ವಾಸ್ತು ಪ್ರಕಾರ, ಮಲಗುವ ಕೋಣೆಯಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ದಾಂಪತ್ಯದಲ್ಲಿ ಬಿರುಕು ಮತ್ತು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಕನ್ನಡಿ, ಗಡಿಯಾರ, ದೇವರ ಫೋಟೋ ಹಾಗೂ ಪ್ರಾಣಿಗಳ ಚಿತ್
ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಕುರಿತ ವಿವಾದಿತ ಅಧ್ಯಾಯವನ್ನು ಹೊಂದಿದ್ದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಎನ್ಸಿಆರ್ಟಿ ಸಂಪೂರ್ಣವಾಗಿ ಹಿಂಪಡೆದಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದ ಸುಪ್ರೀಂ ಕ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಮೈಸೂರು ಹೋಟೆಲ್ಗಳ ಮೇಲೆಯೂ ಆಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಹಾಗೂ ಮೂರು ಬಾರಿ ಬೆಲೆ ಏರಿಕೆಯಿಂದ ಹೋಟೆಲ್ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಪರಿಸ್ಥ
ಮಲ್ಲೇಶ್ವರಂನ ಮೈಸೂರು ಲ್ಯಾಂಪ್ ವರ್ಕರ್ಸ್ ಲಿಮಿಟೆಡ್ನ 22 ಎಕರೆ ಭೂಮಿಯಲ್ಲಿ ಕನ್ವೆನ್ಷನ್ ಸೆಂಟರ್ ನಿರ್ಮಾಣ ಯೋಜನೆ ಚರ್ಚೆಗೆ ಗ್ರಾಸವಾಗಿದೆ. ಈ ಯೋಜನೆಯು ನಗರದ ಅಭಿವೃದ್ಧಿಗೆ ಅಗತ್ಯ ಎಂದು ಸರ್ಕಾರ ಹೇಳಿದ್ದರೆ, ಪರಿಸರವಾದಿಗ
Jacob Bethell: ಇಂಗ್ಲೆಂಡ್ ತಂಡದ ಯುವ ಆಲ್ರೌಂಡರ್ ಜೇಕಬ್ ಬೆಥೆಲ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುತ್ತಿದ್ದಾರೆ. ಅತ್ತ ದಿ ಹಂಡ್ರೆಡ್ ಲೀಗ್ನಲ್ಲಿ ಬರ್ಮಿಂಗ್ಹ್ಯಾಮ್ ಫೀನಿಕ್ಸ್
ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ನಟ ಮಮ್ಮುಟ್ಟಿ ಬಳಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. 2024ರ ಭೂಕುಸಿತ ನಿರಾಶ್ರಿತರ ಪುನರ್ವಸತಿ ಪಟ್ಟಣಕ್ಕೆ ಮಮ್ಮುಟ್ಟಿ ಭೇಟಿ ನೀಡಿದ್ದಾಗ ಆಡಿದ ಮಾತು ಸಾಮಾಜಿಕ ಜಾಲತಾಣದಲ್ಲಿ ವ್ಯಾ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಂಪತಿ ಮಾನ್ಯವರ್ ಮೋಹೆ ಜೊತೆ 'ಮೇಡ್ ಫಾರ್ ಈಚ್ ಅದರ್' ಹೆಸರಿನ ಹೊಸ ಜಾಹೀರಾತು ಅಭಿಯಾನ ಪ್ರಾರಂಭಿಸಿದ್ದಾರೆ. ಈ ವಿಡಿಯೋ ಇನ್ಸ್ಟಾಗ್ರಾಮ್ನಲ್ಲಿ 72 ಗಂಟೆಗಳಲ್ಲಿ 100 ಮಿಲಿಯನ್ ವೀಕ್ಷ
ಸಂದೀಪ್ ಬಾಡದ್, ಯಾದಗಿರಿಯ ಮಧ್ಯಮ ವರ್ಗದ ಪ್ರತಿಭೆ, ಯುಪಿಎಸ್ಸಿಯಲ್ಲಿ 89ನೇ ರ್ಯಾಂಕ್ ಗಳಿಸಿದ್ದಾರೆ. ಅವರ ಯಶೋಗಾಥೆ, ಸಂದರ್ಶನದ ಅನುಭವಗಳು ಮತ್ತು ಯುವಕರಿಗೆ ಸ್ಪೂರ್ತಿದಾಯಕ ಸಂದೇಶವನ್ನು ಈ ಲೇಖನ ವಿವರಿಸುತ್ತದೆ. ಕನಸು ಕಾಣಿ
T20 World Cup 2026 Car Winner: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂ
ಬೆಂಗಳೂರಿನಲ್ಲಿ ಐಟಿ ಅಧಿಕಾರಿಯೊಬ್ಬರಿಗೆ ಗಿಳಿಶಾಸ್ತ್ರದ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ ನಡೆದಿದೆ. ವರ್ಗಾವಣೆ ಮತ್ತು ಅಭಿವೃದ್ಧಿ ಆಮಿಷ ಒಡ್ಡಿ 35 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ಶೇಖರ್ ಎಂಬಾತ ಪರಾರಿಯಾಗಿದ್ದಾನೆ. ಒ
‘ಬಾಸ್’ ಸಿನಿಮಾ ಸದ್ದು ಮಾಡುತ್ತಿದೆ. ಈ ಚಿತ್ರದ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸ್ ಹೇಳಲಾಗುತ್ತಿದೆಯೇ. ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಅಲ್ಲ, ಇದು ಶಿವಸ್ವಾಮಿ ಕೊಲೆ ಕೇಸ್ ಎಂದು ಹೇಳಿದ್ದಾರೆ ನಿರ
T20 World Cup 2026 Final: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್
ಬೆಂಗಳೂರಿನ ಗುಣಮಟ್ಟ ಮತ್ತಷ್ಟು ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಬೆಂಗಳೂರಿನ AQI ಅಪಾಯಕಾರ
ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಹರಿವು ತಡೆದರೆ, ಅದು ರಾಷ್ಟ್ರವಾಗಿ ಉಳಿಯುವುದಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಇಸ್ರೇಲ್-ಅಮೆರಿಕದ ಜಂಟಿ ದಾಳಿಯಿಂದ ಇರಾನ್ ಸೇನೆ ದುರ್ಬಲಗೊಂಡಿದೆ. ಈ ಉದ್ವಿಗ್ನತೆಯು ಮಧ್ಯಪ್ರಾಚ
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11 ರಿಂದ ಮುಷ್ಕರಕ್ಕೆ ಕರೆ ನೀಡಿದ್ದು, ಒಪಿಡಿ ಸೇವೆಗಳು ಸ್ಥಗಿತಗೊಳ್ಳಲಿವೆ. ಸುಮಾರು 15 ಬೇಡಿಕೆಗಳನ್ನು ಮುಂದಿಟ್ಟು ವೈದ್ಯರು ಮುಷ್ಕರಕ್ಕೆ ಮುಂದಾಗಿದ್ದು, ಏಳು ಸುತ್ತಿನ ಸಭ
IPL 2026 Schedule: ಮಾರ್ಚ್ 28 ರಿಂದ ಶುರುವಾಗಲಿರುವಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ. ಏಕೆಂದರೆ ಮಾಧ್ಯಮ ಹಕ್ಕುಗಳ ಒಪ್ಪಂದದ ಪ್ರಕಾರ ಬಿಸಿಸಿಐ ಐಪಿಎಲ್ ಸೀಸನ್-19 ರಲ್ಲಿ 84 ಪಂದ್ಯಗಳನ್ನು ಆಯೋಜಿಸ
ವೇತನ ಮತ್ತು ಸರ್ಕಾರಿ ಸೌಲಭ್ಯಗಳನ್ನು ನಿರಾಕರಿಸಿದ ಇಬ್ಬರು ಸಂಸದರು ದೇಶದ ಗಮನ ಸೆಳೆದಿದ್ದಾರೆ. ಕುರುಕ್ಷೇತ್ರದ ನವೀನ್ ಜಿಂದಾಲ್ ಮತ್ತು ಇನ್ನರ್ ಮಣಿಪುರದ ಬಿಮೋಲ್ ಅಕೋಯಿಜಮ್ ಈ ನಿರ್ಧಾರ ಕೈಗೊಂಡಿದ್ದಾರೆ. ಜಿಂದಾಲ್ ಅವರು ಶ
ಸಾಯಿ ಪಲ್ಲವಿ ಇಂದು ಬೇಡಿಕೆಯ ನಟಿ. ರಾಮಾಯಣದಲ್ಲಿ ಸೀತೆಯ ಪಾತ್ರಕ್ಕೆ ಆಯ್ಕೆಯಾಗಿರುವ ಅವರು ಮೇಕಪ್ ಇಲ್ಲದೆ, ಹಾಟ್ ಡ್ರೆಸ್ ಇಲ್ಲದೆ ತಮ್ಮದೇ ಛಾಪು ಮೂಡಿಸಿದ್ದಾರೆ. ರಂಭಾ ಅವರು ಹಲವು ವರ್ಷಗಳ ಹಿಂದೆಯೇ ಸಾಯಿ ಪಲ್ಲವಿ ಅವರ ಪ್ರತಿ
Karnataka Weather: ಬೆಂಗಳೂರಿನಲ್ಲಿ ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ವಿವಾಹದ ಬಳಿಕ ನಟನೆಯಿಂದ ವಿರಾಮ ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ, ರಶ್ಮಿಕಾ ನಿಮ್ಮನ್ನು ಸ್ವತಂತ್ರಗೊಳಿಸುವ ಪ್ರೀತಿಯನ್ನು ಕಂಡುಕೊಳ್ಳಿ ಎಂಬ ಭಾವುಕ ಸಂದೇಶವನ್ನು ಹಂಚಿಕೊ
T20 World Cup 2028: ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 2028ರ ಟಿ20 ವಿಶ್ವಕಪ್ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಇಪ್ಪತ್ತು ತಂಡಗಳಲ್ಲಿ 12 ಟೀಮ್ಗಳು ಫೈನಲ್ ಆಗಿವೆ. ಇನ್ನುಳಿದ 8 ತಂಡಗಳು ಅರ್ಹತಾ ಸುತ್ತ
ಇರಾನ್, ಇಸ್ರೇಲ್ ಯುದ್ಧದ ಪರಿಣಾಮವಾಗಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆ ಬೆಂಗಳೂರು ಹೋಟೆಲ್ಗಳನ್ನು ಸಂಕಷ್ಟಕ್ಕೆ ದೂಡಿದೆ. ಪೂರೈಕೆ ಸ್ಥಗಿತಗೊಂಡಿರುವುದರಿಂದ, ಇಂದು (ಮಾರ್ಚ್ 10) ಬಹುತೇಕ ಹೋಟೆಲ್ಗಳು ಬಂದ್ ಆ
ಇರಾನ್ ಮೇಲೆ ಅಮೆರಿಕ, ಇಸ್ರೇಲ್ ಯುದ್ದದ ಪರಿಣಾಮ ನಿಧಾನವಾಗಿ ಭಾರತದ ಮೇಲೆ ತಟ್ಟಲು ಆರಂಭವಾಗಿದ್ದು, ಈಗಾಗಲೇ ಆಟೋ ಎಲ್ಪಿಜಿ ಬೆಲೆ 10 ರಿಂದ 20 ರೂಪಾಯಿವರೆಗೆ ಏರಿಕೆ ಆಗಿದೆ. ಇದರಿಂದ ಚಾಲಕರು ಮೀಟರ್ ದರ ಏರಿಕೆ ಮಾಡಲು ಆಗ್ರಹಿಸಿದ್ದ
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಧಾರ್ಮಿಕ ಕಾರ್ಯಗಳಿಗೆ ಅಥವಾ ಸಾಮಾಜಿಕ ಸೇವೆಗೆ ಸಹಾಯ ಮಾಡುವ ಭರವಸೆಗಳನ್ನು ನೀಡಿ
'ಲವ್ ಮಾಕ್ಟೇಲ್' ಚಿತ್ರದಲ್ಲಿ ಬಾಡಿಶೇಮಿಂಗ್ ಡೈಲಾಗ್ ಕುರಿತು ಗೀತಾ ಭಾರತಿ ಭಟ್ ಅಸಮಾಧಾನ ಹೊರಹಾಕಿದ್ದರು. ‘ಹೂ ತರ ಇದ್ಲು, ಹೂಕೋಸ್ ತರ ಆಗಿದ್ದಾಳೆ’ ಎಂಬ ಸಂಭಾಷಣೆಗೆ ಅವರ ಅಸಮಾಧಾನವಿತ್ತು. ಇದಕ್ಕೆ ಚಿತ್ರತಂಡದ ಮಿಲನಾ ನಾಗರಾಜ
ಮಾರ್ಚ್ 10, 2026 ರಂದು ರಾಹುಕಾಲವು ಮಧ್ಯಾಹ್ನ 3:29 ರಿಂದ ಸಂಜೆ 4:51 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲವು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 12:30 ರವರೆಗೆ ಇರುತ್ತದೆ. ಈ ಮಂಗಳವಾರ ಸುಬ್ರಹ್ಮಣ್ಯ, ಕುಜ ಮತ್ತು ಹನುಮಂತನ ಲ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಂಗಳವಾರದ ವಿಶೇಷ ಏನು? ಈ ದಿನ ಏನೆಲ್ಲ ಮಾಡಬಹುದು? ಏನನ್ನು ಮಾಡಬಾರದು? ಯಾವ ಕೆಲಸಗಳನ್ನು ಮಾಡಿದರೆ ಸಮಸ್ಯೆಯಾಗಬಹುದು? ಈ ರೀತಿಯ ಪ್ರಶ್ನೆಗಳು ಅನೇಕರಲ್ಲಿ ಇರಬಹುದು, ಇದು ಸಹಜ. ಇದಕ್ಕೆ ಖ್ಯಾತ ಜ್
ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆಗಾಗಿ ಸರಸ್ವತಿ ದೇವಿಯ ಸ್ತೋತ್ರ ಪಠಿಸಿ ಅಥವಾ ಗಣಪತಿಗೆ ತುಳಸಿ ದಳ ಅರ್ಪಿಸಿ. ಇದರಿಂದ ಮನಸಿನ ಸ್ಥಿರತೆಗೆ ಹೆಚ್ಚು ಅನುಕೂಲ ಆಗುತ್ತದೆ.
ಅನಗತ್ಯ ಖರ್ಚು ತಡೆಯಲು ಒಂದು ಹಳದಿ ಬಟ್ಟೆಯಲ್ಲಿ ಸ್ವಲ್ಪ ಅರಿಶಿನ ಕೊಂಬನ್ನು ಕಟ್ಟಿ ನಿಮ್ಮ ಹಣ ಇಡುವ ಜಾಗದಲ್ಲಿಡಿ.
ಉದ್ಯೋಗ ಸ್ಥಳದಲ್ಲಿನ ಒತ್ತಡದ ನಿವಾರಣೆಗೆ ಕೆಲಸದ ಸ್ಥಳದಲ್ಲಿ ನಿಮ್ಮ ಟೇಬಲ್ ಮೇಲೆ ಒಂದು ಸಣ್ಣ ಸ್ಪಟಿಕದ (Crystal) ವಸ್ತುವನ್ನು ಇಟ್ಟುಕೊಳ್ಳಿ.
ಗಲ್ಫ್ ರಾಷ್ಟ್ರಗಳ ಯುದ್ಧದ ಬಿಸಿ ಬೆಂಗಳೂರಿಗೆ ತಟ್ಟಿದೆ. ಬೆಲೆ ಏರಿಕೆ ನಡುವೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದ ಹೋಟೆಲ್ ಬಂದ್ ಆಗುವ ಆತಂಕ ಎದುರಾಗಿದೆ. ಏಕಾಏಕಿ ಗ್ಯಾಸ್ ಸರಬಾರದು ನಿಂತಿರುವ
ಸಮಂತಾ, ಸಲ್ಮಾನ್ ಖಾನ್, ರಾಜ್ ಮತ್ತು ಡಿಕೆ ಜೊತೆಯಾಗಿ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಘಟಾನುಘಟಿಗಳು ಒಂದಾದರೆ ಅಭಿಮಾನಿಗಳಿಗೆ ಖಂಡಿತವಾಗಿಯೂ ಭರ್ಜರಿ ಮನರಂಜನೆ ಸಿಗಲಿದೆ. ಸೂಪರ್ ಹೀರೋ ಕಥಾಹಂದರ ಇರುವ ಸಿನ
Suryakumar Yadav: ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಿದೆ. ಇದು ಸೂರ್ಯಕುಮಾರ್ ಅವರ ಮೊದಲ ನಾಯಕತ್ವ ಪ್ರಯತ್ನದಲ್ಲೇ ಸಾಧಿಸಿದ ದೊಡ್ಡ ಯಶಸ್ಸು. ಸೂರ್ಯಕುಮಾರ್ ಅವರ ಪತ್ನಿ ಉಡುಪಿ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ವಾಣಿಜ್ಯ ಬಳಕೆಯ LPG ಸಿಲಿಂಡರ್ಗಳ ತೀವ್ರ ಕೊರತೆ ಎದುರಾಗಿದೆ. ಇದರಿಂದ ಬೆಂಗಳೂರಿನ ಹೋಟೆಲ್ ಉದ್ಯಮಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ. ಗ್ಯಾಸ್ ಪೂರೈಕೆಯಾಗದಿದ್ದರೆ ನಾಳೆಯಿಂದ ಹೋಟೆಲ್ಗ
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ ಪ್ರತ್ಯೇಕವಾಗಿ ವ್ಯವಹಾರ ಶುರುವಿಟ್ಟುಕೊಂಡಿದ್ದರು. ಜೊತೆಗೆ ಇಬ್ಬರ ನಡುವೆ ಹುಟ್ಟಿಕೊಂಡಿದ್
ಬಹುನಿರೀಕ್ಷಿತ ‘ಧುರಂಧರ್ 2’ ಸಿನಿಮಾ ಪೇಯ್ಡ್ ಪ್ರೀಮಿಯರ್ ಶೋಗಳಿಂದ ಕೋಟಿ ಕೋಟಿ ಲೂಟಿ ಮಾಡುತ್ತಿದೆ. ಇದೇ ಪ್ರಮಾಣದಲ್ಲಿ ಕ್ರೇಜ್ ಮುಂದುವರಿದರೆ ಮೊದಲ ವಾರಾಂತ್ಯದಲ್ಲೇ 100 ಕೋಟಿ ಕ್ಲಬ್ ಸೇರುವುದು ಖಚಿತ. ಈ ಸಿನಿಮಾದಿಂದ ರಣವೀರ
Union minister Pralhad Joshi on no-confidence motion against Lok Sabha Speaker Om Birla: ಲೋಕಸಭಾ ಅಧಿವೇಶನದಲ್ಲಿ ವಿಪಕ್ಷಗಳ ಸದಸ್ಯರ ವರ್ತನೆ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ ಕಿಡಿಕಾರಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿಪಕ್ಷಗಳು ಅವ
ಜಾಗತಿಕ ಉದ್ವಿಗ್ನತೆಯ ನಡುವೆಯೂ ಭಾರತದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳು ಸದ್ಯಕ್ಕೆ ಏರಿಕೆಯಾಗುವ ಸಾಧ್ಯತೆ ಕಡಿಮೆ. ಎಲ್ಪಿಜಿ ಸಿಲಿಂಡರ್ಗಳ ಕೃತಕ ಅಭ
T20 World Cup 2026 Best XI Announced: 2026ರ ಟಿ20 ವಿಶ್ವಕಪ್ ಮುಗಿದ ನಂತರ ಐಸಿಸಿ ತನ್ನ ಟೂರ್ನಮೆಂಟ್ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಭಾರತದ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದು, ಐಡೆನ್ ಮಾರ್ಕ್ರಾಮ್ ನಾಯಕತ್ವ ವಹಿಸಿದ್ದಾರೆ. ಫೈನಲ್ನಲ್ಲಿ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಇದ್ದಾಗ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರು ಹೆಚ್ಚು ಕ್ಲೋಸ್ ಆಗಿದ್ದರು. ಮದುವೆ ವಿಷಯದಲ್ಲಿ ಗಿಲ್ಲಿ ಅವರು ಕಾವ್ಯಾನ ಆಗಾಗ ರೇಗಿಸುತ್ತಿದ್ದರು. ಬಿಗ್ ಬಾಸ್ ಶೋ ಮುಗಿದು ಹಲವು ದಿನಗಳು
India's Cricket Schedule After T20 World Cup Win: ಟಿ20 ವಿಶ್ವಕಪ್ ಗೆದ್ದ ಭಾರತ ತಂಡ 96 ದಿನಗಳ ವಿಶ್ರಾಂತಿಯ ನಂತರ ಅಫ್ಘಾನಿಸ್ತಾನ ಸರಣಿಯೊಂದಿಗೆ ಮತ್ತೆ ಅಖಾಡಕ್ಕಿಳಿಯಲಿದೆ. 2026ರ ಸಂಪೂರ್ಣ ಕ್ರಿಕೆಟ್ ವೇಳಾಪಟ್ಟಿ ಬಹಿರಂಗಗೊಂಡಿದ್ದು, ಇಂಗ್ಲೆಂಡ್, ಶ್ರೀಲಂಕ
Pattern of US attacks on Venezuela and Iran gives clues about its next attack? ಯುದ್ಧಕ್ಕೆ ನಾನಾ ಕಾರಣಗಳಿರುತ್ತವೆ. ವೆನಿಜುವೆಲಾದಿಂದ ಮಾದಕವಸ್ತು ಕಳ್ಳಸಾಗಣೆ ಆಗುತ್ತಿದೆ ಎನ್ನುವ ನೆಪವೊಡ್ಡಿ ಅಮೆರಿಕ ದಾಳಿ ಮಾಡಿತು. ಇರಾನ್ನಿಂದ ಪರಮಾಣ ಶಕ್ತಿ ದುರ್ಬಳಕೆ ಆಗುತ್ತದ
ಪ್ರತಿಯೊಬ್ಬರು ಒಂದೊಂದು ಆಸೆಗಳು ಇರುತ್ತವೆ. ಅದರಂತೆ ಈ ದಂಪತಿಗೆ ಮನೆ ಕಟ್ಟಬೇಕಂಬ ಆಸೆ ಇತ್ತು. ಇನ್ನೇನು ಕನಸು ನನಸು ಮಾಡಿಕೊಳ್ಳಲು ಮನೆ ಕಟ್ಟಲು ಶುರು ಮಾಡಿತ್ತು. ಆದ್ರೆ, ದುರಂತ ಅಂದ್ರೆ ಕನಸಿನ ಮನೆಯೇ ದಂಪತಿಯನ್ನು ಬಲಿಪಡೆದ
ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಪ್ರತಿನಿತ್ಯ ಕೆಲವು ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಅದನ್ನು ನಿಯಂತ್ರಿಸಬಹುದು. ಹಿಂದೆ ಈ ಸಮಸ್ಯ
ಕೆಲವರು ತಮ್ಮ ಸಣ್ಣ ವಯಸ್ಸಿನಲ್ಲಿಯೇ ವಯಸ್ಸಾದ ವ್ಯಕ್ತಿಗಳಂತೆ ಕಾಣುತ್ತಾರೆ. ಈ ರೀತಿ ಅಕಾಲಿಕ ವಯಸ್ಸಾಗುವಿಕೆಗೆ ಕೆಲವೊಂದು ಅಭ್ಯಾಸಗಳೇ ಮುಖ್ಯ ಕಾರಣ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಆ ಅಭ್ಯಾಸಗಳನ್ನು ತ್ಯಜಿಸಿದರೆ
‘ರಾಮಾಯಣ’ ಚಿತ್ರದ ಸೆಟ್ನಿಂದ ಲೀಕ್ ಆಗಿದ್ದು ಎನ್ನಲಾದ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದವು. ಆದರೆ ಅವು ನಿಜವಾದ ಫೋಟೋಗಳು ಅಲ್ಲ ಎಂದು ಕಿರುತೆರೆ ನಟ ಆಶಿಶ್ ಶರ್ಮಾ ಅವರು ಹೇಳಿದ್ದಾರೆ. ಎಐ ಮೂಲಕ ಸೃಷ್ಟಿಸಿದ ಫೋಟೋಗಳು ಎ
ಜಾರ್ಖಂಡ್ನ ಸರ್ಕಾರಿ ಆಸ್ಪತ್ರೆಯೊಂದರ ನಿರ್ಲಕ್ಷ್ಯಕ್ಕೆ ಸಾಕ್ಷಿಯೆಂಬಂತೆ ಆಘಾತಕಾರಿ ಘಟನೆ ನಡೆದಿದೆ. ಆಸ್ಪತ್ರೆ ಆಂಬ್ಯುಲೆನ್ಸ್ ನೀಡಲು ನಿರಾಕರಿಸಿದ ಕಾರಣ, ಒಬ್ಬ ತಂದೆ ತನ್ನ ಮೃತ ಮಗುವಿನ ದೇಹವನ್ನು ರಟ್ಟಿನ ಪೆಟ್ಟಿಗೆಯ
ಕರ್ನಾಟಕದ ಜೈಲುಗಳಲ್ಲಿ ಕೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಪಣ ತೊಟ್ಟಿದ್ದು, ಕೆಲ
T20 World Cup Final: ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ನ ಡ್ಯಾರಿಲ್ ಮಿಚೆಲ್ ಮತ್ತು ಭಾರತದ ಅರ್ಷದೀಪ್ ಸಿಂಗ್ ನಡುವೆ ಜಗಳ ನಡೆದಿದೆ. ಜಂಟಲ್ಮ್ಯಾನ್ ತಂಡವೆಂದು ಹೆಸರಾದ ಕಿವೀಸ್ ಆಟಗಾರನ ಆಕ್ರೋಶ ಅಚ್ಚರಿ ಮೂಡಿಸಿದೆ. ಚೆಂಡನ್ನ
ಅಮೆರಿಕ-ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಭಾರತದ ಮೇಲೂ ಬೀರಿದೆ. ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ರಫ್ತು ಗಲ್ಫ್ ರಾಷ್ಟ್ರಗಳಿಗೆ ಸ್ಥಗಿತಗೊಂಡಿದೆ. ಕಂಟೈನರ್ ಕೊರತೆ ಮತ್ತು ಹೆಚ್ಚಿದ ಬಾಡಿಗೆ ದರದಿಂದಾಗಿ ರಫ್ತು ವೆಚ್ಚ ದುಪ್
ದರ್ಶನ್ ಬಗ್ಗೆ ಜನರಿಗೆ ಯಾವ ರೀತಿ ಕ್ರೇಜ್ ಇದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ದರ್ಶನ್ ಫೋಟೋ ಎದುರು ಈ ಜೋಡಿ ಮದುವೆ ಆಗಿದೆ. ಮದುವೆ ಬಳಿಕ ನವ ದಂಪತಿ ರಾಜರಾಜೇಶ್ವರಿ ನಗರದ ದರ್ಶನ್ ಮನೆ ಮುಂದೆ ಬಂದಿದ್ದಾರೆ. ದರ್ಶನ್ ಅವರ ಆಶೀರ್ವಾ
Suryakumar Yadav: ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ 2026ರ ಟಿ20 ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಿತು. ಸೂರ್ಯಕುಮಾರ್ ನಾಯಕನಾಗಿ ಯಶಸ್ವಿಯಾದರೂ, ಆಟಗಾರನಾಗಿ ಏರಿಳಿತಗಳನ್ನು ಕಂಡರು. ಪಂದ್ಯಾವಳಿ ಮುಗಿದ ನಂತರ ನಿವೃತ್ತಿ ವದಂತ
Indonesia Inks $200-$350 Million Deal To Buy BrahMos Missiles From India Amid Defence Boost: ಭಾರತ ಮತ್ತು ರಷ್ಯಾದ ಜಂಟಿ ನಿರ್ಮಾಣದ ಬ್ರಹ್ಮೋಸ್ ಕ್ಷಿಪಣಿಗಳನ್ನು ಇಂಡೋನೇಷ್ಯಾ ಖರೀದಿಸುತ್ತಿದೆ. 200ರಿಂದ 350 ಮಿಲಿಯನ್ ಡಾಲರ್ ಮೊತ್ತದ ಡೀಲ್ ಅನ್ನು ಇಂಡೋನೇಷ್ಯಾ ಮಾಡಿಕೊಂಡಿದೆ. ಬ್ರ
ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ತಾರಕಕ್ಕೇರಿ, ಪಾಂಡುರಂಗ ಎಂಬಾತ ಮಾಜಿ ಪ್ರಿಯತಮೆ ಸುಮಲತಾ ಮತ್ತು ಆಕೆಯ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸ್ಕೂಟರ್ ನೀಡಲು ನಿರಾಕರಿಸಿದ್ದೇ ಈ ಘಟನೆಗೆ ಕ
ಬೇಸಿಗೆಯಲ್ಲಿ ಶಾಖದ ಹೊಡೆತ ಮತ್ತು ನಿರ್ಜಲೀಕರಣ ಸಾಮಾನ್ಯ. ಈ ಸಮಸ್ಯೆಗಳಿಂದ ದೇಹವನ್ನು ರಕ್ಷಿಸಿಕೊಳ್ಳಲು ಬಹುತೇಕರು ಹೆಚ್ಚಿನ ನೀರಿನಂಶವಿರುವ ಕಾಲೋಚಿತ ಹಣ್ಣುಗಳು ಮತ್ತು ಹಸಿರು ತರಕಾರಿಗಳನ್ನು ಸೇವನೆ ಮಾಡುತ್ತಾರೆ. ಇದರ ಜ
ಖ್ಯಾತ ನಟ ಕಮಲ್ ಹಾಸನ್ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಬೇಡಿಕೆಗೆ ತಕ್ಕಂತೆ ಸಂಬಳ ಪಡೆಯುವ ಅವರು ‘ಕಲ್ಕಿ 2898 AD’ ಚಿತ್ರಕ್ಕೆ ದೊಡ್ಡ ಮೊತ್ತ ಪಡೆದರು. ಆ ಬಗ್ಗೆ ಅವರ ಸ್ನೇಹಿತ ಯುಗಿ ಸೇತು ಅವರು ಮಾಧ್ಯಮವೊಂದರ
Gautam Gambhir: ಗೌತಮ್ ಗಂಭೀರ್ ಭಾರತದ ಮುಖ್ಯ ಕೋಚ್ ಆಗಿ 2026 ರ ಟಿ20 ವಿಶ್ವಕಪ್ ಮತ್ತು 2025 ರ ಚಾಂಪಿಯನ್ಸ್ ಟ್ರೋಫಿ ಗೆಲ್ಲಿಸಿದ್ದಾರೆ. ಯುವ ಪಡೆಯನ್ನು ವಿಶ್ವ ಚಾಂಪಿಯನ್ ಮಾಡುವುದರಲ್ಲಿ ಅವರ ಪಾತ್ರ ಪ್ರಮುಖ. ಆಟಗಾರನಾಗಿ (2007 ಟಿ20, 2011 ಏಕದಿನ ವಿ
ಅದು ಮೂರು ರಾಜ್ಯಗಳ ಪೊಲೀಸರಿಗೆ ಬೇಕಾಕಿದ್ದ ಖತರ್ನಾಕ್ ಖದೀಮರ ಗ್ಯಾಂಗ್. ಇವರು ಫೀಲ್ಡಿಗಿಳಿದರು ಅಂದ್ರೆ ಸ್ಕೆಚ್ ಹಾಕಿದ್ದು ಮಿಸ್ ಆಗೋ ಮಾತೇ ಇರಲಿಲ್ಲ. ಹೀಗಿದ್ದ ಟೀಂನ ಕೊನೆಗೂ ಬೆಳಗಾವಿಯ ಪೊಲೀಸರು ಹೆಡೆಮುರಿ ಕಟ್ಟುವಲ
ಉತ್ತರ ಪ್ರದೇಶದ ಕಾನ್ಪುರದಲ್ಲಿ ದೇವಾಲಯದ ಅರ್ಚಕರೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಮಾಂಸಾಹಾರ ಸೇವನೆಯ ವೈರಲ್ ಫೋಟೋದಿಂದ ಧಾರ್ಮಿಕ ಭಾವನೆಗೆ ಧಕ್ಕೆ ಎಂದು ಆರೋಪಿಸಲಾಗಿದೆ. ಅರ್ಚಕರು ಇದು ಎಡಿಟ್ ಮಾಡಿದ ಫೋಟೋ, ತಮ್ಮನ್
ಪುಟಾಣಿಗಳೇ ಹಾಗೆ, ಅಪರಿಚಿತ ವ್ಯಕ್ತಿಗಳು ಎದುರಾದರೆ ಭಯ ಪಡುತ್ತಾರೆ, ಮಾತನಾಡಲು ಹಿಂದೇಟು ಹಾಕ್ತಾರೆ. ಈ ವಿಡಿಯೋ ನೋಡಿದ್ರೆ ಈ ಆಫ್ರಿಕನ್ ಮಕ್ಕಳಿಗೆ ಭಯ ಎಷ್ಟಿದೆ ಎಂದು ತಿಳಿಯುತ್ತದೆ. ಬಿಳಿ ಮಹಿಳೆಯನ್ನು ಕಂಡೊಡನೆ ಮಕ್ಕಳು ಭಯ
US might attack on Kharg island near persian gulf: ಇರಾನ್ ಅನ್ನು ಹತ್ತಿಕ್ಕಲು ಅಮೆರಿಕ ಹಲವು ಮಾರ್ಗಗಳನ್ನು ಹುಡುಕುತ್ತಿದೆ. ಸಾಕಷ್ಟು ವೈಮಾನಿಕ ದಾಳಿಗಳನ್ನು ಮಾಡಿದೆ. ಆದರೆ, ಇರಾನ್ ಪ್ರತಿರೋಧ ಕಡಿಮೆ ಆಗಿಲ್ಲ. ಪ್ರತಿದಾಳಿ ಹೆಚ್ಚೆಚ್ಚು ನಡೆಯುತ್ತಿದೆ.
ಕರ್ನಾಟಕದಲ್ಲಿ (Karnataka) ಅಧಿಕಾರ ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಜೋರಾಗಿದೆ. ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ್ದರು. ಇದರ ಬೆನ್ನಲ
ಕಲ್ಯಾಣ ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಹಾಗೂ ಪೋಕ್ಸೋ (POCSO) ಪ್ರಕರಣದ ಪ್ರಮುಖ ಆರೋಪಿ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯದಿಂದ ಭಾರಿ ಹಿನ್ನಡೆಯಾಗಿದೆ. ಜಾಮೀನು ಸಿಗುವ ಭ
‘ಬಾಸ್’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ತನುಶ್ ಶಿವಣ್ಣ ಅಭಿನಯದ ಈ ಸಿನಿಮಾಗೆ ವಿ. ಲವ ನಿರ್ದೇಶನ ಮಾಡಿದ್ದಾರೆ. ಟೀಸರ್ ನೋಡಿದ ಎಲ್ಲರಿಗೂ ಅಚ್ಚರಿ ಆಗಿದೆ. ಯಾಕೆಂದರೆ, ಕಥೆಯ ಎಳೆ ನೋಡಿದರೆ ರೇಣುಕಾಸ್ವಾಮಿ ಕೊಲೆ ಪ್ರಕರಣ ನೆನಪಿಗ
ಒಡಿಶಾದಲ್ಲಿ ಶಾಲಾ ಮುಖ್ಯೋಪಾಧ್ಯಾಯನ ನೀತಿಬಾಹಿರ ವರ್ತನೆ ಬೆಳಕಿಗೆ ಬಂದಿದೆ. ಅಡುಗೆ ಸಹಾಯಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ರೂರ್ಕೆಲಾ ಮುಖ್ಯೋಪಾಧ್ಯಾಯ ರೋಹಿತ್ ಕುಮಾರ್ ರೇ, ಗ್ರಾಮಸ್ಥರಿಂದ ಚಪ್ಪಲಿ ಹಾರ ಹಾಕಿ ಮೆರವಣಿಗ
ಧಾರವಾಡದ ಹಿಟ್ ಅಂಡ್ ರನ್ ಪ್ರಕರಣಕ್ಕೆ KSRTC ಬಸ್ ಡ್ಯಾಶ್ಕ್ಯಾಮ್ ಸ್ಫೋಟಕ ತಿರುವು ನೀಡಿದೆ. ಆರಂಭದಲ್ಲಿ ಅಪಘಾತವೆಂದು ಕಂಡರೂ, ಇದು ಲಲಿತಾ ಎಂಬುವವರ ಪೂರ್ವನಿಯೋಜಿತ ಹತ್ಯೆ ಎಂದು ಬಯಲಾಗಿದೆ. ದೂರವಾಗಿದ್ದ ಪತಿ ಉದಯಕುಮಾರ್ 40 ಲಕ್
ಅದು ಮುದ್ದಾದ ಸಂಸಾರ. ಮದುವೆಯಾಗಿ ಮೂರು ವರ್ಷವಷ್ಟೇ ಆಗಿತ್ತು. ಆ ಕುಟುಂಬದಲ್ಲಿ ಎಲ್ಲವೂ ಸರಿಯಾಗಿಯೇ ಇದೆ ಅಂದುಕೊಳ್ತಿರುವಾಗಲೇ ಮಾರ್ಚ್ 09 ಬೆಳ್ಳಂಬೆಳಗ್ಗೆ ಶಾಕಿಂಗ್ ನ್ಯೂಸ್ ಬಂದಿದೆ. ಎರಡು ವರ್ಷಗಳ ಹಿಂದಷ್ಟೇ ಪ್ರಪಂಚಕ್ಕೆ
ಇರಾನ್ನ 'ಅಸೆಂಬ್ಲಿ ಆಫ್ ಎಕ್ಸ್ಪರ್ಟ್ಸ್' ಅಯತೊಲ್ಲಾ ಸಯ್ಯದ್ ಮೊಜ್ತಬಾ ಹೊಸೇನಿ ಖಮೇನಿ ಅವರನ್ನು ನೂತನ ಪರಮೋಚ್ಚ ನಾಯಕನಾಗಿ ನೇಮಿಸಿದೆ. ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಲಿ ಖಮೇನಿ ಹತರಾದ ನಂತರ ಈ ಮಹತ್ವದ ನಿರ್ಧಾರ ಹೊರಬಿದ್
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ ಸಹ ಹೆಚ್ಚಿನವರು ಆಲ್ಕೋಹಾಲ್ ಸೇವನೆ ಮಾಡುತ್ತಾರೆ. ಹೀಗೆ ಮದ್ಯ ಸೇವನೆ ಮಾಡುವಾಗ ಹಲವರಿಗೆ ಸೈಡ್ಸ್ಗೆ ಏನಾದ್ರೂ ಇರ್ಲೇಬೇಕು. ಆದ್ರೆ ಎಲ್ಲಾ ಆಹಾರ ಪದಾರ್ಥಗಳನ್ನು ಆಲ್
ಖ್ಯಾತ ಯೂಟ್ಯೂಬರ್ ಅನುರಾಗ್ ದೊಭಾಲ್ ಅವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಲೈವ್ ಬಂದು ಸಾಯಲು ಪ್ರಯತ್ನಿಸಿದ ಅವರ ಪರಿಸ್ಥಿತಿ ಚಿಂತಾಜನಕ ಆಗಿದೆ. ಬೇಕಂತಲೇ ಕಾರನ್ನು ಡಿವೈಡರ್ಗೆ ಡಿ
T20 World Cup Prize Money: 2026ರ ಟಿ20 ವಿಶ್ವಕಪ್ನಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಮೂರನೇ ಬಾರಿಗೆ ಪ್ರಶಸ್ತಿ ಗೆದ್ದಿದೆ. ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡವಾಗಿ ಭಾರತ ದಾಖಲೆ ಸೃಷ್ಟಿಸಿದೆ. ಈ ಐತಿಹಾಸಿಕ ಗೆಲುವಿಗೆ ಟೀ
ಅಭಿವೃದ್ಧಿ ಹೆಸರಿನಲ್ಲಿ ಬೆಂಗಳೂರಿನ ಮಲ್ಲೇಶ್ವರದ ಮೈಸೂರು ಲ್ಯಾಂಪ್ಸ್ ಆವರಣದಲ್ಲಿ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಈ ಯೋಜನೆಗಾಗಿ ಸಾವಿರಾರು ಮರಗಳನ್ನು ಕಡಿಯುವ ನಿರ್ಧಾರದ ಬಗ್ಗ
ವಿಶ್ವಕಪ್ ಫೈನಲ್ನಲ್ಲಿ ಸೋತ ನ್ಯೂಜಿಲೆಂಡ್ ಆಟಗಾರರಾದ ಗ್ಲೆನ್ ಫಿಲಿಪ್ಸ್ ಮತ್ತು ಇಶ್ ಸೋಧಿ ಅವರಿಗೆ ಪತ್ನಿಯರು ಮೈದಾನದಲ್ಲೇ ಸಾಂತ್ವನ ನೀಡಿದ ಹೃದಯಸ್ಪರ್ಶಿ ಘಟನೆ ವೈರಲ್ ಆಗಿದೆ. ಕ್ರಿಕೆಟ್ ಕೇವಲ ಆಟವಲ್ಲ, ಅದೊಂದು ಭಾವನೆ ಎ
Anthropic's Claude AI magic: ವೈ ಕಾಂಬಿನೇಟರ್ನ ಟಾಮ್ ಬ್ಲಾಮ್ಫೀಲ್ಡ್ ಅವರು ಕಳೆದ ವಾರ ಹಾಕಿದ ಪೋಸ್ಟ್ ಐಟಿ ಕ್ಷೇತ್ರವನ್ನು ತಲ್ಲಣಗೊಳಿಸಿದೆ. ಆಂಥ್ರೋಪಿಕ್ನ ಕ್ಲಾಡ್ ಕೋಡ್ ಕಲಿತ 24 ವರ್ಷದ ಒಬ್ಬ ವ್ಯಕ್ತಿಯು ಅಕ್ಸೆಂಚರ್ನ ಇಡೀ ಕೆಲಸಗಾರರನ
ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೊರಟಿದ್ದ ಇಂಡಿಗೋ ವಿಮಾನ ಇಥಿಯೋಪಿಯಾ ಗಡಿ ಸಮೀಪ ಯೂಟರ್ನ್ ಮಾಡಿ ದೆಹಲಿಗೆ ಮರಳಿದೆ. ಈ ಹಠಾತ್ ತಿರುವಿಗೆ ನಿಖರ ಕಾರಣ ಸ್ಪಷ್ಟವಾಗಿಲ್ಲ. ಇತ್ತೀಚೆಗೆ ಮಧ್ಯಪ್ರಾಚ್ಯದಲ್ಲಿನ ವಾಯುಪ್ರದೇಶ ನಿರ್ಬ
ದಳಪತಿ ವಿಜಯ್ ಅವರು ಈಗ ತೊಂದರೆ ಮೇಲೆ ತೊಂದರೆ ಎದುರಿಸುತ್ತಿದ್ದಾರೆ. ಅವರ ನಟನೆಯ ‘ಜನ ನಾಯಗನ್’ ರಿಲೀಸ್ ಆಗಿಲ್ಲ. ಈ ಬೆನ್ನಲ್ಲೇ ಕರೂರು ಪ್ರಕರಣದಲ್ಲಿ ಅವರು ತೊಂದರೆ ಅನುಭವಿಸುವಂತೆ ಆಗಿದೆ. ಈ ಪ್ರಕರಣದಲ್ಲಿ ಅವರು ವಿವಾರಣೆ ಎದ
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗ್ಗೆ ವ್ಯಂಗ್ಯವಾಡಿದ್ದು, ಹೈದರಾಬಾದ್ ಮಾಲಿನ್ಯ ಮುಕ್ತವಾಗಿ ಸಿಂಗಾಪುರ್, ಟೋಕಿಯೊಗೆ ಸ್ಪರ್ಧೆ ನೀಡಲಿದೆ ಎಂದಿದ್ದಾರೆ. ಮುಂಬೈ, ಚೆನ್ನೈ ಮೂಲಸೌಕರ್ಯಗ
ಗಂಡ ಹೆಂಡತಿ ತಮ್ಮ ಪಾಡಿಗೆ ತಾವು ಇದ್ದರು. ಆದ್ರೆ, ಗೆಳತಿಯ ಪ್ರಿಯಕರನ ಒಂದು ಫೋನ್ ಕರೆ ಸಂಸಾರವನ್ನೇ ಛಿದ್ರ ಛಿದ್ರ ಮಾಡಿ ಹಾಕಿದೆ. ಹೌದು.. ಹೆಂಡ್ತಿ ತನ್ನ ಫ್ರೆಂಡ್ ಲವ್ನಲ್ಲಿ ಮಧ್ಯಸ್ಥಿಕೆ ವಹಿಸಿದ್ದು, ಇದೇ ವಿಚಾರಕ್ಕೆ ಗೆ
ನಮ್ಮ ಮೆಟ್ರೋದಲ್ಲಿ ಆಟಿಕೆ ಗನ್ ಬಳಸಿ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ ಯುವಕನ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ದೀಪಾಂಜಲಿ ನಗರ ನಿಲ್ದಾಣದಲ್ಲಿ ಪ್ರಯಾಣಿಕರ ಆತಂಕಕ್ಕೆ ಕಾರಣನಾದ ಯುವಕ ಅರ್ಜುನ್ರನ್ನು ಮೆಟ್ರೋ ಸಿಬ್ಬ
ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಕಚ್ಚಾಟ ತೀವ್ರಗೊಂಡಿದೆ. ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಂಗ್ರೆಸ್ನ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರ ವೈಯಕ್ತಿಕ ದಾಳಿ ಮತ್ತು ಆರೋಪಗಳ ವಿರುದ್ಧ ಬೇಸರಗೊಂಡು, ದೇವರ
ಬಾಸ್ ಸಿನಿಮಾ ಟೀಸರ್ ಬಿಡುಗಡೆಯಾಗಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಘಟನೆಗಳನ್ನು ಹೋಲುತ್ತಿದೆ. 'ನೈಜ ಘಟನೆಗಳಿಂದ ಸ್ಫೂರ್ತಿ' ಎಂದು ನಿರ್ದೇಶಕರು ಹೇಳಿದ್ದರೂ, ಸೆಲೆಬ್ರಿಟಿ ಬಂಧನ, ರಾಜಕೀಯ ಬಲಿಪಶು ವಿಷಯಗಳು ಭಾರೀ ಚರ್ಚ
ಬೆಂಗಳೂರಿನಲ್ಲಿ ಕ್ಯಾಬ್ ಚಾಲಕ ಅಬ್ದುಲ್ ರೆಹಮಾನ್, ಗ್ರಾಹಕರ ಮನೆಯಿಂದ 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದ ಪ್ರಕರಣದಲ್ಲಿ ಹೆಬ್ಬಾಳ ಪೊಲೀಸರಿಂದ ಬಂಧಿತನಾಗಿದ್ದಾನೆ. ಮುಂಬೈಗೆ ಹೊರಟಿದ್ದ ದಂಪತಿ ಕಾರಿನಲ್ಲಿ ಮಾತನಾಡುವುದನ
ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಏಕದಿನ ತಂಡದ ನಾಯಕನ ಸ್ಥಾನದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿತ್ತು. ಇದೀಗ ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾದ ಕ್ಯಾಪ್ಟನ್ ಕೂಡ ಬದಲಾಗುವ ಸುಳಿವ
ದೆಹಲಿ ಅಬಕಾರಿ ನೀತಿ ಹಗರಣದ ಸಿಬಿಐ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು 23 ಮಂದಿಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಿಚಾರಣಾ ನ್ಯಾಯಾಲಯವು ಸಿಬಿಐ ಅಧಿಕಾರಿಯ ವಿರುದ್ಧ ಇಲಾಖಾ ಕ್ರಮಕ್ಕೆ ನಿರ್ದೇಶಿಸಿದ್ದ ಆ
ಮಧ್ಯಪ್ರಾಚ್ಯ ಯುದ್ಧ ಸಂಘರ್ಷದಿಂದ ಕಾರವಾರದ ವಾಣಿಜ್ಯ ಬಂದರಿಗೆ ಭಾರಿ ಹೊಡೆತ ಬಿದ್ದಿದೆ. ಇರಾನ್ನಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸರಬರಾಜು ಸಂಪೂರ್ಣ ನಿಂತಿದ್ದು, ಪ್ರತಿ ತಿಂಗಳು ಸುಮಾರು 80 ಲಕ್ಷ ರೂ. ಆದಾಯ ನಷ್ಟವಾಗುತ್ತಿ
ಕನಸು ಹೊತ್ತು ಬೆಂಗಳೂರಿಗೆ ಬರುವ ಅದೆಷ್ಟೋ ಜನರು ಇಲ್ಲಿಗೆ ಹೊಂದಿಕೊಳ್ಳಲು ಕಷ್ಟ ಪಡ್ತಾರೆ. ಆದರೆ ಅನಿರ್ವಾಯ ಕಾರಣಕ್ಕೆ ಹೊಂದಿಕೊಂಡು ಹೋಗುವವರ ನಡುವೆ ಬೆಂಗಳೂರಿನ ಬಗ್ಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಕಳೆದ ಒಂ
Interesting reasons why Gold and silver rates decreasing, despite Middle east crisis: ಅನಿಶ್ಚಿತ ಸಂದರ್ಭಗಳಲ್ಲಿ ಚಿನ್ನದ ಬೆಲೆ ಸಹಜವಾಗಿ ಏರುತ್ತವೆ. ಆದರೆ, ಈಗ ಯುದ್ಧದ ಪ್ರಳಯ ಇದ್ದರೂ ಬಂಗಾರದ ಬೆಲೆ ಕಡಿಮೆ ಆಗುತ್ತಿದೆ. ಇದಕ್ಕೆ ಹಲವು ಕಾರಣಗಳಿರಬಹುದು ಎಂದು ಭಾವಿಸಲಾಗಿದೆ.
ಕಡಪ, ಮಾರ್ಚ್ 09: ಕಡಪ ಜಿಲ್ಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿತ್ತು.ಜನರು ಟಿನ್, ಬಕೆಟ್, ಬಾಟಲಿ ಮತ್ತು ಡ್ರಮ್ಗಳನ್ನು ಬಳಸಿ ತುಂಬಿಕೊಂಡು ಹೋಗುತ್ತಿರುವ ವಿಡಿಯೋ ವೈರಲ
'ಜನ ನಾಯಗನ್' ಸಿನಿಮಾ ಬಿಡುಗಡೆ ಜನವರಿ 9ರಿಂದ ಮಾರ್ಚ್ 19ಕ್ಕೆ ಮುಂದೂಡಲ್ಪಟ್ಟರೂ, ಸೆನ್ಸಾರ್ ಮಂಡಳಿ ಮತ್ತು ಪುನರ್ ವಿಮರ್ಶೆ ಸಮಿತಿ ಸಮಸ್ಯೆಗಳಿಂದ ಮತ್ತಷ್ಟು ವಿಳಂಬವಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ಕೋರ್ಟ್ ಮೊರೆ ಹೋಗಿ, ನಂತರ
ಕೊಡಗಿನ ವಾಲ್ನೂರಿನಲ್ಲಿ ಗ್ರಾ.ಪಂ. ಮಾಜಿ ಸದಸ್ಯೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಆ ಮೂಲಕ ಕೇವಲ 10 ದಿನಗಳ ಅವಧಿಯಲ್ಲಿ ಆನೆ ದಾಳಿಗೆ ಎರಡನೇ ಬಲಿ ಜಿಲ್ಲೆಯಲ್ಲಿ ಆದಂತಾಗಿದೆ. ಈ ಘಟನೆ ಮಾನವ-ಪ್ರಾಣಿ ಸಂಘರ್ಷದ ತೀವ್ರತೆಯನ್ನು ಎತ

24 C