ಯಾವುದಾದ್ರೂ ವಸ್ತು ಕಳೆದುಹೋದರೆ ಅದನ್ನು ಮರಳು ಪಡೆಯಬಹುದು, ಖರ್ಚಾದ ಹಣವನ್ನು ಹೆಚ್ಚು ಹೆಚ್ಚು ಸಂಪಾದನೆ ಮಾಡಿ ಮರಳಿ ಪಡೆಯಬಹುದು. ಆದರೆ ಈ ಒಂದಷ್ಟು ಅಮೂಲ್ಯ ಸಂಗತಿಗಳನ್ನು ಎಷ್ಟು ದುಡ್ಡು ಖರ್ಚು ಮಾಡಿದರೂ ಸಹ ಮರಳಿ ಪಡೆಯಲು
India's Test Crisis: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತದ ಕಳಪೆ ಪ್ರದರ್ಶನಕ್ಕೆ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ ಮತ್ತು ವೆಂಕಟೇಶ್ ಪ್ರಸಾದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯ ಕೋಚ್ ಗೌತಮ್ ಗಂಭೀ
Pradhan Mantri Vidyalaxmi scheme details: ಆರ್ಥಿಕ ಅನನುಕೂಲತೆಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಪಿಎಂ ವಿದ್ಯಾಲಕ್ಷ್ಮೀ ಯೋಜನೆ ನಡೆಸಲಾಗುತ್ತಿದೆ. ಮ್ಯಾನೇಜ್ಮೆಂಟ್ ಕೋಟಾ ಬದಲು ಮೆರಿಟ್
ಪ್ರಸಾರ ಭಾರತಿ 29 ಕಾಪಿ ಎಡಿಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೋದಲ್ಲಿ ಖಾಲಿ ಹುದ್ದೆಗಳಿವೆ. ಪತ್ರಿಕೋದ್ಯಮ/ಸಮೂಹ ಸಂವಹನ ಪದವಿ, 5 ವರ್ಷದ ಅನುಭವ ಮತ್ತು 35 ವರ್ಷ ವಯೋಮಿತಿ ನಿಗದಿಪಡಿಸ
Ugram Manju wife to be: ಬಿಗ್ಬಾಸ್ ಮಾಜಿ ಸ್ಪರ್ಧಿ ಮತ್ತು ನಟ ಉಗ್ರಂ ಮಂಜು ಅವರಿಗೆ ವಿವಾಹ ನಿಶ್ಚಯವಾಗಿದೆ. ಸಂಧ್ಯಾ ಎಂಬುವರೊಟ್ಟಿಗೆ ಅವರ ನಿಶ್ಚಿತಾರ್ಥ ಆಗಿದೆ. ಆದರೆ ಅತಿಥಿಯಾಗಿ ಬಿಗ್ಬಾಸ್ ಮನೆಗೆ ಬಂದಿರುವ ಉಗ್ರಂ ಮಂಜು ಅವರೊಟ್ಟಿ
ನಟ ಧರ್ಮೇಂದ್ರ ಅವರ ನಿಧನದಿಂದ ಚಿತ್ರರಂಗದಲ್ಲಿ ಹಾಗೂ ಕುಟುಂಬದಲ್ಲಿ ಶೋಕ ಮನೆ ಮಾಡಿದೆ. ಧರ್ಮೇಂದ್ರ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಗುತ್ತಿದೆ. ‘ಶೋಲೆ’ ಸಿನಿಮಾದಲ್ಲಿ ನಟಿಸಿ
ಅದ್ಭುತ ರುಚಿಯನ್ನು ಹೊಂದಿರುವ, ಪೋಷಕಾಂಶಗಳಿಂದ ಸಮೃದ್ಧವಾಗಿರುವ ಡ್ರ್ಯಾಗನ್ ಫ್ರೂಟ್ ಸ್ವಲ್ಪ ದುಬಾರಿ ಹಣ್ಣು. ಆದರೆ ದುಬಾರಿಯಾದ ಈ ಹಣ್ಣನ್ನು ಸ್ವಲ್ಪ ಜಾಗವಿದ್ದರೆ ಸಾಕು ಮನೆಯ ಬಾಲ್ಕನಿ, ಅಂಗಳದಲ್ಲಿ ಬಲು ಸುಲಭವಾಗಿ ಬೆಳ
ಶಾಲೆಗೆ ವಿದ್ಯಾರ್ಥಿಯೊಬ್ಬ ಐಫೋನ್ ಬಾಕ್ಸ್ನಲ್ಲಿ ಪರಾಠಾ ತಂದ ವಿಡಿಯೋ ವೈರಲ್ ಆಗಿದೆ. ಶಿಕ್ಷಕರು ಪ್ರಶ್ನಿಸಿದಾಗ, ಬಾಲಕ ಗಂಭೀರವಾಗಿ ಉತ್ತರಿಸಿ ಎಲ್ಲರನ್ನೂ ನಗಿಸಿದ್ದಾನೆ. ಶಿಕ್ಷಕರು ಬಾಕ್ಸ್ ತೆರೆದಾಗ ಪರಾಠಾ ನೋಡಿ ಅಚ್ಚರ
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) 2025ರ ಕ್ಲರ್ಕ್ ಮೇನ್ಸ್ ಪರೀಕ್ಷೆಗಳ ಪ್ರವೇಶ ಕಾರ್ಡ್ಗಳನ್ನು ಬಿಡುಗಡೆ ಮಾಡಿದೆ. ನವೆಂಬರ್ 29 ಮತ್ತು ಡಿಸೆಂಬರ್ 2 ರಂದು ಮುಖ್ಯ ಪರೀಕ್ಷೆಗಳು ನಡೆಯಲಿವೆ. ಪ್ರಿಲಿಮ್ಸ್
ನಿಮಗೆ ತಿಳಿದಿರಬಹುದು, ಕುತ್ತಿಗೆಯಲ್ಲಿರುವ ಚಿಟ್ಟೆಯ ಆಕಾರದ ಗ್ರಂಥಿಯನ್ನು ನಾವು ಥೈರಾಯ್ಡ್ ಗ್ರಂಥಿ ಎಂದು ಕರೆಯುತ್ತೇವೆ. ಇದರಲ್ಲಿ ಅಸಮತೋಲನ ಉಂಟಾದಾಗ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಆದರೆ ಈ ರೀತಿಯಾ
ಶಾಸಕರ ಮನಗೆಲ್ಲೋ ಪ್ರಯತ್ನ, ಸಚಿವರ ವಿಶ್ವಾಸ ಗಳಿಸೋ ಯತ್ನ. ಒಂದಲ್ಲ ಒಂದು ಪ್ರಯತ್ನದಲ್ಲಿರೋ ಡಿಸಿಎಂ ಡಿ.ಕೆ ಶಿವಕುಮಾರ್ ದಿನಕ್ಕೊಂದು ತಂತ್ರ ರೂಪಿಸುತ್ತಿದ್ದಾರೆ. ಮೂನ್ನೆ ಮೊನ್ನೆಯಷ್ಟೇ ಸಚಿವ ಕೆ.ಜೆ ಜಾರ್ಜ್ ಭೇಟಿಯಾಗಿದ್ದ
Bigg Boss Kannada 12: ಬಿಗ್ಬಾಸ್ ಮನೆಗೆ ಅತಿಥಿಗಳು ಬಂದಿದ್ದಾರೆ. ಈ ಹಿಂದಿನ ಸೀಸನ್ನ ಉಗ್ರಂ ಮಂಜು, ಚೈತ್ರಾ ಕುಂದಾಪುರ, ರಜತ್, ಮೋಕ್ಷಿತಾ ಇನ್ನೂ ಕೆಲವರು ಬಿಗ್ಬಾಸ್ ಮನೆಗೆ ಅತಿಥಿಗಳಾಗಿ ಬಂದಿದ್ದು, ಹಾಲಿ ಸದಸ್ಯರು ಅವರಿಗೆ ಆತಿಥ್ಯ
ಸೆನ್ಯಾರ್ ಚಂಡಮಾರುತ ಇಂಡೋನೇಷ್ಯಾವನ್ನು ಅಪ್ಪಳಿಸಿದೆ. ಇದರ ಪರಿಣಾಮವಾಗಿ ತಮಿಳುನಾಡು, ಕೇರಳ, ಆಂಧ್ರಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲಕ್ಕಾ ಜಲಸಂಧಿ ಮತ್ತು ಈಶಾನ್ಯ ಇಂಡೋನೇಷ
ಸರ್ಕಾರಿ ನೌಕರಿಯಲ್ಲಿರೋ ವರನೇ ಬೇಕು ಎಂದು ಹುಡುಕಿ ಹುಡುಕಿ ಮದುವೆ ಆಗುವ ಯುವತಿಯರೇ ಎಚ್ಚರ. ಇದೇ ರೀತಿ ಯೋಚನೆ ಮಾಡಿ ಸರ್ಕಾರಿ ಎಂಜಿನಿಯರ್ಗೆ ಮಗಳ ಮದುವೆ ಮಾಡಿಕೊಟ್ಟು ಹೆತ್ತವರು ಕಣ್ಣೀರಲ್ಲಿ ಕೈತೊಳೆಯುತ್ತಿರೋ ಘಟನೆ ಶಿವ
ಗಂಡನ ಮನೆಯವರ ಕಿರುಕುಳ ತಾಳಲಾರದೆ ನವವಿವಾಹಿತೆಯೋರ್ವಳುನಾಲೆಗೆ ಹಾರಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಬಳಿ ಘಟನೆ ನಡೆದಿದೆ. ಗಂಡ ಹಾಗೂ ಆತನ ಮನೆಯವರ ಕಿರುಕುಳ ತಾಳಲಾರದೇ ನವವಿವಾಹಿತೆ ಲ
ರೈಲ್ವೆ ಗ್ರೂಪ್ ಡಿ ಪರೀಕ್ಷೆಗಳು ನವೆಂಬರ್ 27 ರಿಂದ ಜನವರಿ 16, 2026 ರವರೆಗೆ ನಡೆಯಲಿವೆ. ಈ ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ (CBT) 100 ಪ್ರಶ್ನೆಗಳಿರುತ್ತವೆ, 90 ನಿಮಿಷ ಸಮಯವಿರುತ್ತದೆ. ಉತ್ತೀರ್ಣರಾಗಲು ಸಾಮಾನ್ಯ ವರ್ಗಕ್ಕೆ ಶೇ.40, ಇತರ
ದುಡ್ಡಿಗಾಗಿ ಕಳ್ಳತನ, ದರೋಡೆ ಮಾಡುವುದನ್ನು ನೀವು ನೋಡುತ್ತೀರಿ. ಆದರೆ ಇಲ್ಲೊಬ್ಬ ಕಳ್ಳನು ಮನೆ ನುಗಿದ್ದು, ಈ ವೇಳೆ ಏನು ಸಿಗದಾಗಿದೆ. ಕೊನೆಗೆ ಮನೆ ಮಾಲೀಕರಿಗೆ ಪತ್ರ ಬರೆದು ಸಲಹೆ ಸಲಹೆ ನೀಡಿದ್ದಾನೆ. ಈ ಕಳ್ಳ ಬರೆದ ಪತ್ರವು ಸೋಶಿ
ಪಾಕಿಸ್ತಾನದ ಜೈಲಿನೊಳಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಹತ್ಯೆ ಮಾಡಲಾಗಿದೆಯೇ? ಈ ರೀತಿಯ ಚರ್ಚೆಗಳು ಇದೀಗ ಹರಿದಾಡುತ್ತಿದೆ. ಕೆಲವು ಮೂಲಗಳು ಐಎಸ್ಐ ಇಮ್ರಾನ್ ಖಾನ್ ಅವರನ್ನು ಕೊಂದಿದೆ ಎಂದು ಹೇಳುತ್ತಿ
ಕರ್ನಾಟಕದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಎರಡೂ ಕಡೆ ಬಣದ ಶಾಸಕರು, ಸಚಿವರು ತಮ್ಮ ತಮ್ಮ ನಾಯಕರ ಬಗ್ಗೆ ಹೇಳಿಕೆಯನ್ನು ನೀಡುತ್ತಿದ್ದಾರೆ. ಕೆಲವರು ಡಿಕೆ ಶಿವಕುಮ
ಅಪಾಯ, ಎಚ್ಚರಿಕೆ ಅಥವಾ ತುರ್ತು ಸಂಕೇತಗಳನ್ನು ಸೂಚಿಸಲು ಕೆಂಪು ಬಣ್ಣವನ್ನು ಮಾತ್ರ ಬಳಸಲಾಗುತ್ತದೆ. ಆಂಬ್ಯುಲೆನ್ಸ್, ಎಚ್ಚರಿಕೆ ಫಲಕ ಇವೆಲ್ಲದರಲ್ಲೂ ಕೆಂಪು ಬಣ್ಣವೇ ಇರುತ್ತದೆ. ಅಷ್ಟಕ್ಕೂ ಅಪಾಯದ ಸೂಚನೆಗಳಿಗೆ ಕೆಂಪು ಬಣ್ಣ
ಗಂಡನ ಮನೆಯವರ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲತಾ ಎನ್ನುವ ಮಹಿಳಾ ಭದ್ರಾ ಬಲದಂಡೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿ ತಾಲೂಕಿನ ಹಂಚಿ
WTC Points Table: ಕೇವಲ ಒಂದು ವರ್ಷದ ಅವಧಿಯಲ್ಲಿ ಭಾರತಕ್ಕೆ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್ ವೈಟ್ವಾಶ್ ಸೋಲಾಗಿದೆ. ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ 408 ರನ್ಗಳ ಅಂತರದಿಂದ ಸೋತ ಟೀಂ ಇಂಡಿಯಾ, ಸರಣಿಯನ್ನು 2-0 ಅಂ
ಡಗ್ಸ್ ಕೇಸ್ ವಿಚಾರಣೆಗೆ ಒರಿ ಬಂದಾಗ ಫೋಟೋ ತೆಗೆದುಕೊಳ್ಳಬೇಕು ಎಂಬ ಆಸೆಯಿಂದ ಅಭಿಮಾನಿಗಳು ಮುಗಿಬಿದ್ದರು. 252 ಕೋಟಿ ರೂ. ಬೆಲೆಯ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒರಿ ಅವರನ್ನು ಇಂದು (ನ.26) ವಿಚಾರಣೆಗೆ ಒಳಪಡಿಸಲಾಗಿದೆ. ಬಾಲ
ಒಗಟನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಆದರೆ ನೀವು ಬುದ್ದಿವಂತಿಕೆಯಲ್ಲಿ ಯಾರಿಗೂ ಕಮ್ಮಿಯಿಲ್ಲ. ಎಂತಹ ಕಠಿಣ ಸವಾಲನ್ನು ಕೊಟ್ಟರೂ ನಾನು ಅದನ್ನು ಬಗೆಹರಿಸಬಲ್ಲೆ ಆತ್ಮವಿಶ್ವಾಸ ಇದ್ಯಾ. ಹಾಗಾದ್ರೆ ನಿಮ್ಮ ಬುದ್ಧಿವಂತಿಕ
ಫೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾಶ್ರೀಗೆ ಬಿಗ್ ರಿಲೀಫ್ ಸಿಕ್ಕಿದೆ. ಮಠದ ಹಾಸ್ಟೆಲ್ ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ನೀಡಿದ್ದ ಸಂಬಂಧ 2022ರ ಆಗಷ್ಟ್ 26ರಂದು ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗ
2025 most successful movie: 2025 ರ ಅತ್ಯಂತ ಯಶಸ್ವಿ ಸಿನಿಮಾ ಯಾವುದೆಂದರೆ ‘ಕಾಂತಾರ: ಚಾಪ್ಟರ್ 1’ ಮತ್ತು ‘ಸೈಯ್ಯಾರ’ ಸಿನಿಮಾ ಎಂದು ಹೇಳಬೇಕು. ಆದರೆ ಈ ಎರಡೂ ಸಿನಿಮಾಗಳಿಗಿಂತಲೂ ಹೆಚ್ಚಿನ ಲಾಭವನ್ನು ಅತ್ಯಂತ ಸಣ್ಣ ಬಜೆಟ್ನ ಸಿನಿಮಾ ಒಂದು ಮಾಡಿ
ನೀವು ದಿನನಿತ್ಯ ಇಷ್ಟ ಪಟ್ಟು ಬಳಕೆ ಮಾಡುವ ಅಕ್ಕಿಯನ್ನು ಯಂತ್ರಗಳಲ್ಲಿ ಹಲವಾರು ಬಾರಿ ಪಾಲಿಶ್ ಮಾಡಲಾಗುತ್ತದೆ. ಇದರಿಂದ ಅಕ್ಕಿಯ ಮೇಲಿನ ಸಿಪ್ಪೆ ಸಂಪೂರ್ಣವಾಗಿ ತೆಗೆದು ಹೋಗಿ ಅಕ್ಕಿ ಬಿಳಿಯಾಗಿ ಹೊಳೆಯುವಂತಾಗುತ್ತದೆ. ನೋಡುವ
ಶನಿ ಕಾಟ, ಕುಟುಂಬ ಕಲಹಗಳು ಮತ್ತು ಪದೇ ಪದೇ ಕಾಡುವ ರೋಗಗಳ ನಿವಾರಣೆಗೆ ಸ್ವಯಂಪಾಕ ದಾನ ಅತ್ಯಂತ ಶ್ರೇಷ್ಠ ಪರಿಹಾರವಾಗಿದೆ. ವರ್ಷಕ್ಕೆ ಕನಿಷ್ಠ ಒಮ್ಮೆ, ಆದರ್ಶಪ್ರಾಯವಾಗಿ ಎರಡು ಬಾರಿ, ಉತ್ತರಾಯಣ ಮತ್ತು ದಕ್ಷಿಣಾಯಣ ಕಾಲದಲ್ಲಿ ಈ
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿಂದು ಸಂವಿಧಾನ ದಿನಾಚರಣೆ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ಸೇರಿದಂತೆ ಇತರು ಭಾಗವಹಿಸಿದ್ದರು. ಈ ವೇಳೆ ಚಾಮರಾಜನಗರದ ತೇಜಸ್ ಚಕ್ರವರ್ತಿ ಎನ್ನು
Team India's Embarrassing Home Test Defeats: ಟೀಂ ಇಂಡಿಯಾ ತವರಿನಲ್ಲಿ ಸತತ ಎರಡು ಟೆಸ್ಟ್ ಸರಣಿಗಳಲ್ಲಿ ವೈಟ್ವಾಶ್ಗೆ ಒಳಗಾಗಿದೆ, ಇದು ಕೋಚ್ ಗೌತಮ್ ಗಂಭೀರ್ ಅವರ ನಿರ್ಧಾರಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನ್ಯೂಜಿಲೆಂಡ್ ಮತ್ತು ದಕ್ಷಿಣ ಆ
ಅಮೆರಿಕದ ಅರ್ಥಶಾಸ್ತ್ರಜ್ಞ ಡಾ. ಡೇವ್ ಬ್ರಾಟ್ ಅವರು H-1B ವೀಸಾ ವ್ಯವಸ್ಥೆಯಲ್ಲಿ ವ್ಯಾಪಕ ವಂಚನೆ ನಡೆದಿದೆ ಎಂದು ಆರೋಪಿಸಿದ್ದು, ಭಾರತದ ಒಂದು ಜಿಲ್ಲೆಯು ದೇಶಾದ್ಯಂತ ಕಾನೂನುಬದ್ಧವಾಗಿ ಅನುಮತಿಸಲಾದ ಒಟ್ಟು ವೀಸಾಗಳ ಸಂಖ್ಯೆಗಿಂ
T20 World Cup 2026: ಭಾರತೀಯ ಕ್ರಿಕೆಟ್ ಮಂಡಳಿ ಹಾಗೂ ಶ್ರೀಲಂಕಾ ಕ್ರಿಕೆಟ್ ಮಂಡಳಿ ಜಂಟಿಯಾಗಿ ಆಯೋಜಿಸಲಿರುವ ಐಸಿಸಿ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 29 ದಿನಗಳ ಕಾಲ ನಡೆಯಲಿರುವ ಈ ಟೂರ್ನಿಯ ಫೈನಲ್ ಪಂದ್ಯವು ಮಾರ್ಚ್ 8 ರಂದು
ರಾಜಸ್ಥಾನದ ಕೋಟಾದ ಉಷ್ಣ ವಿದ್ಯುತ್ ಸ್ಥಾವರದಲ್ಲಿ ನಂದ್ ಸಿಂಗ್ ಎಂಬುವವರ ಮೇಲೆ ಹೆಬ್ಬಾವು ದಾಳಿ ಮಾಡಿದೆ. ನೀರಿನ ಪೈಪ್ಲೈನ್ ಪರಿಶೀಲಿಸುತ್ತಿದ್ದ ವೇಳೆ, ಹೆಬ್ಬಾವು ಕಾಲಿಗೆ ಸುತ್ತಿಕೊಂಡಿದ್ದು, 10 ನಿಮಿಷಗಳ ಕಾಲ ಒದ್ದಾಡಿದ್
Jr NTR: ಜೂ ಎನ್ಟಿಆರ್ ಅಭಿಮಾನಿಗಳು ಪ್ರಭಾಸ್ ವಿರುದ್ಧ ಟ್ರೋಲಿಂಗ್ ಆರಂಭಿಸಿದ್ದಾರೆ. ‘ದಿ ರಾಜಾ ಸಾಬ್’ ಸಿನಿಮಾವನ್ನು ಜೂ ಎನ್ಟಿಆರ್ ಅಭಿಮಾನಿಗಳು ಬಹಿಷ್ಕರಿಸಬೇಕು ಎಂದೆಲ್ಲ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಹಂ
ಮುರುಘಾಶ್ರೀ ವಿರುದ್ಧ ದಾಖಲಾಗಿರುವ ಎರಡು ಪೊಕ್ಸೋ ಪ್ರಕರಣಗಳ ಪೈಕಿ ಮೊದಲ ಕೇಸ್ನ ತೀರ್ಪು ಹೊರಬಿದ್ದಿದೆ. ಈ ಬಗ್ಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಮುರುಘಾಶ್ರೀಗೆ ಬಿಗ್ ರಿಲೀ
ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಮೆದುಳಿಗೆ ಕೆಲಸವನ್ನು ನೀಡುವುದರ ಜೊತೆಗೆ ವ್ಯಕ್ತಿತ್ವದ ರಹಸ್ಯವನ್ನು ಕ್ಷಣ ಮಾತ್ರದಲ್ಲಿ ತಿಳಿಸುತ್ತದೆ. ಹೌದು ನೀವು ಈ ಚಿತ್ರದಲ್ಲಿ ಮೊದಲು ಗಮನಿಸುವ ಅಂಶದ ಆಧಾರದ ಮೇಲೆ ನೀವು ಯಾವ ರೀತಿ
ಅಕ್ಕಿನೇನಿ ಅಮಲಾ ತಮ್ಮ ಸೊಸೆ ಶೋಭಿತಾ ಧೂಳಿಪಾಲ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶೋಭಿತಾ ಟ್ಯಾಲೆಂಟೆಡ್, ಸೃಜನಶೀಲರು ಮತ್ತು ಅವರ ಜೊತೆ ಸಮಯ ಕಳೆಯಲು ಖುಷಿ ಇದೆ ಎಂದಿದ್ದಾರೆ. ಅಖಿಲ್ ಅವರ ಮದುವೆ ಮತ್ತು ಅಕ್ಕಿನೇ
ದುಡ್ಡಿಗಾಗಿ ಕೆಲವರು ಏನು ಬೇಕಾದರೂ ಮಾಡುತ್ತಾರೆ ಎಂಬುದಕ್ಕೆ ಇದೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನ ಮೃತ ತಾಯಿಯ ಪಿಂಚಣಿ ಹಣ ಪಡೆಯಲು ಆಕೆಯಂತೆಯೇ ವೇಷ ತೊಟ್ಟು ಹೋಗಿದ್ದ ಘಟನೆ ಉತ್ತರ ಇಟಲಿಯಲ್ಲಿ ನಡೆದಿದೆ. 56 ವರ್ಷದ ವ್ಯಕ್ತಿಯೊಬ
ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ ವೈದ್ಯರು ಮತ್ತೊಂದು ಹೊಸ ಸಾಧನೆ ಮಾಡಿದ್ದಾರೆ. ಅಪರೂಪದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 2 ವರ್ಷದ ವಿದೇಶಿ ಮಗುವಿಗೆ ಯಶಸ್ವಿ ತೆರೆದ ಹೃದಯ ಚಿಕಿತ್ಸೆ ನಡೆಸಲಾಗಿದೆ. ಗುಣಮುಖಗೊ
ರಾಜ್ಯ ಸರ್ಕಾರ ಹೆಚ್ಚಿನ ಆದಾಯದ ಮೂಲ ಹೊಂದಿರುವ ಇಲಾಖೆಗಳ ಪೈಕಿ ಅಬಕಾರಿ ಇಲಾಖೆ ಸಹ ಒಂದಾಗಿದೆ. ಸರ್ಕಾರ ಖಜಾನೆಗೆ ಶೇ.20ರಷ್ಟು ಆದಾಯ ನೀಡುವುದೇ ಈ ಅಬಕಾರಿ ಇಲಾಖೆ. ಆದ್ರೆ, ಇದೀಗ ಆದಾಯದಲ್ಲಿ ಕುಂಠಿತವಾಗಿದೆ. ಹೌದು...2024ನೇ ಸಾಲಿಗೆ ಹ
ಜಪಾನ್ನ 66 ವರ್ಷದ ವ್ಯಕ್ತಿಯೊಬ್ಬರು 34 ಕೋಟಿ ರೂ. ಲಾಟರಿ ಗೆದ್ದರೂ, ಪತ್ನಿಗೆ ಭಯಪಟ್ಟು ರಹಸ್ಯವಾಗಿಟ್ಟಿದ್ದಾರೆ. ಈ ಹಣವನ್ನು ಐಷಾರಾಮಿ ಜೀವನಕ್ಕೆ ಖರ್ಚು ಮಾಡಿ, ಗುಪ್ತವಾಗಿ ಕಾರು ಖರೀದಿಸಿ, ಪ್ರವಾಸ ಮಾಡಿದ್ದಾರೆ. ಕೊನೆಗೆ ಏಕಾಂ
Former MLA Shivasharanappa: ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ (79) ಅನಾರೋಗ್ಯದಿಂದ ನಿಧನರಾಗಿದ್ದಾರೆ. 1999-2004ರ ಅವಧಿಯಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿ, ರೈತರ ಪರ ಧ್ವನಿಯಾಗಿ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು. ಅ
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಬಣದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಡಿಕೆಶಿ ಜತ
India vs South Africa: ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಬರೋಬ್ಬರಿ 408 ರನ್ ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪ್ರಥಮ ಇನಿಂಗ್ಸ್ ನಲ್ಲಿ 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 201 ರ
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವದ ಕುರಿತು ಗೊಂದಲ ತಲೆದೋರಿರುವ ನಡುವೆ ಡಿಸಿಎಂ ಡಿಕೆ ಶಿವಕುಮಾರ್ಗೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರಿಂದ ಸಂದೇಶ ಬಂದಿದೆ. ಹೈಕಮಾಂಡ್ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮ
ಬಿಹಾರ ಕಟ್ಟಡ ನಿರ್ಮಾಣ ಇಲಾಖೆಯು ಮಾಜಿ ಮುಖ್ಯಮಂತ್ರಿ ಮತ್ತು ಪ್ರಸ್ತುತ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕಿ ರಾಬ್ರಿ ದೇವಿಗೆ ಹೊಸ ಸರ್ಕಾರಿ ನಿವಾಸವನ್ನು ಮಂಜೂರು ಮಾಡಿದೆ. ಅವರು ಈಗ 10 ಸರ್ಕ್ಯುಲರ್ ರಸ್ತೆಯಲ್ಲಿರುವ (ಮಾಜ
Rishab Shetty movie: ರಿಷಬ್ ಶೆಟ್ಟಿ ನಟಿಸಲಿರುವ ತೆಲುಗು ಪ್ಯಾನ್ ಇಂಡಿಯಾ ಸಿನಿಮಾ ‘ಜೈ ಹನುಮಾನ್’ ಸಿನಿಮಾದ ನಿರ್ದೇಶಕ ಪ್ರಶಾಂತ್ ವರ್ಮಾ ವೃತ್ತಿಪರತೆ ಕೊರತೆಯ ಆರೋಪ ಎದುರಿಸುತ್ತಿದ್ದಾರೆ. ಇದೀಗ ಗೋವಾ ಸಿನಿಮೋತ್ಸವದಲ್ಲಿ ಅವರು ನಿರ್ಮ
ICICI report predicts Indian GDP growth upto next year: ಭಾರತದ ಆರ್ಥಿಕತೆಯು ಈ ಹಣಕಾಸು ವರ್ಷದಲ್ಲಿ ಶೇ 7ರಷ್ಟು ಹೆಚ್ಚಬಹುದು ಎಂದು ಐಸಿಐಸಿಐ ವರದಿಯೊಂದರಲ್ಲಿ ನಿರೀಕ್ಷಿಸಲಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 6.5ರಷ್ಟು ಮಾತ್ರ ಬೆಳೆಯಬಹುದು ಎಂದ
ನಟಿ ದೀಪಿಕಾ ಪಡುಕೋಣೆ ಒಡೆತನದ 82E ಸ್ಕಿನ್ಕೇರ್ ಕಂಪನಿ ಭಾರಿ ನಷ್ಟ ಅನುಭವಿಸಿದೆ. ಆದರೂ, ವೆಚ್ಚ ಕಡಿತದಿಂದ ನಷ್ಟದ ಪ್ರಮಾಣ ಇಳಿಕೆಯಾಗಿದೆ. ದುಬಾರಿ ಉತ್ಪನ್ನಗಳು ಮತ್ತು ತೀವ್ರ ಸ್ಪರ್ಧೆಯಿಂದ ಕಂಪನಿ ಸವಾಲು ಎದುರಿಸುತ್ತಿದೆ. ಅ
ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ದುರಂತ ಸಾವಿನ ಬೆನ್ನಲ್ಲೇ ಅವರ ಬಾಲ್ಯದ ಜೀವನದ ಬಗ್ಗೆ ನೆರೆ ಹೊರೆಯವರು ನೆನೆದು ಭಾವುಕರಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡು, ತಾಯಿಯ ಕಷ್ಟದ ದುಡಿಮೆಯ ನಡುವೆಯ
India vs South Africa, 2nd Test: ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಸೌತ್ ಆಫ್ರಿಕಾ ತಂಡ ಕನಸು ಕೊನೆಗೂ ಈಡೇರಿದೆ. ಅದು ಕೂಡ ಬರೋಬ್ಬರಿ 26 ವರ್ಷಗಳ ಬಳಿಕ. ಅಂದರೆ 1999ರ ಬಳಿಕ ಸೌತ್ ಆಫ್ರಿಕಾ ಒಮ್ಮೆಯೂ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದಿರಲಿಲ್ಲ. ಈ ಬಾ
ಬೆಂಗಳೂರಿನ ಆನೇಕಲ್ನ ಇಂಡ್ಲವಾಡಿಯಲ್ಲಿ ರವಿಶಂಕರ್ ಅವರ ದಿವ್ಯ ಸಾನ್ನಿಧ್ಯದಲ್ಲಿ ಮಹಾ ಸತ್ಸಂಗ ನೆರವೇರಿದ್ದು, ನೂರಾರು ಯುವಕರ ಸಹಿತ ಸಾವಿರಾರು ಜನರು ಧ್ಯಾನ, ಭಕ್ತಿ ಮತ್ತು ಆಧ್ಯಾತ್ಮಿಕತೆಯಲ್ಲಿ ಭಾಗವಹಿಸಿದ್ದರು. ಧ್ಯಾನವ
ಹೈ ಪವರ್ ಕಮಿಟಿಯು ಹೈಕೋರ್ಟ್ಗೆ ಸಲ್ಲಿಸಿದ ವರದಿಯಲ್ಲಿ, ಬೆಂಗಳೂರಿನ ಬೈಕ್ ಟ್ಯಾಕ್ಸಿಗಳು ಅಸುರಕ್ಷಿತ ಮತ್ತು ಕಾನೂನು ಬಾಹಿರ ಎಂದು ಹೇಳಿದೆ. ಕೇಂದ್ರ ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ, ಸಂಚಾರ ದಟ್ಟಣೆ, ಸಾರ್ವಜನಿಕರ ಸುರಕ್ಷ
ಆಟೋ, ಸ್ಕೂಟರ್ಗಳ ಹಿಂಬದಿಯಲ್ಲಿ ಬರೆಯಲಾದ ಸಾಲುಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಕೆಲವು ಜೀವನ ಪಾಠಗಳನ್ನು ಒಳಗೊಂಡರೆ, ಇನ್ನು ಕೆಲವು ತಮಾಷೆಭರಿತ ಸಾಲುಗಳಾಗಿರುತ್ತದೆ. ಇಲ್ಲೊಬ್ಬನು ತನ್ನ ಸ್ಕೂಟಿ ಹಿ
ನವೆಂಬರ್ 28 ರಂದು ಶನಿಯು ವಕ್ರದಿಂದ ನೇರ ಸಂಚಾರಕ್ಕೆ ಮರಳುತ್ತಾನೆ. ಈ ಶುಭ ಬದಲಾವಣೆಯು ಜ್ಯೋತಿಷ್ಯದ ಪ್ರಕಾರ 4 ರಾಶಿಗಳಿಗೆ ಅದೃಷ್ಟವನ್ನು ತರುತ್ತದೆ. ವೃಷಭ ರಾಶಿಗೆ ವೃತ್ತಿ ಅವಕಾಶಗಳು, ಕನ್ಯಾ ರಾಶಿಗೆ ಗೌರವ ಮತ್ತು ಬಡ್ತಿ, ಕುಂ
ಹಿರಿಯ ಐಎಎಸ್ ಅಧಿಕಾರಿ ಹಾಗೂ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಅಕಾಲಿಕ ನಿಧನರಾಗಿದ್ದಾರೆ. ಕಲಬುರಗಿಯಿಂದ ರಾಮದುರ್ಗಕ್ಕೆ ತಲುಪಿದ ಅವರ ಪಾರ್ಥಿವ ಶರೀರದ ಅಂತ
ರಸ್ತೆ ಅಪಘಾತದಲ್ಲಿ ನಿಧನರಾದ ಐಎಎಸ್ ಮಹಾಂತೇಶ್ ಬೀಳಗಿ ಅವರ ಬಾಲ್ಯದ ಕಷ್ಟದ ದಿನಗಳ ಬಗ್ಗೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ತಾಯಿ ವಿಧವಾ ವೇತನ ಪಡೆಯಲು ಲಂಚ ನೀಡಬೇಕಾಗಿ ಬಂದ ಸನ್ನಿವೇಶ ಅವರ ಮನಸ್ಸಲ್ಲಿ ಆಳವಾಗಿ ಬೇರೂರಿತ್ತು
Supreme Court ruling on TDS over foreign companies: ಟ್ಯಾಕ್ಸ್ ಒಪ್ಪಂದ ಇರುವ ದೇಶಗಳ ಕಂಪನಿಗಳಿಗೆ ಪಾವತಿಸುವ ಹಣಕ್ಕೆ ಶೇ. 10ಕ್ಕಿಂತ ಹೆಚ್ಚು ಟಿಡಿಎಸ್ ಮುರಿದುಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ವಿದೇಶೀ ಕಂಪನಿಗಳಿಗೆ ಹಣ ಪಾವತಿಸು
ಕಾವ್ಯಾ ಶೈವ ಅವರು ಬಿಗ್ ಬಾಸ್ ಮನೆಯಲ್ಲಿ 50 ದಿನಕ್ಕೂ ಹೆಚ್ಚು ಕಾಲ ಯಶಸ್ವಿ ಆಟ ಪ್ರದರ್ಶನ ನೀಡುತ್ತಾ ಬರುತ್ತಿದ್ದಾರೆ. ಅವರ ಆಟ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈಗ ಅವರ ಬಗ್ಗೆ ನೆಗೆಟಿವ್ ಸುದ್ದಿ ಹಬ್ಬಿಸುವವರಿಗೆ ಎಚ್ಚರಿಕೆ ನೀ
Emmys 2025 awards: ಈ ಸಾಲಿನ ಎಮ್ಮಿ ಪ್ರಶಸ್ತಿ ಘೋಷಣೆ ಆಗಿದೆ. ಅತ್ಯುತ್ತಮ ನಟ ವಿಭಾಗದಲ್ಲಿ ಭಾರತದ ನಟ ದಿಲ್ಜೀತ್ ದೊಸ್ಸಾಂಜ್ ಸಹ ಇದ್ದರು. ಆದರೆ ಅವರಿಗೆ ಪ್ರಶಸ್ತಿ ಕೈತಪ್ಪಿದೆ. ‘ಚಮ್ಕೀಲ’ ಸಿನಿಮಾದ ನಟನೆಗೆ ದಿಲ್ಜೀತ್ ದೊಸ್ಸಾಂಜ್ ಅವರು
ಇಂಥಾ ಸ್ನೇಹಿತರೂ ಇರ್ತಾರಾ, ಹುಟ್ಟುಹಬ್ಬದ ದಿನವೇ ಸ್ನೇಹಿತರೆಲ್ಲಾ ಸೇರಿ ಯುವಕನಿಗೆ ಬೆಂಕಿ ಹಚ್ಚಿರುವ ಘಟನೆ ಮುಂಬೈನ ವಿನೋಬಾ ಭಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ಎಂಬ 21 ವರ್ಷದ ವಿದ್ಯಾರ್ಥಿಗ
Smriti Mandhanam - Palash Muchhal: ಭಾರತ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂಧಾನ ತನ್ನ ಬಹುಕಾಲದ ಗೆಳೆಯ ಪಲಾಶ್ ಮುಚ್ಚಲ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದಾರೆ. ಅದರಂತೆ ಕಳೆದ ಭಾನುವಾರ (ನ.23) ಇಬ್ಬರು ಸತಿ-ಪತಿಗಳಾಬೇಕಿತ್
ನೀವು ಕಡಿಮೆ ಬಜೆಟ್ ವ್ಯಾಪ್ತಿಯಲ್ಲಿ ಶಕ್ತಿಶಾಲಿ ಎಂಜಿನ್ ಹೊಂದಿರುವ 5-ಸೀಟಿನ ಫ್ಯಾಮಿಲಿ ಕಾರನ್ನು ಖರೀದಿಸಲು ನೋಡುತ್ತಿದ್ದೀರಾ? ಈ ವಿಭಾಗದಲ್ಲಿ ಮಾರುತಿ ಸುಜುಕಿ, ಟಾಟಾ ಮೋಟಾರ್ಸ್, ಹುಂಡೈನ ಶಕ್ತಿಶಾಲಿ ಮಾದರಿಗಳು ಸೇರಿವೆ. ನ
ದೆಹಲಿಯ ಅತಿಯಾದ ವಾಯುಮಾಲಿನ್ಯದಿಂದಾಗಿ ಅಮೆರಿಕದ ಡಾನಾ ಮೇರಿ ಎಂಬ ಮಹಿಳೆ, ತಮ್ಮ ಅವಳಿ ಮಕ್ಕಳೊಂದಿಗೆ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದಾರೆ. ಚಳಿಗಾಲದಲ್ಲಿ ದೆಹಲಿಯ ವಾತಾವರಣ ವಿಷಕಾರಿಯಾಗುತ್ತಿದ್ದು, ಮಕ್ಕಳ ಆರೋಗ್ಯಕ್ಕೆ
ಬಂಗಾರ ಮತ್ತು ಮನುಷ್ಯನ ಸಂಬಂಧ ಅಚ್ಚಳಿಯದ್ದು. ಆದರೆ, ಮೃತಪಟ್ಟವರ ಚಿನ್ನದ ಆಭರಣಗಳ ಬಳಕೆಯ ಬಗ್ಗೆ ಗರುಡ ಪುರಾಣ ಎಚ್ಚರಿಕೆ ನೀಡುತ್ತದೆ. ಸತ್ತವರ ಆತ್ಮವು ಆಭರಣಗಳಿಗೆ ಸಂಬಂಧ ಹೊಂದಿರುವುದರಿಂದ ಅವುಗಳನ್ನು ನೇರವಾಗಿ ಬಳಸುವುದರ
ಬಿಗ್ ಬಾಸ್ ಕನ್ನಡ 12ರ ಸ್ಪರ್ಧಿ ಗಿಲ್ಲಿ ಅಭಿಮಾನಿಗಳು ಅತಿಥಿ ರಜತ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದಾರೆ. ಗಿಲ್ಲಿಯನ್ನು ಕೆಣಕಿದ್ದಕ್ಕೆ ರಜತ್ ಅವರ ಕಮೆಂಟ್ ಬಾಕ್ಸ್ನಲ್ಲಿ ‘ಗಿಲ್ಲಿ ತಂಟೆಗೆ ಹೋಗಬೇಡ’ ಎಂದು ಕ
Bullion Market 2025 November 26th: ಚಿನ್ನ, ಬೆಳ್ಳಿ ಬೆಲೆಗಳು ಇಂದು ಬುಧವಾರವೂ ಏರಿಕೆ ಆಗಿವೆ. ಚಿನ್ನದ ಬೆಲೆ ಗ್ರಾಮ್ಗೆ 80 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 2 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 11,645 ರೂನಿಂದ 11,725 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,791 ರ
ಈ ಶತಮಾನದ 25 ವರ್ಷಗಳು ಕಳೆದಿವೆ ಮತ್ತು ಎರಡು ದಶಕಗಳಲ್ಲಿ ಭಾರತವು ವಸಾಹತುಶಾಹಿ ಆಳ್ವಿಕೆಯಿಂದ ಸ್ವಾತಂತ್ರ್ಯದ 100 ವರ್ಷಗಳನ್ನು ಹೆಮ್ಮೆಯಿಂದ ಆಚರಿಸಲಿದೆ ಎಂದು ಪ್ರಧಾನಿ ಮೋದಿ ಬರೆದಿದ್ದಾರೆ. 2049 ರಲ್ಲಿ, ಸಂವಿಧಾನವು ಅಂಗೀಕರಿಸ
ಕಲಬುರಗಿಯಿಂದ ರಾಮದುರ್ಗಕ್ಕೆ ತೆರಳುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಜೆವರಗಿ ಬೈಪಾಸ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಅಪಘಾತದಲ್ಲಿ ಅವರ ಸ್ನೇಹಿತ ಇರಣ್ಣ ಸಿರಸಂಗಿ ಸೇರಿದಂತ
How to Keep Phone Like New One: ಇತ್ತೀಚಿನ ದಿನಗಳಲ್ಲಿ ಜನರು ದುಬಾರಿ ಫೋನ್ಗಳನ್ನು ಖರೀದಿಸುವುದು ಹೆಚ್ಚಾಗುತ್ತಿದೆ. ಅವುಗಳನ್ನು ಕೆಲ ವರ್ಷಗಳ ಕಾಲ ಹೊಸದಾಗಿ ಕಾಣುವಂತೆ ಮಾಡಲು, ಹಲವು ಹಂತಗಳನ್ನು ಅನುಸರಿಸುವುದು ಮುಖ್ಯ. ಈ ಸಲಹೆಗಳು ನಿಮ್ಮ ಫ
ಹಿರಿಯ ಐಎಎಸ್ ಅಧಿಕಾರಿ ಹಾಗೂ ಬಿಇಎಸ್ಸಿಒಎಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಕಲಬುರಗಿಯ ಜೇವರ್ಗಿ ಬಳಿ ನಡೆದ ಈ ದುರಂತದಲ್ಲಿ ಕರ್ತವ್ಯನಿಷ್ಠ ಅಧಿಕಾರಿಯನ್ನು ಕರ್ನಾಟ
India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್ಗಳಿಸಿ ಆಲೌಟ್ ಆಗಿದೆ. ಇದೀಗ 288 ರ
ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರನ್ನು ರಸ್ತೆ ಅಪಘಾತ ಬಲಿ ತೆಗೆದುಕೊಂಡಿದೆ. ಬಾಲ್ಯದಲ್ಲಿ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡಿ ಮಹಾಂತೇಶ್ ಓದಿದ್ದು, ಅವರ ತಾಯಿ ಹಣ್ಣು ಮಾರಿ ಕುಟುಂಬ ಸಲಹಿದ ದಿನಗಳ ಬಗ್ಗೆ ಅವರ ಬಾಲ್ಯ ಸ
ಬಾಲಿವುಡ್ ನಟಿ ಸೆಲಿನಾ ಜೇಟ್ಲಿ ತಮ್ಮ ಪತಿ ಪೀಟರ್ ಹಾಗ್ ವಿರುದ್ಧ ಮುಂಬೈ ನ್ಯಾಯಾಲಯದಲ್ಲಿ ಕೌಟುಂಬಿಕ ದೌರ್ಜನ್ಯದ ಆರೋಪ ಹೊರಿಸಿದ್ದಾರೆ. ದೈಹಿಕ, ಮಾನಸಿಕ, ಲೈಂಗಿಕ ಹಾಗೂ ಆರ್ಥಿಕ ಕಿರುಕುಳ ನೀಡಿರುವ ಬಗ್ಗೆ ಸೆಲಿನಾ ಆರೋಪಿಸಿದ
ಚಂಪಾ ಷಷ್ಠಿಯು ಸುಬ್ರಹ್ಮಣ್ಯನ ಆರಾಧನೆಗೆ ಮೀಸಲಾದ ಪವಿತ್ರ ದಿನ. ಸಂತಾನ ಪ್ರಾಪ್ತಿ ಮತ್ತು ಕುಜದೋಷ ನಿವಾರಣೆಗಾಗಿ ಈ ದಿನದಂದು ಸುಬ್ರಹ್ಮಣ್ಯ ಸ್ವಾಮಿಯನ್ನು ಪೂಜಿಸಲಾಗುತ್ತದೆ. ವಿಶೇಷ ಪೂಜಾ ವಿಧಾನಗಳು, ಮಂತ್ರ ಜಪ ಮತ್ತು ಕ್ಷೇ
ಬಾಸ್ಕೆಟ್ ಬಾಲ್ ಅಭ್ಯಾಸದ ವೇಳೆ ಆಟಗಾರನ ಮೇಲೆ ಕಬ್ಬಿಣದ ಕಂಬ ಬಿದ್ದು ಆತ ಮೃತಪಟ್ಟಿರುವ ಘಟನೆ ಹರಿಯಾಣದ ರೋಹ್ಟಕ್ನಲ್ಲಿ ನಡೆದಿದೆ. ಘಟನೆಯ ನಂತರ, ಆಟಗಾರನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಚಿಕ
ಉತ್ತರ ಪ್ರದೇಶದ ಲಖಿಂಪುರ ಖೇರಿಯ ಧಖೇರ್ವಾ-ಗಿರಿಜಾಪುರಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರು ಹಠಾತ್ತನೆ ನಿಯಂತ್ರಣ ತಪ್ಪಿ ಶಾರದಾ ಕಾಲುವೆಗೆ ಉರುಳಿ ಬಿದ್ದಿದ್ದು, ಈ ಅಪಘಾತದಲ್ಲಿ ಐದು ಜನ
ದೂರದ ಊರಿಗೆ ಕೆಲಸಕ್ಕೆಂದು ಹೋದ ಮಗ ಅಥವಾ ಮಗಳು ಮನೆಗೆ ಬರುತ್ತಾರೆ ಎಂದರೆ ಹೆತ್ತವರಿಗೆ ಖುಷಿಯೋ ಖುಷಿ. ಇದೀಗ ವೈರಲ್ ವಿಡಿಯೋದಲ್ಲಿ ವಿದೇಶದಲ್ಲಿ ನೆಲೆಸಿದ್ದ ವ್ಯಕ್ತಿಯೂ ಎಂಟು ವರ್ಷಗಳ ಬಳಿಕ ಊರಿಗೆ ಬಂದು ಹೆತ್ತವರಿಗೆ ಸರ್ಪ
T20 World Cup 2026: ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯುವ ತಂಡಗಳೆಂದರೆ ಭಾರತ, ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್
ಆರಾಮದಾಯಕ ಹಾಗೆಯೇ ಟಿಕೆಟ್ ಹಣ ಕೂಡ ಕಡಿಮೆಯಾಗಿರುವ ಕಾರಣ ಜನರು ಬಸ್ ಬದಲು ರೈಲು ಪ್ರಯಾಣ ಆಯ್ದುಕೊಳ್ಳುತ್ತಾರೆ. ವಿಶ್ವದ ನಾಲ್ಕನೇ ಅತಿದೊಡ್ಡ ರೈಲು ಜಾಲವಾದ ಭಾರತೀಯ ರೈಲ್ವೆ(Indian Railway) ಕೆಲವು ನಿಯಮಗಳನ್ನು ಜಾರಿಗೆ ತಂದಿದೆ. ಸುರ
Kukke Subramanya Champa Shashti Celebration: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ಅದ್ದೂರಿಯಾಗಿ ನಡೆಯುತ್ತಿದೆ. ನಾಡಿನಾದ್ಯಂತ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್
SIM Mostly Used in India: TRAI ಜುಲೈ ವರದಿಯ ಪ್ರಕಾರ, ರಿಲಯನ್ಸ್ ಜಿಯೋ ಭಾರತದಲ್ಲಿ ಅತ್ಯಂತ ವ್ಯಾಪಕವಾಗಿ ಬಳಸಲಾಗುವ ಸಿಮ್ ಕಾರ್ಡ್ ಆಗಿದೆ. ಬಿಡುಗಡೆಯಾದ ಕೆಲವೇ ವರ್ಷಗಳಲ್ಲಿ, ಜಿಯೋ ಕಡಿಮೆ ಬೆಲೆಗಳು, ವೇಗದ ಇಂಟರ್ನೆಟ್ ಮತ್ತು ಅತ್ಯಧಿಕ ಡೇಟಾವನ
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನೆರೆಮನೆಯಲ್ಲಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಸಭಾ ಮಾಜಿ ಅಧ್ಯಕ್ಷ ಎಂ.ಕೆ. ಮರೀಗೌಡರನ್ನು ಪೊಲೀಸರು ಬಂಧಿಸಿದ್ದಾರೆ. 2000 ಮತ್ತು 2002ರಲ್ಲಿ ಮದ್ದೂರು ಪುರಸಭೆ ಅಧ್ಯಕ್ಷರಾಗಿದ
ಅಮೃತವರ್ಷಿಣಿ ಧಾರಾವಾಹಿ ನಟಿ ರಜಿನಿ ಪತಿ ಅರುಣ್ ಅಥ್ಲಿಟ್ ಹಾಗೂ ಬಾಡಿಬಿಲ್ಡರ್. ಇತ್ತೀಚೆಗೆ ಸ್ಪರ್ಧೆಯಲ್ಲಿ ಗೆಲ್ಲದಿದ್ದರೂ, ಅವರ ಶ್ರಮ ಮತ್ತು ಬದ್ಧತೆ ಮೆಚ್ಚುವಂಥದ್ದು. ರಜಿನಿ ಅವರು ಪತಿಗೆ ಸೋಲು-ಗೆಲುವು ಸಮಾನವಾಗಿ ಸ್ವೀಕ
India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್ಗಳಿಸಿ ಆಲೌಟ್ ಆಗಿದೆ. ಇದೀಗ 288 ರ
ಬಿಎಂಟಿಸಿ ಚಾಲಕರು ಮತ್ತು ಕಂಡಕ್ಟರ್ಗಳಲ್ಲಿ ಹೃದಯಾಘಾತ ಹೆಚ್ಚುತ್ತಿದೆ. ಇದಕ್ಕೆ ಮೇಲಾಧಿಕಾರಿಗಳ ಅತಿಯಾದ ಒತ್ತಡವೇ ಕಾರಣ ಎಂದು ಸಾರಿಗೆ ನೌಕರರು ಆರೋಪಿಸಿದ್ದಾರೆ. ಈ ವರ್ಷ 30 ನೌಕರರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಅಧಿ
ಬಿಗ್ ಬಾಸ್ ಮನೆಯಲ್ಲಿ ರಜತ್ ಅವರು ಅತಿಥಿಯಾಗಿ ಬಂದಿದ್ದಾರೆ. ಊಟದ ವಿಚಾರಕ್ಕೆ ರಜತ್ ಅವರು ತುಂಬಾನೇ ಕಟ್ಟುನಿಟ್ಟು. ಅವರು ಆಡಿದ ಮಾತುಗಳು ಸಾಕಷ್ಟು ಹಾನಿ ಉಂಟು ಮಾಡಿದೆ. ಇದರಿಂದ ರಜತ್ ಅವರು ಇರಿಟೇಷನ್ಗೆ ಒಳಗಾಗಿ ಕೂಗಾಡಿದ್ದ
India vs South Africa Second Test Day 5: ದಕ್ಷಿಣ ಆಫ್ರಿಕಾ ವಿರುದ್ಧದ ತವರು ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಸಂಕಷ್ಟದಲ್ಲಿದೆ. ಎರಡು ಪಂದ್ಯಗಳ ಸರಣಿಯಲ್ಲಿ ಈಗಾಗಲೇ 0-1 ಹಿನ್ನಡೆಯಲ್ಲಿರುವ ತಂಡವು ಈಗ ಗುವಾಹಟಿ ಟೆಸ್ಟ್ನ ಕೊನೆಯ ದಿನದಂದು ಸೋಲನ್ನು ತಪ
WPL 2026 Auction: ವುಮೆನ್ಸ್ ಪ್ರೀಮಿಯರ್ ಲೀಗ್ 2026ರ ಮೆಗಾ ಹರಾಜಿನಲ್ಲಿ ಒಟ್ಟು 277 ಆಟಗಾರ್ತಿಯರ ಹೆಸರು ಕಾಣಿಸಿಕೊಳ್ಳಲಿದೆ. ಈ 277 ಆಟಗಾರ್ತಿಯರಲ್ಲಿ ಟೀಮ್ ಇಂಡಿಯಾದ 52 ಆಟಗಾರ್ತಿಯರು ಸ್ಥಾನ ಪಡೆದಿದ್ದಾರೆ. ಹಾಗೆಯೇ ಅಂತಾರಾಷ್ಟ್ರೀಯ ಪಂದ್ಯ
ಬೆಂಗಳೂರು ತರಕಾರಿ ಬೆಲೆ: ಕರ್ನಾಟಕದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಬೇಸತ್ತು ಹೋಗಿದ್ದಾರೆ. ನಿತ್ಯ ಅತ್ಯಗತ್ಯವಾಗಿ ಬೇಕಾದ ತರಕಾರಿಗಳ ಬೆಲೆ ಕೇಳಿ ಗ್ರಾಹಕರು ಬೇಸರ ಹೊರಹಾಕುವಂತಾಗಿದೆ. ಅದರಲ

18 C