ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಷಷ್ಠೀ ತಿಥಿ ಭಾನುವಾರ ವಿವಾಹ ಮಾತುಕತೆ, ಉದ್ಯಮ ವಿಸ್ತಾರ, ಪ್ರಯತ್ನ, ಸಾಹಸ ಕಾರ್ಯ, ನಿಂದನೆ, ವಾಹನ ಮಾರಾಟ, ಇವೆಲ್ಲ ಇಂದಿನ ವಿಶೇಷ.
Daily Numerology February 08: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 8ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Numerology February 08: 8ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 8ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Numerology February 08: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 8ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರ
‘ರಾಮಾಯಣ’ ಸಿನಿಮಾನಲ್ಲಿ ಹಲವಾರು ಸ್ಟಾರ್ ನಟರು, ಪ್ರತಿಭಾವಂತ ನಟ-ನಟಿಯರು ಪಾತ್ರವಹಿಸಿದ್ದಾರೆ. ಇದೀಗ ಈ ಸಿನಿಮಾದ ತಾರಾಬಳಗಕ್ಕೆ ಮತ್ತೊಬ್ಬ ಪ್ರತಿಭಾವಂತ ನಟನ ಸೇರ್ಪಡೆ ಆಗಿದೆ. ಇತ್ತೀಚೆಗೆ ‘ಕಿಲ್’ (Kill) ಸಿನಿಮಾದಲ್ಲಿ ತನ್ನ ವ
India vs USA: ಮುಂಬೈನ ವಾಂಖೆಡೆಯಲ್ಲಿ ನಡೆದ 2026ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಅಮೆರಿಕ ವಿರುದ್ಧ ಸುಲಭ ಜಯ ಸಾಧಿಸಿದೆ. ಹಾಲಿ ಚಾಂಪಿಯನ್ ಭಾರತ ಗೆಲುವಿನ ಶುಭಾರಂಭ ಮಾಡಿತು. 161 ರನ್ಗಳಿಗೆ ಭಾರತವನ್ನು ಕಟ್ಟಿಹಾಕಿದ ಅಮೆರಿಕದ ಬೌಲರ್
ದಾವಣಗೆರೆಯ ಬಿಐಇಟಿ ಸಿವಿಲ್ ಟಾಪರ್ ಆಂಚಲ್ ಕುಮಾರಿ, 26ನೇ ವಯಸ್ಸಿನಲ್ಲಿ ಐಷಾರಾಮಿ ಜೀವನ ತ್ಯಜಿಸಿ ಜೈನ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಲಕ್ಷಾಂತರ ಸಂಬಳದ ಉದ್ಯೋಗ ಅವಕಾಶಗಳನ್ನು ಬಿಟ್ಟು, ಆಧ್ಯಾತ್ಮಿಕ ಹಾದಿ ಹಿಡಿದ ಅವರ ನಿರ್
ಕೆಲವರಿಗೆ ಆಗಾಗ ಹೊಟ್ಟೆ ನೋವು ಬರುತ್ತದೆ. ಆದರೆ ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇದು ಹಲವಾರು ಕಾಯಿಲೆಗಳು ಬರುವ ಮನ್ಸೂಚನೆ ಆಗಿರಬಹುದು ಅಥವಾ ದೇಹ ನೀಡುವ ಎಚ್ಚರಿಕೆಯಾಗಿರಬಹುದು. ಹಾಗಾಗಿ ಈ
Abhishek Sharma's T20 World Cup Debut Disaster: ಟೀಂ ಇಂಡಿಯಾ ಪರ ಟಿ20 ವಿಶ್ವಕಪ್ಗೆ ಪದಾರ್ಪಣೆ ಮಾಡಿದ ಅಭಿಷೇಕ್ ಶರ್ಮಾ, ಅಮೆರಿಕ ವಿರುದ್ಧದ ಪಂದ್ಯದಲ್ಲಿ ಗೋಲ್ಡನ್ ಡಕ್ಗೆ ಬಲಿಯಾದರು. ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ ಅವರು, 2007ರ ವಿಶ್ವಕಪ್ನಲ್ಲಿ
ಸಿಟಿಯ ವೇಗದ ಜೀವನಶೈಲಿ ಬೆಂಗಳೂರಿನ ಜನರಲ್ಲಿ ಮಾನಸಿಕ ಅನಾರೋಗ್ಯ ಮತ್ತು ಒತ್ತಡವನ್ನು ಹೆಚ್ಚಿಸಿದೆ. ಸಿ.ಜೆ. ರಾಯ್ ಘಟನೆಯ ನಂತರ, ಆತ್ಮಹತ್ಯೆ ಯೋಚನೆಗಳು ಮತ್ತು ಖಿನ್ನತೆ ಪ್ರಕರಣಗಳು ಹೆಚ್ಚಾಗಿರುವುದು ಬಯಲಾಗಿದೆ. ಈ ಹಿನ್ನೆಲ
Kichcha Sudeep: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಸಿಸಿಎಲ್ 2026 ಫೈನಲ್ ಪಂದ್ಯದಲ್ಲಿ ಬೆಂಗಾಲ್ ತಂಡವನ್ನು ಎದುರಿಸಿದ ಕರ್ನಾಟಕ ತಂಡ ಅದ್ಧೂರಿ ವಿಜಯ ಸಾಧಿಸಿತು. ಆ ಮೂಲಕ ಮೂರನೇ ಬಾರಿ ಚಾಂಪಿಯನ್ ಎನಿಸಿಕೊಂಡಿತು. ಈ ಅದ್ಭುತ ಸಾಧನೆಯ ಬ
ಬೆಳಗಾವಿಯ ಚಿಕ್ಕಲವಾಳ ಗ್ರಾಮದ ಸಂಜಯ್ ಸತಾಳೆ ತಮ್ಮ ಕೋಣ ಶಾಮ್ನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಮಗನ ಮದುವೆಯಂತೆ ಮನೆ ಮುಂದೆ ಪೆಂಡಾಲ್ ಹಾಕಿ, ಕೇಕ್ ಕತ್ತರಿಸಿ, ಊರಿನ 300ಕ್ಕೂ ಹೆಚ್ಚು ಜನರಿಗೆ
ಸೂರಜ್ಕುಂಡ್ ಜಾತ್ರೆಯ ವೇಳೆ ಜನದಟ್ಟಣೆಯ ಪ್ರದೇಶದಲ್ಲಿ ಉಯ್ಯಾಲೆ ಕುಸಿದು ಓರ್ವ ಸಾವನ್ನಪ್ಪಿದ್ದು, 13 ಜನರಿಗೆ ಗಾಯಗಳಾಗಿವೆ. ಇಂದು ಸಂಜೆ ಫರಿದಾಬಾದ್ನ ಜನದಟ್ಟಣೆಯ ಸೂರಜ್ಕುಂಡ್ ಜಾತ್ರೆಯಲ್ಲಿ ಸುನಾಮಿ ಉಯ್ಯಾಲೆ ಬಿದ್ದ ದ
Bigg Boss Kannada 12: ಗಿಲ್ಲಿ, ಚನ್ನರಾಯಪಟ್ಟಣದಲ್ಲಿ ನಡೆದ ರಾಮೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮೆರವಣಿಗೆ ವೇಳೆ ಗಿಲ್ಲಿಯನ್ನು ನೋಡಲು ಸಾಕಷ್ಟು ಜನ ಸೇರಿದ್ದರು. ಈ ವೇಳೆ ಮಾತನಾಡಿದ ಗಿಲ್ಲಿ, ಡೈಲಾಗ್ಗಳನ್ನು ಹೇಳಿ ರಂಜಿಸಿ
ಭಾರತ- ಅಮೆರಿಕದ ವ್ಯಾಪಾರ ಒಪ್ಪಂದದ ವೇಳೆ ಹಾಕಿದ ನಿರ್ಬಂಧದ ಅಡಿಯಲ್ಲಿ ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದರು. ಆದರೆ, ಭಾರತ ನೇರವಾಗಿ ಈ ಬಗ್ಗೆ ಯಾವುದೇ
Arjun Sarja interview: ಬಹಳ ಚಿಕ್ಕ ವಯಸ್ಸಿಗೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅರ್ಜುನ್ ಸರ್ಜಾ ತಮ್ಮ 46 ವರ್ಷಗಳ ವೃತ್ತಿ ಪಯಣದಲ್ಲಿ ಹಲವಾರು ರೀತಿಯ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ವರೆಗೆ ಅವರು 180ಕ್ಕೂ ಹೆಚ್ಚಿ ಸಿನಿಮಾಗಳಲ್ಲಿ ನಟಿಸಿದ್ದಾ
ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲೂಕಿನ ಹಳೆ ನಿಡು ನೇಗಿಲು ಗ್ರಾಮದಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಕಳ್ಳರನ್ನು ಕರೆಸಿ ಕಾನ್ಸ್ಟೇಬಲ್ನೇ ಕಳ್ಳತನ ಮಾಡಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಹಾವೇರಿ ಜಿಲ
India Batting Collapse vs USA in T20 World Cup Opener: 2026ರ ಟಿ20 ವಿಶ್ವಕಪ್ನಲ್ಲಿ ಅಮೆರಿಕ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತದ ಬಲಿಷ್ಠ ಬ್ಯಾಟಿಂಗ್ ವಿಭಾಗ ಅನಿರೀಕ್ಷಿತ ಕುಸಿತ ಕಂಡಿತು. ಪವರ್ಪ್ಲೇನಲ್ಲಿ ಪ್ರಮುಖ ವಿಕೆಟ್ಗಳನ್ನು ಕಳೆದುಕೊಂಡು ಭಾರತ ಸ
ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಎರಡೂ ಅಪಾಯಕಾರಿ ಕಾಯಿಲೆಗಳು ಎಂಬುದು ತಿಳಿದ ವಿಚಾರ. ಇವು ದೇಹದಲ್ಲಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು, ಆದರೆ ಈ ಕಾಯಿಲೆಗಳು ಶ್ರವಣ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದ
ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಪೋಕ್ಸೋ ಸಂತ್ರಸ್ತೆ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದು, ರಕ್ಷಣಾ ವ್ಯವಸ್ಥೆಯ ಲೋಪ ಎತ್ತಿ ತೋರಿಸಿದೆ. ಮಾನಸಿಕ ಒತ್ತಡದಲ್ಲಿದ್ದ ಬಾಲಕಿಗೆ ನಿರಂತರ ಕೌನ್ಸೆಲಿಂಗ್ ಮತ್ತು ಸೂಕ್ತ ನಿಗಾ ವಹ
T20 World Cup 2026: 2026ರ ಟಿ20 ವಿಶ್ವಕಪ್ನ ಮೊದಲ ದಿನ, ರೊಮಾರಿಯೊ ಶೆಫರ್ಡ್ ಐತಿಹಾಸಿಕ ಸಾಧನೆ ಮಾಡಿದರು. ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್ ಗಳಿಸಿದ ಅವರು, ಟೂರ್ನಿಯ ಮೊದಲ ಬೌಲರ್ ಹಾಗೂ ವೆಸ್ಟ್ ಇಂಡೀಸ್ನಿಂದ ಈ ಸಾಧನೆ ಮಾ
ಪ್ರಧಾನಿ ಮೋದಿ ಅವರನ್ನು ಮಲೇಷ್ಯಾದಲ್ಲಿ ಸ್ವಾಗತಿಸಲು ಭಾರತೀಯ ನೃತ್ಯವನ್ನು ಪ್ರದರ್ಶಿಸಲಾಯಿತು. ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತೀಯ ಸಾಂಸ್ಕೃತಿಕ ಕೇಂದ್ರ (NSCBICC) ಕೌಲಾಲಂಪುರ್ನಲ್ಲಿ ಭಾರತೀಯ ಸಂಸ್ಕೃತಿಯ ಅದ್ಭುತ ಪ್ರದರ
ಭಾರತೀಯ ಭಾಷೆಗಳನ್ನು ಮಕ್ಕಳಿಗೆ ಕಲಿಸುವುದು ಸೇರಿದಂತೆ ಶತಮಾನಗಳಿಂದ ಭಾರತೀಯ ಸಂಪ್ರದಾಯಗಳನ್ನು ಸಂರಕ್ಷಿಸಿದ್ದಕ್ಕಾಗಿ ಪ್ರಧಾನಿ ಮೋದಿ ವಲಸಿಗರನ್ನು ಶ್ಲಾಘಿಸಿದ್ದಾರೆ. ಮಲೇಷ್ಯಾದಲ್ಲಿರುವ ತಮಿಳು ವಲಸಿಗರ ಸದಸ್ಯರು ವಿವ
ಬೆಂಗಳೂರು ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ ಬೆನ್ನಲ್ಲೇ ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಇದು ತಾತ್ಕಾಲಿಕ ಅಷ್ಟೇ, ನಾವು ಪೂರ್ತಿಯಾಗಿ ಯದ್ಧ ಗೆದ್ದಿಲ್ಲ ಎಂದು ಹೇಳಿದ್ದಾರೆ. ದರ ನಿಗದಿ ಸಮಿತಿ ರಚನ
Valentine’s Week 2026: ವ್ಯಾಲೆಂಟೈನ್ ವೀಕ್ನ ಎರಡನೇ ದಿನ ಪ್ರಪೋಸ್ ಡೇ ಆಚರಿಸಲಾಗುತ್ತದೆ. ಮನಸ್ಸಿಗೆ ಇಷ್ಟವಾದ ಹುಡುಗಿ ಅಥವಾ ಹುಡುಗನಿಗೆ ಪ್ರೇಮ ಪ್ರಸ್ತಾಪವನ್ನು ಮಾಡಲು ಪ್ರಪೋಸ್ ಡೇ ಉತ್ತಮ ದಿನವಾಗಿದೆ. ಈ ದಿನ ನೀವು ಸಹ ನಿಮ್ಮ ಮನಸ
AP Arjun vs Kanakpura Srinivas: ನಿರ್ಮಾಪಕ ಕನಕಪುರ ಶ್ರೀನಿವಾಸ್ ಕೆಲ ದಿನಗಳ ಹಿಂದೆ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಕೆಲ ನಿರ್ದೇಶಕರುಗಳು, ನಟರನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಅದರಲ್ಲೂ ನಿರ್ದೇಶಕ ಎಪಿ ಅರ್ಜುನ್, ಪ್ರೇಮ್ ಇನ್ನ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗ ತಡೆಯಲು ಹೊಸ ನಿಯಮ ಜಾರಿಗೆ ಬರುತ್ತಿದೆ. ಮೃತಪಟ್ಟ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುವುದನ್ನು ನಿಲ್ಲಿಸಲು ಜೀವಿತ ಪ್ರಮಾಣಪತ್ರ ಸಲ್ಲಿಸುವುದನ್ನು ಕಡ್
ನಿರ್ದೇಶಕ ಪ್ರೇಮ್ ಬಗ್ಗೆ, ಅರ್ಜುನ್ ಜನ್ಯ ಇನ್ನೂ ಹಲವರ ಹೆಸರುಗಳನ್ನು ಹೇಳಿ ಟೀಕೆ, ವೈಯಕ್ತಿಕ ನಿಂದನೆಗಳನ್ನು ಮಾಡಿದ್ದರು ನಿರ್ಮಾಪಕ ಕನಕಪುರ ಶ್ರೀನಿವಾಸ್. ಇಂದು ನಿರ್ದೇಶಕ ಪ್ರೇಮ್ ಫಿಲಂ ಚೇಂಬರ್ಗೆ ಕನಕಪುರ ಶ್ರೀನಿವಾಸ
ಭಾರತ-ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದದ ಬಗ್ಗೆ ವಿರೋಧ ಪಕ್ಷದ ಟೀಕೆಗಳನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಬಲವಾಗಿ ವಿರೋಧಿಸಿದ್ದಾರೆ. ಈ ಒಪ್ಪಂದದಲ್ಲಿ ಸುರಕ್ಷತಾ ಕ್ರಮಗಳನ್ನು ರೂಪಿಸಿದ್ದರೂ
ICC T20 World Cup India vs USA in Kannada Playing XI: 2026ರ ಟಿ20 ವಿಶ್ವಕಪ್ನಲ್ಲಿ ಹಾಲಿ ಚಾಂಪಿಯನ್ ಭಾರತ ತನ್ನ ಮೊದಲ ಪಂದ್ಯವನ್ನು ಅಮೆರಿಕ ವಿರುದ್ಧ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಡುತ್ತಿದೆ. ಟಾಸ್ ಗೆದ್ದ ಯುಎಸ್ಎ ಬೌಲಿಂಗ್ ಆಯ್ಕೆ ಮಾಡಿದೆ. ಸೂರ್ಯ
ಹಣದ ಆಸೆಗಾಗಿ 7 ದಿನದ ಮಗುವನ್ನು ಮಾರಾಟ ಮಾಡುತ್ತಿದ್ದ ದಂಪತಿ ಸಿಕ್ಕಿಬಿದ್ದಿರುವಂತಹ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಸ್ಗೆ
India vs USA T20 world Cup 2026 Live Score Updates: 2026 ರ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಅಮೆರಿಕ ವಿರುದ್ಧ ಆಡುತ್ತಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಭಾರತ ಗೆಲುವಿನೊಂದಿಗೆ
2009ರಿಂದ ಪ್ರೀತಿಸಿ, ಆರು ವರ್ಷ ಲಿವ್-ಇನ್ ಸಂಬಂಧದಲ್ಲಿದ್ದ ಸಿವಿಲ್ ಇಂಜಿನಿಯರ್ ರವಿಗೆ ಪ್ರೇಯಸಿಯಿಂದ ಮೋಸ. ಕೋರ್ಟ್ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಯುವತಿ ಬೇರೊಬ್ಬರನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದಾಳೆ. ನ್ಯಾಯಕ್ಕಾ
ಈ ವರ್ಷದ ಬಜೆಟ್ ಅನ್ನು 2047ರ ಮಾರ್ಗಸೂಚಿಯಾಗಿ ಮಂಡಿಸಲಾಗಿದೆ. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ನಾವು ಸ್ಪಷ್ಟ ಗುರಿಯನ್ನು ಹೊಂದಿದ್ದೇವೆ. ಹೀಗಾಗಿ, ಈ ವರ್ಷದ ಬಜೆಟ್ 2047ರ ಮಾರ್ಗಸೂಚಿಯಾಗಿದೆ. ಬಹಳ ಸಮಗ್ರ ರೀತಿಯಲ್
T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ನೆದರ್ಲ್ಯಾಂಡ್ಸ್ ವಿರುದ್ಧ ಕೊನೆಯ ಓವರ್ನಲ್ಲಿ ರೋಚಕ ಗೆಲುವು ಸಾಧಿಸಿತು. 19ನೇ ಓವರ್ನಲ್ಲಿ ಫಹೀಮ್ 24 ರನ್ ಗಳಿಸಿ ಪಾಕ್ಗೆ ಜಯ ತಂದರು. ಬಾಬರ್ ಅಜಮ್ ಅವರ 18 ಎಸೆತಗಳಲ್ಲಿ 15 ರನ್
ಇತ್ತೀಚಿನ ದಿನಗಳಲ್ಲಿ ಸ್ನಾಯು ನೋವಿಗೆ ಸಂಬಂಧ ಪಟ್ಟ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವುದನ್ನು ನೋಡಿರಬಹುದು. ಈ ರೀತಿಯ ಸ್ನಾಯು ನೋವಿಗೆ ಹಲವು ಕಾರಣಗಳಿರುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾಗಿ ಕೆಲವು
ಅಬಕಾರಿ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿರುವಾಗಲೇ, ಬಾಗಲಕೋಟೆ ವಿದ್ಯಾರ್ಥಿನಿಯೊಬ್ಬಳು 'ಕೊರವಂಜಿ' ವೇಷದಲ್ಲಿ ಸಚಿವರು ಮುಖ್ಯಮಂತ್ರಿಯಾಗುವ ಭವಿಷ್
Haripriya and Vasishta Simha: ವಸಿಷ್ಠ ಸಿಂಹ ಮತ್ತು ಹರಿಪ್ರಿಯ ಅವರು ಸ್ಯಾಂಡಲ್ವುಡ್ನ ಕ್ಯೂಟ್ ಜೋಡಿಗಳಲ್ಲಿ ಒಂದು. ಪ್ರೀತಿಸಿ ಮದುವೆ ಆದ ಹರಿಪ್ರಿಯ ಮತ್ತು ವಸಿಷ್ಠ ಸಿಂಹ ಇದೀಗ ಒಂದು ಮುದ್ದಾದ ಮುಗುವಿನ ಪೋಷಕರು ಸಹ ಆಗಿದ್ದಾರೆ. ಸಿನಿಮಾ,
ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರದಿಂದ ತಾತ್ಕಾಲಿಕ ತಡೆ ನೀಡಲಾಗಿದೆ. ಸಂಸದ ತೇಜಸ್ವಿ ಸೂರ್ಯ ನಿರಂತರ ಹೋರಾಟ ಬೆನ್ನಲ್ಲೇ ಕೇಂದ್ರ ಗೃಹ ಸಚಿವರು ಈ ನಿರ್ಧಾರ ಕೈಗೊಂಡಿದ್ದಾರೆ. ಆ ಮೂಲ
ಬೆಂಗಳೂರಿನ ಕೆ.ಆರ್. ಪುರಂ ಮೆಟ್ರೋ ಬಳಿ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹನ್ನಾ ಎಂಬ ಯುವತಿ ಪ್ರಾಣ ಕಳೆದುಕೊಂಡಿದ್ದಾರೆ. BMTC ಎಲೆಕ್ಟ್ರಿಕ್ ಬಸ್ ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ, ಚಾಲಕನ ಅತಿ ವೇಗ ಮತ್ತು ನ
ಮಲೇಷ್ಯಾಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಆತ್ಮೀಯ ಸ್ವಾಗತ ದೊರಕಿದೆ. ಪ್ರಧಾನಿ ಮೋದಿಗೆ ಅಪ್ಪುಗೆಯ ಮೂಲಕ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಆತ್ಮೀಯವಾಗಿ ಸ್ವಾಗತಿಸಿದರು. ಭಾರತ-ಮಲೇಷ್ಯಾ ಸಂಬಂಧಗಳನ್ನು ಮತ್ತಷ
U19 Cricket World Cup: ಹರಾರೆಯಲ್ಲಿ ಇಂಗ್ಲೆಂಡ್ ವಿರುದ್ಧ ದಾಖಲೆಯ 6ನೇ ಅಂಡರ್ 19 ವಿಶ್ವಕಪ್ ಗೆದ್ದ ಭಾರತ ಯುವ ಪಡೆಗೆ ಬಿಸಿಸಿಐ ಭಾರಿ ಬಹುಮಾನ ಘೋಷಿಸಿದೆ. ಫೈನಲ್ನಲ್ಲಿ 311 ರನ್ ಗಳಿಸಿ, ಇಂಗ್ಲೆಂಡ್ ತಂಡವನ್ನು 100 ರನ್ಗಳಿಂದ ಮಣಿಸಿ ಚಾಂಪಿಯನ್
Director Prem complaint: ಕೆಲವಾರು ಸಿನಿಮಾಗಳನ್ನು ನಿರ್ಮಿಸಿರುವ ಕನಕಪುರ ಶ್ರೀನಿವಾಸ್ ಕೆಲ ದಿನಗಳ ಹಿಂದಷ್ಟೆ ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲಿ ವೀರಾವೇಷದಿಂದ ಮಾತನಾಡಿದ್ದರು. ಚಿತ್ರರಂಗದಲ್ಲಿ ಇರುವವರೆಲ್ಲರೂ ತಮಗೆ ಮೋಸ ಮಾಡಿದ್ದಾರ
ಕರ್ನಾಟಕದಲ್ಲಿ ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರದ ಸಹಕಾರವಿಲ್ಲದಿರುವುದೇ ಕಾರಣ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬಿಜೆಪಿ ರಾಜ್ಯಕ್ಕೆ ನೀಡಿರುವ ಕೊಡುಗೆ ಬಗ್ಗೆ ಪ್ರಶ್ನಿಸಿದ್ದು, ತೇಜಸ್ವಿ ಸೂರ
ಅಮೆರಿಕನ್ ಚಿಪ್ ತಯಾರಕ ಸಂಸ್ಥೆ ಕ್ವಾಲ್ಕಾಮ್ ಟೆಕ್ನಾಲಜೀಸ್ ವಿನ್ಯಾಸಗೊಳಿಸಿದ 2 nm ಚಿಪ್ ಅನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅನಾವರಣಗೊಳಿಸಿದ್ದಾರೆ. ಭಾರತದ ಸೆಮಿಕಂಡಕ್ಟರ್ ಮಹತ್ವಾಕಾಂಕ್ಷೆಗಳಿಗೆ ಉತ್ತೇಜನ ನೀಡುವಲ್
ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕಕ್ಕೆ ಸಂಬಂಧಿಸಿದಂತೆ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. 2026-27ರ ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಸಿಕ್ಕಿರುವ ಕೊಡುಗೆಗಳು ಮತ್ತು
OTT Release this week: ಈ ವಾರ ಒಟಿಟಿಗೆ ಕೆಲ ಭರ್ಜರಿ ಸಿನಿಮಾಗಳು ಎಂಟ್ರಿ ಕೊಟ್ಟಿವೆ. ಮತ್ತು ಇನ್ನು ಕೆಲವು ಸಿನಿಮಾಗಳು ಮುಂದಿನ ಕೆಲ ದಿನಗಳಲ್ಲಿ ಎಂಟ್ರಿ ಕೊಡಲಿವೆ. ಜನವರಿ 10ರ ಆಸು-ಪಾಸು ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆ ಆಗಿದ್ದ ದೊಡ್ಡ ಸಿನ
Valentine’s Week 2026: ಫೆಬ್ರವರಿ 14 ರಂದು ಆಚರಿಸಲಾಗುವ ಪ್ರೇಮಿಗಳ ದಿನಕ್ಕೂ ಮೊದಲು ವ್ಯಾಲೆಂಟೈನ್ ವೀಕ್ ಅನ್ನು ಆಚರಿಸಲಾಗುತ್ತದೆ. ವ್ಯಾಲೆಂಟೈನ್ ವೀಕ್ನ ಪ್ರತಿಯೊಬ್ಬ ಪ್ರೇಮಿಗಳಿಗೂ ಬಹಳ ವಿಶೇಷವಾಗಿದೆ. ಪ್ರೇಮಿಗಳ ವಾರದ ಎರಡನೇ ದಿ
ಸಂಸದ ತೇಜಸ್ವಿ ಸೂರ್ಯ ಅವರು ಮೆಟ್ರೋ ದರ ಏರಿಕೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರದ ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗಳು ದರ ಪರಿಷ್ಕರಣೆಗೆ ಒತ್ತಾಯಿಸಿರುವುದನ್ನು ದಾಖಲೆಗ
Pakistan Edges Netherlands in T20 World Cup Opener: 2026ರ ಟಿ20 ವಿಶ್ವಕಪ್ ಇಂದಿನಿಂದ ಆರಂಭಗೊಂಡಿದ್ದು, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ನೆದರ್ಲ್ಯಾಂಡ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ಕೊನೆಯ ಓವರ್ವರೆಗೂ ಸಾಗಿದ ಈ ಪಂದ್ಯದಲ್ಲಿ ಫಹೀಮ್ ಅಶ್ರಫ್ ಅವರ ಅಬ್ಬ
ಕಲರ್ಸ್ ಕನ್ನಡದಲ್ಲಿ ‘ರಾಮಾಚಾರಿ’ ಧಾರಾವಾಹಿ ಹಲವು ವರ್ಷಗಳಿಂದ ಪ್ರಸಾರ ಕಾನುತ್ತಲೇ ಇತ್ತು. ಆದರೆ, ಈ ಧಾರಾವಾಹಿ ಇತ್ತೀಚೆಗೆ ಕೊನೆಗೊಂಡಿದೆ. ಈಗ ಕೃಷ್ಣ ರುಕ್ಕು ಧಾರಾವಾಹಿ ಮೂಲಕ ‘ರಾಮಾಚಾರಿ’ಯ ಮೌನ ಗುಡ್ಡೇಮನೆ ಎಂಟ್ರಿ ಕೊಡು
ಫೆಬ್ರವರಿ 8 ರಿಂದ 14, 2026 ರ ವಾರದಲ್ಲಿ ಉದ್ಯೋಗದಾತರ ಬಗ್ಗೆ ಚಿಂತೆಯಿದ್ದರೂ, ನಿಮ್ಮ ಸಮಯವನ್ನು ಸೃಜನಾತ್ಮಕವಾಗಿ ಬಳಸಿಕೊಂಡರೆ ಯಶಸ್ಸು ಖಂಡಿತ. ಈ ವಾರದ ಉದ್ಯೋಗ ಭವಿಷ್ಯವು ಪ್ರತಿಯೊಂದು ರಾಶಿಯವರಿಗೂ ವೃತ್ತಿಜೀವನದಲ್ಲಿ ಎದುರಾಗ
ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿ, ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 2.97 ಕೋಟಿ ರೂ. ಮೌಲ್ಯದ 8.5 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡ
ಫೆಬ್ರವರಿ 8 ರಿಂದ 14 ರವರೆಗಿನ ಈ ಪ್ರೇಮ ವಾರವು ನಿಮ್ಮ ಸಂಬಂಧದಲ್ಲಿ ಮಹತ್ವದ ತಿರುವು ನೀಡಲಿದೆ. ಪ್ರೇಮಿಗಳ ದಿನದ ಸಂಭ್ರಮದಲ್ಲಿ ಉತ್ಸಾಹ, ಸವಾಲುಗಳ ಮಿಶ್ರಣವಿರಲಿದೆ. ಕೆಲವರಿಗೆ ಪ್ರೀತಿಯಲ್ಲಿ ಯಶಸ್ಸು ಕಂಡರೆ, ಇನ್ನು ಕೆಲವರಿಗೆ
ನಿರ್ದೇಶಕ ರಾಜಮೌಳಿ 'ವಾರಣಾಸಿ' ಸಿನಿಮಾದ ಕೆಲಸಗಳ ನಡುವೆ ಜಪಾನಿ ಸ್ಟುಡಿಯೋಗಳೊಂದಿಗೆ ದೊಡ್ಡ ಒಪ್ಪಂದಕ್ಕೆ ಮುಂದಾಗಿದ್ದಾರೆ. 'ಆರ್ಆರ್ಆರ್' ಚಿತ್ರವನ್ನು ಅನಿಮೆ ರೂಪದಲ್ಲಿ ನಿರ್ಮಿಸಲು ಮಾತುಕತೆ ನಡೆಸಲಾಗುತ್ತಿದೆ. ಈ ಕುರಿತು
ಒಡಿಶಾದ ರಾಷ್ಟ್ರೀಯ ಹೆದ್ದಾರಿ-55ರಲ್ಲಿ ಆಟೋರಿಕ್ಷಾ ಒಂದು ಸ್ಕೂಟರ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಸಡನ್ ಬ್ರೇಕ್ ಹಾಕಿದ ಪರಿಣಾಮ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
T20 World Cup 2026: ಟಿ20 ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ಆಟಗಾರ ಬಾಬರ್ ಆಝಂ ಅತ್ಯುತ್ತಮ ಕ್ಯಾಚ್ ಹಿಡಿದಿದ್ದಾರೆ. ಈ ಕ್ಯಾಚ್ನ ಬೆನ್ನಲ್ಲೇ ಐಸಿಸಿ ನಿಯಮದ ಬಗ್ಗೆ ಚರ್ಚೆಗಳು ಶುರುವಾಗಿದೆ. ಏಕೆಂದರೆ ಟೀಮ್ ಇಂಡಿಯಾ ಆಟಗ
ವೀಳ್ಯದೆಲೆ ಮತ್ತು ಕಡ್ಲೆಪುರಿ ಮಾರುತ್ತಿದ್ದ ಸಿದ್ದಾಪುರದ ಕಮಲಾಕರ ಭಟ್, ಕೇರಳದಲ್ಲಿ ಜ್ಯೋತಿಷ್ಯ ಕಲಿತು ಕೋಟ್ಯಾಧಿಪತಿ ಜ್ಯೋತಿಷಿಯಾಗಿ ಬೆಳೆದಿದ್ದು ಹೇಗೆಂಬ ಪ್ರಶ್ನೆ ಮೂಡಿದೆ. ಸುಚಿತ್ರಾ ಜತೆ ಸೇರಿ ಕೊಲೆ ಮಾಡಿದ ಪ್ರಕರಣದ
T20 World Cup 2026 India vs USA: ಟಿ20 ವಿಶ್ವಕಪ್ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಯುಎಸ್ಎ ತಂಡವನ್ನು ಎದುರಿಸಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಹೊರಗುಳಿಯುವುದು ಬಹು
ಈ ದರೋಡೆಯಲ್ಲಿ ಮನೆಗೆಲಸದವಳು ಕಮಲಾ ಪ್ರಮುಖ ಪಾತ್ರ ವಹಿಸಿದ್ದಳು. ದಿನೇಶ್ ಮತ್ತು ಕಮಲಾ ಸೇರಿದಂತೆ ನಾಲ್ವರ ಗ್ಯಾಂಗ್ ಈ ಕೃತ್ಯವನ್ನು ಎಸಗಿದೆ. ಕಳ್ಳರು ಮಹಾರಾಷ್ಟ್ರ ಮತ್ತು ಗೋವಾದಿಂದ ಇಬ್ಬರನ್ನು ಕರೆಸಿಕೊಂಡು ಕಳ್ಳತನಕ್ಕೆ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಪೂರ್ಣಗೊಂಡ ಬಳಿಕ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ ಅನೇಕ ವೇದಿಕೆಗಳ ಮೇಲೆ ಒಂದಾಗಿದ್ದು ಇದೆ. ಈಗ ಇವರುಗಳು ಮತ್ತೆ ಒಂದಾಗಿದ್ದಾರೆ. ಈ ವಿಡಿಯೋ ಗಮನ ಸೆಳೆಯೋ ರೀತಿಯಲ್ಲಿ ಇದೆ. ಕಾವ್ಯಾ ಶೈವ ಅವರ ಜಬರದಸ್
ರಾಜ್ಯಸಭೆಯಲ್ಲಿ ಸಿ ಸದಾನಂದನ್ ಮಾಸ್ಟರ್ ಅವರ ಧೈರ್ಯಶಾಲಿ ಭಾಷಣಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 1994ರಲ್ಲಿ ಸಿಪಿಐಎಂ ಕಾರ್ಯಕರ್ತರಿಂದ ಕಾಲು ಕಳೆದುಕೊಂಡ ಘಟನೆಯನ್ನು, ಸದನದಲ್ಲಿ ಬೆಂಚ್ ಮೇಲೆ ಕೃತಕ ಕಾಲ
ಜ್ಯೋತಿಷ್ಯಶಾಸ್ತ್ರದಲ್ಲಿ ನವರತ್ನಗಳಲ್ಲಿ ಒಂದಾದ ಹವಳವು ಅದೃಷ್ಟ, ಶಕ್ತಿ, ಮತ್ತು ಶುಭ ಫಲಗಳನ್ನು ನೀಡುತ್ತದೆ. ಕುಜ ಗ್ರಹದ ಅಧಿಪತ್ಯದಲ್ಲಿರುವ ಹವಳವು ಧೈರ್ಯ, ಆತ್ಮವಿಶ್ವಾಸ, ಆರೋಗ್ಯ, ಆರ್ಥಿಕ ಸ್ಥಿತಿ ಮತ್ತು ವಿವಾಹದಂತಹ ವಿ
ಹೇಮಂತ್ ಕುಮಾರ್ ‘ಆಲ್ಫಾ’ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಫೆಬ್ರವರಿ 20ಕ್ಕೆ ರಿಲೀಸ್ ಆಗಲಿರುವ ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಡ್ರಗ್ಸ್, ಪ್ರೇಮಕಥೆ ಒಳಗೊಂಡ ಈ ಚಿತ್ರದಲ್ಲಿ ಕಾರ್ತಿಕ
Ranji 2026: ರಣಜಿ ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 32 ತಂಡಗಳಿಂದ ಶುರುವಾದ ಈ ಟೂರ್ನಿಯಲ್ಲಿ ಇದೀಗ ಉಳಿದಿರುವುದು 8 ತಂಡಗಳು ಮಾತ್ರ. ಈ ತಂಡಗಳ ನಡುವೆ ಇದೀಗ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯುತ್ತಿದೆ. ಈ ಮ್ಯಾಚ್ಗಳಲ್ಲ
ಡಿಕೆ ಶಿವಕುಮಾರ್ಗೆ ಕಾಂಗ್ರೆಸ್ನ ಎಲ್ಲ 139 ಶಾಕರ ಬೆಂಬಲ ಇದ್ದು, 40-50 ಜನ ಯುವ ಶಾಸಕರು ಅವರಿಗಾಗಿ ಏನು ಬೇಕಾದರೂ ಮಾಡಲು ಸಿದ್ಧ. ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ. ಒಂದು ವೇಳೆ ಆಗಿಲ್ಲ ಎಂದಾದರೆ ಹೈಕಮಾಂಡ್ ಮಧ್ಯ ಪ್ರವ
T20 World Cup 2026: ಇಟಲಿ ತಂಡದ ಭರ್ಜರಿ ಗೆಲುವು ಇಂಗ್ಲೆಂಡ್, ವೆಸ್ಟ್ ಇಂಡೀಸ್, ನೇಪಾಳ ಮತ್ತು ಸ್ಕಾಟ್ಲೆಂಡ್ ತಂಡಳಿಗೆ ಮುನ್ನೆಚರಿಕೆ ಎನ್ನಬಹುದು. ಏಕೆಂದರೆ ಗ್ರೂಪ್-3 ನಲ್ಲಿ ಸ್ಥಾನ ಪಡೆದಿರುವ ಇಟಲಿ ಮೊದಲ ಸುತ್ತಿನಲ್ಲಿ ಈ ತಂಡಗಳ ವಿರುದ
ಹಿಂದೂ ಧರ್ಮ ಮತ್ತು ಜ್ಯೋತಿಷ್ಯದ ಪ್ರಕಾರ, ಶನಿವಾರ ಶನಿದೇವನಿಗೆ ಸಮರ್ಪಿತ ದಿನ. ಶನಿಯ ಕೃಪೆಗೆ ಪಾತ್ರರಾಗಲು ಈ ದಿನ ಕೆಲವು ವಸ್ತುಗಳನ್ನು ಖರೀದಿಸುವುದನ್ನು ನಿಷಿದ್ಧವೆಂದು ಪರಿಗಣಿಸಲಾಗಿದೆ. ಉಪ್ಪು, ಸಾಸಿವೆ ಎಣ್ಣೆ, ಪೊರಕೆ, ಕ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕ ಸಾದಿಕ್ ಪಾಷಾ (47) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಎನ್ಐಎನಿಂದ ಬ
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚರ್ಚೆಗಳು ಮುಂದುವರಿದಿವೆ. ಯತೀಂದ್ರ ಸಿದ್ದರಾಮಯ್ಯ ಅವರ ‘ಐದು ವರ್ಷ ಸಿದ್ದರಾಮಯ್ಯ ಸಿಎಂ’ ಹೇಳಿಕೆಗೆ ಡಿಕೆ ಶಿವಕುಮಾರ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರು. ಇದೀಗ ಇಬ್ಬರೂ
ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿವೆ. ಇದು ಭವಿಷ್ಯದ ದ್ವಿಪಕ್ಷೀಯ ವ್ಯಾಪಾರಕ್ಕೆ ಭದ್ರ ಬುನಾದಿ ಎಂದು ಉಲ್ಲೇಖಿಸಲಾಗಿದ್ದು, ಅಮೆರಿಕ ಉತ್ಪನ್ನಗಳ ಸುಂಕ ಕಡಿ
ಶಾಸಕ ಶಿವಲಿಂಗೇಗೌಡರ ಆರ್ಎಸ್ಎಸ್ ಕುರಿತ ಟೀಕೆಗೆ ರಾಜ್ಯ ಸಭಾ ಸದಸ್ಯ ಜಗ್ಗೇಶ್ ತಿರುಗೇಟು ನೀಡಿದ್ದಾರೆ. ಸಂಘದ ಬಗ್ಗೆ ತಪ್ಪು ಕಲ್ಪನೆ ಹೊಂದಿರುವವರಿಗೆ ಸಂಘಕ್ಕೆ ಬಂದು ಅರಿತುಕೊಳ್ಳುವಂತೆ ಅವರು ಆಹ್ವಾನಿಸಿದ್ದಾರೆ. ಪ್ರಕಾ
T20 World Cup 2026: ಟಿ20 ವಿಶ್ವಕಪ್ 2026ರ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿgಳು ಫಿಟ್ನೆಸ್ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅನುಭವಿ ವೇಗಿಗಳ ಅನುಪಸ್ಥಿತಿಯಿಂದಾಗಿ ಟ
ಮಾರ್ಚ್ ತಿಂಗಳು ಜ್ಯೋತಿಷ್ಯ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಈ ತಿಂಗಳಲ್ಲಿ ಹಲವು ಪ್ರಮುಖ ಗ್ರಹಗಳು ರಾಶಿ ಪರಿವರ್ತನೆ ಮಾಡುತ್ತಿದ್ದು, ಅದರಲ್ಲಿ ಶನಿ ಮತ್ತು ಶುಕ್ರನ ಸಂಯೋಗವು ಅತ್ಯ
ಕರ್ನಾಟಕ ಸರ್ಕಾರವು ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಸೌರಫಲಕಗಳನ್ನು ಅಳವಡಿಸಿದೆ. ಇದು ಸೌರಶಕ್ತಿ ಬಳಕೆಗೆ ಪ್ರೇರಣೆ ನೀಡುವ ಹಾಗೂ ಇತರ ಸರ್ಕಾರಿ ಕಟ್ಟಡಗಳಲ್ಲಿಯೂ ಅಳವಡಿಕೆಗೆ ಮಾದರಿಯಾಗುವ ಉದ್ದೇಶ ಹೊಂದಿದೆ. ಸೆಲ್ಕೋ ಫೌಂ
ಯಮುನಾ ಎಕ್ಸ್ಪ್ರೆಸ್ವೇ'ನಲ್ಲಿ ಸಾವಿನ ಸರಣಿ ಮುಂದುವರಿದಿದೆ. ಶನಿವಾರ ಮುಂಜಾನೆ ಸುರಿರ್ ಪೊಲೀಸ್ ಠಾಣಾ ವ್ಯಾಪ್ತಿಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ,
ಬೆಂಗಳೂರಿನ ಅಂಜನಾಪುರದಲ್ಲಿ ಚಿರತೆ ಕಾಣಿಸಿಕೊಂಡಿರುವುದು ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಕಳೆದ ಒಂದು ವಾರದಿಂದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಚಿರತೆ ಓಡಾಟ ಸೆರೆಯಾಗಿದ್ದು, ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ
ಭಾರತ-ಅಮೆರಿಕಾ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಒಪ್ಪಂದವು ‘ಮೇಕ್ ಇನ್ ಇಂಡಿಯಾ’ಗೆ ಬಲ ನೀಡಿ, ಭಾರತೀಯ ರೈತರು, ಉದ್ಯಮಿಗಳು, ಎಂಎಸ್ಎಂಇಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ
ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿಯ ದಿಡುಪೆ ಗ್ರಾಮದ ಮನೆಯೊಂದಕ್ಕೆ ರಾತ್ರಿ ವೇಳೆ ಚಿರತೆ ನುಗ್ಗಿದ್ದು, ಸಾಕು ನಾಯಿಯನ್ನು ಎಳೆದೊಯ್ದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಈಗ ವೈರಲ್ ಆಗುತ್ತಿದೆ. ಘಟನೆ ಹಿನ್ನೆಲೆ ಅರಣ್ಯ ಇಲಾಖೆ
ಬಿಗ್ ಬಾಸ್ ಕನ್ನಡ ಸೀಸನ್ 12 ಸ್ಪರ್ಧಿಗಳು ‘ದೊಡ್ಮನೆ ಹಬ್ಬ’ಕ್ಕಾಗಿ ಮತ್ತೆ ಒಂದಾಗಿದ್ದಾರೆ. ಕಲರ್ಸ್ ಕನ್ನಡ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಭರ್ಜರಿ ಮನರಂಜನೆ ಸಿಗಲಿದೆ. ವಿಶೇಷವಾಗಿ, ವಿಜೇತ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ
Team india: ಟೀಮ್ ಇಂಡಿಯಾ ಆಟಗಾರ ಹರ್ಷಿತ್ ರಾಣಾ ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಮೊಣಕಾಲಿನ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಈ ನೋವಿನ ಸಮಸ್ಯೆಯ ಕಾರಣ ಇದೀಗ ಅವರು ಟಿ20 ವಿಶ್ವಕಪ್ನಿಂದ ಹೊರಗುಳಿದಿದ್ದಾರೆ. ಅವರ ಬದ
ಬಳ್ಳಾರಿಯಲ್ಲಿ ಅಕ್ರಮ ಯೂರಿಯಾ ಗೊಬ್ಬರ ಸಂಗ್ರಹದ ಮೇಲೆ ಕೃಷಿ ಇಲಾಖೆ ಮತ್ತು ಪೊಲೀಸರು ದಾಳಿ ನಡೆಸಿದ್ದಾರೆ. ಇಂಡಸ್ಟ್ರಿಯಲ್ ಏರಿಯಾದ ಗೋಡೌನ್ನಿಂದ 4000ಕ್ಕೂ ಹೆಚ್ಚು ಚೀಲ ಯೂರಿಯಾ ವಶಪಡಿಸಿಕೊಳ್ಳಲಾಗಿದೆ. ರೈತರಿಗೆ ತಲುಪಬೇಕಾ
ಸಾಗರದ ಮಾರಿಕಾಂಬಾ ಜಾತ್ರೆಗೆ ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಎಂಟ್ರಿಕೊಟ್ಟಿದ್ದಾರೆ. ಜಿಲ್ಲೆಯ ಸಾಗರ ನಗರದ ಐತಿಹಾಸಿಕ ಪ್ರಸಿದ್ಧ ಮಾರಿಕಾಂಬಾ ಜಾತ್ರೆಗೆ ಅವರು ಎಂಟ್ರಿ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ.
BCCI Central Contract 2026: ಪ್ರತಿ ವರ್ಷ ಬಿಸಿಸಿಐ ಟೀಮ್ ಇಂಡಿಯಾ ಆಟಗಾರರೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಾರೆ. ಈ ಒಪ್ಪಂದದ ಅನುಸಾರ ಆಟಗಾರರಿಗೆ ವಾರ್ಷಿಕ ಮೊತ್ತವನ್ನು ಪಾವತಿಸಲಾಗುತ್ತದೆ. ಇಲ್ಲಿ ಆಟಗಾರರನ್ನು A, B ಮತ್ತು C ಗ್ರೇಡ್ ಎಂದು ವಿ
ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈಗೆ ಓರ್ವ ಮಗಳಿದ್ದಾಳೆ. ಕೆಲವು ದಿನಗಳ ಹಿಂದೆ, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಅವರ ವಿಚ್ಛೇದನದ ಬಗ್ಗೆ ಬಲವಾದ ಮಾತುಕತೆಗಳು ನಡೆದವು. ಆದರೆ ಅದು ಸುಳ್ಳಾಗಿದೆ. ಐಶ್ವರ್ಯ ರೈ ಯಾವಾಗಲ
ಇಂದು ದೇಶಾದ್ಯಂತ ಓಲಾ, ಉಬರ್, ರ್ಯಾಪಿಡೋ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಂಘಟನೆಗಳು ಕರೆ ನೀಡಿರುವ ಈ ಪ್ರತಿಭಟನೆಯು ಆಪ್ ಆಧಾರಿತ ಕ್ಯಾಬ್, ಆಟೋರಿಕ್ಷಾ ಮತ್ತು ಬೈಕ್ ಸೇವೆಗಳಿಗೆ ಅಡ್ಡ
ಕೆಲ ದಿನಗಳಿಂದ ಕಳಪೆ ಗುಣಮಟ್ಟದಲ್ಲಿದ್ದ ಬೆಂಗಳೂರಿನ ಗಾಳಿ, ಇಂದು ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. ಆದರೆ ಇದರ ಬದಲಾಗಿ ಉಳಿದೆಲ್ಲೆಡೆ AQI ಪ್ರಮಾಣ ಮಿತಿಮೀರಿರುವುದು ಕಂಡುಬಂದಿದೆ. ಮಂಗಳೂರು, ಉಡುಪಿಯ ವಾಯು ಗುಣಮಟ್ಟ ತೀವ್ರವಾಗ
Vaibhav Sooryavanshi Records: ಅಂಡರ್-19 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಕೇವಲ 80 ಎಸೆತಗಳಲ್ಲಿ 15 ಫೋರ್ ಹಾಗೂ 15 ಸಿಕ್ಸ್ಗಳೊಂದಿಗೆ 175 ರನ್ ಸಿಡಿಸಿ ವೈಭವ್ ಸೂರ್ಯವಂಶಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳ ಪಟ್ಟಿಯಲ್ಲಿ ಎಲ್ಲರ ಗಮ
ಅಂಬರೀಷ್ ಅವರ ಆಹಾರ ಶೈಲಿಯೇ ವಿಭಿನ್ನ. ಬಾಡೂಟವೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಸಹ ಕಲಾವಿದರನ್ನು ಜೊತೆಗಿಟ್ಟುಕೊಂಡು ಊಟ ಮಾಡುವುದನ್ನು ಅವರು ಇಷ್ಟಪಡುತ್ತಿದ್ದರು. ಮೈಕೋ ನಾಗರಾಜ್ ಅವರು 'ಕಲಾ ಮಾಧ್ಯಮ'ಕ್ಕೆ ನೀಡಿದ ಸಂದರ
ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಪುತ್ರ ಯತೀಂದ್ರ, ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೇಳಿದ ಬೆನ್ನಲ್ಲ

19 C