ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ಹುಡುಗರ ಬೆನ್ನು ತಟ್ಟುತ್ತಾರೆ. ಈಗ ಅವರು ‘ಗತವೈಭವ’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ಹೊಸ ನಟ ದುಷ್ಯಂತ್ ಅವರು ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಖ್ಯಾತ ನಿರ್ದೇಶಕ ಸಿಂ
Vaibhav Suryavanshi Century: ವೈಭವ್ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಭಾರತ ಎ ಪರ ಕೂಡ ಅತೀ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದಾರೆ. ಈ ಮೂಲ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರೋ ದರ್ಶನ್ ಅವರಿಗೆ ಈ ಹಿಂದೆ ರಾಜಾತಿಥ್ಯ ಸಿಕ್ಕಿತ್ತು. ಅದೇ ರಾಜಾತಿಥ್ಯ ಬಗ್ಗೆ ಒಂದು ಕೇಸ್ ಕೂಡ ಆಗಿತ್ತು. ಆದರೆ ಆ ಪ್ರಕರಣದ ಚಾರ್ಜ್ ಶೀಟ್ ಮಾತ್ರ ಇನ್ನೂ ಕೋರ್ಟ್ಗೆ ಸಲ್ಲಿಕ
ಕರ್ನಾಟಕದಲ್ಲಿ 50 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆಯಿದೆ. ಇದನ್ನು ನಿಭಾಯಿಸಲು ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆಗಳ ವಿಲೀನಕ್ಕೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಈ ನಡೆಗೆ ಪೋಷಕರು ಮತ್ತು ಶಿಕ್ಷಣ ಚಿಂತಕರಿಂದ ತೀವ್ರ ವಿ
ಬಿಹಾರದ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಪಡೆಯುವ ಮೂಲಕ ರಾಜ್ಯದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಾಗೇ, ಎನ್ಡಿಎ ಮೈತ್ರಿಕೂಟ 200ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದಿದೆ. ಹೀಗಾಗಿ, ದೆಹಲಿಯ ಬಿಜೆಪಿ ಕೇಂದ
ಕಟಕ್ನ ಶ್ರೇಯಾ ಘೋಷಾಲ್ ಕಾನ್ಸರ್ಟ್ನಲ್ಲಿ ಅಪಾರ ಜನಸಂದಣಿಯಿಂದ ಕಾಲ್ತುಳಿತ ಉಂಟಾಗಿ ಮೂವರು ಪ್ರಜ್ಞಾಹೀನರಾಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ವೇದಿಕೆಯ ಬ್ಯಾರಿಕೇಡ್ಗಳು ಮು
‘ಮಜಾ ಟಾಕೀಸ್’ ಮೂಲಕ ಪ್ರೇಕ್ಷಕರನ್ನು ನಕ್ಕು ನಗಿಸಿದ ಸೃಜನ್ ಲೋಕೇಶ್ ಅವರು ನಿರ್ದೇಶಕನಾಗಿ ಬಡ್ತಿ ಪಡೆದಿದ್ದಾರೆ. ಇದೇ ಮೊದಲ ಬಾರಿಗೆ ಅವರು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಅವರ ನಿರ್ದೇಶನದಲ್ಲಿ ‘ಜಿಎಸ್ಟಿ’ ಸಿನಿ
ಬಿಹಾರ ಚುನಾವಣೆ 2025ರಲ್ಲಿ NDAಯ ಐತಿಹಾಸಿಕ ಗೆಲುವಿನ ನಂತರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು, ಸಂಭ್ರಮಾಚರಣೆಯಲ್ಲಿ ಶಾಲನ್ನು ಬೀಸುತ್ತಾ ಸಂತಸ ವ್ಯಕ್ತಪಡಿಸಿದರು.ಈ ವೇಳೆ ದೆಹಲಿಯ ಪಕ್ಷದ ಪ್
Manipal Group files second bid to acquire Byju's: ಪ್ರಮುಖ ಟ್ಯೂಶನ್ ಸಂಸ್ಥೆಯಾಗಿರುವ ಆಕಾಶ್ ಅನ್ನು ಖರೀದಿಸಲು ಮಣಿಪಾಲ್ ಗ್ರೂಪ್ ಪ್ರಯತ್ನ ಮುಂದುವರಿಸಿದೆ. ಆಕಾಶ್ ಎಜುಕೇಶನ್ ಸರ್ವಿಸ್ನ ಮಾಲಕಸಂಸ್ಥೆಯಾದ ಬೈಜೂಸ್ ಅನ್ನು ಖರೀದಿಸಲು ಮಣಿಪಾಲ್ ಗ್ರೂಪ್
ನವೆಂಬರ್ ಕ್ರಾಂತಿ. ಕರ್ನಾಟಕ ರಾಜ್ಯ ರಾಜಕೀಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಉರಿ ಎಬ್ಬಿಸಿದೆ. ಬಿಹಾರದ ಚುನಾವಣೆ ಮೇಲೆ ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಈ ಫಲಿತಾಂಶ ಕಾಂಗ್ರೆಸ್
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಐತಿಹಾಸಿಕ ಗೆಲುವು ಸಾಧಿಸಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅದ್ಧೂರಿ ಸಂಭ್ರಮಾಚರಣೆ ನಡೆಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ
ನವೆಂಬರ್ 6ರಂದು ಮೊದಲ ಹಂತದ ಮತದಾನ ಮತ್ತು ನವೆಂಬರ್ 11ರಂದು 2ನೇ ಹಂತದ ಮತದಾನ ನಡೆಯಿತು. ಈ ವರ್ಷ ಬಿಹಾರವು ಅಭೂತಪೂರ್ವವಾಗಿ ಶೇ. 66.91ರಷ್ಟು ಮತದಾನವನ್ನು ಕಂಡಿತು. ಇದು 1951ರಿಂದೀಚೆಗೆ ಬಿಹಾರದ ಇತಿಹಾಸದಲ್ಲಿಯೇ ಅತ್ಯಧಿಕ ಮತದಾನವಾಗಿ
ಶತಾಯುಷಿ ಸಾಲುಮರದ ತಿಮ್ಮಕ್ಕ ಅವರು 114ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ರಾಜ್ಯ ಸರ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಆದೇಶಿಸಿದೆ. ಸದ್ಯ ಹುಲಿಕಲ್ ಮತ್ತು ಬೇಲೂರಿನಲ್ಲಿ ಅಂತಿಮ ದರ್ಶನಕ್ಕೆ
ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದುವುದು ಕನಸಿನ ಮಾತು. ಇಲ್ಲಿ 2ಬಿಹೆಚ್ಕೆ ಮನೆಯ ಮೌಲ್ಯ ಒಂದು ಕೋಟಿ ರೂ ಆಗಿದೆಯಂತೆ. ಈ ನಡುವೆ ಹೆಚ್ಚುತ್ತಿರುವ ಬಾಡಿಗೆ ದರ ಹಾಗೂ ರಿಯಲ್ ಎಸ್ಟೇಟ್ ಬೆಲೆಯ ಬಗ್ಗೆ ರೆಡ್ಡಿಟ್ ಬಳಕೆದಾರರೊಬ್ಬರು ಕ
ಬಿಹಾರ ಫಲಿತಾಂಶದ ಕುರಿತು ವೋಟ್ ಚೋರಿ ಆರೋಪ ಮಾಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 135 ಸ್ಥಾನಗಳನ್ನು ಹೇಗೆ ಗೆದ್ದಿತು ಎಂದು ಕರಂದ
ನಿದ್ರೆ ಪ್ರತಿಯೊಬ್ಬ ಮನುಷ್ಯನಿಗೂ ಅವಶ್ಯಕ. ಊಟ, ತಿಂಡಿಯನ್ನಾದರೂ ಬಿಡಬಹುದು ಆದರೆ ನಿದ್ರೆ ಬಿಡಲು ಸಾಧ್ಯವೇ ಇಲ್ಲ. ಅದರಲ್ಲಿಯೂ ದಿನವಿಡೀ ಸುಸ್ತಾಗಿ ಬಂದ ವ್ಯಕ್ತಿಗೆ ಹಾಸಿಗೆ ನೋಡಿದಾಗ ಆಗುವಂತಹ ಖುಷಿ ಬೇರಾವುದರಲ್ಲಿಯೂ ಆಗಲ
Salu Marada Thimmakka: ಸಾಲು ಮರದ ತಿಮ್ಮಕ್ಕನ ಅಗಲಿಕೆಗೆ ರಾಜ್ಯದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಕರ್ನಾಟಕದ ಗಣ್ಯರು ಮಾತ್ರವೇ ಅಲ್ಲದೆ ನೆರೆಯ ಆಂಧ್ರ ಪ್ರದೇಶದ ಉಪ ಮುಖ್ಯ ಮಂತ್ರಿ, ನಟ ಪವನ್ ಕಲ್ಯಾಣ್
ಬಿಹಾರದಲ್ಲಿ ಎನ್ಡಿಎಯ 'ಅಭೂತಪೂರ್ವ' ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ನಿತೀಶ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ. ಬಿಹಾರದಲ್ಲಿ ಉತ್ತಮ ಆಡಳಿತ, ಅಭಿವೃದ್ಧಿ, ಸಾಮಾಜಿಕ ನ್ಯಾಯ ಗೆದ್ದಿದೆ ಎಂದಿರುವ ಮೋದಿ ಎನ್ಡ
ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ಭದ್ರತೆಗೆ 6 ಸಾವಿರ ಪೊಲೀಸರು ನಿಯೋಜನೆಗೊಂಡಿದ್ದು, ಜಿಲ್ಲಾಡಳಿತ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ. ಆದರೆ ಕಬ್ಬು ಬೆಳೆಗಾ
Smoking and drinking habits' effect on insurance premium: ಆರೋಗ್ಯ ವಿಮೆ ಮಾಡಿಸಬೇಕಾದರೆ ಧೂಮಪಾನ, ಮದ್ಯಪಾನದಂತಹ ದುಶ್ಚಟಗಳು, ಈಗಾಗಲೇ ಇರುವ ಕಾಯಿಲೆಗಳ ಬಗ್ಗೆ ಮಾಹಿತಿ ಕೊಡಬೇಕು. ಯಾವುದನ್ನೇ ಮುಚ್ಚಿಟ್ಟರೂ ಇನ್ಷೂರೆನ್ಸ್ ಹಣಕ್ಕೆ ಮಾಡಲಾಗುವ ಕ್ಲೇಮ್ ರಿಜೆಕ
Bihar election astrology predictions: ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಬಂದಿದ್ದು, ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ಒಕ್ಕೂಟವಾದ ಎನ್ಡಿಎ ಅಭೂತಪೂರ್ವವಾದ ಜನಾದೇಶ ಪಡೆದುಕೊಂಡಿದೆ. ಇನ್ನು ಇದೇ ವೇಳೆ ಬೆಂಗಳೂರಿನಿಂದ ಪ್ರಕಟವಾಗುವ ಜ್ಯೋತಿಷ
ಪಶ್ಚಿಮ ಬಂಗಾಳದಲ್ಲಿ ಡ್ಯಾನ್ಸರ್ಸ್ ರಾಖಿ ನಸ್ಕರ್ ಮತ್ತು ರಿಯಾ ಅವರ ಸಲಿಂಗ ವಿವಾಹ ವೈರಲ್ ಆಗಿದೆ. ಕುಟುಂಬದ ವಿರೋಧದ ನಡುವೆಯೂ, ಒಬ್ಬರ ಪೋಷಕರ ಸಮ್ಮತಿಯೊಂದಿಗೆ ಈ ಜೋಡಿ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಸಮಾಜಿಕ ಕಟ್ಟುಪಾ
Bigg Boss Kannada 12: ಬಿಗ್ಬಾಸ್ ಮನೆಯಲ್ಲಿ ಮಾಳು ಅವರದ್ದು ಹೆಚ್ಚು ಸದ್ದಿರಲಿಲ್ಲ. ಆದರೆ ಕಳೆದ ವಾರ ಬಂದ ಟಾಸ್ಕ್ನಲ್ಲಿ ಅದ್ಭುತವಾಗಿ ಭಾಷಣ ಮಾಡಿ ಮನೆಯ ಕ್ಯಾಪ್ಟನ್ ಆಗಿ ಮಾಳು ಆಯ್ಕೆ ಆದರು. ಕ್ಯಾಪ್ಟನ್ ಆದ ಬಳಿ ಹೆಚ್ಚು ಆಕ್ಟಿವ್ ಆದ
Who will be the next Bihar Chief Minister, speculations started in the political corridor: ಬಿಹಾರ ಚುನಾವಣೆಯಲ್ಲಿ ಆರ್ಜೆಡಿ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ನೆಲಕಚ್ಚಿದೆ. ಬಿಜೆಪಿ, ಜೆಡಿಯು ನೇತೃತ್ವದ ಎನ್ಡಿಎ ಭರ್ಜರಿ ಗೆಲುವು ಪಡೆದಿದೆ. ಬಿಜೆಪಿ ಬಿಹಾರದಲ್ಲಿ ಮ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) 52 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ/ಬಿ.ಟೆಕ್ ಪದವೀಧರರು ನವೆಂಬರ್ 20ರೊಳಗೆ bel-india.in ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದ
ಧಾರವಾಡ ಜಿಲ್ಲೆಯಲ್ಲಿ ಮಕ್ಕಳ ರಕ್ತಹೀನತೆ ಕೇಸ್ಗಳ ಸಂಖ್ಯೆ ಆಘಾತಕಾರಿ ಪ್ರಮಾಣದಲ್ಲಿದೆ. 50 ಸಾವಿರಕ್ಕೂ ಹೆಚ್ಚು ಮಕ್ಕಳು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆ, ಜಂಕ್ ಫುಡ್ ಹಾಗೂ ಮೊಬೈಲ್ನ ಅತಿಯಾದ ಬಳಕೆಯು ಮ
IND vs SA Kolkata Test: ಭಾರತ-ದಕ್ಷಿಣ ಆಫ್ರಿಕಾ ಕೋಲ್ಕತ್ತಾ ಟೆಸ್ಟ್ ಮೊದಲ ದಿನದಾಟ ಅಂತ್ಯವಾಗಿದೆ. ಜಸ್ಪ್ರೀತ್ ಬುಮ್ರಾ (5/27) ಅದ್ಭುತ ಬೌಲಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ 159 ರನ್ಗಳಿಗೆ ಆಲೌಟ್ ಆಯಿತು. ಭಾರತ ದಿನದಂತ್ಯಕ್ಕೆ ಒಂದು ವಿಕೆಟ
ಎಲ್ಲರ ಬದುಕು ಒಂದೇ ರೀತಿ ಇರಲ್ಲ. ಕೆಲವರಿಗೆ ಸಣ್ಣ ವಯಸ್ಸಿನಲ್ಲಿಯೇ ಜವಾಬ್ದಾರಿ ಅನ್ನೋದು ಹೆಗಲ ಮೇಲೇರುತ್ತದೆ. ಇದಕ್ಕೆ ಉದಾಹರಣೆಯಂತಿದೆ ಈ ಪುಟ್ಟ ಹುಡುಗನ ಮಾತು. ಶಾಲೆಗೆ ಹೋಗುವ ಈ ಹುಡುಗನು ಸಂಜೆ ವೇಳೆ ಬಸ್ ನಿಲ್ದಾಣವೊಂದರಲ
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ ಎಂಬಲ್ಲಿ ಬೀದಿನಾಯಿ ದಾಳಿಗೆ ವ್ಯಕ್ತಿ ಬಲಿಯಾಗಿರುವಂತಹ ಘಟನೆ ನಡೆದಿದೆ. ಜನವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಆಘಾತಕಾರಿ ಘಟನೆ ಜನರ
ಚೀನಾದಲ್ಲಿ ವ್ಯಕ್ತಿಯೊಬ್ಬರು ತನ್ನ ಮಗನನ್ನು ಕೊಲ್ಲಲು ಸೋದರಸಂಬಂಧಿಯೊಂದಿಗೆ ಸಂಚು ರೂಪಿಸಿ, ಕಾರು ಅಪಘಾತ ನಾಟಕವಾಡಿದ್ದಾರೆ. ಹೆಂಡತಿ ಮೇಲಿನ ಸೇಡು ಮತ್ತು ವಿಮಾ ಹಣ ಪಡೆಯುವ ಉದ್ದೇಶದಿಂದ ಈ ಕೃತ್ಯ ನಡೆಸಿದ್ದಾರೆ. 2020ರಲ್ಲಿ ನ
ಸಿಂಪಲ್ ಸುನಿ ನಿರ್ದೇಶನದ ‘ಗತವೈಭವ’ ಸಿನಿಮಾದಲ್ಲಿ ದುಷ್ಯಂತ್, ಆಶಿಕಾ ರಂಗನಾಥ್ ಜೋಡಿಯಾಗಿದ್ದಾರೆ. 4 ಬೇರೆ ಬೇರೆ ಕಾಲಘಟ್ಟದ ಕಥೆಗಳು ಈ ಸಿನಿಮಾದಲ್ಲಿ ಇದೆ. ಪುನರ್ಜನ್ಮದ ಕಾನ್ಸೆಪ್ಟ್ ಈ ಸಿನಿಮಾದಲ್ಲಿ ಇದೆ. ನಾಲ್ಕು ಕಥೆಗಳಲ್
ತಮಿಳುನಾಡಿನ ಚೆನ್ನೈ ಬಳಿ IAF PC-7 ಪಿಲಾಟಸ್ ತರಬೇತಿ ವಿಮಾನ ಪತನವಾಗಿದೆ. ಅದೃಷ್ಟವಶಾತ್ ವಿಮಾನದೊಳಗಿದ್ದ ಪೈಲಟ್ ಸುರಕ್ಷಿತವಾಗಿ ಹೊರಗೆ ಹಾರಿದ್ದಾರೆ. ಹೀಗಾಗಿ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚೆನ್ನೈನ ತಾಂಬರಂ ಬಳಿ ವಾಯುಪಡ
ಕೊಪ್ಪಳದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ನರ್ಸಿಂಗ್ ಅಧಿಕಾರಿ, ಫಾರ್ಮಸಿಸ್ಟ್, ಆಡಳಿತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಅರ
ಧಾರವಾಡದ 7ನೇ ತರಗತಿ ವಿದ್ಯಾರ್ಥಿನಿ ನೀತಿ ಕುಲಕರ್ಣಿ 3D ಪ್ರಿಂಟಿಂಗ್ ಕಲೆಯಲ್ಲಿ ಅಸಾಧಾರಣ ಸಾಧನೆ ಮಾಡಿದ್ದಾರೆ. ಶಾಲಾ ಅಧ್ಯಯನದ ಜೊತೆಗೆ ಆಧುನಿಕ ತಂತ್ರಜ್ಞಾನವನ್ನು ಬಳಸಿ ಲ್ಯಾಂಪ್ಗಳು, ಆಟಿಕೆಗಳು ಸೇರಿದಂತೆ ಆಕರ್ಷಕ ವಸ್
Jasprit Bumrah's Fiery 5-Fer: ಭಾರತದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಐದು ವಿಕೆಟ್ ಪಡೆದು ಅದ್ಭುತ ಪ್ರದರ್ಶನ ನೀಡಿದ್ದಾರೆ. ಇದು ಅವರ ವೃತ್ತಿಜೀವನದ 16ನೇ ಐದು ವಿಕೆಟ್ ಸಾಧನೆಯಾಗಿದ್ದು, SE
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ಬಳಿಯ ಕದಂಬ ಹೋಟೆಲ್ನಲ್ಲೇ ನೆತ್ತರು ಹರಿದಿದೆ. ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ
ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃಕ್ಷಮಾತೆ, ಇಂದು (ನವೆಂಬರ್ 14) ಮಧ್ಯಾಹ್ನ 12ಗಂಟೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ
Bigg Boss Telugu: ಬಿಗ್ಬಾಸ್ ಕನ್ನಡ ಸೀಸನ್ 12 ಚಾಲ್ತಿಯಲ್ಲಿದೆ. ಈ ವಾರ ಸ್ಪರ್ಧಿಗಳು ಕೆಲ ಟಾಸ್ಕ್ಗಳಲ್ಲಿ ಬ್ಯುಸಿ ಆಗಿದ್ದಾರೆ. ಅತ್ತ ತೆಲುಗಿನಲ್ಲಿಯೂ ಸಹ ಬಿಗ್ಬಾಸ್ ಒಂಬತ್ತು ವಾರಗಳನ್ನು ಪೂರೈಸಿದೆ. ಈ ಬಾರಿಯ ತೆಲುಗು ಬಿಗ್ಬ
ರಾಜ್ಯದ ನಾಲ್ಕು ರೈಲ್ವೆ ನಿಲ್ದಾಣಗಳಿಗೆ ಕರ್ನಾಟಕದ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪರಂಪರೆಗೆ ಕೊಡುಗೆ ನೀಡಿದ ಸಂತರ ಹೆಸರನ್ನಿಡಲು ಸರ್ಕಾರ ಗೃಹ ಸಚಿವಾಲಯಕ್ಕೆ ಮನವಿ ಮಾಡಿದೆ. ವಿಜಯಪುರ, ಬೀದರ್, ಬೆಳಗಾವಿ ಮತ್ತು ಸುರಗೊಂಡನಕೊ
ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶಗಳು ಮಹಾಘಟಬಂಧನ್ಗೆ ಹೀನಾಯ ಸೋಲನ್ನು ಸೂಚಿಸುತ್ತವೆ. ಮಹಾ ಘಟಬಂಧನ್ 31 ಸ್ಥಾನಗಳನ್ನು ಪಡೆದುಕೊಂಡಿದೆ ಟ್ರೆಂಡ್ಗಳು ತೋರಿಸುತ್ತಿದ್ದರೆ. ಏತನ್ಮಧ್ಯೆ, ಈ ಮಹಾಘಟಬಂಧನ್ ಭಾಗವಾಗಿದ್ದ ಕಾಂ
ಬಿಹಾರದಲ್ಲಿ 2 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಇಂದು (ನವೆಂಬರ್ 14) ಮತ ಎಣಿಕೆ ನಡೆಯುತ್ತಿದೆ. ಇಂದು ಸಂಜೆಯೇ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಬಿಜೆಪಿ-ಜೆಡಿಯು ಮೈತ್ರಿಯ ಎನ್ಡಿಎ 200ಕ್ಕೂ ಹೆಚ್ಚು ಸ್ಥಾನ
ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. ಬಿಹಾರದಲ್ಲಿ ಎನ್ಡಿಎ ಭಾರೀ ಮುನ್ನಡೆ ಸಾಧಿಸಿದ್ದು, ಆರ್ಜೆಡಿ ಹಾಗೂ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದೆ. ಇನ್ನು ಇತ
ನವೋದಯ ವಿದ್ಯಾಲಯ ಸಮಿತಿ (NVS) 5,700 ಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆರಂಭಿಸಿದೆ. PGT, TGT, ಪ್ರಾಂಶುಪಾಲರು, ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ, ಲ್ಯಾಬ್ ಅಟೆಂಡೆಂಟ್ ಸೇರಿ ಹಲವು ಹುದ್ದೆಗ
US struggling to fill skilled jobs like mechanics, plumbers despite offering upto Rs 1 crore salary: ಅಮೆರಿಕದಲ್ಲಿ ಮೆಕ್ಯಾನಿಕ್, ಪ್ಲಂಬರ್, ಎಲೆಕ್ಟ್ರಿಶಿಯನ್ ಕೆಲಸಗಳಿಗೆ ಕೋಟಿ ರೂವರೆಗೆ ಸಂಬಳ ಆಫರ್ ಮಾಡಲಾಗುತ್ತಿದೆ. ಇಷ್ಟು ದೊಡ್ಡ ಸಂಬಳ ಕೊಟ್ಟರೂ ಕೆಲಸಗಾರರು ಸಿಗುತ್ತಿಲ್ಲ. ನು
ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಮರಗಳನ್ನು ನೆಡುವ ಮತ್ತು ಪೋಷಿಸುವ ಕಾರ್ಯಕ್ಕೆ ಹೆಸರುವಾಸಿಯಾಗಿದ್ದ ಅವರು ಇನ್ನು ನೆನಪು ಮಾತ್ರ. ಆದರೆ ಅವರು ನಾಡಿನ ಜನತೆಗೆ ಭಾವನಾತ್ಮಕ ಸ
ತೆಲಂಗಾಣದ ಸಂಜೀವ್ ರೆಡ್ಡಿ ಥಲ್ಲಾ ಎಂಬ ಯುವಕ ಸಣ್ಣ ಹಳ್ಳಿಯಿಂದ ಹೋಗಿ ಯುನೈಟೆಡ್ ಕಿಂಗ್ಡಮ್ನಲ್ಲಿ ಉದ್ಯೋಗ ಪಡೆದ್ದಾರೆ. ಬಡತನದಿಂದ ಬೆಳೆದು ಬಂದ ಇವರು, ತಮ್ಮ ಹೆತ್ತವರನ್ನು ಯುಕೆ ಕರೆದೊಯ್ಯುವ ಕನಸು ಕಂಡಿದ್ದರು. ಇದೀಗ ಅವರ
ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (114) ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದು, ನವೆಂಬರ್ 2 ರಂದು ಉಸಿರಾಟದ ಸಮಸ್ಯೆಯಿಂದ ತಿಮ್ಮಕ್ಕ ಅವರು ಆಸ್
Jasprit Bumrah 5 wickets: ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಅವರ ಮಾರಕ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾ ತಂಡ ಕೇವಲ 159 ರನ್ಗಳಿಗೆ ಆಲೌಟ್ ಆಗಿದೆ. ಬುಮ್ರಾ 5 ವಿಕೆಟ್
ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 65 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿರುವುದು ಪ್ರಜಾಪ್ರಭುತ್ವದ ವಿರೋಧಿ ಕ್ರಮವೆಂದು ಅವರು ಆರೋಪಿಸಿ
ಈಗಿನ ಕಾಲದ ಮದುವೆಯೇ ಹಾಗೆ, ಅದ್ದೂರಿತನದಿಂದ ಕೂಡಿರುತ್ತದೆ. ಹೊಸದೇನ್ನಾದರೂ ಪ್ರಯತ್ನಿಸಿ ವಿಭಿನ್ನವಾಗಿ ಕಾಣಲು ಇಷ್ಟ ಪಡುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಬೆಂಗಳೂರಿನಲ್ಲಿ ನಡೆದ ಮದ್ವೆಯಲ್ಲಿ ನವಜೋಡಿಗೆ ಆಶೀರ
ತೇಜಸ್ವಿ ಯಾದವ್(Tejashwi Yadav) ಮೂರು ತಿಂಗಳ ಮಗುವಾಗಿದ್ದಾಗ ಶಾಸಕರಾಗಿದ್ದವರು ಇದೀಗ ಸತತ 9ನೇ ಬಾರಿಗೆ ಮತ್ತೆ ಗೆಲುವಿನ ಹಾದಿ ಹಿಡಿದಿದ್ದಾರೆ. ಅಂದಿನಿಂದ, ಅವರು ಬಿಹಾರದ ಪ್ರತಿಯೊಂದು ಚುನಾವಣೆಯಲ್ಲೂ ಗೆದ್ದಿದ್ದಾರೆ. ಬಿಜೆಪಿಯ ಪ್ರೇ
ಈಗಾಗಲೇ ಸಾವಿರಾರು ಲವ್ ಸ್ಟೋರಿ ಸಿನಿಮಾಗಳು ಬಂದಿವೆ. ಅವುಗಳ ಮಧ್ಯೆ ‘ಲವ್ ಒಟಿಪಿ’ ಭಿನ್ನವಾಗಿದೆ. ಅನೀಶ್ ತೇಜೇಶ್ವರ್ ಅವರು ನಟನೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಈ ಸಿನಿಮಾದಲ್ಲಿ ಎ
India vs South Africa Test: ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ನಲ್ಲಿ ಭಾರತೀಯ ಬೌಲರ್ಗಳು ಪ್ರಾಬಲ್ಯ ಮೆರೆದಿದ್ದಾರೆ. ಮೊದಲ ದಿನದ ಚಹಾ ವಿರಾಮದ ವೇಳೆಗೆ ದಕ್ಷಿಣ ಆಫ್ರಿಕಾ 8 ವಿಕೆ
ಸೌತ್ ವೆಸ್ಟರ್ನ್ ರೈಲ್ವೇ ನವೆಂಬರ್ 14ರಿಂದ ಡಿಸೆಂಬರ್ 28ರವರೆಗೆ ಬೆಂಗಳೂರು-ಮೈಸೂರು ನಡುವೆ ಮೆಮು ವಿಶೇಷ ರೈಲು ಸಂಚಾರವನ್ನು ಘೋಷಿಸಿದೆ. ವಾರಾಂತ್ಯ ಮತ್ತು ಶ್ರೀ ಸತ್ಯ ಸಾಯಿ ಬಾಬಾ ಶತಮಾನೋತ್ಸವ ಆಚರಣೆ ಹಿನ್ನಲೆ ಪ್ರಯಾಣಿಕರ
Jasprit Bumrah's Historic Spell: ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ನಲ್ಲಿ ಜಸ್ಪ್ರೀತ್ ಬುಮ್ರಾ ಮಿಂಚಿದರು. ರಯಾನ್ ರಿಕಲ್ಟನ್ ವಿಕೆಟ್ ಪಡೆದು ಆರ್ ಅಶ್ವಿನ್ ಅವರ 151 ಕ್ಲೀನ್ ಬೌಲ್ಡ್ ದಾಖಲೆಯನ್ನು 152 ವಿಕೆಟ್ಗಳೊಂದಿಗೆ ಮುರಿದರು. 2018 ರಿಂದ ಅ
ಸಾಲುಮರದ ತಿಮ್ಮಕ್ಕ ನಿಧನ: ಸಾಲು ಸಾಲು ನೂರಾರು ಮರಗಳನ್ನು ನೆಟ್ಟು, ಪೋಷಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಮ್ಮನ್ನಗಲಿದ್ದಾರೆ. ತುಮಕೂರಿನಲ್ಲಿ ಜನಿಸಿದ ಸಾಲುಮರದ ತಿಮ್ಮಕ್ಕ ಮರಗಳನ್ನೇ ಮಕ್ಕಳೆಂದು ಪೋಷಿಸಿದ್ದಾರೆ.
2025ರ ಚುನಾವಣಾ ಫಲಿತಾಂಶ ಏನಾಗುತ್ತೋ ಎಂದು ಜನರು ಕಾತುರದಿಂದ ಕಾಯುತ್ತಿರುವಾಗ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಮೀಮ್ಸ್ಗಳು ಮುಖದಲ್ಲಿರುವ ಆತಂಕದ ನೆರಿಗೆಗಳನ್ನು ಸರಿ ಪಡಿಸಲು ಬಂದಂತಿವೆ. ಆತಂಕದಲ್ಲಿರುವ ಬೆಂಬಲಿಗರು ಪ್ರತಿ
ಜ್ಯೋತಿಷ್ಯದ ಪ್ರಕಾರ, ಮಂಗಳವಾರವು ಹನುಮಂತ ಮತ್ತು ಮಂಗಳ ಗ್ರಹಕ್ಕೆ ಮೀಸಲಾಗಿದೆ. ಈ ದಿನ ಸಾಲ ನೀಡುವುದು ಅಥವಾ ಪಡೆಯುವುದು ಅಶುಭ ಎಂದು ನಂಬಲಾಗಿದೆ. ಮಂಗಳವಾರ ಪಡೆದ ಸಾಲ ಬೆಂಕಿಯಂತೆ ಬೆಳೆದು ಮರುಪಾವತಿ ಕಷ್ಟವಾಗುತ್ತದೆ. ಆದರೆ,
ರಶ್ಮಿಕಾ ಮಂದಣ್ಣ ತಮ್ಮ ಹಳೆಯ ಸಂಬಂಧವನ್ನು 'ಟಾಕ್ಸಿಕ್' ಎಂದು ಪರೋಕ್ಷವಾಗಿ ಹೇಳಿ, ರಕ್ಷಿತ್ ಶೆಟ್ಟಿ ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿದ್ದಾರೆ. 'ಗರ್ಲ್ಫ್ರೆಂಡ್' ಸಿನಿಮಾ ಈವೆಂಟ್ನಲ್ಲಿ ರಶ್ಮಿಕಾ ಈ ಬಗ್ಗೆ ಮಾತನಾಡಿದ್ದು, ತ
Anirudh Ravichandran: ಅನಿರುದ್ಧ್ ರವಿಚಂದರ್ ಪ್ರಸ್ತುತ ಭಾರತೀಯ ಚಿತ್ರರಂಗದ ಬಲು ಬೇಡಿಕೆಯ ಸಂಗೀತ ನಿರ್ದೇಶಕ. ಅನಿರುದ್ಧ್ ಸಂಗೀತದ ಜೊತೆಗೆ ಅವರ ಖಾಸಗಿ ಜೀವನ, ಅವರ ಲವ್ ಲೈಫ್ ಬಗ್ಗೆಯೂ ಆಗಾಗ್ಗೆ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಇದೀಗ 4
ಬೆಂಗಳೂರಿನ ಟೆಕ್ಕಿ ಅನುಷ್ಕಾ ಶರ್ಮಾ ಅವರು ಗೂಗಲ್ ಕೆಲಸವನ್ನು ತೊರೆದು ತಮ್ಮದೇ ಕ್ವೆಂಜಿ ಪ್ರೋಬಯಾಟಿಕ್ ಸೋಡಾ ಕಂಪನಿ ಸ್ಥಾಪಿಸಿ ಯಶಸ್ಸು ಕಂಡಿದ್ದಾರೆ. 27ನೇ ವಯಸ್ಸಿನಲ್ಲಿ ಉದ್ಯಮ ಶುರು ಮಾಡಿದ ಇವರು ಈಗ ಲಕ್ಷ ಲಕ್ಷ ಸಂಪಾದಿಸ
ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿ ಪಕ್ಷಿ ಸಾಮ್ರಾಜ್ಯಕ್ಕೆ ಸಂಬಂಧ ಪಟ್ಟ ವಿಡಿಯೋ ವೈರಲ್ ಆಗುತ್ತಿರುತ್ತವೆ. ಮನೆಯಲ್ಲಿ ಸಾಕಿದ ಪಕ್ಷಿಗಳನ್ನು ಹೊರತು ಪಡಿಸಿ ಸ್ವಚ್ಛಂದವಾಗಿ ಹಾರಾಡುವ ಪುಟ್ಟ ಹಕ್ಕಿಗಳು ಮನುಷ್ಯರ ಮಾತಿಗೆ ಪ್ರತ
ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಭವ್ಯ ಪ್ರತಿಷ್ಠಾಪನೆಯ ನಂತರ, ಮತ್ತೊಂದು ಪವಿತ್ರ ಧ್ವಜಾರೋಹಣ ಆಚರಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, ಈ ಐತಿಹಾಸಿಕ ಧ್ವಜಾರೋಹಣ ಸ
ಪ್ರಧಾನಿ ಮೋದಿ ನವೆಂಬರ್ 28 ರಂದು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ನಗರದ ರಸ್ತೆ ದುರಸ್ತಿ ಕಾರ್ಯ ವೇಗ ಪಡೆದಿದೆ. ಮಲ್ಪೆ-ಮೊಳಕಾಲ್ಮೂರು ಹೆದ್ದಾರಿ ಕಾಮಗಾರಿಯೂ ಚುರುಕುಗೊಂಡಿದೆ. ಆದರೆ, ಗಣ್ಯರ ಭೇಟಿಗಾಗಿ ಮಾ
ಸಾಲುಮರದ ತಿಮ್ಮಕ್ಕ ನಿಧನ: ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿ
Megastar Chiranjeevi: ‘ಸ್ಪಿರಿಟ್’ ಸಿನಿಮಾದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ, ತಮ್ಮ ಮಾಮೂಲಿ ಸ್ಟೈಲ್ ಬಿಟ್ಟು ತುಸು ಭಿನ್ನವಾದ ಕತೆಯನ್ನು ಪ್ರಭಾಸ್ ಅವರಿಗಾಗಿ ರೆಡಿ ಮಾಡಿಕೊಂಡಿದ್ದಾರಂತೆ. ಮಾತ್ರವಲ್ಲದೆ, ಈ ಸಿನಿಮಾನಲ್ಲಿ ಮೆಗಾಸ್ಟಾರ
Bihar and freebies: ಭಾರತದಲ್ಲಿ ಈಗ ಫ್ರೀಬೀ ರಾಜಕಾರಣದ ಟ್ರೆಂಡ್ ಮುಂದುವರಿದಿದೆ. ಎಲ್ಲಾ ರಾಜ್ಯಗಳ ಎಲ್ಲಾ ಪಕ್ಷಗಳೂ ಉಚಿತ ಕೊಡುಗೆಗಳಿರುವ ಪ್ರಣಾಳಿಕೆ ನೀಡುತ್ತಿವೆ. ಬಿಹಾರವು ಇದರ ಮುಂದುವರಿದ ಭಾಗವಾಗಿದೆ. ತೀರಾ ಹಿಂದುಳಿದ ರಾಜ್ಯವಾಗಿ
ಸಚಿವ ರಾಮಲಿಂಗಾ ರೆಡ್ಡಿ ಅವರು ಶಾಂತಿನಗರದಲ್ಲಿ KSRTC ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಶಟಲ್, ಕೇರಂ, ಚೆಸ್ ಆಡುವ ಮೂಲಕ ನೌಕರರನ್ನು ಪ್ರೋತ್ಸಾಹಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ಸಿಬ್ಬಂ
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಶೀಘ್ರದಲ್ಲೇ ಹೊರಬೀಳಲಿದೆ. ಈ ಬಾರಿ ಎನ್ಡಿಎ ಚುನಾವಣೆಯಲ್ಲಿ ಗೆದ್ದುಬೀಗುವ ಎಲ್ಲಾ ಲಕ್ಷಣಗಳು ಕಂಡುಬಂದಿವೆ. ಚುನಾವಣೆಗಳು ಮುಗಿದು ಮತ ಎಣಿಕೆ ಶುರುವಾಗಿ ಎನ್ಡಿಎ ಬಹುಮತ ಪಡೆದ ಬಳಿಕ ಇ
ಬಾಗಲಕೋಟೆ ಜಿಲ್ಲೆಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಬಳಿ ನಡೆದ ರೈತರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಪ್ರತಿಕ್ರಿಯಿಸಿದ್ದಾರೆ. ಇದು ಪೂರ್ವಯೋಜಿತ ಕೃತ್ಯವಾಗಿದ್ದು, ರೈತರ ಸೋಗಿ
ಚಾಮರಾಜನಗರದ ಗುಂಡ್ಲುಪೇಟೆ ಹೆದ್ದಾರಿ ಬಳಿ ವೃದ್ಧ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಲ ಮರುಪಾವತಿಸುವಂತೆ ಕೇಳಿದ್ದಕ್ಕಾಗಿ ಸಾಲಗಾರ ವೃದ್ಧನನ್ನು ಹತ್ಯೆಗೈದಿದ
ಒಂದೇ ಯುವತಿಯನ್ನು ಪ್ರೀತಿಸಿದ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಇಬ್ಬರು ಯುವಕರಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ಗ್ಲೋಬಲ್ ಕಾಲೇಜು ಬಳಿ ನಡೆದಿದೆ. ಗಾಯಾಳುಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ
ಜ್ಯೋತಿಷ್ಯದ ಪ್ರಕಾರ, ಬುಧ ದೋಷವು ವ್ಯಕ್ತಿಯ ವ್ಯವಹಾರ ಮತ್ತು ಸಂವಹನ ಕೌಶಲ್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ, ಇದು ಆರ್ಥಿಕ ನಷ್ಟಗಳಿಗೆ ಕಾರಣವಾಗುತ್ತದೆ. ಈ ದೋಷವನ್ನು ನಿವಾರಿಸಲು ಗಣೇಶನ ಆರಾಧನೆ, ಪಚ್ಚೆ ರತ್ನ ಧಾರ
ಕೋರ್ಟ್ ಅಂದರೆ, ಕಾನೂನು ಸಂಘರ್ಷ, ವಾದ-ಪ್ರತಿವಾದ ಇತ್ಯಾದಿಗಳೇ ನೆನಪಿಗೆ ಬರುತ್ತವೆ. ಆದರೆ ಈಗ ಕಾಲ ಬದಲಾಗಿದೆ. ದಾವಣಗೆರೆಯಲ್ಲಿ ಮಾನವೀಯತೆ ತುಂಬಿಕೊಂಡಿರುವ ನ್ಯಾಯಮೂರ್ತಿಗಳ ಹಾಗೂ ವಕೀಲರ ವಿಶೇಷ ಪ್ರಯತ್ನದಿಂದ ಸಂಭ್ರಮ ಸೃಷ್
ಹಿಂಸಾಚಾರವಿಲ್ಲದೆ ಬಿಹಾರದಲ್ಲಿ ಚುನಾವಣೆಗಳು ನಡೆದಿರುವ ಇತಿಹಾಸವೇ ಇಲ್ಲ. ಬಿಹಾರ ಚುನಾವಣಾ ಇತಿಹಾಸದಲ್ಲಿ ಒಂದು ಮಹತ್ವದ ತಿರುವು ದೊರೆತಿದ್ದು, ದಶಕಗಳ ಹಿಂಸಾಚಾರ, ಮತಗಟ್ಟೆ ವಶಪಡಿಸಿಕೊಳ್ಳುವಿಕೆ ಮತ್ತು ದೊಡ್ಡ ಪ್ರಮಾಣದ ಮ
SS Rajamouli planning: ಎಸ್ಎಸ್ ರಾಜಮೌಳಿ ಎಲ್ಲದರಲ್ಲೂ ಪರ್ಫೆಕ್ಷನ್ ಅನ್ನು ನಿರೀಕ್ಷಿಸುತ್ತಾರೆ. ಸಿನಿಮಾದಲ್ಲಿ ಮಾತ್ರವಲ್ಲ, ಸಿನಿಮಾದ ಎಲ್ಲ ಇವೆಂಟ್ಗಳನ್ನೂ ಸಹ ಅವರೇ ಖುದ್ದಾಗಿ ನಿರ್ದೇಶಿಸುತ್ತಾರೆ.‘ಗ್ಲೋಬಲ್ ಟ್ರೋಟೆರ್’ನ ಇವೆ
Varun Chakravarthy captain: ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2025ರ ತಮಿಳುನಾಡು ತಂಡದ ನಾಯಕತ್ವವನ್ನು ಕರ್ನಾಟಕ ಮೂಲದ ಟೀಂ ಇಂಡಿಯಾ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರಿಗೆ ನೀಡಲಾಗಿದೆ. ಟಿ20 ಸ್ವರೂಪದಲ್ಲಿ ಪ್ರಮುಖ ಆಟಗಾರರಾಗಿರುವ ವರುಣ್ ಚಕ್ರವ
Ola Electric Car: ಓಲಾ ಭಾರತದಲ್ಲಿ ತನ್ನ ಮೊದಲ ನಾಲ್ಕು-ಬಾಗಿಲಿನ ಕಾಂಪ್ಯಾಕ್ಟ್ ಎಲೆಕ್ಟ್ರಿಕ್ ಕಾರಿನ ವಿನ್ಯಾಸವನ್ನು ಪೇಟೆಂಟ್ ಮಾಡಿದೆ. ಈ ಕಾರು MG ಕಾಮೆಟ್ EV ಯೊಂದಿಗೆ ನೇರವಾಗಿ ಸ್ಪರ್ಧಿಸಲಿದೆ. ಕಂಪನಿಯು ಈ EV ಯ ವಿಶೇಷಣಗಳು ಅಥವಾ ತಾಂತ್
ಈಗಿನ ಕಾಲದಲ್ಲಿ ತಮ್ಮ ಬಗ್ಗೆ ಯೋಚಿಸುವವರೇ ಹೆಚ್ಚು. ತಮ್ಮವರಿಗೆ ಕಷ್ಟ ಎಂದರೆ ಆ ಕಡೆ ತಿರುಗಿಯೂ ನೋಡಲ್ಲ. ಇದೆಲ್ಲದರ ನಡುವೆ ವ್ಯಕ್ತಿಯೊಬ್ಬರು ಅಂಧ ಮಕ್ಕಳ ಮೊಗದಲ್ಲಿ ನಗು ಮೂಡಿಸಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ಸದ್ಯ ಸೋಶಿ
‘ಬಿಗ್ ಬಾಸ್ ಕನ್ನಡ ಸೀಸನ್ 9’ರ ವಿನ್ನರ್ ಹೊರ ಹೊಮ್ಮಿದವರು ರೂಪೇಶ್ ಶೆಟ್ಟಿ. ಅವರು ಈಗ ತುಳು ಹಾಗೂ ಕನ್ನಡ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಈ ಸಿನಿಮಾದ ಮೊದಲ ಟಿಕೆಟ್ನ ಸುದೀಪ್ ಅವರು ಖರೀದಿ ಮಾಡಿದ್ದಾರೆ ಎಂಬುದು ವಿಶೇಷ. ಆ ಬ
IPL 2026 Trade Window: ಐಪಿಎಲ್ 2026 ಹರಾಜಿಗೂ ಮುನ್ನ ನವೆಂಬರ್ 15ರ ಗಡುವು ಸಮೀಪಿಸುತ್ತಿದೆ. ಸನ್ರೈಸರ್ಸ್ ಹೈದರಾಬಾದ್ ತಂಡ ಮೊಹಮ್ಮದ್ ಶಮಿ ಅವರನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಕಳೆದ ಸೀಸನ್ನಲ್ಲಿ ಕಳಪೆ ಪ್ರದರ್ಶನ ಹಾಗೂ ಇಂಜುರಿಯಿಂದ
ನೀವು ಎಂದಾದರೂ 18W ಚಾರ್ಜಿಂಗ್ ಅನ್ನು ಬೆಂಬಲಿಸುವ ನಿಮ್ಮ ಫೋನ್ ಅನ್ನು 100W ಅಥವಾ 120W ಚಾರ್ಜರ್ನೊಂದಿಗೆ ಚಾರ್ಜ್ ಮಾಡಿದ್ದೀರಾ? ಹಾಗೆ ಮಾಡುವುದರಿಂದ ನಿಮ್ಮ ಫೋನ್ನ ಬ್ಯಾಟರಿ ಸ್ಫೋಟಗೊಳ್ಳಬಹುದೇ? ಆಧುನಿಕ ಚಾರ್ಜರ್ಗಳು ಹೇಗೆ ಕಾ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣಿಸುವ ಟೆಕ್ಕಿಗಳಿಗಾಗಿ ಸಂಸ್ಥೆಯೊಂದು ಉಚಿತ ಮೆಟ್ರೋ ಪಾಸ್ ನೀಡಲು ಮುಂದಾಗಿವೆ. ಇದರಿಂದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ದೊರಕಲಿದ್ದು, ಈ ಮೂಲಕ ಸುಮಾರು 2.5 ಲಕ್ಷ ಟೆಕ್ಕಿಗಳು ಕೇವಲ 30-4
ಜೀವನದ ಕಷ್ಟ ಕಾರ್ಪಣ್ಯಗಳಿಂದ ಮುಕ್ತಿ ಪಡೆಯಲು ಡಾ. ಬಸವರಾಜ್ ಗುರೂಜಿ ಅವರು ಸರಳ ಹಾಗೂ ಶಕ್ತಿಶಾಲಿ ಮಂತ್ರೋಪಾಯವನ್ನು ವಿವರಿಸಿದ್ದಾರೆ. ಪ್ರತಿದಿನ ಓಂ ಧೂಂ ಧೂಂ ಧೂಮಾವತಿಯೇ ಸ್ವಾಹಾ ಮಂತ್ರವನ್ನು ಜಪಿಸಿ, ಅಕ್ಕಿ, ಕುಂಕುಮ, ತುಪ್
ಗಿರಿಜಾ ಓಕ್ ನೀಲಿ ಸೀರೆಯಲ್ಲಿನ ಲುಕ್ನಿಂದ ಟ್ರೆಂಡಿಂಗ್ ಆಗಿದ್ದಾರೆ. ಇದರ ನಡುವೆ, ಎಐ ಬಳಸಿ ಅಶ್ಲೀಲ ಫೋಟೋಗಳನ್ನು ಸೃಷ್ಟಿಸಿ ವೈರಲ್ ಮಾಡಲಾಗುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿದ ಗಿರಿಜಾ, ಸಕಾರಾತ್ಮಕ ಪ್ರತಿಕ್ರಿಯೆಗೆ ಧನ್
Kuldeep Yadav Marriage: ಟೀಂ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ನವೆಂಬರ್ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ನಡುವೆ ಬಿಸಿಸಿಐ ಬಳಿ ರಜೆ ಕೋರಿದ್ದಾರೆ. ಎರಡನೇ ಟೆಸ್ಟ್ ಪಂದ್
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಬೆಳಗಾವಿ ಅಧಿವೇಶನ ಫಲಪ್ರದವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಲಹರಣದ ಆರೋಪಗಳನ್ನು ತಳ್ಳಿ ಹಾಕಿದ ಅವರು, ಶಾಸಕರು ಸಕಾರಾತ್ಮಕವಾಗಿ ಪಾಲ್ಗೊಳ್ಳುತ್ತಾರೆ ಎಂದರು. ಹಲವು ವರ್ಷ
ರೊಬೊಟ್ಗಳನ್ನು ಮದುವೆಯಾಗಿರುವ ಹಲವು ನಿದರ್ಶನಗಳಿವೆ. ಇದೀಗ ಮೊದಲ ಬಾರಿಗೆ ಎಐನಿಂದ ಸೃಷ್ಟಿಸಲಾಗಿರುವ ವ್ಯಕ್ತಿಯನ್ನು ಯುವತಿಯೊಬ್ಬಳು ಮದುವೆಯಾಗಿರುವುದು ಅಚ್ಚರಿಯುಂಟು ಮಾಡಿದೆ. ಜಪಾನ್ನ ಒಕಯಾಮಾ ನಗರದ ನಿವಾಸಿ 32 ವರ್ಷದ
ಬಾಗಲಕೋಟೆ ಜಿಲ್ಲೆಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಬಳಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಕಬ್ಬಿಗೆ ಸೂಕ್ತ ಬೆಲೆ ಸಿಗಲಿಲ್ಲವೆಂದು ರೊಚ್ಚಿಗೆದ್ದ ರೈತರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್
ಆಪ್ಟಿಕಲ್ ಇಲ್ಯೂಷನ್ ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿ ಇರುವ ಖುಷಿಯೇ ಬೇರೆ. ಈ ಚಿತ್ರಗಳು ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಗೆ ಸವಾಲೊಡ್ದುತ್ತವೆ. ಭ್ರಮೆಗೆ ಒಳಪಡಿಸುವ ಈ ಚಿತ್ರಗಳನ್ನು ಬಿಡಿಸುವುದು

21 C