SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಅಪಘಾತ: ಒಂದೇ ದಿನ 8 ಜನ ಬಲಿ, ಹಲವರಿಗೆ ಗಾಯ

ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ಏರುತ್ತಲೇ ಇದೆ. ಸಂಚಾರಿ ಪೊಲೀಸರು ಅಪಘಾತ ತಡೆಗೆ ಎಷ್ಟೇ ಕಟ್ಟುನಿಟ್ಟಿನ ನಿಯಮಗಳನ್ನು ತಂದರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಇದಕ್ಕೆ ಪೂರಕವೆಂಬಂತೆ ಇಂದು (ಫೆಬ್ರವರಿ 08) ಒಂದೇ ದಿನ ಬೀದರ್

8 Feb 2026 8:42 pm
ಕಟ್ಟಪ್ಪನ ಜೀವನದ ಕಹಿ: ಜೀವಂತ ಶವವಾಗಿರೊ ಪತ್ನಿ, ಆದರೂ ಮರೆತಿಲ್ಲ ನಗು

Kattappa life: ಕನ್ನಡಿಗರ ಪಾಲಿಗೆ ಸತ್ಯರಾಜ್ ಅಪ್ಪಟ ವಿಲನ್. ನಟನಾಗಿರುವ ಜೊತೆಗೆ ಮಾಜಿ ರಾಜಕಾರಣಿಯೂ ಆಗಿರುವ ಸತ್ಯರಾಜ್, ಕನ್ನಡಿಗರ ವಿರುದ್ಧ ಕಟು ಪದಗಳಲ್ಲಿ ಈ ಹಿಂದೆಲ್ಲ ಮಾತನಾಡಿದ್ದಿದೆ. ಆದರೆ ‘ಬಾಹುಬಲಿ’ ಬಿಡುಗಡೆ ಸಂದರ್ಭದಲ್ಲ

8 Feb 2026 8:16 pm
U19 World Cup 2026: ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ

U19 World Cup 2026: ಫೆಬ್ರವರಿ 6 ರಂದು ಆಯುಷ್ ಮ್ಹಾತ್ರೆ ನಾಯಕತ್ವದ ಭಾರತ ಯುವ ತಂಡ 2026 ರ ಅಂಡರ್-19 ವಿಶ್ವಕಪ್ ಗೆದ್ದುಕೊಂಡಿತು. ಇಂಗ್ಲೆಂಡ್ ತಂಡವನ್ನು ಸೋಲಿಸಿ ಆರನೇ ಬಾರಿ ಪ್ರಶಸ್ತಿ ಗೆದ್ದ ಭಾರತಕ್ಕೆ ಮುಂಬೈನಲ್ಲಿ ಅದ್ದೂರಿ ಸ್ವಾಗತ ದೊರ

8 Feb 2026 8:14 pm
Power Tariff : ಕರ್ನಾಟಕದ ಜನರಿಗೆ ಕರೆಂಟ್ ಶಾಕ್‌ ‘ಗ್ಯಾರಂಟಿ’, ಎಷ್ಟು-ಯಾವಾಗಿನಿಂದ?

ಕರ್ನಾಟಕದಲ್ಲಿ ವಿವಿಧ ರೀತಿಯ ಬೆಲೆ ಏರಿಕೆಯಿಂದಾಗಿ ಕಂಗಾಲಾಗಿರುವ ಜನಸಾಮಾನ್ಯರಿಗೆ ಶೀಘ್ರದಲ್ಲೇ ಮತ್ತೊಂದು ಶಾಕ್ ಎದುರಾಗಬಹುದು. ಜನಸಾಮಾನ್ಯರಿಗೆ ಅತ್ಯವಶ್ಯಕವಾಗಿ ಬೇಕಾದ ವಿದ್ಯುತ್ ದರವನ್ನ ಮತ್ತೆ ಏರಿಕೆ ಮಾಡಲಯ ಇಂಧನ

8 Feb 2026 7:52 pm
JNU: ವಿದ್ಯಾರ್ಥಿ ಒಕ್ಕೂಟದ ಇಡೀ ನಾಯಕತ್ವವನ್ನು ಅಮಾನತುಗೊಳಿಸಿದ ಜೆಎನ್​ಯು ಆಡಳಿತ

JNU rusticates entire elected students union leadership: ಜೆಎನ್​ಯು ಅಂಗಳದಲ್ಲಿ ದಾಂದಲೆ ನಡೆಸಿದ ಕಾರಣಕ್ಕೆ ವಿದ್ಯಾರ್ಥಿ ಒಕ್ಕೂಟದ ಚುನಾಯಿತ ನಾಲ್ವರು ಸದಸ್ಯರು ಹಾಗೂ ಮಾಜಿ ಅಧ್ಯಕ್ಷರು ಸೇರಿ ಐವರನ್ನು ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಒಕ್ಕೂಟದ ಇಡೀ ನಾ

8 Feb 2026 7:46 pm
ಉದ್ಯಮಿಗೆ ಬೆದರಿಕೆ ಪ್ರಕರಣ: ನಟಿ ಕೃಷಿ ತಾಪಂಡಗೆ ನೊಟೀಸ್

Krishi Thapanda: ಎಆರ್‌ವಿ ಗ್ರೂಪ್‌ ಮಾಲೀಕ ಅರವಿಂದ್‌ ರೆಡ್ಡಿ ವಿರುದ್ಧ ದೂರು ನೀಡಿದ್ದ ನಟಿ ಕೃಷಿ ತಾಪಂಡ, ಉದ್ಯಮಿ ತಮಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದಿದ್ದರು. ಈ ಕುರಿತು ಪ್ರಕರಣವೂ ದಾಖಲಾಗಿತ್ತು. ಆ ಬಳಿಕ ಆ ಉದ್ಯಮಿ, ತಾವು ನಟಿಗ

8 Feb 2026 7:43 pm
ENG vs NEP: ಕೊನೆಯ 3 ಓವರ್​ಗಳಲ್ಲಿ ಆಂಗ್ಲರನ್ನು ನಡುಗಿಸಿದ ನೇಪಾಳ

Nepal Nearly Stuns England in 2026 T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ನೇಪಾಳ ತಂಡ ಎರಡು ಬಾರಿಯ ಚಾಂಪಿಯನ್ ಇಂಗ್ಲೆಂಡ್‌ಗೆ ಕಠಿಣ ಸವಾಲು ನೀಡಿ, ಕೇವಲ 4 ರನ್‌ಗಳಿಂದ ರೋಚಕ ಸೋಲು ಅನುಭವಿಸಿತು. 185 ರನ್‌ಗಳ ಗುರಿ ಬೆನ್ನಟ್ಟಿದ ನೇಪಾಳ, ಕೊನೆಯ ಓವರ್​ವರೆ

8 Feb 2026 7:39 pm
Hair Fall Treatment: ಕೂದಲು ಉದುರುವಿಕೆ ನಿಲ್ಲಿಸಲು ಮನೆಮದ್ದುಗಳು: ಸರಳ ಪರಿಹಾರ ಸೂಚಿಸುವ ಬಾಬಾ ರಾಮದೇವ್

Baba Ramdev suggests ayurvedic and home remedies to control hair fall problem: ಯೋಗ ಗುರು ಬಾಬಾ ರಾಮ್‌ದೇವ್ ಆರೋಗ್ಯದ ಬಗ್ಗೆ ಮಾತ್ರವಲ್ಲದೆ ಕೂದಲು ಮತ್ತು ಚರ್ಮದ ಆರೈಕೆಯ ಬಗ್ಗೆಯೂ ಸಲಹೆಗಳನ್ನು ಹಂಚಿಕೊಳ್ಳುತ್ತಾರೆ. ಕೂದಲು ಉದುರುವಿಕೆಯಿಂದ ಬಳಲುತ್ತಿರುವ ಜನರು ತೆಗೆ

8 Feb 2026 7:10 pm
Valentine’s Week 2026: ನಿಮ್ಮ ಸಂಗಾತಿಗೆ ಈ ವಸ್ತುಗಳನ್ನು ಉಡುಗೊರೆಯಾಗಿ ನೀಡುವ ತಪ್ಪನ್ನು ಮಾಡಲೇಬೇಡಿ

ವ್ಯಾಲೆಂಟೈನ್‌ ವೀಕ್‌ ಈಗಾಗಲೇ ಆರಂಭವಾಗಿದೆ. ಪ್ರೇಮಿಗಳ ವಾರದ ಪ್ರತಿದಿನವೂ ಸಹ ಪ್ರೇಮಪಕ್ಷಿಗಳಿಗೆ ಹಬ್ಬ ಇದ್ದಂತೆ. ಈ ಸಂದರ್ಭದಲ್ಲಿ ಪರಸ್ಪರ ಗಿಫ್ಟ್‌ಗಳನ್ನು ನೀಡಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಪ್ರೇಮಿಗಳ ದ

8 Feb 2026 7:07 pm
ಕಾರು ಖರೀದಿಸಿದ್ದು ಯಾರೋ, ನೋಂದಣಿ ಮಾಡಿಸಿದ್ದು ಇನ್ಯಾರದೋ ಹೆಸರಿಗೆ: ಲ್ಯಾಂಬೋರ್ಗಿನಿ ರಹಸ್ಯ ಬಯಲು

ನಕಲಿ ದಾಖಲೆಗಳನ್ನು ಸೃಷ್ಟಿಸಿ ಲ್ಯಾಂಬೋರ್ಗಿನಿ ಕಾರನ್ನು ಖರೀದಿಸಿ ನೋಂದಣಿ ಮಾಡಿಸಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಸಹಕಾರ ನಗರದ ಎಚ್1 ಕಾರ್ ಕೇರ್ ಮೇಲೆ ಆರ್​ಟಿಓ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಕ

8 Feb 2026 6:53 pm
ಕಮಲಾಕರ್ ಭಟ್ ಮಾತ್ರವಲ್ಲ, ಕಲಬುರಗಿಯ ಜಮೀನ್ದಾರನ ಜೊತೆಗೂ ಸುಚಿತ್ರಾ ಲವ್ವಿಡವ್ವಿ

ಕಲರ್​​ಫುಲ್​ ರೀಲ್ಸ್​ ಮಾಡಿಕೊಂಡು ಸಂಸಾರದಿಂದ ದೂರವಾಗಿ ನೌಟಂಕಿ ಆಡುತ್ತಿದ್ದ ಕಲಾಕರ್​ ಸುಚಿತ್ರಾ ಕಥೆಗಳೇ ಬೆಚ್ಚಿ ಬೀಳಿಸುವಂತಿವೆ. ಗಂಡ, ಮಕ್ಕಳಿಗಿಂತ ಜ್ಯೋತಿಷಿ ಕಮಲಾಕರ್​ನೇ ಹೆಚ್ಚು ಅಂತಿದ್ದವಳಿಗೆ ಒಬ್ಬಿಬ್ಬರ ಸಹವ

8 Feb 2026 6:45 pm
ENG vs NEP: ಕ್ರಿಕೆಟ್ ಜನಕ ಇಂಗ್ಲೆಂಡ್​ಗೆ ಸೋಲಿನ ಭಯ ಹುಟ್ಟಿಸಿ ಸೋತ ಕ್ರಿಕೆಟ್ ಶಿಶು ನೇಪಾಳ

Nepal's Heroic T20 World Cup Fight: 2026ರ ಟಿ20 ವಿಶ್ವಕಪ್‌ನಲ್ಲಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಹಾಗೂ ನೇಪಾಳ ನಡುವೆ ರೋಚಕ ಪಂದ್ಯ ನಡೆಯಿತು. ಬಲಿಷ್ಠ ಇಂಗ್ಲೆಂಡ್ ವಿರುದ್ಧ ನೇಪಾಳ ಕೆಚ್ಚೆದೆಯ ಹೋರಾಟ ನೀಡಿ, ಕೇವಲ 4 ರನ್‌ಗಳಿಂದ ವೀರ

8 Feb 2026 6:43 pm
Daily Devotional: ಹೊರಗಡೆ ಹೋಗುವಾಗ ಅಪಶಕುನಗಳು ಎದುರಾದರೆ ಏನು ಮಾಡಬೇಕು? ಜ್ಯೋತಿಷ್ಯ ಸಲಹೆ ಇಲ್ಲಿದೆ

ಪ್ರಯಾಣಕ್ಕೆ ಹೊರಡುವಾಗ ಅಪಶಕುನಗಳು ಎದುರಾದಾಗ ಭಯಪಡದೆ ಜಾಗೃತಿ ವಹಿಸುವುದು ಮುಖ್ಯ. ಕೀ ಬೀಳುವುದು, ಎಡವುವುದು, ಅನಾರೋಗ್ಯದ ಲಕ್ಷಣಗಳು ಕಾಣಿಸುವುದು ಇವು ಭಯಗಳಲ್ಲ, ಬದಲಿಗೆ ಮುನ್ನೆಚ್ಚರಿಕೆಗಳಾಗಿವೆ. ಇಂತಹ ಸಂದರ್ಭಗಳಲ್ಲಿ

8 Feb 2026 6:31 pm
ಆರ್​​ಎಸ್​​ಎಸ್ ಕಾರ್ಯಕ್ರಮದಲ್ಲಿ ಸಲ್ಮಾನ್, ರಣ್​​ಬೀರ್, ಕರಣ್ ಇನ್ನೂ ಹಲವರು

Bollywood celebrities in RSS Centenary: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸ್ಥಾಪನೆಯ 100 ವರ್ಷಗಳನ್ನು 2025ರ ವಿಜಯದಶಮಿ ಸಂದರ್ಭದಲ್ಲಿ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಂಘವು ಶತಮಾನೋತ್ಸವ ವರ್ಷವನ್ನು ಆಚರಿಸುತ್ತಿದ್ದು, ದೇಶದ ವಿವಿ

8 Feb 2026 5:55 pm
ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ಭಾರತೀಯ ಕೃಷಿಕರ ಆದಾಯ ಏರುತ್ತದೆ ಎಂದ ಪೀಯೂಶ್ ಗೋಯಲ್

India US trade deal, Indian farmers set to gain from lower tariffs: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಿಂದ ಭಾರತೀಯ ರೈತರ ಆದಾಯ ಹೆಚ್ಚಲು ಸಹಕಾರಿಯಾಗುತ್ತದೆ ಎಂದು ವಾಣಿಜ್ಯ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ. ಅಮೆರಿಕದ ಬಹುರಾಷ್ಟ್ರೀಯ ಕಂಪನಿಗಳಿ

8 Feb 2026 5:47 pm
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಗಲಿಬಿಲಿಗೊಂಡ ಅಧಿಕಾರಿಗಳು, ಆಗಿದ್ದೇನು?

ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲಿಂಗಸುಗೂರಿನಲ್ಲಿ ನಿಗದಿತ ಹೆಲಿಪ್ಯಾಡ್ ಬದಲು ಬೇರೆಡೆ ಲ್ಯಾಂಡ್ ಆಗಿ ಗೊಂದಲ ಸೃಷ್ಟಿಸಿತ್ತು. ಈ ಭದ್ರತಾ ವೈಫಲ್ಯದ ಕುರಿತು ಜಿಲ್ಲಾಡಳಿತ ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೇವ

8 Feb 2026 5:45 pm
IHD 2026 Exclusive: ಆರೋಗ್ಯ ಕ್ಷೇತ್ರದಲ್ಲಿ AI ಪಾತ್ರ; ಡಾ. ಸಂಗೀತಾ ರೆಡ್ಡಿ ಅವರೊಂದಿಗಿನ ವಿಶೇಷ ಸಂದರ್ಶನ

ನ್ಯೂಸ್‌9 ಜೊತೆಗಿನ ವಿಶೇಷ ಸಂದರ್ಶನದಲ್ಲಿ, ಅಪೋಲೋ ಆಸ್ಪತ್ರೆಗಳ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಡಾ. ಸಂಗೀತಾ ರೆಡ್ಡಿ ಅವರು ಆರೋಗ್ಯ ರಕ್ಷಣೆಯಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ರೋಗಿಗಳ ಸುರಕ್ಷತೆಯ ಪ್ರಾಮುಖ್ಯತೆಯ ಬಗ್ಗೆ

8 Feb 2026 5:43 pm
T20 World Cup: ಟೀಂ ಇಂಡಿಯಾದ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು?

India vs Namibia T20 World Cup 2026: ಟಿ20 ವಿಶ್ವಕಪ್ 2026 ರಲ್ಲಿ ಭಾರತ ತಂಡ ನಮೀಬಿಯಾವನ್ನು ಫೆಬ್ರವರಿ 12 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಎದುರಿಸಲಿದೆ. ಮೊದಲ ಪಂದ್ಯ ಗೆದ್ದು ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ, ನಮೀಬಿಯಾವನ್ನು ಹಗುರವಾಗ

8 Feb 2026 5:34 pm
ರಾಜ್ಯಾದ್ಯಂತ 100 ಕಡೆ ಕಾಂಗ್ರೆಸ್ ಭವನ: ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ ನೀಡಲು ಪತ್ರ

ಕರ್ನಾಟಕದಾದ್ಯಂತ 100 ಕಡೆಗಳಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಪಕ್ಷ ಮುಂದಾಗಿದೆ. ತಾಲೂಕು ಕೇಂದ್ರಗಳಲ್ಲೂ ಕಾಂಗ್ರೆಸ್ ಭವನ ಮಾಡಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಕೋಟಿ ಕೋಟಿ ಬೆಲೆ ಬಾಳುವ ಸಿಎ ಸೈಟ್​​ಗಳನ್ನು ಕಾಂಗ್ರೆ

8 Feb 2026 5:08 pm
ಭಾರತೀಯ ಸಿನಿಮಾಗಳ ಕಲೆಕ್ಷನ್ ಹೆಚ್ಚಳಕ್ಕೆ ಆಮಿರ್ ಖಾನ್ ಐಡಿಯಾ, ವರ್ಕೌಟ್ ಆಗುತ್ತ?

Aamir Khan: ಒಟಿಟಿಗಳ ಬಗ್ಗೆ ಮೊದಲಿನಿಂದಲೂ ವಿರೋಧ ಅಭಿಪ್ರಾಯವನ್ನೇ ಹೊಂದಿರುವ ಆಮಿರ್ ಖಾನ್, ಇದೀಗ ಭಾರತೀಯ ಸಿನಿಮಾಗಳು ಹೆಚ್ಚು ಲಾಭ ಗಳಿಸದಿರಲು ಕಾರಣ ಏನು ಎಂಬ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಕೆಲವರು ಈ ಅಭಿಪ್ರಾಯ

8 Feb 2026 4:48 pm
ಮೆಟ್ರೋ ಟಿಕೆಟ್ ದರ ಸಮರ: ಎಲ್ಲವೂ ನಿಮ್ಮ ಕೈಯಲ್ಲಿದೆ, ಡ್ರಾಮಾ ಮಾಡಬೇಡಿ; ಸಿಎಂ ವಿರುದ್ಧ ಸೂರ್ಯ ಕಿಡಿ

ಫೆಬ್ರವರಿ 9ರಿಂದ ಅಂದರೆ ನಾಳೆಯಿಂದ ನಮ್ಮ ಮೆಟ್ರೋ ಪ್ರಯಾಣ ದರದಲ್ಲಿ ಏರಿಕೆ ಆಗಲಿದೆ. ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ಧರಾಮಯ್ಯ ಹಳೆಯ ಟ್ವೀಟ್ ಅನ್ನು ಟ್ಯಾಗ್ ಮಾಡಿದ್ದು, ಹಿಂದಿನ ದರ ಏರಿಕೆ ವೇಳೆ ಜನರಿಗೆ ಹೊರೆ ಎಂದಿದ್ದ ಸಿಎ

8 Feb 2026 4:46 pm
BOB Recruitment 2026: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; ತಿಂಗಳಿಗೆ ಲಕ್ಷಗಳಲ್ಲಿ ಸಂಬಳ

ಬ್ಯಾಂಕ್ ಆಫ್ ಬರೋಡಾ 2026ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 419 ಹಿರಿಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ, MBA ಅರ್ಹತೆ ಹೊಂದಿರುವವರು ಫೆಬ್ರವರಿ 26ರೊಳಗೆ ಆನ್‌ಲೈನ್‌ನಲ್ಲಿ ಅರ

8 Feb 2026 4:36 pm
ನರೇಂದ್ರ ಮೋದಿ ಮಲೇಷ್ಯಾ ಭೇಟಿ; ಯುಪಿಐನಿಂದ ಹಿಡಿದು ಸೆಮಿಕಂಡಕ್ಟರ್​ವರೆಗೆ ಹಲವು ಜಂಟಿ ಉಪಕ್ರಮಗಳ ಅನಾವರಣ

Narendra Modi Malaysia visit: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಮಲೇಷ್ಯಾ ಭೇಟಿಯಿಂದ ಎರಡೂ ದೇಶಗಳು ಜಂಟಿಯಾಗಿ ವಿವಿಧ ಸಹಕಾರ ಒಪ್ಪಂದಗಳನ್ನು ಘೋಷಿಸಿವೆ. ಯುಪಿಐ ಬಳಕೆಯಿಂದ ಹಿಡಿದು ಭದ್ರತಾ ಸಹಕಾರದವರೆಗೆ 16 ಉಪಕ್ರಮಗಳನ್ನು ಪ್ರಕಟಿಸಲಾಗಿ

8 Feb 2026 4:09 pm
vijayapura plane crashed : ವಿಜಯಪುರದಲ್ಲಿ ವಿಮಾನ ಪತನ

ವಿಜಯಪುರದಲ್ಲಿ ಜೆಟ್ ವಿಮಾನವೊಂದು ಪತನವಾಗಿದೆ. ರೆಡ್ ಬರ್ಡ್ ಖಾಸಗಿ ಜೆಟ್ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಲಘು ವಿಮಾನ

8 Feb 2026 3:56 pm
T20 World Cup: ಆ ಅವಮಾನಕರ ಸೋಲಿಗೆ 610 ದಿನಗಳ ನಂತರ ಸೇಡು ತೀರಿಸಿಕೊಂಡ ಕಿವೀಸ್

New Zealand vs Afghanistan: 2026ರ ಟಿ20 ವಿಶ್ವಕಪ್‌ನ ಎರಡನೇ ದಿನದ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಅಫ್ಘಾನಿಸ್ತಾನವನ್ನು ಸೋಲಿಸಿ, 2024ರ ಸೋಲಿಗೆ ಸೇಡು ತೀರಿಸಿಕೊಂಡಿತು. ಅಫ್ಘಾನ್ ನೀಡಿದ 182 ರನ್‌ಗಳ ಗುರಿಯನ್ನು ಟಿಮ್ ಸೀಫರ್ಟ್ ಅವರ ಸ್ಫೋಟಕ 65 ರನ

8 Feb 2026 3:44 pm
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ತಾಳಿ ಕಟ್ಟುವ ಶುಭ ವೇಳೆ ನಡೆದಿದ್ದೇನು?

ತುಮಕೂರಿನ ಯಡಿಯೂರಿನ ಎಸ್.ಎಲ್.ಎನ್ ಕಲ್ಯಾಣ ಮಂಟಪದಲ್ಲಿ ಹರಿಪ್ರಸಾದ್ ತನ್ನ ಎರಡನೇ ವಿವಾಹಕ್ಕೆ ಸಿದ್ಧನಾಗಿದ್ದಾಗ, ಮೊದಲ ಪತ್ನಿ ಲೇಪಾಕ್ಷಿ ಪೊಲೀಸರೊಂದಿಗೆ ಸ್ಥಳಕ್ಕೆ ಆಗಮಿಸಿ ವಿವಾಹವನ್ನು ತಡೆದಿದ್ದಾರೆ. ವಿಚ್ಛೇದನ ಪಡೆಯದ

8 Feb 2026 3:44 pm
ಯಶ್ ತಾಯಿ ಪುಷ್ಪಾ ಸೈಟ್ ವಿವಾದ: ಇಷ್ಟು ದಿನಗಳ ಬಳಿಕ ಪ್ರತ್ಯಕ್ಷವಾಗಿ ಹೇಳಿಕೆ ನೀಡಿದ ಲಕ್ಷ್ಮಮ್ಮ

‘ರಾಕಿಂಗ್ ಸ್ಟಾರ್’ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ ಹಾಸನದಲ್ಲಿನ ನಿವೇಶನಕ್ಕೆ ಸಂಬಂಧಿಸಿದಂತೆ ಸುದ್ದಿ ಆಗುತ್ತಿದ್ದಾರೆ. ಆ ವಿವಾದಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದೆ. ವಿವಾದಿತ ಸೈಟ್​​ನ ಮೂಲ ಮಾಲಕಿ ಎನ

8 Feb 2026 3:24 pm
ಚಾಮರಾಜನಗರ: 9 ಕಾಡಾನೆಗಳ ಹಿಂಡು ದಾಳಿಗೆ ರೈತ ಬಲಿ; ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ

ಚಾಮರಾಜನಗರದ ಗಡಿ ಗ್ರಾಮವಾದ ತಮಿಳುನಾಡಿನ ಕರಳವಾಡಿಯಲ್ಲಿ, 9 ಕಾಡಾನೆ ಹಿಂಡಿನ ದಾಳಿಗೆ ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕಳೆದ ಹಲವು ತಿಂಗಳಿಂದ ಆನೆಗಳ ಹಾವಳಿಯಿಂದ ತೊಂದರೆಗೊಳಗಾ

8 Feb 2026 3:21 pm
‘ಟಾಕ್ಸಿಕ್’ ಚೆಲುವೆ ಬಗ್ಗೆ ಇದೇನಿದು ಸುದ್ದಿ? ನಟಿಯ ಹೇಳಿದ್ದೇನು?

Toxic movie actress: ‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ಜೊತೆಗೆ ಐದು ಮಂದಿ ಸ್ಟಾರ್ ನಟಿಯರು ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ. ಸಿನಿಮಾದ ಬಿಡುಗಡೆಗೆ ಇನ್ನೊಂದು ತಿಂಗಳಷ

8 Feb 2026 2:54 pm
Jeffrey Epstein: ಸತ್ತ ನಂತರವೂ ಮರುಜೀವ ಪಡೆಯುವ ಹಂಬಲ; ಜೆಫ್ರೀ ಎಪ್​ಸ್ಟೀನ್ ಎನ್ನುವ ಅಪರಾಧಿಯ ಚಿತ್ರ ವಿಚಿತ್ರ ಕಥೆಗಳು…

Jeffrey Epstein strange stories: ಅಪ್ರಾಪ್ತೆಯರನ್ನು ಲೈಂಗಿಕವಾಗಿ ಶೋಷಿಸಿದ ಆರೋಪ ಹೊತ್ತು ಜೈಲುಪಾಲಾಗಿ ಜೈಲಿನಲ್ಲೇ ಸಾವನ್ನಪ್ಪಿದ್ದ ಜೆಫ್ರೀ ಎಪ್​ಸ್ಟೀನ್ ಬಗ್ಗೆ ಹೊಸ ಹೊಸ ಕಥೆಗಳು ಬೆಳಕಿಗೆ ಬರುತ್ತಲೇ ಇವೆ. ಈತನ ತಿಕ್ಕಲುತನದ ಕಥೆಗಳು, ಅಪರಾ

8 Feb 2026 2:46 pm
ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರಿಂದ ಗಲಾಟೆ!

ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಪ್ರೀತಿಸಿ ವಿವಾಹವಾದ ಪತ್ನಿಗೆ ಪತಿ ಕುಟುಂಬಸ್ಥರು ಕಿರುಕುಳ ನೀಡಿದ ಘಟನೆ ನಡೆದಿದೆ. ಮೂರು ವರ್ಷಗಳ ಹಿಂದೆ ಅರ್ಪಿತಾ ಹಾಗೂ ಶಶಿಕುಮಾರ್ ಲವ್ ಮ್ಯಾರೇಜ್ ಮಾಡಿಕೊಂಡಿದ್ದರು. ಡ್ರೈವಿಂಗ್ ಕೆಲಸ

8 Feb 2026 2:23 pm
‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ಖ್ಯಾತಿಯ ಶರತ್ ಪ್ರಕಾಶ್ ಈಗ ‘ಸ್ಟಾರ್’

ವಿಜಯ ಸೂರ್ಯ ಅವರು ‘ಸ್ಟಾರ್’ ಸಿನಿಮಾಗೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಶರತ್ ಪ್ರಕಾಶ್ ಅವರು ಹೀರೋ ಆಗಿ ನಟಿಸಿ ನಿರ್ಮಾಣ ಕೂಡ ಮಾಡಿದ್ದಾರೆ. ರಂಗಭೂಮಿಯ ಕಲಾವಿದರಿಗೆ ಈ ಸಿನಿಮಾದಲ್ಲಿ ಅವಕಾಶ ನೀಡಲಾಗಿದೆ. ಇತ್ತೀಚೆಗೆ ಸು

8 Feb 2026 2:13 pm
ಮುಂದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಮತ್ತೋರ್ವ ಆಟಗಾರ ಎಂಟ್ರಿ

T20 World Cup 2026: ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ನಮೀಬಿಯ ತಂಡವನ್ನು ಎದುರಿಸಲಿದೆ. ಈ ಮ್ಯಾಚ್​ ಬಳಿಕ ಭಾರತ ತಂಡವು ಪಾಕಿಸ್ತಾನ್ ಹಾಗೂ ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ನಮೀಬಿಯ ವಿರುದ್ಧದ ಪಂದ್ಯಕ್ಕೂ ಮುನ್ನ ಟೀ

8 Feb 2026 2:08 pm
ನಾನು ಎಷ್ಟು ಒತ್ತಡ ಅನುಭವಿಸಿದ್ದೆ ಎಂಬುದು ನಂಗೆ ಮಾತ್ರ ಗೊತ್ತು!

India vs United States of America: ಟಿ20 ವಿಶ್ವಕಪ್​ನ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 161 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವು 20 ಓವರ

8 Feb 2026 2:01 pm
ಜಿ.ಟಿ. ದೇವೇಗೌಡ ವಿರುದ್ಧ ಕುಮಾರಸ್ವಾಮಿ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ!

ಮೈಸೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳುವ

8 Feb 2026 1:49 pm
ಡಿವೋರ್ಸ್​​ ನೀಡದೆ 2ನೇ ಮದುವೆ: ಪೊಲೀಸರ ಜೊತೆ ಮಂಟಪಕ್ಕೇ ನುಗ್ಗಿ ಪತಿಗೆ ಶಾಕ್​​ ಕೊಟ್ಟ ಪತ್ನಿ

ತುಮಕೂರಿನ ಯಡೆಯೂರಿನಲ್ಲಿ ಸಿನಿಮೀಯ ಮಾದರಿ ಘಟನೆ ನಡೆದಿದೆ. ಪತಿಗೆ ವಿಚ್ಛೇದನ ನೀಡದೆ ಮತ್ತೊಂದು ಮದುವೆಯಾಗಲು ಹೊರಟಿದ್ದ ಗಂಡನಿಗೆ ಪತ್ನಿ ಭರ್ಜರಿ ಶಾಕ್ ನೀಡಿದ್ದಾಳೆ. ಪೊಲೀಸರೊಂದಿಗೆ ಕಲ್ಯಾಣ ಮಂಟಪಕ್ಕೆ ನುಗ್ಗಿದ ಮಹಿಳೆ, ತ

8 Feb 2026 1:26 pm
Orbit Snooping: ಶತ್ರು ಉಪಗ್ರಹಗಳ ಮೇಲೆ ಬೇಹುಗಾರಿಕೆ ಮಾಡಬಲ್ಲ ಸೆಟಿಲೈಟ್​ಗಳು ಭಾರತದಿಂದ

India develops capability of orbit snooping: ಭೂ ಕಕ್ಷೆಯಲ್ಲಿ ವಸ್ತುಗಳ ಇಮೇಜ್ ಅನ್ನು ಕರಾರುವಾಕ್ಕಾಗಿ ಸೆರೆಹಿಡಿಯಬಲ್ಲಂತಹ ಸಾಮರ್ಥ್ಯವನ್ನು ಭಾರತದ ಖಾಸಗಿ ಕಂಪನಿಯೊಂದು ತೋರ್ಪಡಿಸಿದೆ. ಅಝಿಸ್ಟಾ ಕಂಪನಿಯ ಎಎಫ್​ಆರ್ ಉಪಗ್ರಹವು ಕೆಲ ದಿನಗಳ ಹಿಂದೆ ಬ

8 Feb 2026 1:10 pm
ಟಾಪ್​​ಲೆಸ್ ಆಗಿ ಕಾಣಿಸಿಕೊಂಡ ‘ಅರ್ಜುನ್ ರೆಡ್ಡಿ’ ನಟಿ ಶಾಲಿನಿ ಪಾಂಡೆ; ಫೋಟೋ ವೈರಲ್

ಖ್ಯಾತ ನಟಿ ಶಾಲಿನಿ ಪಾಂಡೆ ಅವರು ಈ ಪರಿ ಬೋಲ್ಡ್ ಆಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಶಾಲಿನಿ ಅವರ ಟಾಪ್-ಲೆಸ್ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿವೆ. ಅವರ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ

8 Feb 2026 1:04 pm
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಮನೆಯ ಮುಂದೆ ಸೈಕಲ್ ಹೊಡೆಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿರುವ ಘಟನೆ ಗಿರಿನಗರದ ಮೊದಲನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ರಸ್ತೆ ಬದಿ ನಿಂತಿದ್ದ ಮಹೀಂದ್ರಾ XUV300 ಕಾರನ್ನು ಚಾಲಕ ರಸ್ತೆಗಿಳಿಸುವ ವೇಳೆ ಸೈಲಕ್​ನಲ್ಲಿ

8 Feb 2026 12:30 pm
Viral Post: ಮದುವೆ ದುಡ್ಡಿನಲ್ಲಿ ಮನೆ ಖರೀದಿಸಿ, ಹೊಸ ಮನೆಯಲ್ಲೇ ಸಿಂಪಲ್​ ಆಗಿ ವಿವಾಹವಾದ ಜೋಡಿ

ಮದುವೆಗೆ ಸಾಲ ಮಾಡಿ ಅದ್ದೂರಿಯಾಗಿ ವಿವಾಹವಾಗುವ ಬದಲು, ಇಲ್ಲೊಂದು ಜೋಡಿ ತಮ್ಮ ಮದುವೆಯ ಬಜೆಟ್‌ನಲ್ಲಿ ಮನೆ ಖರೀದಿಸಿ, ಹೊಸ ಮನೆಯಲ್ಲೇ ಸರಳವಾಗಿ ಮದುವೆಯಾಗಿದ್ದಾರೆ. ಟ್ವಿಟರ್​ ಖಾತೆಯಲ್ಲಿ ಈ ವಿಶಿಷ್ಟ ಮದುವೆಯ ಬಗ್ಗೆ ಮಾಹಿತಿ

8 Feb 2026 12:08 pm
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್

India vs United States of America, ICC Men's T20 World Cup 2026: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಬ್ಯಾಟರ್​ಗಳು 20 ಓವರ್​ಗಳಲ್ಲಿ 161 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವು 20 ಓವರ್​ಗಳಲ್ಲಿ 132 ರನ್​ಗಳಿಸಿ 29 ರನ್​ಗಳಿ

8 Feb 2026 12:03 pm
ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ: ಕರ್ನಾಟಕದಲ್ಲೂ ಶುರುವಾಯತ್ತು H5N1 ಟೆನ್ಷನ್

ನೆರೆ ರಾಜ್ಯಗಳಲ್ಲಿ H5N1 ಹಕ್ಕಿ ಜ್ವರದ ಭೀತಿ ಹೆಚ್ಚಿದ್ದು, ಕರ್ನಾಟಕದಲ್ಲೂ H5N1 ವೈರಸ್ ಆತಂಕ ಶುರುವಾಗಿದೆ. ಸೋಂಕಿತ ಪಕ್ಷಿಗಳಿಂದ ಮಾನವರಿಗೆ ಹರಡುವ ಈ ಜ್ವರದಿಂದ ಉಂಟಾಗುವ ಸಾವಿನ ಪ್ರಮಾಣ ಹೆಚ್ಚಿದ್ದು, ರೋಗ ಲಕ್ಷಣಗಳನ್ನು ನಿರ್ಲ

8 Feb 2026 11:56 am
ಬಳ್ಳಾರಿ: ವರ್ಗಾವಣೆಯಾದ IPS ಅಧಿಕಾರಿ ವರ್ತಿಕಾ ವಿರುದ್ಧ ಬೆದರಿಕೆ ಆರೋಪ! ಮೊಬೈಲ್ ಸಂಭಾಷಣೆ ವೈರಲ್

ಬಳ್ಳಾರಿ DIGP ಹುದ್ದೆಯಿಂದ ವರ್ಗಾವಣೆಗೊಂಡ ಐಪಿಎಸ್ ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ವರ್ಗಾವಣೆ ಬಳಿಕವೂ ಕಡತಗಳನ್ನು ಹೊಸ ಅಧಿಕಾರಿಗೆ ನೀಡದಂತೆ ಕೆಳಹಂತದ ಅಧಿಕಾರಿಗಳಿಗೆ ವಾಟ್ಸಾಪ್ ಕರೆ ಮೂಲಕ ಬೆದರಿಕ

8 Feb 2026 11:52 am
Maha Shivaratri 2026: ಮಹಾ ಶಿವರಾತ್ರಿಯಂದು ಮೂರು ಶಕ್ತಿಶಾಲಿ ರಾಜಯೋಗ ರೂಪು; ಈ ರಾಶಿಗೆ ಅದೃಷ್ಟ

ಮಹಾ ಶಿವರಾತ್ರಿ ಕೇವಲ ಧಾರ್ಮಿಕ ಹಬ್ಬವಲ್ಲ, ಇದು ಆಧ್ಯಾತ್ಮಿಕ ಹಾಗೂ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಮಹತ್ವದ್ದು. ಚತುರ್ಗ್ರಹಿ, ಬುಧಾದಿತ್ಯ, ಸರ್ವಾರ್ಥ ಸಿದ್ಧಿ ರಾಜಯೋಗಗಳಿಂದ ಮೇಷ, ಕನ್ಯಾ, ಕುಂಭ ರಾಶಿಗಳಿಗೆ ಆರ

8 Feb 2026 11:40 am
ಸರ್ವಮ್ ಎಐನಿಂದ ಹೊಸ ಮಾಡಲ್; ಡಾಕ್ಯುಮೆಂಟ್ ಇಂಟೆಲಿಜೆನ್ಸ್​ನಲ್ಲಿ ವಿಶ್ವಲ್ಲೇ ಬೆಸ್ಟ್; ಕಟು ಟೀಕಾಕಾರರಿಗೂ ಅಚ್ಚರಿ

Sarvam AI releases advanced document intelligence model for Indic languages: ಭಾರತೀಯ ಎಐ ಸ್ಟಾರ್ಟಪ್ ಆದ ಸರ್ವಮ್ ಎಐನಿಂದ ಸರ್ವಮ್ ವಿಶನ್ ಮಾಡಲ್ ಬಿಡುಗಡೆಗೊಂಡಿದೆ. ಭಾರತೀಯ ಭಾಷೆಗಳಲ್ಲಿ ಡಾಕ್ಯುಮೆಂಟ್ ಇಂಟೆಲಿಜೆನ್ಸ್, ಪಠ್ಯ ಗ್ರಹಿಕೆ, ಮಾತು ಗ್ರಹಿಕೆ ಮತ್ತು ಸಂಸ್ಕರ

8 Feb 2026 11:36 am
‘ವಿನಾಶ ಕಾಲೆ’ ಸಿನಿಮಾಗೆ ಸಾಥ್ ನೀಡಿದ ಮಲ್ಲಮ್ಮ, ಡಾಗ್ ಸತೀಶ್, ಕರಿಬಸಪ್ಪ

ಬಿಗ್ ಬಾಸ್ ಖ್ಯಾತಿಯ ಮಲ್ಲಮ್ಮ ಅವರು ‘ವಿನಾಶ ಕಾಲೆ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಎಸ್. ಕಿರಣ್‌ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಮುಹೂರ್ತ ನಡೆದಿದೆ. ಮುಹೂರ್ತ ಸಮಾರಂಭಕ್ಕೆ ಡಾಗ್ ಸತೀಶ್,

8 Feb 2026 11:32 am
ತೆಕ್ಕಲಕೋಟೆ ಬಳಿ ಉತ್ಖನನದಲ್ಲಿ ಸಿಕ್ತು ಒಂದರ ಪಕ್ಕದಲ್ಲೊಂದು 5 ಸಾವಿರ ವರ್ಷ ಹಳೆಯ ಅಸ್ಥಿಪಂಜರಗಳು!

ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಉತ್ಖನನದಲ್ಲಿ ಪ್ರಾಗೈತಿಹಾಸಿಕ ಕಾಲದ ಎರಡು ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ. 5.5 ಅಡಿ ಉದ್ದದ ಈ ಅಸ್ಥಿಪಂಜರಗಳು 3,000 ರಿಂದ 5,000 ವರ್ಷಗಳಷ್ಟು ಹಳೆಯದೆಂದು ಅಂದಾಜಿಸಲಾಗಿದೆ. ಇವುಗಳ ಸುತ್ತ ಮಡಿಕ

8 Feb 2026 11:06 am
ಇಬ್ಬರಿಗೆ ಅನಾರೋಗ್ಯ…ಟೀಮ್ ಇಂಡಿಯಾಗೆ ಚಿಂತೆ ಶುರು

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ ಒಟ್ಟು ನಾಲ್ಕು ಪಂದ್ಯಗಳನ್ನಾಡಲಿದೆ. ಅದರಂತೆ ಈಗಾಗಲೇ ಯುಎಸ್​ಎ ವಿರುದ್ಧ ಭಾರತ ತಂಡ ಜಯ ಸಾಧಿಸಿದೆ. ಇನ್ನು ನಮೀಬಿಯಾ, ಪಾಕಿಸ್ತಾನ್ ಹಾಗೂ ನೆದರ್​ಲೆಂಡ್ಸ್ ತಂಡಗಳ

8 Feb 2026 10:58 am
Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2026 February 8th: ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳ ಏರಿಕೆಯಾಗಿದೆ. ಚಿನ್ನದ ಬೆಲೆ 390 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 10 ರೂ ಏರಿದೆ. ಆಭರಣ ಚಿನ್ನದ ಬೆಲೆ 13,965 ರೂನಿಂದ 14,355 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,660 ರೂಗೆ ಏರಿದೆ. ಬ

8 Feb 2026 10:28 am
ಟೀಮ್ ಇಂಡಿಯಾ ವಿರುದ್ಧ ಮಿಂಚಿದ ಕನ್ನಡಿಗ..!

India vs United States of America: ಟಿ20 ವಿಶ್ವಕಪ್​ನ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 161 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವು 20 ಓವರ

8 Feb 2026 10:25 am
ಕೈಕೊಟ್ಟ 3 ವರ್ಷ ಪ್ರೀತಿಸಿದ ಪ್ರೇಯಸಿ: ನೊಂದ ಬಾಡಿಬಿಲ್ಡರ್​​ ತೆಗೆದುಕೊಂಡಿದ್ದು ದುಡುಕಿನ ನಿರ್ಧಾರ

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಪ್ರೇಮ ವೈಫಲ್ಯದಿಂದ ಬಾಡಿಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 3 ವರ್ಷ ಪ್ರೀತಿಸಿದ ಯುವತಿ ಕೈಕೊಟ್ಟು ಬೇರೆಯವರೊಂದಿಗೆ ಮದುವೆಯಾಗಲು ಒಪ್ಪಿದ ಕಾರಣ ಈ ದುಡುಕಿನ ನಿರ್ಧಾರ ತೆಗೆದ

8 Feb 2026 10:17 am
ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ

ಹಾಸ್ಯ ಕಲಾವಿದ ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಗೆದ್ದರು. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅವರು ಹೋದಲೆಲ್ಲ ಜನ ಜಂಗುಳಿ ಸೇರುತ್ತದೆ. ಗಿಲ್ಲಿ ನಟ ಅವರನ್ನು ಹತ್ತಿರದಿಂದ ನೋಡಬೇಕು ಎಂಬುದು ಅಭಿಮಾನಿಗಳ

8 Feb 2026 10:16 am
Samudrik Shastra: ನಾಲಿಗೆ ಮೇಲೆ ಮಚ್ಚೆ ಇದ್ದವರು ಹೇಳಿದ್ದೆಲ್ಲ ನಿಜವಾಗುತ್ತಾ? ಸಾಮುದ್ರಿಕ ಶಾಸ್ತ್ರ ಹೇಳುವುದೇನು?

ನಾಲಿಗೆ ಮೇಲೆ ಮಚ್ಚೆ ಇರುವವರ ಮಾತು ನುಡಿದಂತೆ ನಡೆಯುತ್ತದೆ ಎಂಬುದು ನಂಬಿಕೆ. ಸಾಮುದ್ರಿಕ ಶಾಸ್ತ್ರದ ಪ್ರಕಾರ, ಇಂತಹ ವ್ಯಕ್ತಿಗಳು ಪೂರ್ವಜನ್ಮದ ಪುಣ್ಯಕಾರ್ಯಗಳಿಂದ ವಿಶೇಷ ಶಕ್ತಿಯನ್ನು ಹೊಂದಿರುತ್ತಾರೆ. ಅವರ ಸೂಕ್ಷ್ಮ ಬುದ

8 Feb 2026 10:15 am
Chocolate Day 2026 Date: ವ್ಯಾಲೆಂಟೈನ್‌ ವೀಕ್‌ನಲ್ಲಿ ಚಾಕೊಲೇಟ್ ಡೇ ಆಚರಿಸುವುದೇಕೆ? ಇದರ ಹಿಂದೆಯೂ ಇದೆ ಕಾರಣ

Valentine’s Week 2026: ಚಾಕೊಲೇಟ್‌ ಅನ್ನು ಪ್ರೀತಿ ಮತ್ತು ಸಂತೋಷದ ಸಂಕೇತವೆಂದು ಪರಿಗಣಿಸಲಾಗುತ್ತದೆ, ಅದಕ್ಕಾಗಿಯೇ ವ್ಯಾಲೆಂಟೈನ್‌ ವೀಕ್‌ನಲ್ಲಿ ಅದಕ್ಕೆ ವಿಶೇಷ ಸ್ಥಾನವನ್ನು ನೀಡಲಾಗಿದೆ. ಹೌದು ಪ್ರೇಮಿಗಳ ವಾರದ ಮೂರನೇ ದಿನವನ್ನು ಸಂಬ

8 Feb 2026 10:03 am
ವೇಶ್ಯಾವಾಟಿಕೆ ನಡೆಸುವಂತೆ ಅತ್ತೆಯಿಂದ ಒತ್ತಾಯ: 11 ತಿಂಗಳ ಮಗು ಬಿಟ್ಟು ಗೃಹಿಣಿ ಆತ್ಮಹತ್ಯೆ

ಮದುವೆಯಾಗಿ ಗಂಡನ ಮನೆಗೆ ಬರುವ ಯುವತಿಯ ಪಾಲಿಗೆ ಅತ್ತೆ-ಮಾವ ಅಂದ್ರೆ ಹೆತ್ತವರಿಗೆ ಸಮಾನ. ಆದ್ರೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಯುವತಿಯೋರ್ವಳ ಪಾಲಿಗೆ ಅತ್ತೆಯೇ ರಾಕ್ಷಸಿಯಾಗಿರುವ ಆರೋಪ ಕೇಳಿಬಂದಿದೆ. ಮಾಡಬಾರದ ಕೆಲಸ ಮಾ

8 Feb 2026 9:42 am
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್

ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಡಿಕೆ ಶಿವಕುಮಾರ್, ಧ್ರುವ ಸರ್ಜಾ, ಎ.ಪಿ. ಅರ್ಜುನ್, ಜೋಗಿ ಪ್ರೇಮ್ ಸೇರಿದಂತೆ ಹಲವರ ವಿರುದ್ಧ ಅವರು ಅಶ್ಲ

8 Feb 2026 9:04 am
ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ ‘ಕೈ’ಶಾಸಕ: ಗೃಹ ಸಚಿವರ ಬಳಿ ಅಸಮಾಧಾನ ತೋಡಿಕೊಂಡ ತನ್ವೀರ್​​ ಸೇಠ್

ಮುಖ್ಯಮಂತ್ರಿಗಳ ಪುತ್ರ ಯತೀಂದ್ರ ಹಸ್ತಕ್ಷೇಪದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಪೊಲೀಸ್ ಠಾಣೆ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಸಚಿವ ಪರಮೇಶ್ವರ್ ಎದುರೇ ತಮ್ಮ ಅಸಮಾಧಾನ

8 Feb 2026 9:00 am
ನಾನು ಸ್ಪೇನ್​ಗೆ ಹೋಗಲು ಪ್ಲ್ಯಾನ್ ಮಾಡಿದ್ದೆ, ರಂಝಾನ್ ಬೇರೆ ಇತ್ತು!

India vs United States of America: ಟಿ20 ವಿಶ್ವಕಪ್​ನ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 161 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವು 20 ಓವರ

8 Feb 2026 8:55 am
SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ! ರಾಜ್ಯಾಧ್ಯಕ್ಷ ಕೂದಲೆಳೆ ಅಂತರದಲ್ಲಿ ಪಾರು

ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಚಲಿಸು

8 Feb 2026 8:45 am
Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ

ಕಳೆದ ಎರಡು ದಿನಗಳಿಂದ ಅಂತೂ ಬೆಂಗಳೂರಿನ ವಾಯು ಗುಣಮಟ್ಟ ಸುಧಾರಿಸಿತು ಎಂದುಕೊಂಡರೆ, ಇಂದು ಮತ್ತೊಮ್ಮೆ ಯಥಾಸ್ಥಿತಿ ತಲುಪಿದೆ. ಬೆಂಗಳೂರಿನೊಂದಿಗೆ ಮಂಗಳೂರಲ್ಲೂ AQI ಹದಗೆಟ್ಟಿದ್ದು, ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು

8 Feb 2026 8:28 am
ಕೊನೆಗೂ ಕೊಹ್ಲಿಯ ದಾಖಲೆ ಮುರಿದ ಸೂರ್ಯಕುಮಾರ್ ಯಾದವ್

Suryakumar Yadav Records: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಮೂರನೇ ಪಂದ್ಯದಲ್ಲಿ ಟೀಮ್ ಇಂಢಿಯಾ ನಾಯಕ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪ್ರದರ್ಶನದೊಂದಿಗೆ ವಿರಾಟ್ ಕೊಹ್ಲಿಯ ದಾಖಲ

8 Feb 2026 8:25 am
ಕನ್ನಡ ಚಿತ್ರರಂಗಕ್ಕೆ ಮರಳಿ ಬಂದ ‘ಯಾರೇ ನೀನು ಚೆಲುವೆ’ ಹೀರೋಯಿನ್ ಸಂಗೀತಾ

‘ಯಾರೇ ನೀನು ಚೆಲುವೆ’ ಖ್ಯಾತಿಯ ನಟಿ ಸಂಗೀತಾ ಅವರು ಕನ್ನಡ ಚಿತ್ರರಂಗಕ್ಕೆ ರೀ-ಎಂಟ್ರಿ ಕೊಟ್ಟಿದ್ದಾರೆ. ಕನ್ನಡದ ಹೊಸ ಸಿನಿಮಾದಲ್ಲಿ ಅವರು ನಾಯಕನ ತಾಯಿ ಪಾತ್ರವನ್ನು ಮಾಡಲು ಒಪ್ಪಿಕೊಂಡಿದ್ದಾರೆ. ಈ ಚಿತ್ರದಲ್ಲಿ ಸಂಗೀತಾ ಅವರು

8 Feb 2026 8:20 am
ಗೆದ್ದರೂ ಅಮೆರಿಕ ವಿರುದ್ಧ ಹೀನಾಯ ದಾಖಲೆ ಬರೆದ ಟೀಮ್ ಇಂಡಿಯಾ

India vs United States of America: ಟಿ20 ವಿಶ್ವಕಪ್​ನ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 161 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವು 20 ಓವರ

8 Feb 2026 7:55 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿ, ಒಣ ಹವೆಯ ಹವಾಮಾನ

Karnataka Weather: ಹಲವು ದಿನಗಳಿಂದ ರಾಜ್ಯದಲ್ಲಿ ಮನೆಮಾಡಿರುವ ಶುಷ್ಕ ವಾತಾವರಣ ಇಂದೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಮಕ್ಕಳಿಂದ ವೃದ್

8 Feb 2026 7:45 am
ತಿಹಾರ್ ಜೈಲು ಪಾಲಾದ ಖ್ಯಾತ ಹಾಸ್ಯ ನಟ ರಾಜ್​ಪಾಲ್ ಯಾದವ್; ಕಾರಣ ಏನು?

ಹಿಂದಿ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ರಾಜ್​ಪಾಲ್ ಯಾದವ್ ಅವರು ಈಗ ತಿಹಾರ್ ಜೈಲು ಪಾಲಾಗಿದ್ದಾರೆ. ಸಿನಿಮಾಗಳಲ್ಲಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸುವ ಅವರು ಜೈಲಿನಲ್ಲಿ ಕಣ್ಣೀರು ಹಾಕುವಂತಾಗಿದೆ. ಕೋಟ್ಯಂತರ ರೂಪ

8 Feb 2026 7:27 am
Daily Devotional: ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು?

ಇಂತಹ ಸಂದರ್ಭಗಳಲ್ಲಿ ಆತಂಕ ಪಡದೆ, ಕೆಲವು ಸರಳ ಪರಿಹಾರಗಳನ್ನು ಅನುಸರಿಸುವುದು ಉತ್ತಮ. ಈ ಪರಿಹಾರಗಳು ಕಚೇರಿಗೆ ಹೋಗುವ ಸಂದರ್ಭಕ್ಕಲ್ಲದೆ, ಪ್ರಥಮ ಬಾರಿಗೆ ಬೆಳಿಗ್ಗೆ ಮನೆಯಿಂದ ಹೊರಡುವಾಗ ಮಾತ್ರ ಅನ್ವಯಿಸುತ್ತವೆ. ಕೆಲವು ನಿಮಿ

8 Feb 2026 7:18 am
Nelamangala: ಗ್ಯಾಸ್​​ ಗೀಸರ್​​ ಲೀಕ್​​ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿಯೂ ಆತ್ಮಹತ್ಯೆ!

ಸ್ನಾನ ಮಾಡಲು ತೆರಳಿದ ವೇಳೆ ಗ್ಯಾಸ್ ಗೀಸರ್ ಲೀಕ್​​ ಆಗಿ ಉಸಿರುಗಟ್ಟಿ ಗಂಡ ಸಾವನಪ್ಪಿದ್ರೆ, 20 ವರ್ಷದ ಬಾಳ ಸಂಗಾತಿಯ ಸಾವಿನ ವಿಷಯ ತಿಳಿದ ಪತ್ನಿ ಮನನೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ‌ ಘಟನೆ ನಡೆದಿದೆ. ದಂ

8 Feb 2026 7:15 am
Horoscope Today 08 February​: ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು

ಈ ವಿಶೇಷ ಭಾನುವಾರದಂದು ಮದ್ದೂರು ವೈದ್ಯನಾಥಪುರದಲ್ಲಿ ರಥೋತ್ಸವ, ಸೀತಾ ಅವರ ಜಾತ್ರೆ, ಮೈಸೂರಿನಲ್ಲಿ ಮಾರಿಸಾರು ರಥೋತ್ಸವ ಮತ್ತು ಗುಬ್ಬಿಯಲ್ಲಿ ಹಿಂದೂ ಸಮಾಜೋತ್ಸವದಂತಹ ಕಾರ್ಯಕ್ರಮಗಳು ನಡೆಯಲಿವೆ. ಡಾ. ಗುರೂಜಿ ಅವರು ಜನ್ಮದಿ

8 Feb 2026 7:12 am
Ballari: ತೆಕ್ಕಲಕೋಟೆ ಬಳಿ ಉತ್ಖನನದ ವೇಳೆ ಸಾವಿರಾರು ವರ್ಷಗಳ ಹಿಂದಿನ ಅಸ್ಥಿಪಂಜರ ಪತ್ತೆ

ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆಯಲ್ಲಿ ನಡೆದ ಉತ್ಖನನದ ವೇಳೆ 3-5 ಸಾವಿರ ವರ್ಷಗಳ ಹಿಂದಿನ ಮಾನವ ಅಸ್ಥಿಪಂಜರ ಪತ್ತೆಯಾಗಿದೆ. ಗೌಡ್ರ ಮೂಲೆ ಬೆಟ್ಟದಲ್ಲಿ ಪುರಾತತ್ವ ಇಲಾಖೆ ತಂಡವು 5.5 ಅಡಿ ಉದ್ದದ ಅಸ್ಥಿಪಂಜರವನ್ನು ಪತ್ತೆ ಮಾಡಿದೆ.

8 Feb 2026 6:31 am
ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಯಾವುದನ್ನೂ ನಂಬಲಾರರು

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಷಷ್ಠೀ ತಿಥಿ ಭಾನುವಾರ ವಿವಾಹ ಮಾತುಕತೆ, ಉದ್ಯಮ ವಿಸ್ತಾರ, ಪ್ರಯತ್ನ, ಸಾಹಸ ಕಾರ್ಯ, ನಿಂದನೆ, ವಾಹನ ಮಾರಾಟ, ಇವೆಲ್ಲ ಇಂದಿನ ವಿಶೇಷ.

8 Feb 2026 12:55 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 8ರ ದಿನಭವಿಷ್ಯ

Daily Numerology February 08: 8ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 8ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ

8 Feb 2026 12:15 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 8ರ ದಿನಭವಿಷ್ಯ

Daily Numerology February 08: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 8ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರ

8 Feb 2026 12:07 am
ಯಶ್, ರಣ್​​ಬೀರ್ ನಟನೆಯ ‘ರಾಮಾಯಣ’ಕ್ಕೆ ಯುವ ಸ್ಟಾರ್ ಎಂಟ್ರಿ

‘ರಾಮಾಯಣ’ ಸಿನಿಮಾನಲ್ಲಿ ಹಲವಾರು ಸ್ಟಾರ್ ನಟರು, ಪ್ರತಿಭಾವಂತ ನಟ-ನಟಿಯರು ಪಾತ್ರವಹಿಸಿದ್ದಾರೆ. ಇದೀಗ ಈ ಸಿನಿಮಾದ ತಾರಾಬಳಗಕ್ಕೆ ಮತ್ತೊಬ್ಬ ಪ್ರತಿಭಾವಂತ ನಟನ ಸೇರ್ಪಡೆ ಆಗಿದೆ. ಇತ್ತೀಚೆಗೆ ‘ಕಿಲ್’ (Kill) ಸಿನಿಮಾದಲ್ಲಿ ತನ್ನ ವ

7 Feb 2026 11:00 pm
T20 World Cup: ಭಾರತದ ವಿರುದ್ಧ ಸೋತರೂ ದಿಟ್ಟ ಹೋರಾಟ ನೀಡಿದ ಯುಎಸ್​ಎ

India vs USA: ಮುಂಬೈನ ವಾಂಖೆಡೆಯಲ್ಲಿ ನಡೆದ 2026ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಅಮೆರಿಕ ವಿರುದ್ಧ ಸುಲಭ ಜಯ ಸಾಧಿಸಿದೆ. ಹಾಲಿ ಚಾಂಪಿಯನ್ ಭಾರತ ಗೆಲುವಿನ ಶುಭಾರಂಭ ಮಾಡಿತು. 161 ರನ್‌ಗಳಿಗೆ ಭಾರತವನ್ನು ಕಟ್ಟಿಹಾಕಿದ ಅಮೆರಿಕದ ಬೌಲರ್

7 Feb 2026 10:46 pm
ಭಾರತದ ನಕ್ಷೆಯಲ್ಲಿ ಪಿಒಕೆ ಸೇರಿಸಿದ ಅಮೆರಿಕ; ಪಾಕಿಸ್ತಾನಕ್ಕೆ ಬಿಸಿ ತುಪ್ಪವಾದ ಟ್ರಂಪ್

ಭಾರತ ಮತ್ತು ಅಮೆರಿಕದ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟಿದೆ. ಈ ಒಪ್ಪಂದದ ಮೂಲಕ ಭಾರತದ ಮೇಲೆ ವಿಧಿಸಲಾಗಿದ್ದ ಶೇ. 50ರಷ್ಟು ತೆರಿಗೆಯನ್ನು ಶೇ. 18ಕ್ಕೆ ಇಳಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸುಂಕವನ್ನು ಶೂನ್ಯಕ್ಕೆ ಇಳಿಸುವ ಗುರಿ

7 Feb 2026 10:46 pm
ಸಂಸಾರದ ಜಂಜಾಟಕ್ಕಿಂತ ಸನ್ಯಾಸತ್ವ ಉತ್ತಮ: ದಾವಣಗೆರೆ ಸಿವಿಲ್ ಇಂಜಿನಿಯರಿಂಗ್ ಟಾಪರ್ ಈಗ ಜೈನ ಸನ್ಯಾಸಿ

ದಾವಣಗೆರೆಯ ಬಿಐಇಟಿ ಸಿವಿಲ್ ಟಾಪರ್ ಆಂಚಲ್ ಕುಮಾರಿ, 26ನೇ ವಯಸ್ಸಿನಲ್ಲಿ ಐಷಾರಾಮಿ ಜೀವನ ತ್ಯಜಿಸಿ ಜೈನ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಲಕ್ಷಾಂತರ ಸಂಬಳದ ಉದ್ಯೋಗ ಅವಕಾಶಗಳನ್ನು ಬಿಟ್ಟು, ಆಧ್ಯಾತ್ಮಿಕ ಹಾದಿ ಹಿಡಿದ ಅವರ ನಿರ್

7 Feb 2026 10:31 pm
ಹೊಟ್ಟೆ ನೋವನ್ನು ನಿರ್ಲಕ್ಷಿಸಬೇಡಿ; ಇದರ ಹಿಂದೆ ಬರಬಹುದು ನೀವು ಊಹಿಸಲೂ ಸಾಧ್ಯವಿಲ್ಲದ ಕಾಯಿಲೆಗಳು!

ಕೆಲವರಿಗೆ ಆಗಾಗ ಹೊಟ್ಟೆ ನೋವು ಬರುತ್ತದೆ. ಆದರೆ ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇದು ಹಲವಾರು ಕಾಯಿಲೆಗಳು ಬರುವ ಮನ್ಸೂಚನೆ ಆಗಿರಬಹುದು ಅಥವಾ ದೇಹ ನೀಡುವ ಎಚ್ಚರಿಕೆಯಾಗಿರಬಹುದು. ಹಾಗಾಗಿ ಈ

7 Feb 2026 10:25 pm
T20 World Cup: ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿ ಗಂಭೀರ್ ದಾಖಲೆ ಸರಿಗಟ್ಟಿದ ಅಭಿಷೇಕ್

Abhishek Sharma's T20 World Cup Debut Disaster: ಟೀಂ ಇಂಡಿಯಾ ಪರ ಟಿ20 ವಿಶ್ವಕಪ್‌ಗೆ ಪದಾರ್ಪಣೆ ಮಾಡಿದ ಅಭಿಷೇಕ್ ಶರ್ಮಾ, ಅಮೆರಿಕ ವಿರುದ್ಧದ ಪಂದ್ಯದಲ್ಲಿ ಗೋಲ್ಡನ್ ಡಕ್‌ಗೆ ಬಲಿಯಾದರು. ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ ಅವರು, 2007ರ ವಿಶ್ವಕಪ್‌ನಲ್ಲಿ

7 Feb 2026 10:19 pm
ಅವಮಾನ ಆದಲ್ಲೆ ಕರ್ನಾಟಕದ ಬಾವುಟ ಹಾರಿಸಿದ ಕಿಚ್ಚ: ಸಾಧನೆ ಬಗ್ಗೆ ಹೇಳಿದ್ದೇನು?

Kichcha Sudeep: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಸಿಸಿಎಲ್ 2026 ಫೈನಲ್ ಪಂದ್ಯದಲ್ಲಿ ಬೆಂಗಾಲ್ ತಂಡವನ್ನು ಎದುರಿಸಿದ ಕರ್ನಾಟಕ ತಂಡ ಅದ್ಧೂರಿ ವಿಜಯ ಸಾಧಿಸಿತು. ಆ ಮೂಲಕ ಮೂರನೇ ಬಾರಿ ಚಾಂಪಿಯನ್ ಎನಿಸಿಕೊಂಡಿತು. ಈ ಅದ್ಭುತ ಸಾಧನೆಯ ಬ

7 Feb 2026 10:15 pm
ಊರಿಗೆಲ್ಲ ಊಟ ಹಾಕಿಸಿ ಮಗನಂತಿರುವ ಕೋಣದ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ರೈತ

ಬೆಳಗಾವಿಯ ಚಿಕ್ಕಲವಾಳ ಗ್ರಾಮದ ಸಂಜಯ್ ಸತಾಳೆ ತಮ್ಮ ಕೋಣ ಶಾಮ್‌ನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಮಗನ ಮದುವೆಯಂತೆ ಮನೆ ಮುಂದೆ ಪೆಂಡಾಲ್ ಹಾಕಿ, ಕೇಕ್ ಕತ್ತರಿಸಿ, ಊರಿನ 300ಕ್ಕೂ ಹೆಚ್ಚು ಜನರಿಗೆ

7 Feb 2026 9:57 pm
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು, 13 ಜನರಿಗೆ ಗಾಯ

ಸೂರಜ್‌ಕುಂಡ್ ಜಾತ್ರೆಯ ವೇಳೆ ಜನದಟ್ಟಣೆಯ ಪ್ರದೇಶದಲ್ಲಿ ಉಯ್ಯಾಲೆ ಕುಸಿದು ಓರ್ವ ಸಾವನ್ನಪ್ಪಿದ್ದು, 13 ಜನರಿಗೆ ಗಾಯಗಳಾಗಿವೆ. ಇಂದು ಸಂಜೆ ಫರಿದಾಬಾದ್‌ನ ಜನದಟ್ಟಣೆಯ ಸೂರಜ್‌ಕುಂಡ್ ಜಾತ್ರೆಯಲ್ಲಿ ಸುನಾಮಿ ಉಯ್ಯಾಲೆ ಬಿದ್ದ ದ

7 Feb 2026 9:50 pm
‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ

Bigg Boss Kannada 12: ಗಿಲ್ಲಿ, ಚನ್ನರಾಯಪಟ್ಟಣದಲ್ಲಿ ನಡೆದ ರಾಮೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮೆರವಣಿಗೆ ವೇಳೆ ಗಿಲ್ಲಿಯನ್ನು ನೋಡಲು ಸಾಕಷ್ಟು ಜನ ಸೇರಿದ್ದರು. ಈ ವೇಳೆ ಮಾತನಾಡಿದ ಗಿಲ್ಲಿ, ಡೈಲಾಗ್​​ಗಳನ್ನು ಹೇಳಿ ರಂಜಿಸಿ

7 Feb 2026 9:44 pm
T20 World Cup: ಏಕಾಂಗಿ ಹೋರಾಟ ನೀಡಿ ತಂಡದ ಮಾನ ಉಳಿಸಿದ ಸೂರ್ಯಕುಮಾರ್

Suryakumar Yadav Heroics: 2026ರ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ವಿರುದ್ಧ ಭಾರತದ ಆರಂಭ ಉತ್ತಮವಾಗಿರಲಿಲ್ಲ, ಪ್ರಮುಖ ವಿಕೆಟ್‌ಗಳು ಪವರ್‌ಪ್ಲೇನಲ್ಲೇ ಪತನಗೊಂಡವು. ನಾಯಕ ಸೂರ್ಯಕುಮಾರ್ ಯಾದವ್ ಏಕಾಂಗಿ ಹೋರಾಟ ನಡೆಸಿ 84* ರನ್ ಗಳಿಸಿ ತಂಡವನ್ನು 161/9

7 Feb 2026 9:43 pm
ಭಾರತೀಯರ ಇಂಧನ ಭದ್ರತೆಗೆ ಮೊದಲ ಆದ್ಯತೆ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ಭಾರತ- ಅಮೆರಿಕದ ವ್ಯಾಪಾರ ಒಪ್ಪಂದದ ವೇಳೆ ಹಾಕಿದ ನಿರ್ಬಂಧದ ಅಡಿಯಲ್ಲಿ ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದರು. ಆದರೆ, ಭಾರತ ನೇರವಾಗಿ ಈ ಬಗ್ಗೆ ಯಾವುದೇ

7 Feb 2026 9:27 pm
ಜೊತೆಗಿದ್ದವರೇ ಮೋಸ ಮಾಡಿದರು, ಆ ನಟನ ಮಾತು ಕೇಳಲಿಲ್ಲ: ಅರ್ಜುನ್ ಸರ್ಜಾ

Arjun Sarja interview: ಬಹಳ ಚಿಕ್ಕ ವಯಸ್ಸಿಗೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅರ್ಜುನ್ ಸರ್ಜಾ ತಮ್ಮ 46 ವರ್ಷಗಳ ವೃತ್ತಿ ಪಯಣದಲ್ಲಿ ಹಲವಾರು ರೀತಿಯ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ವರೆಗೆ ಅವರು 180ಕ್ಕೂ ಹೆಚ್ಚಿ ಸಿನಿಮಾಗಳಲ್ಲಿ ನಟಿಸಿದ್ದಾ

7 Feb 2026 9:16 pm
ತೋಟದ ಮನೆ ಟಾರ್ಗೆಟ್: ಕಳ್ಳರನ್ನು ಕರೆಸಿ ಕಳ್ಳತನ ಮಾಡಿಸಿದ ಕಾನ್ಸ್‌ಟೇಬಲ್‌; ಆರು ಜನರ ಬಂಧನ

ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲೂಕಿನ ಹಳೆ ನಿಡು ನೇಗಿಲು ಗ್ರಾಮದಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಕಳ್ಳರನ್ನು ಕರೆಸಿ ಕಾನ್ಸ್‌ಟೇಬಲ್​​ನೇ ಕಳ್ಳತನ ಮಾಡಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಹಾವೇರಿ ಜಿಲ

7 Feb 2026 9:15 pm
T20 World Cup: ಬಂದ ಪುಟ್ಟ ಹೋದ ಪುಟ್ಟ; ಭಾರತದ ಬ್ಯಾಟಿಂಗ್ ಬಂಡವಾಳ ಬಯಲು

India Batting Collapse vs USA in T20 World Cup Opener: 2026ರ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತದ ಬಲಿಷ್ಠ ಬ್ಯಾಟಿಂಗ್ ವಿಭಾಗ ಅನಿರೀಕ್ಷಿತ ಕುಸಿತ ಕಂಡಿತು. ಪವರ್‌ಪ್ಲೇನಲ್ಲಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಭಾರತ ಸ

7 Feb 2026 9:11 pm
ಮಧುಮೇಹ, ಅಧಿಕ ರಕ್ತದೊತ್ತಡ ಇರುವವರಿಗೆ ಶ್ರವಣದೋಷ ಉಂಟಾಗುತ್ತದೆಯೇ? ವೈದ್ಯರು ಹೇಳುವುದೇನು?

ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಎರಡೂ ಅಪಾಯಕಾರಿ ಕಾಯಿಲೆಗಳು ಎಂಬುದು ತಿಳಿದ ವಿಚಾರ. ಇವು ದೇಹದಲ್ಲಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು, ಆದರೆ ಈ ಕಾಯಿಲೆಗಳು ಶ್ರವಣ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದ

7 Feb 2026 9:02 pm
ಪದೇ ಪದೇ ಆತ್ಮಹತ್ಯೆ ಯತ್ನಿಸಿದ 8ನೇ ತರಗತಿ ವಿದ್ಯಾರ್ಥಿನಿ: ಅಸಲಿ ಕಾರಣ ಇಲ್ಲಿದೆ

ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಪೋಕ್ಸೋ ಸಂತ್ರಸ್ತೆ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದು, ರಕ್ಷಣಾ ವ್ಯವಸ್ಥೆಯ ಲೋಪ ಎತ್ತಿ ತೋರಿಸಿದೆ. ಮಾನಸಿಕ ಒತ್ತಡದಲ್ಲಿದ್ದ ಬಾಲಕಿಗೆ ನಿರಂತರ ಕೌನ್ಸೆಲಿಂಗ್ ಮತ್ತು ಸೂಕ್ತ ನಿಗಾ ವಹ

7 Feb 2026 8:55 pm
T20 World Cup: ಮೊದಲ ದಿನವೇ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ

T20 World Cup 2026: 2026ರ ಟಿ20 ವಿಶ್ವಕಪ್‌ನ ಮೊದಲ ದಿನ, ರೊಮಾರಿಯೊ ಶೆಫರ್ಡ್ ಐತಿಹಾಸಿಕ ಸಾಧನೆ ಮಾಡಿದರು. ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್ ಗಳಿಸಿದ ಅವರು, ಟೂರ್ನಿಯ ಮೊದಲ ಬೌಲರ್ ಹಾಗೂ ವೆಸ್ಟ್ ಇಂಡೀಸ್‌ನಿಂದ ಈ ಸಾಧನೆ ಮಾ

7 Feb 2026 8:38 pm