SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಗತವೈಭವ: ಹೊಸ ಹೀರೋ ಸಿನಿಮಾಗೆ ಬೆಂಬಲ ನೀಡಿದ ಗೋಲ್ಡನ್ ಸ್ಟಾರ್ ಗಣೇಶ್

ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ಹುಡುಗರ ಬೆನ್ನು ತಟ್ಟುತ್ತಾರೆ. ಈಗ ಅವರು ‘ಗತವೈಭವ’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ಹೊಸ ನಟ ದುಷ್ಯಂತ್ ಅವರು ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಖ್ಯಾತ ನಿರ್ದೇಶಕ ಸಿಂ

14 Nov 2025 9:23 pm
15 ಭರ್ಜರಿ ಸಿಕ್ಸ್​: ಶರವೇಗದ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ

Vaibhav Suryavanshi Century: ವೈಭವ್ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಭಾರತ ಎ ಪರ ಕೂಡ ಅತೀ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದಾರೆ. ಈ ಮೂಲ

14 Nov 2025 8:31 pm
ದರ್ಶನ್ ರಾಜಾತಿಥ್ಯ ಕೇಸ್: ವರ್ಷ ಕಳೆದರೂ ಸಲ್ಲಿಕೆ ಆಗಿಲ್ಲ ಅಂತಿಮ ವರದಿ

ರೇಣುಕಾಸ್ವಾಮಿ ಕೊಲೆ‌ ಕೇಸ್​ನಲ್ಲಿ ಜೈಲು ಸೇರಿರೋ ದರ್ಶನ್ ಅವರಿಗೆ ಈ ಹಿಂದೆ ರಾಜಾತಿಥ್ಯ ಸಿಕ್ಕಿತ್ತು. ಅದೇ ರಾಜಾತಿಥ್ಯ ಬಗ್ಗೆ ಒಂದು ಕೇಸ್ ಕೂಡ ಆಗಿತ್ತು. ಆದರೆ ಆ ಪ್ರಕರಣದ ಚಾರ್ಜ್ ಶೀಟ್ ಮಾತ್ರ ಇನ್ನೂ ಕೋರ್ಟ್​​ಗೆ ಸಲ್ಲಿಕ

14 Nov 2025 8:24 pm
ಶಿಕ್ಷಕರ ಕೊರತೆ: ಸರ್ಕಾರಿ ಶಾಲೆಗಳ ವಿಲೀನಕ್ಕೆ ಶಿಕ್ಷಣ ಇಲಾಖೆ ಚಿಂತನೆ

ಕರ್ನಾಟಕದಲ್ಲಿ 50 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆಯಿದೆ. ಇದನ್ನು ನಿಭಾಯಿಸಲು ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆಗಳ ವಿಲೀನಕ್ಕೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಈ ನಡೆಗೆ ಪೋಷಕರು ಮತ್ತು ಶಿಕ್ಷಣ ಚಿಂತಕರಿಂದ ತೀವ್ರ ವಿ

14 Nov 2025 8:19 pm
ಬಿಹಾರ ಚುನಾವಣೆ ಮಹಿಳೆಯರು ಮತ್ತು ಯುವಜನರು ಎಂಬ ಹೊಸ ಸೂತ್ರ ನೀಡಿದೆ; ವಿಜಯೋತ್ಸವದಲ್ಲಿ ಪ್ರಧಾನಿ ಮೋದಿ ಭಾಷಣ

ಬಿಹಾರದ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಪಡೆಯುವ ಮೂಲಕ ರಾಜ್ಯದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಾಗೇ, ಎನ್​ಡಿಎ ಮೈತ್ರಿಕೂಟ 200ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದಿದೆ. ಹೀಗಾಗಿ, ದೆಹಲಿಯ ಬಿಜೆಪಿ ಕೇಂದ

14 Nov 2025 8:08 pm
ಶ್ರೇಯಾ ಘೋಷಾಲ್ ಕಾನ್ಸರ್ಟ್ ವೇಳೆ ಕಾಲ್ತುಳಿತ; ಪೊಲೀಸರಿಂದ ಲಾಠಿ ಪ್ರಹಾರ

ಕಟಕ್‌ನ ಶ್ರೇಯಾ ಘೋಷಾಲ್ ಕಾನ್ಸರ್ಟ್‌ನಲ್ಲಿ ಅಪಾರ ಜನಸಂದಣಿಯಿಂದ ಕಾಲ್ತುಳಿತ ಉಂಟಾಗಿ ಮೂವರು ಪ್ರಜ್ಞಾಹೀನರಾಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ವೇದಿಕೆಯ ಬ್ಯಾರಿಕೇಡ್‌ಗಳು ಮು

14 Nov 2025 7:59 pm
ಜನರನ್ನು ನಗಿಸುವುದೇ ‘ಜಿಎಸ್​ಟಿ’ ಉದ್ದೇಶ: ಸೃಜನ್ ಲೋಕೇಶ್

‘ಮಜಾ ಟಾಕೀಸ್’ ಮೂಲಕ ಪ್ರೇಕ್ಷಕರನ್ನು ನಕ್ಕು ನಗಿಸಿದ ಸೃಜನ್ ಲೋಕೇಶ್ ಅವರು ನಿರ್ದೇಶಕನಾಗಿ ಬಡ್ತಿ ಪಡೆದಿದ್ದಾರೆ. ಇದೇ ಮೊದಲ ಬಾರಿಗೆ ಅವರು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಅವರ ನಿರ್ದೇಶನದಲ್ಲಿ ‘ಜಿಎಸ್​ಟಿ’ ಸಿನಿ

14 Nov 2025 7:39 pm
ಬಿಜೆಪಿ ಕಾರ್ಯಕರ್ತರತ್ತ ಸ್ಕಾರ್ಫ್ ಬೀಸುತ್ತಾ ವಿಜಯದ ನಗು ಬೀರಿದ ಪ್ರಧಾನಿ ಮೋದಿ

ಬಿಹಾರ ಚುನಾವಣೆ 2025ರಲ್ಲಿ NDAಯ ಐತಿಹಾಸಿಕ ಗೆಲುವಿನ ನಂತರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು, ಸಂಭ್ರಮಾಚರಣೆಯಲ್ಲಿ ಶಾಲನ್ನು ಬೀಸುತ್ತಾ ಸಂತಸ ವ್ಯಕ್ತಪಡಿಸಿದರು.ಈ ವೇಳೆ ದೆಹಲಿಯ ಪಕ್ಷದ ಪ್

14 Nov 2025 7:33 pm
Manipal Group & Byjus: ಬೈಜುಸ್ ಖರೀದಿಗೆ ಎರಡನೇ ಬಿಡ್ ಸಲ್ಲಿಸಿದ ಮಣಿಪಾಲ್ ಗ್ರೂಪ್

Manipal Group files second bid to acquire Byju's: ಪ್ರಮುಖ ಟ್ಯೂಶನ್ ಸಂಸ್ಥೆಯಾಗಿರುವ ಆಕಾಶ್ ಅನ್ನು ಖರೀದಿಸಲು ಮಣಿಪಾಲ್ ಗ್ರೂಪ್ ಪ್ರಯತ್ನ ಮುಂದುವರಿಸಿದೆ. ಆಕಾಶ್ ಎಜುಕೇಶನ್ ಸರ್ವಿಸ್​ನ ಮಾಲಕಸಂಸ್ಥೆಯಾದ ಬೈಜೂಸ್ ಅನ್ನು ಖರೀದಿಸಲು ಮಣಿಪಾಲ್ ಗ್ರೂಪ್

14 Nov 2025 7:26 pm
ಕರ್ನಾಟಕದ ಮೇಲೆ ಪ್ರಭಾವ ಬೀರುತ್ತಾ ಬಿಹಾರ ಫಲಿತಾಂಶ? ಮತ್ತಷ್ಟು ಸ್ಟ್ರಾಂಗ್ ಆಗ್ತಾರಾ ಸಿದ್ದರಾಮಯ್ಯ?

ನವೆಂಬರ್ ಕ್ರಾಂತಿ. ಕರ್ನಾಟಕ ರಾಜ್ಯ ರಾಜಕೀಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಉರಿ ಎಬ್ಬಿಸಿದೆ. ಬಿಹಾರದ ಚುನಾವಣೆ ಮೇಲೆ ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಈ ಫಲಿತಾಂಶ ಕಾಂಗ್ರೆಸ್​

14 Nov 2025 7:25 pm
Bihar election result 2025: ಮೋದಿ ಬಿಹಾರ ಗೆಲುವಿನ ಭಾಷಣದ ನೇರಪ್ರಸಾರ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಐತಿಹಾಸಿಕ ಗೆಲುವು ಸಾಧಿಸಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅದ್ಧೂರಿ ಸಂಭ್ರಮಾಚರಣೆ ನಡೆಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ

14 Nov 2025 7:09 pm
ಬಿಹಾರದಲ್ಲಿ ಪಟಾಕಿ ಸಿಡಿಸಿ ಜೆಡಿಯು ಕಾರ್ಯಕರ್ತರ ಸಂಭ್ರಮಾಚರಣೆ

ನವೆಂಬರ್ 6ರಂದು ಮೊದಲ ಹಂತದ ಮತದಾನ ಮತ್ತು ನವೆಂಬರ್ 11ರಂದು 2ನೇ ಹಂತದ ಮತದಾನ ನಡೆಯಿತು. ಈ ವರ್ಷ ಬಿಹಾರವು ಅಭೂತಪೂರ್ವವಾಗಿ ಶೇ. 66.91ರಷ್ಟು ಮತದಾನವನ್ನು ಕಂಡಿತು. ಇದು 1951ರಿಂದೀಚೆಗೆ ಬಿಹಾರದ ಇತಿಹಾಸದಲ್ಲಿಯೇ ಅತ್ಯಧಿಕ ಮತದಾನವಾಗಿ

14 Nov 2025 7:05 pm
ಎರಡ್ಮೂರು ಜಿಲ್ಲೆಯಲ್ಲಿ ಸಾಲುಮರದ ತಿಮ್ಮಕ್ಕ ಅಂತಿಮ ದರ್ಶನ: ಅಂತ್ಯಕ್ರಿಯದ್ದೇ ಗೊಂದಲ

ಶತಾಯುಷಿ ಸಾಲುಮರದ ತಿಮ್ಮಕ್ಕ ಅವರು 114ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ರಾಜ್ಯ ಸರ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಆದೇಶಿಸಿದೆ. ಸದ್ಯ ಹುಲಿಕಲ್ ಮತ್ತು ಬೇಲೂರಿನಲ್ಲಿ ಅಂತಿಮ ದರ್ಶನಕ್ಕೆ

14 Nov 2025 6:44 pm
Viral: ಬೆಂಗಳೂರಿನಲ್ಲಿ ವಸತಿ ದರ ಹೆಚ್ಚಳ, 2ಬಿಹೆಚ್‌ಕೆ ಮನೆಗೆ 1 ಕೋಟಿ ರೂ; ವಾಸ್ತವ ಸ್ಥಿತಿ ಬಿಚ್ಚಿಟ್ಟ ವ್ಯಕ್ತಿ

ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದುವುದು ಕನಸಿನ ಮಾತು. ಇಲ್ಲಿ 2ಬಿಹೆಚ್‌ಕೆ ಮನೆಯ ಮೌಲ್ಯ ಒಂದು ಕೋಟಿ ರೂ ಆಗಿದೆಯಂತೆ. ಈ ನಡುವೆ ಹೆಚ್ಚುತ್ತಿರುವ ಬಾಡಿಗೆ ದರ ಹಾಗೂ ರಿಯಲ್ ಎಸ್ಟೇಟ್ ಬೆಲೆಯ ಬಗ್ಗೆ ರೆಡ್ಡಿಟ್ ಬಳಕೆದಾರರೊಬ್ಬರು ಕ

14 Nov 2025 6:42 pm
ಬಿಹಾರ ಚುನಾವಣೆ: ಸಿದ್ದರಾಮಯ್ಯ ವೋಟ್ ಚೋರಿ ಹೇಳಿಕೆಗೆ ಶೋಭಾ ಕರಂದ್ಲಾಜೆ ಕೌಂಟರ್​

ಬಿಹಾರ ಫಲಿತಾಂಶದ ಕುರಿತು ವೋಟ್ ಚೋರಿ ಆರೋಪ ಮಾಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 135 ಸ್ಥಾನಗಳನ್ನು ಹೇಗೆ ಗೆದ್ದಿತು ಎಂದು ಕರಂದ

14 Nov 2025 6:30 pm
ಒಬ್ಬ ವ್ಯಕ್ತಿ ನಿದ್ರೆ ಇಲ್ಲದೆ ಎಷ್ಟು ದಿನ ಬದುಕಬಹುದು? ಒಂದು ದಿನ ನಿದ್ರೆ ಬಿಟ್ಟರೆ ಏನೆಲ್ಲಾ ಆಗುತ್ತೆ ನೋಡಿ

ನಿದ್ರೆ ಪ್ರತಿಯೊಬ್ಬ ಮನುಷ್ಯನಿಗೂ ಅವಶ್ಯಕ. ಊಟ, ತಿಂಡಿಯನ್ನಾದರೂ ಬಿಡಬಹುದು ಆದರೆ ನಿದ್ರೆ ಬಿಡಲು ಸಾಧ್ಯವೇ ಇಲ್ಲ. ಅದರಲ್ಲಿಯೂ ದಿನವಿಡೀ ಸುಸ್ತಾಗಿ ಬಂದ ವ್ಯಕ್ತಿಗೆ ಹಾಸಿಗೆ ನೋಡಿದಾಗ ಆಗುವಂತಹ ಖುಷಿ ಬೇರಾವುದರಲ್ಲಿಯೂ ಆಗಲ

14 Nov 2025 6:18 pm
ಸಾಲು ಮರದ ತಿಮ್ಮಕ್ಕನಿಗೆ ವಿದಾಯ ಪತ್ರ ಬರೆದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

Salu Marada Thimmakka: ಸಾಲು ಮರದ ತಿಮ್ಮಕ್ಕನ ಅಗಲಿಕೆಗೆ ರಾಜ್ಯದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಕರ್ನಾಟಕದ ಗಣ್ಯರು ಮಾತ್ರವೇ ಅಲ್ಲದೆ ನೆರೆಯ ಆಂಧ್ರ ಪ್ರದೇಶದ ಉಪ ಮುಖ್ಯ ಮಂತ್ರಿ, ನಟ ಪವನ್ ಕಲ್ಯಾಣ್

14 Nov 2025 6:12 pm
Bihar Election Results: ಉತ್ತಮ ಆಡಳಿತ, ಅಭಿವೃದ್ಧಿ ಗೆದ್ದಿದೆ; ನಿತೀಶ್ ಕುಮಾರ್​​ಗೆ ಪ್ರಧಾನಿ ಮೋದಿ ಅಭಿನಂದನೆ

ಬಿಹಾರದಲ್ಲಿ ಎನ್‌ಡಿಎಯ 'ಅಭೂತಪೂರ್ವ' ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ನಿತೀಶ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ. ಬಿಹಾರದಲ್ಲಿ ಉತ್ತಮ ಆಡಳಿತ, ಅಭಿವೃದ್ಧಿ, ಸಾಮಾಜಿಕ ನ್ಯಾಯ ಗೆದ್ದಿದೆ ಎಂದಿರುವ ಮೋದಿ ಎನ್‌ಡ

14 Nov 2025 6:08 pm
ಕಬ್ಬು ಬೆಳೆಗಾರರ ಕಿಚ್ಚಿನ ನಡುವೆ ಚಳಿಗಾಲದ ಅಧಿವೇಶನಕ್ಕೆ ತಯಾರಿ: ಸಿದ್ಧತೆ ಹೇಗಿದೆ?

ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ಭದ್ರತೆಗೆ 6 ಸಾವಿರ ಪೊಲೀಸರು ನಿಯೋಜನೆಗೊಂಡಿದ್ದು, ಜಿಲ್ಲಾಡಳಿತ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ. ಆದರೆ ಕಬ್ಬು ಬೆಳೆಗಾ

14 Nov 2025 5:49 pm
ನೀವು ಸ್ಮೋಕಿಂಗ್ ಬಿಟ್ಟರೂ ಕಡಿಮೆ ಆಗದು ಇನ್ಷೂರೆನ್ಸ್ ಪ್ರೀಮಿಯಮ್; ಕಾರಣ ಇದು

Smoking and drinking habits' effect on insurance premium: ಆರೋಗ್ಯ ವಿಮೆ ಮಾಡಿಸಬೇಕಾದರೆ ಧೂಮಪಾನ, ಮದ್ಯಪಾನದಂತಹ ದುಶ್ಚಟಗಳು, ಈಗಾಗಲೇ ಇರುವ ಕಾಯಿಲೆಗಳ ಬಗ್ಗೆ ಮಾಹಿತಿ ಕೊಡಬೇಕು. ಯಾವುದನ್ನೇ ಮುಚ್ಚಿಟ್ಟರೂ ಇನ್ಷೂರೆನ್ಸ್ ಹಣಕ್ಕೆ ಮಾಡಲಾಗುವ ಕ್ಲೇಮ್ ರಿಜೆಕ

14 Nov 2025 5:39 pm
ಬಿಹಾರದ ಫಲಿತಾಂಶದ ಬಗ್ಗೆ 3 ತಿಂಗಳ ಹಿಂದೆಯೇ ಭವಿಷ್ಯ ನುಡಿದಿತ್ತು ‘ಮಾಡರ್ನ್ ಅಸ್ಟ್ರಾಲಜಿ’

Bihar election astrology predictions: ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಬಂದಿದ್ದು, ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ಒಕ್ಕೂಟವಾದ ಎನ್​ಡಿಎ ಅಭೂತಪೂರ್ವವಾದ ಜನಾದೇಶ ಪಡೆದುಕೊಂಡಿದೆ. ಇನ್ನು ಇದೇ ವೇಳೆ ಬೆಂಗಳೂರಿನಿಂದ ಪ್ರಕಟವಾಗುವ ಜ್ಯೋತಿಷ

14 Nov 2025 5:39 pm
Video: ಪ್ರೀತಿಸಿ ಮದುವೆಯಾದ ಯುವತಿಯರು

ಪಶ್ಚಿಮ ಬಂಗಾಳದಲ್ಲಿ ಡ್ಯಾನ್ಸರ್ಸ್ ರಾಖಿ ನಸ್ಕರ್ ಮತ್ತು ರಿಯಾ ಅವರ ಸಲಿಂಗ ವಿವಾಹ ವೈರಲ್ ಆಗಿದೆ. ಕುಟುಂಬದ ವಿರೋಧದ ನಡುವೆಯೂ, ಒಬ್ಬರ ಪೋಷಕರ ಸಮ್ಮತಿಯೊಂದಿಗೆ ಈ ಜೋಡಿ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಸಮಾಜಿಕ ಕಟ್ಟುಪಾ

14 Nov 2025 5:33 pm
ಒಂದೇ ವಾರಕ್ಕೆ ಡೀ-ಪ್ರಮೋಟ್ ಆದ ಮಾಳು: ಕ್ಯಾಪ್ಟನ್​​ ಇಂದ ಕಳಪೆ

Bigg Boss Kannada 12: ಬಿಗ್​​ಬಾಸ್ ಮನೆಯಲ್ಲಿ ಮಾಳು ಅವರದ್ದು ಹೆಚ್ಚು ಸದ್ದಿರಲಿಲ್ಲ. ಆದರೆ ಕಳೆದ ವಾರ ಬಂದ ಟಾಸ್ಕ್​​​ನಲ್ಲಿ ಅದ್ಭುತವಾಗಿ ಭಾಷಣ ಮಾಡಿ ಮನೆಯ ಕ್ಯಾಪ್ಟನ್ ಆಗಿ ಮಾಳು ಆಯ್ಕೆ ಆದರು. ಕ್ಯಾಪ್ಟನ್ ಆದ ಬಳಿ ಹೆಚ್ಚು ಆಕ್ಟಿವ್ ಆದ

14 Nov 2025 5:19 pm
ಬಿಹಾರದ ಮುಂದಿನ ಸಿಎಂ ನಿತೀಶ್ ಕುಮಾರ್ ಅಲ್ಲವಾ? ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿ ಆಗ್ತಾರಾ?

Who will be the next Bihar Chief Minister, speculations started in the political corridor: ಬಿಹಾರ ಚುನಾವಣೆಯಲ್ಲಿ ಆರ್​ಜೆಡಿ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ನೆಲಕಚ್ಚಿದೆ. ಬಿಜೆಪಿ, ಜೆಡಿಯು ನೇತೃತ್ವದ ಎನ್​ಡಿಎ ಭರ್ಜರಿ ಗೆಲುವು ಪಡೆದಿದೆ. ಬಿಜೆಪಿ ಬಿಹಾರದಲ್ಲಿ ಮ

14 Nov 2025 5:15 pm
BEL Recruitment 2025: BELನಲ್ಲಿ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗೆ ನೇಮಕಾತಿ; ಆರಂಭಿಕ ವೇತನ 40,000 ರೂ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) 52 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ/ಬಿ.ಟೆಕ್ ಪದವೀಧರರು ನವೆಂಬರ್ 20ರೊಳಗೆ bel-india.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದ

14 Nov 2025 5:06 pm
ಮಕ್ಕಳಲ್ಲಿ ರಕ್ತಹೀನತೆ: ಶಾಕ್​ ಆಗುವಂತಿದೆ ಧಾರವಾಡ ಆರೋಗ್ಯ ಇಲಾಖೆ ಅಂಕಿ ಅಂಶ

ಧಾರವಾಡ ಜಿಲ್ಲೆಯಲ್ಲಿ ಮಕ್ಕಳ ರಕ್ತಹೀನತೆ ಕೇಸ್​​ಗಳ ಸಂಖ್ಯೆ ಆಘಾತಕಾರಿ ಪ್ರಮಾಣದಲ್ಲಿದೆ. 50 ಸಾವಿರಕ್ಕೂ ಹೆಚ್ಚು ಮಕ್ಕಳು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆ, ಜಂಕ್‌ ಫುಡ್‌ ಹಾಗೂ ಮೊಬೈಲ್‌ನ ಅತಿಯಾದ ಬಳಕೆಯು ಮ

14 Nov 2025 5:00 pm
IND vs SA: 159 ರನ್​ಗಳಿಗೆ ಆಫ್ರಿಕಾ ಆಲೌಟ್; ಭಾರತಕ್ಕೆ ಆರಂಭಿಕ ಆಘಾತ

IND vs SA Kolkata Test: ಭಾರತ-ದಕ್ಷಿಣ ಆಫ್ರಿಕಾ ಕೋಲ್ಕತ್ತಾ ಟೆಸ್ಟ್ ಮೊದಲ ದಿನದಾಟ ಅಂತ್ಯವಾಗಿದೆ. ಜಸ್ಪ್ರೀತ್ ಬುಮ್ರಾ (5/27) ಅದ್ಭುತ ಬೌಲಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ 159 ರನ್‌ಗಳಿಗೆ ಆಲೌಟ್ ಆಯಿತು. ಭಾರತ ದಿನದಂತ್ಯಕ್ಕೆ ಒಂದು ವಿಕೆಟ

14 Nov 2025 4:54 pm
Video: ಓದುವ ವಯಸ್ಸಿನಲ್ಲಿ ಮನೆಯ ಜವಾಬ್ದಾರಿ; ಹಣ್ಣು ವ್ಯಾಪಾರ ಮಾಡಿ ತಾಯಿಗೆ ನೆರವಾಗುವ ಪುಟ್ಟ ಬಾಲಕ

ಎಲ್ಲರ ಬದುಕು ಒಂದೇ ರೀತಿ ಇರಲ್ಲ. ಕೆಲವರಿಗೆ ಸಣ್ಣ ವಯಸ್ಸಿನಲ್ಲಿಯೇ ಜವಾಬ್ದಾರಿ ಅನ್ನೋದು ಹೆಗಲ ಮೇಲೇರುತ್ತದೆ. ಇದಕ್ಕೆ ಉದಾಹರಣೆಯಂತಿದೆ ಈ ಪುಟ್ಟ ಹುಡುಗನ ಮಾತು. ಶಾಲೆಗೆ ಹೋಗುವ ಈ ಹುಡುಗನು ಸಂಜೆ ವೇಳೆ ಬಸ್ ನಿಲ್ದಾಣವೊಂದರಲ

14 Nov 2025 4:51 pm
ಬೀದಿನಾಯಿ ದಾಳಿಗೆ ವ್ಯಕ್ತಿ ಬಲಿ: ಕಣ್ಣುಗುಡ್ಡೆಯನ್ನೇ ಕಿತ್ತು ಹಾಕಿದ ಡೆಡ್ಲಿ ಶ್ವಾನ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ ಎಂಬಲ್ಲಿ ಬೀದಿನಾಯಿ ದಾಳಿಗೆ ವ್ಯಕ್ತಿ ಬಲಿಯಾಗಿರುವಂತಹ ಘಟನೆ ನಡೆದಿದೆ. ಜನವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಆಘಾತಕಾರಿ ಘಟನೆ ಜನರ

14 Nov 2025 4:51 pm
ವಿಮೆ ಹಣಕ್ಕಾಗಿ ಸಂಚು ಮಾಡಿ ಮಗನನ್ನು ಕೊಂದ ತಂದೆ

ಚೀನಾದಲ್ಲಿ ವ್ಯಕ್ತಿಯೊಬ್ಬರು ತನ್ನ ಮಗನನ್ನು ಕೊಲ್ಲಲು ಸೋದರಸಂಬಂಧಿಯೊಂದಿಗೆ ಸಂಚು ರೂಪಿಸಿ, ಕಾರು ಅಪಘಾತ ನಾಟಕವಾಡಿದ್ದಾರೆ. ಹೆಂಡತಿ ಮೇಲಿನ ಸೇಡು ಮತ್ತು ವಿಮಾ ಹಣ ಪಡೆಯುವ ಉದ್ದೇಶದಿಂದ ಈ ಕೃತ್ಯ ನಡೆಸಿದ್ದಾರೆ. 2020ರಲ್ಲಿ ನ

14 Nov 2025 4:51 pm
Gatha Vaibhava Review: ನಾಲ್ಕು ಸಿಂಪಲ್ ಕಥೆಗಳಿಗೆ ವೈಭವ ತುಂಬಿದ ಸುನಿ

ಸಿಂಪಲ್ ಸುನಿ ನಿರ್ದೇಶನದ ‘ಗತವೈಭವ’ ಸಿನಿಮಾದಲ್ಲಿ ದುಷ್ಯಂತ್, ಆಶಿಕಾ ರಂಗನಾಥ್ ಜೋಡಿಯಾಗಿದ್ದಾರೆ. 4 ಬೇರೆ ಬೇರೆ ಕಾಲಘಟ್ಟದ ಕಥೆಗಳು ಈ ಸಿನಿಮಾದಲ್ಲಿ ಇದೆ. ಪುನರ್ಜನ್ಮದ ಕಾನ್ಸೆಪ್ಟ್ ಈ ಸಿನಿಮಾದಲ್ಲಿ ಇದೆ. ನಾಲ್ಕು ಕಥೆಗಳಲ್

14 Nov 2025 4:43 pm
ಚೆನ್ನೈನಲ್ಲಿ ವಾಯುಪಡೆಯ ವಿಮಾನ ಪತನ; ಪೈಲಟ್ ಪ್ರಾಣಾಪಾಯದಿಂದ ಪಾರು

ತಮಿಳುನಾಡಿನ ಚೆನ್ನೈ ಬಳಿ IAF PC-7 ಪಿಲಾಟಸ್ ತರಬೇತಿ ವಿಮಾನ ಪತನವಾಗಿದೆ. ಅದೃಷ್ಟವಶಾತ್ ವಿಮಾನದೊಳಗಿದ್ದ ಪೈಲಟ್ ಸುರಕ್ಷಿತವಾಗಿ ಹೊರಗೆ ಹಾರಿದ್ದಾರೆ. ಹೀಗಾಗಿ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚೆನ್ನೈನ ತಾಂಬರಂ ಬಳಿ ವಾಯುಪಡ

14 Nov 2025 4:30 pm
DHFWS Koppal Recruitment 2025: ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಕೊಪ್ಪಳದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ನರ್ಸಿಂಗ್ ಅಧಿಕಾರಿ, ಫಾರ್ಮಸಿಸ್ಟ್, ಆಡಳಿತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಅರ

14 Nov 2025 4:24 pm
Children’s Day Special: 3D ಪ್ರಿಂಟಿಂಗ್​ ಪ್ರವೀಣೆ 7ನೇ ತರಗತಿಯ ಈ ಬಾಲೆ

ಧಾರವಾಡದ 7ನೇ ತರಗತಿ ವಿದ್ಯಾರ್ಥಿನಿ ನೀತಿ ಕುಲಕರ್ಣಿ 3D ಪ್ರಿಂಟಿಂಗ್ ಕಲೆಯಲ್ಲಿ ಅಸಾಧಾರಣ ಸಾಧನೆ ಮಾಡಿದ್ದಾರೆ. ಶಾಲಾ ಅಧ್ಯಯನದ ಜೊತೆಗೆ ಆಧುನಿಕ ತಂತ್ರಜ್ಞಾನವನ್ನು ಬಳಸಿ ಲ್ಯಾಂಪ್​​ಗಳು, ಆಟಿಕೆಗಳು ಸೇರಿದಂತೆ ಆಕರ್ಷಕ ವಸ್

14 Nov 2025 4:21 pm
IND vs SA: ಈಡನ್ ಗಾರ್ಡನ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಬುಮ್ರಾ

Jasprit Bumrah's Fiery 5-Fer: ಭಾರತದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಐದು ವಿಕೆಟ್ ಪಡೆದು ಅದ್ಭುತ ಪ್ರದರ್ಶನ ನೀಡಿದ್ದಾರೆ. ಇದು ಅವರ ವೃತ್ತಿಜೀವನದ 16ನೇ ಐದು ವಿಕೆಟ್ ಸಾಧನೆಯಾಗಿದ್ದು, SE

14 Nov 2025 4:14 pm
ಹೋಟಲ್​​​ನಲ್ಲಿ ಮಲಗಿದ್ದಲ್ಲೇ ಹೆಣವಾದ ಯುವಕ: ಸಾವಿನ ಹಿಂದೆ ಮಹಿಳೆಯ ಕರಿನೆರಳು?

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ಬಳಿಯ ಕದಂಬ ಹೋಟೆಲ್​​ನಲ್ಲೇ ನೆತ್ತರು ಹರಿದಿದೆ. ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ

14 Nov 2025 3:57 pm
ಸಾಲುಮರದ ತಿಮ್ಮಕ್ಕ ಕೊನೆ ಆಸೆ ಏನಾಗಿತ್ತು? ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃಕ್ಷಮಾತೆ, ಇಂದು (ನವೆಂಬರ್ 14) ಮಧ್ಯಾಹ್ನ 12ಗಂಟೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ

14 Nov 2025 3:53 pm
ಗಮನ ಸೆಳೆಯುತ್ತಿದೆ ತೆಲುಗು ಬಿಗ್​​ಬಾಸ್: ಕನ್ನಡತಿಯರು ಹೇಗೆ ಆಡುತ್ತಿದ್ದಾರೆ?

Bigg Boss Telugu: ಬಿಗ್​​ಬಾಸ್ ಕನ್ನಡ ಸೀಸನ್ 12 ಚಾಲ್ತಿಯಲ್ಲಿದೆ. ಈ ವಾರ ಸ್ಪರ್ಧಿಗಳು ಕೆಲ ಟಾಸ್ಕ್​​ಗಳಲ್ಲಿ ಬ್ಯುಸಿ ಆಗಿದ್ದಾರೆ. ಅತ್ತ ತೆಲುಗಿನಲ್ಲಿಯೂ ಸಹ ಬಿಗ್​​ಬಾಸ್ ಒಂಬತ್ತು ವಾರಗಳನ್ನು ಪೂರೈಸಿದೆ. ಈ ಬಾರಿಯ ತೆಲುಗು ಬಿಗ್​​ಬ

14 Nov 2025 3:40 pm
ಕರ್ನಾಟಕದ ನಾಲ್ಕು ರೈಲ್ವೇ ಸ್ಟೇಷನ್​ಗಳ ಮರುನಾಮಕರಣ ಕೋರಿ ಎಂಬಿ ಪಾಟೀಲ್ ಪತ್ರ

ರಾಜ್ಯದ ನಾಲ್ಕು ರೈಲ್ವೆ ನಿಲ್ದಾಣಗಳಿಗೆ ಕರ್ನಾಟಕದ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪರಂಪರೆಗೆ ಕೊಡುಗೆ ನೀಡಿದ ಸಂತರ ಹೆಸರನ್ನಿಡಲು ಸರ್ಕಾರ ಗೃಹ ಸಚಿವಾಲಯಕ್ಕೆ ಮನವಿ ಮಾಡಿದೆ. ವಿಜಯಪುರ, ಬೀದರ್, ಬೆಳಗಾವಿ ಮತ್ತು ಸುರಗೊಂಡನಕೊ

14 Nov 2025 3:36 pm
Bihar Election Result: ಬಿಹಾರ ಚುನಾವಣಾ ಫಲಿತಾಂಶ, ರಾಹುಲ್ ಗಾಂಧಿಗೆ ಇದು 95ನೇ ಸೋಲು

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶಗಳು ಮಹಾಘಟಬಂಧನ್​ಗೆ ಹೀನಾಯ ಸೋಲನ್ನು ಸೂಚಿಸುತ್ತವೆ. ಮಹಾ ಘಟಬಂಧನ್ 31 ಸ್ಥಾನಗಳನ್ನು ಪಡೆದುಕೊಂಡಿದೆ ಟ್ರೆಂಡ್‌ಗಳು ತೋರಿಸುತ್ತಿದ್ದರೆ. ಏತನ್ಮಧ್ಯೆ, ಈ ಮಹಾಘಟಬಂಧನ್ ಭಾಗವಾಗಿದ್ದ ಕಾಂ

14 Nov 2025 3:24 pm
ಬಿಹಾರದಲ್ಲಿ ನಿಮೋ ಮೋಡಿ; ಫಲಿತಾಂಶಕ್ಕೂ ಮೊದಲೇ ಗೆಲುವಿನ ನಗು ಬೀರಿದ ನಿತೀಶ್-ಮೋದಿ ಜೋಡಿ

ಬಿಹಾರದಲ್ಲಿ 2 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಇಂದು (ನವೆಂಬರ್ 14) ಮತ ಎಣಿಕೆ ನಡೆಯುತ್ತಿದೆ. ಇಂದು ಸಂಜೆಯೇ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಬಿಜೆಪಿ-ಜೆಡಿಯು ಮೈತ್ರಿಯ ಎನ್​ಡಿಎ 200ಕ್ಕೂ ಹೆಚ್ಚು ಸ್ಥಾನ

14 Nov 2025 3:21 pm
ನವೆಂಬರ್ ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ಚುನಾವಣೆ ಫಲಿತಾಂಶ

ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. ಬಿಹಾರದಲ್ಲಿ ಎನ್​​ಡಿಎ ಭಾರೀ ಮುನ್ನಡೆ ಸಾಧಿಸಿದ್ದು, ಆರ್​ಜೆಡಿ ಹಾಗೂ ಕಾಂಗ್ರೆಸ್​ಗೆ ಭಾರೀ ಮುಖಭಂಗವಾಗಿದೆ. ಇನ್ನು ಇತ

14 Nov 2025 3:21 pm
NVS Recruitment 2025: 5,700 ಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ

ನವೋದಯ ವಿದ್ಯಾಲಯ ಸಮಿತಿ (NVS) 5,700 ಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆರಂಭಿಸಿದೆ. PGT, TGT, ಪ್ರಾಂಶುಪಾಲರು, ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ, ಲ್ಯಾಬ್ ಅಟೆಂಡೆಂಟ್ ಸೇರಿ ಹಲವು ಹುದ್ದೆಗ

14 Nov 2025 3:20 pm
ಕೋಟಿ ರೂ ಸಂಬಳ ಕೊಡ್ತೀನಂದ್ರೂ ಅಮೆರಿಕದಲ್ಲಿ ಸಿಗುತ್ತಿಲ್ಲ ಕೆಲಸಗಾರರು; ಮೆಕ್ಯಾನಿಕ್ಸ್ ಇತ್ಯಾದಿ ಕಾರ್ಮಿಕರಿಗೆ ಸಖತ್ ಬೇಡಿಕೆ

US struggling to fill skilled jobs like mechanics, plumbers despite offering upto Rs 1 crore salary: ಅಮೆರಿಕದಲ್ಲಿ ಮೆಕ್ಯಾನಿಕ್, ಪ್ಲಂಬರ್, ಎಲೆಕ್ಟ್ರಿಶಿಯನ್ ಕೆಲಸಗಳಿಗೆ ಕೋಟಿ ರೂವರೆಗೆ ಸಂಬಳ ಆಫರ್ ಮಾಡಲಾಗುತ್ತಿದೆ. ಇಷ್ಟು ದೊಡ್ಡ ಸಂಬಳ ಕೊಟ್ಟರೂ ಕೆಲಸಗಾರರು ಸಿಗುತ್ತಿಲ್ಲ. ನು

14 Nov 2025 3:15 pm
ಕೊನೆ ಕ್ಷಣದಲ್ಲಿ ವೃಕ್ಷಮಾತೆ ಭಾವುಕ: ಸಾಯುವ ಮುನ್ನ ಸಾಲುಮರದ ತಿಮ್ಮಕ್ಕ ಜನತೆಗೆ ಕೊಟ್ಟ ಸಂದೇಶವೇನು?

ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಮರಗಳನ್ನು ನೆಡುವ ಮತ್ತು ಪೋಷಿಸುವ ಕಾರ್ಯಕ್ಕೆ ಹೆಸರುವಾಸಿಯಾಗಿದ್ದ ಅವರು ಇನ್ನು ನೆನಪು ಮಾತ್ರ. ಆದರೆ ಅವರು ನಾಡಿನ ಜನತೆಗೆ ಭಾವನಾತ್ಮಕ ಸ

14 Nov 2025 3:12 pm
ಹಳ್ಳಿಯಿಂದ ಯುಕೆಗೆ ಬಂದ ಅಪ್ಪ-ಅಮ್ಮ: ಇದು ನನ್ನ ಕನಸು ಎಂದ ಮಗ

ತೆಲಂಗಾಣದ ಸಂಜೀವ್ ರೆಡ್ಡಿ ಥಲ್ಲಾ ಎಂಬ ಯುವಕ ಸಣ್ಣ ಹಳ್ಳಿಯಿಂದ ಹೋಗಿ ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಉದ್ಯೋಗ ಪಡೆದ್ದಾರೆ. ಬಡತನದಿಂದ ಬೆಳೆದು ಬಂದ ಇವರು, ತಮ್ಮ ಹೆತ್ತವರನ್ನು ಯುಕೆ ಕರೆದೊಯ್ಯುವ ಕನಸು ಕಂಡಿದ್ದರು. ಇದೀಗ ಅವರ

14 Nov 2025 3:06 pm
ವೃಕ್ಷಮಾತೆ ಸಾಲುಮರದ ತಿಮ್ಮಕ್ಕರ ಅಂತಿಮ ಕ್ಷಣ ಹೇಗಿತ್ತು?: ವೈದ್ಯರು ಹೇಳಿದ್ದಿಷ್ಟು

ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (114) ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದು, ನವೆಂಬರ್ 2 ರಂದು ಉಸಿರಾಟದ ಸಮಸ್ಯೆಯಿಂದ ತಿಮ್ಮಕ್ಕ ಅವರು ಆಸ್

14 Nov 2025 2:56 pm
IND vs SA: 5 ವಿಕೆಟ್​ಗಳ ಗೊಂಚಲು ಪಡೆದ ಬುಮ್ರಾ; 159 ರನ್​ಗಳಿಗೆ ಆಫ್ರಿಕಾ ಆಲೌಟ್

Jasprit Bumrah 5 wickets: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಅವರ ಮಾರಕ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾ ತಂಡ ಕೇವಲ 159 ರನ್‌ಗಳಿಗೆ ಆಲೌಟ್ ಆಗಿದೆ. ಬುಮ್ರಾ 5 ವಿಕೆಟ್‌

14 Nov 2025 2:52 pm
ಬಿಹಾರದ ಚುನಾವಣಾ ಫಲಿತಾಂಶ ಕುರಿತು ಬಿಕೆ ಹರಿಪ್ರಸಾದ್ ವ್ಯಂಗ್ಯ; ಚುನಾವಣಾ ಆಯೋಗ ಆರ್​ಎಸ್​ಎಸ್​ ಘಟಕವೇ?

ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 65 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿರುವುದು ಪ್ರಜಾಪ್ರಭುತ್ವದ ವಿರೋಧಿ ಕ್ರಮವೆಂದು ಅವರು ಆರೋಪಿಸಿ

14 Nov 2025 2:51 pm
Video: ನವಜೋಡಿಗೆ ಆಶೀರ್ವಾದ ಮಾಡಲು ಮದ್ವೆ ಮಂಟಪಕ್ಕೆ ಬಂದ ತಿರುಪತಿ ತಿಮ್ಮಪ್ಪ

ಈಗಿನ ಕಾಲದ ಮದುವೆಯೇ ಹಾಗೆ, ಅದ್ದೂರಿತನದಿಂದ ಕೂಡಿರುತ್ತದೆ. ಹೊಸದೇನ್ನಾದರೂ ಪ್ರಯತ್ನಿಸಿ ವಿಭಿನ್ನವಾಗಿ ಕಾಣಲು ಇಷ್ಟ ಪಡುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಬೆಂಗಳೂರಿನಲ್ಲಿ ನಡೆದ ಮದ್ವೆಯಲ್ಲಿ ನವಜೋಡಿಗೆ ಆಶೀರ

14 Nov 2025 2:47 pm
ಬಿಹಾರ ಫಲಿತಾಂಶ: ತೇಜಸ್ವಿ 3 ತಿಂಗಳ ಮಗುವಿದ್ದಾಗಲೇ ಶಾಸಕರಾಗಿದ್ದ ಈ ಸಚಿವರು ಸತತ 9ನೇ ಗೆಲುವಿನತ್ತ ಧಾಪುಗಾಲು

ತೇಜಸ್ವಿ ಯಾದವ್(Tejashwi Yadav) ಮೂರು ತಿಂಗಳ ಮಗುವಾಗಿದ್ದಾಗ ಶಾಸಕರಾಗಿದ್ದವರು ಇದೀಗ ಸತತ 9ನೇ ಬಾರಿಗೆ ಮತ್ತೆ ಗೆಲುವಿನ ಹಾದಿ ಹಿಡಿದಿದ್ದಾರೆ. ಅಂದಿನಿಂದ, ಅವರು ಬಿಹಾರದ ಪ್ರತಿಯೊಂದು ಚುನಾವಣೆಯಲ್ಲೂ ಗೆದ್ದಿದ್ದಾರೆ. ಬಿಜೆಪಿಯ ಪ್ರೇ

14 Nov 2025 2:46 pm
Love OTP Movie Review: ಪ್ರೇಮಿಗಳಿಗೂ, ಪೋಷಕರಿಗೂ ಇಷ್ಟವಾಗುವ ಸಿನಿಮಾ ಲವ್ ಒಟಿಪಿ

ಈಗಾಗಲೇ ಸಾವಿರಾರು ಲವ್ ಸ್ಟೋರಿ ಸಿನಿಮಾಗಳು ಬಂದಿವೆ. ಅವುಗಳ ಮಧ್ಯೆ ‘ಲವ್ ಒಟಿಪಿ’ ಭಿನ್ನವಾಗಿದೆ. ಅನೀಶ್ ತೇಜೇಶ್ವರ್ ಅವರು ನಟನೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಈ ಸಿನಿಮಾದಲ್ಲಿ ಎ

14 Nov 2025 2:38 pm
IND vs SA: ಟೀ ವಿರಾಮದ ವೇಳೆಗೆ ಭಾರತದ ದಾಳಿಗೆ ಹೈರಾಣಾದ ಹರಿಣಗಳು

India vs South Africa Test: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್‌ನಲ್ಲಿ ಭಾರತೀಯ ಬೌಲರ್‌ಗಳು ಪ್ರಾಬಲ್ಯ ಮೆರೆದಿದ್ದಾರೆ. ಮೊದಲ ದಿನದ ಚಹಾ ವಿರಾಮದ ವೇಳೆಗೆ ದಕ್ಷಿಣ ಆಫ್ರಿಕಾ 8 ವಿಕೆ

14 Nov 2025 2:24 pm
ರೈಲ್ವೇ ಪ್ರಯಾಣಿಕರೇ ಗಮನಿಸಿ: ವಾರಾಂತ್ಯದಲ್ಲಿ ಬೆಂಗಳೂರು-ಮೈಸೂರು ನಡುವೆ ವಿಶೇಷ ರೈಲು

ಸೌತ್​ ವೆಸ್ಟರ್ನ್​ ರೈಲ್ವೇ ನವೆಂಬರ್ 14ರಿಂದ ಡಿಸೆಂಬರ್ 28ರವರೆಗೆ ಬೆಂಗಳೂರು-ಮೈಸೂರು ನಡುವೆ ಮೆಮು ವಿಶೇಷ ರೈಲು ಸಂಚಾರವನ್ನು ಘೋಷಿಸಿದೆ. ವಾರಾಂತ್ಯ ಮತ್ತು ಶ್ರೀ ಸತ್ಯ ಸಾಯಿ ಬಾಬಾ ಶತಮಾನೋತ್ಸವ ಆಚರಣೆ ಹಿನ್ನಲೆ ಪ್ರಯಾಣಿಕರ

14 Nov 2025 2:18 pm
IND vs SA: ಕ್ಲೀನ್ ಬೌಲ್ಡ್ ಮಾಡಿ ಅಶ್ವಿನ್ ದಾಖಲೆ ಮುರಿದ ಜಸ್ಪ್ರೀತ್ ಬುಮ್ರಾ

Jasprit Bumrah's Historic Spell: ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ಮಿಂಚಿದರು. ರಯಾನ್ ರಿಕಲ್ಟನ್ ವಿಕೆಟ್ ಪಡೆದು ಆರ್‌ ಅಶ್ವಿನ್ ಅವರ 151 ಕ್ಲೀನ್ ಬೌಲ್ಡ್ ದಾಖಲೆಯನ್ನು 152 ವಿಕೆಟ್‌ಗಳೊಂದಿಗೆ ಮುರಿದರು. 2018 ರಿಂದ ಅ

14 Nov 2025 1:44 pm
Saalumarada Thimmakka Death: ತಿಮ್ಮಕ್ಕ ಸಾಲುಮರದ ತಿಮ್ಮಕ್ಕನಾಗಿದ್ದು ಹೇಗೆ ಗೊತ್ತಾ?

ಸಾಲುಮರದ ತಿಮ್ಮಕ್ಕ ನಿಧನ: ಸಾಲು ಸಾಲು ನೂರಾರು ಮರಗಳನ್ನು ನೆಟ್ಟು, ಪೋಷಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಮ್ಮನ್ನಗಲಿದ್ದಾರೆ. ತುಮಕೂರಿನಲ್ಲಿ ಜನಿಸಿದ ಸಾಲುಮರದ ತಿಮ್ಮಕ್ಕ ಮರಗಳನ್ನೇ ಮಕ್ಕಳೆಂದು ಪೋಷಿಸಿದ್ದಾರೆ.

14 Nov 2025 1:36 pm
Bihar Results 2025: ಬಿಹಾರದ ಫಲಿತಾಂಶ ಏನಾಗುತ್ತೋ ಎನ್ನುವ ತಲೆ ಬಿಸಿ ನಡುವೆ ಕೊಂಚ ನಗು ತರಿಸುವ ಮೀಮ್ಸ್

2025ರ ಚುನಾವಣಾ ಫಲಿತಾಂಶ ಏನಾಗುತ್ತೋ ಎಂದು ಜನರು ಕಾತುರದಿಂದ ಕಾಯುತ್ತಿರುವಾಗ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಮೀಮ್ಸ್​ಗಳು ಮುಖದಲ್ಲಿರುವ ಆತಂಕದ ನೆರಿಗೆಗಳನ್ನು ಸರಿ ಪಡಿಸಲು ಬಂದಂತಿವೆ. ಆತಂಕದಲ್ಲಿರುವ ಬೆಂಬಲಿಗರು ಪ್ರತಿ

14 Nov 2025 1:32 pm
Spiritual Belief: ಮಂಗಳವಾರ ಸಾಲದ ವಹಿವಾಟುಗಳನ್ನು ಏಕೆ ಮಾಡಬಾರದು? ಕಾರಣ ಇಲ್ಲಿದೆ

ಜ್ಯೋತಿಷ್ಯದ ಪ್ರಕಾರ, ಮಂಗಳವಾರವು ಹನುಮಂತ ಮತ್ತು ಮಂಗಳ ಗ್ರಹಕ್ಕೆ ಮೀಸಲಾಗಿದೆ. ಈ ದಿನ ಸಾಲ ನೀಡುವುದು ಅಥವಾ ಪಡೆಯುವುದು ಅಶುಭ ಎಂದು ನಂಬಲಾಗಿದೆ. ಮಂಗಳವಾರ ಪಡೆದ ಸಾಲ ಬೆಂಕಿಯಂತೆ ಬೆಳೆದು ಮರುಪಾವತಿ ಕಷ್ಟವಾಗುತ್ತದೆ. ಆದರೆ,

14 Nov 2025 1:19 pm
ಟಾಕ್ಸಿಕ್ ಸಂಬಂಧದಲ್ಲಿ ಇದ್ದೆ ಎಂದ ರಶ್ಮಿಕಾ; ಸುಳ್ಳು ಎನ್ನಲು ಸಾಕ್ಷಿ ಸಮೇತ ಬಂದ ರಕ್ಷಿತ್ ಫ್ಯಾನ್ಸ್

ರಶ್ಮಿಕಾ ಮಂದಣ್ಣ ತಮ್ಮ ಹಳೆಯ ಸಂಬಂಧವನ್ನು 'ಟಾಕ್ಸಿಕ್' ಎಂದು ಪರೋಕ್ಷವಾಗಿ ಹೇಳಿ, ರಕ್ಷಿತ್ ಶೆಟ್ಟಿ ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿದ್ದಾರೆ. 'ಗರ್ಲ್​ಫ್ರೆಂಡ್' ಸಿನಿಮಾ ಈವೆಂಟ್‌ನಲ್ಲಿ ರಶ್ಮಿಕಾ ಈ ಬಗ್ಗೆ ಮಾತನಾಡಿದ್ದು, ತ

14 Nov 2025 1:05 pm
ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡ ಅನಿರುದ್ಧ್ ರವಿಚಂದರ್

Anirudh Ravichandran: ಅನಿರುದ್ಧ್ ರವಿಚಂದರ್ ಪ್ರಸ್ತುತ ಭಾರತೀಯ ಚಿತ್ರರಂಗದ ಬಲು ಬೇಡಿಕೆಯ ಸಂಗೀತ ನಿರ್ದೇಶಕ. ಅನಿರುದ್ಧ್ ಸಂಗೀತದ ಜೊತೆಗೆ ಅವರ ಖಾಸಗಿ ಜೀವನ, ಅವರ ಲವ್ ಲೈಫ್ ಬಗ್ಗೆಯೂ ಆಗಾಗ್ಗೆ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಇದೀಗ 4

14 Nov 2025 1:05 pm
ಗೂಗಲ್ ಸೇರಿದ ಒಂದು ತಿಂಗಳೊಳಗೆ ಕೆಲಸ ತೊರೆದು ಹೊಸ ಕಂಪನಿ ಶುರು ಮಾಡಿದ ಬೆಂಗಳೂರು ಮೂಲದ ಟೆಕ್ಕಿ

ಬೆಂಗಳೂರಿನ ಟೆಕ್ಕಿ ಅನುಷ್ಕಾ ಶರ್ಮಾ ಅವರು ಗೂಗಲ್‌ ಕೆಲಸವನ್ನು ತೊರೆದು ತಮ್ಮದೇ ಕ್ವೆಂಜಿ ಪ್ರೋಬಯಾಟಿಕ್ ಸೋಡಾ ಕಂಪನಿ ಸ್ಥಾಪಿಸಿ ಯಶಸ್ಸು ಕಂಡಿದ್ದಾರೆ. 27ನೇ ವಯಸ್ಸಿನಲ್ಲಿ ಉದ್ಯಮ ಶುರು ಮಾಡಿದ ಇವರು ಈಗ ಲಕ್ಷ ಲಕ್ಷ ಸಂಪಾದಿಸ

14 Nov 2025 12:56 pm
Video: ಕಾಳು ನೀಡಿ ಹಸಿವು ನೀಗಿಸಿದ ಮಹಿಳೆಯೊಂದಿಗೆ ಜಗಳಕ್ಕಿಳಿದ ಪಕ್ಷಿ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿ ಪಕ್ಷಿ ಸಾಮ್ರಾಜ್ಯಕ್ಕೆ ಸಂಬಂಧ ಪಟ್ಟ ವಿಡಿಯೋ ವೈರಲ್ ಆಗುತ್ತಿರುತ್ತವೆ. ಮನೆಯಲ್ಲಿ ಸಾಕಿದ ಪಕ್ಷಿಗಳನ್ನು ಹೊರತು ಪಡಿಸಿ ಸ್ವಚ್ಛಂದವಾಗಿ ಹಾರಾಡುವ ಪುಟ್ಟ ಹಕ್ಕಿಗಳು ಮನುಷ್ಯರ ಮಾತಿಗೆ ಪ್ರತ

14 Nov 2025 12:42 pm
Mandir Flag Significance: ರಾಮ ಮಂದಿರದಲ್ಲಿ ಧ್ವಜಾರೋಹಣ: ದೇವಾಲಯದ ಮೇಲ್ಭಾಗದಲ್ಲಿರುವ ಧ್ವಜ ಏಕೆ ಪವಿತ್ರವೆಂದು ಪರಿಗಣಿಸಲಾಗುತ್ತದೆ?

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಭವ್ಯ ಪ್ರತಿಷ್ಠಾಪನೆಯ ನಂತರ, ಮತ್ತೊಂದು ಪವಿತ್ರ ಧ್ವಜಾರೋಹಣ ಆಚರಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, ಈ ಐತಿಹಾಸಿಕ ಧ್ವಜಾರೋಹಣ ಸ

14 Nov 2025 12:34 pm
ಉಡುಪಿ: ಅಂತೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಚುರುಕು ಪಡೆಯಲು ಪ್ರಧಾನಿ ಮೋದಿಯೇ ಬರಬೇಕಾಯ್ತು!

ಪ್ರಧಾನಿ ಮೋದಿ ನವೆಂಬರ್ 28 ರಂದು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ನಗರದ ರಸ್ತೆ ದುರಸ್ತಿ ಕಾರ್ಯ ವೇಗ ಪಡೆದಿದೆ. ಮಲ್ಪೆ-ಮೊಳಕಾಲ್ಮೂರು ಹೆದ್ದಾರಿ ಕಾಮಗಾರಿಯೂ ಚುರುಕುಗೊಂಡಿದೆ. ಆದರೆ, ಗಣ್ಯರ ಭೇಟಿಗಾಗಿ ಮಾ

14 Nov 2025 12:31 pm
Saalumarada Thimmakka Death: ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ಸಾಲುಮರದ ತಿಮ್ಮಕ್ಕ ನಿಧನ: ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿ

14 Nov 2025 12:30 pm
ಪ್ರಭಾಸ್ ಸಿನಿಮಾನಲ್ಲಿ ಮೆಗಾಸ್ಟಾರ್ ಚಿರಂಜೀವಿ: ಸಂದೀಪ್ ರೆಡ್ಡಿ ವಂಗಾ ಹೇಳಿದ್ದೇನು?

Megastar Chiranjeevi: ‘ಸ್ಪಿರಿಟ್’ ಸಿನಿಮಾದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ, ತಮ್ಮ ಮಾಮೂಲಿ ಸ್ಟೈಲ್ ಬಿಟ್ಟು ತುಸು ಭಿನ್ನವಾದ ಕತೆಯನ್ನು ಪ್ರಭಾಸ್ ಅವರಿಗಾಗಿ ರೆಡಿ ಮಾಡಿಕೊಂಡಿದ್ದಾರಂತೆ. ಮಾತ್ರವಲ್ಲದೆ, ಈ ಸಿನಿಮಾನಲ್ಲಿ ಮೆಗಾಸ್ಟಾರ

14 Nov 2025 12:26 pm
ಆರ್ಥಿಕತೆಯ ಉಸಿರುಗಟ್ಟಿಸುವ ಉಚಿತ ಕೊಡುಗೆಗಳು; ಕರ್ನಾಟಕದಂಥ ಕರ್ನಾಟಕವೇ ಥರಗುಟ್ಟುತ್ತಿರುವಾಗ ಬಿಹಾರ ನಿಲ್ಲಬಲ್ಲುದಾ?

Bihar and freebies: ಭಾರತದಲ್ಲಿ ಈಗ ಫ್ರೀಬೀ ರಾಜಕಾರಣದ ಟ್ರೆಂಡ್ ಮುಂದುವರಿದಿದೆ. ಎಲ್ಲಾ ರಾಜ್ಯಗಳ ಎಲ್ಲಾ ಪಕ್ಷಗಳೂ ಉಚಿತ ಕೊಡುಗೆಗಳಿರುವ ಪ್ರಣಾಳಿಕೆ ನೀಡುತ್ತಿವೆ. ಬಿಹಾರವು ಇದರ ಮುಂದುವರಿದ ಭಾಗವಾಗಿದೆ. ತೀರಾ ಹಿಂದುಳಿದ ರಾಜ್ಯವಾಗಿ

14 Nov 2025 12:26 pm
ರಿಲ್ಯಾಕ್ಸ್ ಮೂಡಲ್ಲಿ ರಾಮಲಿಂಗಾ ರೆಡ್ಡಿ; ಶಟಲ್, ಕೇರಂ ಆಡಿ KSRTC ನೌಕರರ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸಚಿವ

ಸಚಿವ ರಾಮಲಿಂಗಾ ರೆಡ್ಡಿ ಅವರು ಶಾಂತಿನಗರದಲ್ಲಿ KSRTC ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಶಟಲ್, ಕೇರಂ, ಚೆಸ್ ಆಡುವ ಮೂಲಕ ನೌಕರರನ್ನು ಪ್ರೋತ್ಸಾಹಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ಸಿಬ್ಬಂ

14 Nov 2025 12:24 pm
Bihar Election Results: ಬಿಹಾರದಲ್ಲಿ ಎನ್​ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್​ನಿಂದ ಶುರುವಾಯ್ತು ‘ವೋಟ್ ಚೋರಿ’ ಪ್ರತಿಭಟನೆ

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಶೀಘ್ರದಲ್ಲೇ ಹೊರಬೀಳಲಿದೆ. ಈ ಬಾರಿ ಎನ್​ಡಿಎ ಚುನಾವಣೆಯಲ್ಲಿ ಗೆದ್ದುಬೀಗುವ ಎಲ್ಲಾ ಲಕ್ಷಣಗಳು ಕಂಡುಬಂದಿವೆ. ಚುನಾವಣೆಗಳು ಮುಗಿದು ಮತ ಎಣಿಕೆ ಶುರುವಾಗಿ ಎನ್​ಡಿಎ ಬಹುಮತ ಪಡೆದ ಬಳಿಕ ಇ

14 Nov 2025 12:17 pm
ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ: ADGP ಫಸ್ಟ್​ ರಿಯಾಕ್ಷನ್​

ಬಾಗಲಕೋಟೆ ಜಿಲ್ಲೆಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಬಳಿ ನಡೆದ ರೈತರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಪ್ರತಿಕ್ರಿಯಿಸಿದ್ದಾರೆ. ಇದು ಪೂರ್ವಯೋಜಿತ ಕೃತ್ಯವಾಗಿದ್ದು, ರೈತರ ಸೋಗಿ

14 Nov 2025 12:00 pm
ಚಾಮರಾಜನಗರ: ಸಾಲ ವಾಪಸ್ ಕೇಳಿದ್ದಕ್ಕೆ ವೃದ್ಧನ ಕೊಲೆ ಮಾಡಿದ ಆರೋಪ, ಮೂವರ ಬಂಧನ

ಚಾಮರಾಜನಗರದ ಗುಂಡ್ಲುಪೇಟೆ ಹೆದ್ದಾರಿ ಬಳಿ ವೃದ್ಧ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಲ ಮರುಪಾವತಿಸುವಂತೆ ಕೇಳಿದ್ದಕ್ಕಾಗಿ ಸಾಲಗಾರ ವೃದ್ಧನನ್ನು ಹತ್ಯೆಗೈದಿದ

14 Nov 2025 11:51 am
ಒಂದೇ ಹುಡುಗಿ ಮೇಲೆ ಇಬ್ಬರಿಗೆ ಲವ್​: ಹುಬ್ಬಳ್ಳಿಯಲ್ಲಿ ಹರಿದಿದ್ದು ನೆತ್ತರ ಕೋಡಿ

ಒಂದೇ ಯುವತಿಯನ್ನು ಪ್ರೀತಿಸಿದ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಇಬ್ಬರು ಯುವಕರಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ಗ್ಲೋಬಲ್ ಕಾಲೇಜು ಬಳಿ ನಡೆದಿದೆ. ಗಾಯಾಳುಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ

14 Nov 2025 11:44 am
Budha Dosha: ವ್ಯವಹಾರದಲ್ಲಿ ಪದೇ ಪದೇ ನಷ್ಟವಾಗುತ್ತಿದ್ದರೆ, ಅದು ಬುಧ ದೋಷವೇ?

ಜ್ಯೋತಿಷ್ಯದ ಪ್ರಕಾರ, ಬುಧ ದೋಷವು ವ್ಯಕ್ತಿಯ ವ್ಯವಹಾರ ಮತ್ತು ಸಂವಹನ ಕೌಶಲ್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ, ಇದು ಆರ್ಥಿಕ ನಷ್ಟಗಳಿಗೆ ಕಾರಣವಾಗುತ್ತದೆ. ಈ ದೋಷವನ್ನು ನಿವಾರಿಸಲು ಗಣೇಶನ ಆರಾಧನೆ, ಪಚ್ಚೆ ರತ್ನ ಧಾರ

14 Nov 2025 11:41 am
ಕೋರ್ಟ್​​ನಲ್ಲೇ ಕಂಕಣಬಲ: 2 ವರ್ಷಗಳಲ್ಲಿ ಒಂದಾಯ್ತು ಒಡೆದು ಹೋದ 180 ಸಂಸಾರ, ಏಕಕಾಲದಲ್ಲಿ ಒಂದಾದ 8 ಜೋಡಿ

ಕೋರ್ಟ್ ಅಂದರೆ, ಕಾನೂನು ಸಂಘರ್ಷ, ವಾದ-ಪ್ರತಿವಾದ ಇತ್ಯಾದಿಗಳೇ ನೆನಪಿಗೆ ಬರುತ್ತವೆ. ಆದರೆ ಈಗ ಕಾಲ ಬದಲಾಗಿದೆ. ದಾವಣಗೆರೆಯಲ್ಲಿ ಮಾನವೀಯತೆ ತುಂಬಿಕೊಂಡಿರುವ ನ್ಯಾಯಮೂರ್ತಿಗಳ ಹಾಗೂ ವಕೀಲರ ವಿಶೇಷ ಪ್ರಯತ್ನದಿಂದ ಸಂಭ್ರಮ ಸೃಷ್

14 Nov 2025 11:36 am
Bihar Election Result:‘ಜಂಗಲ್​ರಾಜ್​​’ನಿಂದ ಶೂನ್ಯ ಮರು ಮತದಾನದವರೆಗೆ, ಬಿಹಾರ ಮತದಾನ ಸಂಸ್ಕೃತಿಯಲ್ಲಿ ಐತಿಹಾಸಿಕ ಬದಲಾವಣೆ

ಹಿಂಸಾಚಾರವಿಲ್ಲದೆ ಬಿಹಾರದಲ್ಲಿ ಚುನಾವಣೆಗಳು ನಡೆದಿರುವ ಇತಿಹಾಸವೇ ಇಲ್ಲ. ಬಿಹಾರ ಚುನಾವಣಾ ಇತಿಹಾಸದಲ್ಲಿ ಒಂದು ಮಹತ್ವದ ತಿರುವು ದೊರೆತಿದ್ದು, ದಶಕಗಳ ಹಿಂಸಾಚಾರ, ಮತಗಟ್ಟೆ ವಶಪಡಿಸಿಕೊಳ್ಳುವಿಕೆ ಮತ್ತು ದೊಡ್ಡ ಪ್ರಮಾಣದ ಮ

14 Nov 2025 11:35 am
‘ಗ್ಲೋಬ್ ಟ್ರೋಟೆರ್’ ಇವೆಂಟ್​ಗೆ ತಯಾರಿ ನಡೆಸುತ್ತಿರುವ ರಾಜಮೌಳಿ: ಇಲ್ಲಿದೆ ಚಿತ್ರಗಳು

SS Rajamouli planning: ಎಸ್​​ಎಸ್ ರಾಜಮೌಳಿ ಎಲ್ಲದರಲ್ಲೂ ಪರ್ಫೆಕ್ಷನ್ ಅನ್ನು ನಿರೀಕ್ಷಿಸುತ್ತಾರೆ. ಸಿನಿಮಾದಲ್ಲಿ ಮಾತ್ರವಲ್ಲ, ಸಿನಿಮಾದ ಎಲ್ಲ ಇವೆಂಟ್​​ಗಳನ್ನೂ ಸಹ ಅವರೇ ಖುದ್ದಾಗಿ ನಿರ್ದೇಶಿಸುತ್ತಾರೆ.‘ಗ್ಲೋಬಲ್ ಟ್ರೋಟೆರ್’ನ ಇವೆ

14 Nov 2025 11:33 am
SMAT 2025: ಬೀದರ್ ಹುಡುಗ ವರುಣ್ ಚಕ್ರವರ್ತಿಗೆ ತಮಿಳುನಾಡು ತಂಡದ ನಾಯಕತ್ವ

Varun Chakravarthy captain: ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2025ರ ತಮಿಳುನಾಡು ತಂಡದ ನಾಯಕತ್ವವನ್ನು ಕರ್ನಾಟಕ ಮೂಲದ ಟೀಂ ಇಂಡಿಯಾ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರಿಗೆ ನೀಡಲಾಗಿದೆ. ಟಿ20 ಸ್ವರೂಪದಲ್ಲಿ ಪ್ರಮುಖ ಆಟಗಾರರಾಗಿರುವ ವರುಣ್ ಚಕ್ರವ

14 Nov 2025 11:21 am
OLA EV: ಮುಳುಗುತ್ತಿರುವ ಓಲಾಕ್ಕೆ ಮರುಜೀವ: ಬರುತ್ತಿದೆ ಹೊಸ ಎಲೆಕ್ಟ್ರಿಕ್ ಕಾರು

Ola Electric Car: ಓಲಾ ಭಾರತದಲ್ಲಿ ತನ್ನ ಮೊದಲ ನಾಲ್ಕು-ಬಾಗಿಲಿನ ಕಾಂಪ್ಯಾಕ್ಟ್ ಎಲೆಕ್ಟ್ರಿಕ್ ಕಾರಿನ ವಿನ್ಯಾಸವನ್ನು ಪೇಟೆಂಟ್ ಮಾಡಿದೆ. ಈ ಕಾರು MG ಕಾಮೆಟ್ EV ಯೊಂದಿಗೆ ನೇರವಾಗಿ ಸ್ಪರ್ಧಿಸಲಿದೆ. ಕಂಪನಿಯು ಈ EV ಯ ವಿಶೇಷಣಗಳು ಅಥವಾ ತಾಂತ್

14 Nov 2025 11:20 am
Video: ಕೈ ತುತ್ತು ನೀಡಿ ಅಂಧ ಮಕ್ಕಳ ಮೊಗದಲ್ಲಿ ನಗು ಮೂಡಿಸಿದ ಹೃದಯವಂತ

ಈಗಿನ ಕಾಲದಲ್ಲಿ ತಮ್ಮ ಬಗ್ಗೆ ಯೋಚಿಸುವವರೇ ಹೆಚ್ಚು. ತಮ್ಮವರಿಗೆ ಕಷ್ಟ ಎಂದರೆ ಆ ಕಡೆ ತಿರುಗಿಯೂ ನೋಡಲ್ಲ. ಇದೆಲ್ಲದರ ನಡುವೆ ವ್ಯಕ್ತಿಯೊಬ್ಬರು ಅಂಧ ಮಕ್ಕಳ ಮೊಗದಲ್ಲಿ ನಗು ಮೂಡಿಸಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ಸದ್ಯ ಸೋಶಿ

14 Nov 2025 10:53 am
ದುಡ್ಡು ಕೊಟ್ಟು ‘ಜೈ’ ಸಿನಿಮಾ ಮೊದಲ ಟಿಕೆಟ್ ಖರೀದಿಸಿದ ಸುದೀಪ್

‘ಬಿಗ್ ಬಾಸ್ ಕನ್ನಡ ಸೀಸನ್ 9’ರ ವಿನ್ನರ್ ಹೊರ ಹೊಮ್ಮಿದವರು ರೂಪೇಶ್ ಶೆಟ್ಟಿ. ಅವರು ಈಗ ತುಳು ಹಾಗೂ ಕನ್ನಡ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಈ ಸಿನಿಮಾದ ಮೊದಲ ಟಿಕೆಟ್​ನ ಸುದೀಪ್ ಅವರು ಖರೀದಿ ಮಾಡಿದ್ದಾರೆ ಎಂಬುದು ವಿಶೇಷ. ಆ ಬ

14 Nov 2025 10:48 am
IPL 2026: ಮೊಹಮ್ಮದ್ ಶಮಿಗಾಗಿ ಕಾವ್ಯಾ ಮಾರನ್ ಹಿಂದೆ ಬಿದ್ದ 2 ತಂಡಗಳು

IPL 2026 Trade Window: ಐಪಿಎಲ್ 2026 ಹರಾಜಿಗೂ ಮುನ್ನ ನವೆಂಬರ್ 15ರ ಗಡುವು ಸಮೀಪಿಸುತ್ತಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊಹಮ್ಮದ್ ಶಮಿ ಅವರನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಕಳೆದ ಸೀಸನ್‌ನಲ್ಲಿ ಕಳಪೆ ಪ್ರದರ್ಶನ ಹಾಗೂ ಇಂಜುರಿಯಿಂದ

14 Nov 2025 10:45 am
Tech Utility: ಫಾಸ್ಟ್ ಚಾರ್ಜರ್ ತಂತ್ರಜ್ಞಾನ ಹೇಗೆ ಕಾರ್ಯನಿರ್ವಹಿಸುತ್ತದೆ ಗೊತ್ತೇ?, ಇದು ಫೋನ್ ಸ್ಫೋಟಕ್ಕೆ ಕಾರಣವಾಗುತ್ತಾ?

ನೀವು ಎಂದಾದರೂ 18W ಚಾರ್ಜಿಂಗ್ ಅನ್ನು ಬೆಂಬಲಿಸುವ ನಿಮ್ಮ ಫೋನ್ ಅನ್ನು 100W ಅಥವಾ 120W ಚಾರ್ಜರ್‌ನೊಂದಿಗೆ ಚಾರ್ಜ್ ಮಾಡಿದ್ದೀರಾ? ಹಾಗೆ ಮಾಡುವುದರಿಂದ ನಿಮ್ಮ ಫೋನ್‌ನ ಬ್ಯಾಟರಿ ಸ್ಫೋಟಗೊಳ್ಳಬಹುದೇ? ಆಧುನಿಕ ಚಾರ್ಜರ್‌ಗಳು ಹೇಗೆ ಕಾ

14 Nov 2025 10:42 am
ಟ್ರಾಫಿಕ್​ಗೆ ಕಡಿವಾಣ ಹಾಕಲು ಐಟಿ ಕಂಪನಿಗಳ ಪ್ಲಾನ್: ಮೆಟ್ರೋದಲ್ಲಿ ಕಚೇರಿಗೆ ಬರೋ ಟೆಕ್ಕಿಗಳಿಗೆ ಉಚಿತ ಮೆಟ್ರೋ ಪಾಸ್

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣಿಸುವ ಟೆಕ್ಕಿಗಳಿಗಾಗಿ ಸಂಸ್ಥೆಯೊಂದು ಉಚಿತ ಮೆಟ್ರೋ ಪಾಸ್ ನೀಡಲು ಮುಂದಾಗಿವೆ. ಇದರಿಂದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ದೊರಕಲಿದ್ದು, ಈ ಮೂಲಕ ಸುಮಾರು 2.5 ಲಕ್ಷ ಟೆಕ್ಕಿಗಳು ಕೇವಲ 30-4

14 Nov 2025 10:42 am
Daily Devotional: ಕಷ್ಟ ಮಿತಿಮೀರಿ, ದಿಕ್ಕು ತೋಚದೇ ಇದ್ದಾಗ ಈ ಒಂದು ಮಂತ್ರ ಪಠಿಸಿ; ವಾರಗಳಲ್ಲಿ ಶುಭ ಫಲಿತಾಂಶ ಪಡೆಯುವಿರಿ

ಜೀವನದ ಕಷ್ಟ ಕಾರ್ಪಣ್ಯಗಳಿಂದ ಮುಕ್ತಿ ಪಡೆಯಲು ಡಾ. ಬಸವರಾಜ್ ಗುರೂಜಿ ಅವರು ಸರಳ ಹಾಗೂ ಶಕ್ತಿಶಾಲಿ ಮಂತ್ರೋಪಾಯವನ್ನು ವಿವರಿಸಿದ್ದಾರೆ. ಪ್ರತಿದಿನ ಓಂ ಧೂಂ ಧೂಂ ಧೂಮಾವತಿಯೇ ಸ್ವಾಹಾ ಮಂತ್ರವನ್ನು ಜಪಿಸಿ, ಅಕ್ಕಿ, ಕುಂಕುಮ, ತುಪ್

14 Nov 2025 10:33 am
‘ನನ್ನ ಮಗ ಆ ಫೋಟೋ ನೋಡಿದರೆ?’; ಅಶ್ಲೀಲ ಫೋಟೋ ಬಗ್ಗೆ ನಟಿಯ ಮಾತು

ಗಿರಿಜಾ ಓಕ್ ನೀಲಿ ಸೀರೆಯಲ್ಲಿನ ಲುಕ್‌ನಿಂದ ಟ್ರೆಂಡಿಂಗ್ ಆಗಿದ್ದಾರೆ. ಇದರ ನಡುವೆ, ಎಐ ಬಳಸಿ ಅಶ್ಲೀಲ ಫೋಟೋಗಳನ್ನು ಸೃಷ್ಟಿಸಿ ವೈರಲ್ ಮಾಡಲಾಗುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿದ ಗಿರಿಜಾ, ಸಕಾರಾತ್ಮಕ ಪ್ರತಿಕ್ರಿಯೆಗೆ ಧನ್

14 Nov 2025 10:32 am
ಟೆಸ್ಟ್ ಸರಣಿಯ ನಡುವೆ ಬಿಸಿಸಿಐ ಬಳಿ ರಜೆ ಕೋರಿ ಅರ್ಜಿ ಹಾಕಿದ ಕುಲ್ದೀಪ್ ಯಾದವ್

Kuldeep Yadav Marriage: ಟೀಂ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ನವೆಂಬರ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ನಡುವೆ ಬಿಸಿಸಿಐ ಬಳಿ ರಜೆ ಕೋರಿದ್ದಾರೆ. ಎರಡನೇ ಟೆಸ್ಟ್ ಪಂದ್

14 Nov 2025 10:11 am
ಬೆಳಗಾವಿ ಅಧಿವೇಶನ ಮೋಜು-ಮಸ್ತಿಗೆ ನಡೆಯುತ್ತಾ!? ಏನಂದ್ರು ಖಾದರ್?

ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಬೆಳಗಾವಿ ಅಧಿವೇಶನ ಫಲಪ್ರದವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಲಹರಣದ ಆರೋಪಗಳನ್ನು ತಳ್ಳಿ ಹಾಕಿದ ಅವರು, ಶಾಸಕರು ಸಕಾರಾತ್ಮಕವಾಗಿ ಪಾಲ್ಗೊಳ್ಳುತ್ತಾರೆ ಎಂದರು. ಹಲವು ವರ್ಷ

14 Nov 2025 10:03 am
ಹೀಗೂ ಉಂಟೆ ! ತಾನೇ ಎಐ ಮೂಲಕ ಸೃಷ್ಟಿಸಿರುವ ವ್ಯಕ್ತಿಯನ್ನು ಮದುವೆಯಾದ ಜಪಾನ್ ಯುವತಿ

ರೊಬೊಟ್​ಗಳನ್ನು ಮದುವೆಯಾಗಿರುವ ಹಲವು ನಿದರ್ಶನಗಳಿವೆ. ಇದೀಗ ಮೊದಲ ಬಾರಿಗೆ ಎಐನಿಂದ ಸೃಷ್ಟಿಸಲಾಗಿರುವ ವ್ಯಕ್ತಿಯನ್ನು ಯುವತಿಯೊಬ್ಬಳು ಮದುವೆಯಾಗಿರುವುದು ಅಚ್ಚರಿಯುಂಟು ಮಾಡಿದೆ. ಜಪಾನ್‌ನ ಒಕಯಾಮಾ ನಗರದ ನಿವಾಸಿ 32 ವರ್ಷದ

14 Nov 2025 9:58 am
ಬಾಗಲಕೋಟೆ: ಸಮೀರವಾಡಿ ಸಕ್ಕರೆ ಕಾರ್ಖಾನೆ ಬಳಿ ಬೆಂಕಿ, 20ಕ್ಕೂ ಹೆಚ್ಚು ಟ್ರ್ಯಾಕ್ಟರ್ ಕಬ್ಬು ಹಾನಿ

ಬಾಗಲಕೋಟೆ ಜಿಲ್ಲೆಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಬಳಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಕಬ್ಬಿಗೆ ಸೂಕ್ತ ಬೆಲೆ ಸಿಗಲಿಲ್ಲವೆಂದು ರೊಚ್ಚಿಗೆದ್ದ ರೈತರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್

14 Nov 2025 9:49 am
Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಎರಡನೇ ವ್ಯಕ್ತಿಯನ್ನು ಕಂಡುಹಿಡಿಯಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿ ಇರುವ ಖುಷಿಯೇ ಬೇರೆ. ಈ ಚಿತ್ರಗಳು ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಗೆ ಸವಾಲೊಡ್ದುತ್ತವೆ. ಭ್ರಮೆಗೆ ಒಳಪಡಿಸುವ ಈ ಚಿತ್ರಗಳನ್ನು ಬಿಡಿಸುವುದು

14 Nov 2025 9:49 am