SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

...
ಲೋಕಾಯುಕ್ತ ಭರ್ಜರಿ ಬೇಟೆ: ಸರ್ಕಾರಿ ಅಧಿಕಾರಿಗಳ ಬಳಿ ಸಂಪತ್ತಿನ ಕೋಟೆ ಬಯಲು

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಇಂದು ಬೆಳ್ಳಂಬೆಳಗ್ಗೆ 9 ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್​ ಕೊಟ್ಟಿದ್ದಾರೆ. ಬೆಂಗಳೂರು, ಯಾದಗಿರಿ, ಮಂಡ್ಯ, ಧಾರವಾಡ, ಹಾಸನ, ಮೈಸೂರು ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ದಾ

5 Mar 2026 10:29 pm
ದಳಪತಿ ವಿಜಯ್ ವಿಚ್ಛೇದನಕ್ಕೆ ದೊಡ್ಡ ಟ್ವಿಸ್ಟ್: ತ್ರಿಷಾ ಜತೆ ಮದುವೆಗೆ ಹಾಜರಿ

ದಳಪತಿ ವಿಜಯ್ ಅವರ ಸಂಸಾರದಲ್ಲಿ ಬಿರುಕು ಮೂಡಿದೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲಾಗಿದೆ. ಈ ನಡುವೆ ನಟಿ ತ್ರಿಷಾ ಮತ್ತು ವಿಜಯ್ ಅವರ ಬಗ್ಗೆ ಸಾಕಷ್ಟು ವದಂತಿ ಕೂಡ ಕೇಳಿಬರುತ್ತಿದೆ. ಹಾಗಿದ್ದರೂ ಕೂಡ ಅವರಿಬ್ಬರು ಜೊತೆಯಾಗಿ ಮದು

5 Mar 2026 10:01 pm
ಅಸ್ಸಾಂನಲ್ಲಿ ಸುಖೋಯ್ Su-30 MKI ಯುದ್ಧ ವಿಮಾನ ನಾಪತ್ತೆ; ಐಎಎಫ್​​ನಿಂದ ಶೋಧ ಕಾರ್ಯಾಚರಣೆ ಆರಂಭ

ಅಸ್ಸಾಂನ ಜೋರ್ಹತ್‌ನಿಂದ ಹಾರಾಟ ನಡೆಸಿದ ನಂತರ Su-30 MKI ಯುದ್ಧ ವಿಮಾನವು ನಾಪತ್ತೆಯಾಗಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಐಎಎಫ್ ವಿಮಾನವು ಕೊನೆಯದಾಗಿ ಇಂದು ಸಂಜೆ 7.42ಕ್ಕೆ ಸಂಪರ್ಕಕ್ಕೆ ಸಿಕ್ಕಿತ್ತು. ಶೋಧ ಮತ್ತು ರಕ್ಷಣ

5 Mar 2026 9:57 pm
ಫೋಕ್ಸೋ ಕೇಸ್: ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು

ಫೋಕ್ಸೋ ಪ್ರಕರಣ ಸಂಬಂಧ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ರಕ್ಷರಾಗಿದ್ದು, ಇಂದು (ಮಾರ್ಚ್ 25) ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಸಂಜೆ ಆರು ಗಂಟೆಯಿಂದ ಮುತ್ಯಾನನ್ನು ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಶರಣಗ

5 Mar 2026 9:50 pm
ಜಾಗತಿಕವಾಗಿ ಭಾರತ ನಿರ್ಣಾಯಕ ಪಾತ್ರ ವಹಿಸುತ್ತಿದೆ; ಫಿನ್ಲೆಂಡ್ ಅಧ್ಯಕ್ಷ ಮೆಚ್ಚುಗೆ

ಭಾರತ ಮತ್ತು ಫಿನ್ಲೆಂಡ್ ಇಂದು ತಮ್ಮ ದ್ವಿಪಕ್ಷೀಯ ಸಂಬಂಧಗಳಲ್ಲಿ ಪ್ರಮುಖ ಮೈಲಿಗಲ್ಲನ್ನು ಗುರುತಿಸಿವೆ. ಎರಡೂ ದೇಶಗಳು ವ್ಯಾಪಾರ, ತಂತ್ರಜ್ಞಾನ, ಚಲನಶೀಲತೆ, ಸುಸ್ಥಿರತೆ ಮತ್ತು ನಾವೀನ್ಯತೆಗಳನ್ನು ಒಳಗೊಂಡ ಸರಣಿ ಉಪಕ್ರಮಗಳಿ

5 Mar 2026 9:46 pm
ಮುಂಬೈನಲ್ಲಿ ‘ರಾಮಾಯಣ 2’ ಶೂಟಿಂಗ್ ಶುರು ಮಾಡಿದ ನಟ ರಣಬೀರ್ ಕಪೂರ್

ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಎರಡನೇ ಪಾರ್ಟ್​​ಗೆ ಮುಂಬೈನಲ್ಲಿ ಚಿತ್ರೀಕರಣ ಶುರುವಾಗಿದೆ. ರಾಮನ ಪಾತ್ರ ಮಾಡುತ್ತಿರುವ ರಣಬೀರ್ ಕಪೂರ್ ಅವರು ಈಗ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ. ಹನುಮಂತನ ಪಾತ್ರ ಮಾಡುತ್ತಿರುವ

5 Mar 2026 9:31 pm
ಪ್ರತಿದಿನ ನೀವೂ ಕೂಡ ಈ ತಪ್ಪುಗಳನ್ನು ಮಾಡುತ್ತಿದ್ದರೆ ಕಿವಿ ಕೇಳಿಸದಿರಬಹುದು ಎಚ್ಚರ!

ದೇಹದ ಇತರ ಭಾಗಗಳಂತೆ, ಕಿವಿಗಳ ಆರೋಗ್ಯದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯ. ಆದರೆ ಪ್ರತಿದಿನ ನಮಗರಿವಿಲ್ಲದಂತೆ ಮಾಡುವ ಕೆಲವು ತಪ್ಪುಗಳು ಕಿವಿಯ ಆರೋಗ್ಯಕ್ಕೆ ಹಾನಿ ಉಂಟುಮಾಡಿ, ಕೇಳುವ ಸಾಮರ್ಥ್ಯ ಅಥವಾ ಶ್ರವಣ ನಷ್ಟಕ್ಕೆ ಕಾರ

5 Mar 2026 9:25 pm
ನಿವೃತ್ತ ಐಐಎಸ್​ಸಿ ಪ್ರೊಫೆಸರ್ ಕುಟುಂಬದ ತ್ರಿವಳಿ ಕೊಲೆ: ಮನೆಗೆಲಸಕ್ಕಿದ್ದ ದಂಪತಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ನಿವೃತ್ತ ಐಐಎಸ್​ಸಿ ಪ್ರೊಫೆಸರ್ ಕುಟುಂಬದ ಮೂವರ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಆ ಮೂಲಕ 17 ವರ್ಷದ ಬಳಿಕ ಮಹತ್ವದ ತೀರ

5 Mar 2026 9:12 pm
ವಿಚ್ಛೇದನಕ್ಕೆ ಅರ್ಜಿ: ದಳಪತಿ ವಿಜಯ್ ಪತ್ನಿಗೆ 250 ಕೋಟಿ ರೂ. ಜೀವನಾಂಶ?

ತಮಿಳು ಚಿತ್ರರಂಗದ ಯಶಸ್ವಿ ನಟ ದಳಪತಿ ವಿಜಯ್ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಅವರ ಪತ್ನಿ ಸಂಗೀತಾ ಈಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು ಜೀವನಾಂಶದ ಬಗ್ಗೆ ಸುದ್ದಿ ಕೇಳಿಬಂದಿದೆ. ವರದಿಗಳ ಪ್ರಕಾರ ಸಂಗೀತಾ ಅವರು 250 ಕ

5 Mar 2026 9:00 pm
IND vs ENG: 14 ರನ್​ಗೆ ಜೀವದಾನ ನೀಡಿದ ಆಂಗ್ಲ ನಾಯಕ; 89 ರನ್ ಚಚ್ಚಿದ ಸಂಜು ಸ್ಯಾಮ್ಸನ್

Sanju Samson T20 World Cup 2026: ಸಂಜು ಸ್ಯಾಮ್ಸನ್ ಭಾರತದ ಟಿ20 ವಿಶ್ವಕಪ್ ತಂಡದಲ್ಲಿ ಗೇಮ್ ಚೇಂಜರ್ ಆಗಿ ಹೊರಹೊಮ್ಮಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಅಜೇಯ 97 ರನ್ ಗಳಿಸಿ ತಂಡವನ್ನು ಗೆಲ್ಲಿಸಿದ ಸ್ಯಾಮ್ಸನ್, ಸೆಮಿಫೈನಲ

5 Mar 2026 8:40 pm
Karnataka Budget 2026: ಸಿದ್ದರಾಮಯ್ಯ ದಾಖಲೆ ಬಜೆಟ್ ಎಷ್ಟು ಗಂಟೆಗೆ? ಲೈವ್ ನೋಡುವುದ್ಹೇಗೆ?

ಕರ್ನಾಟಕ ಬಜೆಟ್ 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2026-27ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಐದು ಗ್ಯಾರಂಟಿ ಯೋಜನೆಗಳ ಭಾರವನ್ನು ನಿಭಾಯಿಸುತ್ತಾ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹೇಗೆ ಹಣಕಾಸು ಹೊಂದ

5 Mar 2026 8:36 pm
ನಿಮ್ಮ ಮೇಲೆ ದಾಳಿ ನಿಲ್ಲಬೇಕಾದರೆ ಅಮೆರಿಕನ್ನರನ್ನು ಹೊರಹಾಕಿ; ಗಲ್ಫ್ ದೇಶಗಳಿಗೆ ಇರಾನ್ ಎಚ್ಚರಿಕೆ

ಅಮೆರಿಕದ ವಾಯುನೆಲೆಗಳಿವೆ ಎಂಬ ಕಾರಣಕ್ಕೆ ಇರಾನ್ ಗಲ್ಫ್ ದೇಶಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಇದರಿಂದ ಅರಬ್ ದೇಶಗಳಲ್ಲಿಯೂ ಅನೇಕ ಸಾವು-ನೋವು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಗಲ್ಫ್ ದೇಶಗಳಿಗೆ ಎಚ್ಚರಿಕೆ ನೀಡಿರುವ ಇರಾ

5 Mar 2026 8:18 pm
ಯುದ್ಧ ಭೂಮಿಯಿಂದ ಬಳ್ಳಾರಿ ಮಂದಿ ವಾಪಸ್: ದೃಷ್ಟಿ ತೆಗೆದು, ಪಟಾಕಿ ಸಿಡಿಸಿ ಸ್ವಾಗತಿಸಿದ ಕುಟುಂಬಸ್ಥರು

ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ ದುಬೈನಲ್ಲಿ ಸಿಲುಕಿದ್ದ 35ಕ್ಕೂ ಹೆಚ್ಚು ಬಳ್ಳಾರಿ ಜನರು ಇಂದು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ. ಪ್ರವಾಸ ಮುಗಿಸಿ ಹಿಂತಿರುಗಬೇಕಿದ್ದವರು ವಿಮಾನ ಸೇವೆ ರದ್ದಾದ ಕಾರಣ ಸಿಲುಕಿಕೊ

5 Mar 2026 8:11 pm
ತಲೆಸ್ನಾನದ ಸಂದರ್ಭದಲ್ಲಿ ಮಾಡುವ ಈ ತಪ್ಪುಗಳು ಸಹ ಕೂದಲು ಉದುರಲು ಮುಖ್ಯ ಕಾರಣ

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವಿಕೆ ಸಾಮಾನ್ಯ ಸಮಸ್ಯೆಯಾಗಿದೆ. ರಾಸಾಯನಿಕಯುಕ್ತ ಕಳಪೆ ಜೀವನಶೈಲಿ, ಆಹಾರ ಮಾತ್ರವಲ್ಲದೆ ತಲೆಸ್ನಾನ ಮಾಡುವ ಸಂದರ್ಭದಲ್ಲಿ ಮಾಡುವ ಕೆಲವು ತಪ್ಪುಗಳು ಸಹ ಈ ಸಮಸ್ಯೆಗೆ ಕಾರಣವಂತೆ. ಈ ತಪ್ಪುಗ

5 Mar 2026 8:03 pm
IND vs ENG: ಸೆಮಿಫೈನಲ್​ನಲ್ಲೂ ನಂಬಿಕೆ ಉಳಿಸಿಕೊಳ್ಳದ ಅಭಿಷೇಕ್ ಶರ್ಮಾ

Abhishek Sharma Fails in T20 WC Semi-final: ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ನಿರೀಕ್ಷೆ ಹುಸಿ ಮಾಡಿದ್ದಾರೆ. ವಿಶ್ವಕಪ್‌ನಲ್ಲಿ ಒಂದು ಅರ್ಧಶತಕ ಗಳಿಸಿದ್ದರೂ, ನಿರ್ಣಾಯಕ ಪಂದ್ಯದಲ್ಲ

5 Mar 2026 7:52 pm
Video: ತನ್ನ ಮುಂದೆ ಡ್ಯಾನ್ಸ್ ಮಾಡ್ತಿದ್ದ ಪುಟ್ಟ ಹುಡುಗಿಯನ್ನು ಅಟ್ಟಾಡಿಸಿಕೊಂಡು ಹೋದ ಹುಂಜ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನಗು ಮೂಡಿಸಿದರೆ, ಇನ್ನು ಕೆಲವು ದೃಶ್ಯಗಳನ್ನು ಕಂಡಾಗ ಕಣ್ಣಂಚಲಿ ನೀರು ಬರುತ್ತದೆ. ಈ ವಿಡಿಯೋ ನೋಡಿದ್ರೆ ನೀವು ಹೊಟ್ಟೆ ಹುಣ್ಣಾಗುವಂತೆ ನಗ್ತೀರಾ. ತುಂಟಾಟದ ಮಾಡಲು ಹೋಗಿ

5 Mar 2026 7:50 pm
ಮುಸ್ಲಿಮರು ಬಸವಕಲ್ಯಾಣ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕಲ್ಲು ತೂರಿದ್ಯಾಕೆ? ಅಸಲಿ ಕಾರಣ ಬಿಚ್ಚಿಟ್ಟ ಎಸ್ಪಿ

ಶರಣರ ನಾಡು ಬಸವಕಲ್ಯಾಣದಲ್ಲಿ ಮುಸ್ಲಿಂ ಸಮುದಾಯದ ಶಿಕ್ಷಕರಿಬ್ಬರ ಮೇಲಿನ ಹಲ್ಲೆ ಆರೋಪ ಪ್ರಕರಣ ಉದ್ವಿಗ್ನಕ್ಕೆ ಕಾರಣವಾಗಿದೆ. ಹಿಂದೂ ಸಮುದಾಯದ ಯುವಕರು‌ ಹಲ್ಲೆ ಮಾಡಿದ್ದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಮರು ಪೊಲೀಸ್

5 Mar 2026 7:39 pm
ಶಿವಮೊಗ್ಗದ ಹೊಸನಗರದಲ್ಲಿ ಸಮಂತಾ ಹೋಳಿ: ಗಂಡನ ಜೊತೆ ಸಂಭ್ರಮ

ಹೊಸನಗರದ ಬಸ್ ನಿಲ್ದಾಣದಲ್ಲಿ ನಟಿ ಸಮಂತಾ ರುತ್ ಪ್ರಭು ಅವರು ಹೋಳಿ ಹಬ್ಬ ಆಚರಿಸಿದ್ದಾರೆ. ‘ಮಾ ಇಂಟಿ ಬಂಗಾರಂ’ ಚಿತ್ರದ ಶೂಟಿಂಗ್ ವೇಳೆ ಅವರು ಚಿತ್ರತಂಡದ ಜೊತೆ ಸಂಭ್ರಮಿಸಿದ್ದಾರೆ. ತೆಲುಗಿನ ಈ ಸಿನಿಮಾಗೆ ಹೊಸನಗರದಲ್ಲಿ ಚಿತ್

5 Mar 2026 7:28 pm
ಇನಾಂ ದತ್ತಾತ್ರೇಯ ದರ್ಗಾದಲ್ಲಿ ಉರುಸ್​​ ಆಚರಣೆಗೆ ತಾರತಮ್ಯ: ಕಾಂಗ್ರೆಸ್​​ ವಿರುದ್ಧ ತಿರುಗಿಬಿದ್ದ ಮುಸ್ಲಿಮರು

ದಕ್ಷಿಣ ಅಯೋಧ್ಯೆ ಎಂದು ಕರೆಸಿಕೊಳ್ಳುವ ಚಿಕ್ಕಮಗಳೂರು ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಒಂದಲ್ಲಾ ಒಂದು ವಿಷಯದಲ್ಲಿ ಪದೇ ಪದೇ ಸುದ್ದಿಯಲ್ಲಿರುತ್ತೆ. ಇದೀಗ ಅದೇ ಆಗಿದ್ದು, ರಾಜ್ಯ ಕಾಂಗ್ರೆಸ

5 Mar 2026 7:22 pm
ರಾತ್ರಿ ಬ್ರಾ ಧರಿಸಿ ಮಲಗಿದ್ರೆ ಬ್ರೆಸ್ಟ್ ಕ್ಯಾನ್ಸರ್ ಬರುತ್ತಾ? ವೈದ್ಯರು ಏನ್ ಹೇಳ್ತಾರೆ?

ರಾತ್ರಿ ಮಲಗುವಾಗ ಬ್ರಾ ಧರಿಸಬೇಕೇ ಅಥವಾ ಬೇಡವೇ ಎಂಬ ಅನುಮಾನ ಹಲವಾರು ಮಹಿಳೆಯರನ್ನು ಕಾಡುತ್ತದೆ. ಅದರಲ್ಲಿಯೂ ಕೆಲವರು ಬ್ರಾ ಧರಿಸಿ ಮಲಗಿದರೆ ಬ್ರೆಸ್ಟ್ ಕ್ಯಾನ್ಸರ್ ಬರುತ್ತೆ ಎಂದು ಹೆದರುತ್ತಾರೆ. ಹಾಗಾದರೆ ತಜ್ಞರ ಪ್ರಕಾರ ರ

5 Mar 2026 6:57 pm
ಡ್ರಗ್​​ ಸೇವನೆ ತಪಾಸಣೆ: ವಿವಿಧ ಶಿಕ್ಷಣ ಸಂಸ್ಥೆಗಳ 31 ವಿದ್ಯಾರ್ಥಿಗಳ ರಿಪೋರ್ಟ್​​ ಪಾಸಿಟಿವ್​

ಬೆಂಗಳೂರಿನ ಶಿಕ್ಷಣ ಸಂಸ್ಥೆಗಳಲ್ಲಿ ಕರ್ನಾಟಕ ಪೊಲೀಸ್‌ 'ಸನ್ಮಿತ್ರ' ಅಭಿಯಾನದಡಿ ನಡೆದ ಡ್ರಗ್ ತಪಾಸಣೆಯಲ್ಲಿ 31 ವಿದ್ಯಾರ್ಥಿಗಳು ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ. 1,200ಕ್ಕೂ ಹೆಚ್ಚು ಸ್ಯಾಂಪಲ್‌ಗಳನ್ನು ಸಂಗ್ರಹಿಸಿ, 58

5 Mar 2026 6:50 pm
IND vs ENG: ಟಾಸ್ ಗೆದ್ದ ಇಂಗ್ಲೆಂಡ್‌; ಸೆಮೀಸ್ ಕಾಳಗಕ್ಕೆ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ ಭಾರತ

India vs England T20 World Cup 2026 Semi-Final: 2026ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಆತಿಥೇಯ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಇದು ಉಭಯ ತಂಡಗಳ ನಡುವಿನ ಮೂರನೇ ಸೆಮಿಫೈನಲ್ ಹಣಾಹಣಿಯಾಗಿದ್ದು, ಈ ಪಂದ್ಯದಲ್ಲಿ ಗೆದ್ದವರು

5 Mar 2026 6:43 pm
ಇಂಧನಕ್ಕೆ ಯಾವ ತೊಂದರೆ ಇಲ್ಲ, ಸಾಕಷ್ಟು ದಾಸ್ತಾನು ಇದೆ; ದಿನವೂ ಭರಿಸುತ್ತಿದ್ದೇವೆ: ಸರ್ಕಾರದ ಮೂಲಗಳು

India in a very comfortable position in energy security, says govt sources: ಕಚ್ಚಾ ತೈಲ, ಎಲ್​ಪಿಜಿ, ಎಲ್​ಎನ್​ಜಿಗೆ ಯಾವ ಕೊರತೆ ಇಲ್ಲ. ಇವುಗಳಿಗೆ ಭಾರತ ಪರ್ಯಾಯ ಮೂಲಗಳನ್ನು ಅವಲೋಕಿಸುತ್ತಿದೆ ಎಂದು ಮೂಲಗಳು ಹೇಳಿವೆ. ಭಾರತದಲ್ಲಿ ಸದ್ಯ ಸಾಕಷ್ಟು ಇಂಧನ ದಾಸ್ತಾನು ಇದೆ.

5 Mar 2026 6:30 pm
ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ: ಭುಗಿಲೆದ್ದ ಅಸಮಾಧಾನ

ಭಾರೀ ವಿರೋಧದ ನಡುವೆಯೂ ಸ್ವಾಭಿಮಾನ ಜನತಾ ಪಕ್ಷದ ಮುಖಂಡ ಇದೀಗ ಮಿತ್ರ ಪಕ್ಷ ಜೆಡಿಎಸ್ (JDS)​ ಸರ್ಪಡೆಯಾಗಿದ್ದಾರೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡಿದ್ದ ನಾಯಕ ಇದೀಗ ಜೆಡಿಎಸ

5 Mar 2026 6:27 pm
‘ದಿ ಕೇರಳ ಸ್ಟೋರಿ’ ನಿರ್ಮಾಪಕ, ನಿರ್ದೇಶಕನ ನಡುವೆಯೇ ಶುರುವಾಯ್ತು ಜಗಳ

ವಿಪುಲ್ ಅಮೃತ್​ಲಾಲ್ ಶಾ ಹಾಗೂ ನಿರ್ದೇಶಕ ಸುದೀಪ್ತೋ ಸೇನ್ ನಡುವೆ ಕಿರಿಕ್ ಶುರುವಾಗಿದೆ. ‘ದಿ ಕೇರಳ ಸ್ಟೋರಿ 2’ ಸಿನಿಮಾದ ಕಥಾವಸ್ತು ಬಗ್ಗೆ ಸುದೀಪ್ತೋ ಸೇನ್ ತಕರಾರು ತೆಗೆದಿದ್ದಾರೆ. ಅವರ ವಿರುದ್ಧ ವಿಪುಲ್ ಅಮೃತ್​ಲಾಲ್ ಶಾ ಅವ

5 Mar 2026 6:22 pm
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಖೋರ್ರಮ್‌ಶಹರ್-4 ಕ್ಷಿಪಣಿ ಉಡಾಯಿಸಿದ ಇರಾನ್

ಇಸ್ರೇಲ್​ನ ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿ 1 ಟನ್ ಸಿಡಿತಲೆಗಳನ್ನು ಹೊಂದಿರುವ ಕ್ಷಿಪಣಿಗಳನ್ನು ಮತ್ತು ವಿಮಾನ ನಿಲ್ದಾಣದಲ್ಲಿ ಅಸ್ತಿತ್ವದಲ್ಲಿಲ್ಲದ ವಾಯುನೆಲೆಯನ್ನು ಹೊಂದಿರುವ ಕ್ಷಿಪಣಿಗಳನ್ನು ಉಡಾಯಿಸಿರುವುದಾ

5 Mar 2026 6:20 pm
IND vs ENG, T20 Semi Final Live Score: ಭಾರತ- ಇಂಗ್ಲೆಂಡ್ ನಡುವೆ ಸೆಮೀಸ್ ಕಾಳಗ

IND vs ENG T20 world cup live updates in Kannada: 2026 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯವು ಮುಂಬೈನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿದೆ. ವಿಜೇತ ತಂಡವು ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಹಾಗೆಯೇ ಸೋತ ತಂಡವು ಟ

5 Mar 2026 6:08 pm
ರಜನೀಕಾಂತ್ ಋಣ ತೀರಿಸಿದ ಶಾರುಖ್ ಖಾನ್, ಎಸ್​​ಆರ್​​ಕೆ ಜೊತೆ ಎಸ್​​ಆರ್​​ಕೆ

Shah Rukh Khan-Rajinikanth: ಕಮಲ್ ಹಾಸನ್ ಕರೆದರೆಂದು ಅವರ ನಿರ್ದೇಶನದ ‘ಹೇ ರಾಮ್’ ಸಿನಿಮಾನಲ್ಲಿ ಒಂದು ರೂಪಾಯಿ ಸಹ ಸಂಭಾವನೆ ಪಡೆಯದೆ ನಟಿಸಿದ್ದರು ಶಾರುಖ್ ಖಾನ್. ಆ ಬಳಿಕ ರಜನೀಕಾಂತ್ ಅವರು ಶಾರುಖ್ ಖಾನ್ ನಿರ್ಮಿಸಿ, ನಟಿಸಿದ್ದ ‘ರಾ ಒನ್’ ಸಿನ

5 Mar 2026 6:06 pm
IND vs ENG: 23 ವರ್ಷಗಳ ನಂತರ ಇಂತಹದೊಂದು ಪಂದ್ಯವನ್ನಾಡುತ್ತಿದೆ ಟೀಂ ಇಂಡಿಯಾ

2026 T20 World Cup Semifinal: 2026 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ-ಇಂಗ್ಲೆಂಡ್ ಮುಖಾಮುಖಿಯಾಗುತ್ತಿವೆ. ಕಳೆದ 23 ವರ್ಷಗಳಲ್ಲಿ ಮೊದಲ ಬಾರಿಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಲ್ಲದೆ ಭಾರತೀಯ ತಂಡ ಐಸಿಸಿ ನಾಕೌಟ್ ಪಂದ

5 Mar 2026 6:00 pm
ಈ 5 ರಾಶಿಗೆ ಶುಕ್ರ ಹಾಗೂ ಶನಿಯ ಸಂಯೋಗ: ಧೈರ್ಯದಲ್ಲಿ ಯಾವುದೇ ಕೆಲಸಕ್ಕೂ ಕೈ ಹಾಕಬಹುದು

ಮಾರ್ಚ್ 2-14ರವರೆಗೆ ಮೀನ ರಾಶಿಯಲ್ಲಿ ಶುಕ್ರ-ಶನಿ ಸಂಯೋಗವು ಜ್ಯೋತಿಷ್ಯದಲ್ಲಿ ಮಹತ್ವಪೂರ್ಣ. ಈ ಅವಧಿಯಲ್ಲಿ 5 ರಾಶಿಗಳಿಗೆ ಅನಿರೀಕ್ಷಿತ ಅದೃಷ್ಟ, ಆರ್ಥಿಕ ಲಾಭ ಹಾಗೂ ಸಾಮಾಜಿಕ ಗೌರವ ಲಭಿಸಲಿದೆ. ಶಿಸ್ತು ಮತ್ತು ಪ್ರೀತಿಯ ಗ್ರಹಗಳ ಈ

5 Mar 2026 5:54 pm
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾದಲ್ಲಿ ಹೋಳಿ ಆಚರಣೆ ವೇಳೆ ಬುರ್ಖಾಗೆ ಅಪಮಾನ ಮಾಡಲಾಗಿದೆ ಎಂದು ದಲಿತ ಸೇನೆ ಮುಖಂಡ ಸಮೀರ್ ಆವಂಟಿ ದೂರು ದಾಖಲಿಸಿದ್ದಾರೆ. ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ ಅಡಿ

5 Mar 2026 5:48 pm
ಖಮೇನಿ ಸಾವಿಗೆ ಭಾರತ ಸಂತಾಪ; ಇರಾನ್ ರಾಯಭಾರಿಯನ್ನು ಭೇಟಿ ಮಾಡಿದ ವಿದೇಶಾಂಗ ಕಾರ್ಯದರ್ಶಿ ಮಿಶ್ರಿ

ಇರಾನ್​ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿಯ ನಿಧನಕ್ಕೆ ಕೊನೆಗೂ ಭಾರತ ಸಂತಾಪ ಸೂಚಿಸಿದೆ. ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ಆರಂಭಿಸಿದ ಮೊದಲ ದಿನವೇ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು. ಆದರೆ, ಈ ಹತ್ಯೆ

5 Mar 2026 5:48 pm
‘ಟಾಕ್ಸಿಕ್’, ‘ಧುರಂಧರ್ 2’ ಕಾರಣಕ್ಕೆ ರಿಲೀಸ್ ದಿನಾಂಕ ಬದಲಿಸಿದ ಸಿನಿಮಾಗಳೆಷ್ಟು?

Toxic movie: ‘ಟಾಕ್ಸಿಕ್’ ಸಿನಿಮಾದ ಜೊತೆಗೆ ಮಾರ್ಚ್ 19ರಂದೇ ‘ಧುರಂಧರ್ 2’ ಸಿನಿಮಾ ಸಹ ಬಿಡುಗಡೆ ಆಗಬೇಕಿತ್ತು. ಆದರೆ ‘ಟಾಕ್ಸಿಕ್’ ಮುಂದೂಡಲ್ಪಟ್ಟಿರುವ ಕಾರಣ ಈಗ ‘ಧುರಂಧರ್ 2’ ಮಾತ್ರವೇ ಬಿಡುಗಡೆ ಆಗುತ್ತಿದೆ. ಅಸಲಿಗೆ ಮಾರ್ಚ್ 19ಕ್ಕೆ

5 Mar 2026 5:42 pm
ಡಾಲರ್ ಎದುರು ತುಸು ಚೇತರಿಕೆ ಕಂಡ ರುಪಾಯಿ; ಗುರುವಾರ 45 ಪೈಸೆ ಏರಿಕೆ

Rupee 91.60 per dollar on March 5th: ಡಾಲರ್ ಎದುರು ಉಸಿರುಗಟ್ಟಿದಂತೆ ಪರದಾಡುತ್ತಿರುವ ರುಪಾಯಿ, ಗುರುವಾರದ ಟ್ರೇಡಿಂಗ್​ನಲ್ಲಿ 45 ಪೈಸೆ ಮೌಲ್ಯ ಹೆಚ್ಚಳ ಕಂಡಿದೆ. ಬುಧವಾರ ಸಂಜೆ 92.05ರಲ್ಲಿ ಅಂತ್ಯಗೊಂಡಿದ್ದ ರುಪಾಯಿ, ಗುರುವಾರ 91.60 ಮಟ್ಟ ಮುಟ್ಟಿದೆ. 45 ಪ

5 Mar 2026 5:40 pm
Faculty Recruitment: ಚಿತ್ರದುರ್ಗದ ಅಮೃತ ಆಯುರ್ವೇದ ಕಾಲೇಜಿನಲ್ಲಿ ಬೋಧನಾ ಸಿಬ್ಬಂದಿ ಹುದ್ದೆಗೆ ನೇಮಕಾತಿ

ಚಿತ್ರದುರ್ಗದ ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಬೋಧನಾ ಸಿಬ್ಬಂದಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಉತ್ತಮ

5 Mar 2026 5:33 pm
ಬಜೆಟ್ ಮಧ್ಯೆ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ: ಹೋರಾಟಕ್ಕೆ ಸಜ್ಜಾದ ಅತಿಥಿ ಉಪನ್ಯಾಸಕರು, ಬೇಡಿಕೆ ಏನು?

ರಾಜ್ಯದಲ್ಲಿ ನೇಮಕಾತಿಗಾಗಿ ದೊಡ್ಡ ಮಟ್ಟದ ಹೋರಾಟ ನಡೆದಿದ್ದರೆ, ಇನ್ನೊಂದು ಕಡೆ ಸರ್ಕಾರದ ವಿರುದ್ದ ಅತಿಥಿ ಉಪನ್ಯಾಸಕರು ಮತ್ತೊಮ್ಮೆ ಹೋರಾಟಕ್ಕೆ ಮುಂದಾಗಿದ್ದಾರೆ. ತಮ್ಮ ಸೇವಾಭದ್ರತೆಗಾಗಿ ಆಗ್ರಹಿಸಿ ಅತಿಥಿ ಉಪನ್ಯಾಸಕರು ಹ

5 Mar 2026 5:19 pm
‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ಪ್ರಶಸ್ತಿ ಪಡೆದ ಕೆಂಪೇಗೌಡ ವಿಮಾನ ನಿಲ್ದಾಣ: ವೇಗ, ಸ್ವಚ್ಛತೆ ಎಲ್ಲದರಲ್ಲೂ ನಂಬರ್​​ ಒನ್

ಬೆಂಗಳೂರು ವಿಮಾನ ನಿಲ್ದಾಣವು (KIA) 2025ರ ASQ ಪ್ರಶಸ್ತಿಗಳಲ್ಲಿ ಸತತ ನಾಲ್ಕನೇ ಬಾರಿಗೆ 'ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ' ಪ್ರಶಸ್ತಿ ಪಡೆದಿದೆ. ಪ್ರಯಾಣಿಕರ ನೈಜ ಪ್ರತಿಕ್ರಿಯೆ ಆಧರಿಸಿ ಈ ಗೌರವ ನೀಡಲಾಗಿದ್ದು, ವಿಮಾನ ನಿಲ್

5 Mar 2026 5:13 pm
IND vs ENG: ಸೆಮೀಸ್ ಗೆದ್ದರೆ, ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ

India vs England T20 WC 2026 Semi-final: 2026ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ, ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿ ಇತಿಹಾಸ ಸೃ

5 Mar 2026 5:04 pm
ಯಾವ ಸಮಯದಲ್ಲಿ ಪಪ್ಪಾಯಿ ಹಣ್ಣು ತಿನ್ನೋದು ಬೆಸ್ಟ್?

ವಿಟಮಿನ್‌ ಎ, ವಿಟಮಿನ್‌ ಸಿ, ನಿಯಾಸಿನ್‌, ಮೆಗ್ನೇಸಿಯಮ್‌, ಕ್ಯಾರೋಟಿನ್‌, ಪ್ರೋಟೀನ್‌ ಇತ್ಯಾದಿ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಪಪ್ಪಾಯಿ ಹಣ್ಣು ದೇಹಕ್ಕೆ ತುಂಬಾನೇ ಪ್ರಯೋಜನಕಾರಿ. ಹಾಗಾಗಿ ಹೆಚ್ಚಿನವರು ಈ ಹಣ್ಣನ್ನು ಸೇವನ

5 Mar 2026 4:58 pm
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ

ಅಮೆರಿಕ-ಇಸ್ರೇಲ್ ನಡುವೆ ಯುದ್ಧ ಹೆಚ್ಚುತ್ತಿರುವಂತೆ ಅಜೆರ್ಬೈಜಾನ್‌ನ ಎಕ್ಸ್‌ಕ್ಲೇವ್‌ನಲ್ಲಿರುವ ವಿಮಾನ ನಿಲ್ದಾಣಕ್ಕೆ ಇರಾನಿನ ಡ್ರೋನ್‌ಗಳು ಡಿಕ್ಕಿ ಹೊಡೆದಿವೆ. ವಿಮಾನ ನಿಲ್ದಾಣ ಮತ್ತು ಶಾಲೆಯ ಬಳಿ ಡ್ರೋನ್ ಡಿಕ್ಕಿಯಾಗಿ

5 Mar 2026 4:52 pm
ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್​ಗಳು ಭಾರತದ ಕಡೆಗೆ; ಆಪತ್ಕಾಲದಲ್ಲಿ ಭಾರತಕ್ಕೆ ದಕ್ಕಿದ ನೆರವು

Russian Oil Cargoes Diverted To India Following Supply Disruptions Amid Iran-US-Israel War: ರಷ್ಯನ್ ತೈಲ ಹೊತ್ತ ಮೂರು ಹಡಗುಗಳು ಭಾರತಕ್ಕೆ ಬರುತ್ತಿವೆ. ಬೇರೆ ಕಡೆಗೆ ಸಾಗಣೆ ಆಗುತ್ತಿದ್ದ ಈ ಹಡಗುಗಳನ್ನು ಭಾರತದತ್ತ ತಿರುಗಿಸಲಾಗಿದೆ. ಪೆಟ್ರೋಲ್ ಅವಶ್ಯಕತೆ ಹೊಂದಿರುವ ಭಾರತಕ್ಕ

5 Mar 2026 4:40 pm
ಗಲಾಟೆ ಬಿಡಿಸಲು ಹೋದವನಿಂದಲೇ ಚಾಕು ಇರಿತ​: ಹೋಳಿ ದಿನವೇ ನಡೀತು ರಕ್ತದೋಕುಳಿ

ನೆಲಮಂಗಲದ ಗೋವೇನಹಳ್ಳಿ ಗ್ರಾಮದಲ್ಲಿ ಹೋಳಿ ದಿನ ಯುವಕರ ನಡುವಿನ ಜಗಳ ಬಿಡಿಸಲು ಹೋದ ವ್ಯಕ್ತಿಯೇ, ಸಿಟ್ಟಿಗೆದ್ದು ಇಬ್ಬರಿಗೆ ಚಾಕುವಿನಿಂದ ಇರಿದ ಆತಂಕಕಾರಿ ಘಟನೆ ನಡೆದಿದೆ. ಈ ವೇಳೆ ಓರ್ವ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾ

5 Mar 2026 4:39 pm
ಹುಬ್ಬಳ್ಳಿ ಮತ್ತೆ ಲವ್ ಜಿಹಾದ್: ಬಲೆಯಿಂದ ಪಾರಾಗಿ ಅಸಲಿ ಕಹಾನಿ ಬಿಚ್ಚಿಟ್ಟ ಸಂತ್ರಸ್ತೆಯರು

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಸಂತ್ರಸ್ತರು ತಮ್ಮ ನೋವಿನ ಕಥೆಗಳನ್ನು ಹಂಚಿಕೊಂಡಿದ್ದಾರೆ. ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ಲವ್ ಜಿಹಾದ್ ಬಲೆಯಿಂದ ಪಾರಾದವರು ಅನುಭವಿಸಿದ ಕಷ್ಟಗಳನ್ನು ವಿ

5 Mar 2026 4:36 pm
MIT Free AI Courses: ಅಮೆರಿಕದ ಪ್ರಮುಖ ಸಂಸ್ಥೆಯಾದ MITಯಿಂದ ಉಚಿತವಾಗಿ AI ಕಲಿಯುವ ಸುವರ್ಣಾವಕಾಶ

ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಅನೇಕ ಉಚಿತ AI ಕೋರ್ಸ್‌ಗಳನ್ನು ನೀಡುತ್ತಿದೆ. ಇವು ಆರಂಭಿಕ ಮಟ್ಟದಿಂದ ಹಿಡಿದು ಸುಧಾರಿತ ಪರಿಕಲ್ಪನೆಗಳವರೆಗೆ ಕೃತಕ ಬುದ್ಧಿಮತ್ತೆಯನ್ನು ಕಲಿಯಲು ಅವಕಾಶ ನೀಡುತ್ತವೆ.

5 Mar 2026 4:33 pm
ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸೋನು ಸೂದ್ ಕಡೆಯಿಂದ ಉಚಿತ ವಸತಿ ಸೌಲಭ್ಯ

ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ವಿದೇಶದ ಹಲವು ಪ್ರವಾಸಿಗರಿಗೆ ತೊಂದರೆ ಆಗಿದೆ. ದುಬೈನಲ್ಲಿ ಅನೇಕ ಭಾರತೀಯರು ಸಿಲುಕಿಕೊಂಡಿದ್ದಾರೆ. ತಾಯ್ನಾಡಿಗೆ ವಾಪಸ್ ಬರಲು ಆಗದೇ ಪರಡಾಡುತ್ತಿದ್ದಾರೆ. ಭಾರತೀಯರು ಮಾತ್ರವ

5 Mar 2026 4:29 pm
ಪಾಕ್ ಆಟಗಾರನ ನೀಚ ಕೃತ್ಯ; ಹೋಟೆಲ್​ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ! ದಂಡ

Pak Cricketer Fined for Misconduct with Hotel Staff: 2026ರ ಟಿ20 ವಿಶ್ವಕಪ್ ವೇಳೆ ಶ್ರೀಲಂಕಾದಲ್ಲಿ ಪಾಕಿಸ್ತಾನ ಕ್ರಿಕೆಟಿಗನೊಬ್ಬ ಹೋಟೆಲ್ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ದಂಡನೆಗೆ ಒಳಗಾಗಿದ್ದಾನೆ. ಹೋಟೆಲ್ ಆಡಳಿತ ಮಂಡಳಿ ಹಾಗೂ ಸಂತ್ರಸ್ತ ಮಹಿಳೆಯ ಬ

5 Mar 2026 4:28 pm
Optical Illusion: ಗುಲಾಬಿ ಹೂವುಗಳ ಮೇಲಿರುವ ಬಣ್ಣದ ಚಿಟ್ಟೆಯನ್ನು ಹುಡುಕಲು ಸಾಧ್ಯವೇ?

ಒಗಟುಗಳನ್ನು ಬಿಡಿಸುವುದು ಎಲ್ಲರಿಗೂ ಸಾಧ್ಯವಾಗಲ್ಲ. ಕೆಲವರು ಕ್ಷಣಾರ್ಧದಲ್ಲಿ ಉತ್ತರ ಕಂಡುಕೊಂಡು ಜಾಣರು ಎನಿಸಿಕೊಳ್ತಾರೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರದಲ್ಲಿ ಚಿಟ್ಟೆಯೊಂದು ಅಡಗಿ ಕುಳಿತಿದೆ. ಐದು ಸೆಕೆಂಡುಗಳಲ

5 Mar 2026 4:18 pm
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ: ದೂರು ನೀಡಿದ್ರೆ ಪೊಲೀಸರಿಗೆ ಮಹಿಳಾ ಪರ ಕಾನೂನಿನ ಭಯ

ಪ್ರೀತಿಯ ಹೆಸರಿನಲ್ಲಿ ಆರಂಭವಾದ ಬ್ರಜೇಶ್-ಅನಿತಾ ಜೀವನ, ಪತ್ನಿಯ ದೌರ್ಜನ್ಯದಿಂದ ರಕ್ತಪಾತಕ್ಕೆ ತಿರುಗಿದೆ. ಪತಿ ಮತ್ತು ತಾಯಿಯ ಮೇಲೆ ಪತ್ನಿ ನಡೆಸಿದ ಹಲ್ಲೆಯು, ಭಾರತದ ಲಿಂಗ ಆಧಾರಿತ ಕಾನೂನುಗಳ ಕುರಿತು ಚರ್ಚೆ ಹುಟ್ಟುಹಾಕಿದೆ

5 Mar 2026 4:17 pm
ಜನ ಪೋಸ್ಟ್ ಮ್ಯಾನ್​​ಗೆ​​ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್

ಮಂಗಳೂರಿನ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್ ಗಳ

5 Mar 2026 4:16 pm
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್

Director S Narayan: ಎಸ್ ನಾರಾಯಣ್ ಅವರು ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಸಿನಿಮಾದಲ್ಲಿ ವಿಷ್ಣುವರ್ಧನ್ ನಿರ್ವಹಿಸಿದ್ದ ಸತ್ಯಮೂರ್ತಿ ಪಾತ್ರವನ್ನು ಹೋಲುವ ಪಾತ್ರದಲ್ಲಿ ನಟಿಸುತ್ತಿದ್ದಾರೆ ‘ಕೃಷ್ಣ ರುಕ್ಕು’ ಧಾರಾವಾಹಿಯಲ್ಲಿ. ಟಿವಿ

5 Mar 2026 4:03 pm
ಗಣ್ಯರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಅರ್ಜುನ್- ಸಾನಿಯಾ

Arjun Tendulkar- Saaniya Chandhok Wedding: ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಾಂದೋಕ್ ಅವರನ್ನು ವಿವಾಹವಾಗಿದ್ದಾರೆ. ಮುಂಬೈನಲ್ಲಿ ನಡೆದ ಈ ಅದ್ದೂರಿ ಸಮಾರಂಭದಲ್ಲಿ ಎಂ.ಎಸ್. ಧೋನಿ, ರಾಹುಲ್ ದ್ರಾ

5 Mar 2026 3:53 pm
ತುಮಕೂರು: 2 ತಿಂಗಳು ಹಿಂದಷ್ಟೇ ಮದ್ವೆಯಾಗಿದ್ದ ಯುವಕ ಸಾವು: ಸಾವಿನ ಸುತ್ತ ಅನುಮಾನದ ಹುತ್ತ

ನವವಿವಾಹಿತನ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ ಆದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ನಗರದ ಜೈಪುರ ರಸ್ತೆಯ ಚಿಕ್ಕಕೊಟ್ಟಗಿಹಳ್ಳಿ ಬಳಿಯ ತೋಟದಲ್ಲಿ ನಡೆದಿದೆ. ಮೃತ ವ್ಯಕ್ತಿ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ. ಘಟನೆ ಸಂ

5 Mar 2026 3:53 pm
ಕೂಲ್ ಡ್ರಿಂಕ್ಸ್​​ನಲ್ಲಿ ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕೊಡಿಸುವ ಮುನ್ನ ಎಚ್ಚರ

ಮಕ್ಕಳಿಗೆ ಕೂಲ್ ಡ್ರಿಂಕ್ಸ್ ಕೊಡುವ ಮೊದಲು ಎಚ್ಚರ ವಹಿಸಬೇಕು. ಹೌದು.. ಇದೀಗ ತಂಪುಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ. ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಹೌದು.. ಜ್

5 Mar 2026 3:48 pm
‘ಟಾಕ್ಸಿಕ್’ ಬಿಡುಗಡೆ ಮುಂದೂಡಿಕೆಗೆ ಕಾರಣವೇನು: ಒತ್ತಡಕ್ಕೇ ಮಣಿದರೇ ಯಶ್?

Toxic movie release: ಮಧ್ಯ ಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಪರಿಸ್ಥಿತಿಯಿಂದಾಗಿ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ ಎಂದು ‘ಟಾಕ್ಸಿಕ್’ ಚಿತ್ರತಂಡ ಹೇಳಿದೆ. ಆದರೆ ಉತ್ತರ ಭಾರತದ ಕೆಲವು ಇನ್​​ಸ್ಟಾಗ್ರಾಂ ಸಿನಿಮಾ ವಿಮರ್ಶಕರು,

5 Mar 2026 3:46 pm
‘ಧುರಂಧರ್ 2’ ಎದುರು ರಿಲೀಸ್ ಆಗಲಿದೆ ಪವನ್ ಕಲ್ಯಾಣ್ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’

‘ಧುರಂಧರ್ 2’ ಸಿನಿಮಾಗೆ ಪೈಪೋಟಿ ನೀಡಲು ತೆಲುಗಿನ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬರುತ್ತಿದೆ. ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುತ್ತಿದ್ದಂತೆಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾಕ್ಸ್ ಆಫೀಸ್​​ನಲ್ಲಿ

5 Mar 2026 3:34 pm
ಒಂದಾ ಇಬ್ಬರು ದುಡಿಯಬೇಕು, ಇಲ್ಲ ಊರು ಬಿಡಬೇಕು: ಬೆಂಗಳೂರು ಮದುವೆಯಾದವರಿಗೆ ದುಬಾರಿ 

ಬೆಂಗಳೂರಿನಲ್ಲಿ ದಂಪತಿಗಳ ಜೀವನ ವೆಚ್ಚದ ಕುರಿತು ವೈರಲ್ ಪೋಸ್ಟ್ ಆರ್ಥಿಕ ಸಂಕಷ್ಟವನ್ನು ಅನಾವರಣಗೊಳಿಸಿದೆ. ಪತ್ನಿ ಸರ್ಕಾರಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವುದರಿಂದ ಆದಾಯ ಶೂನ್ಯವಾಗಿದೆ. ಇದರಿಂದ ಸ್ನೇಹಿತನ 1.15 ಲಕ್ಷ

5 Mar 2026 3:20 pm
ಮಲಬದ್ಧತೆಯ ಸಮಸ್ಯೆ ಇದ್ಯಾ? ಪ್ರತಿದಿನ ಕಾಡುವ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ

ಇತ್ತೀಚಿನ ದಿನಗಳಲ್ಲಿ ಮಲಬದ್ಧತೆ ಬಹುತೆಕರಲ್ಲಿ ಕಾಡುತ್ತಿರುವ ಸಮಸ್ಯೆಯಾಗಿದ್ದು ಇದನ್ನು ಸಾಮಾನ್ಯವೆಂದು ಭಾವಿಸಿ ನಿರ್ಲಕ್ಷ್ಯ ಮಾಡುವವರೇ ಹೆಚ್ಚಿದ್ದಾರೆ. ಆದರೆ ಈ ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ ಅದು ಆರೋಗ್ಯ

5 Mar 2026 3:15 pm
ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​: ಡಿಕೆಶಿಗೆ ಕೋರ್ಟ್ ಬಿಗ್ ರಿಲೀಫ್

ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧದ ಎಫ್​​ಐಆರ್​​ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ

5 Mar 2026 3:11 pm
‘ಜೀ ಕನ್ನಡ’ದಲ್ಲಿ ಮಾರ್ಚ್ 9ರಿಂದ ‘ಕೃಷ್ಣ ರುಕ್ಕು’; ಇದು ಪ್ರೀತಿ-ದ್ವೇಷದ ಕಥೆ

ಜೀ ಕನ್ನಡದಲ್ಲಿ ಹೊಸ ಧಾರಾವಾಹಿ 'ಕೃಷ್ಣ ರುಕ್ಕು' ಮಾರ್ಚ್ 9 ರಿಂದ ಸಂಜೆ 6:30 ಕ್ಕೆ ಪ್ರಸಾರವಾಗಲಿದೆ. 'ಪುಟ್ಟಕ್ಕನ ಮಕ್ಕಳು' ಧಾರಾವಾಹಿ ಜಾಗಕ್ಕೆ ಬರುವ ಈ ಸೀರಿಯಲ್, ಅಣ್ಣನ ನಿಧನದ ನಂತರ ಕುಟುಂಬದ ಜವಾಬ್ದಾರಿ ಹೊತ್ತುಕೊಳ್ಳುವ ರುಕ್

5 Mar 2026 3:07 pm
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ

Rashmika Mandanna and Vijay Deverakonda: ನಿನ್ನೆ (ಮಾರ್ಚ್ 04) ಹೈದರಾಬಾದ್​​ನ ತಾಜ್ ಕೃಷ್ಣನಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಆರತಕ್ಷತೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಟಾಲಿವುಡ್, ಬಾಲಿವುಡ್​ನ ಹಲವಾರು ಗಣ್ಯರು

5 Mar 2026 3:06 pm
ಶ್ರೀಲಂಕಾ ಕಡೆ ಹೊರಟ ಇರಾನಿನ 2ನೇ ಹಡಗು; ಮತ್ತೆ ದಾಳಿಯ ಭೀತಿಯಲ್ಲಿ ಅಧಿಕಾರಿಗಳು

ನಿನ್ನೆ ಯುಎಸ್ ಜಲಾಂತರ್ಗಾಮಿ ಶ್ರೀಲಂಕಾ ಕಡೆಗೆ ಹೊರಟಿದ್ದ ಇರಾನಿನ ಯುದ್ಧನೌಕೆ ಐಆರ್​​ಐಎಸ್ ದೇನಾವನ್ನು ನಾಶಪಡಿಸಿ 87 ನಾವಿಕರು ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಶ್ರೀಲಂಕಾ ಕಡೆಗೆ ಇರಾನ್​ನ ಮತ್ತೊಂದು ಯುದ್ಧನೌಕೆ ಹೊರ

5 Mar 2026 3:05 pm
ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ: ಜನರ ಕೈ ಸೇರಬೇಕಿದ್ದ ಇವು ನೀರು ಪಾಲಾಗಿದ್ದೇಗೆ?

ಮಂಗಳೂರಿನ ನೇತ್ರಾವತಿ ನದಿ ತೀರದಲ್ಲಿ ನೂರಾರು ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್‌ಗಳು

5 Mar 2026 2:56 pm
Vasthu Tips: ಈ ದಿನಗಳಲ್ಲಿ ತಪ್ಪಿಯೂ ಪಾದರಕ್ಷೆ ಖರೀದಿಸಬೇಡಿ; ವಾಸ್ತು ಸಲಹೆ ಇಲ್ಲಿದೆ

ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದ ಪ್ರಕಾರ, ಪಾದರಕ್ಷೆಗಳು ಮನೆಯ ಶಕ್ತಿ, ಸಂಪತ್ತು ಮತ್ತು ಸಂತೋಷದ ಮೇಲೆ ಪರಿಣಾಮ ಬೀರುತ್ತವೆ. ಅಮಾವಾಸ್ಯೆ, ಮಂಗಳವಾರ, ಶನಿವಾರ ಮತ್ತು ಗ್ರಹಣದಂದು ಶೂ ಖರೀದಿಸುವುದನ್ನು ತಪ್ಪಿಸಬೇಕು. ಪಾದರ

5 Mar 2026 2:49 pm
ಫೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷ

ಬಾಲಕಿಯ ಜೊತೆಗಿನ ಅನುಚಿತ ವರ್ತನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ನಾಪತ್ತೆಯಾಗಿದ್ದ

5 Mar 2026 2:21 pm
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು!

ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್

5 Mar 2026 2:21 pm
ಇಸ್ರೇಲ್-ಇರಾನ್ ಸಂಘರ್ಷ: ಬೆಂಗಳೂರಿನಲ್ಲಿ ಗಗನಕ್ಕೇರಲಿದೆ ಅಡುಗೆ ಎಣ್ಣೆ ದರ, ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟ

ಮಧ್ಯಪ್ರಾಚ್ಯ ಯುದ್ಧದ ಭೀತಿಯಿಂದಾಗಿ ಕರ್ನಾಟಕದಲ್ಲಿಯೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಅಡುಗೆ ಎಣ್ಣೆ ದರ ಲೀಟರ್‌ಗೆ 5 ರೂ. ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಮಧ್ಯಪ

5 Mar 2026 2:19 pm
Video: ರಾಜ್ಯಸಭಾ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. 2005ರಿಂದ ಮುಖ್ಯಮಂತ್ರಿಯಾಗಿರುವ ಅವರು, ರಚನೆಯಾಗಲಿರುವ ಹೊಸ ಸರ್ಕಾರಕ್ಕೆ ತಮ್ಮ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ಇರುತ್ತದ

5 Mar 2026 2:08 pm
ನಮ್ಮನ್ನು ಒದ್ದು ಹೊರಗೆ ಹಾಕಿದ್ದಾರೆ ಅಷ್ಟೇ..!

SA vs NZ: ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ನ್ಯೂಝಿಲೆಂಡ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತ

5 Mar 2026 2:08 pm
Video: ಆಹಾ! ಎಂತ ಜೋಡಿ; ಚಿಂತೆಯೆನ್ನೆಲ್ಲಾ ಬಿಟ್ಟು ಬೀಡಿ ಸೇದುತ್ತಾ ಕುಳಿತ ವೃದ್ಧ ದಂಪತಿ

ಸಣ್ಣ ಸಣ್ಣ ವಿಷಯಕ್ಕೂ ಜಗಳ ಮಾಡಿ ದೂರಾಗುವ ಯುವ ಜೋಡಿಗಳ ನಡುವೆ ನಮ್ಮ ಸುತ್ತಮುತ್ತಲಿನಲ್ಲಿರುವ ವೃದ್ಧ ದಂಪತಿಗಳ ದಾಂಪತ್ಯ ಜೀವನ ಎಲ್ಲರಿಗೂ ಮಾದರಿ. ಇದೀಗ ಈ ವೃದ್ಧ ದಂಪತಿಯ ಶೇರಿಂಗ್ ಹಾಗೂ ಕೇರಿಂಗ್ ನೋಡಿದ್ರೆ ನೀವು ಶಾಕ್ ಆಗ್

5 Mar 2026 1:53 pm
ಎಥೆನಾಲ್​ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ

ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ ಹಲಗೇರಿ ಬಳಿ ಎಥೆನಾಲ್​ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿಯಾಗಿದೆ. ಅಪಘಾತ ನಡೆದ ಕ್ಷಣಾರ್ಧದಲ್ಲೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಅನಾಹುತ ತಪ್ಪಿದ

5 Mar 2026 1:49 pm
ಆಂಥ್ರೋಪಿಕ್​ನಿಂದ ಉಚಿತ ಎಐ ಕೋರ್ಸ್​ಗಳು; ಕ್ಲಾಡ್ ಟ್ರೈನಿಂಗ್ ಮತ್ತು ಸರ್ಟಿಫಿಕೇಟ್ ಸಿಗುತ್ತೆ; ಪಡೆಯುವುದು ಹೇಗೆ?

Anthropic starts several free AI courses online: ಕ್ಲಾಡ್​ನಂತಹ ಎಐ ಉತ್ಪನ್ನಗಳ ಮೂಲಕ ಐಟಿ ಉದ್ಯಮಕ್ಕೆ ಶಾಕ್ ಕೊಟ್ಟಿರುವ ಆಂಥ್ರೋಪಿಕ್ ಸಂಸ್ಥೆ ಆನ್​ಲೈನ್​ನಲ್ಲಿ ಉಚಿತ ಎಐ ಕೋರ್ಸ್​ಗಳನ್ನು ಆರಂಭಿಸಿದೆ. ಎಐ ತಂತ್ರಜ್ಞಾನಕ್ಕೆ ಹೊಸಬರಾಗಿರುವವರಿಂದ ಹಿಡ

5 Mar 2026 1:30 pm
ಮಟ್ಕಾ ದಂಧೆ ಎಫೆಕ್ಟ್​​: ಕರ್ತವ್ಯಲೋಪ ಹಿನ್ನೆಲೆ ಗುತ್ತಲ ಠಾಣೆ ಪಿಎಸ್​ಐ ತಲೆದಂಡ

ಹಾವೇರಿ ಜಿಲ್ಲೆಯ ಗುತ್ತಲದಲ್ಲಿ ರಾಜಾರೋಷವಾಗಿ ಮಟ್ಕಾ ದಂಧೆ ನಡೆಯುತ್ತಿದ್ದ ಕಾರಣ ಕರ್ತವ್ಯಲೋಪದ ಹಿನ್ನೆಲೆ PSI ಬಸನಗೌಡ ಬಿರಾದಾರ ಅಮಾನತುಗೊಂಡಿದ್ದಾರೆ. ಉಪಸಭಾಪತಿ ರುದ್ರಪ್ಪ ಲಮಾಣಿ ಅವರು ಸ್ಥಳೀಯ ಮಹಿಳೆಯರ ದೂರಿನ ಮೇರೆಗೆ

5 Mar 2026 1:13 pm
ರಶ್ಮಿಕಾ-ವಿಜಯ್ ಆರತಕ್ಷತೆಯಲ್ಲಿ ಭಾಗಿಯಾದ ಕನ್ನಡದ ಸೆಲೆಬ್ರಿಟಿಗಳು

Rashmika And Vijay Reception: ರಶ್ಮಿಕಾ ಮಂದಣ್ಣ ಅವರು ಕೊಡಗಿನವರು. ಅವರು ಮೊದಲು ಕೆಲಸ ಮಾಡಿದ್ದು ಕನ್ನದಲ್ಲಿ. ಹೀಗಾಗಿ, ಕರ್ನಾಟಕದ ಅನೇಕ ಸೆಲೆಬ್ರಿಟಿಗಳ ಪರಿಚಯ ಅವರಿಗೆ ಇದೆ. ಕರ್ನಾಟಕದಲ್ಲಿ ಆಪ್ತರು ಎನಿಸಿಕೊಂಡವರನ್ನು ರಶ್ಮಿಕಾ ಮಂದಣ್ಣ ಅವ

5 Mar 2026 1:09 pm
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್! ಬಿಸಿಲಿನ ಬೇಗೆಯಲ್ಲೂ ಪ್ರಾಣಿಗಳು ಕೂಲ್ ಕೂಲ್

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಬಿಸಿಲಿನ ತಾಪದಿಂದ ರಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಝೂ ಸಿಬ್ಬಂದಿ ಪ್ರಾಣಿಗಳಿಗೆ ಎಳನೀರು, ಹಣ್ಣು, ತರಕಾರಿ ಬಳಸಿ ಲಾಲಿಪಾಪ್ ಮತ್ತು ಐಸ್‌ಕ್ಯಾಂಡಿ ರೂಪದಲ್ಲಿ

5 Mar 2026 1:04 pm
‘ಟಾಕ್ಸಿಕ್’ ಬಗ್ಗೆ ಹಿಂದಿ ಸಿನಿಮಾ ತಂಡ ಅಸಮಾಧಾನ ನಿರ್ಮಾಪಕರು ಹೇಳಿದ್ದೇನು?

Toxic movie: ಜೂನ್ 4ಕ್ಕೆ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಆದರೆ ‘ಟಾಕ್ಸಿಕ್’ ಸಿನಿಮಾ ತಂಡ ಹೊಸ ಸಿನಿಮಾ ಘೋಷಣೆ ಮಾಡಿದ ಬಳಿಕ ಬಾಲಿವುಡ್ ಸಿನಿಮಾ ಒಂದು ‘ಟಾಕ್ಸಿಕ್’ ವಿರುದ್ಧ ಅಸಮಾಧಾನ ಹೊರಹಾ

5 Mar 2026 1:02 pm
Video: ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ

ವಿದ್ಯಾರ್ಥಿಗಳಿಗೆ ಹೊಡೆದು ಬುದ್ಧಿ ಹೇಳಿ ಪಾಠ ಕಲಿಸುವುದು ಹಾಗಿರಲಿ, ಈಗಿನ ಮಕ್ಕಳು ಶಿಕ್ಷಕರ ಮೇಲೆ ಹಲ್ಲೆ ನಡೆಸುವಷ್ಟರ ಮಟ್ಟಿಗೆ ಹೋಗಿದ್ದಾರೆ ಎನ್ನುವುದೇ ಆತಂಕಕಾರಿ ಸಂಗತಿಯಾಗಿದೆ. ಆಂಧ್ರಪ್ರದೇಶದ ವೀರವಳ್ಳಿಯ ಶಾಲೆಯೊಂ

5 Mar 2026 12:56 pm
ಮಾನವೀಯತೆ ಮರೆತ್ರಾ ವೈದ್ಯರು?: ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ

ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಚಿಕ್ಕಬೊಮ್ಮನಾಳದ ಹುಲಿಗೆಮ್ಮ ಎಂಬ ಗಾಯಗೊಂಡ ಮಹಿಳೆಯನ್ನು ರಾತ್ರಿ 11 ಗಂಟೆಗೆ ಕರೆತಂದರೂ, ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯರು ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ

5 Mar 2026 12:36 pm
ಚೀಪ್ ಚಿನ್ನದ ಆಸೆಗೆ ಬಿದ್ದ ವ್ಯಕ್ತಿ ಕಳೆದುಕೊಂಡಿದ್ದು 20 ಲಕ್ಷ ರೂ!

ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿ ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ಆಮಿಷವೊಡ್ಡಿ 20 ಲಕ್ಷ ರೂ. ದೋಚಿದ ಪ್ರಕರಣ ಬೆಳಕಿಗೆ ಬಂದಿದೆ. ಆಂಧ್ರಪ್ರದೇಶದ ವ್ಯಕ್ತಿಯೊಬ್ಬರನ್ನು ಟ್ಯಾಕ್ಸಿಯಲ್ಲಿ ಕರೆಸಿಕೊಂಡು ದುಷ್ಕರ್ಮ

5 Mar 2026 12:35 pm
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?

ಅನುಶ್ರೀ ಹಾಗೂ ಹುಲಿ ಕಾರ್ತಿಕ್ ಕಾಂಬಿನೇಷನ್ ಸೇರಿದರೆ ಅಲ್ಲಿ ಹಾಸ್ಯಕ್ಕೆ ಯಾವುದೇ ಕೊರತೆ ಇರೋದಿಲ್ಲ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಅನುಶ್ರೀ ಅವರು ಕಾರ್ತಿಕ್ ಅವರ ಮಧ್ಯೆ ಮಾತುಕತೆ ನಡೆಯಿತು. ಅನುಶ್ರೀ ಅವರು

5 Mar 2026 12:30 pm
ಆರತಕ್ಷತೆಯಲ್ಲೂ ವಿಶೇಷ ಉಡುಗೆ ಧರಿಸಿ ಕಂಗೊಳಿಸಿದ ರಶ್ಮಿಕಾ-ವಿಜಯ್: ವಿಶೇಷತೆಯೇನು?

Vijay Deverakonda and Rashmika Mandanna: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ರಿಸೆಪ್ಷನ್​​ಗೂ ಸಹ ಭಿನ್ನವಾದ ಕಂಗೊಳಿಸುವ ಉಡುಗೆಗಳೊಟ್ಟಿಗೆ ಕಾಣಿಸಿಕೊಳ್ಳುತ್ತಾರೆ ಎಂಬ ನಿರೀಕ್ಷೆ ಇತ್ತು. ಸಾಮಾನ್ಯವಾಗಿ ಮದುವೆಗೆ ಶಾಸ್ತ್ರೀಯ ಉಡುಪು ಧರಿಸುವ ಜೋಡ

5 Mar 2026 12:30 pm
Video: ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು: ಎಂಡೋಸ್ಕೋಪಿ ಚಿಕಿತ್ಸೆ ಯಶಸ್ವಿ

ಮಂಚೇರಿಯಲ್‌ನ ನಸ್ಪೂರ್‌ನಲ್ಲಿ ನಾಲ್ಕು ವರ್ಷದ ಅಖಿಲ್ ಪೆನ್ ಕ್ಯಾಪ್ ನುಂಗಿ ಪ್ರಾಣಾಪಾಯಕ್ಕೆ ಸಿಲುಕಿದ್ದ. ಸಮಯೋಚಿತವಾಗಿ ಆಸ್ಪತ್ರೆಗೆ ಕರೆದೊಯ್ದ ಪೋಷಕರು ಮತ್ತು ತಕ್ಷಣದ ವೈದ್ಯಕೀಯ ನೆರವಿನಿಂದ ದೊಡ್ಡ ಅನಾಹುತ ತಪ್ಪಿದೆ. ವ

5 Mar 2026 12:27 pm
ಅನರ್ಹ BPL ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಭರ್ಜರಿ ಶಾಕ್​​: 5 ತಿಂಗಳಲ್ಲಿ 15.12 ಲಕ್ಷ ಮಂದಿಗೆ ಆಘಾತ

ರಾಜ್ಯದಲ್ಲಿ ಅನರ್ಹ BPL ಕಾರ್ಡ್‌ದಾರರ ವಿರುದ್ಧ ಸರ್ಕಾರ ಸಮರ ಸಾರಿದೆ. ಕಳೆದ 5 ತಿಂಗಳಲ್ಲಿ 15.12 ಲಕ್ಷ ಮಂದಿಗೆ ಆಘಾತ ನೀಡಲಾಗಿದ್ದು, 5,632 ಕಾರ್ಡ್‌ಗಳನ್ನು ಶಾಶ್ವತವಾಗಿ ರದ್ದುಗೊಳಿಸಲಾಗಿದೆ. 4 ಲಕ್ಷಕ್ಕೂ ಹೆಚ್ಚು ಕಾರ್ಡ್‌ಗಳನ್ನು BP

5 Mar 2026 12:20 pm
ಶೇ. 60ರ ಗಡಿ ದಾಟಲಿದೆ ಡಿಎ, ಡಿಆರ್; ಜನವರಿಯ ತುಟ್ಟಿಭತ್ಯೆ ಎಷ್ಟು ಏರಬಹುದು?

DA and DR likely to rise by 2pc: 2026ರ ಜನವರಿಯಿಂದ ಜೂನ್​ವರೆಗಿನ ಅವಧಿಗೆ ತುಟ್ಟಿಭತ್ಯೆ ಮತ್ತು ತುಟ್ಟಿಪರಿಹಾರ ಶೇ. 2ರಷ್ಟು ಏರಿಕೆ ಆಗಬಹುದು. ಡಿಎ ಏರಿಕೆಯನ್ನು ಈ ತಿಂಗಳೇ (ಮಾರ್ಚ್) ಪ್ರಕಟಿಸುವ ನಿರೀಕ್ಷೆ ಇದೆ. ಶೇ. 58ರಷ್ಟು ಇರುವ ಡಿಎ ಈ ಏರಿಕೆ ಬಳಿ

5 Mar 2026 12:13 pm
RCB ಪರ 3 ವರ್ಷ ಬೆಂಚ್ ಕಾದಿದ್ದ ಫಿನ್ ಅಲೆನ್

Finn Allen: ಟಿ20 ವಿಶ್ವಕಪ್​ ಮೂಲಕ ಫಿನ್ ಅಲೆನ್ ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ಸೌತ್ ಆಫ್ರಿಕಾ ವಿರುದ್ಧ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ. ಇಂಟ್ರೆಸ್ಟಿಂಗ್ ವಿಷಯ ಎಂದರೆ ಇದೇ ಫಿನ್ ಅಲೆನ್ ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆ

5 Mar 2026 12:08 pm
Thursday’s Power: ಗುರುವಾರ ವಿಷ್ಣು ಪೂಜೆ; ಗುರು ಗ್ರಹ, ಮಹಾದಶೆ ಮತ್ತು ಸಮೃದ್ಧಿಯ ರಹಸ್ಯಗಳು

ಸನಾತನ ಧರ್ಮದಲ್ಲಿ ಗುರುವಾರವು ವಿಷ್ಣು ಮತ್ತು ಗುರು ಗ್ರಹಕ್ಕೆ ಸಮರ್ಪಿತವಾಗಿದೆ. ಈ ದಿನ ವಿಷ್ಣು ಪೂಜೆ ಮತ್ತು ಉಪವಾಸ ಆಚರಿಸುವುದರಿಂದ ಸಮೃದ್ಧಿ, ಶಾಂತಿ ಹೆಚ್ಚುತ್ತದೆ ಎಂದು ನಂಬಲಾಗಿದೆ. ಜ್ಯೋತಿಷ್ಯದ ಪ್ರಕಾರ, ಗುರುವಿನ ಮಹ

5 Mar 2026 12:08 pm
Video: ಸರ್, ಈ ಬಸ್ ದುಬೈಗೆ ಹೋಗುತ್ತಾ? ಇಲ್ಲ ಇದು ಮೆಜೆಸ್ಟಿಕ್ ಮಾತ್ರ

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ದುಬೈಗೆ ಬಸ್ ಹೋಗುತ್ತಾ ಎಂದು ಯುವತಿಯೊಬ್ಬಳು ಕೇಳಿದ ವಿಡಿಯೋ ವೈರಲ್ ಆಗಿದೆ. ಈ ತಮಾಷೆಯ ಸಂಭಾಷಣೆಯು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ನಗು ಹರಿಸಿದೆ. ಪ್ರಯಾಣಿಕರ ಪ್ರಶ್ನೆಗೆ ಕಂಡಕ್

5 Mar 2026 11:57 am
ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್​ಗೆ ಎದುರಾಯ್ತು ಸಂಕಷ್ಟ

ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ರಾಜಕೀಯ ಮತ್ತು ಕಾನೂನು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆ ಹೈಕೋರ್ಟ್ ನಿರ್ದೇಶನ ಉ

5 Mar 2026 11:55 am
ತಾವು ರಾಜ್ಯಸಭೆಗೆ ಹೋಗುವ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ನಿತೀಶ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಾವು ರಾಜ್ಯಸಭೆಗೆ ತೆರಳುವ ನಿರ್ಧಾರವನ್ನು ದೃಢಪಡಿಸಿದ್ದಾರೆ. ಎರಡು ದಶಕಗಳ ಕಾಲ ನೀಡಿದ ಬೆಂಬಲಕ್ಕಾಗಿ ಬಿಹಾರದ ಜನರಿಗೆ ಧನ್ಯವಾದ ಅರ್ಪಿಸಿದ ಅವರು, ತಮ್ಮ ಸಂಸದೀಯ ವೃತ್ತಿಜೀವನದ ಆರಂಭ

5 Mar 2026 11:50 am
ಕುಂಬಳಗೋಡು ಠಾಣೆ ಪಿಐ ವಿರುದ್ಧ 10 ಲಕ್ಷ ರೂ.ಲಂಚ ಕೇಳಿದ ಆರೋಪ: ಪೊಲೀಸ್ ಆಯುಕ್ತರಿಗೆ ವಕೀಲರಿಂದ ದೂರು

ಕುಂಬಳಗೋಡು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ ಹೂಗಾರ್ ವಿರುದ್ಧ ಲಂಚ ಆರೋಪ ಕೇಳಿಬಂದಿದೆ. ಮೂವರನ್ನು ಅಕ್ರಮ ಬಂಧನದಲ್ಲಿಟ್ಟು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, ನಂತರ 30 ಸಾವಿರ ರೂ. ಪಡೆದಿದ್ದಾರೆ ಎನ್ನಲಾಗಿದೆ. ವಕೀ

5 Mar 2026 11:45 am
ಲೋಕಾಯುಕ್ತ ಅಧಿಕಾರಿಗಳನ್ನೇ 4 ಗಂಟೆ ಕಾಯಿಸಿ ಮನೆ ಬಾಗಿಲು ತೆರೆದ ಹಾಸನ ಮಹಾನಗರಪಾಲಿಕೆ ಇಂಜಿನಿಯರ್!

ಹಾಸನ ಮಹಾನಗರಪಾಲಿಕೆಯ ಇಂಜಿನಿಯರ್ ಸತ್ಯನಾರಾಯಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಳಗ್ಗೆ 5:30ಕ್ಕೆ ದಾಳಿ ನಡೆಸಿದ ಅಧಿಕಾರಿಗಳಿಗೆ ಬಾಗಿಲು ತೆರೆಯಲು ಸತ್ಯನಾರಾಯಣ್ 4 ಗಂಟೆಗಳ ಕಾಲ ವಿ

5 Mar 2026 11:42 am