ಡಿಎಲ್ ಇಲ್ಲದ ಸಣ್ಣಪುಟ್ಟ ಮಕ್ಕಳು ಕಾರು, ಬೈಕ್ ಚಲಾಯಿಸುತ್ತಿರುವ ಪ್ರಕರಣಗಳು ದಿನಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರಿಂದ ಸಾಕಷ್ಟು ರಸ್ತೆ ಅಪಘಾತಗಳ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಸಾವು ನೋವುಗಳು ಹೆಚ್ಚಾಗುತ್ತಿವ
ಗಿಲ್ಲಿಯನ್ನು ಕಂಡರೆ ಅಶ್ವಿನಿ ಗೌಡ ಅವರಿಗೆ ಅಸಮಾಧಾನ ಇದೆ. ಈ ಬಗ್ಗೆ ಅವರು ಹಲವು ಬಾರಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಗಿಲ್ಲಿ ನಟ ಹಾಗೂ ಅಶ್ವಿನಿ ಗೌಡ ಅವರಿಗೆ ದೊಡ್ಡ ಜಗಳ ಆಗಿದೆ. ಅವಕಾಶ ಸಿಕ್ಕಾಗಲೆಲ್ಲ ಗಿಲ್ಲಿ ಅವರು ತಿರು
ಕೊಲ್ಲಂನ ಮುಕ್ಕಡ್ನಲ್ಲಿ ಎರಡು ಮೀನುಗಾರಿಕಾ ದೋಣಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಕ್ಕಡ್ನಲ್ಲಿ ಬಂದಿಳಿದಿದ್ದ ಮೀನುಗಾರಿಕಾ ದೋಣಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿ
ನಕಲಿ ವೈದ್ಯರು ನಡೆಸುತ್ತಿದ್ದ ಬ್ಯೂಟಿ ಕ್ಲಿನಿಕ್ಗಳಿಗೆ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ. ಜೀವಕ್ಕೆ ಅಪಾಯ ತರುವ ಚಿಕಿತ್ಸೆಗಳು ಹಾಗೂ ಅಕ್ರಮ ಶುಲ್ಕ ವಸೂಲಿಗೆ ಅಂತ್ಯ ಹಾಡಲು ಆರೋಗ್ಯ ಇಲಾಖೆ ಹೊಸ ಆದೇಶ ಹೊರಡಿಸಿದೆ. ಇನ್ನು
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಇಲ್ಲಿಗೆ ಸಮೀಪದ ತಿರುಮಲ ಬೆಟ್ಟದ ಮೇಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ರಾಷ್ಟ್ರಪತಿಗಳು ಗುರುವಾರ ತಿರುಪತಿ ತಲುಪಿದ್ದರು. ತಿರುಚನೂರಿನ ಶ್ರೀ ಪದ್ಮ
ಕಳೆದ ಭಾನುವಾರ ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಗುಂಪು ಗಲಾಟೆ ಪ್ರಕರಣದಲ್ಲಿ 11 ನೇಪಾಳಿ ಯುವಕರನ್ನು ಬಂಧಿಸಲಾಗಿದೆ. ರೀಲ್ಸ್ ಮಾಡುವ ಹುಚ್ಚಿನಿಂದ ಬಂದಿದ್ದ ಎರಡು ಗುಂಪುಗಳ ನಡುವೆ ಯುವತಿ ಕೀಚಾಯಿಸಿದ ವಿಚಾರವಾಗಿ ಮಾರಾಮಾ
ರೂಲ್ಸ್ ಅಂದ್ರೆ ರೂಲ್ಸ್ ದೇಶದ ಪ್ರತಿ ಪ್ರಜೆಗೂ ಒಂದೇ ರೂಲ್ಸ್. ಮುಖ್ಯಮಂತ್ರಿ (Chief Minister) ಆಗ್ಲಿ ಮಿನಿಸ್ಟರ್ ಆಗಲಿ ಎಲ್ಲರಿಗೂ ಸಹ ಒಂದೇ ರೂಲ್ಸ್ ಅನ್ವಯ. ಇದನ್ನು ಏಕೆ ಹೇಳುತ್ತಿದ್ದೇವೆ ಅಂದ್ರೆ ಮೈಸೂರಿನ ಕುವೆಂಪು ನಗರದಲ್
Possible reasons for many farmers not getting PM Kisan money: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 21ನೇ ಕಂತಿನ ಹಣ ನ. 19ರಂದು ಬಿಡುಗಡೆ ಆಗಿದೆ. ಯೋಜನೆಗೆ ನೊಂದಾಯಿಸಿದ್ದರೂ ಹಲವರಿಗೆ ಕಂತಿನ ಹಣ ಬಂದಿಲ್ಲ. ಇಕೆವೈಸಿ ಅಪ್ಡೇಟ್ ಆಗದೇ ಇರುವುದೂ ಸೇರಿ ಹಲವು ಕಾ
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಸಿಎಂ ಕುರ್ಚಿ ಕಾಳಗ ಜೋರಾಗಿದೆ.ಇಷ್ಟು ದಿನಗಳ ಕಾಲ ಎಲ್ಲವೂ ತಣ್ಣಗಿದ್ದಂತೆ ಕಾಣ್ತಿತ್ತು. ಅದ್ಯಾವಾಗ ಸರ್ಕಾರ ಎರಡುವರೆ ಪೂರೈಸಿತೋ, ನಾಯಕರ ಒಂದೊಂದೇ ಗೇಮ್ ಪ್ಲ್ಯಾನ್ಗಳು ಶುರುವ
ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯ ವೈದ್ಯರು ಡ್ಯೂಟಿ ರೂಂನೊಳಗೆ ತನ್ನ ಪ್ರೇಯಸಿಯ ಜೊತೆಗೆ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಶಾಮ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರು'ಬನಿಯನ್' ಹಾಕಿಕೊಂಡು ತನ್
Narendra Modi gets great welcome at Johannesburg airport: ಪ್ರಧಾನಿ ನರೇಂದ್ರ ಮೋದಿ ಸೌತ್ ಆಫ್ರಿಕಾಗೆ 3 ದಿನಗಳ ಭೇಟಿ ನೀಡಿದ್ದಾರೆ. ನ. 21ರಂದು ಜೋಹಾನ್ಸ್ಬರ್ಗ್ ಏರ್ಪೋರ್ಟ್ಗೆ ಬಂದಿಳಿದಿದ್ದಾರೆ. ಇದೇ ನಗರದಲ್ಲಿ ನ. 22 ಮತ್ತು 23ರಂದು ಜಿ20 ಶೃಂಗಸಭೆ ನಡೆಯಲಿದೆ. ಈ
ಮೊಬೈಲ್ ಮತ್ತು ಇಟರ್ನೆಟ್ ಇಡೀ ಜಗತ್ತನ್ನು ಆಳುತ್ತಿರುವ ಇಂದಿನ ಕಾಲದಲ್ಲಿ ಚಿತ್ರದುರ್ಗ ತಾಲೂಕಿನ ಅದೊಂದು ಗ್ರಾಮ ಮಾತ್ರ ಆಧುನಿಕತೆಯಿಂದ ಮೈಲಿಗಟ್ಟಲೆ ದೂರ ಉಳಿದುಕೊಂಡಿದೆ. ಒಂದು ದಶಕದಿಂದ ಇಲ್ಲಿನ ಜನರಿಗೆ ಮೊಬೈಲ್ ಸಿ
‘ವಾರಾಣಸಿ’ ಸಿನಿಮಾದ ನಿರ್ದೇಶಕ ರಾಜಮೌಳಿ ಅವರು ದೇವರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದೆ. ಈ ವಿಚಾರದಲ್ಲಿ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ರಾಜಮೌಳಿ ಪರವಾಗಿ ವಾದ ಮುಂದಿಟ್ಟಿದ್ದಾರೆ. ದೇವರನ್ನು ನಂ
ಆನೇಕಲ್ನ ಬನ್ನೇರುಘಟ್ಟದಲ್ಲಿ ಯುವಕನ ಕೊಳೆತ ಶವ ಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಕುಡುಕ ಮತ್ತು ಕಳ್ಳತನ ಮಾಡುತ್ತಿದ್ದ ತಮ್ಮನನ್ನು ಅಣ್ಣನೇ ಸ್ನೇಹಿತರೊಂದಿಗೆ ಸೇರಿ ಕೊಲೆ ಮಾಡಿರೋದು ತನಿಖೆ ವೇಳೆ ಬಯಲಾಗಿದ
ಬಿಹಾರದ ಮುಖ್ಯಮಂತ್ರಿಯಾಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಇಂದು ತಮ್ಮ ಸಚಿವ ಸಂಪುಟದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಹಿಂದಿನ ಎನ್ಡಿಎ ಸರ್ಕಾರಗಳಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಹ
Dollar vs Rupee: ಡಾಲರ್ ಎದುರು ರುಪಾಯಿ ಮೌಲ್ಯ ತೀರಾ ಕೆಳಗೆ ಕುಸಿದಿದೆ. ಮೊದಲ ಬಾರಿಗೆ ರುಪಾಯಿ 89ರ ಗಡಿ ದಾಟಿ ಹೋಗಿದೆ. ನ. 21ರಂದು ಒಂದು ಹಂತದಲ್ಲಿ ಡಾಲರ್ ಎದುರು ರುಪಾಯಿ 89.65ರ ಮಟ್ಟಕ್ಕೆ ಕುಸಿದಿತ್ತು. ಇದು ಸಾರ್ವಕಾಲಿಕ ಕಳಪೆ ಸಾಧನೆ ಎನಿಸಿ
ಮೈಸೂರಿನ ವರುಣಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಚೇರಿಯಲ್ಲೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಮೈಸೂರು ತಾಲೂಕಿನ ವರುಣಾ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ವರ್ಗಾವಣೆ ವಿಚಾರಕ್ಕೆ ಮಾನಸಿಕ ಕಿ
ಚೀನಾದ ವಸ್ತುಸಂಗ್ರಹಾಲಯವೊಂದರಲ್ಲಿ ಜಿರಳೆಗಳಿಂದ ತಯಾರಿಸಿದ ವಿಚಿತ್ರ ಕಾಫಿಯ ಪ್ರಯೋಗ ವೈರಲ್ ಆಗಿದೆ. ಕಾಫಿ ಪುಡಿಯನ್ನು ಜಿರಳೆಗಳ ಮೇಲೆ ಸಿಂಪಡಿಸಿ ಒಣಗಿಸಿ, ನಂತರ ಅವುಗಳ ಪುಡಿಯನ್ನು ಕಾಫಿಗೆ ಬೆರೆಸಿ ನೀಡಲಾಗುತ್ತದೆ. ಇದು ಸ
ರಾಜ್ಯದ ಆರು ಠಾಣೆಗಳಿಗೆ ಬೇಕಾಗಿದ್ದ ಕುಖ್ಯಾತ ಮನೆಗಳ್ಳನನ್ನು ಬಲೆಗೆ ಬೀಳಿಸುವಲ್ಲಿ ರಾಯಚೂರು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊಬೈಲ್ ಬಳಸದೆ, ರೈಲಿನಲ್ಲಿ ಬಂದು ಭಿಕ್ಷುಕನಂತೆ ಓಡಾಡಿ ಲಾಕ್ ಮಾಡಿದ ಮನೆಗಳನ್ನು ಗುರ
Netflix shows: ನೆಟ್ಫ್ಲಿಕ್ಸ್ ಈಗಾಗಲೇ ಭಾರತದಲ್ಲಿ ವೆಬ್ ಸೀರೀಸ್ ನಿರ್ಮಾಣ ಆರಂಭಿಸಿ ಕೆಲವು ವರ್ಷಗಳಾಗಿವೆ. ಹಿಂದಿಯ ಕೆಲವು ವೆಬ್ ಸರಣಿಗಳನ್ನು ನೆಟ್ಫ್ಲಿಕ್ಸ್ ನಿರ್ಮಾಣ ಮಾಡಿದೆ. ಆದರೆ ಇದೀಗ ದಕ್ಷಿಣ ಭಾರತದ ಮೇಲೂ ಹೂಡಿಕೆ ಮಾ
ಬೆಂಗಳೂರಿನಲ್ಲಿ ನಡೆದಿರುವ 7.11 ಕೋಟಿ ರೂ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ಪಿನ್ ರವಿ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಈ ವೇಳೆ ಪತಿ ಕೃತ್ಯದಲ್ಲಿ ಭಾಗಿಯಾಗಿರೋದನ್ನ ರವಿ ಪತ್ನಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವೀರ್ ಇಂದು (ನ.21) ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ನವೆಂಬರ್ 13ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿತ್ತು. ಆದರೆ ವಿಚಾರ
Karnataka's new policies on IT, SpaceTech and startups: ಕರ್ನಾಟಕ ಸರ್ಕಾರ ಬೆಂಗಳೂರು ಟೆಕ್ ಸಮಿಟ್ನಲ್ಲಿ ಮೂರು ಪ್ರಮುಖ ನೀತಿಗಳನ್ನು ಅನಾವರಣಗೊಳಿಸಿದೆ. ಹೊಸ ಐಟಿ ನೀತಿ, ಸ್ಪೇಸ್ಟೆಕ್ ನೀತಿ ಮತ್ತು ಸ್ಟಾರ್ಟಪ್ ನೀತಿಗಳನ್ನು ಜಾರಿಗೆ ತರಲು ಹೊರಟಿದೆ. ಈ ಮೂರ
Australia vs England 1st Test Day 1: ಆಶಸ್ ಸರಣಿಯು ನವೆಂಬರ್ 21 ರಂದು ಪರ್ತ್ನಲ್ಲಿ ಪ್ರಾರಂಭವಾಗಿದೆ. ಇಂಗ್ಲೆಂಡ್ನ ಇನ್ನಿಂಗ್ಸ್ ಮೊದಲ ದಿನವೇ ಕೊನೆಗೊಂಡಿತು, ಅತ್ತ ಆಸ್ಟ್ರೇಲಿಯಾ ಕೂಡ ದಿನದ ಆಟದ ಅಂತ್ಯದ ವೇಳೆಗೆ ಒಂಬತ್ತು ವಿಕೆಟ್ಗಳನ್ನು ಕಳೆ
ಡಿಸಿಎಂ ಡಿಕೆ ಬೆಂಬಲಿಗರು ದೆಹಲಿಯಿಂದ್ಲೇ ದಾಳ ಉರುಳಿಸಿದ್ರೆ, ಸಿದ್ದರಾಮಯ್ಯ ಆಪ್ತರು, ಔತಣಕೂಟ ನೆಪದಲ್ಲಿ ಪ್ರತಿದಾಳ ಉರುಳಿಸಿದ್ದಾರೆ. ಇನ್ನು ಸ್ವತಃ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಖುದ್ದು ಮಾಧ್ಯಮಗಳ ಮುಂದೆ ಬಂದು ಬದಲಾ
ಇಂದು ದುಬೈ ಏರ್ ಶೋನಲ್ಲಿ ನಡೆದ ವೈಮಾನಿಕ ಪ್ರದರ್ಶನದ ಸಮಯದಲ್ಲಿ IAF ತೇಜಸ್ ವಿಮಾನ ಅಪಘಾತಕ್ಕೀಡಾಯಿತು. ಅಪಘಾತದಲ್ಲಿ ಪೈಲಟ್ ತೀವ್ರ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು IAF ಹೇಳಿದೆ. ಪೈಲಟ್ನ ಸಾವಿಗೆ IAF ತೀವ್ರವಾಗಿ ವಿಷಾದ
ಚಳಿಗಾಲದಲ್ಲಿ ಆರೋಗ್ಯವಾಗಿರುವುದು ಬಹಳ ಮುಖ್ಯ. ಇಲ್ಲದಿದ್ದರೆ, ರೋಗಗಳು ಒಂದಾದ ಮೇಲೆ ಒಂದರಂತೆ ದಾಳಿ ಮಾಡುತ್ತವೆ. ನೀವು ಕೂಡ ಚಳಿಗಾಲದಲ್ಲಿ ಆರೋಗ್ಯವಾಗಿರಬೇಕು ಎಂದು ಬಯಸುವುದಾದರೆ, ನಿಮ್ಮ ನಿಯಮಿತ ಅಭ್ಯಾಸಗಳಲ್ಲಿ ಅದರಲ್ಲ
ವಿಜಯಪುರ ಜಿಲ್ಲಾ ಪೊಲೀಸರು 6 ತಿಂಗಳ ಹಿಂದೆ ಸಿಂದಗಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಕೂಲಿ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಯಾವು
ಬೆಂಗಳೂರು ನಾರ್ತ್ ಯೂನಿವರ್ಸಿಟಿ 2025ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಸಹಾಯಕ ಗ್ರಂಥಪಾಲಕ ಮತ್ತು ದೈಹಿಕ ನಿರ್ದೇಶಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ, ಎಂಪಿಇಡಿ/ಪಿಜಿ, ಎಂ.ಎಲ್.ಐ.ಎಸ್.ಸಿ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತದೆ. ಇದೀಗ ಬೆಂಗಳೂರಿನ ಉಬರ್ ಚಾಲಕನೊಬ್ಬನು ತಮ್ಮ ಕೆಲಸದ ನಡುವೆ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮುಂಬೈ ಮಹಿಳೆಗೆ ಸ್ಯಾಂಡ್ವಿಚ್ ತ
ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಹಿನ್ನೆಲೆ, ಇತ್ತ ಕೊಪ್ಪಳ ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಶುರುವಾಗಿದೆ. ಹಾಲಿ ಸಚಿವ ಶಿವರಾಜ್ ತಂಗಡಗಿ, ಸಿದ್ದರಾಮಯ್ಯ ಆಪ್ತ ರಾಘವೇಂದ್ರ ಹಿಟ್ನಾಳ್ ಮತ್ತು ಸಿ
Four labour codes replace old 29 labour laws in India: ಕಾರ್ಮಿಕ ಕ್ಷೇತ್ರದಲ್ಲಿ ಸರ್ಕಾರ ಗಮನಾರ್ಹ ಸುಧಾರಣೆ ತಂದಿದೆ. ಹಳೆಯ ಹಾಗೂ ಅಪ್ರಸ್ತುತವೆನಿಸುವ 29 ಕಾರ್ಮಿಕ ಕಾನೂನುಗಳನ್ನು ಕೈಬಿಡಲಾಗಿದೆ. ಇವುಗಳ ಬದಲಿಗೆ 4 ಹೊಸ ಕಾರ್ಮಿಕ ಸಂಹಿತೆಗಳನ್ನು ಇಂದಿನಿಂದ
Dubai Air Show 2025: ದುಬೈ ವಾಯು ಪ್ರದರ್ಶನದಲ್ಲಿ ಭಾರತೀಯ ವಾಯುಪಡೆಯ ತೇಜಸ್ ಜೆಟ್ ಪತನವಾಗಿದೆ. ಭಾರತೀಯ ಯುದ್ಧವಿಮಾನ ಬೆಂಕಿಯ ಉಂಡೆಯಾಗಿ ಸ್ಫೋಟವಾಗಿದೆ. ಈ ಘಟನೆಯನ್ನು ಕ್ಯಾಮೆರಾದಲ್ಲಿಯೂ ಸೆರೆಹಿಡಿಯಲಾಗಿದೆ ಮತ್ತು ಈಗ ವೀಡಿಯೊ ವೈರಲ್
ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಬಣದ ನಡುವೆ ರಾಜಕೀಯ ತಿಕ್ಕಾಟ ಆರಂಭವಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರೋ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಇದೆಲ್ಲ ಬಿಜ
ಸ್ನೇಹಿತನ ಮದುವೆಗೆಂದು ಬಂದಿದ್ದ ಯುವಕ ದುರಂತ ಸಾವು ಕಂಡಿದ್ದಾನೆ. ಗೆಳೆಯನ ಮದುವೆಗೆಂದು ತೇಜಸ್ ಗೌಡ ಜರ್ಮನಿಂದ ಮೂರು ದಿನಗಳ ಹಿಂದೆ ಹೂಟ್ಟೂರಿನ ನೆಲಮಂಗಲಕ್ಕೆ ಬಂದಿದ್ದ. ರಿಸೆಪ್ಷನ್ ಮುಗಿಸಿ ಬೈಕ್ನಲ್ಲಿ ತೆರಳುವ ವೇಳೆ ಈ ಘ
ಶರತ್ ಶಿಡ್ಲಘಟ್ಟ ನಿರ್ದೇಶನ ಮಾಡುತ್ತಿರುವ ‘ರುಧ’ ಸಿನಿಮಾಗೆ ಪುಟ್ಟರಾಜು ಅವರು ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಅನು ಪ್ರಭಾಕರ್ ಹಾಗೂ ರಘು ಮುಖರ್ಜಿ ಬಂದು ಕ್ಲ್ಯಾಪ್ ಮಾಡಿದರು. ವರಲಕ್ಷೀ, ಮಾನಸ
ಬ್ಯಾಂಕ್ ಆಫ್ ಇಂಡಿಯಾ 115 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 30ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಉತ್ತಮ ಸಂಬಳ ನೀಡುತ್ತಿದ್ದು, ಲಿಖಿತ ಪರೀಕ್
ನೆಲಮಂಗಲದಲ್ಲಿ ಫ್ಲೆಕ್ಸ್ ಬ್ಯಾನರ್ಗಳ ಹಾವಳಿ ಮತ್ತೊಂದು ಜೀವ ಬಲಿ ಪಡೆದಿದೆ. ಬೈಕ್ನಲ್ಲಿ ತೆರಳುತ್ತಿದ್ದಾಗ ಫ್ಲೆಕ್ಸ್ ತಗುಲಿ ರಸ್ತೆಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ನಗರಸಭೆಯ ನಿರ್ಲಕ್ಷ್ಯ
Who is Immadi Ravi: ಕೆಲ ದಿನಗಳ ಹಿಂದೆಯಷ್ಟೆ ಸೈಬರಾಬಾದ್ ಪೊಲೀಸರು ಇಮ್ಮಡಿ ರವಿ ಹೆಸರಿನ ವ್ಯಕ್ತಿಯನ್ನು ಬಂಧಿಸಿದರು. ಈತನ ಬಂಧನದಿಂದ ತೆಲುಗು ಚಿತ್ರರಂಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿತ್ತು. ಈತನೊಬ್ಬನಿಂದ ಚಿತ್ರರಂಗಕ್ಕೆ 3700 ಕೋಟಿ ರ
ಕೋಳಿ ದರ ಏರುತ್ತಿದ್ದರೂ, ವಿಜಯನಗರಂನ ರಾಜಂನಲ್ಲಿರುವ ಚಿಕನ್ ಅಂಗಡಿಯ ಮಾಲೀಕ ನವೀನ್, 1 ರೂಪಾಯಿ ನೋಟಿಗೆ ಅರ್ಧ ಕೆಜಿ ಕೋಳಿ ನೀಡುವ ವೈರಲ್ ಆಫರ್ ನೀಡಿದ್ದಾರೆ. ಹಳೆಯ ನೋಟುಗಳನ್ನು ಸಂಗ್ರಹಿಸಿ ಕಲಾ ಕರಕುಶಲ ವಸ್ತುಗಳನ್ನು ತಯಾರಿಸ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಸ್ಐಆರ್ ಸ್ಥಗಿತಗೊಳಿಸಬೇಕೆಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ. SIR ಭಾರತದ ಪ್ರಜಾಪ
ಒಗಟಿನ ಪ್ರಶ್ನೆಯನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಕೆಲವು ಪ್ರಶ್ನೆಗಳು ಟ್ರಿಕ್ಕಿಯಾಗಿದ್ದು ಉತ್ತರ ಕಂಡುಕೊಳ್ಳಲು ಕಷ್ಟವಾಗುತ್ತದೆ. ಕೆಲವರು ಕ್ಷಣಾರ್ಧದಲ್ಲಿಯೇ ಉತ್ತರ ಕಂಡುಕೊಳ್ಳುತ್ತಾರೆ. ಈ ಪ್ರಶ್ನೆಯಲ್ಲಿ ಹೇ
ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ನಲ್ಲಿ ತೀವ್ರ ಪೈಪೋಟಿ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತರ ನಡುವೆ ಈ ಸ್ಥಾನಕ್ಕಾಗಿ
EPF rules, salary limit to be raised to Rs 25,000: ಇಪಿಎಫ್ ಸ್ಕೀಮ್ಗೆ ಅರ್ಹತೆ ಪಡೆಯಲು ನಿಗದಿಪಡಿಸಲಾದ 15,000 ರೂ ವೇತನ ಮಿತಿಯನ್ನು ಹೆಚ್ಚಿಸುವ ಪ್ರಸ್ತಾಪ ಸರ್ಕಾರದ ಮುಂದಿದೆ. ಈ ಮಿತಿಯನ್ನು 25,000 ರೂಗೆ ಏರಿಸುವ ಸಾಧ್ಯತೆ ಇದೆ. ಅಂದರೆ, 25,000 ರೂ ಹಾಗೂ ಅದಕ್ಕಿಂತ
ಕಲಬುರಗಿಯ ಕಲ್ಲಹಂಗರಗಾ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 17 ವರ್ಷದ ವಿಕಲಚೇತನ ಮಗಳನ್ನು ತಂದೆ ಕೊಲೆ ಮಾಡಿ, ಬಳಿಕ ಅದನ್ನು ಆತ್ಮಹತ್ಯೆಯಂತೆ ಬಿಂಬಿಸಲು ಹೋಗಿ ಕೊನೆಗೆ ಪೊಲೀಸರ ಅತಿಥಿ ಆಗಿರುವಂತಹ ಘಟನೆ ನಡೆದಿದೆ. ಸ
74ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಮೆಕ್ಸಿಕೋದ ಫಾತಿಮಾ ಬೋಷ್ ವಿಜೇತರಾಗಿದ್ದಾರೆ. ಗಾಯ ಮತ್ತು ವಿವಾದಗಳ ನಡುವೆಯೂ ಅವರು ಕಿರೀಟ ಗೆದ್ದಿದ್ದಾರೆ. ಭಾರತವನ್ನು ಪ್ರತಿನಿಧಿಸಿದ್ದ ಮಾಣಿಕಾ ವಿಶ್ವಕರ್ಮ ಟಾಪ್ 12 ಹಂತಕ್ಕೆ ತಲುಪ
ಋತುಚಕ್ರ ಅಥವಾ ಮುಟ್ಟಿನ ಸಮಯದಲ್ಲಿ, ಮಹಿಳೆಯರು ತೀವ್ರ ಹೊಟ್ಟೆ ನೋವು, ಕಾಲು ಮತ್ತು ಕೈ ನೋವು ಮತ್ತು ಇತರ ಸಮಸ್ಯೆಗಳಿಂದ ಬಳಲುವುದು ಸಹಜ. ಇಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಲು ಮತ್ತು ಶಕ್ತಿಯನ್ನು ಹೆಚ್ಚಿಸುಕೊಳ್ಳಲು ಆಹಾರದ ಮ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ (Congress Government) ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ಅಧಿಕಾರ ಹಂಚಿಕೆಯ ಜಟಾಪಟಿ ನಡೆದಿದ್ದು, ಡಿಕೆ ಶಿವಕುಮಾರ್ ಬಣದ ಕೆಲ ಸಚಿವರು, ಶಾಸಕರು ಹೈಕಮಾಂಡ್ ನಾಯಕರ ಭೇಟಿಗೆ ದೆಹಲ
ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್.ಪಿ. ಕಚೇರಿಯಲ್ಲಿ ದೂರು ದಾಖಲಾಗಿದೆ. ಬಿಗ್ ಬಾಸ್ ನಿರೂಪಣೆ ಮಾಡುವಾಗ ರಕ್ಷಿತಾ ಶೆಟ್ಟಿ ಮೇಲೆ ಸುದೀಪ್ ಗರಂ ಆಗಿದ್ದಕ್ಕೆ ದೂರು ನೀಡಲಾಗಿದೆ. ಸಾಮಾಜಿಕ ಹೋರಾಟಗಾರ್ತಿ
Market not safe now, says Ashwath Damodaran: ಷೇರು ಮಾರುಕಟ್ಟೆ ಕುಸಿಯುತ್ತಿದೆ. ಅದರೊಂದಿಗೆ ಜೋಡಿತವಾಗಿರುವ ಹೂಡಿಕೆಗಳೂ ಅಸುರಕ್ಷಿತ ಎನಿಸಿವೆ ಎಂದು ಅಶ್ವಥ್ ದಾಮೋದರನ್ ಹೇಳಿದ್ದಾರೆ. ಅಮೆರಿಕದ ಮಾರ್ಕೆಟ್ ವ್ಯಾಲ್ಯುಯೇಶನ್ ಎಕ್ಸ್ಪರ್ಟ್ ಆಗಿರುವ ದ
ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರಾಬರಿ ಪ್ರಕರಣದಲ್ಲಿ, ಪೊಲೀಸರು 5.30 ಕೋಟಿ ರೂ. ಹಣವನ್ನು ಆಂಧ್ರದಲ್ಲಿ ವಶಪಡಿಸಿಕೊಂಡಿದ್ದಾರೆ. ಗೋವಿಂದಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ಮತ್ತು ಮಾಜಿ ಸಿಎಂಎಸ್ ಉದ್ಯೋಗಿ ಜೇವಿಯರ್ ಈ
ಕರ್ನಾಟಕ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದೆ. ಹೌದು...ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನುಡುವೆ ಅಂತರ್ಯುದ್ಧ ತೀವ್ರವಾಗಿದೆ. ನಾಯಕತ್ವ ಬದಲಾವಣೆಗೆ ಡಿಕ
ಪಾಕಿಸ್ತಾನದ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫೈಸಲಾಬಾದ್ ಜಿಲ್ಲೆಯ ಮಲಿಕ್ಪುರದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ
ಕರ್ನಾಟಕ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ದೆಹಲಿಗೆ ತೆರಳಿದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಮಾಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಡಿ.ಕೆ. ಸುರೇಶ್ ಸೇರಿದಂತೆ ಹಲವು ನಾಯಕರು ಭೇಟಿ ನೀಡಿದ್ದಾರೆ.
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಡಿನ್ನರ್ ಮೀಟಿಂಗ್ನಲ್ಲಿ, ಸಿಎಂ ಸಿದ್ದರಾಮಯ್ಯ ಆಪ್ತ ಬಣವು ಪಕ್ಷದೊಳಗಿನ ಗೊಂದಲ, ಗುಂಪುಗಾರಿಕೆ ಕುರಿತು ಚರ್ಚಿಸಿದೆ. ದೆಹಲಿಗೆ ಹೋಗುವುದರ ಬದಲು ಹೈಕಮಾಂಡ್ ನಾಯಕರನ್ನೇ ರಾಜ್ಯಕ್ಕೆ ಕ
Akkineni Nagarjuna: ನಟ ನಾಗಾರ್ಜುನಗೆ ತೆಲಂಗಾಣ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಈಗಾಗಲೇ ನಾಗಾರ್ಜುನಗೆ ಸೇರಿದ ಕಲ್ಯಾಣ ಮಂಟಪವನ್ನು ನೆಲಸಮ ಮಾಡಿದೆ. ಇದೀಗ ನಾಗಾರ್ಜುನ ಒಡೆತನದ ಅನ್ನಪೂರ್ಣ ಸ್ಟುಡಿಯೋಗೆ ನೊಟೀಸ್ ಜಾರಿ ಮಾಡಿದೆ. ಅ
ಕರಾವಳಿ ಗಂಡು ಕಲೆ ಯಕ್ಷಗಾನ ಎಂದರೇನೇ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಯಕ್ಷಗಾನ ಕಲಾವಿದರ ತಮಾಷೆಭರಿತ ಮಾತುಕತೆಯ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಆಟ ನೋಡಲು ವಿಶೇಷ ಅತಿಥಿ ರಂಗಸ್ಥ
ವಿಚ್ಛೇದಿತ ಮಹಿಳೆಯರನ್ನು ಮರುಮದುವೆಯಾಗುವುದಾಗಿ ವಂಚಿಸಿದ್ದ ಪ್ರಕರಣದ ಆರೋಪಿ ಸಿ.ಎಂ. ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಫೇಸ್ಬುಕ್ ಮೂಲಕ ಪರಿಚಯವಾಗಿ, ಹಣ ಹಾಗೂ ಲೈಂಗಿಕ ಶೋಷಣೆ ಮಾಡಿದ ಆರೋಪ ಎದುರಿಸುತ್ತಿದ್ದ ಈತನ
ಮಾರ್ಗಶಿರ ಮಾಸವು ಭಗವಾನ್ ಶ್ರೀಕೃಷ್ಣ ಮತ್ತು ಲಕ್ಷ್ಮೀದೇವಿಗೆ ಪ್ರಿಯವಾದ ಮಾಸ. ಬ್ರಾಹ್ಮೀ ಮುಹೂರ್ತದಲ್ಲಿ ವಿಷ್ಣುವಿನ ಆರಾಧನೆ, ಅನ್ನದಾನ, ಶಂಖ ಪೂಜೆ, ತೀರ್ಥಸ್ನಾನದಂತಹ ಆಚರಣೆಗಳಿಂದ ಆರೋಗ್ಯ, ಐಶ್ವರ್ಯ ವೃದ್ಧಿಯಾಗಿ ಸಕಲ ದೋ
ಅರಣ್ಯಾಧಿಕಾರಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ(Murder) ಮಾಡಿ ಹೂತುಹಾಕಿರುವ ಘಟನೆ ಗುಜರಾತ್ನ ಭಾವನಗರದಲ್ಲಿ ನಡೆದಿದೆ. ಆತ ಕಳೆದ ನಾಲ್ಕು ವರ್ಷಗಳಿಂದ ತನ್ನ ಸಹೋದ್ಯೋಗಿ ಜತೆ ಅಕ್ರಮ ಸಂಬಂಧ ಹೊಂದಿದ್ದ, ಕುಟು
Shubman Gill out: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ನವೆಂಬರ್ 22 ರಿಂದ ಗುವಾಹಟಿಯಲ್ಲಿ ನಡೆಯಲಿದೆ. ಇದಕ್ಕೂ ಒಂದು ದಿನ ಮೊದಲು, ನಾಯಕ ಶುಭ್ಮನ್ ಗಿಲ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ, ಇದನ್ನು ಬಿಸಿಸಿಐ ಅಧಿಕ
ರೆಸೋನೆನ್ಸ್ ಕನ್ಸಲ್ಟೆನ್ಸಿ 2025-26ರ ವಿಶ್ವದ ಅತ್ಯುತ್ತಮ ನಗರಗಳ ಪಟ್ಟಿಯನ್ನು ಪ್ರಕಟಿಸಿದ್ದು, ಬೆಂಗಳೂರು ಟಾಪ್ 30 ನಗರಗಳಲ್ಲಿ 29ನೇ ಸ್ಥಾನ ಗಳಿಸಿದೆ. ಇದು ನಗರಕ್ಕೆ ದೊರೆತ ದೊಡ್ಡ ಗೌರವವಾಗಿದೆ. ತಂತ್ರಜ್ಞಾನ, ಪರಿಸರ, ಆಹಾರ ಸಂಸ್
ಉಡುಪಿಯ ಮಲ್ಪೆಯಲ್ಲಿ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಬಂಧಿಸಲಾಗಿದೆ. ಕೊಚ್ಚಿನ್ ಶಿಪ್ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ರೋಹಿತ್ ಮತ್ತು ಸಂತ್ರಿ, ಒಂದೂವರೆ ವರ್ಷಗಳಿಂದ
7 different types of mutual funds: ಮ್ಯುಚುವಲ್ ಫಂಡ್ಗಳು ಭಾರತದಲ್ಲಿ ಜನಪ್ರಿಯ ಮತ್ತು ನೆಚ್ಚಿನ ಹೂಡಿಕೆಸ್ಥಳಗಳಾಗಿವೆ. ಕೋಟ್ಯಂತರ ಜನರು ಇದರಲ್ಲಿ ಹೂಡಿಕೆ ಮಾಡುತ್ತಾರೆ. ಭಾರತದಲ್ಲಿ 2,500ಕ್ಕೂ ಅಧಿಕ ಮ್ಯೂಚುವಲ್ ಫಂಡ್ ಸ್ಕೀಮ್ಗಳಿದ್ದು ಅವುಗಳ
ಶಿವಮೊಗ್ಗದಲ್ಲಿ ಪಾತ್ರೆ ವ್ಯಾಪಾರಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಅನಿರೀಕ್ಷಿತ ತಿರುವು ಸಿಕ್ಕಿದೆ. ಆರಂಭದಲ್ಲಿ ಇದನ್ನು ಕೋಮು ಘಟನೆ ಎಂದು ಭಾವಿಸಲಾಗಿತ್ತಾದರೂ ತನಿಖೆ ವೇಳೆ ಹಲ್ಲೆಕೋರರ ಗ್ಯಾಂಗ್ನಲ್ಲಿ ಹಿಂದೂಗಳು ಕೂಡ
Jr NTR-Rajinikanth-Kamal Haasan: ರಜನೀಕಾಂತ್ ಮತ್ತು ಕಮಲ್ ಹಾಸನ್ ಇತ್ತೀಚೆಗಷ್ಟೆ ಹೊಸ ಸಿನಿಮಾ ಘೋಷಿಸಿದ್ದಾರೆ. ಕಮಲ್ ಹಾಸನ್ ನಿರ್ಮಾಣ ಮಾಡಲಿರುವ ಸಿನಿಮಾನಲ್ಲಿ ರಜನೀಕಾಂತ್ ನಟಿಸಲಿದ್ದಾರೆ. ಆದರೆ ಈ ಸಿನಿಮಾದಿಂದಾಗಿ ಜೂ ಎನ್ಟಿಆರ್ ಅವರ ಹೊಸ
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಹೊಸ ಸೀಸನ್ ಆರಂಭ ಆಗಿದೆ. ಈ ವೇದಿಕೆ ಮೇಲೆ ಆಡಿಷನ್ ಮಾಡಿದ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಅವರಲ್ಲಿ ಏಳು ವರ್ಷದ ಬಾಲಕ ಕೂಡ ಇದ್ದ. ಅವನ ಡ್ಯಾನ್ಸ್ ನೋಡಿ ಅನೇಕರು ಶಾಕ್ ಆಗಿದ್ದಾರೆ. ಅದಕ್ಕ
ಅನೇಕರಿಗೆ ಸಾಲದ ಹೊರೆ ಕಾಡುತ್ತದೆ. ಇದು ಮಾನಸಿಕವಾಗಿ ಖಿನ್ನತೆಗೆ ಒಳಗಾಗುವಂತೆ ಮಾಡುತ್ತದೆ. ಈ ಸಮಸ್ಯೆಗೆ ಪರಿಹಾರವಾಗಿ, ಬುಧವಾರದಂದು ಗಣೇಶನನ್ನು ಪೂಜಿಸಿ ವಿಶೇಷ ಮಂತ್ರಗಳನ್ನು ಪಠಿಸುವುದರಿಂದ ಸಾಲದಿಂದ ಮುಕ್ತಿ ಪಡೆಯಬಹುದ
ಬೆಂಗಳೂರಿನಲ್ಲಿ ನಡೆದ 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ಮಾತ್ರವಲ್ಲದೆ CMS ಸಂಸ್ಥೆಯ ಮಾಜಿ ಉದ್ಯೋಗಿ ಕೂಡ ದರೋಡೆಯ ಹಿಂದಿನ ಪ್ರಮುಖ ರೂವಾರಿ ಎಂದು ಪೊಲೀಸ
ಕಮಲ್ ಹಾಸನ್ ಅವರ ಬಹುನಿರೀಕ್ಷಿತ ‘ಮರುಧನಾಯಗಂ’ ಸಿನಿಮಾ 1996ರಲ್ಲಿ ಶುರುವಾಗಿ ಹಣಕಾಸಿನ ಕಾರಣಗಳಿಂದ ಸ್ಥಗಿತಗೊಂಡಿತ್ತು. ಕ್ವೀನ್ ಎಲಿಜಬೆತ್ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ಲಾಂಚ್ ಆಗಿದ್ದ ಈ ಪ್ಯಾನ್ ಇಂಡಿಯಾ ಚಿತ್ರದಲ್ಲಿ ವ
ಪುಟಾಣಿಗಳು ಏನು ಮಾಡಿದ್ರು ಚಂದನೇ. ಈ ಮುದ್ದು ಮಕ್ಕಳ ಆಟ ತುಂಟಾಟ ಹಾಗೂ ಮುಗ್ಧತೆ ಕೆಲಸವನ್ನು ಕಂಡಾಗ ಅಪ್ಪಿ ಮುದ್ದಾಡಬೇಕು ಎಂದೆನಿಸುವುದು ಸಹಜ. ಆದರೆ ಇಲ್ಲೊಂದು ಪುಟಾಣಿ ಸೊಳ್ಳೆ ಹೊಡೆಯುತ್ತಾ ಸಖತ್ ಎಂಜಾಯ್ ಮಾಡ್ತಿದೆ. ಈ ಮುದ
Alia Bhatt and Kapoor family: ಕಪೂರ್ ಕುಟುಂಬದ ನಾಲ್ಕನೇ ತಲೆಮಾರಾದ ರಣ್ಬೀರ್ ಕಪೂರ್, ಕರೀನಾ ಕಪೂರ್ ಇನ್ನಿತರೆಯವರುಗಳು ಚಿತ್ರರಂಗದಲ್ಲಿ ಸ್ಟಾರ್ಗಳಾಗಿ ಮಿಂಚುತ್ತಿದ್ದಾರೆ. ಕಪೂರ್ ಕುಟುಂಬ ಬಾಲಿವುಡ್ನ ಬಲು ದೊಡ್ಡ ಕುಟುಂಬ. ಆದರೆ ಈ ಕಪ
Bullion Market 2025 November 21st: ಇಂದು ಶುಕ್ರವಾರ ಚಿನ್ನದ ಬೆಲೆ ತುಸು ಏರಿದರೆ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಆಭರಣ ಚಿನ್ನದ ಬೆಲೆ 11,390 ರೂನಿಂದ 11,410 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,448 ರೂಗೆ ಹೆಚ್ಚಿದೆ. ಬೆಳ್ಳಿ ಬೆಲೆ ಮುಂಬೈ, ಬೆ
ದೆಹಲಿಯ ಕೆಂಪುಕೋಟೆ ಬಳಿ ನವೆಂಬರ್ 10ರಂದು ನಿಗೂಢ ಸ್ಫೋಟ ಸಂಭವಿಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಡಾ. ಮುಜಮ್ಮಿಲ್, ಆದಿಲ್, ಡಾ. ಶಾಹೀನ್ ಮತ್ತು ಇರ್ಫಾನ್ನನ್ನು ಬಂಧಿಸಲಾಗಿತ್ತು. ಡಾ. ಮುಜಮ್ಮಿಲ್ ಶಕೀಲ್ ಗನೈ ಮೊಬೈಲ್ನಿಂದಲೇ
ಮಂದಾರ್ತಿ ಯಕ್ಷಗಾನ ಮೇಳದ ಕಲಾವಿದ ಈಶ್ವರ ಗೌಡ, ಮಹಿಷಾಸುರ ಪಾತ್ರ ನಿರ್ವಹಿಸಿ ಚೌಕಿಗೆ ಬಂದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುಂದಾಪುರದ ಸೌಡದಲ್ಲಿ ನಡೆದ ಈ ದುರಂತ ಯಕ್ಷಗಾನ ಲೋಕಕ್ಕೆ ಆಘಾತ ತಂದಿದೆ. ಮಹಿಷಾಸುರ ಪಾತ್ರ ಮ
ದೈನಂದಿನ ಪೂಜೆಗೆ ಬೆಳಗ್ಗೆ ಅಥವಾ ಸಂಧ್ಯಾ ಕಾಲ ಯಾವುದು ಉತ್ತಮ ಎಂಬ ಪ್ರಶ್ನೆಗೆ ಡಾ. ಬಸವರಾಜ್ ಗುರೂಜಿ ಉತ್ತರ ನೀಡಿದ್ದಾರೆ . ಬ್ರಾಹ್ಮೀ ಮುಹೂರ್ತ ಮತ್ತು ಗೋದೋಳಿ ಮುಹೂರ್ತ ಎರಡಕ್ಕೂ ಸಮಾನ ಪ್ರಾಮುಖ್ಯತೆ ಇದೆ. ಕೇವಲ ಸಮಯಕ್ಕಿಂತ
ಕಲಬುರಗಿಯ ಬಿಜೆಪಿ ಮುಖಂಡ, ರೌಡಿಶೀಟರ್ ಮಣಿಕಂಠ ರಾಠೋಡ್ನನ್ನು ಕೊಲೆ ಯತ್ನ ಆರೋಪದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ನ್ಯಾಯಾಲಯದ ಆದೇಶದ ಮೇರೆಗೆ ರಾಠೋಡ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿ
ಇಸ್ರೇಲ್ ರಕ್ಷಣಾ ಪಡೆಗಳು ಗಾಜಾಪಟ್ಟಿಯಲ್ಲಿ ಒಂದು ಹಮಾಸ್ ಸುರಂಗ ಅಡಗುದಾಣವನ್ನು ಪತ್ತೆ ಹಚ್ಚಿದ್ದಾರೆ. ಇತ್ತೀಚೆಗೆ ಭಯೋತ್ಪಾದಕ ಗುಂಪು ಲೆಫ್ಟಿನೆಂಟ್ ಹದರ್ ಗೋಲ್ಡಿನ್ ಅವರ ದೇಹವನ್ನು ಹಿಡಿದಿಟ್ಟುಕೊಂಡಿತ್ತು. 2024 ರ ಇಸ್ರೇ
ರಾಜಕಾರಣ ನಿಂತ ನೀರಲ್ಲ, ಚಲನಶೀಲ ಪ್ರಕ್ರಿಯೆ ಎಂದು ಕೆಎನ್ ರಾಜಣ್ಣ ಬಣ್ಣಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಏಕೈಕ ಉಪಮುಖ್ಯಮಂತ್ರಿಯಾಗಿ ಮುಂದುವರಿಯುವ ಕುರಿತು ಎಐಸಿಸಿ ನಿರ್ಧಾರ ಆಗಿತ್ತು ಎಂದಿ ಅ
ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್ ಇಲ್ಯೂಷನ್ ಹಾಗೂ ಒಗಟಿನ ಆಟಗಳು ಬಿಡಿಸುವುದರಲ್ಲಿ ಇರುವ ಖುಷಿಯೇ ಬೇರೆ. ಟ್ರಿಕ್ಕಿ ಹಾಗೂ ಮೆದುಳಿಗೆ ಕೈ ಹಾಕುವ ಬಹಳ ಕಷ್ಟಕರವಾದ ಆಪ್ಟಿಕಲ್ ಇಲ್ಯೂಷನ್ ಚಿತ್ರವೊಂದು ವೈರ
ಸಂಸತ್ ಚಳಿಗಾಲದ ಅಧಿವೇಶನ(Parliament Winter Session) ಡಿಸೆಂಬರ್ 1ರಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲ ಸುಸೂತ್ರವಾಗಿ ನಡೆಯುವಂತೆ ಎಲ್ಲಾ ಪಕ್ಷಗಳಲ್
ಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಮೊದಲ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೂರು ದಿನಗಳ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದಾರೆ. ವಸುಧೈವ ಕುಟುಂಬಕಂ ಮತ್ತು ಒಂದು ಭೂಮಿ, ಒಂದು ಕುಟುಂಬ
ಶಿಕ್ಷಣ, ಮನರಂಜನೆ, ರಾಜಕೀಯ ಚಟುವಟಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡುತ್ತಾ ಸಮೂಹ ಸಂವಹನದ ಪ್ರಬಲ ಮಾಧ್ಯಮವಾಗಿ ಬೆಳೆದು ನಿಂತಿರುವ ದೂರದರ್ಶನ, ಇಂಟರ್ನೆಟ್, ಸ್ಮಾರ್ಟ್ಫೋನ್ಗಳ ಈ ಡಿಜಿಟಲ್ ಯುಗದಲ್ಲೂ ತನ್
ಬೆಂಗಳೂರಿನ ಟ್ರಾಫಿಕ್ ನಿಯಂತ್ರಣಕ್ಕಾಗಿ ನಿರ್ಮಾಣ ಮಾಡಲು ಹೊರಟಿದ್ದ ಟನಲ್ ರಸ್ತೆಗೆ ಸಾಲು ಸಾಲು ವಿರೋಧ ವ್ಯಕ್ತವಾಗಿತ್ತು. ಇತ್ತ ಇದೇ ವಿಚಾರ ಮುಂದಿಟ್ಟುಕೊಂಡು ವಿಪಕ್ಷ ನಾಯಕರು ಕೂಡ ಲಾಲ್ ಬಾಗ್, ಸ್ಯಾಂಕಿ ಕೆರೆಯಲ್ಲಿ ಪ್ರತ
ರೈಲಿನಲ್ಲಿ ಹಿಂದಿ(Hindi) ಭಾಷೆಯಲ್ಲಿ ಮಾತನಾಡಿದ್ದಕ್ಕೆ ವಿದ್ಯಾರ್ಥಿಯನ್ನು ಜನರು ಥಳಿಸಿರುವ ಘಟನೆ ಮಹಾರಾಷ್ಟ್ರದ ಕಲ್ಯಾಣ್ನಲ್ಲಿ ನಡೆದಿದೆ. ಆದರೆ ಆಘಾತಕಾರಿ ಘಟನೆ ಏನೆಂದರೆ ವಿದ್ಯಾರ್ಥಿ ಅವಮಾನ ತಾಳಲಾರದೆ ಆತ್ಮಹತ್ಯೆಗೆ ಶ
India vs South Africa second test pitch report: ಗುವಾಹಟಿಯಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದ ಪಿಚ್ ಕೋಲ್ಕತ್ತಾಕ್ಕಿಂತ ಬ್ಯಾಟಿಂಗ್ಗೆ ಹೆಚ್ಚು ಅನುಕೂಲಕರವಾಗಿರಬಹುದು. ದಕ್ಷಿಣ ಆಫ್ರಿಕಾದ ಬೌಲಿಂಗ್ ಕೋಚ್ ಪಿಯೆಟ್ ಬೋಥಾ ಪಿಚ್ ಅನ್ನು ಪರಿಶೀಲಿ
Bigg Boss: ಬಿಗ್ ಬಾಸ್ ಕನ್ನಡ 12ರಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ನಡುವಿನ ಜಗಳ ತೀವ್ರಗೊಂಡಿದೆ. ಗಿಲ್ಲಿ ಅಶ್ವಿನಿಯವರ 'ವೀಕೆಂಡ್ ವರ್ತನೆ'ಯನ್ನು ಮಿಮಿಕ್ರಿ ಮಾಡಿ ಗಮನ ಸೆಳೆದಿದ್ದಾರೆ. ಅಶ್ವಿನಿ ವಾರದ ದಿನ ಏಕವಚನದಲ್ಲಿ ಮಾತನಾಡಿ, ಕ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಅಶ್ವಿನಿ ಗೌಡ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ಅನೇಕ ಬಾರಿ ಟ್ರೋಲ್ ಕೂಡ ಆದರು. ಅವರು ಈಗ ಅಶ್ವಿನಿಗೆ ಕಾಲೆಳೆದಿದ್ದಾರೆ. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆ
ನ್ಯೂಯಾರ್ಕ್ ನಗರದ ಮೇಯರ್ ಆಗಿ ಆಯ್ಕೆಯಾಗಿರುವ ಭಾರತ ಮೂಲದ ಜೋಹ್ರಾನ್ ಮಮ್ದಾನಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಹಲವು ಭಿನ್ನಾಭಿಪ್ರಾಯಗಳನ್ನು ಹೊಂದಿದ್ದರೂ, ನ್ಯೂಯಾರ್ಕ್ ನಿವಾಸಿಗಳಿಗೆ ಪ್ರಯೋಜನವಾಗುವ ಯಾವುದೇ
ಐದು ವರ್ಷ ಅಧಿಕಾರ ಕೊಟ್ಟಿದ್ದಾರೆ, ಸಿಎಂ ಆಗಿರುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಯೊಂದಿಗೆ ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ನೀಡಿದ ಮಾರ್ಮಿಕ

22 C