IPL 2024: ಡೆಲ್ಲಿ ತಂಡದ ನಾಯಕತ್ವವಹಿಸಿಕೊಂಡಿರುವ ಅಕ್ಷರ್ ಪಟೇಲ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಆರ್ಸಿಬಿ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನ ಮಾಡಿದ್ದಾರೆ. ಇದರೊಂದಿಗೆ ಎರಡೂ ತಂಡಗಳ ಆಡುವ ಹನ್ನೊಂದರ ಬ
SBI recruitment 2024-25: ಭಾರತದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಎನಿಸಿದ ಎಸ್ಬಿಐ ಈ ಹಣಕಾಸು ವರ್ಷದಲ್ಲಿ 12,000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ. ಇದರಲ್ಲಿ ಶೇ. 85ರಷ್ಟು ಎಂಜಿನಿಯರುಗಳಿಗೆ ಆದ್ಯತೆ ಇರಲಿದೆ. ಅಂದರೆ, 10,000 ಹುದ್ದ
ರೈತರ ಗೋಳು ಕೇಳುವವರಾರು ಎಂಬಂತಾಗಿದೆ. ಹೌದು, ಭೀಕರ ಬರಗಾಲಕ್ಕೆ ರೈತರು ನಲುಗಿದ್ದಾರೆ. ಅದರಂತೆ ಇಂದು (ಮೇ.12) ಬಬಲೇಶ್ವರ (Babaleshwar) ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೇ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹ
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಆರೋಪಿ ನವೀನ್ ಗೌಡ ಫೇಸ್ಬುಕ್ ಖಾತೆಯಿಂದ ಸ್ಫೋಟಕ ಪೋಸ್ಟ್ ಮಾಡಲಾಗಿದೆ. ನನಗೆ ಏಪ್ರಿಲ್ 20ರಂದು ಪೆನ್ಡ್ರೈವ್ ಸಿಕ್ಕಿತ್ತು.
Calculating retirement corpus: ನಿವೃತ್ತಿಗೆ ಇವತ್ತಿನಿಂದಲೇ ನೀವು ಯೋಜಿಸುವುದು ಒಳ್ಳೆಯದು. ತಜ್ಞರ ಲೆಕ್ಕಾಚಾರದ ಪ್ರಕಾರ ನೀವು 60ನೇ ವಯಸ್ಸಿನಲ್ಲಿ ನಿವೃತ್ತರಾದಾಗ ಅಂದಿನ ನಿಮ್ಮ ವಾರ್ಷಿಕ ಖರ್ಚಿನ 33 ಪಟ್ಟು ಹಣವು ನಿಮ್ಮ ಬಳಿ ಇರಬೇಕು. ಇವತ್ತು
Royal Challengers Bengaluru vs Delhi Capitals Live Score in Kannada: ಐಪಿಎಲ್ 2024ರ 62ನೇ ಪಂದ್ಯ ರಾಯಲ್ ಚಾಲೆಂಜರ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉಭಯ ತಂಡಗಳ ನಡು
PM Narendra Modi: ಬಿಜೆಪಿಯಲ್ಲಿ ನರೇಂದ್ರ ಮೋದಿಯವರ ಬಳಿಕ ಯಾರು ಪ್ರಧಾನ ಮಂತ್ರಿಯಾಗಲಿದ್ದಾರೆ ಎಂಬುದನ್ನೇ ವಿರೋಧ ಪಕ್ಷಗಳು ಅಸ್ತ್ರವನ್ನಾಗಿಸಿಕೊಂಡಿವೆ. ಇದಕ್ಕೆ ಪಶ್ಚಿಮ ಬಂಗಾಳದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಪಷ್ಟನೆ ನೀ
Karnataka Legislative Council Elections 2024: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಇದೀಗ ವಿಧಾನಪರಿಷತ್ ಚುನಾವಣೆ ಎದುರಾಗಿದೆ. ಜೂನ್ ತಿಂಗಳಲ್ಲಿ ಅವಧಿ ಮುಗಿಯುವ ಆರು ಪರಿಷತ್ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಕಾಂ
ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ಮರ ಬಿದ್ದು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆ ಮೂಲಕ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 13ರ ಸೋಮವಾರದ ದಿನ ಭವಿಷ್ಯ
ಮಹಿಳೆಯರು ತಮ್ಮ ಜೀವನದ ಮೂರನೇ ಒಂದು ಭಾಗವನ್ನು ಋತು ಚಕ್ರದೊಂದಿಗೆ ಕಳೆಯುತ್ತಾರೆ. ಅದೇ ಸಮಯದಲ್ಲಿ ಮಹಿಳೆಯರಿಗೆ ಜನನಾಂಗದ ನೈರ್ಮಲ್ಯವು ಬಹಳ ಮುಖ್ಯವಾಗಿದೆ.
US Role in Russian oil supply to India: ಕಳೆದ ಎರಡು ವರ್ಷದಿಂದ ರಷ್ಯಾದಿಂದ ಕಡಿಮೆ ಬೆಲೆಗೆ ತೈಲವನ್ನು ಭಾರತ ಪಡೆಯುತ್ತಿದೆ. ಹಲವು ದೇಶಗಳನ್ನು ನಿರ್ಬಂಧಿಸಿದರೂ ಭಾರತಕ್ಕೆ ಅಮೆರಿಕ ಯಾವ ಕ್ರಮ ಕೈಗೊಂಡಿಲ್ಲ. ಇದು ಉದ್ದೇಶಪೂರ್ವಕವಾಗಿ ಅಮೆರಿಕ ಇಟ್ಟ
ನಿನ್ನೆ ವಿಜಯನಗರದ ಮೆಟ್ರೋ ಸ್ಟೇಷನ್ನಲ್ಲಿ 20 ನಿಮಿಷಕ್ಕಿಂತ ಹೆಚ್ಚು ಕಾಲ ಕಾಯುತ್ತಾ ಕುಳಿತ್ತಿದ್ದಕ್ಕೆ ಪ್ರಯಾಣಿಕರೊಬ್ಬರಿಗೆ 50 ರೂ. ದಂಡ ವಿಧಿಸಲಾಗಿತ್ತು. ಅರುಣ್ ಜುಗಳಿ ಎಂಬ ಪ್ರಯಾಣಿಕರು ಘಟನೆ ಬಗ್ಗೆ ತಮ್ಮ ಸೋಶಿಯಲ್ ಮೀ
ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ 62 ವರ್ಷದ ರೋಗಿಗೆ 2 ತಿಂಗಳ ಹಿಂದೆಯಷ್ಟೇ 4 ಗಂಟೆಗಳ ಶಸ್ತ್ರಚಿಕಿತ್ಸೆಯಲ್ಲಿ ಹಂದಿಯ ಮೂತ್ರಪಿಂಡವನ್ನು ಕಸಿ ಮಾಡಿಸಲಾಗಿತ್ತು. ಇದೀಗ ಶಸ್ತ್ರಚಿಕಿತ್ಸೆ ಆದ ಎರಡು ತಿಂಗಳ ಬಳಿಕ ರೋಗಿ ಸಾವನ
Bengaluru Weather Report: ಬೆಂಗಳೂರಿನಲ್ಲಿ ಒಂದು ವಾರದಿಂದ ಮಳೆಯಾಗುತ್ತಿದ್ದು, ಪಂದ್ಯದ ದಿನವೂ ವರುಣನ ಅವಕೃಪೆ ಎದುರಾಗುವ ಭೀತಿ ಅಭಿಮಾನಿಗಳಲ್ಲಿತ್ತು. ಅದರಂತೆ ಇಂದು ನಡೆಯುವ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಇ
ಈಜು ಬಾರದೆ ಸಮುದ್ರದಲ್ಲಿ ಮುಳುಗುತ್ತಿದ್ದ ಕಾರ್ಮಿಕನನ್ನು ಲೈಫ್ಗಾರ್ಡ್ ಹಾಗೂ ವಾಟರ್ಸ್ಪೋರ್ಟ್ಸ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಕಾರವಾರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ನಡೆದಿದೆ. ಇಂದು ಭಾನುವಾರ ರಜೆ ಹಿನ್ನೆ
ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಇಂದು (ಮೇ 12) ಮಟ ಮಟ ಮಧ್ಯಾಹ್ನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ದರ್ಶನ ಆಗಿದೆ. ಇದರಿಂದ ಬಿಸಿಲ ಶಾಖಕ್ಕೆ ಬೇಸತ್ತಿದ್ದ ಜನರಿಗೆ ಮಳೆ ಕೊಂಚ ಕೂಲ
ಅನಿರುದ್ಧ್ ಜತ್ಕರ್ ಅವರು ಸಿನಿಮಾ ಮತ್ತು ಕಿರುತೆರೆ ಎರಡರಲ್ಲೂ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಶೆಫ್ ಚಿದಂಬರ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗ ಈ ಸಿನಿಮಾದ ಮೊದಲ ಹಾಡನ್ನು ರಿಲೀಸ್ ಮಾಡಲಾಗಿದೆ. ಸ್ವತಃ
ಆ ತಂದೆ ತಾಯಿಗೆ ಆತ ಒಬ್ಬನೇ ಮಗ. ತಂದೆ ರೈತನಾಗಿದ್ದರಿಂದ ಅಪ್ಪನ ಜೊತೆ ಜಮೀನು ಕೆಲಸ ಮಾಡುತ್ತಿದ್ದ. ನಿನ್ನೆಯೂ ಅಪ್ಪನನ್ನ ಬೈಕ್ ಮೇಲೆ ಕುರಿಸಿಕೊಂಡು ಜಮೀನಿಗೆ ಹೋಗಿದ್ದ. ತಂದೆಯನ್ನ ಜಮೀನಿನಲ್ಲಿ ಬಿಟ್ಟು ವಾಪಸ್ ಬರುತ್ತಿದ್ದಂ
Gold sales in India: ಈ ವರ್ಷದ ಜನವರಿಯಿಂದ ಮಾರ್ಚ್ವರೆಗಿನ ಕ್ವಾರ್ಟರ್ನಲ್ಲಿ ಚಿನ್ನಕ್ಕೆ ಬೇಡಿಕೆ 136.6 ಟನ್ನಷ್ಟಾಗಿದೆ. ಇದು ಹಿಂದಿನ ಕ್ವಾರ್ಟರ್ಗಿಂತ ಹೆಚ್ಚಾಗಿದೆ. ಚಿನ್ನದ ಬೆಲೆ ಸತತವಾಗಿ ಹೆಚ್ಚುತ್ತಿದ್ದರೂ ಅದಕ್ಕಿರುವ ಡಿಮ್ಯಾ
ಧಾರವಾಡದ ಆಲ್ಫ್ಯಾನ್ಸೋ ಸಾಕಷ್ಟು ಪ್ರಸಿದ್ಧಿ. ಇದುವರೆಗೂ ಇಲ್ಲಿನ ಮಾವು ದೇಶದ ವಿವಿಧ ರಾಜ್ಯಗಳಿಗೆ ರವಾನೆಯಾಗುತ್ತಿದ್ದವು. ಕಳೆದ ಎರಡು ವರ್ಷಗಳಿಂದ ಸೌದಿ ರಾಷ್ಟ್ರಗಳಿಗೆ ಈ ಹಣ್ಣು ರಫ್ತಾಗುತ್ತಿದ್ದವು. ಆದರೆ ಈ ಬಾರಿ ಈ ಹಣ್ಣ
Lok Sabha Elections 2024: ಆಮ್ ಆದ್ಮಿ ಪಕ್ಷದ 10 ಗ್ಯಾರಂಟಿಗಳು: ಜೈಲಿನಿಂದ ಮಧ್ಯಂತರ ಜಾಮೀನು ಪಡೆದು ಬಂದಿರುವ ಅರವಿಂದ್ ಕೇಜ್ರಿವಾಲ್ ತಮ್ಮ ಚುನಾವಣಾ ಪ್ರಚಾರದ ವೇಳೆ ಸಾರ್ವಜನಿಕರಿಗೆ 10 ಗ್ಯಾರಂಟಿಗಳ ಭರವಸೆ ನೀಡಿದ್ದಾರೆ. ಆ ಕುರಿತು ಪೂರ್ತಿ ಮ
ಕಾಫಿನಾಡು ಚಿಕ್ಕಮಗಳೂರಿನ(Chikkamagaluru) ಮಲೆನಾಡು ಭಾಗದಲ್ಲಿ ಕಾಡು ಕೋಣಗಳ(bison) ಹಾವಳಿ ಹೆಚ್ಚಾಗಿದೆ. ಇಂದು(ಮೇ.12) ಕೂಡ ಮೇವಿಗಾಗಿ ಕಾಡು ಕೋಣಗಳ ಹಿಂಡು ಕಾಡಿನಿಂದ ನಾಡಿಗೆ ಬಂದಿದ್ದು,ಹಿಂಡು-ಹಿಂಡು ಕಾಡುಕೋಣಗಳಿಂದ ಕಾಫಿ ತೋಟಗಳು ನಾಶವಾ
ದಕ್ಷಿಣ ಚಿತ್ರರಂಗದ ಸ್ಟಾರ್ ನಟಿಯರಲ್ಲಿ ಒಬ್ಬರಾದ ತ್ರಿಷಾ, ಬರೋಬ್ಬರಿ 15 ವರ್ಷಗಳ ಬಳಿಕ ಬಾಲಿವುಡ್ ಸಿನಿಮಾದಲ್ಲಿ ನಟಿಸಲು ರೆಡಿಯಾಗಿದ್ದಾರೆ. ತ್ರಿಷಾ, ಕನ್ನಡದ ನಟಿಯೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರಂತೆ.
ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿ ಆಗ್ರಹ ವಿಚಾರವಾಗಿ ಮಾತನಾಡಿದ ಅವರು, ಈ ಹಿಂದೆ ಸಿಬಿಐ ಬಗ್ಗೆ ಬಿಜೆಪಿಯವರು ಏನು ಹೇಳಿದ್ದರು ಗೊತ್ತಾ? ಸಿಬಿಐ ಅಂದ್ರೆ ಕರೆಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದಿದ್
ದೇಶದಲ್ಲಿ ಬಾಲ್ಯ ವಿವಾಹವನ್ನು ಕಾನೂನುಬದ್ಧವಾಗಿ ನಿಷೇಧಿಸಲಾಗಿದೆ. ಹೀಗಿದ್ದರೂ ಕೂಡಾ ಅಲ್ಲೊಂದು, ಇಲ್ಲೊಂದು ಕಡೆ ಬಾಲ್ಯ ವಿವಾಹದಪ್ರ ಕರಣಗಳು ಬೆಳಕಿಗೆ ಬರುತ್ತಿರುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮಹಿಳೆಯ
ಪಶ್ಚಿಮ ಬಂಗಾಳದಲ್ಲಿ ನಡೆದ ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಂದು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಮೋದಿ ಅಲ್ಲಿ ನೆರೆದಿದ್ದ ಮಹಿಳೆಯರಿಗೆ ತಾಯಂದಿರ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಗಿಂಕ ಕಿರುಕುಳ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಆದ್ರೆ, ಅತ್ತ ವಿದೇಶದಲ್ಲೇ ಕುಳಿತುಕೊಂಡು ಪ್ರಜ್ವಲ್ ರೇವಣ್ಣ ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದಾರೆ. ಜರ್ಮನಿಯಿಂದ ಬೆಂಗಳೂರಿಗೆ ಬರ
ಇಡೀ ದೇಶಕ್ಕೆ ದೇಶವೇ ಬರ ಹಾಗೂ ಬಿಸಿಲಿನ ತಾಪದಿಂದ ತತ್ತರಿಸುತ್ತಿದೆ. ಇದಕ್ಕೆ ಪರಿಸರ ನಾಶವೂ ಒಂದು ಕಾರಣ ಎನ್ನಲಾಗುತ್ತಿದೆ, ಪರಿಸ್ಥಿತಿ ಹೀಗಿರುವಾಗಲೇ ಕೊಡಗಿನಲ್ಲಿ ಅತ್ಯಮೂಲ್ಯ ಪಶ್ಚಿಮ ಘಟ್ಟಕ್ಕೆ ಭಾರೀ ಪ್ರಮಾಣದಲ್ಲಿ ಕೊಡ
ಮಗುವಿನ ಕತ್ತು ಹಿಸುಕಿ ಹಿಡಿದಿಟ್ಟುಕೊಂಡು ತಾಯಿಯೊಬ್ಬಳು ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ಹೃದಯ ವಿದ್ರಾವಕ ಘಟನೆಯ ವಿಡಿಯೋ ಇಲ್ಲಿದೆ ನೋಡಿ.
ಪಶ್ಚಿಮ ಬಂಗಾಳದಲ್ಲಿ ಇಂದು ನಡೆದ ಪ್ರಧಾನಿ ಮೋದಿಯವರ ರೋಡ್ ಶೋ ಪೂರ್ವನಿರ್ಧರಿತವಾಗಿಲ್ಲದಿದ್ದರೂ ಅದ್ಧೂರಿ ಸ್ವಾಗತ ಸಿಕ್ಕಿದೆ. ಎಲ್ಲೆಡೆ ಬಿಜೆಪಿ ಬಾವುಟಗಳು ರಾರಾಜಿಸಿದವು.
ಬಂದರು ನಗರಿ ಮಂಗಳೂರಿನಿಂದ 60 ಕಿ.ಮೀಟರ್ ದೂರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಭೂಕೈಲಾಸ ಎಂದೇ ಪ್ರಖ್ಯಾತವಾಗದೆ. ಶ್ರೀ ಮಂಜುನಾಥನ ದರ್ಶನಕ್ಕೆ ವರ್ಷಕ್ಕೆ ಕೋಟ್ಯಾಂತರ ಭಕ್ತಾದಿಗಳು ಆಗಮನಿಸುತ್ತಾರೆ. ಇಷ್ಟೊಂದು ಜನರು ಇಲ್ಲ
ಮೇ 15ರಂದು ತಮ್ಮ ಜನ್ಮದಿನದಂದು ನನ್ನ ಭೇಟಿಗೆ ಬರಬೇಡಿ ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ತಮ್ಮ ಜನ್ಮದಿನವಾದ ಮೇ 15ರಂದು ಖಾಸಗಿ ಕಾರ್ಯಕ್ರಮ ನಿಮಿತ್ತ ಉತ್ತರ ಭಾರತ
Chennai Super Kings Vs Rajasthan Royals Live Score in Kannada: ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಇಂದು ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿದೆ.
ಆತ ಬಿಇ ಪದವೀಧರ, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೂ ಆತನಿಗೆ ಕೃಷಿ ಹಾಗೂ ಕೃಷಿ ಸಂಬಂಧಿ ಉಪ ಕಸಬುಗಳ ಬಗ್ಗೆ ಆಸಕ್ತಿಯಿತ್ತು. ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಯೋಜನೆಯಡಿ ಮೀನು ಕೃಷಿಗೆ ಕೈ ಹಾಕ
‘ಶರಣರ ಶಕ್ತಿ’ ಚಿತ್ರದಲ್ಲಿ ಬಸವಣ್ಣನ ಪಾತ್ರವನ್ನು ಮಂಜುನಾಥ ಗೌಡ ಪಾಟೀಲ್ ಅವರು ಮಾಡಿದ್ದಾರೆ. ನೀಲಾಂಬಿಕೆಯಾಗಿ ಸಂಗೀತಾ ಮಡ್ಲೂರು ನಟಿಸಿದ್ದಾರೆ. ಶೀಲವಂತನಾಗಿ ವಿಶ್ವರಾಜ್ ರಾಜ್ಗುರು ಅಭಿನಯಿಸಿದ್ದಾರೆ. ಈ ಸಿನಿಮಾದ ಹಾಡು
Trading Partners of India in 2023-24: ದ್ವಿಪಕ್ಷೀಯ ವ್ಯಾಪಾರದಲ್ಲಿ, ಅಂದರೆ ಎರಡು ದೇಶಗಳ ನಡುವಿನ ರಫ್ತು ಮತ್ತು ಆಮದು ವ್ಯವಹಾರದಲ್ಲಿ ಭಾರತಕ್ಕೆ ಚೀನಾ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್ ಆಗಿದೆ. 2021-22 ಮತ್ತು 2022-23ರಲ್ಲಿ ಭಾರತಕ್ಕೆ ಅತಿದೊಡ್ಡ ಟ್ರೇ
ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ದೇಶವು ಕರಾಳ ದಿನಗಳನ್ನು ನೋಡಬೇಕಾಗುತ್ತದೆ ಎಂದು ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಒಂದು ಸಣ್ಣ ನಿರ್ಲಕ್ಷ್ಯಕ್ಕೆ 5 ವರ್ಷದ ಮಗುವೊಂದು ಕಾರು ಅಪಘಾತದಲ್ಲಿ ದುರಂತ ಅಂತ್ಯಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಂದೆ ಜತೆಗೆ ಕಾರು ವಾಶ್ ಮಾಡುವಾಗ ಬಾಲಕ ಏಕಾಏಕಿ ಎಕ್ಸಿಲೇಟರ್ ತುಳಿದಿದ್ದಾನೆ. ಪರಿಣಾಮ ಮನೆಯ
IPL 2024: ಐಪಿಎಲ್ನ 61ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾದರೆ, ಐಪಿಎಲ್ನ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿ
ತಂದೆ ತಾಯಿಯ ತ್ಯಾಗದ ಮುಂದೆ ಮಕ್ಕಳು ವಯಸ್ಸಾದ ಕಾಲದಲ್ಲಿ ಎಷ್ಟು ಚೆನ್ನಾಗಿ ನೋಡಿಕೊಂಡರೂ ಕಡಿಮೆಯೇ. ಕೆಲವು ತಂದೆ ತಾಯಂದಿರು ತಮ್ಮ ಮಕ್ಕಳಿಗೆ ವಯಸ್ಸಾದ ಸಮಯದಲ್ಲಿ ತಾವು ಹೊರೆಯಾಗಬಾರದೆಂದು ದುಡಿದು ತಿನ್ನುತ್ತಾರೆ. ಆದರೆ ಇಲ
ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರ ಬಂಧನವಾಗಿದ್ದಾರೆ. ಪ್ರಕರಣ ತನಿಖೆಯನ್ನು ಹೊಳೆನರಸೀಪುರ ಠಾಣೆಯ ಪೊಲೀಸರು ನಡೆಸುತ್ತಿದ್ದಾರೆ. ಸದ್ಯ ದೇವರಾಜೇಗೌಡ ನ್ಯಾಯಾಂಗ ಬಂಧನದಲ್ಲಿದ್ದು, ಅವರ ವ
Salman Khan: ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಆಗಾಗ್ಗೆ ಬೇರೆ ಬೇರೆ ಕಾರಣಕ್ಕೆ ಚರ್ಚೆಯಲ್ಲಿರುತ್ತಾರೆ. ಈಗ ಸಲ್ಮಾನ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ. ಅದಕ್ಕೆ ರಶ್ಮಿಕಾ ಮಂದಣ್ಣ ಕಾರಣ.
ಜಪಾನ್ನಲ್ಲಿರುವ ಈ ದ್ವೀಪ 50 ವರ್ಷಗಳಿಂದ ಖಾಲಿ ಇದೆ. ಯಾರೂ ಕೂಡ ಇಲ್ಲಿ ಉಳಿದುಕೊಳ್ಳಲು ಮನಸ್ಸು ಮಾಡುವುದಿಲ್ಲ. 2019ರಿಂದ ಬೆರಳೆಣಿಕೆಯಷ್ಟು ಪ್ರವಾಸಿಗರು ಹಾಶಿಮಾ ದ್ವೀಪಕ್ಕೆ ಭೇಟಿ ನೀಡುತ್ತಿದ್ದಾರೆ.
Jasprit Bumrah- Sunil Narine: ಐಪಿಎಲ್ 2024 ರಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೂಡ ಮುಂಬೈ ಇಂಡಿಯನ್ಸ್ ತಂಡ ಸೋತಿತು. ಆದರೆ, ತಂಡದ ಸ್ಟಾರ್ ಬೌಲರ್ ಜಸ್ಪ್ರಿತ್ ಬುಮ್ರಾ ಎಲ್ಲರ ಮನ ಗೆದ್ದರು. ತಮ್ಮ ಅದ್ಭುತ ಬೌ
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರನ್ನು ತಾಲೂಕು ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 220 ಸ್ಥಾನಗಳನ್ನು ಗಳಿಸಬಹುದು ಆದರೆ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ನಟಿ ರಿಚಾ ಚಡ್ಡ ಮದ್ಯ ಸೇವಿಸಿ ನಟಿಸಲು ಪ್ರಯತ್ನಿಸಿ ತಾವು ಸಮಸ್ಯೆಗೆ ಸಿಲುಕಿಕೊಂಡಿದ್ದಲ್ಲದೆ, ಇಡೀ ಸೆಟ್ನಲ್ಲಿದ್ದವರಿಗೆ ಸಮಸ್ಯೆ ಕೊಟ್ಟಿದ್ದರಂತೆ. ಘಟನೆಯನ್ನು ಸ್ವತಃ ನಟಿ ವಿವರಿಸಿದ್ದಾರೆ.
IPL 2024: IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 17ನೇ ಆವೃತ್ತಿಯ ಲೀಗ್ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇದಾಗ್ಯೂ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿರುವುದು ಕೆಕೆಆರ್ ಮಾತ್ರ. ಅಲ್ಲದೆ ಈಗಾಗಲೇ 2 ತಂಡಗಳು ಐಪಿಎ
‘ಆವೇಶಂ’ ಸಿನಿಮಾದಲ್ಲಿ ಬರೋ ‘ರಂಗಾ ರೀಲ್’ ಸಖತ್ ವೈರಲ್ ಆಗಿದೆ. ರಂಗಾ ರೌಡಿ (ಫಹಾದ್ ಫಾಸಿಲ್) ಈ ಹಾಡನ್ನು ಬಳಕೆ ಮಾಡಿಕೊಂಡು ರೀಲ್ಸ್ ಮಾಡಿರುತ್ತಾರೆ. ಆ ಬಳಿಕ ಅನೇಕ ಸೆಲೆಬ್ರಿಟಿಗಳು ಇದಕ್ಕೆ ರೀಲ್ಸ್ ಮಾಡಿದ್ದಾರೆ. ಸ
ತುಮಕೂರು ತಾಲೂಕಿನ ಸೀಬಿ ಅಗ್ರಹಾರ ಗ್ರಾಮದ ನಿವಾಸಿ ರಮೇಶ್ ಎಂಬುವವರ ಮನೆಯ ಹಂಡೆ ಒಲೆ ಒಳಗೆ ಅಡಗಿದ್ದ ನಾಗರ ಹಾವನ್ನು ರಕ್ಷಣೆ ಮಾಡಲಾಗಿದೆ. ಸುಮಾರು 4 ಅಡಿ ಉದ್ದದ ನಾಗರಹಾವನ್ನು ಉರಗ ತಜ್ಞ ಮನು ಅಗ್ನಿವಂಶಿ ಸುರಕ್ಷಿತವಾಗಿ ರಕ್
ಕೆಲವೇ ಗಂಟೆಗಳಲ್ಲಿ ಹಸೆಮಣೆ ಏರಬೇಕಿದ್ದ ವರಣ ಸಾವನ್ನಪ್ಪಿದ್ದಾನೆ, ಮದುವೆ ಮನೆಗೆ ತೆರಳುತ್ತಿದ್ದ ವೇಳೆ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಪರೀಕ್ಷೆ ಬರೆದು ಮೂರು ತಿಂಗಳ ಬಳಿಕ ಮೊನ್ನೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪಾಸ್ ಆದ ವಿದ್ಯಾರ್ಥಿಗಳು ಸಂಭ್ರಮದಲ್ಲಿ ತೇಲಾಡಿದರು. ಇತ್ತ ಫೇಲ್ ಆದವರು ಟ್ರೈ ಅಗೇನ್ ಅಂತ ಮರು ಪರೀಕ್ಷೆಗೆ ತಯಾರಾಗುತ್ತ
IPL 2024 RCB vs DC: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಮೇ 12) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ
ಏರ್ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ವಿಮಾನದಿಂದ ಕೆಳಗೆ ಹಾರುವುದಾಗಿ ಬೆದರಿಕೆಯೊಡ್ಡಿರುವ ಘಟನೆ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ ವಿಮಾನ ಸಿಬ್ಬಂದಿ ಜತೆಗೂ ಅನುಚಿತವಾಗಿ ವರ್ತಿಸಿದ್ದು ಅವರನ್ನು ಮಂಗಳೂರು ವಿಮಾ
ಸರ್ಕಾರಿ ವಿವಿಗಳಲ್ಲೇ ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣ ಅಂದರೆ ಅಗ್ರಸ್ಥಾನ. ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ನೀಡುವ ಮೂಲಕ ನ್ಯಾಕ್ ನಿಂದ A++ ದರ್ಜೆ ಪಡೆದು ಹೆಸರು ಮಾಡಿದೆ. ಆದರೆ ಆಗಾಗ್ಗೆ ವಿವಾದಗಳಿಂದಲೂ ಸ
ಇತ್ತೀಚೆಗೆ ಒರಿ ಅವರು ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದರು. ಕೆಲಸ ಮಾಡದೆ ಇರಲು ಕಾರಣ ಏನು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ‘ಸಿನಿಮಾ ಅಥವಾ ಶೋಗಳನ್ನು ಮಾಡಲು ನನಗೆ ಇಷ್ಟ ಇಲ್ಲ. ಕಷ್ಟಪಟ್ಟು ಕೆಲಸ ಮಾಡುವ ಬಗ್ಗೆ ಯಾರು
ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾ
ಅಲ್ಲು ಅರ್ಜುನ್ ವೈಸಿಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿರುವುದು ಮೆಗಾಸ್ಟಾರ್ ಅಭಿಮಾನಿಗಳ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೆ ಅಲ್ಲು ಅರ್ಜುನ್ ವಿರುದ್ಧ ಪೊಲೀಸ್ ದೂರು ಸಹ ದಾಖಲಾಗಿದೆ.
IPL 2024 RCB vs DC: ಐಪಿಎಲ್ 2024 ರಲ್ಲಿ ಆರ್ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ಲೇಆಫ್ ರೇಸ್ನಲ್ಲಿದೆ. ಉಭಯ ತಂಡಗಳಿಗೂ ಇನ್ನು 2 ಪಂದ್ಯಗಳಿದ್ದು, ಈ ಪಂದ್ಯಗಳಲ್ಲಿ ಆರ್ಸಿಬಿ ಗೆದ್ದರೆ ಒಟ್ಟು 14 ಪಾಯಿಂಟ್ಸ್ ಆಗಲಿದೆ. ಅದೇ ಡೆಲ
Royal Challengers Bengaluru vs Delhi Capitals: ಐಪಿಎಲ್ನಲ್ಲಿಂದು ನಡೆಯಲಿರುವ ಎರಡನೇ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಕ್ಷರ್ ಪಟೇಲ್ ಅವರ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ. ಬೆಂಗಳೂರಿನ ಚಿ
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 12, ಭಾನುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಆಂಧ್ರಪ್ರದೇಶ, ಗೋವಾ ಸೇರಿದಂತೆ ಇತರೆ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿತಗೊಂಡಿದೆ.
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಲಂಬರಸನ್ ಅಲಿಯಾಸ್ ಸಿಂಭು ವಿರುದ್ಧ ನಿರ್ಮಾಪಕರೊಬ್ಬರು ದೂರು ನೀಡಿದ್ದಾರೆ. ಈ ಕೂಡಲೇ ಸಿಂಭುವನ್ನು ತಮಿಳು ಚಿತ್ರರಂಗದಿಂದ ಉಚ್ಛಾಟನೆ ಮಾಡಬೇಕೆಂದಿದ್ದಾರೆ.
IPL 2024 RCB vs DC: IPL 2024 RCB vs DC: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2024) ಆರ್ಸಿಬಿ ಇದುವರೆಗೆ 12 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 5 ಮ್ಯಾಚ್ಗಳಲ್ಲಿ ಮಾತ್ರ. ಇದೀಗ ತನ್ನ 13ನೇ ಪಂದ್ಯದಲ್ಲಿ ಆರ್ಸಿಬಿ ಡೆಲ್ಲ
ದಕ್ಷಿಣ ದಿಕ್ಕಿಗೆ ಅಂಗಡಿಯಿದ್ದರೆ ಲಾಭದ ಬದಲು ನಷ್ಟವಾಗುತ್ತದೆ ಎಂದು ಜನರು ನಂಬುತ್ತಾರೆ. ಅನೇಕ ಬಾರಿ ಅನಿವಾರ್ಯವಾಗಿ ಅಥವಾ ನಿಮಗೆ ತಿಳಿಯದೇ ದಕ್ಷಿಣ ದಿಕ್ಕಿನಲ್ಲಿರುವ ಅಂಗಡಿ ಖರೀದಿ ಮಾಡಿರುತ್ತೀರಿ. ನಿಮ್ಮ ಅಂಗಡಿಯೂ ದಕ್
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಬಿಸಿಲಿನಿಂದಾಗಿ ಜನರು ರೋಸಿಹೋಗಿದ್ರು. ಇದೀಗಾ ಒಂದು ವಾರದಿಂದ ಮಳೆಯಾಗುತ್ತಿದ್ದು, ಹವಾಮಾನ ವೈಪರಿತ್ಯ ಬದಲಾವಣೆಯಿಂದಾಗಿ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ವಾರ ಭವಿಷ್ಯ ನುಡಿದಿದ್ದು, ಯಾವ್ಯಾವ ರಾಶಿಯವರಿಗೆ ಈ ವಾರ ಶುಭ, ಅಶುಭವಾಗಲಿದೆ. ಫಲಾಫಲಗಳು ಏನೇನು ಅನ್ನೋದನ್ನ ಜ್ಯೋತಿಷಿಗಳು ಹೇಳಿದ್ದಾರೆ. ಯಾವ್ಯಾವ ರ
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 12) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ
Bullion Market 2024 May 12th: ಕಳೆದ ಹತ್ತು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 350 ರೂನಷ್ಟು ಏರಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,090 ರುಪಾಯಿ ಇದೆ. ಬೆಳ್ಳಿ ಬೆಲ
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 12 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 12 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ಲಕ್ಷ್ಮೀ ಹಳ್ಳ ಏಕಾಏಕಿ ತುಂಬಿ ಹರಿದ ಪರಿಣಾಮ 2 ಕಾರು, 1 ಪಿಕಪ್ ವಾಹನ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದೆ. ಭಾರಿ ಮಳೆಯಿಂದ ಅವಾಂತರಗಳು ಸಂಭವಿಸಿದ್ದು, ರೈತ ಉತ್ಪಾದಕರ ಕೇಂದ
ಇಂಡಿಯಾ ಬಣ ಅಧಿಕಾರಕ್ಕೆ ಬಂದ ನಂತರ ರಾಮ ಮಂದಿರದ ಶುದ್ಧೀಕರಣ ಮಾಡಲಾಗುವುದು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದರು. ಈ ಹೇಳಿಕೆ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ಪ್ರಧಾನಿ ನರ
ಸಾಕಷ್ಟು ಶ್ರೀಮಂತ ದಂಪತಿ ಕೂಡ ಬಾಲಿವುಡ್ನಲ್ಲಿ ಇದ್ದಾರೆ. ಇದರಿಂದ ಸಹಜವಾಗಿ ಅವರ ಮಕ್ಕಳಿಗೂ ಶ್ರೀಮಂತಿಕೆ ಬಂದಿರುತ್ತದೆ. ಈ ರೀತಿ ಶ್ರೀಮಂತ ಸ್ಟಾರ್ ಕಿಡ್ಗಳು ಅನೇಕರಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಾಲು ಸಾಲಾಗಿ ಚುನಾವಣಾ ಪ್ರಚಾರಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ನಡುವೆ ಬಿಜೆಪಿ ನಾಯಕರು ಅರವ
Kolkata Knight Riders Vs Mumbai Indians Live Score in Kannada: ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಇಂದು ತವರು ನೆಲ ಈಡನ್ ಗಾರ್ಡನ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸುತ್ತಿದೆ.
ಕೇವಲ ಒಂದೂವರೆ ಎಕರೆ ಜಮೀನಿಗಾಗಿ ಒಂದೇ ಕುಟುಂಬದ ನಡುವೆ ಸಾಕಷ್ಟು ದಿನಗಳಿಂದ ಗಲಾಟೆ ಆಗುತ್ತಿತ್ತು. ಹಿಂದೆ ದುಡ್ಡಿನ ಅವಶ್ಯಕತೆ ಇದ್ದಾಗ ಕಡಿಮೆ ಬೆಲೆಗೆ ಜಮೀನು ಮಾರಾಟ ಮಾಡಿ ಇತ್ತಿಚೇಗೆ ಕಿರಿಕ್ ಶುರು ಮಾಡಿದ್ದರು. ಇನ್ನು ಜಮ
ಲೋಕಸಭಾ ಚುನಾವಣೆಯ 3 ಹಂತಗಳಲ್ಲಿ, ಎನ್ಡಿಎ ಸುಮಾರು 200 ಸ್ಥಾನಗಳನ್ನು ತಲುಪಿದೆ. 4 ನೇ ಹಂತವು ಎನ್ಡಿಎಗೆ ತುಂಬಾ ಒಳ್ಳೆಯದು. ಈ ಹಂತದಲ್ಲಿ ನಾವು ಗರಿಷ್ಠ ಯಶಸ್ಸನ್ನು ಪಡೆಯುತ್ತೇವೆ. ನಾವು ನಮ್ಮ ಗುರಿಯಾದ '400 ಪಾರ್' (400ಕ್ಕಿಂತ ಹೆಚ್
ನಮ್ಮ ಮೆಟ್ರೋ ನಿಯಗಳಿಗೆ ಪ್ರಯಾಣಿಕರು ಕಂಗಾಲಾಗಿ ಹೋಗಿದ್ದಾರೆ. ತುಂಬಾ ರಶ್ ಇದೆ ಎಂದು ಮುಂದಿನ ಮೆಟ್ರೋ ಹತ್ತೋಣ ಅಂತ 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿ ಕಾಯುತ್ತಾ ಕುಳಿತರೆ ದಂಡ ಗ್ಯಾರಂಟಿ. ಇದೀಗಾ 5 ನಿಮಿಷ ಹೆಚ್ಚಿ
James Anderson Retirement: ಇಂಗ್ಲೆಂಡ್ ತಂಡದ ದಿಗ್ಗಜ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿಯಾಗುವ ಕುರಿತು ಬಿಗ್ ಅಪ್ಡೇಟ್ ನೀಡಿದ್ದಾರೆ. ಟೆಸ್ಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿಶ್ವದಾಖಲೆ ನಿರ್ಮಿ
ಹಿಂದೂ ಧರ್ಮದಲ್ಲಿ ಆದಿ ಗುರು ಶಂಕರಾಚಾರ್ಯರಿಗೆ ವಿಶೇಷ ಸ್ಥಾನವನ್ನು ನೀಡಲಾಗಿದೆ. ಅನೇಕ ನಂಬಿಕೆಗಳ ಪ್ರಕಾರ, ಶ್ರೀ ಆದಿ ಶಂಕರಾಚಾರ್ಯರನ್ನು ಶಿವನ ಅವತಾರವೆಂದು ಪರಿಗಣಿಸಲಾಗಿದೆ. ಅವರ ಜೀವನವು ಮಾನವಕುಲಕ್ಕೆ ಸ್ಫೂರ್ತಿಯಾಗಿದ
ಪ್ರಾಣ ಪ್ರತಿಷ್ಠೆಯ ನಂತರ ಮೊದಲ ಬಾರಿಗೆ ರಾಮಮಂದಿರದಲ್ಲಿ ಅಕ್ಷಯ ತೃತೀಯ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಹಾರಾಷ್ಟ್ರದ ರಾಮಭಕ್ತ ಶ್ರೀ ವಿನಾಯಕ ಸೇಠ್ ಭಾಲಚಂದ್ರ ಕಂಚಿ ಕುಟುಂಬದವರು ವಿಶೇಷ ಪ್ರಸಾದ ವ್ಯವಸ್ಥೆ ಮಾಡಿ
ಬೆಂಗಳೂರಿನಲ್ಲಿ ಕೆಲ ದಿನಗಳಿಂದ ನಿರಂತರ ಮಳೆ ಆಗುತ್ತಿದೆ. ಹೀಗಾಗಿ ನಗರದಲ್ಲಿ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಹಲವೆಡೆ ಮರಗಳು ಧರೆಗುರುಳಿವೆ. ಈ ನಿಟ್ಟಿನಲ್ಲಿ ಪಾಲಿಕೆಯ ಅರಣ್ಯ ವಿಭಾಗವು ಮರ ಕಟಾವು ತಂಡಗಳನ್ನು ನಿಯೋಜಿಸಿ
ಡೆತ್ ನೋಟ್ ಅವರೇ ಬರೆದಿದ್ದಾರಾ ಅಥವಾ ಬೇರೆಯವರು ಬರೆದಿರೋದಾ ಅನ್ನೋದು ತನಿಖೆಯ ನಂತರ ಗೊತ್ತಾಗಲಿದೆ ಎಂದು ಅಧಿಕಾರಿ ಹೇಳಿದರು. ಮೃತ ಮಹಿಳೆಯ ದೇಹವನ್ನು ಪೋಸ್ಟ್ ಮಾರ್ಟಂಗೆ ತೆಗೆದುಕೊಂಡು ಹೋಗಲಾಗಿದ್ದು, ವರದಿ ಬಂದ ಬಳಿಕ ಅವರ
ಕೆಮಿಕಲ್ ಪೌಡರ್ ಬ್ಯಾಗ್ಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಗೋಣಿಚೀಲಗಳ ಅಡಿಯಲ್ಲಿ 7 ರಟ್ಟಿನ ಪೆಟ್ಟಿಗೆಗಳು ಪತ್ತೆಯಾಗಿವೆ. ಅವುಗಳಲ್ಲಿ ಹೆಚ್ಚಿನ ಪ್ರಮಾಣದ ನಗದು ಇದ್ದ ಕಾರಣ
Internet Packs In Pakistan: ನಮ್ಮ ನೆರೆಯ ಶತ್ರು ರಾಷ್ಟ್ರ, ಭಯೋತ್ಪಾದನೆಗೆ ಅಡ್ಡಹೆಸರು ಆಗಿರುವ ಪಾಕಿಸ್ತಾನದಲ್ಲಿ ತಂತ್ರಜ್ಞಾನದ ಸ್ಥಿತಿಗತಿ ಹೇಗಿದೆ ಗೊತ್ತಾ? ಅಲ್ಲಿ ಡೇಟಾ ಯೋಜನೆಗಳು ಹೇಗಿವೆ? ಇಂಟರ್ನೆಟ್ ಅಗ್ಗವಾಗಿದೆಯೇ? ಅಥವಾ ದುಬಾರಿಯ
ನಿಂತಿರುವಾಗ ನೀರು ಕುಡಿಯುವುದರಿಂದ ಕೀಲು ನೋವು ಉಂಟಾಗುತ್ತದೆ. ನಿಂತುಕೊಂಡು ನೀರು ಕುಡಿದರೆ ದಾಹ ತಣಿಯುವುದಿಲ್ಲ, ಮತ್ತೆ ಮತ್ತೆ ಬಾಯಾರಿಕೆಯಾಗುತ್ತದೆ ಎಂದು ಆಗಾಗ ಮನೆಯ ಹಿರಿಯರೂ ಹೇಳುತ್ತಾರೆ. ಆದ್ದರಿಂದ ನಿಂತು ನೀರು ಕುಡ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 12ರಿಂದ 18ರ ತನಕ ವಾರಭವಿಷ್ಯ
ಮೋದಿಗೆ 75 ವರ್ಷ ತುಂಬಿದ ಬಗ್ಗೆ ಕೇಜ್ರಿವಾಲ್ ಸಂತೋಷ ಪಡಬೇಕಾಗಿಲ್ಲ . ಅವರು ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ಬಿಜೆಪಿಯ ಸಂವಿಧಾನದಲ್ಲಿ ಎಲ್ಲಿಯೂ ಬರೆದಿಲ್ಲ. ಅವರು ಪ್ರಧಾನಿಯಾಗುತ್ತಾರೆ ಮತ್ತು ಅವರ ಅವಧಿಯನ್ನು ಪೂರ್ಣಗೊಳಿ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 12ರ ಭಾನುವಾರದ ದಿನ ಭವಿಷ್ಯ