ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ದುರಂತದಲ್ಲಿ ಅಂತ್ಯಗೊಂಡ ಹಲವು ಘಟನೆಗಳು ನಡೆದಿವೆ. ಇದೀಗ ಬೆಂಗಳೂರಿನಲ್ಲಿ ನಡೆದ ಈ ಘಟನೆ ಹಲವರನ್ನು ಬೆಚ್ಚಿ ಬೀಳಿಸಿದೆ. ಒಂದು ಸಣ್ಣ ಊಟದ ವಿಚಾರಕ್ಕೆ ಬಾಂಧವ್ಯ ಕಡಿದುಹೋಗಿದೆ. ಜೊತೆಗೆ ಚಿಕ್ಕ
ಮಿಥುನ ರಾಶಿಯವರಿಗೆ 2026ರ ಯುಗಾದಿ ವರ್ಷಫಲದ ಕುರಿತು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿಶ್ಲೇಷಣೆ ನೀಡಿದ್ದಾರೆ. ಈ ವರ್ಷವು ಆರ್ಥಿಕ ಪ್ರಗತಿ, ಉದ್ಯೋಗ ಬದಲಾವಣೆ, ವ್ಯಾಪಾರ ವಿಸ್ತರಣೆ ಮತ್ತು ಕೌಟುಂಬಿಕ ಸೌಖ್ಯವನ್ನು ತರುತ್
ಲೋಕಸಭೆ ಸಭಾಪತಿ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಕುರಿತು ಮಹತ್ವದ ಚರ್ಚೆ ಸೋಮವಾರ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಓಂ ಬಿರ್ಲಾ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂ
Radhika Pandit: ಇಂದು ಸಹ ರಾಜ್ಯದ ನಾನಾ ಕಡೆಗಳಿಂದ ರಾಧಿಕಾ ಪಂಡಿತ್ ಅವರನ್ನು ಭೇಟಿ ಆಗಲು ಅಭಿಮಾನಿಗಳು ಆಗಮಿಸಿದ್ದರು. ರಾಧಿಕಾ ಪಂಡಿತ್ ಸಹ ತಮಗಾಗಿ ಬಂದ ಅಭಿಮಾನಿಗಳನ್ನು ಭೇಟಿ ಆದರು. ಅವರೊಟ್ಟಿಗೆ ಸೆಲ್ಫಿ ತೆಗೆಸಿಕೊಂಡರು. ಅವರು ಪ್ರೀ
Radhika Pandit: ನಟನೆ ಬಿಟ್ಟು ಸಾಕಷ್ಟು ವರ್ಷಗಳಾಗಿದ್ದರೂ ಸಹ ರಾಧಿಕಾ ಪಂಡಿತ್ ಅವರ ಕ್ರೇಜ್ ಅಭಿಮಾನಿಗಳಲ್ಲಿ ಇನ್ನೂ ಕಡಿಮೆ ಆಗಿಲ್ಲ. ಇಂದು ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ರಾಜ್ಯದ ಹಲವು ಮೂಲೆಗಳಿಂದ ಅಭಿಮಾನಿಗಳು ಬಂದು ತಮ್ಮ ಮೆಚ
T20 World Cup 2026 Final: 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತವನ್ನು ಎದುರಿಸಲಿರುವ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್, 2023ರ ವಿಶ್ವಕಪ್ನಲ್ಲಿ ಕಮ್ಮಿನ್ಸ್ ಹೇಳಿಕೆ ನೀಡಿದಂತೆ, ಅಭಿಮಾನಿಗಳ ಹೃದಯ ಒಡೆಯಲು ಸಿದ್ಧ ಎಂದಿದ್ದಾರೆ. ಈ
ಕರ್ನಾಟಕದಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಮೊನ್ನೆ ಅಷ್ಟೇ ಅಧಿಕಾರಿಗಳು ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಗದಗ, ಧಾರವಾಡ, ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ಮ
ಮಂಡ್ಯದ ಎರಡು ವರ್ಷದ ಸಾಯಿ ಚಿರಾಗ್ ಎಂಬ ಮಗು ಅಪರೂಪದ ಎಸ್ಎಂಎ (SMA) ಕಾಯಿಲೆಯಿಂದ ಬಳಲುತ್ತಿದೆ. 16 ಕೋಟಿ ರೂ. ಚಿಕಿತ್ಸೆಗೆ ಬೇಕಾಗಿದ್ದು, ಪೋಷಕರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದರು. ಕುಮಾರಸ್ವಾ
Sanju Samson 26 Runs: 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಈ ಪ್ರಶಸ್ತಿ ಕದನದಲ್ಲಿ ಸಂಜು ಸ್ಯಾಮ್ಸನ್ ಪ್ರದರ್ಶನವು ಭಾರತದ ಗೆಲುವಿಗೆ ನಿರ್ಣಾಯಕವಾಗಿದೆ. ಸಂಜು 26 ಅಥವಾ ಅದಕ್ಕಿಂತ ಹೆಚ್ಚು ರನ
Women’s Day Gift Ideas: ಪ್ರತಿ ವರ್ಷ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಮಹಿಳೆಯರ ಕಠಿಣ ಪರಿಶ್ರಮ, ಪ್ರೀತಿ ಮತ್ತು ಕೊಡುಗೆಗಳನ್ನು ಗೌರವಿಸುವ ವಿಶೇಷ ಸಂದರ್ಭವಾಗಿದೆ. ಇಂತಹ ಈ ವಿಶೇಷ ದಿನದಂದು
ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಹೆಲಿಕಾಪ್ಟರ್ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಲಖನೌನಿಂದ ಕೌಶಂಬಿಗೆ ಹೊರಟಿದ್ದ ಅವರ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ದಟ್ಟ
ಫೈನಾನ್ಷಿಯಲ್ ಟೈಮ್ಸ್ ವರದಿಯ ಪ್ರಕಾರ, ಆಲ್ಫಾಬೆಟ್ ಸಿಇಒ ಸುಂದರ್ ಪಿಚೈಗೆ ಮುಂದಿನ ಮೂರು ವರ್ಷಗಳಿಗೆ $692 ಮಿಲಿಯನ್ (₹63,617 ಕೋಟಿ) ಬೃಹತ್ ಸಂಭಾವನೆ ಘೋಷಿಸಿದೆ. ಗೂಗಲ್ ಮಾರುಕಟ್ಟೆ ಮೌಲ್ಯವನ್ನು $3.6 ಟ್ರಿಲಿಯನ್ಗೆ ಹೆಚ್ಚಿಸಿದ ಮತ್
ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಪರಾಭವನಾಮ ಸಂವತ್ಸರ ಮೇಷ ರಾಶಿಯವರಿಗೆ ಬಹಳ ಅನುಕೂಲಕರವಾಗಿದೆ. ಆರ್ಥಿಕವಾಗಿ ಉತ್ತಮವಾಗಿದ್ದು, ಹೊಸ ವ್ಯಾಪಾರ ಮತ್ತು ಆಸ್ತಿ ಯೋಗವಿದೆ. ಆದರೂ ಆರೋಗ್ಯದ ಬಗ್ಗೆ ಎಚ್ಚರಿಕೆ ಹಾಗೂ ಸಂಬಂಧಗಳಲ
ನಂದಿನಿ ಉತ್ಪನ್ನಗಳ ಬೇಡಿಕೆ ಹೆಚ್ಚಳದಿಂದ ಚಿಮುಲ್ 2 ಕೋಟಿ ರೂ. ಲಾಭ ಗಳಿಸಿದೆ. ಈ ಲಾಭವನ್ನು ಚಿಕ್ಕಬಳ್ಳಾಪುರ ರೈತರಿಗೆ ಹಂಚಲು ಮುಂದಾಗಿ, ಮೇ ತಿಂಗಳವರೆಗೆ ಪ್ರತಿ ಲೀಟರ್ ಹಾಲಿಗೆ 1.50 ರೂ. ಹೆಚ್ಚುವರಿ ದರ ನೀಡಲಿದೆ. ಈ ನಿರ್ಧಾರವು ರೈ
ICC Knockout History India vs New Zealand: 2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯವು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಅಹಮದಾಬಾದ್ನಲ್ಲಿ ನಡೆಯಲಿದೆ. ಹಾಲಿ ಚಾಂಪಿಯನ್ ಭಾರತಕ್ಕೆ ಇದು ಸತತ ಎರಡನೇ ಪ್ರಶಸ್ತಿ ಗೆಲ್ಲುವ ಅವಕಾಶ. ಆದರೆ, ಐಸಿಸಿ ನಾಕೌಟ್ ಪಂದ್
ತುಮಕೂರಿನಲ್ಲಿ ಗಂಡ ಸತ್ತ ಇಪ್ಪತ್ತೇ ದಿನಕ್ಕೆ ಮತ್ತೊಂದು ಮದುವೆಯಾದವಳ ಕಹಾನಿಯೇ ರಣರೋಚಕವಾಗಿದೆ. ಪೊಲೀಸರ ತನಿಖೆಯಲ್ಲಿ ಒಂದೊಂದೇ ಸ್ಟೋರಿ ಬಯಲಾಗುತ್ತಿದೆ. ಒಬ್ಬೊಬ್ಬರಿಗೆ ಎರಡೆರಡು ಮದ್ವೆ ಕಥೆ ಕೇಳಿ ಪೊಲೀಸರಿಗೂ ಸಹ ತಲೆಕೆ
Movie Ticket: ಚಿತ್ರಮಂದಿರ, ಮಲ್ಟಿಪ್ಲೆಕ್ಸ್ಗಳಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸುವ ಬಗ್ಗೆ ಹಲವು ವರ್ಷಗಳಿಂದಲೂ ವಾದ-ಪ್ರತಿವಾದಗಳು ನಡೆಯುತ್ತಲೇ ಇದ್ದವು. ಸಿನಿಮಾ ಟಿಕೆಟ್ ಖರೀದಿ ಮಾಡಿದಾಗಲೇ ಚಿತ್ರಮಂದಿರದ ಅಥವಾ ಮಲ್ಟಿಪ್ಲೆಕ್ಸ
ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಕ್ಷಿಪಣಿ ಸಂಘರ್ಷದಲ್ಲಿ ಅರಬ್ ರಾಷ್ಟ್ರಗಳಿಗೆ ಆದ ಹಾನಿಗಾಗಿ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಅಮೆರಿಕ-ಇಸ್ರೇಲ್ ದಾಳಿಯ ನಂತರ ನಡೆದ ಪ್ರತೀಕಾರದ ಕ್ರಮವಾಗಿ ದುಬೈ, ಅಬುಧಾಬಿ ಸೇರಿದ
ಮುಖ್ಯಮಂತ್ರಿ ಸಿದ್ದಮಯ್ಯ ಅವರು ಕರ್ನಾಟಕದಲ್ಲಿ 17 ಬಜೆಟ್ಗಳನ್ನು ಮಂಡಿಸಿದ್ದು, ಇದು ರಾಜ್ಯದಲ್ಲಿ ದಾಖಲೆಯಾಗಿದೆ. ಇನ್ನೂ ಎರಡು ಬಜೆಟ್ಗಳನ್ನು ಮಂಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ಹೈಕಮಾಂಡ್ ನಿರ್ಧಾರಕ್ಕೆ ಬ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ-1 ಅಧಿಕಾರಿ ಹೀನಾ ಕೌಸರ್, ರೊಟ್ಟಿ ಅಂಗಡಿ ಲೈಸೆನ್ಸ್ ನೀಡಲು ₹4,500 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 1,000 ರೂ. ಪಡೆದು, ಉಳಿದ 3,500 ರೂ. ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನ
ದುನಿಯಾ ವಿಜಯ್ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಏರಿದ್ದಾರೆ. ಈ ವೇದಿಕೆ ಮೇಲೆ ಶಿವರಾಜ್ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ಅವರು ಶಿವಣ್ಣನಿಗೆ ಧನ್ಯವಾದ ಅರ್ಪಿಸಿದ್ದಾರೆ. ನಟನೆಯನ್ನು ಗುರುತಿಸುವ ಕೆಲ
ಮಂಡ್ಯದ ವಿಸಿ ಫಾರಂನಲ್ಲಿ ಖೇಲೋ ಇಂಡಿಯಾ ಯೋಜನೆಯಡಿ 14 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ನಿರ್ಮಾಣವಾಗಲಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಾರ್ಚ್ 14ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಬಹುನಿರೀಕ್ಷಿತ 'ಧುರಂಧರ್ 2' ಸಿನಿಮಾ ಟ್ರೇಲರ್ ಬಿಡುಗಡೆಯಾಗಿ ಅಭಿಮಾನಿಗಳನ್ನು ರಂಜಿಸಿದೆ. ಆ್ಯಕ್ಷನ್ ಪ್ರಿಯರಿಗೆ ಹಬ್ಬವನ್ನೇ ಉಂಟುಮಾಡಿದ ರಣವೀರ್ ಸಿಂಗ್ ಅವರ ಪಾತ್ರ, ಸಿನಿಮಾದ ಬೃಹತ್ ಕಲೆಕ್ಷನ್ ನಿರೀಕ್ಷೆಯನ್ನು ಹುಟ್ಟುಹ
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಮತ್ತೊಂದು ಅಂಕಪಟ್ಟಿ ಎಡವಟ್ಟು ಮಾಡಿದೆ. ಬಿಬಿಎ ವಿದ್ಯಾರ್ಥಿಗಳ ಫಲಿತಾಂಶದಲ್ಲಿ 700 ಗರಿಷ್ಠ ಅಂಕಗಳ ಬದಲಿಗೆ 1163 ಅಂಕಗಳನ್ನು ಮುದ್ರಿಸಿರುವುದು ಬೆಳಕಿಗೆ ಬಂದಿದೆ. ಇದು ತಾಂತ್ರ
ಯುಪಿಎಸ್ಸಿ 2026ರ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ಜಿಲ್ಲೆಯ ಅಣ್ಣಿನಹಳ್ಳಿಯ ರೈತನ ಮಗ ಸಾಗರ್ 641ನೇ ಅಖಿಲ ಭಾರತ ರ್ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ರಾಜ್ಯದಿಂದ 22ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಬಾರಿ ಯುಪಿಎಸ್ಸಿ ಪರೀಕ್ಷ
ಇಸ್ರೇಲ್-ಇರಾನ್ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ದರ ಏರಿಕೆಯಾಗಿದ್ದು, ವಾಣಿಜ್ಯ ಸಿಲಿಂಡರ್ಗಳ ಬೆಲೆ 115 ರೂಪಾಯಿ ಹೆಚ್ಚಾಗಿದೆ. ಇದರಿಂದ ಹೋಟೆಲ್ ಉದ್ಯಮಕ್ಕೆ ತೀವ್ರ ಹೊಡೆತ ಬಿದ್ದಿದೆ. ಬೆಂಗಳೂರು ಹೋಟೆ
ಯಾದಗಿರಿ ಜಿಲ್ಲೆಯಿಂದ ಯುಪಿಎಸ್ಸಿ ಪರೀಕ್ಷೆಯಲ್ಲಿ ನಾಲ್ವರು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂಬುದಕ್ಕೆ ತಿಲಾಂಜಲಿ ಇಟ್ಟಿದ್ದಾರೆ. ಡಾ. ನಿವೇದಿತಾ ಬಾವಿಮನಿ, ಸಂದೀಪ್ ಬಾಡದ್, ಬಸವರ
Dhurandha 2 Trailer : ‘ಧುರಂಧರ್’ ಚಿತ್ರವನ್ನು ಆದಿತ್ಯ ಧಾರ್ ನಿರ್ದೇಶನ ಮಾಡಿದ್ದಾರೆ. ಮೊದಲ ಚಿತ್ರ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಮೊದಲ ಭಾಗಕ್ಕಿಂತಲೂ ಸೀಕ್ವೆಲ್ ಹೆಚ್ಚು ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ‘ಧುರಂಧರ್’ ಸ
ಮಹಿಳೆಯರಿಗೆ ತವರುಮನೆಯೊಂದಿಗಿನ ಬಾಂಧವ್ಯ ವಿಶೇಷ. ಆದರೆ, ಶಾಸ್ತ್ರಗಳ ಪ್ರಕಾರ, ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಪ್ರಯಾಣಿಸುವುದು ಅಷ್ಟು ಶ್ರೇಯಸ್ಕರವಲ್ಲ. ಧಾರ್ಮಿಕ, ಆಧ್ಯಾತ್ಮಿಕ ಹಾಗೂ ವೈಜ್ಞಾನಿಕ ದೃಷ್ಟಿಕೋನ
ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ ಬೆಂಗಳೂರಿನ ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಿಸಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಲೋಕಾರ್ಪಣೆ ಮಾರ್ಚ್ 8ರ ಭಾನುವಾರ ನಡೆಯಲಿದೆ. ತೆಲುಗು ಚಿತ್ರರಂಗದ ಖ್ಯಾ
ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಚ್.ಎಂ.ಡಿ. ನವಾಜ್ ತಮ್ಮ ವಿರುದ್ಧ ಪ್ರಕಟವಾಗಿರುವ ಮಾನಹಾನಿಕರ ಆನ್ಲೈನ್ ಬರಹಗಳನ್ನು ತೆಗೆದುಹಾಕುವಂತೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. 2015 ಮತ್ತು 2020ರಲ್ಲಿ ಪ್ರಕಟವಾದ
ಇಸ್ರೇಲ್-ಇರಾನ್ ಯುದ್ಧದ ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತದ ಇಂಧನ ಭದ್ರತೆ ಭದ್ರವಾಗಿದೆ. ಬೃಹತ್ ಕಚ್ಚಾ ತೈಲ ಸಂಗ್ರಹ (250 ಮಿಲಿಯನ್ ಬ್ಯಾರೆಲ್), 40 ದೇಶಗಳಿಗೆ ವಿಸ್ತರಿಸಿದ ಆಮದು ಮೂಲಗಳು, ಉನ್ನತ ಶುದ್ಧೀಕರಣ ಸಾಮರ್ಥ್ಯ ಮತ್
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿ ಪ್ರಮುಖ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಪಾಕಿಸ್ತಾನಿ ಪ್ರಜೆ ಆಸಿಫ್ ರಾಜಾ ಮರ್ಚೆಂಟ್ ದೋಷಿ ಎಂದು ಬ್ರೂಕ್ಲಿನ್ ಫೆಡರಲ್ ನ್ಯಾಯಾಲಯ ತೀರ್ಪು ನೀಡಿದೆ. 2020ರಲ್ಲಿ ಹತ್ಯೆಯಾದ ಇರಾನ್
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವಿವಾಹವಾಗಿದ್ದು, ಇವರ ಪ್ರೀತಿಗೆ ಕನ್ನಡದ ನಟಿಯೊಬ್ಬರು ನಿಮಿತ್ತರಾಗಿದ್ದಾರೆ. 'ಗೀತ ಗೋವಿಂದಂ' ಸಿನಿಮಾ ರಶ್ಮಿಕಾ-ವಿಜಯ್ ಕೆಮಿಸ್ಟ್ರಿಗೆ ಕಾರಣವಾಯಿತು. ಆದರೆ, ಈ ಚಿತ್ರದ ಆಫರ್ ಮೊದಲ
ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿಯಾಗಿದ್ದರೂ, ಇದೀಗ ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು
ಇಸ್ರೇಲ್-ಇರಾನ್ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಕಂಡಿದೆ. ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳವಾಗಿದ್ದು, ಮೈಸೂರು ಹೋಟೆಲ್ ಮಾಲೀಕರಲ್ಲಿ ಆತಂಕ ಮನೆ ಮಾಡಿದೆ. ಪೂರೈಕೆ ವ್ಯತ್ಯಯವೂ ಉ
ಚಾಮರಾಜನಗರ ಅಣ್ಣೂರುಕೇರಿಯಲ್ಲಿ ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ ಕೊಟ್ಟಿದ್ದಲ್ಲದೆ, ಕುರಿಗಳ ಕತ್ತು ಕುಯ್ದಾಗ ಬರುವ ರಕ್ತವನ್ನು ಅರ್ಚಕ ಹೀರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಧನ್ವೀರ್ ಹಾಗೂ ಸಂಜನಾ ನಟನೆಯ ‘ಹಯಗ್ರೀವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ ಬಗ್ಗೆ ಟಿವಿ9 ಎಕ್ಸ್ಪೋಸದಲ್ಲಿ ಸಂಜನಾ ಹಾಗೂ ಧನ್ವೀರ್ ಮಾತನಾಡಿದರು. ಅವರು ಚಿತ್ರವನ್ನು ಕೊಂಡಾಡಿದ್ದಾರೆ. ಎಕ್ಸ
ಶಾರುಖ್ ಖಾನ್ 'ಜೈಲರ್ 2' ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸುವ ಮೂಲಕ ರಜನಿಕಾಂತ್ ಅವರ ಋಣ ತೀರಿಸಿದ್ದಾರೆ. ಶಾರುಖ್ ಅವರ 'ರಾ ಒನ್' ಚಿತ್ರದಲ್ಲಿ ರಜನಿಕಾಂತ್ ಕಾಣಿಸಿಕೊಂಡಿದ್ದರು. ಮೋಹನ್ ಲಾಲ್ ಸ್ಟೈಲಿಸ್ಟ್ ಜಿಶಾದ್ ಈ ಮಾಹಿತ
ರಷ್ಯಾದ ಕಚ್ಚಾ ತೈಲ ಖರೀದಿಸಲು ಭಾರತಕ್ಕೆ ಮನವಿ ಮಾಡಿದ್ದೇವೆ ಎಂದಿರುವ ಅಮೆರಿಕದ ಇಂಧನ ಸಚಿವ ಕ್ರಿಸ್ ರೈಟ್, ಅದರ ಹಿಂದಿರುವ ಕಾರಣವನ್ನೂ ಬಹಿರಂಗಪಡಿಸಿದ್ದಾರೆ. ಇರಾನ್ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆ ಮೇಲಿನ ಒತ್ತಡ ಕಡ
'ಅಮೃತಧಾರೆ' ಧಾರಾವಾಹಿಯಲ್ಲಿ ಕೌಟುಂಬಿಕ ಮೋಸದ ನಂತರ ಗೌತಮ್ ಮಹತ್ವದ ನಿರ್ಧಾರ ಮಾಡಿದ್ದಾನೆ. ಈವರೆಗೂ ಉದ್ಯಮ ಆರಂಭಿಸದ ಗೌತಮ್, ಇದೀಗ ಬ್ರೋಕರ್ ಆ್ಯಪ್ ಸ್ಟಾರ್ಟ್ಅಪ್ ಶುರು ಮಾಡಿದ್ದಾನೆ. ದೀವಾನ್ ಗ್ರೂಪ್ ಎದುರಾಳಿ ಜೊತೆ ಕೈಜೋ
ಪ್ರಸಿದ್ಧ ಟಾಲಿವುಡ್ ನಿರ್ಮಾಪಕ ಅಲ್ಲು ಅರವಿಂದ್ ಅವರ ಕಿರಿಯ ಪುತ್ರ, ನಾಯಕ ಅಲ್ಲು ಸಿರೀಶ್ ತಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಿದ್ದಾರೆ. ಶುಕ್ರವಾರ (ಮಾರ್ಚ್ 06) ತಮ್ಮ ಗೆಳತಿ ನಯನಿಕಾ ಅವರನ್ನು ವಿವಾಹವಾದರು. ಅವರ
ಶ್ರೀ ಕೃಷ್ಣನಿಗೆ 16 ಸಾವಿರ ಪತ್ನಿಯರು ಎಂಬುದು ವಾಡಿಕೆಯ ಮಾತು. ಆದರೆ ಧರ್ಮಶಾಸ್ತ್ರಗಳ ಪ್ರಕಾರ, ನರಕಾಸುರನು ಬಂಧಿಸಿದ್ದ 16 ಸಾವಿರ ಮಹಿಳೆಯರನ್ನು ಶ್ರೀ ಕೃಷ್ಣನು ರಕ್ಷಿಸಿದನು. ಸಮಾಜದಲ್ಲಿ ಅವರ ಗೌರವ ಕಾಪಾಡಲು ಕೃಷ್ಣನು ತನ್ನ ಹ
LPG Cylinder prices increase: ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ಈಗ ನೇರವಾಗಿಯೇ ಭಾರತದ ಮೇಲೆ ತಟ್ಟತೊಡಗಿದೆ. ತೈಲ ಪೂರೈಕೆಯಲ್ಲಿ ವ್ಯತ್ಯಯ ಹಾಗೂ ಇತರ ಕಾರಣಗಳಿಂದ ದರ ಏರಿಕೆಯಾಗಿದೆ. ಗೃಹಬಳಕೆಯ ಮತ್ತು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆ
ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಚಿತ್ರದ ‘ಟಿಕೆಟ್’ ಪಾತ್ರಕ್ಕಾಗಿ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್ 2’ ನಂತರ ಉದ್ದ ಕೂದಲು, ಗಡ್ಡ ಬಿಟ್ಟಿದ್ದ ಯಶ್, ಈಗ ಶಾರ್ಟ್ ಹೇರ್ ಹಾಗೂ ಸಣ್ಣ ಗಡ್ಡದಲ್ಲಿ ಪ್ರೇಕ್ಷಕರ
Daily Horoscope Mach 07: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ಚತುರ್ಥೀ ತಿಥಿ ಶನಿವಾರ ಅನ್ಯಾಯದಲ್ಲಿ ಅಸಹಿಷ್ಣುತೆ, ಉನ್ನತ ಸ್ಥಾನಕ್ಕೆ ಪ್ರಯತ್ನ, ತಾಳ್ಮೆ ಕಡಿಮೆ, ಮೆಚ್ಚುಗೆ, ಮನಶ್ಚಾಂಚಲ್ಯ, ರೋಗ ಭ
Daily Numerology March 07: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ
Daily Numerology March 07: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ
Daily Numerology March 07: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ
ಶ್ರೀಲಂಕಾ ಕರಾವಳಿಯಲ್ಲಿ ಇರಾನ್ನ ಯುದ್ಧನೌಕೆ ಐರಿಸ್ ದೇನಾ ಮೇಲೆ ಅಮೆರಿಕ ದಾಳಿ ನಡೆಸುವ ಕೆಲವು ದಿನಗಳ ಮೊದಲು ಇರಾನ್ ಭಾರತವನ್ನು ಸಂಪರ್ಕಿಸಿತ್ತು. ತಾಂತ್ರಿಕ ಸಮಸ್ಯೆಗಳಿಂದಾಗಿ ಕೊಚ್ಚಿಯಲ್ಲಿ ಮತ್ತೊಂದು ನೌಕಾ ಹಡಗು ಐರಿಸ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮುಸ್ಮಿಮರು ಕಲ್ಲು ತೂರಾಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದು ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು. ಇದರಿಂದ ಬಾಗಲಕೋಟೆಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ಕಿಡಿ ಹಾರುವ ಮುನ್ನವ
India vs New Zealand T20 World Cup 2026 Final: 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಾರ್ಚ್ 8 ರಂದು ಸಂಜೆ 7 ಗಂಟೆಗೆ ಈ ಐತಿಹಾಸಿಕ ಕದನ ನಡೆಯಲಿದೆ. ಇದು ಉಭಯ ತಂಡಗಳ
ಹಾಸನ ತಾಲೂಕಿನ ರಾಯಪುರದಲ್ಲಿ ಬಾರ್ ಎದುರು ನಿಲ್ಲಿಸಿದ್ದ ಕಾರಿನಲ್ಲಿ ದೊರೆಸ್ವಾಮಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿ, ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವಿಕೋಪ
ವಿಜಯಪುರದ ವಿಶೇಷ ನ್ಯಾಯಾಲಯವು ಐದು ವರ್ಷದ ಮಗಳ ಅತ್ಯಾಚಾರ ಪ್ರಕರಣದಲ್ಲಿ ತಂದೆಗೆ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದೆ. ಪೋಕ್ಸೋ ಕಾಯ್ದೆಯಡಿ ದಾಖಲಾದ ಈ ಪ್ರಕರಣದಲ್ಲಿ ಆರೋಪಿ ತಂದೆ ತಪ್ಪಿತಸ್ಥರೆಂದು ಸ
ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ (Su-30MKI) ಯುದ್ಧವಿಮಾನ ನಾಪತ್ತೆಯಾಗಿತ್ತು. ರಡಾರ್ನಿಂದ ಕಣ್ಮರೆಯಾಗಿದ್ದ ಆ ವಿಮಾನ ಅಪಘಾತಕ್ಕೀಡಾಗಿದೆ. ಈ ವೇಳೆ ಅದರಲ್ಲಿದ್ದ ಇಬ್ಬರು ವಾಯುಪಡೆಯ ಪೈಲಟ್ಗಳು ಮೃತಪಟ್ಟಿದ್ದಾರೆ. ಅವರ
ಮನೆಯಲ್ಲಿ ಮುದ್ದಾಗಿ ಸಾಕಿರುವ ನಾಯಿಗಳನ್ನು ಪ್ರತಿನಿತ್ಯ ವಾಕಿಂಗ್ ಕರೆದುಕೊಂಡು ಹೋಗುವುದು, ಅವುಗಳಿಗೆ ಊಟೋಪಚಾರ, ಕಾಳಜಿವಹಿಸುತ್ತಾರೆ. ಅದರಲ್ಲೂ ಮಕ್ಕಳಗಿಂತೂ ಹೆಚ್ಚಾಗಿ ಶ್ವಾನಗಲಿಗೆ ಹೆಚ್ಚನ ಸಮಯ ಕೊಡುತ್ತರೆ. ಆದ್ರೆ ನಾ
T20 World Cup 2026 Final: ಮಾರ್ಚ್ 8, 2026 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಸೆಣಸಲಿವೆ. ಅರಿಜಿತ್ ಸಿಂಗ್, ರಿಕಿ ಮಾರ್ಟಿನ್ ಅವರಿಂದ ಮನರಂಜನೆ ಇರಲಿದೆ.
ಬೀದರ್ನಲ್ಲಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ 252 ಕೋಟಿ ರೂ ಬಾಕಿ ಹಣಕ್ಕಾಗಿ ಪರದಾಡುತ್ತಿದ್ದಾರೆ. ಕಷ್ಟಪಟ್ಟು ಬೆಳೆದ ಕಬ್ಬಿನ ಹಣ ಸಿಗದೆ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ. ಜಿಲ್ಲಾಧಿಕಾರಿ ಕಾರ್ಖಾನೆಗಳಿಗೆ
ಸಿಎಂ ಸಿದ್ದರಾಮಮಯ್ಯ 2026ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಸಲ ಕೂಡ 1 ಕೋಟಿ 32 ಸಾವಿರ ರೂ. ಸಾಲ ಮಾಡಲಾಗಿದೆ. ಇದರೊಂದಿಗೆ ರಾಜ್ಯದ ಸಾಲ 8 ಕೋಟಿ 24 ಸಾವಿರಕ್ಕೆ ತಲುಪಿದೆ. ಹೀಗಾಗಿ ಇದಕ್ಕೆ ವಿಪಕ್ಷ ಬಿಜೆಪಿ ನಾಯಕರು ಸಿದ್ದರಾಮಯ್ಯರದ್ದು ಸ
ಭಾರತೀಯ ಚಿತ್ರರಂಗದ ಅತಿ ಶ್ರೀಮಂತ ನಟಿಯರ ಪಟ್ಟಿಯಲ್ಲಿ ನಯನತಾರಾ ಅವರ ಹೆಸರು ಕೂಡ ಇದೆ. ದಿನದಿಂದ ದಿನಕ್ಕೆ ಅವರ ಶ್ರೀಮಂತಿಕೆ ಹೆಚ್ಚುತ್ತಲೇ ಇದೆ. ಈಗ ಅವರು ಹೊಸ ಮನೆ ಖರೀದಿಸಿದ್ದಾರೆ. ಚೆನ್ನೈನ ಪ್ರತಿಷ್ಠಿತ ಪೋಯಿಸ್ ಗಾರ್ಡನ್
ಪ್ರತಿದಿನ ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ವೀಡಿಯೊಗಳು ವೈರಲ್ ಆಗುತ್ತಿವೆ. ವಿಶೇಷವಾಗಿ, ಹಸುಗಳ ಮೇಲಿನ ಕ್ರೌರ್ಯವನ್ನು ಚಿತ್ರಿಸುವ ಅನೇಕ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಅನೇಕ ಜನರು ಹಸುಗಳನ್ನು ಉಳಿಸ
'ಇರಾನ್ ನಮ್ಮೆದುರು ಬೇಷರತ್ತಾಗಿ ಶರಣಾಗುವುದನ್ನು ಹೊರತುಪಡಿಸಿ ಆ ದೇಶದೊಂದಿಗೆ ಯಾವುದೇ ಒಪ್ಪಂದವಿಲ್ಲ' ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಸಂದೇಶ ರವಾನಿಸಿದ್ದಾರೆ. ಈ ಬಗ್ಗೆ ಟ್ರೂತ್ ಸೋಷಿಯಲ್ನಲ್ಲಿನ ಪೋಸ್
ಬಾದ್ಶಾ ಅಲಿಯಾಸ್ ಆದಿತ್ಯ ಪ್ರತೀಕ್ ಸಿಂಗ್ ಸಿಸೋಡಿಯಾ ಈಗ ಹೊಸ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಅವರ ಹೊಸ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂದು ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಸೆನ್ಸಾರ್ ಮಂಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2026-27ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇದರ ಗಾತ್ರ 4 ಲಕ್ಷದ 48 ಸಾವಿರದ 4 ಕೋಟಿ ರೂಪಾಯಿ. ಬಜೆಟ್ 9.4% ಬೆಳವಣಿಗೆ ಕಂಡಿದೆ. ಕೇಂದ್ರ ಸರ್ಕಾರದ ಜಿಎಸ್ಟಿ ತರ್ಕಬದ್ಧಗೊಳಿಸುವಿಕೆಯಿಂದ ರಾಜ
ಚಿಕ್ಕ ಮಕ್ಕಳನ್ನು ಕಾಡುತ್ತಿರುವ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ ವ್ಯಸನಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುತ್ತೆ
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಚೆನ್ನಿಗರಾಯಪುರ ಗ್ರಾಮದಲ್ಲಿ 250 ಕೋಟಿ ರೂ. ಬೆಲೆಬಾಳುವ 81 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. 44 ವರ್ಷಗಳ ಹಿಂದೆ ಕೃಷಿಗೆ ಯೋಗ್ಯವಲ್ಲ ಎಂದು ತಿರಸ್ಕರಿಸಿದ
India-NZ T20 World Cup 2026 Final:2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಅಹಮದಾಬಾದ್ನಲ್ಲಿ ಮುಖಾಮುಖಿಯಾಗಲಿವೆ. ಇದು ಉಭಯ ತಂಡಗಳ ಮೊದಲ ಟಿ20 ವಿಶ್ವಕಪ್ ಫೈನಲ್ ಪಂದ್ಯವಾಗಿದೆ. ಭಾರತ ಹಾಲಿ ಚಾಂಪಿಯನ್ ಆಗಿದ್ದರೆ, ನ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೊಲೀಸರು ಅತ್ಯಂತ ರೋಚಕ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ವಾಕಿಂಗ್ ಹೋಗಿದ್ದ ವೇಳೆ ಸುಮಾರು 25 ಅಡಿ ಆಳದ ಗುಂಡಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ 56 ವರ್ಷದ ಮಹಿಳೆಯನ್ನು ಪ
ಯುದ್ಧದ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ‘ಟಾಕ್ಸಿಕ್’ ಬಿಡುಗಡೆಯನ್ನು ಮುಂದೂಡಲಾಗಿದೆ. ಆದರೆ ‘ಧುರಂಧರ್ 2’ ಸಿನಿಮಾಗೆ ಮಧ್ಯಪ್ರಾಚ್ಯ ರಾಷ್ಟ್ರಗಳ ಸದ್ಯದ ಪರಿಸ್ಥಿತಿಯಿಂದ ಯಾವುದೇ ತೊಂದರೆ ಇಲ್ಲ. ಯಾಕೆಂದರೆ ಗಲ್ಫ
ತನ್ನ ಮನೆಯ ಮುಂದೆ ನಿಂತಿದ್ದ ಆಟೋದ ಕೆಳಗೆ ಹೋಗಿದ್ದ ಪುಟ್ಟ ನಾಯಿಮರಿಗಳನ್ನು ಎತ್ತಿ ಆಕೆ ಕಾಂಪೌಂಡ್ ಗೋಡೆಗೆ ಬಡಿದಿದ್ದಾಳೆ. ಇದರಿಂದ ಚೀರಾಡುತ್ತಾ ಆ ನಾಯಿಮರಿಗಳು ಕೆಳಗೆ ಬಿದ್ದಿವೆ. ಇನ್ನೆರಡು ನಾಯಿಗಳನ್ನು ಕುತ್ತಿಗೆಗೆ ಹ
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮುಕ್ಕುಂದ ಬಳಿ ಕುರಿ ಶೆಡ್ಗೆ ತಡರಾತ್ರಿ ಬೆಂಕಿ ತಗುಲಿ ದಾರುಣ ಘಟನೆ ಸಂಭವಿಸಿದೆ. ಸುಮಾರು 700 ಕುರಿಗಳು ಬೆಂಕಿಗಾಹುತಿಯಾಗಿವೆ. ಮಾಲೀಕರು ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ
Munawar Zama’s Motivational Lecture at United College of Physiotherapy, Kalburgi: ಕಲಬುರಗಿಯ ಯುನೈಟೆಡ್ ಕಾಲೇಜ್ ಆಫ್ ಫಿಸಿಯೊಥೆರಪಿಯಲ್ಲಿ ಖ್ಯಾತ ಮೋಟಿವೇಶನಲ್ ಸ್ಪೀಕರ್ ಮುನಾವರ್ ಜಮಾ ಅವರು ವಿದ್ಯಾರ್ಥಿಗಳಿಗೆ ಮಹತ್ವದ ಉಪನ್ಯಾಸ ನೀಡಿದರು. ಡಾ. ಅಬ್ದುಲ್ ಹಕೀಮ್ ಆಯೋಜಿಸ
Amitabh Bachchan: ಅಮಿತಾಬ್ ಬಚ್ಚನ್ ಅದ್ಭುತ ನಟ ಆಗಿರುವ ಜೊತೆಗೆ ಒಳ್ಳೆಯ ಹೂಡಿಕೆದಾರ ಸಹ ಹೌದು. ಅದರಲ್ಲೂ ರಿಯಲ್ ಎಸ್ಟೇಟ್, ಅಮಿತಾಬ್ ಬಚ್ಚನ್ ಅವರ ಬಹಳ ಮೆಚ್ಚಿನ ಹೂಡಿಕೆ. ಅಮಿತಾಬ್ ಬಚ್ಚನ್ ಅವರು ಮುಂಬೈ, ಪುಣೆ, ಅಹಮದಾಬಾದ್ ಸೇರಿದಂತೆ ಭಾ
ಬಹುನಿರೀಕ್ಷಿತ ‘ಧುರಂಧರ್ 2’ ಸಿನಿಮಾದ ಟಿಕೆಟ್ ಬುಕಿಂಗ್ ಮಾ.7ರಿಂದ ಶುರುವಾಗುವ ಸಾಧ್ಯತೆ ಇದೆ. ಟ್ರೇಲರ್ ಬಿಡುಗಡೆ ಬೆನ್ನಲ್ಲೇ ಭಾರತದಲ್ಲಿ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಆರಂಭಿಸಲು ನಿರ್ಧರಿಸಲಾಗಿದೆ. ಬಾಕ್ಸ್ ಆಫೀಸ್ ತಜ್ಞರ
ನೇಪಾಳದಲ್ಲಿ ಜನರಲ್ ಝಡ್ ಪ್ರತಿಭಟನೆಗಳ ನಂತರ ನಡೆದ ಮೊದಲ ಚುನಾವಣೆಯಲ್ಲಿ ಬಾಲೆನ್ ಶಾ ನೇತೃತ್ವದ ಆರ್ಎಸ್ಪಿ ಭರ್ಜರಿ ಜಯ ಸಾಧಿಸುವ ನಿರೀಕ್ಷೆಯಿದೆ. ಬಾಲೆನ್ ಶಾ 2/3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ, ಪ್ರತಿಸ್ಪರ
Karnataka Budget and Debt: ಬಜೆಟ್ ಮಂಡನೆ ಬಳಿಕ ತಮ್ಮ ಗೃಹ ಕಚೇರಿಯಾದ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಸಾಲ, ಜಿಎಸ್ಟಿ ಇತ್ಯಾದಿ ವಿಚಾರ ಪ್ರಸ್ತಾಪಿಸಿದರು. ಕೇಂದ್ರದ ಸಾಲ ಮಿತಿಮೀರಿ ಹೋದರೆ, ರಾಜ್ಯದ ಸಾಲ
Hritik Roshan: ಶಾರುಖ್ ಖಾನ್, ಸಲ್ಮಾನ್ ಖಾನ್, ಆಮಿರ್ ಖಾನ್, ಟೈಗರ್ ಶ್ರಾಫ್ ಇನ್ನೂ ಹಲವರು ದಕ್ಷಿಣದ ನಿರ್ದೇಶಕರುಗಳನ್ನೇ ಬಯಸಿ ಅವರೊಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಶಾರುಖ್ ಖಾನ್ ಅಂತೂ ದೊಡ್ಡ ಯಶಸ್ಸನ್ನೂ ಗಳಿಸಿದ್ದಾರೆ. ಆದರೆ ಸ
T20 World Cup Final: 2026ರ ಟಿ20 ವಿಶ್ವಕಪ್ ಫೈನಲ್ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ತಂಡ ಫೈನಲ್ ಪ್ರವೇಶಿಸಿದ ನಂತರ, ಕ್ರಿಕೆಟ್ ಅಭಿಮಾನಿಗಳು ಅಹಮದಾಬಾದ್ಗೆ ಧಾವಿಸುತ್ತಿದ್ದಾರೆ. ಇದರ ಪರಿಣಾಮವಾಗಿ, ಹೋಟೆ
ಕುವೈತ್ ವಾಯುನೆಲೆಗಳ ಮೇಲಿನ ದಾಳಿಗೆ ಇರಾನ್ ಶಹೀದ್-136 ಡ್ರೋನ್ಗಳ ಜೊತೆಗೆ ಅಡ್ವಾನ್ಸ್ಡ್ ಅರಾಶ್-2 ಡ್ರೋನ್ಗಳನ್ನು ಬಳಸಿದೆ. ಅರಾಶ್-2 150 ಕೆಜಿ ಸಿಡಿತಲೆಯನ್ನು ಹೊತ್ತೊಯ್ಯಬಲ್ಲದು. ಕಿಯಾನ್-2 ಡ್ರೋನ್ನ ನವೀಕರಿಸಿದ ಆವೃತ್ತಿಯಾ
ಸಿಎಂ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 06)ಕರ್ನಾಟಕದ 2026ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂಪಾಯಿಯ ಬಜೆಟ್ ಮಂಡನೆಗೆ 3 ಗಂಟೆ 5 ನಿಮಿಷ ತೆಗೆದುಕೊಂಡಿದ್ದಾರೆ. ಇನ್ನು ಸಿದ್ದರಾಮಯ್ಯನವರು 17ನೇ ಬಜೆಟ್
Siddaramaiah's record budget aims to develop Mysore as another IT hub of Karnataka: ಬೆಂಗಳೂರಿನಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು, ಮೂಲಭೂತ ಸೌಕರ್ಯಗಳ ಮೇಲಿನ ಒತ್ತಡ ತಗ್ಗಿಸಲು ಸರ್ಕಾರ ಉಪಾಯ ಹುಡುಕಿದೆ. ಮೈಸೂರನ್ನು ಎರಡನೇ ಐಟಿ ಹಬ್ ಆಗಿ ಅಭಿವೃದ್ಧಿಪಡಿಸಲು ಹೊರಟಿದೆ. ಈ ಬ
The Kerala story 2 movie: ‘ದಿ ಕೇರಳ ಸ್ಟೋರಿ 2’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆಗೆ ಮುಂಚೆ ಸಾಕಷ್ಟು ವಿವಾದಗಳಿಗೆ ಸಹ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್ ವಿರುದ್ಧ ಜಾಗೃತಿ ಮೂ
ಶಾಪಿಂಗ್ ಮಾಲ್ನ ಕಾರಿಡಾರ್ನಲ್ಲಿ ಮೋಜು ಮಾಡುತ್ತಿದ್ದ ಇಬ್ಬರು ಸ್ನೇಹಿತರು ದುರಂತಕ್ಕೆ ಬಲಿಯಾಗಿದ್ದಾರೆ. ಒಬ್ಬರು ಇನ್ನೊಬ್ಬರ ಹೆಗಲ ಮೇಲೆ ಕುಳಿತು ಆಡುವಾಗ, ರೇಲಿಂಗ್ನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಅವರನ್ನು ಹಿ
ಸಿಎಂ ಸಿದ್ದರಾಮಯ್ಯ 17ನೇ ಬಜೆಟ್ನಲ್ಲಿ ಅಬಕಾರಿ ಇಲಾಖೆಗೆ 45 ಸಾವಿರ ಕೋಟಿ ರೂ. ಸಂಗ್ರಹದ ಗುರಿ ನೀಡಲಾಗಿದೆ. ಮದ್ಯದ ದರ ಹೆಚ್ಚಳದ ಸುಳಿವು ಕೂಡ ದೊರಕಿದೆ. ಸದ್ಯ ರಾಜ್ಯ ಸರ್ಕಾರದ ಹೊಸ ಅಬಕಾರಿ ನೀತಿಗೆ ವ್ಯಾಪಾರಿಗಳ ವಿರೋಧ ವ್ಯಕ್ತವ
ದೆಹಲಿಯ ಮಾಲ್ವಿಯಾ ನಗರದಲ್ಲಿನ ಮನೆಯೊಳಗೆ ಅಕ್ಕ-ತಂಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅವರ ತಾಯಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಟೈಮ್ಸ್ ಆಫ್ ಇಂಡಿಯಾದಲ್ಲಿನ ವರದಿಯ ಪ್ರಕಾ
ಖ್ಯಾತ ನಟಿ ಜಾನ್ವಿ ಕಪೂರ್ ಅವರು ಅಪಾರ ದೈವ ಭಕ್ತೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಹುಟ್ಟುಹಬ್ಬದ ಪ್ರಯುಕ್ತ ಅವರು 3,550 ಮೆಟ್ಟಿಲುಗಳನ್ನು ಬರಿಗಾಲಿನಲ್ಲಿ ಹತ್ತಿ ದೇವಸ್ಥಾನ ತಲುಪಿದ್ದಾರೆ. ಜಾನ್ವಿ ಕಪೂರ್ ಅವರ ಈ ಭಕ್ತಿ
ಸಾಮುದ್ರಿಕ ಶಾಸ್ತ್ರದ ಪ್ರಕಾರ, ಅಂಗೈ ಮತ್ತು ಮುಖದ ಮೇಲಿನ ಮಚ್ಚೆಗಳು ವ್ಯಕ್ತಿಯ ಅದೃಷ್ಟ, ಸಂಪತ್ತು, ಮತ್ತು ಯಶಸ್ಸಿನ ಪಥವನ್ನು ನಿರ್ಧರಿಸುತ್ತವೆ. ವಿಶೇಷವಾಗಿ ಅಂಗೈಯಲ್ಲಿರುವ ಮಚ್ಚೆಗಳು ಅಪಾರ ಅದೃಷ್ಟದ ಸಂಕೇತವಾಗಿವೆ. ಅಂಗೈ
ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು (ಮಾರ್ಚ್ 06)ಕರ್ನಾಟಕದ 2026ನೇ ಸಾಲಿನ ಬಜೆಟ್ (Karnataka Budget 2026) ಮಂಡನೆ ಮಾಡಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂಪಾಯಿಯ ತಮ್ಮ 17ನೇ ಬಜೆಟ್ ಮಂಡನೆ ಮಾಡುವ ಮೂಲಕ ಸಿದ್ದರಾಮಯ್ಯ ಮತ್ತೊಂದು ದಾಖಲೆ ಸೃಷ್ಟಿಸ
ಅಮೆರಿಕ, ಇರಾನ್, ಇಸ್ರೇಲ್ ಯುದ್ಧದ ಕುರಿತು ಜಗತ್ತು ಚಿಂತಿಸುತ್ತಿದ್ದರೆ, ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್ಗೆ ಬೇರೆಯೇ ಚಿಂತೆ. ಯುದ್ಧಕ್ಕೆ ಯಾರೂ ಕರೆಯುತ್ತಿಲ್ಲವಲ್ಲ ಎಂದು ಬೇಸರಗೊಂಡಿರುವ ಕಿಮ್ ಬಗ್ಗೆ ವೈರಲ್ ಮೀಮ್ಸ್ಗಳ

32 C