SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
Horoscope Today 25 January : ಇಂದು ಈ ರಾಶಿಯವರ ನಂಬಿಕೆ ಸುಳ್ಳಾಗಲಿದೆ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಭಾನುವಾರ ಭವಿಷ್ಯ ಚಿಂತೆ, ಸಕಾರಾತ್ಮಕ ಸೂಚನೆ, ಅನಿರೀಕ್ಷಿತ ಸಹಾಯ, ದಿಕ್ಕು ಬದಲು, ಆತ್ಮಾವಲೋಕನ, ಶತ್ರು ಕಾಟ, ಬಂಧುಗಳ ಸಹಾಯ ಇವೆಲ್ಲ ಇಂದ

25 Jan 2026 12:50 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 25ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 25ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನ

25 Jan 2026 12:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 25ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 25ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ

25 Jan 2026 12:15 am
WPL 2026: ಈ ಆವೃತ್ತಿಯಲ್ಲಿ ಮೊದಲ ಸೋಲಿಗೆ ಕೊರಳೊಡ್ಡಿದ ಆರ್​ಸಿಬಿ

Delhi Capitals vs RCB WPL 2026 Match 15: 2026ರ ಮಹಿಳಾ ಪ್ರೀಮಿಯರ್ ಲೀಗ್‌ನ 15ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ತಮ್ಮ ಹಿಂದಿನ ಸೋಲಿಗೆ ಸೇಡು ತೀರಿಸಿಕೊಂಡಿತು. ಆರ್​ಸಿಬಿ ನೀಡಿದ 109 ರನ್‌ಗಳ ಗುರಿಯನ್ನು ಡ

24 Jan 2026 10:58 pm
ಮಾದಪ್ಪನ ಭಕ್ತರಿಗೆ ಮಹತ್ವದ ಸೂಚನೆ: ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ರೂಲ್ಸ್

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಭಕ್ತ ಬಲಿಯಾದ ಘಟನೆ ನಂತರ ಜಿಲ್ಲಾಡಳಿತ ಹೊಸ ಆದೇಶ ಹೊರಡಿಸಿದೆ. ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗಾಗಿ, ಬೆಳಗ್ಗೆ 7ರಿಂದ ಸಂಜೆ 4ರವರೆಗೆ ಮಾತ್ರ

24 Jan 2026 10:45 pm
ದ್ವೇಷ ಭಾಷಣ ಕಾಯ್ದೆಯಾಗುವ ಮುನ್ನವೇ ಬಿಜೆಪಿಗರ ಮೇಲೆ ಪೊಲೀಸ್ ನೋಟಿಸ್ ಅಸ್ತ್ರ, ಶಾಸಕ ಕಿಡಿ

ಪ್ರತಿಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳಿಂದ ಅಂಗೀಕಾರ ಪಡೆದು ಸರ್ಕಾರ ಕಳುಹಿಸಿದ್ದ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ 2025’ ಇನ್ನೂ ರಾಜ್ಯಪಾಲರ

24 Jan 2026 10:39 pm
Pro Wrestling League 2026: ಭಾರತೀಯ ಕುಸ್ತಿಪಟುಗಳಿಗೆ ಹೊಸ ವೇದಿಕೆ ಪ್ರೊ ಕುಸ್ತಿ ಲೀಗ್

Pro Wrestling League 2026: ಪ್ರೊ ಕುಸ್ತಿ ಲೀಗ್-2026 ನೋಯ್ಡಾದಲ್ಲಿ ಜನವರಿ 15 ರಿಂದ ಫೆಬ್ರವರಿ 1 ರವರೆಗೆ ನಡೆಯಲಿದ್ದು, ಒಲಿಂಪಿಕ್ ಮಟ್ಟದ ಕುಸ್ತಿಗೆ ವೃತ್ತಿಪರ ಆಯಾಮ ನೀಡುವ ಗುರಿ ಹೊಂದಿದೆ. ಈ ಲೀಗ್ ದೇಶೀಯ ಮತ್ತು ಅಂತರರಾಷ್ಟ್ರೀಯ ಕುಸ್ತಿಪಟುಗಳ

24 Jan 2026 10:20 pm
ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ನಿರ್ಮಾಪಕ

The Raja Saab producer: ಪ್ರಭಾಸ್ ಎಷ್ಟೇ ದೊಡ್ಡ ಸ್ಟಾರ್ ಆಗಿದ್ದರೂ ಸಹ ಸಿನಿಮಾ ಚೆನ್ನಾಗಿಲ್ಲದಿದ್ದರೆ ಜನ ನೋಡುವುದಿಲ್ಲ. ಅಂತೆಯೇ ಪ್ರಭಾಸ್ ಕಾರಣಕ್ಕೆ ಮೊದಲೆರಡು ಮೂರು ದಿನ ಉತ್ತಮ ಕಲೆಕ್ಷನ್ ಮಾಡಿದ ‘ದಿ ರಾಜಾ ಸಾಬ್’ ಸಿನಿಮಾ ಬಳಿಕ ಬಾಕ್

24 Jan 2026 10:07 pm
ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಕೇಂದ್ರ ಗುಡ್​​ ನ್ಯೂಸ್​​: ವೇತನ ಪರಿಷ್ಕರಣೆಗೆ ಅಸ್ತು

ಕೇಂದ್ರ ಸರ್ಕಾರ ಸಾರ್ವಜನಿಕ ವಲಯದ ವಿಮಾ ಕಂಪನಿ, ನಬಾರ್ಡ್ ಹಾಗೂ ಆರ್‌ಬಿಐ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಬಹುನಿರೀಕ್ಷಿತ ವೇತನ ಹಾಗೂ ಪಿಂಚಣಿ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಆ ಮೂಲಕ ಕೇಂದ್ರ ಸರ್ಕಾರ ಗುಡ್​ ನ್ಯೂಸ

24 Jan 2026 10:07 pm
U19 World Cup 2026: ಕಿವೀಸ್ ವಿರುದ್ಧ 81 ಎಸೆತಗಳಲ್ಲಿ ಪಂದ್ಯ ಗೆದ್ದ ಯುವ ಭಾರತ

U19 World Cup 2026: ಭಾರತದ ಯುವ ತಂಡವು ಐಸಿಸಿ ಅಂಡರ್-19 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್ ವಿರುದ್ಧ ಸುಲಭ ಗೆಲುವು ಸಾಧಿಸಿ ಅಜೇಯ ಓಟ ಮುಂದುವರಿಸಿದೆ. ಆರ್‌ಎಸ್ ಅಂಬ್ರಿಸ್ ಅವರ ನಾಲ್ಕು ವಿಕೆಟ್‌ಗಳ ಸಾಧನೆಗೆ ನ್ಯೂಜಿಲೆಂಡ್ 135 ರನ್‌ಗಳಿಗೆ

24 Jan 2026 9:30 pm
ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ಶಾರುಖ್ ಖಾನ್, ಅಭಿಮಾನಿಗಳಿಗೆ ನಿರಾಸೆ

Shah Rukh Khan movie: 2024 ಹಾಗೂ 2025 ರಲ್ಲಿ ಶಾರುಖ್ ಖಾನ್ ನಟನೆಯ ಯಾವೊಂದು ಸಿನಿಮಾ ಸಹ ಬಿಡುಗಡೆ ಆಗಿಲ್ಲ. 2026ರಲ್ಲಿ ಶಾರುಖ್ ನಟನೆಯ ಸಿನಿಮಾ ನೋಡಲು ಕಾತರರಾಗಿದ್ದ ಅಭಿಮಾನಿಗಳು ಅದಕ್ಕಾಗಿ ಇನ್ನೂ ಸಾಕಷ್ಟು ಸಮಯ ಕಾಯಬೇಕಿದೆ. ಶಾರುಖ್ ಖಾನ್ ಇದೀಗ

24 Jan 2026 9:17 pm
ದಶಕಗಳ ಕನಸು ನನಸು: ಮೆಜೆಸ್ಟಿಕ್‌ TO ಏರ್‌ಪೋರ್ಟ್‌ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್

ಬೆಂಗಳೂರಿನ ದಶಕಗಳ ಕನಸು ನನಸಾಗಿದೆ. ಮೆಜೆಸ್ಟಿಕ್​​​ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಪನಗರ ರೈಲು ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಕೊನೆಗೂ ಕೇಂದ್ರ ರೈಲ್ವೆ ಇಲಾಖೆ ಗ್ರೀ

24 Jan 2026 9:13 pm
ಜಮೀನಿಗೆ ಹಸು ನುಗ್ಗಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿತ: ಮೂವರ ಬಂಧನ

ಚಾಮರಾಜನಗರದ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ಜಮೀನಿಗೆ ಹಸು ನುಗ್ಗಿ ಬೆಳೆ ಮೇಯ್ದಿದ್ದಕ್ಕೆ ವೃದ್ಧೆಯನ್ನ ಕಂಬಕ್ಕೆ ಕಟ್ಟಿಹಾಕಿ 2 ಗಂಟೆಗಳ ಕಾಲ ಥಳಿಸಲಾಗಿದೆ. ಈ ಕೃತ್ಯ ಎಸಗಿದ ಮಹಿಳೆ ಮತ

24 Jan 2026 8:39 pm
ಏಕಾಂಗಿಯಾಗಿ ಅರ್ಧದಷ್ಟು ತಂಡವನ್ನು ಪೆವಿಲಿಯನ್​ಗಟ್ಟಿದ ಮೊಹಮ್ಮದ್ ಶಮಿ

Mohammed Shami: 2025-26ರ ರಣಜಿ ಟ್ರೋಫಿಯಲ್ಲಿ ಮೊಹಮ್ಮದ್ ಶಮಿ ಬಂಗಾಳ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸರ್ವಿಸಸ್ ವಿರುದ್ಧದ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಕಬಳಿಸಿ ಬಂಗಾಳಕ್ಕೆ ಭಾರಿ ಮುನ್ನಡೆ ನೀಡಿದರು. ಒಟ್ಟು ಏಳ

24 Jan 2026 8:29 pm
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌

ಹಾಸನ ಜೆಡಿಎಸ್ ಸಮಾವೇಶದಲ್ಲಿ ಎಚ್.ಡಿ. ಕುಮಾರಸ್ವಾಮಿ ದೇವೇಗೌಡರ ರೈತಪರ ಯೋಜನೆಗಳು ಮತ್ತು ನೀರಾವರಿ ಕೊಡುಗೆಗಳನ್ನು ಸ್ಮರಿಸಿದರು. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಗಿಂತ ದೇವೇಗೌಡರ ಕನಸು ಮುಖ್ಯ ಎಂದರು. ವೀರಪ್ಪನ್ ಪ್ರಕರಣ

24 Jan 2026 7:59 pm
37 ವರ್ಷದ ಹಿಂದೆ ಚಿತ್ರೀಕರಣ ಮುಗಿಸಿ ಈಗ ಬಿಡುಗಡೆ ಆಗುತ್ತಿದೆ ರಜನೀಕಾಂತ್ ಸಿನಿಮಾ

Rajinikanth movie: 37 ವರ್ಷಗಳ ಹಿಂದೆ ರಜನೀಕಾಂತ್ ಹಾಗೂ ಇನ್ನೂ ಕೆಲವು ದೊಡ್ಡ ಸ್ಟಾರ್ ನಟ-ನಟಿಯರನ್ನು ಹಾಕಿಕೊಂಡು ಭಾರಿ ಬಜೆಟ್​​ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗಿತ್ತು, ಆದರೆ ಆ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಆದರೆ ಇದೀಗ 37 ವರ್ಷಗಳ

24 Jan 2026 7:45 pm
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?

T20 World Cup 2026:2026ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆ ಅನಿಶ್ಚಿತವಾಗಿದೆ. ಬಾಂಗ್ಲಾದೇಶವನ್ನು ಹೊರಗಿಟ್ಟ ನಂತರ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ, ಪಾಕ್ ತಂಡದ ಭವಿಷ್ಯದ ನಿರ್ಧ

24 Jan 2026 7:23 pm
ಚಾಲಕ ಸಮೇತ ಅಕ್ಕಿ ಲಾರಿ ಕಿಡ್ನ್ಯಾಪ್ ಮಾಡಿದ್ದ ಅಂತಾರಾಜ್ಯ ದರೋಡೆಕೋರರ ಬಂಧನ: ಲಾಕ್​​ ಆಗಿದ್ದೇಗೆ ಗೊತ್ತಾ?

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪೊಲೀಸರು ಚಾಲಕ ಸೇರಿ ಅಕ್ಕಿ ಲಾರಿ ದರೋಡೆ ಪ್ರಕರಣದಲ್ಲಿ 8 ಅಂತಾರಾಜ್ಯ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈದಾಪುರದಲ್ಲಿ ಚಾಲಕನನ್ನು ಅಪಹರಿ

24 Jan 2026 7:15 pm
WPL 2026: ಡೆಲ್ಲಿ ವಿರುದ್ಧ ಟಾಸ್ ಸೋತ ಆರ್​ಸಿಬಿ; ಎರಡು ತಂಡಗಳಲ್ಲೂ ಬದಲಾವಣೆ

WPL 2026, RCB vs DC Match 15: 2026ರ WPLನ 15ನೇ ಪಂದ್ಯದಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಮುಖಾಮುಖಿಯಾಗಿವೆ. ಅಜೇಯ ಆರ್​ಸಿಬಿ ನೇರ ಫೈನಲ್‌ಗೆ ಅರ್ಹತೆ ಪಡೆಯಲು ನೋಡುತ್ತಿದೆ, ಡೆಲ್ಲಿ ಪ್ಲೇಆಫ್‌ ಆಸೆಗೆ ಗೆಲ್ಲಲೇಬೇಕು. ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆ

24 Jan 2026 7:13 pm
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12 ಗೆದ್ದ ಗಿಲ್ಲಿ, ಗೆದ್ದ ಬಳಿಕ ಬಿಡುವಿಲ್ಲದಂತೆ ಪರ್ಯಟನೆ ಮಾಡುತ್ತಿದ್ದಾರೆ. ಸುದೀಪ್, ಶಿವರಾಜ್ ಕುಮಾರ್ ಅವರ ಭೇಟಿ ಆಗಿ ಆಶೀರ್ವಾದ ಪಡೆದ ಬಳಿಕ ಸಿಎಂ ಸೇರಿದಂತೆ ರಾಜ್ಯದ ಕೆಲವು ಪ್ರಮುಖ ರ

24 Jan 2026 7:09 pm
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ

ವ್ಯಕ್ತಿಯೋರ್ವ ಕಾರಿನ ಎರಡು ಡೋರ್ ಓಪನ್ ರಸ್ತೆಯಲ್ಲೇ ನಿಂತು ಮೂತ್ರ ವಿಸರ್ಜನೆ ಮಾಡಿದ್ದಾನೆ. ಚಂದಾಪುರದ ಪ್ಲೈ ಓವರ್ ಮೇಲೆ ಈ ಘಟನೆ ನಡೆದಿದೆ. ಚಂದಾಪುರದಿಂದ ಅತ್ತಿಬೆಲೆ ಮಾರ್ಗದಲ್ಲಿ ವಿಪರೀತ ಟ್ರಾಫಿಕ್ ಉಂಟಾಗಿದ್ದರಿಂದ ಕಾ

24 Jan 2026 7:02 pm
T20 World Cup 2026: ಬಾಂಗ್ಲಾ ತಂಡವನ್ನು ಟಿ20 ವಿಶ್ವಕಪ್​ನಿಂದ ಹೊರಹಾಕಿದ ಐಸಿಸಿ

T20 World Cup 2026: ಭಾರತದಲ್ಲಿ ಭದ್ರತಾ ಕಾರಣಗಳಿಗಾಗಿ ತನ್ನ ತಂಡವನ್ನು ಕಳುಹಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಿರಾಕರಿಸಿದ್ದರಿಂದ 2026ರ ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶವನ್ನು ಐಸಿಸಿ ಹೊರಹಾಕಿದೆ. ಭಾರತದ ಹೊರಗೆ ಪಂದ್ಯಗಳನ್ನು

24 Jan 2026 6:53 pm
ತಂದೆ ಆಗುತ್ತಿದ್ದಾರೆ ಡಾಲಿ ಧನಂಜಯ್: ಸಿಹಿ ಸುದ್ದಿ ಹಂಚಿಕೊಂಡ ನಟ

Daali Dhananjay: ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ಡಾಲಿ ಧನಂಜಯ್ ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ವೈದ್ಯೆ ಧನ್ಯತಾ ಅವರನ್ನು ಅದ್ದೂರಿಯಾಗಿ ವಿವಾಹವಾದರು. ಇದೀಗ ಡಾಲಿ ಧನಂಜಯ್ ಮತ್ತು ಧನ್ಯತಾ ಪೋಷಕರಾಗುತ್ತಿದ್ದು, ಖು

24 Jan 2026 5:59 pm
Chanakya Niti: ಈ ರಹಸ್ಯಗಳನ್ನು ತಿಳಿದರೆ ನೀವು ಜೀವನದಲ್ಲಿ ಎಂದಿಗೂ ಸೋಲಲು ಸಾಧ್ಯವೇ ಇಲ್ಲ

ಯಶಸ್ಸು ಸಾಧಿಸುವುದೆಂದರೆ ಅದೇನು ಸುಲಭದ ಕೆಲಸವಲ್ಲ. ಇದಕ್ಕಾಗಿ ಕಠಿಣ ಪರಿಶ್ರಮ, ಆತ್ಮವಿಶ್ವಾಸ ದೃಢ ನಿರ್ಧಾರ ಎಲ್ಲವೂ ಅಗತ್ಯವಿರುತ್ತದೆ. ಜೊತೆಗೆ ಈ ಕೆಲವೊಂದು ಜೀವನದ ರಹಸ್ಯಗಳ ಬಗ್ಗೆ ತಿಳಿದಿದ್ದರೆ ನೀವು ಜೀವನದಲ್ಲಿ ಎಂದಿ

24 Jan 2026 5:56 pm
Week Horoscope: ಮಕರದಲ್ಲಿ 4 ಗ್ರಹಗಳ ಪ್ರಭಾವ, ಪ್ರೀತಿ, ವೃತ್ತಿ, ಹಣಕಾಸು ಭವಿಷ್ಯ!

ಜನವರಿ ನಾಲ್ಕನೇ ವಾರದಲ್ಲಿ ಮಕರ ರಾಶಿಯಲ್ಲಿ ನಾಲ್ಕು ಗ್ರಹಗಳ ಸಂಚಾರವು ವಿಶೇಷ ಪರಿಣಾಮ ಬೀರಲಿದೆ. ಶನಿ ಸ್ಥಾನದಲ್ಲಿರುವ ರವಿಯಿಂದ ಕುಟುಂಬ ಕಲಹ, ಸರ್ಕಾರಿ ಕೆಲಸಗಳಲ್ಲಿ ಅಡಚಣೆ, ಪ್ರೇಮ ಸಂಬಂಧಗಳಲ್ಲಿ ಸವಾಲುಗಳ ಸಾಧ್ಯತೆ. ಆದರೂ

24 Jan 2026 5:39 pm
ಶಿಡ್ಲಘಟ್ಟ ಮಹಿಳಾಧಿಕಾರಿಗೆ ಬೆದರಿಕೆ: ರಾಜೀವ್ ಗೌಡ ಜಾಮೀನು ಅರ್ಜಿ ವಜಾ

ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಾಗೌಡ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದಕಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಇನ್ನು ಪ್ರಕರಣ ರದ್ದುಕ

24 Jan 2026 5:36 pm
Hindu Rituals: ಸಂಜೆ ಹೊತ್ತು ಮನೆಯಲ್ಲಿ ಕರ್ಪೂರವನ್ನು ಉರಿಸಿ; ಪ್ರಯೋಜನ ಸಾಕಷ್ಟಿವೆ

ಹಿಂದೂ ಧರ್ಮದಲ್ಲಿ ಕರ್ಪೂರಕ್ಕೆ ವಿಶೇಷ ಸ್ಥಾನವಿದೆ. ಸಂಜೆ ಕರ್ಪೂರ ಉರಿಸುವುದರಿಂದ ನಕಾರಾತ್ಮಕ ಶಕ್ತಿಗಳು ದೂರವಾಗಿ ಸಕಾರಾತ್ಮಕ ವಾತಾವರಣ ನಿರ್ಮಾಣವಾಗುತ್ತದೆ. ಇದು ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರವಾಗಿದ್ದು, ಆರ್ಥಿಕ ಸಮಸ

24 Jan 2026 5:32 pm
IPL 2026: ಐಪಿಎಲ್​ಗೆ ತಯಾರಿ ಶುರು ಮಾಡಿದ ಧೋನಿ; ವಿಡಿಯೋ ಬಿಡುಗಡೆ

MS Dhoni Begins IPL 2026 Preparations in Ranchi: 2026ರ ಐಪಿಎಲ್‌ಗೆ ಎಂಎಸ್ ಧೋನಿ ರಾಂಚಿಯಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಇದು ಅವರ ಕೊನೆಯ ಐಪಿಎಲ್ ಸೀಸನ್ ಆಗಬಹುದೆಂಬ ಊಹಾಪೋಹಗಳ ನಡುವೆಯೂ ಧೋನಿ ಸಿಎಸ್‌ಕೆ ಹಳದಿ ಪ್ಯಾಡ್‌ಗಳೊಂದಿಗೆ ಸಹ ಆಟಗಾರರೊಂದಿಗೆ ಬೆ

24 Jan 2026 5:18 pm
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ನಯಾ ಪ್ಲ್ಯಾನ್: ಏನದು?

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪೊಲೀಸರು ಹೊಸ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಟಾಮ್‌ಟಾಮ್ ವರದಿಯ ಪ್ರಕಾರ ಟ್ರಾಫಿಕ್‌ನಲ್ಲಿ ಬೆಂಗಳೂರು ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ಕೆ.ಆರ್. ಪುರಂ - ಇಬ್ಬಲೂರು ಮಾರ

24 Jan 2026 5:09 pm
ಧರ್ಮ ಪ್ರಚಾರ ವಾಹನವಾದ ಪಂಚಾಯ್ತಿ ಸ್ವಚ್ಚತಾ ವಾಹನ: ಕಸ ಸಂಗ್ರಹಿಸುತ್ತ ಸಿಬ್ಬಂದಿಯಿಂದ ಕರಪತ್ರ ಹಂಚಿಕೆ

ಗ್ರಾಮ ಪಂಚಾಯಿತಿ (Gram Panchayat ) ಸ್ವಚ್ಛತಾ ವಾಹನ ಇರುವುದು ವಾರ್ಡ್​ ವಾರ್ಡ್​​ಗಳಲ್ಲಿ ಸಂಚರಿಸಿ ಕಸ ಸಂಗ್ರಹಿಸಲು. ಆದ್ರೆ, ಕೋಲಾರ (Kolar) ಜಿಲ್ಲೆ ಬಂಗಾರಪೇಟೆ ತಾಲ್ಲುಕು ಗುಲ್ಲಹಳ್ಳಿ ಗ್ರಾಮದ ಪಂಚಾಯ್ತಿ ಸ್ವಚ್ಛತಾ ವಾಹನ ಧರ್ಮ ಪ್ರಚಾ

24 Jan 2026 5:07 pm
ದೇಶದ ಇತಿಹಾಸದಲ್ಲೇ ದೊಡ್ಡ ಕಾರ್ಯಚರಣೆ: 5 ಮಹಿಳೆಯರು ಸೇರಿಸಿ 17 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಛತ್ತೀಸ್‌ಗಢದ ಅಬುಜ್‌ಮಡ್ ಅರಣ್ಯದಲ್ಲಿ ನಡೆದ 'ಆಪರೇಷನ್ ಮೇಘಬೂರು' ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 17 ನಕ್ಸಲರನ್ನು ಹತ್ಯೆ ಮಾಡಿವೆ. DRG, STF ಮತ್ತು CRPF ಪಡೆಗಳು ನಡೆಸಿದ ಈ ಜಂಟಿ ಕಾರ್ಯಾಚರಣೆ ನಕ್ಸಲ್ ಇತಿಹಾಸದಲ್ಲೇ ಅತಿ ದೊಡ್ಡ

24 Jan 2026 4:42 pm
Asia Cup 2026: ಮುಂಬರುವ ಏಷ್ಯಾಕಪ್‌ಗೆ ಭಾರತ ತಂಡ ಪ್ರಕಟ

Women's Asia Cup Rising Stars 2026: ಬಿಸಿಸಿಐ 2026ರ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಮೆಂಟ್‌ಗೆ ಭಾರತ ಎ ತಂಡವನ್ನು ಪ್ರಕಟಿಸಿದೆ. ಫೆಬ್ರವರಿ 13 ರಿಂದ 22 ರವರೆಗೆ ನಡೆಯುವ ಈ ಟೂರ್ನಿಗೆ 15 ಸದಸ್ಯರ ತಂಡ ರಚನೆಯಾಗಿದ್ದು, ರಾಧಾ ಯಾದವ್ ನಾಯಕಿಯಾ

24 Jan 2026 4:36 pm
ಹಾಲಿನಿಂದ ಅಲರ್ಜಿ ಇರುವವರು ಮೊಸರನ್ನು ಕೂಡ ತಿನ್ನಬಾರದೇ? ಇಲ್ಲಿದೆ ಸ್ಪಷ್ಟ ಮಾಹಿತಿ

ಹಾಲು ಸೇವಿಸುವುದರಿಂದ ಅನೇಕರಿಗೆ ಅಲರ್ಜಿ ಉಂಟಾಗುತ್ತದೆ. ಆದರೆ ಅಂತವರು ಮೊಸರು ಸೇವನೆ ಮಾಡುವುದನ್ನು ಕೂಡ ನಿಲ್ಲಿಸಬೇಕೇ ಎಂಬ ಗೊಂದಲ ಕಾಡುತ್ತದೆ. ವಾಸ್ತವವಾಗಿ, ಮೊಸರನ್ನು ಹಾಲಿನಿಂದ ತಯಾರಿಸಲಾಗುತ್ತದೆಯಾದರೂ ಅದನ್ನು ತಯಾ

24 Jan 2026 4:26 pm
ದಶಕಗಳ ಬಳಿಕ ಶಾಲೆಗೆ ಮರಳಿದ ಗಿಲ್ಲಿ: ಚಿತ್ರಗಳ ನೋಡಿ

Gilli Nata visited his school: ಗಿಲ್ಲಿ ತಮ್ಮ ಶಾಲೆಗೆ ಭೇಟಿ ನೀಡಿದ್ದು, ಹಳೆ ನೆನಪುಗಳನ್ನು ಮೆಲಕು ಹಾಕಿದ್ದಾರೆ. ಶಾಲೆಯ ಮಕ್ಕಳು, ಶಿಕ್ಷಕರುಗಳೊಟ್ಟಿಗೆ ಫೋಟೊಗಳನ್ನು ಸಹ ತೆಗೆಸಿಕೊಂಡಿದ್ದಾರೆ. ಮಳವಳ್ಳಿ ತಾಲ್ಲೂಕಿನ ಬಂಡೂರಿನ ಪ್ರೌಢಶಾಲೆಯಲ್

24 Jan 2026 4:21 pm
ಅನ್ಯಜಾತಿ ಯುವತಿಯನ್ನ ಪ್ರೀತಿಸಿ ಮದ್ವೆ: ಯುವಕನಿಗೆ ಜೀವ ಬೆದರಿಕೆ, ಪೊಲೀಸ್ ಮೊರೆ ಹೋದ ಜೋಡಿ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದ ನವಜೋಡಿಗೆ ಜೀವ ಬೆದರಿಕೆ ಹಾಕಿರುವಂತಹ ಘಟನೆ ನಡೆದಿದೆ. ಅನ್ಯಜಾತಿ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವತಿ ಕಡೆಯವರಿಂದ ಬೆದರಿಕೆ ಆರೋಪ ಕೇಳಿಬಂದಿದೆ. ಹ

24 Jan 2026 4:21 pm
Republic Day 2026: ಗಣರಾಜ್ಯೋತ್ಸವದಂದು ಮನೆಯಲ್ಲಿ ಮಾಡಿ ತ್ರಿವರ್ಣ ಬಣ್ಣದ ರುಚಿಕರ ಭಕ್ಷ್ಯ

ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ಹೇಗೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆಯೋ ಅದೇ ರೀತಿ ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನು ಸಹ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಬಾರಿ 77 ನೇ ಗಣರಾಜ್ಯೋತ್ಸವವನ್ನು ಆಚರಿಸಲಾ

24 Jan 2026 4:20 pm
ಬೆಂಗಳೂರು: ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸಪ್ಪ ಅರೆಸ್ಟ್​​

ಕಾನೂನು ಸುವ್ಯವಸ್ಥೆ ಕಾಪಾಡುವುದು, ಜನರ ರಕ್ಷಣೆ, ಅಪರಾಧ ಪ್ರಕರಣಗಳನ್ನು ತಡೆಯುವುದು, ಪತ್ತೆಹಚ್ಚುವಿಕೆ ಪೊಲೀಸರ ಕರ್ತವ್ಯ. ಆದರೆ, ಅಪರಾಧ ತಡೆಯಬೇಕಾದ ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಭಾವಹಿಸುತ್ತಿರುವುದು ಕಂಡುಬಂದಿದೆ. ಪ್

24 Jan 2026 4:01 pm
ಕ್ಷಮೆ ಕೇಳುವುದಿಲ್ಲ, ಕಾಂಗ್ರೆಸ್​​​​​ ನಿಯಮವನ್ನು ಉಲ್ಲಂಘಿಸಿಲ್ಲ: ಈ ವಿಚಾರದಲ್ಲಿ ಕೇಂದ್ರವನ್ನು ಬೆಂಬಲಿಸುವೆ ಎಂದ ಶಶಿ ತರೂರ್

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು 'ಆಪರೇಷನ್ ಸಿಂಧೂರ್' ಬಗ್ಗೆ ತಮ್ಮ ನಿಲುವಿಗೆ ಯಾವುದೇ ವಿಷಾದವಿಲ್ಲ ಎಂದು ಹೇಳಿದ್ದಾರೆ. ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಭಾರತದ ಮಿಲಿಟರಿ ಕಾರ್ಯಾಚರಣೆಯನ್ನು ಅವರು ಸಮರ್ಥಿಸಿದ್ದಾರ

24 Jan 2026 3:47 pm
ಗಣರಾಜ್ಯೋತ್ಸವ ಪೆರೇಡ್‌ಗೆ ಭಾರೀ ಭದ್ರತೆ; ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಹೇಳಿದ್ದೇನು?

ಬೆಂಗಳೂರು ಗಣರಾಜ್ಯೋತ್ಸವ ಪೆರೇಡ್‌ಗೆ ನಗರ ಪೊಲೀಸ್ ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಭದ್ರತಾ ಮತ್ತು ಸಂಚಾರ ನಿರ್ಬಂಧಗಳ ಮಾಹಿತಿ ನೀಡಿದ್ದಾರೆ. 2000 ಪೊಲೀಸರು, 516 ಪೆರೇಡ್ ಸದಸ್ಯರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಬೆಳಿಗ್ಗ

24 Jan 2026 3:28 pm
ಕೊಲೆಯಾದ ಹುಬ್ಬಳ್ಳಿ ಅಂಜಲಿ ಅಂಬಿಗೇರ ಕುಟುಂಬಕ್ಕೆ ಮನೆ: ಸಿಎಂ ಮುಂದೆ ಕಣ್ಣೀರಿಟ್ಟ ಅಜ್ಜಿ

ಕರ್ನಾಟಕದಲ್ಲಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಸರ್ಕಾರ ಮೃತಳ ಕುಟುಂಬಕ್ಕೆ ಕೆಲ ಭರವಸೆಗಳನ್ನು ನೀಡಿತ್ತು. ಆ ಪೈಕಿ ಇದೀಗ ಹುಬ್ಬಳ್ಳಿಯಲ್ಲಿ ಮನೆ ನೀಡಿದೆ. ಸಿಎಂ ಸಿದ್ದರಾಮಯ್ಯ ಮೃತ ಅಂಜಲಿಯ ಅ

24 Jan 2026 3:27 pm
ಈ ವಾರ ಒಟಿಟಿಗೆ ಬಂದಿವೆ ಭರ್ಜರಿ ಸಿನಿಮಾಗಳು, ಎಲ್ಲಿ ನೋಡಬಹುದು?

OTT release this week: ಈ ವಾರ ಒಟಿಟಿಗೆ ಸೂಪರ್ ಹಿಟ್ ಸಿನಿಮಾಗಳು ಬಂದಿವೆ. ಅದರಲ್ಲೂ ಒಳ್ಳೆಯ ಕನ್ನಡ ಸಿನಿಮಾಗಳು ಒಟಿಟಿಗೆ ಬರುತ್ತಿಲ್ಲ ಎಂದು ದೂರುತ್ತಿದ್ದವರಿಗೆ ಈ ವಾರ ನಿರಾಸೆ ಆಗಲಿದೆ. ಏಕೆಂದರೆ ಎರಡು ದೊಡ್ಡ ಸಿನಿಮಾಗಳು ಈ ವಾರ ಒಟಿಟಿಗ

24 Jan 2026 3:23 pm
ರಾಜ್ಯಪಾಲರು ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಹೇರುತ್ತಾರೆ: ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ

ಕರ್ನಾಟಕದ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಭಾಷಣ ಮಾಡಲು ನಿರಾಕರಿಸಿರುವುದು ಸಂಚಲನಕ್ಕೆ ಕಾರಣವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಿರ್ಧಾರ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಸಂ

24 Jan 2026 3:17 pm
ಕದ್ದುಮುಚ್ಚಿ ಶಾಸ್ತ್ರೋಕ್ತವಾಗಿ ಮದುವೆ ಆದ್ರಾ ಧನುಶ್-ಮೃಣಾಲ್ ಠಾಕೂರ್?

ಧನುಶ್ ಹಾಗೂ ಮೃಣಾಲ್ ಠಾಕೂರ್ ರಹಸ್ಯವಾಗಿ ಮದುವೆಯಾಗಿದ್ದಾರೆಂಬ ಚರ್ಚೆಗಳು ಜೋರಾಗಿವೆ. ಇವರಿಬ್ಬರು ಶಾಸ್ತ್ರೋಕ್ತವಾಗಿ ಕುಳಿತಿರುವಂತೆ ಕಾಣುವ ಒಂದು AI ಸೃಷ್ಟಿಯ ಫೋಟೋ ವೈರಲ್ ಆಗಿ ಜನರನ್ನು ಗೊಂದಲಕ್ಕೀಡು ಮಾಡಿದೆ. ಆದರೆ ಇದು

24 Jan 2026 3:01 pm
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು, ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ನೆಲ್ಲೂರು ಜಿಲ್ಲೆಯ ಗೂಡೂರಿನಲ್ಲಿ ಮಧ್ಯರಾತ್ರಿ ಮಾರಕಾಸ್ತ್ರಧಾರಿ ಕಳ್ಳರ ಗುಂಪು ಸಂಚರಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ದೃಶ್ಯಗಳು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಗೂಡೂರ

24 Jan 2026 2:51 pm
ಮಗನ ಅನೈತಿಕ ಸಂಬಂಧಕ್ಕೆ ತಾಯಿ ಫುಲ್ ಸಪೋರ್ಟ್​! ನವವಿವಾಹಿತೆ ಗಂಭೀರ ಆರೋಪ

ಆನೇಕಲ್‌ನ ಅತ್ತಿಬೆಲೆಯಲ್ಲಿ ನವವಿವಾಹಿತ ಅಂಬರೀಶ್ ಮತ್ತು ನಂದಿನಿ ನಡುವಿನ ವೈವಾಹಿಕ ಕಲಹ ತೀವ್ರಗೊಂಡಿದ್ದು, ಅಂತರ್ಜಾತಿ ವಿವಾಹವಾಗಿರುವ ಜೋಡಿ ಪರಸ್ಪರ ಗಂಭೀರ ಆರೋಪ-ಪ್ರತ್ಯಾರೋಪಗಳನ್ನು ಮಾಡಿದೆ. ಪತ್ನಿಯ ಸಂಬಂಧಿಕರು ತನ್

24 Jan 2026 2:48 pm
ಸರ್ಕಾರದ ವಿರುದ್ಧ ಮತ್ತೆ ತೊಡೆತಟ್ಟಿದ ರಾಜ್ಯಪಾಲರು: ಅಧಿವೇಶನ ಬಳಿಕ ಗಣರಾಜ್ಯೋತ್ಸವ ಭಾಷಣ ಓದಲೂ ಹಿಂದೇಟು!

Karnataka Governor vs Government: ಕರ್ನಾಟಕದಲ್ಲಿ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಗಣರಾಜ್ಯೋತ್ಸವ ಭಾಷಣದ ಕುರಿತು ಮತ್ತೊಂದು ಬಿಕ್ಕಟ್ಟು ತಲೆದೋರುವ ಸಾಧ್ಯತೆ ದಟ್ಟವಾಗಿದೆ. ಕೇಂದ್ರ ಸರ್ಕಾರದ ನೀತಿಗಳು, ತೆರಿಗೆ ಅನ್ಯಾಯ ಮತ್ತು ಅನುದಾನ ಹ

24 Jan 2026 2:41 pm
ಕಣ್ಣುಗಳಿಂದ ಆಗಾಗ ನೀರು ಬರುವುದು ಕೆಲವು ರೋಗದ ಮುನ್ಸೂಚನೆಯಾಗಿರಬಹುದು ಎಚ್ಚರ!

ಅನೇಕರಿಗೆ ಪದೇ ಪದೇ ಕಣ್ಣುಗಳಲ್ಲಿ ನೀರು ಬರುವಂತಹ ಸಮಸ್ಯೆ ಇರುತ್ತದೆ. ಆದರೆ ಇದನ್ನು ಹಗುರವಾಗಿ ಪರಿಗಣಿಸಬಾರದು ಅಥವಾ ನಿರ್ಲಕ್ಷಿಸಬಾರದು, ಏಕೆಂದರೆ ಇದು ಹಲವಾರು ಕಾಯಿಲೆಗಳ ಸಂಕೇತವಾಗಿರಬಹುದು. ಹಾಗಾಗಿ ಸರಿಯಾದ ಸಮಯಕ್ಕೆ ಈ

24 Jan 2026 2:30 pm
ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ, ಭುಗಿಲೆದ್ದ ಆಕ್ರೋಶ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ಗಳಲ್ಲಿ ಹತ್ತಾರು ಬಾರಿ ತನ್ನ ಸಂಸ್ಕೃತಿ ಹಾಗೂ ಪರಂಪರೆ ಪ್ರದರ್ಶಿಸಿದ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಈ ಬಾರಿ ಅವಕಾಶ ಲಭ್ಯವಾಗಿಲ್ಲ. ‘ಮಿಲೆಟ್ಸ್‌ ಟು ಮೈಕ್ರೋ ಚಿಪ್‌’ ವಿಷಯಾಧಾ

24 Jan 2026 2:29 pm
ತ್ರಿ ಸೆಂಚುರಿ…ಸರ್ಫರಾಝ್ ಖಾನ್ ವಿಶ್ವ ದಾಖಲೆ

Sarfaraz Khan World Record: ದೇಶೀಯ ಅಂಗಳದಲ್ಲಿ ಸರ್ಫರಾಝ್ ಖಾನ್ ಸಿಡಿಲಬ್ಬರ ಮುಂದುವರೆದಿದೆ. ಈ ಸಿಡಿಲಬ್ಬರದೊಂದಿಗೆ ರಣಜಿ ಟೂರ್ನಿಯಲ್ಲಿ ದ್ವಿಶತಕ ಬಾರಿಸಿದ್ದಾರೆ. ಈ ಡಬಲ್ ಸೆಂಚುರಿಯೊಂದಿಗೆ ಸರ್ಫರಾಝ್ ಖಾನ್ ವಿಶೇಷ ವಿಶ್ವ ದಾಖಲೆ ನಿರ್ಮಿ

24 Jan 2026 2:08 pm
India Test Squad: ಭಾರತ ಟೆಸ್ಟ್ ತಂಡ ಪ್ರಕಟ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಣ ಸರಣಿ ಫೆಬ್ರವರಿ 15 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಮೂರು ಪಂದ್ಯಗಳ ಟಿ20 ಸಿರೀಸ್ ಜರುಗಲಿದೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಹಾಗೆಯೇ

24 Jan 2026 1:53 pm
ದೇಶದಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ 350ಕ್ಕೆ ಹೆಚ್ಚಿಸುವ ಗುರಿ: ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣದ ಭರವಸೆ

ಭಾರತವು ಪ್ರಸ್ತುತ ವಿಶ್ವದ ಮೂರನೇ ಅತಿದೊಡ್ಡ ವಿಮಾನಯಾನ ಮಾರುಕಟ್ಟೆಯಾಗಿ, 2047ರ ವೇಳೆಗೆ 350 ವಿಮಾನ ನಿಲ್ದಾಣಗಳನ್ನು ಹೊಂದುವ ಮಹತ್ವಾಕಾಂಕ್ಷೆಯ ಗುರಿ ಹೊಂದಿದೆ. ಸಣ್ಣ ನಗರಗಳ ಸಂಪರ್ಕ, ಆರ್ಥಿಕ ಚಟುವಟಿಕೆಗಳ ಕೇಂದ್ರಗಳ ಅಭಿವೃದ್

24 Jan 2026 1:37 pm
ಇಂದಿನಿಂದ ಮೂರು ದಿನ ಕಲರ್ಸ್​​​ನಲ್ಲಿ’ಅನುಬಂಧ ಅವಾರ್ಡ್ಸ್‌’; ಕಿರುತೆರೆ ವೀಕ್ಷಕರಿಗೆ ಹಬ್ಬ

Anubandha Awards 2025: ಬಿಗ್ ಬಾಸ್ ನಂತರ ಕಲರ್ಸ್ ಕನ್ನಡ ವೀಕ್ಷಕರಿಗೆ ಸಿಹಿ ಸುದ್ದಿ. ಜನವರಿ 24-26ರಂದು ಸಂಜೆ 7ಕ್ಕೆ 12ನೇ ವರ್ಷದ 'ಅನುಬಂಧ ಅವಾರ್ಡ್ಸ್' ಪ್ರಸಾರವಾಗಲಿದೆ. ಕಿರುತೆರೆ-ಹಿರಿತೆರೆ ದಿಗ್ಗಜರು, ವಿಶೇಷ ಗೌರವಗಳು, 37 ಪ್ರಶಸ್ತಿಗಳು, 15ಕ್

24 Jan 2026 1:31 pm
ನಾನ್‌ವೆಜ್, ಅದ್ರಲ್ಲೂ ಚಿಕನ್ ಪ್ರಿಯರಿಗೆ ಶಾಕ್: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಕೋಳಿ ಮಾಂಸದ ಬೆಲೆ ಭಾರೀ ಏರಿಕೆ

Chicken Prices in Bangalore: ಕೋಳಿ ಮಾಂಸದ ಬೆಲೆ ಏಕಾಏಕಿ ಹೆಚ್ಚಾಗಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ನಗರಗಳಲ್ಲಿ ಕೆಜಿಗೆ 350 ರೂ ದಾಟಿದೆ. ಉತ್ಪಾದನೆ ಕುಸಿತ, ತಮಿಳುನಾಡು–ಆಂಧ್ರದ ಕೋಳಿ ಸಾಕಾಣೆದಾರರ ಪ್ರತಿಭಟನೆಯ ಕಾರಣ ಬೆಲೆ ಹೆಚ

24 Jan 2026 1:14 pm
4 ಸೀಸನ್​ಗಳಲ್ಲೂ ಫೈನಲ್​ಗೇರಿದ ‘ಸನ್​ರೈಸರ್ಸ್​’

Sunrisers Eastern Cape: ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡದ ಪಾರುಪತ್ಯ ಮುಂದುವರೆದಿದೆ. ಕಳೆದ ಮೂರು ಸೀಸನ್​ಗಳಲ್ಲಿ ಫೈನಲ್ ಆಡಿದ್ದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡವು ಇದೀಗ ಮೂರನೇ ಬಾರಿ ಫೈನಲ್​ಗ

24 Jan 2026 12:56 pm
ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು!

ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಶಾಸಕರು, ಪರಿಷತ್ ಸದಸ್ಯರ, ಸಂಸದರ ಫೋನ್ ಕರೆ ಸ್ವೀಕರಿಸ

24 Jan 2026 12:43 pm
ವಿಧಾನಸೌಧದ ಮುಂದೆ ವಿಷಸೇವಿಸಿದ ವ್ಯಕ್ತಿ!

ಇಂದು (ಜನವರಿ 24) ಬೆಳಗ್ಗೆ ಬೆಂಗಳೂರಿನ ವಿಧಾನಸೌಧದ ಮುಂದೆ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಪಂದಿಸಿದ ಪೊಲೀಸರು ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಗಂಭೀರವ

24 Jan 2026 12:31 pm
ಕಪಾಳಮೋಕ್ಷ ಮಾಡಿದಕ್ಕೆ ನಾನೇ ನನ್ನ ಸ್ನೇಹಿತನನ್ನು ಕೊಂದೆ: ಇನ್‌ಸ್ಟಾಗ್ರಾಮ್ ವಿಡಿಯೋದಲ್ಲಿ ತಪ್ಪೊಪ್ಪಿಕೊಂಡ ಯುವಕ

ಈಶಾನ್ಯ ದೆಹಲಿಯ ಮೌಜ್‌ಪುರ ಕೆಫೆಯಲ್ಲಿ 24 ವರ್ಷದ ಫೈಜಾನ್ ಹತ್ಯೆಯ ಪ್ರಕರಣದಲ್ಲಿ, ಆರೋಪಿ ವೈಯಕ್ತಿಕ ದ್ವೇಷಕ್ಕಾಗಿ ಕೊಲೆ ಮಾಡಿರುವುದಾಗಿ ಇನ್‌ಸ್ಟಾಗ್ರಾಮ್ ವಿಡಿಯೋದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ನಾಲ್ಕು ತಿಂಗಳ ಹಿಂದಿನ

24 Jan 2026 12:24 pm
Tortoise Ring: ಈ ನಾಲ್ಕು ರಾಶಿಯವರು ತಪ್ಪಿಯೂ ಆಮೆ ಉಂಗುರ ಧರಿಸಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಆಮೆ ಉಂಗುರವು ಸಂಪತ್ತು, ಅದೃಷ್ಟ ತರುವ ಮಂಗಳಕರ ಸಂಕೇತ. ವಿಷ್ಣುವಿನ ಕೂರ್ಮಾವತಾರದಿಂದಾಗಿ ಇದನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಇದನ್ನು ಧರಿಸಲು ನಿರ್ದಿಷ್ಟ ನಿಯಮಗಳಿವೆ. ಬೆಳ್ಳಿ ಉಂಗುರ ಸೂಕ್ತ. ಮೇಷ, ಕನ್ಯಾ, ವೃಶ್ಚಿಕ, ಮ

24 Jan 2026 12:22 pm
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನದಲ್ಲಿ ಹಳೆಯ ಮನೆ ಮತ್ತು ತೋಟದ ಮನೆಗಳ ಗೋಡೆಗಳಲ್ಲಿ ಚಾಲುಕ್ಯ ಹಾಗೂ ರಾಷ್ಟ್ರಕೂಟರ ಕಾಲದ ಅನೇಕ ಪ್ರಾಚೀನ ಶಿಲೆಗಳು ಪತ್ತೆಯಾಗಿವೆ. ಸರಸ್ವತಿ/ಲಕ್ಷ್ಮಿ ಮೂರ್ತ

24 Jan 2026 12:06 pm
‘ಲ್ಯಾಂಡ್​ಲಾರ್ಡ್’ ಸಿನಿಮಾ ನೋಡೆ ನೋಡ್ತೀನಿ ಎಂದ ಸಿದ್ದರಾಮಯ್ಯ; ದುನಿಯಾ ವಿಜಿ ಚಿತ್ರಕ್ಕೆ ಸಿಎಂ ಬೆಂಬಲ

ಸಿದ್ದರಾಮಯ್ಯ ಅವರು ಸದಾ ಕೆಳ ಹಂತದ ಜನರ ಬೆಂಬಲಕ್ಕಾಗಿ ಶ್ರಮಿಸುತ್ತಾ ಬರುತ್ತಿದ್ದಾರೆ. ಈಗ ಅವರು ದುನಿಯಾ ವಿಜಯ್ ಅವರ ‘ಲ್ಯಾಂಡ್​ಲಾರ್ಡ್’ ಸಿನಿಮಾಗೆ ಬೆಂಬಲ ಸೂಚಿಸಿದ್ದಾರೆ. ಈ ಚಿತ್ರವನ್ನು ನೋಡೋದಾಗಿ ಅವರು ಹೇಳಿದ್ದಾರೆ. ಆ

24 Jan 2026 12:05 pm
ಕಾರವಾರ: ವೈರಲ್ ವೀಡಿಯೋಗೆ ಬಲಿಯಾದ ವೈದ್ಯ; ರಾಜೀವ್​ ಪಿಕಳೆ ಕೇಸ್​ನಲ್ಲಿ ಇಬ್ಬರು ಅಂದರ್

ಕಾರವಾರದ ಪ್ರಮುಖ ವೈದ್ಯಕೀಯ ಕುಟುಂಬದ ರಾಜೀವ್ ಪಿಕಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಅವಧಿ ಮೀರಿದ ಮಾತ್ರೆ ನೀಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಅವರ ತೇಜೋವಧೆ ಮ

24 Jan 2026 11:46 am
ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್​ಗಳು, ನಾಲ್ವರಿಗೆ ಗಾಯ

ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್‌ನ 42,345 ಮನೆಗಳ ಹಂಚಿಕೆ ಕಾರ್ಯಕ್ರಮದಲ್ಲಿ ಅಳವಡಿಸಿದ್ದ ರಾಜಕೀಯ ನಾಯಕರ ಬೃಹತ್ ಕಟೌಟ್‌ಗಳು ಕುಸಿದು ಬಿದ್ದಿವೆ. ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

24 Jan 2026 11:39 am
ಮದುವೆ ಮನೆಗೆ ಸೂತಕ ತಂದ ದಾಳಿಕೋರ: ಆತ್ಮಾಹುತಿ ಬಾಂಬ್ ದಾಳಿಗೆ 7 ಜನ ಸಾವು

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭೀಕರ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ದುರಂತದಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನ ಗಾಯ

24 Jan 2026 11:29 am
ಗುಂಡಿನ ದಾಳಿ ಪ್ರಕರಣ; ಬಾಲಿವುಡ್ ಹೀರೋ ಬಂಧನ

ಓಶಿವಾರಾ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕೆಆರ್‌ಕೆ (ಕಮಲ್ ರಶೀದ್ ಖಾನ್) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ತಡರಾತ್ರಿ ಬಂಧಿತರಾದ ಕೆಆರ್‌ಕೆ, ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾ

24 Jan 2026 11:19 am
ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಬಲವಾಯ್ತು ಅನುಮಾನ

ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ ಆರೋಪದಡಿ ಕಾಂಗ್ರೆಸ್ ನಾಯಕ ರಾಜೀವ್ ಗೌಡಗೆ ಕರ್ನಾಟಕ ಹೈಕೋರ್ಟ್ ತಪರಾಕಿ ಹಾಕಿದರೂ ಇನ್ನೂ ಬಂಧನವಾಗಿಲ್ಲ. ಪ್ರಭಾವಿ ಸಚಿವರೊಬ್ಬರು ರಾಜೀವ್ ಗೌಡ ರಕ್ಷಣೆಗೆ ನಿಂತಿರುವ ಶಂಕೆ ವ್ಯಕ್ತವಾ

24 Jan 2026 11:17 am
Namma Metro: ಆರೆಂಜ್ ಲೈನ್ ಮೆಟ್ರೋ ಕಾಮಗಾರಿ; ಬೆಂಗಳೂರಲ್ಲಿ ಮತ್ತೊಂದು ಫ್ಲೈ ಓವರ್ ಡೆಮಾಲಿಷ್?

ಬೆಂಗಳೂರು ಮೆಟ್ರೋದ ಆರೆಂಜ್ ಲೈನ್ ಯೋಜನೆಯಡಿ ಜೆಪಿ ನಗರದ ಡಾಲರ್ಸ್ ಕಾಲೋನಿ ಫ್ಲೈಓವರ್ ತೆರವಿಗೆ BMRCL ಟೆಂಡರ್ ಕರೆದಿದೆ. 25 ಕೋಟಿ ವೆಚ್ಚದ ಈ ಫ್ಲೈಓವರ್ ತೆರವು, ಆರೆಂಜ್ ಲೈನ್ ಮೆಟ್ರೋ ನಿರ್ಮಾಣಕ್ಕೆ ದಾರಿ ಮಾಡಿಕೊಡಲಿದೆ. ಆದರೆ, ಈ

24 Jan 2026 10:41 am
ಅಂದುಕೊಂಡಿದ್ದಕ್ಕಿಂತ ಡಬಲ್ ಸಂಪಾದಿಸಿದ ಗಿಲ್ಲಿ ನಟ

Bigg Boss Kannada Winner Gilli Nata: ಬಿಗ್ ಬಾಸ್ ಶೋ ಗಿಲ್ಲಿ ಅವರ ಬದುಕನ್ನೇ ಬದಲಾಯಿಸಿತು. ಚಿನ್ನದ ಅಂಗಡಿ ಉದ್ಘಾಟನೆಗೆ ಹೋದಾಗ ಅಭಿಮಾನಿಗಳ ಪ್ರೀತಿಯಿಂದ ಜನಸಾಗರವೇ ಸೇರಿತ್ತು. ಈ ಅಗಾಧ ಜನಪ್ರಿಯತೆ ಅವರಿಗೆ ಅನಿರೀಕ್ಷಿತವಾಗಿದ್ದು, ಬಿಗ್ ಬಾಸ್ ನಂ

24 Jan 2026 10:41 am
Kumara Shashti: ಇಂದು ಕುಮಾರ ಷಷ್ಠಿ; ನಾಗಾಂಶ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ

ನಾಗಾಂಶವು ಜ್ಯೋತಿಷ್ಯದ ಪ್ರಮುಖ ಪರಿಕಲ್ಪನೆಯಾಗಿದ್ದು, ರಾಹು-ಕೇತುಗಳ ನಕ್ಷತ್ರ ಸ್ಥಿತಿಯಿಂದ ಉಂಟಾಗುವ ಕರ್ಮಬಂಧ ಮತ್ತು ಸರ್ಪದೋಷವನ್ನು ಸೂಚಿಸುತ್ತದೆ. ಇದು ಜೀವನದಲ್ಲಿ ಭಯ, ಮದುವೆ ವಿಳಂಬ, ಹಾಗೂ ಸಂಬಂಧ ಸಮಸ್ಯೆಗಳನ್ನು ತರಬ

24 Jan 2026 10:33 am
‘ಟ್ರಾಫಿಕ್​​​ ಕಾರಣದಿಂದ ನಾನು ಹುಟ್ಟಿ ಬೆಳೆದ ಬೆಂಗಳೂರನ್ನು ಬಿಡುತ್ತಿದ್ದೇನೆ’: ಮಂಗಳೂರಿಗೆ ಹೋಗುವ ನಿರ್ಧಾರ ಮಾಡಿದ ಉದ್ಯಮಿ

ಬೆಂಗಳೂರು ಅತಿಯಾದ ಟ್ರಾಫಿಕ್, ಮಾಲಿನ್ಯದಿಂದ ಹೈರಾಣಾಗಿದೆ. ಇಲ್ಲಿನ ಜೀವನದ ಗುಣಮಟ್ಟ ಹದಗೆಡುತ್ತಿರುವುದರಿಂದ ಅನೇಕರು ನಗರ ತೊರೆಯುವ ಆಲೋಚನೆಯಲ್ಲಿದ್ದಾರೆ. 41 ವರ್ಷದ ಉದ್ಯಮಿಯೊಬ್ಬರು ಟ್ರಾಫಿಕ್, ಧೂಳಿನಿಂದ ಬೇಸತ್ತು ಕುಟು

24 Jan 2026 10:30 am
ಪಾಕಿಸ್ತಾನ್ ಟಿ20 ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್

Australia vs Pakistan T20 Series: ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಟಿ20 ಸರಣಿಯು ಜನವರಿ 29 ರಿಂದ ಶುರುವಾಗಲಿದೆ. ಟಿ20 ವಿಶ್ವಕಪ್​​ಗೂ ಮುನ್ನ ನಡೆಯಲಿರುವ ಈ ಸರಣಿಗಾಗಿ ಪಾಕಿಸ್ತಾನ್ 16 ಸದಸ್ಯರುಗಳ ಬಲಿಷ್ಠ ತಂಡವನ್ನು ಘೋಷಿ

24 Jan 2026 10:25 am
ಜನಾರ್ದನ ರೆಡ್ಡಿ ಮಾಡೆಲ್ ಹೌಸ್​ಗೆ ಬೆಂಕಿ ಪ್ರಕರಣಕ್ಕೆ ಸ್ಫೋಟಕ ತಿರುವು: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಅಪ್ರಾಪ್ತರು?

ಬಳ್ಳಾರಿಯ ಜನಾರ್ದನ ರೆಡ್ಡಿ ಅವರ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. 6 ಅಪ್ರಾಪ್ತರು ಸೇರಿದಂತೆ 8 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೀಲ್ಸ್ ಮಾಡಲು ಹೋಗಿ ಅಜಾಗರೂಕತೆಯಿಂದ

24 Jan 2026 10:06 am
Kumar Shashti: ಜ. 24 ಕುಮಾರ ಷಷ್ಠಿ; ಸುಬ್ರಹ್ಮಣ್ಯ ಪೂಜೆಯ ಮಹತ್ವ ಮತ್ತು ಪ್ರಯೋಜನಗಳು

ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಕುಮಾರ ಷಷ್ಠಿಯು ಮಹತ್ವಪೂರ್ಣವಾದ ಹಬ್ಬವಾಗಿದೆ. ಇದು ಭಗವಾನ್ ಸುಬ್ರಹ್ಮಣ್ಯ ಸ್ವಾಮಿಗೆ ಸಮರ್ಪಿತವಾದ ದಿನ. ಶಿವ ಮತ್ತು ಪಾರ್ವತಿಯರ ಪುತ್ರನಾದ ಸುಬ್ರಹ್ಮಣ್ಯ ಸ್ವಾಮಿಯನ್ನು ಕುಮಾರ, ಕಾರ್ತಿಕ

24 Jan 2026 10:04 am
ತವರಿನಲ್ಲಿ ‘ಶತಕ’ಪೂರೈಸಿದ ಟೀಮ್ ಇಂಡಿಯಾ

India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ 48 ರನ್​ಗಳ ಗೆಲುವು ದಾಖಲಿಸಿದ್ದ ಭಾರತ ತಂಡವು ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್​ ಗಳಿ

24 Jan 2026 9:54 am
ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನ ಕತ್ತು ಸೀಳಿ ಕೊಂದು ಹೊತ್ತೊಯ್ದಿದ್ದ ಚಿರತೆ ಕೊನೆಗೂ ಸೆರೆ

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆಹಿಡಿದಿದೆ. ಪ್ರವೀಣ್ ಎಂಬ ಭಕ್ತನ ದುರಂತ ಸಾವಿನ ನಂತರ ಡ್ರೋನ್ ಮತ್ತು ಬೋನುಗಳ ಮೂಲಕ ಕಾರ್ಯಾಚರಣೆ ನಡೆಸಲ

24 Jan 2026 9:29 am
ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು! ಡೆಂಗ್ಯೂ–ಕಾಲರಾ ಎದುರಿಸಲು ಎಂಜಿನಿಯರ್ ಸಾಕೆ?

ಕರ್ನಾಟಕ ನಗರಾಭಿವೃದ್ಧಿ ಇಲಾಖೆಯು ಗ್ರೇಟರ್ ಬೆಂಗಳೂರು ಹೊರತುಪಡಿಸಿ, ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದುಪಡಿಸಿ, ಎಂಜಿನಿಯರ್‌ಗಳಿಗೆ ಜವಾಬ್ದಾರಿ ವಹಿಸಲು ನಿರ್ಧರಿಸಿದೆ. ಮೈಸೂರು ಸ

24 Jan 2026 9:13 am
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್

‘ಕಲ್ಟ್’ ಸಿನಿಮಾ ಜನವರಿ 23ರಂದು ರಿಲೀಸ್ ಆಯಿತು. ಈ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಈ ಚಿತ್ರ ನೋಡಿ ಅನೇಕರು ತಮ್ಮ ವಿಮರ್ಶೆ ತಿಳಿಸಿದ್ದರು. ಈಗ ಅವರ ತಂದೆ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾ

24 Jan 2026 9:08 am
ನಾನು ಕೇಳಿಕೊಂಡಿದ್ದು ಒಂದೇ ಪ್ರಶ್ನೆ: ಪಂದ್ಯದ ಬಳಿಕ ಇಶಾನ್ ಕಿಶನ್ ಹೇಳಿದ್ದೇನು?

India vs New Zealand: ನ್ಯೂಝಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್​ಗಳ ವಿಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 208 ರನ್​ಗಳಿಸಿದರೆ, ಟೀಮ್ ಇಂಡಿಯಾ ಈ ಗುರಿಯನ್ನು 15.2 ಓವರ್​​ಗಳಲ್ಲಿ ಚ

24 Jan 2026 8:54 am
ಪೆಂಗ್ವಿನ್ 70 ಕಿಮೀ ನಡೆದು ಹೋಗಿದ್ದೇಕೆ? ಇದರ ಹಿಂದಿನ ಅಸಲಿ ಕಥೆ ಇಲ್ಲಿದೆ

Lonely Penguin: ಇನ್​​ಸ್ಟಾಗ್ರಾಮ್‌ನಲ್ಲಿ ವೈರಲ್ ಆದ ಒಂಟಿ ಪೆಂಗ್ವಿನ್ ವಿಡಿಯೋದ ಅಸಲಿ ಕಥೆ ಇಲ್ಲಿದೆ. ಪರ್ವತದತ್ತ ಸಾಗಿದ ಪೆಂಗ್ವಿನ್ ಹಲವರಲ್ಲಿ ಕುತೂಹಲ ಮೂಡಿಸಿದೆ. ಈ ವಿಡಿಯೋ ಖಿನ್ನತೆ ಮತ್ತು ಒಂಟಿತನಕ್ಕೆ ಹೋಲಿಕೆಯಾಗಿ ಮೀಮ್‌ಗಳ

24 Jan 2026 8:51 am
‘ರಾಜಾಸಾಬ್’ ಚಿತ್ರದಿಂದ ನಿರ್ಮಾಪಕರಿಗೆ ಆದ ನಷ್ಟ ಎಷ್ಟು?

ಪ್ರಭಾಸ್ ಅವರ 'ದಿ ರಾಜಾ ಸಾಬ್' ಚಿತ್ರವು ಬೃಹತ್ ಬಜೆಟ್ ಹೊರತಾಗಿಯೂ ಬಾಕ್ಸ್ ಆಫೀಸ್‌ನಲ್ಲಿ ಭಾರೀ ವಿಫಲವಾಗಿದೆ. ಸುಮಾರು 400 ಕೋಟಿ ರೂ. ಬಜೆಟ್‌ನ ಈ ಚಿತ್ರ ನಿರ್ಮಾಪಕರಿಗೆ ಶೇ. 64ಕ್ಕೂ ಹೆಚ್ಚು ನಷ್ಟ ತಂದಿದೆ. ಕಥೆಯ ಶಕ್ತಿಯಿಲ್ಲದೆ ಸ

24 Jan 2026 8:10 am
ಗರಿಷ್ಠ ಸ್ಕೋರ್​ ಗಳಿಸಿದರೂ ಸೂರ್ಯನಿಗೆ ಸಿಗದ ಪಂದ್ಯ ಶ್ರೇಷ್ಠ ಪ್ರಶಸ್ತಿ

India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ 48 ರನ್​ಗಳ ಗೆಲುವು ದಾಖಲಿಸಿದ್ದ ಭಾರತ ತಂಡವು ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್​ ಗಳಿ

24 Jan 2026 8:05 am
ಹುಬ್ಬಳ್ಳಿ ಮನೆ ಹಂಚಿಕೆಗೆ ಕೇಂದ್ರ ಸಚಿವರ ಆಹ್ವಾನಿಸದೆ ಶಿಷ್ಟಾಚಾರ ಮರೆತ ಸಿದ್ದರಾಮಯ್ಯ ಸರ್ಕಾರ: ಬಿಜೆಪಿ ಆರೋಪ

ಹುಬ್ಬಳ್ಳಿಯಲ್ಲಿ ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿ ನಿರ್ಮಿತ ಮನೆಗಳ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮ ಈಗ ರಾಜಕೀಯ ವಿವಾದಕ್ಕೆ ಗ್ರಾಸವಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಹಂಚಿಕೆಯಾದ, ಸ್ಲಂ ಬೋರ್ಡ್ ನಿರ್ಮಿಸಿರುವ

24 Jan 2026 7:57 am
16 ವಿಭಾಗದಲ್ಲಿ ನಾಮನಿರ್ದೇಶನಗೊಂಡ ಹಾರರ್ ಚಿತ್ರ; 3 ಸಾವಿರ ಕೋಟಿ ಕಲೆಕ್ಷನ್

ಹಾಲಿವುಡ್‌ನ ಹಾರರ್ ಚಿತ್ರ 'ಸಿನ್ನರ್ಸ್' 98ನೇ ಅಕಾಡೆಮಿ ಪ್ರಶಸ್ತಿಗಳಿಗೆ 16 ನಾಮನಿರ್ದೇಶನಗಳನ್ನು ಪಡೆದು ಹೊಸ ಇತಿಹಾಸ ಬರೆದಿದೆ. 3255 ಕೋಟಿ ರೂ. ಬಾಕ್ಸ್ ಆಫೀಸ್ ಗಳಿಕೆ ಕಂಡ ಈ ಸಿನಿಮಾ, ಅತಿ ಹೆಚ್ಚು ಆಸ್ಕರ್ ನಾಮನಿರ್ದೇಶನಗಳ ದಾಖಲ

24 Jan 2026 7:55 am
ಗಿಲ್ಲಿ ಬಳಿಯೇ ಉಳೀತಾ ಚಿನ್ನದ ಚೈನ್, ಉಂಗುರ? ವಿವರಿಸಿದ ನಟ

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ, ಶರವಣರ ಚಿನ್ನದ ಅಂಗಡಿ ಉದ್ಘಾಟನೆಗೆ ತೆರಳಿದ್ದರು. ಈ ವೇಳೆ ಅವರಿಗೆ ಚಿನ್ನದ ಸರ, ಉಂಗುರಗಳನ್ನು ತೊಡಿಸಲಾಗಿತ್ತು. ಇಷ್ಟು ಚಿನ್ನ ನೋಡಿ ಅದು ತಮಗೇ ಎಂದು ಗಿಲ್ಲಿ ಭಾವಿಸಿದ್ದರು. ಆದರೆ, ನಂತರ

24 Jan 2026 7:35 am
ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಪಾಕಿಸ್ತಾನ್ ವಿಶ್ವ ದಾಖಲೆ ಧೂಳೀಪಟ

India vs New Zealand 2nd T20: ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ ಪಡೆ 20 ಓವರ್​ಗಳಲ್ಲಿ 208 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 15.2 ಓವರ್​ಗಳ

24 Jan 2026 7:32 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿ, ರಾಜ್ಯದೆಲ್ಲೆಡೆ ಒಣ ಹವೆ

Karnataka Weather: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯಿದ್ದು, ಇಂದೂ ಅದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಂತೆ ಕೆಲ ದಿನಗಳ ಕಾಲ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳ

24 Jan 2026 7:29 am
Daily Devotional: ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ

ಕುಮಾರ ಷಷ್ಠಿಯಂದು ಭಕ್ತರು ವಿಶೇಷವಾಗಿ ಸುಬ್ರಹ್ಮಣ್ಯ ಸ್ವಾಮಿಯನ್ನು ಆರಾಧಿಸುತ್ತಾರೆ. ಈ ಪೂಜೆಯು ಧೈರ್ಯ, ಶಕ್ತಿ ಮತ್ತು ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ನೀಡುತ್ತದೆ ಎಂದು ನಂಬಲಾಗಿದೆ. ಕುಮಾರ ಸ್ವಾಮಿಯು ನಾಗಾಂಶ

24 Jan 2026 7:08 am
ಐಎಂಡಿಬಿಯಲ್ಲಿ 7.1 ರೇಟಿಂಗ್; ಈ ಗೋಲ್ಡ್ ಸ್ಮಗ್ಲಿಂಗ್ ವೆಬ್ ಸೀರಿಸ್​​ನ ಮಿಸ್ ಮಾಡಬೇಡಿ

ಇಮ್ರಾನ್ ಹಶ್ಮಿ ನಟನೆಯ 'ಟಾಸ್ಕ್​​ರೀ: ದಿ ಸ್ಮಗ್ಲರ್ಸ್ ವೆಬ್' ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ರನ್ಯಾ ರಾವ್ ಪ್ರಕರಣದಂತಹ ಘಟನೆಗಳ ಹಿನ್ನೆಲೆಯಲ್ಲಿ ಚಿನ್ನ ಕಳ್ಳಸಾಗಣೆ ಕುರಿತು ಬೆಳಕು ಚೆಲ್ಲುವ ಈ ವೆಬ್ ಸರಣಿ, ಪ್ರ

24 Jan 2026 7:07 am
SSLC ಟಾಪರ್​ಗಳಿಗೆ ಇನ್ಮುಂದೆ ಲ್ಯಾಪ್‌ಟಾಪ್ ಬದಲು ನಗದು ಬಹುಮಾನ

ಎಸ್​​ಎಸ್​​ಎಲ್​​ಸಿಯಲ್ಲಿ ಹೆಚ್ಚಿನ ಅಂಕ ಗಳಿಸಿ ಜಿಲ್ಲಾ ಮಟ್ಟದಲ್ಲಿ ಟಾಪರ್​ಗಳಾಗಿ ಹೊರಹೊಮ್ಮಿದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್ ನೀಡುವ ಯೋಜನೆಯಲ್ಲಿ ಸರ್ಕಾರ ತುಸು ಮಾರ್ಪಾಡು ಮಾಡಿದೆ. ಇನ್ನು ಮುಂದೆ ಲ್ಯಾಪ್​

24 Jan 2026 7:04 am
Horoscope Today 24 January: ಇಂದು ಈ ರಾಶಿಯವರಿಗೆ ಹಣದ ಸಮಸ್ಯೆ!

ಮೇಷ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿರುತ್ತದೆ. ಆದಾಯದಲ್ಲಿ ಏರಿಕೆ, ವ್ಯಾಪಾರದಲ್ಲಿ ಲಾಭ, ಅದೃಷ್ಟ ಪ್ರಾಪ್ತಿ, ಹೊಸ ವಾಹನ ಯೋಗ ಮತ್ತು ಹಣದ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಮನಸ್ಸಿಗೆ ಶಾಂತಿ ಮತ್ತು ತೃಪ್ತಿ ದೊರೆಯ

24 Jan 2026 7:01 am
ಬಳ್ಳಾರಿಯಲ್ಲಿ ಭುಗಿಲೆದ್ದ ಆಕ್ರೋಶ: ಎಲ್ಲೆಲ್ಲೂ ಖಾಕಿ ಸರ್ಪಗಾವಲು

ಬಳ್ಳಾರಿಯಲ್ಲಿ ಬ್ಯಾನರ್‌ ಗಲಾಟೆಯಿಂದ ಹೊತ್ತಿಕೊಂಡಿದ್ದ ರಾಜಕೀಯ ಬೆಂಕಿ ಈಗ ಶಾಸಕ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್‌ನ್ನು ಸುಟ್ಟುಹಾಕುವಲ್ಲಿಗೆ ತಲುಪಿದೆ. ಇದು ಶಾಸಕ ಭರತ್‌ ರೆಡ್ಡಿ ಬೆಂಬಲಿಗರದ್ದೇ ಕೃತ್ಯ ಎಂದು ರೆಡ್ಡಿ ಸ

24 Jan 2026 6:29 am