ಕರ್ನಾಟಕ ಹೈಕೋರ್ಟ್ 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ ಪದವೀಧರರು ಅರ್ಹರಾಗಿದ್ದು, ವಯೋಮಿತಿ 18-40 ವರ್ಷಗಳು. ಆಯ್ಕೆಯಾದವರಿಗೆ 44,900 ರಿಂದ 1,42,400 ರೂ. ವರೆಗೆ ವೇತನ
ಸಲೀಂ ಖಾನ್ ಅವರು ತಮ್ಮ ನಿವಾಸದ ಮುಂದೆ ನೆರೆದಿದ್ದ ಬೃಹತ್ ಜನಸಮೂಹದತ್ತ ಕೈಬೀಸುವ ಮೂಲಕ ಈದ್ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಈ ಸಂಭ್ರಮದ ವಿಡಿಯೋವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ನಟ ಸಲ್ಮಾನ್ ಖಾನ್, ‘ಈದ
ಬಹುತೇಕ ಎಲ್ಲರೂ ಸಹ ತಾವು ಮಾರುಕಟ್ಟೆಯಿಂದ ತಂದಂತಹ ಎಲ್ಲಾ ತರಕಾರಿಗಳನ್ನು ಒಟ್ಟಿಗೆ ಸಂಗ್ರಹಿಸಿಡುತ್ತಾರೆ, ಅದೇ ರೀತಿ ಎಲ್ಲಾ ಹಣ್ಣುಗಳನ್ನು ಸಹ ಒಟ್ಟಿಗೆ ಸ್ಟೋರ್ ಮಾಡುತ್ತಾರೆ. ಹೀಗೆ ಕೆಲವೊಂದಿಷ್ಟು ಹಣ್ಣು ತರಕಾರಿಗಳನ್ನ
ಗುರುಗ್ರಾಮದಲ್ಲಿ ಪ್ರೇಮ ವಿವಾಹವಾದ ನಾಲ್ಕೇ ತಿಂಗಳಲ್ಲಿ ಪತ್ನಿಯನ್ನು ವರದಕ್ಷಿಣೆಗಾಗಿ ಪತಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಸಹೋದ್ಯೋಗಿಗಳಾಗಿದ್ದ ಕಾಜಲ್ ಮತ್ತು ಅರುಣ್ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯ ನಂತರ ಅರ
ಇದೇ ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ (Assembly Constituency) ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಅಧಿಕೃತವಾಗಿ ಘೋಷಿಸಿದೆ. ದಾವಣಗೆರೆ (Davangere) ದಕ್ಷಿಣ ಕ್ಷೇತ್ರದಿಂದ ಸಮ
ATM rules changes from April 1st: ಎಚ್ಡಿಎಫ್ಸಿ ಬ್ಯಾಂಕ್ ತನ್ನ ಎಟಿಎಂ ವಿತ್ಡ್ರಾಯಲ್ ಮಿತಿಯ ವ್ಯಾಪ್ತಿಗೆ ಯುಪಿಐ ಕ್ಯಾಷ್ ವಿತ್ಡ್ರಾಯಲ್ ಟ್ರಾನ್ಸಾಕ್ಷನ್ ಅನ್ನು ಸೇರಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ತನ್ನ ಎಟಿಎಂ ಟ್ರಾನ್ಸಾಕ್ಷನ್
Vijay Sethupathi-Rishab Shetty: ವಿಜಯ್ ಸೇತುಪತಿ ತಮಿಳಿನ ಸ್ಟಾರ್ ನಟ, ತಮಿಳು ಮಾತ್ರವೇ ಅಲ್ಲದೆ ತೆಲುಗು, ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಪೋಷಕ ನಟ, ನಾಯಕ ನಟ, ವಿಲನ್ ಅವರು ಮಾಡದ ಪಾತ್ರಗಳಿಲ್ಲ. ಭಾರತದ ಅತ್ಯುತ್ತಮ ನಟರಲ್ಲಿ ವಿಜಯ್ ಸೇತು
PSL 2026: ಮಾರ್ಚ್ 26 ರಿಂದ ಆರಂಭವಾಗುವ ಪಾಕಿಸ್ತಾನ ಸೂಪರ್ ಲೀಗ್ಗೆ ದೊಡ್ಡ ಹಿನ್ನಡೆಯುಂಟಾಗಿದೆ. ಐಪಿಎಲ್ ಆರಂಭಕ್ಕೂ ಮುನ್ನವೇ 8 ವಿದೇಶಿ ಆಟಗಾರರು ಲೀಗ್ನಿಂದ ಹೊರಗುಳಿದಿದ್ದಾರೆ. ಐಪಿಎಲ್ ಆಹ್ವಾನಗಳು ಮತ್ತು ವೈಯಕ್ತಿಕ ಕಾರಣಗಳು
ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಸರ್ಕಾರದ ಮುಖ್ಯಸ್ಥರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಹೊಸ ದಾಖಲೆ ನಿರ್ಮಿಸಿದ್ದಾರೆ. ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ಅಧಿಕಾರಾವಧಿಯನ್ನು ಮೀರಿಸಿದ
ನಟ ಅನಿರುದ್ಧ ಜತ್ಕರ್ ಅವರು ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ಬಗ್ಗೆ ಜನರಲ್ಲಿ ಅವರು ಜಾಗೃತಿ ಮೂಡಿಸುತ್ತಾರೆ. ಇತ್ತೀಚೆಗೆ ಅವರು ಬೆಂಗಳೂರಿನಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಭ
ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಭಾನುವಾರ ಮುಂಜಾನೆ ಆಟೋ ಚಾಲಕ ಕಿರಣ್ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಳೆಯ ದ್ವೇಷವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ಆರೋಪಿಗಳ ಪ
ಸೋಶಿಯಲ್ ಮೀಡಿಯಾದಲ್ಲಿ ಕಣ್ಣು ಹಾಗೂ ಮೆದುಳಿಗೆ ಸವಾಲೊಡ್ದುವ ಕುತೂಹಲಕಾರಿ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಇದೀಗ ವೈ
ದಿವಂಗತ ಹೆಚ್.ವೈ. ಮೇಟಿ ಅವರ ದ್ವಿತೀಯ ಪುತ್ರ ಉಮೇಶ್ ಮೇಟಿ ಬಾಗಲಕೋಟೆ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮುಖ್ಯಮಂತ್ರಿಗಳ ಮಧ್ಯಸ್ಥಿಕೆ ಹಾಗೂ ಕುಟುಂಬದ ಒಮ್ಮತದಿಂದ ಇದ
ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಅವರು ಈ ರೀತಿ ಪೋಸ್ಟ್ ಮಾಡಿದ್ದಾರೆ. ‘ಧುರಂಧರ್ 2’ ಸಿನಿಮಾ ನೋಡಿದ ಬಳಿಕ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರೇಣು ದೇಸಾಯಿ ಅವರಿಗೆ ಈ ಸಿನಿಮಾ ಸಖತ್ ಇಷ್ಟ ಆಗಿದೆ. ಆದರೆ ಕೆಲವರ
ಉಡುಪಿಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ತಮ್ಮ ರೆಸಾರ್ಟ್ ಯೋಜನೆಗೆ ಹಾಲಿ ಶಾಸಕ ಯಶ್ ಪಾಲ್ ಸುವರ್ಣ ರಾಜಕೀಯವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಬಡಾನಿಡಿಯೂರಿನಲ್ಲಿ ರೆಸಾರ್ಟ್ ಅನುಮತಿ ಎರಡು ವರ್ಷ
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ದಾಖಲಾದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತ ಶಿಕ್ಷಕಿಗೆ ಜೀವಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಬೆಳ್ತಂಗಡಿ ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದ್ದು, 2018-2023ರ ಅವಧಿಯಲ್ಲಿ ಅ
Govt raises Commercial LPG allocation for states to 50pc: ರಾಜ್ಯಗಳಿಗೆ ಕೇಂದ್ರವು ಎಲ್ಪಿಜಿ ಕಮರ್ಷಿಯಲ್ ಸಿಲಿಂಡರ್ಗಳ ಪೂರೈಕೆಯನ್ನು ಹೆಚ್ಚಿಸಿದೆ. ಕಮರ್ಷಿಯಲ್ ಗ್ಯಾಸ್ ಅಲೋಕೇಶನ್ ಅನ್ನು ಶೇ. 30ರಿಂದ ಶೇ. 50ಕ್ಕೆ ಹೆಚ್ಚಿಸಿದೆ. ವಾಣಿಜ್ಯ ಎಲ್ಪಿಜಿ ಅವಶ್ಯಕ
ಭಾನುವಾರವು ಸೂರ್ಯಾರಾಧನೆಗೆ ಮೀಸಲಾದ ಪವಿತ್ರ ದಿನ. ಹಿಂದೂ ಸಂಪ್ರದಾಯದ ಪ್ರಕಾರ, ಇದು ಕೇವಲ ವಿಶ್ರಾಂತಿ ದಿನವಲ್ಲ, ಬದಲಾಗಿ ದೇಹ ಮತ್ತು ಮನಸ್ಸನ್ನು ಶುದ್ಧೀಕರಿಸುವ ದಿನ. ಸೂರ್ಯನನ್ನು ಪ್ರತ್ಯಕ್ಷ ದೈವವೆಂದು ಪೂಜಿಸಿ, ಉಪವಾಸ, ಮ
ಇತ್ತೀಚೆಗೆ ಬಿಡುಗಡೆ ಆಗಿರುವ ‘ಧುರಂಧರ್: ದ ರಿವೇಂಜ್’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶದ ಅನೇಕ ಸೆಲೆಬ್ರಿಟಿಗಳು ಚಿತ್ರಮಂದಿರಕ್ಕೆ ಹೋಗಿ ಈ ಸಿನಿಮಾವನ್ನು ನೋಡಿ ವಿಮರ್ಶೆ ತಿಳಿಸುತ್ತಿದ್ದಾರೆ. ಹಿರಿಯ ನಟ ಅನುಪ
ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ನಡೆದ ಲ್ಯಾಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಡ್ರಿಫ್ಟಿಂಗ್ ಮಾಡಲಾಗಿದೆಯೇ ಎಂಬ ಅನುಮಾನಗಳಿದ್ದು, ಕಬ್ಬನ
ನಾಯಕರ ನಡುವಿನ ತೀವ್ರ ಜಿದ್ದಾ ಜಿದ್ದಿನ ಸ್ಪರ್ಧೆಯ ನಡುವೆ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅದಾಗ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಹಾಸ್ಟೆಲ್ ವಾರ್ಡನ್ ಕೋಲಿನಿಂದ ನಿರ್ದಯವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶ ಉಜ್ಜಯಿನಿಯಲ್ಲಿರುವ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದವಿದ್ಯಾ ಪ್ರತಿಷ್ಠಾ
Airfare can go higher from April: ಮಧ್ಯಪ್ರಾಚ್ಯದಲ್ಲಿ ಸಂಭವಿಸುತ್ತಿರುವ ಯುದ್ಧದ ಪರಿಣಾಮ ಭಾರತದ ಏವಿಯೇಶನ್ ಸೆಕ್ಟರ್ ಮೇಲೆ ಆಗುತ್ತಿದೆ. ಏಪ್ರಿಲ್ ತಿಂಗಳಿಂದ ವಿಮಾನ ಪ್ರಯಾಣ ಟಿಕೆಟ್ ದರಗಳು ಹೆಚ್ಚಲಿವೆ. ಎಟಿಎಫ್ ಇಂಧನ ಅಥವಾ ಜೆಟ್ ಫುಯಲ್ಗಳ
ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ 12ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲಾಗಿವೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ರಸ
ವರ್ಷಗಳ ಕಾಲ ಒಂದೇ ಊರಿನಲ್ಲಿ ನೆಲೆಸಿ, ಆ ಊರಿನಿಂದ ಹೊರಡಬೇಕಾದ ಪರಿಸ್ಥಿತಿ ಬಂದಾಗ ಆ ನಿರ್ಧಾರವನ್ನು ಒಪ್ಪಿಕೊಳ್ಳಲು ಸಮಯ ಬೇಕಾಗುತ್ತದೆ. ಆದರೆ, ಅನಿವಾರ್ಯ ಕಾರಣಕ್ಕೆ ಸ್ಥಳಾಂತರಗೊಳ್ಳಲೇ ಬೇಕು. ಮುಂದೊಂದು ದಿನ ತಮ್ಮ ಈ ನಿರ್ಧ
ತೆಲಂಗಾಣದ ಕಾಮರೆಡ್ಡಿಯಲ್ಲಿ ದುರಂತವೊಂದು ಸಂಭವಿಸಿದೆ. ಇತ್ತೀಚೆಗಷ್ಟೇ ಅವಳಿ ಸಹೋದರಿಯರನ್ನು ಮದುವೆಯಾಗಿದ್ದ ಅವಳಿ ಸಹೋದರರಲ್ಲಿ ಓರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಇತ್ತೀಚೆಗಷ್ಟೇ ನಾಲ್ವರು ಹಸೆಮಣೆ ಏರಿದ್
‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ಅವರು ಐಟಂ ಸಾಂಗ್ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಮ್ ಚರಣ್, ಅಲ್ಲು ಅರ್ಜುನ್ ಮುಂತಾದ ಸ್ಟಾರ್ ನಟರ ಸಿನಿಮಾಗಳಲ್ಲಿ ಡ್ಯಾನ್ಸ್ ಮಾಡಲು ಮೃಣಾಲ್ ಒಪ್ಪಿದ್ದಾರೆ. ತಮ್ಮ ಗ್ಲಾಮರ್
ಪಾಕಿಸ್ತಾನದ ಮುರಿಯ್ಕೆಯ ಮರ್ಕಜ್ ತೈಬಾದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಕಮಾಂಡರ್ ಬಿಲಾಲ್ ಆರಿಫ್ ಸಲಾಫಿ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗುಂಡು ಹಾರಿಸುವುದರ ಜತೆ
Bullion Market 2026 March 22nd: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ಕಳೆದ ಮೂರು ವಾರಗಳಿಂದ ಸಿಕ್ಕಾಪಟ್ಟೆ ಬೆಲೆ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,380 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 14,597 ರೂಗೆ ಬಂದಿದೆ. ಬೆಳ್ಳಿ ಬೆಲೆ ಬೆಂಗ
ಮಾರ್ಚ್ 2026 ರ ನಾಲ್ಕನೇ ವಾರದ ವಾರ ಭವಿಷ್ಯ ಇಲ್ಲಿದೆ. ಸೂರ್ಯ ಮತ್ತು ಶನಿ ಸಂಯೋಗವು ಗ್ರಹಗತಿಗಳ ಬದಲಾವಣೆಗೆ ಕಾರಣವಾಗಲಿದ್ದು, ತಂದೆ-ಮಕ್ಕಳು ಹಾಗೂ ಉದ್ಯೋಗ ಸಂಬಂಧಗಳಲ್ಲಿ ಸವಾಲುಗಳಿರುತ್ತವೆ. ಪ್ರತಿಯೊಂದು ರಾಶಿ ಚಿಹ್ನೆಗೂ ವೃತ
ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಸಲುವಾಗಿ ಪ್ರಮೋದ್ ಮುತಾಲಿಕ್ ಮತ್ತು ಪುನೀತ್ ಕೆರಹಳ್ಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಆದರೂ, ಪುನೀತ್ ಕೆರಹಳ್ಳಿ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸ
ಭೂಮಿಯ ಮೇಲಿರುವ ಜೀವ ಸಂಕುಲಗಳಿಗೆ ಗಾಳಿ ಎಷ್ಟು ಮುಖ್ಯವೋ ನೀರು ಕೂಡ ಅಷ್ಟೇ ಮುಖ್ಯ. ನೀರಿಲ್ಲದೆ ಬದುಕನ್ನು ಕಲ್ಪಿಸಿಕೊಳ್ಳಲು ಸಹ ಸಾಧ್ಯವಿಲ್ಲ. ಆದರೆ ಇಂದು ಸಿಹಿ ನೀರಿನ ಮೂಲಗಳು ಕಲುಷಿತಗೊಳ್ಳುತ್ತಿವೆ, ಬತ್ತಿ ಹೋಗುತ್ತಿವೆ.
ಕಾಡಾನೆಗಳ ಉಪಟಳಕ್ಕೆ ಚನ್ನಪಟ್ಟಣ ತಾಲೂಕಿನ ಜನ ಬೇಸತ್ತಿರುವ ನಡುವೆಯೇ ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಾನೆಗಳು ಕಾಣಿಸಿಕೊಂಡಿವೆ. ಇತ್ತೀಚೆಗೆ ಒಂದು ಆನೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದ ಕಾರಣ
ಸಾಮಾನ್ಯವಾಗಿ ರಸ್ತೆಗಳಲ್ಲಿ, ಬಸ್ಸುಗಳು, ಆಟೋಗಳು, ರೈಲ್ವೆ ನಿಲ್ದಾಣ ಎಲ್ಲೇ ಆಗಿರಲಿ ಬಿಟ್ಟ ವಸ್ತುಗಳು ಸಿಗುವುದು ಕಷ್ಟವೇ. ಆದರೆ ಆಸ್ಟ್ರೇಲಿಯಾದ ರೈಲ್ವೆ ನಿಲ್ದಾಣದಲ್ಲಿ ಯುವತಿಯೊಬ್ಬಳು ಪರ್ಸ್ ಮರೆತು ಹೋಗಿದ್ದಳು. ಇಬ್ಬರ
‘ಧುರಂಧರ್ 2’ ಸಿನಿಮಾದಲ್ಲಿ ಎಸ್ಪಿ ಚೌಧರಿ ಅಸ್ಲಂ ಎಂಬ ಪಾತ್ರವನ್ನು ಸಂಜತ್ ದತ್ ಮಾಡಿದ್ದಾರೆ. ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳಲ್ಲಿ ಈ ಪಾತ್ರ ಮುಂದುವರಿದಿದ್ದು, ಜನರಿಗೆ ಇಷ್ಟ ಆಗಿದೆ. ಈ ಪಾತ್ರಕ್ಕಾಗಿ ಸಂಜಯ್ ದತ
ಹೊನ್ನಾಕಟ್ಟಿ ಚೆಕ್ ಪೋಸ್ಟ್ನಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಹಣ ರಾಯಚೂರಿನ ಬಿ. ವೀರೇಶ್ ಬಾಬು ಅವರಿಗೆ ಸೇರಿದ
ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು ಅರ್ಪಿಸುವುದು ಹಲವಾರು ಸಂಕಷ್ಟಗಳಿಂದ ಮುಕ್ತಿ ಪಡೆಯಲು ಸಹಾಯಕವಾಗಿದೆ. ಭಯ, ಆತಂಕ, ಒಂಟಿತನ, ರಾಜಕೀಯ ಅಪವಾದ, ಉದ್ಯೋಗದಲ್ಲಿನ ಅವಮಾನ, ಜ್ಞಾಪಕಶಕ್ತಿ ಕೊರತೆ, ಹಾಗೂ ಬಾಣಂತಿಯರ ಆರೋಗ್ಯ ಸಮಸ
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅವರ ಮೇಲಿನ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ವರದಿ ಬಂದಿದ್ದರೂ, ಬೆಳ್ತಂಗಡಿ ವೇಣೂರು ಠಾಣೆಯಲ್ಲಿ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಎಫ್ಐ
ಪತ್ನಿ ಜತೆ ಫೋನ್ನಲ್ಲಿ ಮಾತನಾಡುತ್ತಿರುವಾಗಲೇ ಸೌದಿಯಲ್ಲಿ ಇರಾನ್(Iran) ವೈಮಾನಿಕ ದಾಳಿ ನಡೆಸಿದ್ದು ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ರವಿ ಗೋಪಾಲ್ ಎಂದು ಗುರುತಿಸಲಾಗಿದೆ. ಉತ್ತರ ಪ್
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ, ಹೈಪರ್ಇನ್ಸುಲಿನಿಸಮ್ನಿಂದ ಬಳಲುತ್ತಿದ್ದ 16 ದಿನದ ಶಿಶುವಿಗೆ ಯಶಸ್ವಿ ರೋಬೋಟಿಕ್ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮೆದುಳಿನ ಹಾನಿ ಅಪಾಯದಲ್ಲಿದ್ದ ಶಿಶುವನ್ನು ಈ ಸೂಕ್ಷ್ಮ ಶಸ್ತ್ರಚ
ಯುವತಿಯೊಬ್ಬಳು ಓಡಿ ಬಂದು ರಸ್ತೆ ದಾಟಲು ಹೋಗಿ ವಾಹನದಡಿಗಾಗಿರುವ ಘಟನೆ ರಷ್ಯಾದ ಕ್ರಾಸ್ನೊಯಾರ್ಸ್ಕ್ನ ಆಸ್ಟಿಲೆರೊ ಜಿಲ್ಲೆಯಲ್ಲಿ ನಡೆದಿದೆ. ಯುವತಿಯೊಬ್ಬಳು ರಸ್ತೆ ದಾಟುತ್ತಿದ್ದಾಗ ಜಾರಿಬಿದ್ದಿದ್ದು, ವಾಹನವೊಂದು ಆಕೆಯ
ಬೆಳಗಾವಿ, ಬೆಂಗಳೂರು ಸೇರಿ ಹಲವು ಕಡೆ ಏರ್ ಕ್ವಾಲಿಟಿ ಸುಧಾರಣೆ ಕಂಡಿತ್ತು. ಆದರೆ ಇಂದು ಮತ್ತೊಮ್ಮೆ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಬೆಂಗಳೂರಿನ AQI ಅ
ಸಿನಿಮಾ ಕೆಲಸಕ್ಕೆ ಬಿಡುವು ನೀಡಿದ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಹನಿಮೂನ್ಗೆ ತೆರಳಿದ್ದಾರೆ. ಉದಯಪುರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ತಾರಾ ಜೋಡಿ, ಈಗ ಇದೀಗ ಥೈಲ್ಯಾಂಡ್ನಲ್ಲಿ ಇದ್ದಾರೆ. ಸೋಶಿಯಲ್ ಮೀಡ
ಜಾಗತಿಕ ತೈಲ ಬೆಲೆ ಏರಿಕೆಯಿಂದ ಏರ್ ಟರ್ಬೈನ್ ಇಂಧನ (ATF) ದರ ಹೆಚ್ಚಳವಾಗಿದ್ದು, ವಿಮಾನ ಟಿಕೆಟ್ ಬೆಲೆ ಏರಿಕೆ ಸಾಧ್ಯತೆ ಇದೆ. ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವರು ಮಾತನಾಡಿ, ಪ್ರಯಾಣಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಸರ್ಕಾರ
ಡೊನಾಲ್ಡ್ ಟ್ರಂಪ್ ಇರಾನ್ಗೆ 48 ಗಂಟೆಗಳ ಗಡುವು ನೀಡಿದ್ದಾರೆ, ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ, ಇರಾನ್ನ ವಿದ್ಯುತ್ ಸ್ಥಾವರ ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಮೆರಿಕ-ಇಸ್ರೇಲ್ ದಾಳಿಯ ನಂತರ ಇರಾನ್ ಜಲಸಂಧಿಯನ್ನ
Karnataka Weather: ಬೆಂಗಳೂರು ಸೇರಿದಂತೆ ಇಂದು ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಉಳಿದೆಡೆ ಒಣಹವೆಯಿರಲಿದ್ದು,ಇನ್ನೂ ಕೆಲ ದಿ
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸೂರ್ಯ ಭಗವಾನರಿಗೆ ಅರ್ಘ್ಯ ಕೊಡುವುದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೂರ್ಯೋದಯವು ದಿನದ ಪ್ರಾರಂಭವನ್ನು ಸೂಚಿಸುತ್ತದೆ. ನಮ್ಮ ಜೀವನದಲ್ಲಿ ಎದುರಾಗುವ ಎಲ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 22, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ,
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಧ್ಯರಾತ್ರಿ ನಡೆದ ಭೀಕರ ಅಪಘಾತಕ್ಕೆ ಮೂವರು ಬಲಿಯಾಗಿದ್ದಾರೆ. ಓಲ್ಡ್ ಮದ್ರಾಸ್ ರಸ್ತೆಯ ಮೇಡಹಳ್ಳಿ ಬ್ರಿಡ್ಜ್ ಮೇಲೆ ಈಚರ್ ವಾಹನಕ್ಕೆ ಹಿಂದೆಯಿಂದ ಗೂಡ್ಸ್ ಆಟೋ ಡಿಕ್ಕಿಯಾದ ಪರಿಣಾಮ ಆಟೋದಲ್
ಬೆಂಗಳೂರಲ್ಲಿ 9 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಡಿಆರ್ಐ ಅಧಿಕಾರಿಗಳು ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ ಈ ಡ್ರಗ್ಸ್ ಅನ್ನು ನಾಯಿಯ ಆಹಾರದ ಪ್ಯಾಕೆಟ್ಗಳಲ್ಲಿ ಅಡಗಿಸಿರುವುದನ್ನು
ದೇವನಹಳ್ಳಿ ಹೊರವಲಯದಲ್ಲಿ ಮಧ್ಯರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾಶಿ ಪ್ರವಾಸಕ್ಕೆಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಮೂವರು ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ. ಹೈವೆಯಿಂದ ಸರ್ವೀಸ್ ರಸ್ತೆಗೆ
Daily Horoscope Mach 21: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ
Daily Horoscope Mach 21: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 21ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ
Daily Horoscope Mach 21: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ
Dhurandhar 2 movie: ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಿ ಕೆಲವೇ ದಿನಗಳಲ್ಲಿ 300 ಕೋಟಿಗೂ ಹೆಚ್ಚಿನ ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಅನ್ನು ಪ್ರೇಕ್ಷಕರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ಆದರೆ ‘ಧುರಂಧರ್ 2’ ಸಿನಿಮಾ ಪ್ರದರ್ಶನ ಮಾಡುತ್
ಜೆರುಸಲೇಂ ಮೇಲೆ ಇರಾನಿನ ಕ್ಷಿಪಣಿ ದಾಳಿ ನಡೆದಿದೆ. ಅಲ್-ಅಕ್ಸಾ ಮಸೀದಿಯಿಂದ ಕೆಲವೇ ನೂರು ಮೀಟರ್ ದೂರದಲ್ಲಿ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ನೂರಾರು ಮುಸ್ಲಿಂ ಆರಾಧಕರು ಮಸೀದಿಯ ಗೇಟ್ ಹೊರಗೆ ತಮ್ಮ ಈದ್ ಪ್ರಾರ್ಥನೆಗಳನ್ನು ನ
Salil Arora Shines: ಸನ್ರೈಸರ್ಸ್ ಹೈದರಾಬಾದ್ ತಂಡವು ಮಾರ್ಚ್ 21 ರಂದು ತನ್ನ ತವರು ಮೈದಾನದಲ್ಲಿ ಮೊದಲ ಇಂಟ್ರಾ-ಸ್ಕ್ವಾಡ್ ಪಂದ್ಯ ಆಡಿದೆ. ಇದರಲ್ಲಿ 23 ವರ್ಷದ ಸಲೀಲ್ ಅರೋರಾ ಕೇವಲ 16 ಎಸೆತಗಳಲ್ಲಿ 48 ರನ್ ಸಿಡಿಸಿ, ಸತತ ಐದು ಸಿಕ್ಸರ್ಗಳನ್ನು ಬ
ದಾವಣಗೆರೆ ಬೈ-ಎಲೆಕ್ಷನ್ ಟಿಕೆಟ್ ಗೊಂದಲ ಬಗೆಹರಿದಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸುರ್ಜೇವಾಲಾ ಅವರ ಸಂಧಾನ ಯಶಸ್ವಿಯಾಗಿದ್ದು, ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ಅಂತಿಮಗೊಂಡಿದೆ. ಸಚಿವ ಎಸ್.ಎಸ್.ಮಲ್
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದೆ ಮತ್ತು ವಿಧಾನಸಭಾ ಚುನಾವ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏ.1ರಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರು ಸ್ವಾ
IPL 2026 Game Finishers: ಐಪಿಎಲ್ 2026ರಲ್ಲಿ ಪಂದ್ಯವನ್ನು ಮುಗಿಸುವ ಕೌಶಲ್ಯ ಹೊಂದಿರುವ 31 ಗೇಮ್ ಫಿನಿಷರ್ಗಳ ಬಗ್ಗೆ ಇಲ್ಲಿ ವಿವರವಿದೆ. 10 ತಂಡಗಳಲ್ಲಿರುವ ಈ ಆಟಗಾರರು ಯಾರು? ಮುಂಬೈ, ಚೆನ್ನೈ, ಆರ್ಸಿಬಿ ಸೇರಿದಂತೆ ಪ್ರತಿಯೊಂದು ತಂಡವು ಎಷ್ಟು ಮ
'ಭಾರತ ಮತ್ತು ವಿಶ್ವ' ಎಂಬ ಥೀಮ್ನಲ್ಲಿ WITT ಶೃಂಗಸಭೆಯ 2ನೇ ದಿನದಂದು ರಾಜಕೀಯ ನಾಯಕರಿಂದ ಹಿಡಿದು ಕ್ರೀಡಾಪಟುಗಳವರೆಗೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಟಿವಿ9ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026 ಭಾರತದ ಇಂಧನ, ಮೂಲಸೌಕ
ಸಾಲು ಸಾಲು ರಜೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಜಲಸಾಹಸ ಕ್ರೀಡೆಗಳಿಗಾಗಿ ಪ್ರವಾಸಿಗರ ದಂಡು ಹರಿದುಬರುತ್ತಿದೆ. ಆದರೆ, ಟ್ರಾವೆಲ್ ಏಜೆಂಟರು ಮತ್ತು ಜಲಸಾಹಸ ಕಂಪನಿಗಳ ನಡುವೆ ದರ ನಿಗದಿ ವಿಚಾರವಾಗಿ ಜಟಾಪಟಿ ಶ
ಮಾರ್ಚ್ 22-28ರ ವಾರದ ಉದ್ಯೋಗ ಮತ್ತು ವ್ಯಾಪಾರ ಭವಿಷ್ಯದ ಕುರಿತು ವಿಶೇಷ ಮಾಹಿತಿ ಇಲ್ಲಿದೆ. ದಶಮಾಧಿಪತಿಗಳ ಸಂಚಾರದ ಪ್ರಭಾವದಿಂದ ಈ ವಾರ 12 ರಾಶಿಗಳ ಉದ್ಯೋಗದಲ್ಲಿ, ವ್ಯಾಪಾರದಲ್ಲಿ ಏರಿಳಿತಗಳು ಕಾಣಲಿವೆ. ಆರ್ಥಿಕ ಸ್ಥಿತಿ, ಆರೋಗ್ಯ
Sreeleela movie: ಶ್ರೀಲೀಲಾ, ಕನ್ನಡದ ನಟಿ. ಈಗ ಅವರು ಪ್ಯಾನ್ ಇಂಡಿಯಾ ನಟಿಯಾಗಿ ಸಖತ್ ಮಿಂಚುತ್ತಿದ್ದಾರೆ. ಹಿಂದಿ, ತಮಿಳು, ತೆಲುಗಿನ ಸಿನಿಮಾಗಳಲ್ಲಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ. ಸಿನಿಮಾ ರಂಗದಲ್ಲಿ ಸಾಕಷ್ಟು ಯಶಸ್ಸನ್ನೂ ಸಹ ಶ್ರೀಲೀ
ಇತ್ತೀಚಿನ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ನಿರ್ದೇಶನಗಳನ್ನು ಉಲ್ಲಂಘಿಸಿ ಅಡ್ಡ ಮತದಾನ ಮಾಡಿರುವುದು ಸೇರಿದಂತೆ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಿಜು ಜನತಾದಳ (ಬಿಜೆಡಿ) ತನ್ನ ಪಕ್ಷದ 6
ಬೇಸಿಗೆಯಲ್ಲಿ ಕೆಲವರು ಎಸಿ ಬಿಟ್ಟು ಹೊರಗೆ ಬರುವುದಕ್ಕೆ ಮನಸ್ಸೆ ಮಾಡಲ್ಲ. ಮತ್ತೊಂದಿಷ್ಟು ಜನ ಅತಿಯಾಗಿ ಇದನ್ನು ಬಳಕೆ ಮಾಡುತ್ತಾರೆ. ಆದರೆ ಕೆಲವರಿಗೆ ಎಸಿಯಿಂದ ಹೊರಬಂದ ತಕ್ಷಣ ತಲೆನೋವು, ಆಯಾಸ, ತಲೆ ತಿರುಗುವುದು ಸೇರಿದಂತೆ ನ
Abhishek Sharma IPL 2026: ಟಿ20 ವಿಶ್ವಕಪ್ನಲ್ಲಿ ಭಾರತದ ಗೆಲುವಿಗೆ ಕಾರಣರಾಗಿದ್ದ ಅಭಿಷೇಕ್ ಶರ್ಮಾ, 2026ರ ಐಪಿಎಲ್ಗಾಗಿ ಸಿದ್ಧರಾಗಿದ್ದಾರೆ. ಇತ್ತೀಚೆಗೆ ನಡೆದ ಸನ್ರೈಸರ್ಸ್ ಹೈದರಾಬಾದ್ ಅಭ್ಯಾಸ ಪಂದ್ಯದಲ್ಲಿ ಕೇವಲ 42 ಎಸೆತಗಳಲ್ಲಿ ಸ್ಫೋಟಕ
ಕೇರಳದ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಪ್ರಕಟವಾಗಿದೆ. ಚುನಾವಣೆಗೆ ಬಿಜೆಪಿಯಿಂದ ಇಂದು 11 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತಿರುವನಂತಪುರಂನಿಂದ ಕೆ. ಜಯನ್ ಕಣಕ್ಕಿಳಿದಿದ್ದಾರೆ. ಇಂದು ಬಿಜೆಪಿ ಪುದುಚೇ
Aishwarya Rai: ಮಂಗಳೂರು ಮೂಲದ ಬಾಲಿವುಡ್ ನಟಿ ಸ್ನೇಹಾ ಉಲ್ಲಾಳ್, ಸಲ್ಮಾನ್ ಖಾನ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು. ಆರಂಭದಲ್ಲಿ ಭಾರಿ ಸದ್ದು ಮಾಡಿದ್ದ ಸ್ನೇಹಾ ಉಲ್ಲಾಳ್, ನೋಡಲು ಐಶ್ವರ್ಯಾ ರೈ ರೀತಿ ಕಾಣುತ್ತಿದ್ದರು.
USCIRF ಎಂಬುದು ಅಮೆರಿಕದ ಸ್ವತಂತ್ರ ಸಂಸ್ಥೆ. ಇದು ವಿವಿಧ ದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ನೀಡುತ್ತದೆ. ಇತ್ತೀಚಿನ USCIRF ವರದಿಯಲ್ಲಿ ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಕುಸಿತವಾಗಿದೆ ಎ
India's 2027 ODI World Cup Squad: ಟಿ20 ವಿಶ್ವಕಪ್ ನಂತರ ಟೀಂ ಇಂಡಿಯಾ 2027ರ ಏಕದಿನ ವಿಶ್ವಕಪ್ಗೆ ಸಿದ್ಧತೆ ಆರಂಭಿಸಿದೆ. ಐಪಿಎಲ್ಗೂ ಮುನ್ನವೇ ಆಯ್ಕೆ ಸಮಿತಿ 20 ಆಟಗಾರರ ಕಿರುಪಟ್ಟಿಯನ್ನು ಸಿದ್ಧಪಡಿಸಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭ್ಮನ
ಗಲ್ಫ್ ಯುದ್ಧದಿಂದ ಕರ್ನಾಟಕದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿದೆ. ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಉದ್ಯಮಕ್ಕೆ ಬಾರಿ ಪೆಟ್ಟು ಬಿದ್ದಿದ್ದು, ನೂರಾರು ಹೋಟೆಲ್ಗಳು ಬಂದ್ ಆಗಿವೆ. ಹೀಗಾಗಿ ಇತ್ತ ಬೆಂಗಳೂ
Bhavana Ramanna: ನಟಿ ಭಾವನಾ ರಾಮಣ್ಣ ಐವಿಎಫ್ ಪದ್ಧತಿ ಮೂಲಕ ಕಳೆದ ಆಗಸ್ಟ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಐವಿಎಫ್ ಪದ್ಧತಿ ಅನುಸರಿಸಿದ ಕಾರಣ ಭಾವನಾ ರಾಮಣ್ಣ ತಾಯಿ ಆಗಿದ್ದು ಸಖತ್ ಸುದ್ದಿ ಆಗಿತ್ತು. ಇಂದು (ಮಾರ್ಚ್ 21) ಭಾವನ
ಕೇಂದ್ರ ಸರ್ಕಾರವು ಎಲ್ಪಿಜಿ ಕೊರತೆಯಿಂದ ಬಳಲುತ್ತಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಮಹತ್ವದ ಸಮಾಧಾನ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು ಅನಿಲ ಹಂಚಿಕೆಯನ್ನು ಮಾರ್ಚ್ 23, 2026ರಿಂದ ಜಾ
Highest six-hitting teams IPL: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಸಿಡಿಸಿದ ತಂಡಗಳ ಬಗ್ಗೆ ಈ ಲೇಖನವು ವಿವರಿಸುತ್ತದೆ. ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ತಮ್ಮ ಶಕ
This week OTT release: ಈ ವಾರ ಚಿತ್ರಮಂದಿರದಲ್ಲಿ ‘ಧುರಂಧರ್ 2’ ಅಬ್ಬರ ಜೋರಾಗಿದೆ. ಜೊತೆಗೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಸಹ ಇದೆ. ಇದೇ ವಾರ ಒಟಿಟಿಯಲ್ಲಿಯೂ ಸಹ ಕೆಲವು ಒಳ್ಳೆಯ ಸಿನಿಮಾಗಳು ಬಂದಿವೆ. ವಿಶೇಷವಾಗಿ ಕನ
IPL 2026: 2026ರ ಐಪಿಎಲ್ ಆರಂಭಕ್ಕೂ ಮುನ್ನ ಕೋಲ್ಕತಾ ನೈಟ್ ರೈಡರ್ಸ್ ತಂಡ ಗಾಯದ ಸಮಸ್ಯೆಯಿಂದ ತತ್ತರಿಸಿದೆ. ಸ್ಟಾರ್ ಬೌಲರ್ಗಳಾದ ಆಕಾಶ್ ದೀಪ್ ಹಾಗೂ ಹರ್ಷಿತ್ ರಾಣಾ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಮತ್ತೊಬ್ಬ ಪ್ರಮುಖ ವೇಗಿ ಮಥೀಶ
ಐಷರಾಮಿ ಲ್ಯಾಬೋರ್ಗಿನಿ ಕಾರು ಚಾಲಕ ರಸ್ತೆ ಮಧ್ಯೆ ಭಯಾನಕ ಸ್ಟಂಟ್ ಮಾಡಿರುವಂತಹ ಘಟನೆ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ಬೆಳಗಿನ ಜಾವ ನಡೆದಿದೆ. ಡ್ರಿಫ್ಟಿಂಗ್ ವಿಡಿಯೋ ವೈರಲ್ ಬೆನ್ನಲ್ಲೇ ಕಬ್ಬನ್ ಪಾರ್ಕ್ ಸ
ಪ್ರಧಾನಿ ನರೇಂದ್ರ ಮೋದಿ ಇಂದು ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಈ ವೇಳೆ ಈದ್ ಶುಭಾಶಯಗಳನ್ನು ತಿಳಿಸಿದ್ದಾರೆ. ಅಮೆರಿಕ, ಇಸ್ರೇಲ್ ಹಾಗೂ ಇರಾನ್ ಜೊತೆ ನಡೆಯುತ್ತಿರುವ ಸಂಘರ
ರಾಮಲಿಂಗಾರೆಡ್ಡಿ ಅವರು ಕೋರಮಂಗಲದಲ್ಲಿ ಹಸಿ ಕಸದಿಂದ ಬಯೋಗ್ಯಾಸ್ ಉತ್ಪಾದನಾ ಘಟಕಕ್ಕೆ ಹೆಚ್ಚುವರಿ 5 ಟನ್ ಸಾಮರ್ಥ್ಯಕ್ಕೆ ಚಾಲನೆ ನೀಡಿದ್ದಾರೆ. ಈಗ ಪ್ರತಿದಿನ 13 ಟನ್ ಹಸಿ ಕಸವನ್ನು ಬಳಸಿ ಗ್ಯಾಸ್ ಉತ್ಪಾದಿಸಲಾಗುತ್ತಿದೆ. ಇದು ಕ
ಕೆಲವೊಂದು ಬಾರಿ ಕೆಲವು ವಿಚಾರಗಳ ಬಗ್ಗೆ ಆತುರದಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಇದರಿಂದ ಒಳ್ಳೆಯದಕ್ಕಿಂತ ಕೆಟ್ಟದಾಗುವುದೇ ಹೆಚ್ಚು. ಹೌದು ಆತುರದ ನಿರ್ಧಾರಗಳು ಅವಾಂತರಕ್ಕೆ ಕಾರಣವಾಗುತ್ತದೆ. ಅದರಲ್ಲೂ ಈ ಐದು
ಕೇಂದ್ರ ಲೋಕಸೇವಾ ಆಯೋಗ (UPSC) 2026ರ CMS ಪರೀಕ್ಷೆಯ ಮೂಲಕ 1300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. MBBS ಪದವಿ ಪಡೆದ 32 ವರ್ಷದೊಳಗಿನ ಅಭ್ಯರ್ಥಿಗಳು ಮಾರ್ಚ್ 31ರೊಳಗೆ upsconline.nic.in ಮೂಲಕ ಆನ್ಲೈನ್ನಲ್ಲಿ ಅರ್
Megastar Chiranjeevi: ಇತ್ತೀಚೆಗಷ್ಟೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ವಿಶೇಷ ಪ್ರೀಮಿಯರ್ ಶೋ ಪ್ರದರ್ಶಿಸಲಾಯ್ತು. ಈ ಶೋನಲ್ಲಿ ಪವನ್ ಕಲ್ಯಾಣ್, ಚಿರಂಜೀವಿ, ಪವನ್ ಕಲ್ಯಾಣ್ ಪತ್ನಿ, ಚಿರಂಜೀವಿ ಪತ್ನಿ, ನಿರ್ದೇಶಕ ಹರೀಶ್ ಶಂಕರ್, ನಟಿ ಶ್ರೀ
Yash Dayal Missing from RCB: ಹಾಲಿ ಚಾಂಪಿಯನ್ RCBಗೆ 2025ರ ಐಪಿಎಲ್ ಗೆಲ್ಲಿಸಿಕೊಟ್ಟಿದ್ದ ವೇಗಿ ಯಶ್ ದಯಾಳ್, 2026ರ ಅಭ್ಯಾಸದಲ್ಲಿ ನಾಪತ್ತೆ. ಎರಡು ಅತ್ಯಾಚಾರ ಪ್ರಕರಣಗಳು ಅವರ ಕ್ರಿಕೆಟ್ ವೃತ್ತಿಜೀವನಕ್ಕೆ ಕಂಟಕವಾಗಿವೆ. ಕಾನೂನು ತೊಡಕುಗಳಿಂದ RCB ತಂಡ
ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಸಿ. ಲೇಔಟ್ನ ಸಾಯಿ ರೆಸಿಡೆನ್ಸಿಯಲ್ಲಿ ಯುಗಾದಿ ದಿನದಂದು ಎರಡು ಎಲ್ಪಿಜಿ ಸಿಲಿಂಡರ್ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ಈ
ಶಿವಮೊಗ್ಗದ ವನ್ಯಜೀವಿ ಕೇಂದ್ರದಲ್ಲಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿನ ಕುರಿತು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಕಾಡು ಪ್ರಾಣಿಗಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಸಮೀಕ್ಷಾ, ಅಧಿಕಾರಿಗಳ ನಿರ್ಲಕ್ಷ್ಯದಿಂದ
ನೆಲಮಂಗಲದ ಹನುಮಂತೇಗೌಡನಪಾಳ್ಯದಲ್ಲಿ ಯುಗಾದಿ ಹಬ್ಬದ ಬಳಿಕ ದೇವಸ್ಥಾನಕ್ಕೆ ಹೊರಟಿದ್ದ 4 ವರ್ಷದ ನಿಶಿಕಾ, ಲಾರಿ ಅಪಘಾತಕ್ಕೆ ಬಲಿಯಾಗಿದ್ದಾಳೆ. ತಾಯಿ ಕಣ್ಣೆದುರೇ ನಡೆದ ಈ ದುರಂತದಲ್ಲಿ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು
Actor Abbas: ಐಶ್ವರ್ಯಾ ರೈ, ಮಮ್ಮುಟಿ, ಮಾಧವನ್ ಇನ್ನೂ ಹಲವಾರು ಸ್ಟಾರ್ ನಟ-ನಟಿಯರು, ಹಲವು ಅತ್ಯುತ್ತಮ ನಿರ್ದೇಶಕರುಗಳ ಜೊತೆಗೆ ಕೆಲಸ ಮಾಡಿ, ಸೂಪರ್ ಸ್ಟಾರ್ ಎನಿಸಿಕೊಂಡಿದ್ದ ನಟನೋರ್ವ ಆ ಬಳಿಕ ಎಲ್ಲವನ್ನೂ ಕಳೆದುಕೊಂಡು ಚಿತ್ರರಂಗದಿಂ
ಭಾರತೀಯ ನೌಕಾಪಡೆ ಜನವರಿ/ಫೆಬ್ರವರಿ 2027ರ 'ಅಗ್ನಿವೀರ್ SSR' ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು. ಪಿಯುಸಿ ಅಥವಾ ಡಿಪ್ಲೊಮಾ ಅರ್ಹತೆ,

31 C