SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

...
ಮದುವೆಗೆ ಅಭಿಮಾನಿಗಳು ಸೂಚಿಸಿದ ಹೆಸರಿಟ್ಟ ರಶ್ಮಿಕಾ: ಕೊನೆಗೂ ಅಧಿಕೃತ ಘೋಷಣೆ

Rashmika Mandanna and Vijay Deverakonda: ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಮದುವೆ ಆಗುತ್ತಿದ್ದು, ಇತ್ತೀಚೆಗಷ್ಟೆ ಇವರ ಮದುವೆ ರಿಸೆಪ್ಷನ್​​ನ ಆಮಂತ್ರಣ ಪತ್ರಿಕೆಯ ವಿಡಿಯೋ ಸಹ ವೈರಲ್ ಆಗಿತ್ತು. ಇಷ್ಟೆಲ್ಲ ಆದರೂ ಸಹ ಈ ಜೋಡಿ ತಮ್ಮ ಮದುವೆ ಬಗ್ಗೆ ಈ ವರ

22 Feb 2026 10:47 pm
IND vs SA: ಟಿ20 ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ

Jasprit Bumrah Shatters T20 World Cup Records:ದಕ್ಷಿಣ ಆಫ್ರಿಕಾ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ 15 ರನ್‌ ನೀಡಿ 3 ವಿಕೆಟ್ ಪಡೆದು ಮಿಂಚಿದರು. ಈ ಪ್ರದರ್ಶನದೊಂದಿಗೆ, ಅವರು ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬ

22 Feb 2026 10:40 pm
IND vs SA: ಸೊನ್ನೆ ಸುಳಿಯಿಂದ ಹೊರಬಂದರೂ ಪ್ರಯೋಜನಕ್ಕೆ ಭಾರದ ಅಭಿಷೇಕ್ ಶರ್ಮಾ

Abhishek Sharma's T20 World Cup 2026 Form: 2026ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೂಪರ್ 8 ಹಂತಕ್ಕೇರಿದರೂ, ಅಭಿಷೇಕ್ ಶರ್ಮಾ ಅವರ ಕಳಪೆ ಫಾರ್ಮ್ ಸವಾಲಾಗಿದೆ. ಮೊದಲ ಮೂರು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾದ ಅವರು, ಸೂಪರ್ 8ರಲ್ಲಿ ದಕ್ಷಿಣ ಆಫ್ರಿಕಾ ವಿರು

22 Feb 2026 10:20 pm
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು ಎಂದ ಹೆಚ್​ಡಿ ಕುಮಾರಸ್ವಾಮಿ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕತ್ವದಲ್ಲೇ ಪ್ರತಿ ದಿನ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ, ಮಲ್

22 Feb 2026 10:03 pm
‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಹೊಸ ದಿನಾಂಕ ಲಾಕ್?

Thalapathy Vijay: ಸಂಕ್ರಾಂತಿಗೆ ಬಿಡುಗಡೆ ಆಗಬೇಕಿದ್ದ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡದೇ ಇರುವ ಕಾರಣ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ. ‘ಜನ ನಾಯಗನ್​’ಗೆ ಪ್ರಮಾಣ ಪತ್ರ ನಿರಾಕರಿಸಿರುವ ಹಿಂದೆ ರಾಜಕೀಯ ಕ

22 Feb 2026 10:01 pm
T20 World Cup: 0,0,0,0.. 5 ಪಂದ್ಯಗಳಲ್ಲಿ 4 ಸೊನ್ನೆ ಸುತ್ತಿದ ಭಾರತದ ಆರಂಭಿಕರು

India's T20 World Cup 2026 Opener Crisis: 2026ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗುಂಪು ಹಂತದಲ್ಲಿ ಅಜೇಯವಾಗಿ ಸೂಪರ್ 8 ತಲುಪಿದ್ದರೂ, ಆರಂಭಿಕರ ವೈಫಲ್ಯದ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಲೀಗ್ ಹಂತದಲ್ಲಿ ಅಭಿಷೇಕ್ ಶರ್ಮಾ ಪದೇ ಪದೇ ಶೂನ್ಯಕ್ಕೆ ಔಟಾದ

22 Feb 2026 9:34 pm
ಕಾಡಾನೆಗೆ ಮತ್ತೊಂದು ಬಲಿ ಬೆನ್ನಲ್ಲೇ ರಣರಂಗವಾದ ಚಿಕ್ಕಮಗಳೂರು: ಕಲ್ಲು ತೂರಾಟ-ಲಾಠಿ ಚಾರ್ಜ್‌, ಶೃಂಗೇರಿ ಬಂದ್​​ಗೆ ಕರೆ

ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ಮಹಿಳೆ ಬಲಿ ಆಗ್ತಿದ್ದಂತೆ ಬೆಂಕಿಯೇ ಹೊತ್ತಿಕೊಂಡಿದೆ. ಜನರ ಆಕ್ರೋಶದ ಆಕ್ರೋಶದ ಕಟ್ಟೆ ಒಡೆದಿದೆ. ಹೀಗಿರುವಾಗಲೇ ಅಲ್ಲಿ ಲಘು ಲಾಠಿ ಪ್ರಹಾರ ಆಗ್ತಿದ್ದಂತೆ ರಣಾಂಗಣವೇ ಸೃಷ್ಟಿಯಾಗಿತ್ತು. ಸದ್

22 Feb 2026 9:12 pm
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

Hardik Pandya: ಟಿ20 ವಿಶ್ವಕಪ್​ ಆಡುತ್ತಿರುವ ಹಾರ್ದಿಕ್ ಪಾಂಡ್ಯ ತಮ್ಮ ವಿಚ್ಛೇದಿತ ಮಡದಿ ನತಾಶಾ ಸ್ಟಾಂಕೋವಿಕ್ ಹಾಗೂ ಮಗ ಅಗಸ್ತ್ಯಗೆ ₹4 ಕೋಟಿ ಮೌಲ್ಯದ ಐಷಾರಾಮಿ ಲ್ಯಾಂಡ್ ರೋವರ್ ಡಿಫೆಂಡರ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. 2024 ರಲ

22 Feb 2026 9:01 pm
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ

Pragathi Shetty-Rishab Shetty: ‘ಜೈ ಹನುಮಾನ್’ ಸಿನಿಮಾ ಮುಹೂರ್ತದಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸಹ ಭಾಗಿ ಆಗಿದ್ದರು. ಮುಹೂರ್ತದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಗತಿ ಶೆಟ್ಟಿ, ಹನುಮಂತ ದೇವರ ಆಶೀರ್ವಾದದಿಂದಲೇ ರಿಷಬ್ ಶೆ

22 Feb 2026 8:43 pm
ಪತಂಜಲಿ ಇಮ್ಯುನೊಚಾರ್ಜ್ ಎಂದರೇನು? ಅದು ಹೇಗೆ ಕೆಲಸ ಮಾಡುತ್ತದೆ?

Patanjali Immunocharge benefits: ಇಂದು ಅನೇಕ ಜನರು ದುರ್ಬಲ ರೋಗನಿರೋಧಕ ಶಕ್ತಿಯಿಂದ ಬಳಲುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಸ್ವಾಮಿ ರಾಮದೇವ್ ಪರಿಚಯಿಸಿದ ಪತಂಜಲಿ ಇಮ್ಯುನೊಚಾರ್ಜ್ ಅನ್ನು ಪ್ರಯೋಜನಕಾರಿ ಆಯ್ಕೆಯೆಂದು ಪರಿಗಣಿಸಲಾಗಿದೆ.

22 Feb 2026 8:36 pm
T20 World Cup: 40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ; ಹೇಳಿದ್ದೇನು?

Mann Ki Baat: ಪ್ರಧಾನಿ ಮೋದಿ ತಮ್ಮ 'ಮನ್ ಕಿ ಬಾತ್'ನ 131ನೇ ಸಂಚಿಕೆಯಲ್ಲಿ, T20 ವಿಶ್ವಕಪ್‌ನಲ್ಲಿ ಭಾರತೀಯ ಮೂಲದ 40 ಆಟಗಾರರನ್ನು ಶ್ಲಾಘಿಸಿದರು. ಕೆನಡಾ, ಯುಎಸ್‌ಎ ಮತ್ತು ಓಮನ್ ತಂಡಗಳಲ್ಲಿನ ದಿಲ್‌ಪ್ರೀತ್ ಬಾಜ್ವಾ, ಮೋನಾಂಕ್ ಪಟೇಲ್, ಸೌರಭ್

22 Feb 2026 8:28 pm
‘ಧುರಂಧರ್ 2 vs ಟಾಕ್ಸಿಕ್’ ಒಬ್ಬರ ಹೊಟ್ಟೆ ಇನ್ನೊಬ್ಬರು ಹೊಡೆದಂತೆ: ನಿರ್ದೇಶಕ ಬೇಸರ

Dhurandhar 2 vs Toxic movie: ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಮತ್ತು ಬಾಲಿವುಡ್‌ನ ಬಹುತಾರಾಗಣದ ‘ಧುರಂಧರ್ 2’ ಚಿತ್ರಗಳು ಒಂದೇ ದಿನ ತೆರೆಗೆ ಬರಲು ಸಜ್ಜಾಗಿವೆ. ಈ ಬಗ್ಗೆ ‘ಧುರಂಧರ್ 2’ ಚಿತ್ರದ ನಿರ್ದೇಶಕರು ತಮ್ಮ ಕಳ

22 Feb 2026 8:26 pm
ಮನ್ ಕಿ ಬಾತ್​ನಲ್ಲಿ ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಬೆಂಗಳೂರಿನ ಡಾಕ್ಟರ್ ಹೇಳಿದ್ದಿಷ್ಟು

ಪ್ರಧಾನಿ ಮೋದಿಯವರ ಮನ್ ಕಿ ಬಾತ್ ನಂತರ ಅಂಗಾಂಗ ದಾನದ ಮಹತ್ವವನ್ನು ಡಾ. ಸೋನಲ್ ಅಸ್ಥಾನಾ ಒತ್ತಿ ಹೇಳಿದ್ದಾರೆ. ಭಾರತದಲ್ಲಿ ಪ್ರತಿ ವರ್ಷ 5 ಲಕ್ಷ ಜನರು ಅಂಗಾಂಗ ವೈಫಲ್ಯದಿಂದ ಸಾಯುತ್ತಾರೆ. 1% ಕ್ಕಿಂತ ಕಡಿಮೆ ಜನರು ಮಾತ್ರ ದಾನ ಮಾಡು

22 Feb 2026 8:11 pm
ಬೆಂಗಳೂರು ಸವಾರರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಮೈಸೂರು ರಸ್ತೆ ಕಡೆಯಿಂದ ಕೆಂಗೇರಿ ಸೇರಿ ಇತರೆ ಕಡೆ ಪ್ರಯಾಣಿಸುವ ವಾಹನ ಸವಾರರಿಗೆ ನೈಸ್‌ ಸಂಸ್ಥೆ ಸದ್ಯದಲ್ಲಿಯೇ ಗುಡ್‌ ನ್ಯೂಸ್‌ ನೀಡಲಿದೆ. ಹೌದು... ಬೆಂಗಳೂರಿನ ದೀಪಾಂಜಲಿನಗರ ಮತ್ತು ಪಿಇಎಸ್ ಕಾಲೇಜು ಸಂಪರ್ಕಿಸುವ ನೈಸ್ ರಸ್

22 Feb 2026 7:56 pm
ಕಾಶ್ಮೀರದಲ್ಲಿ 20 ಬಾರಿ ಸಾವಿನಿಂದ ಪಾರಾಗಿದ್ದ ಜೈಷೆ ಉಗ್ರ ಸೇರಿ ಮೂವರನ್ನು ಕೊಂದ ಭದ್ರತಾ ಪಡೆಗಳು

Security forces kill 3 terrorists in an encounter at Kishtwar in Jammu and Kashmir: ಕಾಶ್ಮೀರದ ಕಿಶ್ತವಾರ್​ನಲ್ಲಿ ನಡೆದ ಭದ್ರತಾ ಪಡೆಗಳ ಎನ್​ಕೌಂಟರ್​​ನಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ. ಎರಡು ವರ್ಷಗಳಿಂದ ತಪ್ಪಿಸಿಕೊಳ್ಳುತ್ತಿದ್ದು, 20ಕ್ಕೂ ಹೆಚ್ಚು ಬಾರಿ ಸಾವ

22 Feb 2026 7:42 pm
ಪ್ರಧಾನಿ ಮೋದಿ ಮನ್​ ಕಿ ಬಾತ್​​ ಪ್ರೇರಣೆ: ಸಿರಿಧಾನ್ಯದ ಹೋಟೆಲ್ ತೆರೆದ ಚಾಮರಾಜನಗರದ ಗೃಹಿಣಿ

ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಿಂದ ಪ್ರೇರಿತರಾದ ಚಾಮರಾಜನಗರದ ಗೃಹಿಣಿ ಸಿರಿಧಾನ್ಯದ ಹೋಟೆಲ್ ಆರಂಭಿಸಿ ಯಶಸ್ವಿಯಾಗಿದ್ದಾರೆ. ಆರೋಗ್ಯಕರ ಆಹಾರ ಒದಗಿಸುವುದರ ಜೊತೆಗೆ ಸ್ವಾವಲಂಬನೆ ಸಾಧಿಸಿ, ಇತರ ಮಹಿಳೆಯರಿಗೂ ಉ

22 Feb 2026 7:38 pm
ಓರಗಿತ್ತಿಯಿಂದ ಹಲ್ಲೆ: ವಿಡಿಯೋ ಬಿಡುಗಡೆ ಮಾಡಿದ ನಟಿ ಕಾವ್ಯಾ

Kavya Gowda: ನಟಿ ಕಾವ್ಯಾ ಗೌಡ ಅವರ ಕುಟುಂಬದ ಜಗಳ ಬೀದಿ ರಂಪವಾಗಿ ಬದಲಾಗಿದೆ. ಕಾವ್ಯಾ ಮತ್ತು ಅವರ ಓರಗಿತ್ತಿ ಪ್ರೇಮ ಹಾಗೂ ಕಾವ್ಯಾರ ಪತಿ ಹಾಗೂ ಪ್ರೇಮಾರ ಪತಿಯ ನಡುವೆ ಜಗಳ, ಕಾದಾಟಗಳು ನಡೆದಿದ್ದವು. ಕೆಲ ದಿನಗಳ ಹಿಂದೆ ಕಾವ್ಯಾ ಹಾಗೂ ಅವ

22 Feb 2026 7:34 pm
ENG vs SL: ಸೂಪರ್ 8 ಸುತ್ತಿನಲ್ಲಿ ಇಂಗ್ಲೆಂಡ್ ವಿರುದ್ಧ ಎರಡಂಕಿ ಮೊತ್ತಕ್ಕೆ ಶ್ರೀಲಂಕಾ ಆಲೌಟ್

T20 World Cup Super 8: 2026ರ ಟಿ20 ವಿಶ್ವಕಪ್‌ನ ಸೂಪರ್ 8 ಸುತ್ತಿನಲ್ಲಿ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ 51 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. 147 ರನ್‌ಗಳ ಗುರಿ ಬೆನ್ನತ್ತಿದ ಲಂಕಾ ಕೇವಲ 95 ರನ್‌ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಸತತ 12ನೇ ಟಿ20 ಪಂ

22 Feb 2026 7:27 pm
ಸಿಎಂ ಸಿದ್ದರಾಮಯ್ಯ ಬಂಪರ್ ಘೋಷಣೆ: ಉತ್ತರ ಕನ್ನಡ ಜನರ ದಶಕಗಳ ಕನಸು ನನಸು

ಬಹು ವರ್ಷಗಳ ಬೇಡಿಕೆಯಾಗಿರುವ ಉತ್ತರ ಕನ್ನಡ ಭಾಗದ ಜನರಿಗೆ ಕೊನೆಗೂ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಭಾಗ್ಯ ಸಿಕ್ಕಿದೆ. ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಸಿರು ನ

22 Feb 2026 7:15 pm
ಭಾರತೀಯರು ಬೇರೆಯವರಿಗೆ ಸೇವೆ ಸಲ್ಲಿಸಿದ್ದೇ ಆಯ್ತು, ಸ್ವಂತದ್ದೇನೂ ಸಾಧಿಸಲಿಲ್ಲ: ಸ್ಯಾಮ್ ಪಿತ್ರೋಡಾ

Sam Pitroda says Indian talent is used for serving others: ಭಾರತ ಸಾಕಷ್ಟು ಕಚ್ಚಾ ಪ್ರತಿಭೆಗಳನ್ನು ಸೃಷ್ಟಿಸಿದೆ. ಈ ಪ್ರತಿಭೆಗಳು ದೊಡ್ಡ ಕಂಪನಿಗಳಿಗೆ ಸೇವೆ ಸಲ್ಲಿಸುವುದಕ್ಕೆ ಬಳಕೆ ಆಗುತ್ತಿದೆ ಅಷ್ಟೇ ಎಂದು ಕಾಂಗ್ರೆಸ್ ಅಂತಾರಾಷ್ಟ್ರೀಯ ವಿಭಾಗದ ಮುಖ್ಯಸ್

22 Feb 2026 6:52 pm
IND vs SA: ಸೂಪರ್ 8 ಪಂದ್ಯದಿಂದ ಉಪನಾಯಕನನ್ನೇ ಹೊರಗಿಟ್ಟ ಸೂರ್ಯ

T20 World Cup Super 8, India vs South Africa: 2026ರ ಟಿ20 ವಿಶ್ವಕಪ್ ಸೂಪರ್ 8ರಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಅಹಮದಾಬಾದ್‌ನಲ್ಲಿ ಮುಖಾಮುಖಿಯಾಗಿವೆ. ಲೀಗ್ ಹಂತದಲ್ಲಿ ಅಜೇಯರಾಗಿರುವ ಎರಡೂ ತಂಡಗಳ ನಡುವಿನ ಈ ಪಂದ್ಯದಲ್ಲಿ ಒಂದು ತಂಡದ ಗೆಲುವಿ

22 Feb 2026 6:51 pm
ಬೆಂಗಳೂರಿನಲ್ಲಿ ಕ್ರೂರ ಸ್ವಭಾವದ ನಾಯಿಗಳ ಸೆರೆಗೆ ಮುಂದಾದ ಜಿಬಿಎ: ಶೆಲ್ಟರ್ ನಿರ್ಮಾಣಕ್ಕೆ ಜಾಗ ಹುಡುಕಾಟ

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕ್ರೂರ ಬೀದಿ ನಾಯಿಗಳ ಸಮಸ್ಯೆಗೆ ಬ್ರೇಕ್ ಹಾಕಲು ಜಿಬಿಎ ಮುಂದಾಗಿದೆ. 2,500ಕ್ಕೂ ಹೆಚ್ಚು ಕ್ರೂರ ಸ್ವಭಾವದ ನಾಯಿಗಳನ್ನು ಗುರುತಿಸಿರುವ ಜಿಬಿಎ ಶೆಲ್ಟರ್​​​ ನಿರ್ಮಿಸಲು ಜಾಗ ಹುಡುಕಾಟ ನಡೆಸಿದ

22 Feb 2026 6:43 pm
ಕರ್ನಾಟಕದಲ್ಲಿ ಈ ಬಾರಿ ಬೇಸಿಗೆಯಲ್ಲಿ ಭಾರೀ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ ಏನು?

Karnataka weather foreast: ಕರ್ನಾಟಕದಲ್ಲಿ ಫೆಬ್ರವರಿ ತಿಂಗಳಿನಲ್ಲೇ ತಾಪಮಾನ ಹೆಚ್ಚಾಗಿದೆ. ಈ ವರ್ಷದ ಬೇಸಿಗೆ ಕಾಲ ಆರಂಭವಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಜನರಿಗೆ ನೆತ್ತಿ ಸುಡಲಾರಂಭಿಸಿದೆ. ಬಿಸಿಲನ್ನು ತಡೆದುಕೊಂಡು ಇರುವ ಜನರಿಗ

22 Feb 2026 6:28 pm
HPCL Recruitment 2026: HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ; ತರಬೇತಿಯ ಜೊತೆಗೆ ಆಕರ್ಷಕ ವೇತನ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು BE/B.Tech ಪದವೀಧರರಿಗೆ ಸುವರ್ಣಾವಕಾಶ. ಆಯ್ಕೆ ಪ್ರಕ್ರಿಯೆಯು ಅಂಕಗಳ ಆಧಾರದ ಮೇಲೆ ನಡೆಯುತ

22 Feb 2026 6:14 pm
ಬೇಸಿಗೆ ಅಂತ ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಬಿ ಕೇರ್​ಫುಲ್ ಎಂದ ಆರೋಗ್ಯ ಇಲಾಖೆ: ಏಕೆ?

ಬೆಂಗಳೂರಿನಲ್ಲಿ ಬೇಸಿಗೆ ಆರಂಭದಲ್ಲೇ ಕಲ್ಲಂಗಡಿ, ಐಸ್ ಕ್ರೀಂ ಹಾಗೂ ಜ್ಯೂಸ್‌ಗಳ ಸುರಕ್ಷತೆ ಬಗ್ಗೆ ಆರೋಗ್ಯ ಇಲಾಖೆ ಸಂಶಯ ವ್ಯಕ್ತಪಡಿಸಿದೆ. ಕಲ್ಲಂಗಡಿ ಹಣ್ಣುಗಳಲ್ಲಿ ಕೃತಕ ಬಣ್ಣಗಳು ಮತ್ತು ರಾಸಾಯನಿಕಗಳ (ಎರಿಥ್ರೋಸಿನ್, ನೈಟ್

22 Feb 2026 6:06 pm
ಪ್ರತಿದಿನ ವಾಕಿಂಗ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?

ಇಂದಿನ ಕಾರ್ಯನಿರತ ಜೀವನದಲ್ಲಿ, ಆರೋಗ್ಯವನ್ನು ಕಾಪಾಡಿಕೊಳ್ಳಲು, ಫಿಟ್‌ ಆಗಿರಲು ಜಿಮ್‌ಗೆ ಹೋಗಿ ವ್ಯಾಯಾಮ ಮಾಡಲು, ಯೋಗ ಮಾಡಲು ಟೈಮ್‌ ಇಲ್ಲ ಅನ್ನೋರೆ ಹೆಚ್ಚು. ಹೀಗಿರುವಾಗ ಜಿಮ್‌ಗೆ ಹೋಗಿಯೇ ವ್ಯಾಯಾಮ ಮಾಡಬೇಕೆಂದಿಲ್ಲ, ಪ್ರತ

22 Feb 2026 5:30 pm
ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್: ಫೈನಲ್‌ನಲ್ಲಿ ಬಾಂಗ್ಲಾವನ್ನು ಮಣಿಸಿದ ಭಾರತಕ್ಕೆ ಚಾಂಪಿಯನ್ ಕಿರೀಟ

India Women Win Asia Cup Rising Stars Final: ಥೈಲ್ಯಾಂಡ್‌ನಲ್ಲಿ ನಡೆದ ವುಮೆನ್ಸ್ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಫೈನಲ್‌ನಲ್ಲಿ ಭಾರತ ಮಹಿಳಾ ತಂಡ ಬಾಂಗ್ಲಾದೇಶವನ್ನು ಸೋಲಿಸಿ ಚಾಂಪಿಯನ್ ಆಗಿದೆ. ತೇಜಲ್ ಹಸಬ್ನಿಸ್ (ಅಜೇಯ 51) ಹಾಗೂ ಪ್ರೇಮಾ ರಾವತ್ (3 ವಿಕ

22 Feb 2026 5:27 pm
ಹಸೆಮಣೆ ಏರಬೇಕಿದ್ದ ದಿನವೇ ಇಬ್ಬರು ಸಹೋದರಿಯರು ವಿಷ ಸೇವಿಸಿ ಆತ್ಮಹತ್ಯೆ

Jodhpur sisters commit suicide on their wedding day: ರಾಜಸ್ಥಾನದ ಜೋಧಪುರ್ ಜಿಲ್ಲೆಯ ಮನಾಯ್ ಎನ್ನುವ ಗ್ರಾಮದ ಇಬ್ಬರು ಯುವತಿಯರು ಮದುವೆ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೋಭಾ ಮತ್ತು ವಿಮಲಾ ಮೃತರಾಗಿದ್ದು, ಇಬ್ಬರೂ ಕೂಡ ಸಹೋದರಿಯರು. ಶನಿವಾರ ಬೆಳಗ

22 Feb 2026 5:27 pm
ಅಂಜನಾದ್ರಿ ಬೆಟ್ಟದಲ್ಲಿ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಮುಹೂರ್ತ: ಚಿತ್ರಗಳು ಇಲ್ಲಿವೆ ನೋಡಿ

Rishab Shetty: ಕಾಂತಾರ ಚಾಪ್ಟರ್ 1 ಸೂಪರ್ ಸಕ್ಸಸ್ ಬಳಿಕ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್

22 Feb 2026 5:17 pm
ಗೋಡೌನ್‍ನಲ್ಲಿ ಭಾರೀ ಅಗ್ನಿ ಅವಘಡ, 20 ಕೋಟಿ ರೂ. ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಪರ್ಫ್ಯೂಮ್ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿದೆ. ಬೆಂಗಳೂರಿನ (Bengaluru) ನೆಲಮಂಗಲ (Nelamangala) ರಸ್ತೆಯ ಮಾಕಳಿ ಬಳಿ ಈ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಹಬ್ಬಿದ್ದು, ಭಯ

22 Feb 2026 5:01 pm
ಧೂಮಪಾನ ಮಾಡುವುದರಿಂದ ನಿಜಕ್ಕೂ ಒತ್ತಡವನ್ನು ಕಡಿಮೆ ಮಾಡುತ್ತದೆಯೇ? ತಜ್ಞರು ಈ ಬಗ್ಗೆ ಏನೆನ್ನುತ್ತಾರೆ

ಅನೇಕ ಜನರು ಒತ್ತಡ ಅಥವಾ ಮಾನಸಿಕ ಯಾತನೆ ಅನುಭವಿಸಿದಾಗ, ಧೂಮಪಾನವು ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ ಎಂದು ಒತ್ತಡ ಕಡಿಮೆ ಮಾಡಲು ಸಿಗರೇಟ್‌ಗಳ ಮೊರೆ ಹೋಗ್ತಾರೆ. ಸ್ಟ್ರೆಸ್‌ ಆದಾಗಲೆಲ್ಲಾ ಸಿಗರೇಟ್‌ ಸೇದುತ್ತಾ ಕುಳಿತುಬ

22 Feb 2026 4:54 pm
‘ನೀವೀಗಾಗಲೇ ಬೆತ್ತಲಾಗಿದ್ದೀರಿ, ಬಟ್ಟೆ ಬಿಚ್ಚಿದ್ಯಾಕೆ?’ –ಕಾಂಗ್ರೆಸ್​ಗೆ ಪ್ರಧಾನಿ ಮೋದಿ ತರಾಟೆ

PM Narendra Modi slams congress party's shirtless protest: ಇಂಡಿಯಾ ಎಐ ಸಮಿಟ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿಗರು ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಘಟನೆಗೆ ಪ್ರಧಾನಿ ಮೋದಿ ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. ನೀವೀಗಾಗಲೇ ಬೆತ್ತಲೆಗೊಂಡಿದ್ದೀರಿ, ಮ

22 Feb 2026 4:45 pm
Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿರುವ ಮೊಲವನ್ನು ಹುಡುಕಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ ಮೆದುಳಿನ ಚುರುಕುತನ ಹಾಗೂ ದೃಷ್ಟಿ ತೀಕ್ಷ್ಣತೆಯನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ. ಇಂತಹ ಒಗಟಿನ ಆಟವು ವೈರಲ್ ಆಗಿದ್ದು, ಈ ಚಿತ್ರದಲ್ಲಿ ಮೊಲ ಎಲ್ಲಿದೆ ಎಂದು ಕಂಡು ಹಿಡಿಯುವುದೇ ನಿಮ್ಮ ಮುಂದಿರುವ ಸ

22 Feb 2026 4:21 pm
ಮೈಸೂರು ಅರಮನೆ ಬಳಿ ಸ್ಫೋಟ ಬೆನ್ನಲ್ಲೇ ಹೀಲಿಯಂ ಬಲೂನ್ ಮಾರಾಟ ನಿಷೇಧ

ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಸಂಭವಿಸಿದ್ದ ಸ್ಫೋಟ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಸಂಬಂಧ ತನಿಖೆ ನಡೆಸಿದಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡಿರುವುದು ಬೆಳಕಿಗೆ ಬಂದಿದ್ದು, ಘಟನೆಯಲ್ಲಿ ಮೂವರು ಮೃತಪಟ

22 Feb 2026 4:15 pm
ದಾವಣಗೆರೆ: ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್​​ನಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಹಾಸ್ಟೆಲ್​ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ವಿಚಾರ ಬೆಳಕಿಗ

22 Feb 2026 3:58 pm
ಫಿಲಂಫೇರ್ ಪಡೆದ ತೆಲುಗು, ತಮಿಳು, ಮಲಯಾಳಂ, ಹಿಂದಿ ಸಿನಿಮಾಗಳ ಪಟ್ಟಿ

70th Filmfare south: 70ನೇ ಫಿಲ್ಮ್‌ಫೇರ್ ಪ್ರಶಸ್ತಿ (2025-26) ವಿತರಣೆ ಮಾಡಲಾಗಿದೆ. ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಯ 2025ರ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಅವರುಗಳಿಗೆ ಪ್ರಶಸ

22 Feb 2026 3:51 pm
ಲಂಚ ಕೇಸ್: ಬಿಜೆಪಿ ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ? ಸ್ವಾಮೀಜಿ ಆಡಿಯೋ ವೈರಲ್

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ

22 Feb 2026 3:27 pm
ಬಾಗಲಕೋಟೆ ಬೆನ್ನಲ್ಲೇ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ವಿಡಿಯೋ ವೈರಲ್​​

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಸಂಘರ್ಷ ಸದ್ಯ ಇಡೀ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಇತ್ತ ಕಲಬುರಗಿಯಲ್ಲೂ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಡಿಜೆ ಸೌಂಡ್ ವಿಚಾರಕ್ಕೆ ಎರಡು ಸಮುದಾಯಗಳ ಮ

22 Feb 2026 3:14 pm
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!ಎಸಿ ಗೋದಾಮಿಗೂ ತಗುಲಿದ ಬೆಂಕಿ

ವೇಗವಾಗಿ ಹರಡಿದ ಬೆಂಕಿ ಕೇವಲ ಒಂದು ಗಂಟೆಯೊಳಗೆ ಅಕ್ಕ ಪಕ್ಕದ ಮೂರರಿಂದ ನಾಲ್ಕು ಗೋದಾಮುಗಳಿಗೆ ವ್ಯಾಪಿಸಿದೆ. ಈ ಗೋದಾಮುಗಳಲ್ಲಿ ನಾಯಿಗಳ ಆಹಾರ ಸಂಗ್ರಹಿಸುವ ಪೆಡಿಗ್ರಿ ಗೋದಾಮು, ಎಸಿ ಸಾಮಗ್ರಿಗಳನ್ನು ಸಂಗ್ರಹಿಸುವ ಎಸಿ ಗೋದಾಮ

22 Feb 2026 2:59 pm
ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರ ಇದ್ದಾರೆ? ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಸಹಾಯಕರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೆಕ್ ಡ್ಯಾಂ ಕಾಮಗಾರಿಗೆ ಸಂಬಂಧಿಸಿದಂತೆ ಕಮಿಷನ್ ಪಡೆಯುವಾಗ

22 Feb 2026 2:58 pm
ಭಾರತದ ಅತಿವೇಗದ ಮೆಟ್ರೋ ಮತ್ತು ನಮೋ ಭಾರತ್ ಕಾರಿಡಾರ್ ಉದ್ಘಾಟಿಸಿದ ಪಿಎಂ ಮೋದಿ

PM Narendra Modi launches Meerut Metro and Namo Bharat rail corridor: ಉತ್ತರಪ್ರದೇಶದ ಮೀರತ್ ನಗರದಲ್ಲಿ ಎರಡು ರೈಲು ಯೋಜನೆಗಳನ್ನು ಪಿಎಂ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. 23 ಕಿಮೀ ಉದ್ದದ ಮೀರತ್ ಮೆಟ್ರೋಗೆ ಚಾಲನೆ ಕೊಟ್ಟಿದ್ದಾರೆ. ಇದು ಭಾರತದ ಅತಿವೇಗದ ಮೆಟ

22 Feb 2026 2:53 pm
ವಿವಾದದ ಬೆನ್ನಲ್ಲೇ ಸರಣಿ ಎಕ್ಸ್​​ ಪೋಸ್ಟ್​​ ಬಗ್ಗೆ ಸಿಎಂ ಸ್ಪಷ್ಟನೆ: ಹೆಚ್​​ಡಿಕೆಗೂ ತಿವಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ನ್ಯಾಯದ ಕುರಿತ ಲೇಖನದ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಸಮಾಜದ ಚಲನಶೀಲತೆಗೆ ಒತ್ತು ನೀಡುವ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರ ಟೀಕೆಗ

22 Feb 2026 2:46 pm
ಈ ವಾರ ಒಟಿಟಿಗೆ ಬಂದಿವೆ ಕೆಲ ಒಳ್ಳೆ ಸಿನಿಮಾ: ಇಲ್ಲಿದೆ ಪಟ್ಟಿ

OTT Release this week: ಪ್ರತಿ ವಾರದಂತೆ ಈ ವಾರವೂ ಸಹ ಹಲವು ಹೊಸ ಸಿನಿಮಾಗಳು, ವೆಬ್ ಸರಣಿಗಳು ಒಟಿಟಿಗೆ ಬಂದಿವೆ. ಈ ವಾರ ಕನ್ನಡದ ಒಂದು ವಿಶೇಷ ವೆಬ್ ಸರಣಿ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಅದು ಮಾತ್ರವೇ ಅಲ್ಲದೆ ಪರ ಭಾಷೆಯ ಕೆಲವು ಆಸಕ್ತಿಕರ ಸಿನ

22 Feb 2026 2:46 pm
ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು!

ಬೆಂಗಳೂರಿನ ನಾಗಸಂದ್ರದ ಚಿನ್ನದ ಅಂಗಡಿಯಲ್ಲಿ ಗಮನ ಬೇರೆಡೆ ಸೆಳೆದು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ಹಾಸನದ ಚನ್ನರಾಯಪಟ್ಟಣದಲ್ಲಿ ಮನೆ ಕಳ್ಳತನಕ್ಕೆ ಯತ್ನಿಸಿದ ಐವರಲ್ಲಿ ಒಬ್ಬ ಸಿಕ್ಕಿಬಿದ್ದಿದ್ದು, ಮೈಸೂರಿ

22 Feb 2026 2:31 pm
ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ

ಗುತ್ತಿಗೆದಾರನಿಂದ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್​​ನ ನ್ಯಾಯಾಧೀಶರು ಆದೇಶಿಸಿದ್ದಾರೆ. ಪಿಎ ಮಂಜುನಾಥ್, ಸ

22 Feb 2026 2:11 pm
T20 World Cup 2026: ಹೀಗಾದರೆ ಟೀಮ್ ಇಂಡಿಯಾ ನೇರವಾಗಿ ಸೆಮಿಫೈನಲ್​ಗೆ..!

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಸುತ್ತಿನಿಂದ ನಾಲ್ಕು ತಂಡಗಳು

22 Feb 2026 2:10 pm
Lunar Eclipse 2026: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ?

2026ರ ಮೊದಲ ಸೂರ್ಯಗ್ರಹಣ ಫೆಬ್ರವರಿ 17ರಂದು ಸಂಭವಿಸಿದ್ದು, ಇದೀಗ ಕೆಲವೇ ದಿನಗಳ ಅಂತರದಲ್ಲಿ ಈ ವರ್ಷದ ಮೊದಲ ಚಂದ್ರಗ್ರಹಣವು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಆದ್ದರಿಂದ ಚಂದ್ರಗ್ರಹಣ ಯಾವಾಗ? ಈ ಗ್ರಹಣವು ಭಾರತದಲ್ಲಿ

22 Feb 2026 1:25 pm
ನಾ ಬದಲಾಗಲ್ಲ…ಅಭಿಷೇಕ್ ಶರ್ಮಾ ತಿರುಗೇಟು

Abhishek Sharma: ಚೊಚ್ಚಲ ಟಿ20 ವಿಶ್ವಕಪ್​ನಲ್ಲಿ ಅಭಿಷೇಕ್ ಶರ್ಮಾ ಇನ್ನೂ ಸಹ ರನ್ ಖಾತೆ ತೆರೆದಿಲ್ಲ. ಕಳೆದ ಮೂರು ಪಂದ್ಯಗಳಲ್ಲೂ ಅಭಿಷೇಕ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದಾರೆ. ಇದಾಗ್ಯೂ ಅವರು ಸೌತ್ ಆಫ್ರಿಕಾ ವಿರುದ್ಧದ ಸೂಪರ್-8 ಪಂದ್ಯದಲ್

22 Feb 2026 1:19 pm
ಕಾರಿಗೆ ಟಚ್​​ ಆಗಿದ್ದಕ್ಕೆ ಆ್ಯಂಬುಲೆನ್ಸ್ ಅಡ್ಡಗಟ್ಟಿ ರಸ್ತೆ ರಂಪಾಟ

ಬೆಂಗಳೂರಿನ ಆನೇಕಲ್‌ನಲ್ಲಿರುವ ಅಲಯನ್ಸ್ ಕಾಲೇಜು ಮುಂಭಾಗದಲ್ಲಿ ರಸ್ತೆ ರಂಪಾಟ ನಡೆದಿದೆ. ರೋಗಿಯನ್ನು ಕರೆತರಲು ಹೋಗುತ್ತಿದ್ದ ಆ್ಯಂಬುಲೆನ್ಸ್​​ನ ಕಾರು ಚಾಲಕ ಅಡ್ಡಗಟ್ಟಿ, ವಾಹನ ಸ್ಪರ್ಶಿಸಿದೆ ಎಂಬ ಕಾರಣಕ್ಕೆ ಸುಮಾರು ಹದಿ

22 Feb 2026 1:09 pm
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾಗೆ ತೆಲುಗಿನ ಪ್ರಶಾಂತ್ ವರ್ಮಾ ನಿರ್ದೇಶನ ಮಾಡುತ್ತಿದ್ದಾರೆ. ಇಂದು (ಫೆ.22) ಕರ್ನಾಟಕದಲ್ಲಿ ಈ ಚಿತ್ರಕ್ಕೆ ಮುಹೂರ್ತ ನಡೆದಿದೆ. ಕ

22 Feb 2026 1:03 pm
ಎಂಟು ಮಂದಿ ಶಂಕಿತ ಉಗ್ರರ ಬಂಧನ; ಗಾರ್ಮೆಂಟ್ಸ್ ಫ್ಯಾಕ್ಟರಿ ಮತ್ತಿತರೆಡೆಯಲ್ಲಿ ಕೆಲಸ ಮಾಡುತ್ತಿದ್ದವರಿವರು

Lashkar-Linked Terror Module Busted, 8 Arrested For Plotting Attack In India: ಕೋಲ್ಕತಾ ಮತ್ತು ತಮಿಳುನಾಡಿನಲ್ಲಿ ಒಟ್ಟು ಎಂಟು ಮಂದಿ ಶಂಕಿ ಉಗ್ರರನ್ನು ಬಂಧಿಸಲಾಗಿದೆ. ತಮಿಳುನಾಡಿನಲ್ಲಿ ಆರು ಮಂದಿ ಬಂಧಿತರಾಗಿದ್ದು, ಅವರು ತಿರುಪ್ಪೂರ್​ನ ಗಾರ್ಮೆಂಟ್ಸ್ ಫ್ಯಾಕ್ಟರಿಗ

22 Feb 2026 1:00 pm
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ: ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿದ್ಯಾಲಯಗಳಲ್ಲಿನ ಶಿಕ್ಷಕರ ಕೊರತೆಯ ಬಗ್ಗೆ ಮಾತನಾಡಿದ್ದಾರೆ. ಹಾಲಿ ಶೇ.65ರಷ್ಟು ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ ಎಂದು ಹೇಳಿದ ಅವರು, ಹಂತ ಹಂತವಾಗಿ ನೇಮಕಾತಿ ಮಾಡುವುದಾಗಿ ಭ

22 Feb 2026 12:43 pm
Love Tragedy: ಕ್ಷುಲ್ಲಕ ಕಾರಣಕ್ಕೆ ಜಗಳ; ಪ್ರೇಯಸಿ ಸಾವನ್ನಪ್ಪಿದ ಬೆನ್ನಲ್ಲೇ ವಿಷ ಕುಡಿದು ನೇಣಿಗೆ ಶರಣಾದ ಟೆಕ್ಕಿ

ಹೈದರಾಬಾದ್‌ನ ಸಾಫ್ಟ್‌ವೇರ್ ಇಂಜಿನಿಯರ್ ಶ್ಯಾಮ್ ಕುಮಾರ್ ಮತ್ತು ಆತನ ಪ್ರೇಯಸಿ ಪಾವನಿ ಆತ್ಮಹತ್ಯೆ ಪ್ರಕರಣ ತೀವ್ರ ಸಂಚಲನ ಮೂಡಿಸಿದೆ. ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಇದರಿಂದ ಮನನೊಂದಿದ್ದ ಪಾವನಿ ಆತ್

22 Feb 2026 12:36 pm
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ

ಜಿಬಿಎ ನಿರ್ಲಕ್ಷ್ಯದಿಂದ ಕಾಂಗ್ರೆಸ್‌ನ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗಳ ಅವ್ಯವಸ್ಥೆ ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಬಹಿರಂಗಗೊಂಡಿದೆ. ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭವಾದ ಇಂದಿರಾ ಕ್ಯಾಂಟೀನ್‌ಗಳು ನಿ

22 Feb 2026 12:32 pm
Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 285 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2026 February 22nd: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 285 ರೂ ಏರಿದರೆ, ಬೆಳ್ಳಿ ಬೆಲೆ 5ರಿಂದ 20 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 14,315 ರೂನಿಂದ 14,600 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,928 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂ

22 Feb 2026 12:18 pm
ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ 50 ವರ್ಷದ ಕಲ್ಮೇಶ್ ಕೋಟಿ ಅವರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಣಕಾಸು, ಆಸ್ತಿ ಮತ್ತು ಪ್ರೇಮ ಸಂಬಂಧಿತ ಕಾರಣಗಳಿಂದ ಈ ಹತ್ಯೆ ನ

22 Feb 2026 12:09 pm
2 ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ರವಿ ಬಸ್ರೂರು: ತೆಲುಗು ವೇದಿಕೆಯಲ್ಲಿ ಎಮೋಷನಲ್ ಮಾತು

ವಿಶ್ವಕ್ ಸೇನ್ ನಟನೆಯ ತೆಲುಗಿನ ‘ಲಕ್ಟ್’ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತನಾಡಿದ ವಿಡಿಯೋ ವೈರಲ್ ಆಗಿದೆ. 18ನೇ ವಯಸ್ಸಿನಲ್ಲಿ 2 ಬಾರಿ ಆತ್ಮಹತ್ಯೆ ಮಾಡ

22 Feb 2026 11:51 am
ರಾಯಚೂರಿನಲ್ಲಿ ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ

ರಾಯಚೂರಿನ ಎಲ್​ಬಿಎಸ್ ನಗರದ ಕಸದ ಗುಂಡಿಯಲ್ಲಿ ಅವಧಿ ಇರುವ ಲಕ್ಷಾಂತರ ರೂಪಾಯಿ ಮೌಲ್ಯದ ಸರ್ಕಾರಿ ಆಸ್ಪತ್ರೆ ಔಷಧಿಗಳು ಪತ್ತೆಯಾಗಿವೆ. ಸಿರಿಂಜ್‌ಗಳು, ಜ್ವರ, ಕೆಮ್ಮು, ಮಲ್ಟಿವಿಟಮಿನ್ ಸಿರಪ್‌ಗಳು ಮತ್ತು ಬ್ಯಾಕ್ಟೀರಿಯಾ ನಿರೋ

22 Feb 2026 11:47 am
‘ಪವರ್’​ ಇಲ್ಲ…ಬಾಬರ್ ಆಝಂ ಮಾನ ಕಳೆದ ಪಾಕ್ ಕೋಚ್

Babar Azam: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಬಾಬರ್ ಆಝಂ ಮೂರು ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕಲೆಹಾಕಿದ ಒಟ್ಟು ಸ್ಕೋರ್ ಕೇವಲ 66 ರನ್​ ಮಾತ್ರ. ಈ 66 ರನ್​ಗಳಿಸಲು ಬರೋಬ್ಬರಿ 57 ಎಸೆತಗಳನ್ನು ಎದುರಿಸಿದ್ದಾರೆ. ಅಂದರೆ ಕೇವಲ 11

22 Feb 2026 11:33 am
ಶೀಘ್ರದಲ್ಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್​? ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧದ ಬಗ್ಗೆ ಸುಳಿವು ನೀಡಿದ್ದಾರೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕಡಿವಾಣ ಹಾಕಲು ಚಿಂತನೆ ನಡೆದಿದೆ. ಇದಲ್ಲದೆ ವಿಶ್ವ

22 Feb 2026 11:25 am
Clapping: ಚಪ್ಪಾಳೆ ತಟ್ಟುವುದರ ಹಿಂದಿನ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವ

ಹಿಂದೂ ಸಂಸ್ಕೃತಿಯಲ್ಲಿ ಚಪ್ಪಾಳೆ ತಟ್ಟುವುದಕ್ಕೆ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವಿದೆ. ಇದು ಕೇವಲ ಸದ್ದು ಮಾಡುವ ಕ್ರಿಯೆಯಲ್ಲ. ಭಜನೆ, ದೇವರ ಆರಾಧನೆಗಳಲ್ಲಿ ಚಪ್ಪಾಳೆ ಏಕಾಗ್ರತೆ, ಧನಾತ್ಮಕ ಶಕ್ತಿ, ರೋಗನಿರೋಧಕ ಶಕ್ತಿ

22 Feb 2026 11:16 am
VIDEO: ಬ್ಯಾಟರ್​ ಸಿಕ್ಸ್ ಬಾರಿಸದೇ ಸಿಕ್ಸರ್..!

ಬ್ಯಾಟ್‌ಗೆ ತಗುಲಿದ ವೇಗಕ್ಕೆ ಚೆಂಡು ನೇರವಾಗಿ ವಿಕೆಟ್ ಕೀಪರ್ ತಲೆಯ ಮೇಲಿಂದ ಹಾರಿ ಬೌಂಡರಿ ಗೆರೆ ದಾಟಿ ಸಿಕ್ಸರ್ ಆಯಿತು.ಕ್ರಿಕೆಟ್ ಲೋಕದಲ್ಲಿ ಶಾರ್ಟ್ ಬಾಲ್ ಅನ್ನು ಲೀವ್ ಮಾಡುವಾಗ ಸಿಕ್ಸರ್ ಹೋಗುವುದು ಅತ್ಯಂತ ವಿರಳ. ಹೀಗಾಗ

22 Feb 2026 11:01 am
ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ! ಕೊನೆಗೂ ಸೆರೆ ಸಿಕ್ತು ಕಿಲ್ಲರ್ ಒಂಟಿ ಸಲಗ

ಚಿಕ್ಕಮಗಳೂರು ಕಾಫಿ ತೋಟದಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ಕಾರ್ಮಿಕ ಮಹಿಳೆ ಬೋರಮ್ಮ ಬಲಿಯಾಗಿದ್ದಾರೆ. ಇದು ಏಳು ದಿನಗಳಲ್ಲಿ ಸಂಭವಿಸಿದ ಎರಡನೇ ಸಾವಾಗಿದೆ. ಆತಂಕಕಾರಿ ಘಟನೆ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆಯು ಯಶಸ್ವಿಯಾಗಿ ಆ

22 Feb 2026 10:46 am
‘ಉಂಡಾಡಿ ಗುಂಡ’ ನಾಟಕಕ್ಕೆ 80 ವರ್ಷ: ಕಲಾದ್ಯುತಿ ಪ್ರೊಡಕ್ಷನ್ ಹೌಸ್ ವತಿಯಿಂದ ಪ್ರದರ್ಶನ

‘ಉಂಡಾಡಿ ಗುಂಡ’ ನಾಟಕದ ಮೂಲಕ ಪರ್ವತವಾಣಿ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ. ಈ ನಾಟಕಕ್ಕೆ 80 ವರ್ಷ ತುಂಬಿದೆ. ಹಲವು ಕಡೆಗಳಲ್ಲಿ ಪ್ರದರ್ಶನ ಮಾಡಲು ಸಿದ್ಧತೆ ನಡೆದಿದೆ. ಸಿಹಿ ಕಹಿ ಚಂದ್ರು ಅವರು ಈ ನಾಟಕದಲ್ಲಿ ಅಭಿನಯಿಸಲಿದ್ದಾ

22 Feb 2026 10:42 am
Daily Devotional: ಕೋಪದಲ್ಲಿರುವಾಗ ಮನುಷ್ಯ ತೆಗೆದುಕೊಳ್ಳಬಾರದ ಮೂರು ನಿರ್ಧಾರಗಳಿವು

ಕೋಪವು ವ್ಯಕ್ತಿಯ ಪ್ರಥಮ ಶತ್ರುವಾಗಿದ್ದು, ಅನೇಕ ದುರಂತಗಳಿಗೆ ಕಾರಣವಾಗುತ್ತದೆ. ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ್ ಗುರೂಜಿ ತಿಳಿಸಿರುವಂತೆ, ಕೋಪದಲ್ಲಿರುವಾಗ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಕೋಪವ

22 Feb 2026 10:33 am
ಇದುವೇ ಟೀಮ್ ಇಂಡಿಯಾದ ಅತೀ ದೊಡ್ಡ ವೀಕ್​ನೆಸ್​​!

T20 World Cup 2026: ಟಿ20 ವಿಶ್ವಕಪ್​ನ 43ನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಅಭಿಯಾನ ಆರ

22 Feb 2026 10:31 am
ಪೊಲೀಸ್​ ವ್ಯಾನ್​​ಗೆ​​ ಟ್ರಕ್​​ ಡಿಕ್ಕಿ: ಐವರು ಸ್ಥಳದಲ್ಲೇ ಸಾವು, ಮೂವರು ಗಂಭೀರ

ಒಡಿಶಾದ ಝಾರ್ಸುಗುಡಾ ಬಳಿ ರಾಷ್ಟ್ರೀಯ ಹೆದ್ದಾರಿ 49ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸ

22 Feb 2026 10:22 am
World Thinking Day 2026: ಹೆಣ್ಣುಮಕ್ಕಳ ಜೀವನವನ್ನು ಸುಧಾರಿಸಲು ಸಂಕಲ್ಪ ಮಾಡುವ ದಿನವಿದು

ಪ್ರತಿವರ್ಷ ಫೆಬ್ರವರಿ 22 ರಂದು ವಿಶ್ವ ಚಿಂತನಾ ದಿನವನ್ನು ಆಚರಿಸಲಾಗುತ್ತದೆ. ಜಾಗತಿಕ ಸಹೋದರತ್ವ, ಮಹಿಳಾ ಸಬಲೀಕರಣ, ಸೌಹಾರ್ದತೆ ಮತ್ತು ಏಕತೆಯ ಮಹತ್ವವನ್ನು ಉತ್ತೇಜಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಈ ದಿನವನ್ನು ಆಚರಿಸುತ್ತದ

22 Feb 2026 10:16 am
70ನೇ ಫಿಲ್ಮ್​ಫೇರ್ ಪ್ರಶಸ್ತಿ: ಕನ್ನಡದಲ್ಲಿ ಅವಾರ್ಡ್ ಗೆದ್ದವರ ಪಟ್ಟಿ ಇಲ್ಲಿದೆ..

70ನೇ ಫಿಲ್ಮ್​ಫೇರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೊಚ್ಚಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆದಿದೆ. ಶ್ರೀಮುರಳಿ ಮತ್ತು ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟ, ನಟಿ ಪ್ರಶಸ್ತಿ ಪಡೆದಿದ್ದಾರೆ. ‘ಶಾಖಾಹಾರಿ’ ಸಿನಿಮಾಗೆ ಅತ್ಯ

22 Feb 2026 9:56 am
ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​: ಮೃತರ ಸಂಬಂಧಿ ಹೇಳಿದ್ದೇನು?

ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅಳಿಯನ ಕೊಲೆ ಬಳಿಕ ರಾಜಗಿರಿಯಲ್ಲಿ ಮೃತರಾದ ನಾಗಪ್ರಸಾದ್ ಮತ್ತು ಕುಟುಂಬ, ಆತ್ಮಹತ್ಯೆಗೂ ಮುನ್ನ ತಮ್ಮ ಅಂತ್ಯಕ್ರಿಯೆಗೆಂದೇ

22 Feb 2026 9:49 am
ಪ್ರತ್ಯೇಕ ಘಟನೆ: ರಸ್ತೆ ಅಪಘಾತದಲ್ಲಿ ಮೂವರು ಸಾವು; ಮಾಜಿ ಶಾಸಕ ಸುರೇಶ್ ಗೌಡರಿಗೆ ಗಾಯ

ಚಿತ್ರದುರ್ಗ, ದೇವನಹಳ್ಳಿ ಮತ್ತು ಮಂಡ್ಯದಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು ಮೂವರು ದಾರುಣವಾಗಿ ಮೃತಪಟ್ಟಿದ್ದು, ಮಾಜಿ ಶಾಸಕ ಸುರೇಶ್​​ ಗೌಡ ಸೇರಿದಂತೆ 5 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು

22 Feb 2026 9:07 am
ಒಂದು ಪಾಯಿಂಟ್ ಸಿಕ್ಕಿರುವುದೇ ಪಾಕಿಸ್ತಾನ್ ಪಾಲಿಗೆ ಪ್ಲಸ್ ಪಾಯಿಂಟ್

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲೇ ದುರ್ಬಲ ತಂಡಗಳ ವಿರುದ್ಧ ಕಷ್ಟಪಟ್ಟು ಗೆದ್ದಿರುವ ಪಾಕಿಸ್ತಾನ್ ತಂಡ ಇದೀಗ ದ್ವಿತೀಯ ಸುತ್ತಿನಲ್ಲಿ ಕಣಕ್ಕಿಳಿಯುತ್ತಿದೆ. ಆದರೆ ದ್ವಿತೀಯ ಸುತ್ತಿನ ಮೊದಲ ಪಂದ್ಯವೇ ರದ್ದಾಗಿರು

22 Feb 2026 8:44 am
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ

‘ಬಿಗ್ ಬಾಸ್ ಕನ್ನಡ 12’ ರಿಯಾಲಿಟಿ ಶೋ ಮುಗಿದು ತಿಂಗಳು ಕಳೆದಿದ್ದರೂ ಸ್ಪರ್ಧಿಗಳ ಹವಾ ಕಮ್ಮಿಯಾಗಿಲ್ಲ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಗಳಾಗಿ ತೆರಳುತ್ತಿದ್ದಾರೆ. ‘ಹಯಗ್ರೀವ’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮಂಡ್

22 Feb 2026 8:38 am
Bengaluru Air Quality: ಶಿವಮೊಗ್ಗದಲ್ಲಿ ಕುಸಿಯುತ್ತಲೇ ಇದೆ ವಾಯುಗುಣಮಟ್ಟ!

ಬೆಂಗಳೂರಿನೊಂದಿಗೆ ಶಿವಮೊಗ್ಗದ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳ

22 Feb 2026 8:26 am
ಸ್ಮೃತಿ ಮಂಧಾನ ಆರ್ಭಟಕ್ಕೆ ಬಾಬರ್ ಆಝಂ ವಿಶ್ವ ದಾಖಲೆಯೇ ಶೇಕಿಂಗ್

Australia Women vs India Women: ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಮಹಿಳಾ ತಂಡ 20 ಓವರ್​ಗಳಲ್ಲಿ 176 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 20 ಓವರ್​​ಗಳಲ

22 Feb 2026 8:10 am
ಮದುವೆಗೂ ಮುನ್ನ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಗಡಿಬಿಡಿ; ವಿಡಿಯೋ ವೈರಲ್

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಫೆಬ್ರವರಿ 26ರಂದು ನಡೆಯಲಿದೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಮಾತ್ರ ಈ ಸೆಲೆಬ್ರಿಟಿ ಮದುವೆಗೆ ಹಾಜರಿ ಹಾಕಲಿದ್ದಾರೆ. ಮದುವೆ ತಯಾರಿಯಲ್ಲಿ ಇರುವ ರಶ್ಮಿಕಾ, ವಿ

22 Feb 2026 8:06 am
ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ: ಬೆಂಬಲಿಗರಿಂದ ಹೈಡ್ರಾಮಾ

5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಕರೆತರುವಾಗ ಲಕ್ಷ್ಮೇಶ್ವರದಲ್ಲಿ ಬೆಂಬಲಿಗರು ವಾಹನಕ್ಕೆ ಅಡ್ಡಗಟ್ಟಿ ತೀವ್ರ ಹೈಡ್ರಾಮಾ ನಡೆಸ

22 Feb 2026 8:03 am
ಕರ್ನಾಟಕ ಹವಾಮಾನ ವರದಿ: ಹಾಸನ, ಕೊಡಗು ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಇಂದೂ ಸಹ ಕರಾವಳಿ, ಉತ್ತರದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ. ಆದರೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ ಎಂ

22 Feb 2026 7:55 am
Daily Devotional: ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು!

ತಿಲಕವನ್ನು ಹಣೆಗೆ ಧರಿಸುವುದರಿಂದ ಆಜ್ಞಾ ಚಕ್ರ ಜಾಗೃತಗೊಳ್ಳುತ್ತದೆ. ಇದು ದೈವಿಕ ಶಕ್ತಿಯ ಸಂಕೇತವಾಗಿದ್ದು, ಸಾತ್ವಿಕ ಗುಣಗಳನ್ನು ಹೆಚ್ಚಿಸುತ್ತದೆ. ಹೋಮದ ಭಸ್ಮದಲ್ಲಿರುವ ತುಪ್ಪ, ಗಿಡಮೂಲಿಕೆಗಳು ಮತ್ತು ಸವಿತ್ತುಗಳು ಔಷಧೀ

22 Feb 2026 7:21 am
‘ಧುರಂಧರ್ 2’ ಬಿಡುಗಡೆಗೂ ಮುನ್ನ ನಟ ರಣವೀರ್ ಸಿಂಗ್​​ಗೆ ಬೆದರಿಕೆ

ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಒಂದೇ ತಿಂಗಳಲ್ಲಿ ಎರಡನೇ ಬಾರಿ ಬೆದರಿಕೆ ಸಂದೇಶ ಬಂದಿದೆ. ಅವರಿಂದ 10 ಕೋಟಿ ರೂಪಾಯಿ ಸುಲಿಗೆ ಮಾಡುವ ಉದ್ದೇಶದಿಂದ ಈ ರೀತಿ ಬೆದರಿಕೆ ಹಾಕಲಾಗಿದೆ. ಹಾಗಾಗಿ ರಣವೀರ್ ಸಿಂಗ್ ಅವರಿಗೆ ಮುಂಬೈ ಪೊಲ

22 Feb 2026 7:20 am
Horoscope Today 22 February​: ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು!

ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗೆ ಅನ್ವಯಿಸುವ ಗ್ರಹಗಳ ಶುಭ ಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಪ್ರಯತ್ನಕ್ಕೆ ತಕ್ಕ ಫಲ, ಆದಾಯ ವೃದ್ಧಿ ಮತ್ತು ಆಸ್ತಿ ಕಲಹ ನಿವಾರಣೆಯಾಗಲಿದೆ. ವೃಷಭ ರಾಶಿಯವರಿಗೆ ಆತ್

22 Feb 2026 7:15 am
ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ: ಹೈಕೋರ್ಟ್​​ ಮಹತ್ವದ ಆದೇಶ

ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಸರ್ಕಾರದ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್​​ ಬ್ರೇಕ್​​ ಹಾಕಿದೆ. ಈ ಬಗ್ಗೆ ಮಹತ್ವದ ಆದೇಶ ಮಾಡಿರುವ ನ್ಯಾಯಾಯಲಯ, ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತಿ

22 Feb 2026 7:10 am
ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಸುಳ್ಳಿನಿಂದ ನಂಬಿಸಬಹುದು

Daily Horoscope 22 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಪಂಚಮೀ ತಿಥಿ ಭಾನುವಾರ ಒತ್ತಾಯದ ಕಾರ್ಯದಲ್ಲಿ ಅನಾಸಕ್ತಿ, ಸ್ಥಿರಾಸ್ತಿಯ ಖರೀದಿ, ಸ್ಥಾನ ಬದಲಾವಣೆ, ಅಲ್ಪ ಆದಾಯ, ಕಷ್ಟಕ್ಕೆ ಸ್ಪಂದನೆ

22 Feb 2026 12:55 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 22ರ ದಿನಭವಿಷ್ಯ

Daily Numerology February 22: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ

22 Feb 2026 12:30 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 22ರ ದಿನಭವಿಷ್ಯ

Daily Numerology February 22: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ

22 Feb 2026 12:20 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 22ರ ದಿನಭವಿಷ್ಯ

Daily Numerology February 22: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರ

22 Feb 2026 12:10 am
ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಮರ್ಯಾದೆ ಹೋಯಿತು ಎಂದು ಪತಿ ಆತ್ಮಹತ್ಯೆ!

ಚಿಕ್ಕಮಗಳೂರಿನಲ್ಲಿ ಚಾಲಕ ಮನು, ಪತ್ನಿಯ ಅಕ್ರಮ ಸಂಬಂಧ ಮತ್ತು ಸುಳ್ಳು ಹಲ್ಲೆ ದೂರಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು, ಭದ್ರಾವತಿಯಲ್ಲಿ ಪೊಲೀಸ್ ಕಿರುಕುಳದಿಂದ ವಿಧವೆ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ ನಡ

21 Feb 2026 11:08 pm
ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್​​ನಲ್ಲೇ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ

ಮಹಾರಾಷ್ಟ್ರದ ಪುಣೆ ರೈಲ್ವೆ ನಿಲ್ದಾಣದಲ್ಲಿ 4 ವರ್ಷದ ಮಗುವಿಗೆ ಚಾಕೊಲೇಟ್ ನೀಡುವ ಆಮಿಷ ಒಡ್ಡಿದ 25 ವರ್ಷದ ಯುವಕ ಆ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ರೈಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿದ ಪೊಲೀಸರು ಘಟ

21 Feb 2026 11:07 pm
IND vs SA: ಮಳೆಯಿಂದ ಮೊದಲ ಸೂಪರ್ 8 ಪಂದ್ಯ ರದ್ದು; ಭಾರತ- ಆಫ್ರಿಕಾ ಪಂದ್ಯಕ್ಕೂ ಮಳೆ ಅಡ್ಡಿ?

India vs South Africa T20 World Cup Super 8: 2026ರ ಟಿ20 ವಿಶ್ವಕಪ್ ಸೂಪರ್ 8 ಸುತ್ತಿನಲ್ಲಿ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮಹತ್ವದ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ಮಳೆ ಆತಂಕದ ನಡುವೆ, ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹವಾಮಾನ ಸ್ಪಷ್ಟವಾಗಿರಲಿ

21 Feb 2026 11:04 pm
ದರ್ಶನ್ ಮಾನಸಿಕ ಸ್ಥಿತಿ ಬಗ್ಗೆ ದೊಡ್ಡ ಅಪ್ಡೇಟ್ ಕೊಟ್ಟ ವಿಜಯಲಕ್ಷ್ಮೀ

ನಟ ದರ್ಶನ್ ಮಾನಸಿಕವಾಗಿ ಕುಗ್ಗಿದ್ದಾರೆ ಎಂಬ ವದಂತಿಗಳಿಗೆ ವಿಜಯಲಕ್ಷ್ಮೀ ದರ್ಶನ್ ಸ್ಪಷ್ಟನೆ ನೀಡಿದ್ದಾರೆ. 'ಹಯಗ್ರೀವ' ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ದರ್ಶನ್ ಜೈಲಿನಲ್ಲಿ ತುಂಬಾ ಚೆನ್ನಾಗಿದ್ದಾರೆ ಮತ

21 Feb 2026 10:48 pm