SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ರಾಶಿಕಾ ಶೆಟ್ಟಿಗೆ ಸುದೀಪ್ ಕ್ಲಾಸ್ ತಗೋಬೇಕು: ಬಿಗ್ ಬಾಸ್ ವೀಕ್ಷಕರಿಂದ ಒತ್ತಾಯ

ಈ ಮೊದಲು ರಕ್ಷಿತಾ ಶೆಟ್ಟಿಯನ್ನು ಅಶ್ವಿನಿ ಗೌಡ ಟಾರ್ಗೆಟ್ ಮಾಡಿದ್ದರು. ಈಗ ರಾಶಿಕಾ ಅವರು ಅದೇ ಕೆಲಸ ಮಾಡಿದ್ದಾರೆ. ರಾಶಿಕಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಲ್ಲಿ ಈ ವಾರ ನಡೆದುಕೊಂಡ ರೀತಿಯ ಬಗ್ಗೆ ವೀಕ್ಷಕರಿಗೆ ಅಸಮಾಧಾನ ಇದೆ. ‘

31 Oct 2025 9:15 pm
ಚಾಮರಾಜಪೇಟೆ ವೈಟ್ ಟಾಪಿಂಗ್ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕ ಎಂದ ತಜ್ಞರು

ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಧಿಕಾರಿಗಳು ಮಾಡುವ ಎಡವಟ್ಟುಗಳು ಒಂದಲ್ಲ ಎರಡಲ್ಲ, ಯಾವ ಕೆಲಸವನ್ನು ಸರಿಯಾಗಿ ಮಾಡುವುದಿಲ್ಲ. ಮಾಡೋದೆಲ್ಲಾ ಅವೈಜ್ಞಾನಿಕ ಕಾಮಗಾರಿಗಳೇ. ಹೌದು..ಬೆಂಗಳೂರಿನ ನಗರದಲ್ಲಿ ಹಲವೆಡೆ ವೈಟ್ ಟ

31 Oct 2025 9:04 pm
ಮೀನಿಗಾಗಿ ಬಲೆ ಬೀಸಿದ ಮೀನುಗಾರರಿಗೆ ಸಿಕ್ಕಿದ್ದು ಹಾವು!

ಮೀನುಗಾರರು ಮೀನಿಗಾಗಿ ಬಲೆ ಬೀಸಿದಾಗ, ಯಾವುದೇ ಬೆಲೆಬಾಳುವ ವಸ್ತುಗಳು ಸಿಕ್ಕರೆ ಅವರು ತುಂಬಾ ಸಂತೋಷಪಡುತ್ತಾರೆ. ಆದರೆ ಇಲ್ಲಿ ಅವರಿಗೆ ಭಯಾನಕ ಅನುಭವವಾಯಿತು. ಒಳ್ಳೆಯ ಮೀನು ಹಿಡಿಯುವ ನಿರೀಕ್ಷೆಯ ಬದಲು, ಅವರಿಗೆ ಅನಿರೀಕ್ಷಿತ

31 Oct 2025 9:02 pm
ಪ್ರತ್ಯೇಕ ಘಟನೆ: ನೇಣು ಹಾಕಿಕೊಂಡು ವಿದ್ಯಾರ್ಥಿ ಸಾವು, ಕೆಲಸದಿಂದ ತೆಗೆದಿದ್ದಕ್ಕೆ ಗುತ್ತಿಗೆ ನೌಕರ ಆತ್ಮಹತ್ಯೆಗೆ ಯತ್ನ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಪುನರ್ವಸತಿ ಕೇಂದ್ರದಲ್ಲಿ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಏಕಾಏಕಿ ಕೆಲಸದಿಂದ ತೆಗೆದಿದ್ದಕ್ಕೆ ಮನನೊಂದು

31 Oct 2025 8:27 pm
ಏಷ್ಯಾಕಪ್ ಟ್ರೋಫಿ ವಿವಾದದ ನಡುವೆ ಭಾರತ- ಪಾಕಿಸ್ತಾನ ಮತ್ತೆ ಮುಖಾಮುಖಿ

Asia Cup Rising Stars Schedule: ಟ್ರೋಫಿ ವಿವಾದದ ನಡುವೆಯೇ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಚಾಂಪಿಯನ್‌ಶಿಪ್ ವೇಳಾಪಟ್ಟಿ ಪ್ರಕಟಗೊಂಡಿದೆ. ನವೆಂಬರ್ 14 ರಿಂದ 23 ರವರೆಗೆ ಕತಾರ್‌ನಲ್ಲಿ ನಡೆಯುವ ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ನ

31 Oct 2025 8:24 pm
‘ಬ್ರ್ಯಾಟ್’ ನೋಡಿದ ಪ್ರೇಕ್ಷಕರ ಪ್ರತಿಕ್ರಿಯೆ ಕಂಡು ಶಶಾಂಕ್ ಮುಖದಲ್ಲಿ ಮೂಡಿತು ನಗು

ಡಾರ್ಲಿಂಗ್ ಕೃಷ್ಣ ಮತ್ತು ನಿರ್ದೇಶಕ ಶಶಾಂಕ್ ಕಾಂಬಿನೇಷನ್​​ನಲ್ಲಿ ಬಂದಿರುವ ‘ಬ್ರ್ಯಾಟ್’ ಸಿನಿಮಾ ಅ.31ರಂದು ಬಿಡುಗಡೆ ಆಗಿದೆ. ಜನರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿರುವುದಕ್ಕೆ ಶಶಾಂಕ್ ಮತ್ತು ಕೃಷ್ಣ ಖುಷಿ ಆಗಿದ್ದಾರೆ. ಮಾ

31 Oct 2025 8:11 pm
‘ಹನುಮಾನ್’ ನಿರ್ದೇಶಕ ಕಥೆ ಬರೆದ ‘ಮಹಾಕಾಳಿ’ ಚಿತ್ರಕ್ಕೆ ಭೂಮಿ ಶೆಟ್ಟಿ ನಾಯಕಿ

ಭೂಮಿ ಶೆಟ್ಟಿ ನಟಿಸುತ್ತಿರುವ ‘ಮಹಾಕಾಳಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ. ‘ಹನುಮಾನ್’ ಖ್ಯಾತಿಯ ನಿರ್ದೇಶಕ ಪ್ರಶಾಂತ್ ವರ್ಮಾ ಅವರು ಈ ಸಿನಿಮಾಗೆ ಕಥೆ ಬರೆದಿರುವುದು ವಿಶೇಷ. ‘ಮಹಾಕಾಳಿ’ ಚ

31 Oct 2025 7:56 pm
ಬೆಂಗಳೂರಿನಲ್ಲಿ ಮಂಗಳಮುಖಿಯರ ಅಟ್ಟಹಾಸ: ಜೊತೆಗಾತಿಯ ತಲೆಬೋಳಿಸಿ ಮನಸೋ ಇಚ್ಛೆ ಹಲ್ಲೆ

ಮಂಗಳಮುಖಿಯರ ಗ್ಯಾಂಗ್ ತಮ್ಮ ಜೊತೆಗಾತಿಯನ್ನು ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ ಪುಂಡಾಟ ಮೆರೆದಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ವಿರಾಟ್ ನಗರದಲ್ಲಿ ನಡೆದಿದೆ. ಸುಕನ್ಯಾ ಎಂಬ ಮಂಗಳಮುಖಿಯ ತಲೆಬೋಳಿಸಿ ಹಲ್ಲೆ ಮಾಡಿ ವಿಕೃತ

31 Oct 2025 7:55 pm
ಜಾತಿ ಗಣತಿ: ಮನೆ ಮನೆ ಸರ್ವೇ ಅಂತ್ಯ, ಒಟ್ಟು 6.13 ಕೋಟಿ ಜನರ ಸಮೀಕ್ಷೆ

ಕರ್ನಾಟಕದಲ್ಲಿ ಸೆಪ್ಟೆಂಬರ್ 22ರಂದು ಆರಂಭವಾದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಇಂದು ಮುಕ್ತಾಯಗೊಂಡಿದೆ. ಈವರೆಗೆ ಶೇ.97.51ರಷ್ಟು (ಜಿಬಿಎ ಹೊರತುಪಡಿಸಿ) ಕಾರ್ಯ ಪೂರ್ಣಗೊಂಡಿದ್ದು, ಜಿಬಿಎ ವ್ಯಾಪ್ತಿಯಲ್ಲಿ

31 Oct 2025 7:51 pm
ಆಳಂದ ಕ್ಷೇತ್ರದಲ್ಲಿ ಮತಗಳ್ಳತನ: ಬಂಧನ ಭೀತಿಯಿಂದ ಪಾರಾದ ಬಿಜೆಪಿ ಮಾಜಿ ಶಾಸಕ

ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ವೋಟ್ ಚೋರಿ ಆರೋಪದ ಪ್ರಕರಣದಲ್ಲಿ ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್‌ಗೆ ಸಿಸಿಹೆಚ್ 82ರ ನ್ಯಾಯಾಧೀಶ ಸಂತೋಷ್ ಗಜಾನನ ಭಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

31 Oct 2025 7:34 pm
RCB ಮ್ಯಾಚ್ ರೀತಿ ‘ಬ್ರ್ಯಾಟ್’ ಸಿನಿಮಾ ಎಂಜಾಯ್ ಮಾಡಿದ ಜನ: ಕೃಷ್ಣ ಫುಲ್ ಖುಷ್

ಶಶಾಂಕ್ ನಿರ್ದೇಶನ ಮಾಡಿರುವ ‘ಬ್ರ್ಯಾಟ್’ ಸಿನಿಮಾದಲ್ಲಿ ಕ್ರಿಕೆಟ್ ಮತ್ತು ಬೆಟ್ಟಿಂಗ್ ಕುರಿತ ಕಥೆ ತೋರಿಸಲಾಗಿದೆ. ‘ಕುಟುಂಬದ ಸದಸ್ಯರ ಜೊತೆ ಬಂದು ನಮ್ಮ ಚಿತ್ರವನ್ನು ನೋಡಿ’ ಎಂದು ಡಾರ್ಲಿಂಗ್ ಕೃಷ್ಣ ಅವರು ಹೇಳಿದ್ದಾರೆ. ಪೇ

31 Oct 2025 7:20 pm
ಚಂಡೀಗಢದಲ್ಲಿ 2 ಎಕರೆ ಜಾಗದಲ್ಲಿ ಅರವಿಂದ್ ಕೇಜ್ರಿವಾಲ್ ಹೊಸ ‘ಶೀಷ್ ಮಹಲ್’ನಿರ್ಮಾಣ; ಬಿಜೆಪಿ ಆರೋಪ

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಐಷಾರಾಮಿ ಬಂಗಲೆ ಶೀಷ್ ಮಹಲ್ ವಿವಾದದ ಬಳಿಕ ಇದೀಗ ಛತ್ತೀಸ್​ಗಢದಲ್ಲಿ ಕೂಡ ಅದೇ ರೀತಿಯ ಬಂಗಲೆಯನ್ನು ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪಂಜಾಬ್ ಸರ್ಕಾರವ

31 Oct 2025 7:19 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ನವೆಂಬರ್ ಮಾಸಭವಿಷ್ಯ 

ನವೆಂಬರ್ ಮಾಸದಲ್ಲಿ ನಿಮ್ಮ ಜನ್ಮಸಂಖ್ಯೆಗನುಗುಣವಾಗಿ ಸಂಖ್ಯಾಶಾಸ್ತ್ರದ ಭವಿಷ್ಯವನ್ನು ಇಲ್ಲಿ ತಿಳಿಯಿರಿ. ನಿಮ್ಮ ಜನ್ಮಸಂಖ್ಯೆಯನ್ನು ಹೇಗೆ ಲೆಕ್ಕ ಹಾಕಬೇಕೆಂದು ಮಾಹಿತಿ ನೀಡಿ, ನಂತರ ಪ್ರತಿಯೊಂದು ಜನ್ಮಸಂಖ್ಯೆಗೆ ಸಂಬಂಧಿಸ

31 Oct 2025 7:16 pm
ಷೇರೇ ಇರಲಿ, ಬ್ಯುಸಿನೆಸ್ಸೇ ಇರಲಿ, ಹಣ ಹಾಕುವ ಮುನ್ನ ಪರಿಗಣಿಸಬೇಕಾದ ಅಂಶಗಳಿವು…

Stock investment tips: ಷೇರು ಮಾರುಕಟ್ಟೆಯಲ್ಲಿ ಇರುವ ಸಾವಿರಾರು ಷೇರುಗಳಲ್ಲಿ ಯಾವುದರಲ್ಲಿ ಹೂಡಿಕೆ ಮಾಡಬೇಕು ಎಂಬುದು ಗೊಂದಲ ತರುವ ಸಂಗತಿ. ಹೂಡಿಕೆಗೆ ಷೇರುಗಳನ್ನು ಆಯ್ದುಕೊಳ್ಳಲು ಯಾವ ಮಾನದಂಡಗಳನ್ನು ಅನುಸರಿಸಬೇಕು? ಕಂಪನಿಯ ಆದಾಯ, ಲಾ

31 Oct 2025 7:14 pm
World Cup 2025: ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ ಯಾವಾಗ, ಎಲ್ಲಿ ನಡೆಯಲಿದೆ?

India vs South Africa Women's World Cup Final 2025: 2025ರ ಮಹಿಳಾ ವಿಶ್ವಕಪ್ ಫೈನಲ್‌ಗೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸಜ್ಜಾಗಿವೆ. ಸೆಮಿಫೈನಲ್‌ನಲ್ಲಿ ಭಾರತ ಬಲಿಷ್ಠ ಆಸ್ಟ್ರೇಲಿಯಾವನ್ನು, ದಕ್ಷಿಣ ಆಫ್ರಿಕಾ ಇಂಗ್ಲೆಂಡ್‌ ತಂಡವನ್ನು ಸೋಲಿಸಿವೆ. ನವ

31 Oct 2025 6:57 pm
Postpartum Depression: ಹೆರಿಗೆಯ ನಂತರ ಬಾಣಂತಿಯರಿಗೆ ಕಾಣಿಸಿಕೊಳ್ಳುವ ಡಿಪ್ರೆಶನ್ ಗೆ ಕಾರಣ ಏನ್ ಗೊತ್ತಾ? ಡಾ. ಕೃತಿಶ್ರೀ ಸೋಮಣ್ಣ ನೀಡಿರುವ ಸಲಹೆ ಇಲ್ಲಿದೆ

ಪೋಸ್ಟ್ ಪಾರ್ಟಮ್ ಡಿಪ್ರೆಶನ್: ಹೆರಿಗೆ ನಂತರದ ಖಿನ್ನತೆಗೆ ಹಲವಾರು ಕಾರಣಗಳಿವೆ. ಅದರಲ್ಲಿ ಬಹುಮುಖ್ಯವಾಗಿ ತಾಯಿಯ ಕುಟುಂಬ ಈ ಹಂತದಲ್ಲಿ ಹೇಗೆ ಮಹಿಳೆಗೆ ಬೆಂಬಲ ನೀಡುತ್ತದೆ ಎಂಬ ವಿಚಾರವು ಪ್ರಮುಖವಾಗಿರುತ್ತದೆ. ಮಗುವಿನ ಆಗಮನ

31 Oct 2025 6:55 pm
ಬಣ್ಣದ ಲೋಕಕ್ಕೆ ಕಾಲಿಟ್ಟ ಬಾಲಯ್ಯ ಮಗಳು ತೇಜಸ್ವಿನಿ

Nandamuri Balakrishna: ನಂದಮೂರಿ ಬಾಲಕೃಷ್ಣ ಅವರ ಕುಟುಂಬ ಸಿನಿಮಾ ಮತ್ತು ರಾಜಕೀಯ ರಂಗದಲ್ಲಿ ತೊಡಗಿಕೊಂಡಿದೆ. ಅವರ ಮೊದಲ ಪುತ್ರಿ ಆಂಧ್ರ ಸಿಎಂಗೆ ಸೊಸೆ, ಮಗ ಸಿನಿಮಾಕ್ಕೆ ಕಾಲಿಟ್ಟಿದ್ದು ಮೊದಲ ಸಿನಿಮಾ ಚಿತ್ರೀಕರಣ ಚಾಲ್ತಿಯಲ್ಲಿದೆ. ಇದೀಗ ಬ

31 Oct 2025 6:44 pm
ಉತ್ತರ ಕನ್ನಡ ಪ್ರವಾಸೋದ್ಯಮಕ್ಕೆ ಹೊಡೆತ ಕೊಟ್ಟ ಮಳೆ: ಪ್ರವಾಸಿಗರಿಲ್ಲದೆ ಕಡಲತೀರ ಬಿಕೋ, ಇಲ್ಲಿವೆ ಫೋಟೋಸ್​​

ಈ ವರ್ಷ ನಿರಂತರ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಗೋಕರ್ಣ, ಮುರುಡೇಶ್ವರ ಸೇರಿದಂತೆ ಕಡಲತೀರಗಳು ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿವೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ 4.61 ಲಕ್ಷ

31 Oct 2025 6:39 pm
ಉತ್ತರ ಕನ್ನಡದ ನದಿ ತಿರುವು ಯೋಜನೆಗಳನ್ನ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಮನವಿ

ಉತ್ತರ ಕನ್ನಡದ ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ಹಾಗೂ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗಳನ್ನು ಕೈಬಿಡುವಂತೆ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದೆ. ಈ ಯೋಜನೆಗಳು ಜಿಲ್

31 Oct 2025 6:38 pm
ಲಿಂಗಾಯತರ ಬಗ್ಗೆ ಅವಹೇಳನಕಾರಿ ಮಾತು: ಕನೇರಿ ಸ್ವಾಮೀಜಿ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

ಲಿಂಗಾಯತ ಸ್ವಾಮೀಜಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ, ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸ್ವ

31 Oct 2025 6:22 pm
Friday White Dress: ಶುಕ್ರವಾರದಂದು ಬಿಳಿ ಬಟ್ಟೆ ಧರಿಸುವುದರ ಹಿಂದಿನ ಧಾರ್ಮಿಕ ಕಾರಣವೇನು ಗೊತ್ತಾ?

ಹಿಂದೂ ಧರ್ಮದಲ್ಲಿ ಶುಕ್ರವಾರವು ಲಕ್ಷ್ಮಿ ದೇವಿ ಮತ್ತು ಶುಕ್ರ ಗ್ರಹಕ್ಕೆ ಸಮರ್ಪಿತವಾಗಿದೆ. ಈ ದಿನ ಬಿಳಿ ಬಟ್ಟೆ ಧರಿಸುವುದು ಅತ್ಯಂತ ಶುಭ. ಬಿಳಿ ಬಣ್ಣವು ಶುಕ್ರನ ಆಶೀರ್ವಾದವನ್ನು ತಂದು ಸಂಬಂಧಗಳನ್ನು ಸುಧಾರಿಸುತ್ತದೆ, ಆರ್ಥ

31 Oct 2025 6:21 pm
Abhishek Sharma: ಅಭಿಷೇಕ್ ಶರ್ಮಾ ಆರ್ಭಟಕ್ಕೆ ಮೊಹಮ್ಮದ್ ರಿಜ್ವಾನ್ ದಾಖಲೆ ಉಡೀಸ್

India vs Australia 2nd T20I: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ, ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ 68 ರನ್‌ಗಳ ಇನ್ನಿಂಗ್ಸ್ ಆಡಿದರು, ಇದರಲ್ಲಿ ಅವರು 2 ಸಿಕ್ಸರ್‌ಗಳನ್ನು ಬಾರಿ

31 Oct 2025 6:19 pm
ರಾಜಕೀಯ ಲಾಭಕ್ಕಾಗಿ ಸರ್ದಾರ್ ಪಟೇಲ್ ಹೆಸರು ಬಳಕೆ; ಖರ್ಗೆಗೆ ಬಿಜೆಪಿ ತಿರುಗೇಟು

ಆರ್​ಎಸ್​ಎಸ್​ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಮೇಲೆ ನಿಷೇಧ ಹೇರಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತಲೇ ಇದೆ. ಇಂದು ಮತ್ತೆ ಈ ವಿಚಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುನರುಚ್ಛರಿಸಿದ್ದಾರೆ. ಆರ್​ಎಸ್​ಎ

31 Oct 2025 6:09 pm
ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ: ಪ್ರೆಸಿಡೆನ್ಸಿ ಲೀಗಲ್ ಇಂಡಸ್ಟ್ರಿ ಇಂಟರ್‌ಫೇಸ್ ಸಮಿಟ್ 2025 ಸಂಪನ್ನ

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಸ್ಕೂಲ್​ ಆಫ್​ ಲಾ ವತಿಯಿಂದ ಪ್ರೆಸಿಡೆನ್ಸಿ ಲೀಗಲ್ ಇಂಡಸ್ಟ್ರಿ ಇಂಟರ್‌ಫೇಸ್ ಸಮಿಟ್ 2025 ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲ ಉದಯ ಹೊಳ್ಳ ಭಾಗವಹಿಸಿದ್ದರು. ಕಾರ್ಯಕ್ರಮ

31 Oct 2025 6:05 pm
ರೈಲು ಹತ್ತಲು ಪರದಾಡುತ್ತಿದ್ದ ವಿಶೇಷ ಚೇತನ ವ್ಯಕ್ತಿಗೆ ಹೆಗಲು ನೀಡಿದ ಪೊಲೀಸ್ : ಹೃದಯ ಸ್ಪರ್ಶಿ ವಿಡಿಯೋ

ಉತ್ತರಪ್ರದೇಶದಲ್ಲಿ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿಯ ವಿಡಿಯೋ ವೈರಲ್ ಆಗಿದೆ. ರೈಲು ಹತ್ತಲು ಕಷ್ಟಪಡುತ್ತಿದ್ದ ಅಂಗವಿಕಲ ವ್ಯಕ್ತಿಗೆ ಪೋಲಿಸ್ ಅಧಿಕಾರಿಯೊಬ್ಬರು ಸಹಾಯ ಮಾಡಿದ್ದಾರೆ. ಕರ್ತವ್ಯ ನಿರತರಾಗಿದ್ದ ಅಶ್ವನಿ ಕು

31 Oct 2025 6:03 pm
ಮಗಳ ಸಾವಿಗೆ ಕಾರಣರಾದ ಅವರಿಬ್ಬರನ್ನು ಬಂಧಿಸಿ: ಪರಿಪರಿಯಾಗಿ ಬೇಡಿಕೊಂಡ ತಂದೆ

ಎನ್ಆರ್ ಪುರ ಮೂಲದ ಗೃಹಿಣಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳ ಸಾವಿಗೆ ಅಳಿಯನ ಅಕ್ಕ ಮತ್ತು ತಾಯಿಯೇ ಮುಖ್ಯ ಕಾರಣ ಎಂದು ಮೃತಳ ತಂದೆ ಆರೋಪಿಸಿದ್ದಾರೆ. ವರದಕ್ಷಿಣೆಗಾಗಿ ಕಿರುಕುಳ ನೀಡಲಾಗುತ್ತಿತ್ತು. ದೂರು

31 Oct 2025 5:57 pm
IND vs AUS: 17 ವರ್ಷಗಳ ನಂತರ ಮೆಲ್ಬೋರ್ನ್​ನಲ್ಲಿ ಸೋತ ಭಾರತ

India vs Australia T20: ಮೆಲ್ಬೋರ್ನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ನಾಲ್ಕು ವಿಕೆಟ್‌ಗಳ ಸೋಲು ಕಂಡಿದೆ. ಭಾರತದ ಬ್ಯಾಟಿಂಗ್ ವೈಫಲ್ಯದಿಂದಾಗಿ ಕೇವಲ 125 ರನ್‌ಗಳಿಗೆ ಆಲೌಟ್ ಆಗಿ, ಸುಲಭ ಗುರಿ ನೀಡ

31 Oct 2025 5:38 pm
ಈ ವಿಧಾನ ಸಭಾ ಕಟ್ಟಡದಲ್ಲಿ ಭದ್ರತಾ ಸಿಬ್ಬಂದಿಗಳಿಗೆ ಕಾಣಿಸಿಕೊಳ್ಳುತ್ತೆ ದೆವ್ವ!

ದೆವ್ವ ಭೂತಗಳೆಂದರೆ ಎಲ್ಲರಿಗೂ ಭಯನೇ. ಇದೀಗ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಕಾಣಿಸಿಕೊಂಡಿರುವ ಯುವತಿಯ ನೆರಳಿನ ಆಕೃತಿಯೂ ಭದ್ರತಾ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ. ಈ ಕಾರಣದಿಂದ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿರುವ

31 Oct 2025 5:34 pm
ಆರ್​ಎಸ್​ಎಸ್​ ನಿಷೇಧಕ್ಕೆ ಸರ್ದಾರ್ ಪಟೇಲ್ ಪತ್ರ ಬರೆದಿದ್ದರು; ಮಲ್ಲಿಕಾರ್ಜುನ ಖರ್ಗೆ

ಇಂದು ಉಕ್ಕಿನ ಮನುಷ್ಯ ಎಂದೇ ಹೆಸರಾದ ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ. ಸರ್ದಾರ್ ಪಟೇಲ್ ಅವರು ಆರ್​ಎಸ್​ಎಸ್​, ಸಂಘ ಪರಿವಾರದ ರೀತಿಯ ಸಂಘಟನೆಗಳ ಚಟುವಟಿಕೆಗಳನ್ನು ನಿಗ್ರಹಿಸುವ ಬಗ್ಗೆ 1948

31 Oct 2025 5:33 pm
ಮೈಸೂರಿನ ಸರಗೂರಲ್ಲಿ ನಿಲ್ಲದ ವ್ಯಾಘ್ರನ ಆರ್ಭಟ: ಹುಲಿ ದಾಳಿಗೆ ದನಗಾಹಿ ಸಾವು

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿ ದಾಳಿಯಿಂದ ರೈತ ಸಾವನ್ನಪ್ಪಿದ್ದ ಘಟನೆ ಮಾಸುವ ಬೆನ್ನಲ್ಲೇ ಕಾಡಂಚಿನ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ವ್ಯಕ್ತಿ ಮೇಲೆ ವ್ಯಾಘ್ರ ದಾಳಿ ನಡೆಸಿ ಕೊಂದಿರು

31 Oct 2025 5:29 pm
ಕಳ್ಳ ಕಾಕರ ಅಡ್ಡೆಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ: ಅವೈಜ್ಞಾನಿಕ ಕಾಮಗಾರಿಯಿಂದಲೂ ಸಮಸ್ಯೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಅಪಘಾತಗಳ ಜೊತೆಗೆ ಅಪರಾಧಗಳ ತಾಣವಾಗಿದೆ. ಸರ್ವೀಸ್ ರಸ್ತೆ ಕಾಮಗಾರಿ ಅಪೂರ್ಣ ಮತ್ತು ಅವೈಜ್ಞಾನಿಕವಾಗಿದ್ದು, ಸಿಸಿ ಕ್ಯಾಮೆರಾ, ಬೀದಿ ದೀಪ, ಪೊಲೀಸ್ ಗಸ್ತು ಇಲ್ಲದಿರುವುದರಿಂದ ಕಳ್ಳತನ &

31 Oct 2025 5:00 pm
ಜೈಲು ಸೇರಿದ ಧ್ರುವಂತ್, ಕಳಪೆಗೆ ಕಾರಣಗಳೇನು: ವಿಡಿಯೋ

Bigg Boss Kannada season 12: ಬಿಗ್​​ಬಾಸ್ ಮನೆಯಲ್ಲಿ ಧ್ರುವಂತ್ ಅವರಿಗೆ ಕಳಪೆ ನೀಡಲಾಗಿದೆ. ಕೆಲ ದಿನಗಳ ಹಿಂದಷ್ಟೆ ಮನೆಯವರೆಲ್ಲ ಸೇರಿ ಅವರ ಒಳ್ಳೆಯ ಆಟವನ್ನು ಗುರುತಿಸಿ ಮೆಡಲ್ ನೀಡಿದ್ದರು. ಆದರೆ ಕೆಲವೇ ದಿನಗಳಲ್ಲಿ ಮತ್ತೆ ಮನೆಯವರು ಸೇರಿ ಕ

31 Oct 2025 4:58 pm
NHAI Recruitment 2025: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ನೇಮಕಾತಿ; MBA, CA ಪದವೀಧರರು ಅರ್ಜಿ ಸಲ್ಲಿಸಿ

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಉಪ ವ್ಯವಸ್ಥಾಪಕ, ಜೂನಿಯರ್ ಅನುವಾದ ಅಧಿಕಾರಿ (JTO) ಸೇರಿದಂತೆ 84 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. MBA ಮತ್ತು CA ಪದವೀಧರರಿಗೆ ಇದು ಸುವರ್ಣಾವಕಾಶ. ಅರ್ಜಿ ಪ್ರಕ್ರಿಯೆ ಅಕ್ಟೋಬರ್ 30

31 Oct 2025 4:58 pm
ಬೆಂಗಳೂರಿನಲ್ಲಿ ಟನಲ್ ರೋಡ್: ಜನರಿಂದ ಪೈಸಾ ವಸೂಲ್ ಬಗ್ಗೆ ಬಿಚ್ಚಿಟ್ಟ ತೇಜಸ್ವಿ ಸೂರ್ಯ

ಬೆಂಗಳೂರಿನ ಟನಲ್ ರೋಡ್ ವಿಚಾರ ಈಗ ಸಂಸದ ತೇಜಸ್ವಿ ಸೂರ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಮೇಲಾಟಕ್ಕೆ ತಿರುಗಿದೆ. ತೇಜಸ್ವಿ ಸೂರ್ಯ ಕೊಟ್ಟಿದ್ದ ಪ್ರಸ್ತಾವನೆಯನ್ನು ಪರ್ಯಾಯವಲ್ಲ ಎಂದು ಒಂದೇ ಸಾಲಿನ ಉತ್ತರದಲ್ಲಿ ಡಿ.

31 Oct 2025 4:56 pm
ಆರ್ಥಿಕ ಸಂಕಷ್ಟದಲ್ಲಿ ಹುಬ್ಬಳ್ಳಿ-ಧಾರವಾಡ ಪಾಲಿಕೆ: ಅಭಿವೃದ್ಧಿ ಸ್ಥಗಿತ, ಸರ್ಕಾರದತ್ತ ಬೊಟ್ಟು

ಕರ್ನಾಟಕದ ಅಂತ್ಯತ ಹಳೆಯ ಮಹಾನಗರ ಪಾಲಿಕೆಯಲ್ಲಿ ಒಂದಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ರಾಜ್ಯ ಸರ್ಕಾರ ಪಾಲಿಕೆಗೆ ನೀಡಬೇಕಾದ ಅನುದಾನವನ್ನು ಕೂಡಲೇ ನೀಡಬೇಕು ಅಂತ ಬಿಜೆಪಿ

31 Oct 2025 4:53 pm
‘ಸಾಲಗಾರರ ಸಹಕಾರ ಸಂಘ’ ಚಿತ್ರದ ಹಾಡಿಗೆ ಧ್ವನಿ ನೀಡಿದ ಅಧ್ಯಕ್ಷ ಶರಣ್

ನಟ ಶರಣ್ ಅವರು ‘ಸಾಲಗಾರರ ಸಹಕಾರ ಸಂಘ’ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡುವ ಮೂಲಕ ಚಿತ್ರತಂಡಕ್ಕೆ ಬೆಂಬಲ ನೀಡಿದ್ದಾರೆ. ಕೆಂಪೇಗೌಡ, ಲೋಕೇಶ್ ಬಾಸ್ಕೋ, ಪ್ರವೀಣ್ ಕುಮಾರ್ ಗಸ್ತಿ, ಜಾಲಿ ಜಾಕ್ ಮುಂತಾದವರು ಈ ಚಿತ್ರದಲ್ಲಿ ಪ್ರಮ

31 Oct 2025 4:50 pm
ರಾಷ್ಟ್ರೀಯ ಏಕತಾ ದಿವಸ್ ಮೆರವಣಿಗೆಯಲ್ಲಿ ಮೋದಿಯ ಮೆಚ್ಚುಗೆ ಗಳಿಸಿದ ಭಾರತೀಯ ತಳಿಯ ನಾಯಿಗಳು

ಈ ವರ್ಷದ ಏಕತಾ ಪ್ರತಿಮೆಯಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಸ್ಥಳೀಯ ಭಾರತೀಯ ಶ್ವಾನ ತಳಿಗಳು ಗಮನ ಸೆಳೆದವು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ,

31 Oct 2025 4:45 pm
DYES Recruitment 2025: DYES ಕರ್ನಾಟಕ ನೇಮಕಾತಿ; ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ

ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು (DYES Karnataka) ಯುವ ವೃತ್ತಿಪರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಮೂರು ಹುದ್ದೆಗಳಿದ್ದು, ಮಾಸಿಕ 35,000-1,50,000 ರೂ. ವೇತನವಿದೆ. ಡಿಪ್ಲೊಮಾ, ಪದವಿ, ಸ್ನಾತಕೋತ್ತರ

31 Oct 2025 4:33 pm
ಡಿಕೆಶಿ ಸಿಎಂ ಪದಗ್ರಹಣದ ಬಗ್ಗೆ ಪ್ರಶ್ನಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಫುಲ್ ಗರಂ

ಡಿಕೆ ಶಿವಕುಮಾರ್ (D.K.Shivakumar) ಅವರು ನವೆಂಬರ್ 21 ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರಂತೆ ಎಂಬ ಅಂತೆ ಕಂತೆ ಚರ್ಚೆ ಜೋರಾಗಿದೆ.ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಗರಂ ಆಗಿದ್ದಾರೆ. ಒಳಮೀ

31 Oct 2025 4:31 pm
ಬ್ರಿಟನ್​ನ ಪ್ರಾಕ್ಟೀಸ್ ಪ್ಲಸ್ ಹಾಸ್ಪಿಟಲ್ ಗ್ರೂಪ್ ಖರೀದಿಸಿದ ಡಾ. ದೇವಿಶೆಟ್ಟಿಯ ನಾರಾಯಣ ಹೃದಯಾಲಯ

Narayana Hrudayalaya buys Practice Plus Group Hospitals UK: ಬೆಂಗಳೂರಿನ ನಾರಾಯಣ ಹೃದಯಾಲಯವು ತನ್ನ ಅಂಗಸಂಸ್ಥೆಯ ಮೂಲಕ ಯುಕೆ ದೇಶದ ಪ್ರಾಕ್ಟೀಸ್ ಪ್ಲಸ್ ಗ್ರೂಪ್ ಹಾಸ್ಪಿಟಲ್ಸ್ ಸಂಸ್ಥೆಯನ್ನು ಖರೀದಿಸಿದೆ. ಬಿಎಸ್​ಇಗೆ ಸಲ್ಲಿಸಿದ ರೆಗ್ಯುಲೇಟರಿ ಫೈಲಿಂಗ್​ನಲ

31 Oct 2025 4:22 pm
ಪ್ರಚೋದನಕಾರಿ ಪೋಸ್ಟ್​ ಶೇರ್ ಆರೋಪ: ವಿಶ್ವಹಿಂದೂ ಪರಿಷತ್​ ಮುಖಂಡ ಶರಣ್​ ಪಂಪ್​ವೆಲ್​ ವಶಕ್ಕೆ

ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದ ಮೇಲೆ ಮಂಗಳೂರಿನಲ್ಲಿ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ FIR ದಾಖಲಾಗಿದೆ. ಪ್ರಕರಣ ಸಂಬಂಧ ಶರಣ್ ಪಂಪ್‌ವೆಲ್ ವಶಕ್ಕೆ ಪಡೆದ ಪೊಲೀಸರು, ಮುಚ್ಚಳಿಕೆ ಬರೆಸಿಕೊಂಡು

31 Oct 2025 4:16 pm
ನೀವು ಸೇವನೆ ಮಾಡುವ ಆಹಾರದಲ್ಲಿ ಆ ಪದಾರ್ಥಗಳಿದ್ದರೆ ನಿಮ್ಮ ಮೆದುಳು, ಕರುಳು ಎರಡೂ ಸೇಫ್ ಆಗಿರುತ್ತೆ

ಕರುಳು ಮತ್ತು ಮೆದುಳಿನ ಕಾರ್ಯಗಳಿಗೆ ಒಂದಕ್ಕೊಂದು ಪರಸ್ಪರ ಸಂಬಂಧವಿದೆ. ಮುಖ್ಯವಾಗಿ ಕರುಳಿನಲ್ಲಿ ಉತ್ಪತ್ತಿಯಾಗುವ ಸಿರೊಟೋನಿನ್, ಮೆದುಳು ಮತ್ತು ಕರುಳಿನ ಕಾರ್ಯವನ್ನು ನಿಯಂತ್ರಿಸುತ್ತದೆ. ಮಾತ್ರವಲ್ಲ ಈ ಹಾರ್ಮೋನ್ ಮಟ್ಟವ

31 Oct 2025 4:10 pm
ಹೊಸಜೀವನಕ್ಕೆ ಕಾಲಿಟ್ಟ ಮೂವರು ಅನಾಥ ಹೆಣ್ಮಕ್ಕಳು: ತಂದೆ-ತಾಯಿ ಸ್ಥಾನದಲ್ಲಿ ನಿಂತು ಮದ್ವೆ ಮಾಡಿದ ಸರ್ಕಾರಿ ಅಧಿಕಾರಿಗಳು

ದಾವಣಗೆರೆ ಜಿಲ್ಲಾಡಳಿತ ಮತ್ತು ಸರ್ಕಾರಿ ಅಧಿಕಾರಿಗಳು ಅನಾಥೆಯರ ಬಾಳಿಗೆ ಬೆಳಕಾಗಿದ್ದಾರೆ. ಇದುವರೆಗೆ 46 ಅನಾಥ ಮಹಿಳೆಯರಿಗೆ ಮದುವೆ ಮಾಡಿಸುವ ಮೂಲಕ ನವಜೀವನ ನೀಡಿದ್ದಾರೆ. ಮಹಿಳಾ ನಿಲಯದಲ್ಲಿ ವಾಸವಿದ್ದ ಮೂರು ಜೋಡಿಗಳಿಗೂ ಇದೀ

31 Oct 2025 4:07 pm
ತೆಲಂಗಾಣದ ಸಚಿವರಾಗಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಪ್ರಮಾಣವಚನ ಸ್ವೀಕಾರ

ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಇಂದು ಬೆಳಿಗ್ಗೆ ರಾಜಭವನದಲ್ಲಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್​ಗೆ ಪ್ರಮಾಣವಚನ ಬೋಧಿಸಿದರು. ಅವರ ಸೇರ್ಪಡೆಯ ಮೂಲಕ ತೆಲಂಗಾಣದ ಸಂಪುಟದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ಮುಸ್ಲ

31 Oct 2025 4:01 pm
Auto Tips: ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ನಡುವೆ ಯಾವುದು ಉತ್ತಮ?: ಇಲ್ಲಿದೆ ಪೂರ್ಣ ಮಾಹಿತಿ

Android Auto vs Apple CarPlay: ಕಾರುಗಳಲ್ಲಿ ಸ್ಮಾರ್ಟ್‌ಫೋನ್ ಸಂಪರ್ಕದ ವಿಷಯಕ್ಕೆ ಬಂದಾಗ, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಮೊದಲಿಗೆ ಬರುತ್ತವೆ. ಈ ವೈಶಿಷ್ಟ್ಯಗಳು ಈಗ ಬಹುತೇಕ ಪ್ರತಿಯೊಂದು ಕಾರಿನಲ್ಲೂ ಲಭ್ಯವಿದೆ. ಆದರೆ ಪ್ರಶ್ನೆ

31 Oct 2025 3:59 pm
ಪ್ರಿಯಕರನ ಜೊತೆ ಸೇರಿ ತಾಯಿಯನ್ನೇ ಕೊಂದ ಮಗಳು, ಸಿಕ್ಕಿಬಿದ್ದಿದ್ದೇ ರೋಚಕ

ಬೆಂಗಳೂರಿನ (Bengaluru) ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಉತ್ತರಹಳ್ಳಿಯಲ್ಲಿ ಕಳೆದ ಶನಿವಾರ ವರದಿಯಾಗಿದ್ದ ಮಹಿಳೆಯ ಅಸಹಜ ಸಾವು ಪ್ರಕರಣಕ್ಕೀಗ ಸ್ಫೋಟಕ ತಿರುವು ದೊರೆತಿದೆ. ಮೃತ ಮಹಿಳೆ ನೇತ್ರಾವತಿಯ (34) ಅಪ್ರಾಪ್ತ ಮಗಳು, ಆಕ

31 Oct 2025 3:58 pm
ಮಕ್ಕಳ ಅಪಹರಣಕ್ಕೆ ಮುಂಚೆ ರೋಹಿತ್ ಮಾಡಿದ್ದ ತಯಾರಿ, ಪೊಲೀಸರೇ ಶಾಕ್

Rohit Arya case: ಮುಂಬೈನಲ್ಲಿ ನಿನ್ನೆ ವ್ಯಕ್ತಿಯೊಬ್ಬ 17 ಮಕ್ಕಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಘಟನೆ ದೇಶದಾದ್ಯಂತ ಸುದ್ದಿ ಆಗಿದೆ. ರೋಹಿತ್ ಆರ್ಯ, ಪೊಲೀಸರ ಗುಂಡಿಗೆ ಸಾವನ್ನಪ್ಪಿದ್ದಾನೆ. ಆದರೆ ಆತ ಈ ಕಾರ್ಯ ಮಾಡುವ ಮುಂಚ

31 Oct 2025 3:49 pm
ಒಳಮೀಸಲಾತಿಗೆ ಪಟ್ಟು: ವಿಧಾನಸೌಧದ ಒಳಗೆಯೇ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಅಲೆಮಾರಿ ಮುಖಂಡರು

ಮೀಸಲಾತಿ ವಿಚಾರವಾಗಿ ವಿಧಾನಸೌಧದ ಒಳಗೆಯೇ ಅಲೆಮಾರಿ ಸಮುದಾಯದ ಮುಖಂಡರು ಸರ್ಕಾರಕ್ಕೆ ಧಿಕ್ಕಾರ ಕೂಗಿದ ಪ್ರಸಂಗ ನಡೆದಿದೆ. ಒಳ ಮೀಸಲಾತಿ ವಿಚಾರವಾಗಿ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಂತೆ ಆಕ್ರೋಶ ಹೊರ ಹಾಕಿರುವ

31 Oct 2025 3:45 pm
5,2,1,0,7,4,0,0,0 ಇದು ಫೋನ್ ನಂಬರ್ ಅಲ್ಲ; ಭಾರತದ 9 ಆಟಗಾರರು ಬಾರಿಸಿದ ರನ್

India vs Australia T20: ಮೆಲ್ಬೋರ್ನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 126 ರನ್‌ಗಳ ಗುರಿ ನೀಡಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ಆಸೀಸ್ ದಾಳಿಗೆ ಸಿಕ್ಕ ಭಾರತ, 18.4 ಓವರ್‌ಗಳಲ್ಲಿ 125 ರನ್‌ಗಳಿಗೆ ಆಲೌ

31 Oct 2025 3:44 pm
Viral: ಮಗಳಿಗೆ ಆಕ್ಸಿಡೆಂಟ್ ಆಗಿದೆ ಅಂದ್ರೂ ದುಡಿಮೆ ಮುಖ್ಯ ಎಂದ ಟ್ಯಾಕ್ಸಿ ಡ್ರೈವರ್; ಹೀಗೆನ್ನಲು ಕಾರಣ ಇದೆ ನೋಡಿ

ಬದುಕು ಒಂದೇ ರೀತಿ ಇರಲ್ಲ. ಹೀಗಾಗಿ ಕೆಲವರಿಗೆ ತನ್ನ ಕುಟುಂಬದಿಂದ ದೂರವಿದ್ದು ದುಡಿಯುವುದು ಅನಿವಾರ್ಯವಾಗಿರುತ್ತದೆ. ಇದೀಗ ಇಲ್ಲೊಬ್ಬ ಟ್ಯಾಕ್ಸಿ ಡ್ರೈವರದ್ದು ಇದೇ ರೀತಿಯ ಬದುಕು. ಮಗಳು ಅಪಘಾತಕ್ಕೀಡಾಗಿದ್ದಾಳೆಂದು ಟ್ಯಾಕ್

31 Oct 2025 3:39 pm
World Cup 2025: ವಿಶ್ವಕಪ್​ನಲ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿದ ಟೀಂ ಇಂಡಿಯಾ

Indian Women's Cricket Team Makes History: ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾವನ್ನು ಸೆಮಿಫೈನಲ್‌ನಲ್ಲಿ ಸೋಲಿಸಿ, ಐತಿಹಾಸಿಕ ರನ್ ಚೇಸ್ ಮೂಲಕ ಏಕದಿನ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟಿದೆ. 339 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ, ಹ

31 Oct 2025 3:28 pm
ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ: ಘೋಷಣೆ ಕೂಗಿದ ಅಭಿಮಾನಿಗೆ ಕಿಸ್ ಕೊಟ್ಟ ಸಚಿವ

ಸದ್ಯ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ನಡುವೆ ದಲಿತ ಸಿಎಂ ಕೂಗು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜ

31 Oct 2025 3:27 pm
ಸರ್ದಾರ್ ಪಟೇಲ್ ಮೇಲೆ ಮುಸ್ಲಿಂ ಲೀಗ್​ನಿಂದ ನಡೆದಿತ್ತು 2 ಮಾರಕ ದಾಳಿ; 86 ವರ್ಷದ ಹಿಂದಿನ ಕತೆ ಬಿಚ್ಚಿಟ್ಟ ಬಿಜೆಪಿ

ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಹುಟ್ಟುಹಬ್ಬ. ಗುಜರಾತಿನಲ್ಲಿ ನಿರ್ಮಾಣವಾಗಿರುವ ಏಕತಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಈ ಜನ್ಮ ಜಯಂತಿಯಲ್ಲಿ ಪಾಲ್ಗೊಂಡಿದ್ದಾರೆ. ದೇ

31 Oct 2025 3:26 pm
‘ನನಗೂ ಕುಟುಂಬ ಇದೆ’; ಆ ಒಂದು ವಿಚಾರಕ್ಕೆ ರಶ್ಮಿಕಾ ಮಂದಣ್ಣ ಬೇಸರ

ದೀಪಿಕಾ ಪಡುಕೋಣೆ ಅವರ 8 ಗಂಟೆ ಕೆಲಸದ ನೀತಿಯನ್ನು ರಶ್ಮಿಕಾ ಮಂದಣ್ಣ ಬಲವಾಗಿ ಬೆಂಬಲಿಸಿದ್ದಾರೆ. ಕಾರ್ಪೊರೇಟ್ ವಲಯದಂತೆ ಸಿನಿಮಾ ರಂಗದಲ್ಲೂ 5 ದಿನ, 9 ಗಂಟೆ ಕೆಲಸದ ವ್ಯವಸ್ಥೆ ಜಾರಿಗೆ ಬರಬೇಕು ಎಂದು ರಶ್ಮಿಕಾ ಪ್ರತಿಪಾದಿಸಿದ್ದಾ

31 Oct 2025 3:20 pm
ಮತ್ತೆ RSS- BJP ಮೇಲೆ ಮುಗಿಬಿದ್ದ ಸಚಿವ ಪ್ರಿಯಾಂಕ್ ಖರ್ಗೆ

ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಬೆಂಗಳೂರಿನಲ್ಲಿ ನಡೆಸಿದ ಪಥಸಂಚಲನಕ್ಕೆ ಅನುಮತಿ ಪಡೆಯದ ಬಗ್ಗೆ ಪ್ರಶ್ನಿಸಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ಪ್ರತಿಭಟನೆಗೆ ಹೈಕೋರ್ಟ್ ನಿರ್ಬಂಧವಿರುವಾಗ, ಆರ್‌ಎಸ್‌ಎಸ್‌ಗ

31 Oct 2025 3:18 pm
ಕರ್ನಾಟಕ ರಾಜ್ಯೋತ್ಸವದಂದೇ ಮೆಟ್ರೋ ಪ್ರಯಾಣಿಕರಿಗೆ ಗುಡ್​​ನ್ಯೂಸ್​​: ಯೆಲ್ಲೋ ಲೈನ್​ಗೆ ಮತ್ತೊಂದು ರೈಲು

ನವೆಂಬರ್ 1ರಿಂದ ಹಳದಿ ಮಾರ್ಗದಲ್ಲಿ 5ನೇ ಮೆಟ್ರೋ ರೈಲು ಸೇವೆ ಆರಂಭಿಸಲಿದೆ ಎಂದು ಬಿಎಂಆರ್​​ಸಿಎಲ್​ ತಿಳಿಸಿದೆ. ಆ ಮೂಲಕ ಕರ್ನಾಟಕ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಇನ್

31 Oct 2025 3:11 pm
RRB Recruitment 2025: ರೈಲ್ವೆ ನೇಮಕಾತಿ; ಜೂನಿಯರ್ ಎಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೆ ನೇಮಕಾತಿ ಮಂಡಳಿ (RRB) 2569 ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್, ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಅಕ್ಟೋಬರ್ 31 ರಿಂ

31 Oct 2025 3:09 pm
ಭಾರತವನ್ನು ಗೆಲ್ಲಿಸಿ ಅಳುತ್ತಲೇ ಮನದಾಳ ತೆರೆದಿಟ್ಟ ಜೆಮಿಮಾ ರೊಡ್ರಿಗಸ್; ವಿಡಿಯೋ

Jemimah Rodrigues: ಆಸ್ಟ್ರೇಲಿಯಾ ವಿರುದ್ಧದ ಮಹಿಳಾ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಜೆಮಿಮಾ ರೊಡ್ರಿಗಸ್ ಶತಕ ಬಾರಿಸಿ ಭಾರತವನ್ನು ಫೈನಲ್‌ಗೆ ಕೊಂಡೊಯ್ದರು. ಈ ಐತಿಹಾಸಿಕ ಗೆಲುವಿನ ನಂತರ ಜೆಮಿಮಾ ಭಾವುಕರಾಗಿ ಕಣ್ಣೀರಿಟ್ಟರು. ಕಠಿಣ ಸಮಯದ

31 Oct 2025 2:53 pm
ಗೂಗಲ್-ಜಿಯೋ ಪಾರ್ಟ್ನರ್​ಶಪ್; ಒಂದೂವರೆ ವರ್ಷ ಉಚಿತ ಎಐ ಪ್ರೋ ಕೊಡುಗೆ

Reliance Jio partnership with Google: ಗೂಗಲ್ ಜೊತೆ ರಿಲಾಯನ್ಸ್ ಜಿಯೋ ಟಯಪ್ ಮಾಡಿಕೊಂಡಿದ್ದು, ತನ್ನ ಯುವ ಬಳಕೆದಾರರಿಗೆ ಸುಧಾರಿತ ಗೂಗಲ್ ಎಐ ಸಾಧನಗಳನ್ನು ಉಚಿತವಾಗಿ ನೀಡುತ್ತಿದೆ. ಜಿಯೋದ 18 ವರ್ಷದಿಂದ 25 ವರ್ಷ ವಯೋಮಾನದ ಬಳಕೆದಾರರಿಗೆ ಸದ್ಯಕ್ಕೆ ಈ ಆ

31 Oct 2025 2:24 pm
ಸುಜಾತಾ ಭಟ್​ ತಪ್ಪೊಪ್ಪಿಗೆ: ಅನನ್ಯಾ ಭಟ್​ ನಾಪತ್ತೆ ಕೇಸ್​ ತನಿಖೆ ಅಂತ್ಯಗೊಳಿಸಿದ SIT

ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಅಂತ್ಯಗೊಂಡಿದೆ. ಮಗಳು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದ ಸುಜಾತಾ ಭಟ್, ತಮ್ಮ ದೂರು ಸುಳ್ಳು ಎಂದು ಒಪ್ಪಿಕೊಂಡಿದ್ದಾರೆ. ಸುಜಾತಾ ಭ

31 Oct 2025 2:21 pm
ಐತಿಹಾಸಿಕ ಗೆಲುವಿನ ಬಳಿಕ ಕಣ್ಣೀರ ಕಡಲಲ್ಲಿ ಮಿಂದೆದ್ದ ಭಾರತದ ಸಿಂಹಿಣಿಯರು; ಭಾವುಕ ವಿಡಿಯೋ

India vs Australia Semifinal: ನವಿ ಮುಂಬೈನಲ್ಲಿ ನಡೆದ 2025ರ ಮಹಿಳಾ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತೀಯ ಮಹಿಳಾ ತಂಡವು ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಸೋಲಿಸಿ ಮೂರನೇ ಬಾರಿಗೆ ವಿಶ್ವಕಪ್ ಫೈನಲ್‌ಗೇರಿದೆ. ಜೆಮಿಮಾ ಶತಕ ಹಾಗೂ ನಾಯಕಿ ಹರ

31 Oct 2025 1:58 pm
‘ಬಾಹುಬಲಿ: ದಿ ಎಪಿಕ್’ ಬಿಡುಗಡೆ, ಸುದೀಪ್ ಅಭಿಮಾನಿಗಳಿಗೆ ಬೇಸರ

Bahubali The Epic: ‘ಬಾಹುಬಲಿ 1’ ಬಿಡುಗಡೆ ಆಗಿ ಹತ್ತು ವರ್ಷವಾದ ಬೆನ್ನಲ್ಲೆ ಇದೀಗ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಎರಡೂ ಸಿನಿಮಾಗಳನ್ನು ಒಟ್ಟಿಗೆ ಸೇರಿಸಿ ‘ಬಾಹುಬಲಿ: ದಿ ಎಪಿಕ್’ ಸಿನಿಮಾವನ್ನು ಬಿಡುಗಡೆ ಮಾಡಲಾಗಿದೆ. ಇಂದು (ಅಕ್ಟೋಬರ

31 Oct 2025 1:32 pm
IND vs AUS Live Score, 2nd T20I: ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ

India vs Australia 2nd T20I Live Score In Kannada: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮೆಲ್ಬೋರ್ನ್‌ನಲ್ಲಿ ಆರು ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಅದರಲ್ಲಿ ಭಾರತ ನಾಲ್ಕರಲ್ಲಿ ಗೆದ್ದಿದೆ. ಆಸ್ಟ್ರೇಲಿಯಾ ಎರಡರಲ್ಲಿ ಮಾತ್ರ ಗೆದ್ದಿದೆ. ಇನ್ನು ಈ

31 Oct 2025 1:18 pm
Viral: ಮೂರು ತಿಂಗಳಲ್ಲಿ 50 ಕೆಜಿ ತೂಕ ಇಳಿಸಿಕೊಂಡರೆ ಐಷಾರಾಮಿ ಪೋರ್ಷೆ ಕಾರು!

ಚೀನಾದ ಜಿಮ್ ಒಂದು ಮೂರು ತಿಂಗಳಲ್ಲಿ 50 ಕೆಜಿ ತೂಕ ಇಳಿಸುವವರಿಗೆ ಪೋರ್ಷೆ ಕಾರನ್ನು ಬಹುಮಾನವಾಗಿ ನೀಡುವ ಸ್ಪರ್ಧೆ ಆರಂಭಿಸಿದೆ. ಸುಮಾರು 1.1 ಮಿಲಿಯನ್ ಯುವಾನ್ ಮೌಲ್ಯದ ಪೋರ್ಷೆ ಪನಾಮೆರಾ ನೀಡಲಾಗುವುದು. ಈ ಸವಾಲು ದೇಶದಲ್ಲಿ ದೊಡ್

31 Oct 2025 1:17 pm
ವರದಕ್ಷಿಣ ಕಿರುಕುಳಕ್ಕೆ ಯುವತಿ ಬಲಿ?: ಮೃತಳ ಪೋಷಕರಿಂದ ಗಂಭೀರ ಆರೋಪ

ಚಿಕ್ಕಮಗಳೂರು ಮೂಲದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಪತಿ ಶರತ್‌ ಹಾಗೂ ಕುಟುಂಬಸ್ಥರ ವಿರುದ್ಧ ವಿಷಪ್ರಾಶನ ಮತ್ತು ವರದಕ್ಷಿಣೆ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಪತಿ ಶರತ್‌ ಮತ್ತು ಮಾವ ಸು

31 Oct 2025 1:11 pm
ಗುಜರಾತ್​ ಮುಖ್ಯಮಂತ್ರಿಯಾಗಿದ್ದಾಗಲೇ ಸರ್ದಾರ್ ಪಟೇಲರ ಪ್ರತಿಮೆ ನಿರ್ಮಿಸುವ ಕನಸು ಕಂಡಿದ್ದ ಪ್ರಧಾನಿ ಮೋದಿ

ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರ 150ನೇ ಜಯಂತಿ. ಪ್ರಧಾನಿ ಮೋದಿ ಏಕತಾ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಆರ್ಕೈವ್ ಪ್ರಧಾನಿ ಮೋದಿ 2010ರಲ್ಲಿ ಹೇಳಿದ್ದ ವಿಡಿಯೋವೊಂದರ ತುಣಕನ್ನು ಹ

31 Oct 2025 1:10 pm
Video: ಮಾತಿಗೆ ತಪ್ಪದೇ ಮನೆಮಾಲಕಿಯ ಪರ್ಸ್‌ನ್ನು ಕಾಯ್ದ ಮುದ್ದಿನ ಶ್ವಾನ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳೇ ಹಾಗೆ, ಬಹುಬೇಗನೇ ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು ಮನೆ ಮಾಲಕಿಯ ಪರ್ಸ್ ಯಾರು ಮುಟ್ಟದಂತೆ ಮನೆಯ ಮುದ್ದಿನ ಶ್ವಾನವು ಕಾವಲು ಕಾದ

31 Oct 2025 1:09 pm
ನೆನಸಿಕೊಂಡರೆ ಈಗಲೂ ಮೈ ನಡುಗುತ್ತೆ, 1984ರ ಗಲಭೆಯನ್ನು ಭಾರತದ ಕರಾಳ ಅಧ್ಯಾಯ ಎಂದು ಕರೆದ ಹರ್ದೀಪ್ ಸಿಂಗ್ ಪುರಿ

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, 1984ರಲ್ಲಿ ನಡೆದ ಸಿಖ್ ವಿರೋಧಿ ಗಲಭೆ ಕುರಿತು ಪೋಸ್ಟ್​ ಮಾಡಿದ್ದಾರೆ. ಎಕ್ಸ್​ನಲ್ಲಿ ವಿವರವಾದ ಪೋಸ್ಟ್ ಬರೆದಿದ್ದು, ದೆಹಲಿ ಮತ್ತು ಭಾರತದ ಇತರ ಭಾಗಗಳಲ್ಲಿ ಸಾವಿರಾರು ಸಿಖ್ಖರ ಸಾವಿಗೆ ಕಾರಣ

31 Oct 2025 12:37 pm
Tech Tips: ಫೋಲ್ಡೆಬಲ್ ಸ್ಮಾರ್ಟ್​ಫೋನ್ ಖರೀದಿಸುವ ಪ್ಲ್ಯಾನ್ ಇದೆಯೇ?: ಮೊದಲು ಇದರ ಒಳಿತು-ಕೆಡುಕು ತಿಳಿದುಕೊಳ್ಳಿ

Foldable Phone Buying Guide: ಫ್ಲಿಪ್ ಫೋನ್‌ಗಳು ಸಾಂಪ್ರದಾಯಿಕ ಫೋನ್‌ಗಳಂತೆ ಲಂಬವಾಗಿ ಮಡಚಿಕೊಳ್ಳುತ್ತವೆ, ಆದರೆ ಮಡಿಸಬಹುದಾದ ಫೋನ್‌ಗಳು ಪುಸ್ತಕದಂತೆ ಮಡಚಿಕೊಳ್ಳುತ್ತವೆ. ನೀವು ಹೊಸ ಮಡಿಸಬಹುದಾದ ಫೋನ್ ಖರೀದಿಸುವ ಪ್ಲ್ಯಾನ್ ಏನಾದರು ಇದ್

31 Oct 2025 12:35 pm
ಆನೆ ದಾಳಿಗೆ ಇಬ್ಬರ ಸಾವು; ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು

ಚಿಕ್ಕಮಗಳೂರಿನ ಕೆರೆಕಟ್ಟೆ ಗ್ರಾಮದಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾದ ಘಟನೆ ಖಂಡಿಸಿ ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆಯ ನಿರ್ಲಕ್ಷ್ಯ, ಅಧಿಕಾರಿಗಳ ಅಹಂಕಾರ ಮತ್ತು ಪರಿಹಾರ ವಿಳಂಬದ ವಿರುದ್ಧ ಆಕ್ರ

31 Oct 2025 12:33 pm
ಮಗಳ ನೋವಿನ ಸಂಕಟದಲ್ಲಿದ್ದ ಅಧಿಕಾರಿಯಿಂದ ಲಂಚ: ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆಂದ ಪರಮೇಶ್ವರ್

ಬೆಂಗಳೂರಿನ ಲಂಚ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮಗಳ ಸಾವಿನ ದುಃಖದಲ್ಲಿದ್ದ ತಂದೆಯಿಂದ ಲಂಚ ಪಡೆದ ಆರೋಪದಡಿ ಪಿಎಸ್‌ಐ ಮತ್ತು ಪಿಸಿ ಅಮಾನತುಗೊಳಿಸಲಾಗ

31 Oct 2025 12:30 pm
ಇಳಿಯಲು, ಏರಲು ರನ್​ವೇ ಬೇಕಿಲ್ಲದ ವಿಮಾನ ನಿರ್ಮಿಸುತ್ತಿದ್ದಾರೆ ಭಾರತೀಯ ವಿಜ್ಞಾನಿಗಳು; ಜಗತ್ತಲ್ಲಿ ಯಾರಿಂದಲೂ ಪೂರ್ಣವಾಗದ ಸಾಹಸ ಇದು

Indians developing vertical landing aircraft: ಹೈಬ್ರಿಡ್ ರಾಕೆಟ್ ಥ್ರಸ್ಟರ್ ಮತ್ತು ವರ್ಚುವಲ್ ಸಿಮುಲೇಶನ್ ಟೆಕ್ನಾಲಜಿ ಬಳಸಿ ವಿಮಾನ ಅಭಿವೃದ್ಧಿಪಡಿಸಲಾಗುತ್ತಿದೆ. ಭಾರತೀಯ ವಿಜ್ಞಾನಿಗಳು ಮಾಡುತ್ತಿರುವ ಈ ಸಾಹಸ ಯಶಸ್ವಿಯಾದಲ್ಲಿ ಜಾಗತಿಕ ವೈಮಾನಿಕ ಕ

31 Oct 2025 12:21 pm
ಗಿಲ್ಲಿ ಆಸೆ ನೆರವೇರಿಸಿದ ಬಿಗ್ ಬಾಸ್; ಪ್ರೀತಿಯಲ್ಲಿರೋ ಸುಖ ಗೊತ್ತಿರಲಿಲ್ಲ ಎಂದ ಕಾವ್ಯಾ-ನಟ

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಕಾವ್ಯಾ ಗೌಡ ಅವರು ಸಾಕಷ್ಟು ಗಮನ ಸೆಳೆದರು. ಈಗ ಅವರು ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ಜೊತೆ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ಸಂದರ್ಭದ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ

31 Oct 2025 12:18 pm
Daily Devotional: ಕಾರ್ತಿಕ ಮಾಸದಲ್ಲಿ ಶಿವನಿಗೆ ಬಿಲ್ವಪತ್ರೆ ಅರ್ಪಿಸುವುದರ ಮಹತ್ವ ಮತ್ತು ಪ್ರಯೋಜನ

ಕಾರ್ತಿಕ ಮಾಸದಲ್ಲಿ ಶಿವನಿಗೆ ಬಿಲ್ವಪತ್ರೆ ಅರ್ಪಿಸುವುದು ಅತ್ಯಂತ ಶ್ರೇಷ್ಠ. ಇದು ಏಳು ಜನ್ಮಗಳ ಪಾಪಗಳನ್ನು ನಿವಾರಿಸಿ, ಆಸೆಗಳನ್ನು ಈಡೇರಿಸುತ್ತದೆ. ಬಿಲ್ವಪತ್ರೆಯನ್ನು ಶ್ರೀವೃಕ್ಷವೆಂದು ಕರೆಯಲಾಗಿದ್ದು, ಇದು ಬ್ರಹ್ಮ-ವಿಷ

31 Oct 2025 12:10 pm
ಕಸ ಎಸೆದಿದ್ದಲ್ಲದೆ ನಗರ ಸಭೆ ಸಿಬ್ಬಂದಿಗೇ ಆವಾಜ್​: ಯುವಕನ ದ್ವಿಚಕ್ರ ವಾಹನ ​ವಶಕ್ಕೆ

ರಸ್ತೆಯಲ್ಲಿ ಕಸೆ ಎಸೆದಿದ್ದ ಕಾರಣ ದಂಡ ಕಟ್ಟು ಎಂದು ನಗರಸಭೆ ಸಿಬ್ಬಂದಿ ಹೇಳಿದರೆ ದಂಡ ಕಟ್ಟಲ್ಲ ಏನ್ ಮಾಡ್ತಿರೋ ಮಾಡ್ಕೊಳ್ಳಿ ಅಂತ ಆವಾಜ್​ ಹಾಕಿದ ಯುವಕನ ಬೈಕ್​ನ ವಶಪಡಿಸಿಕೊಳ್ಳಲಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

31 Oct 2025 12:10 pm
Video: ಏಕತಾ ಮೆರವಣಿಗೆ ಬಳಿಕ ಪರೇಡ್ ನಡೆದ ಮಾರ್ಗದಲ್ಲಿ ಪ್ರಧಾನಿ ಮೋದಿ ಸಂಚಾರ

ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರ 150ನೇ ಜನ್ಮದಿನ. ಇಂದು ಏಕತಾ ಪ್ರತಿಮೆ ಬಳಿಕ ಗಣರಾಜ್ಯೋತ್ಸವದ ಮಾದರಿಯಲ್ಲೇ ಪರೇಡ್ ನಡೆಯಿತು. ಇದಾದ ಬಳಿಕ ಪ್ರಧಾನಿ ಮೋದಿ ಅದೇ ಮಾರ್ಗದಲ್ಲಿ ಪ್ರಧಾನಿ ಮೋದಿ ಸಂಚಾರ ನಡೆಸಿದರು.

31 Oct 2025 12:01 pm
Karnataka Rajyotsava 2025: ಕನ್ನಡ ರಾಜ್ಯೋತ್ಸವ, ಕರ್ನಾಟಕದಲ್ಲಿ ಶನಿವಾರ ಬ್ಯಾಂಕ್ ರಜೆಯೇ?

Karnataka Rajyotsava 2025 and Bank Holiday: ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬ್ಯಾಂಕ್​ಗಳಿಗೆ ರಜೆ ಇರಲಿದೆ. ಆರ್​​ಬಿಐ ರಜೆ ವೇಳಾಪಟ್ಟಿ ಪ್ರಕಾರ ರಾಜ್ಯದಲ್ಲಿ ಯಾವೆಲ್ಲ ಬ್ಯಾಂಕ್​ಗಳು ರಜೆ

31 Oct 2025 11:57 am
ಬೆಂಗಳೂರು: ಮಹಿಳೆಗೆ ಕಿರುಕುಳ ಆರೋಪ; ಮಾಜಿ ಕುಲಸಚಿವ ಪ್ರೊ. ಮೈಲಾರಪ್ಪ ಬಂಧನ

ಮಹಿಳೆಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಮೈಲಾರಪ್ಪ ಬಂಧಿಸಿದ್ದಾರೆ. ವಿರುದ್ಧ ಮಹಿಳೆಯ ಆಸ್ತಿವಿವಾದದ ವಿಚಾರದಲ್ಲ

31 Oct 2025 11:55 am
ಬೆಂಗಳೂರು: ಹೆಲ್ಮೆಟ್ ಇಲ್ಲ, ಮೊಬೈಲ್​​​​ನಲ್ಲಿ ಮಾತನಾಡುತ್ತಾ ಬಂದು ಕಾರಿಗೆ ಡಿಕ್ಕಿ ಹೊಡೆದ ಬೈಕ್​​ ಸವಾರ

ಬೆಂಗಳೂರಿನ ರಸ್ತೆ ಸುರಕ್ಷತೆ ಕುರಿತು ಕಳವಳ ಮೂಡಿಸಿರುವ ವೈರಲ್ ವಿಡಿಯೋವೊಂದು ಚರ್ಚೆಗೆ ಗ್ರಾಸವಾಗಿದೆ. ಹೆಲ್ಮೆಟ್ ಧರಿಸದೆ, ಫೋನ್‌ ಮಾತನಾಡುತ್ತಾ ಅಡ್ಡಾದಿಡ್ಡಿ ಬೈಕ್ ಓಡಿಸಿದ ಸವಾರ ಕಾರಿಗೆ ಡಿಕ್ಕಿ ಹೊಡೆದ ಘಟನೆ ಡ್ಯಾಶ್‌

31 Oct 2025 11:49 am
Viral: ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದ್ವೆ, ಈಗ ಕಣ್ಣೀರಲ್ಲೇ ಕೈ ತೊಳೆಯುತ್ತಿರುವೆ; ನೋವಿನ ಕಥೆ ಬಿಚ್ಚಿಟ್ಟ ಮಹಿಳೆ

ಮದ್ವೆಯಾದ ಬಳಿಕ ಹೆಣ್ಣು ಗಂಡು ಇಬ್ಬರ ಜೀವನದಲ್ಲೂ ಸಾಕಷ್ಟು ಬದಲಾವಣೆಗಳಾಗುತ್ತವೆ. ಆದರೆ ಹೆಣ್ಣು ಮಕ್ಕಳು ಗಂಡ ಮನೆ ಮಕ್ಕಳಿಗಾಗಿ ಸಾಕಷ್ಟು ಹೊಂದಿಕೆ ಮಾಡಿಕೊಳ್ಳಬೇಕಾಗುತ್ತದೆ. ಪ್ರೀತಿಸಿ ಮದುವೆಯಾದ ಮಹಿಳೆಯೊಬ್ಬಳು ತನ್ನ ವ

31 Oct 2025 11:44 am
Video: 17 ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿಟ್ಟುಕೊಂಡು ನಾನೇನು ಭಯೋತ್ಪಾದಕನಲ್ಲ ಎಂದಿದ್ದ ರೋಹಿತ್ ಆರ್ಯ

ಮುಂಬೈನ ಪೂವೈನಲ್ಲಿರುವ ಸ್ಟುಡಿಯೋದಲ್ಲಿ ರೋಹಿತ್ ಆರ್ಯ ಎಂಬಾತ 17 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದ. ಗುರುವಾರ ಪೊಲೀಸರ ಗುಂಡೇಟಿಗೆ ಆತ ಬಲಿಯಾಗಿದ್ದ. ಆತ ಸಾಯುವುದಕ್ಕೂ ಮುನ್ನ ಬಿಡುಗಡೆ ಮಾಡಿರುವ ವಿಡಿಯೋ ಎಲ್ಲೆಡೆ ವ

31 Oct 2025 11:34 am
ರೋಹಿತ್, 17 ಮಕ್ಕಳನ್ನು ಅಪಹರಿಸಿದ್ದು ಹೇಗೆ? ಆತನ ಬೇಡಿಕೆ ಏನಾಗಿತ್ತು? ಹಿನ್ನೆಲೆ ಏನು?

Rohit Arya: ಮುಂಬೈನ ಪವಾಯ್​​ನಲ್ಲಿರುವ ಆರ್​​ಎ ಸ್ಟುಡಿಯೋನಲ್ಲಿ ರೋಹಿತ್ ಆರ್ಯ 17 ಮಕ್ಕಳನ್ನು ಒತ್ತೆ ಆಳಾಗಿ ಇರಿಸಿಕೊಂಡಿದ್ದ. ಆದರೆ ಪೊಲೀಸರ ಗುಂಡೇಟಿನಿಂದ ರೋಹಿತ್ ಆರ್ಯ ನಿಧನ ಹೊಂದಿದ್ದಾನೆ. ಆದರೆ ಈ ರೋಹಿತ್ ಯಾರು? ಆತ ಮಕ್ಕಳನ್ನ

31 Oct 2025 11:27 am
ATMನಲ್ಲಿ ಹಣ ವಿತ್​ ಡ್ರಾ ಮಾಡುವಾಗ ಎಚ್ಚರ…ಎಚ್ಚರ: ಯಾಮಾರಿದ್ರೆ ಬಕ್ರಾ ಆಗೋದು ಫಿಕ್ಸ್​!

ಚಳ್ಳಕೆರೆಯ ಕೆನರಾ ಬ್ಯಾಂಕ್ ATMನಲ್ಲಿ ವಂಚನೆ ನಡೆದಿದೆ. ಹಣ ವಿತ್‌ಡ್ರಾ ಮಾಡಲು ಬಂದವರಿಗೆ ನೆರವಾಗುವ ನೆಪದಲ್ಲಿ, ಖದೀಮ ಪಾಸ್‌ವರ್ಡ್ ನೋಡಿ ಕ್ಷಣಾರ್ಧದಲ್ಲಿ ATM ಕಾರ್ಡ್ ಬದಲಾಯಿಸಿದ್ದಾನೆ. ಬೇರೊಂದು ATMನಲ್ಲಿ ಹಣ ಡ್ರಾ ಮಾಡಿ ವಂಚ

31 Oct 2025 11:22 am
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಬಿಡುಗಡೆ, ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು

NDA Manifesto: ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಎನ್​ಡಿಎ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಪ್ರಣಾಳಿಕೆಯಲ

31 Oct 2025 11:19 am
Tulasi Habba 2025: ತುಳಸಿ ಹಬ್ಬ ಯಾವಾಗ? ಪೂಜೆಗೆ ಶುಭ ಮುಹೂರ್ತ ಮತ್ತು ಮಹತ್ವವನ್ನು ತಿಳಿಯಿರಿ

ತುಳಸಿ ಹಬ್ಬವು ಕಾರ್ತಿಕ ಮಾಸದಲ್ಲಿ ದೀಪಾವಳಿಯ ನಂತರ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ. ಲಕ್ಷ್ಮಿ ಸ್ವರೂಪಿಯಾದ ತುಳಸಿಯನ್ನು ವಿಷ್ಣು ಸ್ವರೂಪಿಯಾದ ಶಾಲಿಗ್ರಾಮದೊಂದಿಗೆ ಪೂಜಿಸಲಾಗುತ್ತದೆ. ಈ ಲೇಖನದಲ್ಲಿ ಹಬ್ಬದ ಶು

31 Oct 2025 11:10 am
‘ಒಟಿಟಿ’ಗೆ ಬಂದ ‘ಕಾಂತಾರ: ಚಾಪ್ಟರ್ 1’; ಸಿನಿಮಾದ ಭಾಷಾವಾರು ಕಲೆಕ್ಷನ್ ವಿವರ ಇಲ್ಲಿದೆ

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ಥಿಯೇಟರ್​ನಲ್ಲಿ ಬಿಡುಗಡೆ ಕಂಡಿದೆ. ಈಗ ಚಿತ್ರ ಒಟಿಟಿಯಲ್ಲಿ ಪ್ರಸಾರ ಆರಂಭಿಸಿದೆ. ಕೇವಲ 30 ದಿನಕ್ಕೆ ಸಿನಿಮಾ ಒಟಿಟಿಗೆ ಬಂದಿದೆ ಅನ್ನೋದು ವಿಶೇಷ. ಇಂದಿನಿಂದ (ಅಕ್ಟೋಬರ್ 31) ಅಮೇಜಾ

31 Oct 2025 11:07 am
Gold Rate Today Bangalore: ಚಿನ್ನದ ಬೆಲೆ 200 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2025 October 31st: ಚಿನ್ನದ ಬೆಲೆ ಮತ್ತೆ ಏರಿಕೆ ಪಡೆದಿದೆ. ಇಂದು ಶುಕ್ರವಾರ ಒಂದು ಗ್ರಾಮ್ ಚಿನ್ನದ ಬೆಲೆ 200 ರೂಗಳಷ್ಟು ಹೆಚ್ಚಿದೆ. ಆಭರಣ ಚಿನ್ನದ ಬೆಲೆ 11,045 ರೂನಿಂದ 11,245 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,049 ರೂನಿಂದ 12,245 ರೂಗೆ ಏರಿದೆ.

31 Oct 2025 10:53 am
ವಿಜುಗೌಡ ಪುತ್ರನಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ; ಮಗನ ತಪ್ಪಿಗೆ ಕ್ಷಮೆಯಾಚಿಸಿದ ತಂದೆ

ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್​ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು. ಈ ಹಿನ್ನೆಲೆ ಥಳಿತಕ್ಕೊಳಗಾಗಿದ್ದ ಟೋಲ್ ಸಿಬ್ಬಂದಿ ಯಾವುದೇ ದೂರು ದಾಖಲಿಸದೇ ಇದ್ದರೂ, ತನ್ನ ಮಗನ ತಪ್ಪಿಗೆ

31 Oct 2025 10:38 am
Optical Illusion: ಮನೆಯ ಹೊರಾಂಗಣದಲ್ಲಿ ಅಡಗಿ ಕುಳಿತಿರುವ ಕಪ್ಪು ಬೆಕ್ಕನ್ನು ಗುರುತಿಸಬಲ್ಲಿರಾ

ಸಾಮಾಜಿಕ ಜಾಲತಾಣಗಳಲ್ಲಿ ಕಣ್ಣು ಹಾಗೂ ಮೆದುಳಿಗೆ ಸವಾಲೊಡ್ದುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವುದು ಎಲ್ಲರಿಗೂ ಇಷ್ಟನೇ. ಆದರೆ ಇಂತಹ ಒಗಟನ್ನು ಎಲ್ಲರಿಂದಲೂ ಬಿಡಿಸಲು ಸಾಧ್ಯವಿಲ್ಲ. ಇದೀಗ ಇಂತಹ

31 Oct 2025 10:23 am
ಚಾರ್ಜಿಂಗ್ ಪಾಯಿಂಟ್​​​ನಲ್ಲಿ ಉಂಟಾದ ಸಮಸ್ಯೆಯನ್ನು 15 ನಿಮಿಷದಲ್ಲಿ ಪರಿಹರಿಸಿದ ಭಾರತೀಯ ರೈಲ್ವೆ ಇಲಾಖೆ

ಭಾರತೀಯ ರೈಲ್ವೆಯ ದಕ್ಷ ಸೇವೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ರೈಲಿನಲ್ಲಿ ಮೊಬೈಲ್ ಚಾರ್ಜಿಂಗ್ ಪಾಯಿಂಟ್ ಕಾರ್ಯನಿರ್ವಹಿಸದಿದ್ದಾಗ, ಪ್ರಯಾಣಿಕರೊಬ್ಬರು ರೈಲ್ವೆ ಸಹಾಯವಾಣಿಗೆ ಕರೆ ಮಾಡಿದರು. ಕ

31 Oct 2025 10:18 am