ಹೊಂಬಾಳೆ ಫಿಲ್ಮ್ಸ್ 'ಮಹಾವತಾರ ಸಿನಿಮ್ಯಾಟಿಕ್ ಯೂನಿವರ್ಸ್' ಘೋಷಿಸಿದ್ದು, ವಿಷ್ಣುವಿನ ದಶಾವತಾರ ಆಧಾರಿತ ಅನಿಮೇಟೆಡ್ ಚಿತ್ರಗಳನ್ನು ಎರಡು ವರ್ಷಕ್ಕೊಮ್ಮೆ ಬಿಡುಗಡೆ ಮಾಡಲು 10 ವರ್ಷದ ಯೋಜನೆ ರೂಪಿಸಿದೆ. 'ಮಹಾವತಾರ ನರಸಿಂಹ'ದ ಯಶ
ಕೈಯಲ್ಲಿ ಗನ್ ಹಿಡಿದು ಮೂವರು ಬೈಕ್ನಲ್ಲಿ ಸವಾರಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಭೋಪಾಲ್ನಲ್ಲಿ ನಡೆದಿದೆ. ಬಳಿಕ ಸಂಭವಿಸಿದ ಅಪಘಾತದಲ್ಲಿ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ. ವಿಡಿಯೋದಲ್ಲಿ ಮೂವರು ಸವಾರರು ಟ
Karnataka Weather: ರಾಜ್ಯದಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಹೀಟ್ವೇವ್ ಅಲರ್ಟ್ ನೀಡಲಾಗಿದ್ದು, ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯಾಗಲಿ
Babar Azam World Record: ಟಿ20 ಕ್ರಿಕೆಟ್ನಲ್ಲಿ ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ 12ನೇ ಶತಕ ಬಾರಿಸಿದ್ದಾರೆ. ಆದರೆ ಈ ಹನ್ನೆರಡನೇ ಶತಕ ಮೂಡಿಬಂದಿದ್ದು ಕೇವಲ ಒಂದು ಡಾಟ್ ಬಾಲ್ನೊಂದಿಗೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲ
ರಣವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಒಂದು ತಿಂಗಳಿಂದ ಭರ್ಜರಿ ಕಲೆಕ್ಷನ್ ಮಾಡಿತ್ತು. ಆದರೆ, ಈಗ ಅಕ್ಷಯ್ ಕುಮಾರ್ ಅಭಿನಯದ 'ಭೂತ್ ಬಂಗ್ಲ' ಈ ಯಶಸ್ಸಿನ ಓಟಕ್ಕೆ ಬ್ರೇಕ್ ಹಾಕಿದೆ. 'ಭೂತ್ ಬಂಗ್ಲ' ರಿಲೀಸ್
ಮಧ್ಯಪ್ರಾಚ್ಯದಲ್ಲಿ ಜಾರಿಯಲ್ಲಿರುವ ಕದನ ವಿರಾಮ ಅಂತ್ಯಗೊಳ್ಳಲು ಕೇವಲ ಎರಡು ದಿನಗಳು ಬಾಕಿ ಇರುವಾಗ, ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಸಂಘರ್ಷ ತಾರಕಕ್ಕೇರಿದೆ. ಶಾಂತಿ ಒಪ್ಪಂದದ ನಿರೀಕ್ಷೆಯಲ್ಲಿದ್ದ ಜಗತ್ತಿಗೆ
Deepika Padukone Pregnancy: ದೀಪಿಕಾ-ರಣವೀರ್ ಸಂಸಾರ ಸರಿ ಇಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಈ ಎಲ್ಲಾ ಊಹಾಪೋಹಗಳಿಗೆ ಉತ್ತರ ನೀಡುವಂತೆ ದಂಪತಿಗಳು ತಮ್ಮ ಎರಡನೇ ಮಗುವಿನ ಆಗಮನದ ಸುದ್ದಿಯನ್ನು ಘೋಷಿಸಿದ್ದಾರೆ. ಸೆಲೆಬ್ರಿಟಿಗಳ ಜೀವನವನ್ನು
ಇಂದು ಅಕ್ಷಯ ತೃತೀಯ ಆಚರಣೆ ವಿಧಾನ ಹೇಗೆ ಎಂಬುದನ್ನು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಾವು ಹುಟ್ಟಿದ ಕ್ಷಣದಿಂದ ಸಾವಿನವರೆಗೂ ದೇವರ ಅನುಗ್ರಹ, ತಂದೆ-ತಾಯಿಗಳ ಆಶೀರ್ವಾದದ ಜೊತೆ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 20, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ
ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ 56 ವರ್ಷದ ರಿಯಲ್ ಎಸ್ಟೇಟ್ ಮತ್ತು ಹಣಕಾಸು ಉದ್ಯಮಿಯೋರ್ವರು ತಮ್ಮದೇ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸ್ನೇಹಿತರೊಂದಿಗೆ ಮದ್ಯಪಾನ ಮಾಡಲು ತೆರಳಿದ್ದ ಇವರನ್ನು ಆ ಬಳಿಕ ಕಾ
Daily Horoscope, 20 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯ ಸೋಮವಾರದಂದು ಮಾತಿನಿಂದ ಮಾನಸಿಕ ದುರ್ಬಲತೆ, ಪ್ರೇಮಿಗಳ ನಡುವೆ ಕೋಪ, ವಿದ್ಯಾಭ್ಯಾಸಕ್ಕೆ ತೊಡಕು, ಫಲಪ್ರದವಾಗದ ಶ್ರಮ,
Rishabh Pant one-handed six: ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಲಕ್ನೋ ಸೂಪರ್ ಜೈಂಟ್ಸ್ ಅನ್ನು 54 ರನ್ಗಳಿಂದ ಸೋಲಿಸಿತು. ಪಂಜಾಬ್ 254 ರನ್ ಗಳಿಸಿದರೆ, ಲಕ್ನೋ ತಂಡ 200 ರನ್ಗಳಿಗೆ ಸೀಮಿತವಾಯಿತು. ಲಕ್ನೋ ಪರ ಏಕಾಂಗಿ ಹೋರಾಟ ನೀಡಿದ ನಾಯ
Janhvi Kapoor: ಬಾಲಿವುಡ್ನಲ್ಲಿ ಮುಂಚೂಣಿಯಲ್ಲಿರುವ ಯುವನಟಿ ಜಾನ್ಹವಿ ಕಪೂರ್. ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕೊಕಾ-ಕೊಲಾ ಸೇರಿದಂತೆ ಹಲವು ಪ್ರತಿಷ್ಠಿತ ಬ್ರ್ಯಾಂಡುಗಳ ರಾಯಭಾರಿ ಆಗಿದ್ದಾರೆ. ಭಾರತದ ಬ್ಯುಸ
ಚಿಕ್ಕಬಳ್ಳಾಪುರದ ಅಗಲಗುರ್ಕಿ ಕೈಗಾರಿಕಾ ಪ್ರದೇಶದ ಪ್ರತಿಷ್ಠಿತ ಟೈಟಾನ್ ಕಂಪನಿಯ STP ಪ್ಲಾಂಟ್ನಲ್ಲಿ ದುರಂತ ಸಂಭವಿಸಿದೆ. ಪ್ಲಾಂಟ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಗಂಭೀರವಾಗಿ ಅಸ್ವಸ್ಥರಾಗಿದ್ದಾ
IPL 2026 Punjab Kings: ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ದಾಖಲೆಯ 254 ರನ್ ಕಲೆಹಾಕಿತು. ಪ್ರಿಯಾಂಶ್ ಆರ್ಯ (93) ಹಾಗೂ ಕೂಪರ್ ಕನಾಲಿ (87) ಅಬ್ಬರದ ಬ್ಯಾಟಿಂಗ್ ನಡೆಸಿ, 181 ರನ್ಗಳ ಜೊತೆಯಾಟವಾಡಿದರು. ಕೇವಲ 19 ಎಸೆತಗಳಲ್ಲಿ ಅರ್ಧಶತಕ ಬಾರ
ಕರ್ನಾಟಕದ ಐದು ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ಗಿಂತ ಅಧಿಕ ತಾಪಮಾನ ದಾಖಲಾಗಿದ್ದು, ಜನರು ತೀವ್ರ ಬಿಸಿಲಿನಿಂದ ಬಳಲುತ್ತಿದ್ದಾರೆ. ಗದಗ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯಾಗಿ
Priyansh Arya 93 runs: ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪ್ರಿಯಾಂಶ ಆರ್ಯರ 93 ರನ್ಗಳ ಅಮೋಘ ಇನ್ನಿಂಗ್ಸ್ ನೆರವಿನಿಂದ ಪಂಜಾಬ್ ಕಿಂಗ್ಸ್ 254 ರನ್ಗಳ ದಾಖಲೆಯ ಮೊತ್ತ ಕಲೆಹಾಕಿದೆ. ಕೇವಲ 7 ರನ್ಗಳಿಂದ ಶತಕ ವಂಚಿತರಾದರೂ, 19 ಎಸೆತಗಳಲ್ಲಿ ಅರ್ಧಶತಕ ಪ
ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದ ಪೊನ್ನಾಚಿಯ ಕಡೆಬೋಳಿ ಬೆಟ್ಟದಲ್ಲಿ ಭೀಕರ ಕಾಳ್ಗಿಚ್ಚು ಸಂಭವಿಸಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ 100 ಎಕರೆಗೂ ಹೆಚ್ಚು ವನ ಸಂಪತ್ತು, ಗಿಡಮೂಲಿಕೆಗಳು ಭಸ್ಮವಾಗಿವೆ. ಅರಣ್ಯ ಇಲಾಖೆ ಫ
ಒಂದೆಡೆ ಸಂಪುಟ ಪುನಾರಚನೆ ಮಾಡಬೇಕೆಂದು ಕೆಲ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಬಂದಿದ್ದಾರೆ. ಇದರ ಮಧ್ಯೆ ಮೈಸೂರಿನ ಕಾಂಗ್ರೆಸ್ ಕಾರ್ಯಕರ್ತ ಬಸವಣ್ಣ ಎನ್ನುವರು ವಿಧಾನಪರಿಷ್ ಸ್ಥಾನಕ್ಕೆ ಬೇಡಿಕೆ ಇಟ
ಒಂದು ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ತನಿಖೆ ನಡೆಸದೇ ಬೇಕಾಬಿಟ್ಟಿ ಮಾಡಿದರೆ ಏನೆಲ್ಲಾ ಆಗುತ್ತೆ ಎನ್ನುವುದಕ್ಕೆ ಈ ಪ್ರಕರಣ ಒಂದು ಉದಾಹರಣೆಯಾಗಿದೆ. ಪ್ರಿಯತಮೆಯನ್ನ ಪ್ರಿಯಕರನೇ ಕೊಲೆ ಮಾಡಿದ್ದಾಗಿ ಬಂಧಿಸಿದ್ದ ಪೊಲೀಸರು, ಸ
Jofra Archer Record: ಐಪಿಎಲ್ 2026ರಲ್ಲಿ ಕೆಕೆಆರ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮೊದಲ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ, ರಾಜಸ್ಥಾನ್ ವೇಗಿ ಜೋಫ್ರಾ ಆರ್ಚರ್ ಇನ್ನಿಂಗ್ಸ್ನ ಮೊದಲ ಎಸೆತದಲ್ಲೇ ಸತತ ಮೂರು ಬಾರಿ ವಿಕೆಟ್ ಪಡೆದು ಐತಿಹಾಸಿಕ
ವಿಜಯಪುರದಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಹಳ್ಳಗಳಿಗೆ ಬಾಂದಾರ ನಿರ್ಮಿಸುವ ಯೋಜನೆಗೆ ಸಚಿವ ಎಂ.ಬಿ. ಪಾಟೀಲ್ ಚಾಲನೆ ನೀಡಿದ್ದಾರೆ. ಹಳ್ಳಗಳಿಗೆ ನೀರು ಹರಿಸುವುದರಿಂದ ಅಂತರ್ಜಲ ಹೆಚ್ಚಳ, ಪ್ರಾಣಿ ಪಕ್ಷಿಗಳಿಗೆ ನೀರು ಹಾಗೂ ಕೃ
Ajith Kumar racing: ಸ್ಟಾರ್ ನಟ ಅಜಿತ್ ಕುಮಾರ್, ನಟನಾಗಿರುವ ಜೊತೆಗೆ ವೃತ್ತಿಪರ ಕಾರ್ ರೇಸರ್ ಸಹ ಹೌದು. ಅವರು ವಿಶ್ವದ ಹಲವು ಪ್ರತಿಷ್ಠಿತ ಟ್ರ್ಯಾಕುಗಳಲ್ಲಿ ಕಾರು ರೇಸ್ನಲ್ಲಿ ಭಾಗಿ ಆಗಿದ್ದಾರೆ. ಇದೀಗ ಬೆಲ್ಜಿಯಂನ ಸ್ಟಾವೆಲಾಟ್ನಲ್ಲಿ
Pawan Kalyan: ಪವನ್ ಕಲ್ಯಾಣ್ ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದ್ದು, ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಪವನ್ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದು, ಪವನ್ ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮಳೆಹಾನಿ ಕಾಮಗಾರಿ ಟೆಂಡರ್ನಲ್ಲಿ ಬೃಹತ್ ಅಕ್ರಮ ಬಯಲಾಗಿದೆ. ಕೆಲ ಗುತ್ತಿಗೆದಾರರು ಕಾವೇರಿ ನೀರಾವರಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ಮೌ
Punjab Kings vs Lucknow Super Giants, IPL 2026 Live Score Updates: ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ
Movie Production: ಚಿತ್ರರಂಗದ ಸಮಸ್ಯೆಗಳ ಬಗ್ಗೆ ಅದರಲ್ಲೂ ನಿರ್ಮಾಪಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚೆ ನಡೆಯುತ್ತಲೇ ಇವೆ. ತೆಲುಗು ನಿರ್ಮಾಪಕರು, ಕೇರಳ ನಿರ್ಮಾಪಕರು ಈ ಬಗ್ಗೆ ಸರ್ಕಾರಗಳೊಟ್ಟಿಗೆ ಸಹ ಮಾತುಕತೆ ನಡೆಸಿದ
ಇತ್ತೀಚೆಗೆ ಸರ್ಕಾರಿ ಬಸ್ಗಳು ಎಲ್ಲೊಂದರಲ್ಲಿ ಕೆಟ್ಟು ನಿಲ್ಲುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಚಿಕ್ಕಮಗಳೂರಿನಲ್ಲೂ ಸಹ KSRTC ಬಸ್ ರಸ್ತೆ ಮಧ್ಯೆ ಕೆಟ್ಟು ನಿಂತಿರುವ ಘಟನೆ ನಡೆದಿದೆ. ಚಿಕ್ಕಮಗಳೂರು KSRTC ಬಸ್ ನಿಲ್ದ
KKR Breaks Losing Streak: ಐಪಿಎಲ್ 2026 ರ 28ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಈಡನ್ ಗಾರ್ಡನ್ಸ್ನಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿತು. ಆರು ಪಂದ್ಯಗಳಲ್ಲಿ ಸೋತಿದ್ದ ಕೆಕೆಆರ್ಗೆ ಇದು ಆಶಾಕಿರ
Dhruv Jurel's Lightning Stumping: ಐಪಿಎಲ್ 2026 ರ KKR vs RR ಪಂದ್ಯದಲ್ಲಿ, ರಾಜಸ್ಥಾನ್ ವಿಕೆಟ್ಕೀಪರ್ ಧೃವ್ ಜುರೆಲ್ ಮಿಂಚಿನ ಸ್ಟಂಪಿಂಗ್ ಮೂಲಕ ಎಲ್ಲರನ್ನೂ ದಂಗುಬಡಿಸಿದರು. ಕೆಕೆಆರ್ನ ಕ್ಯಾಮರೂನ್ ಗ್ರೀನ್ 27 ರನ್ ಗಳಿಸಿ ಅಪಾಯಕಾರಿಯಾಗಿ ಆಡುತ್ತಿದ್ದ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಮಚಲಿಪಟ್ನಂ ಘಟಕದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವೀಧರ (BE/B.Tech, B.Sc) ಮತ್ತು ಡಿಪ್ಲೊಮಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಏಪ್ರಿಲ್ 28 ರಂದು ನೇರ ಸಂದರ್ಶನವಿ
ಬೇಸಿಗೆಯ ಸಮಯದಲ್ಲಿ ಇರುವೆಗಳ ಕಾಟ ತುಸು ಹೆಚ್ಚೇ ಇರುತ್ತದೆ. ಅದರಲ್ಲೂ ಅಡುಗೆಮನೆಯ ಮೂಲೆ ಮೂಲೆಗಳಲ್ಲೂ ರಾಶಿ ರಾಶಿ ಇರುವೆಗಳಿರುತ್ತವೆ. ಇವುಗಳನ್ನು ತೊಡೆದು ಹಾಕಲು ರಾಸಾಯನಿಕಯುಕ್ತ ಉತ್ಪನ್ನಗಳನ್ನು ಅಷ್ಟೊಂದು ಸೂಕ್ತವಲ್ಲ.
ಸನಾತನ ಧರ್ಮದಲ್ಲಿ ಶಂಖವು ಅತ್ಯಂತ ಪವಿತ್ರ, ಮಂಗಳಕರ ವಸ್ತುವಾಗಿದ್ದು, ಲಕ್ಷ್ಮಿ ದೇವಿಗೆ ಪ್ರಿಯವಾಗಿದೆ. ಸಮುದ್ರ ಮಂಥನದಿಂದ ಉದ್ಭವಿಸಿದ ಶಂಖವು ಸಕಾರಾತ್ಮಕ ಶಕ್ತಿಯ ಮೂಲ. ಮನೆಯಲ್ಲಿ ಶಂಖವಿದ್ದರೆ ನಕಾರಾತ್ಮಕ ಶಕ್ತಿ ದೂರವಾಗ
Tamil Nadu cracker blast kills many in Virudhunagar: ತಮಿಳುನಾಡಿನ ವಿರುದುನಗರ್ ಜಿಲ್ಲೆಯಲ್ಲಿ ಏಪ್ರಿಲ್ 19ರಂದು ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಸಂಜೆ 6ರವರೆಗೆ ಬಂದಿರುವ ವರದಿಗಳ ಪ್ರಕಾರ ಸಾವಿನ ಸಂ
ಯೂಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹತ್ಯೆ ಹಿಂದೆ ಕೈ ಮುಖಂಡನ ಪಾತ್ರವಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ತಲೆಮರೆಸಿಕೊಂಡಿರುವ ಕೈ ಮುಖಂಡನಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ನಾಲ್ಕು ತಂಡ ರಚಿಸಿ ಹುಡುಕ
ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಇಂದು ದುರಂತ ಸಂಭವಿಸಿದೆ. ಉರೂಸ್ ಹಿನ್ನೆಲೆ ದರ್ಗಾಕ್ಕೆ ಬಂದಿದ್ದ 8 ಜನರ ತಂಡ ನದಿಯಲ್ಲಿ ಈಜಲು ತೆರಳಿದ್ದು, ಆರು ಮಂದಿ ನೀರುಪಾಲಾಗಿದ್ದಾರೆ. ಕೆ.ಆರ
ಕರ್ನಾಟಕ ಕೃಷಿ ಇಲಾಖೆ (KSDA) ಮತ್ತು KEA ಮೂಲಕ 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕೃಷಿ ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಉತ್ತಮ ವೇತನ ಶ್ರೇಣಿ ಹೊಂದಿರುವ ಈ ಹುದ್ದೆಗಳಿಗ
Iran's mosquito fleet becomes big threat to US navy in Hormuz strait: ಹಾರ್ಮುಜ್ ಜಲಸಂಧಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಇರಾನ್ ಮತ್ತು ಅಮೆರಿಕದ ನಡುವೆ ಪೈಪೋಟಿ ನಡೆದಿದೆ. ಜಲಸಂಧಿಯಲ್ಲಿ ಅಮೆರಿಕದ ನೌಕೆಗಳು ದಿಗ್ಬಂಧನ ಹಾಕಿವೆ. ಆದರೆ, ಇರಾನ್ನ ಸೊಳ್ಳೆ ಪ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ವಿರುದ್ಧ ಖಾಸಗಿ ಕಟ್ಟಡಗಳನ್ನ ಅನಧಿಕೃತವಾಗಿ ನೆಲಸಮಗೊಳಿಸಿದಕ್ಕೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಾಲಿಂಗೇಶ್ವರ ಜಾತ್ರೆಗೆ ಜಾಗ ಬೇಕೆ
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು (KSFES) 1,828 ಹುದ್ದೆಗಳಿಗೆ ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. 'ಅಗ್ನಿಶಾಮಕ ನಿರ್ವಾಹಕ' ಸೇರಿದಂತೆ ಚಾಲಕ, ತಂತ್ರಜ್ಞ ಹುದ್ದೆಗಳಿಗೆ 10ನೇ ತರಗತಿ, ಪಿಯುಸಿ ಅಥವಾ ಪ
ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚುತ್ತಿದ್ದು, ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಅದರಲ್ಲೂ ಈ ಉರಿ ಬಿಸಿಲಿನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಮನೆಯಿಂದ ಹೊರಗೆ ಹೋಗುವಂತಹ ಸಂದರ
Vaibhav Suryavanshi batting: ಐಪಿಎಲ್ 2026ರ 28ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಉತ್ತಮ ಆರಂಭ ಪಡೆಯಿತು. ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್ಗೆ 8.4 ಓವರ್ಗಳಲ್ಲಿ 81 ರನ್ಗಳ ಭರ್ಜರಿ ಜೊತೆಯಾಟ ನೀಡಿ
ಇಲ್ಯೂಷನ್ ಚಿತ್ರಗಳೇ ಹಾಗೆ, ನಿಮ್ಮ ಕಣ್ಣನ್ನು ಒಂದು ಕ್ಷಣ ಮೋಸಗೊಳಿಸುತ್ತವೆ. ಕೆಲವರು ಬಿಡುವು ಸಿಕ್ಕಾಗಲ್ಲೆಲ್ಲಾ ಈ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳನ್ನು ಬಿಡಿಸುತ್ತಾರೆ. ಈ ಒಗಟಿನ ಚಿತ್ರಗಳು ಟೈಮ್ ಪಾಸ್ ಮಾತ್ರವಲ್ಲ, ಮೆದು
Iran president Masoud Pezeshkian hits out against US diktat: ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ (Masoud Pezeshkian) ಅವರು ತಮ್ಮ ದೇಶದ ಪರಮಾಣು ಹಕ್ಕಿನ ಕುರಿತು ಕಠಿಣ ನಿಲುವು ವ್ಯಕ್ತಪಡಿಸಿದ್ದಾರೆ. ಕದನ ವಿರಾಮ ಅಂತ್ಯಗೊಳ್ಳಲು 2-3 ದಿನ ಬಾಕಿ ಇರುವಾಗ ಇರಾನ್ನ ಈ ಹೇಳಿ
ಕನ್ನಡಿರೊಬ್ಬರು ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿ ಹುದ್ದೆಗೇರಿದ್ದಾರೆ. ರಾಜ್ಯಸಭೆಯ ಸಭಾಧ್ಯಕ್ಷ, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಕರ್ನಾಟಕ ಸರ್ಕಾರದಲ್ಲಿ ವಿವಿಧ ಹುದ್ದ
ಪ್ರತಿಯೊಬ್ಬ ಮಹಿಳೆಯ ಪಾಲಿಗೆ ಹೆರಿಗೆ ಎಂಬುದು ಮರುಜನ್ಮದ ಸಮಾನ. ಆದರೆ, ಹೆರಿಗೆಯ ಸಂದರ್ಭದಲ್ಲಿ ಸಂಭವಿಸುವ ಸಾವುಗಳು ಇಂದಿಗೂ ದೊಡ್ಡ ಸವಾಲಾಗಿವೆ. ಈ ಆತಂಕವನ್ನು ಹೋಗಲಾಡಿಸಲು ಕೋಲಾರ ಜಿಲ್ಲಾಡಳಿತ ರೂಪಿಸಿದ ಒಂದು ವಿಶೇಷ ಸೂತ್
SRH vs CSK IPL 2026: ಐಪಿಎಲ್ 2026 ರ 27ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಸಿಎಸ್ಕೆ ವಿರುದ್ಧ ಗೆಲುವು ಸಾಧಿಸಿತು. ಈ ಪಂದ್ಯದ ವೇಳೆ 'ಮಾಟ-ಮಂತ್ರ'ದ ಪ್ರಯೋಗ ನಡೆದಿದೆ ಎಂಬ ವಿಡಿಯೋ ಹಾಗೂ ಬಿಸಿಸಿಐಗೆ ದೂರು ನೀಡಲಾಗಿದೆ ಎಂಬ ಸುದ್ದಿ ವೈರ
Kushita Kallapu: ನಟಿ, ಇನ್ಸ್ಟಾಗ್ರಾಂ ಇನ್ಫ್ಲ್ಯುಯೆನ್ಸರ್ ಒಬ್ಬರು ತಮಗೆ ಸಿಕ್ಕಿದ್ದ ಐಪಿಎಲ್ ಟಿಕೆಟ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ದೊಡ್ಡ ಸುದ್ದಿಯಾಗಿದೆ. ಏಕೆಂದರೆ ನಟಿ ಹಂಚಿಕೊಂಡಿದ್ದಿ
Human level AI: ಮನುಷ್ಯರ ಬುದ್ಧಿವಂತಿಕೆ ಮಟ್ಟವನ್ನು ಸಾಧಿಸಲು ಎಐಗೆ ಹೆಚ್ಚು ವರ್ಷ ಬೇಕಾಗಿಲ್ಲ ಎಂದು ಎಜಿಐನ ಪಿತಾಮನ ಎನ್ನಲಾದ ಬೆನ್ ಗರ್ಟ್ಜೆಲ್ ತಿಳಿಸಿದ್ದಾರೆ. ಹ್ಯೂಮನ್ ಇಂಟೆಲಿಜೆನ್ಸ್ನ ಎಐ ಬಂದು, ಅದು ಕೂಡಲೇ ಅಳವಡಿಕೆಯಾಗಿ ಎಲ
ಹಾರರ್ ಕಥಾಹಂದರ ಇರುವ ‘ಕಿಲಾಡಿ ಮೇಘ’ ಸಿನಿಮಾದ ಟೀಸರ್, ಸಾಂಗ್ ಬಿಡುಗಡೆ ಕಾರ್ಯಕ್ರಮ ನಡೆದಿದೆ. ಕೃಷ್ಣೇಗೌಡ, ಮಿತ್ರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಶಂಕರ್ ಅಶ್ವಥ್, ಮಹಾಲಕ್ಷ್ಮಿ ಮುಂತ
ಇಂಡಿಗೋ ವಿಮಾನ ಮಾನವೀಯತೆಗೆ ಸಾಕ್ಷಿಯಾಗಿದೆ. 6E 840 ನಂಬರಿನ ಇಂಡಿಗೋ ಫ್ಲೈಟ್ ಬೆಂಗಳೂರಿನಿಂದ ದೆಹಲಿಗೆ ತೆರಳಲು ಟೇಕ್ ಆಫ್ ಆಗ್ಬೇಕು ಎನ್ನುವಷ್ಟರಲ್ಲೇ ಪ್ರಯಾಣಿಕನೋರ್ವ ಅಸ್ವಸ್ಥಗೊಂಡಿದ್ದು, ಕೂಡಲೇ ಕಂಪಾರ್ಟ್ಮೆಂಟ್ನಲ್ಲಿದ
ಸಂಸದ ತೇಜಸ್ವಿ ಸೂರ್ಯ, ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಕಾಂಗ್ರೆಸ್ ನಿಲುವನ್ನು ಟೀಕಿಸಿದ್ದಾರೆ. 1992ರಿಂದಲೂ ಬಿಜೆಪಿ ಈ ಮಸೂದೆಗೆ ಬೆಂಬಲ ನೀಡಿದೆ, ಆದರೆ ಕಾಂಗ್ರೆಸ್ ನಿರಂತರವಾಗಿ ವಿಳಂಬ ಮಾಡುತ್ತಿದೆ. 2023ರಲ್ಲಿ ಬಿಜೆಪಿ ಮಸೂದೆಯನ
ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸುಣ್ಣಘಟ್ಟ ಗ್ರಾಮ ಸಮೀಪ ಮೂರು ಕಾಡಾನೆಗಳು ಪ್ರತ್ಯಕ್ಷವಾಗಿವೆ.ಗ್ರಾಮದ ಶಿವಶಂಕರ್ ಎಂಬುವರ ತೋಟದಲ್ಲ
Kolkata Knight Riders vs Rajasthan Royals, IPL 2026 Live Score Updates: ಐಪಿಎಲ್ 2026 ರ 28 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ. ಆತಿಥೇಯ ಕೋಲ್ಕತ್ತಾ ತಂಡವು ಈಡನ್ ಗಾರ್ಡನ್ಸ್ನಲ್ಲಿ ಈ ಆವೃತ್ತಿಯ ಮೊದಲ ಗೆಲುವನ್ನು
Viral Video: ಮಹಾರಾಷ್ಟ್ರದ ಜಳಗಾಂವ್ ಜಿಲ್ಲೆಯ ಧರಣಗಾಂವ್ನಲ್ಲಿ ಕ್ರಿಕೆಟ್ ಕ್ರೀಡಾ ಸ್ಫೂರ್ತಿಗೆ ಮಸಿ ಬಳಿಯುವ ಅಹಿತಕರ ಘಟನೆ ನಡೆದಿದೆ. ಟೂರ್ನಮೆಂಟ್ಗೆ ಆಹ್ವಾನ ನೀಡದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ಪಂದ್ಯದ ನಡುವೆಯೇ ಟ್
ಇತ್ತೀಚೆಗೆ ನೋಯ್ಡಾದಲ್ಲಿ ನಡೆದ ಕಾರ್ಮಿಕ ಹಿಂಸಾಚಾರ ಪ್ರಕರಣದಲ್ಲಿ ಪೊಲೀಸರು ಮತ್ತು ವಿಶೇಷ ಕಾರ್ಯಪಡೆ (STF) ಪ್ರಮುಖ ಪ್ರಗತಿ ಸಾಧಿಸಿದೆ. ಪ್ರಮುಖ ಸಂಚುಕೋರ ಆದಿತ್ಯ ಆನಂದ್ನನ್ನು ಪೊಲೀಸರು ಮತ್ತು STF ಬಂಧಿಸಿದೆ. ನೋಯ್ಡಾ ಪೊಲೀ
IPL 2026 SRH vs CSK: ಹೈದರಾಬಾದ್ನಲ್ಲಿ ನಡೆದ ಐಪಿಎಲ್ನ 27ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184
ನಟ ರಜನಿಕಾಂತ್ ಅವರು ‘ಜೈಲರ್ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ರಿಲೀಸ್ಗೂ ಮೊದಲೇ ಒಟಿಟಿ ಡೀಲ್ ಬಗ್ಗೆ ದೊಡ್ಡ ಸುದ್ದಿ ಕೇಳಿಬಂದಿದೆ. ಬರೋಬ್ಬರಿ 160 ಕೋಟಿ ರೂಪಾಯಿಗೆ ಈ ಚಿತ್ರದ ಒಟಿಟಿ ಹಕ್ಕುಗಳು ಮಾರಾಟ
ಕುಮಾರಸ್ವಾಮಿ ಅವರೇ ಪ್ರತಿಕ್ರಿಯಿಸಿ, ಯಾರೂ ಸಂಪರ್ಕಿಸಿಲ್ಲ. ಸಂಪರ್ಕಿಸಿದರೆ ಪಕ್ಷದ ಹಿರಿಯರೊಂದಿಗೆ ಚರ್ಚಿಸುವೆ ಎಂಬ ಹೇಳಿಕೆ ರಾಜಕೀಯದಲ್ಲಿ ಕುತೂಹಲ ಹುಟ್ಟುಹಾಕಿತ್ತು. ಆದ್ರೆ, ಇದೀಗ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು,
ಬಿಸಿಲಿನ ತಾಪಕ್ಕೆ ತಂಪು ಅರಸಿ ತೆರಳುವವರು ಕೃಷಿಹೊಂಡ, ನದಿ, ಕೆರೆಗಳಲ್ಲಿ ಮುಳುಗಿ ಸಾಯುತ್ತಿರುವ ಘಟನೆಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಈ ನಡುವೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದ ಕೃಷಿಹೊಂಡದಲ್ಲಿ ಇಬ್ಬರು ಕಾರ್
IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 6 ಪಂದ್ಯಗಳನ್ನಾಡಿದೆ. ಈ ಆರು ಮ್ಯಾಚ್ಗಳಲ್ಲಿ ಆರ್ಸಿಬಿ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ಹಾಗ
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌ
India's forex reserves rise to 700 billion USD on April 10th: ಏಪ್ರಿಲ್ 10ರಂದು ಭಾರತದ ಫಾರೆಕ್ಸ್ ರಿಸರ್ವ್ಸ್ ಮೊತ್ತ 900 ಬಿಲಿಯನ್ ಡಾಲರ್ ಮುಟ್ಟಿದೆ. ಏಪ್ರಿಲ್ 3ರಂದು ಅಂತ್ಯಗೊಂಡ ವಾರದಲ್ಲಿ 9 ಬಿಲಿಯನ್ ಡಾಲರ್ನಷ್ಟು ನಿಧಿ ಏರಿಕೆ ಆಗಿತ್ತು. ಏಪ್ರಿಲ್ 10ರ ವಾರದಲ್ಲ
ಸಾಮಾನ್ಯವಾಗಿ ನ್ಯಾಯಮೂರ್ತಿಗಳು ನಿವೃತ್ತಿ ಬಳಿಕ ಸಾರ್ವಜನಿಕ ಜೀವನದಿಂದ ದೂರವಿರುತ್ತಾರೆ. ಆದರೆ 2004 ರಿಂದ 2011 ರವರೆಗೆ ಸುಪ್ರೀಂ ಕೋರ್ಟ್ನಲ್ಲಿ ಸೇವೆ ಸಲ್ಲಿಸಿದ್ದ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರ ಶೈಲಿಯೇ ಬೇರೆ. ಇತ್
ಬದುಕು ಎಲ್ಲವನ್ನು ಕಲಿಸುತ್ತದೆ, ಬದುಕಿನ ಅನುಭವಗಳು ಜೀವನಕ್ಕೆ ಪಾಠವಾಗುತ್ತದೆ. ಯುರೋಪಿನಲ್ಲಿ ನೆಲೆಸಿರುವ ಭಾರತೀಯ ಮಹಿಳೆ ತನ್ನ ಮನಸ್ಥಿತಿ ಮತ್ತು ದಿನಚರಿಯನ್ನು ಬದಲಾಯಿಸಿದ ಯುರೋಪಿಯನ್ ಅಭ್ಯಾಸಗಳು ಹೇಗೆ ಬದಲಾಯಿಸಿತು ಎ
ಮೈಸೂರು ನಗರದ ಪರ್ಪಲ್ ಹೆಜ್ ರೆಸ್ಟೋರೆಂಟ್ನಲ್ಲಿ ತಡರಾತ್ರಿ ನಡೆದ ಪಬ್ ಗಲಾಟೆ ಒಬ್ಬ ಸಾಫ್ಟ್ವೇರ್ ಇಂಜಿನಿಯರ್ ಸಾವಿನಲ್ಲಿ ಅಂತ್ಯಗೊಂಡಿದೆ. ಏಪ್ರಿಲ್ 19 ರಂದು ವಿಜಯನಗರದಲ್ಲಿ ನಿಶಾಂತ್ ಎಂಬ 32 ವರ್ಷದ ಯುವಕ ಕ್ಷುಲ್ಲಕ ವಿಚಾರ
ತಂದೆಯೊಬ್ಬ ತನ್ನ 11 ವರ್ಷದ ಅವಳಿ ಹೆಣ್ಣು ಮಕ್ಕಳನ್ನು ರಾಕ್ಷಸನಂತೆ ಕೊಲೆ(Murder) ಮಾಡಿದ್ದಾನೆ. ಕಾನ್ಪುರದ ನಿವಾಸವೊಂದರಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯ ಕ್ರೌರ್ಯದ ಒಂದೊಂದೇ ಪುಟಗಳು ಈಗ ತೆರೆದುಕೊಳ್ಳುತ
ಏಪ್ರಿಲ್ 2026ರ ಮೂರನೇ ವಾರದ ವಾರ ಭವಿಷ್ಯ ಇಲ್ಲಿದೆ. ವೃತ್ತಿ ಜೀವನದಲ್ಲಿ ಸಂತೃಪ್ತಿ, ಮಾತಿನ ಮೇಲೆ ಕಡಿವಾಣ ಮತ್ತು ಕೋಪ ನಿಯಂತ್ರಣ ಈ ವಾರದ ಪ್ರಮುಖ ವಿಷಯಗಳು. ಅನುಭವಿಗಳ ಸಲಹೆ ಮತ್ತು ಮಹತ್ಕಾರ್ಯಗಳಿಗೆ ಪ್ರೋತ್ಸಾಹದಿಂದ ಯಶಸ್ಸು
ಕರ್ನಾಟಕ ಸರ್ಕಾರ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ ಆಧರಿಸಿ ಹೊಸ ತೆರಿಗೆ ವ್ಯವಸ್ಥೆ ಜಾರಿಗೆ ತರಲು ಕರಡು ಅಧಿಸೂಚನೆ ಹೊರಡಿಸಿದೆ. ಇದರಿಂದ ವಿಸ್ಕಿ, ರಮ್ ಸೇರಿದಂತೆ ಸಾಮಾನ್ಯ ಮದ್ಯಗಳ ಬೆಲೆ ಕನಿಷ್ಠ ಶೇ.20ರಷ್ಟು ಹೆಚ್ಚಾಗಲಿದೆ.
ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿ ಈಗ ಗುಡ್ ನ್ಯೂಸ್ ನೀಡಿದ್ದಾರೆ. ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ತಾವಿರುವುದಾಗಿ ತಿಳಿಸಿದ್ದಾರೆ. ಮಗಳು ದುವಾ ಕೈಯಲ್ಲಿ ಪ್ರೆಗ್ನೆನ್ಸಿ ಕಿಟ್ ಹಿಡಿದುಕೊಂಡ ಫೋಟೋವನ್ನ
ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ದಾಳಿ ನಡೆಸಿದೆ. ಭಾರತದ ಎರಡು ಹಡಗುಗಳು ಗುಂಡಿನ ದಾಳಿಗೆ ಒಳಗಾಗಿದ್ದು, ಒಂದು ಹಡಗು ಭಾರತದ ಕರಾವಳಿ ಕಡೆಗೆ ತ
IPL 2026 SRH vs CSK: ಹೈದರಾಬಾದ್ನಲ್ಲಿ ನಡೆದ ಐಪಿಎಲ್ನ 27ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184
Gold investment options: ಚಿನ್ನದ ಮೇಲೆ ಹೂಡಿಕೆ ಮಾಡಲು ವಿವಿಧ ಮಾರ್ಗಗಳಿಗೆ. ಭೌತಿಕ ಚಿನ್ನ, ಡಿಜಿಟಲ್ ಚಿನ್ನ ಮತ್ತು ಇಟಿಎಫ್, ಮ್ಯೂಚುವಲ್ ಫಂಡ್ ಆಯ್ಕೆಗಳಿವೆ. ಭೌತಿಕ ಚಿನ್ನ ಖರೀದಿಸುವಾಗ ಮತ್ತು ಮಾರುವಾಗ ವಿವಿಧ ಶುಲ್ಕಗಳು ಅನ್ವಯ ಆಗುತ್ತವ
ಚೀನಾದ ಈ 81 ವರ್ಷದ ವೃದ್ಧೆಯ ಜೀವನಗಾಥೆ ಕೇವಲ ಒಂದು ಸುದ್ದಿಯಲ್ಲ, ಅದು ಅಸಾಧ್ಯವಾದುದನ್ನು ಸಾಧ್ಯವಾಗಿಸಿದ ಮನುಷ್ಯನ ಅಚಲ ಚೇತನದ ಪ್ರತೀಕ. ಕೈಕಾಲುಗಳಿಲ್ಲದಿದ್ದರೂ ಒಬ್ಬ ತಾಯಿ ತನ್ನ ಕುಟುಂಬಕ್ಕಾಗಿ ಯಾವ ಮಟ್ಟದ ಸಾಹಸ ಮಾಡಬಲ್ಲ
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಟೈಟಲ್ ಸಾಂಗ್ ಬಿಡುಗಡೆ ವೇಳೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ, ಕರ್ನಾಟಕ ರಾಜ್ಯ ಪಡಿತರ ಸಂಘದ ಅಧ್ಯಕ್ಷ ಕೃಷ್ಣಪ್ಪ ಮುಂತಾದವರು ಹಾಜರಿದ್ದರು. ಮುಖ್ಯಮಂತ್ರಿ ಸಿ
ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಗುಡಿಸಲು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆ ಬೆಂಕಿಗೆ
ದೇವರ ಅನುಗ್ರಹವನ್ನು ಪಡೆಯಲು ಅನೇಕ ಪೂಜಾ ವಿಧಾನಗಳನ್ನು ಅನುಸರಿಸುತ್ತೇವೆ. ಯದ್ಭಾವಂ ತದ್ಭವತಿ ಎಂಬಂತೆ, ನಮ್ಮ ಅನುಕೂಲಕ್ಕೆ ತಕ್ಕಂತೆ ಮಾನಸಿಕ ಪೂಜೆ, ಜಪ, ವ್ರತ, ಉಪವಾಸಗಳಂತಹ ಅನೇಕ ಮಾರ್ಗಗಳಿವೆ. ಇವುಗಳಲ್ಲಿ ಅತಿ ವಿಶಿಷ್ಟವಾ
ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾಣಾಪುರ ಬಳಿ ನಡೆದ ಸರಣಿ ಅಪಘಾತದಲ್ಲಿ ಬೈಕ್, ಕಾರು ಹಾಗೂ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗ
Team India T20 Captain: ಭಾರತ ತಂಡವನ್ನು ಟಿ20 ಕ್ರಿಕೆಟ್ನಲ್ಲಿ 14 ನಾಯಕರುಗಳು ಮುನ್ನಡೆಸಿದ್ದಾರೆ. ಇದೀಗ 15ನೇ ನಾಯಕ ಯಾರಾಗಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಸೂರ್ಯಕುಮಾರ್ ಯಾದವ್ ಅವರ ಕಳಪೆ ಫಾರ್ಮ್ ಹಾಗೂ ವಯಸ್
ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ರೋಸ್ ಆನಿಯನ್ (ಗುಲಾಬಿ ಈರುಳ್ಳಿ) ಎಂಬ ವಿಶೇಷ ಈರುಳ್ಳಿ ತಳಿಯನ್ನು ಬೆಳೆಯಲಾಗುತ್ತದೆ. ತನ್ನ ವಿಶಿಷ್ಟವಾದ ಗಾಢ ಕೆಂಪು ಬಣ್ಣ, ತೀಕ್ಷ್ಣವಾದ ಖಾರ ಹಾಗೂ ದೀರ್ಘಕಾಲದ ಬಾಳಿಕ
ಮೈಸೂರಿನ ಸರಗೂರು ತಾಲೂಕಿನ ಕುರ್ಣೇಗಾಲದಲ್ಲಿ ಜವರಪ್ಪನ ಅನುಮಾನಾಸ್ಪದ ಸಾವು ಇದೀಗ ಕೊಲೆಯೆಂದು ದೃಢಪಟ್ಟಿದೆ. ಜವರಪ್ಪನನ್ನು ಪತ್ನಿ ಮತ್ತು ಆಕೆಯ ಪ್ರಿಯಕರ ಸೇರಿ ಹತ್ಯೆಗೈದಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದ್ದು, ಅಕ್ರ
Bullion Market 2026 April 19th: ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿವೆ. ಚಿನ್ನದ ಬೆಲೆ 145 ರೂ ಏರಿದರೆ, ಬೆಳ್ಳಿ ಬೆಲೆ 10 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 14,135 ರೂನಿಂದ 14,280 ರೂಗೆ ಹೆಚ್ಚಿದೆ. 24 ಕ್ಯಾರಟ್ ಚಿನ್ನದ ಬೆಲೆ 15,578
ಸ್ಟಾರ್ ಕಲಾವಿದರ ಮಕ್ಕಳು ಚಿತ್ರರಂಗದಲ್ಲಿ ಮಿಂಚಲು ಪ್ರಯತ್ನಿಸುತ್ತಾರೆ. ಅದೇ ಅವರ ಮೊದಲ ಆದ್ಯತೆ ಆಗಿರುತ್ತದೆ. ಆದರೆ ಅಕ್ಷಯ್ ಕುಮಾರ್ ಅವರ ಮಗ ಆರವ್ ಭಾಟಿಯಾ ಆ ರೀತಿ ಇಲ್ಲ. ಸಿನಿಮಾ ಬಿಟ್ಟು ಅವರು ಬೇರೆ ಕ್ಷೇತ್ರವನ್ನು ಆಯ್ಕೆ
ಅಕ್ಷಯ ತೃತೀಯದಂದು ಬೀಳುವ ಕನಸುಗಳಿಗೆ ಸ್ವಪ್ನ ಶಾಸ್ತ್ರದಲ್ಲಿ ವಿಶೇಷ ಅರ್ಥವಿದೆ. ಈ ದಿನ ಚಿನ್ನ, ಬೆಳ್ಳಿ, ಲಕ್ಷ್ಮಿ, ಕುಬೇರ ಅಥವಾ ಶುದ್ಧ ನೀರು, ಹೂವು, ಸೂರ್ಯನಂತಹ ಪ್ರಕೃತಿಯ ಸಂಕೇತಗಳನ್ನು ಕನಸಿನಲ್ಲಿ ಕಂಡರೆ ಅದು ಅಪಾರ ಸಂಪತ
SRH vs CSK:ಈ ಗೆಲುವಿನೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಎಸ್ಆರ್ಎಚ್, ಪ್ಲೇ-ಆಫ್ ರೇಸ್ನಲ್ಲಿ ಮುನ್ನಡೆ ಸಾಧಿಸಿದೆ. ಮ
ಡಿಎನ್ಎ ಸಂಸ್ಥೆಗೆ ಐಪಿಎಲ್ ಟಿಕೆಟ್ ಬ್ಲಾಕ್ನಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣದಿಂದ ಸಂಕಷ್ಟ ಎದುರಾಗಿದ್ದು, ಸಿಸಿಬಿ ನೋಟಿಸ್ ನೀಡಿದೆ. ಸಿಸಿಬಿ ಪೊಲೀಸರು ಬ್ಲಾಕ್ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಚಂದ್ರಶೇಖರ್ನನ
ನಮ್ಮ ದೇಹದಲ್ಲಿನ ಒಂದು ಪ್ರಮುಖ ಅಂಗವಾಗಿದ್ದು, ನಿರ್ವಿಶೀಕರಣ, ಜೀರ್ಣಕ್ರಿಯೆಗಾಗಿ ಪಿತ್ತರಸವನ್ನು ಉತ್ಪಾದಿಸುವುದು ಮತ್ತು ಶಕ್ತಿ ಸಂಗ್ರಹಣೆಯಂತಹ ಅನೇಕ ಅಗತ್ಯ ಕಾರ್ಯಗಳನ್ನು ನಿರ್ವಹಿಸುತ್ತದೆ. ಆದರೆ ಇಂದಿನ ಅನಾರೋಗ್ಯಕ
ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆಯಾಗಿದೆ. ಆ ಬೆನ್ನಲ್ಲೇ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಪತ್ತೆಮಾಡಿದ್ದ ಕೆಲ ವಿಚಾರಗಳು ಈಗ ಬಹಿರಂಗಗೊಂಡಿವೆ. ಬಸವರಾಜ್ ಮುತ್ತಗಿಗ
ಅಹಮದಾಬಾದ್ ಜಿಲ್ಲೆಯ ಧಂಧುಕಾದಲ್ಲಿ ನಡೆದ ಒಂದು ಸಣ್ಣ ವಾಗ್ವಾದವು ಅಂತಿಮವಾಗಿ ಇಡೀ ಪಟ್ಟಣವನ್ನೇ ಬೆಂಕಿಯ ಕೆನ್ನಾಲಿಗೆಗೆ ತಳ್ಳಿದ ಭೀಕರ ಘಟನೆಯಾಗಿ ಮಾರ್ಪಟ್ಟಿದೆ. ಕೇವಲ ಬೈಕ್ ಓವರ್ಟೇಕ್ ಮಾಡುವ ವಿಚಾರಕ್ಕೆ ಶುರುವಾದ ಕಿಡಿ
ಕೋಲಾರ ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ವ್ಯಾಪ್ತಿಯಲ್ಲಿ ರೌಡಿಶೀಟರ್ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 10 ರೌಡಿಗಳ ಮನೆಗಳ

25 C