SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

...
ಇರಾನ್ ಮೇಲೆ 4-5 ವಾರ ದಾಳಿ ಮುಂದುವರೆಯಲಿದೆ; ಟ್ರಂಪ್ ಘೋಷಣೆ

ಇರಾನ್ ಮೇಲೆ ಅಮೆರಿಕ ದಾಳಿ ನಡೆಸಲು ಕಾರಣವೇನೆಂಬುದರ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಹಿತಿ ನೀಡಿದ್ದಾರೆ. ಇರಾನ್ ಕ್ಷಿಪಣಿಗಳೊಂದಿಗೆ ಅಮೆರಿಕದ ಮೇಲೆ ದಾಳಿ ನಡೆಸುವ ಬೆದರಿಕೆ ಹಾಕಿತ್ತು. ನಾವು ಅಯತೊಲ್ಲಾ ಖಮೇ

2 Mar 2026 11:26 pm
ಇರಾನ್​ ಜೊತೆಗಿನ ಸಂಘರ್ಷದಲ್ಲಿ ಇಸ್ರೇಲ್ ಜೊತೆ ನಿಂತಿದ್ದಕ್ಕೆ ಪ್ರಧಾನಿ ಮೋದಿಗೆ ನೆತನ್ಯಾಹು ಧನ್ಯವಾದ

ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಉಲ್ಬಣಗೊಂಡಿದೆ. ಇರಾನ್ ಮೇಲಿನ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್, ಅಮೆರಿಕ, ಸೌದಿ ಮುಂತಾದ ಗಲ್ಫ್ ದೇಶಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಶಾಂತಿಯುತ ಮಾತುಕತೆಯ ಮೂಲಕ ಸಂಘರ್ಷವನ್ನು ಕೊನೆಗೊ

2 Mar 2026 10:45 pm
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್

ದರ್ಶನ್ ಜೊತೆ ಓಂ ಪ್ರಕಾಶ್ ರಾವ್ ಹಲವು ಸಿನಿಮಾ ಮಾಡಿದ್ದರು. ಈಗ ದರ್ಶನ್ ಜೈಲಿನಲ್ಲಿ ಇದ್ದಾರೆ. ಆದಷ್ಟು ಬೇಗ ರಿಲೀಸ್ ಆಗುತ್ತಾರೆ ಎಂದು ಓಂ ಪ್ರಕಾಶ್ ರಾವ್ ಹೇಳಿದ್ದಾರೆ. ‘ಭೀಮ ತೀರದಲ್ಲಿ’ ಚಿತ್ರ ಮರುಬಿಡುಗಡೆ ಆಗಲಿದ್ದು, ಸಿನ

2 Mar 2026 10:44 pm
ಮದುವೆ ಬಳಿಕ ಊರಿಗೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾಗೆ ಭರ್ಜರಿ ಸ್ವಾಗತ

ತಮ್ಮೂರಿಗೆ ಬಂದ ವಿಜಯ್ ದೇವರಕೊಂಡ ಅವರನ್ನು ನೋಡಿ ಜನರು ಸಖತ್ ಖುಷಿಪಟ್ಟಿದ್ದಾರೆ. ರಶ್ಮಿಕಾ ಮತ್ತು ವಿಜಯ್ ಅವರು ಅಭಿಮಾನಿಗಳಿಗಾಗಿ ಊರಿನಲ್ಲಿ ಆರತಕ್ಷತೆ ಕಾರ್ಯಕ್ರಮ ಮಾಡಿದರು. ಅಭಿಮಾನಿಗಳನ್ನು ಭೇಟಿ ಮಾಡಿದ ವಿಡಿಯೋ ಸಖತ್

2 Mar 2026 10:25 pm
ರಾಮನಗರ: ಹಲವು ಜಿಲ್ಲೆಯ ಪೊಲೀಸರ‌ ನಿದ್ದೆಗೆಡಿಸಿದ್ದ ಅಂತಾರಾಜ್ಯ ಬೈಕ್​​​​ ಕಳ್ಳರ ಬಂಧನ

ರಾಮನಗರ ಪೊಲೀಸರು ರಾಜ್ಯದಾದ್ಯಂತ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಖತರ್ನಾಕ್ ಕಳ್ಳರನ್ನು ಬಂಧಿಸಿದ್ದಾರೆ. ಸದ್ಯ 50 ಲಕ್ಷ ರೂ. ಮೌಲ್ಯದ 10 ಬೈಕ್, 3 ಕಾರು ಸೇರಿ ಹಲವು ವಾಹನಗಳು ಹಾಗೂ 4 ಲಕ್ಷ ರೂ ನಗದು ವಶಪಡಿಸಿಕೊಳ್

2 Mar 2026 10:04 pm
ಇಬ್ಬರು ಗಂಡಂದಿರನ್ನು ಬಿಟ್ಟು ಮೂರನೇಯವನ ಜತೆ ಲವ್ವಿಡವ್ವಿ: ಮಂಚದ ಮೇಲೆಯೇ ಬಿತ್ತು ಹೆಣ

ಆಕೆ ತಾನಾಯ್ತು ತನ್ನ ಪಾಡಾಯ್ತು ಎಂದು ಮಕ್ಕಳ ಜೊತೆ ಆಯಾಗಿರಬೇಕಿತ್ತು. ಆದರೆ ಆಕೆ ಅವನು ಬಿಟ್ಟು ಇವನು,ಇವನು ಬಿಟ್ಟು ಇನ್ನೊಬ್ಬನೊಂದಿಗೆ ಚಕ್ಕಂದವಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡಿದ್ದಾಳೆ. ಹೌದು..ಇಬ್ಬರು ಗಂಡಂದಿರನ್

2 Mar 2026 9:55 pm
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ SP

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ತಾಯಿಯನ್ನು ಸ್ಥಳೀಯರೊಬ್ಬರು ರಕ್ಷಣೆ ಮಾಡಿದ್ದಾರೆ. ಆದ್ರೆ, ದುರದೃಷ್ಟವಶಾತ್ ಎರಡು ಅವಳಿ

2 Mar 2026 9:10 pm
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ

‘ಭೀಮ ತೀರದಲ್ಲಿ’ ಚಿತ್ರ 2012ರಲ್ಲಿ ರಿಲೀಸ್ ಆಗಿತ್ತು. ದುನಿಯಾ ವಿಜಯ್ ಈ ಸಿನಿಮಾದಲ್ಲಿ ಮುಖ್ಯಪಾತ್ರ ಮಾಡಿದ್ದರು. 14 ವರ್ಷಗಳ ಬಳಿಕ ಈ ಸಿನಿಮಾವನ್ನು ರೀ-ರಿಲೀಸ್ ಮಾಡಲು ತಯಾರಿ ನಡೆದಿದೆ. ಆ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್, ನಿರ್

2 Mar 2026 9:03 pm
ಖಮೇನಿ ಹತ್ಯೆಗೆ ಪ್ರತೀಕಾರ; ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ ಮೇಲೂ ಇರಾನ್ ದಾಳಿ!

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಂದು ಇಸ್ರೇಲ್ ಸರ್ಕಾರದ ಆಫೀಸ್ ಮತ್ತು ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ಹೇಳಿಕೊಂಡಿದೆ. ಟೆಲ್ ಅವೀವ್‌ನಲ್ಲಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹ

2 Mar 2026 8:57 pm
ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಜೆಎಂಸಿ ಕೋರ್ಟ್​ನಲ್ಲಿ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆ‌ಯನ್ನು ಜಡ್ಜ್ ದಾಖಲಿಸಿಕೊಂಡಿದ್ದಾರೆ. ಹೀಗಾಗಿ ಬಾಲಕಿ ನೀಡಿರುವ ಹೇಳಿಕೆ ಮೇಲೆ

2 Mar 2026 8:53 pm
ಸಚಿವರ ಬರ್ತ್​​ಡೇ ಸ್ಪೆಷಲ್: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ

ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಇಂದು (ಮಾರ್ಚ್ 02) ಜನ್ಮದಿನದ ಪ್ರಯುಕ್ತ ಸೊರಬ ತಾಲೂಕಿನ 30ಕ್ಕೂ ಅಧಿಕ ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಲಭಿಸಿದೆ. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ

2 Mar 2026 8:37 pm
ಇಪಿಎಫ್ ಅಕೌಂಟ್​ಗೆ ಜಮೆ ಆಗಲಿದೆ ಈ ವರ್ಷದ ಬಡ್ಡಿ ಹಣ; ಬ್ಯಾಲನ್ಸ್ ಹೇಗೆ ಪರಿಶೀಲಿಸುವುದು?

EPFO decides interest rate for EPF accounts for 26fy: ಪ್ರಸಕ್ತ ಹಣಕಾಸು ವರ್ಷವಾದ 2025-26ಕ್ಕೆ ಇಪಿಎಫ್ ಹಣಕ್ಕೆ ಶೇ. 8.25 ಬಡ್ಡಿ ನೀಡುವುದೆಂದು ಇಪಿಎಫ್​ಒ ನಿರ್ಧರಿಸಿದೆ. ಹಣಕಾಸು ಸಚಿವಾಲಯದ ಒಪ್ಪಿಗೆ ಸಿಕ್ಕ ಬಳಿಕ ಇಪಿಎಫ್ ಸದಸ್ಯರ ಅಕೌಂಟ್​ಗಳಿಗೆ ಬಡ್ಡಿ ಹಣ ಜಮೆ

2 Mar 2026 8:37 pm
‘ಟಾಕ್ಸಿಕ್’ ಮೊದಲ ಹಾಡಿನಿಂದ ಯಶ್ ಅಭಿಮಾನಿಗಳಿಗೆ ನಿರಾಸೆ: ಕಾರಣ ಏನು?

ಪೋಸ್ಟರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿದ್ದ ಟಾಕ್ಸಿಕ್ ಚಿತ್ರದ ‘ತಬಾಹಿ’ ಹಾಡು ಬಿಡುಗಡೆ ಆಗಿದೆ. ಆದರೆ ಯಶ್ ಅಭಿಮಾನಿಗಳಿಗೆ ಈ ಹಾಡಿನಿಂದ ಖುಷಿ ಆಗುವ ಬದಲು ಬೇಸರ ಉಂಟಾಗಿದೆ. ಕಮೆಂಟ್ ಮಾಡಿದ ಅನೇಕರು ಅಸಮಾಧಾನ ವ್ಯಕ್ತಪಡಿಸಿದ

2 Mar 2026 8:16 pm
ಹಾಸನ: ವಿಶ್ವ ಪಾರಂಪರಿಕ ತಾಣಕ್ಕಿಲ್ಲ ಸುಸಜ್ಜಿತ ರಸ್ತೆ; 630 ಕೋಟಿ ರೂ ಯೋಜನೆಗೆ ಗ್ರಹಣ

ವಿಶ್ವ ಪಾರಂಪರಿಕ ತಾಣ ಬೇಲೂರಿನಿಂದ ಮೈಸೂರಿನ ಬಿಳಿಕೆರೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 373ರ ಕಾಮಗಾರಿ ಐದು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. 630 ಕೋಟಿ ರೂ.ಗಳ ಈ ಯೋಜನೆ ಭೂ ಸ್ವಾಧೀನ ಪ್ರಕ್ರಿಯೆಯ ತೊಡಕಿನಿಂದಾಗಿ

2 Mar 2026 8:12 pm
ಈ ಆಹಾರಗಳ ಸೇವನೆ ಹೃದಯಕ್ಕೆ ಅತ್ಯಂತ ಅಪಾಯಕಾರಿ; ತಿನ್ನುವ ಮೊದಲು ಇರಲಿ ಎಚ್ಚರ!

ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿತ ಸಮಸ್ಯೆ ನಿರಂತರವಾಗಿ ಹೆಚ್ಚುತ್ತಿವೆ. ಇದಕ್ಕೆ ಪ್ರಮುಖ ಕಾರಣಗಳಲ್ಲಿ ದೇಹಕ್ಕೆ ಒಳ್ಳೆಯದಲ್ಲದ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವುದು ಕೂಡ ಒಂದು ಎಂದು ತಜ್ಞರು ಹೇಳುತ್ತಿದ್ದಾರೆ. ಹ

2 Mar 2026 7:52 pm
Chanakya Niti: ತಪ್ಪಿಯೂ ಇಂತಹ ಜನರಿಗೆ ಸಹಾಯ ಮಾಡಬಾರದು

ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಹಲವಾರು ಸಂಗತಿಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಗೌರವ ಮತ್ತು ಶಾಂತಿ ಬೇಕಾದರೆ ಒಂದಷ್ಟು ಜನರಿಗೆ ಸಹಾಯವನ್ನು ಮಾಡಬಾರದು, ಅವರಿಂದ ಅಂತ

2 Mar 2026 7:46 pm
ದೈವಕ್ಕೆ ಅವಮಾನ ಮಾಡಿದ ಕೇಸ್: ಮಾರ್ಚ್ 9ರ ತನಕ ರಣವೀರ್ ಸಿಂಗ್ ನಿರಾಳ

ಗೋವಾ ಚಲನಚಿತ್ರೋತ್ಸವದ ವೇದಿಕೆಯಲ್ಲಿ ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಅವರು ದೈವದ ಅನುಕರಣೆ ಮಾಡಿದ್ದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿನ ರಿಷಬ್ ಶೆಟ್ಟಿ ಅವರ ಅಭಿನಯವನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ಆ ರೀ

2 Mar 2026 7:20 pm
ಚಂದ್ರ ಗ್ರಹಣದಂದು ಭಕ್ತರಿಗೆ ಮಂತ್ರಾಲಯ ರಾಯರ ದರ್ಶನ ಇರುತ್ತಾ? ಇಲ್ಲಿದೆ ಮಾಹಿತಿ

ನಾಳೆ ಹೋಳಿ ಹುಣ್ಣಿಮೆ. ನಾಳೆಯೇ ಚಂದ್ರನಿಗೆ ಗ್ರಹಣ ಹಿಡಿಯಲಿದೆ. ನಿತ್ಯ ಬೂದು ಬಣ್ಣದಲ್ಲಿರುವ ಚಂದ್ರ ನಾಳೆ ಕೆಂಪು ವರ್ಣದಲ್ಲಿ ಕಂಗೊಳಿಸಲಿದ್ದಾನೆ. ಈ ದಿನದಂದು ದೇವಸ್ಥಾನಗಳ ಬಾಗಿಲು ಬಂದ್​​ ಮಾಡಲಾಗುತ್ತಿದೆ. ಆದರೆ ಮಂತ್ರಾಲ

2 Mar 2026 7:18 pm
ಮಧ್ಯಪ್ರಾಚ್ಯ ಯುದ್ಧಕ್ಕೆ ಗಡಗಡ ನಡುಗಿದ ಪಾಕಿಸ್ತಾನದ ಷೇರುಪೇಟೆ; ಒಂದೇ ದಿನ 15,000 ಅಂಕಗಳು ಪತನ; ಶೇ. 9ರಷ್ಟು ಸಂಪತ್ತು ನಷ್ಟ

Pakistan stock market down by 9pc in a single session: ಇಂದು ಸೋಮವಾರ ಭಾರತವೂ ಒಳಗೊಂಡಂತೆ ವಿಶ್ವದ ಷೇರು ಮಾರುಕಟ್ಟೆಗಳು ಗಡಗಡ ನಡುಗಿವೆ. ಆದರೆ, ಪಾಕಿಸ್ತಾನದ ಮಾರುಕಟ್ಟೆ ಅಕ್ಷರಶಃ ಪ್ರಕ್ಷುಬ್ದಗೊಂಡಿತ್ತು. ಹೂಡಿಕೆದಾರರು ಮನಬಂದಂತೆ ಷೇರುಗಳನ್ನು ಮಾರಹೊ

2 Mar 2026 7:15 pm
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ

ಇರಾನಿನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದವು. ಈ ಸಂಘರ್ಷಕ್ಕೆ ನೇರ ಸಂಪರ್ಕ ಹೊಂದಿಲ್ಲದ ಬಹ್ರೇನ್ ಮೇಲೆ ಇರಾನ್ ದಾಳಿ ನಡೆಸಿದೆ. ಇಲ್ಲಿ ಅಮೆರಿಕದ ವಾಯುನೆಲೆ ಇರುವುದರಿಂದ ಇರಾನ್ ಅಟ್ಯಾಕ್ ಮಾಡಿದೆ. ಇ

2 Mar 2026 7:04 pm
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್

ಕಾಂಗ್ರೆಸ್ ಶಾಸಕರು ಹಾಗೂ ಸಚಿವ ನಡುವೆ ಹೊಂದಾಣಿಕೆ ಇಲ್ಲ. ಈ ಸಂಬಂಧ ಶಾಸಕರೇ ಕೆಲ ಸಚಿವರ ಮೇಲೆ ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದರು. ಸಚಿವರು ಕೈಗೆ ಸಿಗಲ್ಲ. ಫೋನ್ ಮಾಡಿದ್ರೆ ರಿಸಿವ್ ಮಾಡಲ್ಲ ಅಂತೆಲ್ಲಾ ಆರೋಪಗಳನ್ನು ಮಾಡಿ

2 Mar 2026 7:03 pm
ಜನವರಿವರೆಗೂ ಭಾರತದ ಒಟ್ಟಾರೆ ರಫ್ತು 720 ಬಿಲಿಯನ್ ಡಾಲರ್; ಹಿಂದಿನ ವರ್ಷದಕ್ಕಿಂತ ಶೇ. 6.15 ಹೆಚ್ಚಳ

India's overall exports rise this year: 2025-26ರಲ್ಲಿ ಭಾರತದ ಸರಕು ಮತ್ತು ಸೇವೆಗಳ ಒಟ್ಟಾರೆ ರಫ್ತು ಉತ್ತಮ ಪ್ರಗತಿ ಕಂಡಿದೆ. 2025ರ ಏಪ್ರಿಲ್​ನಿಂದ 2026ರ ಜನವರಿವರೆಗೆ 10 ತಿಂಗಳಲ್ಲಿ ಒಟ್ಟು ರಫ್ತು 720 ಬಿಲಿಯನ್ ಡಾಲರ್ ಗಡಿ ದಾಟಿದೆ. ಹಿಂದಿನ ವರ್ಷದ ಇದೇ ಅವಧಿಗ

2 Mar 2026 6:45 pm
ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್ ಖಾಲಿಯಾಗಿದೆ ಎಂಬುದನ್ನು ತಿಳಿಯಲು ಈ ಟ್ರಿಕ್ಸ್‌ ಪಾಲಿಸಿ

ಗ್ಯಾಸ್‌ ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್‌ ಖಾಲಿಯಾಗುತ್ತಾ ಬಂತು ಎಂಬುದುನ್ನು ತಿಳಿವುದು ತುಂಬಾನೇ ಕಷ್ಟ. ಹೀಗಿರುವಾಗ ಈ ಒಂದು ಸರಳ ಟ್ರಿಕ್ಸ್‌ ಪಾಲಿಸುವ ಮೂಲಕ ಎರಡೇ ಎರಡು ನಿಮಿಷಗಳಲ್ಲಿ ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್

2 Mar 2026 6:35 pm
ವಿಮಾನಗಳು ರದ್ದಾಗಿದ್ರೂ ಯುದ್ಧ ಭೂಮಿಯಿಂದ ಬೆಂಗಳೂರಿಗೆ ಬಂದಿಳಿದ ಶಾಸಕ: ಬಂದಿದ್ಹೇಗೆ ಗೊತ್ತಾ?

ಇಸ್ರೇಲ್-ಇರಾನ್ ಯುದ್ಧದ ಕಾರಣ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 24 ವಿಮಾನಗಳು ರದ್ದುಗೊಂಡಿವೆ. ದುಬೈನಲ್ಲಿ ನೂರಾರು ಕನ್ನಡಿಗರು, ಶಾಸಕ ಸೇರಿದಂತೆ ಅನೇಕರು ತವರಿಗೆ ಮರಳಲಾಗದೆ ಪರದಾಡುತ್ತಿದ್ದಾರೆ. ಈ ಮಧ್ಯೆ ಯುದ್

2 Mar 2026 6:26 pm
ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಿದ್ದರಾಮಯ್ಯ ಆಗ್ರಹ: ಪ್ರಧಾನಿ ಮೋದಿಗೆ ಬರೆದ 2 ಪುಟಗಳ ಪತ್ರದಲ್ಲಿರೋದೇನು?

ಮಧ್ಯಪ್ರಾಚ್ಯದಲ್ಲಿನ ಯುದ್ಧ ಸನ್ನಿವೇಶದಿಂದಾಗಿ ದುಬೈ ಸೇರಿದಂತೆ ಹಲವೆಡೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರಿಗೆ 2 ಪುಟಗಳ ಪತ್ರ ಬರೆದಿದ್ದಾರೆ. ವಾಯು ಸಂಚಾರ ಅಸ್ತವ್ಯಸ್ತಗೊಂಡು ಸಾವ

2 Mar 2026 6:24 pm
‘ಧುರಂಧರ್ 2’ ಸಿನಿಮಾದ ಅವಧಿ ಬರೋಬ್ಬರಿ 4 ಗಂಟೆ? ರಿಸ್ಕ್ ತೆಗೆದುಕೊಂಡ ಚಿತ್ರತಂಡ

‘ಧುರಂಧರ್’ ಅವಧಿ 3 ಗಂಟೆ 34 ನಿಮಿಷ ಇತ್ತು. ಈಗ ಸೀಕ್ವೆಲ್ ಅವಧಿ 3 ಗಂಟೆ 55 ನಿಮಿಷ ಇರಲಿದೆ. ಈ ಬಗ್ಗೆ ಚಿತ್ರತಂಡದವರು ಇನ್ನೂ ನಿಖರ ಮಾಹಿತಿ ನೀಡಿಲ್ಲ. ಆದರೆ ಎಲ್ಲ ಕಡೆಗಳಲ್ಲಿ ಸುದ್ದಿ ಆಗಿದೆ. ಇಷ್ಟು ದೀರ್ಘ ಅವಧಿಯ ಸಿನಿಮಾವನ್ನು ಪ್ರ

2 Mar 2026 6:04 pm
ನಿಂಬೆ ನೀರು ಕುಡಿಯುವುದರಿಂದ ದೇಹ ನಿಜವಾಗಿಯೂ ಡಿಟಾಕ್ಸ್ ಆಗುತ್ತದೆಯೇ? ಇಲ್ಲಿದೆ ಆಯುರ್ವೇದ ತಜ್ಞರ ಅಭಿಪ್ರಾಯ

ನಿಂಬೆಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಇರುತ್ತದೆ. ಅಷ್ಟೇ ಅಲ್ಲ, ನಿಯಮಿತವಾಗಿ ಈ ನೀರಿನ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಈ ಕಾರಣಕ್ಕಾಗಿ ಆರೋಗ್ಯ ತಜ್ಞರು ನಿಂಬೆ ನೀರನ

2 Mar 2026 5:58 pm
ಇರಾನ್ ಸಂಘರ್ಷ ತೀವ್ರ ಕಳವಳಕಾರಿ; ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಪ್ರಧಾನಿ ಮೋದಿ ಮನವಿ

ಇರಾನ್ ಹಾಗೂ ಇಸ್ರೇಲ್, ಯುಎಸ್ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಮಧ್ಯ ಪ್ರಾಚ್ಯ ದೇಶಗಳೂ ತತ್ತರಿಸುವಂತಾಗಿದೆ. ‘ಪಶ್ಚಿಮ ಏಷ್ಯಾ ಪರಿಸ್ಥಿತಿ ತೀವ್ರ ಕಳವಳಕಾರಿ ವಿಷಯ’ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಈ ಸಂಘರ್ಷವನ್ನು ಬ

2 Mar 2026 5:52 pm
ಫೋಕ್ಸೋ ಕೇಸ್: ನಾಪತ್ತೆಯಾಗಿರುವ ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ

ಅಪ್ರಾಪ್ತ ಬಾಲಕಿ ಜೊತೆ ಮಲ್ಲಿಕಾರ್ಜುನ ಮುತ್ಯಾ ಅನುಚಿತ ವರ್ತನೆ ವಿಡಿಯೋ ವೈರಲ್ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್

2 Mar 2026 5:51 pm
ಎಲ್ಲಿಗೆ ಬಂತು ಮೈಸೂರು ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಸೆಂಟರ್ ಕಾಮಗಾರಿ? ಉದ್ಘಾಟನೆ ಯಾವಾಗ?

ವರ್ಷಾಂತ್ಯದೊಳಗೆ ಬಹುನಿರೀಕ್ಷಿತ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಸೆಂಟರ್ ಮೈಸೂರಿನಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಇದರಿಂದ ಬೆಂಗಳೂರಿಗೆ ತೆರಳಿ ಚಿಕಿತ್ಸೆ ಪಡೆಯುವ ತಾಪತ್ರಯ ತಪ್ಪಲಿದೆ. ರೇಡಿಯೇಷನ್, ಮೆಡಿಕಲ್,

2 Mar 2026 5:41 pm
‘ಜೈ ಹಿಂದ್ ಜೈ ಸಿಂಧ್’ ಬಾಲಿವುಡ್ ಸಿನಿಮಾಗೆ ಇಂದ್ರಜಿತ್ ಲಂಕೇಶ್ ನಿರ್ದೇಶನ

ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ‘ಜೈ ಹಿಂದ್ ಜೈ ಸಿಂಧ್’ ಬಾಲಿವುಡ್ ಸಿನಿಮಾ ಸಿದ್ಧವಾಗುತ್ತಿದೆ. ಈ ಸಿನಿಮಾಗೆ ಉತ್ತರಾಖಂಡದಲ್ಲಿ ಕೊನೇ ಹಂತದ ಚಿತ್ರೀಕರಣ ಮಾಡಲಾಗುತ್ತಿದೆ. ಹಲವು ಕಲಾವಿದರು ನಟಿಸುತ್ತಿದ್ದಾರೆ. ಇತ್ತೀಚ

2 Mar 2026 5:13 pm
ಕಚ್ಚಾ ತೈಲ ಬೆಲೆ ಸಿಕ್ಕಾಪಟ್ಟೆ ಏರಿಕೆ; ಬ್ಯಾರಲ್​ಗೆ ಒಂದು ಡಾಲರ್ ಬೆಲೆ ಹೆಚ್ಚಿದಂತೆ ಭಾರತಕ್ಕೆ ಹೊರೆ ಎಷ್ಟು ಹೆಚ್ಚುತ್ತೆ ಗೊತ್ತಾ?

Crude oil prices surge ahead, effects on India and its import bill: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವಂತೆ ತೈಲ ಬೆಲೆಗಳು ಗಗನಕ್ಕೇರುತ್ತಿವೆ. ಒಂದು ಬ್ಯಾರಲ್ ತೈಲದ ಬೆಲೆ 80 ಡಾಲರ್ ದಾಟಿದೆ. ಇದು ಮತ್ತಷ್ಟು ಏರಿಕೆ ಆಗಲಿದ್ದು ತಜ್ಞರ ಅಂದಾಜಿನ ಪ್ರಕಾರ ಬೆಲ

2 Mar 2026 5:11 pm
ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ದಾವಣಗೆರೆ ಕೆಂಪು ಮಣ್ಣಿ‌ನ ಕುಸ್ತಿ: ಬೆಣ್ಣೆನಗರಿಯಲ್ಲಿ ಮಿಂಚಿದ ವಿದೇಶಿ ಪೈಲ್ವಾನ್ಗಳು

ದಾವಣಗೆರೆಯ ದುಗ್ಗಮ್ಮ ಜಾತ್ರೆಯು ಭಕ್ತಿ, ಪರಂಪರೆ ಮತ್ತು ಶೌರ್ಯದ ಪ್ರತೀಕ. ಈ ಬಾರಿಯ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯು ಜನಮನ ಸೆಳೆಯಿತು. ದೇಶ-ವಿದೇಶಗಳ ಪೈಲ್ವಾನ್‌ರು ಭಾಗವಹಿಸಿ ರೋಚಕ ಸೆಣಸಾಟ ನಡೆಸಿದರು. ಇರಾನ್, ಮಹಾರ

2 Mar 2026 5:10 pm
ಫ್ಯಾಟಿ ಲಿವರ್‌ ಸಮಸ್ಯೆಯನ್ನು ತಡೆಯಲು ಎಣ್ಣೆ, ತುಪ್ಪ ಸೇವನೆ ಮಾಡುವುದನ್ನು ಬಿಡಬೇಕೇ?

ಆಹಾರ ಪದ್ಧತಿಯಲ್ಲಿ ಮಾಡಿಕೊಂಡ ನಾನಾ ರೀತಿಯ ಬದಲಾವಣೆಗಳಿಂದ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದಕ

2 Mar 2026 4:50 pm
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: ಹೆಚ್​​.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಗುಪ್ತಚರ ಇಲಾಖೆಯ ದುರ್ಬಳಕೆ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಇಲಾಖೆಯು ಪಕ್ಷದ ಶಾಸಕರು ಮತ್ತು ನಾಯಕರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಹೇಳಿದ್ದಾರೆ. ಫೋನ್ ಟ್ಯಾಪಿಂ

2 Mar 2026 4:41 pm
ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ; ಸ್ವಾಮಿ ವಿವೇಕಾನಂದರು ಕೆನಡಾದಲ್ಲಿ ಕಳೆದ ದಿನಗಳ ಉಲ್ಲೇಖಿಸಿದ ಪ್ರಧಾನಿ ಕಾರ್ನಿ

ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಜಂಟಿ ಭಾಷಣ ಮಾಡಿದ್ದಾರೆ. ಈ ವೇಳೆ ಅವರು ಭಾರತದ ಆಧ್ಯಾತ್ಮ ಗುರು ಸ್ವಾಮಿ ವಿವೇಕಾನಂದರ ಬಗ್ಗೆಯೂ ಮಾತನಾಡಿದ್ದಾರೆ. ನಾವು ಒಂದೇ ಕುಟು

2 Mar 2026 4:41 pm
ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಖಾಸಗಿ ಕಾಲೇಜಿನಲ್ಲಿ ಮೂಗು ತೂರಿಸಿದ ಟೀಚರ್ ಸಸ್ಪೆಂಡ್

ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಖಾಸಗಿ ಕಾಲೇಜು ಆಡಳಿತದಲ್ಲಿ ಮೂಗು ತೂರಿಸಿದ ಟೀಚರ್ ತಮ್ಮ ಕೆಲಸಕ್ಕೆ ಕುತ್ತು ತಂದುಕೊಂಡಿದ್ದಾರೆ. ವಿದ್ಯಾರ್ಥಿ ಶಾಲೆ ಫೀ ಸಂಬಂಧ ಮಧ್ಯಸ್ತಿಕೆ ವಹಿಸಿ ಬಂದಿದ್ದ ವ್ಯಕ್ತಿಯ ಬೈಕ್ ಕೀ ಮತ್ತು ಮೊಬೈ

2 Mar 2026 4:35 pm
ಮಕ್ಕಳ ಭವಿಷ್ಯದ ಆತಂಕ: 1ನೇ ತರಗತಿಗೆ ದಾಖಲಾತಿ ವಯೋಮಿತಿ ಸಡಿಲಿಕೆಗೆ ಪೋಷಕರ ಪಟ್ಟು

ಹೊಸ ಶಿಕ್ಷಣ ನೀತಿ (NEP) ಅಡಿಯಲ್ಲಿ 1ನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ ನಿಗದಿಪಡಿಸಿರುವುದಕ್ಕೆ ಕರ್ನಾಟಕದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುಕೆಜಿ ಮುಗಿಸಿದ ಮಕ್ಕಳು ಪುನಃ ಅದೇ ತರಗತಿ ಮುಂದುವರಿಸುವುದರಿಂದ ಮಾನ

2 Mar 2026 4:10 pm
ನಮ್ಮ ಪ್ರಜೆಗಳ ರಕ್ಷಣೆಗಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ; ಇರಾನ್‌ ವಿರುದ್ಧ ಅಮೆರಿಕ ಮುಂತಾದ 7 ದೇಶಗಳ ಜಂಟಿ ಹೇಳಿಕೆ

ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇರಾನ್ ಮಧ್ಯಪ್ರಾಚ್ಯದ ದೇಶಗಳಲ್ಲಿರುವ ಅಮೆರಿಕದ ವಾಯನೆಲೆಗಳು, ಅಮೆರಿಕದ ರಾಯಭಾರ ಕಚೇರಿಗಳ ಮೇಲೆಲ್ಲ ದಾಳಿ ನಡೆಸಿದೆ. ಹೀಗಾಗಿ, ಇದೀಗ ಇರಾನ್ ವಿರುದ

2 Mar 2026 4:08 pm
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ಇಲ್ಲಿದೆ ನೋಡಿ

2026ರ ಮೊದಲನೇ ಸೂರ್ಯ ಗ್ರಹಣವು ಈಗಾಗಲೇ ಮುಕ್ತಾಯಗೊಂಡಿದ್ದು, ಇದೀಗ ವರ್ಷದ ಮೊದಲನೇ ಚಂದ್ರ ಗ್ರಹಣ ಸಂಭವಿಸಲಿದೆ. 2026ರ ಮೊದಲನೇ ಚಂದ್ರ ಗ್ರಹಣವು ಮಾರ್ಚ್‌ 3, ಮಂಗಳವಾರ ಬಂದಿದ್ದು, ಈ ಚಂದ್ರ ಗ್ರಹಣವನ್ನು ಖಗ್ರಾಸ ಚಂದ್ರ ಗ್ರಹಣ, ಕೇತು

2 Mar 2026 4:01 pm
Holi 2026: ಹೋಳಿ ಹಬ್ಬದಲ್ಲಿ ಓಕುಳಿಯಾಡುವಾಗ ಬಿಳಿ ಬಣ್ಣದ ಬಟ್ಟೆಗಳನ್ನೇ ಧರಿಸುವುದೇಕೆ ಗೊತ್ತಾ?

ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಹೋಳಿ ಕೂಡ ಒಂದು. ಪ್ರತಿ ವರ್ಷ ಫಾಲ್ಗುಣ ಮಾಸದ ಹುಣ್ಣಿಮೆಯಂದು ಹೋಳಿಕಾ ದಹನವನ್ನು ಆಚರಿಸಲಾಗುತ್ತದೆ ಮತ್ತು ಮರುದಿನ, ಬಣ್ಣಗಳೊಂದಿಗೆ ಹೋಳಿಯನ್ನು ಆಡಲಾಗುತ್ತದೆ. ಈ ಓಕುಳಿಯಾಡುವ ಸಂದರ್ಭದ

2 Mar 2026 3:47 pm
ಟಾಕ್ಸಿಕ್ Vs ಧುರಂದರ್ 2: ಅಡ್ವಾನ್ಸ್ ಬುಕಿಂಗ್​ನಲ್ಲಿ ಮುನ್ನಡೆ ಸಾಧಿಸಿದ ರಣವೀರ್ ಸಿಂಗ್ ಸಿನಿಮಾ

ಬಿಡುಗಡೆಗೂ ಮುನ್ನವೇ ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ನಡುವೆ ಪೈಪೋಟಿ ಶುರುವಾಗಿದೆ. ಈ ಎರಡೂ ಸಿನಿಮಾಗಳ ಮೇಲೆ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಮನೆಮಾಡಿದ್ದು, ಕಾತುರ ಹೆಚ್ಚಾಗಿದೆ. ಎರಡರಲ್ಲಿ ಯಾವ ಸಿನಿ

2 Mar 2026 3:44 pm
ಕಬ್ಬಿಗೆ ಗುಡ್‌ ಬೈ ಹೇಳಿ ಬಹುಬೇಡಿಕೆ ಬೆಳೆಯತ್ತ ಮುಖಮಾಡಿದ ಗಡಿ ಜಿಲ್ಲೆಯ ರೈತರು: ಕೈತುಂಬಾ ಲಾಭ

ಬೀದರ್ ರೈತರು ಸಾಂಪ್ರದಾಯಿಕ ಬೆಳೆಗಳಿಂದ ನಷ್ಟ ಅನುಭವಿಸುತ್ತಿದ್ದರು. ಹೀಗಾಗಿ ಜಿಲ್ಲೆಯ ರೈತರು ಚಿಯಾ ಬೆಳೆಯತ್ತ ಮುಖ ಮಾಡಿದ್ದಾರೆ. ಕಡಿಮೆ ಖರ್ಚು, ಕಡಿಮೆ ನೀರು ಮತ್ತು ಶ್ರಮದಿಂದ ಹೆಚ್ಚು ಲಾಭ ಗಳಿಸಬಹುದಾಗಿದೆ. ಅಂತಾರಾಷ್ಟ್

2 Mar 2026 3:24 pm
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ

ಕೆನಡಾದ ಪ್ರಧಾನಿ ಕಾರ್ನಿ ಅವರ ಮುಂಬೈ ಭೇಟಿಯ ನಂತರ ಭಾನುವಾರ ಸಂಜೆ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ಬಂದಿಳಿದಿದ್ದರು. ಇದು ಅವರ ಅಧಿಕೃತ ಭಾರತ ಪ್ರವಾಸದ ಭಾಗವಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಮತ್ತು ಎಲೆಕ್ಟ್ರಾ

2 Mar 2026 3:20 pm
ವಿವಾಹದ ಬಳಿಕವೂ ಸಂಸ್ಕೃತಿ ಮರೆಯದ ರಶ್ಮಿಕಾ-ವಿಜಯ್; ಅಭಿಮಾನಿಗಳಿಂದ ಮೆಚ್ಚುಗೆ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ವಿವಾಹ ನಂತರದ ಸಂಪ್ರದಾಯಗಳು ಎಲ್ಲರ ಗಮನ ಸೆಳೆದಿವೆ. ಮದುವೆ ಬಳಿಕ ತಿರುಪತಿಗೆ ಭೇಟಿ, ನಂತರ ವಿಜಯ್ ದೇವರಕೊಂಡ ಹುಟ್ಟೂರು ನಾಗರ್ ಕರ್ನೋಲ್‌ಗೆ ದಂಪತಿ ತೆರಳಿದ್ದಾರೆ. ಫಾರ್ಮ್‌ಹೌ

2 Mar 2026 3:08 pm
ಪತ್ನಿ ಕೊಂದು ಆಕೆಯ ಹಣೆಗೆ ಸಿಂಧೂರವಿಟ್ಟು ವಿಡಿಯೋ ಮಾಡಿ ಪತಿಯೂ ಆತ್ಮಹತ್ಯೆ: ಕ್ಷುಲ್ಲಕ ಕಾರಣಕ್ಕೆ ದಂಪತಿ ದಾರುಣ ಅಂತ್ಯ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನಲ್ಲಿ ಪತ್ನಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಕಾರಣ ಒಡಿಶಾ ಮೂಲದ ಈ ದಂಪತಿ ದುರಂತ ಅಂತ್ಯ ಕಂಡಿದ್ದಾರೆ. ಕೊಲೆ ಮಾಡಿದ ಬಳಿಕ ಪತ್ನಿಯ ಹಣ

2 Mar 2026 3:07 pm
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

ಇರಾನ್- ಇಸ್ರೇಲ್ ಪರಸ್ಪರ ದಾಳಿಯಿಂದಾಗಿ (Iran Israel War) ಮಧ್ಯ ಪ್ರಾಚ್ಯದಲ್ಲಿ ಯುದ್ಧ ಕಾಮೋರ್ಡ ಆವರಿಸಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅಲ್ಲೇ ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಏಕಾಏಕಿ ವಿಮಾನಗಳು ಕ್ಯಾನ್ಸಲ್

2 Mar 2026 2:56 pm
ಶನಿಯ ಆಧಿಪತ್ಯದ ಈ ರಾಶಿಗೆ ಹಳೆಯ ಸಮಸ್ಯೆಗಳಿಗೆ ಪರಿಹಾರ

ಮಾರ್ಚ್ 2026ರಲ್ಲಿ ಮಕರ ರಾಶಿಯವರಿಗೆ ಗ್ರಹಗತಿಗಳ ಬದಲಾವಣೆಯು ಜೀವನದ ಮೇಲೆ ನಿರ್ಣಾಯಕ ಪ್ರಭಾವ ಬೀರಲಿದೆ. ಶನಿ, ಶುಕ್ರ ದಶೆಗಳು ಶುಭ ಫಲ ನೀಡಿ ವೃತ್ತಿ, ಪ್ರೇಮದಲ್ಲಿ ಯಶಸ್ಸು ತಂದರೆ, ಗುರು, ಬುಧ ದಶೆ ಮಿಶ್ರ ಫಲಗಳೊಂದಿಗೆ ಜ್ಞಾನಾರ್

2 Mar 2026 2:28 pm
ಇಷ್ಟು ದಿನ ಸಂಜು​ರನ್ನು ಹೊರಗಿಟ್ಟಿದ್ದೇಕೆ? ಕೊನೆಗೂ ಮೌನ ಮುರಿದ ಗಂಭೀರ್

T20 World Cup 2026: ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 195 ರನ್​ ಕಲೆಹಾಕಿದ್ದರು. ಈ ಗುರಿಯನ್ನು 19.2 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಭಾರತ ತಂಡ 5 ವಿಕೆಟ್​ಗಳ ಜಯ ಸಾಧಿಸಿದ

2 Mar 2026 2:27 pm
ಒಮ್ಮೆ ಫ್ರೈ ಮಾಡಲು ಬಳಸಿದ ಎಣ್ಣೆಯನ್ನು ಪದೇ ಪದೇ ಬಿಸಿ ಮಾಡಿ ಬಳಸುವುದರಿಂದಲೂ ಕ್ಯಾನ್ಸರ್ ಬರಬಹುದು

ಒಮ್ಮೆ ಫ್ರೈ ಮಾಡಲು ಬಳಸಿದ ಅಡುಗೆ ಎಣ್ಣೆಯನ್ನು ಪದೇ ಪದೇ ಬಿಸಿ ಮಾಡಿ ಬಳಸುವುದರಿಂದ ಕ್ಯಾನ್ಸರ್ ಅಪಾಯ ಹೆಚ್ಚುತ್ತದೆ ಎಂದು ಏಮ್ಸ್ ವೈದ್ಯರು ಎಚ್ಚರಿಸಿದ್ದಾರೆ. ಎಣ್ಣೆಯನ್ನು ಮರುಬಳಕೆ ಮಾಡಿದಾಗ ಹಾನಿಕಾರಕ ರಾಸಾಯನಿಕಗಳು ಉತ

2 Mar 2026 2:25 pm
ಇರಾನ್ ಯುದ್ಧ; ಭಾರತದ ಬಾಸ್ಮತಿ ಅಕ್ಕಿ ರಫ್ತುದಾರರಿಗೆ 50,000 ಕೋಟಿ ರೂ ಬ್ಯುಸಿನೆಸ್ ಕೈತಪ್ಪುವ ಚಿಂತೆ

India's Basmati rice industry facing heat of middle east crisis: ಇಸ್ರೇಲ್ ಮತ್ತು ಇರಾನ್ ಯುದ್ಧವು ಹರ್ಯಾಣ ಮತ್ತು ಪಂಜಾಬ್ ರೈತರಿಗೆ ಚಿಂತೆಯ ವಿಷಯವಾಗಿದೆ. ಭಾರತದ ಬಾಸ್ಮತಿ ರಫ್ತು ಉದ್ಯಮ ಕಳವಳಗೊಂಡಿದೆ. ಒಂದು ವರ್ಷದಲ್ಲಿ 50,000 ಕೋಟಿ ರೂ ಮೌಲ್ಯದ ಬಾಸ್ಮತಿ ಅಕ್ಕಿ

2 Mar 2026 2:19 pm
ಶಿವಮೊಗ್ಗ: ಶಿಕಾರಿಪುರದಲ್ಲಿ ರಂಜಾನ್ ದೇಣಿಗೆ ವಿಚಾರದಲ್ಲಿ ಗಲಾಟೆ-ಕಲ್ಲು ತೂರಾಟ, 10 ಜನರ ಬಂಧನ

ಶಿವಮೊಗ್ಗದ ಶಿಕಾರಿಪುರದಲ್ಲಿ ರಂಜಾನ್ ದೇಣಿಗೆ ವಿಚಾರವಾಗಿ ಮುಸ್ಲಿಮರ 2 ಗುಂಪುಗಳ ನಡುವೆ ವಾಗ್ವಾದ ನಡೆದು ಅದು ವಿಕೋಪಕ್ಕೆ ತಿರುಗಿದ ಪರಿಣಾಮ ರಸ್ತೆಯಲ್ಲಿ ಕಲ್ಲು ತೂರಾಟ ನಡೆದಿದೆ. ಎರಡೂ ಗುಂಪುಗಳು ಪರಸ್ಪರ ಬಡಿಗೆಗಳಿಂದ ಹೊ

2 Mar 2026 2:17 pm
ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ: ಮಹಿಳೆಯ ರಕ್ಷಣೆ, ಪುಣಾಣಿಗಳು ಸಾವು

ಆ ಅವಳಿ ಮಕ್ಕಳಿನ್ನೂ ಸರಿಯಾಗಿ ಪ್ರಪಂಚವನ್ನೇ ನೋಡಿರಲಿಲ್ಲ. ಅಷ್ಟರಲ್ಲಾಗಲೇ ಹೆತ್ತ ತಾಯಿಯ ದುಡುಕಿನ ನಿರ್ಧಾರ ಕಂದಮ್ಮಗಳನ್ನು ಬಲಿ ಪಡೆದಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತ ತಾಯಿ ಮಕ್ಕಳ ಜೊತೆ ಬಾವಿಗೆ ಹಾರಿದ್ದು, ಆಕೆಯ ರಕ್ಷಣ

2 Mar 2026 2:12 pm
ಕೊನೆಗೂ ಪಾಕಿಸ್ತಾನದ ವಿಶ್ವ ದಾಖಲೆ ಸರಿಗಟ್ಟಿದ ಭಾರತ

T20 World Cup 2026: ಟಿ20 ವಿಶ್ವಕಪ್​ನಲ್ಲಿ ಅತೀ ಹೆಚ್ಚು ಬಾರಿ ನಾಕೌಟ್ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ಹೆಸರಿನಲ್ಲಿದೆ. ಪಾಕ್ ಪಡೆಯು ಮೊದಲ ನಾಲ್ಕು ಆವೃತ್ತಿಗಳಲ್ಲಿ ಸೆಮಿಫೈನಲ್ ಆಡಿತ್ತು. ಇದಾದ ಬಳಿಕ 2021 ಹಾಗೂ 2022 ರಲ್

2 Mar 2026 2:08 pm
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸಚಿವ ಸತೀಶ್​​ ಜಾರಕಿಹೊಳಿ

ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಗೊಂದಲ ಮತ್ತು ಅನಿಶ್ಚಿತತೆಯ ಬಗ್ಗೆ ಸತೀಶ್ ಜಾರಕಿಹೊಳಿ ಅವರು ಮಾತನಾಡಿದ್ದಾರೆ. ಶಾಸಕರು, ಕಾರ್ಯಕರ್ತರು ಮತ್ತು ಅಧಿಕಾರಿಗಳಲ್ಲಿ ಸ್ಪಷ್ಟತೆಯ ಕೊರತೆಯಿದೆ ಎಂಬುದನ್ನು ಒಪ್ಪಿಕೊಂಡಿರುವ ಅವ

2 Mar 2026 1:29 pm
ಯುದ್ಧದಿಂದ ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ ಗತಿ ಏನು? ದೇಶದಲ್ಲಿರುವ ಪೆಟ್ರೋಲ್ ಎಷ್ಟು ದಿನಕ್ಕೆ ಆಗುತ್ತೆ?

India's strategic petroleum reserves: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವುದರಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಭಾರತಕ್ಕೆ ಆಗುವ ಪರಿಣಾಮವೇನು? ಬಹಳ ಅಧಿಕ ಪೆಟ್ರೋಲ್ ಬಳಸುವ ಭಾರತವು ಪೆಟ್ರೋಲ್​

2 Mar 2026 1:24 pm
Tabaahi Song: ಭಟ್ಟರ ಸಾಹಿತ್ಯದಲ್ಲಿ ಬಂತು ಟಾಕ್ಸಿಕ್ ‘ತಬಾಹಿ’ ಸಾಂಗ್; ಹೇಗಿದೆ ನೀವು ಕೇಳಿ

Toxic Movie Song: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ 'ತಬಾಹಿ' ಹಾಡು ಬಿಡುಗಡೆಯಾಗಿದೆ. ಹೋಳಿ ಹಬ್ಬದ ಸಂಭ್ರಮ ಹೆಚ್ಚಿಸಿದೆ. ಈ ಚಿತ್ರದಲ್ಲಿ ಒಟ್ಟು ಆರು ಹಾಡುಗಳಿದ್ದು, ಐವರು ಸಂಗೀತ ಸಂಯೋಜಕರು ಕೆಲಸ ಮಾಡಿ

2 Mar 2026 1:03 pm
ಭೀಕರ ಸ್ಫೋಟಕ್ಕೆ ಮನೆಗೆ ಮನೆಯೇ ಸರ್ವನಾಶ!: ಹೊಸ ಸಿಲಿಂಡರ್ ಜೋಡಣೆ ವೇಳೆ ಅವಘಡ

ಬಳ್ಳಾರಿ ಜಿಲ್ಲೆ ಸಂಡೂರ ತಾಲೂಕಿನ ತಾಳೂರು ಗ್ರಾಮದ ಸುಬಾನಿ ಸಾಬ್ ಎನ್ನುವವರ ಮನೆಯಲ್ಲಿ ಹೊಸ ಸಿಲಿಂಡರ್ ಜೋಡಣೆ ವೇಳೆ ಗ್ಯಾಸ್ ಸೋರಿಕೆಯಾಗಿ ಅವಘಡ ನಡೆದಿದೆ. ಅಡುಗೆ ಸಿಲಿಂಡರ್​​ ಸ್ಫೋಟಗೊಂಡ ಪರಿಣಾಮ ಮನೆಗೆ ಮನೆಯೇ ಛಿದ್ರ ಛಿದ

2 Mar 2026 1:02 pm
ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಪ್ರಕಟ

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಪಂದ್ಯವು ಮಾರ್ಚ್ 8 ರಂದು ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದ ಬಳಿಕ ಭಾರತದಲ್ಲಿ ಐಪಿಎಲ್ ಶುರುವಾಗಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 28

2 Mar 2026 12:54 pm
Video: ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ

ಇರಾನ್ ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ವೈಮಾನಿಕ ದಾಳಿ ನಡೆಸಿದೆ. ಕಳೆದ ಎರಡು ದಿನಗಳಿಂದ ಇರಾನ್, ಅಮೆರಿಕ ದಾಳಿ ಹಾಗೂ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕ ಮತ್ತು ಇಸ್ರೇಲ್ ಭಾನುವಾರ ಇರಾನ್‌ನಾದ್ಯಂತ

2 Mar 2026 12:53 pm
ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್, ಆಟೊ, ಫರ್ನಿಚರ್ ಎಕ್ಸ್​ಪೋ 2026; ಇದು ಬೆಂಗಳೂರಿನ ಅತಿದೊಡ್ಡ ಮೇಳ

TV9 Kannada Presents Lifestyle, Automobile & Furniture Expo 2026 in Bengaluru: ಅತ್ಯಾಧುನಿಕ ಮತ್ತು ಟ್ರೆಂಡಿ ಎನಿಸಿರುವ ಫ್ಯಾಷನ್, ಆಭರಣ, ಪೀಠೋಕರಣಗಳು, ಹೋಮ್ ಡೆಕೋರೇಶನ್​ಗಳು, ಲೇಟೆಸ್ಟ್ ಟೆಕ್ನಾಲಜಿಯ ಇವಿಗಳು, ಎಸ್​ಯುವಿಗಳು ಇತ್ಯಾದಿಯನ್ನು ಒಂದೇ ವೇದಿಕೆಯಲ್ಲಿ ನೋಡ

2 Mar 2026 12:38 pm
ಬೆಂಗಳೂರಿನಿಂದ ವಿದೇಶಕ್ಕೆ ಹೋಗುವ, ಬರುವ ಒಟ್ಟು 24 ವಿಮಾನಗಳು ರದ್ದು: ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

ಇರಾನ್-ಇಸ್ರೇಲ್ ಯುದ್ಧದ ಕಾರಣ ಪಶ್ಚಿಮ ಏಷ್ಯಾದ ವಾಯುನೆಲೆಗಳು ಮುಚ್ಚಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 24 ವಿಮಾನಗಳು ರದ್ದಾಗಿವೆ. ಮಧ್ಯಪ್ರಾಚ್ಯಕ್ಕೆ ತೆರಳಬೇಕಿದ್ದ ಪ್ರಯಾಣಿಕರು ತೊಂದರೆಗೊಳಗಾಗಿದ್ದಾರ

2 Mar 2026 12:37 pm
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ: ಶ್ರೀಮಂತರಿಗೂ ಫ್ರೀ ಕೊಡೋದು ಕಷ್ಟ ಎಂದ ಬಾಲಕೃಷ್ಣ

ಮಾಗಡಿ ಶಾಸಕ ಬಾಲಕೃಷ್ಣ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವಂತೆ ಒತ್ತಾಯಿಸಿದ್ದಾರೆ. ಶ್ರೀಮಂತರಿಗೂ ಉಚಿತ ಸೌಲಭ್ಯಗಳು ಸಿಗುತ್ತಿರುವುದರಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ ಎಂದು ಅವರು ಹೇಳಿದ್

2 Mar 2026 12:34 pm
‘ಟಾಕ್ಸಿಕ್’ಗೆ ತಿರುಗೇಟು ಕೊಡಲು ಸರ್​​​ಪ್ರೈಸ್ ಶಾಕ್ ರೆಡಿ ಮಾಡಿದ ‘ಧುರಂಧರ್ 2’

`ಧುರಂಧರ್ 2` ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆಯಾಗಲಿದ್ದರೂ, ಪ್ರಚಾರದ ಕೊರತೆಯಿಂದ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. `ಬಾಹುಬಲಿ 2`, `ಕೆಜಿಎಫ್ 2` ಯಶಸ್ಸಿನ ಸೀಕ್ವೆಲ್‌ಗಳ ಸಾಲಿನಲ್ಲಿ ಈ ಚಿತ್ರವೂ ಸೇರಬೇಕಿದೆ. `ಟಾಕ್ಸಿಕ್` ಚಿತ್

2 Mar 2026 12:24 pm
ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್​ಮೇಲ್ ಮಾಡಿದ ಮಾಜಿ ಪ್ರಿಯಕರ, ಆತನ ಕೊಂದು, ಮುಖಕ್ಕೆ ಆ್ಯಸಿಡ್ ಹಾಕಿದ ಮಹಿಳೆ

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ, ಖಾಸಗಿ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನು ಮಹಿಳೆಯೊಬ್ಬರು ಕೊಲೆ ಮಾಡಿದ್ದಾರೆ. ಸಂಬಂಧವನ್ನು ಕೊನೆಗೊಳಿಸಲು ಪ್ರಯತ್ನಿಸಿದಾಗ ಆತ ಕಿರುಕುಳ ನೀಡಿ

2 Mar 2026 12:19 pm
ಬಬಲಾದಿ ಕಾಲಜ್ಞಾನ ನಿಜವಾಯಿತೇ?: ಯುದ್ಧ ಆಯಿತು, ಮುಂದೆ ಪ್ರವಾಹ, ಭಾರತಕ್ಕೆ ಗಡಿ ಆತಂಕ!

ಉತ್ತರ ಕರ್ನಾಟಕದ ಬಬಲಾದಿ ಶ್ರೀ ಸದಾಶಿವ ಮುತ್ಯಾರ ಮಠದ ಕಾಲಜ್ಞಾನದ ಭವಿಷ್ಯವಾಣಿಗಳು ಮತ್ತೆ ಚರ್ಚೆಗೆ ಬಂದಿವೆ. ಮಠದಲ್ಲಿ ನುಡಿದಿದ್ದ ಗಡಿಯಲ್ಲಿ ಯುದ್ಧ, ಜಾಗತಿಕ ಕೆಡಕು ಎಂಬ ಅಶುಭ ಮುನ್ಸೂಚನೆಗಳು ಇರಾನ್-ಅಮೆರಿಕಾ-ಇಸ್ರೇಲ್ ಸ

2 Mar 2026 12:00 pm
ಸಂಜು ಸ್ಯಾಮ್ಸನ್ ಅಲ್ಲ, ಗೆಲುವಿಗೆ ಈತ ಕಾರಣ: ಗಂಭೀರ್ ಅಚ್ಚರಿಯ ಹೇಳಿಕೆ

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್. ವೆಸ್ಟ್ ಇಂಡೀಸ್ ನೀಡಿದ 195 ರನ್​ಗಳ ಗುರಿ ಬೆನ್ನತ್ತಿದ ಭಾರತದ ಪರ ಸ್ಯಾಮ್ಸನ್ 50 ಎಸೆತಗಳಲ್ಲಿ 4 ಸಿಕ್ಸ್

2 Mar 2026 11:59 am
ಕನ್ನಡಿಗರಷ್ಟೇ ಅಲ್ಲ ಯಾರೂ ಆತಂಕ ಪಡಬೇಕಿಲ್ಲ, ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ: ಪ್ರಲ್ಹಾದ್ ಜೋಶಿ ಅಭಯ

ಇರಾನ್-ಇಸ್ರೇಲ್ ಯುದ್ಧದಲ್ಲಿ ಸಿಲುಕಿದ ಕನ್ನಡಿಗರ ಹಾಗೂ ಎಲ್ಲ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಸನ್ನದ್ಧವಾಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ ಬಗ್ಗೆ ರಾಯಭಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಎಲ್ಲರ

2 Mar 2026 11:58 am
ಕೈಗಾ ಅಣು ವಿದ್ಯುತ್ ಯೋಜನೆಗೆ ಮೇಕ್​​ ಇನ್​ ಇಂಡಿಯಾ ಬಲ: 5 ಮತ್ತು 6ನೇ ಘಟಕಗಳಿಗೆ ಸ್ವದೇಶಿ ತಂತ್ರಜ್ಞಾನದ ರಿಯಾಕ್ಟರ್‌ಗಳ ಬಳಕೆ

ಉತ್ತರ ಕನ್ನಡದ ಕೈಗಾ ಅಣು ವಿದ್ಯುತ್ ಯೋಜನೆಯ 5 ಮತ್ತು 6ನೇ ಘಟಕಗಳ ಕಾಮಗಾರಿ ಆರಂಭವಾಗಿದೆ. 'ಮೇಕ್ ಇನ್ ಇಂಡಿಯಾ' ಯೋಜನೆಯಡಿ ಸಂಪೂರ್ಣ ಸ್ವದೇಶಿ ತಂತ್ರಜ್ಞಾನದ 700 ಮೆಗಾವಾಟ್ ಸಾಮರ್ಥ್ಯದ ರಿಯಾಕ್ಟರ್‌ಗಳನ್ನು ಇಲ್ಲಿ ಬಳಸಲಾಗುತ್ತಿ

2 Mar 2026 11:40 am
ಪತ್ನಿಗೆ ವಿಮೆ ಹಣ ಸಿಗಲಿ ಎಂದು ಸತ್ತಂತೆ ನಾಟಕವಾಡಿದ ಪತಿ, ಅಗಲುವಿಕೆಯ ನೋವು ತಾಳಲಾರದೆ ಮಕ್ಕಳ ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ

ಸಾಲದಿಂದ ತಪ್ಪಿಸಿಕೊಳ್ಳಲು ಹಾಗೂ ವಿಮೆ ಹಣಕ್ಕಾಗಿ ಚೀನಾದಲ್ಲಿ ಪತಿಯೊಬ್ಬ ತನ್ನ ಸಾವಿನ ನಾಟಕವಾಡಿದ್ದಾನೆ. ಆದರೆ, ಪತಿಯ ನಿಜವಾದ ಸಾವೆಂದು ನಂಬಿ ತೀವ್ರ ನೋವಿನಿಂದ ಕುಗ್ಗಿದ ಪತ್ನಿ, ಅನಾರೋಗ್ಯ ಪೀಡಿತ ಮಗಳ ಜವಾಬ್ದಾರಿ, ಆರ್ಥಿ

2 Mar 2026 11:34 am
ಅಂದು ಲೇವಡಿ ಮಾಡಿ, ಇಂದು ತಲೆಬಾಗಿ ನಿಂತ ಸೂರ್ಯ..!

T20 World Cup 2026 IND vs WI: ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 195 ರನ್​ ಕಲೆಹಾಕಿದ್ದರು. ಈ ಗುರಿಯನ್ನು 19.2 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಭಾರತ ತಂಡ 5 ವಿಕೆಟ್​ಗಳ ಜಯ ಸಾಧಿ

2 Mar 2026 11:31 am
ಅಡುಗೆಯವನ ಕೆಲಸವೇ ಹೋಯ್ತು! ಬೆಂಗಳೂರು ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ ಗೊತ್ತೇ!

ಈಗ ಎಲ್ಲ ಕ್ಷೇತ್ರಗಳಲ್ಲೂ ಕೃತಕಬುದ್ಧಿಮತ್ತೆಯದ್ದಾ ಹವಾ. ಏನು ಬೇಕಿದ್ದರೂ ಎಐ ಮಾಡಿಕೊಡುತ್ತದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಅಂಥದ್ದರಲ್ಲಿ ಇದೀಗ ಬೆಂಗಳೂರಿನ ಟೆಕ್ಕಿಯೊಬ್ಬರ ‘ಎಐ ರೂಮ್​ಮೇಟ್’ ಸಾಮಾಜಿಕ ಜಾಲತಾಣಗಳಲ

2 Mar 2026 11:06 am
ಶೂ ಧರಿಸಿ ಕಚೇರಿ ಒಳಗೆ ಬರುವಂತಿಲ್ಲ, ಸದ್ದು ಮಾಡುತ್ತಿದೆ ಅಮೆರಿಕ ಮೂಲದ ಎಐ ಸ್ಟಾರ್ಟ್ಅಪ್ ಕಂಪನಿ

ಶೂ ಧರಿಸಿ ಕಚೇರಿ ಒಳಗೆ ಬರುವಂತಿಲ್ಲ, ಇದು ಅಮೆರಿಕ ಮೂಲದ ಸ್ಟಾರ್ಟ್​​ಅಪ್ ಕಂಪನಿ(Company) ಕರ್ಸರ್​ನ ನಿಯಮ. ಸಾಮಾನ್ಯವಾಗಿ ವಿದೇಶಗಳಲ್ಲಿ ಸ್ವಚ್ಛತೆಗೆ ಹೆಚ್ಚು ಗಮನಕೊಡುತ್ತಾರೆ. ಆದರೂ ಕಚೇರಿಯೊಳಗೆ ಶೂ ಧರಿಸದೆ ಬರುವ ನಿಯಮವನ್ನು

2 Mar 2026 11:02 am
ರಾಜ್​​ಪಾಲ್ ಯಾದವ್ ಅದೃಷ್ಟ ಬದಲಿಸಲಿದೆ ಯೂಟ್ಯೂಬ್?

ನಟ ರಾಜ್‌ಪಾಲ್ ಯಾದವ್ ಜೈಲಿನಿಂದ ಬಿಡುಗಡೆಯಾದ ನಂತರ ಯೂಟ್ಯೂಬ್ ಚಾನೆಲ್ ಪ್ರಾರಂಭಿಸಿದ್ದಾರೆ. ಚೆಕ್ ಬೌನ್ಸ್ ಪ್ರಕರಣ, ಸಾಲದ ಬಗ್ಗೆ ವಿಡಿಯೋಗಳಲ್ಲಿ ವಿವರಣೆ ನೀಡಿದ್ದು, ಅವು ಲಕ್ಷಾಂತರ ವೀಕ್ಷಣೆ ಗಳಿಸಿವೆ. ಚಾನೆಲ್ ಚಂದಾದಾರರ

2 Mar 2026 10:53 am
ಯಾರೂ ಸಹ 2 ಫೋರ್​ಗಳ ಬಗ್ಗೆ ಮಾತನಾಡ್ತಿಲ್ಲ: ಬುಮ್ರಾ ಬೇಸರ..!

T20 World Cup 2026: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ ಕಲೆಹಾಕಿದ್ದು ಬರೋಬ್ಬರಿ 195 ರನ್​ಗಳು. ಈ ಗುರಿಯನ್ನು ಟೀಮ್ ಇಂ

2 Mar 2026 10:52 am
ಗ್ರಹಣ ಸಮಯದಲ್ಲಿ ದೇವರ ದರ್ಶನದಲ್ಲಿ ಬದಲಾವಣೆ: ಧರ್ಮಸ್ಥಳ, ಮಲೆ ಮಹದೇಶ್ವರ ಬೆಟ್ಟ, ಮಂತ್ರಾಲಯಕ್ಕೆ ಹೋಗುವ ಭಕ್ತರ ಗಮನಕ್ಕೆ

March 3 Lunar Eclipse: ಮಾರ್ಚ್ 3ರ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಪ್ರಮುಖ ದೇವಾಲಯಗಳ ದರ್ಶನ ಹಾಗೂ ಪೂಜಾ ಸಮಯದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಬೇಲೂರು, ಬೆಂಗಳೂರು, ಧರ್ಮಸ್ಥಳದಂತಹ ದೇಗುಲಗಳು ಗ್ರಹಣದ ಅವಧಿಯಲ್ಲಿ ಮು

2 Mar 2026 10:34 am
Video: ಡಬ್ರಾ-ಗ್ವಾಲಿಯರ್ ಹೆದ್ದಾರಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್

ಡಬ್ರಾ-ಗ್ವಾಲಿಯರ್ ಹೆದ್ದಾರಿಯಲ್ಲಿ ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ಭಾನುವಾರ ನಡೆದಿದೆ. ಅದೃಷ್ಟವಶಾತ್, ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದು, ಘಟನೆಯಲ್ಲಿ ಯಾವುದೇ ಇತರ ಸಾವು

2 Mar 2026 10:29 am
ಒಟಿಟಿಯಲ್ಲಿ ಕನ್ನಡದ ಚಿತ್ರಗಳಿಗೆ ಇದೆಂಥ ಸ್ಥಿತಿ; ಒಂದು ಸಿನಿಮಾಗೆ ಕೇವಲ 10 ರೂಪಾಯಿ

ದೊಡ್ಡ ಬಜೆಟ್ ಸಿನಿಮಾಗಳಿಗೆ ಸಿಗುವಷ್ಟು ಮೌಲ್ಯ ಸಣ್ಣ ಕನ್ನಡ ಚಿತ್ರಗಳಿಗೆ OTT ಪ್ಲಾಟ್‌ಫಾರ್ಮ್‌ಗಳಲ್ಲಿ ಸಿಗುತ್ತಿಲ್ಲ. 'ತೀರ್ಥ ರೂಪ ತಂದೆಯವರಿಗೆ' ಚಿತ್ರ ಥಿಯೇಟರ್ ಯಶಸ್ಸು ಕಂಡರೂ, OTTಯಲ್ಲಿ ಪ್ರತಿ ವೀಕ್ಷಣೆಗೆ ಕೇವಲ 10 ರೂಪಾಯಿ

2 Mar 2026 10:26 am
ಭಾರತದ ದಾಳಿಗೆ ಕುಸಿದು ಬಿದ್ದು ಹೇಗ್ಹೇಗೋ ಎದ್ದು ನಿಂತಿದ್ದ ಪಾಕ್​ನ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ದಾಳಿ

ಅಫ್ಘಾನಿಸ್ತಾದಲ್ಲಿಅಧಿಕಾದಲ್ಲಿರುವ ತಾಲಿಬಾನ್ ರಕ್ಷಣಾ ಸಚಿವಾಲಯವು ಪಾಕಿಸ್ತಾನದಲ್ಲಿನ ಹಲವಾರು ಪ್ರಮುಖ ಮಿಲಿಟರಿ ಸ್ಥಾಪನೆಗಳ ಮೇಲೆ ವೈಮಾನಿಕ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ. ಸಚಿವಾಲಯದ ಪ್ರಕಾರ, ಇತ್ತೀಚೆಗೆ ಪಾಕ

2 Mar 2026 10:03 am
ರಾಜಕೀಯದ 2ನೇ ಇನ್ನಿಂಗ್ಸ್ ಆರಂಭಿಸುವ ಮುನ್ನ ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ

ಭಟ್ಕಳದಲ್ಲಿ ಮಾರ್ಚ್ 8 ರಂದು ನಡೆಯುವ ಹಿಂದೂ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡುವ ಮೂಲಕ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕಾರಣದ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎನ್ನಲಾಗಿದ

2 Mar 2026 9:40 am
ಹುಬ್ಬಳ್ಳಿ ಜನರೇ ಎಚ್ಚರ…ಹೆಸ್ಕಾಂ ಎಂದು ಹೇಳಿಕೊಂಡು ಮನೆಗೆ ಬರ್ತಾರೆ ನಕಲಿ ಬಿಲ್ ಕಲೆಕ್ಟರ್

ಹುಬ್ಬಳ್ಳಿಯ ಆನಂದ ನಗರದಲ್ಲಿ ಹೆಸ್ಕಾಂ ನಕಲಿ ಬಿಲ್ ಕಲೆಕ್ಟರ್ ಬಂಧನವಾಗಿದೆ. ಸಮವಸ್ತ್ರ ಧರಿಸಿ ಗ್ರಾಹಕರಿಂದ ಹಣ ವಸೂಲಿ ಮಾಡುತ್ತಿದ್ದ ಈ ವಂಚಕನನ್ನು ಸಾರ್ವಜನಿಕರು ಸಮಯಪ್ರಜ್ಞೆಯಿಂದ ಪೊಲೀಸರಿಗೆ ಒಪ್ಪಿಸಿದ್ದಾರೆ. ಹಣ ನೀಡಿ

2 Mar 2026 9:39 am
ಅಮ್ಮಾ ಅವ್ನು ನನ್ನ ಬಳಿ ಕೆಟ್ಟದಾಗಿ ನಡೆದುಕೊಂಡ ಎಂದು ದೂರು ಕೊಟ್ಟಿದ್ದಕ್ಕೆ, ಬಾಲಕಿಯನ್ನೇ ಕತ್ತು ಸೀಳಿ ಕೊಂದ ಅಪ್ರಾಪ್ತ

ಬಿಹಾರದ ಕಟಿಹಾರ್‌ನಲ್ಲಿ ನಡೆದ ಘಟನೆಯಲ್ಲಿ, 9 ವರ್ಷದ ಬಾಲಕಿಯನ್ನು 13 ವರ್ಷದ ಅಪ್ರಾಪ್ತ ಬಾಲಕ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಬಾಲಕಿ ತನ್ನ ಪೋಷಕರಿಗೆ ಬಾಲಕನ ಮಾದಕ ವ್ಯಸನದ ಬಗ್ಗೆ ದೂರು ನೀಡಿದ ಕಾರಣ, ಕೋಪಗೊಂಡ ಅಪ್ರಾಪ್ತ ಈ ಕೃ

2 Mar 2026 9:35 am
ಬೆಂಚ್​ನಲ್ಲಿ ಕೂತು ವಿರಾಟ್ ಕೊಹ್ಲಿ, ರೋಹಿತ್​ ಶರ್ಮಾರನ್ನು ನೋಡಿದ್ದೇನೆ..!

T20 World Cup 2026: ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 195 ರನ್​ ಕಲೆಹಾಕಿದ್ದರು. ಈ ಗುರಿಯನ್ನು 19.2 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಭಾರತ ತಂಡ 5 ವಿಕೆಟ್​ಗಳ ಜಯ ಸಾಧಿಸಿದ

2 Mar 2026 9:21 am
ತಾಯ್ನಾಡಿನಲ್ಲಿ ಯುದ್ಧದ ಕಾರ್ಮೋಡ: ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ

ದಾವಣಗೆರೆಯ ದುಗ್ಗಮ್ಮ ಜಾತ್ರೆ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್‌ನ ಮಿರ್ಜಾ ಪೈಲ್ವಾನ್ ಪ್ರೇಕ್ಷಕರ ಮನ ಗೆದ್ದರು. ತಮ್ಮ ದೇಶದ ಯುದ್ಧದ ನಡುವೆಯೂ, ದಾವಣಗೆರೆಯ ಮಣ್ಣಿನ ಅಖಾಡದಲ್ಲಿ ಮಹಾರಾಷ್ಟ್ರದ ರವಿರಾಜ್ ವಿ

2 Mar 2026 9:11 am
‘ದಿ ಕೇರಳ ಸ್ಟೋರಿ 2’ ಕಲೆಕ್ಷನ್; ಮೊದಲ ದಿನ 75 ಲಕ್ಷ, ನಂತರ ಎರಡು ದಿನ ಮ್ಯಾಜಿಕ್

ದಿ ಕೇರಳ ಸ್ಟೋರಿ 2 ಸಿನಿಮಾ ವಿವಾದಗಳ ನಡುವೆಯೂ ತೆರೆಕಂಡಿದೆ. ಲವ್ ಜಿಹಾದ್ ಕಥಾಹಂದರದಿಂದಾಗಿ ಕೋರ್ಟ್ ತಡೆಯನ್ನು ಎದುರಿಸಿತ್ತು. ಮೊದಲ ದಿನ ಕೇವಲ 75 ಲಕ್ಷ ರೂ. ಗಳಿಕೆ ಮಾಡಿದರೂ, ಶನಿವಾರ ಮತ್ತು ಭಾನುವಾರ ಭರ್ಜರಿ ಕಲೆಕ್ಷನ್ ಮಾಡಿ

2 Mar 2026 9:05 am
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಬಿಎಂಟಿಸಿ ಬಸ್, ಆಮೇಲೇನಾಯ್ತು ನೋಡಿ

ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಘಟನೆ ಬೆಂಗಳೂರಿನ ಆನೇಕಲ್‌ನಲ್ಲಿ ನಡೆದಿದ್ದು, ಅದೃಷ್ಟವಶಾತ್ ಸಂಭಾವ್ಯ ಭಾರಿ ದುರಂತ ಒಂದು ತಪ್ಪಿದೆ. ಆದರೆ ಬಿಎಂಟಿಸಿ ವಸ್ತುಗಳು ಎ

2 Mar 2026 9:05 am
ನಾಕೌಟ್​ನಲ್ಲಿ ನಾಲ್ಕು ತಂಡಗಳು: ಇಲ್ಲಿದೆ ವೇಳಾಪಟ್ಟಿ

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸಿದೆ. ಅದರಂತೆ ಸೆಮಿಫೈನಲ್ ಸುತ್ತಿನಲ್ಲಿ ಭಾರತ, ಇಂಗ್ಲೆಂಡ್, ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆ

2 Mar 2026 8:54 am
ಬೆಂಗಳೂರಿನಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಿದ್ದತೆ: ಪರಿಸರ ಹೋರಾಟಗಾರರ ಆಕ್ರೋಶ

ಬೆಂಗಳೂರಿನ, ಏರ್ಪೋರ್ಟ್ ಮಾದರಿಯ ಮೊದಲ ರೈಲು ನಿಲ್ದಾಣ ಬೈಯಪ್ಪನಹಳ್ಳಿ ಬಳಿಯ ಸರ್​​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​​ನಲ್ಲಿ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆ, ನೂರಾರು ಮರಗಳನ್ನು ಕಡಿಯಲು ರೈಲ್ವೆ ಇಲಾಖೆ ಸಿದ್ದತೆ ಮ

2 Mar 2026 8:50 am
ಇರಾನ್​ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಎಷ್ಟು ದಿನಗಳವರೆಗೆ ಮುಂದುವರೆಯಬಹುದು, ಟ್ರಂಪ್ ಹೇಳಿದ್ದೇನು?

Iran-America Conflict:ಅಮೆರಿಕ-ಇರಾನ್ ಸಂಘರ್ಷದ ಕುರಿತು ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ ನೀಡಿದ್ದಾರೆ, ಯುದ್ಧ ನಾಲ್ಕು ವಾರಗಳವರೆಗೆ ಮುಂದುವರಿಯಬಹುದು ಎಂದಿದ್ದಾರೆ. ಇತ್ತೀಚೆಗೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ 'ಆಪ

2 Mar 2026 8:34 am
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅಧಿಕೃತವಾಗಿ ಪತಿ-ಪತ್ನಿ ಆಗಿದ್ದಾರೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈ ಮಧ್ಯೆ ಅವರು ಮತ್ತೊಂದು ಮದುವೆಗೆ ಹಾಜರಿ ಹಾಕಿದ್ದರು. ಹಾಗಾದರೆ ಯಾವುದು ಆ ಮದುವೆ? ಆ ಬಗ್ಗೆ ಇಲ್ಲಿದ

2 Mar 2026 8:30 am