IPL 2026: ಐಪಿಎಲ್ 2026 ಕ್ಕೆ ಮುನ್ನ ಮುಂಬೈ ಇಂಡಿಯನ್ಸ್ ಸೇರಿರುವ ಅಫ್ಘಾನ್ ಆಟಗಾರ ಅಲ್ಲಾಹ್ ಗಜನ್ಫರ್, ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ನಡೆಸಿದ ರಾಕೆಟ್ ದಾಳಿ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ಈ ಹೇಡಿ
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗು ತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ 'ಕುಟುಂಬ ರಾಜಕಾರಣ'ದ ಬಿಸಿ ತಟ್ಟಿದೆ. ಮಾಜಿ ಶಾಸಕ ಎಚ್.ವೈ. ಮೇಟಿ ಅವರ ಕುಟುಂಬದಲ್ಲಿ ಟಿಕೆಟ್ಗಾಗಿ ಭಿನ್ನಮತ ಸ್ಪೋ
ಬಾಲಿವುಡ್ ನಟಿ ನೋರಾ ಫತೇಹಿ ಅವರು ಅಭಿನಯಿಸಿದ ‘ಸರ್ಸೆ ನಿನ್ನ ಸೆರಗ’ ಹಾಡು ವಿವಾದಕ್ಕೆ ಕಾರಣ ಆಗಿದೆ. ದೇಶಾದ್ಯಂತ ವಿರೋಧ ವ್ಯಕ್ತವಾದ ಬಳಿಕ ನೋರಾ ಫತೇಹಿ ಅವರೇ ಜನರ ಎದುರು ಬಂದು ಸ್ಪಷ್ಟನೆ ನೀಡಿದ್ದಾರೆ. ಹಾಡಿನ ಸಾಹಿತ್ಯ ಸರಿ
Iran-Israel War: ಇರಾನ್-ಇಸ್ರೇಲ್ ನಡುವಿನ ಯುದ್ಧದಲ್ಲಿ ಅಮೆರಿಕ ಇಸ್ರೇಲ್ ಪರವಾಗಿ ನಿಂತು ತಾನೂ ಇರಾನ್ ಮೇಲೆ ದಾಳಿ ನಡೆಸಿತ್ತು. ಹೀಗಾಗಿ, ಅಕ್ಕಪಕ್ಕದ ಈ ಎರಡು ದೇಶಗಳ ನಡುವಿನ ಯುದ್ಧದಲ್ಲಿ ಅಮೆರಿಕ ಕೂಡ ಮುಖ್ಯ ಭಾಗ ಪಡೆದಿದೆ. ಈ ಯುದ್ಧದಲ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ ಪ್ರಕರಣದ ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಮಾಜಿ ಆಪ್ತರಾದ ನವೀನ್ ಗೌಡ, ಕಾರ್ತಿಕ್, ಚೇತನ್ ಮತ್ತು ಹರೀಶ್ ಅವರೇ ವಿಡಿಯೋ ವೈರಲ್ ಹಿಂದಿನ ಪ್ರಮ
Dhurandhar 2 movie: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳಲ್ಲಿ ಸಂಜೆ ಐದು ಗಂಟೆಯಿಂದ ‘ಧುರಂಧರ್ 2’ ಸಿನಿಮಾದ ಶೋಗಳ ಪ್ರದರ್ಶನ ಆರಂಭವಾಗಲಿದೆ. ಸಿನಿಮಾದ ಮೊದಲ ಶೋ ಪ್ರಾರಂಭಕ್ಕೆ ಕೆಲವೇ ಗಂಟೆಗಳಿರುವಾಗ ಸಿನಿಮಾದ ನಿರ್ದೇಶಕ ಆದಿತ್ಯ ಧರ
ರಾಜ್ಯದಲ್ಲಿ ಆಚರಿಸಲಾಗುವ ಎಲ್ಲಾ ಜಯಂತಿಗಳಲ್ಲಿ ಹಾಕುವ ಡಿಜೆಗಳನ್ನು ನಿಷೇಧಿಸಬೇಕು ಎಂದು ಸಚಿವ ಸಂತೋಷ ಲಾಡ್ ಆಗ್ರಹಿಸಿದ್ದು, ಸದನದಲ್ಲಿ ಬಿಜೆಪಿ ನಾಯಕರ ಹಾಗೂ ಸರ್ಕಾರದ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಡಿಜೆ ಬಳಕೆ ನಿ
ಖಾಸಗಿ ಜಾಗಗಳ ಮೇಲಿನ ಜಾಹೀರಾತುಗಳಿಗೆ ತೆರಿಗೆ ವಿಧಿಸುವ ಕರ್ನಾಟಕ ಮುನ್ಸಿಪಾಲಿಟಿ ತಿದ್ದುಪಡಿ ವಿಧೇಯಕ 2026, ವಿಧಾನಪರಿಷತ್ನಲ್ಲಿ ಅಂಗೀಕಾರಗೊಂಡಿದೆ. ಖಾಸಗಿ ಆಸ್ತಿಗಳ ಮೇಲಿನ ಜಾಹೀರಾತುಗಳಿಗೆ ತೆರಿಗೆ ವಿಧಿಸುವುದಕ್ಕೆ ವಿಪ
ಯುಗಾದಿ ನಂತರ ಮೀನ ರಾಶಿಯವರ ಭವಿಷ್ಯವನ್ನು ಈ ಲೇಖನ ವಿವರಿಸುತ್ತದೆ. ಸೂರ್ಯ, ಶನಿ ಸೇರಿದಂತೆ ಗ್ರಹಗಳ ವಿಶೇಷ ಸಂಯೋಜನೆಯಿಂದ ವೃತ್ತಿ, ಆರ್ಥಿಕ, ಕೌಟುಂಬಿಕ ಹಾಗೂ ಆರೋಗ್ಯದಲ್ಲಿ ಮಿಶ್ರ ಫಲಗಳಿವೆ. ಗುರು ಬಲ ಕುಗ್ಗುವ ಸಾಧ್ಯತೆ ಇರು
ಕನ್ನಡ ಚಿತ್ರರಂಗದಲ್ಲಿ ಯುಗಾದಿ ಹಬ್ಬದ ಸಂಭ್ರಮದಲ್ಲಿ ಹೊಸ ಸಿನಿಮಾಗಳು ಅನೌನ್ಸ್ ಆಗಲಿವೆ. ನಿರ್ದೇಶಕ ಪಿಸಿ ಶೇಖರ್ ಅವರು ಆ್ಯಕ್ಷನ್-ಕಟ್ ಹೇಳಲಿರುವ ಹೊಸ ಚಿತ್ರದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಸಿನಿಮಾಗೆ ನಿರ್ಮಾಪಕ ಕೆವಿ ಸತ್
ರಾಜ್ಯಸಭೆಯಲ್ಲಿ ನಿವೃತ್ತ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ರಾಜಕೀಯ ಮೈತ್ರಿಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಸ್ಯಭರಿತವಾಗಿ ಮಾತನಾಡಿದ್ದು ಗಮನ ಸೆಳೆಯಿತು.
ಕರ್ನಾಟಕ ಸರ್ಕಾರವು ಅಂತರ್ಜಾತಿ ವಿವಾಹಿತರನ್ನು ರಕ್ಷಿಸಲು ಇವ ನಮ್ಮವ ವಿಧೇಯಕವನ್ನು ಮಂಡಿಸಿದೆ. ಈ ಕಾಯ್ದೆಯು ಅಂತರ್ಜಾತಿ ವಿವಾಹದ ಜೋಡಿಗಳ ವಿರುದ್ಧ ಸಾಮಾಜಿಕ ಬಹಿಷ್ಕಾರ, ಆರ್ಥಿಕ ಕಿರುಕುಳ ಮತ್ತು ಕೊಲೆಯಂತಹ ಘಟನೆಗಳನ್ನು
IPL 2026: ಮಾರ್ಚ್ 28 ರಿಂದ ಶುರುವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2026) ಮೊದಲ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಲ್ಲಿ ಆರ್ಸಿಬಿ, ಸನ್ರೈಸರ್ಸ್ ಹೈದರಾಬಾದ್, ಚೆನ್ನ
‘ಧುರಂಧರ್ 2’ ಸಿನಿಮಾ ಹೇಗಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮೊದಲ ವಿಮರ್ಶೆ ಹೊರಬಿದ್ದಿದೆ. ರಾಮ್ ಗೋಪಾಲ್ ವರ್ಮಾ ಅವರು ವಿಶೇಷ ಪ್ರದರ್ಶನದಲ್ಲಿ ಸಿನಿಮಾ ವೀಕ್ಷಿಸಿ ವಿಮರ್ಶೆ ತಿಳಿಸಿದ್ದಾರೆ. ಅವರಿಗೆ ಈ ಸಿನಿಮಾ ತುಂಬಾ ಇ
ಐಪಿಎಲ್ ಪಂದ್ಯಗಳ ಟಿಕೆಟ್ ಖರೀದಿಸುವವರು ಎಚ್ಚರ ವಹಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳ ಮೂಲಕ ಟಿಕೆಟ್ ಮಾರಾಟದ ವಂಚನೆ ಹೆಚ್ಚಾಗಿದೆ. ಟಿಕೆಟ್ ಬೇಕಿದ್ದರೆ ಡಿಎಂ ಮಾಡಿ ಎಂದು ಹೇಳಿ ಹಣ ಪಡೆದು ಮೋಸ ಮಾಡುತ್ತಿದ್ದಾರೆ
US offers 2,600 USD, free travel etc for illegal immigrants to leave the country: ಅಮೆರಿಕದಲ್ಲಿ ಅಕ್ರಮವಾಗಿ ನೆಲಸಿರುವ ವಲಸಿಗರನ್ನು ಬಲವಂತವಾಗಿ ಡೀಪೋರ್ಟ್ ಮಾಡುವ ಮುನ್ನ ಅವರಿಗೆ ಸರ್ಕಾರ ಹೊಸ ಆಫರ್ ಕೊಟ್ಟಿದೆ. ತಾವಾಗಿಯೇ ದೇಶ ಬಿಟ್ಟು ಹೋಗಲು ನಿರ್ಧರಿಸಿದರೆ ಅವರಿಗೆ
ಸೆನ್ಸಾರ್ ಮಂಡಳಿ ಬದಲಾವಣೆಯ ಸೂಚನೆ ಕಾರಣದಿಂದ ‘ಧುರಂಧರ್ 2’ ಚಿತ್ರದ ಪೇಡ್ ಪ್ರೀಮಿಯರ್ ಶೋಗಳು ರದ್ದಾಗಿವೆ. 21 ಬದಲಾವಣೆಗಳು, ಮುಖ್ಯವಾಗಿ ಹಿಂಸಾತ್ಮಕ ದೃಶ್ಯಗಳ ತೆಗೆದುಹಾಕಲು ಸೂಚಿಸಲಾಗಿದೆ. ಇದರಿಂದ ಕನ್ನಡ, ತೆಲುಗು ವರ್ಷನ್
ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಪ್ರೀತಂ ಗೌಡ ಹಾಗೂ ಸಂಸದ ಶ್ರೇಯಸ್ ಪಟೇಲ್ ಆಪ್ತರಾದ ಶರತ್, ಕಿರಣ್, ಪುಟ್ಟರಾಜು ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪೆನ್ ಡ್ರೈವ್ ಹಂಚಿಕೆ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಎ
ಮದುವೆ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ಕಳ್ಳ ಪಲ್ಸರ್ ಬಾಬು ಕೊನೆಗೂ ಬೆಂಗಳೂರಿನ ಸದಾಶಿವನಗರ ಪೊಲೀಸರ ಅತಿಥಿಯಾಗಿದ್ದಾನೆ. ಮಕ್ಕಳ ಒಡವೆ ಹಾಗೂ ಬೆಲೆಬಾಳುವ ಕ್ಯಾಮರಾಗಳನ್ನು ಕದ್ದು 42 ಲಕ್ಷಕ್ಕೂ ಅಧಿಕ ಮೌಲ್ಯದ
ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ ಸಂಬಂಧ ಎಸ್ಐಟಿ ಚಾರ್ಜ್ಶೀಟ್ ಸಲ್ಲಿಕೆಯಾದರೂ, ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಶ್ರೇಯಸ್ ಪಟೇಲ್ ಅವರಿಗೆ ನೋಟಿಸ್ ನೀಡದಿರುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ಪ್ರಮುಖ ಆರೋಪಿಗಳನ್ನ
ರಾಯಚೂರಿನ ಸಿಂಧನೂರು ನಗರದ ಹೊರವಲಯದಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ರೈತರೊಬ್ಬರಿಗೆ ಸೇರಿದ 300 ಚೀಲ ಭತ್ತ ಸಹಿತ ಶೆಡ್ ಭಸ್ಮವಾಗಿದೆ. ಉತ್ತಮ ಬೆಲೆ ಸಿಗಬಹುದೆಂಬ ಆಸೆಯಲ್ಲಿದ್ದ ರೈತನಿಗೆ ಲಕ್ಷಾಂತರ ರೂ. ನಷ್ಟವಾಗಿದೆ. ಘಟನ
ಯುಗಾದಿ ಪ್ರಯುಕ್ತ ‘ಧುರಂಧರ್ 2’, ‘ಲವ್ ಮಾಕ್ಟೇಲ್ 3’ ಮುಂತಾದ ಬಹುನಿರೀಕ್ಷಿತ ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಸಿನಿಮಾವನ್ನು ಬೆಳಗಿನ ಶೋಗಳಲ್ಲಿ ನೋಡಲು ಬರುವವರಿಗೆ ‘ಎಎಂಬಿ ಸಿನಿಮಾಸ್’ ಕೆಲವು ಆಫರ್ ನೀಡುತ್ತಿದೆ. ಈ ಆಫರ
ಮೆಡಿಕಲ್ ಸ್ಟೋರ್ ಪರವಾನಗಿ ನವೀಕರಣಕ್ಕಾಗಿ 38,000 ರೂ. ಲಂಚ ಪ್ರಕರಣ ಸಂಬಂಧ ಕೋಲಾರ ಡ್ರಗ್ ಕಂಟ್ರೋಲರ್ ಶ್ಯಾಮಲಾ ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಾಲೂರು ಬಳಿ ದಾಳಿ ವೇಳೆ ಲಂಚದ ಹಣ ಎಸೆದು ಪರಾರಿಯಾಗಲು ಯತ್ನಿಸಿದ
ಬೆಂಗಳೂರಿನಲ್ಲಿ ಬಾಡಿಗೆಗೆ ಮನೆ ಹುಡುಕುವುದು ಎಷ್ಟು ಕಷ್ಟಕರ ಎಂದು ಒಬ್ಬ ಯುವಕನ ಅನುಭವದಿಂದ ತಿಳಿದುಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಎಂ.ಜಿ. ರಸ್ತೆಗೆ ಪ್ರಯಾಣಿಸಿ ಸುಸ್ತಾದ ಈ ಯುವಕ, 25,000 ರೂ ಬಜೆಟ್ನಲ್ಲಿ 1BHK ಮನೆಗಾಗಿ ಅಲ
ಆನ್ಲೈನ್ ಜೂಜಿನ ಚಟಕ್ಕೆ ಬಿದ್ದು ಕೆಲಸ ಮಾಡ್ತಿದ್ದ ಅಂಗಡಿಗೇ ಕನ್ನ ಹಾಕಿದ ಬೆಂಗಳೂರಿನ ಕಿಲಾಡಿಯೊಬ್ಬ, ಬರೋಬ್ಬರಿ 35 ಲಕ್ಷ ರೂ. ಮೌಲ್ಯದ ಬೆಳ್ಳಿ ಕದ್ದು ರಾಜಸ್ಥಾನಕ್ಕೆ ಪರಾರಿಯಾಗಿ ಅಲ್ಲಿ ಸ್ನೇಹಿತನ ಜತೆಗೂಡಿ ಆಭರಣಗಳ ಪೈಕಿ ಕ
BOB ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್, 103 ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಪದವಿ ಪೂರ್ಣಗೊಳಿಸಿದ ಮತ್ತು ಬಂಡವಾಳ ಮಾರುಕಟ್ಟೆಯಲ್ಲಿ ಕನಿಷ್ಠ 6 ತಿಂಗಳ ಅನುಭವ ಹೊಂದಿರುವ ಅಭ್
6 Dead After Massive Fire Breaks Out At Building In Delhi's Palam Area, Several Injured: ರಾಷ್ಟ್ರರಾಜಧಾನಿ ನಗರಿಯಾದ ದೆಹಲಿಯ ಪಲಮ್ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದಕ್ಕೆ ಬೆಂಕಿ ತಗುಲಿದೆ. ಈ ದುರಂತ ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಆರು ಮಂದಿ ಬಲಿಯಾಗಿದ್ದಾರೆ. ಜಿಲ್
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಲು ಕುಟುಂಬವೊಂದು ವೃದ್ಧ ವ್ಯಕ್ತಿಯನ್ನು ಚೀಲದಲ್ಲಿ ತುಂಬಿ ಕೊರಿಯರ್ ಮಾಡಲು ಯತ್ನಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಪ್ಯಾಕೇಜ್ ಬಗ್ಗೆ ಅನುಮಾನಗೊಂಡು ಸಿಬ್ಬಂದಿ ಪರಿಶೀಲಿಸಿದಾಗ ಚೀ
ಬಹುನಿರೀಕ್ಷಿತ ‘ಧುರಂಧರ್ 2’ ಸಿನಿಮಾದಲ್ಲಿ ಏನೆಲ್ಲ ಇದೆ ಎಂಬುದನ್ನು ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಚಿತ್ರತಂಡಕ್ಕೆ ಸೆನ್ಸಾರ್ ಮಂಡಳಿ ನೀಡಿದ ಸೂಚನೆಗಳ ವಿವರ ಹೊರಬಿದ್ದಿದ್ದು, ಒಂದಷ್ಟು ಮಾಹಿತಿ ಸಿಕ್ಕಿದೆ. ಹಲವು ದೃಶ್
Vaibhav Suryavanshi: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಸ್ಫೋಟಕ ಸೆಂಚುರಿ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಐಪಿಎಲ್ ಸೀಸನ್-19 ಗಾಗಿ ಸಜ್ಜಾಗುತ್ತಿದ್ದಾರೆ. ಈ ಸ
ರಾಜ್ಯಸಭೆಯ 37 ಸದಸ್ಯರ ನಿವೃತ್ತಿಗೆ ಪ್ರಧಾನಿ ಮೋದಿ ಭಾವಪೂರ್ಣ ವಿದಾಯ ಹೇಳಿದರು. ಅವರ ಸೇವೆಯನ್ನು ಶ್ಲಾಘಿಸಿ, ಅನುಭವದ ಮಹತ್ವವನ್ನು ಒತ್ತಿಹೇಳಿದರು. ಸಂಸತ್ತನ್ನು ಮುಕ್ತ ವಿಶ್ವವಿದ್ಯಾಲಯ ಎಂದ ಮೋದಿ, ನಿವೃತ್ತ ಸದಸ್ಯರು ದೇಶದ
ಭಾರತೀಯ ಸನಾತನ ಧರ್ಮದ ಪ್ರಕಾರ, ಮನೆಯ ಗೋಡೆಯ ಮೇಲೆ ಓಡಾಡುವ ಹಲ್ಲಿಯು ಕೇವಲ ಕೀಟವಲ್ಲದೆ, ಸಾಕ್ಷಾತ್ ಲಕ್ಷ್ಮಿ ದೇವಿಯ ಸಂಕೇತವೂ ಹೌದು. ಹಲ್ಲಿ ಮೈಮೇಲೆ ಬೀಳುವ ಜಾಗ, ಸಮಯ, ಮತ್ತು ಅದು ಕಾಣಿಸಿಕೊಳ್ಳುವ ರೀತಿ (ಉದಾ: ಪೂಜಾ ಮಂಟಪದಲ್ಲಿ,
60% seats on flights made free, same PNR passengers seated together — Centre issues new norms for air travel: ಫ್ಲೈಟ್ನ ಶೇ 60ಕ್ಕೂ ಹೆಚ್ಚು ಸೀಟುಗಳನ್ನು ಶುಲ್ಕರಹಿತಗೊಳಿಸುವಂತೆ ಸರ್ಕಾರ ನಿಯಮ ರೂಪಿಸಿದೆ. ಒಂದೇ ಪಿಎನ್ಆರ್ ಅಡಿಯಲ್ಲಿ ಬುಕ್ ಆಗುವ ಸೀಟುಗಳನ್ನು ಅಕ್ಕಪಕ್ಕದಲ್ಲೇ ಇರಲು
ಚಾರ್ ಧಾಮ್ ಯಾತ್ರೆ 2026 ಏಪ್ರಿಲ್ 19ರಿಂದ ಆರಂಭವಾಗಲಿದ್ದು, ಕೇದಾರನಾಥ ಮತ್ತು ಬದರಿನಾಥ ದೇಗುಲಗಳಿಗೆ ಹೊಸ ನಿಯಮ ಜಾರಿಯಾಗಿದೆ. ಇನ್ನು ಮುಂದೆ ಹಿಂದೂಯೇತರ ಭಕ್ತರು ನಾನು ಸನಾತನಿ ಎಂದು ಅಫಿಡವಿಟ್ ನೀಡಿದ ನಂತರವೇ ಪ್ರವೇಶಿಸಬಹುದು
‘ಧುರಂಧರ್’ ಸಿನಿಮಾದಿಂದ ನಟ ರಣವೀರ್ ಸಿಂಗ್ ಅವರ ಖ್ಯಾತಿ ವಿಶ್ವಾದ್ಯಂತ ಹೆಚ್ಚಾಗಿದೆ. ಈಗ ಅವರು ‘ಧುರಂಧರ್: ದಿ ರಿವೇಂಜ್’ ಸಿನಿಮಾ ಮೂಲಕ ಅಬ್ಬರಿಸಲು ಸಜ್ಜಾಗಿದ್ದಾರೆ. ಈ ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಹೊಸ ಇತಿಹಾಸ ಸೃಷ್
ಡಾ. ಬಸವರಾಜ ಗುರೂಜಿಯವರು 2026ರ ಯುಗಾದಿ ಮತ್ತು ಪರಾಭವ ನಾಮ ಸಂವತ್ಸರದ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಮಾರ್ಚ್ 19 ಗುರುವಾರದಂದು ಯುಗಾದಿ ಆರಂಭವಾಗುತ್ತದೆ. ಗುರುವು ರಾಜನಾಗಿ, ಕುಜ ಮಂತ್ರಿಯಾಗಿ ಮತ್ತು ಚಂದ್ರ ಸೇನಾಧಿಪತಿ
PSL 2026 vs IPL 2026: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎಂದರೆ ಅದು ಐಪಿಎಲ್. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ ಜೊತೆ ಪೈಪೋಟಿ ನಡೆಸಲು ಪಾಕಿಸ್ತಾನ್ ಸೂಪರ್ ಲೀಗ್ ಮುಂದಾಗಿದೆ. ಅದು ಸಹ ಐಪಿಎಲ್ ಆರಂಭಕ್ಕೂ ಮುನ್ನವೇ ಪಾಕಿಸ್ತಾನ್ ಸೂಪರ್ ಲ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ಚಾಮರಾಜಪೇಟೆ ಹಾಗೂ ಮೈಸೂರು ರಸ್ತೆಯ ವಾಹನ ದಟ್ಟಣೆ ನಿಯಂತ್ರಣಕ್ಕೆ ಸರ್ಕಾರದ ಯೋಜನೆಗಳನ್ನು ವಿವರಿಸಿದ್ದಾರೆ. ಚಾಮರಾಜಪೇಟೆಯಿಂದ ಕೆಂಗೇರಿವರೆಗೆ 810 ಕೋಟಿ ರೂ. ವೆ
ಅಕ್ಷಯ್ ಕುಮಾರ್ 'ಧುರಂಧರ್' ಚಿತ್ರದ ಯಶಸ್ಸು ಮತ್ತು ರಣವೀರ್ ಸಿಂಗ್ ಅವರ ಅಭಿನಯವನ್ನು ಶ್ಲಾಘಿಸಿದ್ದಾರೆ. ಬಾಲಿವುಡ್ ಉದ್ಯಮವು ಪ್ರತಿ ಕೆಲವು ವರ್ಷಗಳಿಗೊಮ್ಮೆ ಬದಲಾಗುತ್ತದೆ, ಪ್ರೇಕ್ಷಕರ ಬೇಡಿಕೆಗಳಿಗೆ ಅನುಗುಣವಾಗಿ ವಿಕಸನ
ಖ್ಯಾತ ಜ್ಯೋತಿಷಿ ಡಾ. ಬಸವರಾಜ್ ಗುರೂಜಿ ಯುಗಾದಿ ಹಬ್ಬದ ಮಹತ್ವವನ್ನು ವಿವರಿಸಿದ್ದಾರೆ. ಇದು ಹೊಸ ವರ್ಷದ ಆರಂಭ, ಪ್ರಕೃತಿಯ ಪುನರುಜ್ಜೀವನ ಮತ್ತು ಸೃಷ್ಟಿಯ ದಿನ. ಅಭ್ಯಂಗ ಸ್ನಾನ, ಪಂಚಾಂಗ ಪೂಜೆ ಹಾಗೂ ಬೇವು-ಬೆಲ್ಲ ಸೇವನೆಯ ಮೂಲಕ ಜ
ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಜೂಜುವಾಡಿ ಚೆಕ್ಪೋಸ್ಟ್ನಲ್ಲಿ 2.34 ಕೋಟಿ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ. ಸೂಕ್ತ ದಾಖಲೆಗಳು ಮತ್ತು ಭದ್ರತೆ ಇಲ್ಲದ ಕಾರಣ ಹಿಟಾಚಿ ಕ್ಯಾಷ್ ಮ್ಯಾನೇಜ್ಮೆಂಟ್ ಸರ್ವೀ
RCB on sale; : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್ಸಿಬಿ ಫ್
‘ಲವ್ ಮಾಕ್ಟೇಲ್ 3’ ಸಿನಿಮಾ ಗುರುವಾರ (ಮಾರ್ಚ್ 19) ರಿಲೀಸ್ ಆಗುತ್ತಿದೆ. ಇಂದು ಸಿನಿಮಾಗೆ ಪೇಡ್ ಪ್ರೀಮಿಯರ್ಗಳನ್ನು ಇಡಲಾಗಿದೆ. ಅಂದರೆ, ಮಾರ್ಚ್ 18ರಂದು ಸಿನಿಮಾನ ಜನರು ಕಣ್ತುಂಬಿಕೊಳ್ಳಬಹುದು. ‘ಲವ್ ಮಾಕ್ಟೇಲ್ 3’ ಹೀಗಿರುತ್ತೆ
ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್ಐಟಿ 13,712 ಪುಟಗಳ ಬೃಹತ್ ಚಾರ್ಜ್ಶೀಟ್ ಸಲ್ಲಿಸಿದೆ. ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರೂ ಇದರಲ್ಲಿದ್ದಾರೆ!
ಅರಕೇರಾ ತಾಲ್ಲೂಕಿನ ಹಾಳಜಾಡಲದಿನ್ನಿ ಗ್ರಾಮದಲ್ಲಿ ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ತೆಂಗಿನ ಮರವೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ಈ ದೃಶ್ಯದ ವ
Sam Cheek: ಆಸ್ಟ್ರೇಲಿಯಾದ ಕ್ರಿಕೆಟಿಗ ಸ್ಯಾಮ್ ಚೀಕ್ ಕ್ಲಬ್ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಕೇವಲ 137 ಎಸೆತಗಳಲ್ಲಿ. ಈ 137 ಎಸೆತಗಳಲ್ಲಿ ಸ್ಯಾಮ್ ಸಿಡಿಸಿದ್ದು ಬರೋಬ್ಬರಿ 42 ಸಿಕ್ಸರ್ಗಳು. ಹಾಗೆಯೇ ಅವರ ಬ್ಯಾ
ನಟಿಯರಾದ ರಮ್ಯಾ ಮತ್ತು ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣದಲ್ಲಿನ ಅಶ್ಲೀಲ ಕಾಮೆಂಟ್ಗಳ ವಿರುದ್ಧ ದೂರು ನೀಡಿ, ಹಲವರ ಬಂಧನಕ್ಕೆ ಕಾರಣರಾದರು. ಈ ದಿಟ್ಟ ನಿರ್ಧಾರ ಕರ್ನಾಟಕದ ನಟಿಯರಿಗೆ ಮಾತ್ರವಲ್ಲದೆ, ರೇಣು ದೇಸಾಯಿ, ಅನಸೂ
Abrar Ahmed: ಅಬ್ರಾರ್ ಅಹ್ಮದ್ ಪಾಕಿಸ್ತಾನ್ ಮೂಲದ ಕ್ರಿಕೆಟಿಗ. ಈ ಹಿಂದೆ ಭಾರತವನ್ನು ಅಣಕಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದರು. ಇತ್ತ ವಿರೋಧಿ ಮನಸ್ಥಿತಿ ಹೊಂದಿದ್ದರೂ ಪಾಕ್ ಮೂಲದ ಆಟಗಾರನನ್ನು ಸನ್ರೈಸ
ಪ್ರತಾಪ್ ಸಿಂಹ ಅವರು ಮೈಸೂರಿನಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಿಗ್ನಲ್ಗಳು ಮತ್ತು ಫ್ಲೆಕ್ಸ್ ಬೋರ್ಡ್ಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 108 ಹೊಸ ಸಿಗ್ನಲ್ಗಳನ್ನು ಅಳವಡಿಸಿರುವುದು ಅವೈಜ್ಞಾನಿಕವಾಗಿದ್
ಯುಗಾದಿ ಹಬ್ಬ ಹಿಂದೂಗಳ ಪಾಲಿಗೆ ಹೊಸ ವರ್ಷ. ಈ ವಿಶೇಷ ದಿನಂದು ಸಾಕಷ್ಟು ಹೊಸ ಸಿನಿಮಾಗಳು ಅನೌನ್ಸ್ ಆಗುತ್ತವೆ. ಈಗ ಗೋಲ್ಡನ್ ಸ್ಟಾರ್ ಗಣೇಶ್ ಅವರ ಕಡೆಯಿಂದಲೂ ಯುಗಾದಿಗೆ ಹೊಸ ಸುದ್ದಿ ಸಿಗುತ್ತಿದೆ. ಈ ಬಗ್ಗೆ ಅವರು ಮಾತನಾಡಿದ್ದಾ
ಇರಾನ್ನಲ್ಲಿ ಹೊಸ ಆಡಳಿತ ತರುವ ಅಮೆರಿಕದ ಯೋಜನೆಗೆ ಇರಾನ್ ಸೇನೆ ಮತ್ತು ಮೊಜ್ತಾಬಾ ಖಮನೈ ಮರ್ಮಾಘಾತ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಇರಾನ್ ಬಂದ್ ಮಾಡಿದಾಗ, ಟ್ರಂಪ್ ನ್ಯಾಟೋ ಸಹಾಯ ಕೋರಿದರು, ಆದರೆ ನ್ಯಾಟೋ ರಾಷ್ಟ್ರಗ
ಆದಿತ್ಯ ಧಾರ್ ನಿರ್ದೇಶನದ ರಣವೀರ್ ಸಿಂಗ್ ನಟನೆಯ 'ಧುರಂಧರ್ 2' ಯುಗಾದಿಗೆ ಬಿಡುಗಡೆಗೆ ಸಜ್ಜಾಗಿದೆ. 275 ಕೋಟಿ ಬಜೆಟ್ನ ಈ ಮಲ್ಟಿಸ್ಟಾರರ್ ಚಿತ್ರದಲ್ಲಿ ರಣವೀರ್ ಸಿಂಗ್ಗೆ 50 ಕೋಟಿ ರೂ. ಸಂಭಾವನೆ ನೀಡಲಾಗಿದೆ. ಸಂಜಯ್ ದತ್, ಆರ್. ಮಾಧವ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಸೀಸನ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಜೋಡಿ ಬದಲಾಗುವುದು ಖಚಿತ. ಏಕೆಂದರೆ ಕಳೆದ ಬಾರಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಜೇಕ್ ಫ್ರೇಸರ್ ಮೆಕ್ ಗುರ್ಕ್ ಅವರನ್ನು ಡಿಸಿ ಫ್ರಾ
ಅಮೆರಿಕಾ, ಇಸ್ರೇಲ್, ಇರಾನ್ ಯುದ್ಧದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿದೆ. ಕಮರ್ಷಿಯಲ್ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕರು ಪರದಾಡುತ್ತಿದ್ದು, ಕಾಳಸಂತೆಯಲ್ಲಿ ಗೃಹಬಳಕೆ ಸಿಲಿಂಡರ್ಗಳ ಮಾರಾಟ ಹೆಚ್ಚಿದೆ. ದೇಶಾ
IPL 2026 RCB: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ನ ಅತ್ಯಂತ ಮೌಲ್ಯಯುತ ತಂಡವಾಗಿ ಗುರುತಿಸಿಕೊಂಡಿದೆ. ಇದೀಗ ಈ ತಂಡದ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ. ಅದರಂತೆ ಐಪಿಎಲ್ 2026
ಕರ್ನಾಟಕದಲ್ಲಿ LPG ಸಿಲಿಂಡರ್ ಕೊರತೆ ಸಮಸ್ಯೆ 9ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್-ಇಸ್ರೇಲ್ ಯುದ್ಧದಿಂದಾಗಿ ಹೋಟೆಲ್ಗಳು, ರೆಸ್ಟೋರೆಂಟ್ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಆಹಾರೋತ್ಪನ್ನಗಳ ರಫ್ತು ಮತ್ತು ಕುಕ್ಕುಟೋದ್ಯಮಕ್ಕ
ಚೆನ್ನೈನ ಪಲ್ಲವರಂನಲ್ಲಿ ನಡೆದ ಘೋರ ಆಸಿಡ್ ದಾಳಿಯ ಕುರಿತು ಈ ವರದಿ. ವಿಚ್ಛೇದನ ಕೋರಿದ್ದ 29 ವರ್ಷದ ಸನಾ ಫಾತಿಮಾಳ ಮೇಲೆ ಆಕೆಯ ಪತಿ ಮೊಹಮ್ಮದ್ ಅಲಿ ಆಸಿಡ್ ಎರಚಿದ್ದಾನೆ. ಈ ದಾಳಿಯಿಂದ ಸನಾ ತನ್ನ ಎಡಗಣ್ಣಿನ ದೃಷ್ಟಿಯನ್ನು ಶಾಶ್ವತವ
ಕಷ್ಟ-ಸುಖಗಳು ಜೀವನದ ಸಹಜ ಭಾಗ. ಪೂಜೆ, ಪುನಸ್ಕಾರಗಳು ಕರ್ಮಫಲವನ್ನು ಪೂರ್ಣವಾಗಿ ನಿವಾರಿಸದಿದ್ದರೂ, ಸಮಸ್ಯೆಗಳನ್ನು ಎದುರಿಸುವ ಶಕ್ತಿ, ಧನಾತ್ಮಕ ಚಿಂತನೆ ಹಾಗೂ ಸರಿಯಾದ ಮಾರ್ಗವನ್ನು ಕಂಡುಕೊಳ್ಳಲು ಸಹಾಯ ಮಾಡುತ್ತವೆ. ಭಗವಂತನ
ನಿರ್ದೇಶಕ ಆದಿತ್ಯ ಧಾರ್ ಅವರ ಯಶಸ್ವಿ 'ಧುರಂಧರ್' ಚಿತ್ರದ ಹಿಂದೆ ಆಸಕ್ತಿದಾಯಕ ಕಥೆಯಿದೆ. ಕ್ರಿಕೆಟರ್ ಆಗುವ ಕನಸು ಕಂಡಿದ್ದ ಅವರಿಗೆ ರಾಜಕೀಯ ಕಾರಣಗಳಿಂದ ಅಂಡರ್-19 ತಂಡ ಸೇರಲು ಸಾಧ್ಯವಾಗಲಿಲ್ಲ. ಇದರಿಂದ ನಿರಾಶೆಗೊಂಡ ಅವರು ಚಿತ
ಬೆಂಗಳೂರು ಮಾ.18: ಇಂದು ಬೆಂಗಳೂರಿನ ವಾಯು ಗುಣಮಟ್ಟ 'ಸಾಧಾರಣ' ಮಟ್ಟದಲ್ಲಿದೆ. ಕರ್ನಾಟಕದ ಹಲವು ನಗರಗಳಲ್ಲಿ AQI ಉತ್ತಮವಾಗಿದೆ. ಬೇಸಿಗೆ ಮಳೆ ಧೂಳಿನ ಕಣಗಳನ್ನು ಕಡಿಮೆ ಮಾಡಿ ಸುಧಾರಣೆಗೆ ಸಹಕಾರಿಯಾಗಿದೆ. ಶ್ವಾಸಕೋಶದ ಸಮಸ್ಯೆ ಇರುವವ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾರ್ಚ್ 18 ರಂದೇ ಯುಗಾದಿಯ ಸಂಭ್ರಮ ಕಂಡುಬರಲು ಶುರುವಾಗಿದೆ. ಕೆಆರ್ ಮಾರ್ಕೆಟ್ ಸೇರಿದಂತೆ ನಗರದ ವಿವಿಧೆಡೆ ಹಬ್ಬಕ್ಕೆ ವಸ್ತುಗಳ ಖರೀದಿ ಜೋರಾಗಿದೆ. ಆದರೆ, ಹಬ್ಬದ ಸಂದರ್ಭದಲ್ಲೇ ಹೂವು, ಹಣ್ಣು
ತಮಿಳುನಾಡು ಚುನಾವಣಾ ಕಣದಲ್ಲಿ ದಳಪತಿ ವಿಜಯ್ ಅವರ ಟಿವಿಎ ಪಕ್ಷದ ನಾಯಕ ಆಧವ್ ಅರ್ಜುನ, ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಡಿಎಂಕೆ ಕುಟುಂಬದಿಂದ ಒತ್ತಡವಿತ್ತು ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಹೇಳಿಕೆ ತಮಿಳುನಾಡು ರಾಜಕೀಯದ
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗ 45 ಕಾಂಗ್ರೆಸ್ ಶಾಸಕರು ಡಿನ್ನರ್ ಪಾರ್ಟಿ ನಡೆಸಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 18ರ ಬುಧವಾರದ ದ್ವಾದಶ ರಾಶಿಗಳ ದಿನಭವಿಷ್ಯವನ್ನು ಟಿವಿ9 ಡಿಜಿಟಲ್ ವಾಹಿನಿಯಲ್ಲಿ ನೀಡಿದ್ದಾರೆ. ಮೇಷದಿಂದ ಮೀನದವರೆಗೆ ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಉದ್ಯೋಗ, ಆರ
ಕರ್ನಾಟಕದಲ್ಲಿ ಇಂದು ಹಗುರ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ 55% ಮಳೆಯ ಸಂಭವನೀಯತೆ ಇದ್ದು, ಗರಿಷ್ಠ 32C ತಾಪಮಾನ ನಿರೀಕ್ಷಿಸಲಾಗಿದೆ. ಉತ್ತರ ಒಳನಾಡು, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿ
Daily Horoscope Mach 18: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ತ್ರಯೋದಶೀ / ಚತುರ್ದಶೀ ತಿಥಿಯ ಬುಧವಾರ ವಿಶ್ವಾಸ, ಆತಂಕ, ಹೂಡಿಕೆ, ಅನಾರೋಗ್ಯದ ಭೀತಿ, ಪ್ರಾಮಾಣಿಕ ಪ್ರಯತ್ನ, ನಿರ್ದೋಷತ್ವ ಸಾಬೀತು ಇದ
Daily Horoscope Mach 18: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 18ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ
Daily Horoscope Mach 18: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 18ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ
Daily Horoscope Mach 18: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 18ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಪ್ರಿಯಾಂಕಾ ಏಕಾಏಕಿ ಸಾವನ್ನಪ್ಪಿದ್ದು, ತಂದೆಯೇ ಮಗುವಿಗೆ ವಿಷ ಪ್ರಾಶನ ಮಾಡಿರುವ ಆರೋಪ ಕೇಳಿಬಂದಿದೆ. ಇಂದು (ಮಾರ್ಚ್ 17) ಮಧ್ಯಾಹ್ನ ಮಗಳನ್ನ
ಇರಾನ್ ಅಮೆರಿಕಕ್ಕೆ ಯಾವುದೇ ಬೆದರಿಕೆ ಒಡ್ಡಿರಲಿಲ್ಲ. ಇಸ್ರೇಲ್ನ ಒತ್ತಡದಿಂದ ಅಮೆರಿಕ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿತು ಎಂದು ಹೇಳಿ ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥನ ಸ್ಥಾನಕ್ಕೆ ಜೋ ಕೆಂಟ್ ರಾಜೀನ
‘ಕೆಡಿ’ ಚಿತ್ರದ ನಿರ್ದೇಶಕ ಪ್ರೇಮ್ ಬರೆದ ಅಶ್ಲೀಲ ಹಾಡು ರಾಷ್ಟ್ರಮಟ್ಟದಲ್ಲಿ ಕುಖ್ಯಾತಿ ಪಡೆದಿದೆ. ನಟಿ, ಸಂಸದೆ ಕಂಗನಾ ರಣಾವತ್ ಕೂಡ ಈ ಹಾಡಿನ ಅಸಭ್ಯ ಸಾಹಿತ್ಯವನ್ನು ಖಂಡಿಸಿದ್ದಾರೆ. ಇಂಥ ಹಾಡುಗಳ ಬಗ್ಗೆ ಸರ್ಕಾರ ಕಠಿಣ ಕ್ರಮ ತ
KL Rahul's IPL 2026 Role: ರಣಜಿ ಟ್ರೋಫಿಯಲ್ಲಿ ಕರ್ನಾಟಕ ಪರ ಅಬ್ಬರಿಸಿದ್ದ ಕೆಎಲ್ ರಾಹುಲ್, ಈಗ ಐಪಿಎಲ್ 2026ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರರಾಗಿದ್ದಾರೆ. ಈ ಬಾರಿ ಅವರು ಆರಂಭಿಕ ಬ್ಯಾಟ್ಸ್ಮನ್ ಹಾಗೂ ವಿಕೆಟ್ ಕೀಪರ್ ಆಗಿ ಹೊ
ಬೆಳಗಾವಿ ತಾಲೂಕಿನ ಹೊಸೂರು ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಮಳೆ ಬಂದ ಹಿನ್ನೆಲೆ ಪಾಳು ಮನೆಯ ಕೆಳಗೆ ನಿಂತಿದ್ದ ದಂಪತಿಯ ಮೇಲೆ ಮನೆಯ ಗೋಡೆ ಕುಸಿದುಬಿದ್ದು ಪತ್ನಿ ಸಾವನ್ನಪ್ಪಿದ್ದು, ಪತಿ ಅದೃಷ್ಟವಶಾತ್ ಬಚಾವ್ ಆಗ
ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಭಾರತದಲ್ಲಿ ಅಮೆರಿಕನ್ನರು, ಉಕ್ರೇನಿಯನ್ನರು ಸೇರಿದಂತೆ ಒಟ್ಟು 7 ಮಂದಿ ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಭಯೋತ್ಪಾದನಾ ಆರೋಪದ ಮೇಲೆ ಭಾರತದಲ್ಲಿ 6 ಉಕ್ರೇನಿಯನ್ನರು, 1 ಅಮೆರಿಕನ್
ಪುನೀತ್ ರಾಜ್ಕುಮಾರ್ ಹೆಸರಲ್ಲಿ ಅಭಿಮಾನಿಗಳು ಪುಣ್ಯದ ಕೆಲಸಗಳನ್ನು ಮಾಡುತ್ತಿದ್ದಾರೆ. ಅದನ್ನು ನಟ ಪ್ರಥಮ್ ಮೆಚ್ಚಿಕೊಂಡಿದ್ದಾರೆ. ಇಂದು (ಮಾರ್ಚ್ 17) ಅಪ್ಪು ಹುಟ್ಟುಹಬ್ಬ. ಆ ಪ್ರಯುಕ್ತ ಅಪಾರ ಸಂಖ್ಯೆಯ ಫ್ಯಾನ್ಸ್, ಕುಟುಂಬದವ
ಹೈ ಬ್ಲಡ್ ಪ್ರೆಶರ್ ಆರೋಗ್ಯಕ್ಕೆ ಬಹಳ ಅಪಾಯಕಾರಿ ಎಂಬುದು ತಿಳಿದ ವಿಚಾರ. ಆದರೆ ನಿಮಗೆ ಗೊತ್ತಾ? ರಕ್ತದೊತ್ತಡ ಹೆಚ್ಚಾದರೆ ಬ್ರೇನ್ ಸ್ಟ್ರೋಕ್ ಅಪಾಯ ಹೆಚ್ಚುತ್ತದೆ. ಆದರೆ ಯಾವ ಮಟ್ಟದ ಬಿಪಿ ಇದ್ದರೆ ಸ್ಟ್ರೋಕ್ ಅಪಾಯ ಹೆಚ್ಚುತ್ತ
ಕಾಶ್ಮೀರ, ಶಿಮ್ಲಾದಲ್ಲಿ ಹಿಮಪಾತದಿಂದಾಗಿ ಹೇಗೆ ಮಂಜುಗಡ್ಡೆ ರಸ್ತೆ ತುಂಬೆಲ್ಲಾ ಬಿದ್ದಿರುತ್ತೋ ಹಾಗೇ ಧಾರವಾಡ ಜಿಲ್ಲೆಯ ಕಲ್ಲಘಟಗಿಯಲ್ಲೂ ಸಹ ಆಲಿಕಲ್ಲು ಬಿದ್ದಿದೆ. ಮಳೆಯಿಂದಾಗಿ ರಸ್ತೆಯಲೆಲ್ಲಾ ಆಲಿಕಲ್ಲು ಬಿದ್ದಿದ್ದು, ವ
ಕೋಟ್ಯಂತರ ರೂ ಆದಾಯವಿರುವ ದೇಗುಲದಲ್ಲಿ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ. ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ನಿತ್ಯ ಭೇಟಿ ನೀಡುವ ಲಕ್ಷಾಂತರ ಭಕ್ತರು ಪರದಾಡುವಂತಾಗಿದೆ. ಇನ್ನು ಹದಿನಾರು ವರ್ಷ ಕಳೆದರೂ ಮಾಸ್ಟರ್ ಪ್ಲ್ಯಾನ್
RCB IPL 2026: ಐಪಿಎಲ್ 2026ರ ಆರಂಭಕ್ಕೂ ಮುನ್ನ ಆರ್ಸಿಬಿಗೆ ಆಘಾತ ಎದುರಾಗಿದೆ. ಪ್ರಮುಖ ವೇಗಿ ಜೋಶ್ ಹೇಜಲ್ವುಡ್ ಮೊದಲ ಎರಡು ಪಂದ್ಯಗಳಲ್ಲಿ ಆಡುವುದು ಅನುಮಾನ. ಕಳೆದ ಆವೃತ್ತಿಯಲ್ಲಿ ತಂಡದ ಪ್ರಮುಖ ಅಸ್ತ್ರವಾಗಿದ್ದ ಹೇಜಲ್ವುಡ್ ಅನುಪ
ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್
ಅಲಿಘರ್ ರೈಲ್ವೆ ನಿಲ್ದಾಣದಲ್ಲಿ 7 ವರ್ಷದ ಪುಟ್ಟ ಬಾಲಕಿ ತನ್ನ ತಾಯಿಯ ಪಾಲಿಗೆ ಜೀವದಾತೆಯಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ತನ್ನ ತಾಯಿಯ ಜೀವವನ್ನು ಆಕೆ ಉಳಿಸಿದ್ದಾಳೆ. ಇಡೀ ಪ್ಲಾಟ್ಫಾರ್ಮ್ ಪ್ರಯಾಣಿಕರಿಂದ
‘ನನಗೆ ನಯನತಾರಾ ಬೇಕು ಎಂದು ಹೇಳಿದರೆ ನನ್ನ ಕನಸನ್ನು ಸ್ಟಾಲಿನ್ ಈಡೇರಿಸುತ್ತಾರಾ?’ ಎಂದು ಸಿ.ವಿ. ಷಣ್ಮುಗಂ ಕೇಳಿದ್ದಾರೆ. ಅವರ ಈ ಮಾತಿಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಮಹಿಳೆಯರ ಘನತೆ ಮತ್ತು ಸುರಕ್ಷತೆಗಾಗಿ ನಡೆಸಿದ ಪ್
Virat Kohli Returns to India for IPL 2026: ಲಂಡನ್ನಲ್ಲಿದ್ದ ವಿರಾಟ್ ಕೊಹ್ಲಿ, 2026ರ ಐಪಿಎಲ್ ಸಿದ್ಧತೆಗಳಿಗಾಗಿ ಪತ್ನಿ ಅನುಷ್ಕಾ ಶರ್ಮಾ ಜೊತೆ ಭಾರತಕ್ಕೆ ಮರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅವರ ಆಗಮನದ ವೀಡಿಯೊ ವೈರಲ್ ಆಗಿದೆ. ಆರ್ಸಿಬಿ ಹಾಲಿ ಚಾಂಪ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ವಿಧಾನಸಭೆ ಕಲಾಪದಲ್ಲಿಂದು ಹಿರಿಯ ಶಾಸಕ ಬಿ ಆರ್ ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ. ವರ್ಗಾವಣೆ ಆದೇಶ ನನ್ನ ಬಳಿ ಇದೆ. ಅಧಿಕಾರಿಗಳೇ ನಿಮ್ಮನ್ನು ದ
ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥರಾದ ಜೋಸೆಫ್ ಕೆಂಟ್ ಇಂದು ರಾಜೀನಾಮೆ ನೀಡುವ ಮೂಲಕ ಡೊನಾಲ್ಡ್ ಟ್ರಂಪ್ಗೆ ಶಾಕ್ ನೀಡಿದ್ದಾರೆ. ಈಗಾಗಲೇ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ಪಟ್ಟುಹಿಡಿದು ದಾಳಿ ನಡೆಸುತ್
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಮಹಿಳೆಯೊಂದಿಗೆ ಅಸಭ್ಯವಾಗಿ ಮಾತನಾಡಿರುವ ವೈರಲ್ ಆಡಿಯ
ಆಚಾರ್ಯ ಚಾಣಕ್ಯರು ಯಶಸ್ಸಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಹೌದು ಯಶಸ್ಸು, ಶ್ರೀಮಂತಿಕೆ ಗಳಿಸಲು ಜೀವನದಲ್ಲಿ ಏನೆಲ್ಲಾ ಮಾಡಬೇಕು ಎಂದು ಹೇಳಿರುವಂತೆ, ವೃತ್ತಿ ಜೀ
ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆಯ ಲಾಭ ಪಡೆದು ಕೆಲವರು ಅಕ್ರಮವಾಗಿ ಗೃಹಬಳಕೆ ಸಿಲಿಂಡರ್ಗಳನ್ನು ಸಂಗ್ರಹಿಸಿ ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಬೀದರ್, ದಾವಣಗೆರೆ, ಯಾದಗಿರಿ, ಕೋಲಾರ ಸೇರಿದಂ
Rohit Sharma in IPL 2026: IPL 2026 ರಲ್ಲಿ ರೋಹಿತ್ ಶರ್ಮಾ ಕೇವಲ ಇಂಪ್ಯಾಕ್ಟ್ ಪ್ಲೇಯರ್ ಆಗಿ ಉಳಿಯುವುದಿಲ್ಲ. ಮುಂಬೈ ಇಂಡಿಯನ್ಸ್ ಕೋಚ್ ಮಹೇಲಾ ಜಯವರ್ಧನೆ, ರೋಹಿತ್ ಈ ಬಾರಿ ಹೆಚ್ಚಿನ ಪಂದ್ಯಗಳಲ್ಲಿ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸ್

30 C