SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ತಲೆದೂಗಿದ ಸ್ಪರ್ಧಿಗಳು

Bigg Boss Kannada 12: ಸಂಕ್ರಾಂತಿ ಹಬ್ಬವನ್ನು ಬಿಗ್​​ಬಾಸ್ ಮನೆಯಲ್ಲಿ ಆಚರಣೆ ಮಾಡಲಾಗಿದ್ದು, ಅಶ್ವಿನಿ ಅವರು ಪೂಜೆ ಮಾಡಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಬಿಗ್​​ಬಾಸ್ ಮನೆಗೆ ಕೆಲ ಅತಿಥಿಗಳು ಸಹ ಬಂದಿದ್ದಾರೆ. ಪುಟ್ಟಿ ಧಾರಾವಾಹಿಯ ಪುಟ್

15 Jan 2026 9:21 am
ಏನೂ ಮಾಡ್ಬೇಡಿ…ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್

virat kohli fan enters stadium: ಓಡಿ ಬಂದು ವಿರಾಟ್ ಕೊಹ್ಲಿಯನ್ನು ತಬ್ಬಿಕೊಳ್ಳುವ ಮೂಲಕ ತನ್ನ ಅಭಿಮಾನವನ್ನು ತೆರೆದಿಟ್ಟಿದ್ದಾನೆ. ತಕ್ಷಣವೇ ಭದ್ರತಾ ಸಿಬ್ಬಂದಿಗಳು ಕೂಡ ಮೈದಾನಕ್ಕೆ ಆಗಮಿಸಿದ್ದಾರೆ. ತನ್ನ ಅಭಿಮಾನಿಯನ್ನು ವಶಕ್ಕೆ ಪಡೆಯುವ ಮು

15 Jan 2026 9:20 am
ರಾಮನಗರ: ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಪೊಲೀಸ್ ಠಾಣೆ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಪ್ರೀತಿಯ ನಾಟಕವಾಡಿ ದೈಹಿಕ ಸಂಪರ್ಕ ಸಾಧಿಸಿ ಕೊನೆಗೆ ಯುವಕ ಮದುವೆಯಾಗಲು ನಿರಾಕರಿಸಿದ್ದರಿಂದ ಮನನನೊಂದ ಯುವತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪ ನಡೆದಿದೆ. ಕೊನೆಗೆ ಪೊಲೀಸರು ಯುವತ

15 Jan 2026 9:05 am
Video: ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ಡ್ಯಾನ್ಸ್​

ಛೇ ಇದೇನಿದು ಹುಚ್ಚಾಟ, ರೀಲ್ಸ್​ ಹುಚ್ಚಿಗಾಗಿ ಮಹಿಳೆ ತನ್ನ ಮಕ್ಕಳನ್ನೇ ಕಳೆದುಕೊಳ್ಳಬಹುದಿತ್ತು, ಲೈಕ್ಸ್​, ಕಮೆಂಟ್​ಗಾಗಿ ಜೀವವನ್ನೇ ಪಣಕ್ಕಿಟ್ಟು ಅಪಾಯಕಾರಿ ಸಾಹಸ ಮಾಡುವುದು ಎಷ್ಟು ಸರಿ. ರೀಲ್ಸ್​ಗಾಗಿ ಮಹಿಳೆ ಬಾವಿಯ ಮೇಲ

15 Jan 2026 8:58 am
ಹೊಸ ತಂಡಕ್ಕೆ ಟಿಮ್ ಡೇವಿಡ್ ಎಂಟ್ರಿ

The Hundred 2026: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. 8 ತಂಡಗಳ ನಡುವಣ ಈ ಕ್ರಿಕೆಟ್ ಪಂದ್ಯಾವಳಿಯು 100 ಎಸೆತಗಳಲ್ಲಿ ನಡೆಯುತ್ತವೆ. ಅಂದರೆ ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್​ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಇದೀಗ

15 Jan 2026 8:54 am
ಸ್ವಂತ ತಂಗಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯ ರಾಮ್

Karunya Ram movie: ನಟಿ ಕಾರುಣ್ಯ ರಾಮ್ ಅವರು ಇದೀಗ ಸ್ವಂತ ತಂಗಿಯ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಾರುಣ್ಯ ರಾಮ್ ಅವರು ತಮ್ಮ ಸಹೋದರಿ ಸಮೃದ್ಧಿ ರಾಮ್ ವಿರುದ್ಧ ಆರ್​​ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ

15 Jan 2026 8:43 am
ತಿಂಥಣಿ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಬ್ರಹ್ಮೈಕ್ಯ

ರಾಯಚೂರಿನ ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ ಬ್ರಹ್ಮೈಕ್ಯರಾದರು. ಮುಂಜಾನೆ ಹೃದಯಾಘಾತದಿಂದ ಅ್ವಸ್ವಸ್ಥರಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯ

15 Jan 2026 8:23 am
ನಾನಾ…ಹೌದು ನೀನೇ…ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!

Harleen Deol retired out: ಅರ್ಧಶತಕದ ಹೊಸ್ತಿಲಲ್ಲಿದ್ದ ಹರ್ಲೀನ್ ಡಿಯೋಲ್ ಅವರನ್ನು ಯಪಿ ವಾರಿಯರ್ಸ್ ತಂಡದ ಕೋಚ್ ಅಭಿಷೇಕ್ ನಾಯರ್ ವಾಪಸ್ ಕರೆದಿದ್ದಾರೆ. 17ನೇ ಓವರ್​ ಮುಕ್ತಾಯದ ಬೆನ್ನಲ್ಲೇ ಹರ್ಲೀನ್ ಅವರನ್ನು ಬ್ಯಾಟಿಂಗ್ ನಿಲ್ಲಿಸಿ ಹಿಂತಿ

15 Jan 2026 8:19 am
ಮಕರ ಸಂಕಾಂತ್ರಿಗೆ ಸಿಲಿಕಾನ್​​ ಸಿಟಿ ದುಬಾರಿ: ಗಗನಕ್ಕೇರಿದ ಹೂವು, ಹಣ್ಣು, ಕಬ್ಬು, ಎಳ್ಳು ಬೆಲ್ಲ ಬೆಲೆ

ಬೆಂಗಳೂರಿನಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಜೋರಾಗಿದ್ದರೂ, ಮಾರುಕಟ್ಟೆಯಲ್ಲಿ ಹೂವು, ಹಣ್ಣು, ಕಬ್ಬು, ಎಳ್ಳು ಬೆಲ್ಲ, ಗೆಣಸು, ಅವರೆಕಾಯಿ ಬೆಲೆ ಗಗನಕ್ಕೇರಿದೆ. ಕೆ.ಆರ್. ಮಾರ್ಕೆಟ್ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಬೆಲೆ

15 Jan 2026 8:15 am
ಕೊಟ್ಟ ಮಾತಂತೆ ಸ್ಪರ್ಧಿಗಳಿಗೆ ಭರ್ಜರಿ ಊಟ ಕಳಿಸಿದ ಕಿಚ್ಚ, ಆದರೆ…

Bigg Boss Kannada 12: ಪ್ರತಿ ಸೀಸನ್​​ನಲ್ಲಿಯೂ ಸುದೀಪ್ ಅವರು ಬಿಗ್​​ಬಾಸ್ ಸದಸ್ಯರಿಗಾಗಿ ಅಡುಗೆ ಮಾಡುತ್ತಾ ಬಂದಿದ್ದಾರೆ. ಕಳೆದ ವೀಕೆಂಡ್ ಎಪಿಸೋಡ್​​ನಲ್ಲಿ ಸ್ಪರ್ಧಿಗಳೊಟ್ಟಿಗೆ ಮಾತನಾಡುತ್ತಾ, ಈ ವಾರ ನನ್ನ ಕಡೆಯಿಂದ ನಿಮಗೆಲ್ಲ ಒಂದು

15 Jan 2026 8:00 am
Video: ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು

ಇಬ್ಬರು ಯುವಕರು ತರಕಾರಿಯನ್ನು ಅರಸುತ್ತಾ ಮಾರುಕಟ್ಟೆಗೆ ಬಂದಿದ್ದರು, ಅಷ್ಟರೊಳಗೆ ಎಲ್ಲಾ ಅಂಗಡಿಗಳು, ಗಾಡಿಗಳು ಮುಚ್ಚಿದ್ದವು, ಆಗ ತರಕಾರಿ ಗಾಡಿಯಿಂದ ಒಬ್ಬ ಯುವಕ ಒಂದು ಈರುಳ್ಳಿ ತೆಗೆದುಕೊಂಡು ಕ್ಯಾಮರಾಗೆ ತೋರಿಸುತ್ತಾ ಹಣ

15 Jan 2026 7:55 am
IND vs NZ: ನ್ಯೂಝಿಲೆಂಡ್ ತಂಡದ್ದು ಅಂತಿಂಥ ಗೆಲುವಲ್ಲ..!

India vs New Zealand, 2nd ODI: ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಗೆಲುವು ದಾಖಲಿಸಿ ನ್ಯೂಝಿಲೆಂಡ್ ತಂಡವು ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಂಡಿದೆ. ರಾಜ್​ಕೋಟ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂ

15 Jan 2026 7:47 am
ಶಿಡ್ಲಘಟ್ಟ ಪೌರಾಯುಕ್ತೆಗೆ ಅಶ್ಲೀಲ ನಿಂದನೆ ಮಾಡಿದ ಕಾಂಗ್ರೆಸ್ ಮುಖಂಡನಿಗೆ ಎದುರಾಯ್ತು ಎರಡೆರಡು ಸಂಕಷ್ಟ

ಶಿಡ್ಲಘಟ್ಟ ಪೌರಾಯುಕ್ತೆ ಹಾಗೂ ಜೆಡಿಎಸ್ ಶಾಸಕರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಈಗ ಎರಡೆರಡು ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ವಿರುದ್ಧ ಈಗಾಗಲೇ 2 ಎಫ್‌ಐಆರ್‌ಗಳು ದಾಖಲಾಗಿದ್ದು, ಬಂಧ

15 Jan 2026 7:43 am
Karnataka air quality: ಕರಾವಳಿ ಜಿಲ್ಲೆಗಳಲ್ಲಿ ಕಳಪೆ ಗಾಳಿ ಗುಣಮಟ್ಟ, ಅಸ್ತಮಾ, ಉಸಿರಾಟ ತೊಂದರೆ ಹೆಚ್ಚಾಗಲಿದೆ

ಕರ್ನಾಟಕದ ಹಲವು ನಗರಗಳಲ್ಲಿ ಇಂದು ಗಾಳಿಯ ಗುಣಮಟ್ಟದಲ್ಲಿ ಏರಿಳಿತ ಕಂಡುಬಂದಿದೆ. ಬೆಂಗಳೂರಿನಲ್ಲಿ ಕಳಪೆ ಮಟ್ಟದ AQI ದಾಖಲಾಗಿದ್ದು, ಕಲಬುರಗಿ ಮತ್ತು ಚಿಕ್ಕಮಗಳೂರಿನಲ್ಲಿ ಉತ್ತಮ ಗುಣಮಟ್ಟವಿದೆ. ರಸ್ತೆ ಕಾಮಗಾರಿ, ವಾಹನಗಳ ಹೊಗೆ,

15 Jan 2026 7:39 am
‘ಧುರಂಧರ್ 2’ ಸಿನಿಮಾ ಬಿಡುಗಡೆ ಮುಂದೂಡಿಕೆ, ‘ಟಾಕ್ಸಿಕ್’ ಕಾರಣವಾ?

Dhurandhar 2 release: ‘ಧುರಂಧರ್’ ಸಿನಿಮಾ ಕೋಟ್ಯಂತರ ಪ್ರೇಕ್ಷಕರ ಮನ ಗೆದ್ದಿದೆ. ‘ಧುರಂಧರ್ 2’ ಸಿನಿಮಾ ಸಹ ಬಿಡುಗಡೆ ಆಗಲಿದ್ದು, ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ ಎಂದು ಈಗಾಗಲೇ ಘೋಷಣೆ ಮಾಡಿ ಆಗಿದೆ. ವಿಶೇಷವೆಂದರೆ ಅದೇ ದಿನ ಯಶ್ ನ

15 Jan 2026 7:34 am
ಐದು ವರ್ಷದ ಬಾಲಕಿಯನ್ನು ಬೆದರಿಸಿ 55 ವರ್ಷದ ವ್ಯಕ್ತಿಯಿಂದ 5 ದಿನಗಳ ಕಾಲ ಅತ್ಯಾಚಾರ

ಬಾಲಕಿಗೆ ಚಾಕೊಲೇಟ್ ಕೊಡಿಸಿ ಮನೆಗೆ ಕರೆದೊಯ್ದು ವ್ಯಕ್ತಿಯೊಬ್ಬ ಐದು ದಿನಗಳ ಕಾಲ ಅತ್ಯಾಚಾರವೆಸಗಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಬಾಲಕಿ ತಡೆಯಲಾರದ ನೋವು ಅನುಭವಿಸಿದ ಬಳಿಕ ಮನೆಯವರ ಬಳಿ ಘಟನೆಯನ್ನು ಹೇಳಿಕೊಂಡಿದ್

15 Jan 2026 7:12 am
ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಜಿಲ್ಲೆಗಳಲ್ಲಿ ಶೀತಗಾಳಿ ವಾತಾವರಣ, ಆರೋಗ್ಯದ ಕಡೆ ಇರಲಿ ಗಮನ

Karnataka Weather: ಕರ್ನಾಟಕದಲ್ಲಿ ಇಂದು ಮಿಶ್ರ ಹವಾಮಾನವಿದ್ದು, ಬೆಂಗಳೂರಿನಲ್ಲಿ ಹಿತಕರ ವಾತಾವರಣವಿದೆ (ಗರಿಷ್ಠ 28-29C). ಆದರೆ, ಬೀದರ್, ಕಲಬುರಗಿ ಸೇರಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಶೀತಗಾಳಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾ

15 Jan 2026 7:02 am
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ

ಬೆಂಗಳೂರಿನ ಅಕ್ಷಯನಗರದಲ್ಲಿರುವ ಗುಜರಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರ

15 Jan 2026 6:57 am
Daily Devotional: ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?

2026 ರಲ್ಲಿ ಮಕರ ಸಂಕ್ರಾಂತಿ ಆಚರಣೆಯ ದಿನಾಂಕದ ಬಗ್ಗೆ ಗೊಂದಲವಿದೆಯೇ? ಸೂರ್ಯ ಸಿದ್ಧಾಂತದ ಪ್ರಕಾರ, ಸೂರ್ಯ ಭಗವಾನರು ಮಕರ ರಾಶಿಗೆ ಪ್ರವೇಶಿಸುವ ಶುಭ ಗಳಿಗೆ ಸೂರ್ಯೋದಯದ ನಂತರ ಇರುವುದರಿಂದ, ಜನವರಿ 15, 2026 ರಂದು ಸಂಕ್ರಾಂತಿ ಆಚರಣೆ ಸೂ

15 Jan 2026 6:37 am
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಯೆಲ್ಲೋ ಲೈನ್​ನಲ್ಲಿ ಇಂದಿನಿಂದ 7ನೇ ರೈಲು ಸಂಚಾರ

Namma Metro Yellow Line: ಕೊನೆಗೂ ಬೆಂಗಳೂರು ಮೆಟ್ರೋ ಯೆಲ್ಲೋ ಲೈನ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ದೊರೆತಿದೆ. ಹಳದಿ ಮಾರ್ಗದಲ್ಲಿ 7ನೇ ಮೆಟ್ರೋ ರೈಲು ಸಂಚಾರ ಶುರುವಾಗುತ್ತಿದ್ದು, ಇನ್ನು ಮುಂದೆ ಸೋಮವಾರದಿಂದ ಶುಕ್ರವಾರದ ವರೆಗೆ ಪ್ರತಿ 10 ನಿಮ

15 Jan 2026 6:35 am
ಇಳಯರಾಜ ಹಾಡು ಬಳಸಿದರೂ ಬಿದ್ದಿಲ್ಲ ಕಾಪಿ ರೈಟ್ಸ್; ಟೆಕ್ನಿಕ್ ತಿಳಿಸಿದ ನಿರ್ದೇಶಕ

ಅನಿಲ್ ರವಿಪುಡಿ ನಿರ್ದೇಶನದ ‘ಮನ ಶಂಕರ ವರ ಪ್ರಸಾದ ಗಾರು’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಚಿರಂಜೀವಿ ನಟಿಸಿದ್ದಾರೆ. ಈ ಚಿತ್ರದಲ್ಲಿ ನಯನತಾರಾ ನಟಿಸಿದ್ದಾರೆ. ಅವರು ಬರೋ ದೃಶ್ಯಕ್ಕೆ ‘ಸುಂದರಿ ಕಣ್ಣಾಲ್’ ಹಾಡು ಬಳ

15 Jan 2026 6:30 am
Horoscope Today 15 January; ಇಂದು 12 ರಾಶಿಗಳ ಅದೃಷ್ಟ ಫಲ ಹೇಗಿದೆ?

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 15 ಜನವರಿ 2026ರ ದ್ವಾದಶ ರಾಶಿಗಳ ದಿನ ಭವಿಷ್ಯವನ್ನು TV9 ಡಿಜಿಟಲ್ ವಾಹಿನಿಯಲ್ಲಿ ನೀಡಿದ್ದಾರೆ. ಇದು ಮಕರ ಸಂಕ್ರಾಂತಿ ಮತ್ತು ಉತ್ತರಾಯಣ ಪುಣ್ಯಕಾಲ ಆರಂಭವಾಗುವ ವಿಶೇಷ ದಿನವಾಗಿದ್ದು, ಆರ

15 Jan 2026 6:25 am
Budhaditya Yoga: ಮಕರದಲ್ಲಿ ಬುಧಾದಿತ್ಯಯೋಗ; ಈ 5 ರಾಶಿಯವರು ಮುಟ್ಟಿದೆಲ್ಲ ಚಿನ್ನ!

ಮಕರದಲ್ಲಿ ಬುಧಾದಿತ್ಯ ಯೋಗವು ಜನವರಿ 17 ರಿಂದ ಫೆಬ್ರವರಿ 4 ರವರೆಗೆ ಸೃಷ್ಟಿಯಾಗುತ್ತದೆ. ಇದು ಬುದ್ಧಿ, ವಾಕ್‌ಶಕ್ತಿ ಮತ್ತು ನಿರ್ಣಯ ಶಕ್ತಿಗೆ ಕಾರಣವಾಗುತ್ತದೆ. ಶನಿಯ ಆಧಿಪತ್ಯದಲ್ಲಿರುವುದರಿಂದ ಫಲಗಳು ಶ್ರಮ ಮತ್ತು ಸಹನೆಯ ಮೂಲ

15 Jan 2026 12:41 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 15ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಪ್ರಗತಿ, ಹಣಕಾಸು ನಿರ್ವಹಣೆ, ಆರೋಗ್ಯ ಕಾಳಜಿ ಹಾಗೂ ವ್ಯವಹಾರದಲ್ಲಿ ದೃಢ ನಿರ್ಧಾ

15 Jan 2026 12:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 15ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಕೆಲಸಗಳು, ಹಣಕಾಸಿನ ಹರಿವು, ಸಂಬಂಧಗಳು ಮತ್ತು ಸವಾಲುಗಳನ್ನು ಹೇಗೆ ಎದುರ

15 Jan 2026 12:20 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 15ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1ಕ್ಕೆ ವೃತ್ತಿ ಪ್ರಗತಿ, ಹೊಸ ಆದಾಯದ ಮೂಲ, ಸಾಮಾಜಿಕ ಗೌ

15 Jan 2026 12:10 am
ಬಿಗ್ ಬಾಸ್ ಮಿಡ್ ವೀಕ್ ಎಲಿಮಿನೇಷನ್​ನಲ್ಲಿ ಧ್ರುವಂತ್ ಔಟ್; ಕಿಚ್ಚನ ಚಪ್ಪಾಳೆಯೇ ಮುಳುವಾಯ್ತಾ?

ಒಂಟಿಯಾಗಿ ಆಟ ಆಡುತ್ತಿದ್ದ ಧ್ರುವಂತ್ ಅವರು ಫಿನಾಲೆ ತಲುಪುವುದಕ್ಕೂ ಮುನ್ನವೇ ಔಟ್ ಆಗಿದ್ದಾರೆ. 108ನೇ ದಿನ ಬಿಗ್ ಬಾಸ್ ಮಿಡ್ ವೀಕ್ ಎಲಿಮಿನೇಷನ್ ನಡೆದಿದ್ದು, ಧ್ರುವಂತ್ ಅವರ ಆಟ ಅಂತ್ಯ ಆಗಿದೆ. ಅಶ್ವಿನಿ ಗೌಡ, ಗಿಲ್ಲಿ ನಟ, ಕಾವ್ಯ

14 Jan 2026 11:10 pm
WPL 2026: ಮೊದಲ ಗೆಲುವು ದಾಖಲಿಸಿದ ಡೆಲ್ಲಿ; ಯುಪಿಗೆ ಹ್ಯಾಟ್ರಿಕ್ ಸೋಲು

WPL 2026 Match 7: ಮಹಿಳಾ ಪ್ರೀಮಿಯರ್ ಲೀಗ್‌ನ 7ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯುಪಿ ವಾರಿಯರ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತು. ಡೆಲ್ಲಿ ತಂಡವು ಕೊನೆಯ ಎಸೆತದಲ್ಲಿ 155 ರನ್‌ಗಳ ಗುರಿಯನ್ನು ಬೆನ್ನಟ್ಟಿ ಈ ಆವೃತ್ತಿಯಲ್ಲಿ ತನ

14 Jan 2026 11:10 pm
ಹಾಡಹಗಲೇ ಸಿನಿಮಾ ಸ್ಟೈಲ್​ನಲ್ಲಿ ಹೆಂಡತಿ, ಮಕ್ಕಳನ್ನು ಅಪಹರಿಸಿದ ಗಂಡ!

ಮಧ್ಯಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಂಗಳವಾರ ಶಿವಪುರಿ ಜಿಲ್ಲೆಯಲ್ಲಿ ಸಿನಿಮಾ ರೀತಿಯ ಘಟನೆಯೊಂದು ನಡೆದಿದೆ. ಗಂಡನೊಬ್ಬ ಹಾಡಹಗಲೇ ತನ್ನ ಹೆಂಡತಿ ಮತ್ತು ಮಕ್ಕಳನ್ನು ಅಪಹರಿಸಿದ್ದಾನೆ. ಈ ವಿಡಿಯೋ ಪ್

14 Jan 2026 10:39 pm
ನಾಗಮಂಗಲದಲ್ಲಿ ಭಾರೀ ಅಕ್ರಮ: ಲೋಕಾಯುಕ್ತ ದಾಳಿ ವೇಳೆ ಬಯಲು; 11 ಅಧಿಕಾರಿಗಳ ಪೈಕಿ ಐವರು ಜೈಲಿಗೆ

ಮಂಡ್ಯದ ನಾಗಮಂಗಲದಲ್ಲಿ 320 ಎಕರೆ ಬಗರ್‌ಹುಕುಂ ಜಮೀನು ಹಂಚಿಕೆಯಲ್ಲಿ ಭಾರೀ ಅಕ್ರಮ ಬಯಲಾಗಿದೆ. ಉಪಲೋಕಾಯುಕ್ತರ ಸ್ವಯಂಪ್ರೇರಿತ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ನಕಲಿ ದಾಖಲೆ ಸೃಷ್ಟಿಸಿ ಹಣ ಪಡೆದು ಜಮೀನು

14 Jan 2026 10:27 pm
U19 World Cup 2026: ಮೊದಲ ದಿನವೇ ಟೀಂ ಇಂಡಿಯಾ ಕಣಕ್ಕೆ; ಎದುರಾಳಿ ಯಾರು? ಎಷ್ಟು ಗಂಟೆಗೆ ಪಂದ್ಯ ಆರಂಭ?

U19 World Cup 2026: 2026ರ ಅಂಡರ್-19 ವಿಶ್ವಕಪ್ ಜನವರಿ 15 ರಿಂದ ಜಿಂಬಾಬ್ವೆಯಲ್ಲಿ ಆರಂಭವಾಗುತ್ತಿದೆ. ಮೊದಲ ಪಂದ್ಯದಲ್ಲಿ ಭಾರತ ಯುಎಸ್‌ಎ ವಿರುದ್ಧ ಕಣಕ್ಕಿಳಿಯಲಿದೆ. ಆಯುಷ್ ಮ್ಹಾತ್ರೆ ನಾಯಕತ್ವದ ಭಾರತ ತಂಡವು ಎ ಗುಂಪಿನಲ್ಲಿದೆ. ಪಂದ್ಯ ಮಧ್ಯ

14 Jan 2026 10:10 pm
ಕೆಂಪೇಗೌಡ್ರು ಬೆಂಗಳೂರು ಕಟ್ಟಿದ್ದು ಹೇಗೆ? ಸಂಕ್ರಾಂತಿಗೂ ಕೆಂಪೇಗೌಡ್ರಿಗೂ ಇರೋ ನಂಟು ಬಿಚ್ಚಿಟ್ಟ ಧರ್ಮೇಂದ್ರ ಕುಮಾರ್

ಬೆಂಗಳೂರಿಗೆ ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂಬ ಬಿರುದುಗಳು ಇವೆ. ಇದನ್ನು ಕಟ್ಟಿ ಬೆಳೆಸಿದ್ದು ಕೆಂಪೇಗೌಡರು. ಹೌದು..ಜನವರಿ ಸಂಕ್ರಾಂತಿಯಂದೇ ಕೆಂಪೇಗೌಡರು ಬೆಂಗಳೂರು ಕಟ್ಟಲು ಶುರುಮಾಡಿದ ಪುಣ್ಯ ದಿನ. ಅವಿನ್ಯೂ ರಸ್ತೆಯಲ್

14 Jan 2026 10:07 pm
ಜನಪ್ರಿಯತೆ ಎಫೆಕ್ಟ್: ಸತ್ತ ಪಾತ್ರವನ್ನು ಬದುಕಿಸಲಿದ್ದಾರಾ ‘ಧುರಂಧರ್ 2’ ನಿರ್ದೇಶಕ?

ಸೂಪರ್ ಹಿಟ್ ‘ಧುರಂಧರ್’ ಸಿನಿಮಾಗೆ ಸೀಕ್ವೆಲ್ ಸಿದ್ಧವಾಗುತ್ತಿದೆ. ಮಾರ್ಚ್ 19ಕ್ಕೆ ‘ಧುರಂಧರ್ 2’ ತೆರೆಕಾಣಲಿದೆ. ಮೊದಲ ಪಾರ್ಟ್​​ನಲ್ಲಿ ಅಕ್ಷಯ್ ಖನ್ನಾ ಅವರು ಮಾಡಿದ ರೆಹಮಾನ್ ಡಕಾಯಿತ್ ಪಾತ್ರದ ಅಂತ್ಯವಾಗಿದೆ. ಆದರೆ 2ನೇ ಪಾರ

14 Jan 2026 9:46 pm
IND vs NZ: ರಾಹುಲ್ ಶತಕ ವ್ಯರ್ಥ; 2ನೇ ಏಕದಿನ ಪಂದ್ಯ ಗೆದ್ದ ನ್ಯೂಜಿಲೆಂಡ್

India vs New Zealand 2nd ODI: ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್‌ಗಳ ಆಘಾತಕಾರಿ ಸೋಲು ಎದುರಾಗಿದೆ. ಕೆ.ಎಲ್. ರಾಹುಲ್ ಅವರ ಅಜೇಯ 112 ರನ್ ಶತಕ ವ್ಯರ್ಥವಾಯಿತು. ಡ್ಯಾರಿಲ್ ಮಿಚೆಲ್ ಅವರ ಭರ್ಜರಿ ಶತಕ ಹಾಗೂ ವಿ

14 Jan 2026 9:45 pm
ಸಸ್ಯಕಾಶಿಯಲ್ಲಿ ಬಣ್ಣಬಣ್ಣದ ಹೂಗಳ ಚಿತ್ತಾರ: ಲಾಲ್‌ಬಾಗ್‌ನಲ್ಲಿ ‘ತೇಜಸ್ವಿ ವಿಸ್ಮಯ’ಲೋಕ ಅನಾವರಣ

ಗಣರಾಜ್ಯೋತ್ಸವ ಅಂಗವಾಗಿ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಇಂದಿನಿಂದ ಆರಂಭವಾಗಿದೆ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹ ಆಧಾರಿತ 'ತೇಜಸ್ವಿ ವಿಸ್ಮಯ' ಥೀಮ್‌ನಡಿ ಗಾಜಿನ ಮನೆ ಅಲಂಕರಿಸಲಾಗಿದೆ. 95ಕ್ಕೂ ಹೆಚ್ಚು ವೈವಿಧ್ಯಮಯ ಹ

14 Jan 2026 9:26 pm
ಸತತವಾಗಿ 36 ಗಂಟೆ ಹನುಮಾನ್ ವಿಗ್ರಹಕ್ಕೆ ಪ್ರದಕ್ಷಿಣೆ ಹಾಕಿದ ನಾಯಿ!

ಉತ್ತರ ಪ್ರದೇಶದ ಬಿಜ್ನೋರ್‌ನ ನಗೀನಾದಲ್ಲಿ ಅಚ್ಚರಿಯ ಗಂಟೆಯೊಂದು ನಡೆದಿದೆ. 36 ಗಂಟೆಗಳ ಕಾಲ ನಾಯಿಯೊಂದು ಹನುಮಾನ್ ವಿಗ್ರಹವನ್ನು ಸುತ್ತುತ್ತಿದೆ. ಈ 'ಪವಾಡ' ದೃಶ್ಯವನ್ನು ವೀಕ್ಷಿಸಲು ಭಕ್ತರ ದೊಡ್ಡ ಗುಂಪು ಸೇರಿದೆ. ನಿರಂತರವಾಗ

14 Jan 2026 9:21 pm
ಲಕ್ಕುಂಡಿ ಸಿಕ್ಕ ನಿಧಿಗೆ ಇದೆ 300 ವರ್ಷಗಳ ಇತಿಹಾಸ, ಗ್ರಾಮಸ್ಥರಲ್ಲಿ ಶುರುವಾಯ್ತು ಹೊಸ ಆತಂಕ

ನಿಧಿ ಸಿಕ್ಕಿರುವ ಗದಗ ಜಿಲ್ಲೆಯ ಲಕ್ಕುಂಡಿ ಐತಿಹಾಸಿಕ ಹಿನ್ನೆಲೆ ಹೊಂದಿರುವ ಗ್ರಾಮ. ಮೂವರು ಅರಸರು ಆಳಿದ್ದ ಊರಿದು ಅಂತ ಹೇಳಲಾಗುತ್ತಿದೆ. ಇಂಥಾ ಊರಲ್ಲಿ ನಿಧಿ ಸಿಕ್ಕಿದ್ದು, ಈ ಹಿಂದಿನ ಕೆಲ ಇತಿಹಾಸ ಕುರುಹುಗಳಿಗೆ ಪುಷ್ಠಿ ಕೊಟ

14 Jan 2026 9:07 pm
ಅಶ್ವಿನಿ ಗೌಡ ಗೆಲ್ಲಿಸಲು 25 ಲಕ್ಷ ಪೇಮೆಂಟ್ ಆಗಿದ್ಯಾ? ಕರವೇ ಸದಸ್ಯರ ಖಡಕ್ ತಿರುಗೇಟು

ಅಶ್ವಿನಿ ಗೌಡ ಅವರು ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಗೆಲ್ಲಿಸಲು 25 ಲಕ್ಷ ರೂಪಾಯಿ ಪೇಮೆಂಟ್ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸ

14 Jan 2026 8:56 pm
ಕ್ಯಾಸ್ಟರ್ ಆಯಿಲ್ ನಿಜವಾಗಿಯೂ ಕರುಳನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ

ಕ್ಯಾಸ್ಟರ್ ಆಯಿಲ್ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ. ಇದು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಅನೇಕರು ಇದನ್ನು ಜೀರ್ಣಕ್ರಿಯೆಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಲು ಬಳಸುತ್ತಾರೆ. ಅದರಲ್ಲಿಯೂ ಕರುಳಿನ ಕಾರ

14 Jan 2026 8:37 pm
ನವಜಾತ ಶಿಶು ರಸ್ತೆಯಲ್ಲಿ ಬಿಟ್ಟುಹೋಗಿದ್ದ ಮಹಿಳೆಗೆ ಜೈಲು ಶಿಕ್ಷೆ: 10 ಸಾವಿರ ರೂ ದಂಡ

ನವಜಾತ ಶಿಶುವನ್ನು ಓರ್ವ ಮಹಿಳೆ ರಸ್ತೆಯಲ್ಲಿ ಬಿಟ್ಟುಹೋಗಿದ್ದರು. ಈ ಕೃತ್ಯಕ್ಕಾಗಿ ಮಹಿಳೆಗೆ ಒಂದು ವರ್ಷ ಸಾದಾ ಜೈಲು ಶಿಕ್ಷೆ ಸೇರಿದಂತೆ ಹತ್ತು ಸಾವಿರ ರೂ ದಂಡ ವಿಧಿಸಿ ಬಾಗಲಕೋಟೆಯ ಜೆಎಂಎಫ್​ಸಿ ನ್ಯಾಯಾಲಯ ಬುಧವಾರ ಆದೇಶ ಹೊರ

14 Jan 2026 8:22 pm
IND vs NZ: ರಾಜ್‌ಕೋಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಕೆಎಲ್ ರಾಹುಲ್

KL Rahul Century: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ರಾಜ್‌ಕೋಟ್‌ನಲ್ಲಿ ಅಜೇಯ 112 ರನ್ ಗಳಿಸಿ ಮಿಂಚಿದರು. ಇದು ರಾಹುಲ್ ಅವರ 8ನೇ ಏಕದಿನ ಶತಕವಾಗಿದ್ದು, ಈ ಮೈದಾನದಲ್ಲಿ ಶತಕ ಗಳಿಸಿದ ಮೊದಲ ಭಾರತ

14 Jan 2026 8:21 pm
ಕೊಹ್ಲಿಗೆ ನೀಡಲು 15 ಲಕ್ಷ ರೂ. ಮೌಲ್ಯದ ಉಡುಗೊರೆ ತಂದ ಅಭಿಮಾನಿ; ವಿಡಿಯೋ

Virat Kohli: ನ್ಯೂಜಿಲೆಂಡ್ ವಿರುದ್ಧ ಸಚಿನ್ ಅವರ ಏಕದಿನ ದಾಖಲೆ ಮುರಿದ ವಿರಾಟ್ ಕೊಹ್ಲಿ, ಆಟದ ಹೊರಗೆ ಮತ್ತೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಸೂರತ್ ಅಭಿಮಾನಿಯೊಬ್ಬರು ಕೊಹ್ಲಿಗೆ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಐಫೋನ್ ಬ್ಯಾಕ

14 Jan 2026 7:37 pm
ರಕ್ತಹೀನತೆ ನಿವಾರಿಸುವ, ಮೈ ಬೆಚ್ಚಗಾಗಿಸುವ ನೈಸರ್ಗಿಕ ವಿಧಾನಗಳು: ಬಾಬಾ ರಾಮದೇವ್ ಶಿಫಾರಸು

Patanjali founder Baba Ramdev advices natural methods to keep body warm in winters: ಚಳಿಗಾಲದಲ್ಲಿ ಕೆಲವರಿಗೆ ವಿಪರೀತ ಚಳಿ ಅನಿಸುತ್ತದೆ. ಇನ್ನು ಕೆಲವರು ಜೀರ್ಣಕ್ರಿಯೆಯಲ್ಲಿ ತೊಂದರೆ ಅನುಭವಿಸುತ್ತಾರೆ. ಬಾಬಾ ರಾಮದೇವ್ ತಮ್ಮ ಆಯುರ್ವೇದ ಪರಿಹಾರಗಳೊಂದಿಗೆ ಚಳಿಗಾಲದ ಹಲವ

14 Jan 2026 7:32 pm
ಬಿಗ್ ಬಾಸ್ ಫಿನಾಲೆ: ಅಶ್ವಿನಿ ಗೌಡ ಪರವಾಗಿ ಸುದೀಪ್ ಮನೆಗೆ ಕರವೇ ನಾರಾಯಣ ಗೌಡ ಹೋಗಿದ್ದು ನಿಜವೇ?

ಕನ್ನಡಪರ ಹೋರಾಟಗಾರ್ತಿ ಅಶ್ವಿನಿ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಫಿನಾಲೆ ತಲುಪಿದ್ದಾರೆ. ಇದೇ ಸಂದರ್ಭದಲ್ಲಿ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರು ಸುದೀಪ್ ಅವರನ್ನು ಭೇಟಿ ಮಾಡಿದ ಫೋಟೋ ವೈರಲ್ ಆಗಿದೆ. ಈ ಭೇಟಿಯ

14 Jan 2026 7:25 pm
Makara Jyothi: ಮಳೆಯ ಭೀತಿಯ ನಡುವೆಯೂ ಶಬರಿಮಲೆಯ ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನ

ಇಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆದ ಅಭೂತಪೂರ್ವ ಜನದಟ್ಟಣೆಯ ನಡುವೆಯೂ, ಬೆಟ್ಟದ ದೇವಾಲಯದಲ್ಲಿ ನಡೆದ ಮಕರವಿಳಕ್ಕು ಉತ್ಸವದಲ್ಲಿ ಭಕ್ತರು ಭಾಗವಹಿಸಿದ್ದರು. ಪವಿತ್ರ ಮಕರ ಜ

14 Jan 2026 7:20 pm
ರಾಯಚೂರು: 2 ಕೋಟಿ ರೂ ಬಿಲ್ ಪಾವತಿಸದ ಸಮಾಜ ಕಲ್ಯಾಣ ಇಲಾಖೆಗೆ ಕೋರ್ಟ್ ತಕ್ಕ ಶಾಸ್ತಿ

ರಾಯಚೂರು ಸಮಾಜ ಕಲ್ಯಾಣ ಇಲಾಖೆಯು ಹಾಸ್ಟೆಲ್‌ಗಳಿಗೆ ರೇಷನ್ ಪೂರೈಕೆದಾರರ 2 ಕೋಟಿಗೂ ಹೆಚ್ಚು ಬಿಲ್ ಬಾಕಿ ಉಳಿಸಿಕೊಂಡಿದೆ. ಕೋರ್ಟ್ ಸೂಚನೆ ಮೇರೆಗೆ ಹಣ ಪಾವತಿಗೆ ಒಪ್ಪಿಯೂ ನಿರ್ಲಕ್ಷ್ಯ ತೋರಿದ ಕಾರಣ, ದೂರುದಾರ ಇಲಾಖೆಯ ಕಚೇರಿ ಪೀ

14 Jan 2026 7:17 pm
ವಾಲ್ಮೀಕಿ ನಿಗಮ ಹಗರಣ: ಮತ್ತೆ ಬಂಧನದ ಭೀತಿಯಲ್ಲಿದ್ದ ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಬಿಗ್ ರಿಲೀಫ್

ಕಾಂಗ್ರೆಸ್ ಶಾಸಕ ನಾಗೇಂದ್ರ ವಿರುದ್ಧದ ಮಹರ್ಷಿ ವಾಲ್ಮೀಕಿ ನಿಗಮದ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​​ ಮಹತ್ವದ ಆದೇಶ ಹೊರಡಿಸಿದೆ. ಹೀಗಾಗಿ ಬಂಧನದ ಭೀತಿ

14 Jan 2026 7:11 pm
ರಾತ್ರಿ ವೇಳೆ ನಡುರಸ್ತೆಯಲ್ಲೇ ಝಳಪಿಸಿದ ಲಾಂಗ್​​: ಖಾರದ ಪುಡಿ ಎರಚಿ ರೌಡಿ ಶೀಟರ್​​ನ ಭೀಕರ ಹತ್ಯೆ

ಬೆಂಗಳೂರಿನ ಮಂಗಮ್ಮನಪಾಳ್ಯದಲ್ಲಿ 15 ಕೇಸ್‌ಗಳ ರೌಡಿ ಶೀಟರ್ ಓರ್ವನನ್ನು ಹಳೇ ದ್ವೇಷದ ಹಿನ್ನೆಲೆಯಲ್ಲಿ 6 ಮಂದಿ ದುಷ್ಕರ್ಮಿಗಳು ಅಟ್ಟಾಡಿಸಿ ಕೊಲೆ ಮಾಡಿದ್ದಾರೆ. ಬಂಡೇಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ ವ್ಯಕ್ತ

14 Jan 2026 7:08 pm
ನೀವು ಮೊಬೈಲ್, ಲ್ಯಾಪ್‌ಟಾಪ್‌ ಹೆಚ್ಚಾಗಿ ಬಳಸುತ್ತೀರಾ? ಹಾಗಿದ್ರೆ ಈ ಅಭ್ಯಾಸಗಳನ್ನು ಸರಿಪಡಿಸಿಕೊಳ್ಳಲೇಬೇಕು!

ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್‌ಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ. ಈ ಸಾಧನಗಳ ದೀರ್ಘಕಾಲೀನ ಬಳಕೆಯು ಕುತ್ತಿಗೆ ಮತ್ತು ಕಣ್ಣು ನೋವಿನಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಅಂತಹ ಸಂದರ್ಭಗಳಲ್ಲಿ, ತ

14 Jan 2026 6:58 pm
IND vs NZ: ರಾಹುಲ್ ತಮ್ಮ ಶತಕವನ್ನು ಈ ರೀತಿ ಆಚರಿಸುವುದೇಕೆ? ಇದರ ಹಿಂದಿದೆ ಕಾರಣ

KL Rahul's Heroic Rajkot Century: ಕೆಎಲ್ ರಾಹುಲ್ ರಾಜ್‌ಕೋಟ್‌ನಲ್ಲಿ ಭಾರತವನ್ನು ಸಂಕಷ್ಟದಿಂದ ಪಾರು ಮಾಡಿ, ಭರ್ಜರಿ ಅಜೇಯ ಶತಕ ಬಾರಿಸಿದರು. ಇದು ರಾಜ್‌ಕೋಟ್‌ನಲ್ಲಿ ಭಾರತೀಯ ಆಟಗಾರನ ಮೊದಲ ಏಕದಿನ ಶತಕ. ಸಿಕ್ಸರ್ ಮೂಲಕ ಶತಕ ಪೂರೈಸಿದ ರಾಹುಲ್, ತಮ

14 Jan 2026 6:57 pm
ಗಿಲ್ಲಿ ಗೆದ್ರೆ ಉಚಿತ ಪ್ರಯಾಣ: ಬೆಂಬಲ ಘೋಷಿಸಿದ ಆಟೋ ಡ್ರೈವರ್​ಗಳು

Bigg Boss Kannada 12: ಗಿಲ್ಲಿ ಅಭಿಮಾನಿಗಳು ಸಹ ಅಭಿಯಾನ ಆರಂಭಿಸಿದ್ದು, ಗಿಲ್ಲಿಯ ಗೆಳೆಯರು ಕೆಲವು ಅಭಿಮಾನಿಗಳು ಇತ್ತೀಚೆಗೆ ಪ್ರೊಸೆಷನ್ ಸಹ ನಡೆಸಿದ್ದರು. ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಖುದ್ದು ಗಿಲ್ಲಿ ಪರವಾಗಿ ಮತ ಚಲಾಯಿಸುವಂತೆ ಕೋ

14 Jan 2026 6:46 pm
ಯಾದಗಿರಿ ಮೈಲಾರಲಿಂಗ ಜಾತ್ರೆಯಲ್ಲಿ ಹಳದಿ ಮಾರುತ: ಭಂಡಾರದೋಕುಳಿಯಲ್ಲಿ ಮುಂದೆದ್ದ ಭಕ್ತರು

ಯಾದಗಿರಿ ತಾಲೂಕಿನ ಮೈಲಾಪುರದಲ್ಲಿ ಅದ್ದೂರಿಯಾಗಿ ನಡೆದ ಮೈಲಾರಲಿಂಗನ ಜಾತ್ರೆಗೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಭಕ್ತರು ಭಂಡಾರ ಎರಚಿ, ಜೈಘೋಷ ಹಾಕಿದರು. ಮೈಲಾರನ ಪಲ್ಲಕ್ಕಿ ಮೆರವಣಿಗೆ, ಹೊನ್ನ ಕೆರೆಯಲ್ಲಿ ಗಂಗ ಸ್ನಾನ, ಮತ

14 Jan 2026 6:37 pm
ಅಲ್ಲು ಅರ್ಜುನ್ ಜೊತೆ ಹೊಸ ಸಿನಿಮಾ ಘೋಷಿಸಿದ ಮೈತ್ರಿ: ನಿರ್ದೇಶಕ ಯಾರು?

Allu Arjun next movie: ಅಲ್ಲು ಅರ್ಜುನ್ ಪ್ರಸ್ತುತ ಅಟ್ಲಿ ನಿರ್ದೇಶನ ಮಾಡುತ್ತಿರುವ ಭಾರಿ ಬಜೆಟ್​ನ ಸಿನಿಮಾನಲ್ಲಿ ನಟಿಸುತ್ತಿದ್ದು, ದೀಪಿಕಾ ಪಡುಕೋಣೆ ಆ ಸಿನಿಮಾದ ನಾಯಕಿ. ಅಲ್ಲು ಅರ್ಜುನ್ ನಟಿಸಿದ್ದ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾ

14 Jan 2026 6:34 pm
Chanakya Niti: ತಪ್ಪಿಯೂ ಇಂತಹ ಜನರನ್ನು ನಿಮ್ಮ ಮನೆಗೆ ಆಹ್ವಾನಿಸಬೇಡಿ

ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ತಿಳಿಸಿಕೊಟ್ಟಿದ್ದಾರೆ. ಈ ಸಲಹೆಗಳನ್ನು ಪಾಲಿಸುವ ಮೂಲಕ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು. ಅದೇ ರೀತಿ ಜೀವನದಲ್ಲಿ ಮುಂದಾಗುವ ಅಪಾಯಗಳನ್ನು ತಪ್ಪಿಸಲು ಈ ಒಂ

14 Jan 2026 6:31 pm
ಬಿಗ್ ಬಾಸ್ ಕನ್ನಡ: ಅಶ್ವಿನಿ ಗೌಡ ವರ್ಸಸ್ ಗಿಲ್ಲಿ ನಟ; ರೊಚ್ಚಿಗೆದ್ದ ಅಭಿಮಾನಿಗಳು

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ತಲುಪಿರುವ ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಗಿಲ್ಲಿ ನಟ ಗೆಲ್ಲಬೇಕು ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ. ವಿಶೇಷವಾಗಿ ಆಟೋ ಚಾಲಕರು ಗಿಲ್ಲಿ ಅವರಿ

14 Jan 2026 6:18 pm
ಆದಷ್ಟು ಬೇಗ ದೇಶ ಬಿಟ್ಟು ಹೊರಡಿ; ಇರಾನ್​​ನ ಭಾರತೀಯ ಪ್ರಜೆಗಳಿಗೆ ಸೂಚನೆ, ಸಹಾಯವಾಣಿ ಸಂಖ್ಯೆ ಬಿಡುಗಡೆ

ಇರಾನ್​​ನಲ್ಲಿ ಹಿಂಸಾತ್ಮಕ ಪ್ರತಿಭಟನೆಯಿಂದಾಗಿ ಉದ್ವಿಗ್ನತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಇರಾನ್​ನಲ್ಲಿನ ಭಾರತೀಯ ಪ್ರಜೆಗಳು ಯಾವ ರೀತಿ ಸಾಧ್ಯವೋ ಆ ಮಾರ್ಗದ ಮೂಲಕ ಇರಾನ್ ದೇಶವನ್ನು

14 Jan 2026 6:13 pm
ಗಿಲ್ಲಿಗೆ ನನ್ನ ಬಾಯ್​​ಫ್ರೆಂಡ್ ಆಗುವ ಅರ್ಹತೆ ಇಲ್ಲ ಎಂದ ರಕ್ಷಿತಾ

Bigg Boss Kannada 12: ಪ್ರತಿ ಬಾರಿಯಂತೆ ಈ ಬಾರಿಯೂ ಬಿಗ್​​ಬಾಸ್ ಮನೆಯಲ್ಲಿ ಜೋಡಿಗಳು ಏರ್ಪಟ್ಟಿದ್ದವು. ಅದರಲ್ಲಿ ಬಹಳ ಜನಪ್ರಿಯತೆ ಪಡೆದಿದ್ದು ಗಿಲ್ಲಿ ಮತ್ತು ಕಾವ್ಯಾ ಜೋಡಿ. ಆದರೆ ಇತ್ತೀಚೆಗೆ ರಕ್ಷಿತಾ ಸಹ ಗಿಲ್ಲಿ ಜೊತೆ ಆಪ್ತವಾಗಿದ್ದು,

14 Jan 2026 6:07 pm
IND vs NZ: ಸಚಿನ್ ದಾಖಲೆ ಮುರಿದರೂ ಇತಿಹಾಸ ಸೃಷ್ಟಿಸುವ ಅವಕಾಶ ಕೈಚೆಲ್ಲಿದ ವಿರಾಟ್

Virat Kohli Breaks Sachin's Record: ರಾಜ್‌ಕೋಟ್‌ನಲ್ಲಿ ಭಾರತ-ನ್ಯೂಜಿಲೆಂಡ್ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ನ್ಯೂಜಿಲೆಂಡ್ ವಿರುದ್ಧದ ಗರಿಷ್ಠ ರನ್‌ಗಳ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ. 1773 ರನ್ ಗ

14 Jan 2026 5:54 pm
ಧಾರವಾಡ: ಇಳಕಲ್ ಸೀರೆ, ಬಗೆಬಗೆಯ ಊಟ; ಮಹಿಳೆಯರಲ್ಲಿ ಹಿಗ್ಗು ತಂದ ಸುಗ್ಗಿ ಹಬ್ಬ

Makara Sankranti: ಸಂಕ್ರಾಂತಿ, ಸೂರ್ಯ ತನ್ನ ಪಥ ಬದಲಾಯಿಸುವ ದಿನ. ಧಾರವಾಡದಲ್ಲಿ ಮಕರ ಸಂಕ್ರಾಂತಿಯನ್ನು ಮಹಿಳೆಯರು ಅತೀ ಸಂಭ್ರಮದಿಂದ ಆಚರಿಸಿದರು. ಬಗೆ ಬಗೆಯ ಅಡುಗೆ ಸವಿದು, ಜಾನಪದ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು. ಜಾನಪ

14 Jan 2026 5:50 pm
ಶಿಡ್ಲಘಟ್ಟ ಕಮಿಷನರ್​​ಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ: ಕೈ ಮುಖಂಡನಿಗೆ ಶಾಕ್​​ ಕೊಟ್ಟ ಡಿಕೆ ಶಿವಕುಮಾರ್​​​

ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಈ ಘಟನೆ ಸಂಬಂಧ ಆಯುಕ್ತೆ ಕಣ್ಣೀರಿಟ್ಟಿದ್ದಾರೆ. ಕಾನೂನು ತನ್ನ ಕ್ರಮ ಕೈಗ

14 Jan 2026 5:49 pm
ಕೇವಲ 2,500 ರೂಗೆ ಲವ್ ಇನ್ಷೂರೆನ್ಸ್; ಮದುವೆ ಬಳಿಕ ಬಂತು 1.2 ಲಕ್ಷ ರೂ ಹಣ

China woman buys ‘love insurance’, claims cash after marriage: ಚೀನೀ ಹುಡುಗಿಯೊಬ್ಬಳು ಕಾಲೇಜಿನಲ್ಲಿ ಪ್ರೀತಿಸುತ್ತಿದ್ದ ಹುಡುಗನಿಗೆ ಲವ್ ಇನ್ಷೂರೆನ್ಸ್ ಪಾಲಿಸಿ ಖರೀದಿಸಿದ್ದಳು. ಹತ್ತು ವರ್ಷದ ಬಳಿಕ ಆತನನ್ನು ಮದುವೆಯಾಗಿ ಈಗ 1.2 ಲಕ್ಷ ರೂ ಹಣಕ್ಕಾಗಿ ಕ್ಲೇಮ್

14 Jan 2026 5:43 pm
ಲಕ್ಷ ಲಕ್ಷ ಹಣ, ಒಡವೆ ಗಿಫ್ಟ್ ಕೊಟ್ರೂ ಮತ್ತೊಬ್ಬನ ಜತೆ ಚಕ್ಕಂದ: ಹಂತಕನ ಡೆತ್ ನೋಟ್​​​ನಲ್ಲಿ ಮಹಿಳೆ ಕೊಲೆ ರಹಸ್ಯ ಬಯಲು

ಬೆಂಗಳೂರು ಉತ್ತರ ಜಿಲ್ಲೆಯ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಡಹಗಲೇ ಮಹಿಳೆಯೋರ್ವಳನ್ನ ಕೊಡಲಿಯಿಂದ ಕೊಚ್ಚಿ ಕೊಂದ ಆರೋಪಿ ಸಹ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಹಿಳೆಯನ್ನ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ

14 Jan 2026 5:24 pm
Hamsa Mahapurusha Yoga: 12 ವರ್ಷಗಳ ನಂತರ ಗುರು-ಹಂಸ ಮಹಾ ಪುರುಷ ರಾಜಯೋಗ; ಈ 3 ರಾಶಿಗೆ ಅದೃಷ್ಟದ ಸುರಿಮಳೆ

ಹಂಸ ಮಹಾ ಪುರುಷ ಯೋಗವು 12 ವರ್ಷಗಳ ನಂತರ ಗುರು ಸಂಚಾರದಿಂದ ರೂಪುಗೊಳ್ಳುತ್ತಿದೆ. ಈ ಶುಭ ಯೋಗದಿಂದ ಕನ್ಯಾ, ತುಲಾ ಮತ್ತು ವೃಶ್ಚಿಕ ರಾಶಿಗಳಿಗೆ ಅಪಾರ ಅದೃಷ್ಟ, ಸಂಪತ್ತು ಹಾಗೂ ವೃತ್ತಿಜೀವನದಲ್ಲಿ ಅಭೂತಪೂರ್ವ ಪ್ರಗತಿ ಸಿಗಲಿದೆ. ಕೈ

14 Jan 2026 5:20 pm
ಹಬ್ಬದ ಮನೆಯಲ್ಲೀಗ ಸೂತಕ: ಮಗಳು ಮನೆಗೆ ಬರುವ ಖುಷಿಯಲ್ಲಿದ್ದವನ ಜೀವ ತೆಗೆದ ಮಾಂಜಾ ದಾರ!

ಬೀದರ್‌ನಲ್ಲಿ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಹಾಸ್ಟೆಲ್​​ನಿಂದ ಮಗಳನ್ನು ಕರೆತರಲು ವ್ಯಕ್ತಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಬಗ್ಗ

14 Jan 2026 5:19 pm
ಉತ್ತರ ಭಾರತದಲ್ಲಿ ಮಹಿಳೆಯರು ಗುಲಾಮರಾಗಿ, ಮಕ್ಕಳನ್ನು ಹೆರಲು ಮಾತ್ರ ಸೀಮಿತರಾಗಿದ್ದಾರೆ; ಡಿಎಂಕೆ ಸಂಸದ ವಿವಾದ

ದಕ್ಷಿಣ ಭಾರತದಲ್ಲಿ ಹೆಣ್ಣು ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡಲಾಗುತ್ತದೆ. ಆದರೆ, ಉತ್ತರ ಭಾರತದಲ್ಲಿ ಅವರನ್ನು ಗುಲಾಮರಂತೆ ಇರಿಸಲಾಗಿದೆ. ಉತ್ತರ ಭಾರತದಲ್ಲಿ ಹೆಣ್ಣುಮಕ್ಕಳನ್ನು ಮನೆಯಲ್ಲೇ ಇರುವಂತೆ ಮಾಡಿ, ಮಕ್ಕಳನ್ನು ಹೆ

14 Jan 2026 5:17 pm
ಭಾರತದ ಆಹಾರಕ್ಕೆ ಅವಮಾನ: ಅಮೆರಿಕ ವಿಶ್ವವಿದ್ಯಾಲಯದ ವಿರುದ್ಧ ಗುಡುಗಿದ ಭಾರತೀಯ ವಿದ್ಯಾರ್ಥಿಗಳಿಗೆ ಬಂತು 1.8 ಕೋಟಿ ರೂ.

ಅಮೆರಿಕದ ಕೊಲೊರಾಡೋ ಬೌಲ್ಡರ್ ವಿಶ್ವವಿದ್ಯಾಲಯದಲ್ಲಿ 2023ರಲ್ಲಿ ನಡೆದ ಆಹಾರ ಸಂಬಂಧಿತ ಜನಾಂಗೀಯ ತಾರತಮ್ಯ ಪ್ರಕರಣದಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಭಾರಿ ಗೆಲುವು ಸಿಕ್ಕಿದೆ. ಅಮೆರಿಕದ ಫೆಡರಲ್ ಕೋರ್ಟ್, ವಿಶ್ವವಿದ್ಯಾಲಯಕ್

14 Jan 2026 5:16 pm
IND vs NZ: ಸಂಕಷ್ಟದಲ್ಲಿದ್ದ ತಂಡಕ್ಕೆ ಅಜೇಯ ಶತಕದ ಮೂಲಕ ಆಸರೆಯಾದ ಕೆಎಲ್ ರಾಹುಲ್

KL Rahul Century: ರಾಜ್‌ಕೋಟ್‌ನಲ್ಲಿ ನಡೆದ ಭಾರತ-ನ್ಯೂಜಿಲೆಂಡ್ 2ನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಅಜೇಯ 112 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಆರಂಭಿಕ ವಿಕೆಟ್ ಪತನದ ನಡುವೆಯೂ 92 ಎಸೆತಗಳಲ್ಲಿ ತಮ್ಮ 8ನೇ ಏಕದಿನ ಶತ

14 Jan 2026 5:09 pm
BOM Recruitment 2026: ಬ್ಯಾಂಕ್ ಆಫ್ ಮಹಾರಾಷ್ಟ್ರ 600 ಅಪ್ರೆಂಟಿಸ್ ನೇಮಕಾತಿ; ಪದವೀಧರರು ಅರ್ಹರು

ಬ್ಯಾಂಕ್ ಆಫ್ ಮಹಾರಾಷ್ಟ್ರ 600 ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಜನವರಿ 15 ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಇದು ಕೆಲಸದ ಜೊತೆಗೆ ಪ್ರಾಯೋಗಿಕ ತರಬೇತಿ ಪಡೆಯಲು ಉತ್

14 Jan 2026 4:56 pm
ಬೆಳಗಾವಿಯಲ್ಲಿ ಶ್ವಾನಗಳ ಅಟ್ಟಹಾಸ: ಒಂದೇ ವರ್ಷದಲ್ಲಿ 10 ಜನರನ್ನು ಬಲಿ ಪಡೆದ ಬೀದಿನಾಯಿಗಳು

ಬೆಳಗಾವಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಕಳೆದ ಒಂದು ವರ್ಷದಲ್ಲಿ ಹತ್ತು ಜನರು ನಾಯಿ ಕಡಿತದಿಂದ ಸಾವನ್ನಪ್ಪಿದ್ದು, 21,703 ಜನರಿಗೆ ಕಚ್ಚಿದೆ. ಸದ್ಯ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ

14 Jan 2026 4:51 pm
ಉಗುರು ಕಚ್ಚುವ ಅಭ್ಯಾಸ ನಿಮಗೂ ಇದ್ಯಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಅನೇಕರಿಗೆ ಪದೇ ಪದೇ ಉಗುರು ಕಚ್ಚುವ ಅಭ್ಯಾಸವಿರುತ್ತದೆ. ಸಾಮಾನ್ಯವಾಗಿ ಈ ರೀತಿಯ ಅಭ್ಯಾಸಗಳ ಬಗ್ಗೆ ಯಾರೂ ಕೂಡ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಅದರ ಬದಲಾಗಿ ಕಡೆಗಣಿಸಲಾಗುತ್ತದೆ, ಆದರೆ ಕಾಲಾನಂತರದಲ್ಲಿ ಇದು ಆರೋಗ್ಯಕ್ಕ

14 Jan 2026 4:45 pm
ರಷ್ಯನ್ ತೈಲ, ಕಲ್ಲಿದ್ದಲು ಖರೀದಿ: ಭಾರತವನ್ನು ಹಿಂದಿಕ್ಕಿದ ಟರ್ಕಿ

Russian fuel exports, India's share come down in 2025 December: ಬೇರೆ ಬೇರೆ ಕಾರಣಕ್ಕೆ ಡಿಸೆಂಬರ್ ತಿಂಗಳಲ್ಲಿ ಭಾರತದಿಂದ ರಷ್ಯನ್ ತೈಲ ಖರೀದಿ ಕಡಿಮೆ ಆಗಿದೆ. ಸಿಆರ್​ಇಎ ವರದಿ ಪ್ರಕಾರ ನವೆಂಬರ್​ಗೆ ಹೋಲಿಸಿದರೆ ಡಿಸೆಂಬರ್​ನಲ್ಲಿ ರಷ್ಯಾದಿಂದ ಭಾರತವು ಮಾಡಿದ ತೈ

14 Jan 2026 4:39 pm
IND vs NZ: 2ನೇ ಪಂದ್ಯದಲ್ಲೂ ವಿಕೆಟ್ ಗಿಫ್ಟ್; ಪವರ್ ಕಳೆದುಕೊಂಡ್ರಾ ಹಿಟ್​ಮ್ಯಾನ್?

Rohit Sharma's ODI Form Decline: ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಅಬ್ಬರಿಸಿದ್ದ ರೋಹಿತ್ ಶರ್ಮಾ, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ವೈಫಲ್ಯ ಎದುರಿಸುತ್ತಿದ್ದಾರೆ. ಅವರ ಸ್ಫೋಟಕ ಆರಂಭದ ಆಟ ಮಾಯವಾಗಿ, ತಾಳ್ಮೆಯ ಆಟದ ಮೊರೆ ಹ

14 Jan 2026 4:32 pm
ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ: ಪ್ರಾಣಿ ದಾಳಿಯೋ? ಕೊಲೆಯೋ?

ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ದೇಗುಲಕ್ಕೆ ಹೊರಟಿದ್ದ 15 ವರ್ಷದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆರಂಭದಲ್ಲಿ ಪ್ರಾಣಿ ದಾಳಿ ಎಂದು ಶಂಕಿಸಿದ್ದರೂ ತಲೆಯ ಮೇಲಿನ ಗಾಯಗಳು ಕೊಲೆ ಆಗಿರುವ ಅನುಮಾನಗಳನ್ನು ಮೂಡಿಸ

14 Jan 2026 4:28 pm
III Recruitment 2026: ನಿವೃತ್ತಿಯ ನಂತರವೂ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಸುವರ್ಣವಕಾಶ

ನಿವೃತ್ತಿಯ ನಂತರ ಮತ್ತೆ ಕೆಲಸ ಮಾಡಲು ಇಚ್ಛಿಸುವವರಿಗೆ ಭಾರತೀಯ ವಿಮಾ ಸಂಸ್ಥೆ (III) ಉತ್ತಮ ಅವಕಾಶ ನೀಡಿದೆ. ವಿಮಾ ಸಂಸ್ಥೆಯು ನಿವೃತ್ತ ಉದ್ಯೋಗಿಗಳಿಗಾಗಿ ಅಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಪ್ರಕಟಿಸಿದೆ. ಅರ

14 Jan 2026 4:22 pm
‘ಡಿಯರ್ ಹಸ್ಬೆಂಡ್’ ಸಿನಿಮಾಗೆ ಸಿಕ್ತು ಕಿಚ್ಚ ಸುದೀಪ್ ಬೆಂಬಲ; ಟೈಟಲ್ ಟೀಸರ್ ನೋಡಿ..

ನಟ ಕಿಚ್ಚ ಸುದೀಪ್ ಅವರು ‘ಡಿಯರ್ ಹಸ್ಬೆಂಡ್’ ಸಿನಿಮಾ ತಂಡದ ಬೆನ್ನು ತಟ್ಟಿದ್ದಾರೆ. ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಸೂರಜ್ ಗೌಡ, ಶರಣ್ಯಾ ಶೆಟ್ಟಿ ಮತ್ತು ಪ್ರವೀಣ್ ಅವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದ

14 Jan 2026 4:16 pm
ಅಡವಿಟ್ಟಾಗ ಅಸಲಿ, ಬ್ಯಾಂಕ್​​ನಿಂದ ಬಿಡಿಸಿಕೊಂಡಾಗ ನಕಲಿ ಚಿನ್ನ: SBI ಬ್ಯಾಂಕ್ನಿಂದ ಮೋಸ

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನ ಎಸ್‌ಬಿಐ ಬ್ಯಾಂಕ್‌ನಲ್ಲಿ ಚಿನ್ನದ ಸಾಲ ಪಡೆದಿದ್ದ ದಂಪತಿಗೆ ಆಘಾತ ಎದುರಾಗಿದೆ. ಒಂದು ವರ್ಷದ ಹಿಂದೆ ಅಡವಿಟ್ಟಿದ್ದ ನಿಜವಾದ ಚಿನ್ನದ ಸರದ ಬದಲಿಗೆ ನಕಲಿ ಸರವನ್ನು ಬ್ಯಾಂಕ್ ಸಿಬ್ಬಂದಿ ಹಿಂ

14 Jan 2026 4:09 pm
ಬಿಗ್​​ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್: ಯಾರು ಹೊರಕ್ಕೆ?

Bigg Boss Kannada 12: ಪ್ರಸ್ತುತ ಮನೆಯಲ್ಲಿ ಏಳು ಮಂದಿ ಸ್ಪರ್ಧಿಗಳಿದ್ದು, ಇವರಲ್ಲಿ ಒಬ್ಬ ಸ್ಪರ್ಧಿ ಫಿನಾಲೆ ವೇದಿಕೆ ಏರುವ ಮುಂಚೆಯೇ ಮನೆಯಿಂದ ನಿರ್ಗಮಿಸಲಿದ್ದಾರೆ. ಮಿಡ್ ವೀಕ್ ಎಲಿಮಿನೇಷನ್​​ಗೆ ಬಿಗ್​​ಬಾಸ್ ಚಾನಲೆ ನೀಡಿದ್ದಾರೆ. ಮನೆ

14 Jan 2026 3:57 pm
ಮನೆಯಲ್ಲಿ ಹಲ್ಲಿಗಳಿದ್ದರೆ ತುಂಬಾ ಒಳ್ಳೆಯದಂತೆ; ಯಾಕೆ ಗೊತ್ತಾ ?

ಸಾಮಾನ್ಯವಾಗಿ ಹೆಚ್ಚಿನವರ ಮನೆಗಳಲ್ಲಿ ಹಲ್ಲಿಗಳ ಕಾಟ ಇದ್ದೇ ಇರುತ್ತದೆ. ಇವುಗಳನ್ನು ಓಡಿಸಲು ಹಲವಾರು ಸರ್ಕಸ್‌ಗಳನ್ನು ಮಾಡುತ್ತಾರೆ. ಆದ್ರೆ ಮನೆಯಲ್ಲಿ ಹಲ್ಲಿಗಳಿದ್ದರೆ ಅವುಗಳಿಗೆ ಭಯಪಡಬೇಕಾಗಿಯೂ ಇಲ್ಲ, ಅವುಗಳನ್ನು ಓಡಿಸ

14 Jan 2026 3:54 pm
ಕರ್ನಾಟಕದ ಜನರಿಗೆ ಕನ್ನಡದಲ್ಲೇ ಸಂಕ್ರಾಂತಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ

ಇಂದು ಮಕರ ಸಂಕ್ರಾಂತಿ. ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಈ ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ ಹಲವು ರಾಜ್ಯಗಳಲ್ಲಿ ಹಲವು ಹೆಸರುಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಹೀಗಾಗಿ, ಆಯಾ ರಾಜ್ಯದ ಜನರಿಗೆ ಆಯಾ ಭಾಷೆಯಲ

14 Jan 2026 3:40 pm
ರಸ್ತೆ ಮಧ್ಯೆಯೇ ಕೆಟ್ಟು ನಿಲ್ತಿವೆ ಕೋಟಿ ಕೋಟಿ ಕೊಟ್ಟು ತಂದ ಬಸ್​​ಗಳು: ಚಿಗರಿ ನಿರ್ವಹಣೆಯೇ ಈಗ ಸವಾಲು!

ಹುಬ್ಬಳ್ಳಿ-ಧಾರವಾಡ ನಡುವೆ ತ್ವರಿತ ಸಂಪರ್ಕಕ್ಕಾಗಿ ಆರಂಭವಾದ ಐಷಾರಾಮಿ ಚಿಗರಿ ಬಸ್‌ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರೋದು ನಿರ್ವಹಣೆಯ ಹೊಣೆ ಹೊತ್ತ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ತಲೆನೋವಾಗಿದ

14 Jan 2026 3:39 pm
ರಫ್ತು ಸಜ್ಜಿತ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ನಂ. 1; ಕರ್ನಾಟಕದ ಸ್ಥಾನವೆಷ್ಟು?

NITI Aayog's 4th Export Preparedness Index 2024: ನೀತಿ ಆಯೋಗ್ ತನ್ನ 4ನೇ ಇಪಿಐ ಅಥವಾ ಎಕ್ಸ್​ಪೋರ್ಟ್ ಪ್ರಿಪೇರ್ಟ್ನೆಸ್ ಇಂಡೆಕ್ಸ್ ಬಿಡುಗಡೆ ಮಾಡಿದೆ. 2024ರ ಈ ಇಪಿಐ ಇಂಡೆಕ್ಸ್​ನಲ್ಲಿ ತಮಿಳುನಾಡನ್ನು ಹಿಂದಿಕ್ಕಿ ಮಹಾರಾಷ್ಟ್ರ ನಂಬರ್ 1 ರಾಜ್ಯ ಎನಿಸಿದೆ. ಉತ

14 Jan 2026 3:34 pm
UCO Bank Recruitment 2026: ಯುಕೋ ಬ್ಯಾಂಕ್​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ

ಯುಕೋ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಇದರಲ್ಲಿ 75 ಸಿಎ ಹುದ್ದೆಗಳು ಸೇರಿದಂತೆ ಟ್ರೇಡ್ ಫೈನಾನ್ಸ್ ಮತ್ತು ಐಟಿ ವಿಭಾಗದ ವಿವಿಧ ಅಧಿಕಾರಿ ಹುದ್ದೆಗಳಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು www.uco.bank.in ಮೂಲ

14 Jan 2026 3:28 pm
ಬೆಂಗಳೂರಿನಲ್ಲಿ ತಾಯಿ ಮುಂದೆ ಗೋಡೆಗೆ ಎಸೆದು ಚಿತ್ರಹಿಂಸೆ ನೀಡಿ ನಾಯಿ ಮರಿಯನ್ನು ಕೊಂದ ವ್ಯಕ್ತಿ

ಬೆಂಗಳೂರಿನ ಜೆ.ಪಿ. ನಗರದಲ್ಲಿ ನಾಯಿಮರಿ ಥಳಿಸಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ನಾಯಿಮರಿಯನ್ನು ಗೋಡೆಗೆ ಹೊಡೆದು ಸಾಯಿಸಿರುವುದು ಸೆರೆಯಾಗಿದೆ. ಆರೋಪಿ ನೇಪಾಳ ಕ

14 Jan 2026 3:26 pm
‘ಅಪ್ರತಿಮ ಮನರಂಜನೆ ನೀಡಿರುವ ಧ್ರುವಂತ್’: ಮತ್ತೆ ಈ ಸ್ಪರ್ಧಿಗೆ ಪಟ್ಟ ಕಟ್ಟಿದ ಬಿಗ್ ಬಾಸ್

ಈ ಮೊದಲು ಧ್ರುವಂತ್ ಅವರಿಗೆ ಇಡೀ ಸೀಸನ್​ನ ಕಿಚ್ಚನ ಚಪ್ಪಾಳೆ ನೀಡಲಾಗಿತ್ತು. ಈಗ ‘ಅಪ್ರತಿಮ ಮನರಂಜನೆ ನೀಡಿದ ಸ್ಪರ್ಧಿ‘ ಎನ್ನಲಾಗಿದೆ. ಅಭಿಮಾನಿಗಳು ಬಿಗ್ ಬಾಸ್ ಮನೆಗೆ ಬಂದು ತಮ್ಮ ನೆಚ್ಚಿನ ಸ್ಪರ್ಧಿಗಳನ್ನು ಭೇಟಿ ಮಾಡಿದ್ದಾರ

14 Jan 2026 3:25 pm
ICC Rankings: 1736 ದಿನಗಳ ಬಳಿಕ ಏಕದಿನ ಕ್ರಿಕೆಟ್​ಗೆ ಕಿಂಗ್ ಕೊಹ್ಲಿ ಸಾಮ್ರಾಟ

Virat Kohli Reclaims ICC ODI World No.1 Ranking: ವಿರಾಟ್ ಕೊಹ್ಲಿ ಐಸಿಸಿ ಏಕದಿನ ಬ್ಯಾಟ್ಸ್‌ಮನ್ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನವನ್ನು ಮತ್ತೆ ಅಲಂಕರಿಸಿದ್ದಾರೆ. 1736 ದಿನಗಳ ಸುದೀರ್ಘ ಕಾಯುವಿಕೆಯ ನಂತರ ಈ ಅಗ್ರಸ್ಥಾನವನ್ನು ಮರಳಿ ಪಡೆದಿರುವ ಕೊಹ್ಲಿ

14 Jan 2026 3:21 pm
ಮೊಮ್ಮಗನ ಎದುರೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದಿದ್ದ ಆರೋಪಿ ನೇಣಿಗೆ ಶರಣು

ಬೆಂಗಳೂರಿನ ಕುದುರೆಗೆರೆಯಲ್ಲಿ ಇತ್ತೀಚೆಗೆ ವೃದ್ಧ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದ ಆರೋಪಿ ದೊಡ್ಡಬಳ್ಳಾಪುರ ತಾಲೂಕಿನ ಕೊಳೂರು ಗ್ರಾಮದ ತನ್ನ ಅಕ್ಕನ ತೋಟದಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆ ನಡೆದಿದೆ. ಕೊ

14 Jan 2026 3:14 pm
ಬಿಗ್ ಬಾಸ್ ವಿನ್ನರ್​​ಗಳ ಕರೆಸಿ ಹೊಸ ಸೀಸನ್ ಮಾಡಿದ್ರೂ ಗಿಲ್ಲಿನೇ ಗೆಲ್ಲೋದು; ಭವಿಷ್ಯ ನುಡಿದ ಕಿರುತೆರೆ ನಟ

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಗಿಲ್ಲಿ ಅವರ ಜನಪ್ರಿಯತೆ ಗಗನಕ್ಕೇರಿದೆ. ಅವರ ಖಡಕ್ ಮಾತುಗಳು ಮತ್ತು ದಿಟ್ಟ ನಿಲುವುಗಳಿಂದ ಜನಸಾಮಾನ್ಯರಿಂದ ಸೆಲೆಬ್ರಿಟಿಗಳವರೆಗೂ ದೊಡ್ಡ ಅಭಿಮಾನಿ ಬಳಗ ಸೃಷ್ಟಿಯಾಗಿದೆ. ಕಿರುತೆರೆ ನಟ

14 Jan 2026 3:10 pm
ಶಾಲೆಯೋ, ಹಳ್ಳಿಯೋ! ಹೇಗಿತ್ತು ನೋಡಿ ಮಯೂರ ಗ್ಲೋಬಲ್ ಸ್ಕೂಲ್ ಸಂಕ್ರಾಂತಿ ಸಂಭ್ರಮ

ದಾವಣಗೆರೆಯ ಮಯೂರ ಗ್ಲೋಬಲ್ ಸ್ಕೂಲ್‌ನಲ್ಲಿ ವಿಶೇಷ ಸಂಕ್ರಾಂತಿ ಸಂಭ್ರಮ ಆಯೋಜಿಸಲಾಗಿತ್ತು. ಶಾಲಾ ಆವರಣವನ್ನು ಹಳ್ಳಿಯ ವಾತಾವರಣದಂತೆ ರೂಪಿಸಿ, ಮಕ್ಕಳಿಗೆ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸಲಾಯಿತು. ಗೋ ಪೂಜೆ, ಬೀಸೋಕಲ್ಲ

14 Jan 2026 2:59 pm
ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡ, ಕಣ್ಣೀರಿಟ್ಟ ಪೌರಾಯುಕ್ತೆ

ಸಚಿವ ಜಮೀರ್ ಅಹಮ್ಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಕಲ್ಟ್ ಸಿನಿಮಾದ ಬ್ಯಾನರ್​ ತೆರವುಗೊಳಿಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದಾರೆ. ಅಲ್

14 Jan 2026 2:59 pm
ಕಾಲಿನ ಹೆಬ್ಬೆರಳ ಕಟ್ಟಲಾಗಿತ್ತು, ಮೂಗಲ್ಲಿ ಹತ್ತಿ, ಎಲ್ಲರ ಕಣ್ಣಂಚಲ್ಲಿ ನೀರು, ಪವಾಡವೆಂಬಂತೆ ಬದುಕಿ ಬಂದ 103 ವರ್ಷದ ಮಹಿಳೆ

103 ವರ್ಷದ ಮಹಿಳೆ ಅಂತ್ಯಕ್ರಿಯೆ ವೇಳೆ ಕಣ್ಣುಬಿಟ್ಟಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ. ಅಂತ್ಯಕ್ರಿಯೆ(Funeral)ಗೆ ಬೇಕಾದ ಸಾಮಗ್ರಿಗಳನ್ನು ಜೋಡಿಸಿ ಇಡಲಾಗಿತ್ತು. ಮತ್ತೊಂದು ಮೂಲೆಯಲ್ಲಿ ಬಿಳಿ ಬಟ್ಟೆಯಲ್ಲಿ ದೇಹವು ಚಲನರಹಿತವಾಗ

14 Jan 2026 2:50 pm