SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಮುಂಬೈ ಇಂಡಿಯನ್ಸ್ ಪಾಲಿಗೆ ಯಾರು ಗೆಲ್ಲಬೇಕು? ಯಾರು ಸೋಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಪ್ರಸ್ತುತ ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವು ಅಗ್ರಸ್ಥಾನದಲ್ಲಿದ್ದರೆ, ಗುಜರಾತ್ ಜೈಂಟ್ಸ್ ತಂಡವು ದ್ವಿತೀಯ ಸ್ಥಾನದಲ್ಲಿದೆ. ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಲ

31 Jan 2026 9:12 am
ಜೂನಿಯರ್ ಮಹೇಶ್ ಬಾಬು ಕಂಡ ಎಗ್ಸೈಟ್​​​ಮೆಂಟ್​​​ನಲ್ಲಿ ಅಭಿಮಾನಿ ಮಾಡಿದ್ದೇನು ನೋಡಿ

ಸ್ಟಾರ್ ನಟರನ್ನು ಭೇಟಿ ಮಾಡುವುದು ಅಭಿಮಾನಿಗಳಿಗೆ ಕಷ್ಟ. ಹೀಗಾಗಿ, ಅವರಂತೆ ಕಾಣುವ ಜೂನಿಯರ್ ಕಲಾವಿದರಿಗೆ ಈಗ ಭಾರಿ ಬೇಡಿಕೆ. ಇತ್ತೀಚೆಗೆ, ಜೂನಿಯರ್ ಮಹೇಶ್ ಬಾಬು ಅವರನ್ನು ನಿಜವಾದ ಸ್ಟಾರ್ ಎಂದೇ ಭಾವಿಸಿ ಅಭಿಮಾನಿಯೊಬ್ಬರು ಅಪ

31 Jan 2026 8:55 am
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ

Karnataka Weather: ಇಂದು ಮತ್ತೊಮ್ಮೆ ರಾಜ್ಯದೆಲ್ಲೆಡೆ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿಮೋಡ ಕವಿದ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನಲ್ಲ

31 Jan 2026 8:32 am
RCB ಪರ ಹೊಸ ಇತಿಹಾಸ ನಿರ್ಮಿಸಿದ ನಾಡಿನ್ ಡಿ ಕ್ಲರ್ಕ್

Nadine de Klerk Record: ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸೌತ್ ಆಫ್ರಿಕಾ ಆಲ್​ರೌಂಡರ್ ನಾಡಿನ್ ಡಿ ಕ್ಲರ್ಕ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಹೊಸ ದಾಖಲೆ ಬರೆದಿದ್ದಾರೆ. ಅದು ಕೂ

31 Jan 2026 8:32 am
‘ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು’; ಧನಂಜಯ್

ಡಾಲಿ ಧನಂಜಯ್ ಅವರು ನಾನ್ ವಿಜ್ ತಿಂದ ವಿಷಯ ಸಾಕಷ್ಟು ಚರ್ಚೆ ಆಗಿದೆ. ಈಗ ಅವರು ಒಂದು ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಆಹಾರ ನನ್ನ ಆಯ್ಕೆ ಎಂದು ಅವರು ನೇರ ಮಾತುಗಳಲ್ಲಿ ಹೇಳಿದ್ದಾರೆ. ಹೀಗಿರುವಾಗಲೇ ಅವರು ಲಿಂಗಾಯತರು ಹಾಗೂ ಬ

31 Jan 2026 8:27 am
‘ನಾನು ಸಾಯೋವರೆಗೂ ಚಿರಋಣಿ’; ಧನ್ಯವಾದ ಹೇಳಿದ ಆ್ಯಂಕರ್ ಅನುಶ್ರೀ

ಆ್ಯಂಕರ್ ಅನುಶ್ರೀ ತಮ್ಮ ವೃತ್ತಿ ಜೀವನದಲ್ಲಿ 20 ವರ್ಷಗಳನ್ನು ಪೂರೈಸಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಜೀ ಕನ್ನಡ ವಾಹಿನಿಗೆ ಧನ್ಯವಾದ ಅರ್ಪಿಸಿದ್ದಾರೆ. ನಟಿಯಾಗುವ ಪ್ರಯತ್ನ ವಿಫಲವಾದಾಗ, ಜೀ ಕನ್ನಡ ಹೊಸ ಬದುಕು ನೀಡಿತು ಎಂದು

31 Jan 2026 8:10 am
ಹೊಸಕೋಟೆಯಲ್ಲಿ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು!

ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಅಸ್ಸಾಂ ಮೂಲದ ನಾಲ್ವರು ಯುವ ಕಾರ್ಮಿಕರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಇವರು, ಲೇಬರ್ ಶೆ

31 Jan 2026 8:03 am
ಸೌತ್ ಆಫ್ರಿಕಾ ತಂಡದ ವಿಶ್ವ ದಾಖಲೆಯ ಚೇಸಿಂಗ್

South Africa vs West Indies, 2nd T20I: ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 221 ರನ್ ಕಲೆಹಾಕಿದ್ದರು. ಈ ಗುರಿಯನ್ನು 17.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಸೌತ್ ಆಫ್ರಿಕಾ ತಂಡ 7

31 Jan 2026 7:59 am
‘ಆ ಡ್ರೆಸ್ ಹಾಕಿ ಬಾ, ನಿನ್ನ ದೇಹ ನೋಡಬೇಕು’; ನಿರ್ಮಾಪಕನ ಮಾತಿಗೆ ನಟಿ ಶಾಕ್

ನಟನೆಗೆ ಆದ್ಯತೆ ನೀಡುವ ನಟಿ ಐಶ್ವರ್ಯಾ ರಾಜೇಶ್, ನಿರ್ಮಾಪಕರೊಬ್ಬರಿಂದ ಕಾಸ್ಟಿಂಗ್ ಕೌಚ್ ಅನುಭವ ಹಂಚಿಕೊಂಡಿದ್ದಾರೆ. 'ನೈಟ್ ಡ್ರೆಸ್ ಹಾಕಿದರೆ ನಿಮ್ಮ ದೇಹ ನೋಡಬಹುದು' ಎಂದ ಮಾತು ನೋವುಂಟು ಮಾಡಿದೆ ಎಂದರು. ಸೌಂದರ್ಯಕ್ಕಿಂತ ಪ್

31 Jan 2026 7:55 am
Daily Devotional: ಯಾವ ಲಗ್ನಕ್ಕೆ ಯಾವ ಅದೃಷ್ಟ ದೇವತೆ ಗೊತ್ತಾ?

ಉದಾಹರಣೆಗೆ, ಮೇಷ ಲಗ್ನದಲ್ಲಿ ಜನಿಸಿದವರಿಗೆ ಪಂಚಮ ಸ್ಥಾನವು ಸಿಂಹ ರಾಶಿಯಾಗಿರುತ್ತದೆ. ಸಿಂಹ ರಾಶಿಯ ಅಧಿಪತಿ ಸೂರ್ಯ ದೇವ. ಆದ್ದರಿಂದ, ಮೇಷ ಲಗ್ನದವರು ನಿತ್ಯ ಸೂರ್ಯ ದೇವನನ್ನು ಆರಾಧಿಸುವುದರಿಂದ ಶುಭವಾಗುತ್ತದೆ. ಅದೇ ರೀತಿ, ವೃ

31 Jan 2026 7:34 am
ಹನುಮಂತಗೆ ಲಕ್ಷಲಕ್ಷ ಹಣ, ಪುನೀತ್​​ಗೆ ಪ್ರಾಪರ್ಟಿ ನೀಡಿದ್ದ ಉದ್ಯಮಿ ರಾಯ್

ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಬೆಂಗಳೂರಿನಲ್ಲಿ ಸಂಚಲನ ಮೂಡಿಸಿದೆ. ಪದೇ ಪದೇ ಐಟಿ ದಾಳಿಗಳು ಸಾವಿಗೆ ಕಾರಣ ಎಂದು ಶಂಕಿಸಲಾಗಿದ್ದು, ಹಲವು ಅನುಮಾನಗಳು ಮೂಡಿವೆ. ಚಿತ್ರರಂಗದೊಂದಿಗೆ ರಾಯ್ ಆಳವಾದ ನಂಟು ಹ

31 Jan 2026 7:34 am
Horoscope Today 31 January: ಇಂದು ಈ ರಾಶಿಯ ಮಹಿಳೆಯರಿಗೆ ಆಭರಣದ ಯೋಗ!

ಈ ದಿನ ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲದಿಂದ ಸಂಪತ್ತು ವೃದ್ಧಿ, ವ್ಯಾಪಾರದಲ್ಲಿ ಪ್ರಗತಿ ನಿರೀಕ್ಷಿಸಲಾಗಿದೆ. ವೃಷಭ ರಾಶಿಯವರಿಗೆ ಖರ್ಚು ಹೆಚ್ಚಾದರೂ ಸಂಕಲ್ಪಗಳು ಈಡೇರುತ್ತವೆ. ಮಿಥುನ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭ

31 Jan 2026 7:30 am
ಸಿಜೆ ರಾಯ್ ಸಾವು ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ: ಸಿಐಡಿ ತನಿಖೆ ಸಾಧ್ಯತೆ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಅಶೋಕನಗರ ಪೊಲೀಸರು ತೀವ್ರಗೊಳಿಸಿದ್ದಾರೆ. ಐಟಿ ದಾಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನಗಳು ಮೂಡಿವೆ. ಸರಕಾರವು ಪ್ರಕರಣವನ

31 Jan 2026 7:25 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 31 ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್

31 Jan 2026 7:12 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 31ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 31ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ

31 Jan 2026 7:11 am
ಸಿಜೆ ರಾಯ್‌ ಸಾವಿನ ಹಿಂದೆ ಹತ್ತಾರು ಅನುಮಾನ, ಹಲವಾರು ಪ್ರಶ್ನೆ: ಇಲ್ಲಿದೆ ದೊಡ್ಡ ಪಟ್ಟಿ!

CJ Roy Death: ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಐಟಿ ದಾಳಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಅವರ ಸಾವಿನ ಸುತ್ತ ಅನೇಕ ಅನುಮಾನಗಳು ಹುಟ್ಟಿಕೊಂಡಿವೆ. ಐಟಿ ಕಿರುಕುಳವೇ ಸ

31 Jan 2026 7:06 am
ನಾನ್ ವೆಜ್ ತಿಂದ ವಿಷಯ ವೈರಲ್; ಡಾಲಿ ಧನಂಜಯ್ ದೂರಿದ್ದು ಯಾರನ್ನ?

ನಟ ಡಾಲಿ ಧನಂಜಯ್ ಅವರ ಮಾಂಸಾಹಾರ ಸೇವನೆ ವಿಷಯ ವೈರಲ್ ಆಗಿ ಲಿಂಗಾಯತ ಸಮುದಾಯದ ಹೆಸರಿನಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಧನಂಜಯ್, ಆಹಾರ ಪ್ರತಿಯೊಬ್ಬರ ವೈಯಕ್ತಿಕ ಆಯ್ಕೆ ಎಂದು ಹೇಳಿದ್ದಾರೆ. ಸಮಾ

31 Jan 2026 7:00 am
Horoscope Today 31 January: ಇಂದು ಈ ರಾಶಿಯವರಿಗೆ ಹೋದ ಕೆಲಸಕ್ಕೆಲ್ಲ ಭಂಗ ಬರಲಿದೆ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ತ್ರಯೋದಶೀ ತಿಥಿ ಶನಿವಾರ ಪುಣ್ಯಸ್ಥಳ ಭೇಟಿ, ನಿಧಾನ ಕಾರ್ಯ, ಸಂಗಾತಿಗೆ ಸಮಾಧಾನ, ಇಷ್ಟವಿಲ್ಲದ ಕೆಲಸ, ಅಧಿಕಾರ ಚಲಾವಣೆ ಇವೆಲ್ಲ ಇಂದಿನ ವಿಶೇಷ.

31 Jan 2026 12:08 am
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?

ನಟ ಡಾಲಿ ಧನಂಜಯ ಅವರು ಮಾಂಸಾಹಾರ ಸೇವನೆ ಮಾಡಿದ ಫೋಟೋ ವೈರಲ್ ಆದ ಬಳಿಕ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆ ಕುರಿತಂತೆ ಈಗ ಅವರು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ನಾನ್-ವೆಜ್ ತಿಂದಿದ್ದನ್ನು ಜನರು ಟ್ರೋಲ್ ಮಾಡಿದಾಗ ಮನೆಯವರ

30 Jan 2026 11:14 pm
WPL 2026: ಮೊಟ್ಟ ಮೊದಲ ಬಾರಿಗೆ ಮುಂಬೈ ಮಣಿಸಿ ಪ್ಲೇಆಫ್​ಗೇರಿದ ಗುಜರಾತ್

WPL 19th Match: ಮಹಿಳಾ ಪ್ರೀಮಿಯರ್ ಲೀಗ್‌ನ 19ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮುಂಬೈ ಇಂಡಿಯನ್ಸ್‌ ತಂಡವನ್ನು 11 ರನ್‌ಗಳಿಂದ ಸೋಲಿಸಿ ಪ್ಲೇಆಫ್‌ಗೆ ಅರ್ಹತೆ ಗಳಿಸಿತು. ಇದು WPL ಇತಿಹಾಸದಲ್ಲಿ ಗುಜರಾತ್‌ಗೆ ಮುಂಬೈ ವಿರುದ್ಧದ ಮೊದಲ ಗೆಲ

30 Jan 2026 11:00 pm
ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್‌ ಬಲಿಯಾದ ಹಿಂದೂ ಯುವತಿ ರೀಟಾ

ಪ್ರೀತಿಗೆ ಜಾತಿ, ಧರ್ಮ ಇಲ್ಲ ಅನ್ನೊ ಮಾತಿದೆ. ಹೀಗೆ ಪ್ರೀತಿಸಿದ ಯುವಕನಿಗಾಗಿ ಧರ್ಮ ಬಿಟ್ಟು ಬಂದ ಯುವತಿ ಇಂದು ಎರಡು ಮಕ್ಕಳ ಜೊತೆ ನ್ಯಾಯಕ್ಕಾಗಿ ಅಲೆಯುವಂತಾಗಿದೆ. ಹೌದು..ಪ್ರೀತಿ ಹೆಸರಲ್ಲಿ ಹಿಂದೂ ಯುವತಿಯನ್ನು ಮದುವೆಯಾಗಿದ್

30 Jan 2026 10:54 pm
ಆಲ್ಕೋಹಾಲ್ ಖರೀದಿಸಲು ಹಣ ನೀಡದ ಅಮ್ಮನನ್ನು ಕೊಂದ ಮಗ

ಆಲ್ಕೋಹಾಲ್ ಖರೀದಿಸಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯನ್ನೇ ಮಗನೊಬ್ಬ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕುಡಿತದ ದಾಸಕ್ಕೆ ತುತ್ತಾಗಿದ್ದ ವ್ಯಕ್ತಿ ತನ್ನ ವೃದ್ಧ ತಾಯಿಯನ್ನು ಕೊಂದಿದ್ದಾನೆ. ಆತ

30 Jan 2026 10:35 pm
ಹಸುಗೂಸು ಬಿಟ್ಟು ದೊಡ್ಡ ಮಗಳ ಮದ್ವೆಗೆ ಹೋದ ತಾಯಿ: ಕೂಸು ದುರಂತ ಸಾವು!

ತುಮಕೂರಿನಲ್ಲಿ ಕರುಳು ಹಿಂಡುವ ಘಟನೆ ನಡೆದಿದೆ. ಮದುವೆ ನಿಶ್ಚಿತಾರ್ಥಕ್ಕೆ ತೆರಳಿದ್ದ ತಾಯಿ ನವಜಾತ ಶಿಶುವನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದರು. ಆರೋಗ್ಯ ಸಮಸ್ಯೆ ಉಂಟಾಗಿ ಮಗು ಮೃತಪಟ್ಟಿದೆ. ಈ ಘಟನೆ ಸಂಬಂಧ ತಾಯಿ, ತಂದೆ ಸ

30 Jan 2026 10:13 pm
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ

ಈ ವಿಡಿಯೋವನ್ನು ಅರಣ್ಯ ಪ್ರದೇಶದ ಹೊಳೆಯಲ್ಲಿ ರೆಕಾರ್ಡ್ ಮಾಡಲಾಗಿದೆ. ಇಲ್ಲಿ, ಅನೇಕ ಹಿಪೊಪೊಟಮಸ್​​ಗಳು ಕೊಳದಲ್ಲಿ ಸ್ನಾನ ಮಾಡುತ್ತಿವೆ. ಅವುಗಳ ನಡುವೆ ಆನೆಯೊಂದು ನಿಂತಿದೆ. ಸಾಮಾನ್ಯವಾಗಿ, ಯಾವುದೇ ಪ್ರಾಣಿಯು ಈ ರೀತಿ ಹಿಪ್ಪ

30 Jan 2026 10:13 pm
ರಾಯ್ ನಿಧನಕ್ಕೆ ಸಿಂಗರ್ ಹನುಮಂತ ಸಂತಾಪ: ಕುರಿಗಾಯಿಗೆ ಈ ಕೋಟ್ಯಾಧಿಪತಿ ಹೇಗೆ ಪರಿಚಯ?

ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿರುವ ಕಾನ್ಫಿಡೆಂಟ್ ಗ್ರೂಪ್‌ ಚೇರ್ಮನ್ ಸಿ.ಜೆ. ರಾಯ್ ಅವರು ಪಿಸ್ತೂಲ್​​ನಿಂದ ಗನ್‌ನಿಂದ ಶೂಟ್‌ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ. ಐಟಿ ದಾಳಿಗೆ ಬೇಸತ್ತು ಬೆಂಗಳೂರಿನ ರಿಚ್ಮಂಡ್

30 Jan 2026 9:58 pm
ಕೊಲ್ಕತ್ತಾ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಪಶ್ಚಿಮ ಬಂಗಾಳದ ಪುಷ್ಪಾಂಜಲಿ ಡೆಕೋರೇಟರ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದು ವಾವ್ ಮೊಮೊ! ನಿರ್ವಹಿಸುತ್ತಿದ್ದ ಪಕ್ಕದ ಗೋದಾಮಿಗೆ ಬೇಗನೆ ಹರಡಿ, ಎರಡೂ ಕಟ್ಟಡಗಳನ್ನು ಆವರಿಸಿತು. ಈ ಬೆಂಕಿ ಅವಘಡದಲ್ಲಿ ಇದುವರೆಗೆ 25

30 Jan 2026 9:29 pm
ಅರ್ಧಶತಕ ಬಾರಿಸಿ ಕ್ಲೀನ್ ಬೌಲ್ಡ್ ಆದ ರಾಹುಲ್; ವಿಡಿಯೋ

Ranji Trophy: ರಣಜಿ ಟ್ರೋಫಿಯಲ್ಲಿ ಪಂಜಾಬ್ ನೀಡಿದ 309 ರನ್‌ಗಳ ಗುರಿ ಬೆನ್ನಟ್ಟಿದ ಕರ್ನಾಟಕ, ದಿನದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿದೆ. ಕೆಎಲ್ ರಾಹುಲ್ (59) ಹಾಗೂ ಮಯಾಂಕ್ ಅಗರ್ವಾಲ್ (46) ಶತಕದ ಜೊತೆಯಾಟವಾಡಿ ಉತ್ತಮ ಅಡಿಪಾಯ ಹಾ

30 Jan 2026 9:23 pm
ಜನ ಉದಾರವಾಗಿ ಶಾಲೆಗೆ ನೀಡಿದ್ದ ಜಾಗದಲ್ಲಿ ಶಾದಿ ಮಹಲ್: ಊರಿನಲ್ಲಿ ನೆಮ್ಮದಿ ಕೆಡಿಸಿದ ಕಟ್ಟಡ

ಮಡಿಕೇರಿಯ ನಾಪೋಕ್ಲುವಿನಲ್ಲಿ ನಿರ್ಮಾಣವಾಗುತ್ತಿರುವ ಶಾದಿ ಮಹಲ್ ಕಾಮಗಾರಿ ವಿವಾದಕ್ಕೆ ಕಾರಣವಾಗಿದೆ. ಕೆಪಿಎಸ್ ಸರ್ಕಾರಿ ಶಾಲೆಗೆ ಸೇರಿದ ಜಾಗವನ್ನು ಅತಿಕ್ರಮಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ, ಜಿಲ್ಲಾಧಿಕಾರಿಗೆ ದೂ

30 Jan 2026 9:06 pm
ಜನವರಿ 31ರಿಂದ ಗಿಚ್ಚಿ ಗಿಲಿ ಗಿಲಿ ಜೂನಿಯರ್ಸ್: ಈ ಬಾರಿ ಮಕ್ಕಳದ್ದೇ ಹವಾ

‘ಕಲರ್ಸ್‌ ಕನ್ನಡ’ ವಾಹಿನಿಯಲ್ಲಿ ಜನವರಿ 31ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ‘ಗಿಚ್ಚಿ ಗಿಲಿ ಗಿಲಿ ಜೂನಿಯರ್ಸ್’ ಶೋ ಪ್ರಸಾರ ಆಗಲಿದೆ. ಕುಟುಂಬದ ಹಿರಿಯರಿಂದ ಮನೆಯ ಪುಟಾಣಿ ಮಕ್ಕಳಿಗಳ ತನಕ ಎಲ್ಲರಿಗೂ ಈ ಶೋ ಇಷ್ಟ ಆಗಲಿದೆ ಎಂ

30 Jan 2026 8:45 pm
ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ನಾಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ

ಬುಧವಾರ ಬೆಳಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದರು. ನಿನ್ನೆ ಅವರ ಅಂತ್ಯಕ್ರಿಯೆ ನೆರವೇರಿತ್ತು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವ

30 Jan 2026 8:41 pm
ವಿಜಯನಗರ ತ್ರಿವಳಿ ಕೊಲೆಗೆ ಟ್ವಿಸ್ಟ್​​: ಮೂವರನ್ನ ಮನೆಯಲ್ಲೇ ಹೂತುಹಾಕಿದ್ದ, ಲವ್​​ ಮ್ಯಾಟರ್​ ಹತ್ಯೆಗೆ ಕಾರಣವಾಯ್ತಾ?

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣ ಸದ್ಯ ಸಂಚಲನ ಸೃಷ್ಟಿಸಿದೆ. ವ್ಯಕ್ತಿಯೋರ್ವ ತಂದೆ, ತಾಯಿ ಮತ್ತು ಸಹೋದರಿಯನ್ನು ಕೊಲೆ ಮಾಡಿ ಬಾಡಿಗೆ ಮನೆಯಲ್ಲೇ ಹೂತುಹಾಕಿದ್ದ. ಜನವರಿ 27ರಂದು ಘಟನೆ ನಡೆದ

30 Jan 2026 8:31 pm
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು

B Jayashree land issue: ಹಿರಿಯ ನಟಿ, ರಂಗಕರ್ಮಿ, ಮಾಜಿ ರಾಜ್ಯಸಭಾ ಸದಸ್ಯೆಯೂ ಆಗಿರುವ ಬಿ ಜಯಶ್ರೀ ಅವರು ಸರ್ಕಾರಿ ಅಧಿಕಾರಿಗಳು, ವಿಶೇಷವಾಗಿ ಗುಬ್ಬಿ ಭೂಮಾಪನಾ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ತಾವು ದಾನ ಕೊಟ್ಟ ಭೂಮ

30 Jan 2026 8:30 pm
ದೇಶ ವಿದೇಶಗಳಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ, ಕಮಿಷನರ್ ಹೇಳಿದ್ದಿಷ್ಟು

ಖ್ಯಾತ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ ಮೆನ್ ಅಧ್ಯಕ್ಷ ಸಿ.ಜೆ.ರಾಯ್ ಇಂದು (ಜನವರಿ 30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ಕಾನ್ಪಿಡೆಂಟ್‌ ಗ್ರೂಪ್‌ ಕಚೇರಿಯಲ್ಲಿ ಪಿಸ್ತೂಲ್​​ನಿಂದ

30 Jan 2026 8:19 pm
IND vs NZ: ತವರಿನಲ್ಲಿ ಸಂಜುಗೆ ಸಿಗುತ್ತಾ ಅವಕಾಶ? ಹೀಗಿರಲಿದೆ ಪ್ಲೇಯಿಂಗ್ 11

India vs New Zealand 5th T20: ಭಾರತ-ನ್ಯೂಜಿಲೆಂಡ್ ಐದನೇ ಟಿ20 ಪಂದ್ಯವು ತಿರುವನಂತಪುರಂನಲ್ಲಿ ನಡೆಯಲಿದೆ. 3-1 ಮುನ್ನಡೆ ಸಾಧಿಸಿರುವ ಭಾರತ ತಂಡ ವಿಶ್ವಕಪ್‌ಗೆ ಮುನ್ನ ಸರಣಿ ಗೆಲುವಿನೊಂದಿಗೆ ಆತ್ಮವಿಶ್ವಾಸ ಹೆಚ್ಚಿಸಲು ನೋಡುತ್ತಿದೆ. ಇಶಾನ್ ಕಿಶ

30 Jan 2026 8:19 pm
ಮುದ್ದಿನ ನಾಯಿಯನ್ನು ವಿಮಾನದಲ್ಲಿ ಕರೆದೊಯ್ಯಲು 15 ಲಕ್ಷ ರೂ. ಖರ್ಚು ಮಾಡಿದ ದಂಪತಿ!

ಹೈದರಾಬಾದ್​​ನ ದಂಪತಿ ತಮ್ಮ ಮುದ್ದಿನ ಸಾಕುನಾಯಿಯನ್ನು ವಿಮಾನದಲ್ಲಿ ಕರೆದುಕೊಂಡು ಹೋಗಲು ಬರೋಬ್ಬರಿ 15 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಈ ದಂಪತಿಗೆ ತಮ್ಮ ಸಾಕು ನಾಯಿಯ ಮೇಲೆ ವಿಪರೀತ ಪ್ರೀತಿ ಇತ್ತು. ಹೀಗಾಗಿ, ತಮ್ಮ ಜೊತೆ ಅ

30 Jan 2026 8:14 pm
ರಾಜ್‌ಕೋಟ್ ಬಳಿ ಸೇತುವೆಯಿಂದ ಬಿದ್ದು ಹೊತ್ತಿ ಉರಿದ ಕಾರು; ಮೂವರು ಸಾವು

ಗುಜರಾತ್ ರಾಜ್ಯದ ರಾಜ್​ಕೋಟ್ ಬಳಿ ಭೀಕರ ಅಪಘಾತವೊಂದು ಸಂಭವಿಸಿದೆ. ಇಂದು ಬೆಳಗ್ಗೆ ಕುಟುಂಬಸ್ಥರು ಹೋಗುತ್ತಿದ್ದ ಕಾರೊಂದು ಅಚಾನಕ್ಕಾಗಿ ಸೇತುವೆಯಿಂದ ಕೆಳಗೆ ಉರುಳಿದೆ. ಇದರಿಂದಾಗಿ 3 ಜನರು ಮೃತಪಟ್ಟಿದ್ದಾರೆ. ಕಾರು ಕೆಳಗೆ ಬಿ

30 Jan 2026 7:54 pm
ಸಿನಿಮಾ, ಟಿವಿ ಕ್ಷೇತ್ರದೊಟ್ಟಿಗೆ ಜೆಸಿ ರಾಯ್​ ಅವರಿಗಿದ್ದ ಬಂಧ ಎಂಥದ್ದು?

Confident group JC Roy: ಕಾನ್ಫಿಡೆಂಟ್ ಗ್ರೂಪ್​​ ರಿಯಲ್ ಎಸ್ಟೇಟ್ ಸಂಸ್ಥೆಯ ಮಾಲೀಕ ಜೆಸಿ ರಾಯ್ ಇಂದು (ಜನವರಿ 30) ನಿಧನ ಹೊಂದಿದ್ದಾರೆ. ರಾಯ್ ಅವರು, ಪದೇ ಪದೇ ಆಗುತ್ತಿದ್ದ ಐಟಿ ದಾಳಿಗಳಿಂದ ಬೇಸತ್ತು ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಶರಣಾಗ

30 Jan 2026 7:29 pm
ಎನ್​ಸಿಪಿ ಮತ್ತೆ ವಿಲೀನವಾಗುತ್ತಾ? ಅಜಿತ್ ಪವಾರ್ ಕೊನೆಯ ಆಸೆಯ ಬಗ್ಗೆ ಶುರುವಾಯ್ತು ಚರ್ಚೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಮೃತಪಡುತ್ತಿದ್ದಂತೆ ಎನ್​ಸಿಪಿ ಅಧ್ಯಕ್ಷ ಯಾರಾಗುತ್ತಾರೆ, ಉಪಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದರ ಬಗ್ಗೆ ತೀವ್ರ ಚರ್ಚೆಗಳು ಶುರುವಾಗಿವೆ. ಇದರ ನಡುವೆ

30 Jan 2026 7:21 pm
WPL 2026: ಮುಂಬೈ ವಿರುದ್ಧ ಟಾಸ್ ಗೆದ್ದು ಅಚ್ಚರಿಯ ನಿರ್ಧಾರ ತೆಗೆದುಕೊಂಡ ಗುಜರಾತ್

WPL 2026: ಮಹಿಳಾ ಪ್ರೀಮಿಯರ್ ಲೀಗ್‌ನ 19ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಎಲಿಮಿನೇಟರ್ ಸ್ಥಾನಕ್ಕಾಗಿ ಕಾದಾಡುತ್ತಿವೆ. ಗುಜರಾತ್ ಗೆದ್ದರೆ ಸ್ಥಾನ ಭದ್ರ, ಮುಂಬೈಗೆ ಇದು ಮಾಡು ಇಲ್ಲವೇ ಮಡಿ ಪಂದ್

30 Jan 2026 7:17 pm
ಸಾವಿರಾರು ಕೋಟಿ ಒಡೆಯ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಜೀವನದಲ್ಲಿ ಕಾನ್ಫಿಡೆಂಟ್ ಕಳೆದುಕೊಂಡಿದ್ಯಾಕೆ?

ದೇಶ ವಿದೇಶಗಳಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಅವರು ಸಾಕಷ್

30 Jan 2026 7:12 pm
ಪತಂಜಲಿ ಬ್ಯುಸಿನೆಸ್​ನ ಭಾಗವಾಗಬೇಕಾ? ಪತಂಜಲಿ ಸ್ಟೋರ್ ತೆರೆಯಿರಿ; ಇಲ್ಲಿದೆ ಅರ್ಜಿ ಸಲ್ಲಿಕೆ, ಬಂಡವಾಳ ಇತ್ಯಾದಿ ಮಾಹಿತಿ

How to open Patanjali Stores, here is the step-by-step guide: ನೀವು ಕೂಡ ಪತಂಜಲಿ ಸ್ಟೋರ್ ತೆರೆಯಲು ಆಸಕ್ತರಿದ್ದರೆ ಈ ಸುದ್ದಿ ನಿಮಗಾಗಿ. ಪತಂಜಲಿ ಸ್ಟೋರ್ ಹೇಗೆ ತೆರೆಯಬಹುದು, ಎಷ್ಟು ಜಾಗಬೇಕು, ಎಷ್ಟು ಬಂಡವಾಳ ಬೇಕು, ಅರ್ಜಿ ಸಲ್ಲಿಕೆ ಹೇಗೆ ಇತ್ಯಾದಿ ಮಾಹಿತಿ ಈ ಲ

30 Jan 2026 7:01 pm
ಟಿ20 ವಿಶ್ವಕಪ್‌ನಲ್ಲಿ ಒಂದೇ ತಂಡದ ಪರವಾಗಿ ಆಡಲಿದ್ದಾರೆ ಭಾರತ- ಪಾಕ್ ಮೂಲದ ಆಟಗಾರರು

USA T20 WC 2026 Squad: 2026ರ ಟಿ20 ವಿಶ್ವಕಪ್‌ಗಾಗಿ ಯುಎಸ್ಎ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಭಾರತೀಯ ಮತ್ತು ಪಾಕಿಸ್ತಾನಿ ಮೂಲದ ಆಟಗಾರರು ಒಟ್ಟಾಗಿ ಆಡಲಿದ್ದಾರೆ ಎಂಬುದು ವಿಶೇಷ. ಮೊನಾಂಕ್ ಪಟೇಲ್ ನಾಯಕತ್ವದಲ್ಲಿ ತಂಡವು

30 Jan 2026 6:47 pm
ಬೆಂಗಳೂರು ಚಲನಚಿತ್ರೋತ್ಸವ: ಜನವರಿ 31ರಂದು ಈ 10 ಸಿನಿಮಾ ಮಿಸ್ ಮಾಡಿಕೊಳ್ಳಬೇಡಿ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯುತ್ತಿದೆ. ‘ಸ್ತ್ರೀ ಎಂದರೇ ಅಷ್ಟೇ ಸಾಕೆ’ ಎಂಬ ಥೀಮ್​​ನಲ್ಲಿ ಈ ಬಾರಿ ಹಲವು ಸಿನಿಮಾಗಳು ಪ್ರದರ್ಶನ ಆಗುತ್ತಿವೆ. ದೇಶ-ವಿದೇಶದ 225ಕ್ಕೂ ಅಧಿಕ ಸಿನಿಮಾಗಳು ಪ್ರದರ್ಶನಗೊಳ್ಳ

30 Jan 2026 6:34 pm
Budget 2026: ಟ್ಯಾಕ್ಸ್ ಡಿಡಕ್ಷನ್, ಡೆವಲಪರ್ಸ್​ಗೆ ಕಡಿಮೆ ದರದಲ್ಲಿ ಭೂಮಿ ಇತ್ಯಾದಿ ಕ್ರಮಗಳ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ

Expectations of Real Estate from Union Budget 2026: ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಉತ್ತೇಜನ ನೀಡುವಂತಹ ಕ್ರಮಗಳನ್ನು ಸರ್ಕಾರ ಕಳೆದ ಕೆಲ ವರ್ಷಗಳಿಂದ ತೆಗೆದುಕೊಂಡು ಬಂದಿದೆ. ಸರ್ಕಾರದ ಈ ನೀತಿ ಹೀಗೆ ಮುಂದುವರಿಯಲಿ ಎಂದು ಈ ಸೆಕ್ಟರ್ ಅಪೇಕ್ಷಿಸುತ್ತಿದೆ.

30 Jan 2026 6:30 pm
ತೆರೆಗೆ ಬರುತ್ತಿದೆ ಮೈಕಲ್ ಜಾಕ್ಸನ್ ಜೀವನ: ಬಿಡುಗಡೆ ಯಾವಾಗ?

Michael Jackson: ಖ್ಯಾತ ಪಾಪ್ ತಾರೆ ಮೈಕಲ್ ಜಾಕ್ಸನ್ ಇಂದಿಗೂ ವಿಶ್ವದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು. ಭಾರತದ ಪ್ರಭುದೇವ ಸೇರಿದಂತೆ ಕೋಟ್ಯಂತರ ಕಲಾವಿದರಿಗೆ ಪ್ರೇರಣೆಯಾಗಿದ್ದಾರೆ. ಪಾಪ್ ರಾಜನೆಂಬ ಹೆಸರನ್ನು ಪಡೆದಿದ್ದ ಮ

30 Jan 2026 6:10 pm
ಪಿಕಲ್ ಬಾಲ್ ಲೀಗ್: ಉತ್ತಮ ಆಟ ಮುಂದುವರಿಸಿದ ಅಟ್ಲಿ ಒಡೆತನದ ‘ಬೆಂಗಳೂರು ಜವಾನ್ಸ್’ ತಂಡ

ಮೊದಲ ಪಿಕಲ್ ಬಾಲ್ ಲೀಗ್​​ನಲ್ಲಿ ಗೆದ್ದು ‘ಬೆಂಗಳೂರು ಜವಾನ್ಸ್’ ತಂಡವು ಚಾಂಪಿಯನ್ ಆಗಿತ್ತು. ಈಗ ಮತ್ತೆ ಆ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ ನೀಡುತ್ತಿದೆ. ಅಟ್ಲಿ ಮತ್ತು ಪ್ರಿಯಾ ಅಟ್ಲಿ ಅವರ ಒಡೆತನದ ಈ ತಂಡವು ಇತ್ತೀಚೆಗೆ ನಡೆದ ಮ

30 Jan 2026 5:56 pm
SA vs WI: ಬೃಹತ್ ಮೊತ್ತ ಬೆನ್ನಟ್ಟಿ ವಿಶ್ವ ದಾಖಲೆ ನಿರ್ಮಿಸಿದ ದಕ್ಷಿಣ ಆಫ್ರಿಕಾ

South Africa Creates History: ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಎರಡನೇ ಪಂದ್ಯದಲ್ಲಿ ಕ್ವಿಂಟನ್ ಡಿ ಕಾಕ್ ತಮ್ಮ ವೃತ್ತಿಜೀವನದ ಅತಿ ವೇಗದ ಶತಕ ಬಾರಿಸಿ ದಾಖಲೆ ನಿರ್ಮಿಸಿದರು. ರಯಾನ

30 Jan 2026 5:42 pm
ಧಮ್ಕಿ ಕೇಸ್: ರಾಜೀವ್ ಗೌಡಗೆ ಬಿಗ್ ರಿಲೀಫ್, ಪಟಾಕಿ ಹಚ್ಚಿ ಸಂಭ್ರಮಿಸದಂತೆ ತಾಕೀತು

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣ ಕರ್ನಾಟಕದಾದ್ಯಂತ ಭಾರೀ ಸದ್ದು ಮಾಡಿದ್ದು, ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ

30 Jan 2026 5:38 pm
Union Budget 2026 Live: ಬಜೆಟ್ ಭಾಷಣ ಸಮಯ, ಲೈವ್ ಸ್ಟ್ರೀಮಿಂಗ್, ಪಿಡಿಎಫ್ ಕಾಪಿ ಡೌನ್​ಲೋಡ್ ಇತ್ಯಾದಿ ಮಾಹಿತಿ

ಕೇಂದ್ರ ಬಜೆಟ್ 2026 ನೇರ ಪ್ರಸಾರ ಲೈವ್: ಕಳೆದ ಬಾರಿಯ ಬಜೆಟ್​ನಲ್ಲಿ (2025-26) ಸರ್ಕಾರವು ಆದಾಯ ತೆರಿಗೆಯನ್ನು ಸಾಕಷ್ಟು ಇಳಿಕೆ ಮಾಡಿ ಮಧ್ಯಮ ವರ್ಗದವರಿಂದ ದೊಡ್ಡ ಹೊರೆ ಇಳಿಸಿತ್ತು. ನಂತರ ಜಿಎಸ್​ಟಿ ದರಗಳನ್ನೂ ಕಡಿಮೆ ಮಾಡಿತ್ತು. ಈ ಹಿ

30 Jan 2026 5:33 pm
Vikalpa Film Review: ಸೈಕಲಾಜಿಕಲ್ ಥ್ರಿಲ್ಲರ್ ಕಥೆಯ ಅಚ್ಚುಕಟ್ಟು ಸಿನಿಮಾ ‘ವಿಕಲ್ಪ’

ಪೃಥ್ವಿರಾಜ್ ಪಾಟೀಲ್ ಅವರು ಮುಖ್ಯಪಾತ್ರದಲ್ಲಿ ನಟಿಸಿ, ನಿರ್ದೇಶನ ಮಾಡಿರುವ ಸಿನಿಮಾ ‘ವಿಕಲ್ಪ’. ಈ ಚಿತ್ರದಲ್ಲಿ ನಾಗಶ್ರೀ ಹೆಬ್ಬಾರ್, ಸಂಧ್ಯಾ ವಿನಾಯಕ್, ಗಣಪತಿ ಹೆಗಡೆ ವಡ್ಡಿನಗದ್ದೆ ಕೂಡ ನಟಿಸಿದ್ದಾರೆ. ಮನೋವೈಜ್ಞಾನಿಕ ಅಂಶ

30 Jan 2026 5:23 pm
ಎಲ್ಲ ಶಾಲೆಗಳಲ್ಲಿ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ ನೀಡುವುದು ಕಡ್ಡಾಯ; ಸುಪ್ರೀಂ ಕೋರ್ಟ್ ಆದೇಶ

ಮುಟ್ಟಿನ ಆರೋಗ್ಯದ ಹಕ್ಕು ಕೂಡ ಮೂಲಭೂತ ಹಕ್ಕಿನ ಭಾಗ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಶಾಲೆಗಳಲ್ಲಿ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳ ವಿತರಣೆಯನ್ನು ಕಡ್ಡಾಯಗೊಳಿಸಿದೆ. ಋತುಚಕ್ರದ ವೇಳೆ ಅನೈರ್ಮಲ್ಯದ ಕಾರಣದಿಂದ ಅ

30 Jan 2026 5:14 pm
Viral: ಕ್ಯಾಬ್ ಡ್ರೈವರ್ ಆಗಿ ಬದುಕು ಕಟ್ಟಿಕೊಂಡ ಈ ವ್ಯಕ್ತಿಯ ದಿನದ ಸಂಪಾದನೆ ಕೇಳಿದ್ರೆ ನೀವು ಶಾಕ್ ಆಗ್ತೀರಾ

ಚೆನ್ನಾಗಿ ಓದಿದ್ರೂ ಒಂದೊಳ್ಳೆ ಉದ್ಯೋಗ ಸಿಗೋದು ತುಂಬಾನೇ ಕಷ್ಟ. ಒಂದೂವರೆ ವರ್ಷಗಳ ಕಾಲ ಉದ್ಯೋಗವಿಲ್ಲದೇ ಖಾಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಜೀವನಕ್ಕಾಗಿ ಆಯ್ಕೆ ಮಾಡಿಕೊಂಡದ್ದು ಚಾಲಕ ವೃತ್ತಿಯನ್ನು. ಹೌದು, ಇದೀಗ ಈ ವ್ಯಕ್

30 Jan 2026 5:07 pm
ಹೊಸ ಆಧಾರ್ ಆ್ಯಪ್ ಬಿಡುಗಡೆ; ಹೆಚ್ಚುವರಿ ಮಾಹಿತಿ ಹಂಚಿಕೆ ಇಲ್ಲದೆ ವಯಸ್ಸು ದೃಢೀಕರಣ ಸಾಧ್ಯ

New Aadhaar App launched by UIDAI: ಹೆಚ್ಚುವರಿ ಮಾಹಿತಿ ಹಂಚಿಕೆಗೆ ಅವಕಾಶ ಇಲ್ಲದೆ ಕೇವಲ ವಯಸ್ಸು ದೃಢೀಕರಣ ಮಾತ್ರ ಮಾಡುವಂತಹ ಫೀಚರ್ ಇರುವ ಹೊಸ ಆಧಾರ್ ಆ್ಯಪ್ ಬಿಡುಗಡೆ ಆಗಿದೆ. ಯುಐಡಿಎಐ ರೂಪಿಸಿರುವ ಈ ಆಧಾರ್ ಆ್ಯಪ್​ನಲ್ಲಿ ಇತರ ಫೀಚರ್​ಗಳೆಲ್ಲವ

30 Jan 2026 4:58 pm
Home Guard Recruitment 2026: ಶಿವಮೊಗ್ಗದಲ್ಲಿ ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ;10 ಪಾಸಾಗಿದ್ರೆ ಸಾಕು!

ಶಿವಮೊಗ್ಗ ಜಿಲ್ಲಾ ಗೃಹರಕ್ಷಕ ದಳವು ಗೃಹರಕ್ಷಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 10ನೇ ತರಗತಿ ಪಾಸಾಗಿರುವ 19-45 ವಯೋಮಿತಿಯ ಅರ್ಹ ಅಭ್ಯರ್ಥಿಗಳು ಫೆಬ್ರವರಿ 03 ರೊಳಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದ ಅಡಿಯಲ್

30 Jan 2026 4:52 pm
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ; ವಿಡಿಯೋ

Sanju Samson's Thiruvananthapuram T20 Homecoming: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯಕ್ಕಾಗಿ ಟೀಂ ಇಂಡಿಯಾ ತಿರುವನಂತಪುರಂಗೆ ಆಗಮಿಸಿದೆ. ಸ್ಥಳೀಯ ಆಟಗಾರ ಸಂಜು ಸ್ಯಾಮ್ಸನ್ ತಮ್ಮ ತವರು ಮೈದಾನದಲ್ಲಿ ಮೊದಲ ಅಂತರಾಷ್ಟ್ರೀಯ ಪಂದ್ಯವಾಡುತ್ತಿದ್ದು

30 Jan 2026 4:45 pm
Weekly Love Horoscope: 2026ರ ಫೆಬ್ರವರಿ ಮೊದಲ ವಾರದ ಪ್ರೇಮ ಭವಿಷ್ಯ ಯಾವ ರಾಶಿಗೆ ಹೇಗಿದೆ?

ಫೆಬ್ರವರಿ ಮೊದಲ ವಾರದ ಪ್ರೇಮ ಜಾತಕ: ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ನಿಮ್ಮ ಅಹಂಕಾರ ಪ್ರೇಮ ಸಂಬಂಧದಲ್ಲಿ ಬಿರುಕು ಮೂಡಿಸಬಹುದು, ಸಂವಹನದಲ್ಲಿ ಸ್ಪಷ್ಟತೆ ಇರಲಿ, ಇಲ್ಲದಿದ್ದರೆ ತಪ್ಪು ತ

30 Jan 2026 4:44 pm
ಒಟ್ಟಿಗೆ ಏಳು ವರ್ಷದ ರಾಜ್ಯ ಚಲನಚಿತ್ರ ಘೋಷಿಸಿದ ಸರ್ಕಾರ

State film awards: ರಾಜ್ಯ ಸರ್ಕಾರಗಳು ಚಲನಚಿತ್ರ ಪ್ರಶಸ್ತಿಗಳನ್ನು ನೀಡುವುದರಲ್ಲಿ ವಿಳಂಬ ಮಾಡುತ್ತವೆ. ಕರ್ನಾಟಕವೂ ಸರ್ಕಾರ ಸಹ ಈ ವಿಷಯದಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಲೇ ಬಂದಿದೆ. ಇದೀಗ ನೆರೆಯ ತಮಿಳುನಾಡಿನಲ್ಲಿ ಒಂದೇ ಬಾರಿ

30 Jan 2026 4:43 pm
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ, ವಿಡಿಯೋ ನೋಡಿ

ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದಂತೆ ರೆಡ್​ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

30 Jan 2026 4:37 pm
ಬೇಡ ಅಂದ್ರೂ ಮುಸ್ಲಿಂ ಹುಡುಗನ ಮದ್ವೆಯಾದೆ, ಮಕ್ಕಳಾದ್ಮೇಲೆ ಇನ್ನೊಬ್ಬಳನ್ನ ಕಟ್ಟುಕೊಂಡವ್ನೆ

ಬೆಂಗಳೂರಿನಲ್ಲಿ ಮತಾಂತರದ (Conversion) ಆರೋಪವೊಂದು ಕೇಳಿ ಬಂದಿದೆ. ಪ್ರೀತಿ ಹೆಸರಲ್ಲಿ ಯುವತಿಯನ್ನ ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ (Muslim Religion) ಮತಾಂತರ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಅಂದು ರೀಟಾ ಆಗಿದ್ದ ಮಹಿಳೆ ಇಂದು ಸಾದಿಯಾ

30 Jan 2026 4:15 pm
ಈ ಡೇಂಜರಸ್ ಆ್ಯಪ್​ಗಳು ನಿಮ್ಮ ವೈಯಕ್ತಿಕ ಮಾಹಿತಿ ಕದಿಯಬಹುದು; ನಿಮ್ಮ ಫೋನ್​ನಲ್ಲಿ ಇವು ಇವೆಯಾ ಪರಿಶೀಲಿಸಿ…

These apps can leak data from your phone: ಬಹಳ ಉಪಯೋಗವಾಗುತ್ತದೆಂದು ನಾವು ಬಳಸುವ ಕೆಲ ಆ್ಯಪ್​ಗಳು ನಮ್ಮ ಫೋನ್​ನಲ್ಲಿರುವ ಪರ್ಸನಲ್ ಡಾಟಾವನ್ನು ಕದಿಯುವ ಸಾಧ್ಯತೆ ಇರುತ್ತದೆ. ಬಳಕೆದಾರರ ಸ್ಥಳ, ಬ್ರೌಸಿಂಗ್ ಹಿಸ್ಟರಿ, ಫೋಟೋ, ಮೆಸೇಜ್ ಇತ್ಯಾದಿ ಸೂಕ್

30 Jan 2026 3:57 pm
ತನ್ನ ತಂದೆ-ತಾಯಿ, ಸಹೋದರಿಯನ್ನು ಕೊಂದ ಯುವಕ: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಸತ್ಯ ಕಕ್ಕಿದ ಭೂಪ!

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ಕುಟುಂಬ ಹತ್ಯೆ ಪ್ರಕರಣದಲ್ಲಿ, ತಂದೆ, ತಾಯಿ ಮತ್ತು ಸಹೋದರಿಯನ್ನು ವ್ಯಕ್ತಿಯೋರ್ವ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ನಾಪತ್ತೆ ಕೇಸ್ ಕೊಡಲು ಹೋಗಿದ್ದ ವೇಳೆ ಸತ್ಯ ಬಾ

30 Jan 2026 3:56 pm
ಕಾಶ್ಮೀರದ ಗಡಿಯೊಳಗೆ ಬಂದ ಪಾಕಿಸ್ತಾನಿ ಡ್ರೋನ್​ಗಳು; ಭಾರತೀಯ ಸೇನೆಯಿಂದ ಗುಂಡಿನ ದಾಳಿ

ಉತ್ತರ ಕಾಶ್ಮೀರದಲ್ಲಿ ಪಾಕಿಸ್ತಾನಿ ಡ್ರೋನ್‌ಗಳು ಕಾಣಿಸಿಕೊಂಡಿವೆ. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದೆ. ಕಾಶ್ಮೀರದ ಕೇರನ್ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಡ್ರೋನ್‌ಗಳು ಕಂಡುಬಂದವು. ಹೀಗಾಗಿ, ಭಾರತೀಯ

30 Jan 2026 3:54 pm
Chowkidar Review: ಅಪ್ಪನ ಅಗಾಧ ಪ್ರೀತಿಯ ಪ್ಲಸ್, ಮೈನಸ್ ತೋರಿಸುವ ‘ಚೌಕಿದಾರ್’

Chowkidar Kannada Movie: ಅಪ್ಪ-ಅಮ್ಮನ ಅತಿಯಾದ ಪ್ರೀತಿಯಲ್ಲಿ ಮಕ್ಕಳು ಬೆಳೆದರೆ ಅಂಥವರಿಗೆ ಬದುಕಿನ ಕಷ್ಟ ಏನು ಎಂಬುದೇ ಅರ್ಥ ಆಗುವುದಿಲ್ಲ. ಅಂಥ ಒಬ್ಬ ಮಗನ ಕಥೆಯನ್ನು ‘ಚೌಕಿದಾರ್’ ಸಿನಿಮಾದಲ್ಲಿ ತೋರಿಸಲಾಗಿದೆ. ಸಾಯಿ ಕುಮಾರ್ ಅವರು ಅಪ್ಪನ

30 Jan 2026 3:19 pm
ಭರ್ಜರಿ ಟಿಆರ್​​ಪಿ ಪಡೆದ ‘ಬಿಗ್ ಬಾಸ್ ಫಿನಾಲೆ’ ಎಪಿಸೋಡ್; ಕಲರ್ಸ್ ನಂಬರ್ 1

ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ ಭರ್ಜರಿ 16.8 ಟಿವಿಆರ್ ಗಳಿಸಿ ಹೊಸ ದಾಖಲೆ ಬರೆದಿದೆ. ಈ ಅಭೂತಪೂರ್ವ ಯಶಸ್ಸಿನಿಂದ ಕಲರ್ಸ್ ಕನ್ನಡ ವಾಹಿನಿ ಜೀ ಕನ್ನಡವನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದೆ. ಫಿನಾಲೆಗೆ 'ಗಿಲ್ಲಿ ನಟ'ರ ಗೆಲ

30 Jan 2026 3:14 pm
ಕಾಂಗ್ರೆಸ್ ಆಡಳಿತಕ್ಕೆ 1000 ದಿನಗಳ ಸಂಭ್ರಮ; ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಿರುವ ಸಿಎಂ!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 1000 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಫೆಬ್ರವರಿ 13ರಂದು ಹಾವೇರಿಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನರಿಗೆ ಮನೆ ಮಾಲೀಕತ್ವ ಹಕ್ಕುಪತ್ರಗಳನ್ನು ವಿತರಿಸಲಿದೆ. ದಶಕಗ

30 Jan 2026 3:08 pm
ತಿರುಪತಿ ದೇವಸ್ಥಾನದಲ್ಲಿ ಮುತ್ತು ಕೊಟ್ಟು ಫೋಟೋಶೂಟ್; ವಿವಾದಕ್ಕೆ ಕ್ಷಮೆ ಕೇಳಿದ ನವ ದಂಪತಿ

ತಿರುಮಲ ತಿರುಪತಿ ದೇವಸ್ಥಾನದ ಬಳಿಯ ನಿರ್ಬಂಧಿತ ಪ್ರದೇಶಗಳಲ್ಲಿ ಫೋಟೋಶೂಟ್ ಮಾಡಿದ ಕಾರಣಕ್ಕೆ ನವವಿವಾಹಿತ ದಂಪತಿ ವಿವಾದಕ್ಕೆ ಕಾರಣರಾಗಿದ್ದಾರೆ. ಹೊಸದಾಗಿ ಮದುವೆಯಾದ ದಂಪತಿ ಮುತ್ತು ಕೊಟ್ಟು ಫೋಟೋಗೆ ಪೋಸ್ ನೀಡಿದ್ದರು. ಇದೇ

30 Jan 2026 3:06 pm
‘ನಾ ಡ್ರೈವರ’: ಆರ್​​ಸಿಬಿ ಕ್ಯಾಂಪ್​​ನಲ್ಲಿ ಮಾಳು ಹಾಡಿನ ಹವಾ

Naa Drivara Kannada song: ಮಾಳು ನಿಪ್ಪಾಳ ಹಾಡಿರುವ ‘ನಾ ಡ್ರೈವರ’ ಹಾಡು ಬಲು ಜನಪ್ರಿಯ ಕನ್ನಡ ಹಾಡುಗಳಲ್ಲಿ ಒಂದು. ಈ ಹಾಡೊಂದರ ಕಾರಣಕ್ಕೆ ಗಾಯಕ ಮಾಳು ನಿಪ್ಪಾಳಗೆ ಹಲವು ಅವಕಾಶಗಳು ಅರಸಿ ಬಂದವು. ಈ ಜವಾರಿ ಹಾಡು ಇಷ್ಟುದಿನ ಶ್ರಮಿಕರ, ಕಾಲೇಜು ಯು

30 Jan 2026 3:01 pm
ಕದ್ದು ಮುಚ್ಚಿ ದರ್ಶನ್​ ಭೇಟಿ: ಜೈಲಿನ CCTV ಕಣ್ತಪ್ಪಿಸಿ ದಾಸನನ್ನ ನೋಡಲು ಹೋಗಿದ್ಯಾರು?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಆರೋಪಿ ಸೆಲೆಬ್ರಿಟಿಯಾಗಿರುವುದಿರಂದ ಪ್ರತ್ಯೇಕ ಬ್ಯಾರಕ್​ನಲ್ಲಿ ಇರಿಸಲಾಗಿದೆ. ಆದ್ರೆ, ದರ್ಶನ್​ ನೋಡಲು ಕೈದಿಗಳಷ್ಟೇ ಅಲ್ಲ ಪೊಲೀಸ್ ಸಿಬ್ಬಂದಿ ಸಹ ಹರ

30 Jan 2026 2:57 pm
ಹೈಜಾಕ್ ಬೆದರಿಕೆ: ಕುವೈತ್-ದೆಹಲಿ ಇಂಡಿಗೋ ವಿಮಾನ ಅಹಮದಾಬಾದ್‌ನಲ್ಲಿ ತುರ್ತು ಭೂಸ್ಪರ್ಶ

ಕುವೈತ್​ನಿಂದ ದೆಹಲಿಗೆ ಹೊರಟಿದ್ದ ಇಂಡಿಗೋ(IndiGo) ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಹಾಗೂ ಹೈಜಾಕ್ ಮಾಡುವ ಕುರಿತು ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಬೆಳಗ್ಗೆ 6

30 Jan 2026 2:57 pm
ರೋಹಿತ್ ಶರ್ಮಾರ ವಿಶ್ವ ದಾಖಲೆ ಮುರಿದ ಐರ್ಲೆಂಡ್ ಆಟಗಾರ

Paul Stirling Breaks Rohit Sharma's T20I Record:ಐರ್ಲೆಂಡ್ ನಾಯಕ ಪಾಲ್ ಸ್ಟಿರ್ಲಿಂಗ್ ಯುಎಇ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದು ಅತಿ ಹೆಚ್ಚು ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿದ ಆಟಗಾರ ಎನಿಸಿಕೊಂಡಿದ್ದಾರೆ. ಇದುವರ

30 Jan 2026 2:53 pm
ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಒಬಿಸಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿ: ಬೆಂಗಳೂರು ವಕೀಲರ ಸಂಘ ಆಗ್ರಹ

ಬೆಂಗಳೂರು ವಕೀಲರ ಸಂಘವು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಒಬಿಸಿ ಪ್ರಾತಿನಿಧ್ಯದ ಕೊರತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಕೀಲರ ಕೋಟಾದಡಿ ಇತ್ತೀಚಿನ ಶಿಫಾರಸುಗಳಲ್ಲಿ ಒಬಿಸಿ ಅಭ್ಯರ್ಥಿಗಳು

30 Jan 2026 2:39 pm
ಬೆಂಗಳೂರು ಏರ್​ಪೋರ್ಟ್​ನಲ್ಲಿ ಬಾಂಬ್ ಬೆದರಿಕೆ ಹಾಕಿದ ಯುವಕನ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಪ್ರಯಾಣಿಕ ಅಬು ಅಕಿಲ್ ಅಜರ್ ಚಾದ್ ಎಂಬಾತನನ್ನು ಬಂಧಿಸಲಾಗಿದೆ. ಬ್ಯಾಗ್ ತಪಾಸಣೆಯಿಂದ ಅಸಮಾಧಾನಗೊಂಡಿದ್ದ ಈತ, ತನ್ನ ಬ್ಯಾಗ್‌ನಲ್ಲಿ ಬ

30 Jan 2026 2:16 pm
ಶ್ರವಣ ನಕ್ಷತ್ರದಲ್ಲಿ ಸೂರ್ಯ, ಬುಧ, ಶುಕ್ರ ಮತ್ತು ಮಂಗಳ ಸಂಯೋಗ; ಜ್ಯೋತಿಷ್ಯ ವಿಶ್ಲೇಷಣೆ ಪ್ರಕಾರ ಇವರಿಗೆಲ್ಲಾ ಲಾಭ

Quadrille Planetary Alignment 2026: ಮಂಗಳ ಗ್ರಹ ಮತ್ತು ಸೂರ್ಯ ಗ್ರಹ ಮಿತ್ರ ಗ್ರಹರಾದರೂ ಶ್ರವಣ ನಕ್ಷತ್ರದಲ್ಲಿ ಅವರ ಸಂಯೋಗದಿಂದ ಮೇಷ ರಾಶಿಯಿಂದ ಮೀನ ರಾಶಿಯವರೆಗಿನ ಜನರ ಮೇಲೆ ಆಗುವ ಪರಿಣಾಮ ಬೇರೆ ಬೇರೆ ಇರಲಿದೆ. ಇದರಲ್ಲಿ ಅಂಗಾರಕ ದೋಷದ ಪ್ರಭಾವವಿ

30 Jan 2026 2:02 pm
ಫ್ರಾನ್ಸ್ ಕೊಡಲ್ಲವೆಂದಾಗ ಹುಟ್ಟುಕೊಂಡ ಕಿಚ್ಚು; ಡಿಆರ್​ಡಿಒ ವಿಜ್ಞಾನಿಗಳು ಗ್ಯಾನ್ ಚಿಪ್ ಟೆಕ್ನಾಲಜಿ ರಹಸ್ಯ ಭೇದಿಸಿದ ಕಥೆ

Inspiring story of DRDO scientists indigenously developing GaN chip tech: 2023ರಲ್ಲಿ ಗ್ಯಾಲಿಯಂ ನೈಟ್ರೈಡ್ ಚಿಪ್ ಟೆಕ್ನಾಲಜಿಯನ್ನು ಭಾರತ ಸ್ವಂತವಾಗಿ ಅಭಿವೃದ್ಧಿಪಡಿಸಿದೆ. ಡಾ. ಮೀನಾ ಮಿಶ್ರಾ ನೇತೃತ್ವದಲ್ಲಿ ಡಿಆರ್​ಡಿಒ ವಿಜ್ಞಾನಿಗಳು ಈ ಸಾಧನೆ ಮಾಡಿದ್ದಾರೆ. 2016ರಲ್ಲ

30 Jan 2026 1:41 pm
ಅಜಿತ್ ಪವಾರ್ ಇದ್ದ ವಿಮಾನ ಅಪಘಾತ: ಕೊನೇ ಸಮಯದಲ್ಲಿ ಪೈಲಟ್ ಬದಲಾವಣೆ ಮಾಡಲಾಗಿತ್ತೇ?

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಇದ್ದ ವಿಮಾನ ಬಾರಾಮತಿಯಲ್ಲಿ ದುರಂತಕ್ಕೀಡಾಗಿ ಐವರು ಸಾವನ್ನಪ್ಪಿದ್ದರು. ಅಪಘಾತಕ್ಕೆ ನಿಖರ ಕಾರಣ ತಿಳಿದಿಲ್ಲವಾದರೂ, ಕೊನೆಯ ಕ್ಷಣದಲ್ಲಿ ವಿಮಾನದ ಪೈಲಟ್ ಬದಲಾವಣೆ ಮಾಡಲಾಗಿತ್

30 Jan 2026 1:31 pm
ಅಕ್ಷಯ್ ಕುಮಾರ್ ಯಶಸ್ಸಿನ ಗುಟ್ಟು ಬಹಳ ಸರಳ: ನೀವೂ ಪಾಲಿಸಿ

Akshay Kumar films: ಅಕ್ಷಯ್ ಕುಮಾರ್ ಅನಾಯಾಸವಾಗಿ ಐದಾರು ಸಿನಿಮಾಗಳನ್ನು ಪ್ರತಿ ವರ್ಷ ತೆರೆಗೆ ತರುತ್ತಿರುತ್ತಾರೆ. ಸಿನಿಮಾಗಳು ಮಾತ್ರವೇ ಅಲ್ಲದೆ, ಖಾಸಗಿ ಕಾರ್ಯಕ್ರಮಗಳು ಇದೀಗ ಟಿವಿ ರಿಯಾಲಿಟಿ ಶೋ ಅನ್ನೂ ಸಹ ನಡೆಸಿಕೊಡುತ್ತಾರೆ. ಅಷ್ಟ

30 Jan 2026 1:27 pm
Chartered Co-op Bank Recruitment 2026: ಚಾರ್ಟರ್ಡ್ ಸಹಕಾರಿ ಬ್ಯಾಂಕ್​ನಲ್ಲಿ ಜೂ.ಅಸಿಸ್ಟೆಂಟ್ ಮತ್ತು ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ

ಚಾರ್ಟರ್ಡ್ ಸಹಕಾರಿ ಬ್ಯಾಂಕ್ 2026ರ ಜೂನಿಯರ್ ಅಸಿಸ್ಟೆಂಟ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಹುದ್ದೆಗಳಿಗೆ ಬೆಂಗಳೂರಿನಲ್ಲಿ ನೇಮಕಾತಿ ನಡೆಯಲಿದ್ದು, 10ನೇ ತರಗತಿ, ಪದವಿ, ಬಿ.ಕಾಂ, ಎಂ.ಕಾಂ ಅಥವಾ ಎಂಬಿ

30 Jan 2026 1:22 pm
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ; 7 ಮಂದಿ ವಿರುದ್ಧ ಎಫ್‌ಐಆರ್

ಜಿಲ್ಲೆಯ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ತಮಿಳುನಾಡು ಮೂಲದ ಮರ್ಕೆಂಟೈಲ್ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣಗಳನ್ನು ಗಿರವಿ ಇಟ್ಟು 56.78 ಲಕ್ಷ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕ್ ಸಿಬ್

30 Jan 2026 1:21 pm
ಒಂದೇ ತಿಂಗಳಲ್ಲಿ ಸಾವಿರಾರು ಜನರಿಗೆ ನಾಯಿ ಕಡಿತ; ಕಾಫಿನಾಡಿನಲ್ಲಿ ರಸ್ತೆಗಿಳಿಯಲೂ ಭಯಪಡುತ್ತಿರುವ ಜನರು!

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನವರಿಯಲ್ಲಿ 1000ಕ್ಕೂ ಹೆಚ್ಚು ಜನರಿಗೆ ಕಡಿತವಾಗಿದೆ. ಮಕ್ಕಳು, ವೃದ್ಧರು ಸೇರಿದಂತೆ ಸಾರ್ವಜನಿಕರು ಭಯಭೀತರಾಗಿದ್ದಾರೆ. ಸ್ಥಳೀಯ ಆಡಳಿತದ ನಿರ್ಲಕ್ಷ್ಯದಿಂದ

30 Jan 2026 1:08 pm
ಕೃಷ್ಣನಗರ: ಸರ್ಕಾರಿ ಆಸ್ಪತ್ರೆಯಿಂದ ನವಜಾತ ಶಿಶು ನಾಪತ್ತೆ, ಮಹಿಳೆ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದ ವೈದ್ಯರು

ಪಶ್ಚಿಮ ಬಂಗಾಳದ ಕೃಷ್ಣನಗರ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಕಾಣೆಯಾಗಿದೆ. ಹೆರಿಗೆಗೆ ದಾಖಲಾಗಿದ್ದ ಮಹಿಳೆಗೆ ಮಗು ಜನಿಸಿಲ್ಲ, ಗರ್ಭದಲ್ಲಿ ಮಗುವೇ ಇರಲಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಆದರೆ, ಇತ್ತೀಚಿನ ಅಲ್ಟ್ರಾಸೌ

30 Jan 2026 1:04 pm
‘ವಲವಾರ’ ಸಿನಿಮಾ ವಿಮರ್ಶೆ; ಹಾಸ್ಯ, ಭಾವನೆಗಳ ಮಿಶ್ರಣ; ಬಾಲ್ಯ ನೆನಪಿಸೋ ಪಯಣ

‘ಒಂದಲ್ಲ ಎರಡಲ್ಲ’ ಹೆಸರಿನ ಸಿನಿಮಾ ಸಾಕಷ್ಟು ಗಮನ ಸೆಳೆದಿತ್ತು. ಅದೇ ರೀತಿಯ ಥೀಮ್ ಜೊತೆ ಬಂದಿದೆ ‘ವಲವಾರ’ ಸಿನಿಮಾ. ಈ ಚಿತ್ರವನ್ನು ಸುತನ್ ಗೌಡ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಉತ್ತಮವಾಗಿ ಮೂಡಿ ಬಂದಿದೆ. ಈ ಚಿತ್ರವು ಪ್ರೇ

30 Jan 2026 1:04 pm
ಬಜೆಟ್​ನಲ್ಲಿ ವಿತ್ತೀಯ ಶಿಸ್ತು ಕಾಯ್ದುಕೊಂಡು ಬಂಡವಾಳ ವೆಚ್ಚ ಹೆಚ್ಚಿಸಬಹುದು: ಜೆಎಂ ಫೈನಾನ್ಷಿಯಲ್ ನಿರೀಕ್ಷೆ

JM Financial's expectations from Union Budget 2026-27: ಈ ಬಾರಿಯ ಬಜೆಟ್​ನಲ್ಲಿ ಸರ್ಕಾರವು ಬಂಡವಾಳ ವೆಚ್ಚ ಮತ್ತು ಅನುಭೋಗದಲ್ಲಿ ಸಮತೋಲನ ತರಲಿ ಎಂದು ಬ್ರೋಕರೇಜ್ ಸಂಸ್ಥೆಯಾದ ಜೆಎಂ ಫೈನಾನ್ಷಿಯಲ್ ನಿರೀಕ್ಷಿಸುತ್ತಿದೆ. ಬಂಡವಾಳ ವೆಚ್ಚವು ಕ್ರಮೇಣವಾಗಿ ಜಿಡ

30 Jan 2026 12:50 pm
‘ಸಲಾರ್ 2’ ಸಿನಿಮಾ ನಿಂತೇ ಹೋಯ್ತೆ? ಪ್ರಭಾಸ್-ನೀಲ್ ಮಾಡಿರುವ ಚರ್ಚೆ ಏನು?

Salaar 2 movie update: ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ 2023ರಲ್ಲಿ ಬಿಡುಗಡೆ ಆಗಿತ್ತು. ಅದಾಗಿ ಮೂರು ವರ್ಷವಾಗುತ್ತಾ ಬಂದರೂ ‘ಸಲಾರ್ 2’ ಸಿನಿಮಾದ ಚಿತ್ರೀಕರಣ ಆರಂಭವಾಗಿಲ್ಲ. ಅಷ್ಟಕ್ಕೂ ಈ ಸಿನಿಮಾ ನಿಂತೇ ಹೋಯ್ತೆ? ಇದೀಗ ‘ಸಲಾರ್ 2’ ಸಿನಿಮಾ

30 Jan 2026 12:46 pm
ಮೂರು ಮದುವೆಯಾಗಿ ಲಕ್ಷಾಂತರ ರೂ. ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ! ಹೇಳಿದ್ದೇನು ನೋಡಿ

ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದಲ್ಲಿ ಮಹಿಳೆಯೊಬ್ಬಳು ಪ್ರೀತಿಸುವ ನಾಟಕವಾಡಿ ಮೂವರು ಪುರುಷರನ್ನು ಮದುವೆಯಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣ ಸಂಬಂಧ ಆಕೆಯ ಎರಡನೇ ಗಂಡ ಇದೀಗ ‘ಟಿವಿ9’ ಮುಂದೆ ಅಳಲು ತೋಡಿಕೊಂ

30 Jan 2026 12:25 pm
Video: ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು

ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಇಬ್ಬರು ಪ್ಯಾರಾಗ್ಲೈಡರ್‌ಗಳು ಗಾಳಿಯಲ್ಲಿ ಡಿಕ್ಕಿ ಹೊಡೆದು ನದಿಗೆ ಬಿದ್ದಿರುವ ಘಟನೆ ನಡೆದಿದೆ. ಯಾವುದೇ ದೊಡ್ಡ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.ರಾಜ್ಯ ವಿಪತ್ತು ನಿ

30 Jan 2026 12:23 pm
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!

ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು

30 Jan 2026 12:06 pm
Video: ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ

ಜೀಪ್ ಚಾಲಕನೊಬ್ಬ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಬಾನೆಟ್ ಮೇಲೆ ಚಾಲಕನನ್ನು ಹೊತ್ತೊಯ್ದಿರುವ ಘಟನೆ ರಾಂಪುರದ ಬಿಲಾಸ್ಪುರದ ಹೆದ್ದಾರಿಯಲ್ಲಿ ನಡೆದಿದೆ. ರಾಂಪುರದ ಬಿಲಾಸ್ಪುರದ ಹೆದ್ದಾರಿಯಲ್ಲಿ ಜೀಪ್ ಚಾಲಕನೊಬ್ಬ ಎದುರಿನಿ

30 Jan 2026 11:57 am
ಒಟಿಟಿಗೆ ಬಂತು ‘ಧುರಂಧರ್’: ಆದರೆ ಹುಸಿಯಾಯ್ತು ನಿರೀಕ್ಷೆ

Dhurandhar movie: ಚಿತ್ರಮಂದಿರಗಳಲ್ಲಿ ದೂಳೆಬ್ಬಿಸಿದ ‘ಧುರಂಧರ್’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗುವಾಗ ಯಾವುದೇ ಸೆನ್ಸಾರ್ ಇಲ್ಲದೆ ಬಿಡುಗಡೆ ಆಗುತ್ತದೆ ಎಂಬ ನಿರೀಕ್ಷೆ ಅಭಿಮಾನಿಗಳಿತ್ತು, ಇದೀಗ ‘ಧುರಂಧರ್’ ಸಿನಿಮಾ ನೆಟ್​​ಫ್ಲಿ

30 Jan 2026 11:55 am
ಬಜೆಟ್ 2026: ಬ್ಯಾಂಕಿಂಗ್​ನಿಂದ ಹಿಡಿದು ರೈತರವರೆಗೆ ವಿವಿಧ ಕ್ಷೇತ್ರಗಳ ನಿರೀಕ್ಷೆಗಳಿವು

ನವದೆಹಲಿ, ಜನವರಿ 30: ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಅವರು 2026-27ರ ಸಾಲಿನ ವರ್ಷಕ್ಕೆ ಬಜೆಟ್ ಮಂಡಿಸುತ್ತಿದ್ದಾರೆ. ಹಲವು ಕ್ಷೇತ್ರಗಳಿಂದ ಈ ಬಜೆಟ್ ಬಗ್ಗೆ ನಿರೀಕ್ಷೆಗಳು ಹಲವಿವೆ. ತೆರಿಗೆ ಪಾವತಿದಾರರು, ಉದ್ಯಮ ವಲಯ, ಹಣಕಾಸ

30 Jan 2026 11:52 am
ಇನ್​​​ಸ್ಟಾದಲ್ಲಿ 12 ಗಂಟೆ ಕಾಣೆಯಾಗಿದ್ದ ಕೊಹ್ಲಿ; ಎದುರಾಯ್ತು ಮತ್ತೊಂದು ಸಮಸ್ಯೆ

ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ ಇದ್ದಕ್ಕಿದ್ದಂತೆ ಮಾಯವಾಗಿ, 12 ಗಂಟೆಗಳ ಬಳಿಕ ಮತ್ತೆ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು. ಇದು ತಾಂತ್ರಿಕ ದೋಷವೇ ಅಥವಾ ವೈಯಕ್ತಿಕ ನಿರ್ಧಾರವೇ ಎಂಬುದು ಸ್ಪಷ್ಟವಾಗಿಲ್ಲ. ಅ

30 Jan 2026 11:45 am