SENSEX
NIFTY
GOLD
USD/INR

Weather

28    C

ಡಿಜಿಟಲ್ ಸುದ್ದಿ ಮೂಲಗಳು

...
ಅತ್ತಿಗೆ-ನಾದಿನಿಯರು ತಲೆಗೆ ತಲೆ ಡಿಕ್ಕಿ ಹೊಡೆಯುವುದೇ ಹಬ್ಬ! ಚಿತ್ರದುರ್ಗ ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲೊಂದು ವಿಶಿಷ್ಟ ಆಚರಣೆ

ಚಿತ್ರದುರ್ಗ, ಮಾರ್ಚ್ 3: ಅತ್ತಿಗೆ ಹಾಗೂ ನಾದಿನಿಯರ ನಡುವೆ ಶೀತಲ ಸಮರ ನಡೆಯುವುದು ಸಾಮಾನ್ಯ. ಆದರೆ ಕೋಟೆನಾಡು ಚಿತ್ರದುರ್ಗದಲ್ಲಿ ಅತ್ತಿಗೆ-ನಾದಿನಿಯರಿಗಾಗಿಯೇ ವಿಶೇಷ ಹಬ್ಬವೊಂದು ಆಚರಣೆಯಲ್ಲಿದೆ. ಅದುವೇ ಡಿಕ್ಕಿ ಹಬ್ಬ! ಅತ್ತ

3 Mar 2026 11:51 am
600 ಕೋಟಿ ರೂಪಾಯಿ ಒಡೆಯ ದಳಪತಿ ವಿಜಯ್; ಡಿವೋರ್ಸ್ ಆದರೆ ಸಂಗೀತಾಗೆ ಸಿಗೋದೆಷ್ಟು?

ನಟ ದಳಪತಿ ವಿಜಯ್ ವಿಚ್ಛೇದನ ಪ್ರಕರಣದಲ್ಲಿ ಪತ್ನಿ ಸಂಗೀತಾ 600 ಕೋಟಿ ಆಸ್ತಿಯಲ್ಲಿ 50% ಪಾಲು ಕೋರಿದ್ದಾರೆ. ಆದರೆ ಭಾರತೀಯ ಕಾನೂನು ಪಾಶ್ಚಿಮಾತ್ಯ ದೇಶಗಳಂತೆ 50-50 ಆಸ್ತಿ ವಿಭಜನೆಗೆ ಕಡ್ಡಾಯಗೊಳಿಸುವುದಿಲ್ಲ. ನ್ಯಾಯಾಲಯವು ಆದಾಯ, ಮಕ್

3 Mar 2026 11:50 am
ಇನ್​​ಸ್ಟಾಗ್ರಾಂ ಆಯ್ತು ಈಗ ಯೂಟ್ಯೂಬ್​ನಲ್ಲೂ ದಾಖಲೆ ಬರೆದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಯೂಟ್ಯೂಬ್‌ನಲ್ಲಿ 30 ಮಿಲಿಯನ್ ಸಬ್‌ಸ್ಕ್ರೈಬರ್‌ಗಳ ಮೈಲಿಗಲ್ಲು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಜಾಗತಿಕ ನಾಯಕರಲ್ಲಿ ಅತಿ ಹೆಚ್ಚು ಚಂದಾದಾರರನ್ನು ಹೊಂದಿರುವ ಇವರು, ತಮ್ಮ ಡಿಜಿಟಲ್ ವ್

3 Mar 2026 11:46 am
ವನತಾರಾ ಸಂಸ್ಥಾಪನಾ ದಿನ: ಪ್ರಧಾನಿಗಳಿಂದ ಉದ್ಘಾಟನೆಯಾಗಿ ಒಂದು ವರ್ಷ; ಹಲವು ಪ್ರಾಣಿಗಳ ಜೀವ ಉಳಿಸಿ ಕಾಡಿಗೆ ಮರಳಿಸಿದ ಸಾಧನೆ

ಜಾಮ್‌ನಗರದ ವಂಟಾರಾ ತನ್ನ ಒಂದು ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿದೆ. ಪ್ರಧಾನಿ ಮೋದಿಯವರು ಉದ್ಘಾಟಿಸಿದ ಈ ಕೇಂದ್ರವು ಅನಂತ್ ಅಂಬಾನಿಯವರ ದೂರದೃಷ್ಟಿಯಡಿ ಸಾವಿರಾರು ಪ್ರಾಣಿಗಳನ್ನು ರಕ್ಷಿಸಿ, ಸುಧಾರಿತ ವೈದ್ಯಕೀಯ ಆರೈಕ

3 Mar 2026 11:44 am
ಹೋಳಿ ಹುಣ್ಣಿಮೆಯಂದೇ ಗ್ರಹಣ: ಜಲಕಂಟಕ, ಅಗ್ನಿ ಅನಾಹುತ!, ಸಾಲು ಸಾಲು ಅವಘಡಗಳು ಫಿಕ್ಸ್​​?

ಹೋಳಿ ಹುಣ್ಣಿಮೆಯಂದು ಗ್ರಹಣ ಕಾರಣ ದೇಶದ ಈ ಭಾಗದಲ್ಲಿ ಸಾಲು ಸಾಲು ಅನಾಹುತಗಳ ಸಾಧ್ಯತೆ ಇದೆ ಎಂದು ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ತಿಳಿಸಿದ್ದಾರೆ. ಒಂದು ಕೊಳಗ ಹಾಲಿಗೆ ಒಂದು ಚಮಚ ಮೊಸರು

3 Mar 2026 11:41 am
Video: ಹಕ್ಕಿಗಳ ನಡುವಿನ ಜಗಳ ಬಿಡಿಸಿದ ಮಹಿಳೆ, ವೈರಲ್‌ ಆಯ್ತು ದೃಶ್ಯ

ಮನೆಯಲ್ಲಿ ಸಾಕಿದ ಪಕ್ಷಿಗಳನ್ನು ಹೊರತು ಪಡಿಸಿ ಸ್ವಚ್ಛಂದವಾಗಿ ಹಾರಾಡುವ ಹಕ್ಕಿಗಳು ಮನುಷ್ಯರ ಮಾತಿಗೆ ಪ್ರತಿಕ್ರಿಯಿಸುತ್ತವೆ. ಒಂದು ಸಲ ನೀವೇನಾದ್ರು ಕಾಳು ಹಾಕಿದ್ರ ಸಾಕು ತುತ್ತು ಹಾಕಿದ್ದನ್ನು ಮರೆಯಲ್ಲ. ಇದೀಗ ಮಹಿಳೆಯೊಬ

3 Mar 2026 11:39 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 3ರ ದಿನಭವಿಷ್ಯ

Daily Numerology March 03: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ

3 Mar 2026 11:23 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 3ರ ದಿನಭವಿಷ್ಯ

Daily Numerology March 03: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ

3 Mar 2026 11:19 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 3ರ ದಿನಭವಿಷ್ಯ

Daily Numerology March 03: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ

3 Mar 2026 11:15 am
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಸಂಗೀತ್ ಕಾರ್ಯಕ್ರಮದ ಸುಂದರ ಫೋಟೋಸ್

ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಫೆಬ್ರವರಿ 26ರಂದು ಉದಯಪುರದಲ್ಲಿ ವಿವಾಹ ಆದರು. ಅವರು ವಿವಾಹಕ್ಕಾಗಿ ಐಷಾರಾಮಿ ಹೋಟೆಲ್ ಆಯ್ಕೆ ಮಾಡಿಕೊಂಡಿದ್ದರು. ಈ ಸಂದರ್ಭದ ಫೋಟೋ ಗಮನ ಸೆಳೆದಿತ್ತು. ಈಗ ರಶ್ಮಿಕಾ ಮಂದಣ್ಣ ಅವರು ತಮ್ಮ ಸಂಗೀತ

3 Mar 2026 11:14 am
Horoscope Today 03 March : ಇಂದು ಈ ರಾಶಿಯವರು ಇಟ್ಟ ಹೆಜ್ಜೆಯನ್ನು ಹಿಂದಿಡಲಾರರು

Daily Horoscope Mach 03: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಮಂಗಳವಾರವಾಗಿದ್ದು, ಸ್ವಾರ್ಥ, ವಿದೇಶ ಪ್ರಯಾಣ, ಕೃಷಿ ಚಿಂತನೆ, ವ್ಯಾಪಾರದ ವಿಸ್ತಾರಣೆ, ಪ್ರೇಮಕ್ಕೆ ಒತ್ತಾಯ ಇವೆಲ್ಲ

3 Mar 2026 11:13 am
Gold Rate Today: ಚಿನ್ನ, ಬೆಳ್ಳಿ ಬೆಲೆ ವಿದೇಶಗಳಲ್ಲಿ ಏರಿದರೂ ಭಾರತದಲ್ಲಿ ಇಳಿಕೆ

Bullion Market 2026 March 3rd: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಇಳಿಕೆಯಾಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 45 ರೂ, ಬೆಳ್ಳಿ ಬೆಲೆ 20 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 15,585 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 17,002 ರೂಗೆ ಕುಸಿದ

3 Mar 2026 11:13 am
IND vs ENG: ‘ನಾಣ್ಯ’ದಲ್ಲೇ ನಿರ್ಧಾರವಾಗಲಿದೆ ಪಂದ್ಯದ ಅರ್ಧ ಫಲಿತಾಂಶ

India vs England: ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಮಾರ್ಚ್ 5 ರಂದು ಜರುಗಲಿರುವ ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹೀಗಾಗಿಯೇ ಈ ನ

3 Mar 2026 11:11 am
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ಚಾಮರಾಜನಗರ ಗೂಳಿಪುರದಲ್ಲಿ ವಿಶೇಷ ಹಬ್ಬ, ವಿಡಿಯೋ ಇಲ್ಲಿದೆ ನೋಡಿ

ಒಂದೆಡೆ ತಮಟೆ ಬಾರಿಸುವವರು, ಮತ್ತೊಂದೆಡೆ ಸಾಲಾಗಿ ಓಡಿಬಂದು ಮುಳ್ಳಿನ ಪೊದೆಗಳಿಗೆ ಜಿಗಿಯುವ ಜನ! ಈ ದೃಶ್ಯ ಕಂಡುಬಂದಿದ್ದು, ಚಾಮರಾಜನಗರ ತಾಲೂಕಿನ ಗೂಳಿಪುರ ಗ್ರಾಮದಲ್ಲಿ. ಗ್ರಾಮ ದೇವತೆ ಬಿಸಿಲು ಮಾರಮ್ಮ ಜಾತ್ರೆ ಸಂದರ್ಭ ಈ ಗ್ರ

3 Mar 2026 11:09 am
ಶಾಸಕ ಮುನಿರತ್ನ ಹನಿಟ್ರ್ಯಾಪ್ ಪ್ರಕರಣ; ‘ಬಿ’ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್‌ ಪ್ರಕರಣದಲ್ಲಿ ಕರ್ನಾಟಕ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಸಿಐಡಿ ಎಸ್‌ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ತಿರಸ್ಕರಿಸಿ, ಮರು ತನಿಖೆಗೆ ನಿರ್ದೇಶನ ನೀಡಿದೆ. ದೂರುದ

3 Mar 2026 11:05 am
ರಶ್ಮಿಕಾ-ವಿಜಯ್ ಮದುವೆ ಆರತಕ್ಷತೆ: ನೂತನ ಜೋಡಿಯಿಂದ ವಿಶೇಷ ಮನವಿ

Rashmika Mandanna and Vijay Deverakonda: ರಶ್ಮಿಕಾ ಹಾಗೂ ವಿಜಯ್ ಅವರ ಮದುವೆ ಚಿತ್ರಗಳಂತೂ ದೇಶದಾದ್ಯಂತ ಸದ್ದು-ಸುದ್ದಿ ಆಗಿವೆ. ಇಬ್ಬರ ಮದುವೆ ಒಂದು ರೀತಿ ‘ನ್ಯಾಷನಲ್ ನ್ಯೂಸ್’ ಆಗಿದೆ. ರಶ್ಮಿಕಾ-ವಿಜಯ್ ಹೋದಲ್ಲೆಲ್ಲ ಅವರ ನೋಡಲು ಜನ ಮುಗಿಬೀಳುತ್ತಿದ

3 Mar 2026 11:01 am
Mega Job Fair: ರಾಮನಗರದಲ್ಲಿ ಮಾ. 5ರಂದು ಬೃಹತ್ ಉದ್ಯೋಗ ಮೇಳ; ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ

ಬೆಂಗಳೂರು ದಕ್ಷಿಣ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಬಂದಿದೆ. ರಾಮನಗರ ಜಿಲ್ಲಾಡಳಿತದ ವತಿಯಿಂದ ಮಾರ್ಚ್ 5 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 200ಕ್ಕ

3 Mar 2026 10:55 am
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುಬವುದಾಗಿ ಪ್ರಚೋದನಕಾರಿ ಸಾಮಾಜಿಕ ಜಾಲತಾಣ ಪೋಸ್ಟ್‌ಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಪೋಸ್ಟ್ ಮಾಡಿ

3 Mar 2026 10:46 am
ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಆರೋಗ್ಯಕ್ಕೇನಾಯ್ತು, ಕುತ್ತಿಗೆ ಮೇಲೆ ಕಾಣಿಸಿಕೊಂಡ ಕೆಂಪು ಕಲೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕುತ್ತಿಗೆಯ ಮೇಲೆ ಕಾಣಿಸಿಕೊಂಡ ಕೆಂಪು ಕಲೆ ಅವರ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ಹುಟ್ಟುಹಾಕಿದೆ. ಶ್ವೇತಭವನವು ಇದು ಚರ್ಮದ ಕ್ರೀಮ್ ಬಳಕೆಯಿಂದ ಉಂಟಾಗಿದೆ ಎಂದು ಸ್ಪಷ್ಟಪಡಿಸಿದೆ, ಹ

3 Mar 2026 10:46 am
Jain Sanyasa Deeksha: ದಾವಣಗೆರೆಯ ಜೈನ್ ಸಮಾಜದ ನಾಲ್ವರಿಂದ ಸನ್ಯಾಸ ಧೀಕ್ಷೆ ಸ್ವೀಕಾರ

ದಾವಣಗೆರೆಯಲ್ಲಿ ಮಾರ್ಚ್ 4ರಂದು ಐತಿಹಾಸಿಕ ಜೈನ್ ದೀಕ್ಷಾ ಮಹೋತ್ಸವ ನಡೆಯಲಿದೆ. ಪ್ರಸಿದ್ಧ ಉದ್ಯಮಿ ದಂಪತಿ ಸೇರಿ ಎಂಬಿಎ ಮತ್ತು ಬಿಕಾಂ ಪದವೀಧರರಾದ ಇಬ್ಬರು ಯುವತಿಯರು ಸನ್ಯಾಸ ದೀಕ್ಷೆ ಸ್ವೀಕರಿಸಲಿದ್ದಾರೆ. ಜೈನ ಗುರು ಅಭಯ್ ಶ

3 Mar 2026 10:14 am
ಟೀಮ್ ಇಂಡಿಯಾಗೆ ಆಯ್ಕೆ ಮಾಡಿ…ಸೌರವ್ ಗಂಗೂಲಿ ಮನವಿ

Auqib Nabi: ಜಮ್ಮು-ಕಾಶ್ಮೀರ ವೇಗಿ ಆಖಿಬ್ ನಬಿ ಕಳೆದ ಎರಡು ರಣಜಿ ಟೂರ್ನಿಗಳ ಮೂಲಕ ಪಡೆದಿರುವ ಒಟ್ಟು ವಿಕೆಟ್​ಗಳ ಸಂಖ್ಯೆ ಬರೋಬ್ಬರಿ 104, ಅದು ಸಹ ಕೇವಲ 18 ಪಂದ್ಯಗಳ ಮೂಲಕ ಎಂಬುದು ವಿಶೇಷ. ಅಷ್ಟೇ ಅಲ್ಲದೆ ಈ ಬಾರಿ ಜಮ್ಮು-ಕಾಶ್ಮೀರ ತಂಡ ರಣಜಿ

3 Mar 2026 10:13 am
Video: ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿಯ ಗೋಪುರದ ಮೇಲೆ ನಡೆದ ಕಲಿಯುಗದ ಪ್ರಹ್ಲಾದ

ದೇಶಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹೋಳಿ ಆಚರಣೆ ಸಂದರ್ಭದಲ್ಲಿ ಹೊತ್ತಿಸಿದ್ದ ಬೆಂಕಿ ಮೇಲೆ ವ್ಯಕ್ತಿಯೊಬ್ಬ ನಡೆದಿದ್ದಾರೆ. ಅದು ಅಲ್ಲಿಯ ಸಂಪ್ರದಾಯ, ಪ್ರತಿ ವರ್ಷ ಹೋಳಿ ಹಬ್ಬದ ಮುನ್ನಾದಿನ ಈ ಆಚರ

3 Mar 2026 10:08 am
‘ಪೆದ್ದಿ’ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್; ರಾಮ್ ಚರಣ್ ಸ್ಟೆಪ್ಸ್ ಸೂಪರ್

‘ಪೆದ್ದಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಏಪ್ರಿಲ್ 30ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ರಾಮ್ ಚರಣ್ ಅವರು ಸಿನಿಮಾದ ಡಬ್ಬಿಂಗ್ ಕೆಲಸದಲ್ಲಿ ತೊಡಗಿಕೊಂಡಿದ್ದ ವಿಡಿಯೋ ವೈರಲ್ ಆಗಿತ್

3 Mar 2026 9:52 am
ಖಮೇನಿ ಇದ್ದ ನಿಖರವಾದ ಸ್ಥಳ, ಅಮೆರಿಕ ಹಾಗೂ ಇಸ್ರೇಲ್​ಗೆ ತಿಳಿದಿದ್ಹೇಗೆ?

ಅಮೆರಿಕ ಮತ್ತು ಇಸ್ರೇಲ್ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿದ್ದು ಹೇಗೆ ಎಂಬುದು ಈಗ ಬಹಿರಂಗವಾಗಿದೆ. ಟ್ರಾಫಿಕ್ ಕ್ಯಾಮೆರಾಗಳನ್ನು ಹ್ಯಾಕ್ ಮಾಡಿ, ಮೊಬೈಲ್ ಸಿಗ್ನಲ್‌ಗಳನ್ನು ಟ್ರ್ಯಾಕ್ ಮಾಡಿ, ವ

3 Mar 2026 9:33 am
ಇಂಡಿಯಾ ಸೋತರೆ…ಅಮೀರ್ ಗೆ ಸವಾಲಾಕಿದ ಪಾಕ್ ಕ್ರಿಕೆಟಿಗ

T20 World Cup 2026: ಟಿ20 ವಿಶ್ವಕಪ್ ಸೆಮಿಫೈನಲ್ ಸುತ್ತಿಗೆ ಭಾರತ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ತಲುಪಿದೆ. ಈ ನಾಲ್ಕು ತಂಡಗಳ ನಡುವೆ ಸೆಮಿಫೈನಲ್ ಮುಖಾಮುಖಿ ನಡೆಯಲಿದ್ದು, ಮೊದಲ ಸೆಮೀಸ್​ನಲ್ಲಿ ಸೌತ್ ಆಫ್ರಿಕಾ

3 Mar 2026 9:26 am
Happy Holi 2026: ಹೋಳಿ ಹಬ್ಬಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಅರ್ಥಪೂರ್ಣ ಸಂದೇಶಗಳು

ಹೋಳಿ ಹಬ್ಬವನ್ನು ದೇಶಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಜನ ಬಣ್ಣಗಳೊಂದಿಗೆ ಆಟವಾಡುವ ಮೂಲಕ ಹಬ್ಬವನ್ನು ಬಹಳ ಖುಷಿಯಿಂದ ಆಚರಿಸುತ್ತಾರೆ. ಸಂತೋಷ, ಸಕಾರಾತ್ಮಕತೆ, ಬಾಂಧವ್ಯವನ್ನು ಹೆಚ್ಚಿಸುವ ಈ ಬಣ್ಣಗಳ ಹಬ್ಬದ ದ

3 Mar 2026 9:25 am
Dry Fruit Price Hike: ಇಸ್ರೇಲ್-ಇರಾನ್ ಸಂಘರ್ಷ, ಬೆಂಗಳೂರಿನಲ್ಲಿ ದುಬಾರಿಯಾಗಲಿದೆ ಡ್ರೈ ಫ್ರೂಟ್ಸ್

ಇಸ್ರೇಲ್-ಇರಾನ್ ಸಂಘರ್ಷದಿಂದ ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಪೂರೈಕೆ ಸಮಸ್ಯೆ ಉಂಟಾಗುವ ಸಾಧ್ಯತೆಯಿದ್ದು, ಬೆಲೆ ಏರಿಕೆಯಾಗಲಿದೆ. ನಗರಕ್ಕೆ ಬರುವ ಹೆಚ್ಚಿನ ಡ್ರೈ ಫ್ರೂಟ್ಸ್‌ಗಳು, ವಿಶೇಷವಾಗಿ ಅಂಜೂರ, ಪಿಸ್ತಾ ಮತ್ತು ಖರ್ಜ

3 Mar 2026 9:25 am
World Wildlife Day 2026: ನಮ್ಮಂತೆಯೇ ವನ್ಯಜೀವಿಗಳಿಗೂ ಸ್ವತಂತ್ರವಾಗಿ ಬದುಕುವ ಹಕ್ಕಿದೆ

ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿ ಸಸ್ಯ ಮತ್ತು ಪಕ್ಷಿ, ಪ್ರಾಣಿಗಳು ಕೂಡಾ ಮಹತ್ತರ ಪಾತ್ರವನ್ನು ವಹಿಸುತ್ತದೆ. ಆದರೆ ಇಂದು ಮನುಷ್ಯನ ಸ್ವಾರ್ಥದ ಕಾರಣದಿಂದಾಗಿ ಅದೆಷ್ಟೋ ಪ್ರಾಣಿ, ಪಕ್ಷಿ, ಸಸ್ಯ ಪ್ರಬೇಧಗಳು ಅಳಿವಿನಂ

3 Mar 2026 9:01 am
T20 World Cup 2026: ಸೆಮಿಫೈನಲ್​ನಲ್ಲಿ 10 ಓವರ್​ಗಳ ನಿಯಮ ಜಾರಿ

T20 World Cup 2026: 20 ತಂಡಗಳೊಂದಿಗೆ ಶುರುವಾದ ಟಿ20 ವಿಶ್ವಕಪ್​ನಿಂದ 16 ತಂಡಗಳು ಹೊರಬಿದ್ದಿವೆ. ಇದೀಗ ಉಳಿದಿರುವುದು ಕೇವಲ 4 ಟೀಮ್​ಗಳು ಮಾತ್ರ. ಈ ನಾಲ್ಕು ತಂಡಗಳ ನಡುವೆ ಸೆಮಿಫೈನಲ್ ಮುಖಾಮುಖಿ ನಡೆಯಲಿದೆ. ಇದರಲ್ಲಿ ಗೆಲ್ಲುವ ತಂಡಗಳು ಮಾರ್

3 Mar 2026 8:53 am
‘ಭೀಮಾತೀರದಲ್ಲಿ’ ರೀ-ರಿಲೀಸ್; ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್

ಓಂ ಪ್ರಕಾಶ್ ರಾವ್ ನಿರ್ದೇಶನದ ‘ಭೀಮಾತೀರದಲ್ಲಿ’ ಸಿನಿಮಾ ರೀ-ರಿಲೀಸ್ ಆಗುತ್ತಿದೆ. ದೊಡ್ಡ ಮಟ್ಟದಲ್ಲಿ ಈ ಚಿತ್ರವನ್ನು ತೆರೆಗೆ ತರುವ ಪ್ಲ್ಯಾನ್ ನಡೆಯುತ್ತಿದೆ. ಈ ಚಿತ್ರದ ಬಗ್ಗೆ ಓಂ ಪ್ರಕಾಶ್ ರಾವ್ ಅವರು ಮಾತನಾಡಿದ್​ದಾರೆ. ಈ

3 Mar 2026 8:46 am
ಹರಿಯಾಣದಲ್ಲಿ ಹೋಳಿ ಆಚರಣೆ ವೇಳೆ ಗೋಮಾತೆಗೆ ಬಲವಂತವಾಗಿ ಮದ್ಯ ಕುಡಿಸಿದ ಕುಡುಕರು

ಹೋಳಿ(Holi) ಹಬ್ಬದ ಆಚರಣೆ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿದ್ದ ಪುರುಷರು ಗೋಮಾತೆಗೆ ಬಲವಂತವಾಗಿ ಮದ್ಯಪಾನ ಮಾಡಿಸಿರುವ ವಿಡಿಯೋ ವೈರಲ್ ಆಗಿದೆ. ಅಷ್ಟೇ ಅಲ್ಲದೆ ಗೋವಿಗೆ ಮದ್ಯ ಕುಡಿಸಿದ ಬಳಿಕ ಗಾಡಿಯ ಮೇಲೆ ಜನರು ನಿಂತುಕೊಂಡು ಆ ಹ

3 Mar 2026 8:17 am
ಕೊಹ್ಲಿ-ರೋಹಿತ್ ರಿಟರ್ನ್ಸ್​: 15 ಪಂದ್ಯಗಳ ವೇಳಾಪಟ್ಟಿ ಪ್ರಕಟ

T20 World Cup 2026: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಅಫ್ಘಾನಿಸ್ತಾನ್ ಹಾಗೂ ಇಂಗ್ಲೆಂಡ್ ತಂಡಗಳ

3 Mar 2026 8:15 am
ಶ್ರದ್ಧಾ ಕಪೂರ್ ಬಾಯ್​​ಫ್ರೆಂಡ್ ಯಾರು? ವಿವಾಹಕ್ಕೆ ನಡೆದಿದೆ ಸಿದ್ಧತೆ?

ನಟಿ ಶ್ರದ್ಧಾ ಕಪೂರ್ ಅವರಿಗೆ 39ನೇ ಹುಟ್ಟುಹಬ್ಬದ ಸಂಭ್ರಮ. ಅವರ ಲವ್ ಲೈಫ್ ಸದಾ ಸುದ್ದಿಯಲ್ಲಿದೆ. ಫರ್ಹಾನ್, ಆದಿತ್ಯ ಜೊತೆ ಹೆಸರು ತಳುಕು ಹಾಕಿಕೊಂಡಿದ್ದ ಶ್ರದ್ಧಾ ಈಗ ರಾಹುಲ್ ಮೋದಿ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಮದುವೆ ಆಗ

3 Mar 2026 8:15 am
ದುಬೈನಲ್ಲಿ ಎಂಜಾಯ್ ಮಾಡ್ತಿರುವಾಗ್ಲೇ ದಾಳಿ ಆಯ್ತು: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ

ಇಸ್ರೇಲ್-ಇರಾನ್ ಸಂಘರ್ಷದ ವೇಳೆ ದುಬೈನಲ್ಲಿದ್ದ ಕನ್ನಡಿಗ ಗೌತಮ್ ಭಯಾನಕ ಅನುಭವವನ್ನು ಹಂಚಿಕೊಂಡಿದ್ದಾರೆ. ಭಾರತೀಯ ರಾಯಭಾರ ಕಚೇರಿಯಿಂದ ನೆರವು ಸಿಗದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ದುಬೈ ಸರ್ಕಾರದ ಸುರಕ್ಷತಾ ಕ್ರಮಗ

3 Mar 2026 8:02 am
ವಿಜಯ್​​ನ ನೋಡಿ ರಶ್ಮಿಕಾ ನಕ್ಕ ರೀತಿಯೇ ಸೂಪರ್; ಫ್ಯಾನ್ಸ್​​ಗೆ ಇಷ್ಟ ಆಯ್ತು ವೈರಲ್ ವಿಡಿಯೋ

ಟಾಲಿವುಡ್ ಪ್ರೇಮ ಪಕ್ಷಿಗಳಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ಮದುವೆಯಾದ ನಂತರ, ವಿಜಯ್ ಅವರ ಹುಟ್ಟೂರು ತುಮ್ಮನ್‌ಪೇಟೆಯಲ್ಲಿ ಸ

3 Mar 2026 7:54 am
Tarriff Refund: ಸುಂಕ ಮರುಪಾವತಿ ವಿಳಂಬ, ಟ್ರಂಪ್ ಲೆಕ್ಕಾಚಾರ ತಲೆಕೆಳಗು ಮಾಡಿದ ಫೆಡರಲ್ ನ್ಯಾಯಾಲಯ

ತಮ್ಮ ಸುಂಕದ ಮರುಪಾವತಿಗೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳನ್ನು ವಿಳಂಬಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಒತ್ತಾಯವನ್ನು ಫೆಡರಲ್ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ, ಇದರಿಂದಾಗಿ ಕೆಳ ನ್ಯಾಯಾಲಯದಲ್ಲಿ

3 Mar 2026 7:53 am
ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇಂದು ಶುಷ್ಕ ಹವೆ; ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳ

Karnataka Weather: ರಾಜ್ಯದ ಹಲವೆಡೆ ಇಂದು ಒಣ ಹವೆಯಿದ್ದು, ಇನ್ನೂ ಕೆಲ ದಿನ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇ

3 Mar 2026 7:47 am
ಮಧ್ಯಪ್ರಾಚ್ಯದಿಂದ ಭಾರತೀಯರ ಕರೆತರಲು ಕೇಂದ್ರದಿಂದ ವಿಶೇಷ ಕಾರ್ಯಾಚರಣೆ, ತೆರಳಲಿವೆ 10 ಇಂಡಿಗೋ ವಿಮಾನ

Israel-Iran War: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ, ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ನಾಗರಿಕ ವಿಮಾನಯಾನ ಸಚಿವಾಲಯದ ಸೂಚನ

3 Mar 2026 7:46 am
T20 World Cup 2026: ಸೆಮಿಫೈನಲ್ ಪಂದ್ಯ ರದ್ದಾದ್ರೆ ಯಾರು ಫೈನಲ್​ಗೆ?

T20 World Cup 2026: ಟಿ20 ವಿಶ್ವಕಪ್​ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 16 ತಂಡಗಳು ಟೂರ್ನಿಯಿಂದ ಹೊರಬಿದ್ದಿದ್ದು, ಭಾರತ, ಇಂಗ್ಲೆಂಡ್, ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಿದೆ. ಈ ತಂಡಗಳಲ್ಲಿ

3 Mar 2026 7:34 am
Video: ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ: ಟ್ರಂಪ್

ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಅಮೆರಿಕ ಸೈನಿಕರು ಪ್ರಾಣ ಕಳೆದುಕೊಳ್ಳುವ ಸಾಧ್ಯತೆಯ

3 Mar 2026 7:23 am
Horoscope Today 3rd​ March​: ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 3, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್

3 Mar 2026 7:20 am
Daily Devotional: ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?

ಗ್ರಹಣದ ಮೊದಲು ಆಹಾರ ಸೇವಿಸುವುದು, ಸ್ನಾನ ಮಾಡುವುದು ಮತ್ತು ಗ್ರಹಣದ ನಂತರ ಸ್ನಾನ ಮಾಡಿ ಪಂಚಗವ್ಯಗಳಿಂದ ಮನೆಯನ್ನು ಶುದ್ಧೀಕರಿಸುವುದು ಸಾಂಪ್ರದಾಯಿಕ ಪದ್ಧತಿ. ದರ್ಬೆ ಮತ್ತು ತುಳಸಿ ಇಡುವುದು ರೂಢಿ. ಮಂತ್ರ ಜಪಗಳನ್ನು ಗ್ರಹಣ

3 Mar 2026 7:11 am
ದುಬೈಯಲ್ಲಿ ಸಿಲುಕಿದ್ದ ಕನ್ನಡಿಗರು ವಾಪಸ್​​: MLC ಭೋಜೇಗೌಡ, ಬ್ಯಾಡಿಂಟ್ಮನ್ ತಾರೆ​​​ ಪಿವಿ ಸಿಂಧು ಸೇರಿ ಹಲವರು ಬೆಂಗಳೂರಿಗೆ

ಇಸ್ರೇಲ್-ಇರಾನ್ ಸಂಘರ್ಷದಿಂದ ದುಬೈಯಲ್ಲಿ ಸಿಲುಕಿದ್ದ ಹಲವು ಭಾರತೀಯರು (ಕನ್ನಡಿಗರ ಸಹಿತ) ಮೂರು ದಿನಗಳ ನಂತರ ಬೆಂಗಳೂರಿಗೆ ವಾಪಸಾಗಿದ್ದಾರೆ. ಇವರಲ್ಲಿ ಎಂಎಲ್​​ಸಿ ಭೋಜೇಗೌಡ, ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಸಹ ಸೇರಿ

3 Mar 2026 7:08 am
ಬೆಂಗಳೂರಲ್ಲೇ ನಡೆಯಲಿದೆ ‘ಟಾಕ್ಸಿಕ್’ ಟ್ರೇಲರ್ ಲಾಂಚ್; ಆದರೆ, ಅಭಿಮಾನಿಗಳಿಗೆ ನಿರಾಸೆ

ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಲಾಂಚ್ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಯಶ್ ಅವರ ಪ್ಯಾನ್ ಇಂಡಿಯಾ ಜನಪ್ರಿಯತೆ ಕಾರಣ, ದೇಶ-ವಿದೇಶದ ಮಾಧ್ಯಮ ಪ್ರತಿನಿಧಿಗಳು ಪಾಲ್ಗೊಳ್ಳುವ

3 Mar 2026 6:52 am
ಬೆಂಗಳೂರಿನ ಗಾಯತ್ರಿ ನಗರದ ಮನೆಯಲ್ಲಿ ಅಗ್ನಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

Bangalore Cime: ಬೆಂಗಳೂರಿನಲ್ಲಿ ಸೋಮವಾರ ನಡೆದ ಎರಡು ಪ್ರತ್ಯೇಕ ಘಟನೆಗಳು ನಗರವಾಸಿಗಳನ್ನು ಬೆಚ್ಚಿಬೀಳುವಂತೆ ಮಾಡಿವೆ. ಗಾಯತ್ರಿ ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮಹಿಳೆಯೊಬ್ಬರು ದುರ್ಮರಣ ಹೊಂದಿದರೆ, ಮೂವರನ್ನು ರಕ್ಷಣೆ ಮ

3 Mar 2026 6:35 am
ಇರಾನ್ ಮೇಲೆ 4-5 ವಾರ ದಾಳಿ ಮುಂದುವರೆಯಲಿದೆ; ಟ್ರಂಪ್ ಘೋಷಣೆ

ಇರಾನ್ ಮೇಲೆ ಅಮೆರಿಕ ದಾಳಿ ನಡೆಸಲು ಕಾರಣವೇನೆಂಬುದರ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಹಿತಿ ನೀಡಿದ್ದಾರೆ. ಇರಾನ್ ಕ್ಷಿಪಣಿಗಳೊಂದಿಗೆ ಅಮೆರಿಕದ ಮೇಲೆ ದಾಳಿ ನಡೆಸುವ ಬೆದರಿಕೆ ಹಾಕಿತ್ತು. ನಾವು ಅಯತೊಲ್ಲಾ ಖಮೇ

2 Mar 2026 11:26 pm
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್

ದರ್ಶನ್ ಜೊತೆ ಓಂ ಪ್ರಕಾಶ್ ರಾವ್ ಹಲವು ಸಿನಿಮಾ ಮಾಡಿದ್ದರು. ಈಗ ದರ್ಶನ್ ಜೈಲಿನಲ್ಲಿ ಇದ್ದಾರೆ. ಆದಷ್ಟು ಬೇಗ ರಿಲೀಸ್ ಆಗುತ್ತಾರೆ ಎಂದು ಓಂ ಪ್ರಕಾಶ್ ರಾವ್ ಹೇಳಿದ್ದಾರೆ. ‘ಭೀಮ ತೀರದಲ್ಲಿ’ ಚಿತ್ರ ಮರುಬಿಡುಗಡೆ ಆಗಲಿದ್ದು, ಸಿನ

2 Mar 2026 10:44 pm
ಮದುವೆ ಬಳಿಕ ಊರಿಗೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾಗೆ ಭರ್ಜರಿ ಸ್ವಾಗತ

ತಮ್ಮೂರಿಗೆ ಬಂದ ವಿಜಯ್ ದೇವರಕೊಂಡ ಅವರನ್ನು ನೋಡಿ ಜನರು ಸಖತ್ ಖುಷಿಪಟ್ಟಿದ್ದಾರೆ. ರಶ್ಮಿಕಾ ಮತ್ತು ವಿಜಯ್ ಅವರು ಅಭಿಮಾನಿಗಳಿಗಾಗಿ ಊರಿನಲ್ಲಿ ಆರತಕ್ಷತೆ ಕಾರ್ಯಕ್ರಮ ಮಾಡಿದರು. ಅಭಿಮಾನಿಗಳನ್ನು ಭೇಟಿ ಮಾಡಿದ ವಿಡಿಯೋ ಸಖತ್

2 Mar 2026 10:25 pm
ರಾಮನಗರ: ಹಲವು ಜಿಲ್ಲೆಯ ಪೊಲೀಸರ‌ ನಿದ್ದೆಗೆಡಿಸಿದ್ದ ಅಂತಾರಾಜ್ಯ ಬೈಕ್​​​​ ಕಳ್ಳರ ಬಂಧನ

ರಾಮನಗರ ಪೊಲೀಸರು ರಾಜ್ಯದಾದ್ಯಂತ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಖತರ್ನಾಕ್ ಕಳ್ಳರನ್ನು ಬಂಧಿಸಿದ್ದಾರೆ. ಸದ್ಯ 50 ಲಕ್ಷ ರೂ. ಮೌಲ್ಯದ 10 ಬೈಕ್, 3 ಕಾರು ಸೇರಿ ಹಲವು ವಾಹನಗಳು ಹಾಗೂ 4 ಲಕ್ಷ ರೂ ನಗದು ವಶಪಡಿಸಿಕೊಳ್

2 Mar 2026 10:04 pm
ಇಬ್ಬರು ಗಂಡಂದಿರನ್ನು ಬಿಟ್ಟು ಮೂರನೇಯವನ ಜತೆ ಲವ್ವಿಡವ್ವಿ: ಮಂಚದ ಮೇಲೆಯೇ ಬಿತ್ತು ಹೆಣ

ಆಕೆ ತಾನಾಯ್ತು ತನ್ನ ಪಾಡಾಯ್ತು ಎಂದು ಮಕ್ಕಳ ಜೊತೆ ಆಯಾಗಿರಬೇಕಿತ್ತು. ಆದರೆ ಆಕೆ ಅವನು ಬಿಟ್ಟು ಇವನು,ಇವನು ಬಿಟ್ಟು ಇನ್ನೊಬ್ಬನೊಂದಿಗೆ ಚಕ್ಕಂದವಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡಿದ್ದಾಳೆ. ಹೌದು..ಇಬ್ಬರು ಗಂಡಂದಿರನ್

2 Mar 2026 9:55 pm
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಯತೊಲ್ಲಾ ಖಮೇನಿಯ ಪತ್ನಿಯೂ ನಿಧನ

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಖಮೇನಿ ಮೃತಟ್ಟಿದ್ದರು. ಈ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಖಮೇನಿ ಅವರ ಪತ್ನಿ ಮನ್ಸೌರೆಹ್ ಖೋಜಸ್ತೆಹ್ ಕೂ

2 Mar 2026 9:41 pm
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ SP

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ತಾಯಿಯನ್ನು ಸ್ಥಳೀಯರೊಬ್ಬರು ರಕ್ಷಣೆ ಮಾಡಿದ್ದಾರೆ. ಆದ್ರೆ, ದುರದೃಷ್ಟವಶಾತ್ ಎರಡು ಅವಳಿ

2 Mar 2026 9:10 pm
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ

‘ಭೀಮ ತೀರದಲ್ಲಿ’ ಚಿತ್ರ 2012ರಲ್ಲಿ ರಿಲೀಸ್ ಆಗಿತ್ತು. ದುನಿಯಾ ವಿಜಯ್ ಈ ಸಿನಿಮಾದಲ್ಲಿ ಮುಖ್ಯಪಾತ್ರ ಮಾಡಿದ್ದರು. 14 ವರ್ಷಗಳ ಬಳಿಕ ಈ ಸಿನಿಮಾವನ್ನು ರೀ-ರಿಲೀಸ್ ಮಾಡಲು ತಯಾರಿ ನಡೆದಿದೆ. ಆ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್, ನಿರ್

2 Mar 2026 9:03 pm
ಖಮೇನಿ ಹತ್ಯೆಗೆ ಪ್ರತೀಕಾರ; ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ ಮೇಲೂ ಇರಾನ್ ದಾಳಿ!

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಂದು ಇಸ್ರೇಲ್ ಸರ್ಕಾರದ ಆಫೀಸ್ ಮತ್ತು ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ಹೇಳಿಕೊಂಡಿದೆ. ಟೆಲ್ ಅವೀವ್‌ನಲ್ಲಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹ

2 Mar 2026 8:57 pm
ಸಚಿವರ ಬರ್ತ್​​ಡೇ ಸ್ಪೆಷಲ್: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ

ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಇಂದು (ಮಾರ್ಚ್ 02) ಜನ್ಮದಿನದ ಪ್ರಯುಕ್ತ ಸೊರಬ ತಾಲೂಕಿನ 30ಕ್ಕೂ ಅಧಿಕ ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಲಭಿಸಿದೆ. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ

2 Mar 2026 8:37 pm
ಇಪಿಎಫ್ ಅಕೌಂಟ್​ಗೆ ಜಮೆ ಆಗಲಿದೆ ಈ ವರ್ಷದ ಬಡ್ಡಿ ಹಣ; ಬ್ಯಾಲನ್ಸ್ ಹೇಗೆ ಪರಿಶೀಲಿಸುವುದು?

EPFO decides interest rate for EPF accounts for 26fy: ಪ್ರಸಕ್ತ ಹಣಕಾಸು ವರ್ಷವಾದ 2025-26ಕ್ಕೆ ಇಪಿಎಫ್ ಹಣಕ್ಕೆ ಶೇ. 8.25 ಬಡ್ಡಿ ನೀಡುವುದೆಂದು ಇಪಿಎಫ್​ಒ ನಿರ್ಧರಿಸಿದೆ. ಹಣಕಾಸು ಸಚಿವಾಲಯದ ಒಪ್ಪಿಗೆ ಸಿಕ್ಕ ಬಳಿಕ ಇಪಿಎಫ್ ಸದಸ್ಯರ ಅಕೌಂಟ್​ಗಳಿಗೆ ಬಡ್ಡಿ ಹಣ ಜಮೆ

2 Mar 2026 8:37 pm
‘ಟಾಕ್ಸಿಕ್’ ಮೊದಲ ಹಾಡಿನಿಂದ ಯಶ್ ಅಭಿಮಾನಿಗಳಿಗೆ ನಿರಾಸೆ: ಕಾರಣ ಏನು?

ಪೋಸ್ಟರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿದ್ದ ಟಾಕ್ಸಿಕ್ ಚಿತ್ರದ ‘ತಬಾಹಿ’ ಹಾಡು ಬಿಡುಗಡೆ ಆಗಿದೆ. ಆದರೆ ಯಶ್ ಅಭಿಮಾನಿಗಳಿಗೆ ಈ ಹಾಡಿನಿಂದ ಖುಷಿ ಆಗುವ ಬದಲು ಬೇಸರ ಉಂಟಾಗಿದೆ. ಕಮೆಂಟ್ ಮಾಡಿದ ಅನೇಕರು ಅಸಮಾಧಾನ ವ್ಯಕ್ತಪಡಿಸಿದ

2 Mar 2026 8:16 pm
ಹಾಸನ: ವಿಶ್ವ ಪಾರಂಪರಿಕ ತಾಣಕ್ಕಿಲ್ಲ ಸುಸಜ್ಜಿತ ರಸ್ತೆ; 630 ಕೋಟಿ ರೂ ಯೋಜನೆಗೆ ಗ್ರಹಣ

ವಿಶ್ವ ಪಾರಂಪರಿಕ ತಾಣ ಬೇಲೂರಿನಿಂದ ಮೈಸೂರಿನ ಬಿಳಿಕೆರೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 373ರ ಕಾಮಗಾರಿ ಐದು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. 630 ಕೋಟಿ ರೂ.ಗಳ ಈ ಯೋಜನೆ ಭೂ ಸ್ವಾಧೀನ ಪ್ರಕ್ರಿಯೆಯ ತೊಡಕಿನಿಂದಾಗಿ

2 Mar 2026 8:12 pm
ಬಹ್ರೇನ್ ರಾಜ, ಸೌದಿ ಅರೇಬಿಯಾದ ಪ್ರಿನ್ಸ್​ಗೆ ಕರೆ ಮಾಡಿದ ಪ್ರಧಾನಿ ಮೋದಿ; ಎರಡೂ ದೇಶಗಳ ಮೇಲಿನ ದಾಳಿಗೆ ಖಂಡನೆ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸುತ್ತಿದ್ದಂತೆ ಇರಾನ್ ಅದಕ್ಕೆ ಪ್ರತಿಯಾಗಿ ಸೇಡಿನ ದಾಳಿ ನಡೆಸಲಾರಂಭಿಸಿದೆ. ಇದರಿಂದ ಈ ಮೂರು ದೇಶಗಳಿಗೆ ಮಾತ್ರವಲ್ಲದೆ ಮಧ್ಯಪ್ರಾಚ್ಯದ ಇತರೆ ಅರಬ್ ದೇಶಗಳಲ್ಲೂ ಜೀವಭಯ ಉಂಟಾಗ

2 Mar 2026 8:03 pm
ಈ ಆಹಾರಗಳ ಸೇವನೆ ಹೃದಯಕ್ಕೆ ಅತ್ಯಂತ ಅಪಾಯಕಾರಿ; ತಿನ್ನುವ ಮೊದಲು ಇರಲಿ ಎಚ್ಚರ!

ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿತ ಸಮಸ್ಯೆ ನಿರಂತರವಾಗಿ ಹೆಚ್ಚುತ್ತಿವೆ. ಇದಕ್ಕೆ ಪ್ರಮುಖ ಕಾರಣಗಳಲ್ಲಿ ದೇಹಕ್ಕೆ ಒಳ್ಳೆಯದಲ್ಲದ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವುದು ಕೂಡ ಒಂದು ಎಂದು ತಜ್ಞರು ಹೇಳುತ್ತಿದ್ದಾರೆ. ಹ

2 Mar 2026 7:52 pm
Chanakya Niti: ತಪ್ಪಿಯೂ ಇಂತಹ ಜನರಿಗೆ ಸಹಾಯ ಮಾಡಬಾರದು

ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಹಲವಾರು ಸಂಗತಿಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಗೌರವ ಮತ್ತು ಶಾಂತಿ ಬೇಕಾದರೆ ಒಂದಷ್ಟು ಜನರಿಗೆ ಸಹಾಯವನ್ನು ಮಾಡಬಾರದು, ಅವರಿಂದ ಅಂತ

2 Mar 2026 7:46 pm
ದೈವಕ್ಕೆ ಅವಮಾನ ಮಾಡಿದ ಕೇಸ್: ಮಾರ್ಚ್ 9ರ ತನಕ ರಣವೀರ್ ಸಿಂಗ್ ನಿರಾಳ

ಗೋವಾ ಚಲನಚಿತ್ರೋತ್ಸವದ ವೇದಿಕೆಯಲ್ಲಿ ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಅವರು ದೈವದ ಅನುಕರಣೆ ಮಾಡಿದ್ದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿನ ರಿಷಬ್ ಶೆಟ್ಟಿ ಅವರ ಅಭಿನಯವನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ಆ ರೀ

2 Mar 2026 7:20 pm
ಮಧ್ಯಪ್ರಾಚ್ಯ ಯುದ್ಧಕ್ಕೆ ಗಡಗಡ ನಡುಗಿದ ಪಾಕಿಸ್ತಾನದ ಷೇರುಪೇಟೆ; ಒಂದೇ ದಿನ 15,000 ಅಂಕಗಳು ಪತನ; ಶೇ. 9ರಷ್ಟು ಸಂಪತ್ತು ನಷ್ಟ

Pakistan stock market down by 9pc in a single session: ಇಂದು ಸೋಮವಾರ ಭಾರತವೂ ಒಳಗೊಂಡಂತೆ ವಿಶ್ವದ ಷೇರು ಮಾರುಕಟ್ಟೆಗಳು ಗಡಗಡ ನಡುಗಿವೆ. ಆದರೆ, ಪಾಕಿಸ್ತಾನದ ಮಾರುಕಟ್ಟೆ ಅಕ್ಷರಶಃ ಪ್ರಕ್ಷುಬ್ದಗೊಂಡಿತ್ತು. ಹೂಡಿಕೆದಾರರು ಮನಬಂದಂತೆ ಷೇರುಗಳನ್ನು ಮಾರಹೊ

2 Mar 2026 7:15 pm
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ

ಇರಾನಿನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದವು. ಈ ಸಂಘರ್ಷಕ್ಕೆ ನೇರ ಸಂಪರ್ಕ ಹೊಂದಿಲ್ಲದ ಬಹ್ರೇನ್ ಮೇಲೆ ಇರಾನ್ ದಾಳಿ ನಡೆಸಿದೆ. ಇಲ್ಲಿ ಅಮೆರಿಕದ ವಾಯುನೆಲೆ ಇರುವುದರಿಂದ ಇರಾನ್ ಅಟ್ಯಾಕ್ ಮಾಡಿದೆ. ಇ

2 Mar 2026 7:04 pm
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್

ಕಾಂಗ್ರೆಸ್ ಶಾಸಕರು ಹಾಗೂ ಸಚಿವ ನಡುವೆ ಹೊಂದಾಣಿಕೆ ಇಲ್ಲ. ಈ ಸಂಬಂಧ ಶಾಸಕರೇ ಕೆಲ ಸಚಿವರ ಮೇಲೆ ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದರು. ಸಚಿವರು ಕೈಗೆ ಸಿಗಲ್ಲ. ಫೋನ್ ಮಾಡಿದ್ರೆ ರಿಸಿವ್ ಮಾಡಲ್ಲ ಅಂತೆಲ್ಲಾ ಆರೋಪಗಳನ್ನು ಮಾಡಿ

2 Mar 2026 7:03 pm
ಜನವರಿವರೆಗೂ ಭಾರತದ ಒಟ್ಟಾರೆ ರಫ್ತು 720 ಬಿಲಿಯನ್ ಡಾಲರ್; ಹಿಂದಿನ ವರ್ಷದಕ್ಕಿಂತ ಶೇ. 6.15 ಹೆಚ್ಚಳ

India's overall exports rise this year: 2025-26ರಲ್ಲಿ ಭಾರತದ ಸರಕು ಮತ್ತು ಸೇವೆಗಳ ಒಟ್ಟಾರೆ ರಫ್ತು ಉತ್ತಮ ಪ್ರಗತಿ ಕಂಡಿದೆ. 2025ರ ಏಪ್ರಿಲ್​ನಿಂದ 2026ರ ಜನವರಿವರೆಗೆ 10 ತಿಂಗಳಲ್ಲಿ ಒಟ್ಟು ರಫ್ತು 720 ಬಿಲಿಯನ್ ಡಾಲರ್ ಗಡಿ ದಾಟಿದೆ. ಹಿಂದಿನ ವರ್ಷದ ಇದೇ ಅವಧಿಗ

2 Mar 2026 6:45 pm
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​

ಕುವೈತ್ ತಪ್ಪಾಗಿ 3 ಯುಎಸ್ ಜೆಟ್‌ಗಳನ್ನು ಹೊಡೆದುರುಳಿಸಿದೆ. ಈ ವಿಡಿಯೋದಲ್ಲಿ F-15 ಜೆಟ್​ಗಳು ಕೆಳಗೆ ಬೀಳುವುದನ್ನು ನೋಡಬಹುದು. ಇರಾನ್ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಗಳಲ್ಲಿ ಭಾಗವಹಿಸುತ್ತಿರುವ 3 ಯುಎಸ್ ಫೈಟರ್ ಜೆಟ್‌

2 Mar 2026 6:39 pm
ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್ ಖಾಲಿಯಾಗಿದೆ ಎಂಬುದನ್ನು ತಿಳಿಯಲು ಈ ಟ್ರಿಕ್ಸ್‌ ಪಾಲಿಸಿ

ಗ್ಯಾಸ್‌ ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್‌ ಖಾಲಿಯಾಗುತ್ತಾ ಬಂತು ಎಂಬುದುನ್ನು ತಿಳಿವುದು ತುಂಬಾನೇ ಕಷ್ಟ. ಹೀಗಿರುವಾಗ ಈ ಒಂದು ಸರಳ ಟ್ರಿಕ್ಸ್‌ ಪಾಲಿಸುವ ಮೂಲಕ ಎರಡೇ ಎರಡು ನಿಮಿಷಗಳಲ್ಲಿ ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್

2 Mar 2026 6:35 pm
ವಿಮಾನಗಳು ರದ್ದಾಗಿದ್ರೂ ಯುದ್ಧ ಭೂಮಿಯಿಂದ ಬೆಂಗಳೂರಿಗೆ ಬಂದಿಳಿದ ಶಾಸಕ: ಬಂದಿದ್ಹೇಗೆ ಗೊತ್ತಾ?

ಇಸ್ರೇಲ್-ಇರಾನ್ ಯುದ್ಧದ ಕಾರಣ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 24 ವಿಮಾನಗಳು ರದ್ದುಗೊಂಡಿವೆ. ದುಬೈನಲ್ಲಿ ನೂರಾರು ಕನ್ನಡಿಗರು, ಶಾಸಕ ಸೇರಿದಂತೆ ಅನೇಕರು ತವರಿಗೆ ಮರಳಲಾಗದೆ ಪರದಾಡುತ್ತಿದ್ದಾರೆ. ಈ ಮಧ್ಯೆ ಯುದ್

2 Mar 2026 6:26 pm
ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಿದ್ದರಾಮಯ್ಯ ಆಗ್ರಹ: ಪ್ರಧಾನಿ ಮೋದಿಗೆ ಬರೆದ 2 ಪುಟಗಳ ಪತ್ರದಲ್ಲಿರೋದೇನು?

ಮಧ್ಯಪ್ರಾಚ್ಯದಲ್ಲಿನ ಯುದ್ಧ ಸನ್ನಿವೇಶದಿಂದಾಗಿ ದುಬೈ ಸೇರಿದಂತೆ ಹಲವೆಡೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರಿಗೆ 2 ಪುಟಗಳ ಪತ್ರ ಬರೆದಿದ್ದಾರೆ. ವಾಯು ಸಂಚಾರ ಅಸ್ತವ್ಯಸ್ತಗೊಂಡು ಸಾವ

2 Mar 2026 6:24 pm
ನಿಂಬೆ ನೀರು ಕುಡಿಯುವುದರಿಂದ ದೇಹ ನಿಜವಾಗಿಯೂ ಡಿಟಾಕ್ಸ್ ಆಗುತ್ತದೆಯೇ? ಇಲ್ಲಿದೆ ಆಯುರ್ವೇದ ತಜ್ಞರ ಅಭಿಪ್ರಾಯ

ನಿಂಬೆಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಇರುತ್ತದೆ. ಅಷ್ಟೇ ಅಲ್ಲ, ನಿಯಮಿತವಾಗಿ ಈ ನೀರಿನ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಈ ಕಾರಣಕ್ಕಾಗಿ ಆರೋಗ್ಯ ತಜ್ಞರು ನಿಂಬೆ ನೀರನ

2 Mar 2026 5:58 pm
ಇರಾನ್ ಸಂಘರ್ಷ ತೀವ್ರ ಕಳವಳಕಾರಿ; ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಪ್ರಧಾನಿ ಮೋದಿ ಮನವಿ

ಇರಾನ್ ಹಾಗೂ ಇಸ್ರೇಲ್, ಯುಎಸ್ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಮಧ್ಯ ಪ್ರಾಚ್ಯ ದೇಶಗಳೂ ತತ್ತರಿಸುವಂತಾಗಿದೆ. ‘ಪಶ್ಚಿಮ ಏಷ್ಯಾ ಪರಿಸ್ಥಿತಿ ತೀವ್ರ ಕಳವಳಕಾರಿ ವಿಷಯ’ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಈ ಸಂಘರ್ಷವನ್ನು ಬ

2 Mar 2026 5:52 pm
ಫೋಕ್ಸೋ ಕೇಸ್: ನಾಪತ್ತೆಯಾಗಿರುವ ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ

ಅಪ್ರಾಪ್ತ ಬಾಲಕಿ ಜೊತೆ ಮಲ್ಲಿಕಾರ್ಜುನ ಮುತ್ಯಾ ಅನುಚಿತ ವರ್ತನೆ ವಿಡಿಯೋ ವೈರಲ್ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್

2 Mar 2026 5:51 pm
ಎಲ್ಲಿಗೆ ಬಂತು ಮೈಸೂರು ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಸೆಂಟರ್ ಕಾಮಗಾರಿ? ಉದ್ಘಾಟನೆ ಯಾವಾಗ?

ವರ್ಷಾಂತ್ಯದೊಳಗೆ ಬಹುನಿರೀಕ್ಷಿತ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಸೆಂಟರ್ ಮೈಸೂರಿನಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಇದರಿಂದ ಬೆಂಗಳೂರಿಗೆ ತೆರಳಿ ಚಿಕಿತ್ಸೆ ಪಡೆಯುವ ತಾಪತ್ರಯ ತಪ್ಪಲಿದೆ. ರೇಡಿಯೇಷನ್, ಮೆಡಿಕಲ್,

2 Mar 2026 5:41 pm
ಒಮನ್​ ಕರಾವಳಿಯಲ್ಲಿ ತೈಲ ಟ್ಯಾಂಕರ್‌ ಮೇಲೆ ದಾಳಿ; ಓರ್ವ ಭಾರತೀಯ ಸಾವು

ಇಸ್ರೇಲ್‌-ಅಮೆರಿಕದ ಜಂಟಿ ದಾಳಿಗೆ ಇರಾನ್‌ನಿಂದ ಪ್ರತಿಕಾರದ ದಾಳಿ ನಡೆದಿದೆ. ಒಮನ್‌ನಲ್ಲಿ ತೈಲ ಟ್ಯಾಂಕರ್‌ ಮೇಲೆ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಓರ್ವ ಭಾರತೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ತೈಲ ಟ್ಯಾಂಕರ್‌ ಮೇಲಿನ ದಾಳ

2 Mar 2026 5:29 pm
‘ಜೈ ಹಿಂದ್ ಜೈ ಸಿಂಧ್’ ಬಾಲಿವುಡ್ ಸಿನಿಮಾಗೆ ಇಂದ್ರಜಿತ್ ಲಂಕೇಶ್ ನಿರ್ದೇಶನ

ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ‘ಜೈ ಹಿಂದ್ ಜೈ ಸಿಂಧ್’ ಬಾಲಿವುಡ್ ಸಿನಿಮಾ ಸಿದ್ಧವಾಗುತ್ತಿದೆ. ಈ ಸಿನಿಮಾಗೆ ಉತ್ತರಾಖಂಡದಲ್ಲಿ ಕೊನೇ ಹಂತದ ಚಿತ್ರೀಕರಣ ಮಾಡಲಾಗುತ್ತಿದೆ. ಹಲವು ಕಲಾವಿದರು ನಟಿಸುತ್ತಿದ್ದಾರೆ. ಇತ್ತೀಚ

2 Mar 2026 5:13 pm
ಕಚ್ಚಾ ತೈಲ ಬೆಲೆ ಸಿಕ್ಕಾಪಟ್ಟೆ ಏರಿಕೆ; ಬ್ಯಾರಲ್​ಗೆ ಒಂದು ಡಾಲರ್ ಬೆಲೆ ಹೆಚ್ಚಿದಂತೆ ಭಾರತಕ್ಕೆ ಹೊರೆ ಎಷ್ಟು ಹೆಚ್ಚುತ್ತೆ ಗೊತ್ತಾ?

Crude oil prices surge ahead, effects on India and its import bill: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವಂತೆ ತೈಲ ಬೆಲೆಗಳು ಗಗನಕ್ಕೇರುತ್ತಿವೆ. ಒಂದು ಬ್ಯಾರಲ್ ತೈಲದ ಬೆಲೆ 80 ಡಾಲರ್ ದಾಟಿದೆ. ಇದು ಮತ್ತಷ್ಟು ಏರಿಕೆ ಆಗಲಿದ್ದು ತಜ್ಞರ ಅಂದಾಜಿನ ಪ್ರಕಾರ ಬೆಲ

2 Mar 2026 5:11 pm
ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ದಾವಣಗೆರೆ ಕೆಂಪು ಮಣ್ಣಿ‌ನ ಕುಸ್ತಿ: ಬೆಣ್ಣೆನಗರಿಯಲ್ಲಿ ಮಿಂಚಿದ ವಿದೇಶಿ ಪೈಲ್ವಾನ್ಗಳು

ದಾವಣಗೆರೆಯ ದುಗ್ಗಮ್ಮ ಜಾತ್ರೆಯು ಭಕ್ತಿ, ಪರಂಪರೆ ಮತ್ತು ಶೌರ್ಯದ ಪ್ರತೀಕ. ಈ ಬಾರಿಯ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯು ಜನಮನ ಸೆಳೆಯಿತು. ದೇಶ-ವಿದೇಶಗಳ ಪೈಲ್ವಾನ್‌ರು ಭಾಗವಹಿಸಿ ರೋಚಕ ಸೆಣಸಾಟ ನಡೆಸಿದರು. ಇರಾನ್, ಮಹಾರ

2 Mar 2026 5:10 pm
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: ಹೆಚ್​​.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಗುಪ್ತಚರ ಇಲಾಖೆಯ ದುರ್ಬಳಕೆ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಇಲಾಖೆಯು ಪಕ್ಷದ ಶಾಸಕರು ಮತ್ತು ನಾಯಕರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಹೇಳಿದ್ದಾರೆ. ಫೋನ್ ಟ್ಯಾಪಿಂ

2 Mar 2026 4:41 pm
ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ; ಸ್ವಾಮಿ ವಿವೇಕಾನಂದರು ಕೆನಡಾದಲ್ಲಿ ಕಳೆದ ದಿನಗಳ ಉಲ್ಲೇಖಿಸಿದ ಪ್ರಧಾನಿ ಕಾರ್ನಿ

ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಜಂಟಿ ಭಾಷಣ ಮಾಡಿದ್ದಾರೆ. ಈ ವೇಳೆ ಅವರು ಭಾರತದ ಆಧ್ಯಾತ್ಮ ಗುರು ಸ್ವಾಮಿ ವಿವೇಕಾನಂದರ ಬಗ್ಗೆಯೂ ಮಾತನಾಡಿದ್ದಾರೆ. ನಾವು ಒಂದೇ ಕುಟು

2 Mar 2026 4:41 pm
ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಖಾಸಗಿ ಕಾಲೇಜಿನಲ್ಲಿ ಮೂಗು ತೂರಿಸಿದ ಟೀಚರ್ ಸಸ್ಪೆಂಡ್

ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಖಾಸಗಿ ಕಾಲೇಜು ಆಡಳಿತದಲ್ಲಿ ಮೂಗು ತೂರಿಸಿದ ಟೀಚರ್ ತಮ್ಮ ಕೆಲಸಕ್ಕೆ ಕುತ್ತು ತಂದುಕೊಂಡಿದ್ದಾರೆ. ವಿದ್ಯಾರ್ಥಿ ಶಾಲೆ ಫೀ ಸಂಬಂಧ ಮಧ್ಯಸ್ತಿಕೆ ವಹಿಸಿ ಬಂದಿದ್ದ ವ್ಯಕ್ತಿಯ ಬೈಕ್ ಕೀ ಮತ್ತು ಮೊಬೈ

2 Mar 2026 4:35 pm
ಮಕ್ಕಳ ಭವಿಷ್ಯದ ಆತಂಕ: 1ನೇ ತರಗತಿಗೆ ದಾಖಲಾತಿ ವಯೋಮಿತಿ ಸಡಿಲಿಕೆಗೆ ಪೋಷಕರ ಪಟ್ಟು

ಹೊಸ ಶಿಕ್ಷಣ ನೀತಿ (NEP) ಅಡಿಯಲ್ಲಿ 1ನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ ನಿಗದಿಪಡಿಸಿರುವುದಕ್ಕೆ ಕರ್ನಾಟಕದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುಕೆಜಿ ಮುಗಿಸಿದ ಮಕ್ಕಳು ಪುನಃ ಅದೇ ತರಗತಿ ಮುಂದುವರಿಸುವುದರಿಂದ ಮಾನ

2 Mar 2026 4:10 pm
ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಫಲ; ಭಾರತದಲ್ಲಿ ಚಿನ್ನದ ಬೆಲೆ ಸದ್ಯದಲ್ಲೇ 20,000 ರೂ ಮುಟ್ಟುತ್ತಾ?

Gold Rate prediction: ಪಶ್ಚಿಮ ಏಷ್ಯಾ ಪ್ರದೇಶವು ಹೊತ್ತಿ ಉರಿಯುತ್ತಿದೆ. ಹಣವಂತರು ತಮ್ಮ ಹಣದ ಸುರಕ್ಷತೆಗೆ ಚಿನ್ನದ ಮೊರೆ ಹೋಗುತ್ತಿದ್ದಾರೆ. ಚಿನ್ನದ ಮೇಲೆ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಚಿನ್ನದ ಬೆಲೆ ಮತ್ತೆ ನಾಗಾಲೋಟ ಮಾಡು

2 Mar 2026 4:09 pm
ನಮ್ಮ ಪ್ರಜೆಗಳ ರಕ್ಷಣೆಗಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ; ಇರಾನ್‌ ವಿರುದ್ಧ ಅಮೆರಿಕ ಮುಂತಾದ 7 ದೇಶಗಳ ಜಂಟಿ ಹೇಳಿಕೆ

ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇರಾನ್ ಮಧ್ಯಪ್ರಾಚ್ಯದ ದೇಶಗಳಲ್ಲಿರುವ ಅಮೆರಿಕದ ವಾಯನೆಲೆಗಳು, ಅಮೆರಿಕದ ರಾಯಭಾರ ಕಚೇರಿಗಳ ಮೇಲೆಲ್ಲ ದಾಳಿ ನಡೆಸಿದೆ. ಹೀಗಾಗಿ, ಇದೀಗ ಇರಾನ್ ವಿರುದ

2 Mar 2026 4:08 pm
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ಇಲ್ಲಿದೆ ನೋಡಿ

2026ರ ಮೊದಲನೇ ಸೂರ್ಯ ಗ್ರಹಣವು ಈಗಾಗಲೇ ಮುಕ್ತಾಯಗೊಂಡಿದ್ದು, ಇದೀಗ ವರ್ಷದ ಮೊದಲನೇ ಚಂದ್ರ ಗ್ರಹಣ ಸಂಭವಿಸಲಿದೆ. 2026ರ ಮೊದಲನೇ ಚಂದ್ರ ಗ್ರಹಣವು ಮಾರ್ಚ್‌ 3, ಮಂಗಳವಾರ ಬಂದಿದ್ದು, ಈ ಚಂದ್ರ ಗ್ರಹಣವನ್ನು ಖಗ್ರಾಸ ಚಂದ್ರ ಗ್ರಹಣ, ಕೇತು

2 Mar 2026 4:01 pm
Holi 2026: ಹೋಳಿ ಹಬ್ಬದಲ್ಲಿ ಓಕುಳಿಯಾಡುವಾಗ ಬಿಳಿ ಬಣ್ಣದ ಬಟ್ಟೆಗಳನ್ನೇ ಧರಿಸುವುದೇಕೆ ಗೊತ್ತಾ?

ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಹೋಳಿ ಕೂಡ ಒಂದು. ಪ್ರತಿ ವರ್ಷ ಫಾಲ್ಗುಣ ಮಾಸದ ಹುಣ್ಣಿಮೆಯಂದು ಹೋಳಿಕಾ ದಹನವನ್ನು ಆಚರಿಸಲಾಗುತ್ತದೆ ಮತ್ತು ಮರುದಿನ, ಬಣ್ಣಗಳೊಂದಿಗೆ ಹೋಳಿಯನ್ನು ಆಡಲಾಗುತ್ತದೆ. ಈ ಓಕುಳಿಯಾಡುವ ಸಂದರ್ಭದ

2 Mar 2026 3:47 pm
ಟಾಕ್ಸಿಕ್ Vs ಧುರಂದರ್ 2: ಅಡ್ವಾನ್ಸ್ ಬುಕಿಂಗ್​ನಲ್ಲಿ ಮುನ್ನಡೆ ಸಾಧಿಸಿದ ರಣವೀರ್ ಸಿಂಗ್ ಸಿನಿಮಾ

ಬಿಡುಗಡೆಗೂ ಮುನ್ನವೇ ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ನಡುವೆ ಪೈಪೋಟಿ ಶುರುವಾಗಿದೆ. ಈ ಎರಡೂ ಸಿನಿಮಾಗಳ ಮೇಲೆ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಮನೆಮಾಡಿದ್ದು, ಕಾತುರ ಹೆಚ್ಚಾಗಿದೆ. ಎರಡರಲ್ಲಿ ಯಾವ ಸಿನಿ

2 Mar 2026 3:44 pm
ಕಬ್ಬಿಗೆ ಗುಡ್‌ ಬೈ ಹೇಳಿ ಬಹುಬೇಡಿಕೆ ಬೆಳೆಯತ್ತ ಮುಖಮಾಡಿದ ಗಡಿ ಜಿಲ್ಲೆಯ ರೈತರು: ಕೈತುಂಬಾ ಲಾಭ

ಬೀದರ್ ರೈತರು ಸಾಂಪ್ರದಾಯಿಕ ಬೆಳೆಗಳಿಂದ ನಷ್ಟ ಅನುಭವಿಸುತ್ತಿದ್ದರು. ಹೀಗಾಗಿ ಜಿಲ್ಲೆಯ ರೈತರು ಚಿಯಾ ಬೆಳೆಯತ್ತ ಮುಖ ಮಾಡಿದ್ದಾರೆ. ಕಡಿಮೆ ಖರ್ಚು, ಕಡಿಮೆ ನೀರು ಮತ್ತು ಶ್ರಮದಿಂದ ಹೆಚ್ಚು ಲಾಭ ಗಳಿಸಬಹುದಾಗಿದೆ. ಅಂತಾರಾಷ್ಟ್

2 Mar 2026 3:24 pm
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ

ಕೆನಡಾದ ಪ್ರಧಾನಿ ಕಾರ್ನಿ ಅವರ ಮುಂಬೈ ಭೇಟಿಯ ನಂತರ ಭಾನುವಾರ ಸಂಜೆ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ಬಂದಿಳಿದಿದ್ದರು. ಇದು ಅವರ ಅಧಿಕೃತ ಭಾರತ ಪ್ರವಾಸದ ಭಾಗವಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಮತ್ತು ಎಲೆಕ್ಟ್ರಾ

2 Mar 2026 3:20 pm
ವಿವಾಹದ ಬಳಿಕವೂ ಸಂಸ್ಕೃತಿ ಮರೆಯದ ರಶ್ಮಿಕಾ-ವಿಜಯ್; ಅಭಿಮಾನಿಗಳಿಂದ ಮೆಚ್ಚುಗೆ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ವಿವಾಹ ನಂತರದ ಸಂಪ್ರದಾಯಗಳು ಎಲ್ಲರ ಗಮನ ಸೆಳೆದಿವೆ. ಮದುವೆ ಬಳಿಕ ತಿರುಪತಿಗೆ ಭೇಟಿ, ನಂತರ ವಿಜಯ್ ದೇವರಕೊಂಡ ಹುಟ್ಟೂರು ನಾಗರ್ ಕರ್ನೋಲ್‌ಗೆ ದಂಪತಿ ತೆರಳಿದ್ದಾರೆ. ಫಾರ್ಮ್‌ಹೌ

2 Mar 2026 3:08 pm