SRH Dominates IPL 2026:ಮುಲ್ಲನ್ಪುರದಲ್ಲಿ ನಡೆದ ಐಪಿಎಲ್ 2026 ರ ಪಂದ್ಯದಲ್ಲಿ, ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಜೋಡಿ ಸನ್ರೈಸರ್ಸ್ ಹೈದರಾಬಾದ್ಗೆ ಐತಿಹಾಸಿಕ ಆರಂಭ ನೀಡಿದರು. ಪವರ್ಪ್ಲೇನಲ್ಲಿ 105 ರನ್ ಗಳಿಸಿ ಹೊಸ ದಾಖಲೆ ಬರೆದರು.
Arshdeep Singh's IPL 2026 Nightmare: ಭಾರತದ ಪ್ರಮುಖ ಟಿ20 ಬೌಲರ್ ಅರ್ಶ್ದೀಪ್ ಸಿಂಗ್ಗೆ ಐಪಿಎಲ್ 2026 ದುಃಸ್ವಪ್ನವಾಗಿದೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 50 ರನ್ ನೀಡಿ 2 ವಿಕೆಟ್ ಪಡೆದರೂ, ಅವರು ಇನ್ನೂ ದುಬಾರಿಯಾಗಿದ್ದಾರೆ. ಮೊದಲ
1979ರ ಇಸ್ಲಾಮಿಕ್ ಕ್ರಾಂತಿಯ ನಂತರ ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವಿನ ಅತ್ಯುನ್ನತ ಮಟ್ಟದ ಮುಖಾಮುಖಿ ಮಾತುಕತೆಗಳನ್ನು ಗುರುತಿಸುವ ಐತಿಹಾಸಿಕ ಕ್ಷಣದಲ್ಲಿ ಜೆಡಿ ವ್ಯಾನ್ಸ್ ಇಂದು ನಂತರ ಇರಾನಿನ ನಿಯೋಗದೊಂದಿಗೆ ಮಾತುಕತೆ ನ
ಮನೆಯಲ್ಲಿ ಬೆಳೆದ ಮುದ್ದಾದ ಸಾಕು ಬೆಕ್ಕು ಮಾಲೀಕಿಯ ಮೇಲೆ ಅನಿರೀಕ್ಷಿತವಾಗಿ ಭೀಕರ ದಾಳಿ ನಡೆಸಿ, ರಕ್ತಸಿಕ್ತ ಗಾಯಗೊಳಿಸಿದ ವಿಡಿಯೋ ವೈರಲ್ ಆಗಿದೆ. ಮಾಲೀಕಿ ಹೇಗೋ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ, ಅತ್ಯಂತ ಶಾಂತ ಪ್ರಾ
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದ ಕಾಫಿ ತೋಟದಲ್ಲಿ ಅಡಿಕೆ ಹಾಳೆಯಲ್ಲಿ ಸುತ್ತಿಡಲಾಗಿದ್ದ ನವಜಾತ ಹೆಣ್ಣು ಶಿಶುವನ್ನು ಸ್ಥಳೀಯರು ಮತ್ತು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರಕ್ಷಿಸಿದ್ದಾರೆ. ಅಸ್ವಸ್ಥಗೊಂ
ಕೇವಲ ಹಣ ಸಂಪಾದಿಸಿದರೆ ಸಾಕಾಗುವುದಿಲ್ಲ, ಅದನ್ನು ಸರಿಯಾಗಿ ನಿರ್ವಹಿಸುವುದು ಸಹ ಮುಖ್ಯವಾಗಿದೆ. ಉಳಿತಾಯ, ಬುದ್ಧಿವಂತಿಕೆಯಿಂದ ಹೂಡಿಕೆ ಮಾಡುವುದು ಮತ್ತು ಸಮಯವನ್ನು ನಿರ್ವಹಿಸುವಂತಹ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದರ
ಸೌತ್ ಈಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ (SECL) 1055 ಮೈನಿಂಗ್ ಸರ್ದಾರ್, ಸಹಾಯಕ ಫೋರ್ಮನ್ ಮತ್ತು ಡೆಪ್ಯೂಟಿ ಸರ್ವೇಯರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ ಉತ್ತೀರ್ಣರು ಅಥವಾ ಮೈನಿಂಗ್ ಡಿಪ್ಲೊಮಾ ಪಡ
ಇಂದಿಗೂ ಕೂಡ ಅನೇಕರು ಮುಖಕ್ಕೆ ರಾಸಾಯನಿಕಯುಕ್ತ ಫೇಸ್ ಪ್ಯಾಕ್ಗಳನ್ನು ಹಚ್ಚುವ ಬದಲು ಕಡ್ಲೆ ಹಿಟ್ಟನ್ನು ಮುಖಕ್ಕೆ ಹಚ್ಚುತ್ತಾರೆ. ಇದರಿಂದ ಮುಖದ ಕಾಂತಿ ಹೆಚ್ಚಾಗುತ್ತದೆ ಎಂದು ಭಾವಿಸುತ್ತಾರೆ. ಆದ್ರೆ ನಿಜಕ್ಕೂ ಕಡ್ಲೆ ಹಿ
ಕನಸುಗಳು ನಮ್ಮ ನಿದ್ರೆಯ ಗುಣಮಟ್ಟವನ್ನು ಪ್ರತಿಬಿಂಬಿಸುವ ಪ್ರಮುಖ ಅಂಶವಾಗಿವೆ. ಗಾಢ ಮತ್ತು ಸ್ಪಷ್ಟ ಕನಸು ಉತ್ತಮ ನಿದ್ರೆಯ ಸಂಕೇತವಾಗಿದ್ದು, ಒಟ್ಟಾರೆ ಆರೋಗ್ಯವನ್ನು ಕಾಪಾಡಲು ಸಹಾಯಕವಾಗುತ್ತವೆ. ಹೌದು, ಇದೆಲ್ಲಾ ಕೆಲವರಿಗ
ಈ ಬಗ್ಗೆ ಮಾತುಕತೆ ನಡೆಸಲು ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ನೇತೃತ್ವದ ಯುಎಸ್ ನಿಯೋಗ ಮತ್ತು ಇರಾನಿನ ನಾಯಕರು ಪಾಕಿಸ್ತಾನಕ್ಕೆ ತೆರಳಿದ್ದಾರೆ. ಇಸ್ಲಮಾಬಾದ್ಗೆ ಬಂದ ಜೆ.ಡಿ. ವ್ಯಾನ್ಸ್ ಅವರನ್ನು ಸ್ವಾಗತಿಸಲು ಪಾಕಿಸ್ತ
ಟಿಎಂಸಿಯ ಲೂಟಿ, ಸುಳ್ಳಿನ ರಾಜಕೀಯ ಹಾಗೂ ಅದರ ಭಯದ ಆಳ್ವಿಕೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್ಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ
Abhishek Sharma IPL 2026: ಐಪಿಎಲ್ 2026 ರ 17 ನೇ ಪಂದ್ಯದಲ್ಲಿ, ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಅವರ ಸಿಡಿಲಬ್ಬರದ ಬ್ಯಾಟಿಂಗ್ನಿಂದ ಸನ್ರೈಸರ್ಸ್ ಹೈದರಾಬಾದ್ ಪವರ್ಪ್ಲೇನಲ್ಲಿ 100 ರ ಗಡಿ ದಾಟಿತು. ಅಭಿಷೇಕ್ ಕೇವಲ 18 ಎಸೆತಗಳಲ್ಲಿ 53 ರನ್ ಗ
ದಾವಣಗೆರೆ ದಕ್ಷಿಣ ಉಪಚುನಾವಣೆ ವರದಿ ಕಾಂಗ್ರೆಸ್ ಹೈಕಮಾಂಡ್ಗೆ ತಲುಪಿದ ನಂತರ ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅಲ್ಪಸಂಖ್ಯಾತ ಶಾಸಕರಿಂದ ದೂರು ದಾಖಲಾದ ಹಿನ್ನೆ
ದಾವಣಗೆರೆ ಉಪಚುನಾವಣೆ ಬಳಿಕ ಅಲ್ಪಸಂಖ್ಯಾತ ನಾಯಕರ ವಿರುದ್ಧದ ಆರೋಪಗಳಿಗೆ ಕಾಂಗ್ರೆಸ್ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಆರೋಪಗಳಿಗೆ ಸಾಕ್ಷಿ ಕೇಳಿರುವ ಅವರು, ಇದರ ಹಿಂದೆ ಷಡ್ಯಂತ್ರವಿ
ವಿಶ್ವದಲ್ಲೇ 'ಮೌನ ನಿರ್ಗಮನ' (Quiet Quitting) ಪ್ರವೃತ್ತಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಕಚೇರಿಗೆ ಹೋದರೂ ಕೆಲಸದ ಬಗ್ಗೆ ಉತ್ಸಾಹವಿಲ್ಲದೆ, ಕೇವಲ ಸಂಬಳಕ್ಕಾಗಿ ಯಾಂತ್ರಿಕವಾಗಿ ದುಡಿಯುವವುದನ್ನು ಇದು ಸೂಚಿಸುತ್ತದೆ. ಅಧಿಕ ಕೆಲಸದ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಲವ್ ಜಿಹಾದ್ ಪ್ರಕರಣಗಳ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದು ವ್ಯವಸ್ಥಿತ ಜಾಲವಾಗಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಹೆಚ್ಚು ನಡೆಯುತ್ತಿದೆ ಎಂದು ಆರೋಪಿಸಿದ
ಸಂಸತ್ತಿನ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರಿನಿಂದ ಇಳಿದು ಬಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಕಾರಿನಿಂದ ಇಳಿದು ಬಂದವರೇ ಕೈ ಮುಗಿದು ನಮಸ್ಕರಿ
ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಅನ್ಯಕೋಮಿನ ಯುವಕನ ವಿರುದ್ಧ ಹಿಂದೂ ಯುವತಿಯನ್ನು ಪುಸಲಾಯಿಸಿದ ಆರೋಪ ಕೇಳಿಬಂದಿದೆ. ಇನ್ನು ಯುವಕನ ಮೊಬೈಲ್ ಪರಿಶೀಲಿಸಿದಾಗ ಹಲವು ಯುವತಿಯರ ಅಶ್ಲೀಲ ವಿಡಿಯೋ ಮ
ಈಗಾಗಲೇ ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ಕದನವಿರಾಮ ಘೋಷಣೆಯಾಗಿದ್ದರೂ ಎರಡೂ ಬಣದವರ ನಡುವಿನ ಬಿಕ್ಕಟ್ಟು ಮಾತ್ರ ಸಂಪೂರ್ಣವಾಗಿ ಶಮನವಾಗಿಲ್ಲ. ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ್ದರಿಂದ ಕೋಪಗೊಂಡ ಇರಾನ್ ಮತ್ತೆ ಹ
ಗದಗ ಜಿಲ್ಲೆಯಲ್ಲಿ ತಾಪಮಾನ 38-40C ಏರಿಕೆಯಾಗಿದ್ದು, ಬಿಸಿಲಿನ ಝಳಕ್ಕೆ ಸರ್ಕಾರಿ ನೌಕರರು ಹೈರಾಣಾಗಿದ್ದಾರೆ. ಬೇಸಿಗೆಯ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು, ಕೆಲಸದಲ್ಲಿ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೆಲಸದ ಅವಧಿಯನ್ನು
2026ರ ಏಪ್ರಿಲ್ ಧನು ರಾಶಿಯವರಿಗೆ ಮಿಶ್ರಫಲಗಳನ್ನು ನೀಡಲಿದ್ದು, ವೃತ್ತಿಯಲ್ಲಿ ಗೌರವ, ಅಧಿಕಾರ ಲಭಿಸಲಿದೆ. ಮೂರನೇ ಮನೆಯ ರಾಹು-ಬುಧರಿಂದ ಹೊಸ ಆದಾಯ ಮೂಲಗಳು ಸೃಷ್ಟಿಯಾಗಲಿದ್ದು, ಹಠಾತ್ ಧನಲಾಭ ಯೋಗವಿದೆ. ವಿಶೇಷವಾಗಿ ಆಹಾರ ಉದ್ಯಮದ
Punjab Kings vs Sunrisers Hyderabad , IPL 2026 Live Score Updates: ಐಪಿಎಲ್ 2026 ರ 17 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗುತ್ತಿವೆ. ನ್ಯೂ ಚಂಡೀಗಢದಲ್ಲಿ ಶನಿವಾರ ನಡೆದ ಡಬಲ್ ಹೆಡರ್ನ ಮೊದಲ ಪಂದ್ಯದಲ್ಲಿ ಪಂಜಾಬ್ ತನ್ನ
ಶಿವಮೊಗ್ಗದ ತ್ಯಾವರೆಕೊಪ್ಪ ಸಫಾರಿಯಲ್ಲಿ ಕಳೆದ ಮಾರ್ಚ್ 19 ರಂದು ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೇಲೆ ಹಂಸಿನಿ ನೀರಾನೆ ದಾಳಿ ನಡೆಸಿ ಅವರ ಸಾವಿಗೆ ಕಾರಣವಾಗಿತ್ತು. ಇದೀಗ ಅದೇ ಗರ್ಭಿಣಿ ಹಂಸಿನಿ ನೀರಾನೆಯ ಮರಿಯು ಗರ್ಭದಲ್ಲೇ ಸಾವ
'ಜನ ನಾಯಗನ್' ಸಿನಿಮಾ ಬಿಡುಗಡೆಗೂ ಮುನ್ನವೇ ಲೀಕ್ ಆಗಿ ಭಾರಿ ಚರ್ಚೆ ಸೃಷ್ಟಿಸಿದೆ. ಕೆಲವರು ವಿಜಯ್ ಮೇಲೆ ಸಿನಿಮಾ ಸೋರಿಕೆಗೆ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ವಿಜಯ್ ಪ್ರಸ್ತುತ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ
ಏಪ್ರಿಲ್ 12ರಿಂದ 18ರ ವರೆಗಿನ ಈ ವಾರದಲ್ಲಿ ನಿಮ್ಮ ಪ್ರೇಮ ಮತ್ತು ದಾಂಪತ್ಯ ಜೀವನ ಹೇಗಿರಲಿದೆ ಎಂಬುದರ ಸಂಪೂರ್ಣ ರಾಶಿಫಲ ಇಲ್ಲಿದೆ. ಹೊಸ ಪರಿಚಯಗಳು, ಹಳೆಯ ಸ್ನೇಹದ ಮರುಕಳಿಕೆ, ಸಂಬಂಧಗಳಲ್ಲಿನ ಏರಿಳಿತಗಳು ಹಾಗೂ ಕುಟುಂಬದೊಂದಿಗಿನ
ಬೇಲೂರಿನ ವಿದ್ಯಾಗಣಪತಿ ದೇವಸ್ಥಾನದ 10 ಗುಂಟೆ ಜಮೀನನ್ನು ಅಧಿಕಾರಿಗಳ ನೆರವಿನಿಂದ ಖಾಸಗಿ ವ್ಯಕ್ತಿ ಅಕ್ರಮವಾಗಿ ಖಾತೆ ಮಾಡಿಸಿಕೊಂಡಿರುವ ಹಗರಣ ಬಯಲಾಗಿದೆ. 10 ಸಾವಿರ ಅಡಿ ಬದಲಿಗೆ 24 ಸಾವಿರ ಅಡಿಗೆ ಇ-ಸ್ವತ್ತು ಮಾಡಿಕೊಟ್ಟ ಅಧಿಕಾರ
IPL 2026 MI vs RCB: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಈವರೆಗೆ 34 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್ಸಿಬಿ ತಂಡ ಗೆದ್ದಿರುವುದು 15 ಪಂದ್ಯಗಳಲ್ಲಿ ಮಾತ್ರ. ಇದೇ ವೇಳೆ ಮ
ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 15ರಂದು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಗಮಂಗಲದ ಆದಿಚುಂಚನಗಿರಿ ಮಠದಲ್ಲಿ ಮಾಜಿ ಪೀಠಾಧಿಪತಿ ಬಾಲಗಂಗಾಧರನಾಥ ಸ್ವಾಮಿ ಅವರ ನೂತನ ಗದ್ದಿಗೆಯನ್ನು ಉದ್ಘಾಟಿಸಲಿದ್ದಾರೆ. ನಂತರ ಬಿಜಿಎಸ್ ಮ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 19 ಸೀಸನ್ ಆಡಿರುವ ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಒಂದು. 2008 ರಿಂದ ಶುರುವಾದ ಆರ್ಸಿಬಿ ಪಯಣ ಇದೀಗ 2026 ರಲ್ಲೂ ಮುಂದುವರೆದಿದೆ. ಈ 19 ವರ್ಷಗಳಲ್ಲಿ ಆರ್ಸಿಬಿ ಪರ ಎಷ್ಟು ಆ
ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ಪುನರಚನೆಯ ಬೇಡಿಕೆ ಜೋರಾಗಿದೆ. ಮೂರು ವರ್ಷಗಳ ಅವಧಿ ಮುಗಿದಿದ್ದು, ಇತರರಿಗೂ ಅವಕಾಶ ನೀಡಲು ಹಿರಿಯ ಶಾಸಕರು ದೆಹಲಿಯ ಹೈಕಮಾಂಡ್ ಭೇಟಿಗೆ ನಿರ್ಧರಿಸಿದ್ದಾರೆ. ಕರ್ನಾಟಕದವರಾದ ಎಐಸಿಸಿ ಅಧ
ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್ನನ್ನು ಆತನ ಮನೆಗೇ ನುಗ್ಗಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಇನ್ನು 15 ದಿನಗಳಲ್ಲಿ ಮದುವೆಯಾಗಬೇಕಿದ್ದ ಮಗನನ್ನು ಕಳೆದುಕೊಂಡ ಕುಟುಂಬದಲ್
IPL 2026 RCB vs RR: ಐಪಿಎಲ್ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ ಬರೋಬ್ಬರಿ 201 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ರಾಜಸ್ಥಾನ್ ರಾಯಲ್ಸ್ 18 ಓವರ್ಗಳಲ್ಲಿ ಚೇಸ್ ಮಾಡಿ 6
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ ನಿವೃತ್ತ ಹಾಗೂ ಮರಣ ಹೊಂದಿದ ಸರ್ಕಾರಿ ನೌಕರರ ಹೆಸರನ್ನು ದುರುಪಯೋಗಪಡಿಸಿಕೊಂಡು 4.24 ಕೋಟಿ ರೂ. ಅಕ್ರಮ ನಡೆದಿದೆ. ಈ ಹಿನ್ನೆಲೆ ದ್ವಿತೀಯ ದರ್ಜೆ ಸಹಾಯಕಿ ಅಮಾನತುಗೊಂಡಿದ
ಹಿಂದೂ ಸಂಪ್ರದಾಯದಲ್ಲಿ ಮದುವೆ ಆಮಂತ್ರಣ ಪತ್ರಿಕೆಗೆ ವಿಶೇಷ ಮಹತ್ವವಿದೆ. ಇತ್ತೀಚಿನ ದಿನಗಳಲ್ಲಿ ವಧು-ವರರ ಫೋಟೋಗಳನ್ನು ಮುದ್ರಿಸುವುದು ಸಾಮಾನ್ಯ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಇದು ದೃಷ್ಟಿ ದೋಷ, ಕಾರ್ಡ್ಗಳ ಅಸಮರ್ಪಕ
‘ಜನ ನಾಯಗನ್’ ಸಿನಿಮಾದ ದೃಶ್ಯಗಳು ಬಿಡುಗಡೆಗೂ ಮುನ್ನವೇ ಲೀಕ್ ಆಗಿದ್ದು, ಇದಕ್ಕೆ ಸೆನ್ಸಾರ್ ಮಂಡಳಿಯ ವಿಳಂಬವೇ ಕಾರಣ ಎಂದು ಕಮಲ್ ಹಾಸನ್ ಗಂಭೀರ ಆರೋಪ ಮಾಡಿದ್ದಾರೆ. ಸೆನ್ಸಾರ್ ಪ್ರಕ್ರಿಯೆಯಲ್ಲಿನ ಅತಿ ವಿಳಂಬವು ಕಾನೂನುಬಾಹಿ
1992ರಲ್ಲಿ ದಿನಗೂಲಿ ನೌಕರನಾಗಿ ವೃತ್ತಿ ಆರಂಭಿಸಿದ ಅಜಯಸಿಂಗ್ ರಜಪೂತ್, ಸರ್ಕಾರಿ ಅಧಿಕಾರಿಯಾದ ಮೇಲೆ 14 ಕೋಟಿ ಅಕ್ರಮ ಆಸ್ತಿ ಗಳಿಸಿದ್ದಾರೆ! ಲೋಕಾಯುಕ್ತ ದಾಳಿಯಲ್ಲಿ 6 ಕೆಜಿ ಚಿನ್ನ, 25 ಲಕ್ಷ ರೂ. ಮೌಲ್ಯದ ಡೈಮಂಡ್ ನೆಕ್ಲೆಸ್ ಹಾಗೂ 18 ನ
ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹೊಸ ರೈಲು ಕೆಎಸ್ಆರ್ ಬೆಂಗಳೂರು ಮತ್ತು ಸಿಎಸ್ಎಂಟಿ ಮುಂಬೈ ನಡುವೆ ಸಂಚರಿಸಲಿದೆ. ಸಂಸದ ಪಿ.ಸಿ. ಮೋಹನ್ ಅವರ ಪ್ರಯತ
ಈ ಭರ್ಜರಿ ಗೆಲುವಿನೊಂದಿಗೆ ಪೇಶಾವರ್ ಝಲ್ಮಿ ತಂಡವು ತನ್ನದೇ ದಾಖಲೆ ಮುರಿದಿರುವುದು ವಿಶೇಷ. ಅಂದರೆ ಪಿಎಸ್ಎಲ್ 2025 ರಲ್ಲಿ ಮುಲ್ತಾನ್ ಸುಲ್ತಾನ್ಸ್ ವಿರುದ್ಧ ಪೇಶಾವರ್ ಝಲ್ಮಿ 120 ರನ್ಗಳ ಅಂತರದಿಂದ ಗೆದ್ದಿದ್ದು ಈವರೆಗಿನ ಶ್ರೇ
ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ಅವರ ಆತ್ಮೀಯರು ಮೊಹಮ್ಮದ್ ಶಾ ಎಂಬ ವ್ಯಕ್ತಿ ಮತ್ತು ಇತರ ನಾಲ್ವರನ್ನು ಹೆಸರಿಸಿದ್ದಾರೆ. ರಾಜಕೀಯ ಹಾಗೂ ಹೊಲದ ವಿಷಯಕ್ಕೆ ಸಂಬಂಧಿಸ
ಅಂಕಿತಾ ಅಮರ್ ಹಾಗೂ ಅನನ್ಯಾ ಅಮರ್ ಇಬ್ಬರೂ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಅನನ್ಯಾ ಅಮರ್ ಅವರಿಗಾಗಿ ಅಂಕಿತಾ ಹಾಡೊಂದನ್ನು ಹೇಳಿದ್ದಾರೆ. ಈ ಹಾಡು ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಹಾಡಿಗೆ ಎಲ್ಲ ಕಡೆಗಳಿಂದ ಮೆಚ್
ಇದೊಂಥರಾ ಯಾವ ಸಿನಿಮಾ ಕಥೆಗೂ ಕಮ್ಮಿ ಇಲ್ಲ ಎನ್ನಬಹುದು! ಅವರಿಬ್ಬರಿಗೆ ಪರಿಚಯವಾಗಿದ್ದು ಬಸ್ ಪ್ರಯಾಣದ ವೇಳೆ. ನಂತರ ಅದು ಪ್ರೀತಿ-ಪ್ರೇಮಕ್ಕೆ ತಿರುಗಿತು. ಇಂತಿಪ್ಪ ಕೊಪ್ಪಳದ ಕೇಶವ್ ಮತ್ತು ತಸ್ಲೀಮಾ ಜೋಡಿ ಕುಟುಂಬದವರ ವಿರೋಧದ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈವರೆಗೆ ಮೂರು ಪಂದ್ಯಗಳನ್ನಾಡಿದೆ. ಈ ಮೂರು ಮ್ಯಾಚ್ಗಳಲ್ಲಿ 2 ಜಯ ಹಾಗೂ ಒಂದು ಸೋಲು ಕಂಡಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಅಮೋಘ ಗೆಲುವು ದಾಖಲ
ಮಚಲಿಪಟ್ಟಣದ ಶಶಿ ಮತ್ತು ಗೌಸಿಯಾ ಜೋಡಿಯ ಪ್ರೇಮಕಥೆ ಈಗ ವೈರಲ್ ಆಗಿದೆ. ಧರ್ಮ ಮೀರಿ, ಕುಟುಂಬದ ವಿರೋಧದ ನಡುವೆಯೂ ಈ ಜೋಡಿ ಚರ್ಚ್ನಲ್ಲಿ ಮದುವೆಯಾಗಿ ಪೊಲೀಸ್ ರಕ್ಷಣೆ ಪಡೆದಿದೆ. ದೈಹಿಕ ನ್ಯೂನತೆಯನ್ನು ಬದಿಗೊತ್ತಿ, ಪ್ರೀತಿಸಿದ ವ
ರಾಯಚೂರು ಜಿಲ್ಲೆಯಲ್ಲಿ ಮದುವೆಯಾಗುವುದಾಗಿ ನಂಬಿಸಿ ಪ್ರೀತಿಸಿ, 7-8 ವರ್ಷಗಳ ಕಾಲ ಲೈಂಗಿಕ ಸಂಪರ್ಕ ಮಾಡಿ ವಂಚಿಸಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ಧ ಅತಿಥಿ ಶಿಕ್ಷಕಿಯೊಬ್ಬರು ದೂರು ದಾಖಲಿಸಿದ್ದಾರೆ. ರಾಯಚೂರು ಮಹಿಳಾ ಠಾಣೆಯ
ರಾಜ್ ಬಿ ಶೆಟ್ಟಿ ನಟನೆಯ ಸೂಪರ್ಹಿಟ್ ಕನ್ನಡ ಚಿತ್ರ 'ರಕ್ಕಸಪುರದೋಳ್' ಈಗ 'ರಾಕ್ಷಸಪುರಂ' ಹೆಸರಿನಲ್ಲಿ ತೆಲುಗು ಪ್ರೇಕ್ಷಕರ ಮುಂದೆ ಬರಲಿದೆ. ಖ್ಯಾತ ನಿರ್ಮಾಪಕ ಕೆ.ಎಸ್. ರಾಮರಾವ್ ಅವರು ಕ್ರಿಯೇಟಿವ್ ಕಮರ್ಷಿಯಲ್ಸ್ ಬ್ಯಾನರ್ ಅಡ
ಬೆಳಗಾವಿಯ ಡಿಬಿಯುಡಿಸಿ ಎಇಇ ಅಜಯಸಿಂಗ್ ರಜಪೂತ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, 14 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ. 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಹಾಗೂ 3.12 ಕೋಟಿ ನಗದು ಡೆಪಾಸಿಟ್ ಜಪ್ತಿ ಮಾ
ಶಾಲಾ-ಕಾಲೇಜು, ಆಸ್ಪತ್ರೆ, ಪೂಜಾ ಕೊಠಡಿ, ಮತ್ತು ಕೌಟುಂಬಿಕ ಸಂಬಂಧಗಳಲ್ಲಿ ಜೋರು ಧ್ವನಿಯಲ್ಲಿ ಏಕೆ ಮಾತನಾಡಬಾರದು ಎಂದು ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಈ ಎಲ್ಲಾ ಸಂದರ್ಭಗಳ
ಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕೆ ಅಥವಾ ಬೇಡವೇ ಎಂಬುದರ ಕುರಿತು ವಿಭಿನ್ನ ವಾದಗಳಿವೆ. ಕೆಲವರು ಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು ಎಂದು ಹೇಳುತ್ತಾರೆ. ಆದರೆ ಹಣ್ಣುಗಳನ್ನು ನಿಜವಾಗಿಯೂ ಖಾಲಿ ಹೊಟ್ಟ
ನವಜಾತ ಶಿಶುಗಳನ್ನು ಕಣ್ಣಲ್ಲಿ ಕಣ್ಣಿಟ್ಟು ಆರೈಕೆ ಮಾಡುವಂತೆ ಗರ್ಭಾವಸ್ಥೆಯಲ್ಲಿ ಹಾಗೂ ಹೆರಿಗೆಯ ನಂತರ ಮಹಿಳೆಯರಿಗೆ ಅಗತ್ಯ ಆರೈಕೆ ಮಾಡಬೇಕು, ತಾಯಂದಿರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು, ಅವರಿಗೆ ಅಗತ್ಯ ಮಾನಸಿಕ ಬೆಂಬವ
ರಾಯಚೂರಿನ ಆಟೋ ಚಾಲಕನ ಮಗ ವಿಕಾಸ್, 2ನೇ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಆರನೇ ರ್ಯಾಂಕ್ ಮತ್ತು ಜಿಲ್ಲೆಗೆ ಪ್ರಥಮ ರ್ಯಾಂಕ್ ಪಡೆದಿದ್ದಾನೆ. ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿಯಾಗಿ
ಧಾರವಾಡದ ಹಾಶ್ಮಿ ನಗರದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರವಾಗಿ ಹತ್ಯೆಗೀಡಾಗಿದ್ದಾರೆ. ಆರು ಜನರ ತಂಡವೊಂದು ಈ ಕೃತ್ಯ ಎಸಗಿದ್ದು, ಕೊಲೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ
Vaibhav Suryavanshi: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿ, ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ಗಳ ಬೆಂಡೆತ್ತಿದ್ದರು. ಅದು ಕೂಡ ಕೇವಲ 26 ಎಸೆತಗಳಲ್ಲಿ 8 ಫೋರ
ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್ ರಚನೆಯ ಕೂಗು ಕೇಳಿಬರುತ್ತಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಏಪ್ರಿಲ್ 12 ರ ಭಾನುವಾರ ದೆಹಲಿಗೆ ತೆರಳಲಿದ್ದಾರೆ. ಅಶೋಕ್ ಪಟ್ಟಣ್ ನೇತೃತ್ವದಲ್ಲ
ಅಡವಿ ಶೇಷ್ ಅವರ 'ಡಕಾಯಿತ್' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ನಿರೀಕ್ಷೆ ಮುಟ್ಟುವಲ್ಲಿ ವಿಫಲವಾಗಿದೆ. 70 ಕೋಟಿ ಬಜೆಟ್ನ ಈ ಚಿತ್ರ ಮೊದಲ ದಿನ ಕೇವಲ 6.5 ಕೋಟಿ ರೂ. ಗಳಿಸಿದೆ. ಹಳೆಯ ಕಥೆ, ನೀರಸ ನಿರೂಪಣೆ, ಭಾವನಾತ್ಮಕ ಕೊರತೆ ಹಾಗೂ ಆಕ್ಷನ್
Vaibhav Sooryavanshi Records: ಐಪಿಎಲ್ನ 16ನೇ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ 26 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ 7 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ ಬರೋಬ್ಬರಿ 78 ರನ್ ಬಾರಿಸಿದ್ದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಆರ್ಸಿಬ
ಸಾಹಸಾಹಸ ಸಿಂಹ ಡಾ.ವಿಷ್ಣುವರ್ಧನ್ ಹಾಗೂ ಪ್ರಿಯಾಂಕ ಉಪೇಂದ್ರ ನಟಿಸಿರುವ ಕೋಟಿಗೊಬ್ಬ ಸಿನಿಮಾ ರಿಲೀಸ್ ಆಗಿ 25 ವರ್ಷಗಳು ಕಳೆದಿವೆ. ಈ ಸಂದರ್ಭದಲ್ಲಿ ಸಿನಿಮಾ ರೀ-ರಿಲೀಸ್ ಆಗಿದೆ. ಈ ಚಿತ್ರ ರೀ-ರಿಲೀಸ್ ಆಗಿದ್ದು, ಭರ್ಜರಿ ಮೆಚ್ಚುಗೆ
ರಾಯಚೂರಿನ ವಿದ್ಯಾರ್ಥಿ ವಿಕಾಸ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ಅದ್ಭುತ ಸಾಧನೆ ಮಾಡಿದ್ದಾನೆ. ಆಟೋ ಚಾಲಕರ ಮಗನಾದ ವಿಕಾಸ್, ಕುಟುಂಬದ ಆರ್ಥಿಕ ಸಂಕಷ್ಟಗಳ ನಡುವ
ಐದು ದಶಕಗಳ ಬಳಿಕ ಚಂದ್ರನ ಸಮೀಪ ಯಾನ ಕೈಗೊಂಡಿದ್ದ ನಾಸಾದ ಆರ್ಟೆಮಿಸ್ II ಗಗನಯಾತ್ರಿಗಳ ತಂಡ ಸುರಕ್ಷಿತವಾಗಿ ಭೂಮಿಗೆ ಮರಳಿದೆ. ಓರಿಯಾನ್ ಕ್ಯಾಪ್ಸೂಲ್ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕರಾವಳಿಯ ಪೆಸಿಫಿಕ್ ಸಾಗರದಲ್ಲಿ ಇಳಿ
RCB vs RR Turning Point: ಐಪಿಎಲ್ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ ಬರೋಬ್ಬರಿ 201 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ರಾಜಸ್ಥಾನ್ ರಾಯಲ್ಸ್ 18 ಓವರ್ಗಳಲ್ಲಿ ಚೇಸ್ ಮಾಡಿ
ಗೇಮ್ ಆಫ್ ಥ್ರೋನ್ಸ್ ನಟ ಮೈಕೆಲ್ ಪ್ಯಾಟ್ರಿಕ್ 35ನೇ ವಯಸ್ಸಿಗೆ ನಿಧನರಾಗಿದ್ದಾರೆ. 2023ರಲ್ಲಿ ಪತ್ತೆಯಾದ ಮೋಟಾರ್ ನ್ಯೂರಾನ್ ಕಾಯಿಲೆಯೊಂದಿಗೆ ದೀರ್ಘ ಹೋರಾಟದ ನಂತರ ಅವರು ಕೊನೆಯುಸಿರೆಳೆದರು. ಉಸಿರಾಟ ಮತ್ತು ಮಾತಿಗೆ ಸಂಬಂಧಿಸಿ
ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗೆ ವೇದಿಕೆ ಸಿದ್ಧವಾಗಿದೆ. ನಾಯಕರ ಸುರಕ್ಷತೆಗಾಗಿ ಇಡೀ ನಗರವನ್ನು ಬಂದ್ ಮಾಡಿ, ಬಿಗಿ ಭದ್ರತೆ ಒದಗಿಸಲಾಗಿದೆ. ಮಾತುಕತೆಗೂ ಮುನ್ನ ಇರಾನ್ ಸ್
IPL 2026 RCB vs RR: ಐಪಿಎಲ್ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ ಬರೋಬ್ಬರಿ 201 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ರಾಜಸ್ಥಾನ್ ರಾಯಲ್ಸ್ 18 ಓವರ್ಗಳಲ್ಲಿ ಚೇಸ್ ಮಾಡಿ 6
Karnataka Weather: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಶುಷ್ಕ ವಾತಾವರಣ ಕಂಡುಬರುತ್ತಿದ್ದು, ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ಇಂದೂ ಸಹ ಕರಾವಳಿಯ ಭಾಗಗಳಲ್ಲಿ ಉಷ್ಣ ಅಲೆಯ ಮುನ್ಸೂಚನೆಯಿದ್ದು, ಎರಡು ಜಿಲ್ಲೆಗಳಿಗೆ ಯೆಲ್ಲೋ
'ರಾಕಾ' ಚಿತ್ರದಲ್ಲಿ ದೀಪಿಕಾ ಪಡುಕೋಣೆ ಸಂಭಾವನೆ ಕುರಿತು ಚರ್ಚೆ ನಡೆಯುತ್ತಿದೆ. ಅಲ್ಲು ಅರ್ಜುನ್ಗೆ ಸರಿಸಮಾನವಾಗಿ ದೀಪಿಕಾಗೆ ಸಂಭಾವನೆ ಸಿಕ್ಕಿಲ್ಲ ಎಂದು ವರದಿಗಳು ತಿಳಿಸಿವೆ. ಇದು ಸಮಾನ ವೇತನದ ಹೋರಾಟದ ಬಗ್ಗೆ ಪ್ರಶ್ನೆಗಳನ
ಬೆಂಗಳೂರಿನಲ್ಲಿ ಎಲ್ಪಿಜಿ ಅಭಾವದಿಂದಾಗಿ ಆಟೋ ಚಾಲಕರು ಕಂಗಾಲಾಗಿದ್ದು, ದುಡಿಮೆ ಇಲ್ಲದೆ ಕಂಗಾಲಾಗಿದ್ದರೆ ಜತೆಗೆ ಇದೀಗ ವಿಮೆ ಕಟ್ಟಲೂ ಹಣವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಇನ್ಶೂರೆನ್ಸ್ ಏಜೆಂಟ್ಗಳ ಮೇಲೂ ಪರಿ
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಎಲ್ಲೆಲ್ಲಿ ಎಡಗಾಲು ಇಟ್ಟು ಒಳಗೆ ಹೋಗಬೇಕು ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇಹದ ಬಲಭಾಗವನ್ನು ಸೂರ್ಯ ಭಾಗ ಎಂದೂ, ಎಡಭಾಗವನ್ನು ಚಂದ್ರ ಭಾಗ ಎಂದೂ ಕರೆಯಲಾಗುತ್ತದೆ. ಬಲಗಾ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 11, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ,
ಜನ ನಾಯಗನ್ ಸಿನಿಮಾ ದೃಶ್ಯಗಳ ಸೋರಿಕೆಯಿಂದ ನಿರ್ಮಾಪಕರಿಗೆ ಸಾಕಷ್ಟು ನಷ್ಟವಾಗಿದೆ. ಅನೇಕ ಸ್ಟಾರ್ಗಳು ಘಟನೆಯನ್ನು ಖಂಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಆಗ್ರಹಿಸಿದ್ದಾರೆ. ಆದರೆ, ನಾಯಕ ದಳಪತಿ ವಿಜಯ್ ಈ ಬಗ್ಗೆ ಮೌನ ತಾಳಿದ್ದಾರ
Peenya Elevated Flyover: ಪೀಣ್ಯ ಫ್ಲೈಓವರ್ನ ಕೇಬಲ್ ದುರಸ್ತಿ ಕಾರ್ಯ ಮುಗಿದಿದ್ದು, ಏಪ್ರಿಲ್ 13ರಿಂದ 17ರವರೆಗೆ ಲೋಡ್ ಟೆಸ್ಟಿಂಗ್ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ ಸಂಚಾರ ಬಂದ್ ಮಾಡಲಾಗಿದ್ದು, ವಾಹನ ಸವಾರರು ಪರ್ಯಾಯ ಮಾರ್ಗ ಬಳ
ಲ್ಯಾಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದಲ್ಲಿ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಹೊಸ ವಿವಾದ ಸೃಷ್ಟಿಯಾಗಿದೆ. ಜಾಮೀನು ಪಡೆದು ವಿಚಾರಣೆಗೆ ಹಾಜರಾದ ರಿಕ್ಕಿ ರೈ ಪರ ವಕೀಲ ನಾರಾಯಣಸ್ವಾಮಿ, ಚಾಲಕನ ಸೃಜನಶೀ
'ಧುರಂಧರ್ 2' ಚಿತ್ರದಲ್ಲಿ ಮೇಜರ್ ಇಕ್ಬಾಲ್ ಪಾತ್ರದಲ್ಲಿ ನಟಿಸಿರುವ ಅರ್ಜುನ್ ರಾಂಪಾಲ್, 2008ರ ಮುಂಬೈ ದಾಳಿಗೆ ವೈಯಕ್ತಿಕ ನಂಟು ಹೊಂದಿದ್ದಾರೆ. ಹುಟ್ಟುಹಬ್ಬದಂದು ತಾಜ್ ಹೋಟೆಲ್ನಲ್ಲಿದ್ದ ಅವರು ದಾಳಿಯಿಂದ ಪಾರಾದರು. ಈ ಚಿತ್ರವು
ಸಮಸ್ಯೆಗಳು ಸಣ್ಣದೇ ಇರಲಿ, ದೊಡ್ಡದೇ ಇರಲಿ ಪರಿಹಾರ ಕಂಡುಕೊಳ್ಳುವುದು ಬಹಳ ಮುಖ್ಯ. ಸಮಸ್ಯೆಯನ್ನು ಬಗ್ಗೆಹರಿಸಲು ಈ ಮಹಿಳೆ ಕಂಡುಕೊಂಡ ಮಾರ್ಗ ತಿಳಿದ್ರೆ ನೀವು ಶಾಕ್ ಆಗ್ತೀರಾ. ಎಳನೀರಿನ ಗರಟೆಯಲ್ಲಿ ಮಗನಿಂದ ಮೂತ್ರ ಮಾಡಿಸಿ ರಸ
Dhurandhar 2 movie: ಮಲ್ಟಿಪ್ಲೆಕ್ಸ್ಗಳಲ್ಲಿ ಬೆಳಿಗಿನಿಂದ ಮಧ್ಯ ರಾತ್ರಿ ವರೆಗೆ ಸತತವಾಗಿ ಶೋಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಕೆಲವರು ಸಿನಿಮಾ ಬಗ್ಗೆ ಅಸಮಾಧಾನ ಸಹ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ಚೆನ್ನೈನ ವಕೀಲರೊಬ್ಬರು, ಸ
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ಜಾತಿ ಸಂಘರ್ಷ ಭುಗಿಲೆದ್ದಿದೆ. ಎಸ್ಟಿ ಜಮೀನಿನಲ್ಲಿ ಎಸ್ಸಿ ಯುವಕ ನೀರು ಕುಡಿದಿದ್ದಕ್ಕೆ ಮಾರಾಮಾರಿ ನಡೆದಿದ್ದು, ಒಟ್ಟು 24 ಮಂದಿ ಗಾಯಗೊಂಡಿದ್ದಾರೆ. ಕೆಲವರ ಸ್
ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ನಡೆದ ಲಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಅವರ ವಕೀಲ ನಾರಾಯಣ ಸ್ವಾಮಿ ಜಿ. ಸ್ಪಷ್ಟನೆ ನೀಡಿದ್ದಾರೆ. ಇದು ಡ್ರೈವರ್ನಿಂದ ನಡೆದ ಆಕಸ್ಮಿಕ ಸ್ಕಿಡ
ನ್ಯೂಯಾರ್ಕ್ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನ ಅಪಘಾತ ಸಂಭವಿಸಿದೆ. ವಿಮಾನ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಇಬ್ಬರು ಪೈಲಟ್ಗಳು ಮೃತಪಟ್ಟಿದ್ದಾರೆ. ಆದರೆ, ಜಂಪ್ ಸೀಟ್ನಲ್ಲಿ ಕುಳಿತಿದ
ರಕ್ಷಿತಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆದವರು. ಅವರು ಬಿಗ್ ಬಾಸ್ಗೆ ಹೋದ್ಮೇಲೆ ಮೆಚ್ಚುಗೆ ಪಡೆದಿದ್ದಾರೆ. ಅವರ ಜನಪ್ರಿಯತೆ ಹೆಚ್ಚಿದೆ. ಈಗ ಅವರು ಜಿಮ್ ಅಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಈ ಸಂದರ್ಭದ ವಿಡಿ
ಬಳ್ಳಾರಿಯ ಕೆಐಎಡಿಬಿ ಕಚೇರಿಯಲ್ಲಿ 16 ಕೋಟಿ ರೂ.ಗೂ ಹೆಚ್ಚು ಆರ್ಥಿಕ ಅವ್ಯವಹಾರ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಅವಧಿಯಲ್ಲಿ ಅಧಿಕಾರಿಗಳ ನಕಲಿ ಸಹಿ ಬಳಸಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎನ್ನಲಾಗಿದೆ. ಆಂತರಿಕ ಆಡಿಟ್ ಮೂಲಕ
ರಣವೀರ್ ಸಿಂಗ್ ಅವರ 'ಧುರಂಧರ್ 2' ಸಿನಿಮಾ ಯಶಸ್ವಿಯಾಗಿದೆ. ಭಾರತೀಯ ಗೂಢಚಾರಿಗಳ ಕುರಿತಾದ ಈ ಚಿತ್ರದಿಂದ ಪಾಕಿಸ್ತಾನದಲ್ಲಿ ಭಾರತೀಯ ಗೂಢಚಾರಿಗಳಿಗಾಗಿ ಹುಡುಕಾಟ ನಡೆದಿದೆ ಎಂಬ ವಿಡಿಯೋ ವೈರಲ್ ಆಗಿದೆ. ಆದರೆ, ಪಾಕ್ನಲ್ಲಿ ಸಿನಿಮ
ನಾಸಿಕ್ನಲ್ಲಿ ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಜ್ಯೋತಿಷಿ ಅಶೋಕ್ ಖರತ್ ಬಂಧನವಾಗಿದೆ. ರಹಸ್ಯ ಕ್ಯಾಮರಾಗಳ ಮೂಲಕ 58 ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸೆರೆಹಿಡಿದಿದ್ದಾನೆ. ಮಾದಕ ದ್ರವ್
ಬೆಂಗಳೂರಿನಲ್ಲಿ ತ್ಯಾಜ್ಯ ಸಂಗ್ರಹಣೆ ಅಸ್ತವ್ಯಸ್ತಗೊಂಡಿದೆ. ವೇತನ ಬಾಕಿ ಹಾಗೂ ಹೊಸ ಕಸ ವಿಂಗಡಣಾ ನಿಯಮಗಳ ವಿರುದ್ಧ ಆಟೋ ಚಾಲಕರ ಸಾಮೂಹಿಕ ರಜೆಯಿಂದ 50 ವಾರ್ಡ್ಗಳಲ್ಲಿ ಕಸ ಸಂಗ್ರಹಣೆ ಸ್ಥಗಿತಗೊಂಡಿದೆ. ಗುತ್ತಿಗೆದಾರರು ಮೂಲ ವ
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವನ್ನು ಬಗೆಹರಿಸಲು ಪಾಕಿಸ್ತಾನ ಮಧ್ಯಸ್ಥಿಕೆ ವಹಿಸುತ್ತಿದೆ. ಇಸ್ಲಾಮಾಬಾದ್ನಲ್ಲಿ ಎರಡೂ ದೇಶಗಳ ಪ್ರತಿನಿಧಿಗಳ ನಡುವೆ ಸಂಭಾವ್ಯ ಮಾತುಕತೆ ನಡೆಯುವ ಸಾಧ್ಯತೆಯಿದೆ. ಅಮೆರಿಕ ಅಧ್ಯಕ್ಷ ಡ
ಟಿಬಿ ಒಂದು ಸಾಂಕ್ರಾಮಿಕ, ಮಾರಣಾಂತಿಕ ರೋಗವಾಗಿದ್ದು, ಇದು ಪ್ರಾಥಮಿಕವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ, ಆದರೆ ಸಮಯೋಚಿತ ಅರಿವು ಮತ್ತು ಚಿಕಿತ್ಸೆಯಿಂದ ಇದನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು. ಈ ಬಗ್ಗೆ ಜನರಲ್ಲಿ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಸೀದಿ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪುಗಳ ನಡುವೆ ತಲವಾರು ಮತ್ತು ಕಬ್ಬಿಣದ ರಾಡ್ಗಳಿಂದ ಭೀಕರ ಹೊಡೆದಾಟ ನಡೆದಿದೆ. ಸಜಿಪನಡುವಿನ ತಲೆಮೊಗರು ಮಸೀದಿ ಬಳಿ ನಡೆದ ಈ ಸಂಘರ್ಷದಲ್ಲಿ ಹಲ
ಜೀ ಕನ್ನಡದಲ್ಲಿ ಶೀಘ್ರದಲ್ಲೇ ಎರಡು ಹೊಸ ರಿಯಾಲಿಟಿ ಶೋಗಳು ಆರಂಭವಾಗಲಿವೆ. ಸರಿಗಮಪ ಲಿಟ್ಲ್ ಚಾಂಪ್ಸ್ ಮತ್ತು ಜೋಡಿ ನಂಬರ್ 1. ಕುತೂಹಲ ಕೆರಳಿಸಿರುವ ‘ಜೋಡಿ ನಂ.1’ ಶೋನಲ್ಲಿ ಜನಪ್ರಿಯ ಸೆಲೆಬ್ರಿಟಿ ಜೋಡಿಗಳಾದ ರಂಜಿನಿ-ಅರುಣ್ ಗೌಡ
ಬೆಂಗಳೂರಿನ ನೈಸ್ ರಸ್ತೆ ಸಂಪರ್ಕಿಸುವ ದೀಪಾಂಜಲಿ ನಗರ ವರೆಗಿನ 1.5 ಕಿ.ಮೀ. ಹೊಸ ಲಿಂಕ್ ರಸ್ತೆ ಪ್ರಾಯೋಗಿಕ ಸಂಚಾರಕ್ಕೆ ಮುಕ್ತವಾಗಿದೆ. ಇದು ಮೈಸೂರು ರಸ್ತೆ ಹಾಗೂ ಕೆಂಗೇರಿ ಟ್ರಾಫಿಕ್ ಕಡಿಮೆ ಮಾಡಿ, 15-20 ನಿಮಿಷಗಳ ಪ್ರಯಾಣ ಸಮಯ ಉಳಿತ
ಗೋವಾ ಬೀಚ್ನಲ್ಲಿ ಕಾರು ತೊಳೆಯಲು ಹೋಗಿ ಯುವಕರು ಫಜೀತಿಗೆ ಸಿಲುಕಿರುವ ಘಟನೆ ನಡೆದಿದೆ. ಬೀಚ್ನಲ್ಲಿ ಗುಜರಾತ್ ಮೂಲದ ಯುವಕರು ತಮ್ಮ ಫಾರ್ಚೂನರ್ ಕಾರು ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿ ಕಾರು ತೊಳೆಯುತ್ತಿದ್ದಂತೆ ನೀರಿ
ಹುಬ್ಬಳ್ಳಿ ಗೋಕುಲ್ ರಸ್ತೆಯ ಅರ್ಬನ್ ಓಯಸಿಸ್ ಮಾಲ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ರಸ್ತೆಯ ಮೇಲೆ ಹರಿದುಬಿದ್ದ ಕೇಬಲ್ ವೈರ್ಗೆ ಸಿಲುಕಿ ನಿಯಂತ್ರಣ ಕಳೆದುಕೊಂಡ ಬೈಕ್ ಸವಾರರು ಸ್ಥಳ
125 ಜನರನ್ನು ಹೊತ್ತೊಯ್ಯುತ್ತಿದ್ದ ಕೊಲಂಬಿಯಾದ ವಾಯುಪಡೆಯ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡು ಕನಿಷ್ಠ ಮೂವತ್ತನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಕೊಲಂಬಿಯಾದ ಪುಟುಮಾಯೊ ಇಲಾಖೆಯ ಗವರ್ನರ್ ತಿಳಿಸಿದ
Karnataka Weather: ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಉಳಿದೆಡೆ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸ

34 C