ತಮಿಳುನಾಡಿನಾದ್ಯಂತ ಸರ್ಕಾರ ಮತ್ತು ಸಾರ್ವಜನಿಕರು ಜಲ್ಲಿಕಟ್ಟು, ಮಂಜು ವಿರಾಟು ಮತ್ತು ಹೋರಿ ಓಟದ ಸ್ಪರ್ಧೆಗಳನ್ನು ಆಯೋಜಿಸುತ್ತಾರೆ. ಇಂದು ವೆಲ್ಲೂರಿನಲ್ಲಿ ಹೋರಿ ಓಟ ಸ್ಪರ್ಧೆಯನ್ನು ನಡೆಸಲಾಯಿತು. ಇದರಲ್ಲಿ 200ಕ್ಕೂ ಹೆಚ್ಚು
ಸಂಕ್ರಾಂತಿಗೆ ಸೂರ್ಯ ಪಥ ಬದಲಾಗಿದೆ. ಹಾಗೆಯೇ ಕರ್ನಾಟಕ ಕಾಂಗ್ರೆಸ್ನೊಳಗೂ ನಾಯಕತ್ವ ಬದಲಾವಣೆಯ ಚರ್ಚೆ ಗರಿಗೆದರಿದೆ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರೆಯೋ ಎಲ್ಲ ಲಕ್ಷಣಗಳು ಗೋಚರಿಸ್ತಿವೆ. ಯಾಕ
ಗಿಲ್ಲಿ ನಟ ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಬಹಳ ದೊಡ್ಡದು. ಎಷ್ಟರಮಟ್ಟಿಗೆ ಎಂದರೆ ಗಿಲ್ಲಿ ಅವರ ಭಾವಚಿತ್ರವನ್ನು ಅನೇಕರು ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಗಿಲ್ಲಿ ನಟ ಅವರೇ ಫಿನಾಲೆಯಲ್ಲಿ ಟ್ರೋಫಿ ಗೆಲ್ಲುತ್ತಾರೆ ಎಂಬುದು
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುವ ವೀಡಿಯೊಗಳು ಕೆಲವೊಮ್ಮೆ ಆಘಾತಕಾರಿಯಾಗಿರುತ್ತವೆ. ಇದೀಗ ಆಘಾತಕಾರಿ ವೀಡಿಯೊವೊಂದು ಕಾಣಿಸಿಕೊಂಡಿದ್ದು, ಇದರಲ್ಲಿ ಒಬ್ಬ ವೃದ್ಧ ವ್ಯಕ್ತಿ 6 ಅಡಿ ಉದ್ದದ ವಿಷಪೂರಿತ ಹಾವಿನೊಂದಿಗೆ ಹುಡುಗಾಟ
Students Elections: ರಾಜ್ಯದಲ್ಲಿ ಬ್ಯಾನ್ ಆಗಿದ್ದ ಕಾಲೇಜು ಎಲೆಕ್ಷನ್ ಮತ್ತೆ ಶುರುವಾಗವ ಲಕ್ಷಣಗಳು ಕಂಡು ಬರ್ತಿದೆ.. ಸ್ಟೂಡೆಂಟ್ ಲೀಡರ್ ಹುಟ್ಟು ಹಾಕುಲು ಸರ್ಕಾರ ಮುಂದಾಗಿದೆ. ಈ ವರ್ಷದಿಂದ ಮತ್ತೆ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಎಲ
Radha Yadav Maiden WPL fifty: ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 183 ರನ್ ಗಳಿಸಿದೆ. ಆರಂಭಿಕ ಆಘಾತದ ನಂತರ, ರಾಧಾ ಯಾದವ್ ಅವರ ಚೊಚ್ಚಲ WPL ಅರ್ಧಶತಕ (66 ರನ್) ಮತ್ತು ರಿಚಾ ಘೋಷ
Learn to control expense using this 50-30-20 rule: ಹಣಕಾಸು ಕೈಲಿ ನಿಲ್ಲದೇ ಇರುವ ಸಮಸ್ಯೆಯು ಶೇ. 50ಕ್ಕಿಂತಲೂ ಹೆಚ್ಚಿನ ಜನರನ್ನು ಕಾಡುತ್ತಿದೆ. ಸರಿಯಾದ ಪ್ಲಾನಿಂಗ್ ಇಲ್ಲದೇ ಜೀವನ ನಡೆಸುವುದರ ಫಲ ಇದು. ನಿಮ್ಮ ಆದಾಯದಲ್ಲಿ ಯಾವುದಕ್ಕೆ ಎಷ್ಟು ಮಿತಿಯಲ್ಲಿ ಖ
ಫಿನಾಲೆ ತಲುಪಿರುವ 7 ಸ್ಪರ್ಧಿಗಳು ಕೆಲವು ವಿಷಯದಲ್ಲಿ ಭೇಷ್ ಎನಿಸಿಕೊಂಡರೆ, ಇನ್ನು ಕೆಲವು ವಿಷಯದಲ್ಲಿ ಟೀಕೆಗೆ ಗುರಿ ಆದರು. ಈ ಎಲ್ಲ ಸ್ಪರ್ಧಿಗಳ ವ್ಯಕ್ತಿತ್ವ ಕೂಡ ಭಿನ್ನ ಆಗಿವೆ. ಒಬ್ಬರು ಇದ್ದಂತೆ ಇನ್ನೊಬ್ಬರು ಇಲ್ಲ. ಅಂತಿಮವ
ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 17-18ರಂದು ಪಶ್ಚಿಮ ಬಂಗಾಳ, ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಹೌರಾ ಮತ್ತು ಗುವಾಹಟಿ ನಡುವಿನ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಚುನಾವಣೆ ನಡೆ
ಎಲ್ಲರ ಕುತೂಹಲ ಕೆರಳಿಸಿದ್ದ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ 25 ವರ್ಷಗಳ ತಮ್ಮ ಅಧಿಪತ್ಯವನ್ನು ಕಳೆದುಕೊಂಡಿದ್ದಾರೆ. ಈ ಬಾರಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಮೇಯರ್ ಸ್ಥಾನ ಸಿಗಲಿದೆ
Team India T20 Squad: ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಟಿ20 ಸರಣಿಗೆ ಟೀಂ ಇಂಡಿಯಾ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಗಾಯದ ಕಾರಣ ವಾಷಿಂಗ್ಟನ್ ಸುಂದರ್ ಮತ್ತು ತಿಲಕ್ ವರ್ಮಾ ತಂಡದಿಂದ ಹೊರಗುಳಿದಿದ್ದಾರೆ. ಇವರ ಬದಲಿಗೆ ಅ
ಯಾದಗಿರಿ ಮೈಲಾಪುರದ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಕುರಿಮರಿಗಳನ್ನು ಪಲ್ಲಕ್ಕಿಗೆ ಎಸೆಯುವ ಸಂಪ್ರದಾಯ ನಿಷೇಧಿಸಲಾಗಿದೆ. ಹೀಗಿದ್ದರು ಕೆಲ ಭಕ್ತರು ತಂದಿದ್ದ 778 ಕುರಿಮರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸದ್
ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಹೊರರಾಜ್ಯದವರಿಗೆ ಪೇಯಿಂಗ್ ಗೆಸ್ಟ್(ಪಿ.ಜಿ)ಗಳೇ ಆಶ್ರಯ ತಾಣ. ಆದರೆ ಪಿಜಿಗಳಲ್ಲಿ ದುಡ್ಡಿನ ಆಸೆಗೆ ಶುಚಿತ್ವ ಸೇರಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನ ಅನುಸರಿಸದೇ ಕಳ್ಳಾಟ ನಡೆಸು
ಒತ್ತಡವನ್ನು ಹಗುರವಾಗಿ ತೆಗೆದುಕೊಳ್ಳುವವರಲ್ಲಿ ನೀವು ಒಬ್ಬರೇ? ಒತ್ತಡದಿಂದ ಏನೂ ಆಗಲ್ಲ ಎಂದು ಅಂದುಕೊಂಡಿದ್ದೀರಾ? ಹಾಗಿದ್ದಲ್ಲಿ, ತಪ್ಪದೆ ಈ ಸ್ಟೋರಿ ಓದಿ. ಒತ್ತಡಕ್ಕೆ ನಿರಂತರವಾಗಿ ಒಡ್ಡಿಕೊಳ್ಳುವುದರಿಂದ ನಮ್ಮ ದೇಹದಲ್ಲಿ
ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಗೆಲುವು ಸಾಧಿಸಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಮಹಾರಾಷ್ಟ್ರದ 29 ಪುರಸಭೆಗಳ ಚುನಾವಣೆಯಲ್ಲಿ ಮಹಾಯುತಿಯ ವಿಜಯಕ್ಕ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ತಲುಪಿರುವ ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ಅವರ ಹುಟ್ಟೂರಿನಲ್ಲಿ ಜನರು ದೊಡ್ಡ ದೊಡ್ಡ ಬ್ಯಾನರ್, ಕಟೌಟ್ ಹಾಕಿ ಸಂಭ್ರಮಿಸುತ್ತಿದ್ದಾರೆ
ಯಶಸ್ಸಿಗಾಗಿ ಏನು ಮಾಡಬೇಕು, ಜೀವನವನ್ನು ಹೇಗೆ ನಡೆಸಬೇಕು ಸೇರಿದಂತೆ ಜೀವನಕ್ಕೆ ಸಂಬಂಧಿಸಿ ಅನೇಕಾರು ವಿಷಯಗಳ ಬಗ್ಗೆ ಆಚಾರ್ಯ ಚಾಣಕ್ಯರು ತಿಳಿಸಿದ್ದಾರೆ. ಅದೇ ರೀತಿ ಅವರು ವಿಶೇಷವಾಗಿ ಯುವ ಜನರ ಈ ಕೆಲವೊಂದು ಅಭ್ಯಾಸಗಳು ಜೀವನಕ
ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ನಡೆದ ಹೃದಯ ಸ್ಪರ್ಶಿ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳೆಯನ್ನು ಇಷ್ಟಪಟ್ಟ ಸಹ-ಪ್ರಯಾಣಿಕಳಿಗೆ ಹುಡುಗಿಯೊಬ್ಬಳು ತನ್ನ ಬಳೆಯನ್ನೇ ನೀಡಿರುವ ಘಟನೆ ನಡೆದಿದೆ. ಮಹಿಳೆ ಈ ಸನ
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದನಿಧಿ ಪತ್ತೆ ಆಗಿದ್ದು, ಇದರ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಖನನ ಕಾರ್ಯ ಶುರುವಾಗಿದೆ. ಇಂದು (ಜನವರಿ 16) ಕೋಟೆ ವೀರಭದ್ರೇಶ್ವರ ದೇಗುಲದ ಮುಂದೆ ನಡೆದ ಮೊದಲ ದಿನದ ಉ
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಖಂಡಿಸಿ ಜನವರಿ 17ರಂದು ಬಿಜೆಪಿ ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಅವರು ಇಂದು ರಾತ್ರಿ 10 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗ
ಹಾಲು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಅಮೃತದಷ್ಟು ಪ್ರಯೋಜನಗಳನ್ನು ನೀಡುವ ಹಾಲಿನಲ್ಲಿಯೂ ಕೂಡ ಕೆಲವು ನ್ಯೂನತೆಗಳಿರಬಹುದು ಎಂದರೆ ನಂಬುತ್ತೀರಾ? ಹೌದು, ಹಾಲಿನ ಸೇ
RCB vs Gujarat Giants: ಮಹಿಳಾ ಪ್ರೀಮಿಯರ್ ಲೀಗ್ನ 9ನೇ ಪಂದ್ಯದಲ್ಲಿ RCB ಮತ್ತು ಗುಜರಾತ್ ಜೈಂಟ್ಸ್ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಕಾದಾಡಲಿವೆ. ಗುಜರಾತ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರ್ಸಿಬಿ ಮೊದಲು ಬ್ಯಾ
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವಕ್ಕಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟ (Karnataka Power Tussle) ಮುಂದುವರೆದಿದೆ. ಸಿಎಂ ಆಗಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ರಾಹುಲ್ ಗಾಂಧಿ ಮನವೊಲಿಕೆಗೆ ಇನ್ನಿ
ಪ್ರೇಮಿಗಳ ದಿನದಂದು, ಅಂದರೆ ಫೆಬ್ರವರಿ 14ಕ್ಕೆ ಧನುಷ್ ಹಾಗೂ ಮೃಣಾಲ್ ಠಾಕೂರ್ ಅವರು ಮದುವೆ ಆಗುತ್ತಾರೆ ಎನ್ನಲಾಗಿದೆ. ಕಳೆದ ಕೆಲವು ತಿಂಗಳಿಂದ ಅವರಿಬ್ಬರು ಡೇಟಿಂಗ್ ಮಾಡುತ್ತಿರುವ ಬಗ್ಗೆ ಗಾಸಿಪ್ ಕೇಳಿಬರುತ್ತಲೇ ಇದೆ. ಈಗ ಮಾಧ್
Government blocks 242 illegal betting, gambling website links: ಕೇಂದ್ರ ಸರ್ಕಾರ ಇವತ್ತು (ಜನವರಿ 16) ಒಂದೇ ದಿನ 242 ಅಕ್ರಮ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ವೆಬ್ಸೈಟ್ಗಳನ್ನು ಬ್ಲಾಕ್ ಮಾಡಿದೆ. 2025ರ ಆಗಸ್ಟ್ನಲ್ಲಿ ಹೊಸ ಗೇಮಿಂಗ್ ಕಾಯ್ದೆ ಜಾರಿಯಾದ ಬಳಿಕ 7,800ಕ್ಕ
David Warner's Explosive 110*: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಬಿಗ್ ಬ್ಯಾಷ್ ಲೀಗ್ 2025-26 ರಲ್ಲಿ ಸ್ಫೋಟಕ 110* ರನ್ ಬಾರಿಸಿದ್ದಾರೆ. ಈ ಶತಕದೊಂದಿಗೆ, ವಾರ್ನರ್ ತಮ್ಮ 10 ನೇ ಟಿ20 ಶತಕವನ್ನು ಗಳಿಸಿ ವಿರಾಟ್ ಕೊಹ್ಲಿ (9 ಶತಕಗಳು) ಅವರನ್
ವೇಗವಾಗಿ ಬಂದ ಬೊಲೆರೋ ಪಿಕ್-ಅಪ್ ಎದುರಿಗೆ ತೆರಳುತ್ತಿದ್ದ KSRTC ಬಸ್ಗೆ ಹಿಂದಿನಿಂದ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎರ
ಬೆಂಗಳೂರಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಅಪಘಾತದ ನೆಪದಲ್ಲಿ ವ್ಯಕ್ತಿಯನ್ನು ಮುಗಿಸಲು ಸಂಚು ರೂಪಿಸಿದ ಘಟನೆಯೊಂದು ನಡೆದಿದೆ. ವೈಯಕ್ತಿಕ ದ್ವೇಷವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಸದ್ಯ ಹೊಲ್ಲೆಗೊಳಗಾದ
ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ ಯೂಟ್ಯೂಬರ್ ಅಕ್ರಮ ಪ್ರವೇಶ ಮಾಡಿ, ಡ್ರೋನ್ ಬಳಸಿ ಚಿತ್ರೀಕರಣ ಮಾಡಿದ ಕಾರಣ ಅರಣ್ಯ ಇಲಾಖೆ ಎಫ್ಐಆರ್ ದಾಖಲಿಸಿದೆ. ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿಯಮಗಳನ್ನು ಉಲ್ಲಂಘಿಸಿ ವೀಡಿಯೊಗಳನ
ಸಿಬ್ಬಂದಿ ಆಯ್ಕೆ ಆಯೋಗ (SSC) 2026 ರ ಕಾನ್ಸ್ಟೇಬಲ್ GD ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಿಸಿದೆ. ಲಕ್ಷಾಂತರ ಅಭ್ಯರ್ಥಿಗಳಲ್ಲಿ 50,047 ಮಂದಿ ಯಶಸ್ವಿಯಾಗಿದ್ದಾರೆ. ಲಿಖಿತ, ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳ ನಂತರ ಆಯ್ಕೆಯಾದವರು ಅಧಿ
ಒಡಿಶಾದ ಪುರಿಯ ಜಗನ್ನಾಥ ದೇವಾಲಯದ ಸಮೀಪದಲ್ಲಿರುವ ಬೇಡಿ ಹನುಮಾನ್ ದೇವಾಲಯವು ವಿಶಿಷ್ಟವಾಗಿದೆ. ಇಲ್ಲಿ ಹನುಮಂತನನ್ನು ಬಂಗಾರದ ಸರಪಳಿಯಲ್ಲಿ ಬಂಧಿಸಲಾಗಿದೆ. ಸಮುದ್ರದ ಅಲೆಗಳು ಜಗನ್ನಾಥ ದೇವಾಲಯಕ್ಕೆ ನುಗ್ಗುವುದನ್ನು ತಡೆಯ
ಹರಿದ್ವಾರದ ಹರ್ ಕಿ ಪೌರಿಯಲ್ಲಿ ಹಿಂದೂಯೇತರರು, ರೀಲ್ ಮಾಡುವವರ ಪ್ರವೇಶ ಮತ್ತು ಡ್ರೋನ್ಗಳ ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹರಿದ್ವಾರದ ಹರ್ ಕಿ ಪೌರಿಯ ವಿವಿಧ ಸ್ಥಳಗಳಲ್ಲಿ ಹಿಂದೂಗಳಲ್ಲದವರಿಗೆ ಪ್ರವೇಶವನ
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ಬ್ಲಾಕ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಜನವರಿ 30ರೊಳಗೆ ಆನ್ಲೈನ್
RCB IPL 2026 Home Ground: ಐಪಿಎಲ್ 2026 ರಲ್ಲಿ ಆರ್ಸಿಬಿ ತವರು ಪಂದ್ಯಗಳನ್ನು ಎಲ್ಲಿ ಆಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಕಳೆದ ವರ್ಷದ ಕಾಲ್ತುಳಿತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತೆ ಹೆಚ್ಚಿಸಲು 4.5 ಕೋಟಿ ರೂ. ವೆಚ್ಚದಲ್ಲಿ ಎಐ ಕ
ದಾವಣಗೆರೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿಯ ಸಮೀಪದ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ. ಹೋರಿ ಹಬ್ಬಕ್ಕೆಂದು ತೆರಳಿದ್ದ ವ್ಯಕ್ತಿ ನಿಗೂಢವಾಗಿ ಮೃತಪಟ್ಟಿದ್ದು, ಕುಟುಂಬಸ್ಥರು ಇದು ಕೊ
ಧಾರವಾಡ ಜಿಲ್ಲೆಯ ಮಾವು ಬೆಳೆಗಾರರು ಹಲವು ವರ್ಷಗಳಿಂದ ನಷ್ಟ ಎದುರಿಸುತ್ತಿದ್ದಾರೆ. ಈ ಬಾರಿ ಡಿಸೆಂಬರ್ನಲ್ಲಿ ಉತ್ತಮ ಹೂವು ಬಿಟ್ಟಿದ್ದರಿಂದ ಬಂಪರ್ ಬೆಳೆಯ ನಿರೀಕ್ಷೆ ಮೂಡಿತ್ತು. ಆದರೆ ಜನವರಿಯಲ್ಲಿ ಅಕಾಲಿಕ ಮಳೆ ಮತ್ತು ತಾಪ
ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ ಕೊಬ್ಬರಿ ಹೋರಿಯು (Kobbari Hori) ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಹಾವೇರಿ ತಾಲ್ಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ. ಜಗದೀಶ್ ನಾಗಪ್ಪ ಮಾಣೆಗರ ಎನ್ನುವರಿಗೆ ಸೇ
ಕಾರ್ತಿಕ್ ಆರ್ಯನ್ ಅಭಿನಯದ ಹೊಸ ಸಿನಿಮಾ ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಸೋತಿದೆ. ಈ ಸಿನಿಮಾಗೆ ಬಂಡವಾಳ ಹೂಡಿದ ಕರಣ್ ಜೋಹರ್ ಅವರಿಗೆ ಬಹುಕೋಟಿ ರೂಪಾಯಿ ನಷ್ಟ ಆಗಿದೆ. ಆದ್ದರಿಂದ ಕಾರ್ತಿಕ್ ಆರ್ಯನ್ 15 ಕೋಟಿ ರೂಪಾಯಿ ಸಂಬಳ ಬಿ
ಬಿಗ್ ಬಾಸ್ ಮನೆಯಲ್ಲಿರೋ ಗಿಲ್ಲಿ ನಟ ಅವರು ಸಾಕಷ್ಟು ಏಳುಬೀಳುಗಳನ್ನು ನೋಡಿದ್ದಾರೆ. ಈಗ ಅವರು ಹಳೆಯ ಕಥೆಯನ್ನು ಹೇಳಿಕೊಂಡಿದ್ದಾರೆ. ಈ ವೇಳೆ ಅವರುಗಳು ಆಡಿದ ಮಾತಿಗೆ ಎಲ್ಲರೂ ಕಣ್ಣೀರು ಹಾಕಿದ್ದಾರೆ. ಗಿಲ್ಲಿ ಅವರು ಅನ್ನವನ್ನು
ಚಳಿಗಾಲವಾದರೂ ಕೂಡ ಕೆಲವರಿಗೆ ಚಳಿ ಅಷ್ಟಾಗಿ ತಾಗುವುದಿಲ್ಲ. ಈ ರೀತಿಯಾಗುವುದನ್ನು ನೀವು ಗಮನಿಸಿರಬಹುದು. ಆದರೆ ನೀವು ಎಂದಾದರೂ ಈ ವಿಷಯದ ಕುರಿತು ಆಳವಾದ ಚಿಂತನೆ ಮಾಡಿದ್ದೀರಾ ಅಥವಾ ಈ ರೀತಿ ಆಗುವುದಕ್ಕೆ ಕಾರಣವೇನು ಎಂದು ಯೋಚ
ಸಿಎಂ ಸಿದ್ದರಾಮಯ್ಯನವರು ಇಂದು (ಜನವರಿ 16) ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟಿಸಿದರು. ಬಳಿಕಸಿದ್ದರಾಮಯ್ಯನವರು ನೇರವಾಗಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಕೆಎ
India Women vs Australia Women 2026: ಭಾರತ ಮಹಿಳಾ ಕ್ರಿಕೆಟ್ ತಂಡವು 2026 ರಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡು ಏಕದಿನ, ಟಿ20 ಮತ್ತು ಟೆಸ್ಟ್ ಸರಣಿ ಆಡಲಿದೆ. ಹರ್ಮನ್ಪ್ರೀತ್ ಕೌರ್ ನಾಯಕತ್ವದ ತಂಡಕ್ಕೆ ಇದು ಸವಾಲಿನ ಸರಣಿ. ಆಸ್ಟ್ರೇಲಿಯಾದಲ್ಲಿ ಭಾರ
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಯಶಸ್ಸು, ಪಾಕಿಸ್ತಾನದ ಭಯೋತ್ಪಾದನಾ ನೀತಿಯ ಬಗ್ಗೆ ಲಷ್ಕರ್ ಕಮಾಂಡರ್ ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್ಇಟಿ) ಕಮಾಂಡರ್ ಹಫೀಜ್ ಅಬ್ದುಲ್ ರೌಫ್
ಸೂಪರ್ ಹಿಟ್ 'ಧುರಂಧರ್' ಚಿತ್ರದ ಸೀಕ್ವೆಲ್ 'ಧುರಂಧರ್ 2' ಬಿಡುಗಡೆ ದಿನಾಂಕದ ಬಗ್ಗೆ ಗೊಂದಲ ಮುಂದುವರಿದಿದೆ. ಅಕ್ಷಯ್ ಖನ್ನಾ ಅವರ ಕಾಲ್ಶೀಟ್ ಮತ್ತು ರೀಶೂಟ್ ಕಾರಣದಿಂದ ಮಾರ್ಚ್ 19ರ ಬಿಡುಗಡೆ ಮುಂದೂಡಿಕೆ ವದಂತಿ ಹರಡಿತ್ತು. ಆದರೆ,
ಬೀದರ್ನಲ್ಲಿ ನಡೆದಿದ್ದ 83 ಲಕ್ಷ ರೂ ದರೋಡೆ ಪ್ರಕರಣಕ್ಕೆ ಇದೀಗ ಒಂದು ವರ್ಷ. ಮೂರು ರಾಜ್ಯಗಳ ಪೊಲೀಸರಿಗೆ ದರೋಡೆಕೋರರು ಚಳ್ಳೆಹಣ್ಣು ತಿನ್ನಿಸಿದ್ದಾರೆ. ಇತ್ತ ಗಾಯಾಳು ಕುಟುಂಬಕ್ಕೆ ಜಿಲ್ಲಾಡಳಿತ ಭರವಸೆ ನೀಡಿದ ಆರ್ಥಿಕ ನೆರವು
ಬೆಂಗಳೂರಿನಲ್ಲಿ ಕೇವಲ 1 ವರ್ಷದ ಅನುಭವ ಇರುವ ಸಾಫ್ಟ್ವೇರ್ ಇಂಜಿನಿಯರ್ಗೆ ವಾರ್ಷಿಕ 35 ಲಕ್ಷ ರೂ. ಪ್ಯಾಕೇಜ್ ಆಫರ್ ಕುರಿತು ವೈರಲ್ ಪೋಸ್ಟ್ ಭಾರೀ ಚರ್ಚೆಗೆ ಕಾರಣವಾಗಿದೆ. ಸೈನ್-ಆನ್ ಬೋನಸ್, ESOP, ಭತ್ಯೆಗಳೂ ಸೇರಿ ಈ ಆಫರ್, ಅನುಭವಿ ಉ
‘ಗಿಲ್ಲಿ ಆಲ್ ದ ಬೆಸ್ಟ್. 100 ಪರ್ಸೆಂಟ್’ ಎಂದು ಶಿವಣ್ಣ ಹೇಳಿದ್ದಾರೆ. ‘ಬಿಗ್ ಬಾಸ್ ಕನ್ನಡ 12’ ಫಿನಾಲೆ ಜ.17 ಹಾಗೂ 18ರಂದು ನಡೆಯಲಿದೆ. ಅಶ್ವಿನಿ ಗೌಡ, ಧನುಷ್, ಮ್ಯೂಟೆಂಟ್ ರಘು, ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ ಫಿನಾಲೆ ತ
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೆರಳಬೇಕಿದ್ದ ಹೆಲಿಕಾಪ್ಟರ್ನಲ್ಲಿ (helicopter) ತಾಂತ್ರಿಕ ದೋಷ ಕಂಡು ಬಂದಿದೆ. ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್ಪೋರ್ಟ್
India to overtake USA in 2026 to become world's second largest Solar Market: 2025ರಲ್ಲಿ ಭಾರತದ ಸೌರ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಗಣನೀಯವಾಗಿ ಹೆಚ್ಚಿದೆ. 2026ರಲ್ಲಿ ಚೀನಾ ನಂತರ ವಿಶ್ವದ ಎರಡನೇ ಅತಿದೊಡ್ಡ ಸೌರ ಮಾರುಕಟ್ಟೆಯಾಗಲಿದೆ. ಅಮೆರಿಕದಲ್ಲಿ ಸೌರವಿದ್ಯುತ್ ಸಾಮರ
ಜೆಡಿಎಸ್ ಮುಖಂಡೆಯ ಪುತ್ರ ಕಿರುಕುಳದಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸದ್ಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಷ್ಟು ದಿನ ಕುಟುಂಬಗಳ ಮಧ್ಯೆ ನಡೆಯುತ್ತಿದ್ದ ತಿಕ್ಕಾಟ ಇದೀಗ ಎರಡು ಗ್ರಾಮಗಳ ಮಧ್ಯೆ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) CUET PG 2026-27 ಶೈಕ್ಷಣಿಕ ವರ್ಷದ ಅರ್ಜಿ ಸಲ್ಲಿಸುವ ಗಡುವನ್ನು ವಿಸ್ತರಿಸಿದೆ. ಆಸಕ್ತ ಪದವೀಧರರು ಜನವರಿ 20 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಮಾರ್ಚ್ನಲ್ಲಿ ನಡೆಯುವ CUET PG ಪರೀಕ್ಷೆಯ ಮೂ
ಮುಂಬೈನಲ್ಲಿ 9 ವರ್ಷಗಳ ನಂತರ ನಿನ್ನೆ (ಗುರುವಾರ) ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳು ನಡೆದವು. ಇಂದು ಈ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಮುಂಬೈ ಕಾರ್ಪೋರೇಷನ್ ಗೆಲ್ಲುವುದು ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ವ
ಮಂಡ್ಯದ ಮಾಯಪ್ಪನಹಳ್ಳಿಯಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮದುವೆ ಸಂಭ್ರಮದಲ್ಲಿದ್ದ ಯುವಕನನ್ನು ಆತನ ಅಣ್ಣ ಮತ್ತು ಮಕ್ಕಳೇ ಸೇರಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಗಲಾಟೆ ನಡೆದು, ವಿಷಯ
Bigg Boss Kannada 12: ಗಿಲ್ಲಿಯ ಅಭಿಮಾನಿಗಳು ಪ್ರೀತಿಯಿಂದ ಗಿಲ್ಲಿ ಪರವಾಗಿ ಮತ ಅಭಿಯಾನ ಆರಂಭಿಸಿದ್ದಾರೆ. ದಾವಣಗೆರೆಯಲ್ಲಿ ಗಿಲ್ಲಿ ಅಭಿಮಾನಿಗಳು ಪೆಂಡಾಲ್-ಮೈಕ್ ಹಾಕಿಸಿ ಗಿಲ್ಲಿ ಪರವಾಗಿ ಮತ ಯಾಚನೆ ಮಾಡಿದ್ದಾರೆ. ರಸ್ತೆಯಲ್ಲಿ ಹೋಗುವವರ
Virat Kohli Alibaug property: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ ಮಹಾರಾಷ್ಟ್ರದ ಆಲಿಬಾಗ್ನಲ್ಲಿ 37.86 ಕೋಟಿ ರೂ. ಮೌಲ್ಯದ 5 ಎಕರೆ ಭೂಮಿ ಖರೀದಿಸಿದ್ದಾರೆ. ಇದು ರಜಾ ದಿನಗಳನ್ನು ಕಳೆಯಲು ಮತ್ತು ಎರಡನೇ ಮನೆ ನಿರ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಾವ್ಯಾ ಹಾಗೂ ಗಿಲ್ಲಿ ನಟ ಆಗಾಗ ಕಿತ್ತಾಡುತ್ತಾ ಇರುತ್ತಾರೆ. ಈಗ ಮದುವೆ ವಿಷಯ ಬಂದಿದೆ. ನನ್ನ ಮದುವೆಗೆ ಏನಾದರೂ ತೊಂದರೆ ಆದರೆ ಗಿಲ್ಲಿ ಕಾರಣ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ. ಈ ವಿಡಿಯೋ ವ
ಹಿಂದಿಯಲ್ಲಿ ಮಾತನಾಡಿ ಎಂದಿದ್ದಕ್ಕೆ ಅಮಿರ್ ಖಾನ್ ಅವರು ‘ಇದು ಮಹಾರಾಷ್ಟ್ರ’ ಎಂದು ಹೇಳಿದ್ದಾರೆ. ಈ ಸಂದರ್ಭದ ವಿಡಿಯೋ ಸಖತ್ ವೈರಲ್ ಆಗಿದೆ. ನೆಟ್ಟಿಗರು ಪರ ಹಾಗೂ ವಿರೋಧದ ಕಮೆಂಟ್ ಮಾಡುತ್ತಿದ್ದಾರೆ. ಆಮಿರ್ ಖಾನ್ ಅವರ ಹೇಳಿಕೆ
ಹಾಲು, ಹಣ್ಣು, ತರಕಾರಿ ಎಹಚ್ಚು ದಿನ ಫ್ರೆಶ್ ಅಗಿರ್ಬೇಕು ಎಂಬ ಕಾರಣಕ್ಕೆ ಪ್ರತಿಯೊಬ್ಬರೂ ಇವುಗಳನ್ನು ಫ್ರಿಡ್ಜ್ನಲ್ಲಿ ಇಡುತ್ತಾರೆ. ಫ್ರಿಡ್ಜ್ನಲ್ಲಿ ಇಟ್ಟರೆ ಹಣ್ಣು, ತರಕಾರಿಗಳು ತಾಜಾವಾಗಿರುವುದು ನಿಜ, ಆದರೆ ಶುಂಠಿ, ಬೆ
ಕಲಬುರಗಿಯ ಜೇವರ್ಗಿ ತಹಶೀಲ್ದಾರ್ ವಿರುದ್ಧ ಸಿಬ್ಬಂದಿ ಬಳಿ ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಆಡಿಯೋ ವೈರಲ್ ಆಗಿದ್ದು, ಸಿಬ್ಬಂದಿ ಮೇಲಾಧಿಕಾರಿಗಳಿಗೆ ದೂರು ಕೂಡ ನೀಡಿದ್ದಾರೆ. ಆದರೆ, ತಹಶೀ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಫಲಿತಾಂಶ
Startup India's 10-Year Journey: ಪ್ರಧಾನಿ ಮೋದಿ ಆರಂಭಿಸಿದ ಸ್ಟಾರ್ಟಪ್ ಇಂಡಿಯಾ ಯೋಜನೆಗೆ 10 ವರ್ಷ ಪೂರ್ಣಗೊಂಡಿದೆ. 2016ರಲ್ಲಿ ಶುರುವಾದ ಇದು, ಇಂದು ವಿಶಾಲವಾದ ಉದ್ಯಮ ಪರಿಸರ ವ್ಯವಸ್ಥೆಯಾಗಿ ಬೆಳೆದಿದೆ. ವಿಕಸಿತ ಭಾರತ 2047ರ ಗುರಿ ಸಾಧನೆಗೆ ಪ್ರಮುಖ ಎ
ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದ್ರೆ ಸಂಕ್ರಾಂತಿಗೆ (Sankranthi) ಕರ್ನಾಟಕ ಕಾಂಗ್ರೆಸ್ನಲ್ಲಿ (Karnataka Congress) ಪಥಬದಲಾಗಿ ಕ್ರಾಂತಿಯಾಗುತ್ತೆ ಎನ್ನುವ ಗೊಂದಲಕ್ಕೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ . ಮೊನ್ನೆ ಮೈಸೂರ
ಬೆಂಗಳೂರಿನಲ್ಲಿ ಮನೆ ಕೆಲಸದಾಕೆ ಸೌಮ್ಯ ಮಾಲೀಕರ ಬ್ರಾಂಡ್ ವಾಚ್ ಮತ್ತು ಚಿನ್ನಾಭರಣ ಕದ್ದು, ಕದ್ದ ವಾಚ್ ಧರಿಸಿ ವಾಟ್ಸಾಪ್ ಸ್ಟೇಟಸ್ನಲ್ಲಿ ಫೋಟೋ ಹಾಕಿದಳು. ಇದನ್ನೇ ಆಧಾರವಾಗಿಟ್ಟುಕೊಂಡು ಮಾಲೀಕರು ಪೊಲೀಸರಿಗೆ ದೂರು ನೀಡಿದ
ರುದ್ರಾಕ್ಷಿಯು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ, ಇದು ಶಿವನ ಕಣ್ಣೀರಿನಿಂದ ಹುಟ್ಟಿಕೊಂಡಿದೆ. ಆಧ್ಯಾತ್ಮಿಕ ಪ್ರಗತಿಗೆ ಸಹಕಾರಿ. ಇದನ್ನು ಧರಿಸಲು ನಿರ್ದಿಷ್ಟ ನಿಯಮಗಳಿವೆ – ಗಂಗಾ ಜಲದಿಂದ ಶುದ್ಧೀಕರಣ, ಶುಭ ದಿನಗಳ ಆಯ್
T20 World Cup 2026: 2026ರ ಟಿ20 ವಿಶ್ವಕಪ್ಗೆ ಕ್ಷಣಗಣನೆ ಆರಂಭವಾಗಿರುವಾಗಲೇ, ಅಫ್ಘಾನಿಸ್ತಾನ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪ್ರಮುಖ ವೇಗದ ಬೌಲರ್ ನವೀನ್ ಉಲ್ ಹಕ್ ಗಾಯದಿಂದಾಗಿ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಇದು ಅಫ್ಘಾನ್ ತಂ
ಯಾದಗಿರಿಯಲ್ಲಿ ಕ್ಯಾನ್ಸರ್ ರೋಗಿ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿರುವ ಆರೋಪ ಕೇಳಿಬಂದಿದೆ. ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದೊಯ್ದು ಮನಬಂದಂತೆ ಹಲ್ಲೆ ನಡೆಸಿದ್ದು, ಮೆಹಬೂಬ್ ಕಾಲು ಮುರಿದು ಗಾಯಗೊಂಡಿದ್ದಾರೆ. ಬ್ಲಡ್ ಕ್
Sai Pallavi: ನಟಿ ಸಾಯಿ ಪಲ್ಲವಿ ದಕ್ಷಿಣ ಭಾರತದ ಸ್ಟಾರ್ ನಟಿ. ಇತ್ತೀಚೆಗೆ ಅವರು ಬಾಲಿವುಡ್ಗೂ ಪದಾರ್ಪಣೆ ಮಾಡಿದ್ದಾರೆ. ‘ರಾಮಾಯಣ’ ಸಿನಿಮಾಕ್ಕೆ ಮುಂಚೆ ಅವರು ಆಮಿರ್ ಖಾನ್ ಪುತ್ರನ ಸಿನಿಮಾನಲ್ಲಿ ನಟಿಸಿದ್ದರು, ಅದರ ಟೀಸರ್ ಇದೀಗ ಬಿ
ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೊಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಶೋಭಾ ಎಂಬ ಮಹಿಳೆ ಬಲಿಯಾದ ಘಟನೆಗೆ ಸಂಬಂಧಿಸಿ, ಹಂತಕ ಆನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್
ಶಿವರಾಜ್ಕುಮಾರ್ ಅವರು ಗಿಲ್ಲಿ ಬಿಗ್ ಬಾಸ್ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋನಲ್ಲಿ ಪರಿಚಿತರಾದ ಇವರ ಬಾಂಧವ್ಯ ಈಗಲೂ ಗಟ್ಟಿಯಾಗಿದೆ. ಗಿಲ್ಲಿಯ ಪ್ರತಿಭೆಗೆ ಶಿವಣ್ಣ ಮೆಚ್
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ, ಕೋಟೆ ಸರ್ಕಲ್ನಲ್ಲಿ ಅಳವಡಿಸಿದ್ದ ಅಕ್ರಮ ಬ್ಯಾನರ್ ತೆರವುಗೊಳಿಸಿದ ನಗರಸಭೆ ಪೌರಾಯುಕ್ತ ಅಮೃತಾಗೌಡರಿಗೆ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರ
Bullion Market 2026 January 16th: ನಿನ್ನೆ ಸಂಜೆ ಹೆಚ್ಚಿದ್ದ ಚಿನ್ನದ ಬೆಲೆ ಇಂದು ಶುಕ್ರವಾರ ಸ್ವಲ್ಪ ತಗ್ಗಿದೆ. ಬೆಳ್ಳಿ ಬೆಲೆಯೂ ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,165 ರೂನಿಂದ 13,145 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,340 ರೂ ಆಗಿದೆ. ಬೆಳ
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಬಳಿ ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿ ಪಲ್ಟಿಯಾಗಿದೆ. ಈ ಘಟನೆಯ ಬಳಿಕ ಅಪಾರ ಪ್ರಮಾಣದ ಪಾಮ್ ಆಯಿಲ್ ಸೋರಿಕೆ ಆಗಿದ್ದು, ಸ್ಥಳೀಯರು ಆ ಎಣ್ಣೆಯನ್ನು ಸಂಗ್ರಹಿಸಲು ಮು
ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಜನವರಿ 19 ರಂದು ನಾಮಪತ್ರ ಸಲ್ಲಿಕೆ ನಡೆಯಲಿದೆ. ಜನವರಿ 20 ರಂದು ಹೊಸ ಅಧ್ಯಕ್ಷರ ಹೆಸರನ್ನು ಔಪಚಾರಿಕವಾಗಿ ಘೋಷಿಸಲಾ
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಪತ್ನಿ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಈಶ್ವರಪ್ಪ ಪೂಜಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 14 ವರ್ಷಗಳ ಜೈಲು ಶಿಕ್ಷೆ ಪೈಕಿ 7 ವರ್ಷ ಪೂರೈಸಿದ್ದ ಈಶ್ವರಪ್ಪ ಉತ್ತಮ ನಡತೆ
ಜನವರಿ 16 ರಂದು ಸೂರ್ಯ, ಶುಕ್ರ ಮತ್ತು ಮಂಗಳ ಗ್ರಹಗಳು ಮಕರ ರಾಶಿಗೆ ಪ್ರವೇಶಿಸುವುದರೊಂದಿಗೆ 200 ವರ್ಷಗಳ ನಂತರ ಅಪರೂಪದ ತ್ರಿಗ್ರಹಿ ಯೋಗ ರೂಪುಗೊಳ್ಳಲಿದೆ. ಮಕರ ಸಂಕ್ರಾಂತಿಯ ನಂತರ ರೂಪುಗೊಳ್ಳುವ ಈ ಮಹಾ ಯೋಗವು ವೃಷಭ, ವೃಶ್ಚಿಕ, ಧನ
ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆಗೆ ಕ್ಷಣಗಣನೆ ಆರಂಭವಾಗಿದ್ದು, ಜನವರಿ 18ರಂದು ವಿಜೇತರ ಘೋಷಣೆಯಾಗಲಿದೆ. ವೀಕ್ಷಕರು ತಮ್ಮ ನೆಚ್ಚಿನ ಸ್ಪರ್ಧಿಗೆ ಜಿಯೋ ಹಾಟ್ಸ್ಟಾರ್ ಮೂಲಕ ಮತ ಚಲಾಯಿಸಬಹುದು. ಜನವರಿ 14ರ ನಂತರದ ಮತಗಳು ಮಾತ್ರ
ಉತ್ತರ ಪ್ರದೇಶದ ಎಟಾದಲ್ಲಿ 10 ವರ್ಷದ ಬಾಲಕನೊಬ್ಬ ಏಡ್ಸ್ನಿಂದ ತಾಯಿಯನ್ನು ಕಳೆದುಕೊಂಡು ಅನಾಥನಾಗಿದ್ದಾನೆ. ಕಳೆದ ವರ್ಷ ತಂದೆಯನ್ನೂ ಇದೇ ಕಾಯಿಲೆಗೆ ಕಳೆದುಕೊಂಡಿದ್ದ ಈ ಬಾಲಕ, ಸಾಮಾಜಿಕ ಕಳಂಕದ ನಡುವೆ ಒಂಟಿಯಾಗಿ ಕಣ್ಣೀರಿಟ್ಟ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸರಕು ಸಾಗಾಟದಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸರಕು ಸಾಗಾಟದಲ್ಲಿ ಹೊಸ ದಾಖಲೆ ನಿರ್ಮಿಸಿದೆ.ಕೃಷಿ, ಔಷಧ, ಆಟೋ ಬಿಡಿಭಾಗಗಳು ಮತ್ತು ಎ
ಹೃದಯಾಘಾತದಿಂದ ರಾಯಚೂರಿನ ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ ಬ್ರಹ್ಮೈಕ್ಯರಾದ ಬೆನ್ನಲ್ಲೇ ಅವರ ಪೂರ್ವಾಶ್ರಮದ ತಾಯಿ ಮಹತ್ವದ ವಿಷಯವೊಂದನ್ನು ಬ
ಬೀದಿ ನಾಯಿಗಳ ಉಪಟಳದಿಂದ ಜನ ಕಂಗಾಲಾಗಿರುವುದನ್ನು ಕೇಳಿದ್ದೇವೆ. ಆದರೆ, ಹುಬ್ಬಳ್ಳಿಯಲ್ಲೊಂದು ವಿಚಿತ್ರ ಪ್ರಕರಣ ವರದಿಯಾಗಿದೆ. ಹುಬ್ಬಳ್ಳಿಯ ಗುರುದೇವ ನಗರ ನಿವಾಸಿಗಳಲ್ಲಿ ಸಾಕು ನಾಯಿಗಳ ಬಗ್ಗೆಯೇ ಆತಂಕ ಉಂಟಾಗಿದ್ದು, ಸಂಬಂ
ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿಯೊಂದು ದಾಳಿ ನಡೆಸಿರುವ ಘಟನೆ ಮೀರತ್ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೀರತ್ನ ಕಂಕರ್ಖೇರಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಳಿಯೊಂದು ಹಲವು ವಾಹನಗಳಿಗೆ ಹಾನಿ ಮಾಡಿದ್ದಷ್ಟೇ
Dhanush second marriage: ತಮಿಳಿನ ಸ್ಟಾರ್ ಧನುಶ್, ಸೂಪರ್ ಸ್ಟಾರ್ ರಜನೀಕಾಂತ್ ಅವರ ಪುತ್ರಿ ಐಶ್ವರ್ಯಾ ಜೊತೆ ವಿವಾಹವಾಗಿದ್ದರು. 20 ವರ್ಷದ ಬಳಿಕ ವಿಚ್ಛೇದನ ಪಡೆದಿದ್ದು, ಇದೀಗ ಎರಡನೇ ಮದುವೆಗೆ ಸಜ್ಜಾಗುತ್ತಿದ್ದಾರೆ. ನಟ ಧನುಶ್, ತಮ್ಮಂತೆ ಸ್ಟ
ಕಟ್ಟೆಮಾರ್ ಚಿತ್ರ ರಿಲೀಸ್ಗೆ ರೆಡಿ ಇದೆ. ಜೆಪಿ ತುಮಿನಾಡು ಹಾಗೂ ಸ್ವರಾಜ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಸಿನಿಮಾ ದೈವಾರಾಧನೆಗಿಂತಲೂ ಹೆಚ್ಚಾಗಿ ದೈವ ನಮ್ಮನ್ನು ಹೇಗೆ ಕಾಪಾಡುತ್ತದೆ ಎಂಬ ನಂಬಿಕೆಯನ್ನು, ಸಸ್ಪೆ
ಬೆಂಗಳೂರು-ಮುಂಬೈ ನಡುವಿನ ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿತಗೊಳಿಸಲು ಭಾರತೀಯ ರೈಲ್ವೆ ದುರಂತೋ ಎಕ್ಸ್ಪ್ರೆಸ್ ಆರಂಭಿಸುವ ಚಿಂತನೆ ನಡೆಸಿದೆ. ಇದು ಕಾರ್ಯರೂಪಕ್ಕೆ ಬಂದರೆ, 24 ಗಂಟೆಗಳ ಬದಲು 18 ಗಂಟೆಗಳಲ್ಲಿ ಮುಂಬೈ ತಲುಪಬಹ
ಮಹೇಶ್ ಬಾಬು ಅವರ ಹೊಸ ಮಲ್ಟಿಪ್ಲೆಕ್ಸ್ ಬೆಂಗಳೂರಿನಲ್ಲಿ ತಲೆ ಎತ್ತಿದೆ. ಏಷ್ಯನ್ ಮಹೇಶ್ ಬಾಬು ಸಿನಿಮಾಸ್ ಅಥವಾ ಎಎಂಬಿ ಸಿನಿಮಾಸ್ ಗಾಂಧಿ ನಗರದಲ್ಲಿ ಆರಂಭ ಆಗಿದೆ. ಈ ಮಲ್ಟಿಪ್ಲೆಕ್ಸ್ ಸಾಕಷ್ಟು ಅದ್ದೂರಿಯಾಗಿದೆ.ಇಂದಿನಿಂದ ಇದು
Bigg Boss Kannada 12: ಗಿಲ್ಲಿಯ ಕಾಮಿಡಿ ಪ್ರೇಕ್ಷಕರಿಗೆ ಬಹಳ ಇಷ್ಟವಾಗಿದೆ. ಜೊತೆಗೆ ಗಿಲ್ಲಿಯ ಹಿನ್ನೆಲೆಯೂ ಸಹ ಅವರನ್ನು ಮೆಚ್ಚಿಕೊಳ್ಳಲು ಕಾರಣ ಆಗಿದೆ. ಗಿಲ್ಲಿಯ ಅಭಿಮಾನಿಗಳು ಕೆಲವರು ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು, ಗಿಲ್ಲಿಯೇ ಈ ಬ
ಲಕ್ಕುಂಡಿ ಗ್ರಾಮದಲ್ಲಿ ಚಿನ್ನದ ನಿಧಿ ಪತ್ತೆಯಾದ ಬೆನ್ನಲ್ಲೇ ಉತ್ಖನನ ಕಾರ್ಯ ಆರಂಭವಾಗಿದೆ. ಡಿ.ಎಂ. ಕೇಶವ ಹಾಗೂ ಆರ್. ತೇಜಪ್ಪ ನೇತೃತ್ವದಲ್ಲಿ ನಡೆಯಲಿದೆ. ಉತ್ಖನನ ಸ್ಥಳದಲ್ಲಿ ವಾನರ ಸೈನ್ಯ ಪ್ರತ್ಯಕ್ಷವಾಗಿದ್ದು, ಶ್ರೀ ಕೋಟಿ ವ
ಮಧ್ಯಪ್ರದೇಶದ ಖಾರ್ಗೋನ್ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಪತಿಯೊಬ್ಬ ಎದೆಹಾಲುಣಿಸುತ್ತಿದ್ದ ತನ್ನ ಪತ್ನಿ ಚಂಪಾಬಾಯಿ ಮಾನ್ಕರ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಈ ವೇಳೆ, ಅವರ ಆರು ತಿಂಗಳ ಮಗು ಕೂಡ ಉಸಿರುಗಟ್ಟ
ಮನೆ ಮತ್ತು ಕಚೇರಿಗಳಲ್ಲಿ ದೇವರು-ದೇವತೆಗಳ ಫೋಟೋಗಳನ್ನು ವಾಸ್ತು ಶಾಸ್ತ್ರದ ಪ್ರಕಾರ ಸರಿಯಾಗಿ ಇಡುವುದರ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಕುಬೇರ, ಲಕ್ಷ್ಮಿ, ಗಣೇಶನ ಫೋಟೋಗಳನ್ನು ಸೂಕ್ತ ದಿಕ್ಕಿನಲ್ಲಿ ಇಡುವುದರಿಂದ ಸಂಪ
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ಉತ್ಖನನ ಕಾರ್ಯ ಆರಂಭಗೊಂಡಿದೆ. ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರು, ಹೊಯ್ಸಳರು ಆಳಿದ ಈ ಪ್ರದೇಶ ಅಪಾರ ಇತಿಹಾಸವನ್ನು ಹೊಂದಿದೆ. ನಾಣ್ಯಾಗಾರರು, ಅಕ್ಕ

19 C