ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಸಿದ್ಧರಾಮೇಶ್ವರ ಮಹಾಸಂಸ್ಥಾನದ ಮಠಾಧಿಪತಿ ಮೃತ್ಯುಂಜಯ ಸ್ವಾಮೀಜಿ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ. ದೇವಾಲಯದ ಗೋಪುರ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ಆರೋಪ
ಪಲಮನೇರುನಲ್ಲಿ ಜಿಮ್ ಸೇರಿದ ವಾರದಲ್ಲೇ ಯುವ ಅಧಿಕಾರಿಯೊಬ್ಬರು ವ್ಯಾಯಾಮದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ವಿಶ್ವನಾಥ್ ಎಂಬುವರು ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾ
Vijay Deverakonda gold ornament: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇಬ್ಬರ ಮದುವೆ ಉಡುಗೆ, ಆಭರಣ ನೋಡಿದ ನೆಟ್ಟಿಗರು ಇವರ ಲುಕ್ ಅನ್ನು ದೇವತೆಗಳಿಗೆ ಹೋಲಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ ಇಬ್ಬರೂ ಧರಿಸಿದ್ದ ಚಿನ್ನದ ಆಭರಣಗಳು. ರಶ್
ಪರಿಶುದ್ಧ ಸ್ನೇಹವೇ ಹಾಗೆ, ಈ ನಿಸ್ವಾರ್ಥ ಸಂಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಇದೀಗ ಸುಂದರ ಸ್ನೇಹ ಸಂಬಂಧದ ವಿಡಿಯೋ ವೈರಲ್ ಆಗಿದೆ. ಗೊರಿಲ್ಲಾವೊಂದು ತನ್ನ ಸ್ನೇಹಿತನನ್ನು ಕಂಡೊಡನೆ ಅಪ್ಪಿ ಮುದ್ದ
ದೆಹಲಿಯ ಅತ್ಯಂತ ವಿವಾದಾತ್ಮಕ ಮದ್ಯ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ರೌಸ್ ಅವೆನ್ಯೂ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವ
ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕೀಯಕ್ಕೆ ಮರುಪ್ರವೇಶಿಸುತ್ತಿರುವುದಕ್ಕೆ ಸಂಬಂಧಿಸಿದ ವದಂತಿಗಳಿಗೆ ಈಗ ಮತ್ತಷ್ಟು ಪುಷ್ಟಿ ದೊರೆತಿದೆ. ಭಟ್ಕಳದಲ್ಲಿ ನಡೆಯುವ ‘ಹಿಂದೂ ಸಂಗಮ’ ಕಾರ್ಯಕ್ರಮದ ಮೂಲಕ ಅವರ
ಮುಂಬೈ ಪೊಲೀಸರು ತುರ್ತು ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸಲು ಜಪಾನ್ ಕೋತಿ ‘ಪಂಚ್’ (Punch)ಅನ್ನು ಬಳಸಿಕೊಂಡಿದ್ದಾರೆ. ಪಂಚ್ ಕೋತಿ ಬಗ್ಗೆ ಯಾರಿಗೆ ತಿಳಿದಿಲ್ಲ ಹೇಳಿ, ಇದು ಈಗ ವಿಶ್ವದಲ್ಲೇ ಫೇಮಸ್. ಜಪಾನಿನ ಇಚಿಕಾವಾ ಸಿಟಿ ಮೃಗಾಲಯದ
ಮಂಗಳೂರಿನಲ್ಲಿ ‘ವೆಕ್ಸಾನ್’ ಕಂಪನಿ ಉದ್ಯೋಗದ ಆಮಿಷವೊಡ್ಡಿ ನೂರಾರು ವಿದ್ಯಾರ್ಥಿಗಳಿಗೆ ವಂಚಿಸಿದೆ. ವೆಬ್ ಡಿಸೈನರ್, ಡೆವಲಪರ್ ಹುದ್ದೆಗಳ ನೆಪದಲ್ಲಿ, ತರಬೇತಿ ಹಾಗೂ ಹೂಡಿಕೆಗಾಗಿ ತಲಾ 2,500 ರಿಂದ 51,000 ರೂ.ವರೆಗೆ ವಸೂಲಿ ಮಾಡಿದೆ. ಹ
ಬಿಶುನ್ಪುರ ವ್ಯಾಪ್ತಿಯ ದೇವೀಪುರದಲ್ಲಿ ಅತಿ ವೇಗವಾಗಿ ಬಂದ ಬೈಕ್ ಸವಾರ ರಸ್ತೆ ದಾಟುತ್ತಿದ್ದ ಹಸುವಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮತ್ತು ಹಸು ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ವೇಗದ ಚಾಲನೆ ಬ
ಬೆಂಗಳೂರಿನ ಐವಿಎಫ್ ಕೇಂದ್ರಗಳಲ್ಲಿ ಅಂಡಾಣು ಮಾರಾಟ ದಂಧೆ ನಡೆಯುವ ಶಂಕೆ ವ್ಯಕ್ತವಾಗಿದೆ. ಮಹಿಳೆಯರ ಆರೋಗ್ಯಕ್ಕೆ ಧಕ್ಕೆಯುಂಟುಮಾಡುವ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ, ಕಟ್ಟುನಿಟ್ಟಿನ ನಿಗಾಕ್ಕೆ ಸ
ವಾರಾಣಸಿಯ ಲಾಹುರಾಬಿರ್ ಅಂಗಡಿಯಿಂದ 10 ಸಾವಿರ ರೂ. ಮೌಲ್ಯದ ಒಳಉಡುಪುಗಳು ಕಳ್ಳತನವಾಗಿವೆ. ವಾರಾಣಸಿಯ ಮಹಿಳಾ ವ್ಯಾಪಾರ ಮಂಡಳಿಯ ಅಧ್ಯಕ್ಷೆ ಸುನೀತಾ ಸೋನಿ ಸೇರಿದಂತೆ ಮೂವರು ಮಹಿಳೆಯರ ವಿರುದ್ಧ ಆರೋಪ ಕೇಳಿಬಂದಿದೆ. ಅಂಗಡಿಯೊಳಗೆ
ಅಡುಗೆಯು ಜೀವಧಾರವಾಗಿದ್ದು, ಅನ್ನವನ್ನು ಪರಬ್ರಹ್ಮ ಸ್ವರೂಪ ಎಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಪೂರ್ವ ದಿಕ್ಕಿಗೆ ಮುಖ ಮಾಡಿ ಅಡುಗೆ ಮಾಡಿದ ನಂತರ, ಆಹಾರ ತುಂಬಿದ ಪಾತ್ರೆಗಳನ್ನು ಉತ್ತರ ದಿಕ್ಕಿಗೆ ಇರಿಸು
ಜನಾಂಗೀಯ ನಿಂದನೆ ಮತ್ತು ಬಡತನ ಮೆಟ್ಟಿ ನಿಂತ ಜೂಡೋ ಪಟು ರೋಹಿತ್ ಮಜ್ಗುಲ್ ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ಗೆ ಅರ್ಹತೆ ಗಳಿಸಿದ್ದಾರೆ. ಗುಜರಾತ್ನ ಸಿದ್ಧಿ ಸಮುದಾಯದ ರೋಹಿತ್, ತಮ್ಮ ಹೋರಾಟದಿಂದ ಅಸ್ಮಿತೆ ಸ್ಥಾಪಿಸಿ,
ತುಮಕೂರಿನಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆಯಾಗಿದ್ದು, ಸಹೋದರಿಯ ದೂರಿನ ಹಿನ್ನೆಲೆಯಲ್ಲಿ 23 ದಿನಗಳ ನಂತರ ಶವವನ್ನು ಹೊರತೆಗೆದು ಮರಣೋತ್ತರ ಪರೀಕ
ಅಂಗಡಿಯೊಂದರೆ ಹೊರಗೆ ಟಿನ್ ಶೆಡ್ ಅಳವಡಿಸುತ್ತಿದ್ದ ಕೆಲಸಗಾರ ಆಕಸ್ಮಿಕವಾಗಿ ಹೈ-ಟೆನ್ಷನ್ ಲೈನ್ ಸ್ಪರ್ಶಿಸಿ ಕೆಳಗೆ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ. ಬಳಿಕ ಅಲ್ಲಿದ್ದ ಯುವಕನೊಬ್ಬ ಕೂಡಲೇ ಬ
ಸುಧಾ ಮೂರ್ತಿ ಅವರು ಬೆಂಗಳೂರಿನ ಬೀದಿ ನಾಯಿಗಳ ಮೇಲಿನ ದೌರ್ಜನ್ಯ ಖಂಡಿಸಿ, ಮಾನವೀಯತೆ ತೋರಲು ಕರೆ ನೀಡಿದ್ದಾರೆ. ಮೂಕ ಪ್ರಾಣಿಗಳಿಗೆ ಪ್ರೀತಿ, ಆಹಾರ, ನೀರು ನೀಡಿ, ಅವುಗಳ ಆವಾಸಸ್ಥಾನಗಳನ್ನು ರಕ್ಷಿಸುವುದು ನಮ್ಮ ಜವಾಬ್ದಾರಿ ಎಂದ
ಮೇಕೆ ಮರಿಯನ್ನು ರಕ್ಷಿಸಲು ಪುಟ್ಟ ಬಾಲಕನೊಬ್ಬ ಬಾವಿಗೆ ಇಳಿದಿರುವ ವಿಡಿಯೋ ವಿಡಿಯೋ ವೈರಲ್ ಆಗಿದೆ. ಈ ಘಟನೆ ಬಿಹಾರದಲ್ಲಿ ನಡೆದಿದೆ. ಮೇಕೆ ಮರಿಯನ್ನು ರಕ್ಷಿಸಲು ಬಾಲಕನೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ. ಅದು ತೆರೆ
ಎನ್ ಜಿ ಒ ಗಳು ಸರ್ಕಾರೇತರ ಸಂಸ್ಥೆಯಾಗಿದ್ದು, ಸಾರ್ವಜನಿಕ ಸೇವೆಯನ್ನು, ಅಗತ್ಯವಿರುವವರಿಗೆ ಸಹಾಯ ಮಾಡುವ ಮೂಲಕ ಸಾಮಾಜಿಕ, ಮಾನವೀಯ ಕಾರ್ಯಗಳನ್ನು ಮಾಡುತ್ತಿವೆ. ಎನ್ಜಿಒಗಳ ಈ ಕಾರ್ಯ ಮತ್ತು ಕೊಡುಗೆಗಳನ್ನು ಆಚರಿಸಲು ಪ್ರತಿ ವ
Dhanveer Gowda movie: ದರ್ಶನ್ ಆಪ್ತ ಎಂದೇ ಹೆಚ್ಚು ಗುರುತಿಸಿಕೊಂಡಿರುವ ಧನ್ವೀರ್ ಗೌಡ ನಟನೆಯ ‘ಹಯಗ್ರೀವ’ ಸಿನಿಮಾ ಇಂದು (ಫೆಬರವರಿ 27) ಬಿಡುಗಡೆ ಆಗಬೇಕಿತ್ತು, ಸಿನಿಮಾಕ್ಕೆ ಸಾಕಷ್ಟು ಪ್ರಚಾರವನ್ನೂ ಸಹ ಧನ್ವೀರ್ ಮತ್ತು ತಂಡ ಮಾಡಿತ್ತು, ದರ
ಟೀಂ ಇಂಡಿಯಾ ಆಟಗಾರ ರಿಂಕು ಸಿಂಗ್ ತಂದೆ ಖಚೇಂದ್ರ ಸಿಂಗ್ ಲಿವರ್ ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ. ಟಿ20 ವಿಶ್ವಕಪ್ ಮಧ್ಯೆಯೇ ರಿಂಕು ಸಿಂಗ್ಗೆ ಈ ಆಘಾತ ಎದುರಾಗಿದೆ. ಹೀಗಾಗಿ ಅವರು ತಂಡವನ್ನು ತೊರೆದು ತವರಿಗೆ ವಾಪಸಾಗಿದ್ದ
Vijay Deverakonda and Rashmika: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಮದುವೆ ಸಮಯದಲ್ಲಿ ಇಬ್ಬರೂ ಧರಿಸಿದ್ದ ಉಡುಗೆಗಳ ಬಗ್ಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ತಮ್ಮ ಮದುವೆಯ ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಂಡರು. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇಬ್ಬರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್
ರಶ್ಮಿಕಾ ಮತ್ತು ವಿಜಯ್ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದರು. ಆದರೆ ಅವರು ಈ ಸಂಬಂಧದ ಬಗ್ಗೆ ಎಂದಿಗೂ ಬಹಿರಂಗಪಡಿಸಿರಲಿಲ್ಲ. ಮದುವೆಗೆ ಕೆಲವು ದಿನಗಳ ಮೊದಲು, ವಿಜಯ್ ಮತ್ತು ರಶ್ಮಿಕಾ ಸಾಮಾಜಿಕ ಮಾಧ್ಯಮದ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣದ ಶಾಸಕರು ಗುರುವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿದ ಬಗ್ಗೆ ಮಾಗಡಿ ಶಾಸಕ ಎಚ್ಸಿ ಬಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಮುಂದುವರೆದರೆ
ಸಾಮಾನ್ಯವಾಗಿ ಕಂಪನಿಗಳಲ್ಲಿ ಪ್ರತಿ ವರ್ಷ ಸಂಬಳ ಹೆಚ್ಚಿಸುವುದೇ ಕಷ್ಟ, ಅದರಲ್ಲಿ ಬೋನಸ್ ಆಗಿ ಕೋಟಿ ಕೋಟಿ ರೂ. ಹಣ ಸಿಬ್ಬಂದಿಗೆ ಕೊಡುತ್ತಾರೆ ಎಂದರೆ ಅಚ್ಚರಿಯ ವಿಷಯವೇ ಸರಿ. ಚೀನಾದ ಕಂಪನಿಯೊಂದು ಈ ಮಹತ್ತರ ಕೆಲಸ ಮಾಡಿದೆ. ಕಂಪನಿ
Rashmika Mandanna wedding: ರಶ್ಮಿಕಾ ಮತ್ತು ವಿಜಯ್ ಅವರ ಮದುವೆ ನಿನ್ನೆ ನಡೆದಿದ್ದು, ಇದೀಗ ರಶ್ಮಿಕಾ ಮಂದಣ್ಣ ಅವರು ದೇವರಕೊಂಡ ಕುಟುಂಬದ ಸೊಸೆ. ವಿಜಯ್ ಕುಟುಂಬದವರು ರಶ್ಮಿಕಾರನ್ನು ಬಹುವಾಗಿ ಇಷ್ಟಪಡುತ್ತಾರೆ. ವಿಜಯ್, ತಾಯಿ ರಶ್ಮಿಕಾಗೆ ಪರಂಪ
ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗವು 2027ಕ್ಕೆ ವೇಳೆಗೆ ಪೂರ್ಣಗೊಳ್ಳಲಿದೆ. ಈ ಯೋಜನೆಯಿಂದ ದಾವಣಗೆರೆ-ಬೆಂಗಳೂರು ನಡುವಿನ ಪ್ರಯಾಣ ಕೇವಲ 2.5 ಗಂಟೆಗೆ ಇಳಿಯಲಿದೆ. ಮಧ್ಯ ಕರ್ನಾಟಕದ ಅಭಿವೃದ್ಧಿಗೆ ಇದು ಮಹತ್ವದ ತಿರು
Karnataka Weather: ರಾಜ್ಯದ ಹಲವೆಡೆ ಇಂದು ಗುಡುಗು, ಸಿಡಿಲು ಅಬ್ಬರಿಸಲಿದ್ದು 3 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾ
ಅಫ್ಘಾನಿಸ್ತಾನ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ, ಘಟನೆಯಲ್ಲಿ 55 ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಹಾಗೆಯೇ ಅಫ್ಘಾನಿಸ್ತಾನದ ಹಲವಾರು ನಗರಗಳಲ್ಲಿ ಪಾಕಿಸ್ತಾನ ಕೂಡ ವೈಮಾನಿಕ ದಾಳಿ ನಡೆಸಿದೆ. ಪಾಕಿಸ್ತಾನಿ ಸೇನೆಯು ಕಾಬೂಲ
Vijay Deverakonda and Rashmika Mandanna: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ಮದುವೆಯ ಚಿತ್ರಗಳು ನಿನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇಬ್ಬರು ವಧು-ವರರಾಗಿ ಅದ್ಭುತವಾಗಿ ಕಾಣುತ್ತಿದ್ದಾರೆ. ಇಬ್ಬರು ಧರಿಸಿರುವ ಉಡುಗ
ಈ ದಿನ ಮಹಾಲಕ್ಷ್ಮಿಯ ಕೃಪೆಗೆ ಪಾತ್ರವಾಗುವ ವಿಶೇಷ ದಿನ ಹಾಗೂ ಅಮಲಕಿ ಏಕಾದಶಿ ಇರುವುದನ್ನು ಅವರು ತಿಳಿಸಿದ್ದಾರೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯ ಆದ್ರ್ರಾ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿರುವ ಸಂದರ್ಭದ
DK Shivakumar supporters Dinner meeting: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಬೆಂಬಲಿಗ 40 ಶಾಸಕರು ಡಿನ್ನರ್ ಕೂಟ ನಡೆಸಿದ್ದು, ಸಿಎಂ ಸ್ಥಾನ ಕುರಿತು ಗಂಭೀರವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಜಾರ್ಖಂಡ್ನಲ್ಲಿ ಅಮಾನವೀಯ ಘಟನೆ ನಡೆದಿದೆ. ಪ್ರಿಯಕರನೊಬ್ಬ ಗರ್ಭಿಣಿ ಗೆಳತಿಗೆ ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನಿಸಿದ್ದಾನೆ. ಆರೋಗ್ಯ ಹದಗೆಟ್ಟಾಗ ಆಸ್ಪತ್ರೆಗೆ ಕರೆದೊಯ್ಯುವ ಬದಲು ಕಾಡಿನಲ್ಲಿ ಬಿಟ್ಟು ಬಂದಿದ
ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರು ದಿಢೀರ್ ಆಗಿ ಡಿನ್ನರ್ ಸಭೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಶಾಸಕ ಬಾಲಕೃಷ್ಣ ಹುಟ್ಟುಹಬ್ಬದ ನೆಪದಲ್ಲಿ ನಡೆದ ಔತಣಕೂಟದಲ್ಲಿ ಶಾಸಕ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಏಕಾದಶೀ ತಿಥಿ ಶುಕ್ರವಾರ ಅತಿ ಕೋಪ, ಅಧಿಕಾರ ಬಳಕೆ, ಇಷ್ಟವಾಗದ ಜವಾಬ್ದಾರಿ, ಅನಿವಾರ್ಯತೆ, ಧಾರ್ಮಿಕ ಆಚರಣೆ ಸೌಂದರ್ಯ ಪ್ರಜ್ಞೆ, ಉಸ್ತುವಾರಿ ಇವೆಲ್
Daily Numerology February 27: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 27ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
Daily Numerology February 27: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 27ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
Daily Numerology February 27: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 27ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದು
India vs Zimbabwe T20 World Cup 2026: ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಭಾರತವು ಜಿಂಬಾಬ್ವೆಯನ್ನು 72 ರನ್ಗಳಿಂದ ಸೋಲಿಸಿ, ಸೆಮಿಫೈನಲ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಅಭಿಷೇಕ್ ಶರ್ಮಾ (55) ಮತ್ತು ಹಾರ್ದಿಕ್ ಪಾಂಡ್ಯ (50*) ಭರ್ಜರಿ ಬ್ಯಾಟಿಂಗ
ಬೆಂಗಳೂರು ಪೊಲೀಸರು ಅಕ್ರಮ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕಮಿಷನರ್ ಸೂಚನೆ ಮೇರೆಗೆ ಈಗಾಗಲೇ 2000ಕ್ಕೂ ಹೆಚ್ಚು ವಿದೇಶಿಗರನ್ನು ವಿಚಾರಣೆ ನಡೆಸಲಾಗಿ
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಎನ್ನುವ ಯುವಕನನ್ನು ಕೊಂದು ಹೈವೇನಲ್ಲಿ ಬಿಸಾಡಿ ಹೋಗಿದ್ದು, ಈ ಸಂಬಮಧ ಪ್ರಕರಣ ದಾಖಲಿಸಿಕೊಂಡಿದ್ದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಜೀವನದಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಇಷ್ಟು ವರ್ಷಗಳ ಕಾಲ ಡೇಟಿಂಗ್ ಮಾಡುತ್ತಿದ್ದ ಅವರು ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿಜಯ್ ದೇವರಕೊಂಡ ತಾಳಿ ಕಟ್ಟುವಾಗ ರಶ್ಮ
ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರು ನಿಧನರಾದ 1 ತಿಂಗಳ ನಂತರ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ಎನ್ಸಿಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಮಹಾರಾಷ್ಟ್ರದ ಡಿಸಿಎಂ ಹಾಗೂ ಎನ್ಸಿಪಿ ಮುಖ
ಸಂಸದೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರ ಬೆಂಗಳೂರಿನಲ್ಲಿ ಮೊಕ್ಕಾಂ ಹೂಡಿದ್ದು, ಕಳೆದ ಎರಡು ದಿನಗಳಿಂದ ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್ ಹೊಡೆಯುತ್ತಿದ್ದಾರೆ. ಖಾಸಗಿ ಕಾರ್ಯಕ್ರಮದ ನ
ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಎಂಬ ವಿವಾದಾತ್ಮಕ ಪಠ್ಯವನ್ನು ಶಾಲಾ ಪುಸ್ತಕದಲ್ಲಿ ಸೇರಿಸಿರುವುದರಿಂದ ಉಂಟಾಗಿರುವ ಹಾನಿಯನ್ನು ತಡೆಯಲು NCERT ಪ್ರಯತ್ನಿಸುತ್ತಿದೆ. ಈಗಾಗಲೇ ಈ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ತರಾಟೆಗೆ ತೆಗೆದುಕ
T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಆರಂಭಿಕ ಬ್ಯಾಟಿಂಗ್ ವೈಫಲ್ಯದಿಂದ ಪಾಠ ಕಲಿತ ಟೀಂ ಇಂಡಿಯಾ, ಜಿಂಬಾಬ್ವೆ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿತು. 256 ರನ್ಗಳ ಬೃಹತ್ ಮೊತ್ತ ಪೇರಿಸುವ ಮೂಲಕ ಭಾರತ ಟಿ20 ವಿ
ಭಾರತೀಯ ಮೂಲದ ವೈದ್ಯರೊಬ್ಬರು ತಮ್ಮ 4 ವರ್ಷದ ಮಗಳನ್ನು ಕೊಂದು ಆಕೆಯನ್ನು ನೀರಿನಲ್ಲಿ ಮುಳುಗಿಸಿದ್ದಾರೆ. ನಂತರ ಆಕೆಯದ್ದು ಆಕಸ್ಮಿಕ ಸಾವು ಎಂದು ಅದನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ. ಮಗಳು ಸಾವನ್ನಪ್ಪಿದ ಬಳಿಕ ತಾವೇ ಪ
ಆರೋಗ್ಯ ಇಲಾಖೆಯಲ್ಲಿನ ವೇತನ, ಮುಂಬಡ್ತಿ ಹಾಗೂ ನೇಮಕಾತಿ ವಿಚಾರವಾಗಿ ಸರ್ಕಾರಿ ವೈದ್ಯರು ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಈ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ, ಮುಷ್ಕರ ಕೈಬಿಟ್ಟು ಕಾನೂನು ಅಡಿಯಲ್ಲಿ ಸಮಸ್ಯೆ ಬಗೆಹರಿಸಿಕ
ಧಾರವಾಡದಲ್ಲಿ ಮೊನ್ನೆ ನಡೆದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ರಾಜ್ಯ ಸರ್ಕಾರವನ್ನ ಬಡಿದೆಬ್ಬಿಸಿದೆ. ಖಾಲಿ ಇರುವ ಎರಡೂವರೆ ಲಕ್ಷ ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಹರಸಾಹಸ ಪಡುತ್ತಿದೆ. ಗ್ಯಾರಂಟಿ ಹೊರೆ ಮಾಡ್ಕೊಂಡಿರೋ ಸರ್ಕಾ
ಸಿದ್ದು ಮೂಲಿಮನಿ, ರವೀಕ್ಷಾ ಶೆಟ್ಟಿ, ರಾಘು ರಾಮನಕೊಪ್ಪ, ಗಿರೀಶ್ ಶಿವಣ್ಣ, ಮಿಮಿಕ್ರಿ ಗೋಪಿ, ಲಕ್ಷ್ಮೀ ಸಿದ್ದಯ್ಯ ಮುಂತಾದವರು ‘ಸೀಟ್ ಎಡ್ಜ್’ ಸಿನಿಮಾದಲ್ಲಿ ನಟಿಸಿದ್ದಾರೆ. ಘೋಸ್ಟ್ ಹಂಟಿಂಗ್ ಕುರಿತ ಕಥೆಯನ್ನು ಸಿನಿಮಾದಲ್ಲಿ
ಪುತ್ತೂರಿನ ಮಹಿಳಾ ಡಿಗ್ರಿ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತು ಮಾಡಲಾಗಿದೆ. ಆಸ್ಪತ್ರೆ ಕಾಮಗಾರಿಯಿಂದ ಉಂಟಾದ ಧೂಳು, ಕಾಲೇಜಿನ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರ ಪ್ರತಿಭಟನೆಗೆ ಪ್ರೇರ
ಕೋಲಾರ ಹಾಲಿನ ಕಾಂತ್ರಿ ರಾಜ್ಯದಲ್ಲೇ ಹೆಸರು ಮಾಡಿದ್ದ ಜಿಲ್ಲೆ, ರಾಜ್ಯದಲ್ಲೇ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ನೀರಿಗಿಂತ ಹೆಚ್ಚಾಗಿ ಹಾಲಿನ ಹೊಳೆಯ ಹರಿಯುತ್ತದೆ. ಇಂಥ ಜಿಲ್ಲೆಯಲ್ಲಿ ಈಗ ಕಲಬೆರೆಗೆ ಹಾಲಿನ ದಂಧೆ
Abhishek Sharma T20 WC 2026 Comeback: 2026ರ ಟಿ20 ವಿಶ್ವಕಪ್ನಲ್ಲಿ ಕಳಪೆ ಫಾರ್ಮ್ನಿಂದ ಬಳಲಿದ್ದ ಅಭಿಷೇಕ್ ಶರ್ಮಾ, ಜಿಂಬಾಬ್ವೆ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಚೆನ್ನೈನಲ್ಲಿ ನಡೆದ ಈ ಪಂದ್ಯದಲ್ಲಿ 26 ಎಸೆತಗಳಲ್ಲಿ
ಗರ್ಭಪಾತದ ನಂತರ ಮಹಿಳೆಯರು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯ. ಈ ಸಮಯದಲ್ಲಿ, ದೇಹವು ಚೇತರಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ಗರ್ಭಪಾತದ ನಂತರ ಸರಿಯಾದ ಆರೈಕೆ ಮಾಡುವುದರಿಂದ ಚೇತರಿಕೆ ವೇಗಗ
ಜೆರುಸಲೆಮ್ನಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 'ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಪಶುವಾಗಬಾರದು, ಭಾರತ ಗಾಜಾ ಶಾಂ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ಅದ್ದೂರಿಯಾಗಿ ನಡೆದಿದೆ. ವಿವಾಹದ ಸುಂದರ ಫೋಟೋಗಳು ಲಭ್ಯವಾಗಿವೆ. ಫೋಟೋಗಳ ಜೊತೆಯಲ್ಲಿ ರಶ್ಮಿಕಾ ಮಂದಣ್ಣ ಅವರು ಭಾವುಕವಾದ ಸಾಲುಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಬದುಕಿನಲ
ಹುಬ್ಬಳ್ಳಿಯಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಸಾರ್ವಜನಿಕ ಸಭೆ ಮಾಡಿದೆ. ಈ ವೇಳೆ ಹೆಸ್ಕಾಂ ವಿರುದ್ಧ ಗ್ರಾಹಕರಿಂದ ದೂರುಗಳ ಸುರಿಮಳೆಗೈಯಲಾಗಿದೆ. ಹೆಸ್ಕಾಂ 188 ಕೋಟಿ ರೂ ನಷ್ಟ ಅನುಭವಿಸಿದ್ದು, ಅದನ್ನು ಸರಿದೂಗಿ
ಪರ ವಿರೋಧದ ಚರ್ಚೆ ನಡುವೆಯೇ ಒಳಮೀಸಲಿಗೆ ಸಂಬಂಧಿಸಿದ ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ-2025 ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಆಧರಿಸಿ ಹಂಚಿಕೆ ಮಾಡಿರುವ 6:6:5 ಮೀಸಲಾತಿ ಸೂತ
ರೈಲ್ವೆ ಇಲಾಖೆಯ ಮಹಿಳಾ ಕಾನ್ಸ್ಟೆಬಲ್ ಒಬ್ಬರು 75 ವರ್ಷದ ವೃದ್ಧನ ಪಾಲಿಗೆ ದೇವರಾಗಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ರೈಲು ನಿಂತ ಕೂಡಲೆ ಕೆಳಗೆ ಇಳಿದಿದ್ದ 75 ವರ್ಷದ ಪ್ರಯಾಣಿಕ ಅಂಗಡಿಯಲ್ಲಿ ಏನೋ ತೆಗೆದುಕೊಳ್ಳುತ್ತಿದ್ದಾಗ ರ
Rashmika Mandanna Marriage Photo: ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಜೊತೆ ಸಪ್ತಪದಿ ತುಳಿದಿದ್ದಾರೆ. ರಾಜಸ್ಥಾನದಲ್ಲಿ ನಡೆದ ಈ ಅದ್ದೂರಿ ವಿವಾಹದ ಫೋಟೋಗಳನ್ನು ಅವರಿಬ್ಬರು ಈಗ ಪೋಸ್ಟ್ ಮಾಡಿದ್ದಾರೆ. ವಿರೋಶ್ ಮದುವೆ
Saudi Arabia bans poultry meat and eggs import from India and 39 other countries: ಹಕ್ಕಿ ಜ್ವರ ಭೀತಿಯಿಂದ ಸೌದಿ ಅರೇಬಿಯಾ ದೇಶವು ಕೋಳಿ ಮಾಂಸ ಮತ್ತು ಮೊಟ್ಟೆ ಆಮದಿನ ಮೇಲೆ ನಿರ್ಬಂಧ ಹಾಕಿದೆ. ಭಾರತ, ಚೀನಾ ಸೇರಿದಂತೆ 40 ದೇಶಗಳಿಂದ ಪೂರೈಕೆಯಾಗುವ ಕೋಳಿ ಮಾಂಸ ಮತ್ತು ಮೊಟ್ಟೆಯ ಮ
ಬೆಂಗಳೂರು ಮೆಟ್ರೋದ ಹಳದಿ ಮಾರ್ಗಕ್ಕೆ 8ನೇ ರೈಲು ಸೇರ್ಪಡೆಯಾಗಿದ್ದು, ಫೆಬ್ರವರಿ 27 ರಿಂದ ಸೇವೆಗೆ ಲಭ್ಯವಾಗಲಿದೆ. ಇದರಿಂದಾಗಿ ಸೋಮವಾರದಿಂದ ಶನಿವಾರದವರೆಗೆ ಪೀಕ್ ಅವಧಿಯಲ್ಲಿ 9 ನಿಮಿಷಕ್ಕೆ ಹಾಗೂ ನಾನ್-ಪೀಕ್ ಅವಧಿಯಲ್ಲಿ 14 ನಿಮಿ
ಮೆದುಳಿಗೆ ಕಸರತ್ತು ನೀಡುವ ಒಗಟುಗಳನ್ನು ಬಿಡಿಸುವ ಮಜಾನೇ ಬೇರೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಒಗಟುಗಳು ವೈರಲ್ ಆಗುತ್ತಿರುತ್ತವೆ. ಈ ಚಿತ್ರದಲ್ಲಿ ಮೀನು ಎಲ್ಲಿದೆ ಎಂದು 25 ಸೆಕೆಂಡುಗಳಲ್ಲಿ ಹೇಳಬೇಕು. ಈ ಚಿತ್ರ ನೋಡಿದಾಗ ಸುಲಭ
ಶಿವಮೊಗ್ಗದ ಆಕಾಶವಾಣಿ ಭದ್ರಾವತಿ ಕೇಂದ್ರದ ಎಫ್ಎಂ ಪ್ರಸಾರವು 1 ಕಿಲೋವ್ಯಾಟ್ನಿಂದ 10 ಕಿಲೋವ್ಯಾಟ್ಗೆ ಮೇಲ್ದರ್ಜೆಗೇರಿದೆ. ಕೇಂದ್ರ ಸಚಿವ ಡಾ. ಎಲ್. ಮುರುಗನ್ ಅವರು 10kW ಟ್ರಾನ್ಸ್ಮೀಟರ್ ಲೋಕಾರ್ಪಣೆ ಮಾಡಿದ್ದಾರೆ. ಆ ಮೂಲಕ ಮಲ
ವಿಮಾನ ಪ್ರಯಾಣಿಕರಿಗೆ ಡಿಜಿಸಿಎ ಗುಡ್ ನ್ಯೂಸ್ ನೀಡಿದೆ. ವಿಮಾನದ ಟಿಕೆಟ್ ಮರುಪಾವತಿಯ ಮಾನದಂಡಗಳನ್ನು ಪರಿಷ್ಕರಿಸಲಾಗಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಪ್ರಯಾಣಿಕ ಸ್ನೇಹಿ ಮಾನದಂಡಗಳೊಂದಿಗೆ ವಿಮಾನ ಟಿಕೆಟ್
ಸಿನಿಮಾ ನಿರ್ದೇಶಕನೊಬ್ಬನನ್ನು ಕಿಡ್ನಾಪ್ ಮಾಡಿ ಮನಬಂದಂತೆ ಹಲ್ಲೆ ಮಾಡಿ ಆತನ ಬಳಿ ಇದ್ದ ಚಿನ್ನಾಭರಣ, ಹಣ ದೋಚಿದ್ದ ಹನ್ನೊಂದು ಜನರ ಗ್ಯಾಂಗ್ ಅನ್ನು ಆಡುಗೋಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದುನಿಯಾ ವಿಜಯ್ ಅಭಿನಯದ ‘ಭೀಮ
ಕಣ್ಣುಗಳ ಮೇಲೆ ನೋವು ಕಂಡುಬರುವುದು ಸಾಮಾನ್ಯ. ಆದರೆ ಈ ರೀತಿ ಕಂಡುಬರುವ ನೋವು ಮೆದುಳಿಗೆ ಸಂಬಂಧಿಸಿದ ಸಮಸ್ಯೆಯಾಗಿರಬಹುದೇ? ಅಥವಾ ಅದು ಕಣ್ಣಿಗೆ ಸಂಬಂಧಿಸಿದ ಕಾಯಿಲೆಯೇ ಎಂಬುದನ್ನು ತಿಳಿದುಕೊಳ್ಳುವುದು ಬಹ ಮುಖ್ಯವಾಗುತ್ತದೆ
T20 World Cup 2026 Super 8: 2026ರ ಟಿ20 ವಿಶ್ವಕಪ್ ಸೂಪರ್ 8 ಸುತ್ತಿನಲ್ಲಿ ಅಹಮದಾಬಾದ್ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಾಗಿದ್ದವು. ಸೆಮಿಫೈನಲ್ ಸ್ಥಾನ ಖಚಿತಪಡಿಸಿಕೊಳ್ಳಲು ಎರಡೂ ತಂಡಗಳಿಗೆ ಈ ಪಂದ್ಯ ಮುಖ್ಯವಾಗಿತ್
India Israel sign for several agreements and MoUs during Narendra Mod's visit: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಇಸ್ರೇಲ್ ಭೇಟಿ ವೇಳೆ, ಎರಡೂ ದೇಶಗಳ ನಡುವೆ ಹಲವು ಎಂಒಯುಗಳು ಮತ್ತು ಒಪ್ಪಂದಗಳಿಗೆ ಸಹಿ ಬಿದ್ದಿದೆ. ಎರಡೂ ದೇಶದ ನಡುವೆ ಮಹತ್ವದ ಫ್ರೀ ಟ್ರೇಡ್ ಅಗ್ರೀಮೆಂಟ
ಉಡುಪಿ ಜಿಲ್ಲೆಯಲ್ಲಿ ಅಧಿಕ ಮಳೆಯಾದರೂ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕಿಂಡಿ ಅಣೆಕಟ್ಟುಗಳ ಸಮರ್ಪಕ ನಿರ್ವಹಣೆ ಇಲ್ಲದಿರುವುದು ಇದಕ್ಕೆ ಮುಖ್ಯ ಕಾರಣ. ಕಡಲಿಗೆ ಸಮೀಪದ ಅಣೆಕಟ್ಟುಗಳಲ್ಲಿ ಉಪ್ಪು ನೀರು ಮಿಶ್ರಣವಾಗಿ ಸಿಹ
ಬೇಸಿಗೆಯ ಸಮಯದಲ್ಲಿ ಬಹುತೇಕ ಹೆಚ್ಚಿನವರು ಫ್ರಿಡ್ಜ್ನಲ್ಲಿಟ್ಟ ತಂಪು ನೀರನ್ನೇ ಕುಡಿಯಲು ಇಷ್ಟಪಡುತ್ತಾರೆ. ಈ ತಂಪು ನೀರು ಖುಷಿ ನೀಡಬಹುದು ಆದರೆ ಅತಿಯಾದ ತಂಪು ನೀರು ಹಾನಿಯನ್ನೂ ಉಂಟು ಮಾಡಬಹುದು. ಹಾಗಾಗಿ ಬೇಸಿಗೆಯ ಧಗೆಯಿಂ
Vaibhav Suryavanshi's Blazing 14-Ball Fifty: ಅಂಡರ್-19 ವಿಶ್ವಕಪ್ ಹೀರೋ ವೈಭವ್ ಸೂರ್ಯವಂಶಿ ಡಿವೈ ಪಾಟೀಲ್ ಟಿ20 ಟೂರ್ನಿಯಲ್ಲಿ ಅಬ್ಬರಿಸಿದ್ದಾರೆ. ಕೇವಲ 14 ವರ್ಷದ ವೈಭವ್, ತಮ್ಮ ಮೊದಲ ಪಂದ್ಯದಲ್ಲೇ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಕ್ರಿಕೆಟ್ ಜಗತ್ತಿನ ಗಮ
ಜೈಲಿನಿಂದ ಹೊರಬಂದ ಬಳಿಕ ದರ್ಶನ್ ರಾಜಕೀಯಕ್ಕೆ ಬರುತ್ತಾರೆ ಎಂಬ ವದಂತಿ ಇದೆ. ಆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೋಡಿಶ್ರೀಗಳು, ‘ದರ್ಶನ್ ಹೊರಬಂದ ಮೇಲೆ ನೋಡೋಣ’ ಎಂದಿದ್ದಾರೆ. ದರ್ಶನ್ ವಿಷಯ ನ್ಯಾಯಾಲಯದಲ್ಲಿ ಇರುವುದರಿಂದ ಆ ಬಗ
ಈಗಿನ ಕಾಲ ಎಷ್ಟು ಕೆಟ್ಟು ಹೋಗಿದೆಯೆಂದರೆ ಧೈರ್ಯವಾಗಿ ಯಾರನ್ನೂ ನಂಬಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಮನೆಕೆಲಸಕ್ಕೆ ಸೇರಿದ್ದ ಮಹಿಳೆ ತನ್ನ ಮಾಲೀಕರ ಮನೆಯನ್ನೇ ದೋಚುವ ಪ್ಲಾನ್ ಮಾಡಿದ್ದಳು. ಅದಕ್ಕಾಗಿ ಅವರ ಮನೆ ಮೇಲೆ ಇಡಿ ದ
ಬೆಂಗಳೂರಿನಲ್ಲಿ ಜಿಗುಪ್ಸೆ ಹುಟ್ಟಿಸುವ ಭಯಾನಕ ಟ್ರಾಫಿಕ್ ಜಾಮ್ಗೆ ಸಾಕ್ಷಿಯಾಗುವ ಮತ್ತೊಂದು ಪ್ರದೇಶ ಅಂದರೆ ಅದು ಮಾರುತಿ ಸೇವಾನಗರ. ಬಾಣಸವಾಡಿ ಹಾಗೂ ಔಟರ್ ರಿಂಗ್ ರೋಡ್ಗೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿನ ಓಡಾಟ ದು
ಮಂಗಳೂರಿನ 74 ವರ್ಷದ ವ್ಯಕ್ತಿಯೊಬ್ಬರು ಆನ್ಲೈನ್ ಅಮೆರಿಕನ್ ಕಮಾಡಿಟೀಸ್ ಹೂಡಿಕೆಯಲ್ಲಿ ಹೆಚ್ಚಿನ ಲಾಭದ ಆಸೆಗೆ ಸಿಲುಕಿ ಬರೋಬ್ಬರಿ 1.77 ಕೋಟಿ ರೂ. ಕಳೆದುಕೊಂಡಿದ್ದಾರೆ. ವಂಚಕರು ಆರಂಭದಲ್ಲಿ ಸಣ್ಣ ಲಾಭ ತೋರಿಸಿ ವಿಶ್ವಾಸ ಗಳಿಸಿ,
PM Kisan scheme 22nd installment date and other details: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 22ನೇ ಕಂತಿನ 2,000 ರೂ ಹಣಕ್ಕಾಗಿ 10 ಕೋಟಿ ರೈತರು ಕಾಯುತ್ತಿದ್ದಾರೆ. 2025ರ ನವೆಂಬರ್ 19ರಂದು 21ನೇ ಕಂತಿನ ಹಣ ಬಿಡುಗಡೆ ಆಗಿತ್ತು. ಈಗ ಶೀಘ್ರದಲ್ಲೇ 22ನೇ ಕಂತಿ
ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಕೇತುಗ್ರಸ್ತ ಚಂದ್ರಗ್ರಹಣ ಕನ್ಯಾ ರಾಶಿಯವರಿಗೆ 12ನೇ ಮನೆಯಲ್ಲಿ ಸಂಭವಿಸಲಿದೆ. ಇದು ಜಾಗ್ರತೆಯನ್ನು ಸೂಚಿಸುತ್ತದೆ. ಆರ್ಥಿಕ ಲಾಭ, ಸಾಲ ವಿಮೋಚನೆ, ಮತ್ತು ವೃತ್ತಿಜೀವನದಲ್ಲಿ ಪ್ರಗತಿಯಿದ್ದ
ಯಾದಗಿರಿ ಮಲ್ಲಿಕಾರ್ಜುನ ಮುತ್ಯಾ ಪೋಕ್ಸೋ ಕೇಸ್ ಕುರಿತು ಬಾಲಕಿ ಪೋಷಕರು ಮಹಾರಾಷ್ಟ್ರದ ಸೊಲ್ಲಾಪುರದಿಂದ ವಿಡಿಯೋ ಹೇಳಿಕೆ ನೀಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಮುತ್ಯಾ ತಮ್ಮ ಮಗಳಿಗೆ ಹುಟ್ಟುಹಬ್ಬದ ಆಶೀರ್ವಾದ ನೀಡಿ
CBI files fresh case against Anil Ambani on complaint from Bank of Baroda: ಅನಿಲ್ ಅಂಬಾನಿ ಹಾಗೂ ಅವರ ರಿಲಾಯನ್ಸ್ ಕಮ್ಯೂನಿಕೇಶನ್ಸ್ ಕಂಪನಿ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ. ಬ್ಯಾಂಕ್ ಆಫ್ ಬರೋಡಾಗೆ ವಂಚನೆ ಎಸಗಿದ ಆರೋಪದ ಮೇಲೆ ದಾಖಲಾದ 2,223 ಕೋಟಿ ರೂ ಮೊತ್ತದ ಕ
ರಾಜಸ್ಥಾನದ ಶಾಲೆಯಲ್ಲಿ ಆಟದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಇದು ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಪ್ರಕರಣಗಳ ಬಗ್ಗೆ ಕಾಳಜಿ ಉಂಟುಮಾಡಿದೆ. ಸರ್ಕ
ಚಾಮರಾಜನಗರ ಮಾತ್ರವಲ್ಲ ಉತ್ತರ ಕನ್ನಡ ಜಿಲ್ಲೆಯಲ್ಲೂ ಕಾಡಾನೆ ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಾಡಾನೆವೊಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಹೋಗುವ ವಾಹನಗಳನ್ನು ತಡೆದ ನಿಲ್ಲಿಸಿದೆ. ಹೌದು..ಉತ್ತರ ಕನ
ವರ್ಷದ ಮೂರನೇ ತಿಂಗಳಾದ ಮಾರ್ಚ್ನಲ್ಲಿ ಹೋಳಿ, ರಾಮ ನವಮಿಯಂತಹ ಧಾರ್ಮಿಕ ಹಬ್ಬಗಳು ಮಾತ್ರವಲ್ಲದೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಒಂದಷ್ಟು ರಾಷ್ಟ್ರೀಯ ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಸಹ ಆಚರಿಸಲಾಗುತ್ತದೆ. ನ
ದ್ವಿತೀಯ ಪಿಯುಸಿ ಪರೀಕ್ಷೆಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆ ಹರಿದಾಡುತ್ತಿರುವ ಬಗ್ಗೆ KSEAB ಎಚ್ಚರಿಕೆ ನೀಡಿದ್ದು, ವಿದ್ಯಾರ್ಥಿಗಳು ನಂಬಿ ಮೋಸ ಹೋಗಬಾರದೆಂದು ಮನವಿ ಮಾಡಿದೆ. KSEAB ಈ ಸಂಬಂಧ ಸೈಬರ್ ಪೊಲೀ
Mayank Agarwal's Ranji Trophy Century: ರಣಜಿ ಟ್ರೋಫಿ ಫೈನಲ್ನಲ್ಲಿ ಮಯಾಂಕ್ ಅಗರ್ವಾಲ್ ಹುಬ್ಬಳ್ಳಿಯಲ್ಲಿ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದಾರೆ. ಕರ್ನಾಟಕ ತಂಡದ ಪ್ರಮುಖ ಬ್ಯಾಟ್ಸ್ಮನ್ಗಳು ವಿಫಲರಾದಾಗ, ಮಯಾಂಕ್ ಏಕಾಂ
ವೃತ್ತಿ ಆಯ್ಕೆ ಬಂದಾಗ ಗೊಂದಲಗಳು ಸಹಜ. ಒಂದಲ್ಲ ಎರಡು ಉದ್ಯೋಗಾವಕಾಶಗಳನ್ನು ಹೊಂದಿರುವ ಟೆಕ್ಕಿಗೂ ಇದೇ ರೀತಿ ಆಗಿದೆ. ಹೀಗಾಗಿ 38 ಲಕ್ಷ ರೂ ಆಫರ್ನೊಂದಿಗೆ ಭಾರತದಲ್ಲಿಯೇ ಇರಬೇಕೇ ಅಥವಾ ದುಬೈಗೆ ಹೋಗಬೇಕೇ ಎಂದು ಸಲಹೆ ಕೇಳಿದ್ದಾರ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪ ಕೋಟ್ಯಂತರ ರೂ ಮೌಲ್ಯದ 2 ಕೆಜಿ ಎಂಡಿಎಂಎ ಡ್ರಗ್ಸ್ ಅನ್ನು ಕೇರಳ ಪೊಲೀಸರು ಜಪ್ತಿ ಮಾಡಿದ್ದಾರೆ. ಜೊತೆಗೆ ಅಂತಾರಾಜ್ಯ ಪೆಡ್ಲರ್ನ್ನು ಬಂಧಿಸಿದ್ದಾರೆ. ಫುಡ್ ಡೆಲಿವರಿ ಬಾಯ್ ರೀತಿ ಸರಬ
2026ರ ಕೇತುಗ್ರಸ್ತ ಚಂದ್ರಗ್ರಹಣ ಸಿಂಹ ರಾಶಿಯವರ ಮೇಲೆ ಪ್ರಮುಖ ಪರಿಣಾಮ ಬೀರಲಿದೆ. ಆರೋಗ್ಯ, ಸಂಬಂಧಗಳು ಮತ್ತು ಆಸ್ತಿ ವಿಷಯಗಳಲ್ಲಿ ಜಾಗ್ರತೆ ಅಗತ್ಯ. ಗುರುಬಲ ಮತ್ತು ದೈವ ಕೃಪೆ ಇರುವುದರಿಂದ ವ್ಯಾಪಾರ, ವಿವಾಹದಲ್ಲಿ ಶುಭವಾಗಲಿದೆ.
ಮಲ್ಲಿಕಾರ್ಜುನ ಮುತ್ಯಾ.. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಠ ಮಾಡ್ಕೊಂಡಿರೋ ಮುತ್ಯಾ ಉತ್ತರ ಕರ್ನಾಟಕ ಭಾಗದಲ್ಲಿ ಹೆಸರುವಾಸಿ. ಯಾದಗಿರಿ, ಕಲಬರುಗಿ, ರಾಯಚೂರು, ವಿಜಯಪುರ, ಪಕ್ಕದ ತೆಲಂ
Union Minister Dr. Ashwini Vaishnaw speaks at DNPA Conclave 2026: ಸೋಷಿಯಲ್ ಮೀಡಿಯಾಗಳಲ್ಲಿ ಕಂಟೆಂಟ್ ಅಪ್ಲೋಡ್ ಮಾಡುವವರಿಗೆ ಆದಾಯದಲ್ಲಿ ನ್ಯಾಯಯುತ ಪಾಲು ಸಿಗಬೇಕು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಮಾನವ ಅಭಿವೃದ್ಧಿಗೆ ಪ್ರೋತ್ಸಾಹದ ಅಗತ

28 C