ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ಏರುತ್ತಲೇ ಇದೆ. ಸಂಚಾರಿ ಪೊಲೀಸರು ಅಪಘಾತ ತಡೆಗೆ ಎಷ್ಟೇ ಕಟ್ಟುನಿಟ್ಟಿನ ನಿಯಮಗಳನ್ನು ತಂದರೂ ಇದಕ್ಕೆ ಬ್ರೇಕ್ ಹಾಕಲಾಗುತ್ತಿಲ್ಲ. ಇದಕ್ಕೆ ಪೂರಕವೆಂಬಂತೆ ಇಂದು (ಫೆಬ್ರವರಿ 08) ಒಂದೇ ದಿನ ಬೀದರ್
Kattappa life: ಕನ್ನಡಿಗರ ಪಾಲಿಗೆ ಸತ್ಯರಾಜ್ ಅಪ್ಪಟ ವಿಲನ್. ನಟನಾಗಿರುವ ಜೊತೆಗೆ ಮಾಜಿ ರಾಜಕಾರಣಿಯೂ ಆಗಿರುವ ಸತ್ಯರಾಜ್, ಕನ್ನಡಿಗರ ವಿರುದ್ಧ ಕಟು ಪದಗಳಲ್ಲಿ ಈ ಹಿಂದೆಲ್ಲ ಮಾತನಾಡಿದ್ದಿದೆ. ಆದರೆ ‘ಬಾಹುಬಲಿ’ ಬಿಡುಗಡೆ ಸಂದರ್ಭದಲ್ಲ
U19 World Cup 2026: ಫೆಬ್ರವರಿ 6 ರಂದು ಆಯುಷ್ ಮ್ಹಾತ್ರೆ ನಾಯಕತ್ವದ ಭಾರತ ಯುವ ತಂಡ 2026 ರ ಅಂಡರ್-19 ವಿಶ್ವಕಪ್ ಗೆದ್ದುಕೊಂಡಿತು. ಇಂಗ್ಲೆಂಡ್ ತಂಡವನ್ನು ಸೋಲಿಸಿ ಆರನೇ ಬಾರಿ ಪ್ರಶಸ್ತಿ ಗೆದ್ದ ಭಾರತಕ್ಕೆ ಮುಂಬೈನಲ್ಲಿ ಅದ್ದೂರಿ ಸ್ವಾಗತ ದೊರ
ಕರ್ನಾಟಕದಲ್ಲಿ ವಿವಿಧ ರೀತಿಯ ಬೆಲೆ ಏರಿಕೆಯಿಂದಾಗಿ ಕಂಗಾಲಾಗಿರುವ ಜನಸಾಮಾನ್ಯರಿಗೆ ಶೀಘ್ರದಲ್ಲೇ ಮತ್ತೊಂದು ಶಾಕ್ ಎದುರಾಗಬಹುದು. ಜನಸಾಮಾನ್ಯರಿಗೆ ಅತ್ಯವಶ್ಯಕವಾಗಿ ಬೇಕಾದ ವಿದ್ಯುತ್ ದರವನ್ನ ಮತ್ತೆ ಏರಿಕೆ ಮಾಡಲಯ ಇಂಧನ
JNU rusticates entire elected students union leadership: ಜೆಎನ್ಯು ಅಂಗಳದಲ್ಲಿ ದಾಂದಲೆ ನಡೆಸಿದ ಕಾರಣಕ್ಕೆ ವಿದ್ಯಾರ್ಥಿ ಒಕ್ಕೂಟದ ಚುನಾಯಿತ ನಾಲ್ವರು ಸದಸ್ಯರು ಹಾಗೂ ಮಾಜಿ ಅಧ್ಯಕ್ಷರು ಸೇರಿ ಐವರನ್ನು ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಒಕ್ಕೂಟದ ಇಡೀ ನಾ
Krishi Thapanda: ಎಆರ್ವಿ ಗ್ರೂಪ್ ಮಾಲೀಕ ಅರವಿಂದ್ ರೆಡ್ಡಿ ವಿರುದ್ಧ ದೂರು ನೀಡಿದ್ದ ನಟಿ ಕೃಷಿ ತಾಪಂಡ, ಉದ್ಯಮಿ ತಮಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದಿದ್ದರು. ಈ ಕುರಿತು ಪ್ರಕರಣವೂ ದಾಖಲಾಗಿತ್ತು. ಆ ಬಳಿಕ ಆ ಉದ್ಯಮಿ, ತಾವು ನಟಿಗ
Nepal Nearly Stuns England in 2026 T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ನೇಪಾಳ ತಂಡ ಎರಡು ಬಾರಿಯ ಚಾಂಪಿಯನ್ ಇಂಗ್ಲೆಂಡ್ಗೆ ಕಠಿಣ ಸವಾಲು ನೀಡಿ, ಕೇವಲ 4 ರನ್ಗಳಿಂದ ರೋಚಕ ಸೋಲು ಅನುಭವಿಸಿತು. 185 ರನ್ಗಳ ಗುರಿ ಬೆನ್ನಟ್ಟಿದ ನೇಪಾಳ, ಕೊನೆಯ ಓವರ್ವರೆ
Baba Ramdev suggests ayurvedic and home remedies to control hair fall problem: ಯೋಗ ಗುರು ಬಾಬಾ ರಾಮ್ದೇವ್ ಆರೋಗ್ಯದ ಬಗ್ಗೆ ಮಾತ್ರವಲ್ಲದೆ ಕೂದಲು ಮತ್ತು ಚರ್ಮದ ಆರೈಕೆಯ ಬಗ್ಗೆಯೂ ಸಲಹೆಗಳನ್ನು ಹಂಚಿಕೊಳ್ಳುತ್ತಾರೆ. ಕೂದಲು ಉದುರುವಿಕೆಯಿಂದ ಬಳಲುತ್ತಿರುವ ಜನರು ತೆಗೆ
ವ್ಯಾಲೆಂಟೈನ್ ವೀಕ್ ಈಗಾಗಲೇ ಆರಂಭವಾಗಿದೆ. ಪ್ರೇಮಿಗಳ ವಾರದ ಪ್ರತಿದಿನವೂ ಸಹ ಪ್ರೇಮಪಕ್ಷಿಗಳಿಗೆ ಹಬ್ಬ ಇದ್ದಂತೆ. ಈ ಸಂದರ್ಭದಲ್ಲಿ ಪರಸ್ಪರ ಗಿಫ್ಟ್ಗಳನ್ನು ನೀಡಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಪ್ರೇಮಿಗಳ ದ
ನಕಲಿ ದಾಖಲೆಗಳನ್ನು ಸೃಷ್ಟಿಸಿ ಲ್ಯಾಂಬೋರ್ಗಿನಿ ಕಾರನ್ನು ಖರೀದಿಸಿ ನೋಂದಣಿ ಮಾಡಿಸಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಸಹಕಾರ ನಗರದ ಎಚ್1 ಕಾರ್ ಕೇರ್ ಮೇಲೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಕ
ಕಲರ್ಫುಲ್ ರೀಲ್ಸ್ ಮಾಡಿಕೊಂಡು ಸಂಸಾರದಿಂದ ದೂರವಾಗಿ ನೌಟಂಕಿ ಆಡುತ್ತಿದ್ದ ಕಲಾಕರ್ ಸುಚಿತ್ರಾ ಕಥೆಗಳೇ ಬೆಚ್ಚಿ ಬೀಳಿಸುವಂತಿವೆ. ಗಂಡ, ಮಕ್ಕಳಿಗಿಂತ ಜ್ಯೋತಿಷಿ ಕಮಲಾಕರ್ನೇ ಹೆಚ್ಚು ಅಂತಿದ್ದವಳಿಗೆ ಒಬ್ಬಿಬ್ಬರ ಸಹವ
Nepal's Heroic T20 World Cup Fight: 2026ರ ಟಿ20 ವಿಶ್ವಕಪ್ನಲ್ಲಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಹಾಗೂ ನೇಪಾಳ ನಡುವೆ ರೋಚಕ ಪಂದ್ಯ ನಡೆಯಿತು. ಬಲಿಷ್ಠ ಇಂಗ್ಲೆಂಡ್ ವಿರುದ್ಧ ನೇಪಾಳ ಕೆಚ್ಚೆದೆಯ ಹೋರಾಟ ನೀಡಿ, ಕೇವಲ 4 ರನ್ಗಳಿಂದ ವೀರ
ಪ್ರಯಾಣಕ್ಕೆ ಹೊರಡುವಾಗ ಅಪಶಕುನಗಳು ಎದುರಾದಾಗ ಭಯಪಡದೆ ಜಾಗೃತಿ ವಹಿಸುವುದು ಮುಖ್ಯ. ಕೀ ಬೀಳುವುದು, ಎಡವುವುದು, ಅನಾರೋಗ್ಯದ ಲಕ್ಷಣಗಳು ಕಾಣಿಸುವುದು ಇವು ಭಯಗಳಲ್ಲ, ಬದಲಿಗೆ ಮುನ್ನೆಚ್ಚರಿಕೆಗಳಾಗಿವೆ. ಇಂತಹ ಸಂದರ್ಭಗಳಲ್ಲಿ
Bollywood celebrities in RSS Centenary: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸ್ಥಾಪನೆಯ 100 ವರ್ಷಗಳನ್ನು 2025ರ ವಿಜಯದಶಮಿ ಸಂದರ್ಭದಲ್ಲಿ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಂಘವು ಶತಮಾನೋತ್ಸವ ವರ್ಷವನ್ನು ಆಚರಿಸುತ್ತಿದ್ದು, ದೇಶದ ವಿವಿ
India US trade deal, Indian farmers set to gain from lower tariffs: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಿಂದ ಭಾರತೀಯ ರೈತರ ಆದಾಯ ಹೆಚ್ಚಲು ಸಹಕಾರಿಯಾಗುತ್ತದೆ ಎಂದು ವಾಣಿಜ್ಯ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ. ಅಮೆರಿಕದ ಬಹುರಾಷ್ಟ್ರೀಯ ಕಂಪನಿಗಳಿ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲಿಂಗಸುಗೂರಿನಲ್ಲಿ ನಿಗದಿತ ಹೆಲಿಪ್ಯಾಡ್ ಬದಲು ಬೇರೆಡೆ ಲ್ಯಾಂಡ್ ಆಗಿ ಗೊಂದಲ ಸೃಷ್ಟಿಸಿತ್ತು. ಈ ಭದ್ರತಾ ವೈಫಲ್ಯದ ಕುರಿತು ಜಿಲ್ಲಾಡಳಿತ ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೇವ
ನ್ಯೂಸ್9 ಜೊತೆಗಿನ ವಿಶೇಷ ಸಂದರ್ಶನದಲ್ಲಿ, ಅಪೋಲೋ ಆಸ್ಪತ್ರೆಗಳ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಡಾ. ಸಂಗೀತಾ ರೆಡ್ಡಿ ಅವರು ಆರೋಗ್ಯ ರಕ್ಷಣೆಯಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ರೋಗಿಗಳ ಸುರಕ್ಷತೆಯ ಪ್ರಾಮುಖ್ಯತೆಯ ಬಗ್ಗೆ
India vs Namibia T20 World Cup 2026: ಟಿ20 ವಿಶ್ವಕಪ್ 2026 ರಲ್ಲಿ ಭಾರತ ತಂಡ ನಮೀಬಿಯಾವನ್ನು ಫೆಬ್ರವರಿ 12 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಎದುರಿಸಲಿದೆ. ಮೊದಲ ಪಂದ್ಯ ಗೆದ್ದು ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ, ನಮೀಬಿಯಾವನ್ನು ಹಗುರವಾಗ
ಕರ್ನಾಟಕದಾದ್ಯಂತ 100 ಕಡೆಗಳಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಪಕ್ಷ ಮುಂದಾಗಿದೆ. ತಾಲೂಕು ಕೇಂದ್ರಗಳಲ್ಲೂ ಕಾಂಗ್ರೆಸ್ ಭವನ ಮಾಡಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಕೋಟಿ ಕೋಟಿ ಬೆಲೆ ಬಾಳುವ ಸಿಎ ಸೈಟ್ಗಳನ್ನು ಕಾಂಗ್ರೆ
Aamir Khan: ಒಟಿಟಿಗಳ ಬಗ್ಗೆ ಮೊದಲಿನಿಂದಲೂ ವಿರೋಧ ಅಭಿಪ್ರಾಯವನ್ನೇ ಹೊಂದಿರುವ ಆಮಿರ್ ಖಾನ್, ಇದೀಗ ಭಾರತೀಯ ಸಿನಿಮಾಗಳು ಹೆಚ್ಚು ಲಾಭ ಗಳಿಸದಿರಲು ಕಾರಣ ಏನು ಎಂಬ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಕೆಲವರು ಈ ಅಭಿಪ್ರಾಯ
ಫೆಬ್ರವರಿ 9ರಿಂದ ಅಂದರೆ ನಾಳೆಯಿಂದ ನಮ್ಮ ಮೆಟ್ರೋ ಪ್ರಯಾಣ ದರದಲ್ಲಿ ಏರಿಕೆ ಆಗಲಿದೆ. ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ಧರಾಮಯ್ಯ ಹಳೆಯ ಟ್ವೀಟ್ ಅನ್ನು ಟ್ಯಾಗ್ ಮಾಡಿದ್ದು, ಹಿಂದಿನ ದರ ಏರಿಕೆ ವೇಳೆ ಜನರಿಗೆ ಹೊರೆ ಎಂದಿದ್ದ ಸಿಎ
ಬ್ಯಾಂಕ್ ಆಫ್ ಬರೋಡಾ 2026ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 419 ಹಿರಿಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ, MBA ಅರ್ಹತೆ ಹೊಂದಿರುವವರು ಫೆಬ್ರವರಿ 26ರೊಳಗೆ ಆನ್ಲೈನ್ನಲ್ಲಿ ಅರ
Narendra Modi Malaysia visit: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಮಲೇಷ್ಯಾ ಭೇಟಿಯಿಂದ ಎರಡೂ ದೇಶಗಳು ಜಂಟಿಯಾಗಿ ವಿವಿಧ ಸಹಕಾರ ಒಪ್ಪಂದಗಳನ್ನು ಘೋಷಿಸಿವೆ. ಯುಪಿಐ ಬಳಕೆಯಿಂದ ಹಿಡಿದು ಭದ್ರತಾ ಸಹಕಾರದವರೆಗೆ 16 ಉಪಕ್ರಮಗಳನ್ನು ಪ್ರಕಟಿಸಲಾಗಿ
ವಿಜಯಪುರದಲ್ಲಿ ಜೆಟ್ ವಿಮಾನವೊಂದು ಪತನವಾಗಿದೆ. ರೆಡ್ ಬರ್ಡ್ ಖಾಸಗಿ ಜೆಟ್ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಲಘು ವಿಮಾನ
New Zealand vs Afghanistan: 2026ರ ಟಿ20 ವಿಶ್ವಕಪ್ನ ಎರಡನೇ ದಿನದ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಅಫ್ಘಾನಿಸ್ತಾನವನ್ನು ಸೋಲಿಸಿ, 2024ರ ಸೋಲಿಗೆ ಸೇಡು ತೀರಿಸಿಕೊಂಡಿತು. ಅಫ್ಘಾನ್ ನೀಡಿದ 182 ರನ್ಗಳ ಗುರಿಯನ್ನು ಟಿಮ್ ಸೀಫರ್ಟ್ ಅವರ ಸ್ಫೋಟಕ 65 ರನ
ತುಮಕೂರಿನ ಯಡಿಯೂರಿನ ಎಸ್.ಎಲ್.ಎನ್ ಕಲ್ಯಾಣ ಮಂಟಪದಲ್ಲಿ ಹರಿಪ್ರಸಾದ್ ತನ್ನ ಎರಡನೇ ವಿವಾಹಕ್ಕೆ ಸಿದ್ಧನಾಗಿದ್ದಾಗ, ಮೊದಲ ಪತ್ನಿ ಲೇಪಾಕ್ಷಿ ಪೊಲೀಸರೊಂದಿಗೆ ಸ್ಥಳಕ್ಕೆ ಆಗಮಿಸಿ ವಿವಾಹವನ್ನು ತಡೆದಿದ್ದಾರೆ. ವಿಚ್ಛೇದನ ಪಡೆಯದ
‘ರಾಕಿಂಗ್ ಸ್ಟಾರ್’ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ ಹಾಸನದಲ್ಲಿನ ನಿವೇಶನಕ್ಕೆ ಸಂಬಂಧಿಸಿದಂತೆ ಸುದ್ದಿ ಆಗುತ್ತಿದ್ದಾರೆ. ಆ ವಿವಾದಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದೆ. ವಿವಾದಿತ ಸೈಟ್ನ ಮೂಲ ಮಾಲಕಿ ಎನ
ಚಾಮರಾಜನಗರದ ಗಡಿ ಗ್ರಾಮವಾದ ತಮಿಳುನಾಡಿನ ಕರಳವಾಡಿಯಲ್ಲಿ, 9 ಕಾಡಾನೆ ಹಿಂಡಿನ ದಾಳಿಗೆ ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕಳೆದ ಹಲವು ತಿಂಗಳಿಂದ ಆನೆಗಳ ಹಾವಳಿಯಿಂದ ತೊಂದರೆಗೊಳಗಾ
Toxic movie actress: ‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ಜೊತೆಗೆ ಐದು ಮಂದಿ ಸ್ಟಾರ್ ನಟಿಯರು ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ. ಸಿನಿಮಾದ ಬಿಡುಗಡೆಗೆ ಇನ್ನೊಂದು ತಿಂಗಳಷ
Jeffrey Epstein strange stories: ಅಪ್ರಾಪ್ತೆಯರನ್ನು ಲೈಂಗಿಕವಾಗಿ ಶೋಷಿಸಿದ ಆರೋಪ ಹೊತ್ತು ಜೈಲುಪಾಲಾಗಿ ಜೈಲಿನಲ್ಲೇ ಸಾವನ್ನಪ್ಪಿದ್ದ ಜೆಫ್ರೀ ಎಪ್ಸ್ಟೀನ್ ಬಗ್ಗೆ ಹೊಸ ಹೊಸ ಕಥೆಗಳು ಬೆಳಕಿಗೆ ಬರುತ್ತಲೇ ಇವೆ. ಈತನ ತಿಕ್ಕಲುತನದ ಕಥೆಗಳು, ಅಪರಾ
ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಪ್ರೀತಿಸಿ ವಿವಾಹವಾದ ಪತ್ನಿಗೆ ಪತಿ ಕುಟುಂಬಸ್ಥರು ಕಿರುಕುಳ ನೀಡಿದ ಘಟನೆ ನಡೆದಿದೆ. ಮೂರು ವರ್ಷಗಳ ಹಿಂದೆ ಅರ್ಪಿತಾ ಹಾಗೂ ಶಶಿಕುಮಾರ್ ಲವ್ ಮ್ಯಾರೇಜ್ ಮಾಡಿಕೊಂಡಿದ್ದರು. ಡ್ರೈವಿಂಗ್ ಕೆಲಸ
ವಿಜಯ ಸೂರ್ಯ ಅವರು ‘ಸ್ಟಾರ್’ ಸಿನಿಮಾಗೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಶರತ್ ಪ್ರಕಾಶ್ ಅವರು ಹೀರೋ ಆಗಿ ನಟಿಸಿ ನಿರ್ಮಾಣ ಕೂಡ ಮಾಡಿದ್ದಾರೆ. ರಂಗಭೂಮಿಯ ಕಲಾವಿದರಿಗೆ ಈ ಸಿನಿಮಾದಲ್ಲಿ ಅವಕಾಶ ನೀಡಲಾಗಿದೆ. ಇತ್ತೀಚೆಗೆ ಸು
T20 World Cup 2026: ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ನಮೀಬಿಯ ತಂಡವನ್ನು ಎದುರಿಸಲಿದೆ. ಈ ಮ್ಯಾಚ್ ಬಳಿಕ ಭಾರತ ತಂಡವು ಪಾಕಿಸ್ತಾನ್ ಹಾಗೂ ನೆದರ್ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ನಮೀಬಿಯ ವಿರುದ್ಧದ ಪಂದ್ಯಕ್ಕೂ ಮುನ್ನ ಟೀ
India vs United States of America: ಟಿ20 ವಿಶ್ವಕಪ್ನ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 161 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್ಎ ತಂಡವು 20 ಓವರ
ಮೈಸೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳುವ
ತುಮಕೂರಿನ ಯಡೆಯೂರಿನಲ್ಲಿ ಸಿನಿಮೀಯ ಮಾದರಿ ಘಟನೆ ನಡೆದಿದೆ. ಪತಿಗೆ ವಿಚ್ಛೇದನ ನೀಡದೆ ಮತ್ತೊಂದು ಮದುವೆಯಾಗಲು ಹೊರಟಿದ್ದ ಗಂಡನಿಗೆ ಪತ್ನಿ ಭರ್ಜರಿ ಶಾಕ್ ನೀಡಿದ್ದಾಳೆ. ಪೊಲೀಸರೊಂದಿಗೆ ಕಲ್ಯಾಣ ಮಂಟಪಕ್ಕೆ ನುಗ್ಗಿದ ಮಹಿಳೆ, ತ
India develops capability of orbit snooping: ಭೂ ಕಕ್ಷೆಯಲ್ಲಿ ವಸ್ತುಗಳ ಇಮೇಜ್ ಅನ್ನು ಕರಾರುವಾಕ್ಕಾಗಿ ಸೆರೆಹಿಡಿಯಬಲ್ಲಂತಹ ಸಾಮರ್ಥ್ಯವನ್ನು ಭಾರತದ ಖಾಸಗಿ ಕಂಪನಿಯೊಂದು ತೋರ್ಪಡಿಸಿದೆ. ಅಝಿಸ್ಟಾ ಕಂಪನಿಯ ಎಎಫ್ಆರ್ ಉಪಗ್ರಹವು ಕೆಲ ದಿನಗಳ ಹಿಂದೆ ಬ
ಖ್ಯಾತ ನಟಿ ಶಾಲಿನಿ ಪಾಂಡೆ ಅವರು ಈ ಪರಿ ಬೋಲ್ಡ್ ಆಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಶಾಲಿನಿ ಅವರ ಟಾಪ್-ಲೆಸ್ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿವೆ. ಅವರ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ
ಮನೆಯ ಮುಂದೆ ಸೈಕಲ್ ಹೊಡೆಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿರುವ ಘಟನೆ ಗಿರಿನಗರದ ಮೊದಲನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ರಸ್ತೆ ಬದಿ ನಿಂತಿದ್ದ ಮಹೀಂದ್ರಾ XUV300 ಕಾರನ್ನು ಚಾಲಕ ರಸ್ತೆಗಿಳಿಸುವ ವೇಳೆ ಸೈಲಕ್ನಲ್ಲಿ
ಮದುವೆಗೆ ಸಾಲ ಮಾಡಿ ಅದ್ದೂರಿಯಾಗಿ ವಿವಾಹವಾಗುವ ಬದಲು, ಇಲ್ಲೊಂದು ಜೋಡಿ ತಮ್ಮ ಮದುವೆಯ ಬಜೆಟ್ನಲ್ಲಿ ಮನೆ ಖರೀದಿಸಿ, ಹೊಸ ಮನೆಯಲ್ಲೇ ಸರಳವಾಗಿ ಮದುವೆಯಾಗಿದ್ದಾರೆ. ಟ್ವಿಟರ್ ಖಾತೆಯಲ್ಲಿ ಈ ವಿಶಿಷ್ಟ ಮದುವೆಯ ಬಗ್ಗೆ ಮಾಹಿತಿ
India vs United States of America, ICC Men's T20 World Cup 2026: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಬ್ಯಾಟರ್ಗಳು 20 ಓವರ್ಗಳಲ್ಲಿ 161 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್ಎ ತಂಡವು 20 ಓವರ್ಗಳಲ್ಲಿ 132 ರನ್ಗಳಿಸಿ 29 ರನ್ಗಳಿ
ನೆರೆ ರಾಜ್ಯಗಳಲ್ಲಿ H5N1 ಹಕ್ಕಿ ಜ್ವರದ ಭೀತಿ ಹೆಚ್ಚಿದ್ದು, ಕರ್ನಾಟಕದಲ್ಲೂ H5N1 ವೈರಸ್ ಆತಂಕ ಶುರುವಾಗಿದೆ. ಸೋಂಕಿತ ಪಕ್ಷಿಗಳಿಂದ ಮಾನವರಿಗೆ ಹರಡುವ ಈ ಜ್ವರದಿಂದ ಉಂಟಾಗುವ ಸಾವಿನ ಪ್ರಮಾಣ ಹೆಚ್ಚಿದ್ದು, ರೋಗ ಲಕ್ಷಣಗಳನ್ನು ನಿರ್ಲ
ಬಳ್ಳಾರಿ DIGP ಹುದ್ದೆಯಿಂದ ವರ್ಗಾವಣೆಗೊಂಡ ಐಪಿಎಸ್ ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ವರ್ಗಾವಣೆ ಬಳಿಕವೂ ಕಡತಗಳನ್ನು ಹೊಸ ಅಧಿಕಾರಿಗೆ ನೀಡದಂತೆ ಕೆಳಹಂತದ ಅಧಿಕಾರಿಗಳಿಗೆ ವಾಟ್ಸಾಪ್ ಕರೆ ಮೂಲಕ ಬೆದರಿಕ
ಮಹಾ ಶಿವರಾತ್ರಿ ಕೇವಲ ಧಾರ್ಮಿಕ ಹಬ್ಬವಲ್ಲ, ಇದು ಆಧ್ಯಾತ್ಮಿಕ ಹಾಗೂ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಮಹತ್ವದ್ದು. ಚತುರ್ಗ್ರಹಿ, ಬುಧಾದಿತ್ಯ, ಸರ್ವಾರ್ಥ ಸಿದ್ಧಿ ರಾಜಯೋಗಗಳಿಂದ ಮೇಷ, ಕನ್ಯಾ, ಕುಂಭ ರಾಶಿಗಳಿಗೆ ಆರ
Sarvam AI releases advanced document intelligence model for Indic languages: ಭಾರತೀಯ ಎಐ ಸ್ಟಾರ್ಟಪ್ ಆದ ಸರ್ವಮ್ ಎಐನಿಂದ ಸರ್ವಮ್ ವಿಶನ್ ಮಾಡಲ್ ಬಿಡುಗಡೆಗೊಂಡಿದೆ. ಭಾರತೀಯ ಭಾಷೆಗಳಲ್ಲಿ ಡಾಕ್ಯುಮೆಂಟ್ ಇಂಟೆಲಿಜೆನ್ಸ್, ಪಠ್ಯ ಗ್ರಹಿಕೆ, ಮಾತು ಗ್ರಹಿಕೆ ಮತ್ತು ಸಂಸ್ಕರ
ಬಿಗ್ ಬಾಸ್ ಖ್ಯಾತಿಯ ಮಲ್ಲಮ್ಮ ಅವರು ‘ವಿನಾಶ ಕಾಲೆ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಎಸ್. ಕಿರಣ್ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಮುಹೂರ್ತ ನಡೆದಿದೆ. ಮುಹೂರ್ತ ಸಮಾರಂಭಕ್ಕೆ ಡಾಗ್ ಸತೀಶ್,
ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಉತ್ಖನನದಲ್ಲಿ ಪ್ರಾಗೈತಿಹಾಸಿಕ ಕಾಲದ ಎರಡು ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ. 5.5 ಅಡಿ ಉದ್ದದ ಈ ಅಸ್ಥಿಪಂಜರಗಳು 3,000 ರಿಂದ 5,000 ವರ್ಷಗಳಷ್ಟು ಹಳೆಯದೆಂದು ಅಂದಾಜಿಸಲಾಗಿದೆ. ಇವುಗಳ ಸುತ್ತ ಮಡಿಕ
T20 World Cup 2026: ಟಿ20 ವಿಶ್ವಕಪ್ನ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ ಒಟ್ಟು ನಾಲ್ಕು ಪಂದ್ಯಗಳನ್ನಾಡಲಿದೆ. ಅದರಂತೆ ಈಗಾಗಲೇ ಯುಎಸ್ಎ ವಿರುದ್ಧ ಭಾರತ ತಂಡ ಜಯ ಸಾಧಿಸಿದೆ. ಇನ್ನು ನಮೀಬಿಯಾ, ಪಾಕಿಸ್ತಾನ್ ಹಾಗೂ ನೆದರ್ಲೆಂಡ್ಸ್ ತಂಡಗಳ
Bullion Market 2026 February 8th: ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳ ಏರಿಕೆಯಾಗಿದೆ. ಚಿನ್ನದ ಬೆಲೆ 390 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 10 ರೂ ಏರಿದೆ. ಆಭರಣ ಚಿನ್ನದ ಬೆಲೆ 13,965 ರೂನಿಂದ 14,355 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,660 ರೂಗೆ ಏರಿದೆ. ಬ
India vs United States of America: ಟಿ20 ವಿಶ್ವಕಪ್ನ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 161 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್ಎ ತಂಡವು 20 ಓವರ
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಪ್ರೇಮ ವೈಫಲ್ಯದಿಂದ ಬಾಡಿಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 3 ವರ್ಷ ಪ್ರೀತಿಸಿದ ಯುವತಿ ಕೈಕೊಟ್ಟು ಬೇರೆಯವರೊಂದಿಗೆ ಮದುವೆಯಾಗಲು ಒಪ್ಪಿದ ಕಾರಣ ಈ ದುಡುಕಿನ ನಿರ್ಧಾರ ತೆಗೆದ
ಹಾಸ್ಯ ಕಲಾವಿದ ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಗೆದ್ದರು. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅವರು ಹೋದಲೆಲ್ಲ ಜನ ಜಂಗುಳಿ ಸೇರುತ್ತದೆ. ಗಿಲ್ಲಿ ನಟ ಅವರನ್ನು ಹತ್ತಿರದಿಂದ ನೋಡಬೇಕು ಎಂಬುದು ಅಭಿಮಾನಿಗಳ
ನಾಲಿಗೆ ಮೇಲೆ ಮಚ್ಚೆ ಇರುವವರ ಮಾತು ನುಡಿದಂತೆ ನಡೆಯುತ್ತದೆ ಎಂಬುದು ನಂಬಿಕೆ. ಸಾಮುದ್ರಿಕ ಶಾಸ್ತ್ರದ ಪ್ರಕಾರ, ಇಂತಹ ವ್ಯಕ್ತಿಗಳು ಪೂರ್ವಜನ್ಮದ ಪುಣ್ಯಕಾರ್ಯಗಳಿಂದ ವಿಶೇಷ ಶಕ್ತಿಯನ್ನು ಹೊಂದಿರುತ್ತಾರೆ. ಅವರ ಸೂಕ್ಷ್ಮ ಬುದ
Valentine’s Week 2026: ಚಾಕೊಲೇಟ್ ಅನ್ನು ಪ್ರೀತಿ ಮತ್ತು ಸಂತೋಷದ ಸಂಕೇತವೆಂದು ಪರಿಗಣಿಸಲಾಗುತ್ತದೆ, ಅದಕ್ಕಾಗಿಯೇ ವ್ಯಾಲೆಂಟೈನ್ ವೀಕ್ನಲ್ಲಿ ಅದಕ್ಕೆ ವಿಶೇಷ ಸ್ಥಾನವನ್ನು ನೀಡಲಾಗಿದೆ. ಹೌದು ಪ್ರೇಮಿಗಳ ವಾರದ ಮೂರನೇ ದಿನವನ್ನು ಸಂಬ
ಮದುವೆಯಾಗಿ ಗಂಡನ ಮನೆಗೆ ಬರುವ ಯುವತಿಯ ಪಾಲಿಗೆ ಅತ್ತೆ-ಮಾವ ಅಂದ್ರೆ ಹೆತ್ತವರಿಗೆ ಸಮಾನ. ಆದ್ರೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಯುವತಿಯೋರ್ವಳ ಪಾಲಿಗೆ ಅತ್ತೆಯೇ ರಾಕ್ಷಸಿಯಾಗಿರುವ ಆರೋಪ ಕೇಳಿಬಂದಿದೆ. ಮಾಡಬಾರದ ಕೆಲಸ ಮಾ
ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಡಿಕೆ ಶಿವಕುಮಾರ್, ಧ್ರುವ ಸರ್ಜಾ, ಎ.ಪಿ. ಅರ್ಜುನ್, ಜೋಗಿ ಪ್ರೇಮ್ ಸೇರಿದಂತೆ ಹಲವರ ವಿರುದ್ಧ ಅವರು ಅಶ್ಲ
ಮುಖ್ಯಮಂತ್ರಿಗಳ ಪುತ್ರ ಯತೀಂದ್ರ ಹಸ್ತಕ್ಷೇಪದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಪೊಲೀಸ್ ಠಾಣೆ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಸಚಿವ ಪರಮೇಶ್ವರ್ ಎದುರೇ ತಮ್ಮ ಅಸಮಾಧಾನ
India vs United States of America: ಟಿ20 ವಿಶ್ವಕಪ್ನ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 161 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್ಎ ತಂಡವು 20 ಓವರ
ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಚಲಿಸು
ಕಳೆದ ಎರಡು ದಿನಗಳಿಂದ ಅಂತೂ ಬೆಂಗಳೂರಿನ ವಾಯು ಗುಣಮಟ್ಟ ಸುಧಾರಿಸಿತು ಎಂದುಕೊಂಡರೆ, ಇಂದು ಮತ್ತೊಮ್ಮೆ ಯಥಾಸ್ಥಿತಿ ತಲುಪಿದೆ. ಬೆಂಗಳೂರಿನೊಂದಿಗೆ ಮಂಗಳೂರಲ್ಲೂ AQI ಹದಗೆಟ್ಟಿದ್ದು, ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು
Suryakumar Yadav Records: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಮೂರನೇ ಪಂದ್ಯದಲ್ಲಿ ಟೀಮ್ ಇಂಢಿಯಾ ನಾಯಕ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪ್ರದರ್ಶನದೊಂದಿಗೆ ವಿರಾಟ್ ಕೊಹ್ಲಿಯ ದಾಖಲ
‘ಯಾರೇ ನೀನು ಚೆಲುವೆ’ ಖ್ಯಾತಿಯ ನಟಿ ಸಂಗೀತಾ ಅವರು ಕನ್ನಡ ಚಿತ್ರರಂಗಕ್ಕೆ ರೀ-ಎಂಟ್ರಿ ಕೊಟ್ಟಿದ್ದಾರೆ. ಕನ್ನಡದ ಹೊಸ ಸಿನಿಮಾದಲ್ಲಿ ಅವರು ನಾಯಕನ ತಾಯಿ ಪಾತ್ರವನ್ನು ಮಾಡಲು ಒಪ್ಪಿಕೊಂಡಿದ್ದಾರೆ. ಈ ಚಿತ್ರದಲ್ಲಿ ಸಂಗೀತಾ ಅವರು
India vs United States of America: ಟಿ20 ವಿಶ್ವಕಪ್ನ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 161 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್ಎ ತಂಡವು 20 ಓವರ
Karnataka Weather: ಹಲವು ದಿನಗಳಿಂದ ರಾಜ್ಯದಲ್ಲಿ ಮನೆಮಾಡಿರುವ ಶುಷ್ಕ ವಾತಾವರಣ ಇಂದೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಮಕ್ಕಳಿಂದ ವೃದ್
ಹಿಂದಿ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ರಾಜ್ಪಾಲ್ ಯಾದವ್ ಅವರು ಈಗ ತಿಹಾರ್ ಜೈಲು ಪಾಲಾಗಿದ್ದಾರೆ. ಸಿನಿಮಾಗಳಲ್ಲಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸುವ ಅವರು ಜೈಲಿನಲ್ಲಿ ಕಣ್ಣೀರು ಹಾಕುವಂತಾಗಿದೆ. ಕೋಟ್ಯಂತರ ರೂಪ
ಇಂತಹ ಸಂದರ್ಭಗಳಲ್ಲಿ ಆತಂಕ ಪಡದೆ, ಕೆಲವು ಸರಳ ಪರಿಹಾರಗಳನ್ನು ಅನುಸರಿಸುವುದು ಉತ್ತಮ. ಈ ಪರಿಹಾರಗಳು ಕಚೇರಿಗೆ ಹೋಗುವ ಸಂದರ್ಭಕ್ಕಲ್ಲದೆ, ಪ್ರಥಮ ಬಾರಿಗೆ ಬೆಳಿಗ್ಗೆ ಮನೆಯಿಂದ ಹೊರಡುವಾಗ ಮಾತ್ರ ಅನ್ವಯಿಸುತ್ತವೆ. ಕೆಲವು ನಿಮಿ
ಸ್ನಾನ ಮಾಡಲು ತೆರಳಿದ ವೇಳೆ ಗ್ಯಾಸ್ ಗೀಸರ್ ಲೀಕ್ ಆಗಿ ಉಸಿರುಗಟ್ಟಿ ಗಂಡ ಸಾವನಪ್ಪಿದ್ರೆ, 20 ವರ್ಷದ ಬಾಳ ಸಂಗಾತಿಯ ಸಾವಿನ ವಿಷಯ ತಿಳಿದ ಪತ್ನಿ ಮನನೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ದಂ
ಈ ವಿಶೇಷ ಭಾನುವಾರದಂದು ಮದ್ದೂರು ವೈದ್ಯನಾಥಪುರದಲ್ಲಿ ರಥೋತ್ಸವ, ಸೀತಾ ಅವರ ಜಾತ್ರೆ, ಮೈಸೂರಿನಲ್ಲಿ ಮಾರಿಸಾರು ರಥೋತ್ಸವ ಮತ್ತು ಗುಬ್ಬಿಯಲ್ಲಿ ಹಿಂದೂ ಸಮಾಜೋತ್ಸವದಂತಹ ಕಾರ್ಯಕ್ರಮಗಳು ನಡೆಯಲಿವೆ. ಡಾ. ಗುರೂಜಿ ಅವರು ಜನ್ಮದಿ
ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆಯಲ್ಲಿ ನಡೆದ ಉತ್ಖನನದ ವೇಳೆ 3-5 ಸಾವಿರ ವರ್ಷಗಳ ಹಿಂದಿನ ಮಾನವ ಅಸ್ಥಿಪಂಜರ ಪತ್ತೆಯಾಗಿದೆ. ಗೌಡ್ರ ಮೂಲೆ ಬೆಟ್ಟದಲ್ಲಿ ಪುರಾತತ್ವ ಇಲಾಖೆ ತಂಡವು 5.5 ಅಡಿ ಉದ್ದದ ಅಸ್ಥಿಪಂಜರವನ್ನು ಪತ್ತೆ ಮಾಡಿದೆ.
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಷಷ್ಠೀ ತಿಥಿ ಭಾನುವಾರ ವಿವಾಹ ಮಾತುಕತೆ, ಉದ್ಯಮ ವಿಸ್ತಾರ, ಪ್ರಯತ್ನ, ಸಾಹಸ ಕಾರ್ಯ, ನಿಂದನೆ, ವಾಹನ ಮಾರಾಟ, ಇವೆಲ್ಲ ಇಂದಿನ ವಿಶೇಷ.
Daily Numerology February 08: 8ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 8ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Numerology February 08: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 8ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರ
‘ರಾಮಾಯಣ’ ಸಿನಿಮಾನಲ್ಲಿ ಹಲವಾರು ಸ್ಟಾರ್ ನಟರು, ಪ್ರತಿಭಾವಂತ ನಟ-ನಟಿಯರು ಪಾತ್ರವಹಿಸಿದ್ದಾರೆ. ಇದೀಗ ಈ ಸಿನಿಮಾದ ತಾರಾಬಳಗಕ್ಕೆ ಮತ್ತೊಬ್ಬ ಪ್ರತಿಭಾವಂತ ನಟನ ಸೇರ್ಪಡೆ ಆಗಿದೆ. ಇತ್ತೀಚೆಗೆ ‘ಕಿಲ್’ (Kill) ಸಿನಿಮಾದಲ್ಲಿ ತನ್ನ ವ
India vs USA: ಮುಂಬೈನ ವಾಂಖೆಡೆಯಲ್ಲಿ ನಡೆದ 2026ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಅಮೆರಿಕ ವಿರುದ್ಧ ಸುಲಭ ಜಯ ಸಾಧಿಸಿದೆ. ಹಾಲಿ ಚಾಂಪಿಯನ್ ಭಾರತ ಗೆಲುವಿನ ಶುಭಾರಂಭ ಮಾಡಿತು. 161 ರನ್ಗಳಿಗೆ ಭಾರತವನ್ನು ಕಟ್ಟಿಹಾಕಿದ ಅಮೆರಿಕದ ಬೌಲರ್
ಭಾರತ ಮತ್ತು ಅಮೆರಿಕದ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟಿದೆ. ಈ ಒಪ್ಪಂದದ ಮೂಲಕ ಭಾರತದ ಮೇಲೆ ವಿಧಿಸಲಾಗಿದ್ದ ಶೇ. 50ರಷ್ಟು ತೆರಿಗೆಯನ್ನು ಶೇ. 18ಕ್ಕೆ ಇಳಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸುಂಕವನ್ನು ಶೂನ್ಯಕ್ಕೆ ಇಳಿಸುವ ಗುರಿ
ದಾವಣಗೆರೆಯ ಬಿಐಇಟಿ ಸಿವಿಲ್ ಟಾಪರ್ ಆಂಚಲ್ ಕುಮಾರಿ, 26ನೇ ವಯಸ್ಸಿನಲ್ಲಿ ಐಷಾರಾಮಿ ಜೀವನ ತ್ಯಜಿಸಿ ಜೈನ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಲಕ್ಷಾಂತರ ಸಂಬಳದ ಉದ್ಯೋಗ ಅವಕಾಶಗಳನ್ನು ಬಿಟ್ಟು, ಆಧ್ಯಾತ್ಮಿಕ ಹಾದಿ ಹಿಡಿದ ಅವರ ನಿರ್
ಕೆಲವರಿಗೆ ಆಗಾಗ ಹೊಟ್ಟೆ ನೋವು ಬರುತ್ತದೆ. ಆದರೆ ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇದು ಹಲವಾರು ಕಾಯಿಲೆಗಳು ಬರುವ ಮನ್ಸೂಚನೆ ಆಗಿರಬಹುದು ಅಥವಾ ದೇಹ ನೀಡುವ ಎಚ್ಚರಿಕೆಯಾಗಿರಬಹುದು. ಹಾಗಾಗಿ ಈ
Abhishek Sharma's T20 World Cup Debut Disaster: ಟೀಂ ಇಂಡಿಯಾ ಪರ ಟಿ20 ವಿಶ್ವಕಪ್ಗೆ ಪದಾರ್ಪಣೆ ಮಾಡಿದ ಅಭಿಷೇಕ್ ಶರ್ಮಾ, ಅಮೆರಿಕ ವಿರುದ್ಧದ ಪಂದ್ಯದಲ್ಲಿ ಗೋಲ್ಡನ್ ಡಕ್ಗೆ ಬಲಿಯಾದರು. ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ ಅವರು, 2007ರ ವಿಶ್ವಕಪ್ನಲ್ಲಿ
Kichcha Sudeep: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಸಿಸಿಎಲ್ 2026 ಫೈನಲ್ ಪಂದ್ಯದಲ್ಲಿ ಬೆಂಗಾಲ್ ತಂಡವನ್ನು ಎದುರಿಸಿದ ಕರ್ನಾಟಕ ತಂಡ ಅದ್ಧೂರಿ ವಿಜಯ ಸಾಧಿಸಿತು. ಆ ಮೂಲಕ ಮೂರನೇ ಬಾರಿ ಚಾಂಪಿಯನ್ ಎನಿಸಿಕೊಂಡಿತು. ಈ ಅದ್ಭುತ ಸಾಧನೆಯ ಬ
ಬೆಳಗಾವಿಯ ಚಿಕ್ಕಲವಾಳ ಗ್ರಾಮದ ಸಂಜಯ್ ಸತಾಳೆ ತಮ್ಮ ಕೋಣ ಶಾಮ್ನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಮಗನ ಮದುವೆಯಂತೆ ಮನೆ ಮುಂದೆ ಪೆಂಡಾಲ್ ಹಾಕಿ, ಕೇಕ್ ಕತ್ತರಿಸಿ, ಊರಿನ 300ಕ್ಕೂ ಹೆಚ್ಚು ಜನರಿಗೆ
ಸೂರಜ್ಕುಂಡ್ ಜಾತ್ರೆಯ ವೇಳೆ ಜನದಟ್ಟಣೆಯ ಪ್ರದೇಶದಲ್ಲಿ ಉಯ್ಯಾಲೆ ಕುಸಿದು ಓರ್ವ ಸಾವನ್ನಪ್ಪಿದ್ದು, 13 ಜನರಿಗೆ ಗಾಯಗಳಾಗಿವೆ. ಇಂದು ಸಂಜೆ ಫರಿದಾಬಾದ್ನ ಜನದಟ್ಟಣೆಯ ಸೂರಜ್ಕುಂಡ್ ಜಾತ್ರೆಯಲ್ಲಿ ಸುನಾಮಿ ಉಯ್ಯಾಲೆ ಬಿದ್ದ ದ
Bigg Boss Kannada 12: ಗಿಲ್ಲಿ, ಚನ್ನರಾಯಪಟ್ಟಣದಲ್ಲಿ ನಡೆದ ರಾಮೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮೆರವಣಿಗೆ ವೇಳೆ ಗಿಲ್ಲಿಯನ್ನು ನೋಡಲು ಸಾಕಷ್ಟು ಜನ ಸೇರಿದ್ದರು. ಈ ವೇಳೆ ಮಾತನಾಡಿದ ಗಿಲ್ಲಿ, ಡೈಲಾಗ್ಗಳನ್ನು ಹೇಳಿ ರಂಜಿಸಿ
Suryakumar Yadav Heroics: 2026ರ ಟಿ20 ವಿಶ್ವಕಪ್ನಲ್ಲಿ ಅಮೆರಿಕ ವಿರುದ್ಧ ಭಾರತದ ಆರಂಭ ಉತ್ತಮವಾಗಿರಲಿಲ್ಲ, ಪ್ರಮುಖ ವಿಕೆಟ್ಗಳು ಪವರ್ಪ್ಲೇನಲ್ಲೇ ಪತನಗೊಂಡವು. ನಾಯಕ ಸೂರ್ಯಕುಮಾರ್ ಯಾದವ್ ಏಕಾಂಗಿ ಹೋರಾಟ ನಡೆಸಿ 84* ರನ್ ಗಳಿಸಿ ತಂಡವನ್ನು 161/9
ಭಾರತ- ಅಮೆರಿಕದ ವ್ಯಾಪಾರ ಒಪ್ಪಂದದ ವೇಳೆ ಹಾಕಿದ ನಿರ್ಬಂಧದ ಅಡಿಯಲ್ಲಿ ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದರು. ಆದರೆ, ಭಾರತ ನೇರವಾಗಿ ಈ ಬಗ್ಗೆ ಯಾವುದೇ
Arjun Sarja interview: ಬಹಳ ಚಿಕ್ಕ ವಯಸ್ಸಿಗೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅರ್ಜುನ್ ಸರ್ಜಾ ತಮ್ಮ 46 ವರ್ಷಗಳ ವೃತ್ತಿ ಪಯಣದಲ್ಲಿ ಹಲವಾರು ರೀತಿಯ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ವರೆಗೆ ಅವರು 180ಕ್ಕೂ ಹೆಚ್ಚಿ ಸಿನಿಮಾಗಳಲ್ಲಿ ನಟಿಸಿದ್ದಾ
ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲೂಕಿನ ಹಳೆ ನಿಡು ನೇಗಿಲು ಗ್ರಾಮದಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಕಳ್ಳರನ್ನು ಕರೆಸಿ ಕಾನ್ಸ್ಟೇಬಲ್ನೇ ಕಳ್ಳತನ ಮಾಡಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಹಾವೇರಿ ಜಿಲ
India Batting Collapse vs USA in T20 World Cup Opener: 2026ರ ಟಿ20 ವಿಶ್ವಕಪ್ನಲ್ಲಿ ಅಮೆರಿಕ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತದ ಬಲಿಷ್ಠ ಬ್ಯಾಟಿಂಗ್ ವಿಭಾಗ ಅನಿರೀಕ್ಷಿತ ಕುಸಿತ ಕಂಡಿತು. ಪವರ್ಪ್ಲೇನಲ್ಲಿ ಪ್ರಮುಖ ವಿಕೆಟ್ಗಳನ್ನು ಕಳೆದುಕೊಂಡು ಭಾರತ ಸ
ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಎರಡೂ ಅಪಾಯಕಾರಿ ಕಾಯಿಲೆಗಳು ಎಂಬುದು ತಿಳಿದ ವಿಚಾರ. ಇವು ದೇಹದಲ್ಲಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು, ಆದರೆ ಈ ಕಾಯಿಲೆಗಳು ಶ್ರವಣ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದ
ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಪೋಕ್ಸೋ ಸಂತ್ರಸ್ತೆ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದು, ರಕ್ಷಣಾ ವ್ಯವಸ್ಥೆಯ ಲೋಪ ಎತ್ತಿ ತೋರಿಸಿದೆ. ಮಾನಸಿಕ ಒತ್ತಡದಲ್ಲಿದ್ದ ಬಾಲಕಿಗೆ ನಿರಂತರ ಕೌನ್ಸೆಲಿಂಗ್ ಮತ್ತು ಸೂಕ್ತ ನಿಗಾ ವಹ
T20 World Cup 2026: 2026ರ ಟಿ20 ವಿಶ್ವಕಪ್ನ ಮೊದಲ ದಿನ, ರೊಮಾರಿಯೊ ಶೆಫರ್ಡ್ ಐತಿಹಾಸಿಕ ಸಾಧನೆ ಮಾಡಿದರು. ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್ ಗಳಿಸಿದ ಅವರು, ಟೂರ್ನಿಯ ಮೊದಲ ಬೌಲರ್ ಹಾಗೂ ವೆಸ್ಟ್ ಇಂಡೀಸ್ನಿಂದ ಈ ಸಾಧನೆ ಮಾ

23 C