ಅಷ್ಟು ದೊಡ್ಡ ರಸ್ತೆಗಳಿದ್ದರೂ ಜನರು ಫುಟ್ಪಾತ್ನಲ್ಲಿ ಬೈಕ್ ಓಡಿಸುವ ಛಾಳಿ ಬಿಡುತ್ತಿಲ್ಲ. ವರ್ಷಕ್ಕೆ ಒಂದು ಬಾರಿ ಫುಟ್ಪಾತ್ ಮಾಡಿದರೂ ಕೂಡ ಕೆಲವೇ ತಿಂಗಳುಗಳಲ್ಲಿ ವಾಹನಗಳ ಓಡಾಟದಿಂದ ಹಾಳಾಗುತ್ತಿವೆ. ಫುಟ್ಪಾತ್ನಲ್ಲಿ
ಇಂದು ಅಂದರೆ ಫೆ.13 ಶುಕ್ರವಾರದಂದು ಬಂದಿದೆ. 13ನೇ ತಾರೀಕು ಶುಕ್ರವಾರ ಬಂದರೆ ಅನೇಕ ಪಾಶ್ಚಾತ್ಯ ದೇಶಗಳಲ್ಲಿ ಅಶುಭ ದಿನ ಎಂದು ಪರಿಗಣಿಸಲಾಗುತ್ತದೆ. ಈ ದಿನವನ್ನು ಸಾಕಷ್ಟು ಜನರು ಕೂಡ ಹೆದರುವುದುಂಟು. ಆದರೆ ಈ ನಂಬಿಕೆ ಹುಟ್ಟಿದ್ದು
ರಾಮ್ ಚರಣ್ ಮತ್ತು ಉಪಾಸನಾ ದಂಪತಿಗೆ ಇತ್ತೀಚೆಗೆ ಅವಳಿ ಮಕ್ಕಳು ಜನಿಸಿದ್ದು, ಅವರ ಹೆಸರುಗಳು ಚರ್ಚೆಯಲ್ಲಿದೆ. ಜ್ಯೋತಿಷಿ ಸಲಹೆಯಂತೆ ಮಗನಿಗೆ ಶಿವರಾಮ್ ಹಾಗೂ ಮಗಳಿಗೆ ಅನ್ವೀರಾ ದೇವಿ ಎಂದು ಹೆಸರಿಡಲಾಗಿದೆ. ಶಿವರಾಮ್ ಶಿವ-ರಾಮರ
Bangladesh Election Results: ಬಿಎನ್ಪಿ ಬಾಂಗ್ಲಾದೇಶ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದೆ, ಆದರೆ ಯಾವುದೇ ಮೆರವಣಿಗೆ ನಡೆಸದೆ ಶಾಂತಿಯುತವಾಗಿ ಆಚರಿಸಲು ನಿರ್ಧರಿಸಿದೆ. ಮಾಜಿ ಪ್ರಧಾನಿ ಖಲೀದಾ ಜಿಯಾ ಆತ್ಮಕ್ಕೆ ಶಾಂತಿ ಹಾಗೂ ರಾಷ್ಟ್
ಹೊಸಕೋಟೆಯ ಎಂ ಸತ್ಯವರ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತಕ್ಕೆ ಬೆಂಗಳೂರಿನ ವಿದ್ಯಾರ್ಥಿಗಳ ಲಾಂಗ್ ಡ್ರೈವ್ ಕಾರಣ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಅತಿ ವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾ
Bangladesh Election Results 2026: ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್ಪಿ ಪಕ್ಷ ಭರ್ಜರಿ ಜಯ ಸಾಧಿಸಿದೆ. ತಾರಿಕ್ ರೆಹಮಾನ್ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೇರಿದ್ದು, 35 ವರ್ಷಗಳ ಬಳಿಕ ಪುರುಷ ಪ್ರಧಾನಿಯೊಬ್ಬರು ಅಧಿಕಾರಕ್ಕೇರುವ
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ವದಂತಿಗಳು ಹರಿದಾಡುತ್ತಿದ್ದು, ಫೆಬ್ರವರಿ 26ರಂದು ಉದಯಪುರದಲ್ಲಿ ನಡೆಯಲಿದೆ ಎನ್ನಲಾಗಿದೆ. ಅವರ ವಿವಾಹದ ಸ್ಟ್ರೀಮಿಂಗ್ ಹಕ್ಕುಗಳಿಗಾಗಿ ಪ್ರಮುಖ ಒಟಿಟಿ ಕಂಪನಿಯು 60 ಕೋಟಿ ಬೃಹ
ಚಿತ್ರದುರ್ಗ ದುರಂತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆಯಂತೆ ಕರ್ನಾಟಕ ಸಾರಿಗೆ ಇಲಾಖೆ ಖಾಸಗಿ ಬಸ್ಗಳಿಗೆ ಹೊಸ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಿದೆ. ಫೆಬ್ರವರಿ 28ರೊಳಗೆ ಸ್ಲೀಪರ್ ಕೋಚ್ ಮತ್ತು ಅ
ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಗೌಡ ಅವರು ಸಾಕಷ್ಟು ಸುದ್ದಿಯಾದರು. ಇದಕ್ಕೆ ಕಾರಣ ಗಿಲ್ಲಿ-ಕಾವ್ಯಾ ಸಂಬಂಧ. ಇಬ್ಬರ ಮಧ್ಯೆ ಸಾಕಷ್ಟು ಬಾಂಧವ್ಯ ಇದೆ. ‘ದೊಡ್ಮನೆ ಹಬ್ಬ’ದಲ್ಲಿ ಇವರು ಒಟ್ಟಾಗಿ ಸಮಯ ಕಳೆದಿದ್ದಾರೆ. ಅವರ ವಿಡಿಯೋ ವೈರ
ಆಧುನಿಕ ಕಾಲದಲ್ಲಿಯೂ ಸಹ, ರೇಡಿಯೋ ಜ್ಞಾನ, ಮನರಂಜನೆ ಮತ್ತು ಪ್ರಚಲಿತ ಘಟನೆಗಳ ಮಾಹಿತಿಯನ್ನು ನೀಡುವ ಸಂವಹನ ಮಾಧ್ಯಮವಾಗಿ ಉಳಿದಿದೆ. ವಿಶ್ವಾಸಾರ್ಹ ಸುದ್ದಿಗಳನ್ನು ನೀಡುತ್ತಿದೆ, ಎಫ್ಎಂ ರೇಡಿಯೋ ಸ್ಟೇಷನ್ಗಳ ಮುಖಾಂತರ ಮನೋರ
ಮಹಾ ಕುಂಭಮೇಳದಲ್ಲಿ ಮುತ್ತಿನ ಹಾರ ಮಾರಿ ಪ್ರಸಿದ್ಧರಾದ ಮೊನಾಲಿಸಾ ಈಗ ನಟಿಯಾಗಿ ಮಿಂಚುತ್ತಿದ್ದಾರೆ. 'ದಿ ಡೈರಿ ಆಫ್ ಮಣಿಪುರ' ಅವರ ಮೊದಲ ಚಿತ್ರ. ಸಮಾಜಕ್ಕೆ ಮರಳಿಸುವ ಆಸೆಯಿಂದ, ಮೊದಲ ಚಿತ್ರದ ಸಂಭಾವನೆಯಲ್ಲಿ ಮಧ್ಯಪ್ರದೇಶದಲ್ಲ
ರೋಸ್ ಡೇ(Rose Day) ದಿನ ಗಂಡನಿಗೆ ಗುಲಾಬಿ ಕೊಟ್ಟ ಮಹಿಳೆ ವಿರುದ್ಧ ಎಫ್ಐಆರ್ ದಾಖಲಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕೇವಲ ಪತ್ನಿ ಮಾತ್ರವಲ್ಲ ಪತಿ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಅದಕ್ಕೊಂದು ಕಾರಣವಿದೆ. ಆಕೆ ಪತಿಗೆ
ಕಳೆದ ಎರಡು ದಿನಗಳಿಂದ ಅಂತೂ ಬೆಂಗಳೂರಿನ ವಾಯು ಗುಣಮಟ್ಟ ಸುಧಾರಿಸಿತು ಎಂದುಕೊಂಡರೆ, ಇಂದು ಮತ್ತೊಮ್ಮೆ ಯಥಾಸ್ಥಿತಿ ತಲುಪಿದೆ. ಬೆಂಗಳೂರಿನೊಂದಿಗೆ ಶಿವಮೊಗ್ಗದಲ್ಲಿಯೂ AQI ಹದಗೆಟ್ಟಿದ್ದು, ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ
ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ. ವಸತಿ ಶಿಕ್ಷಣ ಸಂಸ್ಥೆಗಳ ಎಂಜಿನಿಯರ್ ಎಚ್.ಎಂ. ಜನಾರ್ಧನ್ ಮತ್ತು PWD ಮುಖ್ಯ ಎಂಜಿನಿಯರ್ ಪುರುಷೋತ್ತಮ್ ಸೇರಿದಂತ
ಮಧ್ಯಪ್ರದೇಶದ ಸಾಗರದಲ್ಲಿ ಪ್ರಿನ್ಸ್ ನಾಪತ್ತೆ ಪ್ರಕರಣ ಸೆಪ್ಟಿಕ್ ಟ್ಯಾಂಕ್ನಲ್ಲಿ ತಲೆಬುರುಡೆ ಪತ್ತೆಯಾದಾಗ ತಿರುವು ಪಡೆದುಕೊಂಡಿತು. ಪ್ರೀತಿ, ಮದುವೆ, ದ್ರೋಹದ ಕರಾಳ ಸತ್ಯ ಬಹಿರಂಗವಾಯಿತು. ಅನೈತಿಕ ಸಂಬಂಧದ ಕಾರಣ ಪತ್ನಿ ತ
ಆ ಸಾವು ಹೇಗಾಯ್ತು ಎಂಬುದು ಯಾರಿಗೂ ತಿಳಿದಿರಲಿಲ್ಲ. ಮಧ್ಯರಾತ್ರಿ ಸಂಬಂಧಿಕರಿಗೆ ಕರೆ ಮಾಡಿದ ಮಹಿಳೆ, ತಾಯಿ ಹೃದಯಾಘಾತದಿಂದ ಸಾವನಪ್ಪಿದ್ದಾಗಿ ತಿಳಿಸಿದ್ದಳು. ತಾಯಿಯ ಕೊನೆಯ ಆಸೆ ಗಂಡನ ಗೋರಿ ಪಕ್ಕವೇ ಹೂಳಬೇಕೆಂಬುದಾಗಿತ್ತು. ಹ
Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಬೆಂಗಳೂರಿನಲ್ಲೂ ತಾಪಮಾನ ಸ್ವಲ್ಪ ಸುಧಾರಣೆ ಕಂಡಿದೆ. ಇಂದೂ ಸಹ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶುಷ್ಕ ವಾತಾವ
ಬಿಗ್ ಬಾಸ್ ಕನ್ನಡ 12ರ ನಂತರವೂ ಅಶ್ವಿನಿ ಗೌಡ ಮತ್ತು ಚೈತ್ರಾ ಕುಂದಾಪುರ ಕಿತ್ತಾಟ ಮುಂದುವರಿದಿದೆ. ದೊಡ್ಮನೆಯಲ್ಲಿ ಆದ ಪರಚು ಗಾಯಗಳ ಬಗ್ಗೆ ಅಶ್ವಿನಿ ಈಗ ಚೈತ್ರಾ ಮೇಲೆ ಉದ್ದೇಶಪೂರ್ವಕ ಆರೋಪ ಮಾಡಿದ್ದಾರೆ. ಇದಕ್ಕೆ ಚೈತ್ರಾ ಆಟವ
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲಿ 85% ದೃಷ್ಟಿ ಕಳೆದುಕೊಂಡಿದ್ದು, ಅವರ ಸಹೋದರಿ ಸುಪ್ರೀಂ ಕೋರ್ಟ್ನಲ್ಲಿ ಕಣ್ಣೀರಿಟ್ಟಿದ್ದಾರೆ. ಜೈಲಿನಲ್ಲಿ ಸರಿಯಾಗಿ ನಡೆಸಿಕೊಳ್ಳದ ಕಾರಣ ಅವರ ಆರೋಗ್ಯ ಹದಗೆಟ್ಟಿದೆ ಎಂ
ಈ ಅವಧಿಯಲ್ಲಿ ಕೆಲವು ರಾಶಿಗಳಿಗೆ ಸೂರ್ಯನ ಸಂಚಾರವು ಶುಭ ಫಲಗಳನ್ನು ತರಲಿದೆ, ಇನ್ನು ಕೆಲವು ರಾಶಿಗಳಿಗೆ ಮಿಶ್ರ ಅಥವಾ ಅಶುಭ ಫಲಗಳನ್ನು ನೀಡಲಿದೆ. ಮೇಷ, ವೃಷಭ, ಮಿಥುನ, ಕನ್ಯಾ, ಧನುಸ್ಸು ಮತ್ತು ಮಕರ ರಾಶಿಗಳಿಗೆ ಈ ಸಂಕ್ರಮಣವು ಆರ್
ಹೊಸಕೋಟೆ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ 7 ಮಂದಿ ಮೃತಪಟ್ಟಿದ್ದಾರೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಇರಬಹುದೆಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ಮೃತರ ಪೈಕಿ ಆರು ಮಂದಿ ಬೆಂಗಳ
ಇಂದು ಕುಂಭ ಸಂಕ್ರಮಣದ ವಿಶೇಷ ದಿನವಾಗಿದ್ದು, ಸೂರ್ಯ ಭಗವಾನ್ ಬೆಳಗಿನ ಜಾವ 4:14 ಕ್ಕೆ ಕುಂಭ ರಾಶಿಗೆ ಪ್ರವೇಶ ಮಾಡುತ್ತಾರೆ. ಇದು ಶನಿಯ ಮನೆ ಆದರೂ ಮೂಲ ತ್ರಿಕೋನದ ಮನೆಯಾಗಿದೆ. ಅಲ್ಲದೆ, ಇಂದಿನ ದಿನ ಸರ್ವತ್ರ ವಿಜಯದ ಏಕಾದಶಿಯಾಗಿದ್ದ
ಕರ್ನಾಟಕ ಸಸಚಿವ ಸಂಪುಟವು ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಆಧಾರ್ ಬದಲಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಅನುಮೋದನೆ ನೀಡಿದೆ. ಬೆಂಗಳೂರಿನ ರೇಸ್ ಕೋರ್ಸ್ ಕುಣಿಗಲ್ಗೆ ಸ್ಥಳಾಂತರ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶೂ,
Daily Horoscope 13 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಏಕಾದಶೀ ತಿಥಿ ಶುಕ್ರವಾರ ಶತ್ರು ಚಿಂತೆ, ನಿರ್ಮಾಣದ ಪ್ರಗತಿ, ಆರೋಗ್ಯ ಸುಧಾರಣೆ, ಮನೋರಂಜನೆ, ಭವಿಷ್ಯದ ಆತಂಕ, ಉದ್ಯಮಕ್ಕೆ ನೆರವು ಇವೆಲ್ಲ ಇ
Daily Numerology February 12: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 13ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
Daily Numerology February 12: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 13ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
Daily Numerology February 12: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 13ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದು
T20 World Cup 2026: 2026ರ ಟಿ20 ವಿಶ್ವಕಪ್ನ 18ನೇ ಪಂದ್ಯದಲ್ಲಿ ಭಾರತವು ನಮೀಬಿಯಾವನ್ನು 93 ರನ್ಗಳಿಂದ ಸೋಲಿಸಿ ಸತತ ಎರಡನೇ ಗೆಲುವು ದಾಖಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 209 ರನ್ ಗಳಿಸಿದರೆ, ನಮೀಬಿಯಾ 116 ರನ್ಗಳಿಗೆ ಆಲೌಟ್ ಆಯಿತು. ಇಶಾನ
ಬದಲಾಗುತ್ತಿರುವ ಜೀವನಶೈಲಿ, ಅಸ್ವಸ್ಥ ಆಹಾರ ಪದ್ಧತಿ ಮತ್ತು ದೈಹಿಕ ಚಟುವಟಿಕೆಗಳ ಕೊರತೆಯಿಂದ ಅನೇಕರಲ್ಲಿ ಕೊಲೆಸ್ಟ್ರಾಲ್ ಮಟ್ಟ ವೇಗವಾಗಿ ಹೆಚ್ಚುತ್ತಿದೆ. ಕೊಲೆಸ್ಟ್ರಾಲ್ ಒಂದು ರೀತಿಯ ಕೊಬ್ಬು. ಇದು ದೇಹಕ್ಕೆ ಅಗತ್ಯವಿದ್ದರ
ಕರ್ನಾಟಕದ ಭದ್ರಾ ಹುಲಿ ಅಭಯಾರಣ್ಯದಲ್ಲಿ ಅಕ್ಕಪಕ್ಕದಲ್ಲಿ ಕುಳಿತು ಕಪ್ಪು ಚಿರತೆ ಮತ್ತು ಚಿರತೆ ನೀರು ಕುಡಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಒಂದು ಕಪ್ಪು ಚಿರತೆ ಮತ್ತು ಒಂದು ಮಾಮೂಲಿ ಚಿರತೆ ಶಾಂತವಾಗಿ ಒಟ್ಟಿಗೆ ನೀರು ಕುಡ
Ishan Kishan: ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ, 24 ಎಸೆತಗಳಲ್ಲಿ 61 ರನ್ ಗಳಿಸುವ ಮೂಲಕ ಸಿಡಿಲಬ್ಬರದ ಇನ್ನಿಂಗ್ಸ್ ಆಡಿದರು. ಈ ಮೂಲಕ ಅವರು ಟಿ20 ವಿಶ್ವಕಪ್ನಲ್ಲಿ ಅರ್ಧಶತಕ ಗಳಿಸಿದ ಮ
ದೆಹಲಿಯ ಬವಾನಾದಲ್ಲಿ 17 ವರ್ಷದ ಬಾಲಕನನ್ನು ಇರಿದು ಕೊಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಬಾಲಾಪರಾಧಿಗಳು ಸೇರಿದಂತೆ 7 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ 16 ರಿಂದ 17 ವರ್ಷದೊಳಗಿನ ನಾಲ್ವರು ಅಪ್ರಾಪ್
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಇಂದು ಬಾಂಗ್ಲಾದೇಶದಲ್ಲಿ ನಡೆದ ಚುನಾವಣೆಯನ್ನು ರದ್ದುಗೊಳಿಸಲು ಒತ್ತಾಯಿಸಿದ್ದಾರೆ. ಇಂದು ಚುನಾವಣೆ ಮುಗಿದ ನಂತರ ತಮ್ಮ ಮೊದಲ ಹೇಳಿಕೆ ನೀಡಿರುವ ಅವರು, ಬಾಂಗ್ಲಾದೇಶದಲ್ಲಿ ಕಾನೂನು
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮೊದಲ ದಿನ ಅಂದರೆ ಮಾ.6 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡ
Khans of Bollywood: ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಆಮೀರ್ ಖಾನ್ ಅವರದ್ದೇ ಪಾರುಪತ್ಯ. ‘ದಿ ಥ್ರೀ ಖಾನ್ಸ್’ ಎಂದೇ ಅವರು ಖ್ಯಾತರು. ಆದರೆ ಸಮಯ ಬದಲಾಗುತ್ತಲೇ ಇರುತ್ತದೆ. ಇದೀಗ ಖಾನ್ಗಳ ಸ್ಥಾನವನ್ನು ಬೇರೆಯವರು ತುಂಬುವ ಸಮಯ ಸನಿಹ ಬಂ
RCB's IPL 2026 Home:2026ರ ಐಪಿಎಲ್ ಸೀಸನ್ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ತವರು ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಆರ್ಸಿಬಿ ಫ್ರಾಂಚೈಸಿ ಮತ್ತು ರಾಜ್ಯ ಸರ್ಕಾರದ ನಡುವಿನ ವಿವಾದ ಕೊ
ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಂಧನವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವನ್ನು ಸೂಚಿಸುತ
ಕಳೆದ ವರ್ಷ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಷನ್ನಲ್ಲಿ ನಡೆದ ಮಹಾ ಶಿವರಾತ್ರಿ ಉತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇದು
ತೆಲುಗಿನ ನಟ ಧರ್ಮ ಮಹೇಶ್ ಅವರು ಬೆಂಗಳೂರಿನ ಜನರಿಗೆ ಜೈಲೂಟ ತಿನಿಸುತ್ತಿದ್ದಾರೆ. ಇಷ್ಟು ದಿನ ಗುಂಟೂರು, ಹೈದರಾಬಾದ್ನಲ್ಲಿ ಈ ಕೆಲಸ ಮಾಡುತ್ತಿದ್ದ ಅವರೀಗ ಬೆಂಗಳೂರಿಗೆ ಕಾಲಿಟ್ಟಿದ್ದಾರೆ. ಹಾಗಾದರೆ ಏನಿದು ಜೈಲೂಟ? ಅದಕ್ಕೂ
Ishan Kishan: ನಮೀಬಿಯಾ ವಿರುದ್ಧದ 2026 ಟಿ20 ವಿಶ್ವಕಪ್ ಪಂದ್ಯದಲ್ಲಿ ಇಶಾನ್ ಕಿಶನ್ ಕೇವಲ 20 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚಿದರು. 254.17 ಸ್ಟ್ರೈಕ್ ರೇಟ್ನಲ್ಲಿ 61 ರನ್ (24 ಎಸೆತ) ಗಳಿಸಿದ ಕಿಶನ್, ಭಾರತದ ಪರ ಐದನೇ ವೇಗದ ಟಿ20 ವಿಶ್ವ
Valentine Day Color Code: ಪ್ರೇಮಿಗಳ ದಿನದಂದು ಪ್ರೀತಿಯನ್ನು ವ್ಯಕ್ತಪಡಿಸಲು ಹಲವು ಮಾರ್ಗಗಳಿವೆ, ಕೆಲವರು ದುಬಾರಿ ಗಿಫ್ಟ್ಗಳನ್ನು ಮೂಲಕ ಪ್ರೀತಿಯನ್ನು ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಪ್ರೇಮಿಗಳ ದಿನವನ್ನು ಸಂಭ್ರಮಿಸಲು ಕೆಂಪು ಬಣ್
Vishnuvardhan: ದಿವಂಗತ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ಸರ್ಕಾರವು 2025 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಮತ್ತು ಬಿ ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿತ
ಉತ್ತರ ಸುಡಾನ್ನ ನೈಲ್ ನದಿಯಲ್ಲಿ ಇಂದು ಹಡಗು ಮುಳುಗಿ 21 ಜನರು ಸಾವನ್ನಪ್ಪಿದ್ದಾರೆ. ಅಪಘಾತದ ನಂತರ 21 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರ ಹೆಸರುಗಳನ್ನು ಪಟ್ಟಿ ಮಾಡಲಾಗಿದೆ. ಕೆಲವು ಪ್ರಯಾಣಿಕರು ಇನ್ನೂ ಕಾಣೆಯಾಗಿದ್ದಾರೆ
Toxic movie: ‘ಟಾಕ್ಸಿಕ್’ ಸಿನಿಮಾದ ವಿತರಣೆ ಹಕ್ಕುಗಳ ಮಾರಾಟದಲ್ಲಿ ಸಿನಿಮಾದ ಸಹ ನಿರ್ಮಾಪಕ ಯಶ್ ಮತ್ತು ಮತ್ತೊಬ್ಬ ನಿರ್ಮಾಪಕ ಕೆವಿಎನ್ ಅವರು ತೊಡಗಿಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಆಂಧ್ರ ಮತ್ತು ತೆಲಂಗಾಣ ವಿತರಣೆ ಹಕ್ಕು ದಾ
ಕೆಲವೊಮ್ಮೆ ತಲೆಯ ಹಿಂಭಾಗದಲ್ಲಿ ಕಂಡುಬರುವ ನೋವು ಕುತ್ತಿಗೆಯವರೆಗೂ ವಿಸ್ತರಿಸುತ್ತದೆ. ಈ ರೀತಿ ಕಂಡುಬಂದಾಗ ನಿರ್ಲಕ್ಷ್ಯವಹಿಸಬೇಡಿ ಇದು ಕೆಲವು ಸಂದರ್ಭಗಳಲ್ಲಿ, ಅಧಿಕ ರಕ್ತದೊತ್ತಡದ ಲಕ್ಷಣವಾಗಿರಬಹುದು. ಹಾಗಾದರೆ ಅಧಿಕ ರಕ
ಮನೆಯ ಮುದ್ದಿನ ಸಾಕು ಪ್ರಾಣಿಗಳ ನಡುವಿನ ಒಡನಾಟದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಹಾಗೆಯೇ ಅನಿಸದೇ ಇರದು. ಸಾಕುನಾಯಿಯೊಂದು ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆಯುತ್ತ
ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ರನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾ
ಕರ್ನಾಟಕದ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಇಂದು ಲೋಕಾಯುಕ್ತ ಶಾಕ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೋಟಿಗಟ್ಟಲೆ ನಗದು, ಚಿನ್ನಾಭರಣ, ಸ್ಥಿರಾಸ್ತಿ ಪತ್ತೆಯಾಗಿದೆ. ಬೆಂಗಳೂರು, ದಾವಣಗೆರೆ, ಧಾರವಾಡದಲ್ಲಿ ನಡೆ
ಮನೋಜ್ ಬಾಜ್ಪಾಯಿ ನಟನೆಯ 'ಘುಸ್ಕೋರ್ ಪಂಡತ್' ಚಿತ್ರದ ಶೀರ್ಷಿಕೆಯು 'ಭ್ರಷ್ಟ ಅರ್ಚಕರು' ಎಂಬ ಅರ್ಥ ಕೊಡುತ್ತದೆ. ಇದು ವಿವಾದಕ್ಕೆ ಸಿಲುಕಿದೆ. ಅರ್ಚಕರ ವರ್ಗ ಮತ್ತು ಸರ್ವ ಬ್ರಾಹ್ಮಿಣ್ ಮಹಸಭಾ ಆಕ್ಷೇಪ ವ್ಯಕ್ತಪಡಿಸಿ ಕೋರ್ಟ್ ಮ
ಹರಿಯಾಣದ ಅಂಬಾಲದಲ್ಲಿ ಕುಡಿದ ಮತ್ತಿನಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರ ಕಾರು ಇ-ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 25 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮೊದಲು ಆಟೋಗೆ ಕಾರು ಡಿಕ್ಕಿ ಹೊಡೆದಾಗ ಆ ಮಹಿಳೆ ಕೆಳಗ
ICC T20 World Cup India vs Namibia in kannada Playing XI: 2026ರ ಟಿ20 ವಿಶ್ವಕಪ್ನಲ್ಲಿ ಹಾಲಿ ಚಾಂಪಿಯನ್ ಭಾರತ, ನಮೀಬಿಯಾವನ್ನು ಎದುರಿಸುತ್ತಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುವ ಈ ಪಂದ್ಯ ಭಾರತಕ್ಕೆ ಸೂಪರ್ 8 ಸ್ಥಾನ ಖಚಿತಪಡಿಸಿಕೊಳ್ಳಲು ನಿ
ಕೊಪ್ಪಳದಲ್ಲಿ ಮಹಾ ಶಿವರಾತ್ರಿ ಅಂಗವಾಗಿ ನಡೆದ ಹಣ್ಣು, ಜೇನು ಹಾಗೂ ಅಣಬೆ ಮೇಳದಲ್ಲಿ ಹಿಮಾಲಯದ ಯಾರ್ಸಗುಂಬಾ ಅಣಬೆ ಪ್ರಮುಖ ಆಕರ್ಷಣೆಯಾಗಿತ್ತು. ಪ್ರತಿ ಕೆ.ಜಿ.ಗೆ 15 ಲಕ್ಷ ಬೆಲೆ ಬಾಳುವ ಈ ದುಬಾರಿ ಅಣಬೆ ಕ್ಯಾನ್ಸರ್, ಮಧುಮೇಹ ಸೇರಿ
India vs Namibia, T20 world Cup 2026 Live Score Updates: 2026 ರ ಟಿ20 ವಿಶ್ವಕಪ್ನ 18 ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯಾ ಇಂದು ಮುಖಾಮುಖಿಯಾಗಿವೆ. ಗ್ರೂಪ್ ಎ ಯಲ್ಲಿರುವ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ಈ ಪಂದ್ಯದಲ್ಲಿ ನಮೀಬಿಯಾ ಮೊದಲು ಬೌಲಿಂಗ್ ಮ
Valentine’s Week 2026: ಫೆಬ್ರವರಿ 13 ರಂದು ಕಿಸ್ ಡೇ ಆಚರಿಸಲಾಗುತ್ತದೆ. ಇದು ದಂಪತಿಗಳು ಮತ್ತು ಪ್ರೇಮಿಗಳಿಗೆ ಬಹಳ ವಿಶೇಷವಾದ ದಿನ ಏಕೆಂದರೆ ಈ ದಿನದಂದು ಸಂಗಾತಿಗಳು ಪರಸ್ಪರ ಪ್ರೀತಿಯಿಂದ ಚುಂಬಿಸುವ ಮೂಲಕ ತಮ್ಮ ಭಾವನೆ, ಪ್ರೀತಿ, ಕಾಳಜಿಯನ್
Aruna Irani: ರವಿಚಂದ್ರನ್ ನಟಿಸಿರುವ ‘ಅಣ್ಣಯ್ಯ’ ಸಿನಿಮಾದ ನಟಿ ಅರುಣಾ ಇರಾನಿ ಬಾಲಿವುಡ್ನ ಬಲು ಜನಪ್ರಿಯ ನಟಿಯರಲ್ಲಿ ಒಬ್ಬರು. ಹಲವಾರು ಸಿನಿಮಾಗಳಲ್ಲಿ ನಾಯಕಿಯಾಗಿ, ಪೋಷಕ ನಟಿಯಾಗಿ ನಟಿಸಿರುವ ಅರುಣಾ ಇರಾನಿ ಅವರ ಖಾಸಗಿ ಜೀವನ ಬಹಳ
ಸಿಖ್ ಅಧಿಕಾರಿಯಾದ ಮೇಜರ್ ಹರ್ಚರಣ್ ಸಿಂಗ್ ಪಾಕಿಸ್ತಾನದ ಇತಿಹಾಸದಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೆ ಬಡ್ತಿ ಪಡೆದ ಮೊದಲ ಸಿಖ್ ಸೈನಿಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಮುಸ್ಲಿಂ ರಾಷ್ಟ್ರವಾದ ಪಾಕಿಸ್ತಾ
T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ನೇಪಾಳದ ವಿರುದ್ಧ ಇಟಲಿ ಅಚ್ಚರಿಯ 10 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯ ಇಟಲಿ ತಂಡಕ್ಕೆ ಟಿ20 ವಿಶ್ವಕಪ್ನಲ್ಲಿ ಚೊಚ್ಚಲ ಗೆಲುವಾಗಿದೆ. ನೇಪಾಳ 123
HAL ಅಧಿಸೂಚನೆಯು 151 ಅಗ್ನಿಶಾಮಕ ಸಿಬ್ಬಂದಿ ಮತ್ತು ಡಿಪ್ಲೊಮಾ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿರುವ HAL ಘಟಕಗಳಲ್ಲಿ ಉದ್ಯೋಗ ಅವಕಾಶವಿದ್ದು, 21,000-23,000 ರೂ. ವೇತನ ಲಭ್ಯ. 10ನೇ, 12ನೇ, ITI, ಡಿಪ್ಲೊಮಾ ವಿದ್ಯ
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇಬ್ಬರು ಸಹೋದರಿಯರು ಶಾಲೆಗೆ ಹೋಗಲು ಇಷ್ಟವಿಲ್ಲದೆ ಅಪಹರಣದ ಸುಳ್ಳು ಕಥೆ ಹೆಣೆದಿದ್ದಾರೆ. ಶಾಲೆಯಿಂದ ನಾಪತ್ತೆಯಾಗಿದ್ದ ಇವರು, ಅಪಹರಣಕಾರರ ಬಗ್ಗೆ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ್ದರು. ಸ
Rishab Shetty: ‘ಕಾಂತಾರ’ದಂಥಹಾ ಪೌರಾಣಿಕ ಹಿನ್ನೆಲೆಯುಳ್ಳ ಸಿನಿಮಾ ಮಾಡಿದ್ದ ರಿಷಬ್ ಶೆಟ್ಟಿ ಇದೀಗ ಮತ್ತೊಂದು ಪೌರಾಣಿಕ ಕತೆಯಲ್ಲಿಯೇ ನಾಯಕನಾಗಿ ನಟಿಸಲಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶುರುವಾಗುವ ಮುಂಚೆಯೇ ಘೋಷಣೆಯಾಗಿದ್
ಕಾಂಗ್ರೆಸ್ ಸಂಸದರು ಸ್ಪೀಕರ್ ಕೊಠಡಿಯೊಳಗೆ ನುಗ್ಗಿ, ಅವರನ್ನು ನಿಂದಿಸಿ, ಪ್ರಧಾನಿ ಮೋದಿಗೂ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದರು. ಬಿಜೆಪಿ ಸಚಿವರ ಆರೋಪಕ್ಕೆ ಪ್ರ
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಆಲ್ಫಾ ಕ್ಯಾಂಟೀನ್ನಲ್ಲಿ ಕಾಫಿ ಬಿಲ್ ಕೇಳಿದ್ದಕ್ಕೆ ಮೂವರು ಪೊಲೀಸ್ ಕಾನ್ಸ್ಟೆಬಲ್ಗಳು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಗರಾಜು, ಬಾಳಪ್ಪ, ಕುಮಾರ್ ಎಂಬ ಕಾನ್ಸ್ಟೆಬಲ್ಗ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಗಮನ ಸೆಳೆಯುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಯಕ್ಷಗಾನ ನೋಡಲು ವೇದಿಕೆಯತ್ತ ಬೆಕ್ಕೊಂದು ಬಂದಿದೆ. ರಂಗ ಸ್ಥಳಕ್ಕೆ ಬಂದ ಕಲಾವಿದರೊಬ್ಬರು ಈ ಬ
ಪ್ರೇಮಿಗಳ ದಿನಾಚರಣೆ ಸಮೀಪಿಸುತ್ತಿದ್ದಂತೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಗುಲಾಬಿ ರೈತರಲ್ಲಿ ಸಂತಸ ಮನೆಮಾಡಿದೆ. ಪ್ರೇಮಿಗಳ ದಿನದಂದು ಕೆಂಪು ಗುಲಾಬಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಬಂಪರ್ ಆ
ದೂರದರ್ಶನದ ಹಿರಿಯ ನಿರೂಪಕಿ, ಹಲವು ತಲೆಮಾರುಗಳ ಮೇಲೆ ಪ್ರಭಾವ ಬೀರಿದ್ದ ದೂರದರ್ಶನದ ಐಕಾನಿಕ್ ನ್ಯೂಸ್ ರೀಡರ್ ಸರಳ ಮಹೇಶ್ವರಿ ಇಂದು ನಿಧನರಾಗಿದ್ದಾರೆ. ಶಾಂತ ನಡವಳಿಕೆ, ಯಾವುದೇ ತಪ್ಪುಗಳಿಲ್ಲದ ಹಿಂದಿ ಉಚ್ಚಾರಣೆ ಮತ್ತು ಘನತೆ
ನಾರ್ದರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ (NCL) 270 ಸಹಾಯಕ ಫೋರ್ಮ್ಯಾನ್ (ಗ್ರೇಡ್-C) ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ತಾಂತ್ರಿಕ ಹಿನ್ನೆಲೆಯುಳ್ಳ ಯುವಕರಿಗೆ ಇದೊಂದು ಉತ್ತಮ ಸರ್ಕಾರಿ ಉದ್ಯೋಗಾವಕಾಶ. ವಿದ್ಯುತ್, ಯಾಂತ್ರಿಕ ಮ
Valentine’s Week 2026: ವ್ಯಾಲೆಂಟೈನ್ ಡೇ ಮುನ್ನಾ ದಿನ ಅಂದ್ರೆ ಫೆಬ್ರವರಿ 13 ರಂದು ಕಿಸ್ ಡೇಯನ್ನು ಆಚರಿಸಲಾಗುತ್ತದೆ. ಪ್ರೇಮಿಗಳ ವಾರದಲ್ಲಿ ಬರುವ ಕಿಸ್ ಡೇ ಪ್ರೇಮಪಕ್ಷಿಗಳಿಗೆ ಬಹಳ ವಿಶೇಷವಾದ ದಿನವಾಗಿದೆ. ಈ ದಿನದಂದು ಸಂಗಾತಿಗಳು ಸಿಹಿ
ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾಗಿ ಅರ್ಜಿದಾರರು ವಾದಿಸಿದ್ದರ
Saif Ali Khan: ಸೈಫ್ ಅಲಿ ಖಾನ್, ಬಾಲಿವುಡ್ನ ಖಾನ್ಗಳಷ್ಟು ಸ್ಟಾರ್ ಎನಿಸಿಕೊಳ್ಳದಿದ್ದರೂ ರಾಯಲ್ನೆಸ್ಗೆ ಏನೂ ಕಡಿಮೆ ಇಲ್ಲ. ಸಾವಿರಾರು ಕೋಟಿ ಮೌಲ್ಯದ ಅರಮನೆ, ಆಸ್ತಿಗಳು ಸಾಕಷ್ಟಿದೆ. ಇದೇ ಕಾರಣಕ್ಕೆ ಅವರು ತಮ್ಮ ನವಾಬಿ ಕುಟುಂಬ
T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಶ್ರೀಲಂಕಾ ತಂಡ ಓಮನ್ ವಿರುದ್ಧ 105 ರನ್ಗಳ ಅಂತರದ ಗೆಲುವು ದಾಖಲಿಸಿ, ಈ ಆವೃತ್ತಿಯ ಅತಿ ದೊಡ್ಡ ಗೆಲುವಿನ ದಾಖಲೆ ಮಾಡಿದೆ. ದಸುನ್ ಶನಕ ಅವರ ವೇಗದ ಅರ್ಧಶತಕ ಸೇರಿದಂತೆ ಮೂವರು ಆಟಗಾರರು ಅರ್ಧಶತಕ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಕರ್ನಾಟಕದ 6ನೇ ಗ್ಯಾರಂಟಿ, ಭೂಮಿ ಗ್ಯಾರಂಟಿ ಕುರಿತು ಮಾಹಿತಿ ನೀಡಿದ್ದಾರೆ. ದೀರ್ಘಕಾಲದಿಂದ ಬಾಕಿ ಉಳಿದಿರುವ ಸಾಮಾನ್ಯ ಜನರಿಗೆ ನಿವೇಶನ ಮತ್ತು ಭೂಮಿ ಹಕ್ಕುಗಳನ್ನು ಒದಗಿಸುವ
ಸುರತ್ಕಲ್ನ ಹಿಂದೂ ಯುವತಿ ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ, ಯುವತಿಯ ತಂದೆ ವಿಶ್ವನಾಥ್ ಲವ್ ಜಿಹಾದ್ ಆರೋಪ ಮಾಡಿದ್ದಾರೆ. SDPI ಸಂಘಟನೆಯ ಕೈವಾಡವಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾ
ಕೆನಡಾದಲ್ಲಿ ನಡೆದ ಕನ್ನಡಿಗ ಚಂದನ್ ಹತ್ಯೆ ಪ್ರಕರಣ ದೇಶಾದ್ಯಂತ ದುಃಖ ಮೂಡಿಸಿದೆ. ನೆಲಮಂಗಲದ ಚಂದನ್ ತಂದೆ ತಮ್ಮ ಮಗನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಕೆನಡಾಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಕೆನಡಾದ ಲೋಟಸ್ನಲ್ಲಿ ನಡೆದ
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ನಿರ್ಲಕ್ಷ್ಯದ ಚಾಲನೆಯಿಂದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ದುರ್ಮರಣಕ್ಕೀಡಾಗಿದ್ದರು. ಈ ಪ್ರಕರಣದಲ್ಲಿ ಜಾಹ್ನವಿ ಕುಟುಂಬಕ್ಕೆ 262 ಕೋಟಿ ರೂ. ದಾಖಲೆ ಮೊತ್ತದ ಪರಿಹಾರ ನೀಡಲಾ
ರಾಜ್ಯದ ಹಾಲಿ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದಿನ ಬಿಜೆಪಿಗಿಂತಲೂ ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆ ಹೆಚ್ಚಾಗಿದೆ ಎಂದು ಕರ್ನಾಟಕ ಗುತ್ತಿಗೆದಾರರ ಸಂಘ ಗಂಭೀರ ಆರೋಪ ಮಾಡಿದೆ. 37,000 ಕೋಟಿ ರೂ. ಬಾಕಿ ಬಿಲ್ ಪಾವತಿಯಾಗಿಲ್ಲ, ಮುಖ್
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್ ಪುರುಷೋತ್ತಮ್ ದಾಸ್ ಹೆಗಡೆ ಅವರ ಬೆಂಗಳೂರು ಮತ್ತು ಮೈಸೂರಿನ 11 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಈ ತನಿಖೆ ನಡೆ
Parvathy Thiruvothu Photos: ಪಾರ್ವತಿ ಮೆನನ್ ಎಂದಾಕ್ಷಣ ನೆನಪಿಗೆ ಬರೋದು ‘ಮಿಲನ’ ಸಿನಿಮಾದ ಮುದ್ದು ಮುಖ. ಆದರೆ, ಕಳೆದ 19-20 ವರ್ಷಗಳಲ್ಲಿ ಅವರು ಸಾಕಷ್ಟು ಬದಲಾಗುತ್ತಾ ಬಂದರು. ಈಗ ಅವರು ಹೊಸದೇ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಹೊಸ
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಮೂವರು ಹೊರಗುತ್ತಿಗೆ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ‘ಟಿವಿ9’ ವರದಿ ಪ್ರಸಾರವಾದ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡು
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡುವ ಸಾಧ್ಯತೆ ದಟ್ಟವಾಗಿದೆ. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಸಹಮತ ವ್ಯಕ್ತವಾಗಿದ್ದು, ಈ ನಿರ್ಧಾರದ ಬ
Rajamouli's favourite movie: ರಾಜಮೌಳಿ ಭಾರತದ ನಂಬರ್ 1 ಸಿನಿಮಾ ನಿರ್ದೇಶಕ. ಅವರ ಸಿನಿಮಾಗಳನ್ನು ನೋಡಿ ಇಂದು ಹಲವಾರು ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಆದರೆ ರಾಜಮೌಳಿಗೆ ಇಷ್ಟವಾದ ಸಿನಿಮಾಗಳು ಯಾವುವು? ಯಾವ ಸಿನಿಮಾಗಳನ್ನು ನೋಡಿ ಅವರು ಸಿನಿ
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಸವಣೂರು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಮಧ್ಯದಲ್ಲೇ ಕೆಟ್ಟು ನಿಂತಿದೆ. ಇಂಜಿನ್ ಸೀಜ್ ಆಗಿರುವುದರಿಂದ ಪ್ರಯಾಣಿಕರು ಪರದಾಡಬೇಕಾಯಿತು. ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಸಾರ್ವ
ನೆಲಮಂಗಲ ತಾಲೂಕಿನ ಕೆಂಗಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಆರೆಂಜ್ ತುಂಬಿದ ಲಾರಿಯೊಂದು ಪಲ್ಟಿಯಾಗಿದೆ. ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಈ ಲಾರಿಯ ಅಪಘಾತದಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಆರೆಂಜ್ ಹಣ್ಣುಗಳ
ಬೆಂಗಳೂರಿನಲ್ಲಿ ಬಿಡಿಎಯಿಂದ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ, ಬಿಡಿಎ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಆಯುಕ್ತರ ಆದೇಶವನ್ನು ಪ್ರಶ್ನಿಸಿ ಎಂಜಿ
ಖ್ಯಾತ ಗಾಯಕ ಉದಿತ್ ನಾರಾಯಣ್ ವಿರುದ್ಧ ಅವರ ಮೊದಲ ಪತ್ನಿ ರಂಜನಾ ಗಂಭೀರ ಆರೋಪ ಮಾಡಿದ್ದಾರೆ. ಉದಿತ್ ಹಾಗೂ ಅವರ ಸಹೋದರರು 1996ರಲ್ಲಿ ತನ್ನ ಒಪ್ಪಿಗೆ ಇಲ್ಲದೆ ಗರ್ಭಕೋಶ ತೆಗೆಸಿದ್ದಾರೆ ಎಂದು ರಂಜನಾ ಬಿಹಾರದ ಪೊಲೀಸ್ ಠಾಣೆಯಲ್ಲಿ ದೂ
ಡಾ. ಬಸವರಾಜ ಗುರೂಜಿ 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ವೃಷಭ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಕರ್ಮ ಸ್ಥಾನದಲ್ಲಿ ಸಂಭವಿಸುವ ಈ ಗ್ರಹಣವು ವೃತ್ತಿ, ಆಸ್ತಿ, ಕುಟುಂಬ ಮತ್ತು ಸಂಬಂಧಗಳ ಮೇಲೆ ಮಿಶ್ರ ಪರಿಣಾಮ ಬೀರಲಿದೆ. ಆರ
ರಾಹುಲ್ ಗಾಂಧಿಯವರ ಸದಸ್ಯತ್ವವನ್ನು ರದ್ದುಗೊಳಿಸುವ ಪ್ರಸ್ತಾವನೆಯನ್ನು ಮಂಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹಿಸಿದ್ದಾರೆ. ಬುಧವಾರ ರಾಹುಲ್ ಗಾಂಧಿಯವರ ಭಾಷಣವನ್ನು ಉಲ್ಲೇಖಿಸಿ, ಕಾಂಗ್ರೆಸ್ ಸಂಸದರು ಯಾವುದೇ ಸತ
ಬಿಜೆಪಿ ಶಾಸಕ ಭೈರತಿ ಬಸವರಾಜ್ಗೆ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಮತ್ತಷ್ಟು ಕಗ್ಗಂಟಾಗುವ ಎಲ್ಲ ಸಾಧ್ಯತೆ ಗೋಚರಿಸಿದೆ. ನಿರೀಕ್ಷಣಾ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್ನಲ್ಲೂ ವಜಾಗೊಂಡಿದ್ದು, ಬಂಧನ ಭೀತಿ ತೀವ್ರಗೊ
ಕರ್ನಾಟಕ ಮುಖ್ಯಮಂತ್ರಿ ಸ್ಥಾನ ಸಂಬಂಧ ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ನಡುವೆ ಮಹತ್ವದ ಚರ್ಚೆ ನಡೆದಿದೆ. ಸೋನಿಯಾ ಗಾಂಧಿ ಅವರ ಬೆಂಬಲ ಡಿಕೆಶಿಗಿರುವಾಗ, ರಾಹುಲ್ ಗಾಂಧಿ ಅವರ ಮನವೊಲಿಸುವುದು ಸವಾಲಾಗಿದೆ. ಮುಂಬರುವ 2028 ಮ
T20 World Cup 2026: ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ 29 ರನ್ಗಳ ಜಯ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಗುರುವಾರ (ಫೆ.12) ನಡೆಯಲಿರುವ ಈ ಪಂದ್ಯದಲ್ಲಿ
ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ದರ್ಗಾ ಸಮಿತಿಯ ಅರ್ಜಿಯನ್ನು ತಿರಸ್ಕರಿಸುವ ಮೂಲಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಈ ಮಹತ್ವದ ತೀರ್ಪಿನ

21 C