SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

...
ಕಲ್ಲು ತೂರಾಟ ಕೇಸ್​: ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಜೊ

21 Feb 2026 9:56 pm
‘ಟಾಕ್ಸಿಕ್’ ಮ್ಯೂಸಿಕ್ ಕಂಪೋಸರ್ ರವಿ ಬಸ್ರೂರ್​​ಗೆ 35 ಲಕ್ಷದ ವಾಚ್ ಗಿಫ್ಟ್ ಕೊಟ್ಟ ತೆಲುಗು ನಟ

ಸಂಗೀತ ನಿರ್ದೇಶಕ ರವಿ ಬಸ್ರೂರು 'ಕೆಜಿಎಫ್' ಯಶಸ್ಸಿನ ನಂತರ ಕನ್ನಡ ಹಾಗೂ ಪರಭಾಷೆಯಲ್ಲಿ ಭಾರಿ ಬೇಡಿಕೆ ಗಳಿಸಿದ್ದಾರೆ. ತೆಲುಗು ನಟ ವಿಶ್ವಕ್ ಸೇನ್ ತಮ್ಮ '#ಕಲ್ಟ್' ಚಿತ್ರದ ಸಂಗೀತಕ್ಕೆ ಮೆಚ್ಚುಗೆ ಸೂಚಿಸಿ, ರವಿಗೆ 35 ಲಕ್ಷ ಮೌಲ್ಯದ

21 Feb 2026 9:54 pm
ದಲಿತ ನಾಯಕರನ್ನು ಹತ್ತಿಕ್ಕುವ ಸಂಚು: ಶಾಸಕ ಚಂದ್ರು ಲಮಾಣಿ ಪರ ದಲಿತ ಮುಖಂಡರ ಆಕ್ರೋಶ

ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ವಶಕ್ಕೆ ಪಡೆದಿದ್ದನ್ನು ದಲಿತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಸಂಚು ಎಂದು ಆರೋಪಿಸಿದ್ದು, ಶಾಸಕ ಲಮಾಣಿ ಮತ್ತು ಪಿ. ರಾಜೀವ್ ಅವರು ಲಂಬಾಣಿ ಹಾಗೂ ದ

21 Feb 2026 9:53 pm
T20 World Cup: ಮಳೆಯಿಂದ ಮೊದಲ ಸೂಪರ್ 8 ಪಂದ್ಯ ರದ್ದು; ಪಾಕ್ ತಂಡಕ್ಕೆ ಭಾರಿ ನಷ್ಟ

T20 World Cup 2026 Super 8: 2026 ರ ಟಿ20 ವಿಶ್ವಕಪ್ ಸೂಪರ್ 8 ಸುತ್ತು ಆರಂಭಗೊಂಡಿದೆ. 20 ತಂಡಗಳಿಂದ 8 ತಂಡಗಳು ಎರಡನೇ ಹಂತಕ್ಕೆ ಪ್ರವೇಶಿಸಿವೆ. ಇಂದು ಎರಡನೇ ಗುಂಪಿನ ಮೊದಲ ಸೂಪರ್ 8 ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಬೇಕಿತ

21 Feb 2026 9:35 pm
ಶಾಸಕ ಚಂದ್ರು ಲಮಾಣಿ ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್

ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣಕ್ಕೆ ರಾಜಕೀಯ ತಿರುವು ಸಿಕ್ಕಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದನ್ನು ವ್ಯವಸ್ಥಿತ ಸಂಚು ಎಂದು ಕಿಡಿಕಾರಿದ್ದಾರೆ. ಚಂದ್ರು ಲಮಾಣಿ ಬಂಜಾರ ಸಮಾ

21 Feb 2026 9:14 pm
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ

ರಾಷ್ಟ್ರಪತಿ ಲೂಲಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ವಿಧ್ಯುಕ್ತ ಗೌರವ ನೀಡಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು. ಅವರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಸಹ ಭೇಟಿಯ

21 Feb 2026 9:11 pm
ಸೋಫಿ ಶೈನ್ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಶಿಖರ್ ಧವನ್; ವಿಡಿಯೋ ವೈರಲ್

Shikhar Dhawan Weds Sophie Shine: ಶಿಖರ್ ಧವನ್ ವೈಯಕ್ತಿಕ ಜೀವನದ 'ಎರಡನೇ ಇನ್ನಿಂಗ್ಸ್' ಆರಂಭಿಸಿದ್ದಾರೆ. ಫೆಬ್ರವರಿ 21 ರಂದು ಐರಿಶ್ ಮೂಲದ ಸೋಫಿ ಶೈನ್ ಅವರನ್ನು ಧವನ್ ವಿವಾಹವಾಗಿದ್ದಾರೆ. 2012 ರಲ್ಲಿ ಆಯೇಷಾ ಮುಖರ್ಜಿ ಅವರನ್ನು ಮದುವೆಯಾಗಿದ್ದ ಧವನ

21 Feb 2026 9:03 pm
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ

‘ಕವಿರತ್ನ ಕಾಳಿದಾಸ’ ಸಿನಿಮಾದಲ್ಲಿ ರಾಜ್​​ಕುಮಾರ್ ನಟನೆ ನೋಡಿ ಮೆಚ್ಚಿಕೊಳ್ಳದೇ ಇರುವವರಿಲ್ಲ ಎಂದರೂ ತಪ್ಪಾಗಲಾರದು. ಈಗ ಈ ಸಿನಿಮಾನ ರೀ ಕ್ರಿಯೇಟ್ ಮಾಡಲಾಗಿದೆ. ಈ ವಿಡಿಯೋ ಗಮನ ಸೆಳೆಯುತ್ತಾ ಇದೆ. ಈ ವಿಡಿಯೋದಲ್ಲಿ ಮೆಚ್ಚುಗೆ

21 Feb 2026 8:53 pm
T20 World Cup 2026: ಗೆಲುವಿನ ಖಾತೆ ತೆರೆಯದ ತಂಡಗಳಿಗೂ ಕೋಟಿ ಬಹುಮಾನ

T20 World Cup 2026:2026ರ ಟಿ20 ವಿಶ್ವಕಪ್ ಗುಂಪು ಹಂತದಲ್ಲಿ, ಓಮನ್, ನಮೀಬಿಯಾ ಮತ್ತು ಕೆನಡಾ ತಂಡಗಳು ಒಂದೂ ಗೆಲುವು ಸಾಧಿಸದೆ ಹೊರಬಿದ್ದಿವೆ. ಆದರೂ, ಐಸಿಸಿ ಈ ಮೂರೂ ತಂಡಗಳಿಗೆ ತಲಾ ಕನಿಷ್ಠ 2 ಕೋಟಿ ರೂ. ಬಹುಮಾನ ನೀಡಲಿದೆ. ಈ ಹಣವು ಆಯಾ ರಾಷ್ಟ್ರಗಳ

21 Feb 2026 8:38 pm
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ ನೀಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಅಧ್ಯಕ್ಷ ಲೂಲಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಗಾರ್ಡ್ ಆಫ್ ಹಾನರ್ ನೀಡಲಾಯ

21 Feb 2026 8:36 pm
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ

ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಜನಪ್ರತಿನಿಧಿಗಳು ಆದರ್ಶವಾಗಿರಬೇಕು ಎಂದು ಹೇಳಿದ ಜೋಶಿ, ಸಂಪೂರ್ಣ ಮಾಹಿತಿ ಇಲ್ಲ ಎ

21 Feb 2026 8:12 pm
ಮೊಮ್ಮಗನ ಮದುವೆ ನೋಡುವ ಆಸೆಯಲ್ಲಿದ್ದ ಅಜ್ಜಿಗೆ ಶಾಕ್​​​: ಇಡೀ ಊರಿಗೆ ಬಾಡೂಟ ಹಾಕಿಸಿ ಮದುಮಗ ನಾಪತ್ತೆ!

ರಾಯಚೂರಿನ ಮಾನ್ವಿ ತಾಲೂಕಿನ ಬೆಟ್ಟದೂರಿನ 25ರ ಯುವಕ ಮುದ್ದುರಂಗಪ್ಪ, ಮದುವೆಗೆ ಸಿದ್ಧನಾಗಿ ಊರಿಗೆ ಬಾಡೂಟ ಹಾಕಿಸಿದ ಮರುದಿನವೇ ನಾಪತ್ತೆಯಾಗಿದ್ದಾನೆ. ಇನ್ನೇನು ಒಂದು ತಿಂಗಳಲ್ಲಿ ಮದುವೆಯಾಗಬೇಕಿದ್ದ ಈತ ಕಾಣೆಯಾಗಿರುವುದು ಕ

21 Feb 2026 8:04 pm
T20 World Cup 2026: ಸೊನ್ನೆ ಸುತ್ತದ ಏಕೈಕ ತಂಡ ದಕ್ಷಿಣ ಆಫ್ರಿಕಾ

T20 World Cup 2026: 2026ರ ಟಿ20 ವಿಶ್ವಕಪ್ ಗುಂಪು ಹಂತದಲ್ಲಿ ದಕ್ಷಿಣ ಆಫ್ರಿಕಾ ಅಪರೂಪದ ದಾಖಲೆ ಬರೆದಿದೆ. ಈ ಆವೃತ್ತಿಯಲ್ಲಿ ತಂಡದ ಯಾವೊಬ್ಬ ಬ್ಯಾಟ್ಸ್‌ಮನ್‌ ಕೂಡ ಶೂನ್ಯಕ್ಕೆ ಔಟಾಗಿಲ್ಲ. ಆದರೆ, ಭಾರತ ಮತ್ತು ಇಟಲಿ ತಂಡದ ಆಟಗಾರರು ತಲಾ 8 ಬಾರಿ

21 Feb 2026 7:54 pm
ಕೊನೆಗೂ ಮದುವೆ ವಿಷಯ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಫೆಬ್ರವರಿ 26ರಂದು ಉದಯಪುರದಲ್ಲಿ ವಿವಾಹವಾಗುತ್ತಿದ್ದಾರೆ. ರಶ್ಮಿಕಾ ಈ ವಿಷಯವನ್ನು ಖಚಿತಪಡಿಸಿದ್ದು, ಅವರ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. 'ಗೀತ ಗೋವಿಂದಂ' ಸಿನಿಮಾ ಮೂಲಕ

21 Feb 2026 7:45 pm
ಜೈಲಿಂದ ಹೊರ ಬರುವ ಆಸೆಯಲ್ಲಿದ್ದ ಕಮಲಾಕರ ಭಟ್​​ಗೆ ನಿರಾಸೆ: ಇನ್ನೊಂದು ಕೇಸ್ ದಾಖಲು

ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಜ್ಯೋತಿಷಿ ಕಮಲಾಕರ್‌ ಭಟ್,​ ಇನ್ನೇನು ಜೈಲಿನಿಂದ ಹೊರ ಬರುತ್ತೇನೆ ಎಂಬ ಆಸೆ ಇದೀಗ ಮಣ್ಣುಪಾಲಾಗಿದೆ. ಏಕೆಂದರೆ ಕಮಲಾಕರ್‌ ಭಟ್ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಅ

21 Feb 2026 7:25 pm
ನನಗೆ ಚಿಂತೆ ಶುರುವಾಗಿದೆ; ಸೂಪರ್ 8 ಸುತ್ತಿಗೂ ಮುನ್ನ ಅಭಿಷೇಕ್ ಬಗ್ಗೆ ಸೂರ್ಯನ ಸ್ಫೋಟಕ ಹೇಳಿಕೆ

T20 World Cup 2026: ಟಿ20 ವಿಶ್ವಕಪ್ 2026ರಲ್ಲಿ ಅಭಿಷೇಕ್ ಶರ್ಮಾ ಸತತ ಮೂರು ಸೊನ್ನೆಗಳಿಗೆ ಔಟಾಗಿ ತಂಡಕ್ಕೆ ತಲೆನೋವಾಗಿದ್ದಾರೆ. ಆರೋಗ್ಯ ಸಮಸ್ಯೆಗಳ ನಡುವೆಯೂ ಆಡುತ್ತಿರುವ ಅಭಿಷೇಕ್‌ಗೆ ನಾಯಕ ಸೂರ್ಯಕುಮಾರ್ ಬೆಂಬಲವಾಗಿ ನಿಂತಿದ್ದಾರೆ. 'ಅಭ

21 Feb 2026 7:23 pm
Chanakya Niti: ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ಈ ಅಂಶಗಳೇ ಮುಖ್ಯ ಕಾರಣ

ಆಚಾರ್ಯ ಚಾಣಕ್ಯರು ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಈ ಸಲಹೆಗಳನ್ನು ಅನುಸರಿಸಿದರೆ ಗಂಡ ಹೆಂಡತಿ ಸುಖವಾಗಿ ಸಂಸಾರ ಸಾಗಿಸಬಹುದು. ಅದೇ ರೀತಿ ಕೆಲವೊಂದ

21 Feb 2026 6:59 pm
ಬೆಂಗಳೂರಿನ ಮಹಿಳೆಯರೇ ಎಚ್ಚರ: ಮತ್ತೆ ನಗರದಲ್ಲಿ ಸರಗಳ್ಳರು ಹಾವಳಿ!

ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರಗಳ್ಳತನ ಹೆಚ್ಚಾಗಿದೆ. ಬೈಕ್‌ನಲ್ಲಿ ಬಂದ ಹೆಲ್ಮೆಟ್‌ಧಾರಿ ಖದೀಮರು ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದಾರೆ. ಬಾಗಲಗುಂ

21 Feb 2026 6:58 pm
ಆಹಾ, ಎಷ್ಟು ಚೆಂದ; ಗುಲಾಬಿ ಹೂವಿನಂತೆ ಕಂಗೊಳಿಸಿದ ವೈಷ್ಣವಿ

ಧಾರಾವಾಹಿಗಳ ಮೂಲಕ ಗಮನ ಸೆಳೆದವರು ವೈಷ್ಣವಿ ಗೌಡ. ಅವರು ಬಿಗ್ ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿಯಾಗಿದ್ದರು. ಈಗ ಅವರು ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಈ ಮಧ್ಯೆ ಅವರ ಫೋಟೋಸ್ ಗಮನ ಸೆಳೆದಿದೆ. ಕೆಂಪು ಬಣ್ಣದ ಡ್ರೆಸ್

21 Feb 2026 6:56 pm
ಗುರುಕುಲದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಅವಿಮುಕ್ತೇಶ್ವರಾನಂದ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು

ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳಿಗೆ ಸಂಬಂಧಿಸಿದಂತೆ ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರಿಗೆ ಭಾರೀ ಹಿನ್ನಡೆಯಾಗಿದೆ. ಅವಿಮುಕ್ತೇಶ್ವರಾನಂದ ಸ್ವಾಮೀಜಿ ವಿರುದ್ಧ ಎಫ್​ಐಆ

21 Feb 2026 6:47 pm
ರಣರಂಗದಿಂದ ಓಡಿ ಹೋಗುವ ಹೇಡಿ ನಾನಲ್ಲ ಎಂದ ಸಿದ್ದರಾಮಯ್ಯ: ಏನಿದು ಸಿಎಂ ಸರಣಿ ಪೋಸ್ಟ್​ಗಳ ಮರ್ಮ?

ಸಿಎಂ ಸಿದ್ದರಾಮಯ್ಯರ ಸರಣಿ ಟ್ವೀಟ್‌ಗಳು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿವೆ. ರಣರಂಗದಿಂದ ಓಡುವ ಹೇಡಿ ನಾನಲ್ಲ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವೆ ಎಂದಿರುವ ಸಿದ್ದರಾಮಯ್ಯ, ತಮ್ಮ ರಾಜಕೀಯ ಜೀವನದ ಕಷ್ಟಗಳ ಬಗ್ಗೆ ಪ

21 Feb 2026 6:26 pm
ಕೆಮ್ಮಿನ ಶಬ್ದದಿಂದಲೇ ಕಾಯಿಲೆ ಪತ್ತೆ ಹಚ್ಚುತ್ತೆ ಈ ಎಐ ಟೂಲ್! ಏಮ್ಸ್ ನಿಂದಲೂ ಸಿಕ್ಕಿದೆ ಗ್ರೀನ್ ಸಿಗ್ನಲ್!

ಜನರ ಆರೋಗ್ಯ ಕಾಪಾಡಲು ಎಐ ಅಥವಾ ಕೃತಕ ಬುದ್ಧಿಮತ್ತೆಯನ್ನು ಬಳಸಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕೆಮ್ಮಿನಿಂದಲೇ ಉಸಿರಾಟಕ್ಕೆ ಸಂಬಂಧಪಟ್ಟ ಕಾಯಿಲೆಗಳನ್ನು ಪತ್ತೆಹಚ್ಚುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ.

21 Feb 2026 6:25 pm
ಸುಂಕದ ಬಗ್ಗೆ ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿನ ಪರಿಣಾಮಗಳ ಅಧ್ಯಯನ ಮಾಡುತ್ತಿದ್ದೇವೆ; ಭಾರತ ಪ್ರತಿಕ್ರಿಯೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ಯಾಬಿನೆಟ್ ಒಪ್ಪಿಗೆಯಿಲ್ಲದೆ ಏಕಾಂಗಿಯಾಗಿ ಸುಂಕ ವಿಧಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಕಾನೂನುಬಾಹಿರ ಎಂದು ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಅಲ್ಲದೆ, ಟ್ರಂಪ

21 Feb 2026 6:04 pm
IND vs AUS: ಆಸ್ಟ್ರೇಲಿಯಾವನ್ನು ಆಸ್ಟ್ರೇಲಿಯಾದಲ್ಲೇ ಸೋಲಿಸಿ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

India Women Dominate Australia T20s: ಭಾರತ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದು ಪ್ರವಾಸಕ್ಕೆ ಭರ್ಜರಿ ಆರಂಭ ನೀಡಿದೆ. ಹರ್ಮನ್​ಪ್ರೀತ್ ಕೌರ್ ನಾಯಕತ್ವದ ತಂಡ ಮೂರನೇ ನಿರ್ಣಾಯಕ ಪಂದ್ಯದಲ್ಲಿ ಸ್ಮೃ

21 Feb 2026 5:52 pm
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ! ಎಲ್ಲವೂ ಸುಟ್ಟು ಭಸ್ಮ

ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ಪ್ರೇಮ ವಿವಾಹಕ್ಕೆ ಆಕ್ರೋಶಗೊಂಡ ಮಾವನೊಬ್ಬ ಅಳಿಯನ ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ವಿನೋದ್ ಮತ್ತು ಕಾವ್ಯಾ ಮದುವೆಯಾಗಿದ್ದಕ್ಕೆ ತೀವ್ರ ಕೋಪಗೊಂಡ ಕಾವ್ಯಾ ತಂದೆ ಚನ್ನೇಗ

21 Feb 2026 5:51 pm
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಲೇವಡಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರ ಕುರಿ ಕಾಯೋನು ಸಿಎಂ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಅವರು ಕುರ್ಚಿ ಉಳಿಸಿಕೊಳ್ಳಲು ಸಮಾಜದ ಹೆಸರು ದುರುಪಯೋಗಪಡಿಸಿಕೊಳ್ಳುತ್ತಿದ್

21 Feb 2026 5:39 pm
‘ನಾನು ಬಾಲಿವುಡ್ ಬಿಡಲು ಬಯಸಲಿಲ್ಲ, ನನ್ನನ್ನು ಬಲವಂತಪಡಿಸಲಾಯಿತು’; ಪ್ರಿಯಾಂಕಾ ಚೋಪ್ರಾ

ಜಾಗತಿಕ ತಾರೆ ಪ್ರಿಯಾಂಕಾ ಚೋಪ್ರಾ ಬಾಲಿವುಡ್‌ನಿಂದ ಹಾಲಿವುಡ್‌ಗೆ ತಮ್ಮ ಪಯಣದ ಬಗ್ಗೆ ಆಘಾತಕಾರಿ ಸತ್ಯವನ್ನು ಹೊರಹಾಕಿದ್ದಾರೆ. ಬಾಲಿವುಡ್ ಬಿಡಲು ನನಗೆ ಇಷ್ಟವಿರಲಿಲ್ಲ, ಆದರೆ ಉತ್ತಮ ಅವಕಾಶಗಳಿಗಾಗಿ ನನ್ನನ್ನು ಹೊರಹೋಗಲು ಒ

21 Feb 2026 5:39 pm
ಆ ಡೀಲ್​​ನಿಂದ ಅಸಮಾಧಾನಗೊಂಡ ‘ಟೈಟಾನಿಕ್’ ನಿರ್ದೇಶಕ; ಹಾಲಿವುಡ್​​ಗೆ ಎಚ್ಚರಿಕೆ ಕೊಟ್ಟ ಜೇಮ್ಸ್ ಕ್ಯಾಮೆರಾನ್

ಜೇಮ್ಸ್ ಕ್ಯಾಮೆರಾನ್ ಅವರು ನೆಟ್‌ಫ್ಲಿಕ್ಸ್ ವಾರ್ನರ್ ಬ್ರದರ್ಸ್ ಖರೀದಿಸುವ ಪ್ರಸ್ತಾಪದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ಡೀಲ್ ಸಿನಿಮಾ ಉದ್ಯಮಕ್ಕೆ, ವಿಶೇಷವಾಗಿ ಚಿತ್ರಮಂದಿರಗಳಿಗೆ ದೊಡ್ಡ ಹಾನಿ ಮಾಡಲಿದೆ ಎಂದು ಅವರು

21 Feb 2026 5:18 pm
ಸರ್​​ 12 ಬೇಡ.. 11 ಪರ್ಸೆಂಟ್ ಸಾಕು: ಕಮಿಷನ್​​ ಪಡೆಯುವಾಗಲೇ ಬಿಜೆಪಿ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ

ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ 5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಬಾಲಾಜಿ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದೆ. ಶಾಸಕರೊಂದಿಗೆ ಅವರ ಇಬ್ಬರು ಪಿಎಗಳನ್ನೂ ಲೋಕಾಯುಕ್

21 Feb 2026 5:14 pm
ದೆಹಲಿ, ಉತ್ತರ ಪ್ರದೇಶದ ದೇವಾಲಯಗಳ ಮೇಲೆ ದಾಳಿಗೆ ಎಲ್‌ಇಟಿ, ಜೈಶ್ ಸಂಚು; ಗುಪ್ತಚರ ಮಾಹಿತಿ

2025ರ ದೆಹಲಿಯ ಕೆಂಪು ಕೋಟೆ ಸ್ಫೋಟದ ನಂತರ, ದೇವಾಲಯಗಳು ಮತ್ತು ಜನದಟ್ಟಣೆಯ ಮಾರುಕಟ್ಟೆಗಳನ್ನು ಗುರಿಯಾಗಿಸಿಕೊಂಡು ಎಲ್‌ಇಟಿ ಐಇಡಿ ಸ್ಫೋಟದ ಬೆದರಿಕೆ ಹಾಕಿದೆ. ಹೀಗಾಗಿ, ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಾಕಿಸ್ತಾನ ಬೆಂ

21 Feb 2026 4:57 pm
ಸಿಇಟಿ ಅರ್ಜಿ ಸಲ್ಲಿಕೆಗೆ ಫೆ.27ರವರೆಗೆ ಗಡುವು ವಿಸ್ತರಣೆ; ಅಭ್ಯರ್ಥಿಗಳಿಗೆ ಕೆಇಎ ಕೊನೆಯ ಅವಕಾಶ!

UGCET-2026: KEA CET 2026 ಅರ್ಜಿ ಸಲ್ಲಿಕೆ ಅವಧಿಯನ್ನು ಫೆಬ್ರವರಿ 27 ರವರೆಗೆ ವಿಸ್ತರಿಸಲಾಗಿದೆ. ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅಭ್ಯರ್ಥಿಗಳಿಗೆ ಇದು ಕೊನೆಯ ಅವಕಾಶವಾಗಿದೆ. ಶುಲ್ಕ ಪಾವತಿಸಲು ಮಾರ್ಚ್ 3 ಕೊನೆಯ ದಿನ. ತಾಂತ್ರಿಕ ತೊ

21 Feb 2026 4:34 pm
ಸಿಸಿಬಿ ವಿಚಾರಣೆ ಬಳಿಕ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ: ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧದ 1.60 ಕೋಟಿ ರೂ. ಲಂಚ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ, ಸಿಸಿಬಿ ವಿಚಾರಣೆ ಬಳಿಕ ಯುಟರ್ನ್ ಹೊಡೆದಿದ್ದಾರೆ. ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು ಎಂದಿದ್ದಾರೆ. ಮುಡಾ

21 Feb 2026 4:31 pm
IND vs AUS: ಆಸ್ಟ್ರೇಲಿಯಾದಲ್ಲಿ ಅಬ್ಬರಿಸಿ ದಾಖಲೆ ಬರೆದ ಸ್ಮೃತಿ ಮಂಧಾನ

Smriti Mandhana T20 Record: ಭಾರತ-ಆಸ್ಟ್ರೇಲಿಯಾ ಮಹಿಳಾ ಟಿ20 ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಸ್ಮೃತಿ ಮಂಧಾನ ಅಬ್ಬರದ 82 ರನ್ ಸಿಡಿಸಿ ದಾಖಲೆ ಬರೆದಿದ್ದಾರೆ. ಆಸ್ಟ್ರೇಲಿಯಾ ನೆಲದಲ್ಲಿ 80+ ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟರ್ ಹಾಗೂ 500ಕ್ಕೂ ಹೆಚ್ಚ

21 Feb 2026 4:29 pm
Weekly Career Horoscope: ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಕೊನೆಯ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ

ಫೆಬ್ರವರಿ 22-28 ರ ಈ ವಾರವು ವೃತ್ತಿಜೀವನದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿದೆ. ಗ್ರಹಗತಿಗಳ ಪ್ರಭಾವದಿಂದ ಸಂಪತ್ತು, ಬಡ್ತಿ, ಮತ್ತು ಹೊಸ ಜವಾಬ್ದಾರಿಗಳು ಅನೇಕರಿಗೆ ಸಿಗಲಿವೆ. ಕೆಲವರಿಗೆ ಹೊಸ ಉದ್ಯೋಗಾವಕಾಶಗಳು ಗೋಚರಿಸಿದರೆ,

21 Feb 2026 4:28 pm
ಈ ವರ್ಣ ರಂಜಿತ ಧ್ವಜವನ್ನು ಬೈಕ್‌ಗಳಲ್ಲಿ ಹಾಕುವುದೇಕೆ ಗೊತ್ತಾ?

ಒಂದಷ್ಟು ಕಾರ್‌ಗಳ ಹಿಂಬದಿಯಲ್ಲಿ, ಬೈಕ್‌ಗಳಲ್ಲಿ ವರ್ಣರಂಜಿತ ಧ್ವಜ ಹಾಕಿರುವುದನ್ನು ನೀವು ಸಹ ಗಮನಿಸಿರುತ್ತೀರಿ ಅಲ್ವಾ. ಸಾಮಾನ್ಯವಾಗಿ ಲಾಂಗ್‌ ರೈಡ್‌ ಹೋಗುವಂತಹ ಬೈಕರ್ಸ್‌ ತಮ್ಮ ಬೈಕ್‌ಗಳಲ್ಲಿ ಈ ಐದು ಬಣ್ಣದ ಫ್ಲ್ಯಾಗ್‌

21 Feb 2026 4:20 pm
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್

ನಟ ದರ್ಶನ್ ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ಅವರು ಜೈಲಿನಲ್ಲಿ ಇದ್ದರೂ ಅಭಿಮಾನಿಗಳು ಸಂತೋಷದಿಂದ ಅವರ ಹುಟ್ಟು ಹಬ್ಬ ಆಚರಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ಮಧ್ಯೆ ದರ್ಶನ್ ಅವರು ಬರ್ತ್​​ಡೇನ ಅರ

21 Feb 2026 4:15 pm
ದೇಶವೇ ನಾಚಿಕೆ ಪಡುವಂತಾಗಿದೆ; ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕರ ಟೀಕೆ

ದೆಹಲಿಯಲ್ಲಿ ಆಯೋಜಿಸಲಾಗಿದ್ದ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ 'ಶರ್ಟ್‌ಲೆಸ್' ಪ್ರತಿಭಟನೆ ನಡೆಸಿದ್ದ ಯುವ ಕಾಂಗ್ರೆಸ್ ಕಾರ್ಯರ್ತರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಎಲ್ಲಾ ಕೋನಗಳಿಂದಲೂ ತನಿಖೆ ಮುಂದುವರ

21 Feb 2026 4:08 pm
ISRO VSSC Internship 2026: ISRO ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಇಂಟರ್ನ್‌ಶಿಪ್​​​ಗೆ ಅರ್ಜಿ ಆಹ್ವಾನ

ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ(VSSC) ವಿದ್ಯಾರ್ಥಿಗಳಿಗೆ ಅಮೂಲ್ಯ ಇಂಟರ್ನ್‌ಶಿಪ್ ಅವಕಾಶವನ್ನು ತಂದಿದೆ. ವಿಜ್ಞಾನ, ತಂತ್ರಜ್ಞಾನದಲ್ಲಿ ವ್ಯಾಸಂಗ ಮಾಡುತ್ತಿರುವ B.Tech, M.Tech, PhD ವಿದ್ಯಾರ್ಥಿಗಳು ಮಾರ್ಚ್ 16 ರೊಳಗೆ ಅರ್ಜಿ ಸಲ

21 Feb 2026 3:44 pm
ಪ್ರೇಯಸಿಯನ್ನು ಮದುವೆಯಾಗಲು ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿ; ದಾರಿ ಮಧ್ಯೆ ಯುವಕನನ್ನು ಬಿಟ್ಟು ಯುವತಿ ಪರಾರಿ

ಪ್ರೀತಿಸಿದ ಹುಡುಗಿಯನ್ನು ಕರೆದುಕೊಂಡು ಹೋಗಲು ಬೆಂಗಳೂರಿನಿಂದ ಬಂದಿದ್ದ ಯುವಕನ ಮದುವೆ ಕನಸು ಹಿರೇಕೆರೂರಿನಲ್ಲಿ ನಡೆದ ಅಪಘಾತದಿಂದ ನುಚ್ಚುನೂರಾಗಿದೆ. ಕಾರು ಪಲ್ಟಿಯಾಗಿ ಪ್ರಿಯಕರ ಸೇರಿ ಮೂವರು ಗಾಯಗೊಂಡರೆ, ಯುವತಿ ಮಾತ್ರ ತ

21 Feb 2026 3:40 pm
‘ಟಾಕ್ಸಿಕ್’ನಲ್ಲಿ ಯಶ್ ಪಾತ್ರದ ಹೆಸರು ಟಿಕೆಟ್; ಮಾಸ್ಟರ್ ಪ್ಲ್ಯಾನ್ ಮಾಡಿದ ರಾಕಿಂಗ್ ಸ್ಟಾರ್

'ಟಾಕ್ಸಿಕ್' ಟೀಸರ್ ಯಶ್ ದ್ವಿಪಾತ್ರದಿಂದ ಗಮನ ಸೆಳೆದಿದೆ. ನಯನತಾರ, ಕಿಯಾರಾ ಅಡ್ವಾಣಿ ಸೇರಿ ನಾಯಕಿಯರು ಟೀಸರ್‌ನಲ್ಲಿ ಕಾಣಿಸದಿರುವುದು ಚರ್ಚೆಗೆ ಗ್ರಾಸವಾಗಿದೆ. ಇದು ಯಶ್ ಅವರೇ ಕುತೂಹಲ ಹೆಚ್ಚಿಸಲು ರೂಪಿಸಿದ ಮಾಸ್ಟರ್ ಪ್ಲಾನ

21 Feb 2026 3:29 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್​​ನಿಂದ ಅರೆಬೆತ್ತಲೆ ಪ್ರತಿಭಟನೆ; ಬಂಧಿತ 4 ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ

ನಿನ್ನೆ (ಶುಕ್ರವಾರ) ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿದ್ದ ಎಐ ಶೃಂಗಸಭೆಯ ಆವರಣದೊಳಗೆ ಅಂಗಿ ಬಿಚ್ಚಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀ

21 Feb 2026 3:22 pm
ಗದಗ: 11 ಲಕ್ಷ ರೂ ಲಂಚಕ್ಕೆ ಬೇಡಿಕೆ; ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಬಿಜೆಪಿ ಶಾಸಕ

ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ 5 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಕ್ಷ್ಮೇಶ್ವರದಲ್ಲಿ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದಾಗ ಶಾಸಕ ಮತ್ತು ಇಬ್ಬರು ಪಿಎಗಳು

21 Feb 2026 3:16 pm
ಪ್ರಧಾನಿ ಉದ್ಘಾಟಿಸಿದ ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!

ಹೆಲಿಕಾಪ್ಟರ್ ಘಟಕದ ಉದ್ಘಾಟನಾ ಕಾರ್ಯಕ್ರಮಕ್ಕೆ ವೇಮಗಲ್ ಪಟ್ಟಣ ಪಂಚಾಯತ್ ಅಧ್ಯಕ್ಷರನ್ನು ಆಹ್ವಾನಿಸದೇ ಕಡಗಣನೆ ಮಾಡಲಾಗಿದೆ ಎಂದು ದೂರಿದ್ದ ಶಾಸಕ, ಕೈಗಾರಿಕಾ ಪ್ರದೇಶಕ್ಕೆ ಪ್ರತ್ಯೇಕ ವಿದ್ಯುತ್ ಪೀಡರ್ ವ್ಯವಸ್ಥೆ ಮಾಡದೇ, ವ

21 Feb 2026 3:14 pm
ಐಎಎಸ್ ಅಧಿಕಾರಿಗೆ ಹೈಕೋರ್ಟ್ ಶಾಕ್; ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ

ಐಎಎಸ್ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಡಿ. ರೂಪಾ ಮೌದ್ಗಿಲ್ ದಾಖಲಿಸಿದ್ದ ಮಾನನಷ್ಟ ದೂರು ರದ್ದುಪಡಿಸುವ ಸಿಂಧೂರಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮಾಧ್ಯಮಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದ

21 Feb 2026 2:50 pm
47 ವರ್ಷಗಳ ಬಳಿಕ ಒಂದಾದ ಕಮಲ್-ರಜನೀಕಾಂತ್ ಆದರೆ ನಾಯಕ ಯಾರು?

Kamal Haasan-Rajinikanth: ರಜನೀಕಾಂತ್ ಮತ್ತು ಕಮಲ್ ಹಾಸನ್ ಹಲವು ವರ್ಷಗಳಿಂದಲೂ ಸೂಪರ್ ಸ್ಟಾರ್ ನಟರಾಗಿರುವ ಜೊತೆಗೆ ಬಲು ಆತ್ಮೀಯ ಗೆಳೆಯರು ಎಂಬದು ವಿಶೇಷ. ಆರಂಭದ ಕೆಲವು ವರ್ಷ ಒಟ್ಟಿಗೆ ನಟಿಸಿದ ರಜನೀಕಾಂತ್ ಮತ್ತು ಕಮಲ್ ಹಾಸನ್ ಸ್ಟಾರ್​​ ನ

21 Feb 2026 2:45 pm
ರೌಡಿಶೀಟರ್ ಜೊತೆ ಸೇರಿ ಕೊಲೆ ಕೇಸ್ ಮುಚ್ಚಿಹಾಕಲು ಇನ್​ಸ್ಪೆಕ್ಟರ್ ಪ್ಲಾನ್! ಗಂಭೀರ ಆರೋಪ

ವರ್ತೂರು ಇನ್ಸ್‌ಪೆಕ್ಟರ್ ಯೋಗಾನಂದ್ ರೌಡಿಗಳೊಂದಿಗೆ ಕೈಜೋಡಿಸಿ ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್ ಕೊಲೆ ಪ್ರಕರಣವನ್ನು ಹಳ್ಳ ಹಿಡಿಸುತ್ತಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಚಾರ್ಜ್‌ಶೀಟ್ ಸಲ್ಲಿಸದೆ, ರೌಡಿಶೀಟರ್‌ಗಳ

21 Feb 2026 2:42 pm
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಡಿ.ವಿ. ನಟೇಶ್‌ ದೂರಿನ ಸಂಬಂಧ ವಿಚಾರಣೆಗಾಗಿ ಕರೆತರಲಾಗಿತ್ತು. ಯಾವುದೇ ಬಂಧನವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸರ ವಿಚಾರಣೆ ವೇಳೆ, ನಟೇಶ್‌ರ ಆ

21 Feb 2026 2:34 pm
ರಿಷಬ್ ತೆಲುಗು ಸಿನಿಮಾಗೆ ಕರ್ನಾಟಕದಲ್ಲಿ ಮುಹೂರ್ತ; ಇದಕ್ಕಿದೆ ವಿಶೇಷ ಕಾರಣ

ಕಾಂತಾರ ಯಶಸ್ಸಿನ ನಂತರ ರಿಷಬ್ ಶೆಟ್ಟಿ 'ಜೈ ಹನುಮಾನ್' ಚಿತ್ರದ ಮೂಲಕ ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಪ್ರಶಾಂತ್ ವರ್ಮ ನಿರ್ದೇಶನದ, ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದ ಈ ಚಿತ್ರದ ಮುಹೂರ್ತ ಫೆಬ್ರವರಿ 22 ರಂದು ಹಂಪಿಯ ಅಂಜ

21 Feb 2026 2:32 pm
Video: ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ; ಸಿಸಿಟಿವಿ ದೃಶ್ಯ ವೈರಲ್​

ವೈರಿಯ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ವ್ಯಕ್ತಿಯೊಬ್ಬನಿಗೆ ಘೋರ ಅನುಭವವಾಗಿದೆ. ನಿಯಂತ್ರಣ ತಪ್ಪಿ ಪೆಟ್ರೋಲ್ ಆತನ ಸ್ವಂತ ಕಾರಿನ ಮೇಲೆ ಚೆಲ್ಲಿ ಬೆಂಕಿ ಹೊತ್ತಿಕೊಂಡಿದೆ. ದುಷ್ಕರ್ಮಿಯ ಕಾರು ಸಂಪೂರ್ಣ ಸು

21 Feb 2026 2:32 pm
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ

Seetha Payana: ‘ಸೀತಾಪಯಣ’ ಸಿನಿಮಾ ಕನ್ನಡ ಮಾತ್ರವಲ್ಲದೆ ತೆಲುಗು ಮತ್ತು ತಮಿಳು ಭಾಷೆಗಳಲ್ಲಿಯೂ ಈ ಪ್ರೇಮಕಥಾ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋ ಅನ್ನು ಇತ್ತೀಚೆಗಷ್ಟೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಶಿವಣ್ಣ

21 Feb 2026 2:27 pm
ಸೋಶಿಯಲ್ ಮೀಡಿಯಾದಲ್ಲಿ ಕಾಡಿಸುತ್ತಿದ್ದ ಕಾನ್ಸ್‌ಟೇಬಲ್‌; ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ!

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಕಾನ್‌ಸ್ಟೆಬಲ್ ಮೋಹನ್ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಆಕೆಗೆ ನಿರಂತರ ತೊಂದರೆ ನೀಡಿದ್ದ ಮೋಹನ್ ವಿರುದ್ಧ ಎಫ್‌ಐಆರ

21 Feb 2026 2:19 pm
IND vs SA: ಬದಲಾಗಲಿದೆಯಾ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್

T20 World Cup 2026: ಟಿ20 ವಿಶ್ವಕಪ್​ನ 43ನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಅಭಿಯಾನ ಆರ

21 Feb 2026 2:17 pm
IND vs SA: ಟೀಮ್ ಇಂಡಿಯಾ ಆಟಗಾರ ಗಾಯಾಳು

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯಗಳು ಇಂದಿನಿಂದ (ಫೆ.21) ಶುರುವಾಗಲಿದೆ. ಈ ಸುತ್ತಿನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾದರೆ, ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಶ್ರೀಲಂಕಾ ಕಣಕ

21 Feb 2026 1:59 pm
ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆ ಪ್ರಕರಣದಲ್ಲಿ ಬೇಕಾಗಿದ್ದ ಉಗ್ರ ಜುನೈದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ: ಎನ್ಐಎ ಘೋಷಣೆ

ಲಷ್ಕರ್ ಎ ತೊಯ್ಬಾ ಉಗ್ರ ಜುನೈದ್ ಅಹ್ಮದ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ. ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆ ಪ್ರಕರಣದಲ್ಲಿ ಎನ್​ಐಎಗೆ ಬೇಕಾಗಿರುವ ಜುನೈದ್, ಹಲವು ಹೆಸರುಗಳಿಂ

21 Feb 2026 1:40 pm
17 ವರ್ಷಗಳ ಬಳಿಕ ಒಂದೇ ಗ್ರೂಪ್ ಮತ್ತು ಟೀಮ್ ಇಂಡಿಯಾದ ಕಹಿ ನೆನಪು!

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಅದರಂತೆ ಗ್ರೂಪ್-1 ರಲ್ಲಿ ಭಾರತ, ಝಿಂಬಾಬ್ವೆ, ಸೌತ್ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್​ಗಳು

21 Feb 2026 12:53 pm
ಮುಸ್ಲಿಮರ ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಪ್ರಲ್ಹಾದ್ ಜೋಶಿ ವಾಗ್ದಾಳಿ

ಬಾಗಲಕೋಟೆಯಲ್ಲಿ ಮಸೀದಿಯೊಂದರಲ್ಲಿ 200 ಜನ ಸೇರಿದ್ದರೂ ಪೊಲೀಸರು ಕ್ರಮ ಕೈಗೊಳ್ಳದೆ, ಹಿಂದೂ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಿ, ಕೆಲವು ಸಮುದಾಯಕ್ಕೆ ಅನುಮತಿ ನೀಡುತ್ತಿರುವ ದ್ವಂದ್ವ ನೀತಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋ

21 Feb 2026 12:45 pm
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!

ಗೋರಿಪಾಳ್ಯದ ಇಂದಿರಾ ಕ್ಯಾಂಟೀನ್ ನಿರ್ವಹಣೆ ಇಲ್ಲದೆ ಪಾಳು ಬಿದ್ದಿದೆ. ಕಳಪೆ ಸ್ಥಿತಿಯಲ್ಲಿರುವ ಇದು ಅನೈತಿಕ ಚಟುವಟಿಕೆಗಳಿಗೆ ಬಳಕೆಯಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಡ್ರಗ್ಸ್ ಚಟುವಟಿಕೆಗಳಿಗೂ ಬಳಕೆಯಾಗುತ

21 Feb 2026 12:17 pm
ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್

ಕೊಪ್ಪಳದಲ್ಲಿ ವಿದೇಶಿಗರ ಅಕ್ರಮ ಪಾರ್ಟಿಗಳು ಮುಂದುವರಿದಿವೆ. ಗಂಗಾವತಿ ಸಮೀಪದ ತುಂಗಭದ್ರಾ ನದಿತೀರದಲ್ಲಿ ಅನುಮತಿಯಿಲ್ಲದೆ ಆಯೋಜಿಸಲಾಗಿದ್ದ ಪಾರ್ಟಿ ಕುರಿತು ವೈರಲ್ ವೀಡಿಯೋ ಬಳಿಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆಪ

21 Feb 2026 12:14 pm
‘ಧುರಂಧರ್ 2’ ಬಿಡುಗಡೆ ದಿನಾಂಕ ಬದಲು? ಟ್ರೈಲರ್​​ನಲ್ಲಿ ಸಿಗಲಿದೆ ಮಾಹಿತಿ

Dhurandhar 2 movie: ಮಾರ್ಚ್ 19 ರಂದು ಯಶ್ ನಟನೆಯ ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗಲಿವೆ ಎನ್ನಲಾಗಿತ್ತು. ಎರಡೂ ಸಿನಿಮಾಗಳ ನಡುವೆ ಬಾಕ್ಸ್ ಆಫೀಸ್​​ನಲ್ಲಿ ತೀವ್ರ ಪೈಪೋಟಿ ಏರ್ಪಡುವ ನಿರೀಕ್ಷೆ ಮೂಡಿತ್

21 Feb 2026 12:11 pm
ಅಮೆರಿಕ ಸುಪ್ರೀಂ ಕೋರ್ಟ್​ನಲ್ಲಿ ಟ್ರಂಪ್ ಸೊಕ್ಕು ಮುರಿಯಲು ಕಾರಣರಾಗಿದ್ದು ಭಾರತೀಯ ಮೂಲದ ವಕೀಲ! ಯಾರು ಗೊತ್ತೇ ಈ ನೀಲ್ ಕತ್ಯಾಲ್?

ಅಮೆರಿಕ ಸುಪ್ರೀಂ ಕೋರ್ಟ್‌ನಲ್ಲಿ ಟ್ರಂಪ್‌ನ ಸುಂಕ ನೀತಿಗಳಿಗೆ ಭಾರೀ ಹಿನ್ನಡೆಯಾಗಲು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್ ಕಾರಣರಾಗಿದ್ದಾರೆ. ಸಣ್ಣ ಉದ್ಯಮಿಗಳ ಪರವಾಗಿ ವಾದಿಸಿದ ಕತ್ಯಾಲ್ 6-3 ಅನುಪಾತದಲ್ಲಿ ಮಹತ್ವದ ತೀರ್ಪು ಪ

21 Feb 2026 11:57 am
ಸೂಪರ್-8 ಪಂದ್ಯಗಳ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ?

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಸುತ್ತಿನಿಂದ ನಾಲ್ಕು ತಂಡಗಳು

21 Feb 2026 11:53 am
Lizard Omens: ಮನೆಯಲ್ಲಿ ಪದೇ ಪದೇ ಹಲ್ಲಿ ಕಾಣಿಸಿಕೊಳ್ಳುತ್ತಿದ್ದರೆ ಏನರ್ಥ?

ಶಕುನ ಶಾಸ್ತ್ರದ ಪ್ರಕಾರ, ಹಲ್ಲಿ ಕೇವಲ ಜೀವಿಯಲ್ಲ, ಶುಭ-ಅಶುಭ ಘಟನೆಗಳ ಸಂಕೇತ. ಕಪ್ಪು ಹಲ್ಲಿ, ಜಗಳವಾಡುತ್ತಿರುವ ಜೋಡಿ ಹಲ್ಲಿಗಳು ಅಶುಭ ಸೂಚನೆ ನೀಡುತ್ತವೆ. ದೇಹದ ಮೇಲೆ ಹಲ್ಲಿ ಬಿದ್ದರೆ ಅದು ಬಿದ್ದ ಭಾಗದ ಮೇಲೆ ಅರ್ಥ ಅವಲಂಬಿತವಾ

21 Feb 2026 11:45 am
ಟ್ರಂಪ್ ಸೊಕ್ಕು ಮುರಿದ ಅಮೆರಿಕ ಸುಪ್ರೀಂ ಕೋರ್ಟ್: ಭಾರತದ ಉತ್ಪನ್ನಗಳ ಮೇಲಿನ ತೆರಿಗೆಯೂ ಶೇ 10ಕ್ಕೆ ಇಳಿಕೆ!

ಅಮೆರಿಕ ಸುಪ್ರೀಂ ಕೋರ್ಟ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ನೀತಿಗೆ ಕಡಿವಾಣ ಹಾಕಿದೆ. ಇದರ ಪರಿಣಾಮವಾಗಿ, ಭಾರತದ ಉತ್ಪನ್ನಗಳ ಮೇಲಿನ ಸುಂಕ ಕೂಡ ಶೇ 10ಕ್ಕೆ ಇಳಿಕೆಯಾಗಿದೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಮೇಲೆ ಸುಪ್ರೀಂ

21 Feb 2026 11:02 am
ಭಾರತದ ‘ಬಂಡವಾಳ ಬಯಲು’ಮಾಡ್ತೇವೆ: ಶುಕ್ರಿ ಕಾನ್ರಾಡ್

T20 World Cup 2026: ಟಿ20 ವಿಶ್ವಕಪ್​ನ 43ನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಅಭಿಯಾನ ಆರ

21 Feb 2026 10:57 am
Saturn Line Palmistry: ಅಂಗೈಯಲ್ಲಿ ಶನಿ ರೇಖೆ ಎಲ್ಲಿದೆ? ಇದು ಜೀವನದಲ್ಲಿ ಯಾವ ರೀತಿ ಪರಿಣಾಮ ಬೀರುತ್ತದೆ?

ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ ಶನಿ ರೇಖೆಯು ಅತ್ಯಂತ ಪ್ರಮುಖವಾಗಿದೆ. ಇದು ವ್ಯಕ್ತಿಯ ಭವಿಷ್ಯ, ವೃತ್ತಿ ಮತ್ತು ಶನಿ ದೇವರ ಪ್ರಭಾವವನ್ನು ಸೂಚಿಸುತ್ತದೆ. ಮಧ್ಯದ ಬೆರಳಿನ ಕೆಳಗೆ ಮೂಡುವ ಈ ರೇಖೆ ಜೀವನದಲ್ಲಿ ಹೋರಾಟದ ನಂತರ 35 ವರ

21 Feb 2026 10:38 am
ಎಟಿಎಂಗೆ ಹಾಕಬೇಕಿದ್ದ ಮೂರು ಕೋಟಿ ರೂ. ನಾಪತ್ತೆ! ಆಡಿಟ್ ವೇಳೆ ಸಿಬ್ಬಂದಿಯ ಕಳ್ಳಾಟ ಬಯಲು

ಹಾಸನದಲ್ಲಿ ಎಟಿಎಂಗಳಿಗೆ ಹಣ ತುಂಬುವ ಖಾಸಗಿ ಸಂಸ್ಥೆಯಲ್ಲಿ ಮೂರು ಕೋಟಿಗೂ ಹೆಚ್ಚು ಹಣ ದುರುಪಯೋಗವಾಗಿದೆ. ಆಡಿಟ್ ವೇಳೆ ಈ ಅವ್ಯವಹಾರ ಬಯಲಾಗಿದ್ದು, ಇಬ್ಬರು ಸಿಬ್ಬಂದಿ ವಿರುದ್ಧ ಹಾಸನ ಬಡಾವಣೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿ

21 Feb 2026 10:34 am
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ

ACC Women's Asia Cup Rising Stars 2026: ನಾಯಕಿ ರಾಧಾ ಯಾದವ್ ಅವರ ಸ್ಪಿನ್ ಮೋಡಿಗೆ ತತ್ತರಿಸಿದ ಶ್ರೀಲಂಕಾ ಎ ತಂಡವು 19.4 ಓವರ್​ಗಳಲ್ಲಿ 118 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಟೀಮ್ ಇಂಡಿಯಾ 13.3 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸ

21 Feb 2026 10:25 am
ದಾಖಲೆಯ ವೀವ್ಸ್ ಗಳಿಸಿದ ‘ಟಾಕ್ಸಿಕ್’ ಟೀಸರ್: ಯಾವ ಭಾಷೆಯಲ್ಲಿ ಹೆಚ್ಚು

Toxic movie teaser: ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ ‘ಟಾಕ್ಸಿಕ್’ ನಿನ್ನೆ ಬೆಳಿಗ್ಗೆ 9:30ಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಬಿಡುಗಡೆ ಆಗಿ

21 Feb 2026 10:20 am
International Mother Language Day 2026: ಮಾತೃಭಾಷಾ ದಿನವನ್ನು ಆಚರಿಸುವುದೇಕೇ ಗೊತ್ತಾ?

ಇಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನ. ಈ ವಿಶೇಷ ದಿನವನ್ನು ಪ್ರಪಂಚದಾದ್ಯಂತ ಮಾತೃಭಾಷೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸಮರ್ಪಿಸಲಾಗಿದೆ. ಈ ವಿಶೇಷ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು, ವಿಶ್ವ ಮಾತೃಭಾಷಾ ದಿನದ ಆಚರಣೆಯ ಹ

21 Feb 2026 10:03 am
ನೆಚ್ಚಿನ ನಿರ್ದೇಶಕನ ಬಗ್ಗೆ ಪ್ರಭಾಸ್ ಭರಪೂರ ಮೆಚ್ಚುಗೆ: ಯಾರು ಆ ನಿರ್ದೇಶಕ?

Prabhas movie: ಪ್ರಭಾಸ್​ ನಿರ್ದೇಶಕ ಮತ್ತು ನಿರ್ಮಾಪಕರ ನೆಚ್ಚಿನ ನಟ, ಅವರೊಟ್ಟಿಗೆ ಕೆಲಸ ಮಾಡಲು ಹಲವು ನಿರ್ದೇಶಕರು ಕಾತರದಿಂದ ಕಾಯುತ್ತಿದ್ದಾರೆ. ಎಲ್ಲರನ್ನೂ ಪ್ರೀತಿಯಿಂದ ಡಾರ್ಲಿಂಗ್ ಎಂದು ಕರೆಯುವ ರಾಜಮೌಳಿ, ಇದೀಗ ತಮ್ಮ ನೆಚ್ಚಿ

21 Feb 2026 9:53 am
ಟೀಮ್ ಇಂಡಿಯಾ ಸೆಮಿಫೈನಲ್​ಗೆ ತಲುಪಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ

T20 World Cup 2026: ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಭಾರತ ತಂಡವು ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಗ್ರೂಪ್-ಎ ಯಿಂದ ಸೆಮಿಫೈನಲ್​ಗೆ ಪ್ರವ

21 Feb 2026 9:34 am
ರಶ್ಮಿಕಾ-ವಿಜಯ್ ದೇವರಕೊಂಡ ಮದುವೆಗೆ ವಿದೇಶಿ ಸಂಸ್ಥೆಯ ಭದ್ರತೆ

Vijay Deverakonda and Rashmik Mandanna: ವಿಜಯ್ ಮತ್ತು ರಶ್ಮಿಕಾರ ವಿವಾಹ ಫೆಬ್ರವರಿ 26ರಂದು ನಡೆಯಲಿದೆ. ಮದುವೆಯನ್ನು ಬಹಳ ಗುಟ್ಟಾಗಿ ಮಾಡಿಕೊಳ್ಳಲು ಈ ಜೋಡಿ ಇಚ್ಛಿಸಿತ್ತು. ಹಾಗಾಗಿ ಮದುವೆಯ ಸ್ಥಳ, ದಿನಾಂಕಗಳನ್ನು ಗುಟ್ಟಾಗಿ ಇರಿಸಿತ್ತು. ಆದರೆ ಇವರ ಮ

21 Feb 2026 8:58 am
ಸ್ನೇಹಮಯಿ ಕೃಷ್ಣ ದಿಢೀರ್ ಬಂಧನದಿಂದ ಹಲವು ಅನುಮಾನ: ಕೋರ್ಟ್​ಗೆ ಆಡಿಯೋ ಸಲ್ಲಿಸುವ ಮುನ್ನವೇ ಅರೆಸ್ಟ್ ಮಾಡಿದ್ದೇಕೆ?

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ವಶಕ್ಕೆ ಪಡೆದಿದೆ. ಮುಡಾ ಮಾಜಿ ಆಯುಕ್ತ ನಟೇಶ್ ಅವರ ಆಡಿಯೋ ಸಂಬಂಧ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಲಂಚ, ನಟೇಶ್

21 Feb 2026 8:57 am
ಅಸಲಿ ಆಟ ಇನ್ನು ಶುರು: ಒಂದೇ ಗ್ರೂಪ್​ನಲ್ಲಿ ಸೋಲಿಲ್ಲದ ಸರದಾರರು!

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಅದರಂತೆ ದ್ವಿತೀಯ ಸುತ್ತಿನಲ್ಲೂ ಗ್ರೂಪ್​ಗಳಲ್ಲಿರುವ ತಂಡಗಳು ಪರಸ್ಪರ ಮುಖಾಮುಖಿಯಾಗಲ

21 Feb 2026 8:56 am
Bengaluru Air Quality: ಉಡುಪಿ, ಮಂಗಳೂರು ವಾಯುಗುಣಮಟ್ಟ ಮತ್ತಷ್ಟು ಕಳಪೆ ಮಟ್ಟಕ್ಕೆ!

ಬೆಂಗಳೂರಿನೊಂದಿಗೆ ಉಡುಪಿ ಮತ್ತು ಮಂಗಳೂರಿನ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧ

21 Feb 2026 8:37 am
‘ಹೈದರಾಬಾದ್’ತಂಡಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಡೈರೆಕ್ಟ್ ಎಂಟ್ರಿ

Glenn Maxwell in PSL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸತತ 13 ಸೀಸನ್​ ಆಡಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಈ ಹೊರಗುಳಿಯುವಿಕೆಯ ಬೆನ್ನಲ್ಲೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯ

21 Feb 2026 8:24 am
‘ಟಾಕ್ಸಿಕ್’ ಟೀಸರ್: ವೈರಲ್ ಆಗುತ್ತಿದೆ ಯಶ್ ಕಾಲೇಜು ವಿಡಿಯೋ ವಿಶೇಷತೆಯೇನು?

Yash old video: ‘ಟಾಕ್ಸಿಕ್’ ಟೀಸರ್​ನಲ್ಲಿ ಯಶ್ ಎರಡು ಭಿನ್ನ ಲುಕ್​​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ತುಸು ವಯಸ್ಸಾದ ಪಾತ್ರದ ಜೊತೆಗೆ ಯಂಗ್ ಯಶ್ ಸಹ ಟೀಸರ್​​ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಸಖತ್ ಕುತೂಹಲ ಮೂಡಿಸಿದೆ. ಯ

21 Feb 2026 8:20 am
ಕರ್ನಾಟಕ ಹವಾಮಾನ ವರದಿ: ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ!

Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಇಂದೂ ಸಹ ಕರಾವಳಿ, ಉತ್ತರದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ. ಆದರೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ ಎಂ

21 Feb 2026 8:11 am
ಕೇವಲ 58 ​ಎಸೆತ…ಆಸ್ಟ್ರೇಲಿಯಾ ತಂಡದ ವಿಶ್ವ ದಾಖಲೆಯ ಚೇಸಿಂಗ್

T20 World Cup 2026: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು 16.2 ಓವರ್​ಗಳಲ್ಲಿ 104 ರನ್​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಕೇವಲ 9.4 ಓವರ್​ಗಳಲ್ಲಿ ಪಂದ್ಯ ಮುಗಿ

21 Feb 2026 7:48 am
ಬಾಗಲಕೋಟೆಯಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್​ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ

ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಕಬ್ಬಿನ ಕಟಾವಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಎರಡು ವರ್ಷದ ಮಗು ಸೇರಿದಂತೆ ಕಬ್ಬು ಕಟಾವಿಗೆ ಬಂದಿದ್ದ ಮಹಾರಾಷ್ಟ್ರ

21 Feb 2026 7:47 am
ಚಿರಂಜೀವಿ ಮೇಲೆ ನಡೆದಿತ್ತು ವಿಶಪ್ರಾಸನ ಪ್ರಯತ್ನ; ನಟ ಬಚಾವ್ ಆಗಿದ್ದೇ ಪವಾಡ

ಆ ಜನಸಂದಣಿಯ ನಡುವೆ, ಅಪರಿಚಿತ ವ್ಯಕ್ತಿಯೊಬ್ಬ ಚಿರಂಜೀವಿ ಅವರ ಹುಟ್ಟುಹಬ್ಬದ ನೆಪದಲ್ಲಿ ಅವರನ್ನು ಸಂಪರ್ಕಿಸಿದನು. ಚಿರಂಜೀವಿ ಅವರ ಹುಟ್ಟುಹಬ್ಬದ ಕೇಕ್ ಕತ್ತರಿಸುವುದು ಅವರ ಜೀವಮಾನದ ಬಯಕೆಯಾಗಿತ್ತು ಎಂದು ಅಪರಿಚಿತ ವ್ಯಕ್ತ

21 Feb 2026 7:45 am
ರಶ್ಮಿಕಾ ವಿವಾಹ ಆಗುತ್ತಿರೋ ಹೋಟೆಲ್​​ ಸಖತ್ ದುಬಾರಿ; ಇಲ್ಲಿದೆ ದರ ವಿವರ

Rashmika And Vijay Wedding: ಮೂಲಗಳ ಪ್ರಕಾರ, ಹೋಟೆಲ್‌ನಲ್ಲಿ ಹಲವು ಕೊಠಡಿಗಳನ್ನು ಏಕಕಾಲದಲ್ಲಿ ಬುಕ್ ಮಾಡಲಾಗಿದೆಯಂತೆ. ಮದುವೆಗೆ ಸಿದ್ಧತೆಗಳು ಸಹ ಪ್ರಾರಂಭವಾಗಿವೆ. ರಾತ್ರಿಯಲ್ಲಿ ಈ ಹೋಟೆಲ್‌ನ ನೋಟವು ಇನ್ನಷ್ಟು ಮೋಡಿಮಾಡುವಂತೆ ಕಾಣುತ್ತದ

21 Feb 2026 7:30 am
ಪ್ರಭಾಸ್​​ಗೆ ಆಹಾರದ ಮೇಲೆ ಅದೆಂಥ ಪ್ರೀತಿ, ವಿಮಾನದಲ್ಲಿ ಬರುತ್ತೆ ಅವರ ಮೆಚ್ಚಿನ ಊಟ

Prabhas love for food: ಪ್ರಭಾಸ್ ಜೊತೆ ಕೆಲಸ ಮಾಡಿದವರೆಲ್ಲ ಪ್ರಭಾಸ್ ಹಾಕಿಸುವ ಭರ್ಜರಿ ಊಟದ ಬಗ್ಗೆ ಮಾತನಾಡಿಯೇ ಇದ್ದಾರೆ. ಅಷ್ಟು ಭರ್ಜರಿ ಊಟವನ್ನು ಪ್ರಭಾಸ್ ಹಾಕಿಸುತ್ತಾರೆ. ಪ್ರಭಾಸ್​​ಗೆ ಊಟದ ಮೇಲೆ ಅದೆಷ್ಟು ಪ್ರೀತಿಯೆಂದರೆ ಒಮ್ಮೊಮ್

21 Feb 2026 7:26 am
Daily Devotional: ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?

ಚಪ್ಪಾಳೆಯನ್ನು ಸಂತೋಷ, ಯಶಸ್ಸು, ವಿಜಯ, ಪ್ರೋತ್ಸಾಹ ಮತ್ತು ಮೆಚ್ಚುಗೆಗಾಗಿ ಬಳಸಲಾಗುತ್ತದೆ. ಭಜನೆ, ದೇವರ ಆರಾಧನೆ ಮತ್ತು ಸಂಕೀರ್ತನೆಗಳ ಸಮಯದಲ್ಲಿ ಚಪ್ಪಾಳೆ ತಟ್ಟುವುದರಿಂದ ಮನಸ್ಸು ಏಕಾಗ್ರವಾಗುತ್ತದೆ. ಇದು ಒತ್ತಡವನ್ನು ಕಡ

21 Feb 2026 7:20 am
ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್: ಮದ್ಯ, ಗಾಂಜಾ ಸೇವನೆ ವಿಡಿಯೋ ವೈರಲ್

ಹುಬ್ಬಳ್ಳಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಉಪ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ 3 ದಿನ ಹಿಂದಷ್ಟೇ ಭೇಟಿ ನೀಡಿದ್ದರು. ಜೈಲ್ ಕಾರ್ಯವೈಖರಿ ಪರಿಶೀಲನೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಕೈದಿಗಳು ಮೋಜು ಮಸ್ತಿ ಮಾಡ

21 Feb 2026 7:16 am
Horoscope Today 21 February​: ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ

ಇಂದು ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡಲಿದ್ದು, ರೇವತಿ ನಕ್ಷತ್ರದ ಪ್ರಭಾವ ಎಲ್ಲಾ ರಾಶಿಗಳ ಮೇಲೆ ಇರುತ್ತದೆ. ಈ ದಿನ ವಿನಾಯಕಿ ಚತುರ್ಥಿ, ಉಜ್ಜಯಿನಿಯಲ್ಲಿ ಮರುಳಾರಾಧ್ಯರ ಪುಣ್ಯ ದಿನ ಮತ್ತು ಅಂತರ

21 Feb 2026 7:13 am
ಕಲ್ಲು, ಚಪ್ಪಲಿ ತೂರಾಟದ ಬಳಿಕ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಶಾಂತಿ ಸಭೆ ವಿಫಲ, ಎಲ್ಲಾ ಆರೋಪಿಗಳ ಬಂಧನಕ್ಕೆ ಡೆಡ್​ಲೈನ್

ಶಾಂತಿಯುತ ವಾಗಿದ್ದ ಬಾಗಲಕೋಟೆ ಆ ಒಂದು ಘಟನೆಯಿಂದ ಬೂದಿ ಮುಚ್ಚಿದ ಕೆಂಡದಂತಾಗಿದೆ. ದುಷ್ಕರ್ಮಿಗಳ ಕೃತ್ಯದಿಂದ ನಗರದಲ್ಲಿ ಅಶಾಂತಿ ಉಂಟಾಗಿದೆ. ಶಿವಾಜಿ ಜಯಂತಿಯಲ್ಲಿ ದುಷ್ಕೃತ್ಯ ಮೆರೆದಿದ್ದ ಪುಂಡರನ್ನು ಪೊಲೀಸರು ವಿಜಯಪುರ ಜ

21 Feb 2026 6:32 am
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪೇಕ್ಷೆಯಲ್ಲಿ ಗೊಂದಲ‌ ಅಧಿಕ

Daily Horoscope 21 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಚತುರ್ಥೀ ತಿಥಿ ಶನಿವಾರ ತಂತ್ರಗಾರಿಕೆ, ನಿರ್ಮಾಣ, ಸ್ಪರ್ಧೆ, ಆಲಸ್ಯ, ಸ್ವಾರ್ಥ, ವ್ಯಾಮೋಹ, ಕಲಹ, ಅವಕಾಶ ಎಲ್ಲವೂ ಇಂದಿನ ವಿಶೇಷ.

21 Feb 2026 12:55 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 21ರ ದಿನಭವಿಷ್ಯ

Daily Numerology February 21: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ

21 Feb 2026 12:30 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 21ರ ದಿನಭವಿಷ್ಯ

Daily Numerology February 21: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ

21 Feb 2026 12:20 am