SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

...
ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಮನಶ್ಶಾಂತಿಗೆ ಧಾರ್ಮಿಕ ಕಾರ್ಯ

Daily Horoscope Mach 11: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಅಷ್ಟಮೀ ತಿಥಿಯ ಬುಧವಾರ ಅನ್ಯರಿಂದ ಕಠೋರ ಸತ್ಯ, ಪ್ರೇಮಿಯ ಜೊತೆ ಸುತ್ತಾಟ, ನಂಬಿಕೆಗೆ ಸ್ಥಾನ, ಗೌಪ್ಯತೆಯ ರಕ್ಷಣೆ, ವ್ಯಾವಹಾರಿಕ ಬಿಕ್

11 Mar 2026 12:55 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 11ರ ದಿನಭವಿಷ್ಯ

ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ನೀರನ್ನು ಇಡುವುದರಿಂದ ಕೆಲಸದ ಅಡೆತಡೆಗಳು ದೂರವಾಗಿ ಹೊಸ ಅವಕಾಶಗಳು ಹರಿದುಬರುತ್ತವೆ. ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 11ರ ಬುವಾರದ ದಿನ

11 Mar 2026 12:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 11ರ ದಿನಭವಿಷ್ಯ

ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ನೀರನ್ನು ಇಡುವುದರಿಂದ ಕೆಲಸದ ಅಡೆತಡೆಗಳು ದೂರವಾಗಿ ಹೊಸ ಅವಕಾಶಗಳು ಹರಿದುಬರುತ್ತವೆ. ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 11ರ ಬುಧವಾರದ ದಿ

11 Mar 2026 12:20 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 11ರ ದಿನಭವಿಷ್ಯ

ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ನೀರನ್ನು ಇಡುವುದರಿಂದ ಕೆಲಸದ ಅಡೆತಡೆಗಳು ದೂರವಾಗಿ ಹೊಸ ಅವಕಾಶಗಳು ಹರಿದುಬರುತ್ತವೆ. ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 11ರ ಬುಧವಾರದ

11 Mar 2026 12:10 am
ವಿಮಾನ ಪ್ರಯಾಣಿಕರಿಗೆ ಮತ್ತೊಂದು ಶಾಕ್; ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

ಗಲ್ಫ್ ದೇಶಗಳಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದ ಇಂಧನದ ಬೆಲೆಗಳು ಹೆಚ್ಚಾಗುತ್ತಿದ್ದಂತೆ ಏರ್ ಇಂಡಿಯಾ ಟಿಕೆಟ್ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿದೆ. ಜೆಟ್ ಇಂಧನ ಬೆಲೆಗಳಲ್ಲಿ ತೀವ್ರ ಏರಿಕೆಯಿಂದಾಗಿ ಏರ್ ಇಂಡಿಯಾ ವಿಮಾನ

10 Mar 2026 10:50 pm
IPL 2026: ಪಾಕ್ ತಂಡದ ಮಾಜಿ ಕೋಚ್​ಗೆ ಬ್ಯಾಟಿಂಗ್‌ ಕೋಚ್ ಹುದ್ದೆ ನೀಡಿದ ಗುಜರಾತ್ ಟೈಟನ್ಸ್

IPL 2026: ಐಪಿಎಲ್ 2026 ಕ್ಕೆ ಗುಜರಾತ್ ಟೈಟಾನ್ಸ್ ಮಹತ್ವದ ಬದಲಾವಣೆ ಮಾಡಿದೆ. ಆಸ್ಟ್ರೇಲಿಯಾದ ದಂತಕಥೆ ಮ್ಯಾಥ್ಯೂ ಹೇಡನ್ ಅವರನ್ನು ತಮ್ಮ ಹೊಸ ಬ್ಯಾಟಿಂಗ್ ಕೋಚ್ ಆಗಿ ನೇಮಿಸಿದೆ. ಹೇಡನ್ ಅವರ ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಅನುಭವ ತಂಡಕ

10 Mar 2026 10:47 pm
ಮನಕಲಕುವ ಘಟನೆ: 2 ವರ್ಷದ ಮಗುವಿಗೆ ನೇಣು ಹಾಕಿ ತಾಯಿ ಸಹ ಆತ್ಮಹತ್ಯೆ

ತುಮಕೂರಿನಲ್ಲೊಂದು ಮನಕಲಕುವ ಘಟನೆ ನಡೆದಿದೆ. ಏನು ಅರಿಯದ ಎರಡು ವರ್ಷದ ಮಗುವಿನೊಂದಿಗೆ ತಾಯಿ ಒಂದೇ ಕುಣಿಕೆಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅದೃಷ್ಟವಶಾತ್ ಇನ್ನಿಳಿದ ಎರಡು ಮಕ್ಕಳು ಸಾವಿನ ಮನೆಗೆಯಿಂದ ಪಾರಾಗ

10 Mar 2026 10:25 pm
ಬೇಗಿಹಳ್ಳಿಯ ಬೇಗಳಮ್ಮ ಜಾತ್ರೆಯಲ್ಲಿ ಚಂಪಕಧಾಮ ಸ್ವಾಮಿ ರಥೋತ್ಸವ: ಮಂಗಳಮುಖಿಯರ ಹರಕೆ ವಿಶೇಷವೇನು ಗೊತ್ತಾ?

ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಮಂಗಳಮುಖಿಯರ ವಿಶೇಷ ಜಾತ್ರೆ ವಿಶಿಷ್ಟ ಸಂಪ್ರದಾಯವಾಗಿದೆ. ಇಲ್ಲಿ ಮಂಗಳಮುಖಿಯರು ತಮ್ಮ ಆರಾಧ್ಯ ದೇವತೆ ಬೇಗಳಮ್ಮಗೆ ಹರಕೆ ತೀರಿಸಲು ಕರ್ನಾಟಕ, ಆಂಧ್ರ, ತಮಿಳುನಾಡಿನಿಂದ ಆಗಮಿಸುತ್ತಾರೆ. ಚಂಪಕ

10 Mar 2026 10:04 pm
ಮುಗಿಯಿತು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಶೂಟಿಂಗ್

ಶೀರ್ಷಿಕೆಯ ಕಾರಣದಿಂದ ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾ ಗಮನ ಸೆಳೆಯುತ್ತಿದೆ. ಕೋಮಲ್‌ ಕುಮಾರ್‌, ಮೇಘನಾ ರಾಜ್‌, ಅನುಷಾ ರೈ ಮಾತ್ರವಲ್ಲದೇ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ ಈ ಚಿತ್ರಕ್

10 Mar 2026 9:53 pm
ಗುಡ್ ನ್ಯೂಸ್: ಬಿಎಂಟಿಸಿ,ಮೆಟ್ರೋ ಪ್ರಯಾಣಕ್ಕೆ ಒಂದೇ ಸ್ಮಾರ್ಟ್ ಕಾರ್ಡ್ ಸಾಕು

ಇತ್ತೀಚೆಗೆ ಶಕ್ತಿ ಯೋಜನೆ ಆರಂಭವಾದ ಮೇಲೆ ಪ್ರತಿದಿನ ಬಿಎಂಟಿಸಿ ಬಸ್ ನಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಂಚಾರ ಮಾಡುತ್ತಿದ್ದಾರೆ. ಆದರೆ ಹಳೆಯ ಟಿಕೆಟ್ ಮೆಷಿನ್ ಗಳಿಂದ ಟಿಕೆಟ್ ಕೊಡಲು ಆಗದೆ ಕಂಡಕ್ಟರ್ ಮತ್ತು ಪ

10 Mar 2026 9:52 pm
ಬಹ್ರೇನ್ ಮೇಲಿನ ಇರಾನ್ ದಾಳಿಯ ವಿಡಿಯೋ ಶೇರ್ ಮಾಡಿದ್ದಕ್ಕೆ 5 ಪಾಕಿಸ್ತಾನಿ ಪ್ರಜೆಗಳ ಬಂಧನ

ಪಶ್ಚಿಮ ಏಷ್ಯಾದಲ್ಲಿ ಪರಿಸ್ಥಿತಿ ತೀರಾ ಅಸ್ಥಿರವಾಗಿದ್ದು, ಉದ್ವಿಗ್ನತೆ ಕಡಿಮೆಯಾಗುವ ಯಾವುದೇ ಲಕ್ಷಣಗಳಿಲ್ಲ. ಕತಾರ್, ಯುಎಇ, ಸೌದಿ ಅರೇಬಿಯಾ, ಜೋರ್ಡಾನ್, ಬಹ್ರೇನ್ ಮುಂತಾದವುಗಳನ್ನು ಒಳಗೊಂಡಂತೆ ಪ್ರದೇಶದಾದ್ಯಂತ ಇರಾನ್ ದಾ

10 Mar 2026 9:40 pm
ಸಂಜು ಸ್ಯಾಮ್ಸನ್​ಗೆ ಟಿ20 ತಂಡದ ನಾಯಕತ್ವ ನೀಡುವಂತೆ ಆಗ್ರಹ

Sanju Samson T20 Captaincy: ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡಿದ ಸಂಜು ಸ್ಯಾಮ್ಸನ್ ಪ್ರದರ್ಶನ ಅದ್ಭುತವಾಗಿತ್ತು. ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಸರಣಿಯ ಆಟಗಾರ ಪ್ರಶಸ್ತಿಯೂ ಲಭಿಸಿತ್ತು. ಇದೀಗ ಮಾಜಿ ಕ್

10 Mar 2026 9:33 pm
ಮಲಗುವ ಮುನ್ನ ಮುಖಕ್ಕೆ ತೆಂಗಿನ ಎಣ್ಣೆಯಿಂದ ಮಸಾಜ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಪ್ರತಿಯೊಬ್ಬರೂ ಸಹ ಕಾಂತಿಯುತ ಚರ್ಮ ತಮ್ಮದಾಗಬೇಕೆಂದು ಬಯಸುತ್ತಾರೆ. ಇದಕ್ಕಾಗಿ ದುಬಾರಿ ಸ್ಕಿನ್‌ಕೇರ್‌ ಉತ್ಪನ್ನಗಳ ಮೊರೆ ಹೋಗುತ್ತಾರೆ. ಇದರ ಬದಲು ರಾತ್ರಿ ಮಲಗುವ ಮುನ್ನ ತ್ವಚೆಗೆ ತೆಂಗಿನ ಎಣ್ಣೆಯಿಂದ ಮಸಾಜ್‌ ಮಾಡುವುದರಿ

10 Mar 2026 9:33 pm
ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಸುನಾಮಿ: 1 ಟಿಕೆಟ್ ಬೆಲೆ 3100 ರೂಪಾಯಿ

ಮಾರ್ಚ್ 18ರ ಸಂಜೆಯಿಂದಲೇ ‘ಧುರಂಧರ್ 2’ ಸಿನಿಮಾದ ಪ್ರಿವ್ಯೂ ಶೋಗಳು ಆರಂಭವಾಗಲಿದೆ. ಅಡ್ವಾನ್ಸ್ ಟಿಕೆಟ್ ಬುಕಿಂಗ್​ನಿಂದ 15 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ. ಟಿಕೆಟ್ ಬೆಲೆ ಗಗನಕ್ಕೆ ಏರಿದ್ದರೂ ಕೂಡ ಜನರು ಮುಗಿಬಿದ್ದು ಖ

10 Mar 2026 9:01 pm
ರಷ್ಯಾ, ಒಮನ್ ಬೆನ್ನಲ್ಲೇ ಇರಾನ್‌ನ ಹೊಸ ಸುಪ್ರೀಂ ನಾಯಕ ಮೊಜ್ತಬಾ ಖಮೇನಿಯನ್ನು ಸ್ವಾಗತಿಸಿದ ಪಾಕಿಸ್ತಾನ

ಅಮೆರಿಕ-ಇಸ್ರೇಲ್​ನ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದರು. ಇದಾದ ಕೇವಲ 1 ವಾರದ ನಂತರ ಇರಾನ್‌ನ ತಜ್ಞರ ಸಭೆಯು ಅವರ 56 ವರ್ಷದ ಮಗ ಮೊಜ್ತಬಾ ಖಮೇನಿ ಅವರನ್ನು ಹೊಸ ಸರ್ವೋಚ್ಚ ನಾಯಕನನ್ನ

10 Mar 2026 8:56 pm
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್; ವಿಡಿಯೋ ವೈರಲ್

T20 World Cup 2026 Trophy Controversy: 2026ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡ ಟ್ರೋಫಿಯನ್ನು ದೇವಾಲಯಕ್ಕೆ ಕೊಂಡೊಯ್ದದ್ದು ವಿವಾದಕ್ಕೆ ಕಾರಣವಾಗಿದೆ. ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ಬಿಸಿಸಿಐ ನಡೆಯನ್ನು ಪ್ರಶ್ನಿಸಿದ್ದರು. ಈ ಕುರಿತು ಪತ್ರಕರ್ತರ

10 Mar 2026 8:48 pm
ಕೂದಲಿಗೆ ಹೇರ್ ಡೈ ಹಚ್ಚುತ್ತೀರಾ? ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ

ಇತ್ತೀಚಿನ ದಿನಗಳಲ್ಲಿ, ಅನೇಕರು ಹೇರ್ ಡೈ ಬಳಸುತ್ತಾರೆ. ಆದರೆ ನಿಮಗೆ ತಿಳಿದಿರಲಿ, ಇದು ಚರ್ಮದ ಮೇಲೂ ಪರಿಣಾಮ ಬೀರಬಹುದು, ಹಲವಾರು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡಬಹುದು. ಅದರಲ್ಲಿಯೂ ಕೂದಲಿಗೆ ಡೈ ಹಾಕುವಾಗ ಕೆ

10 Mar 2026 8:28 pm
ಈಡೇರಲಿಲ್ಲ ಚಂಗಡಿ ಗ್ರಾಮಸ್ಥರ ಕನಸು: ಕಲ್ಲು-ಮುಳ್ಳಿನ ಹಾದಿ, 23 ಕಿಮೀ ಕಾಡಿನಲ್ಲಿ ಜನರ ನಿತ್ಯ ದರ್ಶನ

ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮ ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಸ್ವಯಂಪ್ರೇರಿತರಾಗಿ ಸ್ಥಳಾಂತರಗೊಳ್ಳಲು ಸಿದ್ಧವಿದ್ದಾರೆ. ಆದರೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅ

10 Mar 2026 8:28 pm
ಜೈಪುರದಲ್ಲಿ ಮೈ ಮೇಲೆ ಟ್ರಕ್ ಹರಿದು 22 ವರ್ಷದ ಮಹಿಳೆ ಸಾವು

ರಾಜಸ್ಥಾನದ ಜೈಪುರದಲ್ಲಿ ಟ್ರಕ್ ಹರಿದು 22 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನಾಗಾಲ್ಯಾಂಡ್ ಮೂಲದ ಲಿಗಾ ಜಿಮೋ ಎಂದು ಗುರುತಿಸಲಾಗಿದೆ. ಅವರು ಕಳೆದ 2 ವರ್ಷಗಳಿಂದ ಮಾಲ್ವಿ

10 Mar 2026 8:20 pm
ಗಡಿರಾಷ್ಟ್ರಗಳಿಗೆ ಇದ್ದ ಎಫ್​ಡಿಐ ಬಿಗಿನಿಯಮ ಸಡಿಲಿಸಿದ ಭಾರತ; ಇನ್ಮುಂದೆ ಚೀನೀ ಹೂಡಿಕೆ ಒಳಹರಿವು ಸರಾಗ

Cabinet eases FDI norms for land border nations: 2020ರಲ್ಲಿ ಗಾಲ್ವನ್ ಸಂಘರ್ಷ ಘಟನೆ ಬಳಿಕ ಚೀನಾದ ಹೂಡಿಕೆಗಳಿಗೆ ನಿರ್ಬಂಧ ಹಾಕಲು ಭಾರತ ಗಡಿದೇಶಗಳ ಎಫ್​​ಡಿಐ ನಿರ್ಬಂಧ ನಿಯಮ ಜಾರಿಗೆ ತಂದಿತ್ತು. ಆರು ವರ್ಷದ ಬಳಿಕ ಇದೀಗ ಆ ನಿರ್ಬಂಧವನ್ನು ಭಾರತ ಸಡಿಲಿಸಿದೆ

10 Mar 2026 8:15 pm
ಒಳಮೀಸಲಾತಿ ಬಿಕ್ಕಟ್ಟು ಕ್ಲೈಮ್ಯಾಕ್ಸ್ ಹಂತಕ್ಕೆ: ಸಭೆಯಲ್ಲಿ ಮಹತ್ವದ ತೀರ್ಮಾನ

ದಲಿತ ಒಳಮೀಸಲಾತಿ (Internal reservation )ನೀಡಿಕೆಯು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಜಟಾಪಟಿಗೆ ಕಾರಣವಾಗಿದೆ. ಸರ್ಕಾರ ಒಳ ಮೀಸಲಾತಿ ನೀಡದೇ ಸರ್ಕಾರಿ ನೌಕರರ ನೇಮಕಾತಿಗೆ ಮುಂದಾಗಿದೆ. ಇದಕ್ಕೆ ದಲಿತ ಎಡಗೈ ನಾಯಕರು ವಿರೋಧಿಸುತ್ತಿದ್ದಾರ

10 Mar 2026 8:09 pm
ಒಂದೇ ಒಂದು ಕಿಡಿಗೆ ಸತತ 22 ಗಂಟೆ ಕಾಲ ಹೊತ್ತಿ ಉರಿದ ಕೇಬಲ್​​​ ಫ್ಯಾಕ್ಟರಿ

ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿಸ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸಣ್ಣ ಕಿಡಿಯಿಂದ ಹೊತ್ತಿಕೊಂಡ ಬೆಂಕಿ ಸಂಪೂರ್ಣ ಕಾರ್ಖಾನೆಯನ್ನು ಸುಟ್ಟುಹಾಕಿದ್ದು, ಕೋಟ್ಯಂ

10 Mar 2026 7:54 pm
ಮಾರ್ಚ್​ 14ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿರುವ ಟೀಂ ಇಂಡಿಯಾ ಸ್ಟಾರ್ ಆಟಗಾರ

Kuldeep Yadav Wedding: ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾದ ಸ್ಪಿನ್ನರ್ ಕುಲ್ದೀಪ್ ಯಾದವ್ ಮಾರ್ಚ್ 14, 2026 ರಂದು ವಂಶಿಕಾ ಅವರನ್ನು ಮಸ್ಸೂರಿಯ ಸುಂದರ ಗಿರಿಧಾಮದಲ್ಲಿ ವಿವಾಹವಾಗಲಿದ್ದಾರೆ. ಭಾರತದ ಕಾರ್ಯನಿರತ ಕ್ರಿಕೆಟ್ ವೇಳಾಪಟ್ಟಿಯಿಂದ ವಿ

10 Mar 2026 7:28 pm
‘ಟಾಕ್ಸಿಕ್’ ಎಫೆಕ್ಟ್: ರಿಲೀಸ್ ದಿನಾಂಕ ಬದಲಾಯಿಸಿಕೊಂಡ ಬಾಲಿವುಡ್ ಸ್ಟಾರ್ ಹೀರೋ

‘ಟಾಕ್ಸಿಕ್’ ಸಿನಿಮಾದ ಹವಾ ಜೋರಾಗಿದೆ. ಬಾಲಿವುಡ್ ಸಿನಿಮಾಗಳ ಮೇಲೂ ಪರಿಣಾಮ ಬೀರುತ್ತಿದೆ. ಯಶ್ ನಟನೆಯ ಈ ಸಿನಿಮಾ ಜೂನ್ 4ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ಜೊತೆ ಕ್ಲ್ಯಾಶ್ ತಪ್ಪಿಸಲು ವರುಣ್ ಧವನ್ ನಟನೆಯ ‘ಹೈ ಜವಾನಿ ತೋ ಇಷ್ಕ್

10 Mar 2026 7:27 pm
ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ; ರಾಹುಲ್ ಭಾಟಿಯಾ ಹಂಗಾಮಿ ಮುಖ್ಯಸ್ಥ

Indigo CEO Pieter Elbers resigns: ಕೆಲ ತಿಂಗಳ ಹಿಂದೆ ವಿಮಾನ ಪ್ರಯಾಣಿಕರನ್ನು ಅಲ್ಲೋಲಕಲ್ಲೋಲಗೊಳಿಸಿದ್ದ ಇಂಡಿಗೋ ಸಂಸ್ಥೆಯಿಂದ ಸಿಇಒ ನಿರ್ಗಮಿಸಿದ್ದಾರೆ. ಪೀಟರ್ ಎಲ್ಬರ್ಸ್ ರಾಜೀನಾಮೆ ಕೊಟ್ಟಿರುವುದಾಗಿ ಇಂಡಿಗೋ ಪ್ರಕಟಿಸಿದೆ. ಇಂಡಿಗೋದ ಸಹ-ಸ

10 Mar 2026 7:21 pm
Team India: ಕಳೆದ 21 ತಿಂಗಳಲ್ಲಿ 365 ಕೋಟಿ ರೂ. ಬಹುಮಾನ ಗೆದ್ದ ಟೀಂ ಇಂಡಿಯಾ

BCCI Rewards Team India: ಕಳೆದ ಎರಡು ವರ್ಷಗಳಲ್ಲಿ ಭಾರತ ತಂಡವು ಐಸಿಸಿ ಟೂರ್ನಿಗಳಲ್ಲಿ ತೋರಿದ ಅಸಾಧಾರಣ ಯಶಸ್ಸಿಗೆ ಬಿಸಿಸಿಐ ಭಾರಿ ಬಹುಮಾನ ನೀಡಿದೆ. 2026ರ ಟಿ20 ವಿಶ್ವಕಪ್ ಗೆಲುವಿಗೆ ₹131 ಕೋಟಿ, ಮಹಿಳಾ ಏಕದಿನ ವಿಶ್ವಕಪ್‌ಗೆ ₹51 ಕೋಟಿ, ಚಾಂಪಿಯನ್

10 Mar 2026 7:01 pm
ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೇಮಿಸಲು ಹೊರಟ ಸರ್ಕಾರ: ಹೊರಟ್ಟಿ ಆಕ್ರೋಶ

ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸುವ ಸರ್ಕಾರದ ನಿರ್ಧಾರಕ್ಕೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ ಸೇರಿದಂತೆ ಹಲವು ಬೋಧಕೇ

10 Mar 2026 6:57 pm
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಅವರು ರಾಜ್ಯ ಸರ್ಕಾರವು 26,000 ಅನಾಥ ಮಕ್ಕಳಿಗೆ ಏಳು ತಿಂಗಳ ಮಾಸಾಶನ ಮತ್ತು ಭಿಕ್ಷುಕರ ಪುನರ್ವಸತಿಗಾಗಿ 23.43 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿದರು. ಸರ್ಕಾರ ಕರುಣೆ ರಹಿತವ

10 Mar 2026 6:46 pm
ಮೂತ್ರಕ್ಕೆ ಹೋಗದೆ ಹೆಚ್ಚು ಸಮಯ ಕಟ್ಟಿಕೊಂಡಿರುವುದರಿಂದ ಎಷ್ಟೆಲ್ಲಾ ಸಮಸ್ಯೆಗಳಾಗುತ್ತೆ ಗೊತ್ತೆ?

ದೀರ್ಘಕಾಲದವರೆಗೆ ಮೂತ್ರ ವಿಸರ್ಜನೆ ಮಾಡದೆಯೇ ಅದನ್ನು ಹಿಡಿದಿಟ್ಟುಕೊಳ್ಳುವ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದಲ್ಲ. ಆದರೆ ಜನ ಇದನ್ನು ನಿರ್ಲಕ್ಷಿಸುತ್ತಾರೆ. ನಿಮಗೆ ತಿಳಿದಿರಲಿ ಈ ಅಭ್ಯಾಸವು ದೇಹಕ್ಕೆ ಹಾನಿ ಮಾಡುತ್ತದೆ. ದೀರ್

10 Mar 2026 6:46 pm
ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಜೆಡಿಎಸ್​​ಗೆ 1 ಸೀಟು!

ಕರ್ನಾಟಕದಲ್ಲಿ ಮತ್ತೆ ಚುನಾವಣೆಗಳು ಶುರುವಾಗಲಿದೆ. ಕರ್ನಾಟಕ ವಿಧಾನಸಭೆಯ 2 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ವಿಧಾನಪರಿಷತ್ 4 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆದ್ರೆ ಯಾವುದಕ್ಕೂ ಎಲೆಕ್ಷನ್ ದಿನಾಂಕ ಘೋಷಣೆಯಾ

10 Mar 2026 6:39 pm
ಪವನ್ ಕಲ್ಯಾಣ್ ಅನುಪಸ್ಥಿತಿಯಲ್ಲಿ ಪ್ರಚಾರದ ಜವಾಬ್ದಾರಿ ಹೊತ್ತ ಶ್ರೀಲೀಲಾ

Sreeleela: ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಅದೇ ದಿನ ಬಿಡುಗಡೆ ಆಗಲಿದ್ದು, ದೊಡ್ಡ ಪ್ರತಿಸ್ಪರ್ಧೆಯನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಒಡ್ಡಿದೆ. ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಸಿನಿಮಾ

10 Mar 2026 6:35 pm
ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ ಮತ್ತು ಸೆಂಥಿಲ್ ಬಾಲಾಜಿಗೆ ಸಿಬಿಐ ಸಮನ್ಸ್

ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 15ರಂದು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ವಿಜಯ್ ಮಾತ್ರವಲ

10 Mar 2026 6:28 pm
ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ ಮುನ್ನವೇ ಕಾಂಗ್ರೆಸ್​​ ಪಾಳೆಯದಲ್ಲಿ ಕೋಲಾಹಲ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೂ ಮುನ್ನ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಕಲಹ ತೀವ್ರಗೊಂಡಿದೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಜಮೀರ್ ಅಹ್ಮದ್ ಖಾನ್ ನಡುವೆ ಟಿಕೆಟ್ ಹಂಚಿಕೆ ವಿಚಾರವಾಗಿ ಪೈಟ್​

10 Mar 2026 6:21 pm
ಎಲ್​ಪಿಜಿ ಪೂರೈಕೆ ಬಿಕ್ಕಟ್ಟು ಬಗೆಹರಿಸಲು ಸರ್ಕಾರದಿಂದ ಸಮಿತಿ ರಚನೆ

ಎಲ್‌ಪಿಜಿ ಪೂರೈಕೆಯಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ತೈಲ ಮಾರುಕಟ್ಟೆ ಕಂಪನಿಗಳು ವಿವಿಧ ರೆಸ್ಟೋರೆಂಟ್ ಸಂಘಗಳೊಂದಿಗೆ ಮಾತನಾಡಿದೆ. ಅವರ ಕುಂದುಕೊರತೆಗಳನ್ನು ಆಲಿಸಲು ಸರ್ಕಾರವು ಐಒಸಿ, ಎಚ್‌ಪಿಸಿಎಲ್ ಮತ್ತು ಬಿಪಿ

10 Mar 2026 6:11 pm
‘ಧುರಂಧರ್ 2’ ನೋಡಲು ಹೋದವರಿಗೆ ರಶ್ಮಿಕಾ ಮಂದಣ್ಣ ಕಾಣಲಿದ್ದಾರೆ: ಹೇಗೆ?

Dhurandhar 2 movie: ‘ಧುರಂಧರ್ 2’ ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. ಮಾರ್ಚ್ 19 ರಂದು ಸಿನಿಮಾ ಬಿಡುಗಡೆ ಆಗುತ್ತಿದೆ. ಸಿನಿಮಾದ ಪ್ರೀಮಿಯರ್ ಶೋ ಟಿಕೆಟ್​​ಗಳು ಬಿಸಿ ದೋಸೆಯಂತೆ ಮಾರಾಟವಾಗುತ್ತಿವೆ. ಇದೀಗ ಈ ಸ

10 Mar 2026 6:05 pm
ಕುರ್ಚಿ ಕಾದಾಟದ ನಡುವೆಯೂ ಡಿಕೆಶಿ ಗುಣಗಾನ ಮಾಡಿದ ಸಿದ್ದರಾಮಯ್ಯ: ಕಾರಣ ಇಲ್ಲಿದೆ

ಮುಖ್ಯಮಂತ್ರಿ ಕುರ್ಚಿ ಕಾದಾಟದ ನಡುವೆಯೂ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವರನ್ನು ಗುಣಗಾನ ಮಾಡಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರ

10 Mar 2026 6:02 pm
IPL 2026: ಭಾರತದಲ್ಲಿ ಎಲ್​ಪಿಜಿ ಬಿಕ್ಕಟ್ಟು; ಐಪಿಎಲ್ ಆರಂಭಕ್ಕೆ ವಿಘ್ನ

IPL 2026 Impact: ಇರಾನ್-ಇಸ್ರೇಲ್ ಸಂಘರ್ಷ ಭಾರತದಲ್ಲಿ LPG ಬಿಕ್ಕಟ್ಟು ಮತ್ತು ಇಂಧನ ಬೆಲೆ ಏರಿಕೆಗೆ ಕಾರಣವಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ ಹೋಟೆಲ್ ಉದ್ಯಮಕ್ಕೆ ಹೊಡೆತ ನೀಡಿದೆ. ಈ ಪರಿಸ್ಥಿತಿ IPL 2026 ಆರಂಭದ ಮೇಲೂ ಪರಿಣಾಮ ಬೀರಬಹು

10 Mar 2026 6:01 pm
ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು

ಶಾಲೆಯಲ್ಲಿ ಬೀಳ್ಕೊಡಿಗೆ ಸಮಾರಂಭ ಹಿನ್ನೆಲೆಯಲ್ಲಿ ಸ್ನೇಹಿತರು ಜಾಮ್ ಝೂಮ್ ಆಗಿ ಮಿಂಚಲು ಹೊಸ ಬಟ್ಟೆ ಖರೀದಿಗೆ ಹೋಗಿದ್ದರು. ಇನ್ನೇನು ಬಟ್ಟೆ ಖರೀದಿಸಿ ಮನೆಗೆ ವಾಪಸ್ ಆಗುವ ವೇಳೆಯೇ ಮಾರ್ಗಮಧ್ಯೆ ಆಗಿದ್ದೇ ಬೇರೆ. ಆ ಸಾವಿನ ರಹಸ

10 Mar 2026 5:52 pm
ಮಗುವಿನ ಮುಖ ನೋಡುವ ಮೊದಲೇ ಕಣ್ಮುಚ್ಚಿದ ಮಹಿಳೆ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು?

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ 28 ವರ್ಷದ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಮೃತಪಟ್ಟಿದ್ದಾರೆ. ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ನವಜಾತ ಶಿಶುಗೆ

10 Mar 2026 5:25 pm
ಮದುವೆ ಮಂಟಪದಲ್ಲೂ ಭಾರತದ ಟಿ20 ಕ್ರಿಕೆಟ್ ಗೆಲುವಿನ ಸಂಭ್ರಮ

ಮದುವೆಯ ಮಂಟಪದಲ್ಲಿ ಸೇರಿದ್ದ ಜನರು ಭಾರತದ ಟಿ20 ಕ್ರಿಕೆಟ್ ಮ್ಯಾಚ್ ಗೆಲುವನ್ನು ತಪ್ಪಿಸಿಕೊಳ್ಳಬಾರದು ಎಂಬ ಕಾರಣಕ್ಕೆ ಮದುಮಗ ಒಂದು ಪ್ಲಾನ್ ಮಾಡಿದ್ದರು. ಉತ್ತರಕಾಶಿಯ ವರ ತನ್ನ ವಿವಾಹದ ಸ್ಥಳವನ್ನು ಭಾರತದ T20 ಗೆಲುವಿನ ಸಂಭ್ರ

10 Mar 2026 5:24 pm
ಹಣ್ಣಿನ ರಾಜನಿಗೆ ಇದೆಂಥಾ ಸ್ಥಿತಿ: ಭಾರೀ ನಿರೀಕ್ಷೆಯಲ್ಲಿದ್ದ ಮಾವು ಬೆಳೆಗಾರರಿಗೆ ಆಘಾತ

ಬೆಂಗಳೂರು ದಕ್ಷಿಣ ಜಿಲ್ಲೆ ರಾಜ್ಯದ ಎರಡನೇ ಅತಿದೊಡ್ಡ ಮಾವು ಬೆಳೆಯುವ ಜಿಲ್ಲೆ. ಈ ಬಾರಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಹವಾಮಾನ ವೈಪರೀತ್ಯ ದೊಡ್ಡ ಹೊಡೆತ ನೀಡಿದೆ. ಹೂವು ಕಚ್ಚಿದರೂ ಕಾಯಿ ಕಟ್ಟದೇ ಶೇ. 50ರಷ್ಟು ಬೆಳ

10 Mar 2026 5:21 pm
Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ

ಡಾ ಬಸವರಾಜ ಗುರೂಜಿ ಅವರು 2026ರ ಪರಾಭವನಾಮ ಸಂವತ್ಸರದ ಯುಗಾದಿ ಭವಿಷ್ಯವನ್ನು ಧನುಸ್ಸು ರಾಶಿಗೆ ವಿವರಿಸಿದ್ದಾರೆ. ಈ ವರ್ಷ ಆರ್ಥಿಕ ಪ್ರಗತಿ, ಆರೋಗ್ಯ ಸುಧಾರಣೆ, ಮತ್ತು ಕೀರ್ತಿ ಪ್ರತಿಷ್ಠೆಗಳು ಕಂಡುಬರಲಿವೆ. ಸಂಬಂಧಗಳಲ್ಲಿ ಎಚ್ಚ

10 Mar 2026 5:15 pm
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ

Actress Ramya: ನಟಿ ರಮ್ಯಾ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಸಂದೇಶದವರ ವಿರುದ್ಧ ನಟಿ ರಮ್ಯಾ ಕಾನೂನು ಸಮರ ಮುಂದುವರೆದಿದೆ. ಈಗಾಗಲೇ 11 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. ಸೈಬರ್ ಪೊಲೀಸರು ದೋಷಾರೋಪ ಪಟ್ಟಿ ಸಲ

10 Mar 2026 5:14 pm
25 ದಿನ ಪೂರೈಸಿ ಸೂಪರ್ ಹಿಟ್ ಎನಿಸಿಕೊಂಡ ‘ರಕ್ಕಸಪುರದೋಳ್’ ಸಿನಿಮಾ

ರಾಜ್ ಬಿ. ಶೆಟ್ಟಿ, ಅನಿರುದ್ಧ್ ಭಟ್ ನಟನೆಯ ‘ರಕ್ಕಸಪುರದೋಳ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಹಲವು ಸಿನಿಮಾಗಳ ಪೈಪೋಟಿಯ ನಡುವೆಯೂ ಕನ್ನಡದ ಈ ಸಿನಿಮಾ 25 ದಿನ ಪೂರೈಸಿದೆ. 50ನೇ ದಿನದತ್ತ ಕಾಲಿಡುತ್ತಿದೆ. ಇದರಿಂದ ಚಿತ್ರತಂಡಕ್ಕೆ ಖುಷ

10 Mar 2026 4:55 pm
ಅಗತ್ಯ ಸರಕುಗಳ ಕಾಯ್ದೆ ಎಂದರೇನು? ಎಲ್​ಪಿಜಿ, ಪೈಪ್ಡ್ ಗ್ಯಾಸ್, ಸಿಎನ್​ಜಿ ಸರಬರಾಜು ಖಾತ್ರಿಪಡಿಸಲು ಸರ್ಕಾರದ ಸೂತ್ರವೇನು? ಇಲ್ಲಿದೆ ಡೀಟೇಲ್ಸ್

Essential Commodities act to ensure fair supply of natural gas: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದ ಅಭಾವ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಆದ್ಯತಾನುಸಾರ ಪೂರೈಕೆ ವ್ಯವಸ್ಥೆ ಮಾಡಿದೆ. ಗೃಹಬಳಕೆಗೆ ಉಪಯೋಗಿಸುವ ಎಲ್​ಪಿಜಿ ಹಾಗೂ ಪಿಎನ್​ಜಿಯ ಪೂರೈಕೆಯಲ್ಲಿ ವ

10 Mar 2026 4:48 pm
ಗುಲಬರ್ಗಾ ವಿವಿ ಭೂಮಿ ಮೇಲೆ ಸರ್ಕಾರದ ಕೆಂಗಣ್ಣು: 18 ಇಲಾಖೆಗಳಿಂದ 300 ಎಕರೆ ನೀಡುವಂತೆ ಮನವಿ

ಕಲ್ಯಾಣ ಕರ್ನಾಟಕದ ಉನ್ನತ ಶಿಕ್ಷಣಕ್ಕಾಗಿ ಸ್ಥಾಪಿತವಾದ ಗುಲಬರ್ಗಾ ವಿಶ್ವವಿದ್ಯಾಲಯದ 794 ಎಕರೆ ಜಮೀನು ಈಗ ವಿವಿಧ ಸರ್ಕಾರಿ ಇಲಾಖೆಗಳ ಕಣ್ಣಿಗೆ ಬಿದ್ದಿದೆ. 18 ಇಲಾಖೆಗಳು ಬಸ್ ನಿಲ್ದಾಣ, ಕ್ರಿಕೆಟ್ ಮೈದಾನ ಸೇರಿ 374 ಎಕರೆ ಜಾಗಕ್ಕೆ

10 Mar 2026 4:47 pm
ಟಿ20 ವಿಶ್ವಕಪ್ ಗೆದ್ದು ಅಗಲಿದ ಅಪ್ಪನಿಗೆ ರಿಂಕು ಸಿಂಗ್ ಭಾವುಕ ಸಂದೇಶ

Rinku Singh: ಟಿ20 ವಿಶ್ವಕಪ್ ಗೆಲುವಿನ ಬಳಿಕ ರಿಂಕು ಸಿಂಗ್ ತಮ್ಮ ದಿವಂಗತ ತಂದೆಗೆ ಭಾವುಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸೂಪರ್ 8 ವೇಳೆ ತಂದೆ ನಿಧನರಾಗಿದ್ದರೂ, ರಾಷ್ಟ್ರೀಯ ಕರ್ತವ್ಯಕ್ಕಾಗಿ ತಂಡ ಸೇರಿದ್ದ ರಿಂಕು, ತಂದೆಯ ಕನಸು ನನಸಾ

10 Mar 2026 4:27 pm
ಒಂದು ದಿನಕ್ಕೆ ನೀವು ಎಷ್ಟು ಪ್ರಮಾಣದ ಬಿಯರ್​​ ಕುಡಿಯಬಹುದು ಗೊತ್ತಾ? ಇಲ್ಲಿದೆ ಮಾಹಿತಿ

ಕೆಲವರು ಬಿಯರ್ ಕಡಿಮೆ ಹಾನಿಕಾರಕವೆಂದು ನಂಬುತ್ತಾರೆ, ಆದರೆ ಇದು ತಪ್ಪು. ಪ್ರತಿದಿನ ಬಿಯರ್ ಸೇವನೆಯು ಯಕೃತ್ತಿಗೆ ಹಾನಿ ಮಾಡುತ್ತದೆ ಮತ್ತು ಕ್ಯಾನ್ಸರ್ ಅಪಾಯ ಹೆಚ್ಚಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಯಾವುದೇ ಪ್ರಮ

10 Mar 2026 4:12 pm
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿವೆ. ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಅವರು ಸದನದಲ್ಲಿ ಔಪಚಾರಿಕವಾಗಿ ಅವಿಶ್ವಾಸ ನಿರ್ಣಯ ಮಂಡಿಸಿದ ನಂತರ ಲೋಕಸಭೆಯಲ್ಲಿ ಇಂದು ಸ್ಪ

10 Mar 2026 4:12 pm
Optical Illusion: ನಿಮ್ಮ ಕಣ್ಣಿಗೊಂದು ಸವಾಲ್‌; ಈ ಚಿತ್ರದಲ್ಲಿ ಮರೆಮಾಡಲಾಗಿರುವ ಕಪ್ ಕೇಕ್ ಗುರುತಿಸಬಲ್ಲಿರಾ

ಆಪ್ಟಿಕಲ್‌ಇಲ್ಯೂಷನ್ ಚಿತ್ರಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಿ ಮೋಸಗೊಳಿಸುತ್ತವೆ. ಇಂತಹ ಟ್ರಿಕ್ಕಿ ಒಗಟನ್ನು ಬಿಡಿಸಲು ಎಲ್ಲರಿಗೂ ಸಾಧ್ಯವಾಗಲ್ಲ. ಆದರೆ ಇದೀಗ ಇಲ್ಯೂಷನ್ ಚಿತ್ರವೊಂದು ವೈರಲ್ ಆಗಿದ್ದು, ಇದು ನಿಮ್ಮ ಮೆ

10 Mar 2026 4:11 pm
ಯುದ್ಧದ ಎಫೆಕ್ಟ್: ಬೆಂಗಳೂರಿನ ಪಿಜಿಗಳಿಗೂ ಸಂಕಷ್ಟ; ಊಟದ ಮೆನುನೇ ಚೇಂಜ್

ಕಳೆದ 11 ದಿನಗಳಿಂದ ಗಲ್ಫ್ ರಾಷ್ಟ್ರದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಎಫೆಕ್ಟ್, ಭಾರತಕ್ಕೆ ತಟ್ಟಿದೆ. ದೇಶಾದ್ಯಂತ ಗ್ಯಾಸ್ ಸಮಸ್ಯೆ ಉಂಟಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಈ ಮ

10 Mar 2026 4:06 pm
ಎಲ್​ಪಿಜಿ ಬಿಕ್ಕಟ್ಟು ಎದುರಿಸಲು ಹರ್ದೀಪ್ ಪುರಿ ಮತ್ತು ಜೈಶಂಕರ್ ಜೊತೆ ಪ್ರಧಾನಿ ಮೋದಿ ಸಭೆ

PM Narendra Modi holds meeting with Hardeep Singh Puri and Jaishankar: ದೇಶದಲ್ಲಿ ಎಲ್​ಪಿಜಿ ಹಾಗೂ ಇತರ ಅನಿಲ ಸರಬರಾಜು ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲಿಯಂ ಮತ್ತು ವಿದೇಶಾಂಗ ಸಚಿವರುಗಳ ಜೊತೆ ಸಭೆ ನಡೆಸಿದರ

10 Mar 2026 4:05 pm
ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಬದಲಾವಣೆಯ ಗಾಳಿ

Team India: ಟಿ20 ವಿಶ್ವಕಪ್ ಗೆದ್ದರೂ ಟೀಂ ಇಂಡಿಯಾದ ಫೀಲ್ಡಿಂಗ್ ಕಳಪೆಯಾಗಿತ್ತು. ಹಲವು ಕ್ಯಾಚ್‌ಗಳನ್ನು ಕೈಬಿಟ್ಟಿರುವುದು ತಂಡದ ಪ್ರದರ್ಶನಕ್ಕೆ ಹಿನ್ನಡೆಯಾಗಿತ್ತು. ಈ ಹಿನ್ನೆಲೆಯಲ್ಲಿ, ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಅವರನ್ನು ಹು

10 Mar 2026 4:01 pm
ಅಶ್ಲೀಲ ಸಂದೇಶ ಕೇಸ್: ಮುಚ್ಚಿದ ಕೊಠಡಿಯಲ್ಲಿ ವಿಚಾರಣೆಗೆ ಹಾಜರಾದ ರಮ್ಯಾ

ಇನ್​ಸ್ಟಾಗ್ರಾಮ್ ಮೂಲಕ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣದ ವಿಚಾರಣೆ ಆರಂಭ ಆಗಿದೆ. ರಮ್ಯಾ ಅವರು ಬೆಂಗಳೂರಿನ 46ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಇದನ್ನು ಸೂಕ್ಷ್ಮ ಪ್ರಕರಣ ಎಂ

10 Mar 2026 3:56 pm
ವ್ಹಾವ್! ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು (Bengaluru) ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ (international bus station)ತಲೆ ಎತ್ತಲಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಇಂದು (ಮಾರ್ಚ್ 10) ವಿಧಾನಪರಿಷತ್​​ನಲ್ಲಿ ಉತ್

10 Mar 2026 3:46 pm
ಜೈಲಲ್ಲೇ ಪ್ಲ್ಯಾನ್​​ ಮಾಡಿ ಫಿಲ್ಮಿ ಸ್ಟೈಲ್​ನಲ್ಲಿ ಪೆಟ್ರೋಲ್​​ ಬಂಕ್ ಸಿಬ್ಬಂದಿ​ ದೋಚಿದ್ದ ಐವರು ಅರೆಸ್ಟ್​

ಮೈಸೂರಿನ ಕಿರುಮುದ್ದನಹಳ್ಳಿ ಪೆಟ್ರೋಲ್ ಬಂಕ್‌ನಲ್ಲಿ ನಡೆದ 'ಫಿಲ್ಮಿ ಸ್ಟೈಲ್' ದರೋಡೆ ಪ್ರಕರಣವನ್ನು ಬಿಳಿಕೆರೆ ಪೊಲೀಸರು ಭೇದಿಸಿದ್ದಾರೆ. ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು,

10 Mar 2026 3:34 pm
ಹಿಂದೂ ಮುಸ್ಲಿಂ ಪ್ರೇಮ:ಅಂತರ್ಜಾತಿ ವಿವಾಹಕ್ಕೆ ವಿರೋಧ, ನದಿಗೆ ಹಾರಿದ ಪ್ರೇಮಿಗಳು

ಮುಸ್ಲಿಂ ಯುವಕ, ಹಿಂದೂ ಯುವತಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಇದಕ್ಕೆ ಯುವತಿ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಜೋಡಿ ಮನೆ ಬಿಟ್ಟು ಮೈಸೂರು, ಶಿವಮೊಗ್ಗ ಸುತ್ತಾಡಿ ಕೊನೆಗೆ ಸಾಯುವ ನಿರ್ಧಾರ

10 Mar 2026 3:29 pm
‘ಧುರಂಧರ್ 2’ ಟ್ರೈಲರ್ ದಾಖಲೆ: ಆದರೂ ಟಾಪ್ 10 ಪಟ್ಟಿಯಲ್ಲಿ ಸ್ಥಾನವಿಲ್ಲ

Dhurandhar 2 trailer: ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಯೂಟ್ಯೂಬ್​​ನಲ್ಲಿ ಸಖತ್ ಟ್ರೆಂಡ್ ಸಹ ಆಗುತ್ತಿದೆ. ಸಿನಿಮಾದ ಟ್ರೈಲರ್ ಹಿಂದಿ ಮಾತ್ರವೇ ಅಲ್ಲದೆ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್

10 Mar 2026 3:21 pm
ಸುಳ್ಳು ಹೇಳಿ ಸಿಕ್ಕಿಬಿದ್ದ ಆಮಿರ್ ಖಾನ್; ಟ್ರೋಲ್ ಆದ ಬಾಲಿವುಡ್ ನಟ

ಪರ್ಫೆಕ್ಷನಿಸ್ಟ್ ಆಮಿರ್ ಖಾನ್ 'ಸಿತಾರೆ ಜಮೀನ್ ಪರ್' ಚಿತ್ರದ OTT ಬಿಡುಗಡೆ ಬಗ್ಗೆ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾರೆ. ಈ ಹಿಂದೆ, ಚಿತ್ರವನ್ನು ಕೇವಲ ಯೂಟ್ಯೂಬ್‌ನಲ್ಲಿ 100 ಕ್ಕೆ ಬಿಡುಗಡೆ ಮಾಡಿ, OTT ಗೆ ಮಾರಿಲ್ಲ ಎಂದಿದ್ದರು. ಆದರ

10 Mar 2026 3:17 pm
Anganwadi Recruitment 2026: ಕಲಬುರಗಿ ಅಂಗನವಾಡಿ ನೇಮಕಾತಿ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು!

ಕಲಬುರಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) 412 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರು ಕಾರ್ಯಕರ್ತೆ ಹುದ್ದೆಗೂ, 10ನೇ ತರಗತಿ ಪೂರ್ಣಗೊಳಿಸಿದವ

10 Mar 2026 3:15 pm
ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ

ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ ಕೇವಲ 40 ದಿನದ ಹಸುಗೂಸನ್ನು ಅಜ್ಜಿ ಕೊಲೆಗೈದಿರುವಂತಹ ಘಟನೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಜ್ಜಿ

10 Mar 2026 3:13 pm
IPL 2026: ಐಪಿಎಲ್ ಆರಂಭಕ್ಕೆ 15 ದಿನಗಳ ವೇಳಾಪಟ್ಟಿ?

IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ಮಾರ್ಚ್ 28 ರಿಂದ ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿ ಇದೇ ವಾರ ಬಿಡುಗಡೆಯಾಗಲಿದ್ದು, ಇದಾದ ಬಳಿಕ ದ್ವಿತೀಯ ಹಂತದ ವೇಳಾಪಟ್ಟಿ ರೂಪಿಸ

10 Mar 2026 3:06 pm
ಮಧ್ಯಪ್ರಾಚ್ಯದಲ್ಲಿನ ಯುದ್ಧ: ರಾಜ್ಯದಲ್ಲಿ ಇಂಧನ ಕೊರತೆಯ ಆತಂಕ; AKFPT ಹೇಳಿದ್ದೇನು?

ಮಧ್ಯಪ್ರಾಚ್ಯ ಯುದ್ಧದಿಂದ ಕರ್ನಾಟಕದಲ್ಲಿ ಇಂಧನ ಕೊರತೆಯ ಆತಂಕ ಎದುರಾಗಿದೆ. ಜನರು ಪೆಟ್ರೋಲ್, ಡೀಸೆಲ್ ಸಂಗ್ರಹಿಸುತ್ತಿದ್ದು, ಆತಂಕ ಹೆಚ್ಚಾಗಿದೆ. ಆದರೆ, ಅಖಿಲ ಕರ್ನಾಟಕ ಫೆಡರೇಷನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ (AKFPT) ರಾಜ್ಯದ

10 Mar 2026 2:53 pm
Video: ಹಾಲಿನ ಬಾಟಲಿ ಮಗುವಿನ ಬಾಯಿಗೆ ಇಡೋ ಬದಲು ಕಿವಿಗೆ ಇಟ್ಟ ಮಹಿಳೆ

ಮಕ್ಕಳ ಆರೈಕೆ ಮಾಡುವಾಗ ಎಷ್ಟು ಜಾಗ್ರತೆ ವಹಿಸಿದ್ರೂ ಸಾಲಲ್ಲ. ಸ್ವಲ್ಪ ಎಚ್ಚರ ತಪ್ಪಿದ್ರೂ ಕೂಡ ಎಡವಟ್ಟುಗಳು ಆಗುತ್ತವೆ. ಈ ವಿಡಿಯೋ ನೋಡಿದ್ರೆ ನಿಮಗೆ ಈ ಮಾತು ನಿಜವೆನಿಸುತ್ತದೆ. ಮೈಮರೆತ ತಾಯಿಯೊಬ್ಬಳು ಮಗುವಿಗೆ ಹಾಲು ಕುಡಿಸ

10 Mar 2026 2:51 pm
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!

ಜಿಲ್ಲೆಯ ಕೊಳ್ಳೇಗಾಲ ವೃತ್ತ ನಿರೀಕ್ಷಕರ (ಸಿಪಿಐ) ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕಚೇರಿಯಲ್ಲಿದ್ದ ಕಂಪ್ಯೂಟರ್‌ಗಳು ಮತ್ತು ಪ್ರಮುಖ ದಾಖಲೆಗಳು ಸಂಪೂರ್ಣವಾಗಿ ಸುಟ್

10 Mar 2026 2:36 pm
ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್ ಕೊರತೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಬೆಂಗಳೂರಿನ ಮೇಲೂ ತಟ್ಟಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯಾಗಿದೆ. ಗೃಹಬಳಕೆಗೆ ಆದ್ಯತೆ ನೀಡಿದ ಕೇಂದ್ರದ ಆದೇಶದಿಂದ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸ

10 Mar 2026 2:33 pm
ಪತ್ನಿಗೆ ಮೂರು ಬಾರಿ ವಿಷ ಹಾಕುವ ಯತ್ನ ವಿಫಲ, ನಾಲ್ಕನೇ ಬಾರಿ ಕೊಂದೇ ಬಿಟ್ಟ, ಹೇಗೆ ಗೊತ್ತಾ?

ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಮೂರು ಬಾರಿ ವಿಷ ಹಾಕಲು ಯತ್ನಿಸಿ ವಿಫಲವಾಗಿದ್ದ, ನಾಲ್ಕನೇ ಪ್ರಯತ್ನದಲ್ಲಿ ಕಾರು ಗುದ್ದಿಸಿ ಹತ್ಯೆ(Murder) ಮಾಡಿಸಿರುವ ಘಟನೆ ಮಹಾರಾಷ್ಟ್ರದ ಬುಲ್ದಾನದಲ್ಲಿ ನಡೆದಿದೆ. 1 ಲಕ್ಷ ರೂ. ಕೊಟ್ಟು ಹಿಟ್​ಮ್

10 Mar 2026 2:28 pm
6 ತಿಂಗಳ ಸ್ಕೆಚ್​​, ಪಕ್ಕಾ ಪ್ಲ್ಯಾನ್​​ ಮಾಡಿ ಕಳ್ಳತನ: 1.8 ಕೆಜಿ ಬಂಗಾರ, ಡೈಮಂಡ್​​ ಕದ್ದವ ಅರೆಸ್ಟ್​

ಬೆಂಗಳೂರಿನ ಯಲಹಂಕದಲ್ಲಿ ನಡೆದಿದ್ದ ಮೂರು ಕೋಟಿ ರೂ. ಮೌಲ್ಯದ 1.8 ಕೆಜಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದಿಸಲಾಗಿದೆ. ಆರು ತಿಂಗಳ ಸುದೀರ್ಘ ಯೋಜನೆ ರೂಪಿಸಿ ಕನ್ನ ಹಾಕಿದ್ದ ರಾಜಸ್ಥಾನ ಮೂಲದ ಕಾರ್ಮಿಕನನ್ನು ಪೊಲೀಸರು ಬಂಧಿಸಿದ್ದಾ

10 Mar 2026 2:24 pm
ವಿಶ್ವಕಪ್ ಟ್ರೋಫಿಯನ್ನು ದೇವಸ್ಥಾನಕ್ಕೆ ಕೊಂಡೊಯ್ದಿದಕ್ಕೆ ಮಾಜಿ ಕ್ರಿಕೆಟಿಗ ಆಕ್ರೋಶ!

T20 World Cup 2026 Final: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್​ಗಳಲ್ಲಿ 159 ರನ್​

10 Mar 2026 2:04 pm
NEET UG 2026: ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2026ರ NEET-UG ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು NTA ಮಾರ್ಚ್ 11ರ ರಾತ್ರಿ 9 ಗಂಟೆಯವರೆಗೆ ವಿಸ್ತರಿಸಿದೆ. ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳು, ಈ ಅವಕಾಶವನ್ನು ಬಳಸಿಕೊಂಡು ಕೂಡಲೇ ಅರ್ಜಿ ಸಲ

10 Mar 2026 1:43 pm
ತೆಲುಗು ರಾಜ್ಯಗಳಲ್ಲಿ ಪವನ್ ಕಲ್ಯಾಣ್ ಚಿತ್ರಕ್ಕೆ ಹೊಡೆತ ಕೊಟ್ಟ ‘ಧುರಂಧರ್ 2’

ತೆಲುಗು ರಾಜ್ಯಗಳಲ್ಲಿ ಪವನ್ ಕಲ್ಯಾಣ್ ಅವರ 'ಉಸ್ತಾದ್ ಭಗತ್ ಸಿಂಗ್' ಚಿತ್ರಕ್ಕೆ 'ಧುರಂಧರ್ 2' ದೊಡ್ಡ ಸವಾಲೊಡ್ಡಿದೆ. ಬಹುಭಾಷಾ ಚಿತ್ರ 'ಧುರಂಧರ್ 2'ಗೆ ಮೊದಲ ಭಾಗದ ಯಶಸ್ಸು ಮತ್ತು ಉತ್ತಮ ಅಡ್ವಾನ್ಸ್ ಬುಕಿಂಗ್ ಬಲವಾಗಿದೆ. ರಿಮೇಕ್

10 Mar 2026 1:27 pm
ಹೊಳಪು ಕಳೆದುಕೊಂಡ ಸೂರ್ಯ? ಕೈಕೊಟ್ಟ ಮತ್ತೊಬ್ಬ ಸ್ಟಾರ್ ನಿರ್ದೇಶಕ

Suriya next movie: ಸೂರ್ಯ ಭಾರತದ ಅತ್ಯುತ್ತಮ ನಟರುಗಳಲ್ಲಿ ಒಬ್ಬರು. ಕೆಲವು ಅದ್ಭುತವಾದ ಸೂಪರ್ ಹಿಟ್ ಸಿನಿಮಾಗಳನ್ನು ಅವರು ನೀಡಿದ್ದಾರೆ. ಭಿನ್ನ-ಭಿನ್ನ ರೀತಿಯ ಪಾತ್ರಗಳಲ್ಲಿ ನಟಿಸಬಹುದಾದ ಪ್ರತಿಭೆಯುಳ್ಳ ಜೊತೆಗೆ ಸ್ಟಾರ್ ಗಿರಿ ಸಹ ಉಳ

10 Mar 2026 1:20 pm
ತುಪ್ಪದ ಟ್ಯಾಂಕರ್ ಪಲ್ಟಿ, ತಿರುಪತಿ ಲಡ್ಡು ತಯಾರಿಕೆಗೆ ಅಡಚಣೆಯಾಗುತ್ತಾ? ಆಡಳಿತ ಹೇಳಿದ್ದೇನು?

ಕಡಪ ಜಿಲ್ಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿತ್ತು. ಇದರಿಂದಾಗಿ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ತಯಾರಿಕೆಗೆ ಅಡಣೆಯುಂಟಾಗಿದೆ ಎನ್ನುವ ಸುದ್ದಿ ಹರಡಿತ್

10 Mar 2026 1:17 pm
Video: ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಬೈಕ್ ಸ್ಟಾರ್ಟ್ ಆಗದೆ ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಖದೀಮ!

ವೆಣ್ಣಪ್ಪುವಾದ ತಂಬರವಿಲ ಪ್ರದೇಶದಲ್ಲಿ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಯುವತಿಯ ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ದುಷ್ಕರ್ಮಿ ಸಿಕ್ಕಿಬಿದ್ದಿದ್ದಾನೆ. ಯುವತಿ ಬಿದ್ದಾಗ ಸರ ಕದ್ದು ಹೋಗಲು ಪ್ರಯತ್ನಿಸಿದ್ದ

10 Mar 2026 1:15 pm
ಬೆಂಗಳೂರಲ್ಲಿ LPG ಕೊರತೆ: 3 ಸ್ಟಾರ್ ಹೋಟೆಲ್​​ನಲ್ಲಿ ಅಡುಗೆ ಮಾಡಲು ಸೌದೆ ತಂದ ಸಿಬ್ಬಂದಿ

ಬೆಂಗಳೂರಿನ ಹೋಟೆಲ್‌ಗಳು ತೀವ್ರ LPG ಸಿಲಿಂಡರ್ ಕೊರತೆ ಎದುರಿಸುತ್ತಿವೆ. ದರ ಏರಿಕೆ ಜೊತೆಗೆ ಸಿಲಿಂಡರ್‌ಗಳ ಲಭ್ಯತೆಯಿಲ್ಲದೆ, ಹಲವು 3 ಸ್ಟಾರ್ ಹೋಟೆಲ್‌ಗಳು ಅಡುಗೆಗೆ ಸೌದೆಯನ್ನು ಬಳಸುವ ಅನಿವಾರ್ಯತೆಗೆ ಸಿಲುಕಿವೆ. ವಾಣಿಜ್ಯ ಸಿ

10 Mar 2026 1:13 pm
ಬೆಂಗಳೂರಿನ ಏರ್​ಪೋರ್ಟ್​ಗೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್​ ನೋಡಿ ಸಿಬ್ಬಂದಿ ಶಾಕ್

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಮಾಚಾರದ ಪಾರ್ಸೆಲ್ ಪತ್ತೆಯಾಗಿರುವುದು ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಸಿದೆ. ಮಹಿಳೆ-ಪುರುಷರ ಬೆತ್ತಲೆ ಫೋಟೋ, ಕೊಳೆತ ಟೊಮ್ಯಾಟೋ, ಹೂವಿನ ಹಾರ, ಕಬ್ಬಿಣದ ತುಂ

10 Mar 2026 1:11 pm
ಆಹ್ವಾನ ಇಲ್ಲದೇ ಮದುವೆ, ರಿಸೆಪ್ಷನ್ ಊಟಕ್ಕೆ ಹೋಗಿ ಸಿಕ್ಕಿಬಿದ್ದರೆ ಶಿಕ್ಷೆ ಏನು ಗೊತ್ತೇ? ಕೇಳಿದ್ರೆ ಶಾಕ್ ಆಗ್ತೀರಿ!

ಅತಿಥಿ ದೇವೋ ಭವ ಎಂಬುದು ನಮ್ಮ ಸಂಸ್ಕೃತಿಯಾದರೂ ಆಧುನಿಕ ಕಾಲಘಟ್ಟದಲ್ಲಿ ಆಹ್ವಾನವಿಲ್ಲದೆ ಮದುವೆ ಅಥವಾ ಇನ್ನಿತರ ಖಾಸಗಿ ಸಮಾರಂಭಕ್ಕೆ ಊಟಕ್ಕೆ ಹೋದರೆ ಶಿಕ್ಷೆಯನ್ನೂ ಎದುರಿಸಬೇಕಾಗಿ ಬರಬಹುದು ಗೊತ್ತೇ? 3 ತಿಂಗಳು ಜೈಲು ಅಥವಾ ದ

10 Mar 2026 1:07 pm
‘ಧುರಂಧರ್ 2’ ಟಿಕೆಟ್ ಬೆಲೆ, ಯಾವ ನಗರದಲ್ಲಿ ಹೆಚ್ಚು? ಎಲ್ಲಿ ಕಡಿಮೆ?

Dhurandhar 2 movie: ‘ಧುರಂಧರ್ 2’ ಸಿನಿಮಾದ ಪ್ರೀಮಿಯರ್ ಶೋನ ಟಿಕೆಟ್​​ಗಳ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು, ಭಾರತದ ಹಲವು ಪ್ರಮುಖ ನಗರಗಳಲ್ಲಿ ಮಾರ್ಚ್ 18ರ ಸಂಜೆಯೇ ಸಿನಿಮಾದ ಪ್ರೀಮಿಯರ್ ಶೋಗಳ ಪ್ರದರ್ಶನ ಆಗಲಿದೆ. ಭಾರಿ ದುಬಾರಿ ಬೆಲ

10 Mar 2026 1:04 pm
Video: ಬಲೆ ಭಾರವಾಗ್ತಿದೆ ದೊಡ್ಡ ಮೀನಿರಬಹುದು ಎಂದು ಎಳೆದವರಿಗೆ ಸಿಕ್ಕಿದ್ದು ಹೆಬ್ಬಾವು

ಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ಅಪರೂಪದ ಘಟನೆ ನಡೆದಿದೆ. ತೇಕುಲಪಲ್ಲಿ ಮಂಡಲದ ರೋಲ್ಲಪಾಡು ಗ್ರಾಮದ ಕೊಳದಲ್ಲಿ ಮೀನುಗಾರಿಕೆಗೆ ಇಟ್ಟಿದ್ದ ಬಲೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಸಿಲುಕಿ ಸಾವನ್ನಪ್ಪಿದೆ.ಪ

10 Mar 2026 12:47 pm
ಪಿಎಂ ಕಿಸಾನ್ ಯೋಜನೆ; ಮಾ. 13ಕ್ಕೆ ಸಿಗುತ್ತಾ 22ನೇ ಕಂತಿನ ಹಣ? ಇಲ್ಲಿದೆ ಈ ಸ್ಕೀಮ್​ನ ವಿವರ

PM Kisan Scheme, 22nd installment to be released on this date: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 22ನೇ ಕಂತಿನ ಹಣಕ್ಕಾಗಿ ಕೋಟ್ಯಂತರ ರೈತರು ಕಾಯುತ್ತಿದ್ದಾರೆ. ಫೆಬ್ರುವರಿಯಲ್ಲೇ ಹಣ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಈ ವಾರ ಕಂತಿನ ಹಣವಾದ 2,000 ರ

10 Mar 2026 12:33 pm
Video: ಪ್ರಶ್ನೆಗೆ ಉತ್ತರ ಹೇಳಂದ್ರೆ ಹೊಟ್ಟೆ ನೋವೆಂದು ಕುಂಟು ನೆಪ ಹೇಳಿದ ಪುಟಾಣಿ, ಮುಂದೇನಾಯ್ತು ನೋಡಿ

ಪುಟಾಣಿಗಳೇ ಹಾಗೆನೇ ಬಿಡಿ, ಹೋಮ್ ವರ್ಕ್ ಮಾಡೋಕೆ ಕುಳಿತರಂತೂ ನಿದ್ದೆ ಬರುತ್ತದೆ ಎಂದು ಕಥೆ ಹೇಳ್ತಾರೆ. ಪುಸ್ತಕ ಕಂಡರೆ ಓಡಿ ಹೋಗ್ತಾರೆ. ಹೆತ್ತವರಿಗಷ್ಟೇ ಅಲ್ಲ, ಶಿಕ್ಷಕರಿಗೂ ಕೂಡ ಈಗಿನ ಮಕ್ಕಳನ್ನು ಸಂಭಾಳಿಸಿಕೊಂಡು ಹೋಗುವಷ್

10 Mar 2026 12:30 pm
Video: ಆಟಿಕೆಯ ರೀತಿ ಹಾವಿನ ಜತೆ ಆಟವಾಡಿದ ಪೋರ

ದೊಡ್ಡವರೇ ಹಾವನ್ನು ನೋಡಿ ಭಯಪಡುತ್ತಾರೆ. ಆದರೆ ಪುಟ್ಟ ಬಾಲಕ ಆಟಿಕೆಯಂತೆ ಅದರೊಂದಿಗೆ ಆಟವಾಡಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿರುವ ಮಗು ತನ್ನ ಬರಿ ಕೈಗಳಿಂದಲೇ ಹಾವನ್ನು ಹಿಡಿಯುತ್ತದೆ, ಆದರೆ ಯಾವುದೇ ಭಯ ಇಲ್ಲ, ದೊಡ್

10 Mar 2026 12:22 pm
IDBI Bank Recruitment: ಪದವೀಧರರಿಗೆ ಸುವರ್ಣಾವಕಾಶ; IDBI ಬ್ಯಾಂಕ್‌ನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ

ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) 1300 ಜೂನಿಯರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವೀಧರರು ಮತ್ತು ಬ್ಯಾಂಕಿಂಗ್ ಅನುಭವವುಳ್ಳವರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ವಾರ

10 Mar 2026 12:22 pm
ಜಕ್ಕೂರು ವಿಲ್ಲಾ ಗ್ಯಾಂಗ್ ರೇಪ್ ಕೇಸ್: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರಿನ ಜಕ್ಕೂರು ವಿಲ್ಲಾ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಚುರುಕಾಗಿದ್ದು, ಸ್ಫೋಟಕ ಮಾಹಿತಿ ಬಯಲಾಗಿದೆ. ಆರೋಪಿಗಳಾದ ಡಿಕ್ಸನ್ ಮತ್ತು ನಿಖಿಲ್ ಕಾಲೇಜು ಯುವತಿಯರನ್ನೇ ಗುರಿಯಾಗಿಸಿ, ಅಮೃತಹಳ್ಳಿ ವಿಲ್ಲಾದಲ್ಲಿ ಗೋವಾದಿಂದ

10 Mar 2026 12:18 pm
ಅಬ್ಬಾ ಇಷ್ಟೊಂದಾ! ಟೀಮ್ ಇಂಡಿಯಾಗೆ ಬಹುಮಾನ ಘೋಷಣೆ

India vs New Zealand: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ

10 Mar 2026 12:07 pm
ಗಿಲ್ಲಿಗೆ ಇಷ್ಟ ಆಯ್ತು ಈ ಸೀರಿಯಲ್ ಟೈಟಲ್ ಟ್ರ್ಯಾಕ್

ಗಿಲ್ಲಿ ನಟ ಅವರು ಈಗ ಬಿಗ್ ಬಾಸ್ ಪೂರ್ಣಗೊಳಿಸಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ರಾಣಿ ಸೀರಿಯಲ್ ಬಗ್ಗೆ ಮಾತನಾಡಿದ್ದಾರೆ. ಈ ಸೀರಿಯಲ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದರ ಟೈಟಲ್ ಟ್ರ್ಯಾಕ್ ಗ

10 Mar 2026 12:06 pm
ಅಪ್ಪ ಏಳನೇ ಬಾರಿ ಮದುವೆಯಾಗ್ತಿದ್ದಾರೆ ಯಾರಾದ್ರೂ ತಡೀರಿ, ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗ

ಅಪ್ಪ ಏಳನೇ ಮದುವೆ(Marriage)ಯಾಗುತ್ತಿರುವುದನ್ನು ತಡೆಯುವಂತೆ ಮಗ ಪೊಲೀಸರ ಬಳಿ ದೂರು ನೀಡಿರುವ ಘಟನೆ ಅಜಂಗಢದ ಅಹ್ರೌಲಾದಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ವಿವಾಹ ಸಿದ್ಧತೆಗಳನ್ನು ತಡೆಯಲು ಪೊಲೀಸ

10 Mar 2026 11:59 am
ಮೈಸೂರು ರೇಷ್ಮೆ ಸೀರೆ ಇನ್ನು ಆನ್​ಲೈನಲ್ಲಿ ಸಿಗೋದು ಅನುಮಾನ! ಕಾರಣ ಇಲ್ಲಿದೆ

ಮೈಸೂರು ಸಿಲ್ಕ್ ಸೀರೆಗಳಿಗೆ ಅಭೂತಪೂರ್ವ ಬೇಡಿಕೆ ವ್ಯಕ್ತವಾಗಿದ್ದು, ಕೆಎಸ್‌ಐಸಿಯು ಆನ್‌ಲೈನ್ ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಬಗ್ಗೆ ಚಿಂತಿಸುತ್ತಿದೆ. ಪೂರೈಕೆ ನಿರ್ವಹಣೆಯ ಸವಾಲುಗಳಿಂದಾಗಿ ಈ ಕ್ರಮವನ್ನ

10 Mar 2026 11:53 am
ಸೂರ್ಯಕುಮಾರ್​ ಯಾದವ್​​ಗೆ ಅದೃಷ್ಟ ತಂದುಕೊಟ್ಟ ಕಾಪು ಮಾರಿಯಮ್ಮ: ಟಿ20 ವಿಶ್ವಕಪ್​​ ಗೆಲುವಿನ ಬೆನ್ನಲ್ಲೇ ವಿಶೇಷ ಪೂಜೆ

ಭಾರತ ಟಿ20 ವಿಶ್ವಕಪ್ ಗೆಲುವಿನ ನಾಯಕ ಸೂರ್ಯಕುಮಾರ್ ಯಾದವ್ ಪತ್ನಿ ಕುಟುಂಬಕ್ಕೂ ಉಡುಪಿಯ ಕಾಪು ಮಾರಿಯಮ್ಮ ದೇವಸ್ಥಾನಕ್ಕೂ ವಿಶೇಷ ನಂಟಿದೆ. SKY ಕ್ರಿಕೆಟ್ ಯಶಸ್ಸಿಗೆ ದೇವಿಯ ಅಶೀರ್ವಾದವೇ ಕಾರಣವೆಂದು ಹೇಳಲಾಗ್ತಿದ್ದು, ಇದಕ್ಕೆ

10 Mar 2026 11:49 am
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು! ಹನಿಟ್ರ್ಯಾಪ್ ಮಾಡುತ್ತಿದ್ದ ಕತರ್ನಾಕ್ ಲೇಡಿ ಅರೆಸ್ಟ್

ಬೆಳಗಾವಿ ಪೊಲೀಸರು ಶ್ರೀಮಂತರನ್ನು ಸಾಮಾಜಿಕ ಜಾಲತಾಣಗಳ ಮೂಲಕ ವಂಚಿಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಬಳಸಿ ಪರಿಚಯ ಮಾಡಿಕೊಂಡು, ಲಾಡ್ಜ್‌ಗೆ ಕರೆಸಿ ಹಣ, ಚಿನ್ನ ಮತ್ತು ಕಾರುಗಳನ್ನು ದ

10 Mar 2026 11:45 am