ಆರು ಸ್ಪರ್ಧಿಗಳು ಮನೆಯಲ್ಲಿ ಉಳಿದಿದ್ದು, ಅಭಿಮಾನಿಗಳು ತಮ್ಮಿಷ್ಟದ ಸ್ಪರ್ಧಿಗೆ ವೋಟ್ ಮಾಡುತ್ತಿದ್ದಾರೆ. ಈ ಬಾರಿ ಅಂತೂ ದಾಖಲೆ ಸಂಖ್ಯೆಯ ವೋಟುಗಳು ಸ್ಪರ್ಧಿಗಳಿಗೆ ಬಂದಿವೆ. ಈ ವರೆಗೆ ಬಂದ ಮತಗಳ ಸಂಖ್ಯೆಯನ್ನು ಖುದ್ದು ಸುದೀಪ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಗಲಕೋಟೆ ಬಳಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಸ್ನೇಹಿತರು ದುರ್ಮರಣಕ್ಕೀಡಾಗಿದ್ದಾರೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿದ್
Mumbai Indians vs UP Warriorz: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ 22 ರನ್ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಮುಂಬೈ ವಿರುದ್ಧ ಯುಪಿ 187 ರನ್ ಗಳ
2025ರ ಡಿಸೆಂಬರ್ನಲ್ಲಿ ಕೆಎಸ್ಆರ್ಟಿಸಿ ಟಿಕೆಟ್ ರಹಿತ ಪ್ರಯಾಣ ಮತ್ತು ಇತರೆ ಉಲ್ಲಂಘನೆಗಳಿಗಾಗಿ 8.08 ಲಕ್ಷ ರೂ. ದಂಡ ಸಂಗ್ರಹಿಸಿದೆ. 4353 ಟಿಕೆಟ್ ರಹಿತ ಪ್ರಯಾಣ ಪ್ರಕರಣಗಳು ಪತ್ತೆಯಾಗಿವೆ. ನಿಗಮಕ್ಕೆ ಆಗುತ್ತಿರುವ ಆದಾಯ ಸೋರಿಕೆಯ
45 Kannada Movie: ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿತ್ತು. ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆದ ಈ ಸಿನಿಮಾಕ್ಕೆ ಪೈರಸಿ ಸಮಸ್ಯೆಗಳು ಸಹ ಕಾಡಿದ್ದವು. ‘45’ ಸಿನಿಮಾದ
ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು (UAS) ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪಿಎಚ್ಡಿ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದು. ಆಸಕ್ತರು ಅಧಿಸೂಚನೆ ಓದಿ, ನಿಗದಿತ ಅರ್ಜಿ
U19 World Cup 2026 controversy: ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಐಸಿಸಿ ಅಂಡರ್-19 ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಆಯುಷ್ ಮ್ಹಾತ್ರೆ ಬಾಂಗ್ಲಾದೇಶ ನಾಯಕನೊಂದಿಗೆ ಹ್ಯಾಂಡ್ಶೇಕ್ ನಿರಾಕರಿಸಿ ಹೊಸ ವಿವಾದ ಹುಟ್ಟುಹಾಕಿದ
ಬೆಂಗಳೂರಿನಲ್ಲಿ ಲೋಕಾಯುಕ್ತ ಪೊಲೀಸರು ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರನ್ನು 25 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಮೈಕ್ರೋ ಬ್ರಿವರಿ ಮತ್ತು ಸಿಎಲ್ 7 ಪರವಾನಗಿಗಳಿಗಾಗಿ ಒಟ್ಟು 75 ಲಕ
ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಈ ವಂದೇ ಭಾರತ್ ಸ್ಲೀಪರ್ ರೈಲು ಹೌರಾ ಮತ್ತು ಕಾಮಾಕ್ಯದ ನಡುವೆ ಸಂಚರಿಸಲಿದೆ. ಇಂದಿನಿಂ
Darshan Thoogudeepa: ಸ್ಟಾರ್ ನಟರಾಗಿರುವ ಜೊತೆಗೆ ಮಹೇಶ್ ಬಾಬು ಒಳ್ಳೆಯ ಉದ್ಯಮಿಯೂ ಹೌದು. ಮಹೇಶ್ ಬಾಬು ಅವರು ಎಎಂಬಿ ಹೆಸರಿನಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳನ್ನು ನಡೆಸುತ್ತಾರೆ. ಈಗಾಗಲೇ ಹೈದರಾಬಾದ್ನಲ್ಲಿ ಹಾಗೂ ಇನ್ನೂ ಕೆಲವ
U19 World Cup 2026: ನಮೀಬಿಯಾದಲ್ಲಿ ನಡೆದ U19 ವಿಶ್ವಕಪ್ ಪಂದ್ಯಾವಳಿಯಲ್ಲಿ ಅಫ್ಘಾನಿಸ್ತಾನ ತಂಡ ಮಾಜಿ ಚಾಂಪಿಯನ್ ದಕ್ಷಿಣ ಆಫ್ರಿಕಾವನ್ನು 28 ರನ್ಗಳಿಂದ ಸೋಲಿಸಿ ಅಚ್ಚರಿ ಮೂಡಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 266 ರನ್ ಗಳಿ
ಮಾರ್ಚ್-ಏಪ್ರಿಲ್ನಲ್ಲಿ ವಿದ್ಯುತ್ ದರ ಏರಿಕೆ ವದಂತಿಗಳ ಕುರಿತು, ಬೆಸ್ಕಾಂ ಎಂಡಿ ಶಿವಶಂಕರ್ ಸ್ಪಷ್ಟನೆ ನೀಡಿದ್ದಾರೆ. ಬೆಸ್ಕಾಂ KERCಗೆ ಯಾವುದೇ ದರ ಏರಿಕೆ ಪ್ರಸ್ತಾವನೆ ಸಲ್ಲಿಸಿಲ್ಲ. 2024-25ರಲ್ಲಿ 2,800 ಕೋಟಿ ರೂ ಆದಾಯ ಕೊರತೆ ಎದುರಿಸ
ರಾಮನಗರದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಬಿಡದಿ ಬಳಿಯ ಗ್ರೇಟರ್ ಬೆಂಗಳೂರು ಟೌನ್ಶಿಪ್ ಯೋಜನೆಯ ಸಭೆಯಲ್ಲಿ ರೈತ ಮಹಿಳೆಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಗಡಿ ಶಾಸಕ ಎಚ್.ಸಿ. ಬಾಲ
Megastar Chiranjeevi: ಚಿರಂಜೀವಿ ನಟಿಸಿರುವ ‘ಮನ ಶಂಕರ ವರ ಪ್ರಸಾದ್ ಗಾರು’ (MSVPG) ಸಿನಿಮಾ ಇತರೆ ಸಿನಿಮಾಗಳನ್ನು ಬಾಕ್ಸ್ ಆಫೀಸ್ನಲ್ಲಿ ಹಿಂದಿಕ್ಕಿದೆ. ಅದು ಮಾತ್ರವೇ ಅಲ್ಲದೆ ಈ ಸಿನಿಮಾ ತೆಲುಗು ಚಿತ್ರರಂಗದ ಇತ್ತೀಚೆಗಿನ ಟಾಪ್ ಸಿನಿಮಾಗಳಲ
ಉತ್ತರ ಕನ್ನಡದ ಕುಮಟಾದಲ್ಲಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಓಮಿನಿ ವಾಹನವು ಬೊಲೆರೊಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಚಾಲಕ ಮತ್ತು ನಾಲ್ವರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕುಮಟಾ ಸರ್
ಸಿಎಂ ಸಿದ್ದರಾಮಯ್ಯ ಡಿಜಿ ಮತ್ತು ಐಜಿಪಿ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ವಾರ್ಷಿಕ ಸಭೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ರಾಜ್ಯದ ಪೊ
ಜನವರಿ 18 ರಿಂದ 25ರ ವರೆಗೆ ನಿಮ್ಮ ವೃತ್ತಿ ಜೀವನದಲ್ಲಿ ತಿರುವುಗಳು ಎದುರಾಗಬಹುದು. ಸಮಸ್ಯೆಗಳಿಗೆ ಅತಿಯಾಗಿ ಸ್ಪಂದಿಸದೆ, ನಿಮ್ಮ ಗುರಿಯ ಮೇಲೆ ಗಮನಹರಿಸಿ. ಪ್ರತಿಯೊಂದು ರಾಶಿಯವರಿಗೂ ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು, ಅವಕ
ಬೆಂಗಳೂರಿನ ಜಿಮ್ ಒಂದರಲ್ಲಿ ಸಲಿಂಗಕಾಮಿಗಳಿಗೆ ತೂಕ ಇಳಿಸಿಕೊಳ್ಳಲು ಅವಕಾಶವಿಲ್ಲ ಎಂಬ ವಿಚಿತ್ರ ಪೋಸ್ಟರ್ ಹಾಕಲಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜಸ್ಟ್ ಫಿಟ್ನೆಸ್ ಸ್ಟುಡಿಯೋ ಹಾಕಿ
ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಿದ ಬಳಿಕ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಲೋಕೋ ಪೈಲಟ್ಗಳೊಂದಿಗೆ ಸಂವಾದ ನಡೆಸಿದರು. ಈ ಸ್ಲೀಪರ್ ರೈಲು ಸೇವೆಯು ಹೌರಾವನ್ನು ಕ
ಓದಿಗೋ, ಕೆಲಸದ ಕಾರಣಕ್ಕೋ ಬೆಂಗಳೂರು, ಮುಂಬೈ ಹೀಗೆ ದೊಡ್ಡ ದೊಡ್ಡ ನಗರಗಳಿಗೆ ಹೋಗಬೇಕಾಗುತ್ತದೆ. ಹೀಗೆ ಊರು ಬಿಟ್ಟು ಬಂದ ಅದೆಷ್ಟೋ ಜನರಿಗೆ ಯಾರು ಪರಿಚಯ ಇರಲ್ಲ. ಹೀಗಾಗಿ ಮನೆ ಪದೇ ಪದೇ ನೆನಪಾಗುತ್ತದೆ. ಆದರೆ ಬೆಂಗಳೂರಿನಲ್ಲಿರು
ಆನೇಕಲ್ ತಾಲೂಕಿನ ಗೌರೇನಹಳ್ಳಿಯಲ್ಲಿ ಕುಡಿದ ಅಮಲಿನಲ್ಲಿ ಬಸವರಾಜ್ ಎಂಬಾತ ಎಣ್ಣೆ ಕೊಡಿಸಿಲ್ಲವೆಂದು ತನ್ನ ಪರಿಚಯಸ್ಥ ಪ್ರಕಾಶ್ಗೆ ಮಚ್ಚು ಹಿಡಿದು ನಿಂದಿಸಿ ಪುಂಡಾಟ ನಡೆಸಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದ
ಮಲಯಾಳಂನ 'ಕಾಟಾಳನ್' ಸಿನಿಮಾ ಆನೆ ದಂತ ಕಳ್ಳಸಾಗಣೆಯ ಕರಾಳ ಜಗತ್ತನ್ನು ತೆರೆದಿಡಲಿದೆ. ಭರ್ಜರಿ ಆಕ್ಷನ್ ದೃಶ್ಯಗಳು, ನೈಜ ಆನೆಗಳ ಸೆಣೆಸಾಟ ಇದರ ಹೈಲೈಟ್. ಮೇ 14ಕ್ಕೆ ಮಲಯಾಳಂ, ಕನ್ನಡ ಸೇರಿ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಈ ಚ
ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಪ್ರಕರಣದ ಬೆನ್ನಲ್ಲೇ ಸಿಎಂ ತವರಿನಲ್ಲೂ ಇಂತದ್ದೇ ಘಟನೆ ನಡೆದಿರುವುದು
Cult Kannada Movie trailer: ಝೈದ್ ಖಾನ್ ನಟಿಸಿರುವ ‘ಕಲ್ಟ್’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಸಿನಿಮಾದ ಪೋಸ್ಟರ್ನಿಂದ ಸಖತ್ ಗಮನ ಸೆಳೆದಿದ್ದ ‘ಕಲ್ಟ್’ ಸಿನಿಮಾಕ್ಕೆ ಮಲೈಕಾ ವಸುಪಾಲ್ ನಾಯಕಿ. ಝೈದ್ ಖಾನ್ ಮತ್ತು ಮಲೈಕಾ ಅವರು ಸಿನ
ಪಶ್ಚಿಮ ಬಂಗಾಳದ ಮಾಲ್ಡಾ ಟೌನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ನೀಡಿದರು. ಗುವಾಹಟಿ (ಕಾಮಾಕ್ಯ) ಹಾಗೂ ಹೌರಾ ನಡುವಿನ ವಂದೇ ಭಾರತ್ ಸ್ಲೀಪರ್ ರೈಲಿ
India vs New Zealand: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಮ್ಯಾಚ್ ನಾಳೆ (ಜ.18) ಜರುಗಲಿದೆ. ಈ ಪಂದ್ಯವು ಸರಣಿ ನಿರ್ಣಾಯಕ. ಅಂದರೆ ಈ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಪಂದ್ಯದಲ
ಬಿಗ್ ಬಾಸ್ ಕನ್ನಡ 12ರ ಸ್ಪರ್ಧಿ ಗಿಲ್ಲಿ ನಟ ಇನ್ಸ್ಟಾಗ್ರಾಮ್ನಲ್ಲಿ 1.5 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದು, ಅವರ ಜನಪ್ರಿಯತೆ ಎತ್ತಿ ತೋರಿಸುತ್ತದೆ. ಅವರು ಬಿಗ್ ಬಾಸ್ಗೆ ಬರಲು ತುಕಾಲಿ ಸಂತೋಷ್ ಕಾರಣ ಎಂದು ಈಗ ಬಹಿರಂಗಪಡಿಸ
ಪ್ರತಿಯೊಬ್ಬರಿಗೂ ಜೀವನದಲ್ಲಿ ಒಮ್ಮೆಯಾದ್ರು ವಿಮಾನದಲ್ಲಿ ಪ್ರಯಾಣಿಸಬೇಕು, ಆ ಅನುಭವ ಹೇಗಿರುತ್ತದೆ ಎಂದು ನೋಡಬೇಕು ಎಂಬ ಆಸೆಯಿರುತ್ತದೆ. ಆದರೆ ಈ ಆಸೆ ಈಡೇರುವುದು ಕಡಿಮೆಯೇ. ಆದರೆ ಇಲ್ಲೊಬ್ಬ ಮೊಮ್ಮಗ ಅಜ್ಜ ಅಜ್ಜಿಯನ್ನು ವಿಮ
ಗದಗದ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಶಿವಲಿಂಗ ಪೂಜೆಗೆ ಸಂಬಂಧಿಸಿದ ಪುರಾತನ ವಸ್ತು ಪತ್ತೆಯಾಗಿದೆ. ಈ ಉತ್ಖನನವು ಲಕ್ಕುಂಡಿಯ ಐತಿಹಾಸಿಕ ಶ್ರೀಮಂತಿಕೆಯನ್ನು ಹೊರತರಲು ಮತ್ತು ಪ್ರವಾಸಿಗರ ಆಕರ್ಷಣೆಗೆ
ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ಮತ್ತೆ ಮುನ್ನೆಲೆಗೆ ಬಂದಿದೆ. ವರ್ತೂರಿನಲ್ಲಿ ಜನವರಿ 12ರಂದು ಸಂಜೆ ಸುಮಾರು 5 ಗಂಟೆಗೆ ನಡೆದ ಅಪಘಾತದಲ್ಲಿ ಟೆಕ್ಕಿ ಶ್ರೀಧರ್ ಅವರು ರಸ್ತೆ ಗುಂಡಿಗೆ ಬಿದ್ದು ತಮ್ಮ ಕೈ ಮುರಿದುಕೊಂಡಿದ್
ಬಾಗಲಕೋಟೆಯ ಜಮಖಂಡಿ ತಾಲ್ಲೂಕಿನ ಹಿರೆಪಡಸಲಗಿಯಲ್ಲಿ ಅನೈತಿಕ ಸಂಬಂಧದಿಂದ ಮಹಿಳೆ ಕೊಲೆಯಾಗಿದ್ದಾರೆ. 67 ವರ್ಷದ ಪ್ರಿಯಕರ, ಮಹಿಳೆ ಮತ್ತೊಬ್ಬರೊಂದಿಗೆ ಸಂಬಂಧ ಹೊಂದಿದ್ದಾಳೆಂಬ ವಿಚಾರಕ್ಕೆ ಆಕ್ರೋಶಗೊಂಡು ಜಗಳವಾಡಿ ಕೊಲೆ ಮಾಡಿದ
ಕೊರ್ಲಹಳ್ಳಿ ಆಂಜನೇಯ ದೇಗುಲದಲ್ಲಿ ನಿಗೂಢ ಗೆಜ್ಜೆ ಶಬ್ದ ಮೂರು ದಿನಗಳಿಂದ ನಿರಂತರವಾಗಿ ಕೇಳಿಬರುತ್ತಿದೆ. ದುರ್ಗಮ್ಮ ಮತ್ತು ಮಾಯಮ್ಮ ದೇವಿ ಮೂರ್ತಿಗಳನ್ನು ದೇಗುಲದಲ್ಲಿ ಪ್ರತಿಷ್ಠಾಪಿಸಿದ ನಂತರ ಈ ಘಟನೆ ಸಂಭವಿಸಿದೆ ಎಂದು ಗ್
ವಾಸ್ತು ಶಾಸ್ತ್ರದ ಪ್ರಕಾರ, ಬೆಳಿಗ್ಗೆ ಎದ್ದ ಕೂಡಲೇ ನೀವು ನೋಡುವ ವಸ್ತುಗಳು ನಿಮ್ಮ ದಿನದ ಮನಸ್ಥಿತಿ ಮತ್ತು ಫಲಿತಾಂಶಗಳ ಮೇಲೆ ಪರಿಣಾಮ ಬೀರುತ್ತವೆ. ನೆರಳು, ಒಡೆದ ಕನ್ನಡಿ, ಕೊಳಕು ಪಾತ್ರೆ ಅಥವಾ ಮುರಿದ ದೇವತಾ ವಿಗ್ರಹಗಳನ್ನು
ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ರೈಲುಗಳಲ್ಲಿ ಅಕ್ರಮ ವಲಸಿಗರ ಸಂಚಾರ ರಾಷ್ಟ್ರೀಯ ಭದ್ರತೆಗೆ ಅಪಾಯ ಎಂದು ಕರ್ನಾಟಕ ವಿಧಾನ ಪರಿಷತ್ನ ಛಲವಾದಿ ನಾರಾಯಣಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ನಕಲಿ ದಾಖಲೆಗಳ ಬಳಕೆಯನ್ನು ತಡೆಯ
Shreyanka Patil Records: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಶ್ರೇಯಾಂಕಾ ಪಾಟೀಲ್ ಈವರೆಗೆ 18 ಪಂದ್ಯಗಳನ್ನಾಡಿದ್ದಾರೆ. ಈ ಹದಿನೆಂಟು ಪಂದ್ಯಗಳಲ್ಲಿ 317 ಎಸೆತಗಳನ್ನು ಎಸೆದಿರುವ ಶ್ರೇಯಾಂಕಾ ಒಟ್ಟು 27 ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಮೂರು ಬಾ
ಆಸ್ಕರ್ ವಿಜೇತ ಎಆರ್ ರೆಹಮಾನ್ ಅವರು ಬಾಲಿವುಡ್ನಲ್ಲಿ ಧರ್ಮದ ಕಾರಣಕ್ಕೆ ತಮಗೆ ಆಫರ್ಗಳು ಸಿಗುತ್ತಿಲ್ಲ ಎಂದು ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ. ಕಳೆದ ಎಂಟು ವರ್ಷಗಳಿಂದ ಹಿಂದಿ ಚಿತ್ರರಂಗದಿಂದ ಅವಕಾಶಗಳು ಬಂ
ಪ್ರತಿ ಮನೆಯಲ್ಲೂ ಬೀರು ಇರುವುದು ಸಾಮಾನ್ಯ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಬೀರುವಿನಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ಆರ್ಥಿಕ ನಷ್ಟ ಮತ್ತು ನಕಾರಾತ್ಮಕ ಶಕ್ತಿ ಹೆಚ್ಚಾಗಬಹುದು. ಸುಗಂಧ ದ್ರವ್ಯಗಳು, ಕನ್ನಡಿ, ಹರಿದ
ನಗರದ ಮಹದೇವಪುರದ ಬಳಗೆರೆ ರಸ್ತೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚದಿರುವುದನ್ನು ಖಂಡಿಸಿ ಐಟಿ–ಬಿಟಿ ಉದ್ಯೋಗಿಗಳು ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದ್ದಾರೆ. ಹಾಳಾಗಿರುವ ರಸ್ತೆಗಳಿಂದ ನಿತ್ಯ ಸಂಚಾರಕ್ಕೆ ತೊಂದರೆ ಉಂಟಾ
ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿಯ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ಬಯಲಾಗಿದೆ. ಐಸಿಎಫ್ಆರ್ಇ ನಡೆಸಿದ ಪರೀಕ್ಷೆಯಲ್ಲಿ 7 ಅಭ್ಯರ್ಥಿಗಳು ಬೇರೆಯವರಿಂದ ಪರೀಕ್ಷೆ ಬರೆಸಿರುವುದು ದಾಖಲ
ನಟ ಝೈದ್ ಖಾನ್ ಅವರ 'ಕಲ್ಟ್' ಸಿನಿಮಾ ಜನವರಿ 23ಕ್ಕೆ ಬಿಡುಗಡೆ ಆಗಲಿದೆ. ಟ್ರೇಲರ್ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿರುವ ಝೈದ್ ಖಾನ್ಗೆ ಹರಾಮ್ ವಿಷಯದ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ನಟ, 'ಸತ್ತ ಮೇಲೆ ದ
Bangladesh Cricket: ಭಾರತದಲ್ಲಿ ಟಿ20 ವಿಶ್ವಕಪ್ ಪಂದ್ಯವಾಡಲು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಹಿಂದೇಟು ಹಾಕಿದೆ. ಬಾಂಗ್ಲಾದೇಶ್ ಆಟಗಾರರ ಸುರಕ್ಷತೆಯನ್ನು ಮುಂದಿಟ್ಟುಕೊಂಡು ಬಿಸಿಬಿ ಪಂದ್ಯಗಳ ಸ್ಥಳಾಂತರಕ್ಕೆ ಐಸಿಸಿಗೆ ಮನವಿ ಮಾಡಿದೆ
India's First Vande Bharat Sleeper Train launch: ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಈ ರೈಲು ಹೌರಾ ಮತ್ತು ಗುವಾಹಟಿ ನಡುವೆ ಸಂಚರಿಸಲಿದ್ದು, ರಾತ್ರಿ ಪ್ರಯಾಣದ ವಿಶಿಷ್ಟ ಅನುಭ
ಹಿಂದೂ ಸಂಪ್ರದಾಯದಲ್ಲಿ ದೇವರಿಗೆ ಹಣ್ಣುಗಳನ್ನು ಅರ್ಪಿಸುವುದು ಸಾಮಾನ್ಯ. ಆದರೆ, ಯಾವ ಹಣ್ಣನ್ನು ಅರ್ಪಿಸಿದರೆ ಏನು ಫಲ ಸಿಗುತ್ತದೆ ಎಂಬುದು ಹಲವರಿಗೆ ತಿಳಿದಿಲ್ಲ. ಬಾಳೆಹಣ್ಣು ಸ್ಥಗಿತಗೊಂಡ ಕೆಲಸಗಳನ್ನು ಪೂರ್ಣಗೊಳಿಸಿದರೆ,
ಬೆಂಗಳೂರು ಮೆಟ್ರೋ ದರ ಏರಿಕೆ ಮತ್ತೊಮ್ಮೆ ವಿವಾದದ ಸುಳಿಯಲ್ಲಿದೆ. ಬಿಎಂಆರ್ಸಿಎಲ್ ಪ್ರತಿ ವರ್ಷ ಫೆಬ್ರವರಿಯಲ್ಲಿ ಶೇ 5 ಸ್ವಯಂಚಾಲಿತ ದರ ಏರಿಕೆಗೆ ಸಿದ್ಧತೆ ನಡೆಸಿದೆ. ಇದನ್ನು ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಮತ್ತ
ಆಪ್ಟಿಕಲ್ ಇಲ್ಯೂಷನ್ ಹಾಗೂ ಬ್ರೈನ್ ಟೀಸರ್ ಇಂತಹ ಒಗಟಿನ ಚಿತ್ರಗಳನ್ನು ಬಿಡಿಸುವುದೆಂದರೆ ಕೆಲವರಿಗೆ ಇಷ್ಟ. ಇದು ಮೆದುಳಿಗೆ ವ್ಯಾಯಾಮ ನೀಡುವುದಲ್ಲದೇ ಮನಸ್ಸನ್ನು ರಿಫ್ರೆಶ್ ಆಗಿಸುತ್ತದೆ. ಇದೀಗ ವೈರಲ್ ಆಗಿರುವ ಭ್ರಮೆಯ ಚ
ಝೈದ್ ಖಾನ್ ಅವರ ‘ಕಲ್ಟ್’ ಸಿನಿಮಾ ಜನವರಿ 23ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಸಿನಿಮದ ಫ್ಲೆಕ್ಸ್ ವಿವಾದ ಸಾಕಷ್ಟು ಜೋರಾಗಿ ಚರ್ಚೆ ಆಗಿತ್ತು. ಈ ವಿಷಯದಲ್ಲಿ ಝೈದ್ ಖಾನ್ ಮಾತನಾಡಿದ್ದಾ
ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆಯೇ ಕಿಡಿಗೇಡಿಗಳು ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲು ಮುಂದಾಗುತ್ತಿದ್ದಾರೆ. ಇನ್ನು ಕೆಲವರು ಸಮಾಜಿಕ ಜಾತಣದಲ್ಲ
ಕೋವಿಡ್ ನ ಸರದಿ ಮುಗಿಯಿತು ಎಂದು ಜನ ನಿರಾಳವಾಗುವ ಹೊತ್ತಲ್ಲಿ ಗುಯಿಲಿನ್ ಬಾರ್ ಸಿಂಡ್ರೋಮ್ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೊಂದು ಗಂಭೀರವಾದ ನರಮಂಡಲದ ಸಮಸ್ಯೆಯಾಗಿದ್ದು ಕ್ಯಾಂಪೈಲೋಬ್ಯಾಕ್ಟರ್ ಜೆಜುನಿ (Campylobacter jejuni) ಎ
ಬಿಗ್ ಬಾಸ್ ಮಾಜಿ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್, ಗಿಲ್ಲಿ ಅವರ ಜನಪ್ರಿಯತೆಯನ್ನು ಹಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಗಿಲ್ಲಿ ಹೆಸರಿನಲ್ಲಿ ಜಾತಿ, ಪ್ರಾದೇಶಿಕತೆ, ರಾಜಕೀಯ ಮತ್ತು ಸಿನಿಮಾ ಮಾ
Women's Premier League 2026 Points Table: ವುಮೆನ್ಸ್ ಪ್ರೀಮಿಯರ್ ಲೀಗ್ನ ನಾಲ್ಕನೇ ಸೀಸನ್ನಲ್ಲಿ ಒಟ್ಟು 5 ತಂಡಗಳು ಕಣಕ್ಕಿಳಿಯುತ್ತಿವೆ. ಈ ಐದು ತಂಡಗಳಲ್ಲಿ ಈವರೆಗೆ ಅತ್ಯುತ್ತಮ ಪ್ರದರ್ಶನ ನೀಡಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಈ ಭರ್
ಲಕ್ಕುಂಡಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ ಸಿಕ್ಕಿದ ಹಿನ್ನೆಲೆಯಲ್ಲಿ, ಗದಗ ಜಿಲ್ಲಾಡಳಿತವು ಉತ್ಖನನ ನಡೆಯುತ್ತಿರುವ ಪ್ರದೇಶವನ್ನು ನಿರ್ಬಂಧಿತ ವಲಯ ಎಂದು ಘೋಷಿಸಿದೆ. ವೀರಭದ್ರೇಶ್ವರ ದೇವಸ್ಥಾನದ ಎದುರಿನ ಉತ್ಖನನ ಸ್ಥಳ
Bigg Boss Pre Finale: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಇಂದು ಫಿನಾಲೆ ನಡೆಯಬೇಕಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಪ್ರೀ ಫಿನಾಲೆ ಬಗ್ಗೆ ಕಲರ್ಸ್ ಕನ್ನಡ ಮಾಹಿತಿ ನೀಡಿದೆ. ಇಂದು ಪ್ರೀ ಫಿನಾಲೆ ನಡೆಯಲಿದೆ. ಆ
IND vs NZ: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಿಂದ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಹೊರಬಿದ್ದಿದ್ದಾರೆ. ಹೀಗೆ ಹೊರಗುಳಿದ ತಿಲಕ್ ವರ್ಮಾ ಬದಲಿಗೆ ಶ್ರೇಯಸ್ ಅಯ್ಯರ್ ಆಯ್ಕೆಯಾದರೆ, ವಾಷಿಂಗ್ಟನ್ ಸುಂದರ್ ಅವರ ಬದಲಿಯಾಗಿ
ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ, ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಸಂಬಂಧ ಸಭೆ ನಡೆಸಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೈತ್ರಿಯನ್ನು ಬೆಂಬಲಿಸಿದ್ದಾರೆ. ಮಹಾರಾಷ
ಕಿಚ್ಚ ಸುದೀಪ್ ಅವರು ಅದ್ಭುತ ಕ್ಯಾಚ್ ಹಿಡಿದು ಅಚ್ಚರಿ ಮೂಡಿಸಿದ್ದಾರೆ. ವಯಸ್ಸು 50 ದಾಟಿದ್ದರೂ ಆಟದಲ್ಲಿ ಅವರಿಗೆ ಇದು ಅಡ್ಡಿ ಆಗುತ್ತಿಲ್ಲ. ಸುದೀಪ್ ಅವರು ಸಿಸಿಎಲ್ನಲ್ಲಿ ಕರ್ನಾಟಕ ಬುಲ್ಡೋಜರ್ ತಂಡದಲ್ಲಿ ಇದ್ದಾರೆ. ಅವರು
ಸಂಕ್ರಾಂತಿ ಹಬ್ಬ ಮುಗಿದಿದೆ. ಕಾಂಗ್ರೆಸ್ನಲ್ಲಿ ಭುಗಿಲೆದ್ದಿರುವ ಕ್ರಾಂತಿ ಮಾತ್ರ ಮುಗಿಯುತ್ತಿಲ್ಲ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರಿಯುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಆದರೆ, ಡಿಸಿಎಂ
Royal Challengers Bengaluru Women vs Gujarat Giants Women: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಗುಜರಾತ್ ಜೈಂಟ್ಸ್ 18.5 ಓವರ್ಗಳಲ್ಲಿ 150 ರನ್ಗಳಿಸಿ ಆಲೌಟ್ ಆ
ನಟಿ ರಚಿತಾ ರಾಮ್ ಅಭಿಮಾನಿಗಳಿಗೆ ಡಬಲ್ ಸಂಭ್ರಮ! ಜನವರಿ 23ರಂದು ಅವರ ಎರಡು ಬಹುನಿರೀಕ್ಷಿತ ಚಿತ್ರಗಳಾದ ‘ಕಲ್ಟ್’ ಮತ್ತು ‘ಲ್ಯಾಂಡ್ಲಾರ್ಡ್’ ತೆರೆಗೆ ಅಪ್ಪಳಿಸುತ್ತಿವೆ. ‘ಕಲ್ಟ್’ ಚಿತ್ರದಲ್ಲಿ ರಗಡ್ ಪಾತ್ರದಲ್ಲಿ ಕಾಣಿಸಿಕೊ
Steve Smith Century Records: ಬಿಗ್ ಬ್ಯಾಷ್ ಲೀಗ್ನ 37ನೇ ಪಂದ್ಯದಲ್ಲಿ ಇಬ್ಬರು ಅನುಭವಿ ದಾಂಡಿಗರು ಶತಕ ಸಿಡಿಸಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಡೇವಿಡ್ ವಾರ್ನರ್ ಶತಕ ಬಾರಿಸಿದರೆ, ದ್ವಿತೀಯ ಇನಿಂಗ್ಸ್ ನಲ್ಲಿ ಸ್ಟೀವ್ ಸ್ಮಿತ್ ಸೆಂ
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು, ಕನಿಷ್ಠ 15C ತಾಪಮಾನ ದಾಖಲಾಗಿದೆ. ಮಕ್ಕಳಿಂದ ವೃದ್ಧರವರ
ಹಾಸನದ ಸಕಲೇಶಪುರದಲ್ಲಿ ಮಹಿಳೆಯನ್ನು ಬಲಿತೆಗೆದುಕೊಂಡಿದ್ದ ಪುಂಡಾನೆಯನ್ನು ಅರಣ್ಯ ಇಲಾಖೆ ನಾಲ್ಕು ಗಂಟೆಗಳ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಜನವರಿ 13 ರಂದು
ಈ ಅಮಾವಾಸ್ಯೆಯನ್ನು ಮಾಘ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ. ಇದು ಪೂರ್ವಿಕರ ಸ್ಮರಣೆಗೆ ಮತ್ತು ಅವರ ಆಶೀರ್ವಾದ ಪಡೆಯಲು ಬಹಳ ಪ್ರಶಸ್ತವಾದ ದಿನವಾಗಿದೆ. ಮೌನಿ ಅಮಾವಾಸ್ಯೆಯಂದು ಪೂರ್ವಿಕರು ನಮ್ಮ ಸುತ್ತಲೂ ಇರುತ್ತಾರೆಂದು ನಂ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 17 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರದ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯ ಈ ದಿನ ಮೂಲಾ
ಭೀಮಣ್ಣ ಖಂಡ್ರೆ ನಿಧನ: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ವಯೋಸಹಜ ಅನಾರೋಗ್ಯದಿಂದ ಬೀದರ್ನಲ್ಲಿ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷರಾಗಿದ್ದ ಇವರು, ಸಚಿವರಾಗಿ
ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಸಮೀಪಿಸಿದೆ. ಈ ಬಾರಿ ಯಾರು ಕಿರೀಟ ಮುಡಿಗೇರಿಸಿಕೊಳ್ಳುತ್ತಾರೆ ಎಂಬ ಕುತೂಹಲ ಮೂಡಿದೆ. ಗಿಲ್ಲಿ ನಟ, ಕಾವ್ಯಾ ಶೈವ ಸೇರಿದಂತೆ ಹಲವು ಸ್ಪರ್ಧಿಗಳು ಫಿನಾಲೆ ಓಟದಲ್ಲಿದ್ದಾರೆ. ಈ ಲೇಖನದಲ್ಲಿ ಬಿಗ
ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 17ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ
ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 17ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ
ಇಂದಿನ ರಾಶಿ ಭವಿಷ್ಯ: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ಚತುರ್ದಶೀ ತಿಥಿ ಶನಿವಾರ ಬೇಸರ ಪ್ರಯಾಣ, ನಿರುದ್ಯೋಗ ಚಿಂತೆ, ಅಸಹಿಷ್ಣುತೆ, ವ್ಯಾಪಾರ ವರ್ಧನೆ, ಗೌರವ, ಆರ್ಥಿಕ ಸಮಸ್ಯೆ ಇವೆಲ್ಲಾ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 17ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ
Inspiring story of Rimjhim Saikia, the MD of Tatvik Ayurveda and Wellness Pvt Ltd: ರಿಮ್ಜಿಮ್ ಸೈಕಿಯಾ ಪ್ರಸ್ತುತ ತಾತ್ವಿಕ Tatvik Ayurveda and Wellness Pvt Ltd ನ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದಾರೆ. ಅವರು ವೃತ್ತಿಪರ ಕಾರ್ಪೊರೇಟ್ ಪರಿಸರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರ
ತಮಿಳುನಾಡಿನಾದ್ಯಂತ ಸರ್ಕಾರ ಮತ್ತು ಸಾರ್ವಜನಿಕರು ಜಲ್ಲಿಕಟ್ಟು, ಮಂಜು ವಿರಾಟು ಮತ್ತು ಹೋರಿ ಓಟದ ಸ್ಪರ್ಧೆಗಳನ್ನು ಆಯೋಜಿಸುತ್ತಾರೆ. ಇಂದು ವೆಲ್ಲೂರಿನಲ್ಲಿ ಹೋರಿ ಓಟ ಸ್ಪರ್ಧೆಯನ್ನು ನಡೆಸಲಾಯಿತು. ಇದರಲ್ಲಿ 200ಕ್ಕೂ ಹೆಚ್ಚು
ಸಂಕ್ರಾಂತಿಗೆ ಸೂರ್ಯ ಪಥ ಬದಲಾಗಿದೆ. ಹಾಗೆಯೇ ಕರ್ನಾಟಕ ಕಾಂಗ್ರೆಸ್ನೊಳಗೂ ನಾಯಕತ್ವ ಬದಲಾವಣೆಯ ಚರ್ಚೆ ಗರಿಗೆದರಿದೆ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರೆಯೋ ಎಲ್ಲ ಲಕ್ಷಣಗಳು ಗೋಚರಿಸ್ತಿವೆ. ಯಾಕ
ಗಿಲ್ಲಿ ನಟ ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಬಹಳ ದೊಡ್ಡದು. ಎಷ್ಟರಮಟ್ಟಿಗೆ ಎಂದರೆ ಗಿಲ್ಲಿ ಅವರ ಭಾವಚಿತ್ರವನ್ನು ಅನೇಕರು ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಗಿಲ್ಲಿ ನಟ ಅವರೇ ಫಿನಾಲೆಯಲ್ಲಿ ಟ್ರೋಫಿ ಗೆಲ್ಲುತ್ತಾರೆ ಎಂಬುದು
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುವ ವೀಡಿಯೊಗಳು ಕೆಲವೊಮ್ಮೆ ಆಘಾತಕಾರಿಯಾಗಿರುತ್ತವೆ. ಇದೀಗ ಆಘಾತಕಾರಿ ವೀಡಿಯೊವೊಂದು ಕಾಣಿಸಿಕೊಂಡಿದ್ದು, ಇದರಲ್ಲಿ ಒಬ್ಬ ವೃದ್ಧ ವ್ಯಕ್ತಿ 6 ಅಡಿ ಉದ್ದದ ವಿಷಪೂರಿತ ಹಾವಿನೊಂದಿಗೆ ಹುಡುಗಾಟ
Students Elections: ರಾಜ್ಯದಲ್ಲಿ ಬ್ಯಾನ್ ಆಗಿದ್ದ ಕಾಲೇಜು ಎಲೆಕ್ಷನ್ ಮತ್ತೆ ಶುರುವಾಗವ ಲಕ್ಷಣಗಳು ಕಂಡು ಬರ್ತಿದೆ.. ಸ್ಟೂಡೆಂಟ್ ಲೀಡರ್ ಹುಟ್ಟು ಹಾಕುಲು ಸರ್ಕಾರ ಮುಂದಾಗಿದೆ. ಈ ವರ್ಷದಿಂದ ಮತ್ತೆ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಎಲ
Radha Yadav Maiden WPL fifty: ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 183 ರನ್ ಗಳಿಸಿದೆ. ಆರಂಭಿಕ ಆಘಾತದ ನಂತರ, ರಾಧಾ ಯಾದವ್ ಅವರ ಚೊಚ್ಚಲ WPL ಅರ್ಧಶತಕ (66 ರನ್) ಮತ್ತು ರಿಚಾ ಘೋಷ
ಕೆಜಿಎಫ್ನಲ್ಲಿ ಬೃಹತ್ ಕಲಬೆರಕೆ ಹಾಲು ದಂಧೆ ಭೇದಿಸಿದ್ದು, ಪಾಮ್ ಆಯಿಲ್ ಮತ್ತು ಹಾಲಿನ ಪುಡಿ ಬಳಸಿ ನಂದಿನಿ ಸೇರಿದಂತೆ ಹಲವು ಬ್ರ್ಯಾಂಡ್ ಕಂಪನಿಗಳ ನಕಲಿ ಹಾಲು ತಯಾರಿಸುತ್ತಿದ್ದ 8 ಮಂದಿ ಆಂಧ್ರ ಮೂಲದವರನ್ನು ಪೊಲೀಸರು ಬಂಧಿ
Learn to control expense using this 50-30-20 rule: ಹಣಕಾಸು ಕೈಲಿ ನಿಲ್ಲದೇ ಇರುವ ಸಮಸ್ಯೆಯು ಶೇ. 50ಕ್ಕಿಂತಲೂ ಹೆಚ್ಚಿನ ಜನರನ್ನು ಕಾಡುತ್ತಿದೆ. ಸರಿಯಾದ ಪ್ಲಾನಿಂಗ್ ಇಲ್ಲದೇ ಜೀವನ ನಡೆಸುವುದರ ಫಲ ಇದು. ನಿಮ್ಮ ಆದಾಯದಲ್ಲಿ ಯಾವುದಕ್ಕೆ ಎಷ್ಟು ಮಿತಿಯಲ್ಲಿ ಖ
ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 17-18ರಂದು ಪಶ್ಚಿಮ ಬಂಗಾಳ, ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಹೌರಾ ಮತ್ತು ಗುವಾಹಟಿ ನಡುವಿನ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಚುನಾವಣೆ ನಡೆ
ಎಲ್ಲರ ಕುತೂಹಲ ಕೆರಳಿಸಿದ್ದ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ 25 ವರ್ಷಗಳ ತಮ್ಮ ಅಧಿಪತ್ಯವನ್ನು ಕಳೆದುಕೊಂಡಿದ್ದಾರೆ. ಈ ಬಾರಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಮೇಯರ್ ಸ್ಥಾನ ಸಿಗಲಿದೆ
Team India T20 Squad: ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಟಿ20 ಸರಣಿಗೆ ಟೀಂ ಇಂಡಿಯಾ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಗಾಯದ ಕಾರಣ ವಾಷಿಂಗ್ಟನ್ ಸುಂದರ್ ಮತ್ತು ತಿಲಕ್ ವರ್ಮಾ ತಂಡದಿಂದ ಹೊರಗುಳಿದಿದ್ದಾರೆ. ಇವರ ಬದಲಿಗೆ ಅ
ಯಾದಗಿರಿ ಮೈಲಾಪುರದ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಕುರಿಮರಿಗಳನ್ನು ಪಲ್ಲಕ್ಕಿಗೆ ಎಸೆಯುವ ಸಂಪ್ರದಾಯ ನಿಷೇಧಿಸಲಾಗಿದೆ. ಹೀಗಿದ್ದರು ಕೆಲ ಭಕ್ತರು ತಂದಿದ್ದ 778 ಕುರಿಮರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸದ್
ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಹೊರರಾಜ್ಯದವರಿಗೆ ಪೇಯಿಂಗ್ ಗೆಸ್ಟ್(ಪಿ.ಜಿ)ಗಳೇ ಆಶ್ರಯ ತಾಣ. ಆದರೆ ಪಿಜಿಗಳಲ್ಲಿ ದುಡ್ಡಿನ ಆಸೆಗೆ ಶುಚಿತ್ವ ಸೇರಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನ ಅನುಸರಿಸದೇ ಕಳ್ಳಾಟ ನಡೆಸು
ಒತ್ತಡವನ್ನು ಹಗುರವಾಗಿ ತೆಗೆದುಕೊಳ್ಳುವವರಲ್ಲಿ ನೀವು ಒಬ್ಬರೇ? ಒತ್ತಡದಿಂದ ಏನೂ ಆಗಲ್ಲ ಎಂದು ಅಂದುಕೊಂಡಿದ್ದೀರಾ? ಹಾಗಿದ್ದಲ್ಲಿ, ತಪ್ಪದೆ ಈ ಸ್ಟೋರಿ ಓದಿ. ಒತ್ತಡಕ್ಕೆ ನಿರಂತರವಾಗಿ ಒಡ್ಡಿಕೊಳ್ಳುವುದರಿಂದ ನಮ್ಮ ದೇಹದಲ್ಲಿ
Babar Azam Humiliated by Steve Smith in BBL: ಇತ್ತೀಚೆಗೆ ಬಿಬಿಎಲ್ನಲ್ಲಿ ಮೊಹಮ್ಮದ್ ರಿಜ್ವಾನ್ ಬಳಿಕ, ಇದೀಗ ಪಾಕ್ ಮಾಜಿ ನಾಯಕ ಬಾಬರ್ ಅಜಮ್ ಸಾರ್ವಜನಿಕ ಮುಜುಗರಕ್ಕೆ ಒಳಗಾಗಿದ್ದಾರೆ. ಸಿಡ್ನಿ ಸಿಕ್ಸರ್ಸ್ ಮತ್ತು ಸಿಡ್ನಿ ಥಂಡರ್ ಪಂದ್ಯದಲ್ಲಿ ಸ್ಟೀವ
ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಗೆಲುವು ಸಾಧಿಸಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಮಹಾರಾಷ್ಟ್ರದ 29 ಪುರಸಭೆಗಳ ಚುನಾವಣೆಯಲ್ಲಿ ಮಹಾಯುತಿಯ ವಿಜಯಕ್ಕ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ತಲುಪಿರುವ ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ಅವರ ಹುಟ್ಟೂರಿನಲ್ಲಿ ಜನರು ದೊಡ್ಡ ದೊಡ್ಡ ಬ್ಯಾನರ್, ಕಟೌಟ್ ಹಾಕಿ ಸಂಭ್ರಮಿಸುತ್ತಿದ್ದಾರೆ
ಯಶಸ್ಸಿಗಾಗಿ ಏನು ಮಾಡಬೇಕು, ಜೀವನವನ್ನು ಹೇಗೆ ನಡೆಸಬೇಕು ಸೇರಿದಂತೆ ಜೀವನಕ್ಕೆ ಸಂಬಂಧಿಸಿ ಅನೇಕಾರು ವಿಷಯಗಳ ಬಗ್ಗೆ ಆಚಾರ್ಯ ಚಾಣಕ್ಯರು ತಿಳಿಸಿದ್ದಾರೆ. ಅದೇ ರೀತಿ ಅವರು ವಿಶೇಷವಾಗಿ ಯುವ ಜನರ ಈ ಕೆಲವೊಂದು ಅಭ್ಯಾಸಗಳು ಜೀವನಕ
ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ನಡೆದ ಹೃದಯ ಸ್ಪರ್ಶಿ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳೆಯನ್ನು ಇಷ್ಟಪಟ್ಟ ಸಹ-ಪ್ರಯಾಣಿಕಳಿಗೆ ಹುಡುಗಿಯೊಬ್ಬಳು ತನ್ನ ಬಳೆಯನ್ನೇ ನೀಡಿರುವ ಘಟನೆ ನಡೆದಿದೆ. ಮಹಿಳೆ ಈ ಸನ
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದನಿಧಿ ಪತ್ತೆ ಆಗಿದ್ದು, ಇದರ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಖನನ ಕಾರ್ಯ ಶುರುವಾಗಿದೆ. ಇಂದು (ಜನವರಿ 16) ಕೋಟೆ ವೀರಭದ್ರೇಶ್ವರ ದೇಗುಲದ ಮುಂದೆ ನಡೆದ ಮೊದಲ ದಿನದ ಉ

23 C