30 ವರ್ಷದ ಪ್ರಿಯಾ ಭಾರತಿ ಸೋಮವಾರ ಸೆಹಾನ್ ಗ್ರಾಮದಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅನಾರೋಗ್ಯದಿಂದಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮತ್ತು ತನ್ನ ಸಾವಿಗೆ
ನೀರು ಪ್ರತಿಯೊಬ್ಬ ಮನುಷ್ಯನಿಗೂ ಅಗತ್ಯ. ಇದು ಎಲ್ಲರಿಗೂ ತಿಳಿದಿರುವ ಸತ್ಯ. ದಿನನಿತ್ಯ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಮಲಗುವ ಮುನ್ನ ನೀರು ಕುಡಿಯುವ ವಿಷಯಕ್ಕೆ ಬಂದರೆ ಇ
ದುನಿಯಾ ವಿಜಯ್ ಅಭಿನಯದ ‘ಲ್ಯಾಂಡ್ಲಾರ್ಡ್’ ಸಿನಿಮಾ ಹಿಟ್ ಆಗಿದೆ. ಈ ಚಿತ್ರದಲ್ಲಿ ದುನಿಯಾ ವಿಜಯ್ ಅವರು ಶೋಷಿತ ವರ್ಗದ ಕೊಡಲಿ ರಾಚಯ್ಯ ಎಂಬ ಪಾತ್ರ ಮಾಡಿದ್ದಾರೆ. ಈ ಕುರಿತು ಅವರು ಟಿವಿ9 ಸಂದರ್ಶನದಲ್ಲಿ ಮಾತನಾಡಿದ್ದಾರೆ. ಅವರು
ಕರ್ನಾಟಕದಲ್ಲಿ ದರೋಡೆ ಪ್ರಕರಣಗಳು ಮುಂದುವರೆದಿದೆ. ನಿನ್ನೆ ಅಷ್ಟೇ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ನುಗ್ಗಿ ಚಿನ್ನಾಭರಣ ದೋಚಿಕೊಂಡು ಎಸ್ಕೇಪ್ ಆಗಿದ್ದರು. ಇದರ ಬೆನ್ನಲ್ಲೇ ಇದೀ
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿತ್ತು. ಈ ವೇಳೆ ವಿರೋಧ ಪಕ್ಷಗಳು ಸರ್ಕಾರವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದವು. ಬಜೆಟ್ ಅಧಿವೇಶನದ ಮೊದಲ ಹಂತವು ನಾಳೆ ಪ್ರಾರಂಭವ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 6ರವರೆಗೂ ನಡೆಯಲಿದೆ. ಬೆಂಗಳೂರಿನ ರಾಜಾಜಿನಗರದ ಲುಲು ಮಾಲ್ನ ಸಿನಿಪೊಲಿಸ್ ಮಲ್ಟಿಪ್ಲೆಕ್ಸ್, ಬನಶಂಕರಿ 2ನೇ ಹಂತದಲ್ಲಿರುವ ಸುಚಿತ್ರಾ ಫಿಲಂ ಸೊಸೈಟಿ ಹಾ
Union Budget 2026, Halwa ceremony: ಫೆಬ್ರುವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಅದಕ್ಕೆ ಮುಂಚೆ ಹಲ್ವಾ ಕಾರ್ಯಕ್ರಮ ಇಂದು ನಡೆದಿದೆ. ಈ ಕಾರ್ಯಕ್ರಮದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಿ ಹಲ್ವಾ ತಯಾರಿಕೆಯಲ್ಲಿ ತೊಡಗಿ,
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ಶಿಡ್
ಹವಾಮಾನ ಬದಲಾದಾಗ ಶೀತವಾಗುವುದು ಸಾಮಾನ್ಯ, ಆದರೆ ಆಗಾಗ ನೆಗಡಿಯಾಗುವುದು ಒಳ್ಳೆಯ ಲಕ್ಷಣವಲ್ಲ. ಈ ರೀತಿ ಆಗುತ್ತಿದ್ದರೆ ಅದನ್ನು ಹಗುರವಾಗಿ ಪರಿಗಣಿಸಬಾರದು. ಇದು ಗಂಭೀರ ಅನಾರೋಗ್ಯದ ಆರಂಭಿಕ ಲಕ್ಷಣವಾಗಿರಬಹುದು. ಹೌದು, ಪುನರಾವ
124 ಕೋಟಿ ರೂಪಾಯಿ ಒಡೆಯ ಬಾದ್ಷಾ ಅವರು ಆಗಾಗ ಐಷಾರಾಮಿ ವಸ್ತುಗಳನ್ನು ಖರೀದಿ ಮಾಡುತ್ತಾರೆ. 12 ಕೋಟಿ ರೂಪಾಯಿ ಬೆಲೆ ಬಾಳುವ ‘ರೋಲ್ಸ್ ರಾಯ್ಸ್ ಕಲಿನನ್ ಸೀರಿಸ್ 2’ ಕಾರು ಕೂಡ ಅವರ ಬಳಿ ಇದೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದ
ಭಾರತದ ಪ್ರಮುಖ ವೈದ್ಯಕೀಯ ಸಂಸ್ಥೆಗಳಲ್ಲಿ ಒಂದಾದ ಏಮ್ಸ್ ಭೋಪಾಲ್ನಲ್ಲಿ ನಡೆದ ಚಿನ್ನದ ಸರದ ಕಳ್ಳತನ ಘಟನೆಯು ಭದ್ರತೆಯ ಬಗ್ಗೆ ಆತಂಕ ಮೂಡಿಸಿದೆ. ಮಾಸ್ಕ್ ಧರಿಸಿದ ವ್ಯಕ್ತಿಯೊಬ್ಬ ಆಸ್ಪತ್ರೆಯ ಲಿಫ್ಟ್ನಲ್ಲಿ ಮಹಿಳಾ ಉದ್ಯೋಗಿ
ಚಾಮರಾಜನಗರದಲ್ಲಿ ಆಪರೇಷನ್ ಟಿ2 ಆಲ್ಫಾ ಐದನೇ ಹಂತ ಯಶಸ್ವಿಯಾಗಿದೆ. 6 ಹುಲಿಗಳ ಪೈಕಿ 5 ಹುಲಿಗಳನ್ನು ಸುರಕ್ಷಿತವಾಗಿ ಸೆರೆಹಿಡಿಯಲಾಗಿದೆ, ಇದರಲ್ಲಿ 10 ತಿಂಗಳ ಹೆಣ್ಣು ಹುಲಿ ಮರಿಯೂ ಸೇರಿದೆ. ಥರ್ಮಲ್ ಡ್ರೋನ್ ಕ್ಯಾಮರಾ ಬಳಸಿ ಕಾರ್ಯ
Baba Ramdev's successful Patanjali business model: ಆಯುರ್ವೇದ ಮತ್ತು ಆಧುನಿಕ ಔಷಧ ಸಂಗಮವಾಗಿರುವ ಪತಂಜಲಿಯ ಸ್ಪೆಷಾಲಿಟಿ ಆಸ್ಪತ್ರೆಯನ್ನು ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದ್ದಾರೆ. ವಿದೇಶಿ ಬ್ರ್ಯಾಂಡ್ಗಳ ಪ್ರಾಬಲ್ಯದ ನಡುವೆಯೂ, ಬಾಬಾ ರಾಮದೇವ್ ಅವರ ಸ್
ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಂಖಂಡ ರಾಜೀವ್ ಗೌಡನನ್ನು ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾ
ಕೇರಳದಲ್ಲಿ ವೈದ್ಯಕೀಯ ಕಾಲೇಜು ವೈದ್ಯರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದಿನಿಂದ ಪ್ರತಿಭಟನೆ ಆರಂಭವಾಗಿದೆ. ಕೇರಳದ ಸರ್ಕಾರಿ ವೈದ್ಯಕೀಯ ಕಾಲೇಜು ಶಿಕ್ಷಕರ ಸಂಘ (ಕೆಜಿಎಂಸಿಟಿಎ) ವೈದ್ಯಕೀಯ ಕಾಲೇಜುಗಳಲ್ಲಿನ ವೇತನ ಪರಿಷ
ಶೀರ್ಷಿಕೆ ಹಾಗೂ ಟೀಸರ್ ಮೂಲಕ ‘ಕರಿಕಾಡ’ ಸಿನಿಮಾ ಈಗಾಗಲೇ ಕುತೂಹಲ ಮೂಡಿಸಿದೆ. ಈ ಸಿನಿಮಾಗೆ ಗಿಲ್ಲಿ ವೆಂಕಟೇಶ್ ಅವರು ಆ್ಯಕ್ಷನ್-ಕಟ್ ಹೇಳಿದ್ದು, ಕಾಡ ನಟರಾಜ್ ಪ್ರಮುಖ ಪಾತ್ರ ಮಾಡಿದ್ದಾರೆ. ಫೆಬ್ರವರಿ 6ರಂದು ಪ್ಯಾನ್ ಇಂಡಿಯಾ ಮ
Mahavatar Narsimha: ‘ಮಹಾವತಾರ್ ನರಸಿಂಹ’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದೆ. ಈ ಸಿನಿಮಾವನ್ನು ಕ್ಲೀಂ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿ ಅಶ್ವಿನ್ ಕುಮಾರ್ ನಿರ್ದೇಶನ ಮಾಡಿದ್ದ ಈ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್
ಕೊಡಗು ಜಿಲ್ಲೆಯಲ್ಲಿ ಲವ್ ಜಿಹಾದ್ ಆರೋಪಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಸಿದ್ದಾಪುರ ವ್ಯಾಪ್ತಿಯಲ್ಲಿ ಹಿಂದೂ ಯುವತಿಯರು ಅನ್ಯಧರ್ಮೀಯರನ್ನು ವಿವಾಹವಾಗುತ್ತಿದ್ದಾರೆ ಎಂಬ ಆರೋಪ ಹಿನ್ನೆಲೆ ಹಿಂದೂ ಸಂಘಟನೆಗಳು ಬೃಹತ್ ಪ
ಅಂಟಾರ್ಕ್ಟಿಕಾದ ಶೀತಲ ಲೋಕದಲ್ಲಿ ಪೆಂಗ್ವಿನ್ಗಳ ಪ್ರೇಮ ಜೀವನ ನಿಜಕ್ಕೂ ಅದ್ಭುತ. ಅವುಗಳ ವಿಶಿಷ್ಟ ಪ್ರೇಮ ಕಥೆ, ಕಲ್ಲನ್ನು (Pebble) ನೀಡಿ ಪ್ರೀತಿ ವ್ಯಕ್ತಪಡಿಸುವ ರೀತಿ, ಜೀವನಪರ್ಯಂತ ಸಂಗಾತಿ ಜೊತೆಗಿರುವ ಬದ್ಧತೆ ಮತ್ತು ಮರಿಗಳ ಪ
ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ಶಾಪ್ ದರೋಡೆ ಪ್ರಕರಣ ಸಂಬಂಧ ಪೊಲೀಸ್ ತನಿಖೆವೇಳೆ ಅಚ್ಚರಿಯ ವಿಷಯವೊಂದು ಬಯಲಾಗಿದೆ. ಜಯಪುರದಿಂದ ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52ರ ಮೂಲಕ ಹಲಸಂಗಿ ಗ್ರಾಮಕ್ಕೆ
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನ ಕಾರ್ಯ ಸದ್ಯ ಅಪಾಯದ ಹಂತದಲ್ಲಿದೆ. ಉತ್ಖನನ ಸ್ಥಳದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಮಣ್ಣು ಕುಸಿಯುವ ಭೀತಿ ಎದುರಾಗಿದೆ. ಇನ್ನು ಟಿವ
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಇಲಾಖೆ ವತಿಯಿಂದ ಕಳೆದ 10 ದಿನಗಳಿಂದ ಉತ್ಖನನ ಕಾರ್ಯ ನಡೆಸುತ್ತಿವೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ 1010 ಅಳತೆಯ ನಾಲ್ಕು ಬಾಕ್ಸ್ಗಳಲ್ಲಿ ಉತ
ಅಧಿಕ ರಕ್ತದೊತ್ತಡವು ತುಂಬಾ ಗಂಭೀರ ಸಮಸ್ಯೆ ಎಂಬುದು ತಿಳಿದ ವಿಚಾರ. ಇದನ್ನು ನಿಯಂತ್ರಿಸದಿದ್ದರೆ, ಹೃದಯಾಘಾತ ಸೇರಿದಂತೆ ಹೃದಯ ಸಂಬಂಧಿ ಕಾಯಿಲೆಗಳು ಬರುವ ಅಪಾಯವಿರುತ್ತದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ, ಯುವಜನತೆಯಲ್
Actress Kavya Gowda: ‘ಇದು ಮೊದಲ ಬಾರಿ ಅಲ್ಲ ಎರಡನೇ ಬಾರಿ ಹೀಗೆ ಹಲ್ಲೆ ಆಗುತ್ತಿದೆ. ನನ್ನ ಪತಿಗೆ ಹಿಂದೆಯಿಂದ ಚಾಕು ಹಾಕಲಾಯ್ತು, ನನ್ನ ಮಗಳಿಗೂ ಹಲ್ಲೆ ಮಾಡಲಾಯ್ತು. ನನಗೆ ಅತ್ಯಾಚಾರ ಮಾಡುವುದಾಗಿ ನೇರವಾಗಿ ಬೆದರಿಕೆ ಹಾಕಲಾಗಿದೆ. ಹೀಗಿರುವ
ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಇದರಿಂದ ಕೆಲವು ಪ್ರವಾಸಿಗರು ಎಂಜಾಯ್ ಮಾಡುತ್ತಿದ್ದರೆ ಇನ್ನು ಕೆಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಂಬಾದ ಹಿಮಪಾತದ ಪರ್ವತಗಳಲ್ಲಿ ನಿಯತ್ತಿನ ನಾಯಿಯೊಂದು ತನ್ನ ಮಾಲೀಕ
Bullion Market 2026 January 27th: ಇಂದು ಮಂಗಳವಾರ ಚಿನ್ನದ ಬೆಲೆ ತುಸು ಇಳಿಕೆಯಾದರೆ, ಬೆಳ್ಳಿ ಬೆಲೆ 10 ರೂ ಜಿಗಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 14,845 ರೂ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 16,195 ರೂನಲ್ಲಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 370
ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಶಿವಮೊಗ್ಗ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದೇ ದಿನ 36ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿವೆ. ಭದ್ರಾವತಿಯಲ್ಲಿ 11, ಧಾರವಾಡದಲ್ಲಿ 15 ಹಾಗೂ ಬಾಗಲಕೋಟೆಯಲ್ಲಿ 10ಕ್
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿ ಸರ್ಕಾರಿ ಶಾಲೆಯ ಸುಮಾರು 59 ವಿದ್ಯಾರ್ಥಿಗಳು, ಅನಿಮಿಯಾ ತಡೆಗಟ್ಟಲು ನೀಡಿದ ಮಾತ್ರೆಗಳನ್ನು ಸೇವಿಸಿದ ನಂತರ ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದಾರೆ. ಮಾತ್ರೆ ಸೇವಿಸ
ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಸುತ್ತಿಕೊಂಡಿದ್ದು, ಮತ್ತೆ ಜಾಮೀನು ಸಿಗುವ ನಿರೀಕ್ಷೆಯಲ್ಲಿ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಮತ್ತೆ ಶಾಕ್ ಕೊಟ್ಟ
ಜಮ್ಮು ಮತ್ತು ಕಾಶ್ಮೀರದ 'ಮಿನಿ ಕಾಶ್ಮೀರ' ಎಂದೇ ಖ್ಯಾತವಾಗಿರುವ ಭದರ್ವಾ ಕಣಿವೆಯಲ್ಲಿ ಜನವರಿ ಹಿಮಪಾತವು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ದೇವದಾರು ಮರಗಳು, ಬೆಟ್ಟಗಳು ಬಿಳಿಯ ಹೊದಿಕೆಯಿಂದ ಕಂಗೊಳಿಸುತ್ತಿದ್ದು, ಇದು ಸ್ವ
Gilli Nata: ಬಿಗ್ಬಾಸ್ ಕನ್ನಡ 12 ಗೆದ್ದ ಬಳಿಕ ಗಿಲ್ಲಿ ಸೆಲೆಬ್ರಿಟಿ ಆಗಿದ್ದಾರೆ. ಗಿಲ್ಲಿ ವೇದಿಕೆ ಏರಿದರೆ ಜನ ಚಪ್ಪಾಳೆ, ಶಿಳ್ಳೆ ಹೊಡೆಯುತ್ತಿದ್ದಾರೆ. ಆದರೆ ಗಿಲ್ಲಿ ಮೊದಲ ಬಾರಿಗೆ ವೇದಿಕೆ ಏರಿದಾಗ ಏನಾಗಿತ್ತು ಗೊತ್ತೆ? ಗಿಲ್ಲಿಯ
ಕಳೆದ ಶನಿವಾರ ಎಲತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಆರೋಪಿಯ ಒಡೆತನದ ಕೈಗಾರಿಕಾ ಘಟಕದಲ್ಲಿ 26 ವರ್ಷದ ಯುವತಿ ನೇಣು ಬಿಗಿದುಕೊಂಡು ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆ ಯುವತಿಯ ಸಂಬಂಧಿಯಾಗಿರುವ ವೈಶಾ
ಪದ್ಮಶ್ರೀ ಪುರಸ್ಕೃತ ಪ್ರಭಾಕರ್ ಕೋರೆ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹುಬ್ಬಳ್ಳಿಯಲ್ಲಿ ಸನ್ಮಾನಿಸಿದರು. ಕೆಎಲ್ಇ ಶಿಕ್ಷಣ ಸಂಸ್ಥೆಗಳ ಮೂಲಕ ಸಾಹಿತ್ಯ, ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಕೋರೆ ಅವರ ಅಪ್ರತ
ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಎಮ್ಮಿಗನೂರಿ ಗ್ರಾಮದಲ್ಲಿ ಇಂದು ಬೆಳ್ಳಂಬೆಳಗ್ಗೆ ದಾರುಣ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೇ ಪತ್ನಿಯ ಹತ್ಯೆ ಮಾಡಲಾಗಿದೆ. ಸದ್ಯ ಪೊಲೀಸರು ಆರೋಪಿ ಪತಿಯ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ 49 ವಿಜ್ಞಾನಿ/ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಪಿಎಚ್ಡಿ/ಎಂಇ/ಎಂಟೆಕ್/ಎಂಎಸ್ಸಿ/ಬಿಇ/ಬಿಟೆಕ್/ಬಿಎಸ್ಸಿ ಪದವಿ ಪಡೆದ 18-35 ವಯಸ್ಸಿನವರು ಫೆಬ್ರವರಿ 12ರೊಳಗೆ ಆನ್
ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯ (SC) ವಿಧವೆಯರ ಮರು ವಿವಾಹವನ್ನು ಉತ್ತೇಜಿಸಲು ಹೊಸ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯಡಿ, SC ವಿಧವೆಯನ್ನು ವಿವಾಹವಾಗುವ ದಂಪತಿಗೆ 3 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುತ್ತದೆ. ಸಮಾಜ ಕಲ್ಯಾ
ಮಹಾನ್ ವಿದ್ವಾಂಸರಾದ ಆಚಾರ್ಯ ಚಾಣಕ್ಯರು ರಾಜಕೀಯ ಮಾತ್ರವಲ್ಲದೆ ಸಂಪತ್ತು, ಸ್ನೇಹ ಮತ್ತು ಕುಟುಂಬ ಸಂಬಂಧಗಳು ಸೇರಿದಂತೆ ಜೀವನದ ಪ್ರತಿಯೊಂದು ಅಂಶಗಳ ಬಗ್ಗೆಯೂ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಜೀವನದಲ್ಲಿ ಎದುರಾಗುವ ಕಷ್ಟವನ
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಜಕ್ಕೇರು ತಾಂಡಾದಲ್ಲಿ ಹಣಕ್ಕಾಗಿ ರಕ್ಕಸ ಮಗನೋರ್ವ ಹೆತ್ತ ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ದುಡ್ಡಿಗಾಗಿ ತಾಯಿಯನ್ನು ಪೀಡಿಸಿರುವ ಪುತ್ರ, ವಾಗ್ವಾದದ ನಂತರ ಕಲ್ಲು ಎತ
ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಂಖಂಡ ರಾಜೀವ್ ಗೌಡನನ್ನು (Rajeev Gowda) ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿ
India-European Union trade deal: ಭಾರತ ಮತ್ತು ಯೂರೋಪಿಯನ್ ಯೂನಿಯನ್ ಮಧ್ಯೆ ಐತಿಹಾಸಿಕ ಫ್ರೀ ಟ್ರೇಡ್ ಅಗ್ರೀಮೆಂಟ್ ಆಗಿದೆ. ಆಟೊಮೊಬೈಲ್, ಸ್ಟೀಲ್ ಮತ್ತು ಕೃಷಿ ಕ್ಷೇತ್ರಗಳನ್ನು ಬಿಟ್ಟು ಉಳಿದೆಲ್ಲವಕ್ಕೂ ಕಾಲ ಕ್ರಮೇಣವಾಗಿ ಟ್ಯಾರಿಫ್ ಮುಕ್ತ ಪ್ರ
Lokesh Kanagaraj movies: ‘ಕೈದಿ’, ‘ವಿಕ್ರಂ’ ಸಿನಿಮಾಗಳಿಂದ ಭಾರಿ ಜನಪ್ರಿಯತೆ ಪಡೆದ ಲೋಕೇಶ್ ಕನಗರಾಜ್, ಅದೇ ಕತೆಗಳನ್ನು ಮುಂದುವರೆಸಿ ಅವುಗಳ ಸೀಕ್ವೆಲ್ ಮಾಡುವುದಾಗಿ ಹೇಳಿದ್ದರು. ಆದರೆ ಯಶಸ್ಸು ಸಿಗುತ್ತಲೇ ತಮಿಳು ಹೀರೋಗಳ ಕೈಬಿಟ್ಟು ಬಾಲ
ಚಿಕ್ಕಮಗಳೂರಿನ ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರವಾಸಿಗರ ಅಸಭ್ಯ ವರ್ತನೆ ಮತ್ತು ಪಾವಿತ್ರ್ಯತೆಗೆ ಧಕ್ಕೆ ಆರೋಪ ಕೇಳಿಬಂದಿದೆ. ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಹಲವು ಸ್ಥಳಗಳಲ್ಲಿ ಶೂ, ಚಪ್ಪಲಿ ಹಾಕಿ ಓಡಾಟ,
ಸಿಗರೇಟ್ಗೆ ಬೆಂಕಿಪೊಟ್ಟಣ ನೀಡಲು ನಿರಾಕರಿಸಿದ್ದಕ್ಕೆ ದೊಡ್ಡಬಳ್ಳಾಪುರದಲ್ಲಿ ಸುಶಾಂತ್ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿನಾಯಕ ನಗರದಲ್ಲಿ ಹೊಸ ವರ್ಷದ ಪಾರ್ಟಿ ವೇಳೆ ನಡೆದ ಈ ಘಟನೆ ತಡ
ಮಧ್ಯಪ್ರದೇಶದ ಏಮ್ಸ್ ಭೋಪಾಲ್ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಯ ಚಿನ್ನದ ಸರಗಳ್ಳತನ ನಡೆದಿದ್ದು, ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ಜನವರಿ 27 ರಂದು ಲಿಫ್ಟ್ನಲ್ಲಿ ಒಬ್ಬರೇ ಇದ್ದಾಗ ದುಷ್ಕರ್ಮಿ ಸರ ಕಿತ್ತು ಪರಾರಿಯಾಗಿದ್ದಾ
ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಒಂದು ತಿಂಗಳಲ್ಲಿ 15 ಮಂದಿ ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಲಾರಿಗಳಿಂದಾಗುವ ಪರೋಕ್ಷ ಸಮಸ್ಯೆಗಳು, ವಿಶ್ರಾಂತಿ ಇಲ್ಲದೆ ಚಾಲನೆ ಹಾಗೂ ಟ್ರಕ್ ಟರ್ಮಿನಲ್ ಕೊರತೆಯ
ನಟಿ ಕಾವ್ಯಾ ಗೌಡ ಕುಟುಂಬ ಕಲಹದ ಕುರಿತು ಸೋಮಶೇಖರ್ ಸಹೋದರನ ಪತ್ನಿ ಪ್ರೇಮಾ ತಿರುಗೇಟು ನೀಡಿದ್ದಾರೆ. ಕಾವ್ಯಾ ಆಸ್ತಿ ಕಬಳಿಸಲು ಈ ನಾಟಕವಾಡುತ್ತಿದ್ದಾರೆ, ಹಲ್ಲೆ ಆರೋಪ ಸುಳ್ಳು ಎಂದಿದ್ದಾರೆ. ನಮ್ಮ ಮನೆಯಿಂದ ವಸ್ತು ಕದ್ದಿದ್ದ
Vaibhav Sooryavanshi: ಕಿರಿಯರ ವಿಶ್ವಕಪ್ನಲ್ಲಿ ವೈಭವ್ ಸೂರ್ಯವಂಶಿ ಮತ್ತೊಂದು ಅರ್ಧಶತಕ ಬಾರಿಸಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ್ದ ವೈಭವ್ ಇದೀಗ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸ
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಂಖಂಡ ರಾಜೀವ್ ಗೌಡ (Rajeev Gowda) ಬಂಧಿಸಲಾಗಿದೆ. ಇದರ ಜೊತೆಗೆ ಆರೋಪಿಗೆ ತನ್ನ ಫಾರ್ಮ್ ಹೌಸ್ನಲ್ಲಿ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ
ಭಾರತೀಯ ವಾಯುಪಡೆಯ ಅಗ್ನಿವೀರ್ ವಾಯು 2026ರ ನೇಮಕಾತಿಗೆ ಅಧಿಸೂಚನೆ ಬಿಡುಗಡೆಯಾಗಿದೆ. ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕ ಫೆಬ್ರವರಿ 1, 2026ರವರೆಗೆ ಅರ್ಜಿ ಸಲ್ಲಿಸಬಹುದು. 12ನೇ ತರಗತಿ ಅಥವಾ ಎಂಜಿನಿಯರಿ
ಕೊಪ್ಪಳದ ಕನಕಗಿರಿ ತಾಲ್ಲೂಕಿನ ವರಣಖೇಡ ಗ್ರಾಮದಲ್ಲಿ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗನ ವಿರುದ್ಧ ದೂರು ನೀಡಿದ ಮರುದಿನವೇ ತಂದೆ ಸಾವಾಗಿರುವುದು
ಸಾಮಾನ್ಯವಾಗಿ ವೈದ್ಯರು ಹಾಗೂ ವಕೀಲರು ನಿರ್ದಿಷ್ಟ ಡ್ರೆಸ್ ಕೋಡ್ ಅನ್ನು ಅನುಸರಿಸುತ್ತಾರೆ. ಹೌದು, ಯಾವಾಗಲೂ ಬಿಳಿ ಮತ್ತು ಕಪ್ಪು ಬಣ್ಣದ ಬಟ್ಟೆಯನ್ನು ಧರಿಸುತ್ತಾರೆ. ಆದರೆ ಯಾಕೆ ಈ ಬಣ್ಣದ ಕೋಟ್ ನ್ನೇ ಧರಿಸುತ್ತಾರೆ ಎಂಬುದನ್
ಉಡುಪಿಯ ಮಲ್ಪೆ ಬಂದರಿನಲ್ಲಿ ಅಚ್ಚರಿಯ, ವಿಲಕ್ಷಣ ಘಟನೆಯೊಂದು ನಡೆದಿದೆ. ಗ್ರಾಹಕರಿಗೆ ನೀಡಲೆಂದು ತುಂಡು ಮಾಡಿದ ಮೀನು ಮತ್ತೂ ಜೀವಂತವಾಗಿದ್ದು, ತುಂಬಾ ಹೊತ್ತು ಚಡಪಡಿಸಿದೆ. ಮೀನು ಇಷ್ಟೊಂದು ಹೊತ್ತು ಜೀವಂತವಾಗಿರುವುದು ಹೇಗೆ
ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಾ ಗಾಂಧಿ ಹೆಸರು ಇಡುವುದಾಗಿ ಡಿಕೆಶಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ಗ್ರಾಮ ಪಂಚಾಯಿತಿಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಡಿಕೆಶಿ ಆರೋಪಿಸಿದ್ದು, ಸಿಎಂ ಸಿದ್ದರಾಮಯ್ಯ ಸಹ
Kane Richardson retirement: ಕೇನ್ ರಿಚರ್ಡ್ಸನ್ ಆಸ್ಟ್ರೇಲಿಯಾ ಪರ 25 ಏಕದಿನ ಹಾಗೂ 36 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಅದರಲ್ಲೂ 2021 ರ ಟಿ20 ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದರು. ಕಳೆದ ಎರಡು ವರ್ಷಗಳಿಂದ ಆಸ್ಟ್ರೇಲಿಯಾ ತ
ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಗುಲಾಬಿ ಕಾಗದದಲ್ಲಿ ಸುತ್ತುವುದು ಶತಮಾನಗಳ ಸಂಪ್ರದಾಯ. ಇದು ಕೇವಲ ನೋಡುವುದಕ್ಕೆ ಆಕರ್ಷಕವಾಗಿರುವುದು ಮಾತ್ರವಲ್ಲದೆ, ಆಭರಣಗಳ ಶುದ್ಧತೆಯನ್ನೂ ರಕ್ಷಿಸುವಲ್ಲಿ ಸಹಕಾರಿಯಾಗಿ
ರಸ್ತೆ ಸುರಕ್ಷತೆ ಹೆಚ್ಚಿಸಲು ಮತ್ತು ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸುವವರನ್ನು ನಿಯಂತ್ರಿಸಲು ಕರ್ನಾಟಕ ಸಾರಿಗೆ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಒಂದು ವರ್ಷದೊಳಗೆ ಐದು ಬಾರಿ ಸಂಚಾರ ನಿಯಮ ಉಲ್ಲಂಘಿಸಿದರ
India EU sign FTA, described as mother of all deals: ಮದರ್ ಆಫ್ ಆಲ್ ಡೀಲ್ಸ್ ಎಂದು ಬಣ್ಣಿಸಲಾಗುತ್ತಿರುವ ಬೃಹತ್ ವ್ಯಾಪಾರ ಒಪ್ಪಂದಕ್ಕೆ ಭಾರತ ಮತ್ತು ಐರೋಪ್ಯ ಒಕ್ಕೂಟ ಸಹಿಹಾಕಿವೆ. ಈ ಎರಡೂ ಶಕ್ತಿಗಳ ಸಮಾಗಮವಾದ ಶೃಂಗಸಭೆಯಲ್ಲಿ ಈ ಡೀಲ್ಗೆ ಸಹಿ ಹಾಕಲಾಗಿದೆ.
ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ನಂತರ ಬೆಟಗೇರಿಯಲ್ಲೂ ನಿಧಿ ವದಂತಿಗಳು ಹರಡಿವೆ. ಬೆಟಗೇರಿಯ ನಿಗೂಢ ಗವಿಯೊಳಗೆ ನಿಧಿ ಅಡಗಿದೆ ಎಂದು ಗ್ರಾಮಸ್ಥರು ನಂಬಿದ್ದಾರೆ. ಏಳು ಹೆಡೆ ಸರ್ಪ ನಿಧಿಯನ್ನು ಕಾಯುತ್ತಿದ್ದು, ಹೊರಬಂದಾಗ ಸಾಂಬ
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರತ ಮತ್
Europe financing war against itself by inking deal with India, says US: ಯೂರೋಪ್ ತನ್ನ ವಿರುದ್ಧದ ಯುದ್ಧಕ್ಕೆ ತಾನೇ ಫೈನಾನ್ಸಿಂಗ್ ಮಾಡುತ್ತಿದೆ ಎಂದು ಅಮೆರಿಕದ ಟ್ರೆಷರಿ ಸೆಕ್ರೆಟರಿ ಸ್ಕಾಟ್ ಬೆಸ್ಸೆಂಟ್ ಹೇಳಿದ್ದಾರೆ. ಭಾರತದೊದಿಗೆ ಯೂರೋಪಿಯನ್ ಯೂನಿಯನ್ ಮಾಡಿಕೊ
ಕೆಲವರ ಪಾಲಿಗೆ ಬೆಂಗಳೂರು ಕೇವಲ ಊರಲ್ಲ. ಹೊಟ್ಟೆ ತುಂಬಿಸಿ ಬದುಕು ಕಟ್ಟಿಕೊಂಡ ಸುಂದರ ನಗರ. ಆದರೆ ಇಲ್ಲೊಬ್ಬರು ಮಹಿಳೆಯೂ ತನ್ನ ಹೆಸರಿನ ಜತೆಗೆ ಬೆಂಗಳೂರು ಸರ್ನೇಮ್ ಆಗಿದ್ದು ಹೇಗೆ ಎನ್ನುವುದನ್ನು ವಿವರಿಸಿದ್ದಾರೆ. ತನ್ನ ಹ
Gilli Nata friends: ಬಿಗ್ಬಾಸ್ ಕನ್ನಡ ಸೀಸನ್ 12ರ ವಿಜೇತ ಆಗಿದ್ದಾರೆ ಗಿಲ್ಲಿ ನಟ. ಅವರ ಜನಪ್ರಿಯತೆ ಎತ್ತರಕ್ಕೇರಿದೆ. ಗಿಲ್ಲಿ ಹೋದರು ಜನ ಮುಗಿ ಬೀಳುತ್ತಿದ್ದಾರೆ. ಗಿಲ್ಲಿ ಅವರ ಆಪ್ತ ಗುರು ಅವರು ಆರಂಭದಲ್ಲಿ ಗಿಲ್ಲಿ ಹೇಗಿದ್ದರು, ಆರಂಭದಲ
ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾ ಜನವರಿ 23ರಂದು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. 3 ದಿನಗಳಲ್ಲಿ ಚಿತ್ರ ಕೋಟಿ ಕೋಟಿ ಗಳಿಸಿದೆ. ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಝೈದ್ ಖಾನ್ ಇದನ್ನು 'ಪ್ಯೂರ್ ಕಲ
ಮಹಿಳಾ ಅಧಿಕಾರಿಗೆ ಬೆದರಿಕೆ ಪ್ರಕರಣದಲ್ಲಿ ತಲೆಮರೆಸಿಕೊಂಡು ಓಡಾಡಯತ್ತಿದ್ದ ಆರೋಪಿ ರಾಜೀವ್ ಗೌಡನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಖಾಕಿ ಖೆಡ್ಡಾಕ್ಕೆ ಬೀಳಿಸಿದ ರೀತಿಯೇ ರೋಚಕವಾಗಿದ್ದು, ಆತನಿಗೆ ಆ
ಬೆಂಗಳೂರಿನಲ್ಲಿ, ಪ್ರತ್ಯೇಕವಾಗಿದ್ದ ಪತ್ನಿಯ ಮೊಬೈಲ್ನಲ್ಲಿ ಪತಿ ಮಾಲ್ವೇರ್ ಆ್ಯಪ್ ಅಳವಡಿಸಿ ಆಕೆಯ ಚಲನವಲನಗಳನ್ನು ಟ್ರ್ಯಾಕ್ ಮಾಡುತ್ತಿದ್ದುದು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಗು ನೋಡುವ ನೆಪದಲ್ಲಿ ಬರುತ್ತಿದ್ದ ಪತ
India-European Union trade deal: ಭಾರತ ಮತ್ತು ಯೂರೋಪಿಯನ್ ಯೂನಿಯನ್ ಮಧ್ಯೆ ಇವತ್ತು ಮಂಗಳವಾರ (ಜನವರಿ 27) ವ್ಯಾಪಾರ ಒಪ್ಪಂದಕ್ಕೆ ಅಂಕಿತ ಬಿದ್ದಿದೆ. ಐರೋಪ್ಯ ಒಕ್ಕೂಟದ 27 ದೇಶಗಳು ಹಾಗೂ ಭಾರತದ ನಡುವಿನ ಈ ಡೀಲ್ ಅನ್ನು ಮದರ್ ಆಫ್ ಆಲ್ ಡೀಲ್ಸ್ ಎಂದು ಬಣ
ಕರ್ನಾಟಕ-ಗೋವಾ ಗಡಿಯಲ್ಲಿ ನಡೆದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹಣ ಸಾಗಿಸುತ್ತಿದ್ದ ಎರಡು ಕಂಟೇನರ್ ವಾಹನಗಳ ಚಾಲಕರನ್ನು ಮಹಾರಾಷ್ಟ್ರದ ಎಸ್ಐಟಿ ತಂಡ ಬಂಧಿಸಿದೆ. ಚೋರ್ಲಾ ಘಾಟ್ನಲ್ಲಿ ನಾಪತ್ತೆಯಾಗ
Animal park movie: ‘ಅನಿಮಲ್’ ಸಿನಿಮಾವನ್ನು ‘ಹಿಂಸಾತ್ಮಕ’, ‘ಪುರುಷ ಅಹಂಕಾರ’ ತುಂಬಿದ ಸಿನಿಮಾ, ‘ಮಹಿಳಾ ಪೀಡಕ’ತನದ ವೈಭವೀಕರಣ ಎಂದೆಲ್ಲ ವಿಮರ್ಶಕರು ಟೀಕೆ ಮಾಡಿದ್ದರು. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಇದಕ್ಕೆಲ್ಲ ತಲೆ ಕೆಡಿಸಿಕೊಳ್
ಬೆಂಗಳೂರು ಕೇವಲ ತಂತ್ರಜ್ಞಾನದ ಕೇಂದ್ರವಲ್ಲ, ಇದು ವೈಭವದ ಅರಮನೆಗಳು, ಹಚ್ಚಹಸಿರಿನ ಉದ್ಯಾನವನಗಳು, ಐತಿಹಾಸಿಕ ದೇವಾಲಯಗಳು ಮತ್ತು ರೋಮಾಂಚಕ ರಾತ್ರಿಜೀವನವನ್ನು ಹೊಂದಿರುವ ಅದ್ಭುತ ಪ್ರವಾಸಿ ತಾಣವಾಗಿದೆ. ವಿಂಡ್ಸರ್ ಕ್ಯಾಸಲ್
ದಾವಣಗೆರೆ ಗುಮ್ಮನೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರ
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಮಲ್ಲಮ್ಮ ಅವರನ್ನು ಧ್ರುವಂತ್ ಅವರನ್ನು ಸಂಪರ್ಕಿಸಿಲ್ಲವಂತೆ. ಈ ಬಗ್ಗೆ ಧ್ರುವಂತ್ ಅವರು ಮಾತನಾಡಿದ್ದಾರೆ. ಈ ಬಗ್ಗೆ ಅವರಿಗೆ ಬೇಸರ ಇದೆ ಎಂದೇ ಎನ್ನಬಹುದು. ಆ ಬಗ್ಗೆ ಅವರು ಟಿವಿ9 ಕನ್ನಡ
ವರುಣಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ರಾಜು ವಿರುದ್ಧ ಕೇಳಿಬಂದಿದ್ದ ಹಲ್ಲೆ ಹಾಗೂ ಬೆದರಿಕೆ ಆರೋಪ ಇದೀಗ ಪ್ರಧಾನಿ, ರಾಷ್ಟ್ರಪತಿಗಳಿಗೆ ದೂರು ಕೊಡುವ ಮಟ್ಟಕ್ಕೆ ತಲುಪಿದೆ. ಭೂ ವಿವಾದಕ್ಕೆ ಸಂಬಂಧಿಸಿದಂತೆ ಅಮಿತಾಬ್-ಸುಷ್ಮಾ ದಂಪ
ಬೆಂಗಳೂರಿನ ಕೆಫೆಯೊಂದು ದೀರ್ಘಾವಧಿ ಕುಳಿತುಕೊಳ್ಳುವ ಗ್ರಾಹಕರಿಗೆ ಗಂಟೆಗೆ ₹1,000 ಶುಲ್ಕ ವಿಧಿಸಿ ಸುದ್ದಿಯಾಗಿದೆ. ಇದರಿಂದ ವ್ಯಾಪಾರಕ್ಕೆ ನಷ್ಟವಾಗುತ್ತಿದೆ ಎಂಬುದು ಮಾಲೀಕರ ವಾದ. ಇದು ಉಚಿತ ಸಹ-ಕೆಲಸದ ಸ್ಥಳವಲ್ಲ, ಖಾಸಗಿ ಆಸ್
ಜನನಾನಂತರ ಒಂಭತ್ತು ತಿಂಗಳಲ್ಲಿ ದೇಹದ ಸ್ವಾಧೀನ ಕಳೆದುಕೊಂಡರೂ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ 25 ವರ್ಷದ ಯುವಕ ಅದ್ಭುತ ಸಾಧನೆ ಮಾಡಿ ಜನರ ಹುಬ್ಬೇರುವಂತೆ ಮಾಡಿದ್ದಾರೆ. ಕೇವಲ ಹೆಬ್ಬೆರಳಿನ ಸಹಾಯದಿಂದ ಮೊಬೈಲ್ನಲ್ಲಿ ಫೋಟ
T20 World Cup 2026: ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈಗಾಗಲೇ ಭಾರತ ತಂಡವು 15 ಸದಸ್ಯರುಗಳ ಬಲಿಷ್ಠ ಪಡೆಯನ್
Bigg Boss Kannada 12: ಬಿಗ್ಬಾಸ್ ಮನೆಯಲ್ಲಿದ್ದಾಗ ಗಿಲ್ಲಿಯ ನೆರಳು, ಗಿಲ್ಲಿಯಿಂದ ಮಿಂಚುತ್ತಿರುವ ಸ್ಪರ್ಧಿ ಎಂದೆಲ್ಲ ಟೀಕೆಗೆ ಒಳಗಾಗಿದ್ದ ಕಾವ್ಯಾಗೆ, ಈಗ ಹೊರ ಬಂದ ಮೇಲೆ ತಮ್ಮ ವ್ಯಕ್ತಿತ್ವಕ್ಕೆ ಪ್ರತ್ಯೇಕ ಅಭಿಮಾನಿ ವರ್ಗವಿದೆ ಎಂಬುದ
Hrithik Roshan Health: ನಟ ಹೃತಿಕ್ ರೋಷನ್ಗೆ ಹುಟ್ಟಿನಿಂದಲೇ ಒಂದು ವಿಶಿತ್ರ ಆರೋಗ್ಯ ಸಮಸ್ಯೆ ಇದೆ. ಅವರ ದೇಹದ ಕೆಲವು ಭಾಗಗಳು, ವಿಶೇಷವಾಗಿ ಕಾಲುಗಳು ಮತ್ತು ಭುಜಗಳು ಇದ್ದಕ್ಕಿದ್ದಂತೆ ಕೆಲಸ ನಿಲ್ಲಿಸುತ್ತವೆ, ಅಂದರೆ 'ಆಫ್' ಆಗುತ್ತವೆ. ಈ ಸನ
ಮಂಡ್ಯದ ನಾಗಮಂಗಲದಲ್ಲಿ ಬೆಂಗಳೂರಿನ ಕೋಗಿಲು ಲೇಔಟ್ ರೀತಿ ಆಂಧ್ರ ಪ್ರದೇಶ, ಕೇರಳದವರಿಗೆ ಅಕ್ರಮವಾಗಿ ಭೂಮಿ ಹಂಚಿಕೆ ಮಾಡಿರುವ ಆರೋಪ ಕೇಳಿಬಂದಿದೆ. ನಕಲಿ ದಾಖಲೆ ಸೃಷ್ಟಿಸಿ ವಲಸಿಗರಿಗೆ ಸರ್ಕಾರಿ ಭೂಮಿ ನೀಡಲಾಗಿದೆ ಎಂದು ಸಾಮಾಜ
ಹಳೆಯ ಮನೆಗಳನ್ನು ಖರೀದಿಸುವಾಗ ವಾಸ್ತು ದೋಷಗಳು ಸಾಮಾನ್ಯ. ಇವು ಸಂಪತ್ತು, ಶಾಂತಿ ಮತ್ತು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಆದರೆ ಚಿಂತಿಸಬೇಕಾಗಿಲ್ಲ, ತಜ್ಞರ ಸಲಹೆಯಂತೆ ಕೆಲವು ಸರಳ ವಾಸ್ತು ಪರಿಹಾರಗಳನ್ನು ಅನು
ನಟ ದರ್ಶನ್ ಅವರ ಸಿನಿಮಾದಲ್ಲಿ ಡಾಗ್ ಸತೀಶ್ ನಟಿಸಿದ್ದರು. ಈ ಸಿನಿಮಾದ ಹೆಸರು ಕೂಡ ದರ್ಶನ್ ಎಂದು. ಈಚಿತ್ರದಲ್ಲಿ ನಾನೇ ಸೆಕೆಂಡ್ ಹೀರೋ ಎಂದು ಅವರು ಹೇಳಿಕೊಂಡಿದ್ದರು. ಆ ಸಂದರ್ಭದಲ್ಲಿ ಅವರ ದೇಹದ ಬಣ್ಣದ ಬಗ್ಗೆ ಚರ್ಚೆ ಆಗಿತ್ತು.
Jana Nayagan vs CBFC: ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡಲು ನಿರಾಕರಿಸಿರುವ ವಿಷಯವಾಗಿ ಇಂದು ಮದ್ರಾಸ್ ಹೈಕೋರ್ಟ್ ಆದೇಶ ಪ್ರಕಟಿಸಿದೆ. ಆದರೆ ಆದೇಶವು ‘ಜನ ನಾಯಗನ್’ ಸಿನಿಮಾ ಬಿಡುಗಡೆಯನ್ನು ಮತ
ಪರೀಕ್ಷಾ ಪೆ ಚರ್ಚಾ 2026: ಪ್ರಧಾನಿ ಮೋದಿಯವರ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮ 2026ರಲ್ಲಿ ಹೊಸ ಮೈಲಿಗಲ್ಲು ತಲುಪಿದೆ. 6.76 ಕೋಟಿಗೂ ಹೆಚ್ಚು ಜನರು ಭಾಗವಹಿಸಿ ದಾಖಲೆ ನಿರ್ಮಿಸಿದ್ದು, ಇದು 'ಜನ್ ಆಂದೋಲನ'ವಾಗಿ ಹೊರಹೊಮ್ಮಿದೆ. 2025ರಲ್ಲಿ ಜಾ
T20 World Cup 2026: ಟಿ20 ವಿಶ್ವಕಪ್ನಿಂದ ಬಾಂಗ್ಲಾದೇಶ್ ತಂಡವನ್ನು ಹೊರಗಿಟ್ಟಿರುವುದನ್ನು ಖಂಡಿಸಿ ಪಾಕಿಸ್ತಾನ್ ತಂಡವು ಟೂರ್ನಿ ಬಹಿಷ್ಕರಿಸುವ ಬೆದರಿಕೆಯೊಡ್ಡಿದೆ. ಈ ಬೆದರಿಕೆ ಬೆನ್ನಲ್ಲೇ ಐಸಿಸಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಖ
ಕಾವ್ಯಾ ಗೌಡ ಪತಿ ಸೋಮಶೇಖರ್ ಮೇಲೆ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದೆ. ನಟಿ ಬಣ್ಣದ ಲೋಕದಿಂದ ದೂರವಿದ್ದರೂ, ಅವರ ಜನಪ್ರಿಯತೆಯನ್ನು ಸಹಿಸದೆ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಸಂಬಂಧಿ ರವಿಕುಮಾರ್ ಸೋಮಶೇಖರ
ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿನಿಮಾ ಸ್ಟೈಲ್ನಲ್ಲಿ ಯುವಕನೊಬ್ಬನ ಕಿಡ್ನಾಪ್ ಯತ್ನ ನಡೆದಿದ್ದು, ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಡುರಸ್ತೆಯಲ್ಲೇ ಸಾರ್ವಜನಿಕವಾಗಿ ಕಿಡ್
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ದಂಧೆ ಮತ್ತು ಅಕ್ರಮ ಚಟುವಟಿಕೆಗಳಲ್ಲಿ ವಿದೇಶಿ ಪ್ರಜೆಗಳ ಕೈವಾಡ ಹೆಚ್ಚಾದ ಕಾರಣ, ಪೊಲೀಸರು ಮನೆ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿದೇಶಿಗರಿಗೆ ಮನೆ ಬಾಡಿಗೆ ನೀಡುವ ಮುನ್ನ ಸ
ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಮೆದುಳಿಗೆ ಕೆಲಸ ನೀಡುವುದು ಮಾತ್ರವಲ್ಲ, ನಿಮ್ಮ ಬುದ್ಧಿವಂತಿಕೆ ಪರೀಕ್ಷಿಸುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ಒಗಟಿನ ಚಿತ್ರಗಳು ಸಾಕಷ್ಟು ಚಿತ್ರಗಳು ವೈರಲ್ ಆಗುತ್ತಿದ್ದು, ಕೆಲವರು ಟೈಮ್ ಪ
ಪ್ರಾಚೀನ ಭಾರತೀಯ ವೈದ್ಯಕೀಯ ಪದ್ಧತಿಯಾದ ಆಯುರ್ವೇದವು ಆರೋಗ್ಯಕರ ಮತ್ತು ಸಮತೋಲಿತ ಜೀವನವನ್ನು ನಡೆಸಲು ಬೆಳಗಿನ ದಿನಚರಿಯಲ್ಲಿ ಒಂದಷ್ಟು ನಿಯಮ, ಆಚರಣೆಗಳನ್ನು ಅನುಸರಿಸಲು ಶಿಫಾರಸು ಮಾಡುತ್ತದೆ. ಈ ಆಚರಣೆಗಳು ದೈಹಿಕ ಆರೋಗ್ಯ
ಬಣ್ಣಗಳು ನಮ್ಮ ಮನಸ್ಸು ಮತ್ತು ಜೀವನದ ಮೇಲೆ ಪರಿಣಾಮ ಬೀರುತ್ತವೆ. ಯುಗಾದಿಯ (ಮಾರ್ಚ್ 19) ತನಕ ಮೇಷ, ಕರ್ಕಾಟಕ, ಕನ್ಯಾ ರಾಶಿಯವರು ಕಪ್ಪು ಬಟ್ಟೆ ಧರಿಸುವುದನ್ನು ಜ್ಯೋತಿಷ್ಯಶಾಸ್ತ್ರದಲ್ಲಿ ಶುಭವಲ್ಲ ಎಂದು ಹೇಳಲಾಗಿದೆ. ಇದು ಮಾನಸಿ

22 C