Daily Horoscope, 19 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ದ್ವಿತೀಯಾ ತಿಥಿಯ ಭಾನುವಾರದಂದು ಬಹುದಿನದ ದಾಂಪತ್ಯ ಕಲಹ ಮುಕ್ತಾಯ, ಸಾಮಾಜಿಕ ಕಾರ್ಯಕ್ಕೆ ಸಮ್ಮಾನ, ವಿವಾಹಕ್ಕೆ ಸಿದ್ಧತೆ, ಹಿರಿಯರ ಆ
SRH vs CSK: ಐಪಿಎಲ್ 2026 ರ 27ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 10 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ 194 ರನ್ ಗಳಿಸಿದರೆ, ಸಿಎಸ್ಕೆ 184 ರನ್ಗಳಿಸಿ
ಈ ತಿಂಗಳು ವೃಷಭ ರಾಶಿಯವರಿಗೆ ಶುಕ್ರನ ಸಂಚಾರ ಮತ್ತು ಶನಿಯ ದೃಷ್ಟಿಯಿಂದ ಮಿಶ್ರ ಫಲಗಳಿವೆ. ಶುಕ್ರ, ಗುರು, ಬುಧ ದಶೆಗಳು ಶುಭ ಫಲ ನೀಡಿದರೆ, ಕುಜ, ಶನಿ, ರಾಹು-ಕೇತು ದಶೆಗಳು ಕಷ್ಟ ತರಬಹುದು. ಜಾತಕದಲ್ಲಿ ಗ್ರಹಗಳ ಸ್ಥಾನ ಆಧರಿಸಿ ಆರ್ಥ
Thalapathy Vijay: ದಳಪತಿ ವಿಜಯ್ ಅವರು ರಾಜಕೀಯಕ್ಕೆ ಧುಮುಕಿದ್ದು ಟಿವಿಕೆ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿ, ತಮಿಳುನಾಡು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಭರ್ಜರಿಯಾಗಿ ರಾಜ್ಯದಾದ್ಯಂತ ಪ್ರಚಾರ ಮಾಡುತ್ತಿರುವ ದಳಪತಿ ವಿಜಯ್ ಅವರ
Malaika Vasupal: ಧಾರಾವಾಹಿ ಮೂಲಕ ನಟನೆ ಪ್ರವೇಶಿಸಿದ ಮಲೈಕಾ ವಸುಪಾಲ್ ಇದೀಗ ನಾಯಕಿಯಾಗಿಯೂ ಸಖತ್ ಆಗಿ ಮಿಂಚುತ್ತಿದ್ದಾರೆ. ಆದರೆ ಇದೀಗ ಅವರ ವಿಡಿಯೋ ಒಂದು ವೈರಲ್ ಆಗಿದ್ದು, ವಿಡಿಯೋನಲ್ಲಿ ಮಲೈಕಾ ವಸುಪಾಲ್ ಅವರು ವಧುವಿನ ವೇಷ-ಭೂಷಣದಲ್ಲ
ಕಳೆದ ವರ್ಷ ಸಿಇಟಿ ಪರೀಕ್ಷೆ ವೇಳೆ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ವಿವಾದಗಳು ಉಂಟಾಗಿದ್ದವು. ಸದ್ಯ ಅದರಿಂದ ಎಚ್ಚೆತ್ತ ಕೆಇಎ, ಈ ವರ್ಷ ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ನಡೆಸಲು ಮುಂದಾಗಿದೆ. ಆ ನಿಟ್ಟಿನಲ್ಲಿ ಹೊಸ ಯೋಜನೆ
ಉಕ್ರೇನ್ನ ಕೈವ್ನಲ್ಲಿ ಬಂದೂಕುಧಾರಿ ಗುಂಡು ಹಾರಿಸಿದ ನಂತರ 5 ಜನರು ಸಾವನ್ನಪ್ಪಿದ್ದರು. ಸೂಪರ್ಮಾರ್ಕೆಟ್ ಘರ್ಷಣೆಯಲ್ಲಿ ಗುಂಡು ಹಾರಿಸಿದ ವ್ಯಕ್ತಿಯ ಮೇಲೆ ಪೊಲೀಸರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ದಾಳಿಕೋರ ಹಲವರನ
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಯುವಕನೊಬ್ಬ ಹೆಲ್ಮೆಟ್ ಬದಲಿಗೆ ಬಾಂಡ್ಲಿ ಧರಿಸಿ ಬೈಕ್ ಸವಾರಿ ಮಾಡಿದ್ದು ವೈರಲ್ ಆಗಿದೆ. ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಅಥವಾ ಟ್ರೋಲ್ ಆಗಲು ಮಾಡಿದ ಈ ಹುಚ್ಚಾಟ ಸಾಮಾ
Adivi Sesh movies: ಬೆಂಗಳೂರಿನ ಜಿಟಿ ಮಾಲ್ಗೆ ಬಂದಿದ್ದ ನಟ ಅಡಿವಿಶೇಷ್, ಮಾಲ್ನಲ್ಲಿ ತಮ್ಮ ಸಿನಿಮಾ ಪ್ರದರ್ಶನ ಆಗುತ್ತಿದ್ದ ಸಮಯದಲ್ಲಿ ಬಂದು ಪ್ರೇಕ್ಷಕರೊಡನೆ ಮಾತನಾಡಿದರು. ಈ ವೇಳೆ ನಟ ಅಡಿವಿಶೇಷ್ ಅವರೊಟ್ಟಿಗೆ ಕೈಕುಲುಕಲು ಜನ ಮು
ಕಾಂಗ್ರೆಸ್ ಈ ರಾಜಕೀಯವನ್ನು ಬ್ರಿಟಿಷರಿಂದ ಆನುವಂಶಿಕವಾಗಿ ಪಡೆದುಕೊಂಡಿದೆ. ಕಾಂಗ್ರೆಸ್ ಇಂದಿಗೂ ಅದೇ ಊರುಗೋಲಿನ ಮೇಲೆಯೇ ನಡೆಯುತ್ತಿದೆ. ದೇಶದಲ್ಲಿ ವಿಭಜನೆಗಳನ್ನು ಸೃಷ್ಟಿಸುವ ಭಾವನೆಗಳನ್ನು ಕಾಂಗ್ರೆಸ್ ಯಾವಾಗಲೂ ಪ್ರಚೋ
ಬೆಂಗಳೂರಿನಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ, ಏಪ್ರಿಲ್ 1 ರಿಂದ ಹೊಸ ನಿಯಮ ಜಾರಿಗೆ ಬರುತ್ತಿದೆ. ಘನತ್ಯಾಜ್ಯ ನಿರ್ವಹಣೆಯನ್ನು ಸುಧಾರಿಸುವ ಸಲುವಾಗಿ, ಮನೆಮನೆಗಳಲ್ಲಿ ಹಸಿ, ಒಣ, ನೈರ್ಮಲ್ಯ ಮತ್ತು ವಿಶೇಷ ತ್ಯಾಜ್ಯವನ್ನು ಪ್ರತ್
Anupam Kher movie: ಒಂದು ಸಿನಿಮಾ ಹಿಟ್ ಆದರೂ ಸಾಕು, ನಟ-ನಟಿಯರ ಜೀವನ ಶೈಲಿಯೇ ಬದಲಾಗುತ್ತದೆ. ಎರಡನೇ ಸಿನಿಮಾಕ್ಕೆ ಕೋಟಿಗಳಲ್ಲಿ ಸಂಭಾವನೆ ಪಡೆಯುತ್ತಾರೆ. ಐಶಾರಾಮಿ ಕಾರು, ಮನೆಗಳನ್ನು ಖರೀದಿಸುತ್ತಾರೆ. ಆದರೆ ದಶಕಗಳಿಂದಲೂ ಚಿತ್ರರಂಗದಲ್
ಕಾಂಗ್ರೆಸ್ ನಾಯಕ ಬೇಲೂರು ಗೋಪಾಲಕೃಷ್ಣ ಅವರು ಮುಂದಿನ ತಿಂಗಳೊಳಗೆ ಸಂಪುಟ ಪುನಾರಚನೆ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಗೆ ಪಕ್ಷದ ಬೆಂಬಲವಿದೆ ಎಂದರೂ, ಚುನಾವಣೆ ಪೂರ್ವದಲ್ಲಿ ಮೂರು ಮಸೂದೆಗಳನ್ನು ಚರ್ಚ
ಮಹಿಳಾ ಕೋಟಾ ಮಸೂದೆಯನ್ನು ವಿರೋಧಿಸಿದ್ದಕ್ಕಾಗಿ ವಿರೋಧ ಪಕ್ಷಗಳು ಖಂಡಿತ ಶಿಕ್ಷೆ ಅನುಭವಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ನಿನ್ನೆ ಸಂಸತ್ನಲ್ಲಿ ಮಹಿಳಾ ಮೀಸಲಾತಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ವಿರೋಧಿಸಿ ಈಗ ಸಮರ್ಥಿಸಿಕೊಳ್ಳಲು ಪರದಾಡುತ್ತಿದೆ. ರಾಹುಲ್ ಗಾಂಧಿ ಅವರ ಅಪ್ರಬುದ್
ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊತ್ತ ಹಡಗಿನ ಮೇಲೆ ಗುಂಡು ಹಾರಿಸಿದ ಘಟನೆಗೆ ಸಂಬಂಧಿಸಿದಂತೆ ಭಾರತ ಇಂದು (ಏಪ್ರಿಲ್ 18) ಇರಾನಿನ ರಾಯಭಾರಿ ಡಾ. ಮೊಹಮ್ಮದ್ ಫಥಾಲಿ ಅವರನ್ನು ಕರೆಸಿ ಸಮನ್ಸ್ ನೀಡಿದೆ. ಹಾರ್ಮುಜ್ ಜಲಸಂಧಿಯಲ
ಪ್ರಧಾನಿ ನರೇಂದ್ರ ಮೋದಿ ಭಾರತದ ಜನರನ್ನು ಉದ್ದೇಶಿಸಿ ಇದೀಗ ಭಾಷಣ ಆರಂಭಿಸಿದ್ದಾರೆ. ಪ್ರಧಾನಿ ಏನು ಮಾತನಾಡುತ್ತಾರೆ ಎಂಬ ಬಗ್ಗೆ ಇನ್ನೂ ಯಾವುದೇ ದೃಢೀಕರಣವಿಲ್ಲ. ಇಂದು ಪ್ರಧಾನಿ ಏನು ಮಾತನಾಡುತ್ತಾರೆ ಎಂಬ ಕುತೂಹಲ ಹಾಗೆಯೇ ಉಳ
ಕೆಲಸದ ಸ್ಥಳಗಳಲ್ಲಿ ಒಳರಾಜಕೀಯ, ಸಹದ್ಯೋಗಿಗಳ ನಡುವೆ ಮನಸ್ತಾಪ ಇದ್ದೇ ಇರುತ್ತದೆ. ಈ ಎಲ್ಲಾ ಕಿರಿಕಿರಿಯನ್ನು ಸಮರ್ಥವಾಗಿ ಎದುರಿಸಿ ನಿಂತಾಗ ಮಾತ್ರ ವೃತ್ತಿ ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ. ಈ ಆಫೀಸ್ ಪಾಲಿಟಿಕ್ಸ್ಗ
ಚಿಕ್ಕಮಗಳೂರಿನ NR ಪುರದ ಕೆನರಾ ಬ್ಯಾಂಕ್ನಲ್ಲಿ ಸಿಬ್ಬಂದಿ ನಡುವೆ ನಡೆದ ಗಲಾಟೆ ವಿಡಿಯೋ ವೈರಲ್ ಆಗಿದೆ. ಮಹಿಳಾ ಸಿಬ್ಬಂದಿ ಕ್ಯಾಶಿಯರ್ ವಿರುದ್ಧ ಅಸಭ್ಯ ವರ್ತನೆಯ ಆರೋಪ ಮಾಡಿದ್ದು, ಅಷ್ಟೇ ಅಲ್ಲದೆ ಆತನ ಕೊರಳಪಟ್ಟಿ ಹಿಡಿದು ಜಗಳ
ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್ ಮತ್ತೆ ನಿರ್ಬಂಧಗಳನ್ನು ಹೇರುತ್ತಿದ್ದಂತೆ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ ಗನ್ಬೋಟ್ಗಳು ಭಾರತದ 2 ಟ್ಯಾಂಕರ್ ಮೇಲೆ ಗುಂಡು ಹಾರಿಸಿವೆ. ಇರಾನ್ನ ಕ್ರಾಂತಿಕಾರಿ ಗಾರ್ಡ್ನ ಎರಡು ಗನ್ಬೋ
ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಿಯತಮೆ ಪವಿತ್ರಾಳ ಪತಿಯಾದ ಶಿವಶಂಕರ್ನನ್ನು ಹಂತಕ ಅನಿಲ್ ಕುಮಾರ್ ಬರ್ಬರವಾಗಿ ಕೊಲೆ ಮಾಡಿದ
KL Rahul half-century: ಎಂ. ಚಿನ್ನಸ್ವಾಮಿಯಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿಯನ್ನು ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ಗಳಿಂದ ಸೋಲಿಸಿತು. 175 ರನ್ಗಳ ಗುರಿ ಬೆನ್ನಟ್ಟಿದ ಡೆಲ್ಲಿಗೆ, ಕೆಎಲ್ ರಾಹುಲ್ (ಹುಟ್ಟುಹಬ್
ದೆಹಲಿ ಪೊಲೀಸರು ಆಟಿಕೆ ಕಾರುಗಳನ್ನು ಬಳಸಿ ದಾಳಿ ನಡೆಸಲು ಪ್ಲಾನ್ ಮಾಡಿದ್ದ ನಾಲ್ವರು ಭಯೋತ್ಪಾದಕ ಶಂಕಿತರನ್ನು ಬಂಧಿಸಿದ್ದಾರೆ. ಭಯೋತ್ಪಾದನಾ ಚಟುವಟಿಕೆಗಳನ್ನು ಪ್ಲಾನ್ ಮಾಡಿದ್ದ ಅವರು ಕೆಲವು ಸೂಕ್ಷ್ಮ ಸ್ಥಳಗಳನ್ನು ಟಾರ್
Bhuvneshwar Kumar wickets: ಆರ್ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ 2026 ರ 26 ನೇ ಪಂದ್ಯದಲ್ಲಿ, ಆರ್ಸಿಬಿ ವೇಗಿ ಭುವನೇಶ್ವರ್ ಕುಮಾರ್ ಅದ್ಭುತ ಪ್ರದರ್ಶನ ನೀಡಿದರು. ಆರ್ಸಿಬಿ ನೀಡಿದ 175 ರನ್ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್
ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ಶಾಸಕ ಸಿ.ಸಿ.ಪಾಟೀಲ್ ಅವರು ಕುರುಬ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಅವಮಾನಕಾರಿ ಪದಗಳನ್ನು ಬಳಸಿದ್ದರು. ಇದರಿಂದ ಕುರುಬ ಸಮುದಾಯದಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿತ್ತು. ವೀರಶ
Bigg Boss show: ಸ್ಪರ್ಧಿಗಳನ್ನು ಕೂಡಿ ಹಾಕುವ ಬಿಗ್ಬಾಸ್ ಮನೆಯಲ್ಲಿ ಐಶಾರಾಮಿಯಾಗಿ ಆಯೋಜಕರು ನಿರ್ಮಿಸಿರುತ್ತಾರೆ. ಮನೆ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿ ಹಣವನ್ನು ಸಹ ಖರ್ಚು ಮಾಡಲಾಗುತ್ತದೆ. ಆದರೆ ಇದೀಗ ಮಾಜಿ ಬಿಗ್ಬಾಸ್ ಸ್ಪರ
ದಾವಣಗೆರೆಯಲ್ಲಿ ಮದುವೆಯಾಗಿ ಎರಡು ವರ್ಷಕ್ಕೆ ಪತ್ನಿ ಕಾವ್ಯಾ ಕೊಲೆ ನಡೆದಿದೆ. ಸರ್ಕಾರಿ ನೌಕರ ಪತಿ ಮನು ವಿರುದ್ಧ ಅನೈತಿಕ ಸಂಬಂಧ, ವರದಕ್ಷಿಣೆ ಕಿರುಕುಳ ಮತ್ತು ಕೊಲೆಯ ಆರೋಪ ಕೇಳಿಬಂದಿದೆ. ಕಾವ್ಯಾ ತನ್ನ ಪತಿ ನೀಡುತ್ತಿದ್ದ ಕಿ
ಅಕ್ಷಯ ತೃತೀಯ ವಾಹನ ಖರೀದಿಗೆ ಅತ್ಯಂತ ಶುಭ ದಿನ. ಜ್ಯೋತಿಷ್ಯದ ಪ್ರಕಾರ, ಈ ದಿನ ವಾಹನ ಖರೀದಿಸುವುದರಿಂದ ಪ್ರಗತಿ ಮತ್ತು ಸುಖಕರ ಪ್ರಯಾಣ ಖಚಿತ. ಪ್ರತಿಯೊಂದು ರಾಶಿಗೂ ನಿರ್ದಿಷ್ಟ ಅದೃಷ್ಟದ ಬಣ್ಣಗಳಿದ್ದು, ಅದನ್ನು ಅನುಸರಿಸಿ ವಾಹ
Tim David's IPL 1000 Runs: ಐಪಿಎಲ್ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಆರ್ಸಿಬಿಯ ಟಿಮ್ ಡೇವಿಡ್ ಎರಡನೇ ಸ್ಥಾನಕ್ಕೇರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 26 ರನ್ ಗಳಿಸಿ ಈ ಮೈಲಿಗಲ್ಲು ತಲುಪಿದರು. ಟ್ರ
ಕರ್ನಾಟಕ ಲೋಕಾಯುಕ್ತ ತನ್ನ 40 ವರ್ಷಗಳ ಅರ್ಥಪೂರ್ಣ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದೆ. ಈ ಸಾರ್ಥಕ ಪಯಣದ ಅಂಗವಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಉದ್ಘಾಟಿ
ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಶೇ. 2ರಷ್ಟು ಡಿಎ (ತುಟ್ಟಿ ಭತ್ಯೆ) ಹೆಚ್ಚಳಕ್ಕೆ ಸರ್ಕಾ
ದಿನವಿಡೀ ಕೆಲಸದ ನಂತರ ಉತ್ತಮ ನಿದ್ರೆ ಅತ್ಯಗತ್ಯ. ಆದರೆ ಮಲಗುವ ಕೋಣೆಯ ಬಾತ್ರೂಮ್ ಬಾಗಿಲು ಹಾಸಿಗೆಯ ಎದುರು ಇದ್ದರೆ ನಿದ್ರಾಹೀನತೆ, ಆಲಸ್ಯ, ಮಾನಸಿಕ ಅಶಾಂತಿ ಕಾಡಬಹುದು. ಈ ವಾಸ್ತು ದೋಷದಿಂದ ನಕಾರಾತ್ಮಕ ಶಕ್ತಿ ಹೆಚ್ಚುತ್ತದೆ.
RCB vs DC IPL 2026: ಆರ್ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ 2026 ರ 26ನೇ ಪಂದ್ಯದಲ್ಲಿ, ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್ಸಿಬಿ 175 ರನ್ ಗಳಿಸಿತು. ಫಿಲ್ ಸಾಲ್ಟ್ 63 ರನ್ಗಳ ಭರ್ಜರಿ ಅರ್ಧಶತಕ ಗಳಿಸಿದರೂ, ವಿರಾಟ್ ಕೊಹ್ಲಿ, ದೇ
Dacoit movie: ಅಡಿವಿ ಶೇಷ್, ಮೃಣಾಲ್ ಠಾಕೂರ್ ಮತ್ತು ಅನುರಾಗ್ ಕಶ್ಯಪ್ ನಟನೆಯ ‘ಡಕೈತ್’ ಸಿನಿಮಾ ಕಳೆದ ವಾರ ಬಿಡುಗಡೆ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ 50 ಕೋಟಿ ಗಳಿಕೆಯನ್ನೂ ಸಹ ಮಾಡಿದೆ. ಇದೀಗ ‘ಡಕೈತ್’ ತಂಡ
ಬೆಂಗಳೂರಿನ ವಿಜಯನಗರದಲ್ಲಿ ವಾಸ್ತು ಸಲಹೆಗಾರರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆದರೆ, ಆರೋಪಿ ಸಲಹೆಗಾರ, ಹಣಕ್ಕಾಗಿ ತನ್ನನ್ನು ಬ್ಲ್ಯಾಕ್ಮೇಲ್ ಮಾಡಲಾಗುತ್ತಿದೆ ಎಂದು ಮರುದೂರು ನೀಡಿದ್ದಾರೆ. ಸಂತ್ರಸ್ತ ಮ
ನಾಗ್ಪುರ ವಿಶ್ವವಿದ್ಯಾಲಯದ ಸಂಶೋಧಕರು ಸೂಜಿಯನ್ನು ಬಳಸದೆ ಉಸಿರಾಟದ ಮೂಲಕವೇ ಮಧುಮೇಹವನ್ನು ಪತ್ತೆಹಚ್ಚಬಹುದಾದ ಸಾಧನವನ್ನು ಅಭಿವೃದ್ಧಿಪಡಿಸಿದ್ದಾರೆ ಮತ್ತು ಇದು ಅಂತಾರಾಷ್ಟ್ರೀಯ ಯುಕೆ ವಿನ್ಯಾಸ ಪ್ರಮಾಣೀಕರಣವನ್ನು ಪಡೆ
ಲೋಕಸಭೆಯಲ್ಲಿ ಪ್ರತಿಪಕ್ಷಗಳಿಂದ ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದ ಕಾರಣ ಈ ಮಸೂದೆಗೆ ಸೋಲು ಉಂಟಾಗಿದೆ. ಇದರ ಬೆನ್ನಲ್ಲೇ ಇಂದು ರಾತ್ರಿ 8.30ಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರತಿ
ಸಚಿವ ಎಚ್.ಸಿ. ಮಹದೇವಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಗರು ಎಂದು ಬಣ್ಣಿಸಿ, ಅವರು ಎಂದಿಗೂ ದುರ್ಬಲರಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಸಚಿವ ಮಹದೇವಪ್ಪ ಮಾತನಾಡಿ, ಸಿದ್ದರಾಮಯ್ಯ ಅವ್ರು ಎಂದಿಗೂ ದುರ್ಬಲ ಆಗ
ಹಾಸನ ಪೊಲೀಸರು 2011ರಲ್ಲಿ ಸಕಲೇಶಪುರ ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಖೈದಿ ಚನ್ನಕೇಶವನನ್ನು 15 ವರ್ಷಗಳ ಬಳಿಕ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಕೊಲೆ ಯತ್ನ ಪ್ರಕರಣದ ಆರೋಪಿಯಾಗಿದ್ದ ಚನ್ನಕೇಶವ ಮುಂಬೈ, ಗೋವಾ ಸೇರ
ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಲು ವಿಫಲವಾಗಿದೆ. ವಿಪಕ್ಷಗಳಿಂದಾಗಿ ಬಹುಮತ ಲಭ್ಯವಾಗದ ಕಾರಣದಿಂದ ಎನ್ಡಿಎ ತೀವ್ರ ವಾಗ್ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದ
ಡಿಟಾಕ್ಸ್ ಪಾನೀಯಗಳ ಟ್ರೆಂಡ್ ಸಾಮಾಜಿಕ ಮಾಧ್ಯಮದಲ್ಲಿ, ಅದರಲ್ಲಿಯೂ ಇನ್ಸ್ಟಾಗ್ರಾಮ್ನಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಅನೇಕರು ಈ ರೀತಿಯ ಡಿಟಾಕ್ಸ್ ಪಾನೀಯಗಳ ಬಗ್ಗೆ ಮಾತನಾಡುತ್ತಲೇ ಇರುತ್ತಾರೆ. ಈ ಪಾನೀಯಗಳು ಯಕೃತ್ತನ್
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಹಿನ್ನಡೆಯಾಗಿದೆ. ಮಹಿಳಾ ಮೀಸಲಾತಿ ಮಸೂದೆಯನ್ನು ಇಂಡಿಯಾ ಒಕ್ಕೂಟ ಸೋಲಿಸಿರುವುದು ಇದಕ್ಕೆ ಕಾರಣ. ಈ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಸಿಎಂ ಸಿದ್ದರಾಮಯ್
ಸುಡು ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನ ಮತ್ತು ಉರಿ ಬಿಸಿಲ ಶಾಖವು ಪರಿಸರದ ಮೇಲೆ ಮಾತ್ರವಲ್ಲ ನಮ್ಮ ದೇಹದ ಮೇಲೂ ಹಲವು ರೀತಿಯಲ್ಲಿ ಪರಿಣಾಮಗಳನ್ನು ಬೀರುತ್ತವೆ. ಆದ್ದರಿಂದ ದೇಹವನ್ನು ತಂಪಾಗಿರಿಸುವುದು ಮತ್ತು ಆರಾಮದಾಯ
ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಮತ್ತೆ ನಿರ್ಬಂಧಗಳನ್ನು ವಿಧಿಸಿದೆ. ಅಮೆರಿಕ ಕದನ ವಿರಾಮ ಉಲ್ಲಂಘಿಸಿದೆ ಎಂದು ಆರೋಪಿಸಿರುವ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ನಿನ್ನೆ ಎಲ್ಲ ದೇಶಗಳ ಕಮರ್ಷಿಯಲ್ ಹಡಗುಗಳ ಸಂಚಾರಕ್ಕ
ಬಾಗಲಕೋಟೆಯ 19ರ ಹರೆಯದ ಬಾಲರಾಜ ಕುರಿ, ಗ್ರಾಮದ ಒಳಿತಿಗಾಗಿ ಅಸಾಧ್ಯವೆನಿಸುವ ಸಾಹಸ ಮೆರೆದಿದ್ದಾರೆ. ಕೇವಲ 47 ಕೆಜಿ ತೂಕವಿದ್ದರೂ, 105 ಕೆಜಿ ಜೋಳದ ಚೀಲವನ್ನು ಬೆನ್ನ ಮೇಲೆ ಹೊತ್ತು ದೀಡ್ ನಮಸ್ಕಾರ ಹಾಕಿದರು. ಈ ಭಕ್ತಿ ಮತ್ತು ಸಂಕಲ್ಪದ
ಬೇಸಿಗೆಯಲ್ಲಿ ಅನೇಕರಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಂಡುಬರುತ್ತದೆ. ಅಂತಹ ಸಂದರ್ಭಗಳಲ್ಲಿ, ಅದನ್ನು ನಿರ್ಲಕ್ಷಿಸಬಾರದು. ಇದರ ಹಿಂದಿನ ಕಾರಣಗಳೇನು ಮತ್ತು ಅದನ್ನು ಹೇಗೆ ತಡೆಯಬಹುದು ಎಂಬುದನ್ನು ಅರ್ಥಮಾಡಿಕೊಳ್ಳ
ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ರೈತ ನಾಗರಾಜ್ ಗೊಂದಿ ವಿಂಡ್ ಪವರ್ ಕಂಪನಿಯ ದೌರ್ಜನ್ಯ ಖಂಡಿಸಿ 400 ಮೀಟರ್ ಎತ್ತರದ ಕಂಬ ಏರಿ ಪ್ರತಿಭಟಿಸುತ್ತಿದ್ದಾರೆ. ಕಂಪನಿಯ ಸಿಬ್ಬಂದಿ ರೈತನ ಅನುಮತಿಯಿಲ್ಲದೆ ಶೇಂಗಾ ಬೆಳೆ ನಾಶ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ 5 ನಗರ ಪಾಲಿಕೆಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸುದ್ದಿಗೋಷ್ಠಿಯಲ್ಲಿ ಮತದಾರರ ಪಟ್ಟಿ ಬಿಡುಗಡೆ ಮಾಡಿದ
Royal Challengers Bengaluru vs Delhi Capitals in Kannada Playing XI: ಟಾಸ್ ಗೆದ್ದ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ
ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ‘ಹಾಯ್ ನಾನ್ನ’ ಖ್ಯಾತಿಯ ನಿರ್ದೇಶಕ ಶೌರ್ಯು ಜೊತೆ ಹೊಸ ಸಿನಿಮಾ ಘೋಷಿಸಿದ್ದಾರೆ. VDxShouryuv ಎಂದು ತಾತ್ಕಾಲಿಕ ಶೀರ್ಷಿಕೆ ಇಡಲಾಗಿದ್ದು, ಅಂತರರಾಷ್ಟ್ರೀಯ ಛಾಯಾಗ್ರಾಹಕ ಅಲೆಜಾಂಡ್ರೊ ಮಾರ್ಟಿನ
ಲೋಕಸಭೆಯಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಬೆಂಬಲಿಸದ ವಿರೋಧ ಪಕ್ಷದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿದ್ದರಿಂದ ವಿರೋಧ ಪಕ್ಷದವರು ಪರಿಣಾಮಗಳನ್ನು ಎದ
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು (CUK) ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಕಲಬುರಗಿಯಲ್ಲಿ ಸಂಶೋಧನಾ ವೃತ್ತಿ ಬಯಸುವವರಿಗೆ ಇದೊಂದು ಅವಕಾಶ. ಮಾಸಿಕ ರೂ 37,000 ರಿಂದ 42,000 ವೇತನ ಲಭ್ಯ. ಆಸಕ್ತರು ತಮ್ಮ ಶ
Toxic movie: ಕಿಯಾರಾ ಅಡ್ವಾಣಿ, ತಮ್ಮ ಸಿನಿಮಾ, ಖಾಸಗಿ ಜೀವನ, ತಾಯ್ತನ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಅವರು ‘ಟಾಕ್ಸಿಕ್’ ಸಿನಿಮಾದ ತಮ್ಮ ಪಾತ್ರದ ಬಗ್ಗೆಯೂ ಮಾತನಾಡಿದ್ದಾರೆ. ಅವರು ಮಾತುಗಳಿಂದ ‘ಟಾಕ್ಸಿಕ್’
ರಾಯಚೂರು ಜಿಲ್ಲೆಯ ಬೈಲ್ ಮರ್ಚಡ್ ಗ್ರಾಮದಲ್ಲಿ ಬಯಲಾಟ ವೀಕ್ಷಿಸುತ್ತಿದ್ದವರ ಮೇಲೆ ಹಳೆಯ ಕಟ್ಟಡದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಹೃದಯವಿದ್ರಾವಕ ಘಟನೆ ನಡೆದಿದೆ. ವಿಶ್ವನಾಥ್ (8) ಹಾಗೂ ಸನ್ವಿತಾ (1.6) ಎಂಬ ಇಬ್ಬರು ಮಕ್ಕಳು ಸಾ
PSL 2026: ಪಾಕಿಸ್ತಾನ್ ಸೂಪರ್ ಲೀಗ್ನ 2026ರ ಆವೃತ್ತಿಯು ಒಂದು ಅಚ್ಚರಿಯ ಘಟನೆಗೆ ಸಾಕ್ಷಿಯಾಗಿದೆ. ಒಬ್ಬ ಆಟಗಾರ ಟೂರ್ನಿಯಿಂದ ಹೊರಹೋಗುತ್ತಿದ್ದಾರೆ ಎಂದು ಅಧಿಕೃತವಾಗಿ ಘೋಷಣೆಯಾದ ಮೇಲೂ, ಅವರು ತಮ್ಮ 'ಬದಲಿ' ಆಟಗಾರನ ಜೊತೆಯಲ್ಲೇ ಅಂತಿ
Royal Challengers Bengaluru vs Delhi Capitals, IPL 2026 Live Score Updates: ಐಪಿಎಲ್ 2026 ರ 26 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ M
ಕಾಲೇಜಿಗೆ ಹೋಗುವುದಾಗಿ ಹೇಳಿ, ಪ್ರಿಯಕರನೊಂದಿಗೆ ಹೋಟೆಲ್ ರೂಮ್ ಸೇರಿದ ಮಗಳನ್ನು ತಾಯಿ ರೆಡ್ಹ್ಯಾಂಡ್ ಆಗಿ ಹಿಡಿದ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಾಯಿ ಆಕ್ರೋಶಗೊಂಡು ಮಗಳು ಮತ್ತು ಪ್ರಿಯಕರನನ್ನು ಥಳಿಸಿದ್ದ
ಅರಬೈಲ್ ಘಾಟ್ನಲ್ಲಿ ಕಾರಿಗೆ ಬೆಂಕಿ ತಗುಲಿ ವ್ಯಕ್ತಿಯೋರ್ವನ ಸಾವಿನ ಪ್ರಕರಣವನ್ನು ಮೊದಲಿಗೆ ಅಪಘಾತವೆಂದು ತಿಳಿಯಲಾಗಿತ್ತು. ಆದರೆ ಪೊಲೀಸರ ತನಿಖೆಯಲ್ಲಿ ಇದೊಂದು ಕೊಲೆ ಎಂದು ದೃಢಪಟ್ಟಿದೆ. ಬೆಳಗಾವಿಯ ಮೋಸ್ಟ್ ವಾಂಟೆಡ್ ಕ್ರ
ಬಳ್ಳಾರಿಯ ಪಿಡಿ ಹಳ್ಳಿ ಬಳಿ ಪ್ಯಾರಚೂಟ್ ತರಬೇತಿ ವೇಳೆ 50 ಅಡಿ ಎತ್ತರದಿಂದ ಬಿದ್ದು ಚಿನ್ನರಾಜ್ ಎಂಬ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಲಿನ ಮೂಳೆ ಮುರಿದಿರುವ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಸೇನಾ ಹೆಲಿಕಾಪ್ಟರ್ ಮೂಲ
IPL 2026 SRH vs CSK: ಈ ಬಾರಿಯ ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ತಲಾ ಐದು ಮ್ಯಾಚ್ಗಳನ್ನಾಡಿದೆ. ಈ ವೇಳೆ ಉಭಯ ತಂಡಗಳು ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಇದಾಗ್ಯೂ ನೆಟ್ ರನ್ ರ
Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ವಿದೇಶದಲ್ಲಿದ್ದಾರೆ. ಹಾಗಂತ ಅವರು ಹನಿಮೂನ್ಗೆ ಇಲ್ಲಿಗೆ ತೆರಳಿಲ್ಲ. ಅವರು ಹೋಗಿರೋದು ಆ್ಯಕ್ಷನ್ ಕಲಿಯೋದಕ್ಕೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಇದಕ್ಕೆ ಫ್ಯಾನ್
Smriti Mandhana Records: ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ದಿಗ್ಗಜರನ್ನೇ ಹಿಂದಿಕ್ಕಿ ಟಿ20 ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತದ ಗರಿಷ್ಠ ರನ್ ಸ್ಕೋರರ್ ಆಗಿ ಸ್ಮೃತಿ ಮಂಧಾನ ಹೊಸ ಚರಿತ್ರೆ ಬರೆದಿದ್ದಾರೆ. ಈ ಅಪರೂಪದ ಸಾಧನೆಯು
ದಕ್ಷಿಣ ಆಫ್ರಿಕಾದಿಂದ ತರಲಾಗಿರುವ ನಾಲ್ಕು ಚೀತಾಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪುನರ್ವಸತಿ ಕೇಂದ್ರಕ್ಕೆ ಸುರಕ್ಷಿತವಾಗಿ ಆಗಮಿಸಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಡರಾತ್ರಿ ತರಲಾಗಿರುವ ಈ ಎರಡ
ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಿ ಹೊರಹಾಕಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಸಿದ್ದರಾಮಯ್ಯ ಸಣ್ಣ ಇಲಿಗಳನ್ನು ಗುರಿಯಾಗಿಸಿಕ
ವಿಘ್ನೇಶ್ ಶಿವನ್ ಮತ್ತು ನಯನತಾರಾ ದಂಪತಿ ತಮ್ಮ ದಾಂಪತ್ಯದ ಯಶಸ್ಸಿಗೆ ಅಚ್ಚರಿಯ ಸೂತ್ರ ಬಹಿರಂಗಪಡಿಸಿದ್ದಾರೆ. ‘ಸಿಂಹ ಬೇಟೆ’ ನೀತಿ ಅನುಸರಿಸುವ ಇವರು, ವರ್ಷದಲ್ಲಿ 265 ದಿನ ಕೆಲಸಕ್ಕೆ ಮೀಸಲಿಟ್ಟು, ಉಳಿದ 100 ದಿನಗಳನ್ನು ಸಂಪೂರ್ಣ
ಬೆಂಗಳೂರಿನಲ್ಲಿ ಮಹಾರಾಷ್ಟ್ರದ ಆರ್ಟಿಒ ಅಧಿಕಾರಿಗೆ ಅಪರಿಚಿತ ಗ್ಯಾಂಗ್ನಿಂದ ಬೆದರಿಕೆ ಕರೆ ಬಂದಿದೆ. ಮಹಾರಾಷ್ಟ್ರ ನೋಂದಣಿ ಇಲ್ಲದೆ ಸಂಚರಿಸುತ್ತಿದ್ದ ಅಕ್ರಮ ಆಟೋಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರಿಂದ ಈ ಬೆದರಿಕೆ ಕ
ಕ್ರಿಸ್ ಗೇಲ್ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಎಂಟ್ರಿ ಕೊಟ್ಟಿದ್ದು 2009 ರಲ್ಲಿ. ಕೊಲ್ಕತ್ತಾ ನೈಟ್ ರೈಡರ್ಸ್ ಪರ 2 ವರ್ಷ ಆಡಿದ್ದ ಕ್ರಿಸ್ ಗೇಲ್ 2011 ರ ಹರಾಜಿನಲ್ಲಿ ಅನ್ಸೋಲ್ಡ್ ಆಗಿದ್ದರು. ಇದಾದ ಬಳಿಕ ಅವರಿಗೆ ಐಪಿಎಲ್ನಲ್ಲಿ ಚಾನ
ಅಕ್ಷಯ ತೃತೀಯ ಹಿಂದೂ ಧರ್ಮದ ಅತ್ಯಂತ ಮಂಗಳಕರ ದಿನ. ಅಕ್ಷಯ ಎಂದರೆ ಎಂದೂ ಮುಗಿದ ಎಂದರ್ಥ. ಈ ದಿನ ಮಾಡಿದ ದಾನ, ಪೂಜೆ, ಹೊಸ ಕಾರ್ಯಗಳು ಅನಂತ ಫಲ ನೀಡುತ್ತವೆ. ಅಷ್ಟೈಶ್ವರ್ಯಕ್ಕಾಗಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಪೂಜಿಸಿ, ಚಿನ್ನ
ಬೆಂಗಳೂರಿನಲ್ಲಿ ಮಹಿಳಾ ಅಧಿಕಾರಿಗಳನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿದ್ದ ಕೃಪಲಾನಿ ಎಂಬ ಕಾಮುಕನ ಕರಾಳ ಮುಖ ಬಯಲಾಗಿದೆ. ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಬ್ಲ್ಯ
ಬಳ್ಳಾರಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಗುತ್ತಿಗೆ ನೌಕರನಾಗಿದ್ದ ಸಂತೋಷ್ ನಕಲಿ ಸಹಿ ಬಳಸಿ 16.17 ಕೋಟಿ ರೂ. ಹಣ ವರ್ಗಾಯಿಸಿದ್ದ. ಈ ಪ್ರಕರಣ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ವಂ
IPL 2026 RCB vs DC: ಇಂಡಿಯನ್ ಪ್ರೀಮಿಯರ್ ಲೀಗ್ನ 26ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್
ದಿನೇ ದಿನೇ ಏರುತ್ತಿರುವ ಬಿಸಿಲಿನ ಧಗೆಯಿಂದ ನಿಮ್ಮ ಮತ್ತು ನಿಮ್ಮ ಕುಟುಂಬದವರನ್ನು ರಕ್ಷಿಸಿಕೊಳ್ಳುವುದು ಅತ್ಯಗತ್ಯ. ಮಧ್ಯಾಹ್ನದ ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಿ, ಸೂಕ್ತ ಟೋಪಿಗಳನ್ನು ಬಳಸಿ. ದೇಹದ ಜಲಾಂಶ ಕಾ
ಅಕ್ಷಯ್ ಕುಮಾರ್ 'ಹೇರಾ ಫೇರಿ 3' ಸದ್ಯಕ್ಕೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಳಂಬಕ್ಕೆ ಪ್ರಮುಖ ಕಾರಣ ರಿವೀಲ್ ಮಾಡಿದ್ದಾರೆ. ಈ ಬದಲಿಗೆ 'ವೆಲ್ಕಮ್ 3' ಕಡೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ. ಹಿಂದಿನ ಎರಡು ಭಾಗಗಳು ಭ
ಮಹಾರಾಷ್ಟ್ರದ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನವೊಂದರ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಸಂಭವಿಸಿ ರನ್ವೇ ಸ್ಥಗಿತಗೊಂಡಿತ್ತು. ಈ ಘಟನೆಯಿಂದ ನೂರಾರು ವಿಮಾನಗಳ ಹಾರಾಟ ರದ್ದುಗೊಂಡು ತೀವ್ರ ಸ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 27ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್
ಹನ್ಸಿಕಾ ಮೋಟ್ವಾನಿ ಸೋಹೈಲ್ ಕತುರಿಯಾ ಜೊತೆಗಿನ ವಿಚ್ಛೇದನದ ಕುರಿತು ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ನಾಲ್ಕೇ ವರ್ಷಕ್ಕೆ ವಿವಾಹ ಬಂಧನದಿಂದ ಹೊರಬಂದಿರುವ ನಟಿ, ಸೋಹೈಲ್ನನ್ನು ಪರೋಕ್ಷವಾಗಿ ದೂಷಿಸಿದ್ದಾರೆ. ಕುಟುಂಬದ ಬೆ
ಮಾನವನ ದಾರಿದ್ರ್ಯಕ್ಕೆ ಗ್ರಹದೋಷ, ಪೂರ್ವ ಜನ್ಮದ ದೋಷಗಳ ಜೊತೆಗೆ ಕೋಪ ಕೂಡ ಒಂದು ಪ್ರಮುಖ ಕಾರಣ. ಕೋಪವು ಆರ್ಥಿಕ ನಷ್ಟ, ಮಾನಹಾನಿ, ಪ್ರಾಣಹಾನಿ ಮತ್ತು ವೈಫಲ್ಯಕ್ಕೆ ಕಾರಣವಾಗುತ್ತದೆ. ಶಾಂತಿಯಿಂದ ಜೀವನ ನಡೆಸುವುದು ಕುಬೇರನ ಕೃಪೆ
ಐತಿಹಾಸಿಕ ಕಟ್ಟಡಗಳು, ಸ್ಮಾರಕಗಳು ಮತ್ತು ಸಾಂಸ್ಕೃತಿಕ ಪರಂಪರೆಯು ನಮ್ಮ ಗುರುತು ಮತ್ತು ಇತಿಹಾಸದ ಪ್ರಮುಖ ಭಾಗವಾಗಿದೆ. ಈ ಅಮೂಲ್ಯ ಪಾರಂಪರಿಕ ತಾಣಗಳನ್ನು ರಕ್ಷಿಸಲು ಮತ್ತು ಅವುಗಳ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಪ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 26ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ
ಬೆಂಗಳೂರಿನಲ್ಲಿ ಕ್ರಿಸ್ಟಲ್ AI ಸಂಸ್ಥೆಯು ರೋಬೋಟ್ ಟ್ರೇಡಿಂಗ್ ಹೆಸರಿನಲ್ಲಿ ನೂರಾರು ಹೂಡಿಕೆದಾರರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. 'ಹಣ ಡಬಲ್' ಮಾಡುವ ಆಮಿಷವೊಡ್ಡಿ ಮೋಸ ಮಾಡಿದ್ದಾರೆ ಎಂಬ ಆರೋಪದ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಏಪ್ರಿಲ್ 18) ನಡೆಯಲಿರುವ ಐಪಿಎಲ್ ಪಂದ್ಯಕ್ಕಾಗಿ ಸಂಚಾರ ಪೊಲೀಸರು ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ. ಸ್ಟೇಡಿಯಂ ಸುತ್ತಮುತ್ತಲಿನ ಹಲವು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ
Gujarat Titans vs Kolkata Knight Riders: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 180 ರನ್ ಕಲೆಹಾಕಿದ್ದರು. ಈ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡವು 19.4 ಓವರ್ಗಳಲ್ಲಿ ಚೇಸ್ ಮಾಡಿ 5 ವಿಕೆಟ್ಗಳ ಜಯ ಸಾ
ಅಕ್ಷಯ್ ಕುಮಾರ್ ಅಭಿನಯದ 'ಭೂತ್ ಬಂಗ್ಲ' ಸಿನಿಮಾ ಮೊದಲ ದಿನ ಕೇವಲ 12 ಕೋಟಿ ರೂ. ಗಳಿಸಿ ಹೀನಾಯ ಪ್ರದರ್ಶನ ಕಂಡಿದೆ. 120 ಕೋಟಿ ಬಜೆಟ್ನ ಚಿತ್ರಕ್ಕೆ ಇದು ದೊಡ್ಡ ಹೊಡೆತ. ವಿಮರ್ಶಕರು ಹಾಸ್ಯ ವಿಫಲವಾಗಿದೆ ಎಂದಿದ್ದು, ಅಭಿಮಾನಿಗಳನ್ನು ಹ
ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ 4 ಚೀತಾಗಳು ಆಗಮಿಸಿದ್ದು, ಸಚಿವ ಈಶ್ವರ ಖಂಡ್ರೆ ಅವುಗಳನ್ನು ಸ್ವಾಗತಿಸಿದ್ದಾರೆ. ಬನ್ನೇರುಘಟ್ಟದಲ್ಲಿ ಅವುಗಳ ಸಂರಕ್ಷಣೆಗೆ ಖಂಡ್ರೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಹಿಂದಿನ ವೈಫಲ್ಯಗಳಿಂ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಈವರೆಗೆ ಕಣಕ್ಕಿಳಿದಿರುವ ತಂಡಗಳೆಂದರೆ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟ
ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ
ಅಕ್ಷಯ್ ಕುಮಾರ್ ಮತ್ತು ಪ್ರಿಯದರ್ಶನ್ 16 ವರ್ಷಗಳ ನಂತರ 'ಭೂತ್ ಬಾಂಗ್ಲಾ' ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ಹಾರರ್ ಕಾಮಿಡಿ ಚಿತ್ರದಲ್ಲಿ ಅಕ್ಷಯ್ ತಮ್ಮ ಸಂಭಾವನೆಯನ್ನು ಶೇಕಡಾ 28.5 ರಷ್ಟು ಕಡಿಮೆ ಮಾಡಿಕೊಂಡರೂ, ಅತಿ ಹೆಚ್ಚು
ವಯಾಲಿಕಾವಲ್ನಲ್ಲಿ ದೇವಿಕಾ ಎಂಬ ಮಹಿಳೆಯ ಮೇಲೆ ಅಕ್ರಮ ಸಂಬಂಧದ ವಿಚಾರವಾಗಿ ಹಲ್ಲೆ ನಡೆದಿದೆ. ತಂದೆ ನಾಗರಾಜ್ ಮತ್ತು ಮಗ ಲೋಕೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಪೊಲೀಸರು
ರೆಬೆಲ್ ಸ್ಟಾರ್ ಅಂಬರೀಷ್ ಅವರ ವ್ಯಕ್ತಿತ್ವ ಭಿನ್ನವಾಗಿತ್ತು. ಅವರು ಬೈದರೂ ಅಭಿಮಾನಿಗಳು ಅವರನ್ನು ಪ್ರೀತಿಸುತ್ತಿದ್ದರು. ಪ್ರೀತಿಯ ಮಾತುಗಳ ಬದಲು, ಅವರ ಕಠಿಣ ನುಡಿಗಳೇ ಕಾಳಜಿ ಮತ್ತು ವಾತ್ಸಲ್ಯದ ಸಂಕೇತವಾಗಿದ್ದವು. ಮಂಡ್ಯದ
IPL 2026, RCB vs DC: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಈವರೆಗೆ 33 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಆರ್ಸಿಬಿ ತಂಡವು 20 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ 12 ಪಂದ್ಯ

24 C