ಬಾಲಕಿಯ ಜೊತೆಗಿನ ಅನುಚಿತ ವರ್ತನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ನಾಪತ್ತೆಯಾಗಿದ್ದ
ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್
ಮಧ್ಯಪ್ರಾಚ್ಯ ಯುದ್ಧದ ಭೀತಿಯಿಂದಾಗಿ ಕರ್ನಾಟಕದಲ್ಲಿಯೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಅಡುಗೆ ಎಣ್ಣೆ ದರ ಲೀಟರ್ಗೆ 5 ರೂ. ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಮಧ್ಯಪ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. 2005ರಿಂದ ಮುಖ್ಯಮಂತ್ರಿಯಾಗಿರುವ ಅವರು, ರಚನೆಯಾಗಲಿರುವ ಹೊಸ ಸರ್ಕಾರಕ್ಕೆ ತಮ್ಮ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ಇರುತ್ತದ
SA vs NZ: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ನ್ಯೂಝಿಲೆಂಡ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತ
ಸಣ್ಣ ಸಣ್ಣ ವಿಷಯಕ್ಕೂ ಜಗಳ ಮಾಡಿ ದೂರಾಗುವ ಯುವ ಜೋಡಿಗಳ ನಡುವೆ ನಮ್ಮ ಸುತ್ತಮುತ್ತಲಿನಲ್ಲಿರುವ ವೃದ್ಧ ದಂಪತಿಗಳ ದಾಂಪತ್ಯ ಜೀವನ ಎಲ್ಲರಿಗೂ ಮಾದರಿ. ಇದೀಗ ಈ ವೃದ್ಧ ದಂಪತಿಯ ಶೇರಿಂಗ್ ಹಾಗೂ ಕೇರಿಂಗ್ ನೋಡಿದ್ರೆ ನೀವು ಶಾಕ್ ಆಗ್
T20 World Cup 2026: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ್ ತಂಡವು ಒಟ್ಟು 7 ಪಂದ್ಯಗಳನ್ನಾಡಿದೆ. ಈ ಏಳು ಮ್ಯಾಚ್ಗಳಲ್ಲಿ ಗೆದ್ದಿರುವುದು ಕೇವಲ 4 ಪಂದ್ಯಗಳಲ್ಲಿ ಮಾತ್ರ. ಅದು ಸಹ ನೆದರ್ಲೆಂಡ್ಸ್, ಯುಎಸ್ಎ ಹಾಗೂ ನಮೀಬಿಯ ವಿರುದ್ಧ. ಇ
Anthropic starts several free AI courses online: ಕ್ಲಾಡ್ನಂತಹ ಎಐ ಉತ್ಪನ್ನಗಳ ಮೂಲಕ ಐಟಿ ಉದ್ಯಮಕ್ಕೆ ಶಾಕ್ ಕೊಟ್ಟಿರುವ ಆಂಥ್ರೋಪಿಕ್ ಸಂಸ್ಥೆ ಆನ್ಲೈನ್ನಲ್ಲಿ ಉಚಿತ ಎಐ ಕೋರ್ಸ್ಗಳನ್ನು ಆರಂಭಿಸಿದೆ. ಎಐ ತಂತ್ರಜ್ಞಾನಕ್ಕೆ ಹೊಸಬರಾಗಿರುವವರಿಂದ ಹಿಡ
ಹಾವೇರಿ ಜಿಲ್ಲೆಯ ಗುತ್ತಲದಲ್ಲಿ ರಾಜಾರೋಷವಾಗಿ ಮಟ್ಕಾ ದಂಧೆ ನಡೆಯುತ್ತಿದ್ದ ಕಾರಣ ಕರ್ತವ್ಯಲೋಪದ ಹಿನ್ನೆಲೆ PSI ಬಸನಗೌಡ ಬಿರಾದಾರ ಅಮಾನತುಗೊಂಡಿದ್ದಾರೆ. ಉಪಸಭಾಪತಿ ರುದ್ರಪ್ಪ ಲಮಾಣಿ ಅವರು ಸ್ಥಳೀಯ ಮಹಿಳೆಯರ ದೂರಿನ ಮೇರೆಗೆ
Rashmika And Vijay Reception: ರಶ್ಮಿಕಾ ಮಂದಣ್ಣ ಅವರು ಕೊಡಗಿನವರು. ಅವರು ಮೊದಲು ಕೆಲಸ ಮಾಡಿದ್ದು ಕನ್ನದಲ್ಲಿ. ಹೀಗಾಗಿ, ಕರ್ನಾಟಕದ ಅನೇಕ ಸೆಲೆಬ್ರಿಟಿಗಳ ಪರಿಚಯ ಅವರಿಗೆ ಇದೆ. ಕರ್ನಾಟಕದಲ್ಲಿ ಆಪ್ತರು ಎನಿಸಿಕೊಂಡವರನ್ನು ರಶ್ಮಿಕಾ ಮಂದಣ್ಣ ಅವ
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಬಿಸಿಲಿನ ತಾಪದಿಂದ ರಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಝೂ ಸಿಬ್ಬಂದಿ ಪ್ರಾಣಿಗಳಿಗೆ ಎಳನೀರು, ಹಣ್ಣು, ತರಕಾರಿ ಬಳಸಿ ಲಾಲಿಪಾಪ್ ಮತ್ತು ಐಸ್ಕ್ಯಾಂಡಿ ರೂಪದಲ್ಲಿ
Toxic movie: ಜೂನ್ 4ಕ್ಕೆ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಆದರೆ ‘ಟಾಕ್ಸಿಕ್’ ಸಿನಿಮಾ ತಂಡ ಹೊಸ ಸಿನಿಮಾ ಘೋಷಣೆ ಮಾಡಿದ ಬಳಿಕ ಬಾಲಿವುಡ್ ಸಿನಿಮಾ ಒಂದು ‘ಟಾಕ್ಸಿಕ್’ ವಿರುದ್ಧ ಅಸಮಾಧಾನ ಹೊರಹಾ
ವಿದ್ಯಾರ್ಥಿಗಳಿಗೆ ಹೊಡೆದು ಬುದ್ಧಿ ಹೇಳಿ ಪಾಠ ಕಲಿಸುವುದು ಹಾಗಿರಲಿ, ಈಗಿನ ಮಕ್ಕಳು ಶಿಕ್ಷಕರ ಮೇಲೆ ಹಲ್ಲೆ ನಡೆಸುವಷ್ಟರ ಮಟ್ಟಿಗೆ ಹೋಗಿದ್ದಾರೆ ಎನ್ನುವುದೇ ಆತಂಕಕಾರಿ ಸಂಗತಿಯಾಗಿದೆ. ಆಂಧ್ರಪ್ರದೇಶದ ವೀರವಳ್ಳಿಯ ಶಾಲೆಯೊಂ
ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಚಿಕ್ಕಬೊಮ್ಮನಾಳದ ಹುಲಿಗೆಮ್ಮ ಎಂಬ ಗಾಯಗೊಂಡ ಮಹಿಳೆಯನ್ನು ರಾತ್ರಿ 11 ಗಂಟೆಗೆ ಕರೆತಂದರೂ, ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯರು ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ
ಕಲಘಟಗಿ ಗ್ರಾಮದೇವಿ ಜಾತ್ರೆ ಭಾವೈಕ್ಯತೆಗೆ ಮಾದರಿಯಾಗಿದೆ. ಜಾತ್ರೆಯಲ್ಲಿ ಭಾಗವಹಿಸಿದ ಮುಸ್ಲಿಂ ಮುಖಂಡರು ಗ್ರಾಮದೇವಿಯರಿಗೆ ಉಡಿ ತುಂಬಿದ್ದಾರೆ. ಅಷ್ಟೇ ಅಲ್ಲದೆ, ಭಕ್ತರಿಗೆ ಒಂದು ದಿನದ ಊಟದ ವ್ಯವಸ್ಥೆ ಮಾಡಿ, ತಾವೇ ಬಡಿಸಿ ಆತ
ಅನುಶ್ರೀ ಹಾಗೂ ಹುಲಿ ಕಾರ್ತಿಕ್ ಕಾಂಬಿನೇಷನ್ ಸೇರಿದರೆ ಅಲ್ಲಿ ಹಾಸ್ಯಕ್ಕೆ ಯಾವುದೇ ಕೊರತೆ ಇರೋದಿಲ್ಲ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಅನುಶ್ರೀ ಅವರು ಕಾರ್ತಿಕ್ ಅವರ ಮಧ್ಯೆ ಮಾತುಕತೆ ನಡೆಯಿತು. ಅನುಶ್ರೀ ಅವರು
Vijay Deverakonda and Rashmika Mandanna: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ರಿಸೆಪ್ಷನ್ಗೂ ಸಹ ಭಿನ್ನವಾದ ಕಂಗೊಳಿಸುವ ಉಡುಗೆಗಳೊಟ್ಟಿಗೆ ಕಾಣಿಸಿಕೊಳ್ಳುತ್ತಾರೆ ಎಂಬ ನಿರೀಕ್ಷೆ ಇತ್ತು. ಸಾಮಾನ್ಯವಾಗಿ ಮದುವೆಗೆ ಶಾಸ್ತ್ರೀಯ ಉಡುಪು ಧರಿಸುವ ಜೋಡ
ಮಂಚೇರಿಯಲ್ನ ನಸ್ಪೂರ್ನಲ್ಲಿ ನಾಲ್ಕು ವರ್ಷದ ಅಖಿಲ್ ಪೆನ್ ಕ್ಯಾಪ್ ನುಂಗಿ ಪ್ರಾಣಾಪಾಯಕ್ಕೆ ಸಿಲುಕಿದ್ದ. ಸಮಯೋಚಿತವಾಗಿ ಆಸ್ಪತ್ರೆಗೆ ಕರೆದೊಯ್ದ ಪೋಷಕರು ಮತ್ತು ತಕ್ಷಣದ ವೈದ್ಯಕೀಯ ನೆರವಿನಿಂದ ದೊಡ್ಡ ಅನಾಹುತ ತಪ್ಪಿದೆ. ವ
ರಾಜ್ಯದಲ್ಲಿ ಅನರ್ಹ BPL ಕಾರ್ಡ್ದಾರರ ವಿರುದ್ಧ ಸರ್ಕಾರ ಸಮರ ಸಾರಿದೆ. ಕಳೆದ 5 ತಿಂಗಳಲ್ಲಿ 15.12 ಲಕ್ಷ ಮಂದಿಗೆ ಆಘಾತ ನೀಡಲಾಗಿದ್ದು, 5,632 ಕಾರ್ಡ್ಗಳನ್ನು ಶಾಶ್ವತವಾಗಿ ರದ್ದುಗೊಳಿಸಲಾಗಿದೆ. 4 ಲಕ್ಷಕ್ಕೂ ಹೆಚ್ಚು ಕಾರ್ಡ್ಗಳನ್ನು BP
DA and DR likely to rise by 2pc: 2026ರ ಜನವರಿಯಿಂದ ಜೂನ್ವರೆಗಿನ ಅವಧಿಗೆ ತುಟ್ಟಿಭತ್ಯೆ ಮತ್ತು ತುಟ್ಟಿಪರಿಹಾರ ಶೇ. 2ರಷ್ಟು ಏರಿಕೆ ಆಗಬಹುದು. ಡಿಎ ಏರಿಕೆಯನ್ನು ಈ ತಿಂಗಳೇ (ಮಾರ್ಚ್) ಪ್ರಕಟಿಸುವ ನಿರೀಕ್ಷೆ ಇದೆ. ಶೇ. 58ರಷ್ಟು ಇರುವ ಡಿಎ ಈ ಏರಿಕೆ ಬಳಿ
Finn Allen: ಟಿ20 ವಿಶ್ವಕಪ್ ಮೂಲಕ ಫಿನ್ ಅಲೆನ್ ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ಸೌತ್ ಆಫ್ರಿಕಾ ವಿರುದ್ಧ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ. ಇಂಟ್ರೆಸ್ಟಿಂಗ್ ವಿಷಯ ಎಂದರೆ ಇದೇ ಫಿನ್ ಅಲೆನ್ ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆ
ಸನಾತನ ಧರ್ಮದಲ್ಲಿ ಗುರುವಾರವು ವಿಷ್ಣು ಮತ್ತು ಗುರು ಗ್ರಹಕ್ಕೆ ಸಮರ್ಪಿತವಾಗಿದೆ. ಈ ದಿನ ವಿಷ್ಣು ಪೂಜೆ ಮತ್ತು ಉಪವಾಸ ಆಚರಿಸುವುದರಿಂದ ಸಮೃದ್ಧಿ, ಶಾಂತಿ ಹೆಚ್ಚುತ್ತದೆ ಎಂದು ನಂಬಲಾಗಿದೆ. ಜ್ಯೋತಿಷ್ಯದ ಪ್ರಕಾರ, ಗುರುವಿನ ಮಹ
ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ರಾಜಕೀಯ ಮತ್ತು ಕಾನೂನು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆ ಹೈಕೋರ್ಟ್ ನಿರ್ದೇಶನ ಉ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಾವು ರಾಜ್ಯಸಭೆಗೆ ತೆರಳುವ ನಿರ್ಧಾರವನ್ನು ದೃಢಪಡಿಸಿದ್ದಾರೆ. ಎರಡು ದಶಕಗಳ ಕಾಲ ನೀಡಿದ ಬೆಂಬಲಕ್ಕಾಗಿ ಬಿಹಾರದ ಜನರಿಗೆ ಧನ್ಯವಾದ ಅರ್ಪಿಸಿದ ಅವರು, ತಮ್ಮ ಸಂಸದೀಯ ವೃತ್ತಿಜೀವನದ ಆರಂಭ
ಕುಂಬಳಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ ಹೂಗಾರ್ ವಿರುದ್ಧ ಲಂಚ ಆರೋಪ ಕೇಳಿಬಂದಿದೆ. ಮೂವರನ್ನು ಅಕ್ರಮ ಬಂಧನದಲ್ಲಿಟ್ಟು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, ನಂತರ 30 ಸಾವಿರ ರೂ. ಪಡೆದಿದ್ದಾರೆ ಎನ್ನಲಾಗಿದೆ. ವಕೀ
ಹಾಸನ ಮಹಾನಗರಪಾಲಿಕೆಯ ಇಂಜಿನಿಯರ್ ಸತ್ಯನಾರಾಯಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಳಗ್ಗೆ 5:30ಕ್ಕೆ ದಾಳಿ ನಡೆಸಿದ ಅಧಿಕಾರಿಗಳಿಗೆ ಬಾಗಿಲು ತೆರೆಯಲು ಸತ್ಯನಾರಾಯಣ್ 4 ಗಂಟೆಗಳ ಕಾಲ ವಿ
SA vs NZ: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ನ್ಯೂಝಿಲೆಂಡ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತ
ತಮಿಳುನಾಡಿನ ನಂಬಿಯೂರ್ನಲ್ಲಿ ದಿವ್ಯಾಂಗ ಮಗಳು ದಿಡೀರನೆ ಬಾವಿಗೆ ಬಿದ್ದಾಗ, ತಾಯಿ ಮುತ್ತುಮಣಿ ಒಂದು ಕ್ಷಣವೂ ಯೋಚಿಸದೆ ಬಾವಿಗೆ ಹಾರಿದ್ದಾರೆ. ಮಗಳನ್ನು ಸುರಕ್ಷಿತವಾಗಿ ಹಿಡಿದುಕೊಂಡ ತಾಯಿ ಸಹಾಯಕ್ಕಾಗಿ ಕೂಗಿದರು. ಅಗ್ನಿಶಾ
ಬಿಗ್ ಬಾಸ್ 17 ಖ್ಯಾತಿಯ ಆಯೇಷಾ ಖಾನ್ 'ಶರಾರತ್' ಹಾಡಿನ ಸುತ್ತ ಎದುರಿಸಿದ ಟ್ರೋಲ್ಗಳ ಬಳಿಕ ಸಾರ್ವಜನಿಕ ಜೀವನದಲ್ಲಿ ಮಹಿಳೆಯರು ಎದುರಿಸುವ ಆಘಾತಕಾರಿ ಸವಾಲುಗಳನ್ನು ಬಹಿರಂಗಪಡಿಸಿದ್ದಾರೆ. ಋತುಚಕ್ರದ ಕುರಿತ ಹೇಳಿಕೆ ಟ್ರೋಲ್
Bullion Market 2026 March 5th: ಇಂದು ಗುರುವಾರ ಚಿನ್ನದ ಬೆಲೆ ಸ್ವಲ್ಪ ಕಡಿಮೆಗೊಂಡರೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. 22 ಕ್ಯಾರಟ್ ಚಿನ್ನದ ಬೆಲೆ 15,080 ರೂ ಇದ್ದದ್ದು 14,990 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 16,353 ರೂ ಆಗಿದೆ. ಬೆಳ್ಳಿ ಬೆಲೆ ಬೆ
ನಾಗ್ಪುರದಲ್ಲಿ ನಡೆದ ಅಮಾನವೀಯ ಘಟನೆ ಇದು. ಹೋಳಿ ಆಡುವಾಗ ಬಣ್ಣ ಚೆಲ್ಲಿದನೆಂದು ಅಜ್ಜಿ ತನ್ನ 4 ವರ್ಷದ ಮೊಮ್ಮಗನ ಮೇಲೆ ಕುದಿಯುವ ಬಿಸಿನೀರನ್ನು ಸುರಿದಿದ್ದಾರೆ. ಬಾಲಕನಿಗೆ ಶೇ.45ರಷ್ಟು ಸುಟ್ಟಗಾಯಗಳಾಗಿ ಸ್ಥಿತಿ ಚಿಂತಾಜನಕವಾಗಿ
ಆಶಿಕಾ ರಂಗನಾಥ್ ಅವರು ರಶ್ಮಿಕಾ ಮಂದಣ್ಣ ಅವರ ಆರತಕ್ಷತೆಗೆ ಹಾಜರಿ ಹಾಕಿದ್ದಾರೆ. ಗೆಳೆಯನ ವಿವಾಹ ಇದ್ದ ಕಾರಣ ರಶ್ಮಿಕಾರ ಹಳದಿ ಶಾಸ್ತ್ರದಲ್ಲಿ ಮಾತ್ರ ಅವರು ಭಾಗಿ ಆಗಿದ್ದರು. ಈಗ ವಿವಾಹ ಸಂಭ್ರಮದಲ್ಲಿ ಅವರು ಕೂಡ ಹಾಜರಿ ಹಾಕಿದ್
Tape Ball Cricket: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಲ್ತಾನ್ ತಂಡವು 6 ಓವರ್ಗಳಲ್ಲಿ 127 ರನ್ ಬಾರಿಸಿದ್ದರು. ಈ ಗುರಿಯನ್ನು ಬೆನ್ನತ್ತಿದ ಸಿಯಾಲ್ಕೋಟ್ ತಂಡ 6 ಓವರ್ಗಳಲ್ಲಿ ಕೇವಲ 70 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಮುಲ್
ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಸಿದ್ದಮ್ಮ ಎಂಬವರ ಕುಟುಂಬ ಕಳೆದ ಹಲವು ವರ್ಷಗಳಿಂದ ತೆಂಗಿನ ಗರಿಯನ್ನು ಮೇಲ್ಚಾವಣಿಯಾಗಿ ಬಳಸಿಕೊಂಡು, ಬಿರುಕು ಬಿಟ್ಟ ಮಣ್ಣಿನ ಗೋಡೆಗಳ ಮನೆದಲ್ಲಿ ವಾಸಿಸುತ್ತಿ
ಕರ್ನಾಟಕ ಬಜೆಟ್ 2026: ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ. ಇದು ಅವರ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸೃಷ್ಟಿಸಲಿದ್ದಾರೆ. ರಾಜ
ದೇವಸ್ಥಾನದಲ್ಲಿ ಚಪ್ಪಲಿ ಕಳೆದುಹೋಗುವುದು ಜ್ಯೋತಿಷ್ಯಶಾಸ್ತ್ರದ ಪ್ರಕಾರ ಶುಭ ಸಂಕೇತ. ಇದು ಶನಿ ಗ್ರಹದೊಂದಿಗೆ ಸಂಬಂಧ ಹೊಂದಿದ್ದು, ಶನಿ ದೋಷ ನಿವಾರಣೆಗೆ ಸಹಕಾರಿ ಎಂದು ನಂಬಲಾಗಿದೆ. ಪಾದರಕ್ಷೆಗಳ ಮೂಲಕ ನಕಾರಾತ್ಮಕ ಶಕ್ತಿಗಳ
Ram Charan movie: ಆರ್ಆರ್ಆರ್ ಬಳಿಕ ರಾಮ್ ಚರಣ್ ನಟಿಸಿದ ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಎರಡೂ ಸಿನಿಮಾಗಳು ಅಟ್ಟರ್ ಫ್ಲಾಫ್ ಆಗಿವೆ. ಇದೀಗ ಹೊಸ ಸಿನಿಮಾದ ಬಿಡುಗಡೆಗೆ ರಾಮ್ ಚರಣ್ ರೆಡಿ ಆಗುತ್ತಿದ್ದು, ಸಿನಿಮಾದ ಬಗ್ಗೆ ಭಾರಿ ನಿರ
ಇರಾನ್ ಜತೆ ನಡೆಯುತ್ತಿರುವ ಯುದ್ಧದಲ್ಲಿ ಅಮೆರಿಕದ ಮಿಲಿಟರಿಯ ಕಾರ್ಯಕ್ಷಮತೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗವಾಗಿ ಶ್ಲಾಘಿಸಿದ್ದಾರೆ.ಹಾಗೆಯೇ 10ಕ್ಕೆ ಹತ್ತಲ್ಲ 15 ರೇಟಿಂಗ್ ಕೊಟ್ಟಿದ್ದಾರೆ. ಯುದ್ಧ ಪ್ರಾ
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ದಾಖಲೆಗಳ ಆಧಾರದಲ್ಲೇ ತಾವು ಆರೋಪಗಳನ್ನು ಮಾಡುತ್ತೇನೆಂದು ಸಮರ್ಥಿ
ಇರಾನ್ನಲ್ಲಿ ಮಹಿಳಾ ಹಕ್ಕುಗಳ ಹೋರಾಟಕ್ಕೆ ಅಹೂ ದರ್ಯಾಯೀ ಒಂದು ಹೊಸ ತಿರುವು ನೀಡಿದರು. ನವೆಂಬರ್ 3, 2024 ರಂದು ಟೆಹ್ರಾನ್ನಲ್ಲಿ ಬಿಕಿನಿಯಲ್ಲಿ ಪ್ರತಿಭಟಿಸಿ ಕಟ್ಟುನಿಟ್ಟಾದ ಇಸ್ಲಾಮಿಕ್ ಉಡುಗೆ ನಿಯಮಗಳನ್ನು ವಿರೋಧಿಸಿದರು. ಅ
ಬೇಸಿಗೆ ಕಾಲದಲ್ಲಿ ಮಕ್ಕಳಿಗೆ ತಂಪುಪಾನೀಯಗಳನ್ನು ನೀಡುವ ಮುನ್ನ ಎಚ್ಚರ ವಹಿಸಿ. ತಂಪುಪಾನೀಯಗಳಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಔಷಧ ನಿಯಂತ್ರಣ ಇಲಾಖೆ
South Africa vs New Zealand, 1st Semi-Final,: ಆರಂಭಿಕ ಆಘಾತಕ್ಕೆ ಒಳಗಾಗಿದ್ದ ಸೌತ್ ಆಫ್ರಿಕಾ ಪರ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಾರ್ಕೊ ಯಾನ್ಸೆನ್ 30 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 55 ರನ್ ಬಾರಿಸಿದ್ದರು. ಯಾನ್ಸೆನ್ ಬಾರಿಸಿ
ಕಳೆದ 25 ವರ್ಷಗಳಿಂದ ಒಂದು ದಿನವೂ ರಜೆ ಪಡೆಯದೆ ದೇಶದ ಸೇವೆಗಾಗಿ ತನ್ನನ್ನು ತಾನು ಸಮರ್ಪಿಸಿಕೊಂಡಿರುವ ಪ್ರಧಾನಿ ಮೋದಿಯವರನ್ನು ವಿಶಿಷ್ಟ ನಾಯಕ ಎಂದು ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಬಣ್ಣಿಸಿದ್ದಾರೆ. ಭಾರತಕ್ಕೆ ಭೇಟಿ ನೀಡ
ಇರಾನ್-ಇಸ್ರೇಕ್ ಸಂಘರ್ಷದ ಬಿಸಿ ಹಿಂದೂ ಮಹಾಸಾಗರಕ್ಕೂ ತಟ್ಟಿದ್ದಾಯ್ತು. ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ಅಲ್ಲದೆ, ಏರ್ಪೋರ್ಟ್ ಸುತ್ತಲಿನ
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ವಿವಾಹ ಆರತಕ್ಷತೆ ಹೈದರಾಬಾದ್ ಅಲ್ಲಿ ಮಾರ್ಚ್ 4ರಂದು ನಡೆಯಿತು. ಇದಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ಸಂದರ್ಭದ ವಿಡಿ
ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಸುದ್ದಿ ಸುಳ್ಳು ಎಂದು ಭಾರತದ ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. ಮಾಜಿ ಅಮೆರಿಕ ಸೇನಾ ಕರ್ನಲ್ ಡೌಗ್ಲಾಸ್ ಮ್ಯಾಕ್ಗ್ರೆಗರ್ ಅವರ ಹೇಳಿಕೆಯನ
India vs England: ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಗೆದ್ದಿರುವ ನ್ಯೂಝಿಲೆಂಡ್ ಫೈನಲ್ಗೆ ಪ್ರವೇಶಿಸಿದೆ. ಇದೀಗ ದ್ವಿತೀಯ ಸೆಮಿಫೈನಲ್ನಲ್ಲಿ ಮುಖಾಮುಖಿಯಾಗಲು ಭಾರತ ಮತ್ತು ಇಂಗ್ಲೆಂಡ್ ಸಜ್ಜ
ಹಾಸನ ಮಹಾನಗರಪಾಲಿಕೆ ಎಂಜಿನಿಯರ್ ಸತ್ಯನಾರಾಯಣ ಅವರ ರವೀಂದ್ರ ನಗರದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ದಾಳಿ ನಡೆಸಿದ ಅಧಿಕಾರಿಗಳಿಗೆ ಒಂದೂವರೆ ಗಂಟೆಗ
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ರಿಸೆಪ್ಶನ್ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ರಶ್ಮಿಕಾ ಮಂದಣ್ಣ ಅವರು ರಿಸೆಪ್ಶನ್ ಅಲ್ಲಿ ಸೀರೆ ಉಂಟು ಮಿಂಚಿದ್ದಾರೆ. ಅವರ ವಿವಾಹ ಸಮಾರಂಭದ ಕೊನೆಯ ಕಾರ್ಯಕ್ರಮ ಈ ರಿಸೆಪ್ಶ
India vs England Semi Final: ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸಲಿದೆ. ಏಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ 2026-27ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಲಿದ್ದಾರೆ. ಇದು ಅವರ 17ನೇ ದಾಖಲೆಯ ಬಜೆಟ್ ಮಂಡನೆಯಾಗಿದ್ದು, ಪಂಚ ಗ್ಯಾರಂಟಿ ಯೋಜನೆಗಳು, ಆರ್ಥಿಕ ಹೊರೆ ತಗ್ಗಿಸುವಿಕೆ, ಮೂಲಸೌಕರ್ಯ, ಶಿಕ್ಷಣ, ಕೃಷಿ ಮ
ಕರ್ನಾಟಕದಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ 8 ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ದಾಖ
India vs England: ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಗೆದ್ದಿರುವ ನ್ಯೂಝಿಲೆಂಡ್ ಫೈನಲ್ಗೆ ಪ್ರವೇಶಿಸಿದೆ. ಇದೀಗ ದ್ವಿತೀಯ ಸೆಮಿಫೈನಲ್ನಲ್ಲಿ ಮುಖಾಮುಖಿಯಾಗಲು ಭಾರತ ಮತ್ತು ಇಂಗ್ಲೆಂಡ್ ಸಜ್ಜ
ಬಿಗ್ ಬಾಸ್ ಪೂರ್ಣಗೊಂಡು ಕೆಲವು ತಿಂಗಳು ಕಳೆದರೂ ಅದರ ಹವಾ ಮಾತ್ರ ಇನ್ನೂ ನಿಂತಿಲ್ಲ. ಈಗ ಮಲ್ಲಮ್ಮ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಯಂಗ್ ಲುಕ್ ಅಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಈ ವಿಡಿಯೋಗೆ ಫ್
ರೈಲ್ವೆ ಸಿಬ್ಬಂದಿಯೊಬ್ಬರಿಗೆ ಪೈಲ್ಸ್ ಆಪರೇಷನ್ ಮಾಡಲಾಗಿತ್ತು. ಗಾಯ ವಾಸಿಯಾಗದ ಕಾರಣ ಕುಳಿತುಕೊಳ್ಳಲು ಆಗುತ್ತಿಲ್ಲ, ರಜೆ ಕೊಡಿ ಎಂದು ಹಿರಿಯ ಅಧಿಕಾರಿ ಬಳಿ ಮನವಿ ಮಾಡಿದ್ದರು. ಆಗ ಅಧಿಕಾರಿಯೊಬ್ಬರು ನಿನಗೆ ಆಪರೇಷನ್ ಆಗಿದೆ
Finn Allen Records; ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ನ್ಯೂಝಿಲೆಂಡ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿ
ನಟ ಅಲ್ಲು ಸಿರಿಶ್ ಉದ್ಯಮಿ ನಯಾನಿಕಾ ರೆಡ್ಡಿಯವರನ್ನು ವಿವಾಹವಾಗುತ್ತಿದ್ದಾರೆ. ಅಲ್ಲು ಅರ್ಜುನ್ ಕುಟುಂಬಕ್ಕೆ ಸೇರುತ್ತಿರುವ ನಯಾನಿಕಾ, ಚಿತ್ರರಂಗದಿಂದ ಹೊರತಾಗಿ ದೊಡ್ಡ ವ್ಯಾಪಾರ ಕುಟುಂಬದವರು. ವರುಣ್ ತೇಜ್ ಪಾರ್ಟಿಯಲ್ಲಿ
Karnataka Weather: ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂ
KVN Production Movies : ಕೆವಿಎನ್ ಪ್ರೊಡಕ್ಷನ್ಸ್ ದೊಡ್ಡ ಬಜೆಟ್ ಸಿನಿಮಾಗಳ ವಿಳಂಬದಿಂದ ಚಿಂತಿತವಾಗಿಲ್ಲ. ಸಂಸ್ಥೆಯು 'ಜನ ನಾಯಗನ್', 'ಟಾಕ್ಸಿಕ್' ಸೇರಿದಂತೆ ಹಲವು ಬಹುಕೋಟಿ ಯೋಜನೆಗಳನ್ನು ಒಟ್ಟಿಗೇ ನಿರ್ಮಿಸುತ್ತಿದೆ. ಅಕ್ಷಯ್ ಕುಮಾರ್, ಚಿರ
ನೇಪಾಳದಲ್ಲಿ ಇಂದು ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗಳು ದೇಶದ ರಾಜಕೀಯ ಭವಿಷ್ಯಕ್ಕೆ ನಿರ್ಣಾಯಕವಾಗಿವೆ. ಜೆನ್-ಝಿ ಚಳವಳಿ ಮತ್ತು ರಾಜಕೀಯ ಅಸ್ಥಿರತೆಯ ನಂತರ ನಡೆಯುತ್ತಿರುವ ಈ ಮತದಾನವು ಹೊಸ ಸರ್ಕಾರವನ್ನು ಆಯ್ಕೆ ಮಾಡಲಿ
ಆದರೆ, ಕೆಲವು ನಿರ್ದಿಷ್ಟ ದೇವರುಗಳಿಗೆ ಪ್ರದಕ್ಷಿಣೆಯ ಸಂಖ್ಯೆಯು ಭಿನ್ನವಾಗಿರುತ್ತದೆ. ಉದಾಹರಣೆಗೆ, ಗಣಪತಿಗೆ ಒಂದು ಪೂರ್ಣ ಪ್ರದಕ್ಷಿಣೆ, ಶಿವನಿಗೆ ಅರ್ಧ ಪ್ರದಕ್ಷಿಣೆ ಸಾಕು. ದೇವಿಯ ದೇವಸ್ಥಾನಗಳಲ್ಲಿ ನಾಲ್ಕು ಪ್ರದಕ್ಷಿಣೆ
ಇಂದು ಕೋಲಕುಡಿ ಕಾಳಿಕಾಂಬ ಉತ್ಸವ, ಕೊಳಗದಾಳ ಉತ್ಸವ ಹಾಗೂ ಸಂತ ತುಕಾರಾಮರ ಪುಣ್ಯದಿನದ ಉತ್ಸವ ನಡೆಯಲಿದೆ. ಕಳಲೆಯಲ್ಲಿ ರಥೋತ್ಸವ ಕೂಡ ಇರಲಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಕನ್ಯಾ ರಾಶಿಯ ಉತ್ತರಾ ನಕ್ಷತ್ರದಲ್ಲಿ ಸಂಚಾರ
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಫೆಬ್ರವರಿ 26ರಂದು ವಿವಾಹ ಆದರು. ಆ ಬಳಿಕ ದಂಪತಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿ ಆದರು. ಅಭಿಮಾನಿಗಳಿಗೆ ಊಟ ಕೂಡ ಹಾಕಿಸಿದರು. ಈಗ ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ಅವರ ರಿಸೆಪ್ಶನ್ ಫ
ಪ್ರವಾಸಕ್ಕೆಂದು ಹೋಗಿದ್ದವರು ಅರ್ಧಕ್ಕೆ ವಾಪಸ್ಸಾಗಿದ್ದಾರೆ. ಹನಿಮೂನ್ಗೆಂದು ತೆರಳಿದ್ದವರು ಭಯದಲ್ಲೇ ಹಿಂದಿರುಗಿದ್ದಾರೆ. ಇದೆಲ್ಲ ಇಸ್ರೇಲ್-ಇರಾನ್ ಯುದ್ಧದ ಕಾರಣ ದುಬೈನಲ್ಲೇ ಬಾಕಿ ಆಗಿ ಇದೀಗ ಬೆಂಗಳೂರಿಗೆ ಸುರಕ್ಷಿತವ
Daily Horoscope Mach 05: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ದ್ವಿತೀಯಾ ತಿಥಿ ಗುರುವಾರ ಆಪತ್ತಿನ ಸೂಚನೆ, ಭೋಗದ ವಸ್ತುಗಳ ಖರೀದಿ, ಲಾಭಕ್ಕೆ ಪ್ರಯತ್ನ, ಪ್ರೀತಿಗೆ ಉಡುಗೊರೆ, ಅಪಪ್ರಚಾರ, ನಿರ್ಲಕ್ಷ್
Daily Numerology March 05: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 5ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
Daily Numerology March 05: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 5ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
Daily Numerology March 05: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 5ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ರಿಸೆಪ್ಷನ್ ಹೈದರಾಬಾದ್ನಲ್ಲಿ ನಡೆದಿದೆ. ಸಿಕ್ಕಾಪಟ್ಟೆ ಅದ್ದೂರಿಯಾಗಿ ನಡೆದ ಈ ಸಮಾರಂಭಕ್ಕೆ ಮೆಗಾ ಸ್ಟಾರ್ ಚಿರಂಜೀವಿ, ಅಲ್ಲು ಅ
ಮಾರ್ಚ್ ತಿಂಗಳಲ್ಲಿ ಕುಂಭ ರಾಶಿಯವರಿಗೆ ಗ್ರಹಗಳ ಸಂಚಾರವು ಸಂಪತ್ತು, ಸುಖ, ಮತ್ತು ಭೋಗಗಳನ್ನು ತರಲಿದೆ. ಶುಕ್ರನ ಬಲದಿಂದ ಆರ್ಥಿಕ ಲಾಭ ಹಾಗೂ ಕುಟುಂಬದಲ್ಲಿ ಸಂತೋಷ ಹೆಚ್ಚಲಿದೆ. ಗುರುವಿನ ಪ್ರಭಾವದಿಂದ ವಿದ್ಯಾರ್ಥಿಗಳಿಗೆ ಮತ್ತ
ಹೈದರಾಬಾದ್ನಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಸಿನಿಮಾ, ರಾಜಕೀಯ, ಉದ್ಯಮ ಸೇರಿ ವಿವಿಧ ಕ್ಷೇತ್ರಗಳ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ. ವ
New Zealand Dominates South Africa in T20 WC 2026 Semifinal: ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆದ 2026 ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಫೈನಲ್ಗೆ ಪ್ರವೇಶಿಸಿದೆ. ಫಿನ್ ಆಲೆನ್ ಅವರ ವಿಶ್ವದಾಖಲೆಯ ಶತ
ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಒಳಮಿಸಲಾತಿ ಪಾಲನೆ ಮಾಡದೆ ಇರುವುದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಒಳಮೀಸಲಾತಿ ವಿಚಾರವಾಗಿ ಎಡಗೈ ಮತ್ತು ಬಲಗೈ ನಾಯಕರ ನಡುವೆ ಜಟಾಪಟಿ ತೀವ್ರಗೊಂಡಿದೆ. ಈ ಒಳಮೀಸಲಾತಿ ವಿಚಾರವಾಗಿ ಕಾಂ
India vs England T20 WC 2026 Semi-Final: 2026ರ ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಂಬೈನ ವಾಂಖೆಡೆಯಲ್ಲಿ ಮುಖಾಮುಖಿಯಾಗಲಿವೆ. ಇದು ಸತತ ಮೂರನೇ ಬಾರಿಗೆ ಈ ತಂಡಗಳು ಸೆಮಿಫೈನಲ್ನಲ್ಲಿ ಕಾದಾಡುತ್ತಿವೆ. ಬ್ಯಾಟ್ಸ್ಮನ್ ಸ್ನೇ
ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅತಿ ವೇಗದ ಕಾರು ಬೈಕ್ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಆಂಧ್ರಪ್ರದೇಶ ಮೂಲದ ಬ
ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿ ದಾಳಿಯಿಂದ ಇರಾನ್ನ IRIS Dena ಯುದ್ಧನೌಕೆ ಮುಳುಗಿದ ಘಟನೆ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾರತದಿಂದ ಮರಳುತ್ತಿದ್ದ ಈ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಮ
ಮಕ್ಕಳ ಕಥೆ ಇರುವ ‘ಪಂಚ ರತ್ನಗಳು’ ಸಿನಿಮಾ ಈ ವಾರ (ಮಾರ್ಚ್ 6) ರಿಲೀಸ್ ಆಗುತ್ತಿದೆ. ಪ್ರಥಮ್, ಯಶಸ್, ವಿಹಾನ್, ತನ್ವಿ ಹಾಗೂ ಆಧ್ಯ ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಪಂಚಭೂತಗಳ ಥೀಮ್ನಲ್ಲಿ 5 ಪಾತ್ರಗಳನ್ನು ಈ ಸಿನಿಮಾದಲ
ಹಾನಗಲ್ ತಾಲೂಕಿನ ತಿಲವಳ್ಳಿಯಲ್ಲಿ ಪ್ರೇಮ ವಿವಾಹವಾಗಿದ್ದ ಮಣಿಕಂಠ ಮತ್ತು ಸೃಷ್ಟಿಯನ್ನು ಯುವತಿಯ ಪೋಷಕರು ಬಲವಂತವಾಗಿ ಬೇರ್ಪಡಿಸಿದ್ದಾರೆ. ನೋಂದಣಿ ಮದುವೆಯಾಗಿದ್ದರೂ, ಈ ಜೋಡಿಯ ಮೇಲೆ ನಡೆದ ಹಿಂಸಾತ್ಮಕ ದಾಳಿ ಮೊಬೈಲ್ನಲ್ಲ
ಬಸವಕಲ್ಯಾಣದಲ್ಲಿ ಮಾರ್ಚ್ 03ರ ತಡರಾತ್ರಿ ಭಾರಿ ಹೈಡ್ರಾಮಾ ನಡೆದಿದೆ. ಮುಸ್ಲಿಂ ಮೌಲ್ವಿಗಳ ಮೇಲೆ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಆಕ್ರೋಶಗೊಂಡ ಸಾವಿರಾರು ಮುಸ್ಲಿಂ ಸಮುದಾಯದ ಜನರು ಬಸ
ಪಾಪರಾಜಿಗಳ ಅತಿರೇಕದ ವರ್ತನೆ ಬಗ್ಗೆ ಕನ್ನಡ ಚಿತ್ರರಂಗ ಸಿಟ್ಟಾಗಿದೆ. ನಟಿಯರ ದೇಹದ ಭಾಗಗಳನ್ನು ಅಸಭ್ಯ ಕೋನದಿಂದ ಚಿತ್ರಿಸಿ ಸೋಶಿಯಲ್ ಮೀಡಿಯಾದಲ್ಲಿ ಹಾಕುವವರಿಗೆ ಎಚ್ಚರಿಕೆ ನೀಡಲಾಗಿದೆ. ಈ ಕುರಿತು ಹಲವು ಸೆಲೆಬ್ರಿಟಿಗಳು ಧ
India vs England T20 World Cup Semifinal: ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ ಭಾರತ-ಇಂಗ್ಲೆಂಡ್ ಮುಖಾಮುಖಿಯಾಗಲಿವೆ. ವಾಂಖೆಡೆ ಪಿಚ್ನಲ್ಲಿ ಹಸಿರು ಹುಲ್ಲಿನ ಪದರ ಕಂಡುಬಂದಿದ್ದು, ಇದು ವೇಗದ ಬೌಲರ್ಗಳಿಗೆ ನೆರವಾಗುವ ನಿರೀಕ್ಷೆಯಿದೆ. ಈ ಬಗ್ಗೆ ಗೌತ
ಬೊಜ್ಜು ಅಥವಾ ಸ್ಥೂಲಕಾಯತೆಯನ್ನು ನಿರ್ಲಕ್ಷಿಸುವುದು ಅನೇಕ ರೀತಿಯ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು. ಬಹುತೇಕ ಜನ ಅತಿಯಾಗಿ ತಿನ್ನುವುದೇ ಈ ಸಮಸ್ಯೆಯ ಹೆಚ್ಚಳಕ್ಕೆ ಕಾರಣ ಎಂದು ತಿಳಿದಿರುತ್ತಾರೆ. ಆದರೆ ಈ ಸ
Pakistan openly reminds Iran of its defence pact with Saudi Arabia: ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ದ್ವಿಪಕ್ಷೀಯ ರಕ್ಷಣಾ ಒಪ್ಪಂದ ಹೊಂದಿದೆ. ಇದು ಇಡೀ ಜಗತ್ತಿಗೇ ಗೊತ್ತು. ಇರಾನ್ನ ಗಮನಕ್ಕೆ ಇದು ಇರಬೇಕು. ಅದರ ಮೇಲೆ ದಾಳಿ ಮಾಡಿದರೆ ನಾವು ಬರಬೇಕಾಗುತ್ತದೆ ಎಂದು
ಹೋಳಿ ಹಬ್ಬದ ಸಂಭ್ರಮ ದುರಂತದಲ್ಲಿ ಅಂತ್ಯವಾಗಿದೆ. ಗಂಗಾವತಿಯಲ್ಲಿ ಇಬ್ಬರು ಯುವಕರು, ಅಭಿಷೇಕ್ ಮತ್ತು ಸೂರ್ಯ, ಹೋಳಿ ಬಣ್ಣ ತೊಳೆದುಕೊಳ್ಳಲು ಸಣಾಪುರ ಕೆರೆಗೆ ಇಳಿದು ನೀರುಪಾಲಾಗಿದ್ದಾರೆ. ನೀರಿನ ಆಳ ತಿಳಿಯದೆ ಸಂಭವಿಸಿದ ಈ ದುರ
ಶ್ರೀಲಂಕಾ ಕರಾವಳಿಯಲ್ಲಿ ಇರಾನ್ನ ಐಆರ್ಐಎಸ್ ದೇನಾ ಯುದ್ಧನೌಕೆಯನ್ನು ಮುಳುಗಿಸಿರುವುದಾಗಿ ಅಮೆರಿಕ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಅಮೆರಿಕದ ಪ್ರಕಾರ, ದ್ವಿತೀಯ ವಿಶ್ವಯುದ್ಧದ ನಂತರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಶ
ಇಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಕೊನೆ ದಿನಾಂಕವನ್ನು ಪರೀಕ್ಷಾ ಪ್ರಾಧಿಕಾರ ವಿಸ್ತರಿಸಿದೆ. ಜೊತೆ
ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯ ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಆ ಜೀವನ ಪಾಠಗಳನ್ನು ಪಾಲಿಸಿ ಯಶಸ್ವಿಯಾದ ಅದೆಷ್ಟೋ ಜನರಿದ್ದಾರೆ. ಅವರಂತೆ
India vs England 2026 T20 WC Semifinal: ಭಾರತ ಮತ್ತು ಇಂಗ್ಲೆಂಡ್ ನಡುವಿನ 2026 ಟಿ20 ವಿಶ್ವಕಪ್ ಸೆಮಿಫೈನಲ್ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಮುನ್ನ, ಟಿ20 ವಿಶ್ವಕಪ್ ಸೆಮಿಫೈನಲ್ಗಳಲ್ಲಿ, ಐಸಿಸಿ ನಾಕೌಟ್ಗಳಲ್ಲಿ ಮತ್ತು
West Asia crisis: ಹಾರ್ಮುಜ್ ಜಲಸಂಧಿಯಲ್ಲಿ ಚೀನೀ ತೈಲ ನೌಕೆಗಳು ಸಾಗಲು ಮಾತ್ರ ಅವಕಾಶ ಕೊಡುವುದಾಗಿ ಇರಾನ್ ಹೇಳಿದೆ. ಬೇರೆ ದೇಶಗಳ ಬಾವುಟ ಇರುವ ಹಡಗುಗಳ ಮೇಲೆ ಇರಾನ್ ದಾಳಿ ಮಾಡಲು ಸಿದ್ಧವಿದೆ ಎಂದಾಗಬಹುದು. ಇದೇ ವೇಳೆ, ಭಾರತಕ್ಕೆ ತೈಲದ ಕೊ
‘ದಿ ಕೇರಳ ಸ್ಟೋರಿ 2’ ಚಿತ್ರದ ಶೀರ್ಷಿಕೆ ಪ್ರಶ್ನಿಸಿ ಕೇರಳ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಈ ಸಿನಿಮಾದಲ್ಲಿ ವಿವಾದಾತ್ಮಕ ಕಥೆ ಇದ್ದು, ಕೇರಳ ರಾಜ್ಯದ ಘನತೆಗೆ ಧಕ್ಕೆ ಆಗಲಿದೆ ಎಂದು ವಾದಿಸಲ

32 C