ದಾವಣಗೆರೆ ಜಿಲ್ಲೆಯ ಆನಗೋಡು ಗ್ರಾಮದಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿವೆ. ಯುವಕರು ಜೇನುಗೂಡಿಗೆ ಕಲ್ಲೆಸೆದಿದ್ದೇ ಈ ಘಟನೆಗೆ ಕಾರಣ. 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀ
ಬೆಂಗಳೂರು ಜಲಮಂಡಳಿ (BWSSB) ಬಾಕಿ ನೀರಿನ ಬಿಲ್ ಪಾವತಿಸದ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಏಪ್ರಿಲ್ನಿಂದ ಮೂರು ತಿಂಗಳ ಅವಧಿಗೆ ಶೇ100ರಷ್ಟು ಬಡ್ಡಿ ಮನ್ನಾ ಯೋಜನೆ ಜಾರಿಗೆ ತರಲಾಗಿದೆ. ಗೃಹ, ವಾಣಿಜ್ಯ, ಕೈಗಾರಿಕಾ ಸೇರಿದಂತೆ ಎಲ್ಲ
ಖ್ಯಾತ ನಿರ್ದೇಶಕ ರಾಜಮೌಳಿ 'ಧುರಂಧರ್ 2' ಸಿನಿಮಾ ವೀಕ್ಷಿಸಿ ಭಾರಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 4 ಗಂಟೆಗಳ ಈ ಚಿತ್ರವನ್ನು ಮಾಡಲು ಧೈರ್ಯ ಬೇಕು ಎಂದಿದ್ದಾರೆ. ಚಿತ್ರಕಥೆ, ನಿರ್ದೇಶನ, ಸಂಗೀತ, ಭಾವನಾತ್ಮಕ ಅಂಶಗಳು ಅದ್ಭುತ ಎಂದ
ಕೇಂದ್ರ ಗೃಹ ಸಚಿವಾಲಯವು 'ಡಿಜಿಟಲ್ ಅರೆಸ್ಟ್' ವಂಚನೆ ನಿಯಂತ್ರಿಸಲು ವಾಟ್ಸಾಪ್ಗೆ ಮಹತ್ವದ ನಿರ್ದೇಶನ ನೀಡಿದೆ. ವಂಚಕರ ಮೊಬೈಲ್ ಡಿವೈಸ್ ಐಡಿಗಳನ್ನು ಶಾಶ್ವತವಾಗಿ ನಿರ್ಬಂಧಿಸುವುದು, ಅಕೌಂಟ್ಗಳನ್ನು ಸಿಮ್ಗೆ ಲಿಂಕ್ ಮಾಡು
2026-27ನೇ ಸಾಲಿನ ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಮತ್ತು ನರ್ಸರಿ ಪ್ರವೇಶಾತಿ ಅರ್ಜಿಗಳು ಮಾರ್ಚ್ 20 ರಿಂದ ಆನ್ಲೈನ್ನಲ್ಲಿ ಲಭ್ಯವಾಗಿವೆ. ಏಪ್ರಿಲ್ 2ರೊಳಗೆ ಅರ್ಜಿ ಸಲ್ಲಿಸುವುದು ಅಗತ್ಯ. ಮಾರ್ಚ್ 31, 2026ಕ್ಕೆ ಮಗುವಿಗೆ 6 ವರ್ಷ ಆಗಿರಬ
ರವಿಚಂದ್ರನ್ ಅವರು ಚಿತ್ರರಂಗದಲ್ಲಿ ಅನೇಕ ಸೋಲು ಹಾಗೂ ಗೆಲುವನ್ನು ಕಂಡಿದ್ದಾರೆ. ಈ ಗೆಲುವಿನ ಬಗ್ಗೆ ರವಿಚಂದ್ರನ್ ಅವರು ಮಾತನಾಡಿದ್ದಾರೆ. ಜೊತೆಗೆ ಸೋಲನ್ನು ಕೂಡ ಸಮಾನವಾಗಿ ಸ್ವೀಕರಿಸಿದ್ದಾರೆ. ರವಿಚಂದ್ರನ್ ಅವರು ವಿಶೇಷ ಕೋ
ರಣವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಆದರೂ, ಪತ್ನಿ ದೀಪಿಕಾ ಪಡುಕೋಣೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದೀಪಿಕಾ ಅವರ ಮೌನಕ್ಕೆ ಅವರ ಎಡಪಂಥೀಯ ಸಿದ್ಧಾಂತಗಳು ಹಾಗ
ಮಧ್ಯಪ್ರಾಚ್ಯ ಯುದ್ಧದಿಂದ ದೇಶಾದ್ಯಂತ ಇಂಧನ ಸರಬರಾಜು ವ್ಯತ್ಯಯಗೊಂಡಿದೆ. ಇದರ ಬಿಸಿ ಗದಗಿನ ಸರಕಾರಿ ಆಯುಷ್ ಆಸ್ಪತ್ರೆಗೂ ತಟ್ಟಿದ್ದು, 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳ ಕೊರತೆ ಎದುರಾಗಿದೆ. ಪಂಚಕರ್ಮ ಚಿಕಿತ್ಸೆ, ಸ್ಟೀ
ಬೆಂಗಳೂರು, ಮಾರ್ಚ್ 21: ಐಪಿಎಲ್ 2026 ಸೀಸನ್ ಆರಂಭಕ್ಕೂ ಮುನ್ನವೇ ಆರ್ಸಿಬಿ (Royal Challengers Bengaluru) ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ತಂಡದ ಆಟಗಾರರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ತಂಡದ ತರಬೇತಿ ಶಿಬಿರದಲ್ಲಿ ಮಾತನಾಡಿದ ಕೊಹ್ಲ
ವಾಸ್ತು ಪ್ರಕಾರ, ಮನೆಯೊಳಗೆ ಬಟ್ಟೆ ಒಣಗಿಸುವುದು ನಕಾರಾತ್ಮಕ ಶಕ್ತಿ ಹೆಚ್ಚಿಸಿ ಆರ್ಥಿಕ ಸಂಕಷ್ಟ ತರುತ್ತದೆ. ವೈಜ್ಞಾನಿಕವಾಗಿ ಇದು ತೇವಾಂಶ ಹೆಚ್ಚಿಸಿ ಬ್ಯಾಕ್ಟೀರಿಯಾ ಬೆಳೆಸಿ ಅಸ್ತಮಾ, ಅಲರ್ಜಿಯಂತಹ ಆರೋಗ್ಯ ಸಮಸ್ಯೆಗಳಿಗೆ
ಕುಂಭಮೇಳ ಖ್ಯಾತಿಯ ಮೊನಾಲಿಸಾ ಭೋಸ್ಲೆ ತಮ್ಮ ಖಾಸಗಿ ಜೀವನದ ವಿವಾದದಿಂದ ಸುದ್ದಿಯಲ್ಲಿದ್ದಾರೆ. ಪೊಲೀಸ್ ರಕ್ಷಣೆಯಲ್ಲಿ ಮುಸ್ಲಿಂ ಗೆಳೆಯ ಫರ್ಮಾನ್ ಖಾನ್ ಜೊತೆಗಿನ ಅವರ ಮದುವೆ 'ಲವ್ ಜಿಹಾದ್' ಎಂದು ನಿರ್ದೇಶಕ ಸನೋಜ್ ಮಿಶ್ರಾ ಆರ
ತಾಲೂಕಿನ ಕೊಡಾಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (KSRTC) ಬಸ್ ಪಲ್ಟಿಯಾದ ಘಟನೆ ನಡೆದಿದೆ. ಕುಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಈ ಸರ್ಕಾರಿ ಬಸ್ ವಿದ್ಯುತ್ ಕಂಬಕ್ಕೆ ಡಿ
ಇತ್ತೀಚಿನ ದಿನಗಳಲ್ಲಿ ಏಕಮುಖಿ ರುದ್ರಾಕ್ಷಿಗೆ ಬೇಡಿಕೆ ಹೆಚ್ಚಿದ್ದು, ಮಾರುಕಟ್ಟೆಯಲ್ಲಿ ನಕಲಿ ರುದ್ರಾಕ್ಷಿಗಳ ಮಾರಾಟವೂ ಹೆಚ್ಚಾಗಿದೆ. ವಿಶೇಷವಾಗಿ ಏಕಮುಖಿ ರುದ್ರಾಕ್ಷಿ ಅತ್ಯಂತ ಅಪರೂಪ ಮತ್ತು ಬೆಲೆಬಾಳುವಂತದ್ದು, ಹಾಗಾಗ
ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಇಂಧನ ಕೊರತೆ ಭೀತಿ ಮೂಡಿದ ಹಿನ್ನೆಲೆ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ಗೆ ಜನ ಮುಗಿಬಿದ್ದಿದ್ದಾರೆ. ರಿಪ್ಪನ್ಪೇಟೆಯಲ್ಲಿ ಒಟ್ಟ
ಕೆಲಸದಿಂದ ವಜಾಗೊಂಡಿದ್ದಾಗಿದೆ. ಇನ್ನು ಊರಿಗೆ ಹೋಗಬೇಕು. ಆದ್ರೆ ವಾಹನಗಳು ಯಾವುದೂ ಸಿಗ್ತಿಲ್ಲ, ಏನು ಮಾಡುವುದು? ಎಂದು ಚಿಂತಿಸಿದ ಕೆಕೆಆರ್ಟಿಸಿ ಚಾಲಕನೊಬ್ಬ ಸಂಸ್ಥೆಯ ಬಸ್ಸನ್ನೇ ಕದ್ದೊಯ್ದ ವಿಚಿತ್ರ ಪ್ರಕರಣ ಯಾದಗಿರಿ ಜಿಲ
ಕಾಡುಗಳು ನಮಗೆ ಆಮ್ಲಜನಕವನ್ನು ಒದಗಿಸುತ್ತವೆ, ಹವಾಮಾನವನ್ನು ನಿಯಂತ್ರಿಸುತ್ತವೆ ಮತ್ತು ಲಕ್ಷಾಂತರ ಪ್ರಾಣಿಗಳಿಗೆ ನೆಲೆಯಾಗಿವೆ. ಈ ಮೂಲಕ ಅರಣ್ಯ ಸಂಪತ್ತು ಪರಿಸರ ಸಮತೋಲನಕ್ಕೆ ಮಹತ್ತರ ಕೊಡುಗೆಯನ್ನು ನೀಡುತ್ತಿವೆ. ಆದರೆ ಇಂ
ಪ್ರಧಾನಿ ನರೇಂದ್ರ ಮೋದಿ ಅವರು ಡಾ. ರಾಜ್ಕುಮಾರ್ ಅವರ 'ಶ್ರೀ ಚಾಮುಂಡೇಶ್ವರಿ' ಹಾಡನ್ನು ಹಂಚಿಕೊಂಡಿರುವುದು ಕನ್ನಡಿಗರಿಗೆ ಮತ್ತು ಅಣ್ಣಾವ್ರ ಅಭಿಮಾನಿಗಳಿಗೆ ಸಂತಸ ತಂದಿದೆ. 1970ರ 'ಶ್ರೀ ಕೃಷ್ಣದೇವರಾಯ' ಚಿತ್ರದ ಈ ಹಾಡು ಜಗತ್ಜ
ಕೃತಕ ಬುದ್ಧಿಮತ್ತೆಯಿಂದ ನೇಮಕಾತಿ ಪ್ರಕ್ರಿಯೆ ಕಷ್ಟವಾಗುತ್ತಿದೆ ಎಂದು ಎಕ್ಸ್ ಪೋಸ್ಟ್ ಮಾಡಿರುವ ಬೆಂಗಳೂರಿನ ಟೇಕ್ ಯು ಫಾರ್ವರ್ಡ್ ಸಂಸ್ಥಾಪಕ ರಾಜ್ ವಿಕ್ರಮಾದಿತ್ಯ, ಎಐ ತಯಾರಿಸಿದ ಅರ್ಜಿಗಳು ಗುಣಮಟ್ಟವನ್ನು ಕಡಿಮೆ ಮಾಡುತ
ಎಲ್ಪಿಜಿ ಗ್ಯಾಸ್ ರೀತಿ ಪೆಟ್ರೋಲ್, ಡೀಸೆಲ್ಗೂ ಕೊರತೆ ಉಂಟಾಗಲಿದೆ ಎಂಬ ವದಂತಿಯಿಂದ ಚಾಮರಾಜನಗರ ಹಾಗೂ ಕೊಳ್ಳೇಗಾಲದ ಪೆಟ್ರೋಲ್ ಬಂಕ್ಗಳಿಗೆ ಜನ ಮುಗಿಬಿದ್ದರು. ವದಂತಿಗಳನ್ನು ನಂಬಬಾರದು, ಅಗತ್ಯವಿರುವಷ್ಟೇ ಇಂಧನ ಖರೀದಿ
‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮೊದಲ ದಿನ ₹34.75 ಕೋಟಿ ಭರ್ಜರಿ ಗಳಿಕೆ ಕಂಡರೂ, ಎರಡನೇ ದಿನ ಕಲೆಕ್ಷನ್ ಕುಸಿದಿರುವುದು ಅಭಿಮಾನಿಗಳಿಗೆ ಆತಂಕ ಮೂಡಿಸಿದೆ. ಪವನ್ ಕಲ್ಯಾಣ್ ಅಭಿನಯದ ಈ ಚಿತ್ರದ ಭವಿಷ್ಯವು ಶನಿವಾರ ಹಾಗೂ ಭಾನುವಾರದ ಕ
ಮಧ್ಯಪ್ರಾಚ್ಯ ಸೇನಾ ಸಂಘರ್ಷದ ಸಂದರ್ಭದಲ್ಲಿ ಇದೀಗ ಅಂತಾರಾಷ್ಟ್ರೀಯ ಇಂಧನ ಸಂಸ್ಥೆ (IEA) ಇಂಧನ ಮತ್ತು ಗ್ಯಾಸ್ ಬಳಕೆ ಕಡಿತಕ್ಕೆ ಮಹತ್ವದ ಶಿಫಾರಸುಗಳನ್ನು ಮಾಡಿದೆ. ಜಗತ್ತಿನಲ್ಲಿ ಲಾಕ್ಡೌನ್ ಪರಿಸ್ಥಿತಿ ಸೃಷ್ಟಿಯಾಗುವ ಆತಂಕದ
ತುಮಕೂರಿನ ಪಾವಗಡದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲಾಧಿಕಾರಿ ಜಂಟಿ ನಿರ್ದೇಶಕರ ಕಿರುಕುಳದಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ವೈರಲ್ ವಿಡಿಯೋ ಹಾಗೂ
ಒಂದೆಡೆ ಮಧ್ಯಪ್ರಾಚ್ಯ ಸಂಘರ್ಷದಿಂದ ಜಗತ್ತು ಇಂಧನ ಬಿಕ್ಕಟ್ಟು ಎದುರಿಸುತ್ತಿರುವ ಸಂದರ್ಭದಲ್ಲಿ ಅಮೆರಿಕ ಮಹತ್ವದ ಹೇಳಿಕೆ ನೀಡಿದೆ. ಸಮುದ್ರದಲ್ಲಿ ಸಿಲುಕಿರುವ ಇರಾನ್ನ 140 ಮಿಲಿಯನ್ ಬ್ಯಾರೆಲ್ ತೈಲವನ್ನು ಜಾಗತಿಕ ಮಾರುಕಟ
ಧುರಂಧರ್ 2 ಸಿನಿಮಾ ವಿಶ್ವದಾದ್ಯಂತ 240 ಕೋಟಿ ರೂ. ಗಳಿಸಿ ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಈ ಚಿತ್ರದಲ್ಲಿನ ಮುಖ್ಯ ಪಾತ್ರವನ್ನು ಮೊದಲು ಅನಿಲ್ ಕಪೂರ್ಗೆ ಆಫರ್ ಮಾಡಲಾಗಿತ್ತು. ಆದರೆ, ತಮ್ಮ ವೃತ್ತಿಪರತೆ ಮತ್ತು ಬದ್ಧತೆಯ ಕಾರಣ ನೀಡ
ದೇವರ ಪೂಜೆಯಲ್ಲಿ ಮಡಿ ಎನ್ನುವ ಪರಿಕಲ್ಪನೆಯು ಕೇವಲ ಶುಚಿತ್ವ ಮತ್ತು ಶುಭ್ರತೆಯ ಪ್ರತೀಕವಾಗಿದೆ. ಇದು ಭಗವಂತನ ಆರಾಧನೆಗೆ ಉತ್ತಮ ಮನಸ್ಸು ಮತ್ತು ಭಾವನೆಗಳನ್ನು ಸಿದ್ಧಪಡಿಸುವ ಒಂದು ವಿಧಾನವಾಗಿದೆ. ಮಡಿ ಕಟ್ಟುಪಾಡಲ್ಲ, ಬದಲಾಗ
ಬೆಳಗಾವಿ, ಬೆಂಗಳೂರು ಸೇರಿ ಹಲವು ಕಡೆ ಏರ್ ಕ್ವಾಲಿಟಿ ಸುಧಾರಣೆ ಕಂಡಿದೆ. ಇನ್ನೂ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಬೆಂಗಳೂರಿನ AQI ಅಪಾಯಕಾರಿ ಮಟ್ಟದಲ್
'ಧುರಂಧರ್ 2' ಚಿತ್ರದಲ್ಲಿ ಸಂಜಯ್ ದತ್ ನಿರ್ವಹಿಸಿರುವ ಚೌಧರಿ ಅಸ್ಲಾಂ ಪಾತ್ರವು ಪಾಕಿಸ್ತಾನದ ಕರಾಚಿಯ ಖ್ಯಾತ ಎನ್ಕೌಂಟರ್ ಸ್ಪೆಷಲಿಸ್ಟ್ ಚೌಧರಿ ಅಸ್ಲಾಂ ಖಾನ್ ಅವರ ನಿಜಜೀವನದಿಂದ ಸ್ಫೂರ್ತಿ ಪಡೆದಿದೆ. 1984ರಲ್ಲಿ ಸಹಾಯಕ ಸಬ್-ಇನ
ಲವ್ ಮಾಕ್ಟೇಲ್ 3 ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆ ಕಾಣುತ್ತಿದೆ. ಮೊದಲ ಎರಡು ದಿನಗಳಲ್ಲಿ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದೆ. ಜನರಿಗೆ ಭಾವನಾತ್ಮಕವಾಗಿ ಇಷ್ಟವಾಗಿರುವ ಈ ಚಿತ್ರ, ಡಾರ್ಲಿಂಗ್ ಕೃಷ್ಣ ಅವರ ಅನಿರೀಕ್
Karnataka Weather: ಬೆಂಗಳೂರು ಸೇರಿದಂತೆ ಇಂದು ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಉಳಿದೆಡೆ ಒಣಹವೆಯಿರಲಿದ್ದು,ಇನ್ನೂ ಕೆಲ ದ
ಇರಾನ್, ಇಸ್ರೇಲ್, ಅಮೆರಿಕ ನಡುವಿನ ಮಧ್ಯಪ್ರಾಚ್ಯ ಸಂಘರ್ಷಕ್ಕೆ ಅಂತ್ಯ ಹತ್ತಿರವಾಗಿದೆಯೇ? ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆ ಇಂಥದ್ದೊಂದು ಪ್ರಶ್ನೆಗೆ ಕಾರಣವಾಗಿದೆ. ಇರಾನ್ ಸೇನಾ ಶಕ್ತಿಯನ್ನು ಮಟ
ಮಾರ್ಚ್ 22 ರಿಂದ 25 ರವರೆಗೆ ಬೆಸ್ಕಾಂ ವ್ಯಾಪ್ತಿಯ ಚಿತ್ರದುರ್ಗ ಮತ್ತು ಕೋಲಾರ ಸೇರಿ ವಿವಿಧೆಡೆ ವಿದ್ಯುತ್ ಕಡಿತವಾಗಲಿದೆ. ನಿರ್ವಹಣಾ ಕಾಮಗಾರಿಗಳು ಮತ್ತು HT ರೀಕಂಡಕ್ಟರಿಂಗ್ ಕಾರಣ ಈ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 9/10 ರಿಂದ ಸಂಜ
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು ಅರ್ಪಿಸುವುದು ಭಕ್ತಿಭಾವದಿಂದ ಭ
ಈ ದಿನದ ರಾಹುಕಾಲವು ಬೆಳಿಗ್ಗೆ 9:25 ರಿಂದ 10:56 ರವರೆಗೆ ಇರುತ್ತದೆ. ಮಧ್ಯಾಹ್ನ 1:58 ರಿಂದ 3:28 ರವರೆಗೆ ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲ ಇರುತ್ತದೆ. ಇಂದು ಮತ್ಸ್ಯ ಜಯಂತಿ, ಶಿರಸಿಂಗಿ ಜಾತ್ರಾ ಮಹೋತ್ಸವ, ಸೌಭಾಗ್ಯ ಗೌರಿ ವ್ರ
Daily Horoscope Mach 21: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯ ಶನಿವಾರದಂದು ಉದ್ಯೋಗದಲ್ಲಿ ಹಿತಶತ್ರುಗಳ ಬಾಧೆ, ಆರೋಗ್ಯದಲ್ಲಿ ಹಿನ್ನಡೆ, ಹಳೆಯ ಹೂಡಿಕೆಯಿಂದ ಅಲ್ಪ ಲಾಭ, ಕುಟುಂಬದಿಂದ ಸ
Daily Horoscope Mach 21: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ
Daily Horoscope Mach 21: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ
Daily Horoscope Mach 21: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
ಅರಣ್ಯ ಇಲಾಖೆಯು ಆ ಯುವಕನ ವೈರಲ್ ವೀಡಿಯೊವನ್ನು ಆಧರಿಸಿ ತನಿಖೆಯನ್ನು ಪ್ರಾರಂಭಿಸಿದೆ. ಶಿವಪುರಿಯ ಚಿಂತಹಾರ್ ದೇವಾಲಯದ ಬಳಿ ಇರುವ ಭುಜಾರಿಯಾ ಕೊಳದಿಂದ ಬೃಹತ್ ಮೊಸಳೆ ಹೊರಬಂದಿತ್ತು. ಮೊಸಳೆ ಕೊಳದಿಂದ ಹೊರಬಂದು ರಸ್ತೆಗೆ ಬಿದ್
Karnataka govt officials foreign trips since 2023 cost over Rs 20 crore: 2023ರಿಂದ ಈಚೆ ರಾಜ್ಯ ಸರ್ಕಾರಿ ಅಧಿಕಾರಿಗಳಿಂದ 95 ವಿದೇಶ ಪ್ರವಾಸಗಳಾಗಿವೆ. ಈ ಪೈಕಿ 58 ಪ್ರವಾಸಗಳು ಸರ್ಕಾರಿ ಪ್ರಾಯೋಜಿತವಾಗಿರುವುವು. ಸರ್ಕಾರದಿಂದ 20 ಕೋಟಿ ರೂ ವೆಚ್ಚ ತಂದಿವೆ. ಪ್ರವಾಸ ಹೋಗಿ ಬಂದ ಹ
ಕೆಲವರು ಹಸಿವು ನೀಗಿಸಿಕೊಳ್ಳಲು ತಿಂಡಿಗಳನ್ನು ತಿಂದರೆ ಇನ್ನು ಕೆಲವರು ಟೈಂಪಾಸ್ಗಾಗಿ ತಿನ್ನುತ್ತಾರೆ. ಅದೇರೀತಿ ಬಸ್ನೊಳಗೆ ಕುಳಿತಿದ್ದ ಯುವಕನೊಬ್ಬನಿಗೆ ಹಸಿವಾಗಿತ್ತು. ಚಲಿಸುವ ಬಸ್ಸಿನಲ್ಲಿ ಕುಳಿತಿದ್ದ ಆ ಯುವಕ ತಿಂ
ಹಂಸಲೇಖ ಮತ್ತು ರವಿಚಂದ್ರನ್ ಅವರದ್ದು ಎವರ್ಗ್ರೀನ್ ಕಾಂಬಿನೇಷನ್. ಅವರಿಬ್ಬರು ಜೋಡಿಯಾಗಿ ಅನೇಕ ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಅವರ ನಡುವೆ ಮುನಿಸು ಉಂಟಾಗಿತ್ತು. ಆದರೆ ಈಗ ಅವರು ಒಂದಾಗಿದ
Jasprit Bumrah IPL no-ball record: ಟಿ20 ವಿಶ್ವಕಪ್ ಚಾಂಪಿಯನ್ ಜಸ್ಪ್ರೀತ್ ಬುಮ್ರಾ ಐಪಿಎಲ್ನಲ್ಲಿ ಅನಿರೀಕ್ಷಿತ ದಾಖಲೆಯೊಂದನ್ನು ಹೊಂದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ನೋ-ಬಾಲ್ಗಳನ್ನು ಎಸೆದ ಬೌಲರ್ ಇವರಾಗಿದ್ದಾರೆ, 32 ನೋ-ಬಾಲ್
ತನಗೆ ಸಂಬಂಧವಿಲ್ಲದಿದ್ದರೂ ಇಸ್ರೇಲ್ ಜೊತೆ ಸೇರಿ ಇರಾನ್ ಮೇಲೆ ದಂಡೆತ್ತಿ ಹೋಗಿತ್ತು ಅಮೆರಿಕ. ಅಮೆರಿಕದ ಈ ನಡೆಗೆ ಜಗತ್ತಿನಾದ್ಯಂತ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿತ್ತು. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಸ
ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರೂಪಾಯಿ ಕುಸಿತ, ಗ್ಯಾಸ್ ಮತ್ತು ಇಂಧನ ಬೆಲೆ ಏರಿಕೆ, ಮತ್ತು ನಿರುದ್ಯೋಗದಂತಹ ಆರ್ಥಿಕ ಬಿಕ್ಕಟ
IPL 2026 CSK: ಇರ್ಫಾನ್ ಪಠಾಣ್ ಐಪಿಎಲ್ 2026 ಚೆನ್ನೈ ಸೂಪರ್ ಕಿಂಗ್ಸ್ನ ಪ್ಲೇಯಿಂಗ್ 11 ಪ್ರಕಟಿಸಿದ್ದು, ಮಹೇಂದ್ರ ಸಿಂಗ್ ಧೋನಿಗೆ ಸ್ಥಾನ ನೀಡಿಲ್ಲ. ಧೋನಿ ಕೇವಲ ಕೊನೆಯ ಕೆಲವು ಓವರ್ಗಳಿಗೆ ಮಾತ್ರ ಬ್ಯಾಟಿಂಗ್ ಮಾಡುವುದರಿಂದ ಸರ್ಫರಾಜ್ ಖ
ತನ್ನನ್ನು ಮದುವೆಗೆ ಕರೆದಿಲ್ಲ, ಸ್ವೀಟ್ ಕೊಟ್ಟಿಲ್ಲ ಎಂದು ಪುಟ್ಟ ಬಾಲಕಿ ಕೋಪ ಮಾಡಿಕೊಂಡಿದ್ದಳು. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಆಕೆಯನ್ನು ಈಗ ಮನೆಗೆ ಕರೆಸಿಕೊಂಡಿದ್ದಾರೆ. ಪ್ರೀತಿಯಿಂದ ಸಿಹಿ ತಿನಿಸಿ, ಊಟ
ವಿಶ್ವದಲ್ಲಿ ಉಂಟಾಗಿರುವ ಅನಿಶ್ಚಿತತೆಯ ನಡುವೆಯೂ ಜಾಗತಿಕ ದಿಕ್ಕನ್ನು ರೂಪಿಸಲು ಭಾರತ ಸಿದ್ಧವಾಗಿದೆ ಎಂದು WITT ಶೃಂಗಸಭೆಗೂ ಮುನ್ನ ಟಿವಿ9 ಎಂಡಿ ಮತ್ತು ಸಿಇಒ ಬರುಣ್ ದಾಸ್ ಹೇಳಿದ್ದಾರೆ. ಟಿವಿ9 ನೆಟ್ವರ್ಕ್ನ ವಾಟ್ ಇಂಡಿಯಾ ಥಿ
IOCL increases the price of industrial diesel by 25pc: ಇಂಡಿಯನ್ ಆಯಿಲ್ ಕಾರ್ಪೊರೇಶನ್ ತನ್ನ ಇಂಡಸ್ಟ್ರಿಯಲ್ ಡೀಸಲ್ ಬೆಲೆಯನ್ನು 87.57 ರೂನಿಂದ 109.59 ರೂಗೆ ಏರಿಸಿದೆ. ಪ್ರತೀ ಲೀಟರ್ ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ ಆಗಿದೆ. ಐಒಸಿಎಲ್, ಬಿಪಿಸಿಎಲ್,
IPL 2026 Karnataka players: ಮಾರ್ಚ್ 28 ರಂದು ಆರಂಭವಾಗಲಿರುವ 19ನೇ ಐಪಿಎಲ್ ಸೀಸನ್ಗಾಗಿ 10 ತಂಡಗಳು ಸಜ್ಜಾಗಿವೆ. ಈ ಮಹತ್ವದ ಟೂರ್ನಿಯಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ ಆಟಗಾರರ ಸಂಖ್ಯೆ, ಅವರು ಯಾವ ತಂಡಗಳ ಪರ ಆಡಲಿದ್ದಾರೆ ಮತ್ತು ಅವರ ಪ್ರಮುಖ
ನಿಮ್ಮ ಮನೆಯಲ್ಲಿ ಚಿಕ್ಕ ಮಕ್ಕಳಿದ್ದು ಅವರು ಮಲಗುವ ಕೋಣೆಯಲ್ಲಿ ಎಸಿ ಬಳಸುತ್ತಿದ್ದರೆ, ಪೋಷಕರಾಗಿ ನೀವು ಹಲವಾರು ವಿಷಯಗಳಿಗೆ ಗಮನ ಕೊಡುವುದು ಬಹಳ ಮುಖ್ಯ. ಏಕೆಂದರೆ ಎಸಿಯನ್ನು ಸರಿಯಾಗಿ ಬಳಸದಿದ್ದರೆ, ಅದು ಮಗುವಿನ ಆರೋಗ್ಯದ ಮ
Zomato raises platform fees by 19pc from Rs 12.50 to Rs 14.90: ಒಂದು ವರ್ಷದ ಅಂತರದಲ್ಲಿ ಎರಡನೇ ಬಾರಿ ಜೊಮಾಟೊ ಪ್ಲಾಟ್ಫಾರ್ಮ್ ಫೀ ಏರಿಕೆ ಆಗಿದೆ. 12.50 ರೂನಿಂದ 14.90 ರೂಗೆ ಪ್ಲಾಟ್ಫಾರ್ಮ್ ಶುಲ್ಕವನ್ನು ಹೆಚ್ಚಿಸಲಾಗಿದೆ. ಗ್ರಾಹಕರ ಯಾವುದೇ ಮೊತ್ತದ ಪ್ರತೀ ಆರ್ಡರ್
ಪ್ರಧಾನಿ ನರೇಂದ್ರ ಮೋದಿ ತಮ್ಮ ಆರೋಗ್ಯ, ಆಹಾರದ ವಿಷಯದಲ್ಲಿ ಎಷ್ಟು ಕಟ್ಟುನಿಟ್ಟು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಯೋಗವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದು ಜೂನ್ 21 ಅನ್ನು ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಯೋಗ ದಿನಾ
ತುಮಕೂರು, ಬೆಂಗಳೂರು ಗ್ರಾಮಾಂತರ, ಕೊಪ್ಪಳ ಸೇರಿದಂತೆ ಕರ್ನಾಟಕದ ವಿವಿಧೆಡೆ ನಡೆದ ಭೀಕರ ರಸ್ತೆ ಅಪಘಾತಗಳಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಕಾರು ಅಪಘಾತ, ಕ್ಯಾಂಟರ್ ಮತ್ತು ಟಿಪ್ಪರ್ ಡಿಕ್ಕಿಯಿ
ಬೆಂಗಳೂರಿನ ಸ್ಯಾಂಕಿ ಕೆರೆ ಮುಂಭಾಗದಲ್ಲಿ ಪುನೀತ್ ರಾಜ್ಕುಮಾರ್ ಕಂಚಿನ ಪ್ರತಿಮೆ ಲೋಕಾರ್ಪಣೆ ಆಗಿದೆ. 800 ಕೆಜಿ ತೂಕದ ಪ್ರತಿಮೆಯನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಅನಾವರಣ ಮಾಡಿದರು. ಈ ವೇಳೆ ಶಾಸಕ ಡಾ. ಅಶ್ವತ್ಥ್ ನಾರಾ
New credit card rules from upcoming financial year: ಏಪ್ರಿಲ್ 1ರಿಂದ ಕ್ರೆಡಿಟ್ ಕಾರ್ಡ್ಗೆ ಸಂಬಂಧಿಸಿದಂತೆ ಗಮನಿಸಬೇಕಾದ ಒಂದಷ್ಟು ನಿಯಮಗಳನ್ನು ತರಲಾಗುತ್ತಿದೆ. ಅಧಿಕ ಮೊತ್ತದ ಕ್ರೆಡಿಟ್ ಕಾರ್ಡ್ ಟ್ರಾನ್ಸಾಕ್ಷನ್ಗಳು ಐಟಿ ಇಲಾಖೆಯ ಗಮನಕ್ಕೆ ಹೋಗಲಿವೆ
Film producers criminal case: ಸಿನಿಮಾ ನಿರ್ಮಾಣ ಎನ್ನುವುದು ಅಲುಗಿನ ಮೇಲಿನ ನಡುಗೆ, ವರ್ಷಕ್ಕೆ ಚಿತ್ರರಂಗವೊಂದರಲ್ಲಿ 1000 ಸಿನಿಮಾಗಳು ಬಿಡುಗಡೆ ಆದರೆ ಗೆಲ್ಲುವುದು ಬೆರಳೆಣಿಕೆಯಷ್ಟು ಮಾತ್ರ. ನಿರ್ಮಾಪಕರು, ಫೈನ್ಯಾನ್ಶಿಯರ್ಗಳು, ವಿತರಕರು, ಚ
ಅಮೆರಿಕದ ಯುದ್ಧ ವಿಮಾನಗಳನ್ನು ಇಳಿಸಲು ಅವಕಾಶ ನೀಡಬೇಕೆಂಬ ಅಮೆರಿಕದ ಮನವಿಯನ್ನು ಶ್ರೀಲಂಕಾ ನಿರಾಕರಿಸಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆಯ ನಡುವೆ ಯುದ್ಧ ವಿಮಾನಗಳನ್ನು ಇಳಿಸಲು ಅಮೆರಿಕದ ಮನವಿಯನ್ನು ಶ್ರೀಲಂಕಾ ನಿರಾಕರಿ
ಬೆಳಗಾವಿಯ ಉಕ್ಕಡ ಗ್ರಾಮದಲ್ಲಿ 15 ದಿನದ ಹಸುಗೂಸಿನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹೆಣ್ಣುಮಗು ಎಂದು ತಿಳಿದು ತಂದೆ ಭೀಮರಾಯ ವಿಷವುಣಿಸಿ ಹತ್ಯೆ ಮಾಡಿದ್ದಾನೆ. ಮಾರ್ಚ್ 17 ರಂದು ನಡೆದ ಈ ಘಟನೆ ಕುಟುಂಬ
Dog Satish: ಇತ್ತೀಚೆಗೆ ಡಾಗ್ ಸತೀಶ್ ಅವರ ವಿಡಿಯೋ ಒಂದನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು. ಆರ್ಟಿ ನಗರದಲ್ಲಿ ನಡೆದ ಪಾರ್ಟಿಯ ವಿಡಿಯೋ ಇದಾಗಿತ್ತು. ವಿಡಿಯೋನಲ್ಲಿ ಸತೀಶ್ ಅವರು ರೌಡಿ ಶೀಟರ್ ಪಿ ಮೂರ್ತಿ ಜೊತೆಗೆ ಕಾಣಿಸ
BCCI Racial Discrimination Row: ಭಾರತದ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಶಿವರಾಮಕೃಷ್ಣನ್ ಬಿಸಿಸಿಐನ ಕಾಮೆಂಟರಿ ಪ್ಯಾನಲ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್ 2026 ಆರಂಭಕ್ಕೆ ಮುನ್ನ ಈ ನಿರ್ಧಾರ ಪ್ರಕಟಿಸಿದ್ದು, ತಮ್ಮನ್ನು ವರ್ಣ ತಾರತಮ್ಯದ ಆ
ಇಸ್ರೇಲ್-ಇರಾನ್ ಯುದ್ಧ 21ನೇ ದಿನಕ್ಕೆ ಕಾಲಿಟ್ಟರೆ, ಭಾರತದಲ್ಲಿ ಗ್ಯಾಸ್ ಸಂಕಷ್ಟ ಎದುರಾಗಿ 10 ದಿನವೇ ಕಳೆದಿದೆ. ಇಷ್ಟಾದ್ರೂ ಸಮಸ್ಯೆ ಬಗೆಹರಿದಿಲ್ಲ. ಇತ್ತ ಕರ್ನಾಟಕದಲ್ಲೂ ಸಿಲಿಂಡರ್ ಅಭಾವ ಮುಂದುವರೆದಿದೆ. ಈ ಬೆನ್ನಲ್ಲೇ ಸಿ
ಕಾಳೇನ ಅಗ್ರಹಾರದಿಂದ ತಾವರೆಕೆರೆ ವರೆಗಿನ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗವನ್ನು ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲು ತಯಾರಿ ನಡೆದಿದೆ. ಇದಕ್ಕಾಗಿ ನಾಳೆಯಿಂದ ಏಪ್ರಿಲ್ 5ರವರೆಗೆ RDSO ಅಧಿಕಾರಿಗಳಿಂದ ರೈಲು ವೇಗ, ಲೋ
Flipkart group CFO as Sriram Venkatram to step down: ಬೆಂಗಳೂರಿನಲ್ಲಿ ಮುಖ್ಯ ಕಚೇರಿ ಹೊಂದಿರುವ ಫ್ಲಿಪ್ಕಾರ್ಟ್ ಕಂಪನಿಯ ಗ್ರೂಪ್ ಸಿಎಫ್ಒ ಶ್ರೀರಾಮ್ ವೆಂಕಟರಾಮ್ ಆ ಸ್ಥಾನ ತ್ಯಜಿಸಲಿದ್ದಾರೆ. 2015ರಿಂದಲೂ ಫ್ಲಿಪ್ಕಾರ್ಟ್ನಲ್ಲಿರುವ ಅವರು 2018ರಲ್ಲಿ ಗ್ರ
ಅಕ್ರಮ ಗ್ಯಾಂಬ್ಲಿಂಗ್ ಮತ್ತು ಬೆಟ್ಟಿಂಗ್ ಜಾಲದ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ 300ಕ್ಕೂ ಹೆಚ್ಚು ಬೆಟ್ಟಿಂಗ್ ವೆಬ್ಸೈಟ್, ಆ್ಯಪ್ಗಳನ್ನು ನಿರ್ಬಂಧಿಸಿದ್ದಾರೆ. ಆನ್ಲೈನ್ ಸ್ಪೋರ್ಟ್ಸ್ ಬೆಟ್ಟಿಂಗ್ ಪ್ಲಾಟ್ಫಾರ್ಮ್
IPL 2025: ಪ್ರತಿ ಬಾರಿಯಂತೆ ಈ ಬಾರಿಯೂ ಐಪಿಎಲ್ ತಂಡಗಳಿಗೆ ಸ್ಟಾರ್ ಆಟಗಾರರ ಅಲಭ್ಯತೆ ಕಾಡುತ್ತಿದೆ. ಪಂಜಾಬ್ ಕಿಂಗ್ಸ್ ತಂಡದ ನ್ಯೂಜಿಲೆಂಡ್ ವೇಗಿ ಲಾಕಿ ಫರ್ಗುಸನ್ ಆರಂಭಿಕ ಪಂದ್ಯಗಳಿಗೆ ಲಭ್ಯರಿಲ್ಲ. ಅವರ ಪತ್ನಿ ಮಗುವಿಗೆ ಜನ್ಮ ನೀ
ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆಯಾಗಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ನೋಡಿದ ರಾಮ್ ಗೋಪಾಲ್ ವರ್ಮಾ ಅವರು ಪುಟ್ಟಗಟ್ಟಲೆ ವಿಮರ್ಶೆ ಹಂಚಿಕೊಂಡಿದ್ದಾರೆ. ಆರ್ಜಿವಿ ಅವರಿಗೆ ಈ ಸಿನಿಮಾ ಬಹಳ ಇಷ್
ಹುಳಿಯಾರು ಪೊಲೀಸ್ ಠಾಣೆಯಲ್ಲಿ ಕಾಂತರಾಜು ಅನುಮಾನಾಸ್ಪದ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಜೂಜು ವಿಚಾರಣೆಗಾಗಿ ಕರೆತರಲಾದ ಕಾಂತರಾಜು, ಪೊಲೀಸ್ ಹಲ್ಲೆಯಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ
Diljit Dosanjh concert: ಖ್ಯಾತ ಪಂಜಾಬಿ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಅವರ 'ದಿಲ್-ಲುಮಿನಾಟಿ' ಹೆಸರಿನ ಲೈವ್ ಕಾನ್ಸರ್ಟ್ ಪ್ರವಾಸ (ಟೂರ್) ಮಾಡಿದ್ದರು. ದೇಶದ 13 ನಗರಗಳಲ್ಲಿ 14 ಶೋಗಳನ್ನು ಅವರು ನೀಡಿದ್ದರು. ಕೆಲವು ವಿದೇಶಿ ಶೋಗಳನ್ನು ಸಹ ನ
India China trading resumes via Lipulekh Pass 6 years: ಚೀನಾ ಗಡಿ ಸಮೀಪ ಇರುವ ಉತ್ತರಾಖಂಡ್ನ ಲಿಪುಲೇಖ ಪಾಸ್ 2020ರ ಬಳಿಕ ಪುನಾರಂಭಗೊಳ್ಳುತ್ತಿದೆ. ಲಿಪುಲೇಖ, ಶಿಪಕಿ ಲಾ ಮತ್ತು ನಾಥು ಲಾ ಪಾಸ್ ಅಥವಾ ಕಣಿವೆ ಮಾರ್ಗಗಳು ಮತ್ತೆ ಚಾಲನೆಗೊಳ್ಳುತ್ತಿವೆ. ಲಿಪುಲೇಖ ಪ
ಗಲ್ಫ್ನಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೇ ಸೌದಿ ಅರೇಬಿಯಾದ ರಿಯಾದ್ನಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯ ದೃಢಪಡಿಸಿದೆ. ಈ ವಾರದ ಆರಂಭದಲ್ಲಿ ಸೌದಿ ಅರೇಬಿಯಾದ ರಾ
‘ಧುರಂಧರ್ 2’ ಸಿನಿಮಾದ ನಟ ರಾಕೇಶ್ ಬೇಡಿ ಅವರು ‘ಎಮರ್ಜೆನ್ಸಿ’ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಕಂಗನಾ ರಣಾವತ್ ಅವರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ಆ ಸಿನಿಮಾ ಅಟ್ಟರ್ ಫ್ಲಾಪ್ ಆಗಿತ್ತು. ಈಗ ರಾಕೇಶ್ ಬೇಡಿ ಅವರು ಆ ಚಿತ್ರ
South Africa vs New Zealand T20: ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ T20 ಸರಣಿಯಲ್ಲಿ ನ್ಯೂಜಿಲೆಂಡ್ 2-1 ಅಂತರದ ಮುನ್ನಡೆ ಸಾಧಿಸಿದೆ. ಮೂರನೇ T20 ಪಂದ್ಯದಲ್ಲಿ ಕಿವೀಸ್ ತಂಡ 8 ವಿಕೆಟ್ಗಳ ಭರ್ಜರಿ ಜಯ ಗಳಿಸಿತು. ಮೊದಲು ಬ್ಯಾಟ್ ಮಾಡಿದ ಆಫ್ರಿಕಾ 136
ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಡಿಸಿಎ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ರಸ್ತೆಗಳಲ್ಲಿ ಎಲ್ಲೆಲ್ಲಿ ಹಳೇ ವಾಹನ ನಿಲ್ಲಿಸಿದ್ದಾರೂ ಅವ
ಪಶ್ಚಿಮ ಏಷ್ಯಾದ ಸಂಘರ್ಷ ತೀವ್ರಗೊಳ್ಳುತ್ತಿದ್ದಂತೆ ಇರಾನ್ ದೇಶದ ಉನ್ನತ ಮಿಲಿಟರಿ ಅಧಿಕಾರಿ ಹಾಗೂ ಐಆರ್ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ. ಯುಎಸ್ ಮತ್ತು ಇಸ್ರೇಲ್ ಜೊತೆ ನಡೆಯುತ್ತಿರುವ ಯುದ್ಧದಲ್ಲ
India T20 schedule 2026: ಐಪಿಎಲ್ ಮುಗಿದ ಬಳಿಕ ಟೀಂ ಇಂಡಿಯಾ ಬ್ಯುಸಿಯಾಗಿರಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಐರ್ಲೆಂಡ್ ವಿರುದ್ಧ 3 ಟಿ20 ಪಂದ್ಯಗಳನ್ನು ಆಡಲಿದೆ. ಆ ಬಳಿಕ ಇಂಗ್ಲೆಂಡ್ ಪ್ರವಾಸ ಕೈಗೊಂಡು 5 ಟಿ20 ಮತ್ತು 3 ಏಕದಿನ ಪಂದ್ಯಗಳ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಬ್ಯಾಂಕಿನಲ್ಲಿ ಕೆಲಸ ಪಡೆಯಲು ಇನ್ನು ಮುಂದೆ ಕೇವಲ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮಾತ್ರವಲ್ಲದೆ, ಅಭ್ಯರ್ಥಿಗಳ ಕ್ರೆಡಿಟ್ ಸ್ಕೋರ್ (CIBIL ಸ್ಕೋರ್) ಸಹ ನಿರ್ಣಾಯಕ ಪಾತ್ರ ವಹಿಸಲಿದೆ.
‘ಉದಯ’ ಟಿವಿ ಈಗ ‘ಸನ್ ಉದಯ’ ಆಗಿದೆ. ಹೆಸರು ಮಾತ್ರವಲ್ಲದೇ ಸಾಕಷ್ಟು ವಿಷಯಗಳು ಬದಲಾಗಿವೆ. ಹೊಸ ಹೊಸ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಬರುತ್ತಿದ್ದಾರೆ ಎಂದು ಈ ವಾಹಿನಿ ತಿಳಿಸಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಮಾ.23ಕ್ಕೆ ಹೊ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಸತತ ಮೂರನೇ ಬಾರಿಗೆ 'ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ' ಪ್ರಶಸ್ತಿ ಪಡೆದಿದ್ದು, ವಿಶ್ವ ಶ್ರೇಯಾಂಕದಲ್ಲಿ 41ನೇ ಸ್ಥಾನಕ್ಕೇರಿದೆ. ಟರ್ಮಿನಲ
India's 2027 ODI World Cup Squad: ಕಳೆದ ಮೂರು ಐಸಿಸಿ ಟ್ರೋಫಿ ಗೆದ್ದಿರುವ ಭಾರತ ತಂಡ, 2027ರ ಏಕದಿನ ವಿಶ್ವಕಪ್ಗಾಗಿ ಸಿದ್ಧತೆ ನಡೆಸಿದೆ. ಬಿಸಿಸಿಐ ಈಗಾಗಲೇ 20 ಆಟಗಾರರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿದೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ, ನಮೀಬಿಯಾದ
Premium petrol rate rise by over Rs 2: ಪ್ರೀಮಿಯಮ್ ಮಟ್ಟದ ಪೆಟ್ರೋಲ್ನ ಬೆಲೆಯಲ್ಲಿ ಏರಿಕೆ ಆಗಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳು ಈ ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು ಲೀಟರ್ಗೆ 2.30 ರೂನಷ್ಟು ಏರ
ಸೌತ್ ಈಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ (SECL) 1600 ಅಪ್ರೆಂಟಿಸ್ ಹುದ್ದೆಗಳಿಗೆ ಬೃಹತ್ ನೇಮಕಾತಿ ಘೋಷಿಸಿದೆ. ಎಂಜಿನಿಯರಿಂಗ್ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಇದು ಉತ್ತಮ ಅವಕಾಶ. ಆಸಕ್ತರು ಮಾರ್ಚ್ 31 ರೊಳಗೆ ಆನ್
ನಾಸಿಕ್ನಲ್ಲಿ ಜ್ಯೋತಿಷಿಯಾಗಿ ಕೆಲಸ ಮಾಡುತ್ತಿದ್ದ ನಿವೃತ್ತ ಮರ್ಚೆಂಟ್ ನೇವಿ ಅಧಿಕಾರಿಯೊಬ್ಬರು ಮೂರು ವರ್ಷಗಳಿಗೂ ಹೆಚ್ಚು ಕಾಲ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಮಾಡುತ್ತಿದ್ದರು. ಸ್ವಯಂ ಘೋಷಿತ ಸಂಖ್ಯಾಶಾಸ್ತ್ರಜ್ಞರಾ
ಸದಾ ಒಂದಲ್ಲಾ ಒಂದು ಘಟನೆಯಿಂದ ಸುದ್ದಿಯಲ್ಲಿರುವ ಕೋಲ್ಕತ್ತಾ ಆರ್ಜಿಕರ್ ಆಸ್ಪತ್ರೆಯ ಲಿಫ್ಟ್(Lift) ನಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಅರೂಪ್ ಬಂಡೋಪಾ
Gaddar film Awards: ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು, ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ನೀಡಲಾಯ್ತು. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಇನ್ನೂ ಕೆಲವು ಗಣ್ಯರುಗಳು ಅತ್ಯುತ್ತಮ ನಟ, ನಟಿ ಮತ್ತು ತಂತ್ರಜ್ಞರಿಗೆ
Know why stock market turned positive a day after big crash: ಜಾಗತಿಕ ಷೇರು ಮಾರುಕಟ್ಟೆಗಳು ಮಾರ್ಚ್ 20, ಶುಕ್ರವಾರ ಸಕಾರಾತ್ಮಕ ಭಾವನೆಯಲ್ಲಿವೆ. ಹೆಚ್ಚಿನ ದೇಶಗಳ ಮಾರುಕಟ್ಟೆ ಹಸಿರುಬಣ್ಣಕ್ಕೆ ತಿರುಗಿದೆ. ಭಾರತದ ಷೇರು ಮಾರುಕಟ್ಟೆಯ ಸೆನ್ಸೆಕ್ಸ್, ನಿಫ್ಟಿ ಇತ್ಯ
ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ 15 ದಿನದ ಹೆಣ್ಣು ಮಗುವಿನ ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹೆಣ್ಣುಮಗು ಎಂಬ ಕಾರಣಕ್ಕೆ ತಂದೆಯೇ ಮಗುವಿಗೆ ವಿಷವಿಕ್ಕಿ ಕೊಲೆ ಮಾಡಿರುವ ವಿಚಾರ ಇದೀಗ ಬಯಲಾಗಿದೆ. ಸದ್ಯ ಕಾಕತಿ
ಚಾರ್ ಧಾಮ್ ಯಾತ್ರೆ 2026ರ ನಿಮಿತ್ತ ಬದ್ರಿನಾಥ್-ಕೇದಾರನಾಥ್ ದೇಗುಲಗಳಲ್ಲಿ ವಿಶೇಷ ಪೂಜೆ ಮತ್ತು ಆರತಿಗಳ ಶುಲ್ಕವನ್ನು ಬಿಕೆಟಿಸಿ ಹೆಚ್ಚಿಸಿದೆ. ಆದಾಗ್ಯೂ, ಸಾಮಾನ್ಯ ಭಕ್ತರಿಗೆ ದರ್ಶನ ಉಚಿತವಾಗಿಯೇ ಇರುತ್ತದೆ ಎಂದು ಸ್ಪಷ
50 ದಿನಗಳ ಪ್ರದರ್ಶನ ಕಂಡ ಖುಷಿಯಲ್ಲಿ ‘ಭಾರತಿ ಟೀಚರ್ 7ನೇ ತರಗತಿ’ ಚಿತ್ರತಂಡ ಇತ್ತೀಚೆಗೆ ಒಟ್ಟಿಗೆ ಸೇರಿತ್ತು. ಸಿಹಿಕಹಿ ಚಂದ್ರು, ಕುಮಾರಿ ಯಶಿಕಾ, ದಿವ್ಯಾ ಅಂಚನ್, ಅಶ್ವಿನ್ ಹಾಸನ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಖ್ಯಾತ ನಿರ್ದೇಶಕ ಮಣಿರತ್ನಂ ತಮ್ಮ ಹೊಸ ಚಿತ್ರವನ್ನು ಘೋಷಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಮತ್ತು ಸಾಯಿ ಪಲ್ಲವಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಸಾಯಿ ಪಲ್ಲವಿ ಅವರಿಗೆ ಈ ಮೊದಲು ನೀಡಿದ್ದ ಮಾತನ್ನು ಮಣಿರತ್ನಂ ಉಳಿಸಿಕೊಂಡಿದ
ಬೆಂಗಳೂರಿನ ಪ್ರಿನ್ಸ್ ಟೌನ್ ಅಪಾರ್ಟ್ಮೆಂಟ್ ಅಸೋಸಿಯೇಷನ್ ಸದಸ್ಯರ ವಿರುದ್ಧ ಕೋಟಿ ಕೋಟಿ ಹಣ ವಂಚನೆ ಆರೋಪ ಕೇಳಿಬಂದಿದೆ. ಸುಮಾರು 1.73 ಕೋಟಿ ರೂ. ದುರುಪಯೋಗವಾಗಿರುವ ಸಾಧ್ಯತೆ ಇದೆ ಎಂಬ ನಿವಾಸಿಗಳ ದೂರಿನ ಮೇರೆಗೆ, ಬಾಗಲಗುಂಟೆ ಪೊ

30 C