುರಿದು ಪ್ರತಿಭಟಿಸಿದರು. ಮೈಸೂರು ಎಪಿಎಂಸಿ ದರಕ್ಕಿಂತ ಎರಡು ರೂಪಾಯಿ ಕಡಿಮೆ ಬೆಲೆ ನೀಡುವಂತೆ ದಲ್ಲಾಳಿಗಳೊಂದಿಗೆ ಹೋರಾಟ ನಡೆಸಿದರು. ಜಿಲ್ಲಾ
South Africa vs New Zealand T20: ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ T20 ಸರಣಿಯಲ್ಲಿ ನ್ಯೂಜಿಲೆಂಡ್ 2-1 ಅಂತರದ ಮುನ್ನಡೆ ಸಾಧಿಸಿದೆ. ಮೂರನೇ T20 ಪಂದ್ಯದಲ್ಲಿ ಕಿವೀಸ್ ತಂಡ 8 ವಿಕೆಟ್ಗಳ ಭರ್ಜರಿ ಜಯ ಗಳಿಸಿತು. ಮೊದಲು ಬ್ಯಾಟ್ ಮಾಡಿದ ಆಫ್ರಿಕಾ 136
ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಡಿಸಿಎ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ರಸ್ತೆಗಳಲ್ಲಿ ಎಲ್ಲೆಲ್ಲಿ ಹಳೇ ವಾಹನ ನಿಲ್ಲಿಸಿದ್ದಾರೂ ಅವ
ಪಶ್ಚಿಮ ಏಷ್ಯಾದ ಸಂಘರ್ಷ ತೀವ್ರಗೊಳ್ಳುತ್ತಿದ್ದಂತೆ ಇರಾನ್ ದೇಶದ ಉನ್ನತ ಮಿಲಿಟರಿ ಅಧಿಕಾರಿ ಹಾಗೂ ಐಆರ್ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ. ಯುಎಸ್ ಮತ್ತು ಇಸ್ರೇಲ್ ಜೊತೆ ನಡೆಯುತ್ತಿರುವ ಯುದ್ಧದಲ್ಲ
India T20 schedule 2026: ಐಪಿಎಲ್ ಮುಗಿದ ಬಳಿಕ ಟೀಂ ಇಂಡಿಯಾ ಬ್ಯುಸಿಯಾಗಿರಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಐರ್ಲೆಂಡ್ ವಿರುದ್ಧ 3 ಟಿ20 ಪಂದ್ಯಗಳನ್ನು ಆಡಲಿದೆ. ಆ ಬಳಿಕ ಇಂಗ್ಲೆಂಡ್ ಪ್ರವಾಸ ಕೈಗೊಂಡು 5 ಟಿ20 ಮತ್ತು 3 ಏಕದಿನ ಪಂದ್ಯಗಳ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಬ್ಯಾಂಕಿನಲ್ಲಿ ಕೆಲಸ ಪಡೆಯಲು ಇನ್ನು ಮುಂದೆ ಕೇವಲ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮಾತ್ರವಲ್ಲದೆ, ಅಭ್ಯರ್ಥಿಗಳ ಕ್ರೆಡಿಟ್ ಸ್ಕೋರ್ (CIBIL ಸ್ಕೋರ್) ಸಹ ನಿರ್ಣಾಯಕ ಪಾತ್ರ ವಹಿಸಲಿದೆ.
‘ಉದಯ’ ಟಿವಿ ಈಗ ‘ಸನ್ ಉದಯ’ ಆಗಿದೆ. ಹೆಸರು ಮಾತ್ರವಲ್ಲದೇ ಸಾಕಷ್ಟು ವಿಷಯಗಳು ಬದಲಾಗಿವೆ. ಹೊಸ ಹೊಸ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಬರುತ್ತಿದ್ದಾರೆ ಎಂದು ಈ ವಾಹಿನಿ ತಿಳಿಸಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಮಾ.23ಕ್ಕೆ ಹೊ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಸತತ ಮೂರನೇ ಬಾರಿಗೆ 'ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ' ಪ್ರಶಸ್ತಿ ಪಡೆದಿದ್ದು, ವಿಶ್ವ ಶ್ರೇಯಾಂಕದಲ್ಲಿ 41ನೇ ಸ್ಥಾನಕ್ಕೇರಿದೆ. ಟರ್ಮಿನಲ
ತುಮಕೂರಿನಲ್ಲಿ ಕೋತಿಯ ಕಿತಾಪತಿಯಿಂದ ಹೆಜ್ಜೇನು ದಾಳಿ ನಡೆದು ಕಾರು ಶೋರೂಂ ಮೇಲ್ವಿಚಾರಕ ದಾರುಣವಾಗಿ ಸಾವನ್ನಪ್ಪಿದ್ದಾರೆ. ಜೊತೆಗೆ ಈ ದುರ್ಘಟನೆಯಲ್ಲಿ ನಾಲ್ಕೈದು ಜನ ಅಸ್ವಸ್ಥರಾಗಿದ್ದಾರೆ. ಬೈಕ್ನಲ್ಲಿ ತೆರಳುತ್ತಿದ್ದ ಇ
Premium petrol rate rise by over Rs 2: ಪ್ರೀಮಿಯಮ್ ಮಟ್ಟದ ಪೆಟ್ರೋಲ್ನ ಬೆಲೆಯಲ್ಲಿ ಏರಿಕೆ ಆಗಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳು ಈ ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು ಲೀಟರ್ಗೆ 2.30 ರೂನಷ್ಟು ಏರ
ಸೌತ್ ಈಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ (SECL) 1600 ಅಪ್ರೆಂಟಿಸ್ ಹುದ್ದೆಗಳಿಗೆ ಬೃಹತ್ ನೇಮಕಾತಿ ಘೋಷಿಸಿದೆ. ಎಂಜಿನಿಯರಿಂಗ್ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಇದು ಉತ್ತಮ ಅವಕಾಶ. ಆಸಕ್ತರು ಮಾರ್ಚ್ 31 ರೊಳಗೆ ಆನ್
ನಾಸಿಕ್ನಲ್ಲಿ ಜ್ಯೋತಿಷಿಯಾಗಿ ಕೆಲಸ ಮಾಡುತ್ತಿದ್ದ ನಿವೃತ್ತ ಮರ್ಚೆಂಟ್ ನೇವಿ ಅಧಿಕಾರಿಯೊಬ್ಬರು ಮೂರು ವರ್ಷಗಳಿಗೂ ಹೆಚ್ಚು ಕಾಲ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಮಾಡುತ್ತಿದ್ದರು. ಸ್ವಯಂ ಘೋಷಿತ ಸಂಖ್ಯಾಶಾಸ್ತ್ರಜ್ಞರಾ
ಸದಾ ಒಂದಲ್ಲಾ ಒಂದು ಘಟನೆಯಿಂದ ಸುದ್ದಿಯಲ್ಲಿರುವ ಕೋಲ್ಕತ್ತಾ ಆರ್ಜಿಕರ್ ಆಸ್ಪತ್ರೆಯ ಲಿಫ್ಟ್(Lift) ನಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಅರೂಪ್ ಬಂಡೋಪಾ
Gaddar film Awards: ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು, ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ನೀಡಲಾಯ್ತು. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಇನ್ನೂ ಕೆಲವು ಗಣ್ಯರುಗಳು ಅತ್ಯುತ್ತಮ ನಟ, ನಟಿ ಮತ್ತು ತಂತ್ರಜ್ಞರಿಗೆ
Know why stock market turned positive a day after big crash: ಜಾಗತಿಕ ಷೇರು ಮಾರುಕಟ್ಟೆಗಳು ಮಾರ್ಚ್ 20, ಶುಕ್ರವಾರ ಸಕಾರಾತ್ಮಕ ಭಾವನೆಯಲ್ಲಿವೆ. ಹೆಚ್ಚಿನ ದೇಶಗಳ ಮಾರುಕಟ್ಟೆ ಹಸಿರುಬಣ್ಣಕ್ಕೆ ತಿರುಗಿದೆ. ಭಾರತದ ಷೇರು ಮಾರುಕಟ್ಟೆಯ ಸೆನ್ಸೆಕ್ಸ್, ನಿಫ್ಟಿ ಇತ್ಯ
ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ 15 ದಿನದ ಹೆಣ್ಣು ಮಗುವಿನ ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹೆಣ್ಣುಮಗು ಎಂಬ ಕಾರಣಕ್ಕೆ ತಂದೆಯೇ ಮಗುವಿಗೆ ವಿಷವಿಕ್ಕಿ ಕೊಲೆ ಮಾಡಿರುವ ವಿಚಾರ ಇದೀಗ ಬಯಲಾಗಿದೆ. ಸದ್ಯ ಕಾಕತಿ
ಚಾರ್ ಧಾಮ್ ಯಾತ್ರೆ 2026ರ ನಿಮಿತ್ತ ಬದ್ರಿನಾಥ್-ಕೇದಾರನಾಥ್ ದೇಗುಲಗಳಲ್ಲಿ ವಿಶೇಷ ಪೂಜೆ ಮತ್ತು ಆರತಿಗಳ ಶುಲ್ಕವನ್ನು ಬಿಕೆಟಿಸಿ ಹೆಚ್ಚಿಸಿದೆ. ಆದಾಗ್ಯೂ, ಸಾಮಾನ್ಯ ಭಕ್ತರಿಗೆ ದರ್ಶನ ಉಚಿತವಾಗಿಯೇ ಇರುತ್ತದೆ ಎಂದು ಸ್ಪಷ
ಖ್ಯಾತ ನಿರ್ದೇಶಕ ಮಣಿರತ್ನಂ ತಮ್ಮ ಹೊಸ ಚಿತ್ರವನ್ನು ಘೋಷಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಮತ್ತು ಸಾಯಿ ಪಲ್ಲವಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಸಾಯಿ ಪಲ್ಲವಿ ಅವರಿಗೆ ಈ ಮೊದಲು ನೀಡಿದ್ದ ಮಾತನ್ನು ಮಣಿರತ್ನಂ ಉಳಿಸಿಕೊಂಡಿದ
ಬೆಂಗಳೂರಿನ ಪ್ರಿನ್ಸ್ ಟೌನ್ ಅಪಾರ್ಟ್ಮೆಂಟ್ ಅಸೋಸಿಯೇಷನ್ ಸದಸ್ಯರ ವಿರುದ್ಧ ಕೋಟಿ ಕೋಟಿ ಹಣ ವಂಚನೆ ಆರೋಪ ಕೇಳಿಬಂದಿದೆ. ಸುಮಾರು 1.73 ಕೋಟಿ ರೂ. ದುರುಪಯೋಗವಾಗಿರುವ ಸಾಧ್ಯತೆ ಇದೆ ಎಂಬ ನಿವಾಸಿಗಳ ದೂರಿನ ಮೇರೆಗೆ, ಬಾಗಲಗುಂಟೆ ಪೊ
ಚಂಡೀಗಢದ ಸೆಕ್ಟರ್-9ರಲ್ಲಿರುವ 'ಬಾಡಿ ಝೋನ್' ಜಿಮ್ ಹೊರಗೆ ಚಿನ್ನಿ ಖುಭೇರಿ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಚಿನ್ನಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲ
ಅಮೆರಿಕದಿಂದ ಐರಿಸ್ ಡೇನಾ ಯುದ್ಧನೌಕೆ ನಾಶವಾದ ಘಟನೆಯನ್ನು ಬಳಸಿಕೊಂಡು ಪಾಕಿಸ್ತಾನವು ಭಾರತ-ಇರಾನ್ ನಡುವೆ ಸಂಘರ್ಷ ಹುಟ್ಟುಹಾಕಲು ಯತ್ನಿಸಿದ್ದು ಬಹಿರಂಗವಾಗಿದೆ. ಸುಳ್ಳು ಮಾಹಿತಿ ಹಾಗೂ ಹ್ಯಾಶ್ಟ್ಯಾಗ್ಗಳ ಮೂಲಕ ಭಾರತದ ವ
RCB vs SRH IPL 2026 Opening Match: ಆರ್ಸಿಬಿ-ಎಸ್ಆರ್ಹೆಚ್ ಐಪಿಎಲ್ 2026 ಉದ್ಘಾಟನಾ ಪಂದ್ಯದ ಟಿಕೆಟ್ ಮಾರಾಟ ಮತ್ತು ಅಭಿಮಾನಿಗಳ ವ್ಯವಸ್ಥೆಯ ಬಗ್ಗೆ ಮಾಹಿತಿ ಬಿಡುಗಡೆಯಾಗಿದೆ. ಮಾರ್ಚ್ 28 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಕ್
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ತನಿಖೆಯನ್ನು ದಿಕ್ಕು ತಪ್ಪಿಸಲು ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಚಾರ್ಜ್ಶೀಟ್ನಲ್ಲಿ ಸೇರಿಸಲಾಗಿದೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರ
ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ವಿವಾಹಿತೆ ಮಹಿಳೆ ಹತ್ಯೆ ಪ್ರಕರಣ ಸಂಬಂಧ ಆರೋಪಿಯ ಬಂಧನವಾಗಿದೆ. ಮದುವೆಯಾಗಿದ್ದರೂ ಮತ್ತೊಬ್ಬ ವಿವಾಹಿತೆ ಜೊತೆ ಸಂಬಂಧ ಹೊಂದಿದ್ದಆರೋಪಿ, ಆಕೆಯ ಸಂಪರ್ಕ ಕಡಿತವಾದ ಕಾರಣ ಮಹಿಳೆಯನ್ನು ಇರಿದು
ಶಿವಮೊಗ್ಗದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬ್ರೀಜಾ ಕಾರು ಆಂಬ್ಯುಲೆನ್ಸ್ಗೆ ಡಿಕ್ಕಿ ಹೊಡೆದು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್
Megastar Chiranjeevi: ಸಿನಿಮಾ ನಟರುಗಳು ಹೇಗೆ ಅಭಿಮಾನಿ ಸಂಘಗಳ ಬಳಸಿ ಎಷ್ಟು ಸಕ್ರಿಯವಾಗಿ ಸಮಾಜ ಸೇವೆ ಮಾಡಬಹುದು ಎಂದು ತೋರಿಸಿಕೊಟ್ಟ ಕೆಲವೇ ಸ್ಟಾರ್ ನಟರುಗಳಲ್ಲಿ ಒಬ್ಬರು ಚಿರಂಜೀವಿ. ಮೆಗಾಸ್ಟಾರ್ ಅವರು ಪ್ರಾರಂಭಿಸಿದ ಬ್ಲಡ್ ಬ್ಯಾಂಕ್
KD Movie song: ಉತ್ತರ ಪ್ರದೇಶದ ಅಲಿಗಢದಲ್ಲಿರುವ ಮುಸ್ಲಿಂ ಪರ್ಸನಲ್ ದಾರುಲ್ ಇಫ್ತಾ ಎಂಬ ಧಾರ್ಮಿಕ ಸಂಸ್ಥೆಯು ಬಾಲಿವುಡ್ ನಟಿ ಮತ್ತು ನೃತ್ಯಗಾರ್ತಿ ನೋರಾ ಫತೇಹಿ ವಿರುದ್ಧ ಫತ್ವಾ ಹೊರಡಿಸಿದೆ. ಕನ್ನಡ ಚಿತ್ರ ‘ಕೆಡಿ: ದಿ ಡೆವಿಲ್’ ಚಿತ್
ಎಲ್ಲರ ಬದುಕು ಒಂದೇ ರೀತಿ ಇರಲ್ಲ. ಕೆಲವರಿಗೆ ಸಣ್ಣ ವಯಸ್ಸಿನಲ್ಲಿಯೇ ಬಡತನ ಅರಿವಿರುತ್ತದೆ. ಹೀಗಾಗಿ ಕಷ್ಟಪಟ್ಟು ಓದಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕೆನ್ನುವ ಛಲ. ಇದೀಗ ತರಕಾರಿ ಅಂಗಡಿ ಕೆಳಗೆ ಕುಳಿತು ಓದಿನಲ್ಲಿ ತೊಡಗಿಕೊಂಡಿರು
ಮಧ್ಯಪ್ರಾಚ್ಯ ಯುದ್ಧ ಮತ್ತು ಕಚ್ಚಾತೈಲ ಬೆಲೆ ಏರಿಕೆಯಿಂದ ಭಾರತೀಯ ರೂಪಾಯಿ ಮೌಲ್ಯ ಡಾಲರ್ ಎದುರು ಸಾರ್ವಕಾಲಿಕ ಕುಸಿತ (93ಕ್ಕಿಂತಲೂ ಕೆಳಗೆ) ಕಂಡಿದೆ. ಇದು ಪ್ರತಿಯೊಬ್ಬ ಭಾರತೀಯನ ಅಡುಗೆ ಮನೆಯಿಂದ ಹಿಡಿದು ವಿದೇಶಿ ಶಿಕ್ಷಣದವರೆ
ಬೆಂಗಳೂರಿನಲ್ಲಿ ಮನೆ ಹುಡುಕಾಟ ಎಷ್ಟು ಕಷ್ಟ ಎಂಬುದನ್ನು Reddit ಪೋಸ್ಟ್ ತೋರಿಸಿದೆ. ಕೋರಮಂಗಲ, HSR ಲೇಔಟ್ನಲ್ಲಿ 3BHK ಮನೆ ಹುಡುಕುತ್ತಿರುವ ವ್ಯಕ್ತಿಯೊಬ್ಬರು ಸಹಾಯ ಮಾಡುವವರಿಗೆ ಅರ್ಧ ತಿಂಗಳ ಬಾಡಿಗೆ ನೀಡುವ ಆಫರ್ ನೀಡಿದ್ದಾರೆ. ₹45,0
ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ದಾರುಣವಾಗಿ ಮೃತಪಟ್ಟಿದ್ದಾರೆ. ದೇಹದ ಉಷ್ಣತೆಯನ್ನು ಪರೀಕ್ಷಿಸಲು ತೆರಳಿದ್ದ ವೇಳೆ ಗರ್ಭಿಣಿ ನೀರಾನೆ ದಾಳಿ ನಡೆಸಿದ್ದು, ಗಂಭೀರ ಗಾಯಗೊ
ಆರು ವರ್ಷದ ಮೊಮ್ಮಗಳ ಮೇಲೆ ಅಜ್ಜ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದಿದೆ. ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 58 ವರ್ಷದ ವ್ಯಕ್ತಿಯನ್ನು ಭದೋಹಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ
ಭಾರತೀಯ ರೂಪಾಯಿ ಮೌಲ್ಯದಲ್ಲಿ ಭಾರೀ ಕುಸಿತ ಕಂಡಿದ್ದು, ಡಾಲರ್ ಎದುರು ಸಾರ್ವಕಾಲಿಕ ಇಳಿಕೆಯೊಂದಿಗೆ 93 ರ ಗಡಿ ದಾಟಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತ ಮತ್ತು ತೈಲ ಬೆಲೆ ಏರಿಕೆ ಭೀತಿಯ ನಡುವೆ ರೂಪಾಯಿ ಕುಸಿತವಾಗುತ್ತಿದ್ದು, ಇದು
ಆಗ್ರಾದಲ್ಲಿ ಭಕ್ತರಿಂದ ತುಂಬಿದ್ದ ಬೊಲೆರೊ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಮೃತರಲ್ಲಿ ಪತಿ, ಮಗ, ಸೊಸೆ ಮತ್ತು ಮೊಮ್ಮಗಳು ಸೇರಿದ್ದಾರೆ. ಈ ಮಧ್ಯೆ, ಈ ಘಟನೆಯಲ್ಲಿ
‘ಧುರಂಧರ್ 2’ ಚಿತ್ರ ಮೊದಲ ದಿನ 236 ಕೋಟಿ ರೂಪಾಯಿ ಕೋಟಿ ಗಳಿಸಿ ನಿರೀಕ್ಷೆ ಮೀರುವಲ್ಲಿ ವಿಫಲವಾಗಿದೆ. ‘ಪುಷ್ಪ 2’ರ ದಾಖಲೆ (₹294 ಕೋಟಿ) ಮುರಿಯುವ ಭರವಸೆ ಹುಸಿಯಾಗಿದೆ. ಆಂಧ್ರ, ಕರ್ನಾಟಕ ಸೇರಿದಂತೆ ಹಲವೆಡೆ ಶೋ ರದ್ದಾದದ್ದೇ ಇದಕ್ಕೆ ಮು
ಮಂಡ್ಯ ಜಿಲ್ಲೆಯ ಭೂತನ ಹೊಸೂರು ಗ್ರಾಮದಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕಬ್ಬಿನ ಗದ್ದೆಯಲ್ಲಿ ಮೂರು ಮರಿಗಳು ಪತ್ತೆಯಾಗಿದ್ದ ನಂತರ ತಾಯಿ ಚಿರತೆ ಹಾವಳಿ ಹೆಚ್
ಬಸವಕಲ್ಯಾಣದ ನೀಲಕಂಠವಾಡಿ ಗ್ರಾಮದಲ್ಲಿ ಮದ್ಯದ ಹಾವಳಿ ಮಿತಿಮೀರಿದೆ. ನೂರಾರು ಮಹಿಳೆಯರು ಶಾಸಕ ಶರಣು ಸಲಗರ್ ಮುಂದೆ ಕಣ್ಣೀರಿಡುತ್ತಾ, ಮದ್ಯ ಮಾರಾಟ ನಿಷೇಧಕ್ಕೆ ಅಂಗಲಾಚಿದ್ದಾರೆ. ಮದ್ಯಪಾನದಿಂದ ಅನೇಕ ಯುವಕರು ಪ್ರಾಣ ಕಳೆದುಕ
ಬೆಂಗಳೂರಿನ ಆಟೋದಲ್ಲಿ ಮೆಟಾ ಐಡಿ ಕಾರ್ಡ್ ಪತ್ತೆಯಾದ ವೈರಲ್ ವಿಡಿಯೋ ಚರ್ಚೆಗೆ ಕಾರಣವಾಗಿದೆ. ಮೆಟಾ ಉದ್ಯೋಗಿ ವಜಾ ಆಗಿ ಆಟೋ ಚಾಲಕನಾಗಿದ್ದಾರೆಯೇ ಅಥವಾ ಪ್ರಯಾಣಿಕರು ಮರೆತಿರುವ ಕಾರ್ಡ್ ಇದೇ ಎಂದು ನೆಟ್ಟಿಗರು ಊಹಿಸುತ್ತಿದ್ದ
Sridevi and Boney Kapoor: ದಿವಂಗತ ನಟಿ ಶ್ರೀದೇವಿ ಅವರಿಗೆ ಸೇರಿದ ಚೆನ್ನೈನ ಇಸ್ಟ್ ಕೋಸ್ಟ್ ರೋಡ್ನಲ್ಲಿರುವ ಸುಮಾರು 4.7 ಎಕರೆ ಜಮೀನು ಈಗ ವಿವಾದದ ವಿಷಯವಾಗಿದೆ. ಜಮೀನಿನ ಮಾಲೀಕತ್ವಕ್ಕಾಗಿ ಕಾನೂನು ಹೋರಾಟ ನಡೆಯುತ್ತಿದ್ದು, ಇದೀಗ ಶ್ರೀದೇವಿಯ
ಭಾರತದ ಹೊರಗೂ ಶಿವನ ಮಹಿಮೆ ಅನಂತ. ನೇಪಾಳ, ಮಲೇಷ್ಯಾ, ಶ್ರೀಲಂಕಾ, ಪಾಕಿಸ್ತಾನ ಮತ್ತು ಇಂಡೋನೇಷ್ಯಾದಲ್ಲಿರುವ ಐದು ಐತಿಹಾಸಿಕ ಶಿವಾಲಯಗಳ ಬಗ್ಗೆ ಇಲ್ಲಿ ವಿವರಿಸಲಾಗಿದೆ. ಈ ದೇವಾಲಯಗಳು ಅದ್ಭುತ ಶಿಲ್ಪಕಲೆ ಮತ್ತು ಶ್ರೀಮಂತ ಇತಿಹಾ
ಮಾಜಿ ಸಚಿವ, ಶಾಸಕ ದಿವಂಗತ ಎಚ್ವೈ ಮೇಟಿ ಕ್ಷೇತ್ರ ಬಾಗಲಕೋಟೆಯಲ್ಲಿ ಅವರ ಕುಟುಂಬದ ಒಳಜಗಳ ಈಗ ಕಾಂಗ್ರೆಸ್ಗೆ ಕಗ್ಗಂಟಾಗಿ ಪರಿಣಮಿಸಿದೆ. ಟಿಕೆಟ್ ಗೊಂದಲ ಬಗೆಹರಿಸಲು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಬೆಂಗಳೂರಿನಲ್ಲಿ ಸಭೆ ನ
ಕರ್ನಾಟಕ ಉಪಚುನಾವಣೆಗೆ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ನಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜೊತೆ ಮಾತುಕ
Dhurandhar 2: ‘ಧುರಂಧರ್ 2’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇತ್ತು. ಈ ನಿರೀಕ್ಷೆಯನ್ನು ಮೀರಿ ಸಿನಿಮಾ ನಿಂತಿದೆ. ಈ ಚಿತ್ರವನ್ನು ಜನರು ಕೊಂಡಾಡುತ್ತಿದ್ದಾರೆ. ಈ ಸಿನಿಮಾ ನೋಡಲು ಟೆಕ್ನಿಕಲ್ ಗುರು ಅವರು ದುಬೈನಿಂದ ಭಾರತಕ್ಕೆ
ಕ್ಯಾಲೆಂಡರ್ಗಳು ಕೇವಲ ದಿನಾಂಕ ಪಟ್ಟಿಗಳಲ್ಲ; ಅವು ಧರ್ಮ, ನಂಬಿಕೆಗಳು, ಹಬ್ಬಗಳು ಮತ್ತು ಸೂರ್ಯ-ಚಂದ್ರರ ಚಲನೆಯನ್ನು ಆಧರಿಸಿದ ವಿಜ್ಞಾನದ ಪ್ರತಿಬಿಂಬಗಳಾಗಿವೆ. ಜಗತ್ತಿನ 40ಕ್ಕೂ ಹೆಚ್ಚು ಕ್ಯಾಲೆಂಡರ್ಗಳಲ್ಲಿ 11 ಪ್ರಮುಖವಾಗಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಅತಿವೇಗದ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿದ್ದರಿಂದ 45 ವರ್ಷದ ಬೈಕ್ ಸವಾರ ವೆಂಕಟೇಗೌಡ ಸ್ಥಳದಲ್ಲೇ ಮೃತಪಟ್ಟಿ
ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಇಸ್ರೇಲ್-ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ, ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಗಲ್ಫ್ ಪ್ರದೇಶದ 9 ವಾಯುಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ಸಲಹೆ ನ
ವರ್ಷದ ಮೊದಲ ಹಬ್ಬ ಯುಗಾದಿಯನ್ನು ಸಂಭ್ರಮದಿಂದ ಆಚರಿಸಿರುವ ಜನರು ಇಂದು ಮಾಂಸದ ಅಡುಗೆಯ ರುಚಿ ಸವಿಯಲು ಸಜ್ಜಾಗಿದ್ದಾರೆ. ಯುಗಾದಿ ಹಬ್ಬದ ಮರುದಿನ ಹೊಸ ತೊಡಕು ಅಥವಾ ವರ್ಷದ ತೊಡಕು ಎಂದು ಆಚರಿಸಲಾಗುತ್ತದೆ. ಈ ದಿನ ಊಟಕ್ಕೆ ಮಾಂಸಹ
ನೈಋತ್ಯ ರೈಲ್ವೆ ಮತ್ತು ದಕ್ಷಿಣ ಮಧ್ಯ ರೈಲ್ವೆ ಸೇವೆಗಳಲ್ಲಿ ಮಹತ್ವದ ಬದಲಾವಣೆಗಳನ್ನು ಘೋಷಿಸಲಾಗಿದೆ. ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲುಗಳು ಹಳಿ ನಿರ್ವಹಣೆಯಿಂದಾಗಿ 35 ದಿನಗಳ ಕಾಲ ರದ್ದಾಗಿವೆ. ಹಲವು ಎಕ್ಸ್ಪ್ರೆಸ
ರಿಷಬ್ ಶೆಟ್ಟಿ ಅವರು ಹೊಂಬಾಳೆ ಫಿಲ್ಮ್ಸ್ ಅನ್ನು ಇನ್ಸ್ಟಾದಲ್ಲಿ ಅನ್ಫಾಲೋ ಮಾಡಿ, ತಮ್ಮದೇ ಬ್ಯಾನರ್ ಅಡಿಯಲ್ಲಿ ಚಾಪ್ಟರ್ 2 ಘೋಷಿಸಿದ್ದಾರೆ. ಇದು ಕಾಂತಾರ ಚಾಪ್ಟರ್ 2 ಅಥವಾ ಬೇರೆ ಚಿತ್ರವೇ ಎಂಬ ಚರ್ಚೆ ಹುಟ್ಟುಹಾಕಿದೆ. ಈ ಬೆಳವ
ಪ್ರತಿ ಮನೆಯಲ್ಲೂ ದೀಪ ಬೆಳಗುವುದು ಜ್ಞಾನ, ಸಮೃದ್ಧಿ ಮತ್ತು ಸಕಾರಾತ್ಮಕತೆಯ ಸಂಕೇತ. ಪೂಜೆಯ ಸಂಪೂರ್ಣ ಫಲಕ್ಕಾಗಿ ದೀಪ ಹಚ್ಚುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು. ತುಪ್ಪದ ದೀಪವನ್ನು ಎಡಭಾಗದಲ್ಲಿ, ಎಣ್ಣೆ ದೀಪವನ್ನು ಬಲಭಾಗದಲ
ಪಶ್ಚಿಮ ಬಂಗಾಳದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕೇಳಿದಷ್ಟು ಹಣ ಕೊಡಲಿಲ್ಲವೆಂದು ಪತಿಯೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಶವವನ್ನು ಪ್ಲಾಸ್ಟಿಕ್ನಲ್ಲಿ ಸುತ್ತಿ ಹಾಸಿಗೆಯ ಕೆಳಗೆ ಬಚ್ಚಿ
ಬೆಂಗಳೂರಿನ ಪೀಣ್ಯ 2ನೇ ಹಂತದ ಬಿಎಂಟಿಸಿ ಡಿಪೋದಲ್ಲಿ ಎಲೆಕ್ಟ್ರಿಕ್ ಬಸ್ಸನ್ನು ಚಾಲಕ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿ ತೆರಳಿದ್ದರಿಂದ ಅಪಘಾತ ಸಂಭವಿಸಿದೆ. ಬಸ್ ಸೀದಾ ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದೆ. ಘಟನೆಯಲ್ಲಿ ನ
ಯುಗಾದಿ ಮತ್ತು ರಂಜಾನ್ ಹಬ್ಬಗಳ ನಿಮಿತ್ತ ಬೆಂಗಳೂರಿನ ಮಂಗಮ್ಮನಪಾಳ್ಯದಲ್ಲಿ 3,000 ಉಚಿತ ಕೋಳಿ ವಿತರಿಸಲಾಯಿತು. ಹೊಸತೊಡಕು ಮಾಂಸದ ಬೇಡಿಕೆ ಹಿನ್ನೆಲೆಯಲ್ಲಿ ಬಡವರಿಗೆ ಹಾಗೂ ಸಾರ್ವಜನಿಕರಿಗೆ ಹೆಚ್.ಎಸ್.ಆರ್ ಬ್ಲಾಕ್ ಕಾಂಗ್ರೆಸ್
ದೇವಸ್ಥಾನದ ಅರ್ಚಕರೊಂದಿಗೆ ಸ್ನೇಹ ಬೆಳೆಸಿ, ಅವರ ಮನೆಯವರನ್ನೇ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಪ್ರವೀಣ್ ಭಟ್ ಎಂಬ ಖತರ್ನಾಕ್ ಕಳ್ಳ ಈಗ ರಾಜಾಜಿನಗರ ಪೊಲೀಸರ ವಶವಾಗಿದ್ದಾನೆ. ಉದ್ಯಮಿಯ ಸೋಗಿನಲ್ಲಿ ಪರಿಚಯಿಸಿಕೊಂ
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ನೀಲಿ ಡ್ರಮ್ ಕೊಲೆಯ ಬೆದರಿಕೆಗೆ ಹೆದರಿ, ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಆಕೆಯ ಪ್ರಿಯಕರನ ಜೊತೆಗೇ ಕಳುಹಿಸಿಕೊಟ್ಟಿದ್ದಾನೆ. ಮೀರತ್ನ ಭೀಕರ ಕೊಲೆಯ ಮಾದ
ಇರಾನ್ ಕತಾರ್ನ ನೈಸರ್ಗಿಕ ಅನಿಲ ಘಟಕದ ಮೇಲೆ ನಡೆಸಿದ ದಾಳಿಯು ವಿಶ್ವಕ್ಕೆ, ವಿಶೇಷವಾಗಿ ಭಾರತಕ್ಕೆ, ಅನಿಲ ಪೂರೈಕೆ ಸಮಸ್ಯೆಗಳನ್ನು ತಂದಿದೆ. ಕತಾರ್ ಭಾರತದ ಶೇ.20ರಷ್ಟು ಎಲ್ಎನ್ಜಿ ಆಮದನ್ನು ಪೂರೈಸುತ್ತದೆ. ಈ ದಾಳಿಯಿಂದ ಮುಂದ
ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಮೊದಲ ದಿನ ಒಳ್ಳೆಯ ಗಳಿಕೆ ಮಾಡಿದೆ. ರಣವೀರ್ ಸಿಂಗ್ ಅವರ 'ಧುರಂಧರ್ 2' ಪ್ರಪಂಚದಾದ್ಯಂತ ಅಬ್ಬರಿಸುತ್ತಿದ್ದು, ತೆಲುಗು ಪ್ರದೇಶಗಳಲ್ಲೂ ಪ್ರದರ್ಶನ ಕಾಣುತ್ತಿದೆ. ಇದು 'ಉಸ್ತಾದ್ ಭಗತ
ಗಾಜಿಯಾಬಾದ್ನ ಅಪಾರ್ಟ್ಮೆಂಟ್ನ 13ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಂತರ ಪೊಲೀಸರು ಆತನ ಫ್ಲಾಟ್ ಪರಿಶೀಲಿಸಿದಾಗ, ಸುಮಾರು ಎರಡು ದಿನಗಳ ಹಿಂದೆ ಮೃತಪಟ್ಟಿದ್ದ ತಾಯಿಯ ಶವ ಪತ್ತೆ
ದಾವಣಗೆರೆ ದಕ್ಷಿಣ ಉಪಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ನಲ್ಲಿ ಶಾಮನೂರು ಕುಟುಂಬ ಮತ್ತು ಮುಸ್ಲಿಂ ನಾಯಕರ ಟಿಕೆಟ್ ಜಗಳ ತಲೆನೋವಾಗಿದೆ. ಇದನ್ನು ಬಳಸಿಕೊಂಡು ಬಿಜೆಪಿ ಅಹಿಂದ ದಾಳ ಉರುಳಿಸಿದೆ. ಅಹಿಂದ ಅಭ್ಯರ್ಥಿ ಶ್ರೀ
‘ಧುರಂಧರ್ 2’ OTT ಬಿಡುಗಡೆ ಬಗ್ಗೆ ಇತ್ತೀಚಿನ ಮಾಹಿತಿ ಇಲ್ಲಿದೆ. ಈ ಚಿತ್ರ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗದೆ, ಜಿಯೋ ಹಾಟ್ಸ್ಟಾರ್ಗೆ ಮಾರಾಟವಾಗಿದೆ. ಇದು ಇದುವರೆಗಿನ ಅತಿದೊಡ್ಡ ಒಪ್ಪಂದ. ಚಿತ್ರವು ಥಿಯೇಟ್ರಿಕಲ್ ಬಿಡುಗ
ಡೊನಾಲ್ಡ್ ಟ್ರಂಪ್ ಮನವಿ ಬಳಿಕ ಇಸ್ರೇಲ್ ಇರಾನ್ನ ನೈಸರ್ಗಿಕ ಅನಿಲ ಘಟಕಗಳ ಮೇಲಿನ ದಾಳಿ ನಿಲ್ಲಿಸಿದೆ. ಅಮೆರಿಕ-ಇಸ್ರೇಲ್ ಜಂಟಿ ಕಾರ್ಯಾಚರಣೆಗಳು ಇರಾನ್ನ ಮಿಲಿಟರಿ ಸಾಮರ್ಥ್ಯಗಳನ್ನು ದುರ್ಬಲಗೊಳಿಸಿವೆ. ಈ ಸಂಘರ್ಷದಿಂದ ಜಾಗ
ಯುಗಾದಿ ಹಬ್ಬದ ಮರುದಿನ ಆಚರಿಸಲಾಗುವ ಹೊಸತೊಡಕಿಗೆ, ರಾಜ್ಯಾದ್ಯಂತ ಮಾಂಸದ ಖರೀದಿಯ ಭರಾಟೆ ಜೋರಾಗಿದೆ. ಬೆಂಗಳೂರು, ಮೈಸೂರು, ದೇವನಹಳ್ಳಿ, ಮಂಡ್ಯ ಸೇರಿದಂತೆ ಹಲವೆಡೆ ಮಟನ್ ಬೆಲೆ ಕೆ.ಜಿ.ಗೆ 1000 ರೂ.ನಿಂದ 1500 ರೂ. ವರೆಗೆ ತಲುಪಿದೆ. ಬೆಳ್
ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಮಂಜದಗೋಳಿ ಜಾತ್ರೆಯ ಸಂದರ್ಭದಲ್ಲಿ ಅಪೂರ್ವ ಧಾರ್ಮಿಕ ಸಹಬಾಳ್ವೆ ಅನಾವರಣಗೊಂಡಿದೆ. ದೈವದ ಭಂಡಾರವು ಮಸೀದಿ ಮೆಟ್ಟಿಲೇರಿ ಸೀಯಾಳ ಸ್ವೀಕರಿಸುವ ಪ್ರಾಚೀನ ಸಂಪ್ರದಾಯ ಸಮಾಜಕ್
ರಶ್ಮಿಕಾ ಮಂದಣ್ಣ 'ಗರ್ಲ್ಫ್ರೆಂಡ್' ಚಿತ್ರಕ್ಕಾಗಿ ತೆಲಂಗಾಣ ರಾಜ್ಯ ಪ್ರಶಸ್ತಿ ಗೆದ್ದಿದ್ದಾರೆ. ಈ ಗೌರವವನ್ನು ಟ್ರೋಲ್ಗಳಿಗೆ ನೀಡಿದ ಸಿಹಿ ಉತ್ತರ ಎಂದು ರಶ್ಮಿಕಾ ಭಾವಿಸಿದ್ದಾರೆ. ಮುಖ್ಯಮಂತ್ರಿಗಳ ಕೈಯಿಂದ ಪ್ರಶಸ್ತಿ ಸ್ವ
ಬೆಂಗಳೂರಿನಲ್ಲಿ ಗ್ಯಾಸ್ ಬಿಕ್ಕಟ್ಟು ಉಲ್ಬಣಗೊಂಡಿರುವುದರ ಪರಿಣಾಮ ಕೆಆರ್ ಮಾರುಕಟ್ಟೆಯ ವೆಲ್ಡಿಂಗ್ ಮತ್ತು ಸ್ಟೀಲ್ ಕಟ್ಟಿಂಗ್ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಪರ್ಯಾಯ ಮಾರ್ಗವಿಲ್ಲದೆ 400ಕ್ಕೂ ಹೆಚ್ಚು ಅಂಗಡಿಗಳು ಮುಚ
ಜಾರ್ಖಂಡ್ನ ಲಾತೇಹಾರ್ನಲ್ಲಿ ವೃದ್ಧರೊಬ್ಬರಿಗೆ ಮಾಟಮಂತ್ರ ಆರೋಪದಡಿ ಗ್ರಾಮಸ್ಥರು ಬಲವಂತವಾಗಿ ಮೂತ್ರ ಕುಡಿಸಿದ್ದಾರೆ. ರಸ್ತೆ ಅಪಘಾತಕ್ಕೆ ಇವರೇ ಕಾರಣವೆಂದು ಆಪಾದಿಸಿ ಈ ಕೃತ್ಯ ಎಸಗಿದ್ದಾರೆ. ದೂರು ನೀಡಿದರೂ ಪೊಲೀಸರಿಂದ
ತುಮಕೂರಿನ ಹುಳಿಯಾರು ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆತಂದಿದ್ದ ಕಾಂತರಾಜು ಸಾವನ್ನಪ್ಪಿದ್ದಾರೆ. ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಯಳನಾಡು ಗ್ರಾಮಸ್ಥರು ಆರೋಪಿಸಿದ್ದು, ಶವವನ್ನು ಠಾಣೆಯೊಳಗೆ ಇಟ್ಟು ಪ್ರತಿಭ
ಹಿಂದೂ ಸಂಪ್ರದಾಯದಲ್ಲಿ, ಪೂಜಾ ಕೊಠಡಿಯು ದೇವರನ್ನು ಪ್ರಾರ್ಥಿಸಲು ಮಾತ್ರವಲ್ಲ, ಮನೆಗೆ ಸಕಾರಾತ್ಮಕ ಶಕ್ತಿಯನ್ನು ತರುವ ಪವಿತ್ರ ಸ್ಥಳವೂ ಆಗಿದೆ. ಆದರೆ ದೇವರ ವಿಗ್ರಹಗಳು ಮತ್ತು ಫೋಟೋಗಳನ್ನು ಯಾವಾಗ ಬೇಕೆಂದರೆ ಆಗ ಸ್ವಚ್ಛಗೊಳ
‘ಧುರಂಧರ್ 2’ ಸಿನಿಮಾ ದಾಖಲೆಗಳ ಮೇಲೆ ದಾಖಲೆ ಬರೆದಿದ್ದು, ಮೊದಲ ದಿನವೇ ಅದ್ಭುತ ಯಶಸ್ಸು ಕಂಡಿದೆ. ಒಟ್ಟು 250 ಕೋಟಿ ಸನಿಹ ತಲುಪಿದ ಗಳಿಕೆ ಚಿತ್ರದ ಅಬ್ಬರಕ್ಕೆ ಸಾಕ್ಷಿ. ರಣವೀರ್ ಸಿಂಗ್ ನಟನೆಯ ಈ ಸಿನಿಮಾ ಭಾರತ ಚಿತ್ರರಂಗದ ಇತಿಹಾಸದ
ಬೇಸಿಗೆ ಬಿಸಿಲಿನಿಂದ ಕರ್ನಾಟಕದ ನಗರಗಳಲ್ಲಿ ವಾಯು ಗುಣಮಟ್ಟದಲ್ಲಿ ಏರುಪೇರಾಗಿದೆ. ಬೆಂಗಳೂರಿನ ಸಿಲ್ಕ್ ಬೋರ್ಡ್, ಪೀಣ್ಯ, ವೈಟ್ಫೀಲ್ಡ್ ಭಾಗಗಳಲ್ಲಿ AQI 'ಸಾಧಾರಣ' ಮಟ್ಟಕ್ಕೆ ಕುಸಿದಿದೆ. ಮೈಸೂರು, ಮಂಗಳೂರು, ಮಲೆನಾಡು ಉತ್ತಮ ಗುಣ
ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡ ಯುದ್ಧದಿಂದಾಗಿ ಭಾರತದಲ್ಲಿ ಎಲ್ಪಿಜಿ ಗ್ಯಾಸ್ ಕೊರತೆ ಇನ್ನಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ. ಕತಾರ್ನ ಅತಿದೊಡ್ಡ ಎಲ್ಎನ್ಜಿ ಘಟಕವಾದ ರಾಸ್ ಲಫಾನ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸ
ದೇವರ ಪೂಜೆಯಲ್ಲಿ ಮಡಿ ಎನ್ನುವ ಪರಿಕಲ್ಪನೆಯು ಕೇವಲ ಶುಚಿತ್ವ ಮತ್ತು ಶುಭ್ರತೆಯ ಪ್ರತೀಕವಾಗಿದೆ. ಇದು ಭಗವಂತನ ಆರಾಧನೆಗೆ ಉತ್ತಮ ಮನಸ್ಸು ಮತ್ತು ಭಾವನೆಗಳನ್ನು ಸಿದ್ಧಪಡಿಸುವ ಒಂದು ವಿಧಾನವಾಗಿದೆ. ಮಡಿ ಕಟ್ಟುಪಾಡಲ್ಲ, ಬದಲಾಗ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 20, ಶುಕ್ರವಾರದ ದಿನದ ದ್ವಾದಶ ರಾಶಿಗಳ ಸಮಗ್ರ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನದ ರಾಹುಕಾಲ, ಶುಭಕಾಲ, ಗ್ರಹಗಳ ಸ್ಥಾನ ಮತ್ತು ಪ್ರತಿಯೊಂದು ರಾಶಿಯವರಿಗೆ ಉದ್ಯೋಗ, ಆರ
Daily Horoscope Mach 20: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಪ್ರಮು
Daily Horoscope Mach 20: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಪ್ರಮು
Daily Horoscope Mach 20: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಪ್ರ
Daily Horoscope Mach 20: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ದ್ವಿತೀಯಾ ತಿಥಿಯ ಶುಕ್ರವಾರದಂದು ಸ್ಪರ್ಧಾತ್ಮಕ ಚಟುವಟಿಕೆ, ಸಂಗಾತಿಯಿಂದ ಬೇಸರ, ನಿಮ್ಮದಲ್ಲದ್ದನ್ನು ಪಡೆಯುವ ಹಂಬಲ, ವಿವಾಹಕ್ಕೆ ಮಾನ
ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಂದು ಅಮೆರಿಕದ ಮಿಲಿಟರಿಯ ಎಫ್-35 ಫೈಟರ್ ಜೆಟ್ ಮೇಲೆ ದಾಳಿ ನಡೆಸಿ ಹಾನಿ ಮಾಡಿದೆ. ಈ ಫೈಟರ್ ವಿಮಾನದ ಮೇಲೆ ಇರಾನ್ ಗುಂಡು ಹಾರಿಸಿದ ಕ್ಷಣವನ್ನು ತೋರಿಸುವ ವೀಡಿಯೊವನ್ನ
ನೆಲ್ಲೂರು ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ಲಾರಿಯಿಂದ ಕೂಲ್ ಡ್ರಿಂಕ್ಸ್ ಬಾಟಲಿಗಳು ರಸ್ತೆಯಲ್ಲಿ ಬಿದ್ದಿತ್ತು. ಕೂಡಲೆ ಓಡೋಡಿ ಬಂದ ಸುತ್ತಮುತ್ತಲಿನ ಮನೆಯ ಜನರು ಕೈಗೆ ಸಿಕ್ಕಷ್ಟು ಆ ಕೂಲ್ ಡ್ರಿಂಕ್ಸ್ ಬಾಟಲಿಗಳನ್ನು ದೋಚಿಕೊಂ
ಬೆಂಗಳೂರಿನ ಚಂದ್ರ ಲೇಔಟ್ನ ಗಂಗೊಂಡನಹಳ್ಳಿಯಲ್ಲಿ ಫಿರ್ದೋಸ್ ಬಾನು ಎಂಬ ವಿವಾಹಿತ ಮಹಿಳೆಯನ್ನು ಪರಿಚಿತ ವ್ಯಕ್ತಿಯೊಬ್ಬ ಬರ್ಬರವಾಗಿ ಇರಿದು ಕೊಲೆ ಮಾಡಿದ್ದಾನೆ. ಮೂರು ಮಕ್ಕಳ ತಾಯಿಯಾಗಿದ್ದ ಫಿರ್ದೋಸ್ ಬಾನು ಅವರಿಗೆ ಆರೋಪಿ
Rashmika Mandanna: ಮದುವೆ ಆದ ಬಳಿಕ ರಶ್ಮಿಕಾ ಅವರಿಗೆ ಮೊದಲ ಹಬ್ಬ ಯುಗಾದಿ. ಆದರೆ ಈ ಯುಗಾದಿ ಹಬ್ಬ ಅವರಿಗೆ ಬಹು ವಿಶೇಷವೂ ಹೌದು. ರಶ್ಮಿಕಾ ಮಂದಣ್ಣ ಅವರು ನಟನೆಗೆ ಮೊಟ್ಟ ಮೊದಲ ಬಾರಿಗೆ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ. ರಶ್ಮಿಕಾ ಅವರ
IPL 2026: ಐಪಿಎಲ್ ಸೀಸನ್ ಆರಂಭವಾಗುವ ಮುನ್ನವೇ ಹಲವು ತಂಡಗಳಿಗೆ ದೊಡ್ಡ ಆಘಾತ ಎದುರಾಗಿದೆ. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ತಮ್ಮ ಪ್ರಮುಖ ಆಟಗಾರರಾದ ನಾಥನ್ ಎಲಿಸ್, ಸ್ಯಾ
ಯಾದಗಿರಿ ಜಿಲ್ಲೆಯ ಗೋನಾಳ ಗ್ರಾಮದಲ್ಲಿ ನಡೆದ 75 ವರ್ಷದ ವೃದ್ಧನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಸ್ತಿ ಇದೆ ಅಂತ ಮೋಜು ಮಸ್ತಿ ಮಾಡಿಕೊಂಡು ಸಿಕ್ಕ ಸಿಕ್ಕ ಮಹಿಳೆಯರೊಂದಿಗೆ ತನ್ನ ಕಾಮದಾಹ ತೀರಿಸಿಕೊಳ್ಳುತ್ತಿದ
ತಾಯಿ ತನ್ನ ಮಗಳನ್ನು ಶಾಲೆಗೆ ಬಿಡಲು ಹೋದಾಗ ಬೈಕ್ಗಳಲ್ಲಿ ಬಂದ ದರೋಡೆಕೋರರ ಗುಂಪೊಂದು ಅವಳನ್ನು ಸುತ್ತುವರೆದು ಲೂಟಿ ಮಾಡಿತು. ಅವಳು ವಿರೋಧಿಸಿದಾಗ, ಅವರು ಅವಳ ಮೇಲೆ ಆಯುಧದಿಂದ ದಾಳಿ ಮಾಡಿದರು. ಅವರಿಂದ ಆಕೆ ತಪ್ಪಿಸಿಕೊಳ್ಳಲ
ಟಿವಿ9 ನೆಟ್ವರ್ಕ್ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026 ಮಾರ್ಚ್ 23-24 ರಂದು ದೆಹಲಿಯಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಭಾರತ ಮತ್ತು ವಿಶ್ವ ವಿಷಯದ ಕುರಿತು ತಮ್ಮ ದೃಷ್ಟಿಕೋ

29 C