ಅನಗತ್ಯ ಖರ್ಚು ತಡೆಯಲು ಒಂದು ಹಳದಿ ಬಟ್ಟೆಯಲ್ಲಿ ಸ್ವಲ್ಪ ಅರಿಶಿನ ಕೊಂಬನ್ನು ಕಟ್ಟಿ ನಿಮ್ಮ ಹಣ ಇಡುವ ಜಾಗದಲ್ಲಿಡಿ.
ಉದ್ಯೋಗ ಸ್ಥಳದಲ್ಲಿನ ಒತ್ತಡದ ನಿವಾರಣೆಗೆ ಕೆಲಸದ ಸ್ಥಳದಲ್ಲಿ ನಿಮ್ಮ ಟೇಬಲ್ ಮೇಲೆ ಒಂದು ಸಣ್ಣ ಸ್ಪಟಿಕದ (Crystal) ವಸ್ತುವನ್ನು ಇಟ್ಟುಕೊಳ್ಳಿ.
ಶಾಲಿವಾಹನ ಶಕ ೧೯೪೮ರ ಫಾಲ್ಗುಣ ಕೃಷ್ಣ ಸಪ್ತಮಿ, ಮಂಗಳವಾರದ ದೈನಂದಿನ ರಾಶಿ ಭವಿಷ್ಯ ಇಲ್ಲಿದೆ. ಮೇಷದಿಂದ ಮೀನದವರೆಗೆ ಎಲ್ಲಾ ೧೨ ರಾಶಿಗಳಿಗೆ ಇಂದಿನ ಗ್ರಹಗತಿಗಳ ಆಧಾರದ ಮೇಲೆ ಕುಟುಂಬ, ಆರ್ಥಿಕ, ವೃತ್ತಿ, ಸಂಬಂಧಗಳು ಮತ್ತು ಆರೋಗ್
ಗಲ್ಫ್ ರಾಷ್ಟ್ರಗಳ ಯುದ್ಧದ ಬಿಸಿ ಬೆಂಗಳೂರಿಗೆ ತಟ್ಟಿದೆ. ಬೆಲೆ ಏರಿಕೆ ನಡುವೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದ ಹೋಟೆಲ್ ಬಂದ್ ಆಗುವ ಆತಂಕ ಎದುರಾಗಿದೆ. ಏಕಾಏಕಿ ಗ್ಯಾಸ್ ಸರಬಾರದು ನಿಂತಿರುವ
ಸಮಂತಾ, ಸಲ್ಮಾನ್ ಖಾನ್, ರಾಜ್ ಮತ್ತು ಡಿಕೆ ಜೊತೆಯಾಗಿ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಘಟಾನುಘಟಿಗಳು ಒಂದಾದರೆ ಅಭಿಮಾನಿಗಳಿಗೆ ಖಂಡಿತವಾಗಿಯೂ ಭರ್ಜರಿ ಮನರಂಜನೆ ಸಿಗಲಿದೆ. ಸೂಪರ್ ಹೀರೋ ಕಥಾಹಂದರ ಇರುವ ಸಿನ
Suryakumar Yadav: ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಿದೆ. ಇದು ಸೂರ್ಯಕುಮಾರ್ ಅವರ ಮೊದಲ ನಾಯಕತ್ವ ಪ್ರಯತ್ನದಲ್ಲೇ ಸಾಧಿಸಿದ ದೊಡ್ಡ ಯಶಸ್ಸು. ಸೂರ್ಯಕುಮಾರ್ ಅವರ ಪತ್ನಿ ಉಡುಪಿ
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ ಪ್ರತ್ಯೇಕವಾಗಿ ವ್ಯವಹಾರ ಶುರುವಿಟ್ಟುಕೊಂಡಿದ್ದರು. ಜೊತೆಗೆ ಇಬ್ಬರ ನಡುವೆ ಹುಟ್ಟಿಕೊಂಡಿದ್
ಬಹುನಿರೀಕ್ಷಿತ ‘ಧುರಂಧರ್ 2’ ಸಿನಿಮಾ ಪೇಯ್ಡ್ ಪ್ರೀಮಿಯರ್ ಶೋಗಳಿಂದ ಕೋಟಿ ಕೋಟಿ ಲೂಟಿ ಮಾಡುತ್ತಿದೆ. ಇದೇ ಪ್ರಮಾಣದಲ್ಲಿ ಕ್ರೇಜ್ ಮುಂದುವರಿದರೆ ಮೊದಲ ವಾರಾಂತ್ಯದಲ್ಲೇ 100 ಕೋಟಿ ಕ್ಲಬ್ ಸೇರುವುದು ಖಚಿತ. ಈ ಸಿನಿಮಾದಿಂದ ರಣವೀರ
Union minister Pralhad Joshi on no-confidence motion against Lok Sabha Speaker Om Birla: ಲೋಕಸಭಾ ಅಧಿವೇಶನದಲ್ಲಿ ವಿಪಕ್ಷಗಳ ಸದಸ್ಯರ ವರ್ತನೆ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ ಕಿಡಿಕಾರಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿಪಕ್ಷಗಳು ಅವ
ಜಾಗತಿಕ ಉದ್ವಿಗ್ನತೆಯ ನಡುವೆಯೂ ಭಾರತದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳು ಸದ್ಯಕ್ಕೆ ಏರಿಕೆಯಾಗುವ ಸಾಧ್ಯತೆ ಕಡಿಮೆ. ಎಲ್ಪಿಜಿ ಸಿಲಿಂಡರ್ಗಳ ಕೃತಕ ಅಭ
ಎಲ್ಪಿಜಿ ಸಿಲಿಂಡರ್ಗಳ ಕೃತಕ ಅಭಾವ ಮತ್ತು ಕಾಳಸಂತೆ ತಡೆಯಲು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸಿಲಿಂಡರ್ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ. ಗೃಹಬಳಕೆ ಗ್ರಾಹಕರಿಗೆ ಮೊದಲ ಆದ್ಯತೆ
T20 World Cup 2026 Best XI Announced: 2026ರ ಟಿ20 ವಿಶ್ವಕಪ್ ಮುಗಿದ ನಂತರ ಐಸಿಸಿ ತನ್ನ ಟೂರ್ನಮೆಂಟ್ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಭಾರತದ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದು, ಐಡೆನ್ ಮಾರ್ಕ್ರಾಮ್ ನಾಯಕತ್ವ ವಹಿಸಿದ್ದಾರೆ. ಫೈನಲ್ನಲ್ಲಿ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಇದ್ದಾಗ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರು ಹೆಚ್ಚು ಕ್ಲೋಸ್ ಆಗಿದ್ದರು. ಮದುವೆ ವಿಷಯದಲ್ಲಿ ಗಿಲ್ಲಿ ಅವರು ಕಾವ್ಯಾನ ಆಗಾಗ ರೇಗಿಸುತ್ತಿದ್ದರು. ಬಿಗ್ ಬಾಸ್ ಶೋ ಮುಗಿದು ಹಲವು ದಿನಗಳು
India's Cricket Schedule After T20 World Cup Win: ಟಿ20 ವಿಶ್ವಕಪ್ ಗೆದ್ದ ಭಾರತ ತಂಡ 96 ದಿನಗಳ ವಿಶ್ರಾಂತಿಯ ನಂತರ ಅಫ್ಘಾನಿಸ್ತಾನ ಸರಣಿಯೊಂದಿಗೆ ಮತ್ತೆ ಅಖಾಡಕ್ಕಿಳಿಯಲಿದೆ. 2026ರ ಸಂಪೂರ್ಣ ಕ್ರಿಕೆಟ್ ವೇಳಾಪಟ್ಟಿ ಬಹಿರಂಗಗೊಂಡಿದ್ದು, ಇಂಗ್ಲೆಂಡ್, ಶ್ರೀಲಂಕ
ಪ್ರತಿಯೊಬ್ಬರು ಒಂದೊಂದು ಆಸೆಗಳು ಇರುತ್ತವೆ. ಅದರಂತೆ ಈ ದಂಪತಿಗೆ ಮನೆ ಕಟ್ಟಬೇಕಂಬ ಆಸೆ ಇತ್ತು. ಇನ್ನೇನು ಕನಸು ನನಸು ಮಾಡಿಕೊಳ್ಳಲು ಮನೆ ಕಟ್ಟಲು ಶುರು ಮಾಡಿತ್ತು. ಆದ್ರೆ, ದುರಂತ ಅಂದ್ರೆ ಕನಸಿನ ಮನೆಯೇ ದಂಪತಿಯನ್ನು ಬಲಿಪಡೆದ
ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಪ್ರತಿನಿತ್ಯ ಕೆಲವು ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಅದನ್ನು ನಿಯಂತ್ರಿಸಬಹುದು. ಹಿಂದೆ ಈ ಸಮಸ್ಯ
ಕೆಲವರು ತಮ್ಮ ಸಣ್ಣ ವಯಸ್ಸಿನಲ್ಲಿಯೇ ವಯಸ್ಸಾದ ವ್ಯಕ್ತಿಗಳಂತೆ ಕಾಣುತ್ತಾರೆ. ಈ ರೀತಿ ಅಕಾಲಿಕ ವಯಸ್ಸಾಗುವಿಕೆಗೆ ಕೆಲವೊಂದು ಅಭ್ಯಾಸಗಳೇ ಮುಖ್ಯ ಕಾರಣ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಆ ಅಭ್ಯಾಸಗಳನ್ನು ತ್ಯಜಿಸಿದರೆ
‘ರಾಮಾಯಣ’ ಚಿತ್ರದ ಸೆಟ್ನಿಂದ ಲೀಕ್ ಆಗಿದ್ದು ಎನ್ನಲಾದ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದವು. ಆದರೆ ಅವು ನಿಜವಾದ ಫೋಟೋಗಳು ಅಲ್ಲ ಎಂದು ಕಿರುತೆರೆ ನಟ ಆಶಿಶ್ ಶರ್ಮಾ ಅವರು ಹೇಳಿದ್ದಾರೆ. ಎಐ ಮೂಲಕ ಸೃಷ್ಟಿಸಿದ ಫೋಟೋಗಳು ಎ
Hardik Pandya and Mahika Sharma: ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ನತಾಶಾ ಜೊತೆಗಿನ ವಿಚ್ಛೇದನದ ಬಳಿಕ ಮಹಿಕಾ ಶರ್ಮಾ ಜೊತೆ ಹೊಸ ಜೀವನ ಆರಂಭಿಸಿದ್ದಾರೆ. ವಿಶ್ವಕಪ್ ಫೈನಲ್ನಲ್ಲಿ ಮಹಿಕಾ ತಮ್ಮ ಪತ್ನಿ ಎಂದು ಪಾಂಡ್ಯ ಬಹಿರಂಗಪಡಿಸಿದ್ದಾರೆ. ಪಂದ್ಯ
ಜಾರ್ಖಂಡ್ನ ಸರ್ಕಾರಿ ಆಸ್ಪತ್ರೆಯೊಂದರ ನಿರ್ಲಕ್ಷ್ಯಕ್ಕೆ ಸಾಕ್ಷಿಯೆಂಬಂತೆ ಆಘಾತಕಾರಿ ಘಟನೆ ನಡೆದಿದೆ. ಆಸ್ಪತ್ರೆ ಆಂಬ್ಯುಲೆನ್ಸ್ ನೀಡಲು ನಿರಾಕರಿಸಿದ ಕಾರಣ, ಒಬ್ಬ ತಂದೆ ತನ್ನ ಮೃತ ಮಗುವಿನ ದೇಹವನ್ನು ರಟ್ಟಿನ ಪೆಟ್ಟಿಗೆಯ
ಕರ್ನಾಟಕದ ಜೈಲುಗಳಲ್ಲಿ ಕೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಪಣ ತೊಟ್ಟಿದ್ದು, ಕೆಲ
T20 World Cup Final: ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ನ ಡ್ಯಾರಿಲ್ ಮಿಚೆಲ್ ಮತ್ತು ಭಾರತದ ಅರ್ಷದೀಪ್ ಸಿಂಗ್ ನಡುವೆ ಜಗಳ ನಡೆದಿದೆ. ಜಂಟಲ್ಮ್ಯಾನ್ ತಂಡವೆಂದು ಹೆಸರಾದ ಕಿವೀಸ್ ಆಟಗಾರನ ಆಕ್ರೋಶ ಅಚ್ಚರಿ ಮೂಡಿಸಿದೆ. ಚೆಂಡನ್ನ
ದರ್ಶನ್ ಬಗ್ಗೆ ಜನರಿಗೆ ಯಾವ ರೀತಿ ಕ್ರೇಜ್ ಇದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ದರ್ಶನ್ ಫೋಟೋ ಎದುರು ಈ ಜೋಡಿ ಮದುವೆ ಆಗಿದೆ. ಮದುವೆ ಬಳಿಕ ನವ ದಂಪತಿ ರಾಜರಾಜೇಶ್ವರಿ ನಗರದ ದರ್ಶನ್ ಮನೆ ಮುಂದೆ ಬಂದಿದ್ದಾರೆ. ದರ್ಶನ್ ಅವರ ಆಶೀರ್ವಾ
Suryakumar Yadav: ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ 2026ರ ಟಿ20 ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಿತು. ಸೂರ್ಯಕುಮಾರ್ ನಾಯಕನಾಗಿ ಯಶಸ್ವಿಯಾದರೂ, ಆಟಗಾರನಾಗಿ ಏರಿಳಿತಗಳನ್ನು ಕಂಡರು. ಪಂದ್ಯಾವಳಿ ಮುಗಿದ ನಂತರ ನಿವೃತ್ತಿ ವದಂತ
Indonesia Inks $200-$350 Million Deal To Buy BrahMos Missiles From India Amid Defence Boost: ಭಾರತ ಮತ್ತು ರಷ್ಯಾದ ಜಂಟಿ ನಿರ್ಮಾಣದ ಬ್ರಹ್ಮೋಸ್ ಕ್ಷಿಪಣಿಗಳನ್ನು ಇಂಡೋನೇಷ್ಯಾ ಖರೀದಿಸುತ್ತಿದೆ. 200ರಿಂದ 350 ಮಿಲಿಯನ್ ಡಾಲರ್ ಮೊತ್ತದ ಡೀಲ್ ಅನ್ನು ಇಂಡೋನೇಷ್ಯಾ ಮಾಡಿಕೊಂಡಿದೆ. ಬ್ರ
ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ತಾರಕಕ್ಕೇರಿ, ಪಾಂಡುರಂಗ ಎಂಬಾತ ಮಾಜಿ ಪ್ರಿಯತಮೆ ಸುಮಲತಾ ಮತ್ತು ಆಕೆಯ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸ್ಕೂಟರ್ ನೀಡಲು ನಿರಾಕರಿಸಿದ್ದೇ ಈ ಘಟನೆಗೆ ಕ
ಚಾಮರಾಜನಗರದ ಯಳಂದೂರಿನಲ್ಲಿ 84 ವರ್ಷದ ವೃದ್ಧೆಯೋರ್ವರ ನಿಗೂಢ ಸಾವು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಮೃತ ದೇಹದ ಮೇಲಿದ್ದ ಚಿನ್ನಾಭರಣ ಹಾಗೂ 50 ಸಾವಿರ ನಗದು ಮಾಯವಾಗಿದ್ದು, ಹಣ ಮತ್ತು ಒಡವೆಗಾಗಿ ಕೊಲೆ ಮಾಡಿರುವ ಶಂಕೆ ವ್ಯ
ಬೇಸಿಗೆಯಲ್ಲಿ ಶಾಖದ ಹೊಡೆತ ಮತ್ತು ನಿರ್ಜಲೀಕರಣ ಸಾಮಾನ್ಯ. ಈ ಸಮಸ್ಯೆಗಳಿಂದ ದೇಹವನ್ನು ರಕ್ಷಿಸಿಕೊಳ್ಳಲು ಬಹುತೇಕರು ಹೆಚ್ಚಿನ ನೀರಿನಂಶವಿರುವ ಕಾಲೋಚಿತ ಹಣ್ಣುಗಳು ಮತ್ತು ಹಸಿರು ತರಕಾರಿಗಳನ್ನು ಸೇವನೆ ಮಾಡುತ್ತಾರೆ. ಇದರ ಜ
ಖ್ಯಾತ ನಟ ಕಮಲ್ ಹಾಸನ್ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಬೇಡಿಕೆಗೆ ತಕ್ಕಂತೆ ಸಂಬಳ ಪಡೆಯುವ ಅವರು ‘ಕಲ್ಕಿ 2898 AD’ ಚಿತ್ರಕ್ಕೆ ದೊಡ್ಡ ಮೊತ್ತ ಪಡೆದರು. ಆ ಬಗ್ಗೆ ಅವರ ಸ್ನೇಹಿತ ಯುಗಿ ಸೇತು ಅವರು ಮಾಧ್ಯಮವೊಂದರ
Gautam Gambhir: ಗೌತಮ್ ಗಂಭೀರ್ ಭಾರತದ ಮುಖ್ಯ ಕೋಚ್ ಆಗಿ 2026 ರ ಟಿ20 ವಿಶ್ವಕಪ್ ಮತ್ತು 2025 ರ ಚಾಂಪಿಯನ್ಸ್ ಟ್ರೋಫಿ ಗೆಲ್ಲಿಸಿದ್ದಾರೆ. ಯುವ ಪಡೆಯನ್ನು ವಿಶ್ವ ಚಾಂಪಿಯನ್ ಮಾಡುವುದರಲ್ಲಿ ಅವರ ಪಾತ್ರ ಪ್ರಮುಖ. ಆಟಗಾರನಾಗಿ (2007 ಟಿ20, 2011 ಏಕದಿನ ವಿ
ಉತ್ತರ ಪ್ರದೇಶದ ಕಾನ್ಪುರದಲ್ಲಿ ದೇವಾಲಯದ ಅರ್ಚಕರೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಮಾಂಸಾಹಾರ ಸೇವನೆಯ ವೈರಲ್ ಫೋಟೋದಿಂದ ಧಾರ್ಮಿಕ ಭಾವನೆಗೆ ಧಕ್ಕೆ ಎಂದು ಆರೋಪಿಸಲಾಗಿದೆ. ಅರ್ಚಕರು ಇದು ಎಡಿಟ್ ಮಾಡಿದ ಫೋಟೋ, ತಮ್ಮನ್
ಪುಟಾಣಿಗಳೇ ಹಾಗೆ, ಅಪರಿಚಿತ ವ್ಯಕ್ತಿಗಳು ಎದುರಾದರೆ ಭಯ ಪಡುತ್ತಾರೆ, ಮಾತನಾಡಲು ಹಿಂದೇಟು ಹಾಕ್ತಾರೆ. ಈ ವಿಡಿಯೋ ನೋಡಿದ್ರೆ ಈ ಆಫ್ರಿಕನ್ ಮಕ್ಕಳಿಗೆ ಭಯ ಎಷ್ಟಿದೆ ಎಂದು ತಿಳಿಯುತ್ತದೆ. ಬಿಳಿ ಮಹಿಳೆಯನ್ನು ಕಂಡೊಡನೆ ಮಕ್ಕಳು ಭಯ
US might attack on Kharg island near persian gulf: ಇರಾನ್ ಅನ್ನು ಹತ್ತಿಕ್ಕಲು ಅಮೆರಿಕ ಹಲವು ಮಾರ್ಗಗಳನ್ನು ಹುಡುಕುತ್ತಿದೆ. ಸಾಕಷ್ಟು ವೈಮಾನಿಕ ದಾಳಿಗಳನ್ನು ಮಾಡಿದೆ. ಆದರೆ, ಇರಾನ್ ಪ್ರತಿರೋಧ ಕಡಿಮೆ ಆಗಿಲ್ಲ. ಪ್ರತಿದಾಳಿ ಹೆಚ್ಚೆಚ್ಚು ನಡೆಯುತ್ತಿದೆ.
ಕರ್ನಾಟಕದಲ್ಲಿ (Karnataka) ಅಧಿಕಾರ ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಜೋರಾಗಿದೆ. ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ್ದರು. ಇದರ ಬೆನ್ನಲ
Abhishek Sharma's T20 WC Final Magic: ಟಿ20 ವಿಶ್ವಕಪ್ ಫೈನಲ್ನಲ್ಲಿ ಅಭಿಷೇಕ್ ಶರ್ಮಾ ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಗಳಿಸಿ ಭಾರತಕ್ಕೆ ನೆರವಾದರು. ಹಿಂದಿನ ರನ್ ಬರವನ್ನು ಮರೆತು, ಶಿವಂ ದುಬೆ ಅವರ ಬ್ಯಾಟ್ ಬಳಸಿ ಶರ್ಮಾ ಅಬ್ಬರಿಸಿದರು. ಅವರ 52
ಕಲ್ಯಾಣ ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಹಾಗೂ ಪೋಕ್ಸೋ (POCSO) ಪ್ರಕರಣದ ಪ್ರಮುಖ ಆರೋಪಿ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯದಿಂದ ಭಾರಿ ಹಿನ್ನಡೆಯಾಗಿದೆ. ಜಾಮೀನು ಸಿಗುವ ಭ
‘ಬಾಸ್’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ತನುಶ್ ಶಿವಣ್ಣ ಅಭಿನಯದ ಈ ಸಿನಿಮಾಗೆ ವಿ. ಲವ ನಿರ್ದೇಶನ ಮಾಡಿದ್ದಾರೆ. ಟೀಸರ್ ನೋಡಿದ ಎಲ್ಲರಿಗೂ ಅಚ್ಚರಿ ಆಗಿದೆ. ಯಾಕೆಂದರೆ, ಕಥೆಯ ಎಳೆ ನೋಡಿದರೆ ರೇಣುಕಾಸ್ವಾಮಿ ಕೊಲೆ ಪ್ರಕರಣ ನೆನಪಿಗ
ಒಡಿಶಾದಲ್ಲಿ ಶಾಲಾ ಮುಖ್ಯೋಪಾಧ್ಯಾಯನ ನೀತಿಬಾಹಿರ ವರ್ತನೆ ಬೆಳಕಿಗೆ ಬಂದಿದೆ. ಅಡುಗೆ ಸಹಾಯಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ರೂರ್ಕೆಲಾ ಮುಖ್ಯೋಪಾಧ್ಯಾಯ ರೋಹಿತ್ ಕುಮಾರ್ ರೇ, ಗ್ರಾಮಸ್ಥರಿಂದ ಚಪ್ಪಲಿ ಹಾರ ಹಾಕಿ ಮೆರವಣಿಗ
ಅದು ಮುದ್ದಾದ ಸಂಸಾರ. ಮದುವೆಯಾಗಿ ಮೂರು ವರ್ಷವಷ್ಟೇ ಆಗಿತ್ತು. ಆ ಕುಟುಂಬದಲ್ಲಿ ಎಲ್ಲವೂ ಸರಿಯಾಗಿಯೇ ಇದೆ ಅಂದುಕೊಳ್ತಿರುವಾಗಲೇ ಮಾರ್ಚ್ 09 ಬೆಳ್ಳಂಬೆಳಗ್ಗೆ ಶಾಕಿಂಗ್ ನ್ಯೂಸ್ ಬಂದಿದೆ. ಎರಡು ವರ್ಷಗಳ ಹಿಂದಷ್ಟೇ ಪ್ರಪಂಚಕ್ಕೆ
ಇರಾನ್ನ 'ಅಸೆಂಬ್ಲಿ ಆಫ್ ಎಕ್ಸ್ಪರ್ಟ್ಸ್' ಅಯತೊಲ್ಲಾ ಸಯ್ಯದ್ ಮೊಜ್ತಬಾ ಹೊಸೇನಿ ಖಮೇನಿ ಅವರನ್ನು ನೂತನ ಪರಮೋಚ್ಚ ನಾಯಕನಾಗಿ ನೇಮಿಸಿದೆ. ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಲಿ ಖಮೇನಿ ಹತರಾದ ನಂತರ ಈ ಮಹತ್ವದ ನಿರ್ಧಾರ ಹೊರಬಿದ್
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ ಸಹ ಹೆಚ್ಚಿನವರು ಆಲ್ಕೋಹಾಲ್ ಸೇವನೆ ಮಾಡುತ್ತಾರೆ. ಹೀಗೆ ಮದ್ಯ ಸೇವನೆ ಮಾಡುವಾಗ ಹಲವರಿಗೆ ಸೈಡ್ಸ್ಗೆ ಏನಾದ್ರೂ ಇರ್ಲೇಬೇಕು. ಆದ್ರೆ ಎಲ್ಲಾ ಆಹಾರ ಪದಾರ್ಥಗಳನ್ನು ಆಲ್
ಖ್ಯಾತ ಯೂಟ್ಯೂಬರ್ ಅನುರಾಗ್ ದೊಭಾಲ್ ಅವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಲೈವ್ ಬಂದು ಸಾಯಲು ಪ್ರಯತ್ನಿಸಿದ ಅವರ ಪರಿಸ್ಥಿತಿ ಚಿಂತಾಜನಕ ಆಗಿದೆ. ಬೇಕಂತಲೇ ಕಾರನ್ನು ಡಿವೈಡರ್ಗೆ ಡಿ
Mariana L. Neisuler Assumes Role as U.S. Consul General in Chennai: ಚೆನ್ನೈನಲ್ಲಿರುವ ಯುಎಸ್ ಕಾನ್ಸುಲೇಟ್ನಲ್ಲಿ ಕಾನ್ಸಲ್ ಜನರಲ್ ಆಗಿ ಮರಿಯಾನಾ ನೈಶುಲರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಮಾರ್ಚ್ 2, ಸೋಮವರದಂದು ಅವರು ನೂತನ ಕಾನ್ಸಲ್ ಜನರಲ್ ಆಗಿ ಕರ್ತವ್ಯ ಆರ
T20 World Cup Prize Money: 2026ರ ಟಿ20 ವಿಶ್ವಕಪ್ನಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಮೂರನೇ ಬಾರಿಗೆ ಪ್ರಶಸ್ತಿ ಗೆದ್ದಿದೆ. ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡವಾಗಿ ಭಾರತ ದಾಖಲೆ ಸೃಷ್ಟಿಸಿದೆ. ಈ ಐತಿಹಾಸಿಕ ಗೆಲುವಿಗೆ ಟೀ
ಅಭಿವೃದ್ಧಿ ಹೆಸರಿನಲ್ಲಿ ಬೆಂಗಳೂರಿನ ಮಲ್ಲೇಶ್ವರದ ಮೈಸೂರು ಲ್ಯಾಂಪ್ಸ್ ಆವರಣದಲ್ಲಿ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಈ ಯೋಜನೆಗಾಗಿ ಸಾವಿರಾರು ಮರಗಳನ್ನು ಕಡಿಯುವ ನಿರ್ಧಾರದ ಬಗ್ಗ
ವಿಶ್ವಕಪ್ ಫೈನಲ್ನಲ್ಲಿ ಸೋತ ನ್ಯೂಜಿಲೆಂಡ್ ಆಟಗಾರರಾದ ಗ್ಲೆನ್ ಫಿಲಿಪ್ಸ್ ಮತ್ತು ಇಶ್ ಸೋಧಿ ಅವರಿಗೆ ಪತ್ನಿಯರು ಮೈದಾನದಲ್ಲೇ ಸಾಂತ್ವನ ನೀಡಿದ ಹೃದಯಸ್ಪರ್ಶಿ ಘಟನೆ ವೈರಲ್ ಆಗಿದೆ. ಕ್ರಿಕೆಟ್ ಕೇವಲ ಆಟವಲ್ಲ, ಅದೊಂದು ಭಾವನೆ ಎ
ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೊರಟಿದ್ದ ಇಂಡಿಗೋ ವಿಮಾನ ಇಥಿಯೋಪಿಯಾ ಗಡಿ ಸಮೀಪ ಯೂಟರ್ನ್ ಮಾಡಿ ದೆಹಲಿಗೆ ಮರಳಿದೆ. ಈ ಹಠಾತ್ ತಿರುವಿಗೆ ನಿಖರ ಕಾರಣ ಸ್ಪಷ್ಟವಾಗಿಲ್ಲ. ಇತ್ತೀಚೆಗೆ ಮಧ್ಯಪ್ರಾಚ್ಯದಲ್ಲಿನ ವಾಯುಪ್ರದೇಶ ನಿರ್ಬ
ದಳಪತಿ ವಿಜಯ್ ಅವರು ಈಗ ತೊಂದರೆ ಮೇಲೆ ತೊಂದರೆ ಎದುರಿಸುತ್ತಿದ್ದಾರೆ. ಅವರ ನಟನೆಯ ‘ಜನ ನಾಯಗನ್’ ರಿಲೀಸ್ ಆಗಿಲ್ಲ. ಈ ಬೆನ್ನಲ್ಲೇ ಕರೂರು ಪ್ರಕರಣದಲ್ಲಿ ಅವರು ತೊಂದರೆ ಅನುಭವಿಸುವಂತೆ ಆಗಿದೆ. ಈ ಪ್ರಕರಣದಲ್ಲಿ ಅವರು ವಿವಾರಣೆ ಎದ
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗ್ಗೆ ವ್ಯಂಗ್ಯವಾಡಿದ್ದು, ಹೈದರಾಬಾದ್ ಮಾಲಿನ್ಯ ಮುಕ್ತವಾಗಿ ಸಿಂಗಾಪುರ್, ಟೋಕಿಯೊಗೆ ಸ್ಪರ್ಧೆ ನೀಡಲಿದೆ ಎಂದಿದ್ದಾರೆ. ಮುಂಬೈ, ಚೆನ್ನೈ ಮೂಲಸೌಕರ್ಯಗ
ಗಂಡ ಹೆಂಡತಿ ತಮ್ಮ ಪಾಡಿಗೆ ತಾವು ಇದ್ದರು. ಆದ್ರೆ, ಗೆಳತಿಯ ಪ್ರಿಯಕರನ ಒಂದು ಫೋನ್ ಕರೆ ಸಂಸಾರವನ್ನೇ ಛಿದ್ರ ಛಿದ್ರ ಮಾಡಿ ಹಾಕಿದೆ. ಹೌದು.. ಹೆಂಡ್ತಿ ತನ್ನ ಫ್ರೆಂಡ್ ಲವ್ನಲ್ಲಿ ಮಧ್ಯಸ್ಥಿಕೆ ವಹಿಸಿದ್ದು, ಇದೇ ವಿಚಾರಕ್ಕೆ ಗೆ
ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಸಾರ್ವಜನಿಕವಾಗಿ ಗಾಂಜಾ ಸೇದುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಸಿಗರೇಟ್ನಲ್ಲಿ ಗಾಂಜಾ ಪುಡಿ ತುಂಬಿ ಸೇದುತ್ತಿದ್ದ ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆ
ನಮ್ಮ ಮೆಟ್ರೋದಲ್ಲಿ ಆಟಿಕೆ ಗನ್ ಬಳಸಿ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ ಯುವಕನ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ದೀಪಾಂಜಲಿ ನಗರ ನಿಲ್ದಾಣದಲ್ಲಿ ಪ್ರಯಾಣಿಕರ ಆತಂಕಕ್ಕೆ ಕಾರಣನಾದ ಯುವಕ ಅರ್ಜುನ್ರನ್ನು ಮೆಟ್ರೋ ಸಿಬ್ಬ
ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಕಚ್ಚಾಟ ತೀವ್ರಗೊಂಡಿದೆ. ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಂಗ್ರೆಸ್ನ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರ ವೈಯಕ್ತಿಕ ದಾಳಿ ಮತ್ತು ಆರೋಪಗಳ ವಿರುದ್ಧ ಬೇಸರಗೊಂಡು, ದೇವರ
ಬಾಸ್ ಸಿನಿಮಾ ಟೀಸರ್ ಬಿಡುಗಡೆಯಾಗಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಘಟನೆಗಳನ್ನು ಹೋಲುತ್ತಿದೆ. 'ನೈಜ ಘಟನೆಗಳಿಂದ ಸ್ಫೂರ್ತಿ' ಎಂದು ನಿರ್ದೇಶಕರು ಹೇಳಿದ್ದರೂ, ಸೆಲೆಬ್ರಿಟಿ ಬಂಧನ, ರಾಜಕೀಯ ಬಲಿಪಶು ವಿಷಯಗಳು ಭಾರೀ ಚರ್ಚ
ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಏಕದಿನ ತಂಡದ ನಾಯಕನ ಸ್ಥಾನದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿತ್ತು. ಇದೀಗ ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾದ ಕ್ಯಾಪ್ಟನ್ ಕೂಡ ಬದಲಾಗುವ ಸುಳಿವ
ದೆಹಲಿ ಅಬಕಾರಿ ನೀತಿ ಹಗರಣದ ಸಿಬಿಐ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು 23 ಮಂದಿಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಿಚಾರಣಾ ನ್ಯಾಯಾಲಯವು ಸಿಬಿಐ ಅಧಿಕಾರಿಯ ವಿರುದ್ಧ ಇಲಾಖಾ ಕ್ರಮಕ್ಕೆ ನಿರ್ದೇಶಿಸಿದ್ದ ಆ
ಮಧ್ಯಪ್ರಾಚ್ಯ ಯುದ್ಧ ಸಂಘರ್ಷದಿಂದ ಕಾರವಾರದ ವಾಣಿಜ್ಯ ಬಂದರಿಗೆ ಭಾರಿ ಹೊಡೆತ ಬಿದ್ದಿದೆ. ಇರಾನ್ನಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸರಬರಾಜು ಸಂಪೂರ್ಣ ನಿಂತಿದ್ದು, ಪ್ರತಿ ತಿಂಗಳು ಸುಮಾರು 80 ಲಕ್ಷ ರೂ. ಆದಾಯ ನಷ್ಟವಾಗುತ್ತಿ
ಕನಸು ಹೊತ್ತು ಬೆಂಗಳೂರಿಗೆ ಬರುವ ಅದೆಷ್ಟೋ ಜನರು ಇಲ್ಲಿಗೆ ಹೊಂದಿಕೊಳ್ಳಲು ಕಷ್ಟ ಪಡ್ತಾರೆ. ಆದರೆ ಅನಿರ್ವಾಯ ಕಾರಣಕ್ಕೆ ಹೊಂದಿಕೊಂಡು ಹೋಗುವವರ ನಡುವೆ ಬೆಂಗಳೂರಿನ ಬಗ್ಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಕಳೆದ ಒಂ
Interesting reasons why Gold and silver rates decreasing, despite Middle east crisis: ಅನಿಶ್ಚಿತ ಸಂದರ್ಭಗಳಲ್ಲಿ ಚಿನ್ನದ ಬೆಲೆ ಸಹಜವಾಗಿ ಏರುತ್ತವೆ. ಆದರೆ, ಈಗ ಯುದ್ಧದ ಪ್ರಳಯ ಇದ್ದರೂ ಬಂಗಾರದ ಬೆಲೆ ಕಡಿಮೆ ಆಗುತ್ತಿದೆ. ಇದಕ್ಕೆ ಹಲವು ಕಾರಣಗಳಿರಬಹುದು ಎಂದು ಭಾವಿಸಲಾಗಿದೆ.
ಕಡಪ, ಮಾರ್ಚ್ 09: ಕಡಪ ಜಿಲ್ಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿತ್ತು.ಜನರು ಟಿನ್, ಬಕೆಟ್, ಬಾಟಲಿ ಮತ್ತು ಡ್ರಮ್ಗಳನ್ನು ಬಳಸಿ ತುಂಬಿಕೊಂಡು ಹೋಗುತ್ತಿರುವ ವಿಡಿಯೋ ವೈರಲ
'ಜನ ನಾಯಗನ್' ಸಿನಿಮಾ ಬಿಡುಗಡೆ ಜನವರಿ 9ರಿಂದ ಮಾರ್ಚ್ 19ಕ್ಕೆ ಮುಂದೂಡಲ್ಪಟ್ಟರೂ, ಸೆನ್ಸಾರ್ ಮಂಡಳಿ ಮತ್ತು ಪುನರ್ ವಿಮರ್ಶೆ ಸಮಿತಿ ಸಮಸ್ಯೆಗಳಿಂದ ಮತ್ತಷ್ಟು ವಿಳಂಬವಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ಕೋರ್ಟ್ ಮೊರೆ ಹೋಗಿ, ನಂತರ
ಕೊಡಗಿನ ವಾಲ್ನೂರಿನಲ್ಲಿ ಗ್ರಾ.ಪಂ. ಮಾಜಿ ಸದಸ್ಯೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಆ ಮೂಲಕ ಕೇವಲ 10 ದಿನಗಳ ಅವಧಿಯಲ್ಲಿ ಆನೆ ದಾಳಿಗೆ ಎರಡನೇ ಬಲಿ ಜಿಲ್ಲೆಯಲ್ಲಿ ಆದಂತಾಗಿದೆ. ಈ ಘಟನೆ ಮಾನವ-ಪ್ರಾಣಿ ಸಂಘರ್ಷದ ತೀವ್ರತೆಯನ್ನು ಎತ
ನ್ನ ಮಾಜಿ ಪ್ರೇಯಸಿ ಎಂದು ತಪ್ಪಾಗಿ ಭಾವಿಸಿ ವ್ಯಕ್ತಿಯೊಬ್ಬ ಯಾವುದೋ ಯುವತಿಗೆ ಆ್ಯಸಿಡ್(Acid) ಎರಚಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಭಾನುವಾರ ರಾತ್ರಿ ಸೆಕ್ಟರ್ 10 ರ ಗುರುಗ್ರಾಮ್ ಸಿವಿಲ್ ಆಸ್ಪತ್ರೆಯ ಆವರಣದಲ್ಲಿ ಈ ಭಯಾನ
ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೈಲ ಕೇಂದ್ರಗಳ ಮೇಲಿನ ದಾಳಿ ಪರಿಸರ ದುರಂತಕ್ಕೆ ಕಾರಣವಾಗಲಿದೆ. ತೈಲ ಬಾವಿಗಳ ಹೊಗೆಯಿಂದ ಹೊರಬರುವ ವಿಷಕಾರಿ ಅನಿಲಗಳು ಮಾನವನ ಆರೋಗ್ಯಕ್ಕೆ ಮಾರಕವಾಗಿದ್ದು, ಕ್ಯಾನ್ಸರ್, ಶ್ವಾಸಕೋಶದ ಕಾಯಿಲೆಗ
ಅಪಹರಣಗೊಂಡಿದ್ದ ಬೆಂಗಳೂರಿನ ಆನೇಕಲ್ನಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ತಮಿಳುನಾಡಿನ ಡೆಂಕಣಿಕೋಟೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. 25 ಲಕ್ಷ ರೂಪಾಯಿ ಸುಪಾರಿ ಕೊಟ್ಟು ಈ ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿ
ಸಚಿವ ಸತೀಶ್ ಜಾರಕಿಹೊಳಿ ಅವರು ಆರ್ಎಸ್ಎಸ್ ನಿಷೇಧದ ಕುರಿತು ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಆರ್ಎಸ್ಎಸ್ ಅನ್ನು ನಿಷೇಧಿಸುವುದು ಅಸಾಧ್ಯ ಎಂದು ಜಾರಕಿಹೊಳಿ ಹೇಳಿದ್ದಾರೆ. ಸಂಘಟನೆ ನಿಷೇಧಕ
T20 World Cup 2026 IND vs NZ: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಐಸಿಸಿ ಟೂರ್ನಿಯ ಫೈನಲ್ ಪಂದ್ಯವು ಏಕಪಕ್ಷೀಯವಾಗಿ ಮುಗಿದಿರುವುದರಿಂದ
Crude oil prices at 100-110 USD per barrel: ಇರಾನ್ ಯುದ್ಧದ ಪರಿಣಾಮ ತೈಲ ಬೆಲೆ ಬ್ಯಾರಲ್ಗೆ 100 ಡಾಲರ್ ದಾಟಿ ಹೋಗಿದೆ. ಕ್ರೂಡ್ ಫ್ಯೂಚರ್ಸ್ನಲ್ಲಿ ಬೆಲೆ 120 ಡಾಲರ್ ದಾಟಿದೆ. 2008ರಲ್ಲಿ ಡಬ್ಲ್ಯುಟಿಐ ಕ್ರೂಡ್ 147 ಡಾಲರ್ ಮುಟ್ಟಿತ್ತು. ಈ ಬಾರಿ ಬಿಕ್ಕಟ್ಟು ಹೀಗ
ಕೇರಳದ ವಯನಾಡಿನಲ್ಲಿ ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟಾಗ ಹಣಕಾಸು ಪರಿಹಾರ ಘೋಷಿಸಿದ್ದು ಹಾಗೂ ಕೇರಳ ಸಿಎಂ ಮಾಡಿದ ಒಂದೇ ಎಕ್ಸ್ ಸಂದೇಶಕ್ಕೆ ಮಣಿದು ಕೋಗಿಲು ಲೇಔಟ್ ನಿರಾಶ್ರಿತರಿಗೆ ಮನೆ ಕೊಡಲು ಸಮ್ಮತಿಸಿದ ಕರ್ನಾಟಕ ಕಾಂಗ್
ಸಾಮಾನ್ಯವಾಗಿ ಆನೆಗಳು ಹಣ್ಣು, ತರಕಾರಿ,ಕಬ್ಬು ಇದ್ಯಾವುದೇ ಆಗಿರಲಿ ತಮಗೆ ಎಟುಕುವ ಸ್ಥಳದಲ್ಲಿದ್ದರೆ ಸುಲಭವಾಗಿ ತಿನ್ನುತ್ತವೆ. ಆದರೆ ಕೇರಳದ ಆನೆಯೊಂದು ಹಲಸಿನ ಮರದಲ್ಲಿರುವ ಕಾಯಿಯನ್ನು ತನ್ನ ಸೊಂಡಿಲ ಬಳಸಿ ಸ್ವಲ್ಪ ಸಮಯ ತೆಗ
T20 World Cup 2026 Final India vs New zealand: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲ
ಪುನೀತ್ ರಾಜ್ಕುಮಾರ್ ಅವರು ಇಂದು ನಮ್ಮೊಂದಿಗೆ ಇಲ್ಲ. ಆದರೆ, ಮಾರ್ಚ್ 17 ಬಂತು ಎಂದರೆ ಅವರ ನೆನಪು ಅತೀವವಾಗಿ ಕಾಡುತ್ತದೆ. ಇದಕ್ಕೆ ಕಾರಣ ಪುನೀತ್ ರಾಜ್ಕುಮಾರ್ ಜನ್ಮದಿನ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲ
ವಿದೇಶಾಂಗ ಸಚಿವ ಎಸ್. ಜೈಶಂಕರ್ ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ರಾಜ್ಯಸಭೆಗೆ ವಿವರಣೆ ನೀಡಿದರು. ಇರಾನ್, ಅಮೆರಿಕ, ಇಸ್ರೇಲ್ ನಡುವೆ ಉಲ್ಬಣಿಸಿರುವ ಸಂಘರ್ಷ, ಅಲಿ ಖಮೇನಿ ನಿಧನ, ಹಾಗೂ ಹೊಸ ನಾಯಕನ ನೇಮಕದ ಬಗ್ಗೆ ತಿಳಿಸಿದರು.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಪ್ರಾದೇಶಿಕ ಪಕ್ಷ ಸ್ಥಾಪಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬ ಇರುವವರೆಗೆ ಬಿಜೆಪಿ ಸೇರಲ್ಲ ಎಂದಿರುವ ಅವರು, ತಮ್ಮದೇ ಪಕ್ಷ ಕರ್ನಾಟಕದಲ್ಲಿ
Bullion Market 2026 March 9th: ವಾರಾಂತ್ಯದಲ್ಲಿ ಹೆಚ್ಚಳಗೊಂಡಿದ್ದ ಚಿನ್ನದ ಬೆಲೆ ಸೋಮವಾರ ಗ್ರಾಮ್ಗೆ 180ರೂನಿಂದ 196 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯೂ ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 15,000 ರೂನಿಂದ 14,820 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್
IND vs NZ: 2026 ಟಿ20 ವಿಶ್ವಕಪ್ನಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಇತಿಹಾಸದಲ್ಲೇ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. 2007, 2024 ರಲ್
ದೆಹಲಿ-ಗೋವಾ ಆಕಾಶ ಏರ್ ವಿಮಾನದಲ್ಲಿ ಪ್ರಯಾಣಿಕರೊಬ್ಬರು ವಾಶ್ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ. ನಂತರ ಅವರನ್ನು ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಪೊಲೀಸ
ಜಿಲ್ಲೆಯ ಆರ್. ಚೊಕ್ಕನಹಳ್ಳಿ ಗ್ರಾಮದಲ್ಲಿ ವರಲಕ್ಷ್ಮಿ (25) ಎಂಬ ಯುವತಿಯ ಅನುಮಾನಾಸ್ಪದ ಸಾವು ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರೇಮಿಗಳ ನಡುವೆ ಮಧ್ಯಸ್ಥಿಕೆ ವಹಿಸಬೇಡಿ ಎಂದು ಗಂಡ ಗಂಗರಾಜು ಬುದ್ದಿವಾದ ಹೇಳಿದ ಹಿನ್ನ
T20 World Cup 2026: ಟಿ20 ವಿಶ್ವಕಪ್ನ ಕೊನೆಯ ಸೂಪರ್-8 ಪಂದ್ಯದ ಮೂಲಕ ವಿಶ್ವಕಪ್ ಅಭಿಯಾನ ಅಂತ್ಯಗೊಳಿಸಿದ ವೆಸ್ಟ್ ಇಂಡೀಸ್ ತಂಡಕ್ಕೆ ಇನ್ನೂ ಸಹ ತವರಿಗೆ ಮರಳಲು ಸಾಧ್ಯವಾಗಿಲ್ಲ. ಇತ್ತ ಸೆಮಿಫೈನಲ್ನಲ್ಲಿ ಸೋತಿರುವ ಸೌತ್ ಆಫ್ರಿಕಾ ತಂಡ ಕೂ
ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರು ಸಲ್ಮಾನ್ ಖಾನ್ ಅವರ ಜನಪ್ರಿಯ ಸಲಾಮ್-ಎ-ಇಷ್ಕ್ ಹಾಡಿಗೆ ನೃತ್ಯ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮುದೀತ್ ಅದಾನಿ ಮತ್ತು ಅನನ್ಯ ದಿವಾಂಜಿ ಅವರ ಮದುವೆಯಲ್ಲಿ ಈ
ಛತ್ತೀಸ್ಗಢದಲ್ಲಿ ಆರು ವರ್ಷದ ಬಾಲಕಿಯನ್ನು ಮನೆಯಿಂದ ಅಪಹರಿಸಿ, ಅತ್ಯಾಚಾರವೆಸಗಿ ಎಸೆದು ಹೋದ ಪಾಪಿಗಳ ಘಟನೆ ನಡೆದಿದೆ. ಕಂಕೇರ್ ಜಿಲ್ಲೆಯಲ್ಲಿ ಪೋಷಕರ ಪಕ್ಕ ಮಲಗಿದ್ದ ಮಗುವನ್ನು ಎತ್ತಿಕೊಂಡು ಹೋಗಿ ಈ ದುಷ್ಕೃತ್ಯ ಎಸಗಲಾಗಿದ
ರಾಜ್ಯದಲ್ಲಿ ಏರುತ್ತಿರುವ ತಾಪಮಾನಕ್ಕೆ ಬೆಂಗಳೂರು ಸೇರಿ ಜನ ತತ್ತರಿಸಿದ್ದಾರೆ. ಬಿಸಿಲ ಬೇಗೆ ತಣಿಸಲು ಮಣ್ಣಿನ ಮಡಿಕೆ ಮತ್ತು ಎಳನೀರಿಗೆ ಭಾರಿ ಬೇಡಿಕೆ ಬಂದಿದೆ. ಮಡಿಕೆಗಳು 300 ರಿಂದ 1500 ರೂ. ಬೆಲೆಯಲ್ಲಿದ್ದು, ಆರೋಗ್ಯಕರ ಆಯ್ಕೆಯಾ
T20 World Cup 2026: ಟಿ20 ವಿಶ್ವಕಪ್ನ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದ ಸಂಜು ಸ್ಯಾಮ್ಸನ್ ಆ ಬಳಿಕ ಸಿಕ್ಕ ಅವಕಾಶವನ್ನು ಬಳಸಿಕೊಂಡಿದ್ದರು. ಅದರಲ್ಲೂ ಕೊನೆಯ ಮೂರು ಮ್ಯಾಚ್ಗಳಲ್ಲಿ, ಅಂದರೆ ವೆಸ್ಟ್ ಇಂಡೀಸ್ (97*), ಇಂಗ್ಲೆಂಡ್ (89) ಮತ್ತು
ರಚಿತಾ ರಾಮ್ ಹಾಗೂ ದುನಿಯಾ ವಿಜಯ್ ಅವರು ‘ಲ್ಯಾಂಡ್ಲಾರ್ಡ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಗಮನ ಸೆಳೆದಿತ್ತು. ಈಗ ಇಬ್ಬರೂ ಕಾರ್ಯಕ್ರಮ ಒಂದರಲ್ಲಿ ಒಂದಾದರು. ಆ ಸಂದರ್ಭದ ವಿಡಿಯೋ ಭಾರಿ ಮೆಚ್ಚುಗೆ ಪಡೆಯಿತು. ಈ
ಇರಾನ್-ಇಸ್ರೇಲ್ ಸಂಘರ್ಷದಿಂದಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಮತ್ತು ಬರಬೇಕಿದ್ದ 21 ವಿಮಾನಗಳು ರದ್ದಾಗಿವೆ.ಮಾರ್ಚ್ 1 ರಿಂದ 9ರವರೆಗೆ 200ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್-ಇಸ್ರೇಲ್ ಯುದ್ಧದ ಅಂತ್ಯದ ಬಗ್ಗೆ ಮಾತನಾಡಿದ್ದಾರೆ. ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರೊಂದಿಗೆ ಸೇರಿ ತೀರ್ಮಾನ ಕೈಗೊಳ್ಳುವುದಾಗಿ ಟ್ರಂಪ್ ಹೇಳಿದ್ದಾರೆ. ಅಮೆರಿಕ-ಇಸ್ರೇಲ್ ಜಂಟಿ
T20 World Cup 2026 Final India vs New zealand: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲ
ಕಮಲ್ ಹಾಸನ್ ಹಾಗೂ ನಿರ್ದೇಶಕ ಶಂಕರ್ 'ಇಂಡಿಯನ್ 2' ಸೋಲಿನ ಹೊರತಾಗಿಯೂ 'ಇಂಡಿಯನ್ 3' ಸೀಕ್ವೆಲ್ ಮಾಡಲು ಉತ್ಸುಕರಾಗಿದ್ದಾರೆ. ಆದರೆ, ಭಾರೀ ನಷ್ಟ ಅನುಭವಿಸಿದ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್, ಮತ್ತೊಂದು ಸೀಕ್ವೆಲ್ಗೆ ಆಸಕ
ಕಲಬುರಗಿ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ನಡೆದ ಶರಣಬಸವೇಶ್ವರ ಜಾತ್ರೆ ರಥೋತ್ಸವ ವೇಳೆ ದುರಂತ ಸಂಭವಿಸಿದೆ. ನಾಗಮ್ಮ ಎಂಬ ಮಹಿಳೆ ರಥದ ಚಕ್ರಕ್ಕೆ ಸಿಲುಕಿ ಎರಡೂ ಕಾಲುಗಳನ್ನು ಕಳೆದುಕೊಂಡು ಗಂಭೀರವಾಗಿ ಗಾಯಗೊಂಡಿದ
ಗದಗ ಜಿಮ್ಸ್ ಆಸ್ಪತ್ರೆಯ ಆ್ಯಂಬುಲೆನ್ಸ್ನಲ್ಲಿ ಜನರನ್ನು ಸಾಗಾಟ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ಇದು ಭಾರಿ ಚರ್ಚೆಗೆ ಕಾರಣವಾಗಿದ್ದು, ಜಿಮ್ಸ್ ಆಸ್ಪತ್ರೆ ಅಧಿಕಾರಿಗಳಿಗೆ ಈ ಬಗ್

20 C