SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

...
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 20ರ ದಿನಭವಿಷ್ಯ

Daily Horoscope Mach 20: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಪ್ರಮು

20 Mar 2026 1:15 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 20ರ ದಿನಭವಿಷ್ಯ

Daily Horoscope Mach 20: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಪ್ರಮು

20 Mar 2026 1:10 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 20ರ ದಿನಭವಿಷ್ಯ

Daily Horoscope Mach 20: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಪ್ರ

20 Mar 2026 1:02 am
ದಿನ ಭವಿಷ್ಯ: ಇಂದು ಈ ರಾಶಿಯವರೇ ನಿಮ್ಮ ಸಹಾಯಕ್ಕೆ ಆಗುವರು

Daily Horoscope Mach 20: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ದ್ವಿತೀಯಾ ತಿಥಿಯ ಶುಕ್ರವಾರದಂದು ಸ್ಪರ್ಧಾತ್ಮಕ ಚಟುವಟಿಕೆ, ಸಂಗಾತಿಯಿಂದ ಬೇಸರ, ನಿಮ್ಮದಲ್ಲದ್ದನ್ನು ಪಡೆಯುವ ಹಂಬಲ, ವಿವಾಹಕ್ಕೆ ಮಾನ

20 Mar 2026 12:55 am
ಅಮೆರಿಕದ ಎಫ್-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ; ಇಲ್ಲಿದೆ ವಿಡಿಯೋ

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಂದು ಅಮೆರಿಕದ ಮಿಲಿಟರಿಯ ಎಫ್-35 ಫೈಟರ್ ಜೆಟ್ ಮೇಲೆ ದಾಳಿ ನಡೆಸಿ ಹಾನಿ ಮಾಡಿದೆ. ಈ ಫೈಟರ್ ವಿಮಾನದ ಮೇಲೆ ಇರಾನ್ ಗುಂಡು ಹಾರಿಸಿದ ಕ್ಷಣವನ್ನು ತೋರಿಸುವ ವೀಡಿಯೊವನ್ನ

19 Mar 2026 11:28 pm
ಲಾರಿ ಪಲ್ಟಿಯಾಗುತ್ತಿದ್ದಂತೆ ಕೆಳಗೆ ಬಿದ್ದ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!

ನೆಲ್ಲೂರು ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ಲಾರಿಯಿಂದ ಕೂಲ್ ಡ್ರಿಂಕ್ಸ್ ಬಾಟಲಿಗಳು ರಸ್ತೆಯಲ್ಲಿ ಬಿದ್ದಿತ್ತು. ಕೂಡಲೆ ಓಡೋಡಿ ಬಂದ ಸುತ್ತಮುತ್ತಲಿನ ಮನೆಯ ಜನರು ಕೈಗೆ ಸಿಕ್ಕಷ್ಟು ಆ ಕೂಲ್ ಡ್ರಿಂಕ್ಸ್ ಬಾಟಲಿಗಳನ್ನು ದೋಚಿಕೊಂ

19 Mar 2026 11:09 pm
ಮಗಳಾಗಿ ಬಂದೆ, ಸೊಸೆಯಾಗಿದ್ದೀನಿ: ಪ್ರಶಸ್ತಿ ಸ್ವೀಕರಿಸಿ ಭಾವುಕರಾದ ರಶ್ಮಿಕಾ

Rashmika Mandanna: ಮದುವೆ ಆದ ಬಳಿಕ ರಶ್ಮಿಕಾ ಅವರಿಗೆ ಮೊದಲ ಹಬ್ಬ ಯುಗಾದಿ. ಆದರೆ ಈ ಯುಗಾದಿ ಹಬ್ಬ ಅವರಿಗೆ ಬಹು ವಿಶೇಷವೂ ಹೌದು. ರಶ್ಮಿಕಾ ಮಂದಣ್ಣ ಅವರು ನಟನೆಗೆ ಮೊಟ್ಟ ಮೊದಲ ಬಾರಿಗೆ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ. ರಶ್ಮಿಕಾ ಅವರ

19 Mar 2026 10:56 pm
IPL 2026: ಒಂದೇ ದಿನ ಮೂವರು ಸ್ಟಾರ್ ಆಟಗಾರರು ಐಪಿಎಲ್​ನಿಂದ ಔಟ್

IPL 2026: ಐಪಿಎಲ್ ಸೀಸನ್ ಆರಂಭವಾಗುವ ಮುನ್ನವೇ ಹಲವು ತಂಡಗಳಿಗೆ ದೊಡ್ಡ ಆಘಾತ ಎದುರಾಗಿದೆ. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ತಮ್ಮ ಪ್ರಮುಖ ಆಟಗಾರರಾದ ನಾಥನ್ ಎಲಿಸ್, ಸ್ಯಾ

19 Mar 2026 10:45 pm
75ನೇ ವಯಸ್ಸಿನಲ್ಲೂ ಕಾಮದಾಹ: ಸೊಸೆಯನ್ನೂ ಬಿಡದ ಕಾಮುಕ ತಂದೆಯನ್ನ ಕೊಂದ ಮಗ

ಯಾದಗಿರಿ ಜಿಲ್ಲೆಯ ಗೋನಾಳ ಗ್ರಾಮದಲ್ಲಿ ನಡೆದ 75 ವರ್ಷದ ವೃದ್ಧನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಸ್ತಿ ಇದೆ ಅಂತ ಮೋಜು ಮಸ್ತಿ ಮಾಡಿಕೊಂಡು ಸಿಕ್ಕ ಸಿಕ್ಕ ಮಹಿಳೆಯರೊಂದಿಗೆ ತನ್ನ ಕಾಮದಾಹ ತೀರಿಸಿಕೊಳ್ಳುತ್ತಿದ

19 Mar 2026 10:44 pm
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!

ತಾಯಿ ತನ್ನ ಮಗಳನ್ನು ಶಾಲೆಗೆ ಬಿಡಲು ಹೋದಾಗ ಬೈಕ್‌ಗಳಲ್ಲಿ ಬಂದ ದರೋಡೆಕೋರರ ಗುಂಪೊಂದು ಅವಳನ್ನು ಸುತ್ತುವರೆದು ಲೂಟಿ ಮಾಡಿತು. ಅವಳು ವಿರೋಧಿಸಿದಾಗ, ಅವರು ಅವಳ ಮೇಲೆ ಆಯುಧದಿಂದ ದಾಳಿ ಮಾಡಿದರು. ಅವರಿಂದ ಆಕೆ ತಪ್ಪಿಸಿಕೊಳ್ಳಲ

19 Mar 2026 10:38 pm
WITT Summit 2026: WITT ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯಿಂದ ಭಾರತದ ಅಭಿವೃದ್ಧಿಯ ದಿಕ್ಕಿನ ಕುರಿತು ಮಹತ್ವದ ಚರ್ಚೆ

ಟಿವಿ9 ನೆಟ್‌ವರ್ಕ್‌ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026 ಮಾರ್ಚ್ 23-24 ರಂದು ದೆಹಲಿಯಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಭಾರತ ಮತ್ತು ವಿಶ್ವ ವಿಷಯದ ಕುರಿತು ತಮ್ಮ ದೃಷ್ಟಿಕೋ

19 Mar 2026 10:24 pm
IPL 2026: ಯುವರಾಜ್ ಗರಡಿಯಲ್ಲಿ ಪಳಗಿದ 7 ಆಟಗಾರರು ಅಬ್ಬರಿಸಲು ರೆಡಿ

IPL 2026: 2026ರ ಐಪಿಎಲ್ ಮಾರ್ಚ್ 28 ರಂದು ಆರಂಭವಾಗಲಿದೆ. ಈ ಬಾರಿ ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ 7 ಆಟಗಾರರು ಅಬ್ಬರಿಸಲು ಸಜ್ಜಾಗಿದ್ದಾರೆ. ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸಂಜು ಸ್ಯಾಮ್ಸನ್, ರಿಷಭ್ ಪಂತ್, ಪ್ರಭ್ಸಿಮ್ರಾನ್ ಸಿಂ

19 Mar 2026 10:18 pm
Eid al-Fitr: ಒಂದು ದಿನ ಮೊದಲೇ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬ ಆಚರಣೆ: ಮಾ 20ರಂದು ಸಾರ್ವತ್ರಿಕ ರಜೆ ಘೋಷಣೆ

ರಂಜಾನ್ ಹಬ್ಬ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶವ್ವಾಲ್ ಮಾಸದ ಚಂದ್ರದರ್ಶನ ಹಿನ್ನೆಲೆ ನಾಳೆ ಈದುಲ್ ಫಿತ್ರ್ ಹಬ್ಬ ಆಚರಣೆಗೆ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಘೋಷಿಸಿದ್ದಾರೆ. ಕರಾವಳಿಯಾದ್ಯಂತ ರಂಜಾನ್ ಸಂಭ್ರಮ ಮನೆಮಾಡಿದೆ. ಮ

19 Mar 2026 10:11 pm
ಫೇಸ್​​ಬುಕ್​ನಲ್ಲಿ ‘ನೀಲಿ ಡ್ರಮ್’ಪೋಸ್ಟ್ ನೋಡಿ ಹೆಂಡತಿಯನ್ನು ಪ್ರೇಮಿ ಜೊತೆ ಹೋಗಲು ಬಿಟ್ಟ ಗಂಡ!

ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ತನ್ನ ಪತ್ನಿಯ 'ಸಿಮೆಂಟ್ ಮತ್ತು ಡ್ರಮ್' ಫೇಸ್‌ಬುಕ್ ಪೋಸ್ಟ್ ನೋಡಿ, ಆಕೆಯ ಸಹವಾಸವೇ ಸಾಕೆಂದು ಆಕೆಯನ್ನು ಆಕೆಯ ಪ್ರೇಮಿಯೊಂದಿಗೆ ಹೋಗಲು ಬಿಟ್ಟಿರುವ ವಿಚಿತ್ರವಾದ ಘಟನೆ ನಡೆದಿದೆ. ನನ್ನ ಹೆಂ

19 Mar 2026 10:01 pm
Explainer: ಬೆಂಗಳೂರಿಗೆ ಮಳೆ ತಂದಿದ್ದೇ ಬಿಲ್ ಗೇಟ್ಸ್ ಅಂತೆ; ಈ ವೈರಲ್ ಸುದ್ದಿ ಎಷ್ಟು ನಿಜ?

ಬಿಲ್ ಗೇಟ್ಸ್ ಕೃತಕ ಮಳೆಯ ಬಗ್ಗೆ ವೈರಲ್ ಸುದ್ದಿಗಳು ವಾಟ್ಸಾಪ್, ಫೇಸ್​ಬುಕ್ ಸೇರಿದಂತೆ ಹಲವು ಸೋಷಿಯಲ್ ಮೀಡಿಯಾ ವೇದಿಕೆಗಳಲ್ಲಿ ಕಳೆದೊಂದು ವಾರದಿಂದ ಹರಿದಾಡುತ್ತಿವೆ. ಬೆಂಗಳೂರಿನಲ್ಲಿ ಮಾರ್ಚ್ ತಿಂಗಳಲ್ಲಿ ಇದ್ದಕ್ಕಿದ್ದಂ

19 Mar 2026 9:32 pm
ಹುಬ್ಬಳ್ಳಿ: ಆಡಿ ಕಾರು-ಬೈಕ್ ಸ್ಟಂಟ್ ರೀಲ್ಸ್ ಘೋರ ದುರಂತ, ಬಿಜೆಪಿ ಮುಖಂಡನ ಪುತ್ರ ಬಲಿ

ರೀಲ್ಸ್ ಹುಚ್ಚಾಟ ಹೆಚ್ಚಾಗಿದೆ. ಚಿಕ್ಕವರಿಂದ ಹಿಡಿದು ದೊಡ್ಡವರು ರೀಲ್ಸ್​ ಹುಚ್ಚಾಟಕ್ಕೆ ಬಿದ್ದು ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ರಸ್ತೆ, ಬೆಟ್ಟ, ರೈಲು ಸೇರಿದಂತೆ ಯಾವ ಜಾಗವನ್ನೂ ಬಿಡ

19 Mar 2026 9:25 pm
IPL: ಐಪಿಎಲ್ ಇತಿಹಾಸದಲ್ಲಿ ಪರ್ಪಲ್ ಕ್ಯಾಪ್ ಗೆಲ್ಲದ ಐವರು ಲೆಜೆಂಡರಿ ಬೌಲರ್​ಗಳಿವರು

IPL Purple Cap: ಐಪಿಎಲ್‌ನ 18 ಆವೃತ್ತಿಗಳಲ್ಲಿ ಪರ್ಪಲ್ ಕ್ಯಾಪ್‌ಗಾಗಿ ಬೌಲರ್‌ಗಳ ಸ್ಪರ್ಧೆ ತೀವ್ರವಾಗಿತ್ತು. ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಡ್ವೇನ್ ಬ್ರಾವೋ ಎರಡು ಬಾರಿ ಗೆದ್ದಿದ್ದಾರೆ. ಆದರೆ, ಜಸ್ಪ್ರೀತ್ ಬುಮ್ರಾ, ರವಿಚಂದ್ರ

19 Mar 2026 9:11 pm
ಯುಗಾದಿ ದಿನವೇ ಧಾರವಾಡದಲ್ಲಿ ರಕ್ತಪಾತ: ಆಸ್ತಿಗಾಗಿ ಒಡ ಹುಟ್ಟಿದ ತಂಗಿಯನ್ನೇ ಕೊಚ್ಚಿ ಕೊಂದ ಅಣ್ಣ!

ಧಾರವಾಡದ ಅಮ್ಮಿನಭಾವಿಯಲ್ಲಿ ಯುಗಾದಿ ದಿನವೇ ರಕ್ತಪಾತ ನಡೆದಿರುವ ಘಟನೆ ನಡೆದಿದೆ. ಆಸ್ತಿ ವಿಚಾರಕ್ಕೆ ನಡೆದ ಗಲಾಟೆ, ಬಳಿಕ ಅಣ್ಣನೇ ತಂಗಿಯನ್ನ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಧಾರವಾಡ ಗ್ರಾಮೀಣ ಪೊಲ

19 Mar 2026 9:02 pm
‘ಅಧ್ಯಾಯ ಎರಡು’: ‘ಕಾಂತಾರ: ಚಾಪ್ಟರ್ 2’ ಆರಂಭಿಸಿದರೇ ರಿಷಬ್ ಶೆಟ್ಟಿ?

Rishab Shetty: ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಪೌರಾಣಿಕ ಸಿನಿಮಾನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಸದ್ಯಕ್ಕೆ ನನ್ನ ಕೈಯಲ್ಲಿ ‘ಜೈ ಹನುಮಾನ್’ ಸಿನಿಮಾ ಮಾತ್ರವೇ ಇದೆ ಎಂದು ‘ಕಾಂತಾರ:

19 Mar 2026 8:54 pm
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ, ಮೆರಗು ನೀಡಿದ ಮಂಗಳವಾದ್ಯಗಳು

ಭಾರತೀಯರಿಗೆ ಹೊಸ ವರ್ಷದ ಸಂಕೇತ ಮತ್ತು ಚೈತ್ರಮಾಸದ ಆರಂಭದ ದಿನವಾದ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಳೆದ ಸಿಹಿ ಕನಸುಗಳ ನಿರೀಕ್ಷೆಯಲ್ಲಿ ಜನರು ಎಲ್ಲೆಡೆ ಯುಗಾದಿ ಆಚರಣೆ ಮಾಡಲಾಗುತ್ತದೆ. ಇನ್ನು ಅನ್ನದಾತರು ಹೊಸ ವರ್ಷದ

19 Mar 2026 8:49 pm
IPL 2026: ಕಿಂಗ್ ಕೊಹ್ಲಿ 2.0.. ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌; ವಿಡಿಯೋ ನೋಡಿ

Virat Kohli Unleashes Power in RCB Nets: ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಸೀಸನ್ ಮಾರ್ಚ್ 28ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ RCB ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿವೆ. ಈ ಮಹತ್ವದ ಪಂದ್ಯಕ್ಕೆ ಕೇವಲ 9 ದಿನಗಳು ಬಾಕಿ ಇರುವಾಗ, RCB

19 Mar 2026 8:29 pm
ಯುಗಾದಿ ಹೊಸತೊಡಕು: ನಾಟಿ ಕೋಳಿಗೆ ಭಾರೀ ಡಿಮ್ಯಾಂಡ್, ರೇಟ್ ಎಷ್ಟು ಗೊತ್ತಾ?

ಚಿಕ್ಕಬಳ್ಳಾಪುರದಲ್ಲಿ ನಾಟಿ ಕೋಳಿ ಮತ್ತು ಮೊಟ್ಟೆಗಳಿಗೆ ಭಾರೀ ಬೇಡಿಕೆ ಬಂದಿದೆ. ವಿಶೇಷವಾಗಿ ಯುಗಾದಿ ಹೊಸತೊಡಕಿನಂದು, ನಾನ್​ ವೆಜ್​​ ಪ್ರಿಯರು ನಾಟಿ ಕೋಳಿ ಮೊರೆ ಹೋಗಿದ್ದಾರೆ. ಹೀಗಾಗಿ ನಾಟಿ ಕೋಳಿಗೆ ಭಾರೀ ಡಿಮ್ಯಾಂಡ್​​ ಬಂ

19 Mar 2026 8:12 pm
ಚಿನ್ನದ ಬೆಲೆ ಸತತವಾಗಿ ಇಳಿಯುತ್ತಿರುವುದು ಯಾಕೆ? ಮತ್ತೆ ಯಾವಾಗ ಏರಿಕೆಯಾಗುತ್ತೆ?

Possible reasons for Gold, silver prices to decline: ಚಿನ್ನ, ಬೆಳ್ಳಿ ಬೆಲೆಗಳು ಒಂದು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿವೆ. ಯುದ್ಧದ ಪರಿಸ್ಥಿತಿ ಇದ್ದರೂ ಅಮೂಲ್ಯ ಲೋಹಗಳ ಬೆಲೆ ಇಳಿಕೆ ಆಗಿರುವುದು ಹಲವರಿಗೆ ಅಚ್ಚರಿ ಎನಿಸಬಹುದು. ಆದರೆ, ಡಾಲರ್ ಇಂಡೆಕ್ಸ್ ಬಲ

19 Mar 2026 7:31 pm
ಚಿತ್ರದುರ್ಗದಲ್ಲಿ ಐವರ ಮೇಲೆ ಆ್ಯಸಿಡ್ ದಾಳಿ; ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಪರಾರಿ

ಚಿತ್ರದುರ್ಗ ಹೊರವಲಯದ ಮಾಳಪ್ಪನಹಟ್ಟಿಯಲ್ಲೊಂದು ದುಷ್ಕೃತ್ಯ ನಡೆದಿದೆ. ಮಹಿಳೆ ಸೇರಿದಂತೆ ಕುಟುಂಬ ಸದಸ್ಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ನಂತರ ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿಯೋರ್ವ ಪರಾರಿ ಆಗಿರುವಂತಹ ಘಟನೆ ನಡೆದಿದೆ. ಸ

19 Mar 2026 7:26 pm
ಕೊಟ್ಟ ಮಾತು ಉಳಿಸಿಕೊಂಡ ನಟ ಅಲ್ಲು ಅರ್ಜುನ್: ಭೇಷ್ ಎಂದ ನೆಟ್ಟಿಗರು

Allu Arjun social work: ಅಲ್ಲು ಅರ್ಜುನ್, ತಮ್ಮ ಸಿನಿಮಾಗಳಿಂದ ಮಾತ್ರವಲ್ಲ ತಮ್ಮ ಸಾಮಾಜಿಕ ಕಾರ್ಯಗಳಿಂದಲೂ ಖ್ಯಾತರು. ಈ ಹಿಂದೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ಅವರು ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಸಹ ಮಾನವೀಯ ಕಾರ್ಯವೊಂದನ

19 Mar 2026 7:20 pm
IPL 2026: ಸ್ಟಾರ್ ವೇಗಿಗಳಿಗೆ ಇಂಜುರಿ; ಥಂಡಾ ಹೊಡೆದ ತಂಡಗಳು

IPL Injury Crisis: ಐಪಿಎಲ್ ಆರಂಭಕ್ಕೂ ಮುನ್ನವೇ ಹಲವು ತಂಡಗಳಿಗೆ ಸ್ಟಾರ್ ಆಟಗಾರರ ಗಾಯದ ಸಮಸ್ಯೆ ಎದುರಾಗಿದೆ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್‌ರೈಸರ್ಸ್ ಹೈದರಾಬಾದ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿ

19 Mar 2026 7:18 pm
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ

ಹಾವುಗಳಂತಹ ಅಪಾಯಕಾರಿ ಜೀವಿಗಳಿಂದ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವುದು ಉತ್ತಮ. ಏಕೆಂದರೆ ಅವು ಪ್ರಾಣವನ್ನೇ ತೆಗೆಯಬಹುದು. ಆದರೆ, ಈ ಮಗುವನ್ನು ನೋಡಿ. ಈ ಬಾಲಕ ಹಾವಿನೊಂದಿಗೆ ಎಂತಹ ಸಾಹಸ ಮಾಡಿದನೆಂದರೆ ನೋಡುಗರು ಆಶ್ಚರ

19 Mar 2026 7:01 pm
IPL 2026: ಸಿಎಸ್​ಕೆಗೆ ಬಿಗ್ ಶಾಕ್; ಸ್ಟಾರ್ ವೇಗಿ ಟೂರ್ನಿಯಿಂದಲೇ ಔಟ್

CSK Injury Crisis: ಐಪಿಎಲ್ 2026 ಪ್ರಾರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಆಘಾತ ಎದುರಾಗಿದೆ. ಸ್ಟಾರ್ ವೇಗಿ ನಾಥನ್ ಎಲಿಸ್ ಸ್ನಾಯು ಸೆಳೆತದಿಂದಾಗಿ ಇಡೀ ಸೀಸನ್‌ನಿಂದ ಹೊರಬಿದ್ದಿದ್ದಾರೆ. ಇದು ಸಿಎಸ್‌ಕೆ ತಂಡಕ್ಕೆ ದೊ

19 Mar 2026 6:55 pm
Video: ಬಾಯಾರಿದ ಮಂಗಕ್ಕೆ ನೀರು ಕುಡಿಸಿ ಮಾನವೀಯತೆ ಮೆರೆದ ಯುವಕ

ಬಿಸಿಲಿನ ಝಳಕ್ಕೆ ಮನುಷ್ಯರಷ್ಟೇ ಅಲ್ಲ, ಈ ಪ್ರಾಣಿ ಪಕ್ಷಿಗಳು ಕೂಡ ಬಸವಳಿದು ಹೋಗುತ್ತವೆ. ಇದೀಗ ಮಂಗವೊಂದು ಬಾಯಾರಿಕೆಯಿಂದ ಬಳಲಿದ್ದು ಯುವಕನೊಬ್ಬ ಅದಕ್ಕೆ ನೀರು ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿ ನೆಟ್ಟಿಗರ

19 Mar 2026 6:53 pm
Chanakya Niti: ಜೀವನದಲ್ಲಿ ಈ ಮೂರು ವಿಷಯಗಳ ನಿರ್ಲಕ್ಷ್ಯ ಸಲ್ಲದು ಎನ್ನುತ್ತಾರೆ ಚಾಣಕ್ಯ

ನಾವು ನಮ್ಮ ದೈನಂದಿನ ಜೀವನದಲ್ಲಿ ಕೆಲವೊಂದು ವಿಚಾರಗಳನ್ನು ಹಗುರವಾಗಿ ತೆಗೆದುಕೊಂಡು ಅದರ ಬಗ್ಗೆ ನಿರ್ಲಕ್ಷ್ಯ ತೋರುತ್ತೇವೆ. ಹೀಗೆ ಕಲೆವೊಂದು ವಿಷಯಗಳ ಬಗ್ಗೆ ಅಸಡ್ಡೆ ತೋರಿದರೆ ಮುಂದೊಂದು ದಿನ ಈ ಕಾರಣಕ್ಕೆ ವಿಷಾದಿಸಬೇಕಾಗು

19 Mar 2026 6:49 pm
IPL 2026: ವೃತ್ತಿಜೀವನಕ್ಕಾಗಿ ಮಹಾ ತ್ಯಾಗ ಮಾಡಿದ ಯುಜ್ವೇಂದ್ರ ಚಾಹಲ್

Yuzvendra Chahal's Major Sacrifice: ಭಾರತದ ಪ್ರಮುಖ ಸ್ಪಿನ್ನರ್ ಯುಜ್ವೇಂದ್ರ ಚಹಾಲ್, ಕಳಪೆ ಫಾರ್ಮ್‌ನಿಂದಾಗಿ ವೃತ್ತಿಜೀವನ ಉಳಿಸಿಕೊಳ್ಳಲು ಮಹಾತ್ಯಾಗ ಮಾಡಿದ್ದಾರೆ. ವೈಯಕ್ತಿಕ ಜೀವನದಲ್ಲಿ ಮದ್ಯಪಾನಕ್ಕೆ ದಾಸರಾಗಿದ್ದ ಚಹಾಲ್, ಇದೀಗ ಅದನ್ನು ಸ

19 Mar 2026 6:35 pm
ಹೀಗಿತ್ತು ಸ್ಯಾಂಡಲ್​​ವುಡ್ ಸೆಲೆಬ್ರಿಟಿಗಳ ಯುಗಾದಿ: ಚಿತ್ರಗಳ ನೋಡಿ

Sandalwood celebrities: ಇಂದು ರಾಜ್ಯದಾದ್ಯಂತ ಸಂಭ್ರಮ, ಸಡಗರದಿಂದ ಯುಗಾದಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಕನ್ನಡದ ಹಲವು ಸಿನಿಮಾ ಸೆಲೆಬ್ರಿಟಿಗಳು ಸಹ ಕುಟುಂಬದವರೊಟ್ಟಿಗೆ ಸೇರಿಕೊಂಡು ಯುಗಾದಿ ಹಬ್ಬ ಆಚರಣೆ ಮಾಡಿದ್ದು, ಹಲವು ಸೆಲೆಬ

19 Mar 2026 6:34 pm
ಯುಗಾದಿಯಂದೇ ಕಾಲಭೈರವೇಶ್ವರ ದೇಗುಲ ಮುಂದೆ ಮಾಟ ಮಂತ್ರ: ಬೆಚ್ಚಿಬಿದ್ದ ಜನರು

ರಾಜ್ಯದೆಲ್ಲೆಡೆ ಇಂದು ಹೊಸ ವರುಷ ಯುಗಾದಿ ಹಬ್ಬದ ಸಂಭ್ರಮ. ಆದರೆ ಇದೇ ದಿನದಂದು ಚಿಕ್ಕಮಗಳೂರು ಜಿಲ್ಲೆಯಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಅದೇನೆಂದರೆ ನಿನ್ನೆ ಅಮಾವಾಸ್ಯೆ ಹಿನ್ನೆಲೆ ದೇವಾಲಯದ ಎದುರೇ ವಾಮಾಚಾರ ಮಾಡಲಾಗಿದೆ.

19 Mar 2026 6:27 pm
ಇರಾನ್ ಹೊಸ ವರಸೆ; ಹಾರ್ಮುಜ್ ಜಲಸಂಧಿಯಲ್ಲಿ ಟೋಲ್ ಸಂಗ್ರಹಕ್ಕೆ ಆಲೋಚನೆ

Iran plans to impose tolls and taxes on ships transiting Hormuz Strait: ಹಾರ್ಮುಜ್ ಜಲಸಂಧಿಯನ್ನು ಪೂರ್ಣವಾಗಿ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಇರಾನ್ ದೇಶವು ಅದನ್ನೇ ಬಂಡವಾಳ ಮಾಡಿಕೊಳ್ಳಲು ಹೊರಟಿದೆ. ಯುದ್ಧ ಮುಗಿದ ಬಳಿಕ ಹಾರ್ಮುಜ್ ಜಲಸಂಧಿಯಲ್ಲಿ ಸಾಗುವ ಹಡಗು

19 Mar 2026 6:26 pm
ಮನಸ್ಸಿನ ಶಾಂತಿ, ನೆಮ್ಮದಿಗಾಗಿ ಸಂಜೆ ಹೊತ್ತಲ್ಲಿ ತಪ್ಪದೇ ಈ ಕೆಲಸಗಳನ್ನು ಮಾಡಿ

ಇಂದಿನ ಈ ಒತ್ತಡದ ಜೀವನದಲ್ಲಿ ಶಾಂತಿ, ನೆಮ್ಮದಿಯನ್ನು ಪಡೆಯುವುದೇ ಬಹು ದೊಡ್ಡ ಸವಾಲಾಗಿದೆ. ಶಾಂತಿ ಮತ್ತು ನೆಮ್ಮದಿ ಪಡೆಯಲು ಜನ ಹಲವು ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ನೀವು ಕೂಡ ನೆಮ್ಮದಿಯನ್ನು ಹುಡುಕುತ್ತಿದ್ದೀರಾ? ಹ

19 Mar 2026 6:25 pm
ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಪ್ರಧಾನಿ ಮೋದಿ ಮಾತುಕತೆ

ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಏಷ್ಯಾದ ಸಂಘರ್ಷದ ಕುರಿತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತನಾಡಿದ್ದಾರೆ. ಈ ಉದ್ವಿಗ್ನತೆಯನ್ನು ಶಮನಗೊಳಿಸುವ, ಮಾತುಕತೆ ಮತ್ತು ರಾಜತಾಂತ್ರಿಕತೆಯ ತುರ್ತು ಅಗ

19 Mar 2026 6:15 pm
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು

ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಂಚಿಕೆ (Prajwal Revanna Pend rive Case) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ಹಾಸನದ ಸಿವಿಲ್‌ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಬರೋಬ್ಬರಿ 13 ಸಾವಿರಕ್ಕೂ ಅಧಿಕ

19 Mar 2026 6:14 pm
ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಭೀಕರವಾಗಿ ಕೊಲೆ: ಭಾವಿ ಪತಿ ಅನುಮಾಕ್ಕೆ ಅಪ್ರಾಪ್ತೆ ಬಲಿ

ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಭೀಕರ ಕೊಲೆ ಪ್ರಕರಣ ಸಂಬಂಧ ಭಾವಿ ಪತಿಯ ಕ್ರೂರತೆ ಬಯಲಾಗಿದೆ. ಯುವತಿ ಮೇಲೆ ಅನುಮಾನಗೊಂಡು ಆಕೆಯ ಎದೆ ಭಾಗ ಮತ್ತು ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು, ಕುತ್ತಿಗೆ ಕೊಯ್ದು ಆರ

19 Mar 2026 6:09 pm
IPL: ಬುಮ್ರಾ ವಿರುದ್ಧ ಅತಿ ಹೆಚ್ಚು ಸಿಕ್ಸರ್ ಬಾರಿಸಿದವರಿವರು: ಪಟ್ಟಿಯಲ್ಲಿ ಬೌಲರ್ ಹೆಸರು

IPL: ಜಸ್ಪ್ರೀತ್ ಬುಮ್ರಾ ವಿಶ್ವದ ಶ್ರೇಷ್ಠ ಬೌಲರ್‌ಗಳಲ್ಲಿ ಒಬ್ಬರು. ಅವರ ಬೌಲಿಂಗ್‌ನಲ್ಲಿ ಸಿಕ್ಸರ್ ಸಿಡಿಸುವುದು ಕಷ್ಟ. ಆದರೆ, ಐಪಿಎಲ್ ಇತಿಹಾಸದಲ್ಲಿ ಕೇವಲ ನಾಲ್ಕು ಬ್ಯಾಟ್ಸ್‌ಮನ್‌ಗಳು ಮಾತ್ರ ಬುಮ್ರಾ ವಿರುದ್ಧ ಐದು ಅಥವಾ ಅ

19 Mar 2026 5:56 pm
ಗಂಟೆಗಳ ಕಾಲ ಕುಳಿತು ಕೆಲಸ ಮಾಡ್ತೀರಾ? ಹಾಗಿದ್ರೆ ಇನ್ನಾದರೂ ತಪ್ಪದೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಅನೇಕರು ದೀರ್ಘಕಾಲ ಕುಳಿತು ಕೆಲಸ ಮಾಡುತ್ತಾರೆ. ಆದರೆ ಇದನ್ನು ಸಾಮಾನ್ಯ ಅಭ್ಯಾಸವೆಂದು ಪರಿಗಣಿಸಬಾರದು.ಏಕೆಂದರೆ ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ರೀತಿಯ ಸಮಸ್ಯೆಗಳನ್ನು ತಡೆಯಲು ಕ

19 Mar 2026 5:55 pm
ಷೇರು ಮಾರುಕಟ್ಟೆ ಭಾರೀ ಕುಸಿತ; ಸಿಕ್ಕಾಪಟ್ಟೆ ನಷ್ಟ ಕಂಡ ಸೆನ್ಸೆಕ್ಸ್, ನಿಫ್ಟಿ; ಈ ಪರಿ ಕುಸಿತಕ್ಕೆ ಕಾರಣಗಳೇನು?

Indian stock market crashes on Ugadi day: ಯುಗಾದಿ ಹಬ್ಬದ ದಿನವಾದ ಇಂದು ಗುರುವಾರ ಭಾರತೀಯ ಷೇರು ಮಾರುಕಟ್ಟೆ ತಲ್ಲಣಗೊಂಡಿದೆ. ಬಿಎಸ್​ಇಯ ಸೆನ್ಸೆಕ್ಸ್, ಎನ್​ಎಸ್​ಇಯ ನಿಫ್ಟಿ ಇಂಡೆಕ್ಸ್​ಗಳು ತೀವ್ರ ಹಿನ್ನಡೆ ಕಂಡಿವೆ. ಸೆನ್ಸೆಕ್ಸ್ ಬಹುತೇಕ 2,500 ಅಂಕಗ

19 Mar 2026 5:42 pm
ಇಶಾ ಫೌಂಡೇಷನ್, ಸದ್ಗುರು ಕುರಿತ ವಿವಾದಾತ್ಮಕ ವಿಷಯ ಡಿಲೀಟ್ ಮಾಡಿ; ನಕ್ಕೀರನ್ ಮ್ಯಾಗಜಿನ್​​ಗೆ ಕೋರ್ಟ್ ಆದೇಶ

ದೆಹಲಿ ಹೈಕೋರ್ಟ್ ಇಂದು ತಮಿಳು ಮಾಧ್ಯಮವಾದ ನಕ್ಕೀರನ್​ಗೆ ಇಶಾ ಫೌಂಡೇಶನ್ ಮತ್ತು ಸದ್ಗುರುಗಳ ವಿರುದ್ಧದ ಮಾನಹಾನಿಕರ ವಿಷಯವನ್ನು ಡಿಲೀಟ್ ಮಾಡಲು ಆದೇಶಿಸಿದೆ. ಈ ಮೂಲಕ ಸದ್ಗುರು ಮತ್ತು ಇಶಾ ಫೌಂಡೇಶನ್‌ಗೆ ದೆಹಲಿ ಹೈಕೋರ್ಟ್‌

19 Mar 2026 5:40 pm
ಬೈ ಎಲೆಕ್ಷನ್ ಕದನ: ಬಾಗಲಕೋಟೆ ಕೈ ಅಭ್ಯರ್ಥಿ ಬಹುತೇಕ ಫೈನಲ್, ದಾವಣಗೆರೆಯಿಂದಲೇ ವಿಳಂಬ

ಬಾಗಲಕೋಟೆ ಉಪ ಚುನಾವಣಾ ಕಣ ಸದ್ಯ ರಂಗೇರುತ್ತಿದೆ.ಬಾಗಲಕೋಟೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ನಿರೀಕ್ಷೆಯಂತೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇತ್ತ ಕೈ ಪಾಳೆಯದಲ್ಲಿ ಮೇಟಿ ಕುಟುಂಬದಲ್ಲೇ ಟಿಕೆಟ್ ಕಲಹ ಜೋರಾಗಿದೆ. ಖುದ್ದು

19 Mar 2026 5:30 pm
ಕಲಬುರಗಿಯಲ್ಲಿ ಪಡಿತರ ಕಾಳಸಂತೆಗೆ: ಬಡವರ ಹೊಟ್ಟೆ ಸೇರಬೇಕಾದ ಅಕ್ಕಿ ಹೊರ ರಾಜ್ಯಗಳಿಗೆ ಸಪ್ಲೈ

ಕಲಬುರಗಿಯಲ್ಲಿ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಸಂಗತಿಯೊಂದು ಬಯಲಾಗಿದೆ. ರೇಷನ್ ಅಂಗಡಿ ಮಾಲೀಕರು ಬಡವರಿಗೆ ಸೇರಬೇಕಾದ ಉಚಿತ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರ, ತೆಲಂಗಾಣಕ್ಕೆ

19 Mar 2026 5:20 pm
‘ಹಾಸ್ಟೆಲ್ ಹುಡುಗರ’ ಮೆಚ್ಚಿನ ತಮಿಳಿನ ಸ್ಟಾರ್ ನಟ, ಶೀಘ್ರವೇ ರೀಮೇಕ್

Hostel Hudugaru Bekagiddare: 2023 ರಲ್ಲಿ ಹೊಸ ತಂಡವೊಂದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಎಂಬ ಸಿನಿಮಾ ಮಾಡಿತ್ತು. ನಟ ರಕ್ಷಿತ್ ಶೆಟ್ಟಿ ಇದಕ್ಕೆ ಬೆಂಬಲ ನೀಡಿದ್ದರು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ನಟಿ ರಮ್ಯಾ, ಸಿನಿಮಾ ಮೇಲೆ ದೂರು ಸಹ ದಾ

19 Mar 2026 5:20 pm
ಇಂಧನ ದತ್ತಾಂಶವನ್ನು ರಾಷ್ಟ್ರೀಯ ಭದ್ರತಾ ವಿಚಾರವೆಂದು ವರ್ಗೀಕರಿಸಿದ ಸರ್ಕಾರ; ತೈಲ, ಅನಿಲ ಕ್ಷೇತ್ರದ ಸಂಸ್ಥೆಗಳಿಗೆ ಹೊಸ ಜವಾಬ್ದಾರಿ

Govt classifies energy data as national security matter: ಎನರ್ಜಿ ಡಾಟಾವನ್ನು ನ್ಯಾಷನಲ್ ಸೆಕ್ಯೂರಿಟಿ ವಿಚಾರ ಎಂದು ಸರ್ಕಾರ ವರ್ಗೀಕರಿಸಿದೆ. ಪೆಟ್ರೋಲಿಯಂ ಅಂಡ್ ನ್ಯಾಚುವರಲ್ ಗ್ಯಾಸ್ ಆರ್ಡರ್ 2026 ಮೂಲಕ ಸರ್ಕಾರ ಹೊಸ ಕಾನೂನು ತಂದಿದೆ. ತೈಲ ಕ್ಷೇತ್ರದ ಮೌಲ್ಯ ಸ

19 Mar 2026 5:14 pm
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ

ಕತಾರ್‌ನ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ (ಎಲ್‌ಎನ್‌ಜಿ) ಸ್ಥಾವರವಾದ ರಾಸ್ ಲಫಾನ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ನಂತರ ಅಂತಾರಾಷ್ಟ್ರೀಯ ತೈಲ ಮತ್ತು ಅನಿಲ ಮಾರುಕಟ್ಟೆಗಳಲ್ಲಿ ಪ್ರಕ್ಷುಬ್ಧತೆ ತೀವ್ರಗೊಂಡಿದೆ. ಇ

19 Mar 2026 4:44 pm
ರಾಜ್ಯದ ಕಾರಾಗೃಹಗಳಲ್ಲಿ ಡ್ರಗ್ಸ್​ ಪರೀಕ್ಷೆ: ಡ್ರಗ್ಸ್​ ಸೇವನೆಯಲ್ಲಿ ಮಹಿಳಾ ಕೈದಿಗಳೇ ಹೆಚ್ಚು

ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಸೇವನೆ ತಡೆಯಲು ಕಾರಾಗೃಹ ಇಲಾಖೆ ಮುಂದಾಗಿದೆ. ಆ ನಿಟ್ಟಿನಲ್ಲಿ ಸದ್ಯ ಕೈದಿಗಳಿಗೆ ಡ್ರಗ್ಸ್​ ಪರೀಕ್ಷೆ ಮಾಡಲಾಗಿದ್ದು, ಸ್ಫೋಟಕ ಸತ್ಯ ಬಯಲಾಗಿದೆ. ಒಟ್ಟು ಐದು ಮಾದರಿಯ ಮಾದಕ ವಸ್ತುಗಳ ಪರೀಕ

19 Mar 2026 4:32 pm
ಜಗದ್ಗುರು ಶಿವಾನಂದ ಮಠ ಕಟ್ಟಿದ್ದ ಶಿಕ್ಷಕ ಕಮ್ ಸ್ವಾಮೀಜಿ ಆತ್ಮಹತ್ಯೆ, ಕಾರಣ ನಿಗೂಢ

ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವಾಗಲೇ, ಜೀವನದಲ್ಲಿ ವೈರಾಗ್ಯ ಕಂಡು ದೀಕ್ಷೆ ಪಡೆದು, ಮಠ ಸ್ಥಾಪಿಸಿಕೊಂಡಿದ್ದ ಸ್ವಾಮೀಜಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ

19 Mar 2026 4:21 pm
‘ಸರ್ಸೆ ಸೆರಗು’ ಹಾಡು ವಿವಾದ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಪ್ರೇಮ್​​ಗೆ ನೊಟೀಸ್

Director Prem: ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಗಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವಿಶೇಷವಾಗಿ ಹಾಡಿನ ಹಿಂದಿ ಆವೃತ್ತಿ ‘ಸರ್ಕೆ ಚುನರಿಯಾ

19 Mar 2026 4:19 pm
ಹೊಟ್ಟೆಪಾಡಿಗೆ ದುಡಿಯಲು ಬಂದವನ ದಾರುಣ ಅಂತ್ಯ: ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ನಾಲ್ವರ ಪೈಕಿ ಓರ್ವ ಸಾವು

ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡಿ ಮಲಗಿದ್ದ ನಾಲ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ ಪ್ರಕರಣ ಸಂಬಂಧ ಓರ್ವ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಕಾರ್ಮಿಕರನ್ನು ಮಾರ್ಚ್​​ 17ರಂ

19 Mar 2026 4:18 pm
ಜಿಮ್ ಪ್ರಾರಂಭಿಸಿ ಮಧ್ಯದಲ್ಲಿಯೇ ಬಿಟ್ಟಿದ್ದೀರಾ? ಇದರಿಂದ ಆರೋಗ್ಯಕ್ಕೆ ಹಾನಿಯಾಗುತ್ತಾ ತಿಳಿದುಕೊಳ್ಳಿ

ಇಂದಿನ ಕಾಲದಲ್ಲಿ ಫಿಟ್ ಮತ್ತು ಆಕ್ಟಿವ್ ಆಗಿರಲು ಜಿಮ್‌ಗೆ ಹೋಗುವುದು ಜೀವನಶೈಲಿಯ ಒಂದು ಪ್ರಮುಖ ಭಾಗವಾಗಿದೆ. ಆದರೆ, ಅನೇಕರು ಕೆಲವು ಸಮಯದ ನಂತರ ನಾನಾ ಕಾರಣಗಳಿಂದ ಜಿಮ್ ಅನ್ನು ಮಧ್ಯದಲ್ಲೇ ಬಿಡುತ್ತಾರೆ. ಆದರೆ ಒಮ್ಮೆ ಜಿಮ್ ಪ್

19 Mar 2026 4:13 pm
Video: ಮಗಳ ರೀಲ್ಸ್ ನಡುವೆ ಎಂಟ್ರಿ ಕೊಟ್ಟ ತಂದೆಯ ಚಿಂದಿ ಮೂನ್‌ ವಾಕ್‌ ಸ್ಟೆಪ್‌ 

ಅಪ್ಪ ಅಂದ್ರೆ ಆಕಾಶ. ಹೆಣ್ಣು ಮಕ್ಕಳ ಪಾಲಿಗೆ ಅಪ್ಪನೇ ಮೊದಲ ಹೀರೋ. ಹೀಗಾಗಿ ಮಗಳ ಜತೆಗೆ ತಂದೆಗೆ ಹೆಚ್ಚು ಆತ್ಮೀಯತೆ, ಪ್ರೀತಿ ಎಲ್ಲವೂ ಕೂಡ.. ಆದರೆ ಇಲ್ಲೊಬ್ಬ ತಂದೆ ಮಗಳು ರೀಲ್ಸ್ ಮಾಡುತ್ತಿದ್ದಂತೆ ಮೈಕಲ್ ಜಾಕ್ಸನ್ ಮೂನ್ ವಾಕ್ ಸ

19 Mar 2026 4:12 pm
ಸರಿಯಾಗೇ ಮಾಡುತ್ತಿದೆ; ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ!

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸರಿಯಾಗಿಯೇ ನಡೆದುಕೊಳ್ಳುತ್ತಿದೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ

19 Mar 2026 4:06 pm
ಬಾಗಲಕೋಟೆ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಯತ್ನಾಳ್: ದಾವಣಗೆರೆ ಬಿಜೆಪಿ ಅಭ್ಯರ್ಥಿ ಬಗ್ಗೆ ಹೊಸ ಬಾಂಬ್

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​ ಪ್ರತಿಕ್ರಿಯೆ ನೀಡಿದ್ದು, ವೀರಣ್ಣ ಚರಂತಿಮಠಗೆ ನಾನು ಬೆಂಬಲ ನೀಡುತ್ತೇನೆ ಎಂದಿದ್ದಾರೆ. ದಾವ

19 Mar 2026 3:32 pm
Video: ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ

ಈ ವಿಡಿಯೋ ನೋಡಿದಾಗ ಮಾವ-ಸೊಸೆ ಹೀಗಿರಬೇಕೆಂದು ಹೇಳುವುದು ಪಕ್ಕಾ, ಸೊಸೆಯ ಕೈ ಮುರಿದಿದೆ ಕಷ್ಟವಾಗುತ್ತೆಂದು ಮಾವ ಆಕೆಗೆ ರೊಟ್ಟಿ ಒರೆದುಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಮಾವ ಮಾಡಿಕೊಟ್ಟರೆ ಮತ್ತೊಂದೆಡೆ ಸೊಸೆ ಅದನ್ನು ಕಾವಲ

19 Mar 2026 3:20 pm
ದಾವಣಗೆರೆ ಬೈ ಎಲೆಕ್ಷನ್: ಬಿಎಸ್​​ವೈ ಬಣಕ್ಕೆ ತೀವ್ರ ಮುಖಭಂಗ, ಮೇಲುಗೈ ಸಾಧಿಸಿದ ಮಾಜಿ ಎಂಪಿ

ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ (By Elections) ಯುಗಾದಿ ಹಬ್ಬದಂದೇ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅದರಲ್ಲೂ ಮುಖ್ಯವಾಗಿ ದಾವಣಗೆರೆ ದಕ್ಷಿಣಕ್ಕೆ ಹೈಕಮಾಂಡ್ ಹೊಸ

19 Mar 2026 3:15 pm
ಈ ಫಂಡ್​ನಲ್ಲಿ 10,000 ರೂ ಎಸ್​ಐಪಿ; 21 ವರ್ಷದಲ್ಲಿ ಬರೋಬ್ಬರಿ 2 ಕೋಟಿ ರೂ ರಿಟರ್ನ್ಸ್

Canara Robeco Large and Mid Cap fund: ಕೆನರಾ ರೊಬೆಕೊ ಲಾರ್ಜ್ ಅಂಡ್ ಮಿಡ್ ಕ್ಯಾಪ್ ಫಂಡ್​ಗೆ ಈಗ 21 ವರ್ಷ ತುಂಬಿದ್ದು, ಎರಡು ದಶಕಗಳಲ್ಲಿ ಭರ್ಜರಿ ರಿಟರ್ನ್ಸ್ ಕೊಟ್ಟಿದೆ. 2005ರಿಂದ ಇದು ಸುಮಾರು ಶೇ. 16ರ ದರದಲ್ಲಿ ಲಾಭ ಕೊಟ್ಟಿದೆ. 21 ವರ್ಷದ ಹಿಂದೆ ಲಂಪ್ಸಮ್

19 Mar 2026 3:09 pm
ವಿವಾಹ ವದಂತಿಗೆ ಸ್ಪಷ್ಟನೆ ಕೊಟ್ಟ ಅನುಷ್ಕಾ ಶೆಟ್ಟಿ

ನಟಿ ಅನುಷ್ಕಾ ಶೆಟ್ಟಿ ಇತ್ತೀಚೆಗೆ ಕಡಿಮೆ ಸಿನಿಮಾಗಳಲ್ಲಿ ನಟಿಸಿದ್ದು, 'ಘಾಟಿ' ಸೋಲಿನ ನಂತರ ಮುಂದಿನ ಯೋಜನೆ ಬಗ್ಗೆ ಘೋಷಣೆಯಾಗಿಲ್ಲ. ಈ ನಡುವೆ, ಅವರ ಮದುವೆ ವದಂತಿಗಳು ಆಗಾಗ್ಗೆ ಹರಿದಾಡುತ್ತಿವೆ. ಉದ್ಯಮಿಯೊಬ್ಬರೊಂದಿಗೆ ಮದುವೆ

19 Mar 2026 3:07 pm
Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?

ಮೀನ ರಾಶಿಯವರಿಗೆ 2026ರ ಯುಗಾದಿ ಭವಿಷ್ಯವು ವ್ಯಾಪಾರದಲ್ಲಿ ಯಶಸ್ಸು ಮತ್ತು ಕುಟುಂಬದಲ್ಲಿ ಶಾಂತಿಯನ್ನು ಸೂಚಿಸುತ್ತದೆ. ಆರೋಗ್ಯದಲ್ಲಿ ನಿದ್ರಾಹೀನತೆಯ ಸಮಸ್ಯೆಗಳಿರಬಹುದು. ಶನಿ, ಕುಜ ಗ್ರಹದೋಷಗಳಿಗೆ ಆಂಜನೇಯ, ಸುಬ್ರಹ್ಮಣ್ಯೇಶ

19 Mar 2026 3:07 pm
ಯುಗಾದಿ ಹಬ್ಬದಂದೇ ದಿನೇಶ್ ಕಾರ್ತಿಕ್ ಮನೆಗೆ ಪುಟ್ಟ ದೇವತೆಯ ಆಗಮನ

Dinesh Karthik daughter: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾರ್ಗದರ್ಶಕ ದಿನೇಶ್ ಕಾರ್ತಿಕ್ ಮತ್ತು ದೀಪಿಕಾ ಪಳ್ಳಿಕಲ್ ಯುಗಾದಿಯಂದು ಪುತ್ರಿ ರಹಾಳನ್ನು ಸ್ವಾಗತಿಸಿದ್ದಾರೆ. ಈ ಸಿಹಿ ಸುದ್ದಿಯನ್ನು ದಿನೇಶ್ ಕಾರ್ತಿಕ್ ಸ್ವತಃ ಹಂಚಿಕೊಂ

19 Mar 2026 3:05 pm
ಕರ್ನಾಟಕದಲ್ಲಿ ಹೇಗಿದೆ ‘ಧುರಂಧರ್ 2’ ಹವಾ? ಗಳಿಕೆ ಎಷ್ಟು?

Dhurandhar 2 collection: ಕರ್ನಾಟಕದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗಿದೆ. ಅದರಲ್ಲೂ ನಿನ್ನೆಯೇ (ಮಾರ್ಚ್ 18) ಪೇಯ್ಡ್ ಪ್ರೀಮಿಯರ್ ಶೋಗಳು ಸಹ ಪ್ರದರ್ಶನಗೊಂಡಿದ್ದು, ದುಬಾರಿ ಬೆಲೆಗೆ ಟಿಕೆಟ್​​ಗಳನ

19 Mar 2026 3:01 pm
ಪ್ರಜ್ವಲ್​​ ವಿಡಿಯೋ ವೈರಲ್​​ ಹಿಂದೆ ಜೆಡಿಎಸ್​​ನವರದ್ದೂ ಕೈವಾಡ: ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​​

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ SIT ಸಲ್ಲಿಸಿರುವ ದೋಷಾರೋಪ ಪಟ್ಟಿಯು ಜೆಡಿಎಸ್ ವಲಯದಲ್ಲಿ ತಲ್ಲಣ ಮೂಡಿಸಿದೆ. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಜೊತೆ ಜೆಡಿಎಸ್ ಸದಸ್ಯರೂ ಆರೋಪಿಗಳಾಗಿರುವುದು ಪಕ್ಷದ ನಾಯಕರ

19 Mar 2026 2:53 pm
Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?

ಕುಂಭ ರಾಶಿಯವರಿಗೆ ಯುಗಾದಿ ಭವಿಷ್ಯ 2026 ರ ಪ್ರಕಾರ, ಸಾಡೇ ಸಾತಿಯ ಕೊನೆಯ ಹಂತದಲ್ಲಿದ್ದಾರೆ. ಉದ್ಯೋಗ, ವ್ಯಾಪಾರದಲ್ಲಿ ಅನಿರೀಕ್ಷಿತ ಲಾಭ, ಕುಟುಂಬದಿಂದ ನೆರವು ದೊರೆಯಲಿದೆ. ರಕ್ತ ಸಂಬಂಧಿ ಕಾಯಿಲೆಗಳಿಂದ ಎಚ್ಚರ ಅಗತ್ಯ. ಪುಣ್ಯಕ್ಷ

19 Mar 2026 2:51 pm
Bengaluru Ola Ride Scam: 285 ರೂ. ಬಿಲ್ 5,950 ರೂ.ಗೆ ಏರಿಕೆ! ಕ್ಯಾಬ್ ಡ್ರೈವರ್​​​ಗಳ ಹೊಸ ಆಟ ಶುರು

ಬೆಂಗಳೂರಿನಲ್ಲಿ ಓಲಾ ಕ್ಯಾಬ್ ಚಾಲಕರು ತಾಂತ್ರಿಕವಾಗಿ ಪ್ರಯಾಣ ದರವನ್ನು ತಿರುಚಿ ಗ್ರಾಹಕರಿಗೆ ಸಾವಿರಾರು ರೂಪಾಯಿ ವಂಚಿಸುತ್ತಿದ್ದಾರೆ. 285 ರೂ. ರೈಡ್‌ಗೆ 5950 ರೂ. ಬಿಲ್ ಮಾಡಿ ಪ್ರಯಾಣಿಕರಿಗೆ ಆಘಾತ ನೀಡಿದ ಪ್ರಕರಣ ವೈರಲ್ ಆಗಿದೆ.

19 Mar 2026 2:47 pm
ಪುಂಡರ ಅಟ್ಟಹಾಸ ನೋಡಿ! ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಚೆನ್ನೈ ಎಕ್ಸ್​ಪ್ರೆಸ್ ವೇನಲ್ಲಿ ವ್ಹೀಲಿಂಗ್

ರಂಜಾನ್ ಹಬ್ಬಕ್ಕೆ ಲಾಂಗ್ ಡ್ರೈವ್ ಹೋಗುತ್ತೇವೆ ಎಂದುಕೊಂಡು ಕೆಲ ಪುಂಡರು ಹೊಸಕೋಟೆ ಸಮೀಪದ ಚೆನ್ನೈ ಎಕ್ಸ್‌ಪ್ರೆಸ್‌ವೇಗೆ ಬಂದು ಅಪಾಯಕಾರಿ ವ್ಹೀಲಿಂಗ್ ಹಾಗೂ ಸ್ಟಂಟ್ ಮಾಡಿದ ಘಟನೆ ನಡೆದಿದೆ. ಸದ್ಯ ಅಪಾಯಕಾರಿ ವ್ಹೀಲಿಂಗ್ ವಿ

19 Mar 2026 2:38 pm
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ! ಮಲ್ಲೇಶ್ವರಂನಲ್ಲಿ ಕಿಲೋಮೀಟರ್ ಉದ್ದದ ಕ್ಯೂ

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಪ್ರಸಿದ್ಧ ಹೋಳಿಗೆ ಮನೆ ಮುಂದೆ ನೂರು ಮೀಟರ್‌ಗೂ ಅಧಿಕ ಉದ್ದದ ಕ್ಯೂ ಕಂಡುಬಂದಿದೆ. ಬೆಂಗಳೂರಿನಲ್ಲಿ ಸಿಲಿಂಡರ್ ಕೊರತೆಯಿಂದ ಹೋಟೆಲ್ ಮಾಲೀಕರು ಸೌದೆ ಒಲೆ ಬಳಸಿ ಹೋಳಿಗೆ ತಯಾರಿಸ

19 Mar 2026 2:26 pm
LPG ಸಿಲಿಂಡರ್​​ಗಳ ಕೊರತೆ: ಪ್ರಧಾನಿ ನರೇಂದ್ರ ಮೋದಿಗೆ ಬೆಂಗಳೂರು ಹೋಟೆಲ್​​ ಅಸೋಸಿಯೇಷನ್​​ ಪತ್ರ

ವಾಣಿಜ್ಯ LPG ಸಿಲಿಂಡರ್‌ಗಳ ತೀವ್ರ ಕೊರತೆಯಿಂದ ರಾಜ್ಯದ ಹೋಟೆಲ್ ಉದ್ಯಮ ತೀವ್ರ ಸಂಕಷ್ಟದಲ್ಲಿದ್ದು, ಈ ಬಗ್ಗೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಪ್ರಧಾನಿ ಮೋದಿಗೆ ಪತ್ರ ಬರೆದಿದೆ. ಸಿಲಿಂಡರ್ ಪೂರೈಕೆಗೆ ನಿರ್ದೇಶನ ಮತ್ತು ಈ ಸಮಸ್

19 Mar 2026 2:21 pm
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು, ಆಮೇಲೆ ನಡೆದಿದ್ದೇ ಬೇರೆ

ಹರಿತವಾದ ಆಯುಧಗಳ ಜತೆ ಬಂದಿದ್ದ 18 ಮಂದಿ ದುಷ್ಕರ್ಮಿಗಳು ಪೊಲೀಸರನ್ನೇ ಹೆಸರಿಸಿ ಓಡಿಸಿರುವ ಆತಂಕಕಾರಿ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಮಾರ್ಚ್​ 15ರಂದು ರಾತ್ರಿ ಈ ಘಟನೆ ನಡೆದಿದೆ. ಗುಂಪೊಂದು ಕತ್ತಿ, ಮಚ್ಚಿನ ಜತೆ ಹಳ್ಳಿಯಲ್

19 Mar 2026 1:50 pm
‘ಸರ್ಸೆ ನಿನ್ನ ಸೆರಗ ಸರ್ಸೆ’ ವಿವಾದ ಬಳಿಕ ಇನ್​​ಸ್ಟಾದಿಂದ ಮಾಯವಾದ ಐಶ್ವರ್ಯಾ ರಂಗರಾಜನ್

ಕೆಡಿ ಸಿನಿಮಾದ 'ಸರ್ಸೆ ನಿನ್ನ ಸೆರಗ ಸರ್ಸೆ' ಹಾಡು ಅಶ್ಲೀಲ ಸಾಹಿತ್ಯದಿಂದ ಭಾರೀ ವಿವಾದಕ್ಕೆ ಸಿಲುಕಿದೆ. ಹಾಡಿನ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ನಂತರ, ನಿರ್ದೇಶಕ ಜೋಗಿ ಪ್ರೇಮ್ ಮತ್ತು ಡ್ಯಾನ್ಸರ್ ನೋರಾ ಫತೇಹಿ ಟೀಕೆಗೆ ಗುರಿ

19 Mar 2026 1:34 pm
Video: ಲಿಫ್ಟ್​ನಲ್ಲಿ ಕ್ಲೋಸ್ ಬಟನ್ ಒತ್ತಿ, ಏನೋ ಮರೆತೆ ಎಂದು ಆಚೆ ಹೋದ ತಾಯಿ, ಲಿಫ್ಟ್​ ಒಳಗೆ ಸಿಲುಕಿದ ಬಾಲಕಿ

ತಾಯಿ ಮಗಳಿಬ್ಬರು ಲಿಫ್ಟ್​ ಒಳಗೆ ಪ್ರವೇಶಿಸಿದ್ದಾರೆ, ಕ್ಲೋಸ್ ಬಟನ್ ಒತ್ತಿದ್ದಾರೆ, ಆ ಸಮಯಕ್ಕೆ ಸರಿಯಾಗಿ ಏನೋ ಮರೆತು ಹೋಗಿದ್ದೀನೆಂದು ಆಕೆ ಲಿಪ್ಟ್​​ನಿಂದ ಆಚೆ ಹೋಗಿದ್ದಾಳೆ.ಆ ಬಾಲಕಿ ಲಿಫ್ಟ್​ ಒಳಗೆ ಇರುವ ಸಮಯದಲ್ಲಿ ಬಾಗಿಲ

19 Mar 2026 1:17 pm
Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಧನು ರಾಶಿಯವರಿಗೆ ಹೇಗಿರಲಿದೆ?

ಧನು ರಾಶಿಯವರಿಗೆ 2026ರ ಯುಗಾದಿಯಂದು ಉದ್ಯೋಗ, ವ್ಯಾಪಾರದಲ್ಲಿ ಮಿಶ್ರಫಲಗಳಿದ್ದು, ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯವಿದೆ. ನಾಲ್ಕನೇ ಶನಿ ಮತ್ತು ಇತರ ಗ್ರಹಗಳ ಪ್ರಭಾವದಿಂದ ಕುಟುಂಬ, ಆರ್ಥಿಕತೆ, ಮತ್ತು ಆರೋಗ್ಯದಲ್ಲಿ ಸವಾಲುಗಳಿರ

19 Mar 2026 1:09 pm
ಕುಡಿದ ಅಮಲಿನಲ್ಲಿ ಬಿಎಂಟಿಸಿ ಬಸ್ ಚಾಲನೆ: ಸರಣಿ ಅಪಘಾತಗಳಾಗುತ್ತಿದ್ದರೂ ಚಾಲಕರಿಗೆ ಬುದ್ಧಿ ಬರುತ್ತಿಲ್ಲವೇ?

ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ BMTC ಚಾಲಕನೊಬ್ಬ ಮದ್ಯಪಾನ ಮಾಡಿ ಬಸ್ ಚಲಾಯಿಸಿ ಪ್ರಯಾಣಿಕರ ಜೀವಕ್ಕೆ ಅಪಾಯ ತಂದೊಡ್ಡಿದ್ದಾನೆ. ಭೀತಿಗೊಂಡ ಮಹಿಳಾ ಪ್ರಯಾಣಿಕರೊಬ್ಬರು ಚಾಲಕನ ಅಸಭ್ಯ ವರ್ತನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರ

19 Mar 2026 1:02 pm
ಮಳೆಯ ನಡುವೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಮಿನಿ ವಾಟರ್ ಫಾಲ್ಸ್’? ಚರ್ಚೆಗೆ ಗ್ರಾಸವಾದ ವೈರಲ್ ವಿಡಿಯೋ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾರಿ ಮಳೆಯಿಂದಾಗಿ ಮೇಲ್ಛಾವಣಿ ಸೋರಿಕೆ ಮತ್ತು ನೀರು ಚಿಮ್ಮಿದ ವೈರಲ್ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ‘ಮಿನಿ ಜಲಪಾತ’ದ ದೃಶ್ಯಗಳು ಕೆಂಪೇಗೌಡ ಅಂತರರಾಷ್ಟ್ರೀಯ

19 Mar 2026 1:01 pm
ಉಪಚುನಾವಣೆ ಪ್ರಚಾರಕ್ಕೆ ಉಚ್ಛಾಟಿತ ಶಾಸಕ? ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯ ಸ್ಫೋಟಕ ಹೇಳಿಕೆ

ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಮಾರ್ಚ್ 23ರಂದು ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಚುನಾವಣೆಯನ್ನು ಹಬ್ಬದಂತೆ ಆಚರಿಸಲು ನಿರ್ಧರಿಸಲಾಗಿದ್

19 Mar 2026 12:54 pm
4 ಕಿ.ಮೀಗೆ 1 ರೂ ವೆಚ್ಚ, 10 ನಿಮಿಷಗಳಲ್ಲಿ ಡೆಲಿವರಿ: ರೋಗಿಗಳ ಜೀವ ಉಳಿಸುತ್ತಿವೆ ಈ ಡ್ರೋನ್​​ ಸೇವೆ

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಡ್ರೋನ್ ಯೋಜನೆ ಪರಿಹಾರ ಒದಗಿಸಿದೆ. ಚಂದ್ರಾಪುರದಿಂದ ಬೊಮ್ಮಸಂದ್ರಕ್ಕೆ 10 ನಿಮಿಷದಲ್ಲಿ ವೈದ್ಯಕೀಯ ಮಾದರಿಗಳನ್ನು ತಲುಪಿಸಿ ಜೀವ ಉಳಿಸುವ ಕಾರ್ಯ ನಡೆಯುತ್ತಿದೆ. ಪ್ರತಿ ವಿತರಣೆಗೆ 1 ರೂಪಾಯಿ

19 Mar 2026 12:32 pm
Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಎಚ್ಚರ ವಹಿಸುವುದು ಅಗತ್ಯ

ವೃಶ್ಚಿಕ ರಾಶಿಯವರಿಗೆ ಯುಗಾದಿ 2026ರ ಭವಿಷ್ಯವು ಉದ್ಯೋಗ ಮತ್ತು ವ್ಯಾಪಾರದಲ್ಲಿ ದೃಢ ಸಂಕಲ್ಪದಿಂದ ಯಶಸ್ಸು ತರುತ್ತದೆ. ಗುಪ್ತ ಆದಾಯಕ್ಕೆ ಅವಕಾಶಗಳಿದ್ದು, ಕುಟುಂಬದ ಸಮಸ್ಯೆಗಳು ಬಗೆಹರಿಯಲಿವೆ. ಆರೋಗ್ಯದ ಕುರಿತು ಎಚ್ಚರ ಅಗತ್ಯ.

19 Mar 2026 12:31 pm
‘ಬೃಂದಾವಿಹಾರಿ’ ಆದ ಗೋಲ್ಡನ್ ಸ್ಟಾರ್ ಗಣೇಶ್; ಹೊಸ ಸಿನಿಮಾ ಟೈಟಲ್ ಅನೌನ್ಸ್

ಗೋಲ್ಡನ್ ಸ್ಟಾರ್ ಗಣೇಶ್ ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಬಳಿಕ ಅವರು ವಿವಿಧ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ‘ಬೃಂದಾವಿಹಾರಿ’ ಸಿನಿಮಾ ಮೂಲಕ ಬರೋಕೆ ರೆಡ

19 Mar 2026 12:29 pm
Gold Rates: ಚಿನ್ನದ ಬೆಲೆ ಗುರುವಾರವೂ ಕುಸಿತ; ಈ ತಿಂಗಳು 10 ಗ್ರಾಮ್ ಬೆಲೆ 17,000 ರೂ ಇಳಿಕೆ

Bullion Market 2026 March 19th: ಇಂದು ಗುರುವಾರವೂ ಚಿನ್ನ, ಬೆಳ್ಳಿ ಬೆಲೆಗಳು ಕುಸಿತ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 265 ರೂ ಕಡಿಮೆ ಆದರೆ, ಬೆಳ್ಳಿ ಬೆಲೆ 5 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 14,175 ರೂಗೆ ಇಳಿದರೆ, ಅಪರಂಜಿ ಚಿನ್ನದ ಬೆಲೆ 15,464 ರೂ ಆಗಿದೆ.

19 Mar 2026 12:13 pm
ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣ ನಾಯನೇಗಲಿ ಚೆಕ್ ಪೋಸ್ಟ್​ನಲ್ಲಿ ಸೀಜ್

ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಾವು ಜೋರಾಗತೊಡಗಿದೆ. ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನೂ ಘೋಷಣೆ ಮಾಡಿದೆ. ಇದೇ ಸಂದರ್ಭದಲ್ಲಿ ಚುನಾವಣಾ ಅಕ್ರಮ ಚಟುವಟಿಕೆಗಳ ವಿರುದ್ಧ ಕ

19 Mar 2026 12:01 pm
Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ತುಲಾ ರಾಶಿಯವರ ಸಮಗ್ರ ಭವಿಷ್ಯ ಮತ್ತು ಪರಿಹಾರಗಳು

2026ರ ಯುಗಾದಿ ತುಲಾ ರಾಶಿಯವರಿಗೆ ಸಮತೋಲನದ ವರ್ಷವಾಗಲಿದೆ. ಉದ್ಯೋಗ, ವ್ಯಾಪಾರದಲ್ಲಿ ಉತ್ತಮ ಪಾಲುದಾರಿಕೆ, ಆದಾಯದಲ್ಲಿ ಸಮತೋಲನ, ಕುಟುಂಬದಲ್ಲಿ ಅನ್ಯೋನ್ಯತೆ ಹೆಚ್ಚಲಿದೆ. ಆರೋಗ್ಯದಲ್ಲಿ ಬೆನ್ನುನೋವು ಕುರಿತು ಎಚ್ಚರಿಕೆ ಅಗತ್ಯ.

19 Mar 2026 12:00 pm
ಸಿಂಹ ರಾಶಿಯವರಿಗೆ ಈ ವರ್ಷ ರಾಜಯೋಗ! ಪ್ರತಿಷ್ಠೆ, ಹಣದ ಎಲ್ಲವೂ ನಿಮ್ಮ ಕೈಯಲ್ಲಿ

ಯುಗಾದಿ ಭವಿಷ್ಯ 2026 ರ ಪ್ರಕಾರ, ಸಿಂಹ ರಾಶಿಯವರಿಗೆ ಗೌರವ, ಉದ್ಯೋಗದಲ್ಲಿ ಉನ್ನತಿ ಹಾಗೂ ಹಣಕಾಸು ಲಾಭ ದೊರೆಯಲಿದೆ. ಆದರೂ, ಆರೋಗ್ಯದ ಬಗ್ಗೆ, ವಿಶೇಷವಾಗಿ ಹೃದಯದ ಬಗ್ಗೆ ಕಾಳಜಿ ವಹಿಸಬೇಕು. ಕೇತು, ಚಂದ್ರ, ಬುಧ, ರಾಹು, ರವಿ, ಕುಜ, ಶನಿ ಗ್

19 Mar 2026 11:58 am
Video: ಪಂಚ್ ಕೋತಿಗೆ ಸಿಕ್ಳು ಹೊಸ ಗರ್ಲ್ಫ್ರೆಂಡ್, ಗೊಂಬೆ ಜತೆ ಇರೋಕೆ ಬಿಡ್ತಿಲ್ಲ ಆಕೆ

ತಮ್ಮ ತಾಯಿಯಿಂದ ತಿರಸ್ಕರಿಸಲ್ಪಟ್ಟು ಜಪಾನ್ ಮೃಗಾಲಯದಲ್ಲಿ ಒಬ್ಬಂಟಿಯಾಗಿದ್ದ ಪಂಚ್ ಕೋತಿಗೆ ಅಂತೂ ಗರ್ಲ್​ಫ್ರೆಂಡ್ ಸಿಕ್ಕಿದ್ದಾಳೆ. ಆಕೆ ಪಂಚ್ ಕೋತಿಗೆ ಅದರ ಪ್ರೀತಿಯ ಗೊಂಬೆಯ ಜತೆ ಇರಲು ಆಕೆ ಬಿಡುತ್ತಿಲ್ಲ. ಪ್ರತಿ ಐದು ಹತ್

19 Mar 2026 11:57 am
ಕರ್ಕಾಟಕ ರಾಶಿಯವರಿಗೆ ಯುಗಾದಿಯಂದು ಈ ಭಾಗ್ಯ ಖಂಡಿತ ಲಭಿಸುತ್ತದೆ!: ಆದರೆ ಈ ತಪ್ಪು ಎಲ್ಲವನ್ನೂ ನಾಶ ಮಾಡತ್ತದೆ

2026ರ ಯುಗಾದಿ ಭವಿಷ್ಯದ ಪ್ರಕಾರ, ಕರ್ಕಾಟಕ ರಾಶಿಯವರಿಗೆ ಭಾವನಾತ್ಮಕ ಸ್ಥಿರತೆ, ಉದ್ಯೋಗ-ವ್ಯಾಪಾರದಲ್ಲಿ ಹೆಚ್ಚಳವಿದೆ. ಜವಾಬ್ದಾರಿಗಳು ಅಧಿಕವಾಗಲಿದ್ದು, ಹಣಕಾಸು ಹಾಗೂ ಭೂಮಿ ಖರೀದಿಯ ಸಾಧ್ಯತೆಗಳಿವೆ. ಹಿರಿಯರ ಆರೋಗ್ಯ, ಜೀರ್ಣಕ

19 Mar 2026 11:44 am
Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮಿಥುನ ರಾಶಿಯವರಿಗೆ ಹೇಗಿರಲಿದೆ?

ಕೆ. ವೆಂಕಟೇಶ್ ಶರ್ಮಾ ಅವರ ಪ್ರಕಾರ, 2026ರ ಯುಗಾದಿ ಮಿಥುನ ರಾಶಿಯವರಿಗೆ ಹೊಸ ಅವಕಾಶಗಳು, ಉದ್ಯೋಗ-ವ್ಯಾಪಾರದಲ್ಲಿ ಬದಲಾವಣೆ ತರಲಿದೆ. ಹಣಕಾಸು ಮಿಶ್ರ ಫಲ ನೀಡಿದರೂ, ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಗುರು, ರಾಹು, ಶನಿ ಗ್ರಹಗಳ ಪ್ರಭಾವ

19 Mar 2026 11:40 am
ಉಪ ಚುನಾವಣೆ: ಕಾಂಗ್ರೆಸ್​​ನಲ್ಲಿ ಬಗೆಹರಿಯದ ಟಿಕೆಟ್​​ ಕಗ್ಗಂಟು; ಮುಂದುವರಿದ ಗೊಂದಲ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬದೊಳಗೆ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆದಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಅಲ್ಪ

19 Mar 2026 11:39 am
‘ಹಳೆಯ ಕಮರ್ಷಿಯಲ್ ಸಿನಿಮಾ’;‘ಉಸ್ತಾದ್ ಭಗತ್ ಸಿಂಗ್’ ನೋಡಿದವರು ಏನಂದ್ರು?

ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ಇಂದು ತೆರೆಕಂಡಿದ್ದು, ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಇದು ಅವರ ರಾಜಕೀಯ ಪ್ರವೇಶದ ಮೊದಲು ಕೊನೆಯ ಚಿತ್ರವಾಗಿರಬಹುದು ಎಂಬ ನಿರೀಕ್ಷೆ ಹುಟ್ಟಿಸಿತ್ತು. ಹ

19 Mar 2026 11:26 am
ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

ಭಾನುವಾರ ರಾತ್ರಿ ನಮ್ಮ ಮೆಟ್ರೋ ರೈಲಿನಲ್ಲಿ ಜೋರಾಗಿ ಹಾಡು ಹಾಡಿ ಇತರ ಪ್ರಯಾಣಿಕರಿಗೆ ತೊಂದರೆ ನೀಡಿದ ಯುವತಿಯರ ಗುಂಪಿನ ವಿರುದ್ಧ ಮೆಟ್ರೋ ಸಿಬ್ಬಂದಿ ದೂರು ದಾಖಲಿಸಿದ್ದಾರೆ. ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಈ ಯುವತ

19 Mar 2026 11:25 am
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ​ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

ಉಜಿರೆಯ ಜಾತ್ರೆಯಲ್ಲಿ ಹಿಂದೂ ಸ್ನೇಹಿತೆಯರೊಂದಿಗೆ ಬಂದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿ, ಅಪಹರಿಸಿರುವ ಘಟನೆ ನಡೆದಿದೆ. ಹಿಂದೂ ಹುಡುಗಿಯರನ್ನು ಲಾಡ್ಜ್‌ಗೆ ಕರೆದೊಯ್ಯುತ್ತಿದ್ದೀಯಾ? ಎ

19 Mar 2026 11:18 am
Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ವೃಷಭ ರಾಶಿಯವರಿಗೆ ಹೇಗಿರಲಿದೆ?

ವೃಷಭ ರಾಶಿಯವರಿಗೆ ಯುಗಾದಿ 2026 ಸ್ಥಿರತೆ, ಬೆಳವಣಿಗೆ ಮತ್ತು ಉದ್ಯೋಗ-ವ್ಯಾಪಾರದಲ್ಲಿ ಯಶಸ್ಸು ತರಲಿದೆ. ಹಣಕಾಸು ಉಳಿತಾಯಕ್ಕೆ ಉತ್ತಮ ಕಾಲ. ಕುಟುಂಬದಲ್ಲಿ ಸಂತೋಷ ನೆಮ್ಮದಿ ಇರುತ್ತದೆ. ಗಣಪತಿ, ಶಿವ, ಸುಬ್ರಹ್ಮಣ್ಯ ಆರಾಧನೆ, ದಾನ ಮತ

19 Mar 2026 11:15 am