SENSEX
NIFTY
GOLD
USD/INR

Weather

30    C

ಡಿಜಿಟಲ್ ಸುದ್ದಿ ಮೂಲಗಳು

...
ಟಿ20 ವಿಶ್ವಕಪ್ ಗೆದ್ದು ಅಗಲಿದ ಅಪ್ಪನಿಗೆ ರಿಂಕು ಸಿಂಗ್ ಭಾವುಕ ಸಂದೇಶ

Rinku Singh: ಟಿ20 ವಿಶ್ವಕಪ್ ಗೆಲುವಿನ ಬಳಿಕ ರಿಂಕು ಸಿಂಗ್ ತಮ್ಮ ದಿವಂಗತ ತಂದೆಗೆ ಭಾವುಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸೂಪರ್ 8 ವೇಳೆ ತಂದೆ ನಿಧನರಾಗಿದ್ದರೂ, ರಾಷ್ಟ್ರೀಯ ಕರ್ತವ್ಯಕ್ಕಾಗಿ ತಂಡ ಸೇರಿದ್ದ ರಿಂಕು, ತಂದೆಯ ಕನಸು ನನಸಾ

10 Mar 2026 4:27 pm
ಒಂದು ದಿನಕ್ಕೆ ನೀವು ಎಷ್ಟು ಪ್ರಮಾಣದ ಬಿಯರ್​​ ಕುಡಿಯಬಹುದು ಗೊತ್ತಾ? ಇಲ್ಲಿದೆ ಮಾಹಿತಿ

ಕೆಲವರು ಬಿಯರ್ ಕಡಿಮೆ ಹಾನಿಕಾರಕವೆಂದು ನಂಬುತ್ತಾರೆ, ಆದರೆ ಇದು ತಪ್ಪು. ಪ್ರತಿದಿನ ಬಿಯರ್ ಸೇವನೆಯು ಯಕೃತ್ತಿಗೆ ಹಾನಿ ಮಾಡುತ್ತದೆ ಮತ್ತು ಕ್ಯಾನ್ಸರ್ ಅಪಾಯ ಹೆಚ್ಚಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಯಾವುದೇ ಪ್ರಮ

10 Mar 2026 4:12 pm
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿವೆ. ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಅವರು ಸದನದಲ್ಲಿ ಔಪಚಾರಿಕವಾಗಿ ಅವಿಶ್ವಾಸ ನಿರ್ಣಯ ಮಂಡಿಸಿದ ನಂತರ ಲೋಕಸಭೆಯಲ್ಲಿ ಇಂದು ಸ್ಪ

10 Mar 2026 4:12 pm
Optical Illusion: ನಿಮ್ಮ ಕಣ್ಣಿಗೊಂದು ಸವಾಲ್‌; ಈ ಚಿತ್ರದಲ್ಲಿ ಮರೆಮಾಡಲಾಗಿರುವ ಕಪ್ ಕೇಕ್ ಗುರುತಿಸಬಲ್ಲಿರಾ

ಆಪ್ಟಿಕಲ್‌ಇಲ್ಯೂಷನ್ ಚಿತ್ರಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಿ ಮೋಸಗೊಳಿಸುತ್ತವೆ. ಇಂತಹ ಟ್ರಿಕ್ಕಿ ಒಗಟನ್ನು ಬಿಡಿಸಲು ಎಲ್ಲರಿಗೂ ಸಾಧ್ಯವಾಗಲ್ಲ. ಆದರೆ ಇದೀಗ ಇಲ್ಯೂಷನ್ ಚಿತ್ರವೊಂದು ವೈರಲ್ ಆಗಿದ್ದು, ಇದು ನಿಮ್ಮ ಮೆ

10 Mar 2026 4:11 pm
ಯುದ್ಧದ ಎಫೆಕ್ಟ್: ಬೆಂಗಳೂರಿನ ಪಿಜಿಗಳಿಗೂ ಸಂಕಷ್ಟ; ಊಟದ ಮೆನುನೇ ಚೇಂಜ್

ಕಳೆದ 11 ದಿನಗಳಿಂದ ಗಲ್ಫ್ ರಾಷ್ಟ್ರದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಎಫೆಕ್ಟ್, ಭಾರತಕ್ಕೆ ತಟ್ಟಿದೆ. ದೇಶಾದ್ಯಂತ ಗ್ಯಾಸ್ ಸಮಸ್ಯೆ ಉಂಟಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಈ ಮ

10 Mar 2026 4:06 pm
ಎಲ್​ಪಿಜಿ ಬಿಕ್ಕಟ್ಟು ಎದುರಿಸಲು ಹರ್ದೀಪ್ ಪುರಿ ಮತ್ತು ಜೈಶಂಕರ್ ಜೊತೆ ಪ್ರಧಾನಿ ಮೋದಿ ಸಭೆ

PM Narendra Modi holds meeting with Hardeep Singh Puri and Jaishankar: ದೇಶದಲ್ಲಿ ಎಲ್​ಪಿಜಿ ಹಾಗೂ ಇತರ ಅನಿಲ ಸರಬರಾಜು ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲಿಯಂ ಮತ್ತು ವಿದೇಶಾಂಗ ಸಚಿವರುಗಳ ಜೊತೆ ಸಭೆ ನಡೆಸಿದರ

10 Mar 2026 4:05 pm
ಅಶ್ಲೀಲ ಸಂದೇಶ ಕೇಸ್: ಮುಚ್ಚಿದ ಕೊಠಡಿಯಲ್ಲಿ ವಿಚಾರಣೆಗೆ ಹಾಜರಾದ ರಮ್ಯಾ

ಇನ್​ಸ್ಟಾಗ್ರಾಮ್ ಮೂಲಕ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣದ ವಿಚಾರಣೆ ಆರಂಭ ಆಗಿದೆ. ರಮ್ಯಾ ಅವರು ಬೆಂಗಳೂರಿನ 46ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಇದನ್ನು ಸೂಕ್ಷ್ಮ ಪ್ರಕರಣ ಎಂ

10 Mar 2026 3:56 pm
Ugadi Horoscope 2026: ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?

2026ರ ಪರಾಭವನಾಮ ಸಂವತ್ಸರದ ಯುಗಾದಿಯಲ್ಲಿ ವೃಶ್ಚಿಕ ರಾಶಿಯವರಿಗೆ ಡಾ. ಬಸವರಾಜ ಗುರೂಜಿ ಉತ್ತಮ ಫಲಗಳನ್ನು ಭವಿಷ್ಯ ನುಡಿದಿದ್ದಾರೆ. ಗುರುಬಲದಿಂದ ವೃತ್ತಿ, ಆರ್ಥಿಕ ಸ್ಥಿತಿ ಹಾಗೂ ಕೌಟುಂಬಿಕ ಜೀವನದಲ್ಲಿ ಪ್ರಗತಿ ನಿರೀಕ್ಷಿಸಲಾಗ

10 Mar 2026 3:54 pm
ವ್ಹಾವ್! ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು (Bengaluru) ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ (international bus station)ತಲೆ ಎತ್ತಲಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಇಂದು (ಮಾರ್ಚ್ 10) ವಿಧಾನಪರಿಷತ್​​ನಲ್ಲಿ ಉತ್

10 Mar 2026 3:46 pm
ಜೈಲಲ್ಲೇ ಪ್ಲ್ಯಾನ್​​ ಮಾಡಿ ಫಿಲ್ಮಿ ಸ್ಟೈಲ್​ನಲ್ಲಿ ಪೆಟ್ರೋಲ್​​ ಬಂಕ್ ಸಿಬ್ಬಂದಿ​ ದೋಚಿದ್ದ ಐವರು ಅರೆಸ್ಟ್​

ಮೈಸೂರಿನ ಕಿರುಮುದ್ದನಹಳ್ಳಿ ಪೆಟ್ರೋಲ್ ಬಂಕ್‌ನಲ್ಲಿ ನಡೆದ 'ಫಿಲ್ಮಿ ಸ್ಟೈಲ್' ದರೋಡೆ ಪ್ರಕರಣವನ್ನು ಬಿಳಿಕೆರೆ ಪೊಲೀಸರು ಭೇದಿಸಿದ್ದಾರೆ. ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು,

10 Mar 2026 3:34 pm
ಹಿಂದೂ ಮುಸ್ಲಿಂ ಪ್ರೇಮ:ಅಂತರ್ಜಾತಿ ವಿವಾಹಕ್ಕೆ ವಿರೋಧ, ನದಿಗೆ ಹಾರಿದ ಪ್ರೇಮಿಗಳು

ಮುಸ್ಲಿಂ ಯುವಕ, ಹಿಂದೂ ಯುವತಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಇದಕ್ಕೆ ಯುವತಿ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಜೋಡಿ ಮನೆ ಬಿಟ್ಟು ಮೈಸೂರು, ಶಿವಮೊಗ್ಗ ಸುತ್ತಾಡಿ ಕೊನೆಗೆ ಸಾಯುವ ನಿರ್ಧಾರ

10 Mar 2026 3:29 pm
‘ಧುರಂಧರ್ 2’ ಟ್ರೈಲರ್ ದಾಖಲೆ: ಆದರೂ ಟಾಪ್ 10 ಪಟ್ಟಿಯಲ್ಲಿ ಸ್ಥಾನವಿಲ್ಲ

Dhurandhar 2 trailer: ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಯೂಟ್ಯೂಬ್​​ನಲ್ಲಿ ಸಖತ್ ಟ್ರೆಂಡ್ ಸಹ ಆಗುತ್ತಿದೆ. ಸಿನಿಮಾದ ಟ್ರೈಲರ್ ಹಿಂದಿ ಮಾತ್ರವೇ ಅಲ್ಲದೆ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್

10 Mar 2026 3:21 pm
ಸುಳ್ಳು ಹೇಳಿ ಸಿಕ್ಕಿಬಿದ್ದ ಆಮಿರ್ ಖಾನ್; ಟ್ರೋಲ್ ಆದ ಬಾಲಿವುಡ್ ನಟ

ಪರ್ಫೆಕ್ಷನಿಸ್ಟ್ ಆಮಿರ್ ಖಾನ್ 'ಸಿತಾರೆ ಜಮೀನ್ ಪರ್' ಚಿತ್ರದ OTT ಬಿಡುಗಡೆ ಬಗ್ಗೆ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾರೆ. ಈ ಹಿಂದೆ, ಚಿತ್ರವನ್ನು ಕೇವಲ ಯೂಟ್ಯೂಬ್‌ನಲ್ಲಿ 100 ಕ್ಕೆ ಬಿಡುಗಡೆ ಮಾಡಿ, OTT ಗೆ ಮಾರಿಲ್ಲ ಎಂದಿದ್ದರು. ಆದರ

10 Mar 2026 3:17 pm
Anganwadi Recruitment 2026: ಕಲಬುರಗಿ ಅಂಗನವಾಡಿ ನೇಮಕಾತಿ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು!

ಕಲಬುರಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) 412 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರು ಕಾರ್ಯಕರ್ತೆ ಹುದ್ದೆಗೂ, 10ನೇ ತರಗತಿ ಪೂರ್ಣಗೊಳಿಸಿದವ

10 Mar 2026 3:15 pm
IPL 2026: ಐಪಿಎಲ್ ಆರಂಭಕ್ಕೆ 15 ದಿನಗಳ ವೇಳಾಪಟ್ಟಿ?

IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ಮಾರ್ಚ್ 28 ರಿಂದ ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿ ಇದೇ ವಾರ ಬಿಡುಗಡೆಯಾಗಲಿದ್ದು, ಇದಾದ ಬಳಿಕ ದ್ವಿತೀಯ ಹಂತದ ವೇಳಾಪಟ್ಟಿ ರೂಪಿಸ

10 Mar 2026 3:06 pm
ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ?

ಬೇಸಿಗೆಯ ಧಗೆಯಿಂದ ಪಾರಾಗಲೂ ಬಹುತೇಕ ಎಲ್ಲರೂ ಕಲ್ಲಂಗಡಿ ತಿನ್ನಲು ಇಷ್ಟಪಡುತ್ತಾರೆ. ರುಚಿಕರ, ರಸಭರಿತವಾದ ಕಲ್ಲಂಗಡಿ ಹಣ್ಣು ದೇಹವನ್ನು ತಂಪಾಗಿಸುವುದಲ್ಲದೆ ನಿರ್ಜಲೀಕರಣವನ್ನು ತಡೆಯುತ್ತದೆ. ಆದರೆ ಹೆಚ್ಚಿನ ಸಂದರ್ಭಗಳಲ್

10 Mar 2026 2:58 pm
ಮಧ್ಯಪ್ರಾಚ್ಯದಲ್ಲಿನ ಯುದ್ಧ: ರಾಜ್ಯದಲ್ಲಿ ಇಂಧನ ಕೊರತೆಯ ಆತಂಕ; AKFPT ಹೇಳಿದ್ದೇನು?

ಮಧ್ಯಪ್ರಾಚ್ಯ ಯುದ್ಧದಿಂದ ಕರ್ನಾಟಕದಲ್ಲಿ ಇಂಧನ ಕೊರತೆಯ ಆತಂಕ ಎದುರಾಗಿದೆ. ಜನರು ಪೆಟ್ರೋಲ್, ಡೀಸೆಲ್ ಸಂಗ್ರಹಿಸುತ್ತಿದ್ದು, ಆತಂಕ ಹೆಚ್ಚಾಗಿದೆ. ಆದರೆ, ಅಖಿಲ ಕರ್ನಾಟಕ ಫೆಡರೇಷನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ (AKFPT) ರಾಜ್ಯದ

10 Mar 2026 2:53 pm
Video: ಹಾಲಿನ ಬಾಟಲಿ ಮಗುವಿನ ಬಾಯಿಗೆ ಇಡೋ ಬದಲು ಕಿವಿಗೆ ಇಟ್ಟ ಮಹಿಳೆ

ಮಕ್ಕಳ ಆರೈಕೆ ಮಾಡುವಾಗ ಎಷ್ಟು ಜಾಗ್ರತೆ ವಹಿಸಿದ್ರೂ ಸಾಲಲ್ಲ. ಸ್ವಲ್ಪ ಎಚ್ಚರ ತಪ್ಪಿದ್ರೂ ಕೂಡ ಎಡವಟ್ಟುಗಳು ಆಗುತ್ತವೆ. ಈ ವಿಡಿಯೋ ನೋಡಿದ್ರೆ ನಿಮಗೆ ಈ ಮಾತು ನಿಜವೆನಿಸುತ್ತದೆ. ಮೈಮರೆತ ತಾಯಿಯೊಬ್ಬಳು ಮಗುವಿಗೆ ಹಾಲು ಕುಡಿಸ

10 Mar 2026 2:51 pm
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!

ಜಿಲ್ಲೆಯ ಕೊಳ್ಳೇಗಾಲ ವೃತ್ತ ನಿರೀಕ್ಷಕರ (ಸಿಪಿಐ) ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕಚೇರಿಯಲ್ಲಿದ್ದ ಕಂಪ್ಯೂಟರ್‌ಗಳು ಮತ್ತು ಪ್ರಮುಖ ದಾಖಲೆಗಳು ಸಂಪೂರ್ಣವಾಗಿ ಸುಟ್

10 Mar 2026 2:36 pm
ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್ ಕೊರತೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಬೆಂಗಳೂರಿನ ಮೇಲೂ ತಟ್ಟಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯಾಗಿದೆ. ಗೃಹಬಳಕೆಗೆ ಆದ್ಯತೆ ನೀಡಿದ ಕೇಂದ್ರದ ಆದೇಶದಿಂದ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸ

10 Mar 2026 2:33 pm
ಪತ್ನಿಗೆ ಮೂರು ಬಾರಿ ವಿಷ ಹಾಕುವ ಯತ್ನ ವಿಫಲ, ನಾಲ್ಕನೇ ಬಾರಿ ಕೊಂದೇ ಬಿಟ್ಟ, ಹೇಗೆ ಗೊತ್ತಾ?

ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಮೂರು ಬಾರಿ ವಿಷ ಹಾಕಲು ಯತ್ನಿಸಿ ವಿಫಲವಾಗಿದ್ದ, ನಾಲ್ಕನೇ ಪ್ರಯತ್ನದಲ್ಲಿ ಕಾರು ಗುದ್ದಿಸಿ ಹತ್ಯೆ(Murder) ಮಾಡಿಸಿರುವ ಘಟನೆ ಮಹಾರಾಷ್ಟ್ರದ ಬುಲ್ದಾನದಲ್ಲಿ ನಡೆದಿದೆ. 1 ಲಕ್ಷ ರೂ. ಕೊಟ್ಟು ಹಿಟ್​ಮ್

10 Mar 2026 2:28 pm
6 ತಿಂಗಳ ಸ್ಕೆಚ್​​, ಪಕ್ಕಾ ಪ್ಲ್ಯಾನ್​​ ಮಾಡಿ ಕಳ್ಳತನ: 1.8 ಕೆಜಿ ಬಂಗಾರ, ಡೈಮಂಡ್​​ ಕದ್ದವ ಅರೆಸ್ಟ್​

ಬೆಂಗಳೂರಿನ ಯಲಹಂಕದಲ್ಲಿ ನಡೆದಿದ್ದ ಮೂರು ಕೋಟಿ ರೂ. ಮೌಲ್ಯದ 1.8 ಕೆಜಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದಿಸಲಾಗಿದೆ. ಆರು ತಿಂಗಳ ಸುದೀರ್ಘ ಯೋಜನೆ ರೂಪಿಸಿ ಕನ್ನ ಹಾಕಿದ್ದ ರಾಜಸ್ಥಾನ ಮೂಲದ ಕಾರ್ಮಿಕನನ್ನು ಪೊಲೀಸರು ಬಂಧಿಸಿದ್ದಾ

10 Mar 2026 2:24 pm
NEET UG 2026: ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2026ರ NEET-UG ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು NTA ಮಾರ್ಚ್ 11ರ ರಾತ್ರಿ 9 ಗಂಟೆಯವರೆಗೆ ವಿಸ್ತರಿಸಿದೆ. ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳು, ಈ ಅವಕಾಶವನ್ನು ಬಳಸಿಕೊಂಡು ಕೂಡಲೇ ಅರ್ಜಿ ಸಲ

10 Mar 2026 1:43 pm
ಹೂಡಿಕೆಗೆ ಯಾವ ರೀತಿಯ ಮ್ಯೂಚುವಲ್ ಫಂಡ್​ಗಳನ್ನು ಆಯ್ದುಕೊಳ್ಳಬೇಕು? ಗಮನಿಸಬೇಕಾದ ಅಂಶಗಳಿವು

Mutual Funds, important things to remember before selecting them for investment: ಮ್ಯೂಚುವಲ್ ಫಂಡ್​ಗಳಲ್ಲಿ ಹೂಡಿಕೆ ಮಾಡುವುದು ಸುಲಭ ಮತ್ತು ಸರಳ. ಆದರೆ, ಕೆಲ ಸಾಮಾನ್ಯ ತಿಳಿವಳಿಕೆ ಇರುವುದು ಅವಶ್ಯಕ. ಈ ಫಂಡ್​ಗಳಲ್ಲಿ ಹೂಡಿಕೆ ಮಾಡಲು ಒಂದಷ್ಟು ಅಂಶಗಳನ್ನು ಗಮನಿಸುವುದು ಅ

10 Mar 2026 1:38 pm
ತೆಲುಗು ರಾಜ್ಯಗಳಲ್ಲಿ ಪವನ್ ಕಲ್ಯಾಣ್ ಚಿತ್ರಕ್ಕೆ ಹೊಡೆತ ಕೊಟ್ಟ ‘ಧುರಂಧರ್ 2’

ತೆಲುಗು ರಾಜ್ಯಗಳಲ್ಲಿ ಪವನ್ ಕಲ್ಯಾಣ್ ಅವರ 'ಉಸ್ತಾದ್ ಭಗತ್ ಸಿಂಗ್' ಚಿತ್ರಕ್ಕೆ 'ಧುರಂಧರ್ 2' ದೊಡ್ಡ ಸವಾಲೊಡ್ಡಿದೆ. ಬಹುಭಾಷಾ ಚಿತ್ರ 'ಧುರಂಧರ್ 2'ಗೆ ಮೊದಲ ಭಾಗದ ಯಶಸ್ಸು ಮತ್ತು ಉತ್ತಮ ಅಡ್ವಾನ್ಸ್ ಬುಕಿಂಗ್ ಬಲವಾಗಿದೆ. ರಿಮೇಕ್

10 Mar 2026 1:27 pm
ಹೊಳಪು ಕಳೆದುಕೊಂಡ ಸೂರ್ಯ? ಕೈಕೊಟ್ಟ ಮತ್ತೊಬ್ಬ ಸ್ಟಾರ್ ನಿರ್ದೇಶಕ

Suriya next movie: ಸೂರ್ಯ ಭಾರತದ ಅತ್ಯುತ್ತಮ ನಟರುಗಳಲ್ಲಿ ಒಬ್ಬರು. ಕೆಲವು ಅದ್ಭುತವಾದ ಸೂಪರ್ ಹಿಟ್ ಸಿನಿಮಾಗಳನ್ನು ಅವರು ನೀಡಿದ್ದಾರೆ. ಭಿನ್ನ-ಭಿನ್ನ ರೀತಿಯ ಪಾತ್ರಗಳಲ್ಲಿ ನಟಿಸಬಹುದಾದ ಪ್ರತಿಭೆಯುಳ್ಳ ಜೊತೆಗೆ ಸ್ಟಾರ್ ಗಿರಿ ಸಹ ಉಳ

10 Mar 2026 1:20 pm
ತುಪ್ಪದ ಟ್ಯಾಂಕರ್ ಪಲ್ಟಿ, ತಿರುಪತಿ ಲಡ್ಡು ತಯಾರಿಕೆಗೆ ಅಡಚಣೆಯಾಗುತ್ತಾ? ಆಡಳಿತ ಹೇಳಿದ್ದೇನು?

ಕಡಪ ಜಿಲ್ಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿತ್ತು. ಇದರಿಂದಾಗಿ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ತಯಾರಿಕೆಗೆ ಅಡಣೆಯುಂಟಾಗಿದೆ ಎನ್ನುವ ಸುದ್ದಿ ಹರಡಿತ್

10 Mar 2026 1:17 pm
Video: ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಬೈಕ್ ಸ್ಟಾರ್ಟ್ ಆಗದೆ ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಖದೀಮ!

ವೆಣ್ಣಪ್ಪುವಾದ ತಂಬರವಿಲ ಪ್ರದೇಶದಲ್ಲಿ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಯುವತಿಯ ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ದುಷ್ಕರ್ಮಿ ಸಿಕ್ಕಿಬಿದ್ದಿದ್ದಾನೆ. ಯುವತಿ ಬಿದ್ದಾಗ ಸರ ಕದ್ದು ಹೋಗಲು ಪ್ರಯತ್ನಿಸಿದ್ದ

10 Mar 2026 1:15 pm
ಬೆಂಗಳೂರಲ್ಲಿ LPG ಕೊರತೆ: 3 ಸ್ಟಾರ್ ಹೋಟೆಲ್​​ನಲ್ಲಿ ಅಡುಗೆ ಮಾಡಲು ಸೌದೆ ತಂದ ಸಿಬ್ಬಂದಿ

ಬೆಂಗಳೂರಿನ ಹೋಟೆಲ್‌ಗಳು ತೀವ್ರ LPG ಸಿಲಿಂಡರ್ ಕೊರತೆ ಎದುರಿಸುತ್ತಿವೆ. ದರ ಏರಿಕೆ ಜೊತೆಗೆ ಸಿಲಿಂಡರ್‌ಗಳ ಲಭ್ಯತೆಯಿಲ್ಲದೆ, ಹಲವು 3 ಸ್ಟಾರ್ ಹೋಟೆಲ್‌ಗಳು ಅಡುಗೆಗೆ ಸೌದೆಯನ್ನು ಬಳಸುವ ಅನಿವಾರ್ಯತೆಗೆ ಸಿಲುಕಿವೆ. ವಾಣಿಜ್ಯ ಸಿ

10 Mar 2026 1:13 pm
ಬೆಂಗಳೂರಿನ ಏರ್​ಪೋರ್ಟ್​ಗೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್​ ನೋಡಿ ಸಿಬ್ಬಂದಿ ಶಾಕ್

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಮಾಚಾರದ ಪಾರ್ಸೆಲ್ ಪತ್ತೆಯಾಗಿರುವುದು ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಸಿದೆ. ಮಹಿಳೆ-ಪುರುಷರ ಬೆತ್ತಲೆ ಫೋಟೋ, ಕೊಳೆತ ಟೊಮ್ಯಾಟೋ, ಹೂವಿನ ಹಾರ, ಕಬ್ಬಿಣದ ತುಂ

10 Mar 2026 1:11 pm
‘ಧುರಂಧರ್ 2’ ಟಿಕೆಟ್ ಬೆಲೆ, ಯಾವ ನಗರದಲ್ಲಿ ಹೆಚ್ಚು? ಎಲ್ಲಿ ಕಡಿಮೆ?

Dhurandhar 2 movie: ‘ಧುರಂಧರ್ 2’ ಸಿನಿಮಾದ ಪ್ರೀಮಿಯರ್ ಶೋನ ಟಿಕೆಟ್​​ಗಳ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು, ಭಾರತದ ಹಲವು ಪ್ರಮುಖ ನಗರಗಳಲ್ಲಿ ಮಾರ್ಚ್ 18ರ ಸಂಜೆಯೇ ಸಿನಿಮಾದ ಪ್ರೀಮಿಯರ್ ಶೋಗಳ ಪ್ರದರ್ಶನ ಆಗಲಿದೆ. ಭಾರಿ ದುಬಾರಿ ಬೆಲ

10 Mar 2026 1:04 pm
ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್​​: ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ; ವಿಧಾನ ಸಭೆಯಲ್ಲೂ ಬಿಸಿ ಬಿಸಿ ಚರ್ಚೆ

ಬೆಂಗಳೂರಿನಲ್ಲಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ನಡೆಸಿದ ಡ್ರೋನ್ ಸರ್ವೆ ಬಳಿಕ ಹೊಸ ಹೆಚ್ಚುವರಿ ಆಸ್ತಿ ತೆರಿಗೆ ವಿಧಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಬಾಲ್ಕನಿ, ಟ್ಯಾಂಕ್ ಸೇರಿ ಮನೆಗಳ ಪೂರಕ ಕಟ್ಟಡಗಳಿಗೂ ತ

10 Mar 2026 12:56 pm
Video: ಬಲೆ ಭಾರವಾಗ್ತಿದೆ ದೊಡ್ಡ ಮೀನಿರಬಹುದು ಎಂದು ಎಳೆದವರಿಗೆ ಸಿಕ್ಕಿದ್ದು ಹೆಬ್ಬಾವು

ಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ಅಪರೂಪದ ಘಟನೆ ನಡೆದಿದೆ. ತೇಕುಲಪಲ್ಲಿ ಮಂಡಲದ ರೋಲ್ಲಪಾಡು ಗ್ರಾಮದ ಕೊಳದಲ್ಲಿ ಮೀನುಗಾರಿಕೆಗೆ ಇಟ್ಟಿದ್ದ ಬಲೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಸಿಲುಕಿ ಸಾವನ್ನಪ್ಪಿದೆ.ಪ

10 Mar 2026 12:47 pm
ಪಿಎಂ ಕಿಸಾನ್ ಯೋಜನೆ; ಮಾ. 13ಕ್ಕೆ ಸಿಗುತ್ತಾ 22ನೇ ಕಂತಿನ ಹಣ? ಇಲ್ಲಿದೆ ಈ ಸ್ಕೀಮ್​ನ ವಿವರ

PM Kisan Scheme, 22nd installment to be released on this date: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 22ನೇ ಕಂತಿನ ಹಣಕ್ಕಾಗಿ ಕೋಟ್ಯಂತರ ರೈತರು ಕಾಯುತ್ತಿದ್ದಾರೆ. ಫೆಬ್ರುವರಿಯಲ್ಲೇ ಹಣ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಈ ವಾರ ಕಂತಿನ ಹಣವಾದ 2,000 ರ

10 Mar 2026 12:33 pm
Video: ಪ್ರಶ್ನೆಗೆ ಉತ್ತರ ಹೇಳಂದ್ರೆ ಹೊಟ್ಟೆ ನೋವೆಂದು ಕುಂಟು ನೆಪ ಹೇಳಿದ ಪುಟಾಣಿ, ಮುಂದೇನಾಯ್ತು ನೋಡಿ

ಪುಟಾಣಿಗಳೇ ಹಾಗೆನೇ ಬಿಡಿ, ಹೋಮ್ ವರ್ಕ್ ಮಾಡೋಕೆ ಕುಳಿತರಂತೂ ನಿದ್ದೆ ಬರುತ್ತದೆ ಎಂದು ಕಥೆ ಹೇಳ್ತಾರೆ. ಪುಸ್ತಕ ಕಂಡರೆ ಓಡಿ ಹೋಗ್ತಾರೆ. ಹೆತ್ತವರಿಗಷ್ಟೇ ಅಲ್ಲ, ಶಿಕ್ಷಕರಿಗೂ ಕೂಡ ಈಗಿನ ಮಕ್ಕಳನ್ನು ಸಂಭಾಳಿಸಿಕೊಂಡು ಹೋಗುವಷ್

10 Mar 2026 12:30 pm
Video: ಆಟಿಕೆಯ ರೀತಿ ಹಾವಿನ ಜತೆ ಆಟವಾಡಿದ ಪೋರ

ದೊಡ್ಡವರೇ ಹಾವನ್ನು ನೋಡಿ ಭಯಪಡುತ್ತಾರೆ. ಆದರೆ ಪುಟ್ಟ ಬಾಲಕ ಆಟಿಕೆಯಂತೆ ಅದರೊಂದಿಗೆ ಆಟವಾಡಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿರುವ ಮಗು ತನ್ನ ಬರಿ ಕೈಗಳಿಂದಲೇ ಹಾವನ್ನು ಹಿಡಿಯುತ್ತದೆ, ಆದರೆ ಯಾವುದೇ ಭಯ ಇಲ್ಲ, ದೊಡ್

10 Mar 2026 12:22 pm
IDBI Bank Recruitment: ಪದವೀಧರರಿಗೆ ಸುವರ್ಣಾವಕಾಶ; IDBI ಬ್ಯಾಂಕ್‌ನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ

ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) 1300 ಜೂನಿಯರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವೀಧರರು ಮತ್ತು ಬ್ಯಾಂಕಿಂಗ್ ಅನುಭವವುಳ್ಳವರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ವಾರ

10 Mar 2026 12:22 pm
ಜಕ್ಕೂರು ವಿಲ್ಲಾ ಗ್ಯಾಂಗ್ ರೇಪ್ ಕೇಸ್: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರಿನ ಜಕ್ಕೂರು ವಿಲ್ಲಾ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಚುರುಕಾಗಿದ್ದು, ಸ್ಫೋಟಕ ಮಾಹಿತಿ ಬಯಲಾಗಿದೆ. ಆರೋಪಿಗಳಾದ ಡಿಕ್ಸನ್ ಮತ್ತು ನಿಖಿಲ್ ಕಾಲೇಜು ಯುವತಿಯರನ್ನೇ ಗುರಿಯಾಗಿಸಿ, ಅಮೃತಹಳ್ಳಿ ವಿಲ್ಲಾದಲ್ಲಿ ಗೋವಾದಿಂದ

10 Mar 2026 12:18 pm
ಗಿಲ್ಲಿಗೆ ಇಷ್ಟ ಆಯ್ತು ಈ ಸೀರಿಯಲ್ ಟೈಟಲ್ ಟ್ರ್ಯಾಕ್

ಗಿಲ್ಲಿ ನಟ ಅವರು ಈಗ ಬಿಗ್ ಬಾಸ್ ಪೂರ್ಣಗೊಳಿಸಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ರಾಣಿ ಸೀರಿಯಲ್ ಬಗ್ಗೆ ಮಾತನಾಡಿದ್ದಾರೆ. ಈ ಸೀರಿಯಲ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದರ ಟೈಟಲ್ ಟ್ರ್ಯಾಕ್ ಗ

10 Mar 2026 12:06 pm
ಅಪ್ಪ ಏಳನೇ ಬಾರಿ ಮದುವೆಯಾಗ್ತಿದ್ದಾರೆ ಯಾರಾದ್ರೂ ತಡೀರಿ, ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗ

ಅಪ್ಪ ಏಳನೇ ಮದುವೆ(Marriage)ಯಾಗುತ್ತಿರುವುದನ್ನು ತಡೆಯುವಂತೆ ಮಗ ಪೊಲೀಸರ ಬಳಿ ದೂರು ನೀಡಿರುವ ಘಟನೆ ಅಜಂಗಢದ ಅಹ್ರೌಲಾದಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ವಿವಾಹ ಸಿದ್ಧತೆಗಳನ್ನು ತಡೆಯಲು ಪೊಲೀಸ

10 Mar 2026 11:59 am
ಮೈಸೂರು ರೇಷ್ಮೆ ಸೀರೆ ಇನ್ನು ಆನ್​ಲೈನಲ್ಲಿ ಸಿಗೋದು ಅನುಮಾನ! ಕಾರಣ ಇಲ್ಲಿದೆ

ಮೈಸೂರು ಸಿಲ್ಕ್ ಸೀರೆಗಳಿಗೆ ಅಭೂತಪೂರ್ವ ಬೇಡಿಕೆ ವ್ಯಕ್ತವಾಗಿದ್ದು, ಕೆಎಸ್‌ಐಸಿಯು ಆನ್‌ಲೈನ್ ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಬಗ್ಗೆ ಚಿಂತಿಸುತ್ತಿದೆ. ಪೂರೈಕೆ ನಿರ್ವಹಣೆಯ ಸವಾಲುಗಳಿಂದಾಗಿ ಈ ಕ್ರಮವನ್ನ

10 Mar 2026 11:53 am
ಸೂರ್ಯಕುಮಾರ್​ ಯಾದವ್​​ಗೆ ಅದೃಷ್ಟ ತಂದುಕೊಟ್ಟ ಕಾಪು ಮಾರಿಯಮ್ಮ: ಟಿ20 ವಿಶ್ವಕಪ್​​ ಗೆಲುವಿನ ಬೆನ್ನಲ್ಲೇ ವಿಶೇಷ ಪೂಜೆ

ಭಾರತ ಟಿ20 ವಿಶ್ವಕಪ್ ಗೆಲುವಿನ ನಾಯಕ ಸೂರ್ಯಕುಮಾರ್ ಯಾದವ್ ಪತ್ನಿ ಕುಟುಂಬಕ್ಕೂ ಉಡುಪಿಯ ಕಾಪು ಮಾರಿಯಮ್ಮ ದೇವಸ್ಥಾನಕ್ಕೂ ವಿಶೇಷ ನಂಟಿದೆ. SKY ಕ್ರಿಕೆಟ್ ಯಶಸ್ಸಿಗೆ ದೇವಿಯ ಅಶೀರ್ವಾದವೇ ಕಾರಣವೆಂದು ಹೇಳಲಾಗ್ತಿದ್ದು, ಇದಕ್ಕೆ

10 Mar 2026 11:49 am
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು! ಹನಿಟ್ರ್ಯಾಪ್ ಮಾಡುತ್ತಿದ್ದ ಕತರ್ನಾಕ್ ಲೇಡಿ ಅರೆಸ್ಟ್

ಬೆಳಗಾವಿ ಪೊಲೀಸರು ಶ್ರೀಮಂತರನ್ನು ಸಾಮಾಜಿಕ ಜಾಲತಾಣಗಳ ಮೂಲಕ ವಂಚಿಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಬಳಸಿ ಪರಿಚಯ ಮಾಡಿಕೊಂಡು, ಲಾಡ್ಜ್‌ಗೆ ಕರೆಸಿ ಹಣ, ಚಿನ್ನ ಮತ್ತು ಕಾರುಗಳನ್ನು ದ

10 Mar 2026 11:45 am
ಪತ್ನಿ ಬಳಿಕ ತಾಯಿಗೆ ದುಬಾರಿ ಉಡುಗೊರೆ ಕೊಟ್ಟ ಅಲ್ಲು ಅರ್ಜುನ್

Allu Arjun-Nirmala: ‘ಪುಷ್ಪ 2’ ಸಿನಿಮಾಕ್ಕೆ ಅಲ್ಲು ಅರ್ಜುನ್ ಅವರು ಸುಮಾರು 300 ಕೋಟಿಗೂ ಹೆಚ್ಚು ಸಂಭಾವನೆ ಪಡೆದಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಒಟ್ಟಿನಲ್ಲಿ ಅಲ್ಲು ಅರ್ಜುನ್, ಭಾರತದ ಅತ್ಯಂತ ದುಬಾರಿ ಪ್ಯಾನ್ ಇಂಡಿಯಾ ನಟರು

10 Mar 2026 11:30 am
ಪಾಕಿಸ್ತಾನ್ ಸೂಪರ್​ ಲೀಗ್​ಗೆ ‘ಇಂಧನದ ಕೊರತೆ’

Pakistan Super League 2026: ಪಾಕಿಸ್ತಾನ್ ಸೂಪರ್ ಲೀಗ್​ನ (PSL 2026) ವೇಳಾಪಟ್ಟಿ ಇನ್ನೂ ಕೂಡ ಬಿಡುಗಡೆಯಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಪಾಕ್​ನಲ್ಲಿ ಎದುರಾಗಿರುವ ಇಂಧನದ ಕೊರತೆ ಎನ್ನಲಾಗಿದೆ. ದೇಶದಾದ್ಯಂತ ತೈಲ ಬಿಕ್ಟಟ್ಟು ಎದುರಾಗಿದ್ದು, ಹೀಗಾಗಿ

10 Mar 2026 11:22 am
ಎಸ್​​​ಪಿಬಿ ಅವರ ಮೇಲಾಗಿತ್ತು ಮಾಟ? ಮನೆಯವರಿಗೆ ಅನುಮಾನ ಏಕೆ ಬಂತು?

ಗಾನಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂ ತಮ್ಮ ವೃತ್ತಿಜೀವನದಲ್ಲಿ ಗಂಭೀರ ಗಂಟಲು ಸಮಸ್ಯೆಗೆ ಒಳಗಾಗಿದ್ದರು. 'ಗೀತಾಂಜಲಿ' ಹಾಡಿನ ರೆಕಾರ್ಡಿಂಗ್ ವೇಳೆ ಧ್ವನಿ ಕೈಕೊಟ್ಟಿದ್ದು, ತೀವ್ರ ಮಾನಸಿಕ ಯಾತನೆ ಅನುಭವಿಸಿದರು. ಕುಟುಂಬದವರ

10 Mar 2026 11:13 am
Hindu Rituals: ಶುಭಕಾರ್ಯಗಳಲ್ಲಿ ಪುರುಷರು ಭುಜದ ಮೇಲೆ ಶಾಲು ಧರಿಸುವುದೇಕೆ? ಇದರ ಹಿಂದಿನ ಆಧ್ಯಾತ್ಮಿಕ ರಹಸ್ಯ ಇಲ್ಲಿದೆ

ಪೂಜೆ, ಹೋಮ, ವಿವಾಹದಂತಹ ಶುಭಕಾರ್ಯಗಳಲ್ಲಿ ಪುರುಷರು ಭುಜದ ಮೇಲೆ ಅಂಗವಸ್ತ್ರ(ಶಾಲು) ಧರಿಸುವುದು ಅನಾದಿಕಾಲದಿಂದಲೂ ಬಂದ ಸಂಪ್ರದಾಯ. ಇದು ಸಂಕಲ್ಪ, ಏಕಾಗ್ರತೆ, ಮನಸ್ಸಿನ ನಿರ್ಮಲತೆ ಹಾಗೂ ಸಕಾರಾತ್ಮಕ ಶಕ್ತಿಯ ಸಂಕೇತವಾಗಿದೆ. ಬಿಳ

10 Mar 2026 11:05 am
ಗುರುಗ್ರಾಮ: ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರು ಸಾವು

ನಿರ್ಮಾಣ ಹಂತದ ಗೋಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಸೋಮವಾರ ಸಂಜೆ ಸಿಧ್ರಾವಲಿ ಪ್ರದೇಶದ ಸಿಗ್ನೇಚರ್ ಗ್ಲೋಬಲ್ ಸೊಸೈಟಿಯಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ 8 ಗಂಟೆ ಸುಮಾರಿಗೆ

10 Mar 2026 10:58 am
Sanju Samson: ಇಡೀ ಚಿತ್ರಣ ಬದಲಿಸಿದ 25 ನಿಮಿಷಗಳ ಕರೆ..!

Sanju Samson: ಟಿ20 ವಿಶ್ವಕಪ್​ನ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದ ಸಂಜು ಸ್ಯಾಮ್ಸನ್ ಆ ಬಳಿಕ ಸಿಕ್ಕ ಅವಕಾಶವನ್ನು ಬಳಸಿಕೊಂಡಿದ್ದರು. ಅದರಲ್ಲೂ ಕೊನೆಯ ಮೂರು ಮ್ಯಾಚ್​ಗಳಲ್ಲಿ, ಅಂದರೆ ವೆಸ್ಟ್ ಇಂಡೀಸ್ (97*), ಇಂಗ್ಲೆಂಡ್ (89) ಮತ್ತು ನ್

10 Mar 2026 10:53 am
ವಿಪರೀತ ಕಿರುಕುಳ: ದೂರು ನೀಡಿದ ಮೆಗಾಸ್ಟಾರ್ ಕುಟುಂಬದ ಸೊಸೆ

Lavanya Tripathi: ಮೆಗಾಸ್ಟಾರ್ ಕುಟುಂಬದ ಸೊಸೆ, ಸ್ವತಃ ಜನಪ್ರಿಯ ನಟಿಯಾಗಿರುವ ಲಾವಣ್ಯಾ ತ್ರಿಪಾಠಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಲಾವಣ್ಯಾ ತ್ರಿಪಾಠಿ, ಮೆಗಾಸ್ಟಾರ್ ಚಿರಂಜೀವಿ ಅವರ ಸಹೋದರ ನಾಗಬಾಬು ಅವರ ಪುತ್ರ ವರುಣ್ ತೇಜ್ ಅವರ

10 Mar 2026 10:52 am
ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಕೊರತೆ: ತೇಜಸ್ವಿ ಸೂರ್ಯ ಮಧ್ಯ ಪ್ರವೇಶ!

ಬೆಂಗಳೂರಿನಲ್ಲಿ ವಾಣಿಜ್ಯ LPG ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮ ಆತಂಕದಲ್ಲಿದೆ. ಹಲವು ಹೋಟೆಲ್‌ಗಳು ಮುಚ್ಚುವ ಭೀತಿ ಎದುರಿಸುತ್ತಿವೆ. ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು, ಸಂಸದ ತೇಜಸ್ವಿ

10 Mar 2026 10:47 am
‘ಸುದೀಪ್​​ ಸರ್ ಬಗ್ಗೆ ಯೋಚಿಸೋದಾದ್ರೂ ಈ ಯಮ ಕಿಂಕರರ ದಾಟಬೇಕು’; ರಜತ್-ವಿನಯ್

ನಟ ಸುದೀಪ್ ವಿರುದ್ಧ ಸತೀಶ್ ನಿರಂತರವಾಗಿ ಟೀಕೆ ಮಾಡುತ್ತಿದ್ದು, ಇದಕ್ಕೆ ರಜತ್ ಹಾಗೂ ವಿನಯ್ ಸುದೀಪ್ ಪರವಾಗಿ ನಿಂತಿದ್ದಾರೆ. ಇವರ ವಿರುದ್ಧ ಸತೀಶ್ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಜತ್, ಸುದೀಪ್ ಬಗ್ಗೆ ಕೆಟ್ಟದಾಗ

10 Mar 2026 10:46 am
Bedroom Vastu: ಮಲಗುವ ಕೋಣೆಯಲ್ಲಿ ಈ ವಸ್ತು ಇಡಲೇಬೇಡಿ; ದಾಂಪತ್ಯದಲ್ಲಿ ಬಿರುಕಿಗೆ ಇದೇ ಮುಖ್ಯ ಕಾರಣ!

ವಾಸ್ತು ಪ್ರಕಾರ, ಮಲಗುವ ಕೋಣೆಯಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ದಾಂಪತ್ಯದಲ್ಲಿ ಬಿರುಕು ಮತ್ತು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಕನ್ನಡಿ, ಗಡಿಯಾರ, ದೇವರ ಫೋಟೋ ಹಾಗೂ ಪ್ರಾಣಿಗಳ ಚಿತ್

10 Mar 2026 10:28 am
ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಅಧ್ಯಾಯ ವಿವಾದ, ಕ್ಷಮೆ ಕೇಳಿ ಇಡೀ ಪುಸ್ತಕವನ್ನೇ ಹಿಂಪಡೆದ ಎನ್​ಸಿಇಆರ್​ಟಿ

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಕುರಿತ ವಿವಾದಿತ ಅಧ್ಯಾಯವನ್ನು ಹೊಂದಿದ್ದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಎನ್​ಸಿಆರ್​ಟಿ ಸಂಪೂರ್ಣವಾಗಿ ಹಿಂಪಡೆದಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದ ಸುಪ್ರೀಂ ಕ

10 Mar 2026 10:27 am
ಎಕರೆಗಟ್ಟಲೆ ಜಾಗದಲ್ಲಿ ಕನ್ವೆನ್ಷನ್ ಸೆಂಟರ್, ಫೈವ್ ಸ್ಟಾರ್ ಹೋಟೆಲ್ ; ಪರಿಸರವಾದಿರಳು ಗರಂ!

ಮಲ್ಲೇಶ್ವರಂನ ಮೈಸೂರು ಲ್ಯಾಂಪ್ ವರ್ಕರ್ಸ್ ಲಿಮಿಟೆಡ್‌ನ 22 ಎಕರೆ ಭೂಮಿಯಲ್ಲಿ ಕನ್ವೆನ್ಷನ್ ಸೆಂಟರ್ ನಿರ್ಮಾಣ ಯೋಜನೆ ಚರ್ಚೆಗೆ ಗ್ರಾಸವಾಗಿದೆ. ಈ ಯೋಜನೆಯು ನಗರದ ಅಭಿವೃದ್ಧಿಗೆ ಅಗತ್ಯ ಎಂದು ಸರ್ಕಾರ ಹೇಳಿದ್ದರೆ, ಪರಿಸರವಾದಿಗ

10 Mar 2026 10:10 am
ಜೇಕಬ್ ಬೆಥೆಲ್​ಗೆ ಒಲಿದ​ ನಾಯಕತ್ವ..!

Jacob Bethell: ಇಂಗ್ಲೆಂಡ್ ತಂಡದ ಯುವ ಆಲ್​ರೌಂಡರ್ ಜೇಕಬ್ ಬೆಥೆಲ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುತ್ತಿದ್ದಾರೆ. ಅತ್ತ ದಿ ಹಂಡ್ರೆಡ್ ಲೀಗ್​ನಲ್ಲಿ ಬರ್ಮಿಂಗ್​ಹ್ಯಾಮ್ ಫೀನಿಕ್ಸ್

10 Mar 2026 10:09 am
ಸೋಶಿಯಲ್ ಮೀಡಿಯಾದಲ್ಲಿ ಟೀಕೆ; ಮಮ್ಮುಟ್ಟಿ ಬಳಿ ಕ್ಷಮೆ ಕೇಳಿದ ಸಿಎಂ

ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ನಟ ಮಮ್ಮುಟ್ಟಿ ಬಳಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. 2024ರ ಭೂಕುಸಿತ ನಿರಾಶ್ರಿತರ ಪುನರ್ವಸತಿ ಪಟ್ಟಣಕ್ಕೆ ಮಮ್ಮುಟ್ಟಿ ಭೇಟಿ ನೀಡಿದ್ದಾಗ ಆಡಿದ ಮಾತು ಸಾಮಾಜಿಕ ಜಾಲತಾಣದಲ್ಲಿ ವ್ಯಾ

10 Mar 2026 10:03 am
Daily Devotional: ನಮ್ಮ ನೆರಳನ್ನು ನಾವೇ ತುಳಿಯಬಾರದು ಯಾಕೆ ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ನಮ್ಮ ನೆರಳು ಹುಟ್ಟಿನಿಂದ ಸಾವಿನವರೆಗೆ ನಮ್ಮ ಜೊತೆಗಿರುವ ಮೌನ ಸಾಕ್ಷಿ. ಇದು ನಮ್ಮ ದೇಹದ ಪ್ರತಿಬಿಂಬ ಮಾತ್ರವಲ್ಲದೆ, ನಮ್ಮ ಪಾಪ-ಪುಣ್ಯಗಳನ್ನು ಗಮನಿಸುತ್ತದೆ ಮತ್ತು ಯಮನಿಗೆ ಲೆಕ್ಕ ಒಯ್ಯುತ್ತದೆ ಎಂದು ನಂಬಲಾಗಿದೆ. ನೆರಳಿನ ಆ

10 Mar 2026 9:58 am
ವಿಜಯ್-ರಶ್ಮಿಕಾ ಮಾನ್ಯವರ್ ‘ಮೇಡ್ ಫಾರ್ ಈಚ್ ಒದರ್ ’ ಕ್ಯಾಂಪೇನ್; 300 ಮಿಲಿಯನ್ ವೀಕ್ಷಣೆ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಂಪತಿ ಮಾನ್ಯವರ್ ಮೋಹೆ ಜೊತೆ 'ಮೇಡ್ ಫಾರ್ ಈಚ್ ಅದರ್' ಹೆಸರಿನ ಹೊಸ ಜಾಹೀರಾತು ಅಭಿಯಾನ ಪ್ರಾರಂಭಿಸಿದ್ದಾರೆ. ಈ ವಿಡಿಯೋ ಇನ್‌ಸ್ಟಾಗ್ರಾಮ್‌ನಲ್ಲಿ 72 ಗಂಟೆಗಳಲ್ಲಿ 100 ಮಿಲಿಯನ್ ವೀಕ್ಷ

10 Mar 2026 9:32 am
ಮಿಡಲ್ ಕ್ಲಾಸ್ ಹುಡುಗ UPSC ಪರೀಕ್ಷೆ ಪಾಸ್ ಮಾಡಿದ್ಹೇಗೆ? ಟಿವಿ9 ಜತೆ ಮನದಾಳ ಬಿಚ್ಚಿಟ್ಟ ಟಾಪರ್

ಸಂದೀಪ್ ಬಾಡದ್, ಯಾದಗಿರಿಯ ಮಧ್ಯಮ ವರ್ಗದ ಪ್ರತಿಭೆ, ಯುಪಿಎಸ್‌ಸಿಯಲ್ಲಿ 89ನೇ ರ್ಯಾಂಕ್ ಗಳಿಸಿದ್ದಾರೆ. ಅವರ ಯಶೋಗಾಥೆ, ಸಂದರ್ಶನದ ಅನುಭವಗಳು ಮತ್ತು ಯುವಕರಿಗೆ ಸ್ಪೂರ್ತಿದಾಯಕ ಸಂದೇಶವನ್ನು ಈ ಲೇಖನ ವಿವರಿಸುತ್ತದೆ. ಕನಸು ಕಾಣಿ

10 Mar 2026 9:31 am
T20 World Cup 2026: ಕಾರ್ ಸಿಕ್ಕಿದ್ದು ಯಾರಿಗೆ?

T20 World Cup 2026 Car Winner: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂ

10 Mar 2026 9:10 am
ಹೇಳಿದ್ದು ಗಿಳಿಶಾಸ್ತ್ರ, ಇಕ್ಕಿದ್ದು ದುಡ್ಡು, ಚಿನ್ನಾಭರಣಕ್ಕೆ ಗಾಳ! ಐಟಿ ಅಧಿಕಾರಿಗೆ ಲಕ್ಷಾಂತರ ರೂ. ಪಂಗನಾಮ

ಬೆಂಗಳೂರಿನಲ್ಲಿ ಐಟಿ ಅಧಿಕಾರಿಯೊಬ್ಬರಿಗೆ ಗಿಳಿಶಾಸ್ತ್ರದ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ ನಡೆದಿದೆ. ವರ್ಗಾವಣೆ ಮತ್ತು ಅಭಿವೃದ್ಧಿ ಆಮಿಷ ಒಡ್ಡಿ 35 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ಶೇಖರ್ ಎಂಬಾತ ಪರಾರಿಯಾಗಿದ್ದಾನೆ. ಒ

10 Mar 2026 9:09 am
ಭಾರತದ ಗೆಲುವಲ್ಲ, ಇವರೇ ತಟ್ಟೆಯಲ್ಲಿಟ್ಟು ನೀಡಿದ ‘ಗಿಫ್ಟ್​’

T20 World Cup 2026 Final: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್​ಗಳಲ್ಲಿ 159 ರನ್​

10 Mar 2026 8:37 am
Bengaluru Air Quality: ಉಡುಪಿ, ಮಂಗಳೂರು ಸೇರಿ ರಾಜ್ಯದ ಹಲವೆಡೆ ವಾಯು ಗುಣಮಟ್ಟ ಕುಸಿತ

ಬೆಂಗಳೂರಿನ ಗುಣಮಟ್ಟ ಮತ್ತಷ್ಟು ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಬೆಂಗಳೂರಿನ AQI ಅಪಾಯಕಾರ

10 Mar 2026 8:28 am
ಹಾರ್ಮುಜ್ ಜಲಸಂಧಿಯೊಳಗೆ ತೈಲ ಹರಿವನ್ನು ನಿಲ್ಲಿಸಿದರೆ, ಇರಾನ್ ಒಂದು ರಾಷ್ಟ್ರವಾಗಿಯೇ ಉಳಿಯದು: ಟ್ರಂಪ್ ಎಚ್ಚರಿಕೆ

ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಹರಿವು ತಡೆದರೆ, ಅದು ರಾಷ್ಟ್ರವಾಗಿ ಉಳಿಯುವುದಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಇಸ್ರೇಲ್-ಅಮೆರಿಕದ ಜಂಟಿ ದಾಳಿಯಿಂದ ಇರಾನ್ ಸೇನೆ ದುರ್ಬಲಗೊಂಡಿದೆ. ಈ ಉದ್ವಿಗ್ನತೆಯು ಮಧ್ಯಪ್ರಾಚ

10 Mar 2026 8:28 am
ಮಲೈಕಾ ಅರೋರಾ ಜೊತೆ ಇರೋ ಈ ಹೊಸ ಹುಡುಗ ಯಾರು?

ಮಲೈಕಾ ಅರೋರಾ ಅವರ ಹೊಸ ರೆಸ್ಟೋರೆಂಟ್ ಲಾಂಚ್ ಪಾರ್ಟಿಯಲ್ಲಿ ನಿಗೂಢ ವ್ಯಕ್ತಿಯೊಂದಿಗೆ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಇದು ಸ್ಪ್ಲಿಟ್ಸ್‌ವಿಲ್ಲಾ ಸ್ಪರ್ಧಿ ಸೊರಾಬ್ ಬೇಡಿ ಎಂದು ತಿಳಿದುಬಂದಿದೆ. ಆದರೆ, ಸೊರಾಬ್ ಕ

10 Mar 2026 8:18 am
ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಹೆಲ್ತ್ ಎಮರ್ಜೆನ್ಸಿ? ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಬಂದ್

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11 ರಿಂದ ಮುಷ್ಕರಕ್ಕೆ ಕರೆ ನೀಡಿದ್ದು, ಒಪಿಡಿ ಸೇವೆಗಳು ಸ್ಥಗಿತಗೊಳ್ಳಲಿವೆ. ಸುಮಾರು 15 ಬೇಡಿಕೆಗಳನ್ನು ಮುಂದಿಟ್ಟು ವೈದ್ಯರು ಮುಷ್ಕರಕ್ಕೆ ಮುಂದಾಗಿದ್ದು, ಏಳು ಸುತ್ತಿನ ಸಭ

10 Mar 2026 8:10 am
IPL 2026: ಹೆಚ್ಚುವರಿ ಪಂದ್ಯಗಳು…ಐಪಿಎಲ್​ನಲ್ಲಿ ಮಹತ್ವದ ಬದಲಾವಣೆ

IPL 2026 Schedule: ಮಾರ್ಚ್​ 28 ರಿಂದ ಶುರುವಾಗಲಿರುವಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ. ಏಕೆಂದರೆ ಮಾಧ್ಯಮ ಹಕ್ಕುಗಳ ಒಪ್ಪಂದದ ಪ್ರಕಾರ ಬಿಸಿಸಿಐ ಐಪಿಎಲ್ ಸೀಸನ್-19 ರಲ್ಲಿ 84 ಪಂದ್ಯಗಳನ್ನು ಆಯೋಜಿಸ

10 Mar 2026 8:08 am
ವೇತನ ನಿರಾಕರಿಸಿದ ಇಬ್ಬರು ಸಂಸದರು ಯಾರು? ಸರ್ಕಾರಿ ಸೌಲಭ್ಯಗಳೂ ಬೇಡವಂತೆ

ವೇತನ ಮತ್ತು ಸರ್ಕಾರಿ ಸೌಲಭ್ಯಗಳನ್ನು ನಿರಾಕರಿಸಿದ ಇಬ್ಬರು ಸಂಸದರು ದೇಶದ ಗಮನ ಸೆಳೆದಿದ್ದಾರೆ. ಕುರುಕ್ಷೇತ್ರದ ನವೀನ್ ಜಿಂದಾಲ್ ಮತ್ತು ಇನ್ನರ್ ಮಣಿಪುರದ ಬಿಮೋಲ್ ಅಕೋಯಿಜಮ್ ಈ ನಿರ್ಧಾರ ಕೈಗೊಂಡಿದ್ದಾರೆ. ಜಿಂದಾಲ್ ಅವರು ಶ

10 Mar 2026 8:07 am
ಮೂರು ನಟಿಯರ ಗುಣ ಸಾಯಿ ಪಲ್ಲವಿಯಲ್ಲಿದೆ ಎಂದು ಮೊದಲೇ ಊಹಿಸಿದ್ದ ರಂಭಾ

ಸಾಯಿ ಪಲ್ಲವಿ ಇಂದು ಬೇಡಿಕೆಯ ನಟಿ. ರಾಮಾಯಣದಲ್ಲಿ ಸೀತೆಯ ಪಾತ್ರಕ್ಕೆ ಆಯ್ಕೆಯಾಗಿರುವ ಅವರು ಮೇಕಪ್ ಇಲ್ಲದೆ, ಹಾಟ್ ಡ್ರೆಸ್ ಇಲ್ಲದೆ ತಮ್ಮದೇ ಛಾಪು ಮೂಡಿಸಿದ್ದಾರೆ. ರಂಭಾ ಅವರು ಹಲವು ವರ್ಷಗಳ ಹಿಂದೆಯೇ ಸಾಯಿ ಪಲ್ಲವಿ ಅವರ ಪ್ರತಿ

10 Mar 2026 8:02 am
‘ನಿಮ್ಮನ್ನು ಸ್ವತಂತ್ರ್ಯಗೊಳಿಸುವ ಪ್ರೀತಿಯನ್ನು ಕಂಡುಕೊಳ್ಳಿ’; ರಶ್ಮಿಕಾ ಭಾವುಕ ಪೋಸ್ಟ್

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ವಿವಾಹದ ಬಳಿಕ ನಟನೆಯಿಂದ ವಿರಾಮ ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ, ರಶ್ಮಿಕಾ ನಿಮ್ಮನ್ನು ಸ್ವತಂತ್ರಗೊಳಿಸುವ ಪ್ರೀತಿಯನ್ನು ಕಂಡುಕೊಳ್ಳಿ ಎಂಬ ಭಾವುಕ ಸಂದೇಶವನ್ನು ಹಂಚಿಕೊ

10 Mar 2026 7:45 am
T20 World Cup 2028: ಟಿ20 ವಿಶ್ವಕಪ್​ಗೆ 12 ತಂಡಗಳು ನೇರ ಆಯ್ಕೆ

T20 World Cup 2028: ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 2028ರ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಇಪ್ಪತ್ತು ತಂಡಗಳಲ್ಲಿ 12 ಟೀಮ್​ಗಳು ಫೈನಲ್ ಆಗಿವೆ. ಇನ್ನುಳಿದ 8 ತಂಡಗಳು ಅರ್ಹತಾ ಸುತ್ತ

10 Mar 2026 7:40 am
ಬೆಂಗಳೂರಿನಲ್ಲಿ ಬಹುತೇಕ ಹೋಟೆಲ್​ಗಳು​​ ಬಂದ್​​​ ಸಾಧ್ಯತೆ: ಮಾಲೀಕರ ಸಂಘ ಹೇಳಿದ್ದೇನು ನೋಡಿ

ಇರಾನ್, ಇಸ್ರೇಲ್ ಯುದ್ಧದ ಪರಿಣಾಮವಾಗಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಬೆಂಗಳೂರು ಹೋಟೆಲ್‌ಗಳನ್ನು ಸಂಕಷ್ಟಕ್ಕೆ ದೂಡಿದೆ. ಪೂರೈಕೆ ಸ್ಥಗಿತಗೊಂಡಿರುವುದರಿಂದ, ಇಂದು (ಮಾರ್ಚ್ 10) ಬಹುತೇಕ ಹೋಟೆಲ್‌ಗಳು ಬಂದ್ ಆ

10 Mar 2026 7:35 am
Video: ನಿಮ್ಮ ಮನೆಯ ಗೇಟ್ ತೆಗೆಯಲು ಬಾರದಂತೆ ಯಾರಾದ್ರೂ ವಾಹನ ಪಾರ್ಕ್​ ಮಾಡ್ತಿದ್ದಾರಾ ಈ ಟ್ರಿಕ್ ಚೆನ್ನಾಗಿದೆ ನೋಡಿ

ನಮ್ಮ ಭಾರತ ಮಾತ್ರವಲ್ಲ ಎಲ್ಲಾ ದೇಶಗಳಲ್ಲೂ ಇದೊಂದು ಸಮಸ್ಯೆ ಇದೆ. ಬೇರೆಯವರ ಮನೆ ಮುಂದೆ ಕಾರು ನಿಲ್ಲಿಸುವುದು, ಬೇರೆಯವರು ಮನೆಗೆ ಹೋಗುವ ದಾರಿಗೆ ಅಡ್ಡವಾಗಿ ವಾಹನ ಪಾರ್ಕ್​ ಮಾಡುವುದು, ಪಾರ್ಕಿಂಗ್​ಗೆ ಜಾಗವಿದ್ದರೂ ಯದ್ವಾತದ್

10 Mar 2026 7:28 am
ಆಟೋ ಪ್ರಯಾಣಿಕರಿಗೆ ಬಿಗ್ ಶಾಕ್: ಹೋಟೆಲ್ ಬಂದ್ ಬೆನ್ನಲ್ಲೇ ಬೆಂಗಳೂರಿಗರಿಗೆ ಮತ್ತೊಂದು ಹೊಡೆತ

ಇರಾನ್ ಮೇಲೆ ಅಮೆರಿಕ, ಇಸ್ರೇಲ್ ಯುದ್ದದ ಪರಿಣಾಮ ನಿಧಾನವಾಗಿ ಭಾರತದ ಮೇಲೆ ತಟ್ಟಲು ಆರಂಭವಾಗಿದ್ದು, ಈಗಾಗಲೇ ಆಟೋ ಎಲ್ಪಿಜಿ ಬೆಲೆ 10 ರಿಂದ 20 ರೂಪಾಯಿವರೆಗೆ ಏರಿಕೆ ಆಗಿದೆ. ಇದರಿಂದ ಚಾಲಕರು ಮೀಟರ್ ದರ ಏರಿಕೆ ಮಾಡಲು ಆಗ್ರಹಿಸಿದ್ದ

10 Mar 2026 7:14 am
Daily Devotional: ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಧಾರ್ಮಿಕ ಕಾರ್ಯಗಳಿಗೆ ಅಥವಾ ಸಾಮಾಜಿಕ ಸೇವೆಗೆ ಸಹಾಯ ಮಾಡುವ ಭರವಸೆಗಳನ್ನು ನೀಡಿ

10 Mar 2026 7:12 am
‘ಅಷ್ಟಿದ್ರೆ ಆ ರೀತಿಯ ಪಾತ್ರವನ್ನೇ ಮಾಡಬಾರದು’; ಗೀತಾ ಬಾಡಿ ಶೇಮಿಂಗ್ ಆರೋಪಕ್ಕೆ ಮಿಲನಾ ಖಡಕ್ ಉತ್ತರ

'ಲವ್ ಮಾಕ್ಟೇಲ್' ಚಿತ್ರದಲ್ಲಿ ಬಾಡಿಶೇಮಿಂಗ್ ಡೈಲಾಗ್ ಕುರಿತು ಗೀತಾ ಭಾರತಿ ಭಟ್ ಅಸಮಾಧಾನ ಹೊರಹಾಕಿದ್ದರು. ‘ಹೂ ತರ ಇದ್ಲು, ಹೂಕೋಸ್ ತರ ಆಗಿದ್ದಾಳೆ’ ಎಂಬ ಸಂಭಾಷಣೆಗೆ ಅವರ ಅಸಮಾಧಾನವಿತ್ತು. ಇದಕ್ಕೆ ಚಿತ್ರತಂಡದ ಮಿಲನಾ ನಾಗರಾಜ

10 Mar 2026 7:10 am
Horoscope Today 10​​​​​​th​​ March​: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!

ಮಾರ್ಚ್ 10, 2026 ರಂದು ರಾಹುಕಾಲವು ಮಧ್ಯಾಹ್ನ 3:29 ರಿಂದ ಸಂಜೆ 4:51 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲವು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 12:30 ರವರೆಗೆ ಇರುತ್ತದೆ. ಈ ಮಂಗಳವಾರ ಸುಬ್ರಹ್ಮಣ್ಯ, ಕುಜ ಮತ್ತು ಹನುಮಂತನ ಲ

10 Mar 2026 7:08 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 10ರ ದಿನಭವಿಷ್ಯ

ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆಗಾಗಿ ಸರಸ್ವತಿ ದೇವಿಯ ಸ್ತೋತ್ರ ಪಠಿಸಿ ಅಥವಾ ಗಣಪತಿಗೆ ತುಳಸಿ ದಳ ಅರ್ಪಿಸಿ. ಇದರಿಂದ ಮನಸಿನ ಸ್ಥಿರತೆಗೆ ಹೆಚ್ಚು ಅನುಕೂಲ ಆಗುತ್ತದೆ.

10 Mar 2026 4:32 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 10ರ ದಿನಭವಿಷ್ಯ

ಅನಗತ್ಯ ಖರ್ಚು ತಡೆಯಲು ಒಂದು ಹಳದಿ ಬಟ್ಟೆಯಲ್ಲಿ ಸ್ವಲ್ಪ ಅರಿಶಿನ ಕೊಂಬನ್ನು ಕಟ್ಟಿ ನಿಮ್ಮ ಹಣ ಇಡುವ ಜಾಗದಲ್ಲಿಡಿ.

10 Mar 2026 3:29 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 10ರ ದಿನಭವಿಷ್ಯ

ಉದ್ಯೋಗ ಸ್ಥಳದಲ್ಲಿನ ಒತ್ತಡದ ನಿವಾರಣೆಗೆ ಕೆಲಸದ ಸ್ಥಳದಲ್ಲಿ ನಿಮ್ಮ ಟೇಬಲ್ ಮೇಲೆ ಒಂದು ಸಣ್ಣ ಸ್ಪಟಿಕದ (Crystal) ವಸ್ತುವನ್ನು ಇಟ್ಟುಕೊಳ್ಳಿ.

10 Mar 2026 2:26 am
Horoscope Today 10 March : ಇಂದು ಈ ರಾಶಿಯವರಿಗೆ ದೊಡ್ಡ ಕಾರ್ಯ ನಿರ್ವಹಣೆ ಬರಲಿದೆ

ಶಾಲಿವಾಹನ ಶಕ ೧೯೪೮ರ ಫಾಲ್ಗುಣ ಕೃಷ್ಣ ಸಪ್ತಮಿ, ಮಂಗಳವಾರದ ದೈನಂದಿನ ರಾಶಿ ಭವಿಷ್ಯ ಇಲ್ಲಿದೆ. ಮೇಷದಿಂದ ಮೀನದವರೆಗೆ ಎಲ್ಲಾ ೧೨ ರಾಶಿಗಳಿಗೆ ಇಂದಿನ ಗ್ರಹಗತಿಗಳ ಆಧಾರದ ಮೇಲೆ ಕುಟುಂಬ, ಆರ್ಥಿಕ, ವೃತ್ತಿ, ಸಂಬಂಧಗಳು ಮತ್ತು ಆರೋಗ್

10 Mar 2026 1:24 am
ಗಲ್ಫ್ ರಾಷ್ಟ್ರಗಳ ಯುದ್ಧ..ಬೆಂಗಳೂರಿಗೂ ಬಿಸಿ: ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ

ಗಲ್ಫ್​ ರಾಷ್ಟ್ರಗಳ ಯುದ್ಧದ ಬಿಸಿ ಬೆಂಗಳೂರಿಗೆ ತಟ್ಟಿದೆ. ಬೆಲೆ ಏರಿಕೆ ನಡುವೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದ ಹೋಟೆಲ್ ಬಂದ್ ಆಗುವ ಆತಂಕ ಎದುರಾಗಿದೆ. ಏಕಾಏಕಿ ಗ್ಯಾಸ್ ಸರಬಾರದು ನಿಂತಿರುವ

9 Mar 2026 11:08 pm
ಸಲ್ಮಾನ್ ಖಾನ್ ಚಿತ್ರಕ್ಕೆ ಸಮಂತಾ ಎಂಟ್ರಿ? ರಾಜ್ ಮತ್ತು ಡಿಕೆ ಸಿನಿಮಾಗೆ ಹೆಚ್ಚಿದ ಹೈಪ್

ಸಮಂತಾ, ಸಲ್ಮಾನ್ ಖಾನ್, ರಾಜ್ ಮತ್ತು ಡಿಕೆ ಜೊತೆಯಾಗಿ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಘಟಾನುಘಟಿಗಳು ಒಂದಾದರೆ ಅಭಿಮಾನಿಗಳಿಗೆ ಖಂಡಿತವಾಗಿಯೂ ಭರ್ಜರಿ ಮನರಂಜನೆ ಸಿಗಲಿದೆ. ಸೂಪರ್ ಹೀರೋ ಕಥಾಹಂದರ ಇರುವ ಸಿನ

9 Mar 2026 10:43 pm
ಕಾಪು ಮಾರಿಯಮ್ಮನ ಸನ್ನಿಧಿಗೆ ಭೇಟಿ ನೀಡಿದ ಬಳಿಕ ನಾಯಕನಾಗಿ ಆಯ್ಕೆ; ಇಷ್ಟರಲ್ಲೇ ಉಡುಪಿಗೆ ಬರಲಿರುವ ಸೂರ್ಯ

Suryakumar Yadav: ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಿದೆ. ಇದು ಸೂರ್ಯಕುಮಾರ್ ಅವರ ಮೊದಲ ನಾಯಕತ್ವ ಪ್ರಯತ್ನದಲ್ಲೇ ಸಾಧಿಸಿದ ದೊಡ್ಡ ಯಶಸ್ಸು. ಸೂರ್ಯಕುಮಾರ್ ಅವರ ಪತ್ನಿ ಉಡುಪಿ

9 Mar 2026 10:42 pm
LPG ಸಿಲಿಂಡರ್‌ ಕೊರತೆ: ಹೋಟೆಲ್ ಮುಚ್ಚುವುದೇ ಕೊನೆಯ ದಾರಿ

ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ವಾಣಿಜ್ಯ ಬಳಕೆಯ LPG ಸಿಲಿಂಡರ್‌ಗಳ ತೀವ್ರ ಕೊರತೆ ಎದುರಾಗಿದೆ. ಇದರಿಂದ ಬೆಂಗಳೂರಿನ ಹೋಟೆಲ್ ಉದ್ಯಮಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ. ಗ್ಯಾಸ್ ಪೂರೈಕೆಯಾಗದಿದ್ದರೆ ನಾಳೆಯಿಂದ ಹೋಟೆಲ್‌ಗ

9 Mar 2026 10:03 pm
ಆನೇಕಲ್‌ನಲ್ಲಿ ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶವ ತಮಿಳುನಾಡಿನಲ್ಲಿ ಪತ್ತೆ

ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ ಪ್ರತ್ಯೇಕವಾಗಿ ವ್ಯವಹಾರ ಶುರುವಿಟ್ಟುಕೊಂಡಿದ್ದರು. ಜೊತೆಗೆ ಇಬ್ಬರ ನಡುವೆ ಹುಟ್ಟಿಕೊಂಡಿದ್

9 Mar 2026 9:54 pm
ಬಾಕ್ಸ್ ಆಫೀಸ್‌ನಲ್ಲಿ ರಣವೀರ್ ಸಿಂಗ್ ಅಬ್ಬರ: ಬಿಡುಗಡೆಗೂ ಮುನ್ನವೇ ಇತಿಹಾಸ ಸೃಷ್ಟಿಸಿದ ‘ಧುರಂಧರ್ 2’

ಬಹುನಿರೀಕ್ಷಿತ ‘ಧುರಂಧರ್ 2’ ಸಿನಿಮಾ ಪೇಯ್ಡ್ ಪ್ರೀಮಿಯರ್ ಶೋಗಳಿಂದ ಕೋಟಿ ಕೋಟಿ ಲೂಟಿ ಮಾಡುತ್ತಿದೆ. ಇದೇ ಪ್ರಮಾಣದಲ್ಲಿ ಕ್ರೇಜ್ ಮುಂದುವರಿದರೆ ಮೊದಲ ವಾರಾಂತ್ಯದಲ್ಲೇ 100 ಕೋಟಿ ಕ್ಲಬ್ ಸೇರುವುದು ಖಚಿತ. ಈ ಸಿನಿಮಾದಿಂದ ರಣವೀರ

9 Mar 2026 9:53 pm
ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಇದ್ದಾಗ ಮತ್ತೊಂದು ನಿರ್ಣಯ ಹೇಗೆ ತರುತ್ತೀರಿ? ವಿಪಕ್ಷಗಳ ವರ್ತನೆಗೆ ಪ್ರಲ್ಹಾದ್ ಜೋಷಿ ಕಿಡಿ

Union minister Pralhad Joshi on no-confidence motion against Lok Sabha Speaker Om Birla: ಲೋಕಸಭಾ ಅಧಿವೇಶನದಲ್ಲಿ ವಿಪಕ್ಷಗಳ ಸದಸ್ಯರ ವರ್ತನೆ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ ಕಿಡಿಕಾರಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿಪಕ್ಷಗಳು ಅವ

9 Mar 2026 9:39 pm
ವಾಹನ ಸವಾರರಿಗೆ ಗುಡ್​​ ನ್ಯೂಸ್​​ ನೀಡಿದ ಕೇಂದ್ರ: ಪೆಟ್ರೋಲ್, ಡೀಸೆಲ್ ದರ ಏರಿಕೆ ಬಗ್ಗೆ ಆತಂಕ ಬೇಡ

ಜಾಗತಿಕ ಉದ್ವಿಗ್ನತೆಯ ನಡುವೆಯೂ ಭಾರತದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳು ಸದ್ಯಕ್ಕೆ ಏರಿಕೆಯಾಗುವ ಸಾಧ್ಯತೆ ಕಡಿಮೆ. ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭ

9 Mar 2026 9:27 pm