SENSEX
NIFTY
GOLD
USD/INR

Weather

20    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
RCB: ಆರ್​ಸಿಬಿ ಖರೀದಿಗೆ ಖಜಾನೆ ತೆರೆದ 2 ಲಕ್ಷ ಕೋಟಿ ರೂ. ಒಡೆಯ

RCB Franchise Sale: ಹಾಲಿ ಚಾಂಪಿಯನ್ ಆರ್​ಸಿಬಿ ಫ್ರಾಂಚೈಸಿಯನ್ನು ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮಾರಾಟಕ್ಕಿಟ್ಟಿದ್ದು, ಔಷಧ ಉದ್ಯಮಿ ಆದಾರ್ ಪೂನಾವಾಲಾ ಖರೀದಿಗೆ ಬಿಡ್ ಮಾಡಿದ್ದಾರೆ. ವಿರಾಟ್ ಕೊಹ್ಲಿ, ಸ್ಮೃತಿ ಮಂಧನಾ ಅವರಂತಹ ಆಟಗ

22 Jan 2026 8:35 pm
ಆಸ್ಕರ್ ನಾಮಿನೇಷನ್ಸ್ ಘೋಷಣೆ: ಭಾರತದ ‘ಹೋಮ್​​ಬೌಂಡ್​’ಗೆ ನಿರಾಸೆ

Oscars 2026 nominations: ‘ಆಸ್ಕರ್ಸ್’ನ 2026ನೇ ಸಾಲಿನ ಪ್ರಶಸ್ತಿಗೆ ನಾಮಿನೇಟ್ ಆಗಿರುವ ಸಿನಿಮಾಗಳ ಪಟ್ಟಿಯನ್ನು ಇಂದು (ಜನವರಿ 22) ಬಿಡುಗಡೆ ಮಾಡಲಾಗಿದೆ. ಭಾರತದ ‘ಹೋಮ್​​ಬೌಂಡ್’ ಸಿನಿಮಾ ವಿದೇಶಿ ಸಿನಿಮಾಗಳ ಪಟ್ಟಿಯಲ್ಲಿ ಅಂತಿಮ 15 ಸಿನಿಮಾಗಳಲ

22 Jan 2026 8:31 pm
ಸತತ 3 ದಿನ ರಜೆ: ಪ್ರಯಾಣಿಕರಿಗಾಗಿ KSRTC ಜತೆ BMTC ಬಸ್ಸುಗಳ ಸಂಚಾರ

2026ರ ವರ್ಷದಲ್ಲಿ ಹೆಚ್ಚಿನ ರಜೆಗಳು ವಾರಾಂತ್ಯಕ್ಕೆ ಹೊಂದಿಕೊಂಡು ಬಂದಿದೆ. ಅಂದರೆ, ಒಂದು ದಿನ ರಜೆ ಹಾಕಿದರೆ, ಮೂರು ಅಥವಾ ನಾಲ್ಕು ದಿನಗಳ ಸರಣಿ ರಜೆಯ ಮಜಾವನ್ನು ಜನರು ಸವಿಯಬಹುದಾಗಿದೆ. ಅದರಂತೆ ಜನವರಿ ಅಂತ್ಯಕ್ಕೆ ಸತತ ಮೂರು ರಜೆ

22 Jan 2026 8:19 pm
1997ರ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸ್: 29 ವರ್ಷ ಬಳಿಕ ಸಿಕ್ಕಿಬಿದ್ದ ದಂಡುಪಾಳ್ಯ ಗ್ಯಾಂಗ್​​ ಸದಸ್ಯ

ಮಂಗಳೂರಿನ ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಕಳೆದ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಂಧ್ರದ ಅನ್ನಮಯ್ಯ ಜಿಲ್ಲೆಯ ಮದನಪಳ್ಳೆ ಎಂಬಲ್ಲಿ ಬಂಧಿಸ

22 Jan 2026 8:10 pm
IPL 2026: ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನಾಡಲು ಒಪ್ಪಿಗೆ ಸೂಚಿಸಿದ ಆರ್​ಸಿಬಿ ಫ್ರಾಂಚೈಸಿ..! ಆದರೆ?

IPL 2026 RCB Home Ground Confirmed: 19ನೇ ಆವೃತ್ತಿಯ ಐಪಿಎಲ್ 2026ಕ್ಕೆ ದಿನಗಣನೆ ಶುರುವಾಗಿದ್ದು, ಹಾಲಿ ಚಾಂಪಿಯನ್ ಆರ್​ಸಿಬಿ ತಂಡ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ತನ್ನ ತವರು ಪಂದ್ಯಗಳನ್ನು ಆಡಲಿದೆ. KSCA ಮನವಿ ಮತ್ತು ಸರ್ಕಾರದ ಅನುಮತಿ

22 Jan 2026 7:52 pm
Chanakya Niti: ಜೀವನದಲ್ಲಿ ಸದಾ ಸಂತೋಷವಾಗಿರಲು ಚಾಣಕ್ಯರ ಈ ಸರಳ ಸೂತ್ರವನ್ನು ಪಾಲಿಸಿ

ಜೀವನದಲ್ಲಿ ಶಾಂತಿ, ಸಂತೋಷವನ್ನು ಪ್ರತಿಯೊಬ್ಬರೂ ಸಹ ಬಯಸುತ್ತಾರೆ. ಆದರೆ ಒತ್ತಡ, ಕೋಪದಂತಹ ಕೆಲವೊಂದು ಸಂಗತಿಗಳು ನಮ್ಮ ಸಂತೋಷವನ್ನೇ ಕಿತ್ತುಕೊಳ್ಳುತ್ತದೆ. ಹೀಗಿರುವಾಗ ನೀವು ಆಚಾರ್ಯ ಚಾಣಕ್ಯರು ಹೇಳಿಕೊಟ್ಟಿರುವ ಈ ಕೆಲವೊಂ

22 Jan 2026 7:51 pm
WPL 2026: ಗುಜರಾತ್ ವಿರುದ್ಧ ಟಾಸ್ ಗೆದ್ದ ಯುಪಿ; ಪ್ಲೇಯಿಂಗ್ 11 ಹೀಗಿದೆ

WPL 2026 UP Warriorz vs Gujarat Giants Match 14: ಮಹಿಳಾ ಪ್ರೀಮಿಯರ್ ಲೀಗ್ 2026 ರ 14 ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ವಡೋದರಾದಲ್ಲಿ ಮುಖಾಮುಖಿಯಾಗಿವೆ. ಪ್ಲೇಆಫ್ ಸ್ಥಾನಕ್ಕಾಗಿ ಎರಡೂ ತಂಡಗಳಿಗೆ ಈ ಪಂದ್ಯ ನಿರ್ಣಾಯಕವಾ

22 Jan 2026 7:28 pm
ಕಬ್ಬಿನ ಹಾಲು ಕುಡಿಯುವುದಕ್ಕಿಂತಲೂ ನೇರವಾಗಿ ಕಬ್ಬು ತಿನ್ನುವುದೇ ಒಳ್ಳೆಯದಂತೆ! ಯಾಕೆ ಗೊತ್ತಾ?

ನಿಯಮಿತವಾಗಿ ಕಬ್ಬು ಸೇವನೆ ಮಾಡುವುದರಿಂದ ಹಲವು ರೀತಿಯ ಪ್ರಯೋಜನಗಳನ್ನು ಪಡೆಯಬಹುದು. ಕೆಲವರು ಕಬ್ಬಿನ ರಸವನ್ನು ಕುಡಿಯಲು ಇಷ್ಟಪಡುತ್ತಾರೆ. ಆದರೆ ನಿಮಗೆ ಗೊತ್ತಾ... ಆರೋಗ್ಯ ತಜ್ಞರು ಕಬ್ಬನ್ನು ನೇರವಾಗಿ ಸೇವಿಸುವುದರಿಂದ ಹೆ

22 Jan 2026 7:16 pm
ಕರ್ನಾಟಕದ ಕಾರ್ಖಾನೆಗೆ ಒಡಿಶಾ ಕಂಪನಿ ಹೆಸರು: ಸಿಡಿದೆದ್ದ ಮಂಗಳೂರಿಗರು

ಎಂಸಿಎಫ್ ಕಾರ್ಖಾನೆಯ 55 ವರ್ಷದ ಹೆಸರು ಬದಲಾವಣೆಯಿಂದ ಮಂಗಳೂರಿನಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿದೆ. ಒಡಿಶಾ ಮೂಲದ ಪ್ಯಾರಾದೀಪ್ ಪಾಸ್ಫೇಟ್ ಕಂಪೆನಿ ತನ್ನ ಷೇರು ಪಡೆದಿರುವ 'ಮಂಗಳೂರು ಕೆಮಿಕಲ್ ಆಂಡ್ ಫರ್ಟಿಲೈಸರ್ಸ್' ಹೆಸರನ್

22 Jan 2026 7:12 pm
ಕೈ ಕಾರ್ಯಕರ್ತ ಆತ್ಮಹತ್ಯೆ, ರೀಲ್ಸ್ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಡ್ರೈವರ್

ಕಾಂಗ್ರೆಸ್ ಕಾರ್ಯಕರ್ತನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಹಿಂದೆ ಸಚಿವ ಭೈರತಿ ಸುರೇಶ್ ಬಳಿ ಕೆಲಸ ಮಾಡುತ್ತಿದ್ದ ಕೃಷ್ಣ ಎನ್ನುವ ಕಾಂಗ್ರೆಸ್ ಕಾರ್ಯಕರ್ತ, ಏಕಾಏಕಿ ಹೊಸಪೇಟೆಯಲ್ಲಿ ರೈಲಿಗೆ ತಲೆಕೊಟ್ಟು ಪ್ರಾಣ ಕಳೆದುಕೊ

22 Jan 2026 7:10 pm
ಮಠಗಳಿಗೆ ಜಾಗ, ಉದ್ಯೋಗಾಕಾಂಕ್ಷಿಗಳಿಗೂ ಸುಯೋಗ: ಸಚಿವ ಸಂಪುಟ​​ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಗೆ ಒಪ್ಪಿಗೆ ನೀಡಲಾಗಿದ್

22 Jan 2026 7:01 pm
Judicial Separation: ನಿಮ್ಮ ವಿವಾಹಕ್ಕೆ ತಾತ್ಕಾಲಿಕ ಬ್ರೇಕ್ ಕೊಡುವ ಕಾನೂನು ಮಾರ್ಗಗಳು: ಅಡ್ವೊಕೇಟ್ ಅನಿಕ್

Legal Ways to Break Your Marriage by Advocate Anik M Iktear Uddin: ಇವತ್ತಿನ ಕಾಲಘಟ್ಟದಲ್ಲಿ ವೈವಾಹಿಕ ಸಂಘರ್ಷಗಳು ಹೆಚ್ಚಾಗುತ್ತಿವೆ. ಈ ಸಂದರ್ಭದಲ್ಲಿ, ಭಾರತೀಯ ಕಾನೂನಿನಲ್ಲಿ ನ್ಯಾಯಾಂಗೀಯ ಪ್ರತ್ಯೇಕತೆ (Judicial Separation) ಎಂಬ ಸೂಕ್ಷ್ಮ ಪರಿಹಾರ ಇದೆ. ಸಾಮಾನ್ಯವಾಗಿ “ಕ

22 Jan 2026 6:54 pm
ಬಾತ್‌ರೂಮ್‌ ಟೈಲ್ಸ್‌ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಜಸ್ಟ್‌ ಈ ಟ್ರಿಕ್ಸ್‌ ಪಾಲಿಸಿ

ಸ್ನಾನಗೃಹವನ್ನು ಎಷ್ಟೇ ಸ್ವಚ್ಛಗೊಳಿಸಿದರೂ ಸಹ ಟೈಲ್ಸ್‌ ಮೇಲಿನ ಕಲೆಗಳು ಹಾಗೆಯೇ ಉಳಿದುಬಿಡುತ್ತವೆ. ಇದನ್ನು ತೆಗೆದು ಹಾಕದಿದ್ದರೆ, ಬಾತ್‌ರೂಮ್‌ ಕೊಳಕಾಗಿ ಕಾಣುವುದು ಮಾತ್ರವಲ್ಲದೆ, ಕೆಟ್ಟ ವಾಸನೆಯೂ ಸಹ ಬರುತ್ತದೆ. ಈ ಕಲೆಗ

22 Jan 2026 6:40 pm
ಟ್ರಾಫಿಕ್ ಉಲ್ಲಂಘನೆ ಪೇಮೆಂಟ್ ಚಲನ್ ನೆಪದಲ್ಲಿ 5 ಲಕ್ಷ ರೂ. ವಂಚನೆ: ವಾಹನ ಚಾಲಕರೇ ಎಚ್ಚರ

ವಾಹನ ಚಾಲಕರೇ ಎಚ್ಚರ. ದಂಡ ಪಾವತಿ ನೆಪದಲ್ಲಿ ಸೈಬರ್ ವಂಚಕರು ನಿಮ್ಮನ್ನು ವಂಚಿಸಬಹುದು. ಏಕೆಂದರೆ ಇಂತಹದೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಿಳೆಯೊಬ್ಬರಿಂದ 5 ಲಕ್ಷ ರೂ. ದೋಚಲಾಗಿದೆ. ಸದ್ಯ ದೂರು ದಾಖಲಾಗಿದೆ. ಆನ್​​ಲೈನ್

22 Jan 2026 6:35 pm
ಖ್ಯಾತ ಗಾಯಕಿ ಎಸ್ ಜಾನಕಿ ಪುತ್ರ ಮುರಳಿ ಕೃಷ್ಣ ನಿಧನ

S Janaki son Murali Krishna: ಖ್ಯಾತ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ನಿಧನ ಆಗಿದ್ದಾರೆ. ಮುರಳಿ ಕೃಷ್ಣ ಅವರಿಗೆ 65 ವರ್ಷ ವಯಸ್ಸಾಗಿತ್ತು. ಎಸ್ ಜಾನಕಿ ಅವರ ಏಕೈಕ ಪುತ್ರ ಆಗಿದ್ದರು ಮುರಳಿ ಕೃಷ್ಣ. ಇಂದು (ಜನವರಿ 22) ಅವರಿಗೆ ಹೃದಯಾಘಾತವಾ

22 Jan 2026 6:27 pm
Bengaluru: ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ; ಪತ್ನಿಯಿಂದಲೇ ಪತಿ ಹತ್ಯೆ

ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ನಿತ್ಯ ಕಿರುಕುಳ ನೀಡುತ್ತಿದ್ದ ಕಾರಣ ಪತ್ನಿಯೇ ಪತಿಯನ್ನು ಭೀಕರವಾಗಿ ಕೊಂದಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಜನವರಿ 20ರಂದು ರಾತ್ರಿ ನಡೆದ ಜಗಳದಲ್ಲಿ ಪತ್ನಿ ಚಾಕುವಿನಿ

22 Jan 2026 6:27 pm
ಚಳಿಗಾಲದಲ್ಲಿ ಸೈನಸ್ ಸಮಸ್ಯೆಗಳು ಹೆಚ್ಚಾಗುವುದಕ್ಕೆ ಕಾರಣವೇನು? ತಡೆಯಲು ಈ ರೀತಿ ಮಾಡಿ

ಚಳಿಗಾಲದಲ್ಲಿ ಸೈನಸ್ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇದರ ಬಗ್ಗೆ ಹೆಚ್ಚಿನ ಕಾಳಜಿ ವಹಿಸದೆಯೇ ನಿರ್ಲಕ್ಷ್ಯ ಮಾಡುವುದರಿಂದ ವಿವಿಧ ರೀತಿಯ ಅಸ್ವಸ್ಥತೆಗೆ ಕಾರಣವಾಗಬಹುದು. ಸಮಯಕ್ಕೆ ಸರಿಯಾಗಿ ಮದ್ದು ಮಾಡದಿದ್ದರ

22 Jan 2026 6:16 pm
Supreme Court Recruitment 2026: ಸುಪ್ರೀಂ ಕೋರ್ಟ್​​ನಲ್ಲಿ 90 ಕಾನೂನು ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ

ಸುಪ್ರೀಂ ಕೋರ್ಟ್ 90 ಕಾನೂನು ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಫೆಬ್ರವರಿ 7 ಕೊನೆಯ ದಿನ. ಕಾನೂನು ಪದವಿ ಪಡೆದ 20-32 ವಯಸ್ಸಿನವರು ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಸೇ

22 Jan 2026 6:01 pm
ಬೆತ್ತಲೆ ಮಾಡಿ, ಕರೆಂಟ್​​ ಶಾಕ್​​ ಕೊಟ್ಟು ಹಿಂಸೆ: ಬದುಕಿರುವಾಗಲೇ ನರಕ ನೋಡಿ ಪ್ರಾಣಬಿಟ್ಟ ಮಹಿಳೆ

ಶೀಲ ಶಂಕಿಸಿ ಪತ್ನಿಯನ್ನೇ ಪತಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿರುವ ಅಮಾನವೀಯ ಘಟನೆ ಬೆಳಗಾವಿಯ ಖಾನಾಪುರದಲ್ಲಿ ನಡೆದಿದೆ. ಕರೆಂಟ್ ಶಾಕ್, ಲಟ್ಟಣಿಗೆಯಿಂದ ಹಲ್ಲೆ ಮಾಡಿ, ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಆರೋಪಿ ಪತ್ನಿಯನ್ನು

22 Jan 2026 5:53 pm
ಗಿಲ್ಲಿ ಮತ್ತು ಸಿದ್ದರಾಮಯ್ಯ ನಡುವೆ ನಡೆದ ಮಾತುಕತೆ ಬಲು ಮಜಾ

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12 ಗೆದ್ದಿರುವ ಗಿಲ್ಲಿ ನಟ ಮೊದಲಿಗೆ ಸುದೀಪ್ ಬಳಿಕ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಗಿಲ್ಲಿ ನಟ, ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ

22 Jan 2026 5:19 pm
ಪ್ರಾಮಾಣಿಕತೆಗೆ ಸಿಕ್ಕ ಪ್ರತಿಫಲ: ನಿಧಿ ಕೊಟ್ಟಿದ್ದಕ್ಕೆ ಸೈಟ್, ರಿತ್ತಿ ಕುಟುಂಬ ಫುಲ್ ಖುಷ್

ಇಂದಿನ ದಿನಗಳಲ್ಲಿ ಅಪರೂಪವಾಗುತ್ತಿರುವ ಪ್ರಾಮಾಣಿಕತೆಗೆ ಲಕ್ಕುಂಡಿ ಗ್ರಾಮ ಪಂಚಾಯಿತಿ ಬೆಲೆ ನೀಡಿದೆ. ಹೌದು...ಲಕ್ಕುಂಡಿ ಗ್ರಾಮದಲ್ಲಿ ರಿತ್ತಿ ಕುಟುಂಬ ಮನೆಯ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಸಿಕ್ಕಿದ್ದು, ಕೂಡಲೇ ಪ್ರಜ್ವಲ್

22 Jan 2026 5:16 pm
ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 38.60 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 38.60 ಕೋಟಿ ರೂ. ಮೌಲ್ಯದ 7.72 ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಬ್ರೆಜಿಲ್‌ನಿಂದ ಬಂದ ಪ್ರಯಾಣಿಕನ ಲಗೇಜ

22 Jan 2026 5:16 pm
ನೀರುಪಾಲಾಗಿದ್ದ ನಾಲ್ವರ ಶವ ಹುಡುಕಿ ಕೊಟ್ಟ ಮುಳುಗು ತಜ್ಞ: ಮಾತು ಉಳಿಸಿಕೊಂಡ ಈಶ್ವರ್ ಮಲ್ಪೆ

ಶಿವಮೊಗ್ಗದ ಭದ್ರಾವತಿ ಅರಬಿಳಚಿ ಕ್ಯಾಂಪ್‌ನಲ್ಲಿ ನೀರು ಪಾಲಾಗಿದ್ದ ಒಂದೇ ಕುಟುಂಬದ ನಾಲ್ವರ ಮೃತದೇಹಗಳು ಇದೀಗ ನಾಲ್ಕು ದಿನಗಳ ಶೋಧ ಕಾರ್ಯಾಚರಣೆ ಬಳಿಕ ಪತ್ತೆ ಆಗಿವೆ. ಶವ ಪತ್ತೆ ಮಾಡಿ ಇಲ್ಲಿಂದ ಹೋಗುತ್ತೇನೆ ಎಂದಿದ್ದ ಮುಳುಗ

22 Jan 2026 4:34 pm
ತಹಶೀಲ್ದಾರ್​​ರಿಂದ ಕಿರುಕುಳ ಆರೋಪ: ತಾಲೂಕು ಕಚೇರಿ ಮುಂಭಾಗವೇ ಆತ್ಮಹತ್ಯೆಗೆ ಯತ್ನಿಸಿದ ಶಿರಸ್ತೇದಾರ್

ಹಾಸನ ಜಿಲ್ಲೆಯ ಬೇಲೂರು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ವಿರುದ್ಧ ಕಿರುಕುಳ ಆರೋಪಿಸಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಚೇರಿ ಮುಂಭಾಗದಲ್ಲೇ ಮಾತ್ರೆ ಸೇವಿಸಿರುವ ತನ್ವೀರ್ ಅವರನ್ನು ಆಸ್ಪತ್ರೆಗ

22 Jan 2026 4:34 pm
ಬಿಗ್​​ಬಾಸ್​​ ಗೆದ್ದ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯ ಆಶೀರ್ವಾದ: ಚಿತ್ರಗಳ ನೋಡಿ

Bigg Boss Kannada 12: ಗಿಲ್ಲಿ ನಟ ಬಿಗ್​​ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿದ್ದು, ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರ ಭೇಟಿಯಾಗಿ ಅವರ ಆಶೀರ್ವಾದ ಸಹ ಪಡೆದಿದ್ದಾರೆ. ಗಿಲ್ಲಿ ನಟ, ಇಂದು (ಜನವರಿ

22 Jan 2026 4:33 pm
ಸುಕನ್ಯಾ ಸಮೃದ್ಧಿ ಯೋಜನೆಗೆ 11 ವರ್ಷ; ಈವರೆಗೆ ಶುರುವಾಗಿದ್ದು ನಾಲ್ಕೂವರೆ ಕೋಟಿ ಅಕೌಂಟ್; ಸ್ಕೀಮ್ ಲಾಭಗಳೇನು?

Sukanya Samriddhi Yojana completes 11 years on 2026 January 22nd: 10 ವರ್ಷದೊಳಗಿನ ವಯಸ್ಸಿನ ಹೆಣ್ಮಕ್ಕಳಿಗೆ ಮಾಡಿಸಲಾಗುವ ಸುಕನ್ಯಾ ಸಮೃದ್ಧಿ ಯೋಜನೆ ಆರಂಭಗೊಂಡು 11 ವರ್ಷ ಪೂರ್ಣಗೊಂಡಿದೆ. 2015ರ ಜನವರಿ 22ರಂದು ಶುರುವಾದ ಈ ಯೋಜನೆಯಲ್ಲಿ ಇಲ್ಲಿಯವರೆಗೆ 4.53 ಕೋಟಿ ಖಾತೆಗಳ

22 Jan 2026 4:27 pm
ಹಿಟ್‌ಮ್ಯಾನ್ ರೋಹಿತ್ ಶರ್ಮಾ ಇನ್ಮುಂದೆ ಡಾ. ರೋಹಿತ್ ಶರ್ಮಾ

Dr. Rohit Sharma: ಭಾರತ ತಂಡಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ರೋಹಿತ್ ಶರ್ಮಾ ಅವರಿಗೆ ಪುಣೆಯ ಅಜಿಂಕ್ಯ ಡಿವೈ ಪಾಟೀಲ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಸಂದಿದೆ. ಕ್ರಿಕೆಟ್‌ಗೆ ಅವರ ಅಸಾಧಾರಣ ಕೊಡುಗೆಗಳು, ನಾಯಕತ್ವದಲ

22 Jan 2026 4:20 pm
ಲಕ್ಕುಂಡಿ: ಸಿಕ್ಕ ಚಿನ್ನದ ನಿಧಿ ಸರ್ಕಾರಕ್ಕೆ ಒಪ್ಪಿಸಿದ್ದ ಕುಟುಂಬಕ್ಕೆ ಬಂಪರ್ ಗಿಫ್ಟ್​,!

Lakkundi Gold Treasure: ಗದಗನ ಲಕ್ಕುಂಡಿಯಲ್ಲಿ ಸಿಕ್ಕ 470 ಗ್ರಾಂ ಬಂಗಾರದ ನಿಧಿಯನ್ನು ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಸರ್ಕಾರ ಏನು ಸಹಾಯ ಮಾಡಲಿದೆ ಎನ್ನುವ ಬಗ್ಗೆ ಚರ್ಚೆಯಾಗಿತ್ತು. ಉದ್ಯೋಗ ಹಾಗ

22 Jan 2026 4:16 pm
ಪ್ರೆಶರ್ ಕುಕ್ಕರ್ ಸ್ಫೋಟಗೊಳ್ಳುವ ಮೊದಲು ಈ ಸಂಕೇತಗಳು ಕಾಣಿಸಿಕೊಳ್ಳುತ್ತವೆ; ಈ ಬಗ್ಗೆ ಇರಲಿ ಎಚ್ಚರ

ಈಗಂತೂ ಹೆಚ್ಚಿನವರು ಪ್ರೆಶರ್‌ ಕುಕ್ಕರ್‌ನಲ್ಲಿಯೇ ಪ್ರತಿಯೊಂದು ಅಡುಗೆಯನ್ನು ಮಾಡುತ್ತಾರೆ. ಹೀಗೆ ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡಂತಹ ಒಂದಷ್ಟು ಘಟನೆಗಳ ಸುದ್ದಿಗಳು ಆಗೊಮ್ಮೆ ಈಗೊಮ್ಮೆ ಕೇಳಿ ಬರುತ್ತಲೇ ಇರುತ್ತವೆ.

22 Jan 2026 4:01 pm
ಬೆಂಗಳೂರಲ್ಲೂ ರಸ್ತೆಗಿಳಿದ ಡಬಲ್​​ ಡೆಕ್ಕರ್​​ ಬಸ್​​ಗಳು: ಟಿಕೆಟ್​​ ದರ, ಬುಕ್ಕಿಂಗ್​​ ಕುರಿತ ಮಾಹಿತಿ ಇಲ್ಲಿದೆ

ಬೆಂಗಳೂರಿನಲ್ಲಿ ಕೆಎಸ್‌ಟಿಡಿಸಿ ಡಬಲ್ ಡೆಕ್ಕರ್ ಬಸ್ ಸೇವೆ ಆರಂಭಿಸಿದೆ. ನಗರದ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಈ ಐಷಾರಾಮಿ ಬಸ್‌ಗಳು ಉತ್ತಮ ಅವಕಾಶ ಒದಗಿಸಿದ್ದು, ಒಮ್ಮೆ ಟಿಕೆಟ್​​ ಪಡೆದು ದಿನವಿಡೀ ಪ್ರಯಾಣಿಸಬಹುದಾಗಿದೆ.

22 Jan 2026 3:55 pm
ಅಧಿವೇಶನದಲ್ಲಿ ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?

ನನ್ನ ಸರ್ಕಾರ ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ಅಭಿವೃದ್ಧಿಯನ್ನು ಸರ್ಕಾರ ಎರಡು ಪಟ್ಟು ಹೆಚ್ಚಿಸಲು ಕಟಿಬದ್ಧವಾಗಿದೆ ಎಂದು ಎರಡು ಸಾಲಿನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್

22 Jan 2026 3:34 pm
ಅಯ್ಯೋ ವಿಧಿಯೇ! ಬುದ್ಧಿ ಮಾತು ಹೇಳಿದ್ದಕ್ಕೆ ಅನಾಯಾಸವಾಗಿ ಕೊಲೆಯಾದ ವ್ಯಕ್ತಿ

ಹುಬ್ಬಳ್ಳಿ ನಗರದ ಗೌಶಿಯಾ ಟೌನ್​ನಲ್ಲಿ ಕಳೆದ ರಾತ್ರಿ ಭೀಕರ ಕೊಲೆ ನಡೆದಿದೆ. ಬುದ್ಧಿ ಮಾತು ಹೇಳಿದ್ದಕ್ಕೆ ವ್ಯಕ್ತಿಯೋರ್ವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಸದ್ಯ ಕಸಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ

22 Jan 2026 3:33 pm
‘ಧುರಂಧರ್ 2’ ತಂಡ ಸೇರಲಿರುವ ಮತ್ತೊಬ್ಬ ಸ್ಟಾರ್ ಹೀರೋ

Dhurandhar 2 movie: ಮಾರ್ಚ್​​ನಲ್ಲಿ ಬಿಡುಗಡೆ ಆಗಲಿರುವ ‘ಧುರಂಧರ್ 2’ ಭಾರತದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ‘ಧುರಂಧರ್’ ದೊಡ್ಡ ಹಿಟ್ ಆಗಿರುವ ಕಾರಣ, ‘ಧುರಂಧರ್ 2’ ಸಿನಿಮಾವನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ ನಿ

22 Jan 2026 3:30 pm
Video: ಜಮ್ಮು-ಕಾಶ್ಮೀರದ ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ, 10 ಸೈನಿಕರು ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಾರತೀಯ ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ್ದು, 10 ಮಂದಿ ಸೈನಿಕರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 9 ಮಂದಿ ಗಾಯಗೊಂಡಿದ್ದಾರೆ. ವಾಹನವು ರಸ್ತೆಯಿಂದ ಜಾರಿ ಆಳವಾದ ಕಂದಕಕ್

22 Jan 2026 3:29 pm
Video: 70 ನೇ ವಯಸ್ಸಿನಲ್ಲಿ ಮೊದಲ ವ್ಲಾಗ್, ಈ ವೃದ್ಧನ ಪ್ರಯತ್ನಕ್ಕೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ

ಮಕ್ಕಳಿಂದ ಹಿಡಿದು ವೃದ್ಧವರೆಗೂ ಮೊಬೈಲ್ ಕೈಯಲ್ಲಿಡು ಬ್ಲಾಗ್ ಮಾಡುವುದನ್ನು ನೀವು ನೋಡಿರುತ್ತೀರಿ. ಆದರೆ 70 ವರ್ಷದ ವೃದ್ಧ ವ್ಯಕ್ತಿಯೊಬ್ಬರು ಮೊದಲ ಬಾರಿಗೆ ವ್ಲಾಗ್ ಮಾಡಿದ್ದಾರೆ. ಇವರ ಮೊದಲ ವಿಡಿಯೋ ವೈರಲ್ ಆಗಿದ್ದು, 72 ಗಂಟೆಗ

22 Jan 2026 3:19 pm
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್​: ರಾಜೀವ್​​ ಗೌಡಗೆ ಶಾಕ್​​ ಕೊಟ್ಟ ಹೈಕೋರ್ಟ್​​

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಜೀವ್ ಗೌಡರಿಗೆ ಸಂಕಷ್ಟ ಎದುರಾಗಿದೆ. ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮತ್ತೊಂದೆಡೆ ಚಿಕ್ಕಬಳ್ಳಾಪುರ

22 Jan 2026 3:13 pm
ತಮಿಳುನಾಡು ಚುನಾವಣೆ 2026: ದಳಪತಿ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ‘ವಿಷಲ್’ ಚಿಹ್ನೆ ಕೊಟ್ಟ ಚುನಾವಣಾ ಆಯೋಗ

ಚುನಾವಣಾ ಆಯೋಗವು ಗುರುವಾರ ನಟ ದಳಪತಿ ವಿಜಯ್(Thalapathy Vijay) ಅವರ ತಮಿಳಗ ವೆಟ್ರಿ ಕಳಗಂಗೆ ‘ವಿಷಲ್’ ಚಿಹ್ನೆಯನ್ನು ನೀಡಿದೆ. ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಚಿಹ್ನೆಯಾಗಿ ಇದನ್ನು ನೀಡಲಾಗಿದೆ. ಸಾಮಾಜಿಕ ನ್ಯಾಯ ಮ

22 Jan 2026 3:08 pm
ಸಿನಿಪ್ರಿಯರಿಗೆ ಖುಷಿ ಸುದ್ದಿ; ಒಟಿಟಿಗೆ ಬರೋಕೆ ರೆಡಿ ಆಯ್ತು ‘ಧುರಂಧರ್’

'ಧುರಂಧರ್' ಚಿತ್ರಮಂದಿರಗಳಲ್ಲಿ ಉತ್ತಮ ಗಳಿಕೆ ಕಂಡ ನಂತರ, ಕೊನೆಗೂ ಜನವರಿ 30ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ರಣವೀರ್ ಸಿಂಗ್ ಅಭಿನಯದ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 1300 ಕೋಟಿಗೂ ಹೆಚ್ಚು ಗಳಿಸಿ

22 Jan 2026 3:03 pm
Ketu Transit 2026: ಜ. 25ರಂದು ಕೇತು ಸಂಚಾರ; ಈ ಮೂರು ರಾಶಿಯವರು ಜಾಗರೂಕರಾಗಿರಿ

2026ರ ಜನವರಿ 25ರಂದು ಕೇತು ಗ್ರಹವು ತನ್ನ ನಕ್ಷತ್ರಪುಂಜವನ್ನು ಬದಲಾಯಿಸಲಿದೆ. ಈ ಸಂಚಾರವು ಮಿಥುನ, ತುಲಾ ಮತ್ತು ಮೀನ ರಾಶಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಆರ್ಥಿಕ, ವೃತ್ತಿ ಮತ್ತು ಆರೋಗ್ಯದ ವಿಚಾರದಲ್ಲಿ ಈ ರಾಶಿಗಳವರು ಹೆ

22 Jan 2026 2:59 pm
ದಾವೋಸ್​​ನಲ್ಲೂ ಕರ್ನಾಟಕ ರಾಜಕಾರಣದ್ದೇ ಚರ್ಚೆ: ಸಿಎಂ ಕುರ್ಚಿ ಫೈಟ್​​ನದ್ದೇ​​ ಸದ್ದು

ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಡ್ ಎಕನಾಮಿಕ್ ಫೋರಂನಲ್ಲಿ ಭಾಗಿಯಾಗಿರುವ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ಸಿಎಂ ಗಾದಿ ವಿಚಾರವಾಗಿ ಮಾತನಾಡಿ, ಹೈಕಮಾಂಡ್ ತನ್ನನ್ನು ನಿರಾಶೆಗೊಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿ

22 Jan 2026 2:43 pm
IPL 2026: ರಾಜಸ್ಥಾನದಿಂದ ಹೊರಬಂದ ರಾಜಸ್ಥಾನ್ ರಾಯಲ್ಸ್

IPL 2026: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಎರಡು ಮೈದಾನಗಳಲ್ಲಿ ಕಣಕ್ಕಿಳಿಯಲಿದೆ. ಆದರೆ ರಾಜಸ್ಥಾನದ ಜೈಪುರದಲ್ಲಿ ಈ ಬಾರಿ ಪಂದ್ಯವಾಡುವುದಿಲ್ಲ. ಬದಲಿಗೆ ಎರಡು ಹೋಮ್​ ಗ್ರೌಂ

22 Jan 2026 2:38 pm
ಮೈಸೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದಿಂದಲೇ ಶ್ರದ್ಧಾಂಜಲಿ ಸಲ್ಲಿಸಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದ ಪೊಲೀಸರು

ಮೈಸೂರು ಸಂಚಾರ ಪೊಲೀಸರು ರಸ್ತೆ ಸುರಕ್ಷತೆ ಕುರಿತು ವಿಭಿನ್ನ ಜಾಗೃತಿ ಕಾರ್ಯಕ್ರಮ ಆಯೋಜಿಸಿದರು. 2025ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಭಾವಚಿತ್ರಗಳನ್ನು ಪ್ರದರ್ಶಿಸಿ, ಅವರ ಕುಟುಂಬ ಸದಸ್ಯರೊಂದಿಗೆ ಶ್ರದ್ಧ

22 Jan 2026 2:36 pm
Ketu Transit 2026: ಜನವರಿ 25 ರಂದು ಕೇತು ಸಂಚಾರ; ಈ ಮೂರು ರಾಶಿಗೆ ಅದೃಷ್ಟವೋ ಅದೃಷ್ಟ

2026ರಲ್ಲಿ ಕೇತು ಗ್ರಹ ಸಿಂಹ ರಾಶಿಯಿಂದ ಕರ್ಕ ರಾಶಿಗೆ ಸಂಚರಿಸಲಿದೆ. ಜನವರಿ 25ರಂದು ನಕ್ಷತ್ರ ಬದಲಾಯಿಸಿ, ಮಾರ್ಚ್ 29ರವರೆಗೆ ಅಲ್ಲಿಯೇ ಇರುತ್ತದೆ. ಈ ಸಂಚಾರವು 12 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಕೆಲ ರಾಶಿಗಳಿಗೆ ಅದೃಷ್ಟ ತಂದರೆ,

22 Jan 2026 2:27 pm
ಭೋಜಶಾಲಾದಲ್ಲಿ ಶುಕ್ರವಾರ ಹಿಂದೂಗಳು ಪೂಜೆ , ಮುಸ್ಲಿಮರು ನಮಾಜ್ ಮಾಡಲು ಸುಪ್ರೀಂ ಅನುಮತಿ

ಸುಪ್ರೀಂ ಕೋರ್ಟ್ ಧಾರ್ ಭೋಜಶಾಲಾದಲ್ಲಿ ವಸಂತ ಪಂಚಮಿ ಮತ್ತು ಶುಕ್ರವಾರದಂದು ಹಿಂದೂಗಳಿಗೆ ಸರಸ್ವತಿ ಪೂಜೆ ಮಾಡಲು, ಮುಸ್ಲಿಮರಿಗೆ ನಮಾಜ್ ಸಲ್ಲಿಸಲು ಅನುಮತಿ ನೀಡಿದೆ. ನ್ಯಾಯಾಲಯವು ಎರಡೂ ಸಮುದಾಯಗಳು ಸಹಕಾರ, ಸಹಿಷ್ಣುತೆ ಪ್ರದ

22 Jan 2026 2:26 pm
ಮುಸ್ಲಿಂ ಯುವಕನ ಪ್ರೀತಿಸಿದ್ದಕ್ಕೆ ತಂಗಿಯೆಂದೂ ನೋಡದೆ ಇಬ್ಬರನ್ನೂ ಬರ್ಬರವಾಗಿ ಹತ್ಯೆಗೈದ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಮರ್ಯಾದಾ ಹತ್ಯೆ ನಡೆದಿದೆ. ಮುಸ್ಲಿಂ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ಸಹೋದರರು 22 ವರ್ಷದ ಹಿಂದೂ ಯುವತಿ ಹಾಗೂ 27 ವರ್ಷದ ಯುವಕನನ್ನು ಹತ್ಯೆ ಮಾಡಿದ್ದಾರೆ. ಅಂತರ್ಧರ್ಮೀಯ ಪ್ರೀತಿಯನ್ನು

22 Jan 2026 2:06 pm
ರಾಜೀವ್​​ ಗೌಡ ಪರ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಪತ್ರ: ಆ್ಯಸಿಡ್​​ ಎರಚುವುದಾಗಿ ಬೆದರಿಕೆ

ಕಾಂಗ್ರೆಸ್​​ ಮುಖಂಡ ರಾಜೀವ್​​ ಗೌಡನಿಂದ ನಿಂದನೆ, ಬೆದರಿಕೆ ಎದುರಿಸಿದ್ದ ಶಿಡ್ಲಘಟ್ಟ ಪೌರಾಯುಕ್ತ ಅಮೃತಾಗೆ ಆ್ಯಸಿಡ್ ಎರಚುವುದಾಗಿ ಹೊಸ ಬೆದರಿಕೆ ಪತ್ರ ಬಂದಿದೆ. ರಾಜೀವ್ ಗೌಡ ಇನ್ನೂ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡು

22 Jan 2026 2:04 pm
ಶಿಡ್ಲಘಟ್ಟ, ಮೈಸೂರು ಆಯ್ತು ಶಿವಮೊಗ್ಗ ಸರದಿ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ

ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪೌರಾಯುಕ್ತೆಗೆ ಅವಾಚ್ಯ ಪದಗಳಿಂದ ನಿಂದಿಸಿದ್ದು, ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರವಾದ ವರುಣಾದಲ್ಲಿ ಮಹಿಳಾ ಸರ್ಕಾರಿ ಅಧಿಕಾರಿಗೆ ಕಾಂಗ್ರೆಸ್ ನಾಯಕ ಅವಾಚ್ಯ ಪದಗಳಿಂದ

22 Jan 2026 1:41 pm
‘ಟಾಕ್ಸಿಕ್’ ಟ್ರೇಲರ್ ಬರೋದು ಯಾವಾಗ? ಕಾಯಬೇಕು ಇನ್ನಷ್ಟು ದಿನ

Toxic Trailer Release Date: ಯಶ್ ನಟನೆಯ 'ಟಾಕ್ಸಿಕ್' ಸಿನಿಮಾದ ಟೀಸರ್ ಬಳಿಕ ಈಗ ಟ್ರೇಲರ್ ಬಗ್ಗೆ ಕುತೂಹಲ ಹೆಚ್ಚಿದೆ. ಮಾರ್ಚ್ 19ರಂದು ಸಿನಿಮಾ ತೆರೆಕಾಣಲಿದೆ. ಬಾಲಿವುಡ್ ಚಿತ್ರದ ಸ್ಪರ್ಧೆಯ ನಡುವೆಯೂ ಯಶ್ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಟ್ರ

22 Jan 2026 1:30 pm
ಪಿಎಂ ಕಿಸಾನ್ ಹಣ ಎರಡು ಪಟ್ಟು ಹೆಚ್ಚಾಗುತ್ತಾ? ರೈತರ ನಿರೀಕ್ಷೆ ಈ ಬಜೆಟ್​ನಲ್ಲಿ ಈಡೇರುತ್ತಾ?

PM Kisan Samman Nidhi Yojana: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ನೀಡಲಾಗುತ್ತಿರುವ ಕಂತಿನ ಹಣ ಎರಡು ಪಟ್ಟು ಹೆಚ್ಚಿಸಬಹುದು ಎಂದು ರೈತರು ನಿರೀಕ್ಷೆಯಲ್ಲಿದ್ದಾರೆ. ಸದ್ಯ ಈ ಸ್ಕೀಮ್ ಅಡಿ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,

22 Jan 2026 1:05 pm
ವಿಧಾನಸಭೆಯಲ್ಲಿ ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ!

ವಿಧಾನಸಭೆ ವಿಶೇಷ ಅಧಿವೇಶನ ಸಂದರ್ಭದಲ್ಲಿ ನಡೆದ ಹೈಡ್ರಾಮಾದ ವೇಳೆ ಬಿಜೆಪಿ ನಾಯಕರು ತಮ್ಮ ಬಟ್ಟೆ ಹರಿದಿದ್ದಾರೆ ಎಂದು ಕಾಂಗ್ರೆಸ್​ ಎಂಎಲ್​ಸಿ ಬಿಕೆ ಹರಿಪ್ರಸಾದ್ ಆರೋಪಿಸಿದ್ದಾರೆ. ಆದರೆ, ವಿಧಾನಸಭೆ ಕಲಾಪದ ನೇರ ಪ್ರಸಾರದ ವಿ

22 Jan 2026 1:00 pm
Viral: ಬೆಂಗಳೂರಿನ ಈ ಏರಿಯಾದಲ್ಲಿ 2BHK ಮನೆ ಬಾಡಿಗೆ 70 ಸಾವಿರ ರೂ; ವಾಸ್ತವ ಸ್ಥಿತಿ ಬಿಚ್ಚಿಟ್ಟ ಸಾಫ್ಟ್‌ವೇರ್‌ ಇಂಜಿನಿಯರ್

ಬೆಂಗಳೂರಿನಲ್ಲಿ ಸ್ವಂತ ಮನೆ ಬಿಡಿ ಬಾಡಿಗೆ ಮನೆಯಲ್ಲಿ ಇರೋದು ಹೇಳಿದ್ದಷ್ಟು ಸುಲಭ. ಇಲ್ಲಿ ಬಾಡಿಗೆ ಮನೆಯ ದರಗಳು ಕೈಗೆಟುಕದ್ದಂತಾಗಿದೆ. ಸಾಫ್ಟ್‌ವೇರ್‌ ಇಂಜಿನಿಯರ್‌ರೊಬ್ಬರಿಗೆ ಬಾಡಿಗೆ ಮನೆ ವಿಚಾರದಲ್ಲಿ ಕಹಿ ಅನುಭವವಾಗಿದ

22 Jan 2026 12:55 pm
ರಾಜ್ಯಪಾಲರಿಗೆ ನೀಡಿದ ಭಾಷಣದಲ್ಲಿ ಕೇಂದ್ರದ ಯೋಜನೆ ಹೆಸರನ್ನೇ ಬದಲಿಸಿದ ರಾಜ್ಯ ಸರ್ಕಾರ!

ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರದ ಯೋಜನೆಯ ಹೆಸರನ್ನೇ ರಾಜ್ಯ ಸರ್ಕಾರ ಬದಲಿಸಿದೆ ಎಂಬ ವಿಚಾರವೀಗ ಬಹಿರಂಗಗೊಂಡಿದೆ. ಈ ನಡುವೆ ರಾಜ್ಯಪಾಲರು ಪೂರ್ತಿ ಭಾಷಣ ಓದದಿರುವುದು ಕಾಂಗ್ರೆಸ್ ಆಕ್ರೋಶಕ್ಕೆ ಗುರಿಯಾದರೆ, ರಾಜ್ಯಪಾ

22 Jan 2026 12:52 pm
ಬಿಎಂಟಿಸಿ ಬಸ್​​​​​​​​ನಲ್ಲಿ 6 ರೂ. ಬದಲು 60 ಸಾವಿರ ರೂ ಫೋನ್ ಪೇ ಮಾಡಿದ ಪ್ರಯಾಣಿಕ, ಮುಂದೇನಾಯ್ತು ನೋಡಿ

ಒಬ್ಬ ಪ್ರಯಾಣಿಕರು BMTC ಬಸ್‌ನಲ್ಲಿ ₹6 ರೂಪಾಯಿ ಟಿಕೆಟ್‌ಗೆ PhonePe ಮೂಲಕ ತಪ್ಪಾಗಿ ₹60,000 ಪಾವತಿಸಿದ್ದಾರೆ. ಕೆಲಸದ ಒತ್ತಡ ಅಥವಾ ಅಜಾಗರೂಕತೆಯಿಂದ ಇಂತಹ ತಪ್ಪುಗಳು ಆಗಬಹುದು. ಕಂಡಕ್ಟರ್ ಮತ್ತು ಅಧಿಕಾರಿಗಳ ಮಧ್ಯಸ್ಥಿಕೆಯಲ್ಲಿ ಹಣ ಮರು

22 Jan 2026 12:37 pm
ಛತ್ತೀಸ್​ಗಢದ ಉಕ್ಕಿನ ಸ್ಥಾವರದಲ್ಲಿ ಭಾರಿ ಸ್ಫೋಟ, 7 ಮಂದಿ ಸಾವು, ಹಲವರಿಗೆ ಗಾಯ

ಛತ್ತೀಸ್​ಗಢದ ಬಲೋಡಾ ಬಜಾರ್ ಜಿಲ್ಲೆಯಲ್ಲಿರುವ ಉಕ್ಕಿನ ಸ್ಥಾವರದಲ್ಲಿ ಗುರುವಾರ ಭಾರಿ ಸ್ಫೋಟ(Blast) ಸಂಭಿಸಿದ್ದು, 7 ಕಾರ್ಮಿಕರು ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಬಕುಲಾಹಿ ಮೂಲದ ರಿಯಲ್ ಇಸ್ಪಾಟ್ ಸ್ಟೀಲ್ ಪ್ಲಾಂಟ್‌ನಲ

22 Jan 2026 12:37 pm
ರಾಜ್ಯಪಾಲರನ್ನೇ ತಡೆದು ಗೂಂಡಾಗಿರಿ, ಇದೊಂದು ಕರಾಳ ದಿನ: ವಿಪಕ್ಷ ನಾಯಕ ಅಶೋಕ್ ವಾಗ್ದಾಳಿ

ವಿಧಾನಸಭೆಯಲ್ಲಿ ರಾಜ್ಯಪಾಲರಿಗೆ ಕಾಂಗ್ರೆಸ್ ಶಾಸಕರು ಅಡ್ಡಿಪಡಿಸಿದ್ದಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೊಂದು ‘ಕರಾಳ ದಿನ’ ಎಂದು ಬಣ್ಣಿಸಿದ ಅವರು, ರಾಜ್ಯಪಾಲರಿಗೆ ಅಗೌರವ ತೋರಿದ್ದು

22 Jan 2026 12:26 pm
ಎಟರ್ನಲ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ ರಾಜೀನಾಮೆ ಕೊಟ್ಟಿದ್ದು ಯಾಕೆ? ಮುಂದೇನು ಅವರ ದಾರಿ?

Reasons why Deepinder Goyal resigns as CEO of Eternal: ಜೊಮಾಟೊ ಸಂಸ್ಥಾಪಕ ದೀಪಿಂದರ್ ಗೋಯಲ್ ಅವರು ಎಟರ್ನಲ್​ನ ಗ್ರೂಪ್ ಸಿಇಒ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಬ್ಲಿಂಕಿಟ್ ಸಿಇಒ ಆಲ್ಬಿಂದರ್ ಧಿಂಡ್ಸ ಅವರು ಎಟರ್ನಲ್ ಗ್ರೂಪ್​ನ ಚುಕ್ಕಾಣಿ ಹಿಡಿದಿದ

22 Jan 2026 12:18 pm
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್ ಗೆಹ್ಲೋಟ್​​​ ತಡೆದು ಹೈಡ್ರಾಮಾ

ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು ಸರ್ಕಾರ ನೀಡಿದ ಭಾಷಣವನ್ನು ಓದದೆ ಕೇವಲ ಶುಭಾಶಯ ಕೋರಿ ತೆರಳಿದರು. ಈ ಅನಿರೀಕ್ಷಿತ ನಡೆಗೆ ಸದನದಲ್ಲಿ ತೀವ್ರ ಹೈಡ್ರಾಮಾ ಸೃಷ್ಟಿಯಾಯಿತು. ಕಾಂಗ್ರೆಸ್ ಶ

22 Jan 2026 12:18 pm
Spiritual Tips: ಹಾಸಿಗೆ ಮೇಲೆ ಕುಳಿತು ಏಕೆ ಊಟ ಸೇವನೆ ಮಾಡಬಾರದು? ವಾಸ್ತು ತಜ್ಞರ ಸಲಹೆ ಇಲ್ಲಿದೆ

ಹಾಸಿಗೆ ಮೇಲೆ ಕುಳಿತು ಅನ್ನ, ನೀರು ಅಥವಾ ಹಣ್ಣು ಸೇವಿಸುವುದು ಸನಾತನ ಸಂಪ್ರದಾಯದಲ್ಲಿ ನಿಷಿದ್ಧ. ಇದು ದುರಾದೃಷ್ಟ, ಮಹಾಲಕ್ಷ್ಮಿಯ ಕೋಪ, ನವಗ್ರಹಗಳ ಕೆಟ್ಟ ಪ್ರಭಾವ, ಕಷ್ಟಗಳು, ವ್ಯಾಪಾರ-ವಿದ್ಯೆಯಲ್ಲಿ ನಷ್ಟ ಮತ್ತು ಮನೆಯಲ್ಲಿ ಕ

22 Jan 2026 12:03 pm
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್

ಗಿಲ್ಲಿ ನಟ ಅವರು ಬಿಗ್ ಬಾಸ್ ಬಳಿಕ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ವಿನ್ನರ್ ಅಷ್ಟೇ ಅಲ್ಲ, ದೊಡ್ಡ ಗ್ಯಾಪ್​​ನಲ್ಲಿ ಗೆಲುವು ಕಂಡಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಅವರು ವಾ

22 Jan 2026 12:01 pm
ಪತ್ನಿಯನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ನಾಯಕನ ಸೋದರಳಿಯ

ಅಹಮದಾಬಾದ್‌ನಲ್ಲಿ ಕಾಂಗ್ರೆಸ್ ನಾಯಕ ಶಕ್ತಿಸಿನ್ಹ ಗೋಹಿಲ್ ಸೋದರಳಿಯ ಯಶ್‌ರಾಜ್ ಗೋಹಿಲ್ ಪತ್ನಿ ರಾಜೇಶ್ವರಿ ಜಡೇಜಾ ಅವರನ್ನು ಪರವಾನಗಿ ಪಡೆದ ಬಂದೂಕಿನಿಂದ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ತ

22 Jan 2026 11:59 am
ಸರ್ಕಾರ ಕೊಟ್ಟ ಭಾಷಣ ಓದದ ಗವರ್ನರ್​​: ಸದನದಲ್ಲೇ ಸಿಡಿದೆದ್ದ ಕಾಂಗ್ರೆಸ್​​ ನಾಯಕರು

ಕರ್ನಾಟಕ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರ ಸಿದ್ಧಪಡಿಸಿದ ಭಾಷಣ ಓದಲು ನಿರಾಕರಿಸಿದ ಪ್ರಸಂಗ ನಡೆದಿದೆ. ಕೇವಲ ಎರಡು ಸಾಲು ಓದಿ ಗವರ್ನರ್​​ ನಿರ್ಗಮಿಸಿದ್ದರಿಂದ ಸದನದಲ್ಲಿ ಹೈಡ್ರ

22 Jan 2026 11:58 am
ಪ್ರಧಾನಿಯ ನಂತರ ಅತ್ಯಂತ ಕಷ್ಟಕರ ಕೆಲಸವನ್ನು ನಿರ್ವಹಿಸುತ್ತಿರುವುದು ಗಂಭೀರ್!

Gautam Gambhir: ಗೌತಮ್ ಗಂಭೀರ್ ಕೋಚಿಂಗ್​ನಲ್ಲಿ ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಆದರೆ ಟೆಸ್ಟ್ ಸ್ವರೂಪದಲ್ಲಿ ಟೀಮ್ ಇಂಡಿಯಾದಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರುತ್ತಿಲ್ಲ. ಇದರ ಜೊತೆಗೆ ಇದೀಗ ಏ

22 Jan 2026 11:58 am
‘ನಾವು ಮದುವೆ ಆಗಿದ್ದೇವೆ, ಆದರೆ..’; ದೊಡ್ಡ ಹೇಳಿಕೆ ನೀಡಿದ ಆಮಿರ್ ಖಾನ್

ಬಾಲಿವುಡ್ ನಟ ಆಮಿರ್ ಖಾನ್ ತಮ್ಮ ಗೆಳತಿ ಗೌರಿ ಸ್ಪ್ರಾಟ್ ಜೊತೆಗಿನ ಸಂಬಂಧವನ್ನು ಬಹಿರಂಗಪಡಿಸಿದ್ದಾರೆ. ಇಬ್ಬರೂ ಲಿವ್-ಇನ್ ಸಂಬಂಧದಲ್ಲಿದ್ದು, ಆಮಿರ್ ಗೌರಿಯನ್ನು ತಮ್ಮ 'ಹೃದಯದಲ್ಲಿ' ಮದುವೆಯಾಗಿದ್ದೇನೆ ಎಂದಿದ್ದಾರೆ. 25 ವರ್ಷ

22 Jan 2026 11:31 am
Karnataka Governor: ಒಂದೇ ವಾಕ್ಯದಲ್ಲಿ ಮಾತು ಮುಗಿಸಿದ ರಾಜ್ಯಪಾಲರು, ಸರ್ಕಾರದ ಭಾಷಣ ಓದಲು ನಕಾರ: ವಿಧಾನಸಭೆಯಲ್ಲಿ ಹೈಡ್ರಾಮಾ

ಕರ್ನಾಟಕ ರಾಜ್ಯಪಾಲ VS ಕಾಂಗ್ರೆಸ್ ಸರ್ಕಾರ: ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನ ಗುರುವಾರ ಬೆಳಗ್ಗೆ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಭಾರಿ ಕುತೂಹಲಗಳ ನಡುವೆ ವಿಧಾನಸಭೆಗೆ ಬಂದ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಸರ್ಕಾರ ಕ

22 Jan 2026 11:27 am
ಗ್ರೀನ್​ಲ್ಯಾಂಡ್​ ವಶಕ್ಕೆ ಪಡೆಯಲು ಅಮೆರಿಕ ಬಲ ಪ್ರಯೋಗ ಮಾಡುವುದಿಲ್ಲ: ಡೊನಾಲ್ಡ್​ ಟ್ರಂಪ್

ಅಮೆರಿಕ ಗ್ರೀನ್‌ಲ್ಯಾಂಡ್ ಅನ್ನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಆದರೂ, ಮಾತುಕತೆ ಮೂಲಕ ಅದರ ಸ್ವಾಧೀನಕ್ಕೆ ಒಲವು ತೋರಿದ್ದಾರೆ. ಯುರೋಪಿಯನ್ ರಾಷ್ಟ್ರಗಳು ಗ್ರೀನ್‌ಲ್ಯಾಂಡ್ ಅನ್ನು ಅಮೆರ

22 Jan 2026 11:24 am
Weekly Career Predictions: ಈ ರಾಶಿಯ ನಿರುದ್ಯೋಗಿಗಳಿಗೆ ಈ ವಾರ ಉದ್ಯೋಗ ದೊರೆಯುವ ಸಾಧ್ಯತೆಯಿದೆ

ಜನವರಿ 25-31, 2026ರ ವಾರವು ಅಧಿಕಾರಿಗಳ ಆಳ್ವಿಕೆಯಲ್ಲಿರಲಿದ್ದು, ಕೆಲವರಿಗೆ ಶ್ರಮ ಹೆಚ್ಚಾದರೂ ದೈವದ ರಕ್ಷಣೆ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಐಟಿ ಮತ್ತು ತಾಂತ್ರಿಕ ವೃತ್ತಿಪರರಿಗೆ ಪ್ರಗತಿ ನಿರೀಕ್ಷಿಸಬಹುದು. ಸ್ವ

22 Jan 2026 11:24 am
Gold Rate Today Bangalore: ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ

Bullion Market 2026 January 22nd: ಚಿನ್ನ, ಬೆಳ್ಳಿ ಬೆಲೆಗಳು ಗುರುವಾರ ತುಸು ಇಳಿದಿವೆ. ಚಿನ್ನದ ಬೆಲೆ ಗ್ರಾಮ್​ಗೆ 45 ರೂ ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 14,190 ರೂನಿಂದ 14,145 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,431 ರೂಗೆ ತಗ್ಗಿದೆ. ಬೆಳ್ಳಿ ಬೆಲೆ ಬೆ

22 Jan 2026 11:10 am
Special Assembly Session Live: ನರೇಗಾ ಹೆಸರು ಬದಲಾವಣೆ ಚರ್ಚೆ, ರಾಜ್ಯಪಾಲರ ಭಾಷಣ

ಕರ್ನಾಟಕ ವಿಧಾನಮಂಡಲ ವಿಶೇಷ ಅಧಿವೇಶನವು ಜ.31ರವರೆಗೆ ನಡೆಯಲಿದ್ದು, ನರೇಗಾ ಹೆಸರು ಬದಲಾವಣೆಯ ಆಕ್ಷೇಪವೇ ಕೇಂದ್ರಬಿಂದು. ಆರಂಭದಲ್ಲಿ ರಾಜ್ಯಪಾಲರು ಬರಲು ನಿರಾಕರಿಸಿದರೂ, ಇದೀಗ ಸದನಕ್ಕೆ ಆಗಮಿಸಿ ಭಾಷಣ ಮಾಡಿದ್ದಾರೆ. ಸರ್ಕಾರದ

22 Jan 2026 10:58 am
ತಾನೊಬ್ಬ ಸರ್ವಾಧಿಕಾರಿ ಎಂದು ಒಪ್ಪಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್

ಡೊನಾಲ್ಡ್ ಟ್ರಂಪ್ ದಾವೋಸ್‌ನಲ್ಲಿ ತಮ್ಮನ್ನು ಸರ್ವಾಧಿಕಾರಿ ಎಂದು ಕರೆದುಕೊಂಡಿದ್ದು ಅಚ್ಚರಿ ಮೂಡಿಸಿದೆ. ಕೆಲವೊಮ್ಮೆ ಸರ್ವಾಧಿಕಾರಿಯಾಗುವುದು ಅವಶ್ಯಕ ಎಂದು ಹೇಳಿದ ಟ್ರಂಪ್, ತಮ್ಮ ಆಡಳಿತ ವಿಧಾನ ಸಿದ್ಧಾಂತಕ್ಕಿಂತ ಸಾಮಾನ

22 Jan 2026 10:56 am
ರೋಡ್​​ಶೋ ವೇಳೆ ಮೀನು  ಹಿಡಿದು ಕುಣಿದ ಪಟಾಕಿ ರಕ್ಷಿತಾ

ಪಟಾಕಿ ರಕ್ಷಿತಾ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದದಾರೆ. ಮೊದಲ ವಾರವೇ ಹೊರ ಹೋದ ಅವರು ನಂತರ ರನ್ನರ್ ಅಪ್ ಆದರು. ಇವರು ಕರಾವಳಿ ಪ್ರತಿಭೆ. ರಕ್ಷಿತಾ ಶೆಟ್ಟಿ ಅವರು ಈಗ ಮೀನು ಹಿಡಿದು ಕುಪ್ಪಳಿಸಿದ್

22 Jan 2026 10:55 am
ಆಫರ್ ಇದೆಯೆಂದು ಆನ್​ಲೈನ್​​ನಲ್ಲಿ ವಾಚ್ ಆರ್ಡರ್ ಮಾಡಿದ ವ್ಯಕ್ತಿಗೆ ಬಂದಿದ್ದು ಆಲೂಗಡ್ಡೆ!

ಫೇಸ್​ಬುಕ್, ಇನ್​ಸ್ಟಾಗ್ರಾಂಗಳಲ್ಲಿ ಭರ್ಜರಿ ಆಫರ್​ಗಳ ಲಿಂಕ್ ಬಂತೆಂದು ಆರ್ಡರ್ ಮಾಡುವ ಮುನ್ನ ಇರಲಿ ಎಚ್ಚರ. ರಾಯಚೂರಿನಲ್ಲಿ ಆಂಧ್ರ ಮೂಲದ ವ್ಯಕ್ತಿಯೊಬ್ಬರು ಇಂಥ ಲಿಂಕ್ ಮೂಲಕ ವಾಚ್​ಗೆ ಆರ್ಡರ್ ಮಾಡಿದ್ದು, ಕೊರಿಯರ್ ಮೂಲಕ ಆ

22 Jan 2026 10:46 am
‘ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’; ದೊಡ್ಡ ಘೋಷಣೆ ಮಾಡಿದ ಗಿಲ್ಲಿ ನಟ

ಬಿಗ್ ಬಾಸ್ ಕನ್ನಡ 12ರ ವಿನ್ನರ್ ಗಿಲ್ಲಿ ನಟರಾಜ್ ಅವರು ವಿಜಯದ ನಂತರದ ಭಾವನಾತ್ಮಕ ವಿಡಿಯೋ ಪೋಸ್ಟ್ ಮಾಡಿದ್ದಾರೆ. ವಾಸ್ತವಕ್ಕೆ ಮರಳಲು ಕಷ್ಟಪಡುತ್ತಿರುವ ಗಿಲ್ಲಿ, ತಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರ

22 Jan 2026 10:38 am
Optical Illusion: ನೀವು ಬುದ್ಧಿವಂತರೇ, ಈ ಚಿತ್ರದಲ್ಲಿರುವ ಬೆಕ್ಕನ್ನು ಹುಡುಕಿ ನೋಡೋಣ

ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಸಮಯ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಟ್ರಿಕ್ಕಿ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿ ಮಲಗಿರುವ ಬೆಕ್ಕನ್ನು ಇಂತಿಷ್ಟು ಸಮಯದೊಳಗೆ ಪತ್ತೆ ಹಚ್ಚುವ ಸವಾಲು ನೀಡಲಾಗಿದೆ.

22 Jan 2026 10:21 am
Video: ದೆಹಲಿಯ ಬೀದಿಯಲ್ಲಿ ವ್ಯಕ್ತಿಯನ್ನು ಬೆನ್ನಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಪುರುಷರ ಗುಂಪು

ದೆಹಲಿಯ ಮಂಗೋಲ್​ಪುರಿಯಲ್ಲಿ ವ್ಯಕ್ತಿಯೊಬ್ಬನನ್ನು ಪುರುಷರ ಗುಂಪೊಂದು ಬೆನ್ನಟ್ಟಿ ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ನಾಲ್ಕೈದು ಜನರ ಗುಂಪೊಂದು 25 ವರ್ಷ

22 Jan 2026 10:16 am
Hindu Tradition: ಅಂತ್ಯಸಂಸ್ಕಾರದ ವೇಳೆ ಜನರು ಬಿಳಿ ಬಣ್ಣದ ವಸ್ತ್ರವನ್ನು ಧರಿಸುವುದು ಏಕೆ ಗೊತ್ತಾ?

ಹಿಂದೂ ಸಂಪ್ರದಾಯದಲ್ಲಿ, ಮರಣದ ಮನೆಯಲ್ಲಿ ಬಿಳಿ ವಸ್ತ್ರ ಧರಿಸುವುದು ಶಾಂತಿ, ಶುದ್ಧತೆ ಮತ್ತು ಮೌನದ ಸಂಕೇತ. ಇದು ಮೃತರ ಆತ್ಮಕ್ಕೆ ಶಾಂತಿ ಹಾಗೂ ಮೋಕ್ಷ ಒದಗಿಸಲು ಸಹಕಾರಿ. ಬಿಳಿಯ ಬಣ್ಣವು ಶೋಕದಲ್ಲಿ ಕುಟುಂಬದವರಿಗೆ ಸಮಾಧಾನವನ್

22 Jan 2026 10:09 am
ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದ ಕಾಂಗ್ರೆಸ್​​ನ ಮಾಜಿ ಸಚಿವ

ಮಾಜಿ ಸಚಿವ ರಮಾನಾಥ ರೈ ಅವರು ದೇವಸ್ಥಾನಗಳಲ್ಲಿ ಕೇಸರಿ ಸೇರಿದಂತೆ ಯಾವುದೇ ರಾಜಕೀಯ ಧ್ವಜ ಹಾರಿಸಬಾರದು ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಡುಪಿ ಡಿಸಿ ಕೇಸರಿ ಧ್ವಜ ಹಾರಿಸಿದ್ದನ್ನು ಖಂಡಿಸಿ, ಎಲ್

22 Jan 2026 10:04 am
ಗೆದ್ದರೂ ಟೀಮ್ ಇಂಡಿಯಾದ ಚಿಂತೆ ಹೆಚ್ಚಿಸಿದ ಕಳಪೆಯಾಟ..!

India vs New Zealand 1st: ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 238 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ 20 ಓವರ್‌ಗಳಲ್ಲಿ 190

22 Jan 2026 9:54 am
Video: ಊಟ, ನಿದ್ರೆ ಬಿಟ್ಟು ಮಾಲೀಕರ ಶವದ ಬಳಿ ಕುಳಿತ ಶ್ವಾನ, ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ

ನಿಯತ್ತು ಅಂದ್ರೆ ಇದು, ಮೂರು ಹೊತ್ತು ಊಟ ಹಾಕಿರುವ ಋಣ, ಮಾಲೀಕ ಸತ್ತರೂ ಒಂದಿಂಚೂ ಕದಲದೆ ನಾಯಿ ಕುಳಿತಲ್ಲೇ ಕುಳಿತು ಮೌನವಾಗಿ ರೋದಿಸುತ್ತಿದ್ದ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಸಾಕು ನಾಯಿಯೊಂದು ರಾತ್ರಿಯಿಡೀ ತ

22 Jan 2026 9:47 am
2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್

ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಮುಜೀಬ್ ಉರ್ ರೆಹಮಾನ್ ಕೇವಲ 21 ರನ್ ನೀಡಿ 4 ವಿಕೆಟ್ ಕಬಳಿಸಿದರು. ಪರಿಣಾಮ ವೆಸ್ಟ್ ಇಂಡೀಸ್ ತಂಡವು 18.5 ಓವರ್​ಗಳಲ್ಲಿ 150 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ್ ತಂಡ 39 ರನ್​ಗಳ ಭರ್

22 Jan 2026 9:31 am
Video: ಆಂಧ್ರಪ್ರದೇಶದಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಬಸ್, ಕೂಡಲೇ ಹೊತ್ತಿಕೊಂಡ ಬೆಂಕಿ, ಮೂವರು ಸಜೀವ ದಹನ

ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಖಾಸಗಿ ಬಸ್ಸೊಂದು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ಈ ಅಪಘಾತ ಸುಮಾರು ಬೆಳಗಿನ ಜಾವ 1.30 ರ ಸುಮಾರಿಗೆ ಸಂ

22 Jan 2026 9:24 am
ನಂಬಿಕೆ ಉಳಿಸಿಕೊಂಡ ಪೊಲೀಸರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ

ಸಾಮಾನ್ಯವಾಗಿ ಪೊಲೀಸರು ತಡವಾಗಿ ಬರುತ್ತಾರೆ ಎಂಬ ಮಾತಿಗೆ ಬೆಂಗಳೂರಿನಲ್ಲಿ ಉತ್ತರ ಸಿಕ್ಕಿದೆ. 112ಕ್ಕೆ ಬಂದ ಕರೆಗೆ ಸ್ಪಂದಿಸಿದ ಕೋಣನಕುಂಟೆ ಪೊಲೀಸರು, ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ಜೀವವನ್ನು ಸಮಯಪ್ರಜ್ಞೆಯಿಂದ ರಕ್ಷ

22 Jan 2026 9:10 am
Video: ಓಲಾ ಸ್ಕೂಟರ್​ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ, ಸ್ವಲ್ಪದರಲ್ಲೇ ಪಾರಾದ ತಂದೆ-ಮಗ

ಓಲಾ ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸೋಲಾಪುರದಲ್ಲಿ ನಡೆದಿದೆ. ತಂದೆ ಮಗನನ್ನು ಶಾಲೆಗೆ ಬಿಡಲು ಬೈಕ್ ಮೇಲೆ ಕುಳಿತು ಕಾಯುತ್ತಿರುತ

22 Jan 2026 9:07 am
ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ

Jana Nayagan Relese Date: ದಳಪತಿ ವಿಜಯ್ ಅವರ 'ಜನ ನಾಯಗನ್' ಚಿತ್ರದ ಬಿಡುಗಡೆಗೆ ತೀವ್ರ ಸಂಕಷ್ಟ ಎದುರಾಗಿದೆ. ಸೆನ್ಸಾರ್ ಮಂಡಳಿ ಮಾಡಿದ ಸಮಸ್ಯೆ ಇದಕ್ಕೆ ಕಾರಣ. ಈ ಬೆನ್ನಲ್ಲೇ ಚಿತ್ರಕ್ಕೆ ಒಟಿಟಿ ಪ್ಲಾಟ್‌ಫಾರ್ಮ್‌ನಿಂದ (ಅಮೇಜಾನ್ ಪ್ರೈಮ್) ಒತ್

22 Jan 2026 9:03 am
ದರ್ಶನ್-ವಿಜಯಲಕ್ಷ್ಮೀ ಮದುವೆ ಆದ ಜಾಗದಲ್ಲೇ ಉಗ್ರಂ ಮಂಜು ವಿವಾಹ

ಬಿಗ್ ಬಾಸ್​​ಗೆ ತೆರಳುವ ಮೂಲಕ ಒಂದಷ್ಟು ಜನರಿಗೆ ಉಗ್ರಂ ಮಂಜು ಇಷ್ಟ ಆಗಿದ್ದರು. ಈಗ ಅವರು ವಿವಾಹ ಆಗುತ್ತಿದ್ದಾರೆ. ಸಂಧ್ಯಾ ಜೊತೆ ಅವರು ಹಸಮಣೆ ಏರುತ್ತಿದ್ದಾರೆ. ಈ ಮಧ್ಯೆ ಅವರು ಮದುವೆ ವಿಷಯದಲ್ಲಿ ಒಂದು ದೊಡ್ಡ ನಿರ್ಧಾರ ತೆಗೆ

22 Jan 2026 8:34 am
IPL 2026: ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!

IPL 2026 RCB: ಐಪಿಎಲ್ 2025ರ ಬಳಿಕ ನಡೆದ ಆರ್​ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾಗಿತ್ತು. ಈ ಕಾಲ್ತುಳಿತದಿಂದಾಗಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ದುರ್ಘಟನೆ

22 Jan 2026 8:31 am
ಕೆಆರ್ ಪುರಂ ಬಳಿ ಬೈಕ್ ಶೋರೂಮ್‌ನಲ್ಲಿ ಅಗ್ನಿ ಅವಘಡ: 13 ಎಲೆಕ್ಟ್ರಿಕ್ ಬೈಕ್‌ಗಳು ಭಸ್ಮ

ಬೈಕ್ ಶೋರೂಮ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ 13 ಎಲೆಕ್ಟ್ರಿಕ್ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನ ಕೆಆರ್​ ಪುರಂನ ಟಿಸಿ ಪಾಳ್ಯದಲ್ಲಿ ನಡೆದಿದೆ. ಅದೃಷ್ಟವಶಾತ್, ಸಾವು-ನೋವು ಸಂಭವಿಸಿಲ್ಲ. ಅಪಾರ ನಷ್ಟ

22 Jan 2026 8:29 am
ಕರ್ನಾಟಕದಲ್ಲಷ್ಟೇ ಅಲ್ಲ ಕೇರಳ, ತಮಿಳುನಾಡಲ್ಲೂ ನಡೆದಿದೆ ರಾಜ್ಯಪಾಲರು VS ಸರ್ಕಾರ ಸಂಘರ್ಷ! ಅಲ್ಲಿ ಏನೇನಾಗಿತ್ತು? ಇಲ್ಲಿದೆ ನೋಡಿ

ಕರ್ನಾಟಕದಲ್ಲಿ ಮಾತ್ರವಲ್ಲದೆ, ದಕ್ಷಿಣ ಭಾರತದ ಇತರ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿಯೂ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಭಾಷಣ ವಿಚಾರವಾಗಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಥಾವರ್‌ಚಂದ್ ಗೆಹ್ಲೋಟ್, ಆರ

22 Jan 2026 8:11 am
ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಮಾತ್ರ ನಾನು ನಟ ಎಂದ ರಾಮ್ ಚರಣ್

ಆಸ್ಕರ್ ಮಟ್ಟವನ್ನು ತಲುಪಿದರೂ, ರಾಮ್ ಚರಣ್ ತಮ್ಮನ್ನು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಮಾತ್ರ ನಟ ಎಂದು ಪರಿಗಣಿಸುತ್ತಾರೆ. ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರನಾಗಿರುವುದು ಅನುಕೂಲವೇ ಹೊರತು ಒತ್ತಡವಲ್ಲ ಎನ್ನುತ್ತಾರೆ. ಕು

22 Jan 2026 7:57 am
ವರ್ಲ್ಡ್ ರೆಕಾರ್ಡ್…ಟೀಮ್ ಇಂಡಿಯಾದ ಇನ್ನೂರರ ನಾಗಾಲೋಟ

India vs New Zealand 1st: ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 238 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ 20 ಓವರ್‌ಗಳಲ್ಲಿ 190

22 Jan 2026 7:54 am
ಮಂಗಳೂರು, ಮೈಸೂರು ಜನರಿಗೆ ತೃಪ್ತಿದಾಯಕ ಸುದ್ದಿ: ಗಾಳಿಯ ಗುಣಮಟ್ಟದಲ್ಲಿ ಈ ನಗರಗಳು ಬೆಸ್ಟ್​

ಚಳಿಗಾಲದ ಮಂಜು ಮತ್ತು ಕಡಿಮೆ ಗಾಳಿಯ ವೇಗದಿಂದ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಗಾಳಿಯ ಗುಣಮಟ್ಟ ಹದಗೆಟ್ಟಿದೆ. ವಾಹನ ದಟ್ಟಣೆ, ನಿರ್ಮಾಣ ಕಾಮಗಾರಿಗಳು ಮಾಲಿನ್ಯಕ್ಕೆ ಕಾರಣ. ಸಿಲ್ಕ್ ಬೋರ್ಡ್, ವೈಟ್‌ಫೀಲ್ಡ್‌ನಲ್ಲಿ ಅಪಾಯ

22 Jan 2026 7:48 am