SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

...
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪೇಕ್ಷೆಯಲ್ಲಿ ಗೊಂದಲ‌ ಅಧಿಕ

Daily Horoscope 21 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಚತುರ್ಥೀ ತಿಥಿ ಶನಿವಾರ ತಂತ್ರಗಾರಿಕೆ, ನಿರ್ಮಾಣ, ಸ್ಪರ್ಧೆ, ಆಲಸ್ಯ, ಸ್ವಾರ್ಥ, ವ್ಯಾಮೋಹ, ಕಲಹ, ಅವಕಾಶ ಎಲ್ಲವೂ ಇಂದಿನ ವಿಶೇಷ.

21 Feb 2026 12:55 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 21ರ ದಿನಭವಿಷ್ಯ

Daily Numerology February 21: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ

21 Feb 2026 12:30 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 21ರ ದಿನಭವಿಷ್ಯ

Daily Numerology February 21: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ

21 Feb 2026 12:20 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 21ರ ದಿನಭವಿಷ್ಯ

Daily Numerology February 21: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ

21 Feb 2026 12:10 am
ಈ ಆಹಾರಗಳನ್ನು ಸೇವನೆ ಮಾಡ್ತೀರಾ? ಹಾಗಿದ್ರೆ ಫ್ಯಾಟಿ ಲಿವರ್ ಸಮಸ್ಯೆ ಬರುತ್ತೆ ಹುಷಾರ್!

ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ಫ್ಯಾಟಿ ಲಿವರ್ ಸಮಸ್ಯೆ ಅಂದರೆ ಕೊಬ್ಬಿನ ಪಿತ್ತಜನಕಾಂಗದ ಕಾಯಿಲೆ ಹೆಚ್ಚಾಗಿ ಕಂಡುಬರುತ್ತಿದೆ. ತಜ್ಞರು ಹೇಳುವಂತೆ ಇದಕ್ಕೆ ನಾವು ಅನುಸರಿಸುವ ಆಹಾರಕ್ರಮವೇ ಪ್ರಮುಖ ಕಾರಣವಾಗಿರಬಹುದು

20 Feb 2026 11:10 pm
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ

ನಿರಂಜನ್ ಸುಧೀಂದ್ರ ಮತ್ತು ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅಭಿನಯಿಸಿರುವ ‘ಸೀತಾ ಪಯಣ’ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾವನ್ನು ನೋಡಿ ಶಿವರಾಜ್​ಕುಮಾರ್ ಅವರು ವಿಮರ್ಶೆ ತಿಳಿಸಿದ್ದಾರೆ. ಸಿನಿಮಾದಲ್ಲಿ ತಮಗೆ ಏನು ಇಷ್ಟ

20 Feb 2026 10:58 pm
ಕೊನೆಗೂ ಎಚ್ಚೆತ್ತ ಆರೋಗ್ಯ ಇಲಾಖೆ: ಉಚಿತ ಸ್ಕ್ಯಾನಿಂಗ್‌ಗೆ ಪರ್ಯಾಯ ವ್ಯವಸ್ಥೆ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಉಚಿತ ಸ್ಕ್ಯಾನಿಂಗ್ ಸ್ಥಗಿತಗೊಂಡಿದ್ದರಿಂದ ಬಡ ರೋಗಿಗಳಿಗೆ ಹಣಕಾಸಿನ ಹೊರೆಯಾಗಿತ್ತು. ಟಿವಿ9 ನಿರಂತರ ವರದಿ ನಂತರ, ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು, ಖಾಸಗಿ ಆಸ್ಪತ್ರೆಗಳು ಮತ್ತು ಕಾಲೇಜುಗ

20 Feb 2026 10:50 pm
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ

ಕಾರ್ತಿಕ್ ಮಹೇಶ್ ಅವರು ‘ಆಲ್ಫಾ’ ಚಿತ್ರದಲ್ಲಿ ನೆಗೆಟಿವ್ ಪಾತ್ರ ಮಾಡಿದ್ದಾರೆ. ಬಿಗ್ ಬಾಸ್ ಶೋ ಗೆದ್ದ ಬಳಿಕ ಅವರು ಸಿನಿಮಾಗಳಲ್ಲಿ ಹೆಚ್ಚು ಬ್ಯುಸಿ ಆಗಿದ್ದಾರೆ. ಕಾರ್ತಿಕ್ ಮಹೇಶ್ ಅವರ ಹೊಸ ಸಿನಿಮಾ ನೋಡಲು ಸ್ನೇಹಿತರು ಬಂದಿದ

20 Feb 2026 10:40 pm
ಬೆಂಗಳೂರಿನ ಟೆಕ್ಕಿ ಸಾವಿಗೆ ಬಿಗ್ ಟ್ವಿಸ್ಟ್​​: ಯುವಕನ ಕಾಮೋನ್ಮಾದಕ್ಕೆ ಶರ್ಮಿಳಾ ಬಲಿ

ಬೆಂಗಳೂರಿನಲ್ಲಿ ಮಂಗಳೂರಿನ ಶರ್ಮಿಳಾ ಎನ್ನುವ ಟೆಕ್ಕಿಯೊಬ್ಬಳು ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು,ತನಿಖೆ ವೇಳೆ ಯುವಕನೊಬ್ಬನಿಂದ ಕೊಲೆಯಾಗಿದ್ದು ಗೊತ್ತಾಗಿತ್ತು. ಕಾಮದ ಆಸೆಗೆ ಬಿದ್ದ ಆತ ಆಕೆಯನ್ನು ಕೊಂದು ಪ

20 Feb 2026 10:20 pm
ಮುಡಾ ಹಗರಣದ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?

ಮುಡಾ ಮಾಜಿ ಆಯುಕ್ತ ನಟೇಶ್ ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿಯ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಯಿ ಕೃಷ್ಣನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

20 Feb 2026 9:55 pm
Maarnami Movie: ‘ಮಾರ್ನಮಿ’ ಸಿನಿಮಾಗೆ ಪ್ರೇಕ್ಷಕರಿಂದ ಸಿಕ್ತು ಭರ್ಜರಿ ರೆಸ್ಪಾನ್ಸ್

‘ಮಾರ್ನಮಿ’ ಸಿನಿಮಾದ ಕಥೆಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಕಥೆ ರಿಯಲ್ ಆಗಿದೆ ಎಂದು ಜನರು ಹೇಳುತ್ತಿದ್ದಾರೆ. ಮೊದಲ ದಿನ ಸಿನಿಮಾ ನೋಡಿದ ಜನರಿಗೆ ಇಷ್ಟ ಆಗಿದೆ. ಪ್ರೇಮಿಗಳಿಗೆ ಈ ಸಿನಿಮಾದಲ್ಲಿ ನೀಡಿರುವ ಮೆಸೇಜ್ ಗಮ

20 Feb 2026 9:43 pm
ಮನಬಂದಂತೆ ಸುಂಕ ಹೇರಿದ ಟ್ರಂಪ್​ಗೆ ಶಾಕ್ ಕೊಟ್ಟ ಅಮೆರಿಕದ ಸುಪ್ರೀಂ ಕೋರ್ಟ್

ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಮನಸಿಗೆ ಬಂದಂತೆ ಭಾರೀ ಸುಂಕ ಹೇರುತ್ತಿದ್ದರು. ರಷ್ಯಾದಿಂದ ತೈಲ ಖರೀದಿ ಮಾಡುತ್ತಿದೆ ಎಂಬ ಒಂದೇ ಕಾರಣಕ್ಕೆ ಭಾರತದ ಮೇಲೆ ಹೆಚ್ಚುವರಿ ಶೇ. 25ರಷ್ಟು ಸುಂ

20 Feb 2026 9:38 pm
ಸರ್ಕಾರಿ ಆಸ್ಪತ್ರೆ ವೈದ್ಯರ ಕಳ್ಳಾಟಕ್ಕೆ ಬ್ರೇಕ್: ಏನಿದು ಹಾಜರಾತಿಗೆ ಸ್ಯಾಲರಿ ಲಿಂಕ್?

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಂದ್ರೆ ಹೇಳೊರಿಲ್ಲ ಕೇಳೊರಿಲ್ಲ ಎಂಬಂತೆ ಇದೆ.. ಆಸ್ಪತ್ರೆಗೆ ಬಂತು ಅಟೆಂಡೆನ್ಸ್ ಪಂಚ್ ಮಾಡಿ ಹೋಗಿ ಬೀಡ್ತಾರೆ ಹೀಗೆ ಕಳ್ಳಾಟವಾಡುವ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಇನ್ಮುಂದೆ ಬೀಳಲಿದೆ ಬ

20 Feb 2026 9:34 pm
Rahul Chahar divorce: ಮತ್ತೊಬ್ಬ ಟೀಮ್​ ಇಂಡಿಯಾ ಕ್ರಿಕೆಟರ್​​ ಬಾಳಲ್ಲಿ ಬಿರುಕು; ವಿಚ್ಛೇದನ ಘೋಷಣೆ

ಭಾರತೀಯ ಸ್ಪಿನ್ನರ್ ಹಾಗೂ ಸಿಎಸ್​​ಕೆ ಆಟಗಾರ ರಾಹುಲ್ ಚಾಹರ್ ವಿಚ್ಛೇದನ ಘೋಷಿಸಿದ್ದಾರೆ. 2022ರಲ್ಲಿ ಇಶಾನಿ ಅವರನ್ನು ವಿವಾಹವಾಗಿದ್ದ ರಾಹುಲ್, 4ನೇ ವಾರ್ಷಿಕೋತ್ಸವಕ್ಕೂ ಮುನ್ನ ಈ ನಿರ್ಧಾರಕ್ಕೆ ಬಂದಿದ್ದಾರೆ. ಕಳೆದ 15 ತಿಂಗಳು ನ

20 Feb 2026 9:26 pm
ಭಾರತೀಯರಿಗೆ ಬಾಂಗ್ಲಾದೇಶದ ವೀಸಾ ಸೇವೆ ಮತ್ತೆ ಆರಂಭ; ಪ್ರಧಾನಿ ತಾರಿಕ್ ರೆಹಮಾನ್ ನಿರ್ಧಾರ

ಬಾಂಗ್ಲಾದೇಶದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅಧಿಕಾರ ವಹಿಸಿಕೊಂಡ ಬಳಿಕ ಭಾರತ ಕೂಡ ನೆರೆಯ ದೇಶದೊಂದಿಗೆ ತನ್ನ ಸಂಬಂಧವನ್ನು ಮತ್ತೆ ಉತ್ತಮಗೊಳಿಸುವ ಪ್ರಯತ್ನ ಮಾಡುತ್ತಿದೆ. ಹೀಗಾಗಿಯೇ ಬಾಂಗ್ಲಾದೇಶದ ಪ್ರಧಾನಿಯ ಪ್ರಮಾಣವಚ

20 Feb 2026 9:06 pm
ಟಾಕ್ಸಿಕ್ ಟೀಸರ್: ಹಸಿಬಿಸಿ ದೃಶ್ಯ ನೋಡಿ ರುಕ್ಮಿಣಿ ವಸಂತ್ ಅಭಿಮಾನಿಗಳಿಗೆ ಆತಂಕ

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ ಟೀಸರ್​​ನಲ್ಲಿ ಹತ್ತು ಹಲವು ಅಂಶಗಳು ಹೈಲೈಟ್ ಆಗಿವೆ. ಹಸಿಬಿಸಿ ದೃಶ್ಯಗಳು ಕೂಡ ಇದರಲ್ಲಿ ಇವೆ. ಅದನ್ನು ಕಂಡು ಕೆಲವರಿಗೆ ಈಗಾಗಲೇ ಆತಂಕ ಶುರುವಾಗಿದೆ. ರುಕ್ಮಿಣಿ ವಸಂತ್ ಅಭಿಮಾನ

20 Feb 2026 8:43 pm
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!

ರಾಯ್‌ಪುರದಲ್ಲಿ ಪೆಟ್ರೋಲ್ ಪಂಪ್‌ನಲ್ಲಿ ಸಿಗರೇಟ್ ಹಚ್ಚಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಸ್ವಂತ ಬೈಕ್‌ಗೆ ಬೆಂಕಿ ಹಚ್ಚಿಕೊಂಡಿದ್ದಾನೆ. ಬೆಂಕಿ ನಿಯಂತ್ರಣಕ್ಕೆ ಬಂದ ನಂತರ, ಇಬ್ಬರು ವ್ಯಕ್ತಿಗಳು ಓಡಿಹೋಗಲು ಪ

20 Feb 2026 8:25 pm
ಹುಬ್ಬಳ್ಳಿ: ಕೆಲಸಕ್ಕಾಗಿ ಅಲೆದಾಡುವವರೇ ಇವರ ಟಾರ್ಗೆಟ್​; ಚೈನ್ ಲಿಂಕ್ ಬಿಜಿನೆಸ್​​ ಹೆಸ್ರಲ್ಲಿ ವಂಚನೆ

ಹುಬ್ಬಳ್ಳಿಯಲ್ಲಿರುವ ವೆಕ್ಸಾನ್ ಬಿಗ್ ವೆಲ್ ಪ್ರೈವೇಟ್ ಲಿಮಿಟೆಡ್ ಕಂಪನಿ ವಿರುದ್ಧ ಚೈನ್ ಲಿಂಕ್ ವಂಚನೆಯ ಆರೋಪ ಕೇಳಿಬಂದಿದೆ. ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರನ್ನು ಟಾರ್ಗೆಟ್ ಮಾಡಿ, ಹಣ ಹೂಡಿಕೆ ಮಾಡಿಸಿ ವಸ್ತುಗಳ ಮಾರ

20 Feb 2026 8:23 pm
ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೇ ಪತ್ನಿಯೂ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು

ಪತಿ ಆತ್ಮಹತ್ಯೆ (Suicide) ಮಾಡಿಕೊಂಡ ವಾರದಲ್ಲೇ ಪತ್ನಿಯೂ (Wife) ನೇಣಿಗೆ ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯ (Bhadravati) ಹೊಸ ಸಿದ್ದಾಪುರದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ.ಜೆ (36) ಆತ್ಮಹತ್ಯ

20 Feb 2026 8:20 pm
ಡಿಸೆಂಬರ್ ತ್ರೈಮಾಸಿಕ ವರದಿ: ಪತಂಜಲಿ ಫುಡ್ಸ್ ಭರ್ಜರಿ ಆದಾಯ ಮತ್ತು ಲಾಭ ದಾಖಲು; ಹೂಡಿಕೆದಾರರಿಗೂ ಲಾಭ

Patanjali Foods sees big revenue and profit increase: ಡಿಸೆಂಬರ್ ತ್ರೈಮಾಸಿಕದಲ್ಲಿ ಪತಂಜಲಿ ಫುಡ್ಸ್ ಉತ್ತಮ ಪ್ರದರ್ಶನ ನೀಡಿದ್ದು, ಲಾಭವನ್ನು ಶೇ.60 ರಷ್ಟು ಹೆಚ್ಚಿಸಿಕೊಂಡು ₹593 ಕೋಟಿಗೆ ತಲುಪಿದೆ. ಕಂಪನಿಯ ಒಟ್ಟು ಆದಾಯವು ₹10,000 ಕೋಟಿಗಳನ್ನು ಮೀರಿದೆ. ಹಿಂದಿನ

20 Feb 2026 8:14 pm
ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆ, ಬೆಚ್ಚಿಬಿದ್ದ ಸ್ಥಳೀಯರು

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಅರಣ್ಯದಲ್ಲಿ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದೆ. ಅಚ್ಚರಿ ಅಂದ್ರೆ ಮೃತದೇಹಕ್ಕೆ ರುಂಡವೇ ಇಲ್ಲ. ಮೃತದೇಹ ಬೆತ್ತಲೆಯಲ್ಲಿ ಪತ್ತೆಯಾಗಿರುವುದರಿಂದ ಸಾಕಷ್ಟು ಅನುಮಾನಗಳಿಗೆ ಎ

20 Feb 2026 7:52 pm
‘ಸ್ಟಾಂಡ್​ಅಪ್’ಕಾಮಿಡಿ; ಟ್ರಂಪ್ ಮುಂದೆ ಶಾಲಾ ಬಾಲಕನಾದ ಪಾಕಿಸ್ತಾನದ ಪ್ರಧಾನಿ

ಫೆಬ್ರವರಿ 19ರಂದು ವಾಷಿಂಗ್ಟನ್‌ನಲ್ಲಿ ನಡೆದ ತಮ್ಮ ಶಾಂತಿ ಮಂಡಳಿಯ ಮೊದಲ ಸಭೆಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮುಖ ಜಾಗತಿಕ ಸಂಘರ್ಷಗಳ ಕುರಿತು ಅಂತರರಾಷ್ಟ್ರೀಯ ಸಹಕಾರವನ್ನು ಒತ್ತಿ ಹೇಳಿದರು. ಈ ವೇಳೆ ಪಾಕಿಸ

20 Feb 2026 7:33 pm
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ

Arjun Sarja daughter: ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮತ್ತು ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಟಿಸಿರುವ ‘ಸೀತಾಪಯಣ’ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾದ ಪ್ರೀಮಿಯರ್ ಶೋ ಅನ್ನು ಅರ್ಜುನ್ ಸರ್ಜಾ ದಂಪತಿಗಳು ಒಟ್ಟಿಗೆ ನೋಡಿದರು.ಅಂ

20 Feb 2026 7:20 pm
ಸಖತ್ ಬೋಲ್ಡ್ ಪಾತ್ರದಲ್ಲಿ ನಟಿಸಿದ್ದಾರೆ ರಶ್ಮಿಕಾ: ಪಾತ್ರ ಎಂತಹದ್ದು ಗೊತ್ತೆ?

Rashmika Mandanna: ರಶ್ಮಿಕಾ ಮೊದಲೆಲ್ಲ ಸೀದಾ-ಸಾದಾ ‘ಪಕ್ಕದ ಮನೆ ಹುಡುಗಿ’ ರೀತಿಯ ಪಾತ್ರಗಳಲ್ಲಿ ನಟಿಸುತ್ತಿದ್ದರು. ಆದರೆ ಅನುಭವ ಹೆಚ್ಚಾದಂತೆ ತುಸು ಬೋಲ್ಡ್ ಆದ ಪಾತ್ರಗಳಲ್ಲಿಯೂ ನಟಿಸಲು ಆರಂಭಿಸಿದರು. ‘ಪುಷ್ಪ’ ಸಿನಿಮಾದ ಅವರ ಪಾತ್ರ ಅ

20 Feb 2026 7:10 pm
ಪರೀಕ್ಷೆಯಲ್ಲಿ ಕಾಪಿ ಮಾಡುವ ವೇಳೆ ಸಿಕ್ಕಿಬಿದ್ದ ವಿದ್ಯಾರ್ಥಿ: ಪ್ರಶ್ನಿಸಿದ್ದಕ್ಕೆ ಮೇಲ್ವಿಚಾರಕರ ಮೇಲೆ ಹಲ್ಲೆ

ಕಲಬುರಗಿಯ ಡಾ. ಮಾಲಕರಡ್ಡಿ ಹೋಮಿಯೋಪಥಿಕ್ ಕಾಲೇಜಿನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿರುವುದನ್ನ ಪ್ರಶ್ನಿಸಿದಕ್ಕೆ ಸಹಾಯಕ ಪ್ರಾಧ್ಯಾಪಕರ ಮೇಲೆ ವಿದ್ಯಾರ್ಥಿ ಹಲ್ಲೆ ಮಾಡಿರುವಂತಹ ಘಟನೆ ನಡ

20 Feb 2026 7:05 pm
‘ಟಾಕ್ಸಿಕ್’ ಡೈರೆಕ್ಟರ್ ಮಹಿಳೆ ಆದ್ರೂ ಟೀಸರ್​​ನಲ್ಲಿ ನಟಿಯರಿಗೆ ಜಾಗ ಇಲ್ಲ; ನೆಟ್ಟಿಗರ ಟೀಕೆ

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದಲ್ಲಿ ಹಲವು ಸ್ಟಾರ್ ನಟಿಯರು ಅಭಿನಯಿಸಿದ್ದಾರೆ. ಈಗ ಈ ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ನಟಿಯರ ಪಾತ್ರವನ್ನು ಕಿಂಚಿತ್ತೂ ತೋರಿಸಿಲ್ಲ ಎಂದು ಕೆ

20 Feb 2026 6:59 pm
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು

ಬಾಗಲಕೋಟೆಯಲ್ಲಿ (Bagalkot) ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ (Stone Pelting) ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್

20 Feb 2026 6:45 pm
ಶ್ರೀಮಂತ ದೇಶಗಳಿಗೆ ಎಐ ಕುತ್ತು; ಶೇ. 60 ಉದ್ಯೋಗನಷ್ಟ ಸಾಧ್ಯತೆ: ಐಎಂಎಫ್ ಎಚ್ಚರಿಕೆ

IMF managing director Kristalina Georgieva warns of AI tsunami in job market: ಉದ್ಯೋಗ ಮಾರುಕಟ್ಟೆಗೆ ಎಐ ಸುನಾಯಿಯಂತೆ ಅಪ್ಪಳಿಸುತ್ತದೆ ಎಂದು ಐಎಂಎಫ್ ಎಂಡಿ ಕ್ರಿಸ್ಟಾಲಿನಾ ಜಾರ್ಜಿಯೆವಾ ಎಚ್ಚರಿಸಿದ್ದಾರೆ. ಎಐನಿಂದ ಶೇ. 40 ಮಂದಿ ಕೆಲಸ ಕಳೆದುಕೊಳ್ಳುತ್ತಾರೆ. ಮುಂದುವರಿ

20 Feb 2026 6:42 pm
ನಾನೇ ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು; ಮತ್ತೆ ಹಳೇ ರಾಗ ಹಾಡಿದ ಟ್ರಂಪ್, ಶೆಹಬಾಜ್ ಷರೀಫ್ ಗಪ್​ಚುಪ್

2025ರಲ್ಲಿ ಉಂಟಾದ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಬಿಕ್ಕಟ್ಟಿನ ಸಮಯದಲ್ಲಿ ನಾನು ಮಧ್ಯಸ್ಥಿಕೆ ವಹಿಸಿದ್ದೆ ಎಂಬ ತಮ್ಮ ಹಳೆಯ ಹೇಳಿಕೆಯನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಎರಡು ಪರಮಾಣು ಶಸ

20 Feb 2026 6:17 pm
ಲಕ್ಕುಂಡಿಯಲ್ಲಿ‌ ನಿಧಿ ಸಿಕ್ಕ ಬಳಿಕ ಮತ್ತೊಂದು ರಹಸ್ಯ ಬಯಲು: ಹಳೆ ಪ್ರಕರಣಕ್ಕೆ ಮರುಜೀವ; ಮೌಲ್ವಿ ಬಂಧನ

ಗದಗದ ಐತಿಹಾಸಿಕ ಲಕ್ಕುಂಡಿಯಲ್ಲಿ ನಡೆದ ನಕಲಿ ನಿಧಿ ಶೋಧ ವಂಚನೆ ಪ್ರಕರಣವನ್ನು ಗದಗ ಪೊಲೀಸರು ಬಯಲಿಗೆಳೆದು, ಅಂತಾರಾಜ್ಯ ಕಿಂಗ್‌ಪಿನ್ ಅನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್ 2022 ರಲ್ಲಿ ಓರ್ವ ಮೌಲ್ವಿ ನಕಲಿ ಹಂಡೆಯಲ್ಲಿ ಚಿನ್ನದ

20 Feb 2026 6:15 pm
ಮುಖ ನೋಡಿದ್ರೆ ಸಾಕು ನಿಮಗಿರುವ ರೋಗ ಹೇಳುತ್ತೆ ಈ ಯಂತ್ರ!

ಆರೋಗ್ಯವೇ ಭಾಗ್ಯ ಎಂಬ ಮಾತು ಅಕ್ಷರಶಃ ಸತ್ಯ. ವೈದ್ಯರ ಜೊತೆಗೆ ಕೃತಕ ಬುದ್ಧಿಮತ್ತೆ ಅಥವಾ ಎಐ ಕೂಡ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಲು ಪ್ರಾರಂಭ ಮಾಡಿದೆ. ನವದೆಹಲಿಯಲ್ಲಿ ನಡೆದ ಎಐ ಶೃಂಗಸಭೆಯಲ್ಲಿ, ಕೇವಲ 30 ಸೆಕೆಂಡುಗಳಲ್ಲಿ

20 Feb 2026 5:50 pm
ಪಶ್ಚಿಮ ಬಂಗಾಳದ SIR ಪ್ರಕ್ರಿಯೆಗೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್‌ ಆದೇಶ

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಹಕ್ಕುಗಳು ಮತ್ತು ಆಕ್ಷೇಪಣೆಗಳ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಲು ಸುಪ್ರೀಂ ಕೋರ್ಟ್ ಆದೇಶಿ

20 Feb 2026 5:48 pm
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು

Mahesh Babu: ಟಾಲಿವುಡ್ ಸೂಪರ್‌ ಸ್ಟಾರ್ ಮಹೇಶ್ ಬಾಬು ಇಂದು (ಫೆಬ್ರವರಿ 20, 2026) ಬೆಂಗಳೂರಿಗೆ ನೀಡಿದ್ದರು. ತಮ್ಮ ಒಡೆತನದ ನೂತನ ಮಲ್ಟಿಪ್ಲೆಕ್ಸ್ ‘ಎಎಂಬಿ ಸಿನಿಮಾಸ್ ಕಪಾಲಿ’ ಗೆ ಅವರು ಭೇಟಿ ನೀಡಿದ್ದು, ನೆಚ್ಚಿನ ನಟನನ್ನು ನೋಡಲು ಗಾಂಧಿನ

20 Feb 2026 5:35 pm
ಎಐ, ಡೀಪ್​ಫೇಕ್ ಸ್ಟಾರ್ಟಪ್​ಗಳ ಸಿಇಒಗಳೊಂದಿಗೆ ಪ್ರಧಾನಿ ಮೋದಿ ಸಭೆ; ಓಪನ್​ಎಐ, ಆಂಥ್ರೋಪಿ ಸಿಇಒಗಳ ವೈಮನಸ್ಸು ಬಹಿರಂಗ?

AI Impact Summit 2026: ದೆಹಲಿಯ ಸೇವಾ ತೀರ್ಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಎಐ ಮತ್ತು ಡೀಪ್​ಟೆಕ್ ಕಂಪನಿಗಳ ಸಿಇಒಗಳೊಂದಿಗೆ ಸಭೆ ನಡೆಸಿದರು. 16 ಭಾರತೀಯ ಸ್ಟಾರ್ಟಪ್​ಗಳ ಮುಖ್ಯಸ್ಥರು ಶುಕ್ರವಾರ ಬೆಳಗ್ಗೆ ನಡೆದ ಈ ಸಭೆಯಲ್ಲಿ

20 Feb 2026 5:35 pm
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು

ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕಪ್ರಡಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ಸರಕು ಸಾಗಣೆ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಎಲ್ಲ ಏಳು ಮಂದಿ ಸ್ಥಳದ

20 Feb 2026 5:33 pm
ಧನುಷ್ ಬಗ್ಗೆ ಮೊದಲ ಬಾರಿ ಅಸಲಿ ವಿಷಯ ಬಾಯಿಬಿಟ್ಟ ಮೃಣಾಲ್ ಠಾಕೂರ್

ಮೃಣಾಲ್ ಠಾಕೂರ್ ಮತ್ತು ಧನುಷ್ ಬಗೆಗಿನ ಒಂದು ಪ್ರಮುಖ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಆ ಮೂಲಕ ಎಲ್ಲ ಅಂತೆ-ಕಂತೆಗಳಿಗೆ ಮೃಣಾಲ್ ಅವರು ಪೂರ್ಣವಿರಾಮ ಇಟ್ಟಿದ್ದಾರೆ. ‘ಸನ್ ಆಫ್ ಸರ್ದಾರ್ 2’ ಸಿನಿಮಾದ ಪ್ರೀಮಿಯರ್ ಶೋಗೆ ಧನುಷ್ ಬ

20 Feb 2026 5:30 pm
ರಿಷಬ್ ಶೆಟ್ಟಿಗಾಗಿ ಪ್ರಭಾಸ್ ಸಿನಿಮಾ ಕೈಬಿಟ್ಟರೆ ಯುವ ನಿರ್ದೇಶಕ

Prabhas next movie: ಪ್ರಭಾಸ್ ‘ಫೌಜಿ’, ‘ಸ್ಪಿರಿಟ್’ ‘ಕಲ್ಕಿ 2’ ಮತ್ತು ‘ಸಲಾರ್ 2’ ಸಿನಿಮಾಗಳಲ್ಲಿ ನಟಿಸಲಿದ್ದಾರೆ. ಇವುಗಳ ಜೊತೆಗೆ ಒಂದು ಪೌರಾಣಿಕ ಕತೆ ಆಧರಿತ ಸೂಪರ್ ಹೀರೋ ಸಿನಿಮಾನಲ್ಲಿ ಪ್ರಭಾಸ್ ನಟಿಸಬೇಕಿತ್ತು. ಆದರೆ ಆ ಸಿನಿಮಾ ನಿಂತ

20 Feb 2026 5:25 pm
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ನಿಮಗೆ ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್

ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಮಸೀದಿ ಮುಂದೆ ಕಲ್ಲು ಹಾಗೂ ಚಪ್ಪಲಿ ಎಸೆದಿರೋದು ಕೋಮು ಉದ್ವಿಗ್ನತೆ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೇ ಕೆಲ ಕಿಡಿಗೇಡಿಗಳು ಅಂಗಡಿಗಳಿಗ

20 Feb 2026 5:25 pm
Gold Treasure Fraud: ಸಣ್ಣಬಸಪ್ಪ ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ

ಇತಿಹಾಸ ಪ್ರಸಿದ್ಧ ಲಕ್ಕುಂಡಿಯಲ್ಲಿ ಇತ್ತೀಚೆಗೆ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಇದಕ್ಕೂ ಮೊದಲೇ ಮುಸ್ಲಿಂ ಮೌಲ್ವಿಯೋರ್ವ ನಿಧಿ ಹುಡುಕಿಕೊಡುವುದಾಗಿ ಮೋಸ ಮಾಡಿರುವುದು ಈಗ ಬೆಳಕಿಗೆ ಬಂದಿದೆ. ಸಣ್

20 Feb 2026 4:41 pm
ಜಗತ್ತಿನ ಮುಂದೆ ಬೆತ್ತಲಾದ ಕಾಂಗ್ರೆಸ್; ಎಐ ಸಮಿಟ್​ನಲ್ಲಿ ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಹಲವರ ಅಸಮಾಧಾನ

AI Impact Summit, congress shirtless protest not gone well with many visitors: ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ಸಿನ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬಟ್ಟೆ ಕಳಚಿ ಅರೆಬೆತ್ತಲೆಯಾಗಿ ಸರ್ಕಾರದ ವ

20 Feb 2026 4:36 pm
ತಂಗಿಯ ಕನಸಿಗೆ ರೆಕ್ಕೆ ಪುಕ್ಕ ಕಟ್ಟಿದ್ದು ಅಣ್ಣಂದಿರು: ಚಪ್ಪಲಿ ಹೊಲಿಯುವವರ ತಂಗಿ ಪದ್ಮಾವತಿ ಈಗ ಸಿವಿಲ್ ಜಡ್ಜ್​​​

ದಾಂಡೇಲಿಯ ಪದ್ಮಾವತಿ ನಾಗಣ್ಣ ಮಾದಿಗ ಅವರು ಬಡತನ ಮತ್ತು ಸವಾಲುಗಳನ್ನು ಮೀರಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಅಣ್ಣಂದಿರು ಚಪ್ಪಲಿ ಹೊಲಿದು ತಮ್ಮ ತಂಗಿಯ ಕನಸಿಗೆ ಬೆಂಬಲವಾಗಿ ನಿಂತರು. ಕನ್ನಡ ಮಾಧ್ಯಮದಲ್ಲಿ ಓದ

20 Feb 2026 4:35 pm
Aadhar Supervisor Vacancy 2026: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ನಿಮ್ಮದೇ ಜಿಲ್ಲೆಯ ಆಧಾರ್ ಕೇಂದ್ರಗಳಲ್ಲಿ ಉದ್ಯೋಗವಕಾಶ

ಡಿಜಿಟಲ್ ಇಂಡಿಯಾ ಅಭಿಯಾನದಡಿ, CSC ಇ-ಗವರ್ನೆನ್ಸ್ ಸಂಸ್ಥೆಯು ಆಧಾರ್ ಸೂಪರ್‌ವೈಸರ್ ಮತ್ತು ಆಪರೇಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಒಟ್ಟು 252 ಹುದ್ದೆಗಳಿದ್ದು, ನಿಮ್ಮ ಸ್ವಂತ ಜಿಲ್ಲೆಯ ಆಧಾರ್ ಸೇವಾ ಕೇಂದ್ರಗಳಲ್ಲಿ ಕೆಲ

20 Feb 2026 4:20 pm
ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್, ಬೇರೆ ರಾಜ್ಯದ ವ್ಯಕ್ತಿಗೆ ಲಕ್ಕುಂಡಿ ನಿಧಿ ಗೊತ್ತಾಗಿದ್ಹೇಗೆ?

ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 101 ದೇವಸ್ಥಾನ ಹಾಗೂ 101 ಬಾವಿಗಳಿವೆ. ಇಂತಹ ಲಕ್ಕುಂಡಿಯಲ್ಲಿ ಇತ್ತೀಚೆಗೆ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಅದರಲ್ಲೂ ನಿಧಿಗಳ್ಳರ ಕಣ್ಣು ಲಕ್ಕುಂಡಿ ಮೇಲೆ ಬಿದ್ದಿದ್

20 Feb 2026 4:14 pm
ಚಾಮರಾಜನಗರದಲ್ಲಿ ಹುಲಿ ಸಾವು ಕೇಸ್​: ಉರುಳು ಹಾಕಿದ್ದ ಆರೋಪಿ ಅರೆಸ್ಟ್

ಚಾಮರಾಜನಗರದ ಗುಂಡಾಲ್ ಜಲಾಶಯದಲ್ಲಿ ಕೊರಳಿಗೆ ಉರುಳು ಸಿಲುಕಿ ಗಂಡು ಹುಲಿ ಸಾವನ್ನಪ್ಪಿದ ಪ್ರಕರಣದ ತನಿಖೆ ಚುರುಕುಗೊಂಡಿತ್ತು. ಇದೀಗ ಉರುಳನ್ನ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಅರೆಸ್ಟ್​ ಆಗಿದ್ದಾರೆ. ಬೈಕ್ ಕ್ಲ

20 Feb 2026 4:06 pm
ದೇಶವೇ ತಲೆತಗ್ಗಿಸುವ ಕೆಲಸ; ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಆಕ್ರೋಶ

ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯ ಕೊನೆಯ ದಿನವಾದ ಇಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುತ್ತಾ, ತಮ್ಮ ಅಂಗಿ ಬಿಚ್ಚಿ ಕೈಯಲ್ಲಿ ಹಿಡಿದು ಬೀಸುತ್ತಾ ಪ್ರತಿಭಟನೆ ನಡೆಸಿದ

20 Feb 2026 4:04 pm
‘ಟಾಕ್ಸಿಕ್’ ಟೀಸರ್ ನೋಡಿ ಆ ತಮಿಳು ಸಿನಿಮಾ ನೆನಪಿಸಿಕೊಳ್ಳುತ್ತಿರುವುದೇಕೆ?

Toxic movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿದೆ. ಟೀಸರ್​​ನಲ್ಲಿ ಯಶ್ ಅವರ ಎರಡು ಭಿನ್ನ ಲುಕ್​​ಗಳನ್ನು ತೋರಿಸಲಾಗಿದ್ದು, ಅಭಿಮಾನಿಗಳು ಯಶ್ ಅವರ ಲುಕ್​​ಗಳಿಗೆ ಮಾಸ್ ಅಪೀಲ್​​ಗೆ ಉಘೆ ಎಂದಿದ್ದಾರೆ. ಆದ

20 Feb 2026 3:58 pm
Video: ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ

ಕಾಂಗ್ರೆಸ್ ಕಾರ್ಯಕರ್ತರು ಅರೆ ಬರೆ ಬಟ್ಟೆ ಧರಿಸಿ ಎಐ ಇಂಪ್ಯಾಕ್ಟ್​ ಶೃಂಗಸಭೆಗೆ ಬಂದಿದ್ದವರ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಕಿಡಿ ಕಾರಿದ್ದಾರೆ. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳ

20 Feb 2026 3:47 pm
ಸೆಕೆಂಡ್ ಕೇಸ್ ಆಫ್ ಸೀತಾರಾಮ್ ವಿಮರ್ಶೆ: ಕುತೂಹಲದ ಕಥೆ, ಕೊನೆವರೆಗೂ ರೋಚಕತೆ

Second Case of Seetharam Movie Review: ವಿಜಯ್ ರಾಘವೇಂದ್ರ ನಟನೆಯ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ಬಿಡುಗಡೆ ಆಗಿದೆ. ಮಲೆನಾಡು ಭಾಗದಲ್ಲಿ ನಡೆಯುವ ಸರಣಿ ಕೊಲೆಗಳ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ದೇವಿ ಪ್ರಸಾದ್ ಶೆಟ್ಟಿ ಅವರು ಆ

20 Feb 2026 3:44 pm
ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಏಪ್ರಿಲ್​ನಿಂದ ಚಾಲನೆ ಸಾಧ್ಯತೆ; ಓಮನ್, ಬ್ರಿಟನ್ ಒಪ್ಪಂದಗಳೂ ಏಪ್ರಿಲ್​ನಲ್ಲೇ?

India US interim trade deal to be implemented from 2026 April: ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವು ಏಪ್ರಿಲ್​ನಲ್ಲಿ ಚಾಲನೆಗೆ ಬರಲಿದೆ ಎಂದು ವಾಣಿಜ್ಯ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ. ಮಾರ್ಚ್ 23ರಿಂದ ಮೂರು ದಿನಗಳ ಕಾಲ ಎರಡೂ ದೇಶಗಳ ಸ

20 Feb 2026 3:30 pm
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ; ಸರ್ಕಾರ ವಿರುದ್ಧ ಜನಾಕ್ರೋಶ!

ಸರ್ಕಾರಿ ಆಸ್ಪತ್ರೆಗಳು ಬಡವರಿಗೆ ಉಚಿತ ಸೇವೆ ಒದಗಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತವೆ. ಆದರೆ, ಈ ಸೇವೆಗಳ ಸ್ಥಗಿತದಿಂದ ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳಲ್ಲಿ 8,000 ರಿಂದ 9,000 ರೂಪಾಯಿಗಳಷ್ಟು ಅಧಿಕ ಶುಲ್ಕ ಭರಿಸಿ ಸ್ಕ್ಯಾನ

20 Feb 2026 3:26 pm
ಪ್ರಸಿದ್ಧ ಹಾಸನಾಂಬೆ ಉತ್ಸವದಲ್ಲೂ ಅಕ್ರಮ: ಗೋಲ್ಮಾಲ್ ಬಗ್ಗೆ ಲೋಕಾಯುಕ್ತ ತನಿಖೆ

ಹಾಸನಾಂಬೆ ಉತ್ಸವದ ವೇಳೆ ನಡೆದ ವಿದ್ಯುತ್ ದೀಪಾಲಂಕಾರ ಟೆಂಡರ್‌ನಲ್ಲಿ ಲಕ್ಷಾಂತರ ರೂ. ಅಕ್ರಮ ಆರೋಪ ಕೇಳಿಬಂದಿದೆ. RTI ಕಾರ್ಯಕರ್ತ ದೂರಿನನ್ವಯ ಲೋಕಾಯುಕ್ತ ತನಿಖೆ ಆರಂಭಿಸಿದ್ದು, ಹಾಸನದಲ್ಲಿ ದೂರುದಾರರು ಹಾಗೂ ಪಾಲಿಕೆ ಇಂಜಿನಿ

20 Feb 2026 3:24 pm
ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿರುವ ಎಐ ಇಂಪ್ಯಾಕ್ಟ್​ ಶೃಂಗಸಭೆಗೆ ಜಗತ್ತಿನಾದ್ಯಂತ ಹಲವು ದೇಶಗಳ ನಾಯಕರು ಆಗಮಿಸಿದ್ದಾರೆ. ವಿವಿಧ ಕಂಪನಿಗಳ ಸಿಇಒಗಳು, ಉದ್ಯಮಿಗಳು ಕೂಡ ಪಾಲ್ಗೊಂಡಿದ್ದಾರೆ. ಇಂದು ಈ ಶೃಂಗಸಭೆಯ ಕೊನೆ

20 Feb 2026 3:21 pm
Join Indian Navy: ಭಾರತೀಯ ನೌಕಾಪಡೆಯಲ್ಲಿ 260 ಸಬ್ ಲೆಫ್ಟಿನೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಯಾವುದೇ ಲಿಖಿತ ಪರೀಕ್ಷೆಯಿಲ್ಲ

ಭಾರತೀಯ ನೌಕಾಪಡೆಯು SSC ಅಡಿಯಲ್ಲಿ 260 ಸಬ್ ಲೆಫ್ಟಿನೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಯಾವುದೇ ಲಿಖಿತ ಪರೀಕ್ಷೆಯಿಲ್ಲ, ಕೇವಲ ಶೈಕ್ಷಣಿಕ ಮೆರಿಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ. ಕಾರ್ಯನಿರ್ವಾಹಕ, ತಾಂತ್

20 Feb 2026 3:20 pm
ದೆಹಲಿ ಮೆಟ್ರೋ ಎದುರು ಹಾರಿ ಬಾಲಕ ಆತ್ಮಹತ್ಯೆ

ವೈಯಕ್ತಿಕ ಸಮಸ್ಯೆಗಳಿಂದ ಬೇಸತ್ತು ಬಾಲಕನೊಬ್ಬ ದೆಹಲಿ ಮೆಟ್ರೋ(Delhi Metro) ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಬೆಳಗ್ಗೆ ಪಶ್ಚಿಮ ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

20 Feb 2026 3:16 pm
ಮುಂಬೈ ಬೀದಿಗಳಲ್ಲಿ ಯಶ್ ಮುಖ ಮುಚ್ಚಿಕೊಂಡು ಓಡಾಡಿದ್ದಕ್ಕೆ ‘ಟಾಕ್ಸಿಕ್ ಟೀಸರ್​​ನಲ್ಲಿ ಸಿಕ್ತು ಉತ್ತರ

‘ಟಾಕ್ಸಿಕ್' ಸಿನಿಮಾ ಟೀಸರ್ ಬಿಡುಗಡೆಯಾಗಿ ಯಶ್ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ. ಟೀಸರ್‌ನಲ್ಲಿ ಯಶ್ ವಿವಿಧ ಗೆಟಪ್‌ಗಳಲ್ಲಿ ಕಾಣಿಸಿಕೊಂಡಿದ್ದು, ಯಂಗ್ ಲುಕ್ ವಿಶೇಷ ಗಮನ ಸೆಳೆದಿದೆ. ಕೆಲವು ವಾರಗಳ ಹಿಂದೆ ಯಶ್ ಮುಖ ಮುಚ್ಚಿ

20 Feb 2026 3:14 pm
ದೆಹಲಿಯ ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಹಲವು ದೇಶಗಳ ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವುದರಿಂದ ಕಾಂಗ್ರೆಸ್​​ನಿಂದ ನಡೆದ ಈ ಪ್ರತಿಭಟನೆ ಮೋದಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಪ್ರತಿಭಟನಾಕಾರರು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಘೋಷಣೆಗ

20 Feb 2026 2:51 pm
ಮರಳು ಮಾಫಿಯಾ ಕುರಿತು ಸ್ವಯಂಪ್ರೇರಿತ PIL: ಪ್ರತಿಕ್ರಿಯಿಸಲು ರಾಜ್ಯ ಸರ್ಕಾರಕ್ಕೆ 4 ವಾರ ಕಾಲಾವಕಾಶ ಕೊಟ್ಟ ಹೈಕೋರ್ಟ್​​

ರಾಜ್ಯದಲ್ಲಿನ ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ PIL ವಿಚಾರಣೆ ನಡೆಸಿದ್ದು, PIL ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಮುಂದಿನ ವಿಚಾರಣ

20 Feb 2026 2:35 pm
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?

ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮನ ಗುಡ್ಡ ಇತ್ತೀಚಿನ ಮಳೆ ಮತ್ತು ಭಕ್ತರ ಅತಿಯಾದ ಜನದಟ್ಟಣೆಯಿಂದ ಕಸದ ರಾಶಿಯಾಗಿ ಮಾರ್ಪಟ್ಟಿದೆ. ಹರಕೆ ಬಟ್ಟೆಗಳು, ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಮಲಿನಗೊಂಡಿದ್ದು, ಭಕ್

20 Feb 2026 1:36 pm
ರಾಕಿಭಾಯ್ ಅನ್ನು ಹೀಗೂ ನೋಡಬಹುದು: ಪುಟ್ಟ ಬಾಲಕನ ಮಾತು ಕೇಳಿ

Rocky Bhai: ‘ಕೆಜಿಎಫ್​’ನ ರಾಕಿಭಾಯ್ ಪಾತ್ರ ಅನುಕರಣೀಯ ಅಲ್ಲ, ಸಮಾಜಕ್ಕೆ ಮಾರಕ ಆಗುವಂಥಹಾ ಪಾತ್ರ ಅದು ಎಂಬ ಟೀಕೆ ವ್ಯಕ್ತವಾಗಿತ್ತು, ‘ಕೆಜಿಎಫ್’ ಸಿನಿಮಾ ನೋಡಿ ಯುವಕನೊಬ್ಬ ಕೊಲೆ ಮಾಡಿದ ಘಟನೆಯೂ ಸಹ ನಡೆದಿದ್ದನ್ನು ಸಹ ಇಲ್ಲಿ ಸ್ಮರಿ

20 Feb 2026 1:29 pm
March Born Numerology: ಸಂಖ್ಯಾಶಾಸ್ತ್ರದ ಪ್ರಕಾರ ಮಾರ್ಚ್‌ ತಿಂಗಳಿನಲ್ಲಿ ಹುಟ್ಟಿದವರ ಸ್ವಭಾವ ಹೇಗಿರುತ್ತೆ ಗೊತ್ತಾ?

ಮಾರ್ಚ್ ತಿಂಗಳಲ್ಲಿ ಜನಿಸಿದವರು ಸಂಖ್ಯಾಶಾಸ್ತ್ರದ ಪ್ರಕಾರ ಅದೃಷ್ಟವಂತರು, ಆತ್ಮವಿಶ್ವಾಸ ಮತ್ತು ಛಲದಿಂದ ಕೂಡಿರುತ್ತಾರೆ. ಇವರು ಕಠಿಣ ಪರಿಶ್ರಮದಿಂದ ಯಶಸ್ಸು ಸಾಧಿಸುತ್ತಾರೆ. ಮೃದು ಸ್ವಭಾವದ ಇವರು ಬುದ್ಧಿವಂತರು, ಸ್ನೇಹಜೀ

20 Feb 2026 1:19 pm
ಕರ್ನಾಟಕದ ಕೈತಪ್ಪಿತಾ ಏರೋಸ್ಪೇಸ್ ಘಟಕ ಯೋಜನೆ?; ಬೆಳಗಾವಿ ಮೂಲದ ಏಕಸ್ ಗ್ರೂಪ್​ನಿಂದ ತಮಿಳುನಾಡಿನಲ್ಲಿ ಕ್ಲಸ್ಟರ್ ನಿರ್ಮಾಣ

Aequs Group of Belagavi to develop Aerospace and Defence cluster in Tamil Nadu's Hosur: ಬೆಳಗಾವಿ ಮೂಲದ ಏಕಸ್ ಗ್ರೂಪ್ ಸಂಸ್ಥೆಯು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್ ಕ್ಲಸ್ಟರ್ ಅನ್ನು ನಿರ್ಮಿಸಲಿದೆ. ಇದಕ್ಕಾಗಿ ಒಟ್ಟು 4,000 ಕೋಟಿ

20 Feb 2026 1:16 pm
‘ವಿಂಟೇಜ್ ಯಶ್ ಈಸ್ ಬ್ಯಾಕ್’; ‘ಟಾಕ್ಸಿಕ್ ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

‘ಟಾಕ್ಸಿಕ್’ ಟೀಸರ್​​ನಲ್ಲಿ ಬರೋ ಡೈಲಾಗ್​​ಗಳು ಅಭಿಮಾನಿಗಳಿಗೆ ಇಷ್ಟ ಆಗಿವೆ. ‘ಹಠ ಬಿಟ್ಟುಬಿಡು’ ಎಂದು ಹೇಳಿದಾಗ ಅದು ಸಾಧ್ಯವೇ ಇಲ್ಲ ಎಂದು ಯಶ್ ಹೇಳುತ್ತಾರೆ. ಯಶ್ ಅವರು ಹುಟ್ಟುಗುಣ ಇದು. ಈ ಗುಣಕ್ಕೆ ಹೋಲಿಕೆ ಆಗುತ್ತದೆ ಎಂದ

20 Feb 2026 1:14 pm
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು, ವಿಡಿಯೋ ಇಲ್ಲಿದೆ

ವೇಗವಾಗಿ ಬಂದ ಕಾರೊಂದು ರಸ್ತೆ ಬದಿ ನಿಂತಿದ್ದ ಬೈಕ್​ಗೆ ಡಿಕ್ಕಿ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎರಡು ಬೈಕ್​ಗಳು ನಿಂತಿದ್ದವು, ಒಂದು ಬೈಕ್​​ನಲ್ಲಿ ಓರ್ವ ಪುರುಷ ಮತ್ತೊಬ್ಬರು ಮಹಿಳೆ ಇದ್ದರೆ, ಮತ್ತ

20 Feb 2026 1:07 pm
Namma Metro: ಹಳಿ ತಪ್ಪಿದ ನಮ್ಮ ಮೆಟ್ರೋ ಡ್ರೈವರ್ಲೆಸ್ ರೈಲು!

ಬೆಂಗಳೂರಿನ ಯೆಲ್ಲೋ ಲೈನ್‌ನಲ್ಲಿ ಚಲಿಸುತ್ತಿದ್ದ ಚಾಲಕರಹಿತ ಮೆಟ್ರೋ ರೈಲು ಜನವರಿ 15ರಂದು ಹೆಬ್ಬಗೋಡಿ ಡಿಪೋದಲ್ಲಿ ಹಳಿ ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಅವಘಡವು ಎಲಿವೇಟೆಡ್ ಕಾರಿಡಾರ್ ಮೇಲೆ ಸಂಭವಿಸಿದ್ದರೆ ದೊಡ್

20 Feb 2026 12:57 pm
‘ಘುಷ್ಖೋರ್ ಪಂಡತ್’ ಹೆಸರು ಬದಲಾವಣೆಗೆ ಒಪ್ಪಿದ ನಿರ್ಮಾಪಕ; ಹೊಸ ಟೈಟಲ್ ಬಗ್ಗೆ ಹೇಳಿದ್ದೇನು?

ನೀರಜ್ ಪಾಂಡೆ ನಿರ್ದೇಶನದ ‘ಘುಷ್ಖೋರ್ ಪಂಡತ್’ ಚಿತ್ರದ ಶೀರ್ಷಿಕೆ ವಿವಾದಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ತೆರೆ ಬಿದ್ದಿದೆ. ಬ್ರಾಹ್ಮಣ ಸಮುದಾಯದ ಆಕ್ಷೇಪಣೆಯಿಂದಾಗಿ, ನಿರ್ಮಾಪಕ ಪಾಂಡೆ ಚಿತ್ರದ ಶೀರ್ಷಿಕೆ ಮತ್ತು ಎಲ್ಲಾ ಜಾಹೀ

20 Feb 2026 12:40 pm
Ranji Trophy 2025-26: ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​​ ಪಂದ್ಯ; ರಾಜ್ ನಗರ ಸ್ಟೇಡಿಯಂ ಬಗ್ಗೆ ನಿಮಗೆಷ್ಟು ಗೊತ್ತು?

ಫೆಬ್ರವರಿ 24ರಂದು ಹುಬ್ಬಳ್ಳಿಯ ರಾಜ್ ನಗರ KSCA ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವೆ ಐತಿಹಾಸಿಕ ರಣಜಿ ಫೈನಲ್ ಪಂದ್ಯ ನಡೆಯಲಿದೆ. ಅಂತಾರಾಷ್ಟ್ರೀಯ ಗುಣಮಟ್ಟದ ಈ ಕ್ರೀಡಾಂಗಣದಲ್ಲಿ ರಣಜಿ ಫೈನಲ್ ನಡೆಯುತ್ತ

20 Feb 2026 12:39 pm
SSLC, PUC Exam 2026: ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ

2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಈ ಬಗ್ಗೆ ಹಾಸನದಲ್ಲಿ ಡಿಸಿ ಲತಾಕುಮಾರಿ ಸುದ್ದಿಗೋಷ್ಟಿ ನಡೆಸಿದರು. ಈ ಬಾರಿಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಪರೀಕ್ಷಾ ಕೇಂದ್ರಕ

20 Feb 2026 12:33 pm
Exam Success Tips: ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?

ಡಾ. ಗುರುರಾಜ್ ಕರಜಗಿ ಅವರು ಮಕ್ಕಳ ಪರೀಕ್ಷಾ ಸಂದರ್ಭದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಪೋಷಕರು ಒತ್ತಡ ಹೇರಬಾರದು, ಬದಲಿಗೆ ಮಕ್ಕಳಿಗೆ ಶಾಂತವಾದ ವಾತಾವರಣ ಒದಗಿಸಬೇಕು. ವಿದ್ಯಾರ್ಥಿಗಳು ಆ

20 Feb 2026 12:32 pm
ಬೆಳಗ್ಗೆ ಬ್ಯೂಟಿ ಪಾರ್ಲರ್ ಓನರ್, ಸಂಜೆ ಮೇಡಂ ಜೆಹರ್, ದೆಹಲಿಯ ಲೇಡಿ ಡಾನ್ ಬಂಧನ

ದೆಹಲಿ ಪೊಲೀಸರು ಲೇಡಿ ಡಾನ್ ನೇಹಾ ಅಲಿಯಾಸ್ ಖುಸ್ನುಮಾ ಅನ್ಸಾರಿ ಮತ್ತು ಆಕೆಯ ಸಂಗಾತಿ ಬಾಬಿ ಕಬೂತರ್‌ನನ್ನು ಬಂಧಿಸಿದ್ದಾರೆ. ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ನೇಹಾ, ರಾತ್ರಿ ವೇಳೆಯಲ್ಲಿ ಮೇಡಂ ಜೆಹರ್ ಆಗಿ ಡ್ರಗ್ಸ್ ಕಳ್ಳಸಾ

20 Feb 2026 12:26 pm
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ: ಸ್ಕೂಟರ್​​​​​ನಲ್ಲಿ ಬಂದ ಮಹಿಳೆಗೆ ಡಿಕ್ಕಿ ಹೊಡೆದ ಕಾರು

ಮಡಕ್ಕಲ್ ಜಂಕ್ಷನ್‌ನಲ್ಲಿ ನಡೆದ ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಸ್ತೆ ದಾಟುತ್ತಿದ್ದ ಸ್ಕೂಟರ್ ಸವಾರ ಮಹಿಳೆಗೆ ವೇಗವಾಗಿ ಬಂದ ಕೆಂಪು ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮಹಿಳೆ

20 Feb 2026 12:16 pm
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಅವರು ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಈ ಫೋಟೋ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ. ಚೈತ್ರಾ ಕುಂದಾಪುರ ಅವರ ಲುಕ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಇದ

20 Feb 2026 12:10 pm
ಗೀತು ಮೋಹನ್​​ದಾಸ್ ಯಾರು? ‘ಟಾಕ್ಸಿಕ್’ ನಿರ್ದೇಶನಕ್ಕೆ ಅವರು ಆಯ್ಕೆ ಆಗಿದ್ದೇಕೆ?

Toxic movie director: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ನಿರ್ದೇಶಕಿ ಗೀತು ಮೋಹನ್​​ದಾಸ್ ಅವರ ಈ ಹಿಂದಿನ ಸಿನಿಮಾಗಳನ್ನು ನೋಡಿದವರು, ‘ಟಾಕ್ಸಿಕ್’ ಅವರೇ ನಿರ್ದೇಶಿಸಿರುವ ಸಿನಿಮಾನಾ ಎಂದು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ. ಗೀತು ಮೋಹ

20 Feb 2026 12:10 pm
ಪ್ಯಾಕ್ಸ್ ಸಿಲಿಕಾಗೆ ಭಾರತ ಸೇರ್ಪಡೆ; ಅಮೆರಿಕ ಸಂತಸ; ಏನಿದು ಹೊಸ ಒಪ್ಪಂದ?

What is Pax Silica, that India has signed in to join: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾರತವು ಪ್ಯಾಕ್ಸ್ ಸಿಲಿಕಾಗೆ ಸೇರ್ಪಡೆಯಾಗಲು ಡಿಕ್ಲರೇಶನ್​ಗೆ ಸಹಿ ಹಾಕಿದೆ. ಪ್ಯಾಕ್ಸ್ ಸಿಲಿಕಾ ಎಂಬುದು ಅಮೆರಿಕ ನೇತೃತ್ವದಲ್ಲಿ ರಚನೆಯಾಗಿರುವ ಅಂತಾರಾಷ್ಟ್ರೀಯ

20 Feb 2026 12:08 pm
ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: 8 ಆರೋಪಿಗಳ ಬಂಧನ!

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಪಿ ಸಿದ್ಧಾರ್ಥ್ ಗೋಯಲ್ ವಿವರ ನೀಡಿದ್ದಾರೆ. 8 ಆರೋಪಿಗಳನ್ನು ಬಂಧಿಸಲಾಗಿದ್ದು, ಘಟನೆ ಪೂರ್ವ ಯೋಜಿತವಲ್ಲ, ಡಿಜೆ ವಿಚಾರಕ್ಕೂ

20 Feb 2026 11:59 am
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಭಕ್ತರ ಪುಣ್ಯಸ್ನಾನಕ್ಕೂ ಪರದಾಟ

ಬೇಸಿಗೆ ಆರಂಭಕ್ಕೂ ಮುನ್ನವೇ ಮಂತ್ರಾಲಯದಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ತುಂಗಭದ್ರಾ ನದಿಯಲ್ಲಿ ನೀರಿಲ್ಲದೆ ರಾಯರ ಭಕ್ತರು ಪುಣ್ಯಸ್ನಾನಕ್ಕೆ ಪರದಾಡುತ್ತಿದ್ದಾರೆ. ಈ ನಡುವೆ ಮಂತ್ರಾಲಯ ಮಠವು ಭಕ್ತರಿಗಾಗಿ ಬೋರ್‌ವ

20 Feb 2026 11:51 am
Video: ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ? ಈ ಸಿಂಪಲ್​ ಟಿಪ್ಸ್​​ ಫಾಲೋ ಮಾಡಿ

ಖ್ಯಾತ ಶಿಕ್ಷಣ ತಜ್ಞರಾದ ಡಾ. ಗುರುರಾಜ್ ಕರಜಗಿ ಅವರು ವಿದ್ಯಾರ್ಥಿಗಳು ಓದುವಾಗ ನಿದ್ರೆ ಮತ್ತು ಗಮನ ಭಂಗವನ್ನು ತಪ್ಪಿಸಲು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಮೆದುಳಿಗೆ ಆಮ್ಲಜನಕ ಒದಗಿಸಲು ವ್ಯಾಯಾಮ, ಉತ್ತಮ ನಿದ್ದೆಯ ಅಭ್ಯಾ

20 Feb 2026 11:44 am
Gold Rate Today: 14,315 ರೂಗೆ ಇಳಿದ ಆಭರಣ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Bullion Market 2026 February 20th: ನಿನ್ನೆ 210 ರೂ ಏರಿದ್ದ ಚಿನ್ನದ ಬೆಲೆ ಶುಕ್ರವಾರ 30 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 14,315 ರೂ ಇದೆ. ಅಪರಂಜಿ ಚಿನ್ನದ ಬೆಲೆ 15,617 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬ

20 Feb 2026 11:18 am
ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರ ನೇಮಕ: ಗೊಂದಲ ಸೃಷ್ಟಿಸ್ತಾ KPCC ಅಧ್ಯಕ್ಷರ​ ಹೊಸ ಆದೇಶ?

KPCC ಅಧಕ್ಷಕ ಡಿ.ಕೆ. ಶಿವಕುಮಾರ್ ಕೆಲ ಕಾಂಗ್ರೆಸ್ ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರನ್ನು ನೇಮಿಸಿರುವುದು ಪಕ್ಷದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಈ ನಿರ್ಧಾರದಿಂದ ಜಿಲ್ಲಾ ಕಾಂಗ್ರೆಸ್ ಸಮಿತಿಗಳಲ್ಲಿ ಅಸಮಾಧಾನ ಮೂಡಿದ್ದು,

20 Feb 2026 11:17 am
‘ಗೂಗ್ಲಿ’ ಗೆಟಪ್ ನೆನಪಿಸಿದ ‘ಟಾಕ್ಸಿಕ್’ ಟೀಸರ್​​ನ ಯಶ್ ಲುಕ್

Toxic Teaser: 2013ರಲ್ಲಿ ಬಂದ ಯಶ್ ನಟನೆಯ ‘ಗೂಗ್ಲಿ’ ಸಿನಿಮಾ ಹಿಟ್ ಆಯಿತು. ಈ ಚಿತ್ರದಲ್ಲಿ ಅವರ ಲುಕ್ ಗಮನ ಸೆಳೆಯೋ ರೀತಿಯಲ್ಲಿ ಇತ್ತು. ಈಗ ‘ಟಾಕ್ಸಿಕ್’ ಟೀಸರ್​​ನಲ್ಲೂ ಅದೇ ರೀತಿಯ ಒಂದು ಲುಕ್ ಬರುತ್ತದೆ. ಇದು ಯಶ್ ಅವರ ‘ಗೂಗ್ಲಿ’ ಸಿನಿಮ

20 Feb 2026 11:08 am
ನೀಟ್ ಆಕಾಂಕ್ಷಿ ಮೇಲೆ ಅತ್ಯಾಚಾರ, ಆಕೆ ಗರ್ಭಿಣಿ ಎಂದು ಗೊತ್ತಾದ್ಮೇಲೆ ಮದುವೆ, ಮಗಳು ಹುಟ್ಟಿದಾಕ್ಷಣ ಮನೆ ಬಿಟ್ಟು ಪರಾರಿ

ಮಾದಕದ್ರವ್ಯ ಕೊಟ್ಟು ನೀಟ್ ಆಕಾಂಕ್ಷಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದ ಘಟನೆ 2023ರಲ್ಲಿ ನಡೆದಿತ್ತು. ಆಕೆ ಗರ್ಭಿಣಿ(Pregnant) ಎಂದು ತಿಳಿದ ಬಳಿಕ ಇಬ್ಬರು ಸ್ನೇಹಿತರನ್ನು ದೇವಸ್ಥಾನಕ್ಕೆ ಕರೆದೊಯ್ದು ಅವರ ಎದುರು ಮದುವೆಯ

20 Feb 2026 11:05 am
Friday Lakshmi Puja: ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿ ನೆಲೆಸಲು ಶುಕ್ರವಾರ ಈ ರೀತಿ ಮಾಡಿ

ಹಿಂದೂ ಸಂಪ್ರದಾಯದಲ್ಲಿ ಶುಕ್ರವಾರವು ಮಹಾಲಕ್ಷ್ಮಿಗೆ ಸಮರ್ಪಿತವಾದ ಅತ್ಯಂತ ಶುಭ ದಿನ. ಈ ದಿನದಂದು ದಾನ, ಶ್ರೀ ಯಂತ್ರ ಪೂಜೆ ಮತ್ತು ಮನೆಯ ಬಾಗಿಲಿನ ವಿಶೇಷ ಆಚರಣೆಗಳಿಂದ ಲಕ್ಷ್ಮಿ ದೇವಿಯ ಕೃಪೆಯನ್ನು ಪಡೆಯಬಹುದು. ಮನಸ್ಸಿನ ಶಾಂ

20 Feb 2026 11:02 am
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಭಾರಿ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ

ಕಾಂಗ್ರೆಸ್ ಸರ್ಕಾರದಲ್ಲಿ ಕೆಲಸಗಳು ನಿಂತಲ್ಲೇ ನಿಂತಿವೆ ಎಂದು ಹಿರಿಯ ಸಚಿವರೇ ಬೇಸರ ಹೊರಹಾಕಿದ್ದಾರೆ. ಪಕ್ಷದಲ್ಲಿನ ಗೊಂದಲಗಳು, ಆಡಳಿತದಲ್ಲಿನ ಜಡತ್ವ ಮತ್ತು ಅನಗತ್ಯ ಜವಾಬ್ದಾರಿಗಳ ಕಾರಣದಿಂದ ಮಂತ್ರಿಗಳು ಅಸಮಾಧಾನಗೊಂಡಿ

20 Feb 2026 10:51 am
ವಿಜಯಪುರ: ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು ಆರೋಪ!

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ನವಜಾತ ಶಿಶು ಮೃತಪಟ್ಟಿದ್ದಾರೆ. ವೈದ್ಯರು ಇಲ್ಲದ ಕಾರಣ ನರ್ಸ್‌ಗಳಿಂದ ಹೆರಿಗೆ ಮಾಡಿಸಲಾಗಿತ್ತು. ಈ ವೇಳೆ ನವಜಾತ ಶಿ

20 Feb 2026 10:32 am
ಬಾಡಿಗೆ ಹೆಚ್ಚು ಮಾಡಿ ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರಿನ ಮನೆ ಮಾಲೀಕರು: 75,000 ರೂ. ಆಸೆಗೆ ವರ್ಷದಲ್ಲಿ 5 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಮನೆ ಬಾಡಿಗೆ ದುಬಾರಿಯಾದ ಕಾರಣದಿಂದ, ಒಬ್ಬ ಮನೆ ಮಾಲೀಕರು 3BHK ಫ್ಲಾಟ್‌ನ ಕೊಠಡಿಗಳನ್ನು ಬಾಡಿಗೆಗೆ ನೀಡಲು ವಿಫಲರಾಗಿ 5 ಲಕ್ಷಕ್ಕೂ ಹೆಚ್ಚು ನಷ್ಟ ಅನುಭವಿಸಿದ್ದಾರೆ. ಮಾರುಕಟ್ಟೆ ಬೇಡಿಕೆ ಬದಲಾ

20 Feb 2026 10:23 am
‘ಟಾಕ್ಸಿಕ್’ ಟೀಸರ್ ಡೈಲಾಗ್ ಮೂಲಕ ‘ಧುರಂಧರ್ 2’ಗೆ ಎಚ್ಚರಿಕೆ ಕೊಟ್ಟ ಯಶ್

‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಮಿಲಿಯನ್ ವೀಕ್ಷಣೆಗಳನ್ನು ಪಡೆದು ಭಾರಿ ಹಲ್​ಚಲ್ ಸೃಷ್ಟಿಸಿದೆ. ಈ ಮೂಲಕ ಯಶ್ ಅವರ ಅಚಲ ನಿರ್ಧಾರ ಮತ್ತು ಗೆಲುವಿನ ಛಲ ಸ್ಪಷ್ಟವಾಗಿದೆ. ಹಿಂದಿಯ ‘ಧುರಂಧರ್ 2’ ಚಿ

20 Feb 2026 10:16 am
Daily Devotional: ಮಕ್ಕಳು ಮಾತನಾಡುವಾಗ ತೊದಲುತ್ತಿದ್ದಾರಾ? ಜ್ಯೋತಿಷ್ಯ ಪರಿಹಾರ ಇಲ್ಲಿದೆ

ಮಕ್ಕಳು ತೊದಲುತ್ತಿದ್ದರೆ ಅಥವಾ ಮಾತು ತಡವಾಗಿದ್ದರೆ ಪೋಷಕರಿಗೆ ಆತಂಕ ಸಾಮಾನ್ಯ. ವೈದ್ಯಕೀಯ ಸಲಹೆಯ ಜೊತೆಗೆ ಜ್ಯೋತಿಷ್ಯ ಶಾಸ್ತ್ರವು ಇದಕ್ಕೆ ಕೆಲವು ಪರಿಹಾರಗಳನ್ನು ನೀಡುತ್ತದೆ. ಬುಧ ಮತ್ತು ಶುಕ್ರ ಗ್ರಹಗಳ ಪ್ರಭಾವ, ಗಾಯತ್ರ

20 Feb 2026 10:12 am
ಹತ್ತು ದಿನ ಟೈಂ ಕೊಡ್ತೀನಿ, ಹೇಳಿದ್ದು ಕೇಳದೆ ಇದ್ರೆ ಯುದ್ಧ ಗ್ಯಾರಂಟಿ, ಇರಾನ್​ಗೆ ಗಡುವು ಕೊಟ್ಟ ಟ್ರಂಪ್

ಅಮೆರಿಕ ಅಧ್ಯಕ್ಷ ಟ್ರಂಪ್ ಇರಾನ್‌ಗೆ 10 ದಿನಗಳ ಅಂತಿಮ ಗಡುವು ನೀಡಿದ್ದು, ಹೇಳಿದ್ದನ್ನು ಕೇಳದಿದ್ದರೆ ಯುದ್ಧ ಗ್ಯಾರಂಟಿ ಎಂದು ಎಚ್ಚರಿಸಿದ್ದಾರೆ. ಇರಾನ್ ತನ್ನ ಪರಮಾಣು ಸೌಲಭ್ಯಗಳನ್ನು ನಾಶಪಡಿಸದಿದ್ದರೆ ದಾಳಿಗೆ ಅಮೆರಿಕ ಸಿದ

20 Feb 2026 10:11 am
World Day Of Social Justice 2026: ವಿಶ್ವ ಸಾಮಾಜಿಕ ನ್ಯಾಯ ದಿನದ ಆಚರಣೆ ಶುರುವಾದದ್ದು ಯಾವಾಗ? ಇಲ್ಲಿದೆ ಮಾಹಿತಿ

ಸಾಮಾಜಿಕವಾಗಿ ಸಮಗ್ರ ಸಮಾಜವನ್ನು ಮಾಡಲು ಬಡತನ, ಲಿಂಗ, ದೈಹಿಕ ತಾರತಮ್ಯ, ಅನಕ್ಷರತೆ, ಧಾರ್ಮಿಕ ತಾರತಮ್ಯವನ್ನು ತೊಡೆದುಹಾಕುವ ಉದ್ದೇಶದಿಂದ ವಿಶ್ವ ಸಾಮಾಜಿಕ ನ್ಯಾಯ ದಿನದ ಆಚರಣೆ ಜಾರಿಯಲ್ಲಿದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗ

20 Feb 2026 10:01 am
ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ

ಕರ್ನಾಟಕದಾದ್ಯಂತ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿದ್ದು, ಒಬ್ಬ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ಈ ದುರ್ಘಟನೆ

20 Feb 2026 9:59 am
ರೈಲು ಈ ನಿಲ್ದಾಣಕ್ಕೆ ಬಂದಾಗ ಬೋಗಿಗಳಲ್ಲಿನ ದೀಪಗಳು ಆರಿ ಹೋಗುತ್ತೆ

ತಾಂಬರಂ ರೈಲು ನಿಲ್ದಾಣದಲ್ಲಿ ಸ್ಥಳೀಯ ರೈಲುಗಳು ಬಂದಾಗ ದೀಪಗಳು ಆಫ್ ಆಗುತ್ತವೆ. ಇದು ಭಯಪಡುವ ವಿಷಯವಲ್ಲ, ಬದಲಿಗೆ ತಾಂತ್ರಿಕ ಕಾರಣ. ರೈಲು ಒಂದು ವಿದ್ಯುತ್ ವಲಯದಿಂದ ಇನ್ನೊಂದಕ್ಕೆ ಬದಲಾದಾಗ 2-3 ಸೆಕೆಂಡುಗಳ ಕಾಲ ವಿದ್ಯುತ್ ಸರಬ

20 Feb 2026 9:47 am