SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

...
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 5ರ ದಿನಭವಿಷ್ಯ

Daily Numerology March 05: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 5ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ

5 Mar 2026 12:25 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 5ರ ದಿನಭವಿಷ್ಯ

Daily Numerology March 05: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 5ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ

5 Mar 2026 12:15 am
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ

ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ರಿಸೆಪ್ಷನ್ ಹೈದರಾಬಾದ್​​ನಲ್ಲಿ ನಡೆದಿದೆ. ಸಿಕ್ಕಾಪಟ್ಟೆ ಅದ್ದೂರಿಯಾಗಿ ನಡೆದ ಈ ಸಮಾರಂಭಕ್ಕೆ ಮೆಗಾ ಸ್ಟಾರ್ ಚಿರಂಜೀವಿ, ಅಲ್ಲು ಅ

4 Mar 2026 10:33 pm
ಕುಂಭ ರಾಶಿಯವರಿಗೆ ಮಾರ್ಚ್​​​ನಲ್ಲಿ ಸುಖ, ಸಂಪತ್ತಿನ ಭೋಗ

ಮಾರ್ಚ್ ತಿಂಗಳಲ್ಲಿ ಕುಂಭ ರಾಶಿಯವರಿಗೆ ಗ್ರಹಗಳ ಸಂಚಾರವು ಸಂಪತ್ತು, ಸುಖ, ಮತ್ತು ಭೋಗಗಳನ್ನು ತರಲಿದೆ. ಶುಕ್ರನ ಬಲದಿಂದ ಆರ್ಥಿಕ ಲಾಭ ಹಾಗೂ ಕುಟುಂಬದಲ್ಲಿ ಸಂತೋಷ ಹೆಚ್ಚಲಿದೆ. ಗುರುವಿನ ಪ್ರಭಾವದಿಂದ ವಿದ್ಯಾರ್ಥಿಗಳಿಗೆ ಮತ್ತ

4 Mar 2026 10:18 pm
ಇರಾನ್ ಯುದ್ಧನೌಕೆ ಮೇಲೆ ಸಬ್​ಮರೀನ್ ದಾಳಿ ಹೇಗಿತ್ತು? ರೋಚಕ ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ

ಭಾರತದಲ್ಲಿ ನೌಕಾಪಡೆ ಜತೆ ಸಮರಾಭ್ಯಾಸ ಮುಗಿಸಿ ಇರಾನ್ಗೆ ವಾಪಸಾಗುತ್ತಿದ್ದ ಇರಾನ್ ಯುದ್ಧನೌಕೆ ಐಆರ್​ಐಎಸ್ ದೇನಾವನ್ನು ಹಿಂದೂ ಮಹಾಸಾಗರದಲ್ಲಿ ಹೊಡದುರುಳಿಸಿ ಮುಳುಗಿಸಿದ ವಿಡಿಯೋವನ್ನು ಅಮೆರಿಕ ಬಿಡುಗಡೆ ಮಾಡಿದೆ. ಸಬ್​ಮರ

4 Mar 2026 10:12 pm
ರಶ್ಮಿಕಾ, ವಿಜಯ್ ಆರತಕ್ಷತೆಯಲ್ಲಿ ಡಿಕೆಶಿ, ರಾಮ್ ಚರಣ್, ಅಲ್ಲು ಅರ್ಜುನ್: ಫೋಟೋ ಗ್ಯಾಲರಿ ನೋಡಿ..

ಹೈದರಾಬಾದ್​​ನಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಸಿನಿಮಾ, ರಾಜಕೀಯ, ಉದ್ಯಮ ಸೇರಿ ವಿವಿಧ ಕ್ಷೇತ್ರಗಳ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ. ವ

4 Mar 2026 10:09 pm
ಕಾಂಗ್ರೆಸ್ನಲ್ಲಿ ಮತ್ತೊಂದು ಬೆಳವಣಿಗೆ: ಸಮುದಾಯದ ನಾಯಕರ ನಡುವೆ ಅಸಮಾಧಾನ ಸ್ಫೋಟ

ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಒಳಮಿಸಲಾತಿ ಪಾಲನೆ ಮಾಡದೆ ಇರುವುದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಒಳಮೀಸಲಾತಿ ವಿಚಾರವಾಗಿ ಎಡಗೈ ಮತ್ತು ಬಲಗೈ ನಾಯಕರ ನಡುವೆ ಜಟಾಪಟಿ ತೀವ್ರಗೊಂಡಿದೆ. ಈ ಒಳಮೀಸಲಾತಿ ವಿಚಾರವಾಗಿ ಕಾಂ

4 Mar 2026 9:57 pm
IND vs ENG: ಭಾರತ- ಇಂಗ್ಲೆಂಡ್ ಕಾಳಗಕ್ಕೆ ಮಳೆ ಅಡ್ಡಿ? ಪಂದ್ಯ ರದ್ದಾದರೆ ಯಾರು ಫೈನಲ್​ಗೆ?

India vs England T20 WC 2026 Semi-Final: 2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಂಬೈನ ವಾಂಖೆಡೆಯಲ್ಲಿ ಮುಖಾಮುಖಿಯಾಗಲಿವೆ. ಇದು ಸತತ ಮೂರನೇ ಬಾರಿಗೆ ಈ ತಂಡಗಳು ಸೆಮಿಫೈನಲ್‌ನಲ್ಲಿ ಕಾದಾಡುತ್ತಿವೆ. ಬ್ಯಾಟ್ಸ್‌ಮನ್ ಸ್ನೇ

4 Mar 2026 9:47 pm
ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಳಿಕ ಡಿವೈಡರ್‌ಗೆ ಗುದ್ದಿ ಪಲ್ಟಿ: ಓರ್ವ ವ್ಯಕ್ತಿ ಸಾವು

ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅತಿ ವೇಗದ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಆಂಧ್ರಪ್ರದೇಶ ಮೂಲದ ಬ

4 Mar 2026 9:40 pm
ಭಾರತದಿಂದ ತೆರಳುತ್ತಿದ್ದ ಇರಾನ್ ಯುದ್ಧನೌಕೆಯ ಮುಳುಗಿಸಿದ ಅಮೆರಿಕ: ಸಾವಿನ ಸಂಖ್ಯೆ 87ಕ್ಕೆ ಏರಿಕೆ

ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿ ದಾಳಿಯಿಂದ ಇರಾನ್‌ನ IRIS Dena ಯುದ್ಧನೌಕೆ ಮುಳುಗಿದ ಘಟನೆ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾರತದಿಂದ ಮರಳುತ್ತಿದ್ದ ಈ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಮ

4 Mar 2026 9:40 pm
ಮಾರ್ಚ್ 6ರಂದು ರಿಲೀಸ್ ಆಗಲಿದೆ ಮಕ್ಕಳ ಸಿನಿಮಾ ‘ಪಂಚ ರತ್ನಗಳು’

ಮಕ್ಕಳ ಕಥೆ ಇರುವ ‘ಪಂಚ ರತ್ನಗಳು’ ಸಿನಿಮಾ ಈ ವಾರ (ಮಾರ್ಚ್ 6) ರಿಲೀಸ್ ಆಗುತ್ತಿದೆ. ಪ್ರಥಮ್, ಯಶಸ್, ವಿಹಾನ್, ತನ್ವಿ ಹಾಗೂ ಆಧ್ಯ ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಪಂಚಭೂತಗಳ ಥೀಮ್​​ನಲ್ಲಿ 5 ಪಾತ್ರಗಳನ್ನು ಈ ಸಿನಿಮಾದಲ

4 Mar 2026 9:02 pm
“ಅಪ್ಪ ನಾನು ಮದುವೆಯಾಗಿದ್ದೇನೆ, ನನ್ನನ್ನು ಬಿಟ್ಟುಬಿಡಿ”: ಮಗಳ ಕಣ್ಣೀರಿಗೂ ಬೆಲೆ ಕೊಡದೆ ಎಳೆದೊಯ್ದ ತಂದೆ

ಹಾನಗಲ್ ತಾಲೂಕಿನ ತಿಲವಳ್ಳಿಯಲ್ಲಿ ಪ್ರೇಮ ವಿವಾಹವಾಗಿದ್ದ ಮಣಿಕಂಠ ಮತ್ತು ಸೃಷ್ಟಿಯನ್ನು ಯುವತಿಯ ಪೋಷಕರು ಬಲವಂತವಾಗಿ ಬೇರ್ಪಡಿಸಿದ್ದಾರೆ. ನೋಂದಣಿ ಮದುವೆಯಾಗಿದ್ದರೂ, ಈ ಜೋಡಿಯ ಮೇಲೆ ನಡೆದ ಹಿಂಸಾತ್ಮಕ ದಾಳಿ ಮೊಬೈಲ್‌ನಲ್ಲ

4 Mar 2026 8:56 pm
10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್, ಹೊರ್ಮುಜ್ ಜಲಸಂಧಿಗೆ ಇರಾನ್ ನಿರ್ಬಂಧ

ಇರಾನ್ ಹೊರ್ಮುಜ್ ಜಲಸಂಧಿಗೆ ನಿರ್ಬಂಧ ವಿಧಿಸಿ, 10 ತೈಲ ಹಡಗುಗಳ ಮೇಲೆ ದಾಳಿ ನಡೆಸಿದೆ. ಈ ಜಲಸಂಧಿ ವಿಶ್ವದ ಶೇ 20ರಷ್ಟು ತೈಲ ಸಾಗಣೆಗೆ ಪ್ರಮುಖ ಮಾರ್ಗವಾಗಿದೆ. ಭಾರತದ 37 ಹಡಗುಗಳು ಮತ್ತು 1,109 ನಾವಿಕರು ಇದೀಗ ಸಿಕ್ಕಿಹಾಕಿಕೊಂಡಿದ್ದು,

4 Mar 2026 8:38 pm
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಸಾವಿರಾರು ಮುಸ್ಲಿಮರಿಂದ ಬೃಹತ್ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ

ಬಸವಕಲ್ಯಾಣದಲ್ಲಿ ಮಾರ್ಚ್ 03ರ ತಡರಾತ್ರಿ ಭಾರಿ ಹೈಡ್ರಾಮಾ ನಡೆದಿದೆ. ಮುಸ್ಲಿಂ ಮೌಲ್ವಿಗಳ ಮೇಲೆ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಆಕ್ರೋಶಗೊಂಡ ಸಾವಿರಾರು ಮುಸ್ಲಿಂ ಸಮುದಾಯದ ಜನರು ಬಸ

4 Mar 2026 8:21 pm
IND vs ENG: ಭಾರತವನ್ನು ಸೋಲಿಸಲು ಒಳ ಸಂಚು? ಪಿಚ್ ಕ್ಯುರೇಟರ್ ಜೊತೆ ಗಂಭೀರ್ ಜಗಳ

India vs England T20 World Cup Semifinal: ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ-ಇಂಗ್ಲೆಂಡ್ ಮುಖಾಮುಖಿಯಾಗಲಿವೆ. ವಾಂಖೆಡೆ ಪಿಚ್‌ನಲ್ಲಿ ಹಸಿರು ಹುಲ್ಲಿನ ಪದರ ಕಂಡುಬಂದಿದ್ದು, ಇದು ವೇಗದ ಬೌಲರ್‌ಗಳಿಗೆ ನೆರವಾಗುವ ನಿರೀಕ್ಷೆಯಿದೆ. ಈ ಬಗ್ಗೆ ಗೌತ

4 Mar 2026 8:16 pm
ಅತಿಯಾಗಿ ತಿಂದ್ರೆ ಮಾತ್ರ ಬೊಜ್ಜು ಬರುತ್ತೆ ಅಂತಾ ಅಂದ್ಕೊಂಡ್ ಇದ್ದೀರಾ? ಇಲ್ಲಿದೆ ನೋಡಿ ಅಚ್ಚರಿ ಮಾಹಿತಿ

ಬೊಜ್ಜು ಅಥವಾ ಸ್ಥೂಲಕಾಯತೆಯನ್ನು ನಿರ್ಲಕ್ಷಿಸುವುದು ಅನೇಕ ರೀತಿಯ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು. ಬಹುತೇಕ ಜನ ಅತಿಯಾಗಿ ತಿನ್ನುವುದೇ ಈ ಸಮಸ್ಯೆಯ ಹೆಚ್ಚಳಕ್ಕೆ ಕಾರಣ ಎಂದು ತಿಳಿದಿರುತ್ತಾರೆ. ಆದರೆ ಈ ಸ

4 Mar 2026 8:09 pm
Iran vs Pak: ನಮ್ಮ ಪಾರ್ಟ್ನರ್ ತಂಟೆಗೆ ಬಂದರೆ ಸುಮ್ಮನಿರಲ್ಲ: ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆ

Pakistan openly reminds Iran of its defence pact with Saudi Arabia: ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ದ್ವಿಪಕ್ಷೀಯ ರಕ್ಷಣಾ ಒಪ್ಪಂದ ಹೊಂದಿದೆ. ಇದು ಇಡೀ ಜಗತ್ತಿಗೇ ಗೊತ್ತು. ಇರಾನ್​ನ ಗಮನಕ್ಕೆ ಇದು ಇರಬೇಕು. ಅದರ ಮೇಲೆ ದಾಳಿ ಮಾಡಿದರೆ ನಾವು ಬರಬೇಕಾಗುತ್ತದೆ ಎಂದು

4 Mar 2026 8:07 pm
ಹೋಳಿ ಹುಣ್ಣಿಮೆಯಂದೇ ಸ್ಮಶಾನ ಮೌನವಾದ ಗ್ರಾಮ: ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು

ಹೋಳಿ ಹಬ್ಬದ ಸಂಭ್ರಮ ದುರಂತದಲ್ಲಿ ಅಂತ್ಯವಾಗಿದೆ. ಗಂಗಾವತಿಯಲ್ಲಿ ಇಬ್ಬರು ಯುವಕರು, ಅಭಿಷೇಕ್ ಮತ್ತು ಸೂರ್ಯ, ಹೋಳಿ ಬಣ್ಣ ತೊಳೆದುಕೊಳ್ಳಲು ಸಣಾಪುರ ಕೆರೆಗೆ ಇಳಿದು ನೀರುಪಾಲಾಗಿದ್ದಾರೆ. ನೀರಿನ ಆಳ ತಿಳಿಯದೆ ಸಂಭವಿಸಿದ ಈ ದುರ

4 Mar 2026 7:56 pm
ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಹೊಡೆದುರುಳಿಸಿದ್ದು ನಾವೇ: ಅಮೆರಿಕ ಅಧಿಕೃತ ಹೇಳಿಕೆ

ಶ್ರೀಲಂಕಾ ಕರಾವಳಿಯಲ್ಲಿ ಇರಾನ್‌ನ ಐಆರ್‌ಐಎಸ್ ದೇನಾ ಯುದ್ಧನೌಕೆಯನ್ನು ಮುಳುಗಿಸಿರುವುದಾಗಿ ಅಮೆರಿಕ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಅಮೆರಿಕದ ಪ್ರಕಾರ, ದ್ವಿತೀಯ ವಿಶ್ವಯುದ್ಧದ ನಂತರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಶ

4 Mar 2026 7:46 pm
ವೃತ್ತಿಪರ ಕೋರ್ಸ್‌ ಶುಲ್ಕ ಪಾವತಿ ದಿನಾಂಕ ವಿಸ್ತರಣೆ: ವಿವಿಧ ಹುದ್ದೆಗಳಿಗೆ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರ ಪ್ರಕಟ

ಇಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಕೊನೆ ದಿನಾಂಕವನ್ನು ಪರೀಕ್ಷಾ ಪ್ರಾಧಿಕಾರ ವಿಸ್ತರಿಸಿದೆ. ಜೊತೆ

4 Mar 2026 7:37 pm
Chanakya Niti: ಸವಾಲುಗಳನ್ನು ಧೈರ್ಯದಿಂದ ಎದುರಿಸಲು ಚಾಣಕ್ಯರ ಈ ಸಲಹೆಗಳನ್ನು ಪಾಲಿಸಿ

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯ ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಆ ಜೀವನ ಪಾಠಗಳನ್ನು ಪಾಲಿಸಿ ಯಶಸ್ವಿಯಾದ ಅದೆಷ್ಟೋ ಜನರಿದ್ದಾರೆ. ಅವರಂತೆ

4 Mar 2026 7:28 pm
IND vs ENG: ಭಾರತ- ಇಂಗ್ಲೆಂಡ್‌ ಮುಖಾಮುಖಿ ದಾಖಲೆ ಹೇಗಿದೆ? ಇಲ್ಲಿದೆ ಪೂರ್ಣ ಜಾತಕ

India vs England 2026 T20 WC Semifinal: ಭಾರತ ಮತ್ತು ಇಂಗ್ಲೆಂಡ್ ನಡುವಿನ 2026 ಟಿ20 ವಿಶ್ವಕಪ್ ಸೆಮಿಫೈನಲ್ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಮುನ್ನ, ಟಿ20 ವಿಶ್ವಕಪ್ ಸೆಮಿಫೈನಲ್‌ಗಳಲ್ಲಿ, ಐಸಿಸಿ ನಾಕೌಟ್‌ಗಳಲ್ಲಿ ಮತ್ತು

4 Mar 2026 7:21 pm
‘ದಿ ಕೇರಳ ಸ್ಟೋರಿ 2’ ಸಿನಿಮಾದ ಶೀರ್ಷಿಕೆ ಬಗ್ಗೆ ತಕರಾರು; ರಾಜ್ಯದ ಹೆಸರು ಕೈಬಿಡಲು ಆಗ್ರಹ

‘ದಿ ಕೇರಳ ಸ್ಟೋರಿ 2’ ಚಿತ್ರದ ಶೀರ್ಷಿಕೆ ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಈ ಸಿನಿಮಾದಲ್ಲಿ ವಿವಾದಾತ್ಮಕ ಕಥೆ ಇದ್ದು, ಕೇರಳ ರಾಜ್ಯದ ಘನತೆಗೆ ಧಕ್ಕೆ ಆಗಲಿದೆ ಎಂದು ವಾದಿಸಲ

4 Mar 2026 7:15 pm
ಒಂದೇ ಸೆಕೆಂಡ್​​ನಲ್ಲಿ ಜೀವ ಹೋಗುತ್ತಿತ್ತು; ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ

ಗುಜರಾತ್‌ನ ವ್ಯಕ್ತಿಯೊಬ್ಬರು ಲಿಫ್ಟ್ ಇದ್ದಕ್ಕಿದ್ದಂತೆ ಹಾಳಾಗುವ ಮೊದಲು ಕೆಲವೇ ಸೆಕೆಂಡುಗಳಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ವಲ್ಸಾದ್‌ನ ತಿಥಾಲ್ ರಸ್ತೆಯಲ್ಲಿರುವ ಸ

4 Mar 2026 7:13 pm
ಉಡುಪಿಯಲ್ಲಿ ಮರಾಠಿಗರ ವಿಶಿಷ್ಟ ಹೋಳಿ ಸಂಭ್ರಮ: ಚೆರ್ಕಾಡಿ ಮೈದಾನದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಭಾಗಿ!

ಉಡುಪಿಯಲ್ಲಿ ಮರಾಠಿ ಸಮುದಾಯ ತಮ್ಮ ಮೂಲ ಸಂಪ್ರದಾಯಗಳನ್ನು ಉಳಿಸಿಕೊಂಡು ವೈಭವದ ಹೋಳಿ ಆಚರಿಸಿದೆ. ಕೇವಲ ಬಣ್ಣ ಎರಚಾಟವಲ್ಲದೆ, ದುರ್ಗೆ-ತುಳಜಾ ಭವಾನಿ ಆರಾಧನೆ, ಕಾಮದಹನ ಹಾಗೂ ಜಾನಪದ ನೃತ್ಯಗಳೊಂದಿಗೆ ಸಾಂಸ್ಕೃತಿಕ ಶ್ರೀಮಂತಿಕೆ

4 Mar 2026 7:09 pm
ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿ ತನಕ ಸಾಕಷ್ಟು ಜನರಿಗೆ ಅಕ್ಷರ ಕಲಿಸಿದ ಶಾಲೆ ಸ್ಥಿತಿ ಕೇಳೋರಿಲ್ಲ

ತುಮಕೂರು ಜಿಲ್ಲೆಯ ತಿಪಟೂರಿನ 90 ವರ್ಷಗಳ ಹಳೆಯ ಸರ್ಕಾರಿ ಮಾದರಿ ಬಾಲಕಿಯರ ಶಾಲೆ ಶಿಥಿಲಾವಸ್ಥೆಯಲ್ಲಿದೆ. 7 ಕೊಠಡಿಗಳು ಸಂಪೂರ್ಣ ಹಾಳಾಗಿವೆ, ಗೋಡೆಗಳು ಬಿರುಕು ಬಿಟ್ಟಿವೆ, ಚಾವಣಿ ಸೋರುತ್ತಿದೆ. 152 ಮಕ್ಕಳು ಅಪಾಯಕಾರಿ ಪರಿಸ್ಥಿತಿ

4 Mar 2026 6:59 pm
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!

ಆಂಧ್ರಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ನಡೆದ ಆಘಾತಕಾರಿ ಘಟನೆಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಆಂಧ್ರದ ಎನ್‌ಟಿಆರ್ ಜಿಲ್ಲೆಯ ಬಾಪುಲಪಾಡು ಮಂಡಲದ ವೀರವಳ್ಳಿಯಲ್ಲಿರುವ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ 10ನೇ ತರಗತ

4 Mar 2026 6:56 pm
ಬಿಸಿಲ ಬೇಗೆಗೆ ಬಳ್ಳಾರಿ ಮಂದಿ ಹೈರಾಣ: ಜನರಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ

ಬಳ್ಳಾರಿಯಲ್ಲಿ ಬೇಸಿಗೆಯ ಬಿಸಿಲು ಅತಿ ಬೇಗನೆ ಆವರಿಸಿದ್ದು, ತಾಪಮಾನ 38C ತಲುಪಿದೆ. ತೀವ್ರ ಸೆಕೆ ಕಾರಣ ನಿರ್ಜಲೀಕರಣ, ಆಯಾಸದಂತಹ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಿದೆ. ಜನರು ತಂಪು ಪಾನೀಯಗಳ ಮೊರೆ ಹೋಗಿದ

4 Mar 2026 6:55 pm
‘ಟಾಕ್ಸಿಕ್’ ಬಿಡುಗಡೆ ದಿನಾಂಕ ಮುಂದಕ್ಕೆ; ಮತ್ತೊಬ್ಬ ಬಾಲಿವುಡ್ ಹೀರೋಗೆ ಚಿಂತೆ ಶುರು

ಮಾರ್ಚ್ 19ರಂದು ರಿಲೀಸ್ ಆಗಬೇಕಿದ್ದ ‘ಟಾಕ್ಸಿಕ್’ ಸಿನಿಮಾ ಜೂನ್ 4ಕ್ಕೆ ಮುಂದೂಡಿಕೆ ಆಗಿದೆ. ಜೂನ್ ಮೊದಲ ವಾರದಲ್ಲಿ ರಿಲೀಸ್ ಆಗಬೇಕು ಎಂದುಕೊಂಡಿದ್ದ ಬೇರೆ ಚಿತ್ರಗಳಿಗೆ ಈಗ ಆತಂಕ ಶುರು ಆಗಿದೆ. ವರುಣ್ ಧವನ್ ನಟನೆಯ ‘ಹೈ ಜವಾನಿ ತೋ

4 Mar 2026 6:44 pm
ತಮಿಳುನಾಡಿನಲ್ಲಿ ಕೊನೆಗೂ ಡಿಎಂಕೆ-ಕಾಂಗ್ರೆಸ್ ಸೀಟು ಹಂಚಿಕೆ ಅಂತ್ಯ; ಯಾವ ಪಕ್ಷಕ್ಕೆ ಎಷ್ಟು ಪಾಲು?

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲ ಪಕ್ಷಗಳೂ ತಮಿಳುನಾಡಿನತ್ತ ಕಣ್ಣು ನೆಟ್ಟಿವೆ. ಈಗಾಗಲೇ ಆಡಳಿತಾರೂಢ ಡಿಎಂಕೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದರೂ ಸೀಟು ಹಂಚ

4 Mar 2026 6:38 pm
ಇರಾನ್ ಹಾರ್ಮುಜ್ ಜಲಸಂಧಿ ಬಂದ್: ತೈಲ ಕೊರತೆ ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಮತ್ತೆ ಆಪತ್ಭಾಂಧವ!

ಮಧ್ಯಪ್ರಾಚ್ಯ ಬಿಕ್ಕಟ್ಟು ಹಾಗೂ ಹಾರ್ಮುಜ್ ಜಲಸಂಧಿ ಬಂದ್‌ನಿಂದ ಭಾರತದ ತೈಲ ಪೂರೈಕೆಗೆ ಆತಂಕ ಎದುರಾಗಿದೆ. ದೇಶವು ಕೇವಲ 25 ದಿನಗಳ ತೈಲ ಸಂಗ್ರಹ ಹೊಂದಿರುವಾಗ, ಭಾರತಕ್ಕೆ ರಷ್ಯಾ ಹೆಚ್ಚುವರಿ 9.5 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ ಪ

4 Mar 2026 6:36 pm
ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ನೋಡಬಹುದಾದ ಸಿನಿಮಾಗಳಿವು

Israel and Iran: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಇಂದು-ನಿನ್ನೆಯದ್ದಲ್ಲ. ಇದಕ್ಕೆ ದಶಕಗಳ ಇತಿಹಾಸವಿದೆ. ಇರಾನ್ ಮತ್ತು ಇಸ್ರೇಲ್ ಸಂಘರ್ಷದ ಬಗ್ಗೆ ಡಾಕ್ಯುಮೆಂಟರಿಗಳು ಕೆಲ ಸಿನಿಮಾಗಳು ಸಹ ನಿರ್ಮಾಣ ಆಗಿವೆ. ಇವುಗಳ ಮೂಲಕ ಪ್ರಸ್ತ

4 Mar 2026 6:25 pm
SA vs NZ, T20 Semi Final Live Score: ಸೆಮಿಫೈನಲ್​ ಕಾಳಗಕ್ಕೆ ಕ್ಷಣಗಣನೆ

South Africa vs New Zealand T20 world cup live updates in Kannada: 2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ನೀಡುತ್ತಿದೆ. ಐಸಿಸಿ ನಾಕ

4 Mar 2026 6:19 pm
IND vs ENG, T20 Semi Final Live Streaming: ಭಾರತ- ಇಂಗ್ಲೆಂಡ್ ಸೆಮೀಸ್ ಕಾಳಗ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ?

when and where to watch India vs England Semi Final match Live Streaming in Kannada: 2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಫೆಬ್ರವರಿ 5ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸಂಜೆ 7 ಗಂಟೆಗೆ ಮುಖಾಮುಖಿಯಾಗಲಿವೆ. ಸ್ಟಾರ್ ಸ್ಪೋರ್ಟ್ಸ

4 Mar 2026 6:08 pm
Video: ವಯಸ್ಸು 90 ದಾಟಿದ್ರೂ ರಸ್ತೆಯಲ್ಲಿ ಬಿಂದಾಸ್ ಆಗಿ ಕಾರು ಓಡಿಸುವ ಅಜ್ಜಿ

ವಯಸ್ಸು ಕೇವಲ ನಂಬರ್ ಅಷ್ಟೇ, ಮನಸ್ಸಿದ್ದರೆ ಎಲ್ಲವೂ ಸಾಧ್ಯ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಜಮ್ಮು ಕಾಶ್ಮೀರದಲ್ಲಿ 90 ವರ್ಷದ ಅಜ್ಜಿಯೊಬ್ಬರು ಬಿಂದಾಸ್ ಆಗಿ ಕಾರು ಚಲಾಯಿಸುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಈ ವ

4 Mar 2026 6:00 pm
ಮಾರ್ಚ್ 11ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ; ಬಿಜೆಪಿಯ ಅದ್ಧೂರಿ ಸಾರ್ವಜನಿಕ ಸಭೆಯಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 11ರಂದು ಮತ್ತೆ ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 1ರಂದು ತಮಿಳುನಾಡು ಮತ್ತು ಪುದುಚೆರಿಗೆ ತೆರಳಿದ್ದ ಮೋದಿ 7,100 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟ

4 Mar 2026 5:54 pm
‘ಟಾಕ್ಸಿಕ್’ ರಿಲೀಸ್ ಮುಂದೂಡಿಕೆ: ಲಾಭ ಪಡೆಯಲು ಮುಂದಾದ ಪವನ್ ಕಲ್ಯಾಣ್

Pawan Kalyan movie: ಮಾರ್ಚ್ 19ಕ್ಕೆ ಬಿಡುಗಡೆ ಆಗಬೇಕಿದ್ದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಸಿನಿಮಾ ಜೂನ್ 04 ರಂದು ಬಿಡುಗಡೆ ಆಗಲಿದೆ. ಆದರೆ ಇದೀಗ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿರುವುದರಿಂದ ಅದರ ಲಾ

4 Mar 2026 5:53 pm
ಮನೆ ಲೀಸ್​​ ಹಣದ ವಿಚಾರಕ್ಕೆ ಕಿರಿಕ್​​: ಅಳಿಯನಿಂದಲೇ ಹೋಯ್ತು ಮಾವನ ಜೀವ

ಬೆಂಗಳೂರಿನ ಆಸ್ಟಿನ್ ಟೌನ್‌ನಲ್ಲಿ ಮನೆ ಲೀಸ್ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. 11 ವರ್ಷಗಳಿಂದ ಲೀಸ್‌ನಲ್ಲಿದ್ದ ಮನೆಯನ್ನು ಖಾಲಿ ಮಾಡುವಂತೆ ಅಕ್ಕ ಪೀಡಿಸುತ್ತಿದ್ದಳು. ಇದೇ ವಿಚಾರವಾಗಿ ನ

4 Mar 2026 5:49 pm
ಏಕದಿನ ತಂಡದಿಂದಲೂ ಬಾಬರ್ ಔಟ್; 6 ಹೊಸ ಮುಖಗಳಿಗೆ ಚೊಚ್ಚಲ ಅವಕಾಶ

Pakistan Cricket Shake-up: 2026ರ ಟಿ20 ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನದ ನಂತರ ಪಾಕಿಸ್ತಾನ ತಂಡದಲ್ಲಿ ಮಹತ್ವದ ಬದಲಾವಣೆಗಳು ನಡೆದಿವೆ. ಕಳಪೆ ಫಾರ್ಮ್‌ನಲ್ಲಿದ್ದ ಬಾಬರ್ ಆಜಮ್ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿದೆ. ಬಾಂಗ್ಲಾದೇಶ ವಿರುದ್

4 Mar 2026 5:33 pm
KSP Recruitment 2025: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ; 8,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 8,176 ವಿವಿಧ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮೋದನೆ ನೀಡಿದೆ. ಸಿವಿಲ್, KSRP, ಸಶಸ್ತ್ರ ಕಾನ್‌ಸ್ಟೆಬಲ್ ಮತ್ತು DSI ಹುದ್ದೆಗಳು ಸೇರಿವೆ. ಪರಿಷ್ಕೃತ ಮೀಸಲಾತಿ ನಿಯಮ ಹಾಗೂ ನ್ಯಾಯಾಲಯದ ಆದೇಶದಂ

4 Mar 2026 5:30 pm
ಇರಾನ್- ಇಸ್ರೇಲ್ ಯುದ್ಧದಿಂದ ತೈಲ ಬೆಲೆ ಏರಿಕೆ ಸುದ್ದಿ: ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ

ಭಟ್ಕಳದಲ್ಲಿ ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ವದಂತಿಯಿಂದ ಪೆಟ್ರೋಲ್ ಸಂಗ್ರಹಿಸಲು ಜನ ಮುಗಿಬಿದ್ದಿದ್ದಾರೆ. ಬೆಲೆ ಏರಿಕೆ ಅಥವಾ ಪೂರೈಕೆ ಸ್ಥಗಿತ ಭೀತಿಯಿಂದ ಪೆಟ್ರೋಲ್ ಬಂಕ್‌ಗಳಲ್ಲಿ ಭಾರಿ ನೂಕುನುಗ್ಗಲು ಉಂಟಾಗಿ, ಕೆಲವೆಡ

4 Mar 2026 5:24 pm
ಕೊಟ್ಟ ಭರವಸೆ ಈಡೇರಿಸಿದ ಡಿಕೆಶಿ: ರಾಮನಗರ ಜನರ ಬಹುದಿನಗಳ ಕನಸು ನನಸು

ಬಿಎಂಟಿಸಿ ಬಸ್ ಎಂಬುದು ಬೆಂಗಳೂರಿಗರ ಅಚ್ಚುಮೆಚ್ಚಿನ ಸಂಚಾರ ಜೀವನಾಡಿ. ನಗರದ 40 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸಂಚಾರ ಮಾಡುತ್ತದೆ. ಆದರೆ ಇನ್ಮುಂದೆ ಬೆಂಗಳೂರು ನಗರದಿಂದ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರಕ್ಕೆ ಬಿಎಂಟಿಸಿ ತೀರ್ಮ

4 Mar 2026 5:23 pm
ಹೆಮ್ಮೆಯಿಂದ ತಾಳಿ ಧರಿಸಿ ಬಂದ ರಶ್ಮಿಕಾ; ಸಿಂದೂರ ನೋಡಿ ಫ್ಯಾನ್ಸ್ ಖುಷ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಈಗ ಸುತ್ತಾಟದಲ್ಲಿದ್ದಾರೆ. ಮದುವೆ ಬಳಿಕ ಹಲವು ಊರುಗಳಿಗೆ, ದೇವಸ್ಥಾನಗಳಿಗೆ ಅವರಿಬ್ಬರು ಜೊತೆಯಾಗಿ ಭೇಟಿ ನೀಡುತ್ತಿದ್ದಾರೆ. ಅವರಿಬ್ಬರ ಫೋಟೋ ಮತ್ತ

4 Mar 2026 5:16 pm
ಎಲ್ಲೇ ಅಡಗಿದ್ದರೂ ಬಿಡೋದಿಲ್ಲ; ಖಮೇನಿಯ ಉತ್ತರಾಧಿಕಾರಿಯನ್ನು ಕೊಲ್ಲುತ್ತೇವೆಂದ ಇಸ್ರೇಲ್

ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಇಸ್ರೇಲ್ ಮತ್ತು ಅಮೆರಿಕ ಹತ್ಯೆ ಮಾಡಿವೆ. ಇದರ ಬೆನ್ನಲ್ಲೇ ಇರಾನ್​ನ ಹೊಸ ಸುಪ್ರೀಂ ನಾಯಕನಾಗಿ ಖಮೇನಿಯ ಮಗ ಮೊಜ್ತಾಬಾನನ್ನು ಆಯ್ಕೆ ಮಾಡಲಾಗಿದೆ. ಆದರೆ, ಸರ್ವೋಚ್ಚ ನಾಯ

4 Mar 2026 4:58 pm
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ; ಬದಲಿ ರಸ್ತೆಗಳ ಮಾಹಿತಿ ಇಲ್ಲಿದೆ

ಬೆಂಗಳೂರಿನ ಕೆಲ ರಸ್ತೆಗಳಲ್ಲಿ ನಾಳೆಯಿಂದ ಸಂಚಾರ ವ್ಯತ್ಯಯ ಉಂಟಾಗಲಿದೆ. ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿ ಆರಂಭವಾಗಲಿದ್ದು, ಸುಮಾರು 15 ದಿನಗಳೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ರೈಲ್ವೆ ಸೇತುವೆಯ ಸ್ಟೀಲ

4 Mar 2026 4:56 pm
ಹೊಸ ಕಂಪನಿಗಳ ನೊಂದಣಿ ಫೆಬ್ರುವರಿಯಲ್ಲಿ ಶೇ. 37 ಹೆಚ್ಚಳ; ಆರೋಗ್ಯಕರ ಆರ್ಥಿಕತೆಗೆ ಇದು ಸಾಕ್ಷ್ಯವಾ?

New company registrations in 2026 February rises by 37pc: 2026ರ ಫೆಬ್ರುವರಿ ತಿಂಗಳಲ್ಲಿ 24,136 ಹೊಸ ಕಂಪನಿಗಳು ಅಧಿಕೃತವಾಗಿ ಸ್ಥಾಪನೆಯಾಗಿವೆ. ಕಳೆದ ವರ್ಷದ ಫೆಬ್ರುವರಿಗೆ ಹೋಲಿಸಿದರೆ ಈ ಬಾರಿ ಶೇ. 37ರಷ್ಟು ಹೊಸ ಕಂಪನಿಗಳು ಹೆಚ್ಚಿವೆ. ಸ್ಥಾಪನೆಯಾದ ಹೆಚ್ಚಿನ ಕಂಪನಿ

4 Mar 2026 4:49 pm
ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ: ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು

ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಜಲಸಂಧಿಯಲ್ಲಿ ಭಾರತದ 37 ಹಡಗುಗಳು ಸಿಲುಕಿವೆ. ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ಹಿನ್ನೆಲೆಯಲ್ಲಿ ಈ ಪರಿಸ್ಥಿತಿ ಉದ್ಭವಿಸಿದೆ. 10,000 ಕೋಟಿ ರೂ. ಮೌಲ್ಯದ ಸರಕು ಹೊಂದಿರುವ ಈ ಹಡಗುಗಳಿಗೆ ಭ

4 Mar 2026 4:40 pm
ಇರಾನ್​ನ ಹೊಸ ಸುಪ್ರೀಂ ನಾಯಕ ಮುಜ್ತಾಬಾ ಖಮೇನಿಯ ಆಸ್ತಿ ಎಷ್ಟು?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಇಸ್ರೇಲ್ ಮತ್ತು ಅಮೆರಿಕ ಪಡೆಗಳು ಹತ್ಯೆ ಮಾಡಿದ ನಂತರ ಅವರ ಪುತ್ರ ಮೊಜ್ತಾಬಾ ಹೊಸೇನಿ ಖಮೇನಿಯವರನ್ನು ಇರಾನ್‌ನ ಹೊಸ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. 56 ವರ

4 Mar 2026 4:26 pm
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ

ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪೊಲೀಸರು ಹೈರಾಣಾಗಿದ್ದಾರೆ. 112 ಸಹಾಯವಾಣಿಗೆ ಬಂದ ಕರೆ ಬೆನ್ನಲ್ಲೇ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದಿಂದ ನಿವಾಸದ ಕೂಲಂಕಷ ಪರಿಶೀಲ

4 Mar 2026 4:20 pm
ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಹಡಗಿನ ಮೇಲೆ ಸಬ್​ಮರೀನ್ ದಾಳಿ: ಕನಿಷ್ಠ 101 ಮಂದಿ ಕಣ್ಮರೆ

ಶ್ರೀಲಂಕಾದ ಸಮುದ್ರ ಗಡಿ ವ್ಯಾಪ್ತಿಯಲ್ಲಿ ಇರಾನ್​​ನ ಹಡಗೊಂದರ ಮೇಲೆ ಸಬ್​ಮರೀನ್ ದಾಳಿ ನಡೆದಿದ್ದು, ಕನಿಷ್ಠ 101 ಮಂದಿ ಕಣ್ಮರೆಯಾಗಿದ್ದಾರೆ. 30 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಶ್ರೀಲಂಕಾ ರಕ್ಷಣಾ ಸಚಿವಾಲಯ ತಿಳಿಸಿದೆ. ದ

4 Mar 2026 4:13 pm
ICC T20 Rankings: 25 ಸ್ಥಾನ ಮೇಲೇರಿದ ಸಂಜು ಸ್ಯಾಮ್ಸನ್! ಜಾರಿದ ಸೂರ್ಯ

ICC T20 Rankings: ಐಸಿಸಿ ನೂತನ ಟಿ20 ರ್ಯಾಂಕಿಂಗ್ ಬಿಡುಗಡೆಗೊಂಡಿದ್ದು, ಭಾರತೀಯ ಆಟಗಾರರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಸಂಜು ಸ್ಯಾಮ್ಸನ್ 25 ಸ್ಥಾನ ಮೇಲೇರಿ 40ನೇ ಸ್ಥಾನಕ್ಕೆ ತಲುಪಿದ್ದಾರೆ. ಇಶಾನ್ ಕಿಶನ್, ತಿಲಕ್ ವರ್ಮಾ, ಜಸ್ಪ್ರೀತ

4 Mar 2026 4:05 pm
ಈ ಗಂಡ-ಹೆಂಡತಿ ಜಗಳ ಶಾಲೆ ತನಕ: ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?

ಗಂಡ ಹೆಂಡ್ತಿ ಜಗಳ ಮನೆಯಲ್ಲಿ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಈ ದಂಪತಿ ಗಲಾಟೆ ಶಾಲೆ ತನಕ ಬಂದಿದೆ. ಹೌದು... ಪ್ರೌಢಶಾಲೆಯ ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ದೊಡ್ಡ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಕೊಪ್ಪಳ ಕುಕನೂರು

4 Mar 2026 4:05 pm
ಹಾಲು ಮಾರುವ ಕೆಲಸ ಕೊಟ್ಟದ್ದಾರೆ, ಮತ್ತೆ ಚುನಾವಣೆಗೆ ನಿಲ್ತೀನೋ ಇಲ್ವೋ ಗೊತ್ತಿಲ್ಲ: ಡಿ.ಕೆ.ಸುರೇಶ್

ಮಾಗಡಿಯ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ 'ಮುಂದೆ ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ' ಎಂದು ನೀಡಿದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ

4 Mar 2026 4:05 pm
‘ಚಿಕ್ನಿ ಚಮೇಲಿ’ ಹಾಡಿನ ವಿವಾದಕ್ಕೆ ಸ್ಪಷ್ಟನೆ ನೀಡಿದ ಗಾಯಕಿ ಶ್ರೇಯಾ ಘೋಷಾಲ್

ಗಾಯಕಿ ಶ್ರೇಯಾ ಘೋಷಾಲ್ ಅವರು ‘ಚಿಕ್ನಿ ಚಮೇಲಿ’ ಹಾಡಿನ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ತಮ್ಮನ್ನು ಟ್ರೋಲ್‌ ಮಾಡಿದವರಿಗೆ ಶ್ರೇಯಾ ಘೋಷಾಲ್ ಅವರು ಸ್ಪಷ್ಟನೆ ನೀಡಿದ್ದಾರೆ. ಅಶ್ಲೀಲ ಸಾಹಿ

4 Mar 2026 4:02 pm
ರಾತ್ರಿ ಈ ಆಹಾರಗಳ ಸೇವನೆ ಮಾಡುವ ಅಭ್ಯಾಸವಿದ್ಯಾ? ಹಾಗಿದ್ರೆ ನೀವು ವಿಷ ಸೇವಿಸುತ್ತಿದ್ದೀರಿ ಎಂದರ್ಥ!

ರಾತ್ರಿ ಸಮಯ ದೇಹಕ್ಕೆ ಸಿಗುವ ವಿಶ್ರಾಂತಿ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ತುಂಬಾ ಮುಖ್ಯವಾಗಿರುತ್ತದೆ. ಈ ಸಮಯದಲ್ಲಿ ಜೀರ್ಣಕ್ರಿಯೆ ನಿಧಾನವಾಗುವುದರಿಂದ ಸೇವಿಸುವ ಆಹಾರ ಸರಿಯಾಗಿ ಇರಬೇಕಾಗುತ್ತದೆ. ಇಲ್ಲವಾದಲ್ಲಿ ಇದು ಆರೋಗ

4 Mar 2026 3:55 pm
DSSSB Recruitment 2026: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ (DSSSB) ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿಯಿಂದ ಪದವೀಧರರವರೆಗೆ ಎಲ್ಲರಿಗೂ ಅವಕಾಶವಿದ್ದು, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ ಹಾಗೂ ಅರ್ಜಿ

4 Mar 2026 3:44 pm
ಮಾರ್ಚ್ 19ಕ್ಕೆ ‘ಟಾಕ್ಸಿಕ್’ ಬದಲು ರಿಲೀಸ್ ಆಗಲಿದೆ ‘ಲವ್ ಮಾಕ್ಟೇಲ್ 3’ ಸಿನಿಮಾ

ಏಪ್ರಿಲ್ ತಿಂಗಳಲ್ಲಿ ರಿಲೀಸ್ ಆಗಬೇಕಿದ್ದ ‘ಲವ್ ಮಾಕ್ಟೇಲ್ 3’ ಚಿತ್ರ ಮಾರ್ಚ್ 19ರಂದು ಬರಲಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋದ ಬೆನ್ನಲ್ಲೇ ಈ ತೀರ್ಮಾನ ಮಾಡಲಾಗಿದೆ. ‘ಕೆವಿಎನ್’ ಸಂಸ್ಥೆಯೇ ‘ಲವ್ ಮಾಕ್

4 Mar 2026 3:43 pm
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೊದಲು ಫೋನ್ ಟ್ಯಾಪಿಂಗ್ ಅರೋಪ ಮಾಡಿದ್ದು, ಇದಕ್ಕೆ ಸಿಎಂ ಪ್ರತಿಕ್ರಿಯಿಸಿ ನಮ್ಮದು ಡಿಸಿಎಂ ಡಿಕೆ ಶಿವಕು

4 Mar 2026 3:41 pm
ಪತಿ ಮನೆಗೆ ಬಾರದ್ದಕ್ಕೆ ಸಿಟ್ಟು: ಶಾಲೆಗೆ ಬಂದು ಮುಖ್ಯ ಶಿಕ್ಷಕನ 2ನೇ ಪತ್ನಿಯ ಹೈಡ್ರಾಮಾ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಅವರ ಎರಡನೇ ಪತ್ನಿ ದೊಡ್ಡ ಗಲಾಟೆ ಸೃಷ್ಟಿಸಿದ್ದಾರೆ. ಪತಿ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ ಶಾಲೆಗೇ ಬಂದು ಹೈ

4 Mar 2026 3:40 pm
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು! ವಿಡಿಯೋ ನೋಡಿ

ದಿನಾ ಭದ್ರತೆಯ ಕರ್ತವ್ಯದಲ್ಲಿರುವ, ಮೈಯೆಲ್ಲಾ ಕಣ್ಣಾಗಿಸಿ ಗಡಿ ಕಾಯುವ ಸಿಆರ್​ಪಿಎಫ್ ಯೋಧರು ಇಂದು ಹೋಳಿ ಹಬ್ಬದ ಸಂಬ್ರಮದಲ್ಲಿ ಮುಳುಗೆದ್ದಿರುವುದು ಗಮನ ಸೆಳೆದಿದೆ. ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಯೋಧರು ಬಣ್ಣ ಹಚ

4 Mar 2026 3:36 pm
ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ, ಸಿಎಂ ಸ್ಥಾನದಿಂದ ನಿತೀಶ್ ಕುಮಾರ್ ಕೆಳಗಿಳಿಯುವ ಸಾಧ್ಯತೆ

ಬಿಹಾರ ರಾಜಕೀಯದಲ್ಲಿ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನದಿಂದ ಕೆಳಗಿಳಿದು ರಾಜ್ಯಸಭೆಗೆ ಹೋಗುವ ಸಾಧ್ಯತೆ ಇದೆ. ಅವರ ಪುತ್ರ ನಿಶಾಂತ್ ಕುಮಾರ್ ಮುಖ್ಯಮಂತ್ರಿಯಾಗುವ ಪ್ರಬಲ ಸಾಧ

4 Mar 2026 3:36 pm
ಪವಿತ್ರಾ ಗೌಡ ಮನೆ ಊಟಕ್ಕೆ ಸಂಪೂರ್ಣ ಬ್ರೇಕ್: ಹೈಕೋರ್ಟ್ ಆದೇಶ

Pavithra Gowda and Renuka Swamy: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ವಿಶೇಷ ಅನುಮತಿಗಳೊಂದಿಗೆ ಜೈಲಿಗೆ ಮನೆಯಿಂದಲೇ ಊಟ ತರಿಸಿಕೊಳ್ಳುತ್ತಿದ್ದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್

4 Mar 2026 3:35 pm
ಕೆವಿಎನ್ vs ಕೆವಿಎನ್; ಒಂದೇ ತಿಂಗಳಲ್ಲಿ ಎರಡು ಬಿಗ್ ಬಜೆಟ್ ಸಿನಿಮಾ ರಿಲೀಸ್?

ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಜೂನ್ 4ಕ್ಕೆ ಮುಂದೂಡಲ್ಪಟ್ಟಿದೆ. ಇದೇ ತಿಂಗಳು ಕೆವಿಎನ್ ನಿರ್ಮಾಣದ ‘ಜನ ನಾಯಕನ್’ ಸಹ ರಿಲೀಸ್ ಆಗುವ ಸಾಧ್ಯತೆ ಇದೆ. ಒಂದೇ ನಿರ್ಮಾಣ ಸಂಸ್ಥೆಯ ಎರಡು ದೊಡ್ಡ ಬಜೆಟ್ ಸಿನಿಮಾಗಳು ಒಂದೇ ತಿಂಗಳಲ್ಲಿ

4 Mar 2026 3:16 pm
ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು

ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದನ್ನು ಕೆಲವರು ದೇಹದಲ್ಲಿ ಉಷ್ಣತೆ ಜಾಸ್ತಿಯಾಗಿ ಈ ರೀತಿ ಆಗಿರಬಹುದು ಎಂದು ತಿಳಿದು ಅದನ್ನು ಸಾಮಾನ್ಯ ಸಮಸ್ಯೆಯಂತೆ ನಿರ್ಲಕ್ಷ್ಯ ಮಾಡುತ್ತಾರೆ. ಒಂದು ಅಥವಾ ಎರಡು ಬಾರಿ ಈ ಸಮಸ್ಯೆ ಕಾಣಿಸ

4 Mar 2026 3:15 pm
ಯುವತಿಗೆ MBBS ಸೀಟ್ ಕೊಡಿಸುವುದಾಗಿ ನಂಬಿಸಿ 25 ಲಕ್ಷ ರೂ. ಮಕ್ಮಲ್​​ ಟೋಪಿ: ನಾಲ್ವರ ವಿರುದ್ಧ ದೂರು ದಾಖಲು

ಬೆಂಗಳೂರಿನಲ್ಲಿ MBBS ಸೀಟ್ ಕೊಡಿಸುವುದಾಗಿ ನಂಬಿಸಿ ಯುವತಿಗೆ 25 ಲಕ್ಷ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬನಶಂಕರಿ ಪೊಲೀಸರು ಡಾ. ಕೆ.ಪಿ. ಶರತ್ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕ

4 Mar 2026 3:15 pm
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ

Karnataka Film Chamber: ಕನ್ನಡ ಚಿತ್ರರಂಗದ ಮೊದಲ ಟಾಕಿ ಸಿನಿಮಾ ‘ಸತಿ ಸುಲೋಚನ’ ಬಿಡುಗಡೆ ಆಗಿ 93 ವರ್ಷಗಳಾಗಿವೆ. ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ಈ ಸಂಭ್ರಮಾಚರಣೆಯಲ್ಲಿ ಮಾತನಾಡಿ, ಕನ್ನಡ ಚಿತ್ರರಂಗವನ್ನು ಆರಂಭದಲ್ಲಿ ಕಟ್ಟಿದವ

4 Mar 2026 3:08 pm
Iran Army and IRGC: ಇರಾನ್​​ನಲ್ಲಿವೆ ಎರಡೆರಡು ಸೇನೆಗಳು, IRGC ಎಂದರೆ ಯಾರು? ಇರಾನ್ ಸೇನೆಗಿಂತ ಹೇಗೆ ಭಿನ್ನ?

ಇರಾನ್‌ಗೆ ಎರಡೆರಡು ಸೇನೆಗಳಿವೆ; ಅರ್ಟೇಶ್ ಮತ್ತು ಕ್ರಾಂತಿಕಾರಿ ರಕ್ಷಕ ದಳ (IRGC). 1979ರ ಇಸ್ಲಾಮಿಕ್ ಕ್ರಾಂತಿಯ ನಂತರ, ಆಡಳಿತ ರಕ್ಷಣೆಗಾಗಿ IRGC ಸೃಷ್ಟಿಯಾಯಿತು. ಅರ್ಟೇಶ್ ರಾಷ್ಟ್ರೀಯ ಗಡಿ ಕಾಯ್ದರೆ, IRGC ಸರ್ವೋಚ್ಚ ನಾಯಕನಿಗೆ ನೇರವಾಗ

4 Mar 2026 3:07 pm
27 ಕೋಟಿ ರೂ. ಮೌಲ್ಯದ ಕಾರಿನಲ್ಲಿ ಕಾಲೇಜಿಗೆ ಬಂದ ವಿದ್ಯಾರ್ಥಿ! ವಿಡಿಯೋ ವೈರಲ್

ಶಾಂಘೈ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ 27 ಕೋಟಿ ರೂ. ಮೌಲ್ಯದ ಆಸ್ಟನ್ ಮಾರ್ಟಿನ್ ವಾಲ್ಕೈರಿ ಹೈಪರ್‌ಕಾರ್‌ನಲ್ಲಿ ಕಾಲೇಜಿಗೆ ಬಂದ ವಿಡಿಯೋ ವೈರಲ್ ಆಗಿದೆ. ಕ್ಯಾಂಪಸ್‌ನಲ್ಲಿ ಐಷಾರಾಮಿ ಕಾರು ನೋಡಿದ ವಿದ್ಯಾರ್ಥಿಗಳು ಅಚ್ಚ

4 Mar 2026 3:02 pm
Video: ಬಣ್ಣದಲ್ಲಿ ಮಿಂದೆದ್ದ ಕೋತಿಗಳು, ವೈರಲ್ ಆಯ್ತು ದೃಶ್ಯ

ಹೋಳಿ ಹಬ್ಬವೆಂದರೆ ನೆನಪಾಗುವುದೇ ಬಣ್ಣಗಳು. ಕಲರ್ ಫುಲ್ ಬಣ್ಣಗಳನ್ನು ಎರಚುತ್ತಾ ಹಬ್ಬವನ್ನು ಸಂಭ್ರಮಿಸುವುದನ್ನು ನೀವು ನೋಡಿರಬಹುದು. ಆದರೆ ಇದೀಗ ವೈರಲ್‌ ವಿಡಿಯೋದಲ್ಲಿ ಕೋತಿಗಳು ಹೋಳಿ ಸೆಲೆಬ್ರೇಶನ್‌ನಲ್ಲಿ ಭಾಗಿಯಾಗಿದ

4 Mar 2026 2:59 pm
ಪಿಎಂ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ತಿಂಗಳಿಗೆ 1,000 ಹೂಡಿಕೆ ಮಾಡಿದರೆ ಎಷ್ಟು ಸಿಗುತ್ತೆ ರಿಟರ್ನ್? ಇಲ್ಲಿದೆ ಲೆಕ್ಕಾಚಾರ

Sukanya Samriddhi Yojana details: ಸ್ಮಾಲ್ ಸೇವಿಂಗ್ಸ್ ಸ್ಕೀಮ್ ಆದ ಸುಕನ್ಯಾ ಸಮೃದ್ದಿ ಯೋಜನೆ ಹೆಣ್ಮಕ್ಕಳಿಗೆಂದು ರೂಪಿಸಲಾಗಿದೆ. 15 ವರ್ಷ ಪಾವತಿ ಅವಧಿ. 21 ವರ್ಷ ಮೆಚ್ಯೂರಿಟಿ ಅವಧಿ ಇರುವ ಸ್ಕೀಮ್​ನಲ್ಲಿ ಸದ್ಯ ಶೇ. 8.2 ಬಡ್ಡಿ ನಿಗದಿ ಮಾಡಲಾಗಿದೆ. 10 ವರ

4 Mar 2026 2:54 pm
ಪಾಕಿಸ್ತಾನದ ಮೇಲಿನ ದ್ವೇಷದಿಂದ ಭಾರತ, ಇರಾನ್, ಅಫ್ಘಾನ್ ಒಂದಾಗಿ ಸಂಚು; ಖವಾಜಾ ಆಸಿಫ್ ಆರೋಪ

ಇರಾನ್ ವಿರುದ್ಧದ ಇಸ್ರೇಲ್ ಯುದ್ಧದಿಂದ ಭಯಭೀತರಾಗಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ತಮ್ಮ ದೇಶದ ವಿರುದ್ಧ ಭಾರತವು ಸಂಚು ರೂಪಿಸಿದೆ ಎಂದು ಹೇಳಿದ್ದಾರೆ. ಇಸ್ರೇಲ್ ಪಾಕಿಸ್ತಾನವನ್ನು ತನ್ನ ಸಾಮಂತ ರಾಷ್ಟ್ರವಾಗಿ

4 Mar 2026 2:52 pm
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ

Rishab Shetty: ಮುದ್ದು ಮಗಳ ಹುಟ್ಟುಹಬ್ಬದ ಪ್ರಯುಕ್ತ ಮಗಳ ಮುದ್ದಾದ ವಿಡಿಯೋ ಒಂದನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ ರಿಷಬ್ ಶೆಟ್ಟಿ. ಮಗಳ ವಿಡಿಯೋಕ್ಕೆ ಸುಂದರವಾದ ಹಾಡನ್ನು ಹಿನ್ನೆಲೆಯಲ್ಲಿ ಬಳಸಿದ್ದಾರೆ. ರಿಷಬ್ ಶೆ

4 Mar 2026 2:51 pm
ಶಾಲೆ ಮುಂದೆ ಮುಖ್ಯ ಶಿಕ್ಷಕನ ಎರಡನೇ ಪತ್ನಿಯ ಹೈಡ್ರಾಮಾ: ಇಬ್ಬರ ಜಗಳದಲ್ಲಿ ವಿದ್ಯಾರ್ಥಿಗಳು ಹೈರಾಣು

ಕೊಪ್ಪಳದ ಕೋಮಲಾಪೂರ ಹಿರಿಯ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಅವರ ಎರಡನೇ ಪತ್ನಿ ಪ್ರತಿದಿನ ಶಾಲೆಗೆ ಬಂದು ಜಗಳವಾಡಿ ಪಾಠ ಪ್ರವಚನಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಈ ಕೌಟುಂಬಿಕ ಕಲಹ ಮಕ್ಕಳ ಶಿಕ್ಷಣ ಮತ್ತು

4 Mar 2026 2:50 pm
ಅಡುಗೆ ವಿಷಯದಲ್ಲಿ ಅತ್ತೆ ಕಿರಿಕ್; ನೊಂದ ಸೊಸೆ ಸಾವಿಗೆ ಶರಣು!

ಬೆಂಗಳೂರಿನ ಅಬ್ಬಿಗೆರೆಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಸುಷ್ಮಾ ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ಅತ್ತೆಯಿಂದ ಅಡುಗೆ ವಿಚಾರದಲ್ಲಿ ಪದೇ ಪದೇ ಕಿರುಕುಳ ಅನುಭವಿಸುತ್ತಿದ್ದರು. ವರದಕ್ಷಿಣೆ ಕಿರುಕು

4 Mar 2026 2:41 pm
ಪ್ರಧಾನಿ ಮೋದಿ ಭೇಟಿ ವೇಳೆಯೇ ಇರಾನ್ ಮೇಲೆ ದಾಳಿಗೆ ನಡೆದಿತ್ತಾ ಪ್ಲಾನ್? ಸೀಕ್ರೆಟ್ ಬಯಲು ಮಾಡಿದ ಇಸ್ರೇಲ್

ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಪ್ರವಾಸದಲ್ಲಿದ್ದಾಗಲೇ ಇರಾನ್ ಮೇಲೆ ದಾಳಿಗೆ ಪ್ಲಾನ್ ಆಗಿತ್ತಾ? ಅದು ಮೋದಿಗೂ ತಿಳಿದಿತ್ತಾ? ಇಂಥ ಚರ್ಚೆಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಲ್ಲಿವೆ. ವಿಶೇಷವೆಂದ

4 Mar 2026 2:32 pm
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!

ಎಟಿಎಂ ಪಿನ್ (ಪಾಸ್​ವರ್ಡ್​​) ಯಾರೊಂದಿಗೆ ಹಂಚಿಕೊಳ್ಳಬೇಡಿ ಎಂದು ಪೊಲೀಸರು, ಬ್ಯಾಂಕಿನವರು ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಆದ್ರೆ, ಹಳ್ಳಿ ಕಡೆಗಳಲ್ಲಿ ಏನು ತಳಿಯದ ಜನ ಎಟಿಎಂನಲ್ಲಿ ಹಣ ತೆಗೆದುಕೊಳ್ಳಲು ಬೇರೆಯವರ ಮೊರೆ ಹೋಗ

4 Mar 2026 2:19 pm
Video: ಕೆಂಡ ಹಾಯುವಾಗ ಕಾಲ್ತುಳಿತ, ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು

ಹಲವು ದೇವಸ್ಥಾನಗಳ ವಾರ್ಷಿಕ ಕಾರ್ಯಕ್ರಮಗಳಲ್ಲಿ ಕೆಂಡ ಹಾಯುವುದು ಕೂಡ ಪ್ರಮುಖವಾಗಿರುತ್ತದೆ. ನಲ್ಗೊಂಡದ ವೇಮುಲಪಲ್ಲಿ ಮಂಡಲದ ಅಮನಗಲ್ಲು ಶ್ರೀ ಪಾರ್ವತಿ ರಾಮಲಿಂಗೇಶ್ವರ ಸ್ವಾಮಿ ಉತ್ಸವದ ಸಂದರ್ಭದಲ್ಲಿ ಅವಘಡ ಅಂಭವಿಸಿದೆ. ಭ

4 Mar 2026 2:16 pm
5+3+3 ಸೂತ್ರದಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ

India vs England: ಭಾರತ ಮತ್ತು ಇಂಗ್ಲೆಂಡ್ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 29 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 17 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಇಂಗ್ಲೆಂಡ್ ತಂಡ ಗೆದ್ದಿರುವುದು 12 ಪಂದ್ಯಗಳಲ್ಲಿ ಮಾತ್ರ. ಅಂದ

4 Mar 2026 2:10 pm
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದು ಕಿಡಿಗೇಡಿಗಳಿಂದ ವಿಕೃತಿ

ಶಿವಮೊಗ್ಗ ನಗರದಲ್ಲಿ ಗಾಂಜಾ ಅಮಲಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ ಹೆಚ್ಚಾಗಿದ್ದು, ಶರಾವತಿ ನಗರದ ಹಂದಿಜೋಗಿ ಕ್ಯಾಂಪ್‌ನಲ್ಲಿ ಹೊಸ ಕಾರೊಂದನ್ನು ಜಖಂಗೊಳಿಸಿದ್ದಾರೆ. ನಿನ್ನೆ ತಡರಾತ್ರಿ ನಡೆದ ಈ ಘಟನೆ ನಿವಾಸಿಗಳಲ್ಲಿ ಭೀತಿ ಮೂ

4 Mar 2026 1:56 pm
ಕೆಪಿಎಸ್​ಸಿ ವಿರುದ್ಧ ಮತ್ತೆ ಅಕ್ರಮ ಆರೋಪ: ಧ್ವನಿ ಎತ್ತಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್

ಕರ್ನಾಟಕ ಲೋಕಸೇವಾ ಆಯೋಗದ ವಿರುದ್ಧ ಮತ್ತೆ ಅಕ್ರಮ ಆರೋಪಗಳು ಬಂದಿವೆ. KAS ಫಲಿತಾಂಶದ ಬಗ್ಗೆ ಅಭ್ಯರ್ಥಿಗಳು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಿಬಿಐ ತನಿಖೆಗೂ ಒತ್ತಾಯಿಸಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ, ಬಿಜ

4 Mar 2026 1:39 pm
ವಾಣಿಜ್ಯ, ಕೈಗಾರಿಕಾ ವಲಯಕ್ಕೆ ಶಾಕ್ ಕೊಟ್ಟ ಕೆಇಆರ್​ಸಿ: ವಿರೋಧದ ನಡುವೆ ವಿದ್ಯುತ್​​ ದರ ಏರಿಕೆ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) 2025-26ನೇ ಆರ್ಥಿಕ ವರ್ಷಕ್ಕೆ ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ಸಂಬಂಧಿಸಿ ವಿದ್ಯುತ್ ದರ ಏರಿಸಿದೆ. ತೀವ್ರ ವಿರೋಧದ ನಡುವೆಯೂ KERC ತನ್ನ ಭರವಸೆ ಮರೆತು ದರ ಏರಿಸಿದ್ದು, ಈ ನಿರ್ಧಾರ

4 Mar 2026 1:35 pm
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ

ಜೀ ಕನ್ನಡದಲ್ಲಿ ಪ್ರಸಾರ ಕಾಣುವ ‘ಕರ್ಣ’ ಧಾರಾವಾಹಿ ಗಮನ ಸೆಳೆಯುತ್ತಿದೆ.ಈ ಧಾರಾವಾಹಿ ಟಿಆರ್​​ಪಿಯಲ್ಲೂ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಯ ರಮೇಶ್ ಪಾತ್ರದಲ್ಲಿ ಬದಲಾವಣೆ ಆಗಿದೆ. ನಾಗಾಭರಣ ಬದಲಿಗೆ ಅಭಿಜಿತ್ ಅವರ

4 Mar 2026 1:16 pm
ಅಲ್ಲು ಅರ್ಜುನ್ ಮುಂದಿನ ಸಿನಿಮಾ ನಿರ್ದೇಶಿಸಲಿರುವ ಮಲಯಾಳಂ ಸ್ಟಾರ್ ನಟ

Allu Arjun movie: ಅಲ್ಲು ಅರ್ಜುನ್ ‘ಪುಷ್ಪ 2’ ಬಳಿಕ ಅದಕ್ಕಿಂತಲೂ ದೊಡ್ಡ ಸಿನಿಮಾವನ್ನೇ ಮಾಡಬೇಕು ಎಂಬ ಯೋಜಿತ ನಿರ್ಧಾರ ಹಾಕಿಕೊಂಡೇ ಮುಂದಿನ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಇದೀಗ ಅಟ್ಲಿ ಜೊತೆಗೆ ಹಾಲಿವುಡ್ ಮಾದರಿಯ ಫ್ಯಾಂಟಸಿ, ಸೂಪರ

4 Mar 2026 1:13 pm
ವಿದೇಶ ಪ್ರವಾಸ ಮುಗಿಸಿ ಕಾಂಗ್ರೆಸ್​​ ಶಾಸಕರು ವಾಪಸ್: ಟ್ರಿಪ್​​ಗೆ ಹೋಗಿದ್ಯಾಕೆ? ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ!

ವಿದೇಶ ಪ್ರವಾಸದಿಂದ ವಾಪಸಾದ ಕಾಂಗ್ರೆಸ್ ಶಾಸಕರ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆ ಹುಟ್ಟುಹಾಕಿವೆ. ಹೈನುಗಾರಿಕೆ, ಕೃಷಿ ಅಧ್ಯಯನಕ್ಕಾಗಿ ಹೋದರೆಂದು ಕೆಲವರು ಹೇಳಿದರೆ, ಮತ್ತೆ ಕೆಲವರು ವೈಯಕ್ತಿಕ ಪ್ರವಾಸ ಎಂದಿದ

4 Mar 2026 1:11 pm
ಒಬ್ಬ ಮಗನನ್ನು ಬಿಟ್ಟು ಉಳಿದ ಮಕ್ಕಳಿಗೆ ಆಸ್ತಿ ಹಂಚಿಕೆ ಮಾಡಿ ವಿಲ್ ಬರೆದ ತಾಯಿ; ಕೇಸ್ ಹಾಕಿದ ಮಗನಿಗೆ ಸೋಲು; ಕಾರಣ ಏನು?

Can a mother cut a son out of her Will? ತನ್ನನ್ನು ಬಿಟ್ಟು ಉಳಿದ ಸೋದರ ಸೋದರಿಯರಿಗೆ ಆಸ್ತಿ ಹಂಚಿ ತಾಯಿ ವಿಲ್ ಬರೆದಿರುವುದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಮಗನಿಗೆ ಸೋಲುಂಟಾಗಿದೆ. ಕೇರಳ ಹೈಕೋರ್ಟ್ ಆ ತಾಯಿಯ ಪರವಾಗಿ ತೀರ್ಪು ನೀಡಿದೆ. ಕೆ.ವ

4 Mar 2026 1:03 pm
Kitchen Sink Vastu: ಅಡುಗೆಮನೆಯ ಸಿಂಕ್ ಅಡಿ ಈ ವಸ್ತು ಇಡಲೇಬೇಡಿ; ಸಂಕಷ್ಟ ತಪ್ಪಿದ್ದಲ್ಲ!

ಅಡುಗೆಮನೆಯ ಸಿಂಕ್ ಅಡಿ ಜಾಗ ವಾಸ್ತು ಪ್ರಕಾರ ಬಹಳ ಮುಖ್ಯ. ಇಲ್ಲಿ ಕಸದ ಬುಟ್ಟಿ, ಪೊರಕೆ, ರಾಸಾಯನಿಕಗಳು ಅಥವಾ ಪ್ಲಾಸ್ಟಿಕ್ ಚೀಲಗಳನ್ನು ಇಡುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ, ಮನೆಯಲ್ಲಿ ಆರ್ಥಿಕ ಸಮಸ್ಯೆಗಳು, ಅನಾರೋಗ್ಯ ಹ

4 Mar 2026 1:00 pm
Video: ಸ್ಕ್ಯಾನಿಂಗ್ ಸೆಂಟರ್​ನ​ ಶೌಚಾಲಯದಲ್ಲಿ ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ

ಬಾಲಕಿಯೊಬ್ಬಳಿಗೆ ಹತ್ತನೇ ತರಗತಿ ಪರೀಕ್ಷೆ ಬರೆದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ವೈದ್ಯರ ಸಲಹೆ ಮೇರೆಗೆ ಸ್​ಕ್ಯಾನಿಂಗ್ ಸೆಂಟರ್​ಗೆ ಹೋಗಿದ್ದಾಗ ಬಾತ್​​ರೂಮಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿಯೊಂದ

4 Mar 2026 12:57 pm
ಬಹ್ರೇನ್​ನಲ್ಲಿರುವ ಅಮೆರಿಕದ ವಾಯುನೆಲೆ ಮೇಲೆ ಇರಾನ್ ದಾಳಿ

ಬಹ್ರೇನ್, ಕುವೈತ್, ಸೌದಿ ಅರೇಬಿಯಾ, ಯುಎಇಗಳಲ್ಲಿ ಯುಎಸ್ ಮಿಲಿಟರಿ ಸಂವಹನ ಮೂಲಸೌಕರ್ಯದ ಮೇಲೆ ದಾಳಿ ಇರಾನ್ ಮಾಡಿದೆ. ಯುಎಸ್-ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದ ನಂತರ ಈ ದಾಳಿಗಳು ನಡೆದಿವೆ. ಇದು ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖ

4 Mar 2026 12:52 pm
ಕರ್ನಾಟಕದಲ್ಲೂ ಬರಬೇಕು ಈ ಕಾಂಬೊ ಸಿನಿಮಾ ಟಿಕೆಟ್ ಆಫರ್

Movie ticket: ಈಗಿನ ದುಬಾರಿ ಜಮಾನಾನಲ್ಲಿ ಕುಟುಂಬವೊಂದು ಸಿನಿಮಾ ನೋಡಬೇಕೆಂದರೆ ಕನಿಷ್ಟ ಮೂರರಿಂದ ನಾಲ್ಕು ಸಾವಿರ ರೂಪಾಯಿಗಳು ಖರ್ಚಾಗಿಬಿಡುತ್ತದೆ. ಟಿಕೆಟ್ ಬೆಲೆಯಷ್ಟೆ ಅಲ್ಲ ಪಾಪ್​​ಕಾರ್ನ್ ದರ, ಪಾರ್ಕಿಂಗ್ ದರ ಎಲ್ಲವೂ ದುಬಾರಿ ಆ

4 Mar 2026 12:44 pm
ಪತ್ರಕರ್ತೆಯರಿಗೆ ಶುಭಸುದ್ದಿ; ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಾಧ್ಯಮ ಅಕಾಡೆಮಿ ಇನ್ಫೋಸಿಸ್ ಸಿಎಸ್‌ಆರ್ ಸಹಯೋಗದಲ್ಲಿ ಪತ್ರಕರ್ತೆಯರಿಗಾಗಿ ವಿಶೇಷ ವಸತಿಯುತ ತರಬೇತಿ ಆಯೋಜಿಸಿದೆ. ಮಾರ್ಚ್ 25-27ರಂದು ಮೈಸೂರಿನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಡಿಜಿಟಲ್ ಮಾಧ್ಯಮ, ಕೃತಕ ಬುದ್ಧಿಮ

4 Mar 2026 12:39 pm