SENSEX
NIFTY
GOLD
USD/INR

Weather

32    C

ಡಿಜಿಟಲ್ ಸುದ್ದಿ ಮೂಲಗಳು

...
ಅಶ್ಲೀಲ ಹಾಡಿನ ವಿವಾದ: 800ಕ್ಕೂ ಹೆಚ್ಚು ಲಿಂಕ್ಸ್ ಡಿಲೀಟ್ ಮಾಡಿದ ಪೊಲೀಸರು

ಅಶ್ಲೀಲ ಸಾಹಿತ್ಯ ಇರುವ ‘ಟಟೀರಿ’ ಹಾಡಿನ ವಿರುದ್ಧ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ದೇಶಾದ್ಯಂತ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದ ಬೆನ್ನಲ್ಲೇ ಈ ಹಾಡನ್ನು ಡಿಲೀಟ್ ಮಾಡಲಾಗಿದೆ. ಈಗ ಆ ಹಾಡಿಗೆ ಸಂಬಂಧಿಸಿದ ರೀಲ್ಸ್, ಶಾರ್

23 Mar 2026 3:49 pm
PSL 2026: ಐಪಿಎಲ್‌ಗಾಗಿ ಪಿಎಸ್‌ಎಲ್‌ ತೊರೆದ ಮತ್ತೊಬ್ಬ ಸ್ಟಾರ್ ಆಟಗಾರ

IPL vs PSL: ಐಪಿಎಲ್ ಜೊತೆ ಸೆಣೆಸುವ ಹಠಕ್ಕೆ ಬಿದ್ದಿದ್ದ ಪಾಕಿಸ್ತಾನ ಸೂಪರ್ ಲೀಗ್ ತೀವ್ರ ಸಂಕಷ್ಟದಲ್ಲಿದೆ. ಐಪಿಎಲ್‌ನ ದೊಡ್ಡ ಸಂಭಾವನೆ ಮತ್ತು ಉತ್ತಮ ಅವಕಾಶಗಳಿಂದ ಆಕರ್ಷಿತರಾದ ಅನೇಕ ವಿದೇಶಿ ಆಟಗಾರರು ಪಿಎಸ್‌ಎಲ್ ತೊರೆಯುತ್ತಿದ

23 Mar 2026 3:35 pm
ಶುಕ್ರನ ದೆಸೆಯಿಂದ ಸಂಗಾತಿಯೊಂದಿಗೆ ರೋಮ್ಯಾಂಟಿಕ್ ಕ್ಷಣ ಕಳೆಯಬಹುದು, ಆದರೆ ಈ ತಪ್ಪು ಮಾಡಬೇಡಿ

ಮಾರ್ಚ್ 22-28ರ ಈ ವಾರ ಶುಕ್ರನು ಮೇಷ ರಾಶಿ ಪ್ರವೇಶಿಸುವುದರಿಂದ ಪ್ರೇಮ ಜೀವನದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಕೆಲ ರಾಶಿಗಳಿಗೆ ಹೊಸ ಪ್ರೇಮ, ಪ್ರವಾಸದ ಯೋಗವಿದ್ದರೆ, ದಾಂಪತ್ಯದಲ್ಲಿ ಸುಖಮಯ ವಾತಾವರಣ ಹೆಚ್ಚಲಿದೆ. ಸಂವಹನ, ನಂಬಿ

23 Mar 2026 3:33 pm
ಮೊಬೈಲ್ ಟಾರ್ಚ್ ಬೆಳಕಲ್ಲಿ ಆಪರೇಷನ್; 12 ವರ್ಷಗಳ ಬಳಿಕ ವೈದ್ಯರ ವಿರುದ್ಧ ಪ್ರಕರಣ ದಾಖಲು

12 ವರ್ಷಗಳ ಹಿಂದೆ ಅಪಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಆಪರೇಷನ್ ಮಾಡಲಾಗಿತ್ತು. ಇದಾದ ನಂತರ ಆ ರೋಗಿ ಮೃತಪಟ್ಟಿದ್ದರು. ತನ್ನ ಮಗನ ಸಾವಿಗೆ ನ್ಯಾಯ ಸಿಗಬೇಕೆಂದು ಹೋರಾಟ ನಡೆಸಿದ್ದು ಆ ರೋ

23 Mar 2026 3:31 pm
LPG: 14.2 ಕಿಲೋ ಬದಲು 10 ಕಿಲೋ ಎಲ್​ಪಿಜಿ ಗ್ಯಾಸ್ ವಿತರಿಸುವ ಸಾಧ್ಯತೆ

Govt may distribute 10 KG LPG refill instead of regular 14.2 KG cylinder for households: ಗೃಹಬಳಕೆಗೆ 14.2 ಕಿಲೋ ಎಲ್​ಪಿಜಿ ಸಿಲಿಂಡರ್ ಬದಲು 10 ಕಿಲೋ ಎಲ್​ಪಿಜಿ ರೀಫಿಲ್ ಇರುವ ಸಿಲಿಂಡರ್ ವಿತರಿಸಲು ಸರ್ಕಾರ ಯೋಜಿಸಿದೆ. ಎಲ್​ಪಿಜಿ ಪೂರೈಕೆ ಕಡಿಮೆ ಇರುವುದರಿಂದ, ಹೆಚ್ಚೆಚ್ಚು ಮನೆ

23 Mar 2026 3:29 pm
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ; ಸಮರ್ಥ್ ಶಾಮನೂರು ನಾಮಪತ್ರಕ್ಕೆ ಜಮೀರ್ ಗೈರು, ಸಾದಿಕ್ ಪೈಲ್ವಾನ್ ಅಖಾಡಕ್ಕೆ

: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಇಂದು (ಮಾರ್ಚ್ 23) ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಸಿಎಂ ಸಿದ್ದರ

23 Mar 2026 3:24 pm
ಒಂದಂಕಿಯಲ್ಲಿ ಕುಂಟಿದ ‘ಉಸ್ತಾದ ಭಗತ್ ಸಿಂಗ್’ ಕಲೆಕ್ಷನ್; ‘ಹರಿ ಹರ ವೀರ ಮಲ್ಲು’ಗಿಂತ ಹೀನಾಯ

ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಹೀನಾಯ ಪ್ರದರ್ಶನ ನೀಡಿದೆ. ನಾಲ್ಕು ದಿನಗಳಲ್ಲಿ 60 ಕೋಟಿ ಗಳಿಸಲು ವಿಫಲವಾಗಿದ್ದು, ಎರಡನೇ ದಿನದಿಂದ ಸಿಂಗಲ್ ಡಿಜಿಟ್ ಗಳಿಕೆಯಲ್ಲಿ ಕುಂಟುತ್ತಿದ

23 Mar 2026 3:12 pm
ಧುರಂಧರ್ 2 ಸಿನಿಮಾ ರಿಯಲ್ಲಾ? ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!

ಧುರಂಧರ್ 2 ಸಿನಿಮಾ ತನ್ನ ಪೀಕ್ ಡಿಟೇಲಿಂಗ್‌ಗಾಗಿ ಪ್ರಶಂಸೆಗೆ ಪಾತ್ರವಾಗಿದೆ. ಅದರಲ್ಲೂ ಎಸ್ಪಿ ಅಸ್ಲಾಂ ಹತ್ಯೆಯ ದೃಶ್ಯ 2014ರ ನೈಜ ಘಟನೆಯನ್ನು ಯಥಾವತ್ತಾಗಿ ಮರುಸೃಷ್ಟಿಸಿದೆ. ನಿರ್ದೇಶಕ ಆದಿತ್ಯ ಧರ್ ಅವರ ತಿಂಗಳುಗಳ ಸಂಶೋಧನೆ ಫ

23 Mar 2026 3:01 pm
PM Modi on Fertilizers: ಭಾರತದಲ್ಲಿ ಸಾಕಷ್ಟು ರಸಗೊಬ್ಬರ ದಾಸ್ತಾನಿದೆ, ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ: ಮೋದಿ ಭರವಸೆ

ಪ್ರಧಾನಿ ಮೋದಿ ಅವರು ಭಾರತದಲ್ಲಿ ಸಾಕಷ್ಟು ರಸಗೊಬ್ಬರ ಸಂಗ್ರಹವಿದೆ ಎಂದು ರೈತರಿಗೆ ಭರವಸೆ ನೀಡಿದ್ದಾರೆ, ಮಧ್ಯಪ್ರಾಚ್ಯ ಯುದ್ಧದಿಂದ ಎಲ್​ಪಿಜಿ, ಪೆಟ್ರೋಲ್ ಮತ್ತು ರಸಗೊಬ್ಬರಗಳ ಮೇಲೆ ಪರಿಣಾಮ ಬೀರಿದ್ದರೂ, ರೈತರಿಗೆ ಯಾವುದೇ

23 Mar 2026 2:50 pm
ಪರೀಕ್ಷೆ ತ್ಯಜಿಸಿ ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆತಂದ ಅಧಿಕಾರಿಗಳು!

ಗದಗದ ಮುಂಡರಗಿ ತಾಲೂಕಿನಲ್ಲಿ ಬಡತನದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮನವೊಲಿಸಿ ಮತ್ತೆ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ. ಈ ಮಾ

23 Mar 2026 2:47 pm
ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಟ್ರೆಷರಿ ಹಣಕ್ಕೆ ಕನ್ನ; ಕೋಟ್ಯಂತರ ರೂ. ವಂಚನೆ ನಡೆದರೂ ದೂರು ನೀಡದ ಆಡಳಿತ ಮಂಡಳಿ

ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಲಕ್ಷಾಂತರ ರೂಪಾಯಿಗಳ ಆರ್ಥಿಕ ವಂಚನೆ ನಡೆದಿದೆ. ಅಕೌಂಟೆಂಟ್ ಶರಣು ಸಿಬ್ಬಂದಿಗೆ ಸಂಬಳ ನೀಡುವ ನೆಪದಲ್ಲಿ ತನ್ನ ವೈಯಕ್ತಿಕ ಖಾತೆಗೆ ಹಣ ವರ್ಗಾಯಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಹಗರಣವು ಲ

23 Mar 2026 2:37 pm
ಬೆಂಗಳೂರು ರಸ್ತೆಯಲ್ಲಿ ಯುವಕರ ‘ಬಿಯರ್’ದರ್ಬಾರ್: ಟ್ರಿಪಲ್ ರೈಡಿಂಗ್, ಮದ್ಯಪಾನ ಮಾಡಿದ ವಿಡಿಯೋ ವೈರಲ್

ಬೆಂಗಳೂರಿನ ಬಿಟಿಎಂ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಸ್ಕೂಟರ್‌ನಲ್ಲಿ ಟ್ರಿಪಲ್ ರೈಡಿಂಗ್ ಮಾಡಿ, ಹೆಲ್ಮೆಟ್ ಇಲ್ಲದೆ ಚಲಿಸುವ ವಾಹನದಲ್ಲಿ ಬಿಯರ್ ಕುಡಿದ ಯುವಕರ ವಿಡಿಯೋ ವೈರಲ್ ಆಗಿದೆ. ಈ ಬೇಜವಾಬ್ದಾರಿ ವರ್ತನ

23 Mar 2026 2:24 pm
PM Modi speech: ಸಾಧ್ಯವಿರುವೆಡೆಯೆಲ್ಲಾ ತೈಲ ಮತ್ತು ಅನಿಲ ಪಡೆಯುತ್ತಿದ್ದೇವೆ- ಪ್ರಧಾನಿ ಮೋದಿ

PM Narendra Modi Address in Lok Sabha: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜಾಗತಿಕವಾಗಿ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ. ಸಂಸತ್​ನಲ್ಲಿ ಇಂದು ಪ್ರಧಾನಿಗಳು ಪಶ್ಚಿಮ ಏಷ್ಯಾ ಯುದ್ಧ ಹಾಗೂ

23 Mar 2026 2:23 pm
ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ

ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಬಂಡಾಯದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಗ್ಗಟ್ಟಿನ ಸಂದೇಶ ನೀಡಿದರು. ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದಿರುವ ಕುರಿತು ಅಸಮಾಧಾನದ ನಡ

23 Mar 2026 2:15 pm
‘ಟಾಕ್ಸಿಕ್’ ಎದುರು ಬರ್ತಿದೆ ‘ಧುರಂಧರ್ 3’ ಸಿನಿಮಾ? ವೈರಲ್ ಪೋಸ್ಟ್ ಅಸಲಿಯತ್ತೇನು?

ಧುರಂಧರ್ 2 ಚಿತ್ರದ ಬ್ಲಾಕ್‌ಬಸ್ಟರ್ ಯಶಸ್ಸಿನ ನಡುವೆ, ಟಾಕ್ಸಿಕ್ ಚಿತ್ರದ ರಿಲೀಸ್ ಕುರಿತು ಚರ್ಚೆಗಳು ನಡೆದಿವೆ. 450 ಕೋಟಿ ಗಳಿಸಿದ ಧುರಂಧರ್ 2 ಎದುರು ಟಾಕ್ಸಿಕ್ ಬರಬೇಕಿತ್ತು. ಆದರೆ, ರಿಲೀಸ್ ಮುಂದೂಡಲ್ಪಟ್ಟಿದೆ. ಇದೇ ವೇಳೆ, ಧುರ

23 Mar 2026 1:31 pm
ಹೋಟೆಲ್ ಮಾಲೀಕರ ಗಮನಕ್ಕೆ: ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!

ಕರ್ನಾಟಕದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಕೊರತೆ ಮತ್ತು ಕಪ್ಪು ಮಾರುಕಟ್ಟೆ ಸಮಸ್ಯೆ ಪರಿಹರಿಸಲು ಸಚಿವ ಕೆ.ಎಚ್. ಮುನಿಯಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಕೇಂದ್ರದಿಂದ ಹೆಚ್ಚುವರಿ 20% ಸಿಲಿಂಡರ್‌ಗಳ ಪೂರೈಕೆಗೆ ಒಪ್ಪಿ

23 Mar 2026 1:02 pm
ಗಂಡನ ಕಳೆದುಕೊಂಡವರೇ ಟಾರ್ಗೆಟ್! ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!

ಬೆಂಗಳೂರಿನ ಖಾಸಗಿ ಕಂಪನಿ ಮಾಲೀಕ 38 ವರ್ಷದ ರಾಮಾಂಜಿ ವಿರುದ್ಧ ಹಲವು ಮಹಿಳೆಯರಿಗೆ ವಂಚನೆ ಮಾಡಿದ ಆರೋಪ ಕೇಳಿಬಂದಿದೆ. ಪತಿ ಕಳೆದುಕೊಂಡ, ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮದುವೆಯಾಗುವ ನೆಪದಲ್ಲಿ ದೈಹಿಕ ಸಂಪರ್ಕ

23 Mar 2026 12:47 pm
ರುಪಾಯಿ ಮತ್ತಷ್ಟು ಕುಸಿತ; ಪ್ರಪ್ರಥಮ ಬಾರಿಗೆ 94ರ ಮಟ್ಟಕ್ಕೆ ಇಳಿಕೆ; ಭಾರತೀಯ ಕರೆನ್ಸಿ ಮೌಲ್ಯ ಕುಸಿಯಲು ಏನು ಕಾರಣ?

USD vs INR, lowest level of rupee: ಡಾಲರ್ ಎದುರು ರುಪಾಯಿ ಮೌಲ್ಯ ಮೊದಲ ಬಾರಿಗೆ 94ರ ಮಟ್ಟಕ್ಕಿಂತ ಕೆಳಗಿಳಿದಿದೆ. ಇಂದು ಸೋಮವಾರ 93.83ರ ಮಟ್ಟದಲ್ಲಿ ಆರಂಭ ಕಂಡ ರುಪಾಯಿ, ಕೆಲ ಹೊತ್ತಿನಲ್ಲಿ 94ರ ಮಟ್ಟಕ್ಕೆ ಇಳಿಯಿತು. ಇತಿಹಾಸದಲ್ಲಿ ಮೊದಲ ಬಾರಿಗೆ ರುಪಾಯಿ

23 Mar 2026 12:47 pm
’ಧುರಂಧರ್ 2’ ಗೆಲುವಿನ ಖುಷಿಯಲ್ಲಿ ಮೀನೂಟ ಮಾಡಿದ ರಣವೀರ್-ದೀಪಿಕಾ

ಆದಿತ್ಯ ಧಾರ್ ನಿರ್ದೇಶನದ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ 400 ಕೋಟಿ ರೂ. ದಾಟಿ ಭಾರಿ ಯಶಸ್ಸು ಗಳಿಸಿದೆ. ನಟ ರಣವೀರ್ ಸಿಂಗ್ ಅವರ ಅಭಿನಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಚಿತ್ರದ ಯಶಸ್ಸನ್ನು ಆಚರಿಸಲು ರಣವೀರ್ ಮತ

23 Mar 2026 12:39 pm
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs SRH ಹೈವೋಲ್ಟೇಜ್ ಪಂದ್ಯ! ನಿಮಗೂ ಟಿಕೆಟ್​​ ಬೇಕಾ? ಬೆಲೆ ಎಷ್ಟು? ಎಲ್ಲಿ ಬುಕ್ ಮಾಡಬೇಕು?

ಐಪಿಎಲ್ 2026ರ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ಮಾರ್ಚ್ 28ರಂದು ನಡೆಯಲಿದ್ದು, ಆರ್‌ಸಿಬಿ vs ಎಸ್‌ಆರ್‌ಎಚ್ ಪಂದ್ಯದ ಟಿಕೆಟ್ ಕುರಿತು ಮಾಹಿತಿ ಇಲ್ಲಿದೆ. shop.royalchallengers.com ಮೂಲಕ ಮಾತ್ರ ಟಿಕೆಟ್ ಖರೀದಿಸಿ. ಅಕ್ರಮ ಮಾರಾಟಗಾರರ ವಿರುದ್ಧ

23 Mar 2026 12:19 pm
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ ಮಾಡ್ತಾರೆ ಈ ಅಭಿಮಾನಿ!

ವರನಟ ಡಾ. ರಾಜ್​​ಕುಮಾರ್, ಪುನೀತ್ ರಾಜ್​ಕುಮಾರ್ ಬಗ್ಗೆ ಗೌರವ ಭಾವ ಹೊಂದಿರುವ, ನಟ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿಯೊಬ್ಬರು ಇದೀಗ ಗಮನ ಸೆಳೆದಿದ್ದಾರೆ. ಅಣ್ಣಾವ್ರ ಹುಟ್ಟೂರು ತಾಳವಾಡಿ ತಾಲೂಕಿನ ದೊಡ್ಡ ಗಾಜನೂರಿನಲ್ಲಿ ಕಿಚ್

23 Mar 2026 12:06 pm
ಕೋರ್ಟ್​ ಉದ್ಯೋಗ ಕೊಡಿಸುವುದಾಗಿ 25 ಲಕ್ಷ ರೂ. ಪಡೆದು ವಂಚಿಸಿದ ಖತರ್ನಾಕ್ ದಂಪತಿ ಅಂದರ್!

ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನೂರಾರು ಜನರಿಗೆ ಕೋರ್ಟ್ ಉದ್ಯೋಗ ವಂಚಿಸಿದ ಖತರ್ನಾಕ್ ದಂಪತಿ, ಜೇಸನ್ ಡಿಸೋಜಾ ಮತ್ತು ಲವೀನಾ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. 25 ಕೋಟಿ ರೂ.ಗೂ ಹೆಚ್ಚು ಹಣವನ್ನು ಪಡೆದ

23 Mar 2026 12:04 pm
ಈ ಲಕ್ಷಣಗಳು ದೇಹದಲ್ಲಿ ಕಂಡುಬಂದ್ರೆ ನಿಮಗೆ ಹೃದಯದಲ್ಲಿ ಬ್ಲಾಕೇಜ್ ಇರಬಹುದು ಎಚ್ಚರ!

ಕೋರೊನರಿ ಆರ್ಟರಿ ಡಿಸೀಸ್ ಅಥವಾ ಹೃದಯದ ಬ್ಲಾಕೇಜ್ ಎಂಬುದು ಏಕಾ ಏಕಿ ಉಂಟಾಗುವ ಆರೋಗ್ಯ ಸಮಸ್ಯೆ ಅಲ್ಲವೇ ಅಲ್ಲ. ಅಷ್ಟಕ್ಕೂ ಈ ರೋಗದ ಲಕ್ಷಣಗಳೇನು? ಯಾರಿಗೆ ಇದರಿಂದ ಅಪಾಯ ಹೆಚ್ಚು? ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ದೂರ ಉಳಿಯಲ

23 Mar 2026 11:40 am
Video: ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಸೊಂಡಿಲೆತ್ತಿ ಧನ್ಯವಾದ ತಿಳಿಸಿದ ಆನೆಗಳ ಹಿಂಡು

ಆನೆಗಳು ಭಾವನಾತ್ಮಕ ಮಾತ್ರವಲ್ಲ, ಬುದ್ಧಿವಂತ ಜೀವಿಗಳು ಎನ್ನುವುದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಕೃತಜ್ಞತೆ ಸಲ್ಲಿಸಿದ ಆನೆಗಳ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕ್ಲಿಪಿಂಗ್ ನೋಡಿದ ನೆಟ

23 Mar 2026 11:35 am
ಮನೆಯಲ್ಲಿ ಶಿಶುವನ್ನು ಬಿಟ್ಟು ಭಿಕ್ಷೆ ಬೇಡಲು ಹೋದ ಪೋಷಕರು, ಹಸಿವಿನಿಂದ ಒಂದು ತಿಂಗಳ ಮಗು ಸಾವು

ಉತ್ತರ ಪ್ರದೇಶದ ಬರೇಲಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಭಿಕ್ಷಾಟನೆಗೆ ತೆರಳಿದ್ದ ಪೋಷಕರು ತಮ್ಮ ಒಂದು ತಿಂಗಳ ನವಜಾತ ಶಿಶುವನ್ನು ಮನೆಯಲ್ಲಿ ಬಿಟ್ಟು ಹೋಗಿದ್ದರು. ಹಿಂತಿರುಗಿದಾಗ, ಮಗು ಹಸಿವು ಮತ್ತು ದುರ್ಬಲತೆಯಿಂದ ಸ

23 Mar 2026 11:24 am
ನಗರದಲ್ಲಿ ಹೆಚ್ಚಿದ ಡಿಜಿಟಲ್ ಅರೆಸ್ಟ್ ಸ್ಕ್ಯಾಮ್; ನಿವೃತ್ತ ಸಂಶೋಧಕನಿಗೆ 5 ಕೋಟಿ ರೂ. ವಂಚನೆ!

ಬೆಂಗಳೂರಿನಲ್ಲಿ 'ಡಿಜಿಟಲ್ ಅರೆಸ್ಟ್' ಹೆಸರಿನ ಸೈಬರ್ ವಂಚನೆ ಹೆಚ್ಚುತ್ತಿದ್ದು, 2 ದಿನಗಳ ಹಿಂದೆಯಷ್ಟೇ ವೃದ್ಧ ಉದ್ಯಮಿಯೊಬ್ಬರು 15 ಕೋಟಿ ರೂ. ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಸೈಬರ್ ವಂಚನೆಗೆ 94 ವರ್ಷದ ನಿವೃತ್ತ ಸ

23 Mar 2026 11:23 am
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯನ್

ಚೆನ್ನೈನಲ್ಲಿ ಅಕ್ಟೋಬರ್ 22ರಂದು ಅನ್​​ಬಾಕ್ಸಿಂಗ್ ಈವೆಂಟ್ ನಡೆದಿದೆ. ಈ ಇವೆಂಟ್​​ನಲ್ಲಿ ಧೋನಿ ಅವರು ಮಾತನಾಡಿದ್ದಾರೆ. ಶಿವಕಾರ್ತಿಕೇಯ ಅವರು ಧೋನಿಯನ್ನು ಹಾಡಿ ಹೊಗಳಿದ್ದಾರೆ. ರಿಟೈರ್​ಮೆಂಟ್ ವಿಷಯವಾಗಿಯೂ ಚರ್ಚೆ ನಡೆದಿದ

23 Mar 2026 11:18 am
ದಾವಣಗೆರೆಗೆ ಆ ಸಚಿವರು ಗೋಣಿಚೀಲದಲ್ಲಿ ಹಣ ತರುತ್ತಾರೆ! ಬಿವೈ ವಿಜಯೇಂದ್ರ ಗಂಭೀರ ಆರೋಪ

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣ ಹಂಚುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. ಸಚಿವರೊಬ್ಬರು ದಾವಣಗೆರೆಯಲ್ಲಿ ಹಣದ ಗೋಣಿಚ

23 Mar 2026 11:17 am
ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ

ತೆಲಂಗಾಣದ ಪಾಲಾಡುಗು ಗ್ರಾಮದಲ್ಲಿ 11 ವರ್ಷದ ಬಾಲಕ ಅನಿರುದ್ಧನಿಗೆ ವೇಗದ ಕಾರು ಡಿಕ್ಕಿ ಹೊಡೆದ ಭೀಕರ ಅಪಘಾತ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿ ವೈರಲ್ ಆಗಿದೆ. ರಸ್ತೆ ದಾಟುವಾಗ ನಡೆದ ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚ

23 Mar 2026 10:54 am
ನ್ಯೂಯಾರ್ಕ್​​ ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ

ನ್ಯೂಯಾರ್ಕ್​ನ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನ ಟ್ರಕ್​ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ವಿಮಾನ ನಿಲ್ದಾಣದ ರನ್‌ವೇ 4 ರಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ಮತ್ತು ಅಗ್ನಿಶಾಮಕ ಟ್ರಕ್​ಗೆ ಡಿಕ

23 Mar 2026 10:39 am
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು! ವಿಡಿಯೋ ವೈರಲ್

ರಸ್ತೆ ದಾಟುವುದು ಹೇಗೆ ಗೊತ್ತಾ? ಇಲ್ಲಾಂದ್ರೆ ನಮ್ಮನ್ನು ನೋಡಿ ಕಲಿಯಿರಿ! ಕಾಡಾನೆ ಹಿಂಡು ಆಚೀಚೆ ನಿಂತ ವಾಹನ ಸವಾರರಿಗೆ ಹೀಗೆ ಹೇಳುತ್ತಿರಬಹುದಾ? ಇಂಥದ್ದೊಂದು ಪ್ರಶ್ನೆ ಮೂಡುವಂತೆ ಮಾಡಿದ್ದು, ನಾಗರಹೊಳೆ ಅರಣ್ಯ ವ್ಯಾಪ್ತಿಯ

23 Mar 2026 10:25 am
ಮಗನ ಕೊಲ್ಲಲು ಸುಪಾರಿ ಕೊಟ್ಟಿದ್ದ ಮಹಿಳೆಯನ್ನೇ ಕೊಂದು ಹಣ ದೋಚಿದ್ದ ವ್ಯಕ್ತಿ ಅರೆಸ್ಟ್​

ರಾಯ್​ಪುರ್‌ನಲ್ಲಿ ನಡೆದ ಬೆಚ್ಚಿಬೀಳಿಸುವ ಪ್ರಕರಣದಲ್ಲಿ, ಮಗನನ್ನು ಕೊಲ್ಲಲು ಸುಪಾರಿ ಪಡೆದಿದ್ದ ಹಿಟ್​ಮ್ಯಾನ್ ಅಜಯ್ ಮಿಶ್ರಾ, ಕೆಲಸ ಮಾಡದೆ ಹಣದೊಂದಿಗೆ ಪರಾರಿಯಾಗಿದ್ದ. ನಂತರ, ಹಣ ವಾಪಸ್ ಕೇಳಿದ ಮಹಿಳೆಯನ್ನೇ (ಸುಪಾರಿ ಕೊಟ್

23 Mar 2026 10:17 am
‘ಧುರಂಧರ್ 2’ ಚಿತ್ರದಲ್ಲಿ ಆದಿತ್ಯ ಧಾರ್​ ಮಾಡಿದ್ರು ದೊಡ್ಡ ತಪ್ಪು; ವೈರಲ್ ಆಯ್ತು ಪೋಸ್ಟ್

ಧುರಂಧರ್ 2 ಸಿನಿಮಾ ನಿರ್ದೇಶಕ ಆದಿತ್ಯ ಧಾರ್ ಸಣ್ಣ ವಿಷಯಗಳಿಗೂ ಗಮನ ನೀಡಿ ಹೆಸರುವಾಸಿಯಾಗಿದ್ದಾರೆ. ಆದರೆ, ಈ ಚಿತ್ರದ ಒಂದು ದೃಶ್ಯದಲ್ಲಿ ಕ್ಯಾಮೆರಾಮೆನ್ ಕಾಣಿಸಿಕೊಂಡಿದ್ದು, ದೊಡ್ಡ ಎಡವಟ್ಟಿಗೆ ಕಾರಣವಾಗಿದೆ. ಅನೇಕರು ಇದನ್ನ

23 Mar 2026 10:07 am
ಅಡುಗೆ ಗ್ಯಾಸ್ ಸ್ಟಾಕ್ ಮಾಡುವ ಮುನ್ನ ಎಚ್ಚರ: ಇಷ್ಟು ದಿನದೊಳಗೆ ಬಳಸಿ ಮುಗಿಸಬೇಕು!

LPG ಸಿಲಿಂಡರ್ ಸುರಕ್ಷಿತವಾಗಿ ಬಳಸಲು ಮತ್ತು ಸಂಗ್ರಹಿಸಲು ನಿಯಮಗಳು ಮುಖ್ಯ. ಸಿಲಿಂಡರ್‌ನ ಎಕ್ಸ್‌ಪೈರಿ ದಿನಾಂಕವನ್ನು ಅದರ ಮೇಲಿನ ಕೋಡ್ (ಉದಾ: A-26) ಮೂಲಕ ಗುರುತಿಸಬಹುದು, ಇದು ಸುರಕ್ಷತಾ ಪರೀಕ್ಷೆಯ ಅವಧಿಯನ್ನು ಸೂಚಿಸುತ್ತದೆ. ಸ

23 Mar 2026 9:50 am
World Meteorological Day 2026: ಹವಾಮಾನ ದಿನವನ್ನು ಆಚರಿಸುವುದೇಕೆ? ಏನಿದರ ಉದ್ದೇಶ ತಿಳಿಯಿರಿ

ಕ್ಷಣ ಕ್ಷಣಕ್ಕೂ ಬದಲಾಗುವಂತಹ ಹವಾಮಾನ ಪರಿಸ್ಥಿತಿಗಳು ಮಾನವ ಜೀವನ, ಕೃಷಿ, ಆರೋಗ್ಯ ಮತ್ತು ಪರಿಸರದ ಮೇಲೆ ನೇರ ಪರಿಣಾಮವನ್ನು ಬೀರುತ್ತವೆ. ಈ ಬದಲಾಗುವ ಹವಾಮಾನದ ಮಾಹಿತಿ ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಅಗತ್ಯ ಮು

23 Mar 2026 9:49 am
ಡಿಕೆ ಶಿವಕುಮಾರ್ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ

ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದ ಕರಿಯಣ್ಣ ಸಂಗಟಿ (60) ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದ ಅವರು, ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್

23 Mar 2026 9:49 am
ಶಾಮನೂರು ಮೊಮ್ಮಗನಿಗೆ ಕಾಂಗ್ರೆಸ್ ಟಿಕೆಟ್​ಗೆ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!

ದಾವಣಗೆರೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್​ನಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ್ದರಿಂದ ರೊಚ್ಚಿಗೆದ್ದಿರುವ 12ನೇ ವಾರ್ಡ್‌ನ ಯುವಕ

23 Mar 2026 9:28 am
Corporate Laws Amendment Bill: ಇಂದು ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆ ಮಂಡನೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆ 2026 ಅನ್ನು ಮಂಡಿಸಲಿದ್ದಾರೆ. ಇದು ಸೀಮಿತ ಹೊಣೆಗಾರಿಕೆ ಪಾಲುದಾರಿಕೆ ಕಾಯ್ದೆ 2008 ಮತ್ತು ಕಂಪನಿಗಳ ಕಾಯ್ದೆ 2013 ಕ್ಕೆ ಪ್

23 Mar 2026 9:24 am
ಬೀದಿ ನಾಯಿ ಹಾವಳಿಗೆ ಬೇಸತ್ತು ದೇವರ ಮೊರೆ! ಅಪಾರ್ಟ್ಮೆಂಟ್ ನಿವಾಸಿಗಳಿಂದ ಕಾಲಭೈರವನಿಗೆ ಪೂಜೆ-ಪು‌ನಸ್ಕಾರ

ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಜೆಪಿ ನಗರದ ಎಲಿಟಾ ಪ್ರೊಮೆನೇಡ್ ಅಪಾರ್ಟ್‌ಮೆಂಟ್ ನಿವಾಸಿಗಳು ವಿಶಿಷ್ಟ ಪರಿಹಾರ ಕಂಡುಕೊಂಡಿದ್ದಾರೆ. ನಿವಾಸಿಗಳು ಸಹಬಾಳ್ವೆ ಹಾಗೂ ಶಾಂತಿಗಾಗಿ ಕಾಲಭೈರವ ಮತ್ತು ದತ

23 Mar 2026 9:17 am
ಭಾನುವಾರ ಭರ್ಜರಿ ಗಳಿಕೆ ಮಾಡಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಕಲೆಕ್ಷನ್ ಎಷ್ಟು?

ಲವ್ ಮಾಕ್ಟೇಲ್ 3 ಸಿನಿಮಾ ಧುರಂಧರ್ 2 ಚಿತ್ರದ ಪೈಪೋಟಿ ನಡುವೆಯೂ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ನಟಿಸಿರುವ ಈ ಚಿತ್ರ, ಕೌಟುಂಬಿಕ ಪ್ರೇಕ್ಷಕರನ್ನು ಆಕರ್ಷಿಸಿದೆ. ಕಡಿಮೆ ಬಜೆ

23 Mar 2026 9:01 am
ರಕ್ಷಣಾ, ರೈಲ್ವೆ ವಲಯಕ್ಕೂ ತಟ್ಟಿದ ಯುದ್ಧದ ಬಿಸಿ: ಟೂಲ್ಸ್ ಪ್ರೊಪೈಲ್ ಕಚ್ಚಾವಸ್ತು ಸರಬರಾಜು ಮಾಡುವ ಆಟೋಮೊಬೈಲ್ ಇಂಡಸ್ಟ್ರಿ ಬಂದ್

ಇರಾನ್-ಇಸ್ರೇಲ್ ಯುದ್ಧದ ಬಿಸಿ ಬೆಂಗಳೂರಿನ ಪೀಣ್ಯಾ ಕೈಗಾರಿಕಾ ವಲಯಕ್ಕೂ ತಟ್ಟಿದೆ. ಕಚ್ಚಾ ವಸ್ತು ಮತ್ತು LPG ಕೊರತೆಯಿಂದ ಶ್ರೀ ಲಕ್ಷ್ಮಿ ಪ್ರೊಪೈಲ್ ಆಟೋಮೊಬೈಲ್ ಇಂಡಸ್ಟ್ರಿ ತಾತ್ಕಾಲಿಕವಾಗಿ ಮುಚ್ಚಿದೆ. ಇದು ರಕ್ಷಣಾ ಮತ್ತು ರೈ

23 Mar 2026 8:56 am
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ

‘ಸರಿಗಮಪ’ ಶೋನಲ್ಲಿ ಬಡವರಿಗೆ, ಸಿಂಪತಿ ಕಾರ್ಡ್​ ಮೇಲೆ ಮಣೆ ಹಾಕಲಾಗುತ್ತದೆ ಎಂಬ ವರದಿ ಇದೆ. ಈ ಬಗ್ಗೆ ಸೋಶೀಯಲ್ ಮೀಡಿಯಾದಲ್ಲಿ ವಿಡಿಯೋಗಳು ಹರಿದಾಡುತ್ತವೆ. ಈ ವಿಡಿಯೋಗೆ ಈ ಮೊದಲು ಅನುಪಮಾ ಗೌಡ ಅವರು ಮಾತನಾಡಿದ್ದರು. ಈ ವಿಡಿಯೋ

23 Mar 2026 8:35 am
ಗರ್ಲ್​ಫ್ರೆಂಡ್ ಕೈಯಿಂದಲೇ ಹತ್ಯೆಯಾದ 18 ಮಕ್ಕಳ ತಂದೆ

ಉತ್ತರ ಪ್ರದೇಶದ ಪ್ರತಾಪ್‌ಗಢದಲ್ಲಿ ಮಾಜಿ ಗ್ರಾಮ ಮುಖ್ಯಸ್ಥರಾದ ಗುಲ್ಶನ್ ಅವರನ್ನು ಅವರ ಪ್ರೇಯಸಿ ಸುಮನ್ ಮತ್ತು ಆಕೆಯ ಸಹಚರರು ಹತ್ಯೆ ಮಾಡಿದ್ದಾರೆ. 18 ಮಕ್ಕಳ ತಂದೆಯಾಗಿದ್ದ ಗುಲ್ಶನ್ ಶವವನ್ನು ಕಾಲುವೆಯಲ್ಲಿ ಚೀಲದಲ್ಲಿ ಪತ್

23 Mar 2026 8:17 am
ನಿರ್ದೇಶಕ ಆದಿತ್ಯ ಧಾರ್ ಮುಂದಿನ ಸಿನಿಮಾ ಯಾವ ಹೀರೋ ಜೊತೆ?

ಧುರಂಧರ್ 2 ಚಿತ್ರ ಭರ್ಜರಿ ಯಶಸ್ಸು ಗಳಿಸಿದ್ದು, ಕೇವಲ 4 ದಿನಗಳಲ್ಲಿ 450 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಇದರೊಂದಿಗೆ ನಿರ್ದೇಶಕ ಆದಿತ್ಯ ಧರ್ ಸ್ಟಾರ್ ನಿರ್ದೇಶಕರ ಪಟ್ಟಿಗೆ ಸೇರಿದ್ದಾರೆ. ಅವರ ಮುಂದಿನ ಯೋಜನೆ ಬಗ್ಗೆ ಚರ್

23 Mar 2026 8:08 am
‘ಧುರಂಧರ್ 2’ ಚಿತ್ರದ ಬಡೇ ಸಾಬ್ ಪಾತ್ರಕ್ಕೆ ಸಲ್ಲುಗೆ ಬಂದಿತ್ತು ಆಫರ್?

ಆದಿತ್ಯ ಧಾರ್ ನಿರ್ದೇಶನದ 'ಧುರಂಧರ್' ಚಿತ್ರದಲ್ಲಿ ಡ್ಯಾನಿಶ್ ಇಕ್ಬಾಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂನ 'ಬಡೆ ಸಹಾಬ್' ಪಾತ್ರವನ್ನು ನಿರ್ವಹಿಸಿದ್ದಾರೆ. ಪಾತ್ರದ ಬಗ್ಗೆ ತೀವ್ರ ಗೌಪ್ಯತೆ ಕಾಯ್ದುಕೊಳ್ಳಲಾಗಿದ್ದು, ತಾನು ದಾವ

23 Mar 2026 7:55 am
ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲು 18 ಕೋಟಿ ರೂ. ಟೋಲ್ ಕಟ್ಬೇಕಾ?

ಇರಾನ್ ಹಾರ್ಮುಜ್ ಜಲಸಂಧಿ ಮೂಲಕ ಹಾದುಹೋಗುವ ಹಡಗುಗಳಿಗೆ 18 ಕೋಟಿ ರೂ. ಟೋಲ್ ವಿಧಿಸಲು ಹೊರಟಿದೆ. ಇದು ಜಾಗತಿಕ ತೈಲ, ಅನಿಲ ಮತ್ತು ವ್ಯಾಪಾರ ಪೂರೈಕೆ ಸರಪಳಿಗಳ ಮೇಲೆ ಭಾರಿ ಪರಿಣಾಮ ಬೀರಲಿದೆ. ವಿಶ್ವದ ತೈಲ ಸಾಗಣೆಯ 20% ಹಾದುಹೋಗುವ ಈ ಜ

23 Mar 2026 7:47 am
Karnataka by-elections: ಕಾಂಗ್ರೆಸ್​ಗೆ ಪೈಲ್ವಾನ್ ಸವಾಲಿನ ಬೆನ್ನಲ್ಲೇ ಹೈಡ್ರಾಮಾಕ್ಕೆ ಸಜ್ಜಾದ ದಾವಣಗೆರೆ ಅಖಾಡ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಕಣ ರಂಗೇರಿದೆ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದರಿಂದ ಅಸಮಾಧಾನ ಭುಗಿಲೆದ್ದಿದ್ದು, ಸಾದಿಕ್ ಪೈಲ್ವಾನ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ

23 Mar 2026 7:36 am
‘ನನ್ನ ನಿಶ್ಚಿತಾರ್ಥ ಆಯ್ತು, ಆದ್ರೆ ನನಗೆ ಹೋಗೋಕೆ ಆಗಿಲ್ಲ’; ವದಂತಿಗೆ ಅನುಪಮಾ ಸ್ಪಷ್ಟನೆ

ನಟಿ ಮತ್ತು ನಿರೂಪಕಿ ಅನುಪಮಾ ಗೌಡ ಅವರ ನಿಶ್ಚಿತಾರ್ಥದ ಬಗ್ಗೆ ಹರಿದಾಡಿದ್ದ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಗೆಳೆಯ ರಾಘವ್ ಜೊತೆಗಿನ ಫೋಟೋ ನೋಡಿ ಎಂಗೇಜ್‌ಮೆಂಟ್ ಎಂದು ಸುದ್ದಿ ಹಬ್ಬಿಸಿದ್ದವರ ಬಗ್ಗೆ ವ್ಯಂಗ್ಯವಾಡಿದ್

23 Mar 2026 7:35 am
ಬಿನ್ ಲ್ಯಾಡನ್​​ನನ್ನು ಬೇಟೆಯಾಡಿದ್ದ ಮಾಜಿ ಸಿಐಎ ಮುಖ್ಯಸ್ಥ ಟ್ರಂಪ್ ಹಾಗೂ ಯುದ್ಧದ ಬಗ್ಗೆ ಹೇಳಿದ್ದೇನು?

ಇರಾನ್ ಯುದ್ಧದ ಬಗ್ಗೆ ಅಮೆರಿಕದ ಮಾಜಿ ಸಿಐಎ ಮುಖ್ಯಸ್ಥ ಲಿಯಾನ್ ಪನೆಟ್ಟಾ ಟ್ರಂಪ್‌ರನ್ನು ತೀವ್ರವಾಗಿ ಟೀಕಿಸಿದ್ದಾರೆ. ಯುದ್ಧದ ಪ್ರಸ್ತುತ ಪರಿಸ್ಥಿತಿಗೆ ಟ್ರಂಪ್ ಅವರೇ ನೇರ ಹೊಣೆ ಎಂದಿದ್ದಾರೆ. ಇರಾನ್ ಹಾರ್ಮುಜ್ ಜಲಸಂಧಿಯನ

23 Mar 2026 7:22 am
92 ಸಾವಿರ ಶೋ, 450 ಕೋಟಿ ಗಳಿಕೆ; ದಾಖಲೆಯ ಕಲೆಕ್ಷನ್ ಮಾಡಿದ ‘ಧುರಂಧರ್ 2’

ರಣವೀರ್ ಸಿಂಗ್ ಅಭಿನಯದ 'ಧುರಂಧರ್ 2' ಸಿನಿಮಾ ಭರ್ಜರಿ ಯಶಸ್ಸು ಗಳಿಸಿದೆ. ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ 450 ಕೋಟಿ ರೂಪಾಯಿ ಗಳಿಸಿ, ಹಲವು ದಾಖಲೆಗಳನ್ನು ಮುರಿದಿದೆ. ವಿಶ್ವದಾದ್ಯಂತ ಇದರ ಸಂಗ್ರಹ 700 ಕೋಟಿ ರೂಪಾಯಿ ಸಮೀಪಿಸಿ

23 Mar 2026 7:08 am
Daily Devotional: ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ವೃಕ್ಷಗಳು ನಮ್ಮ ವಂಶ ಪಾರಂಪರ್ಯವಾಗಿ ಸಹಾಯ ಮಾಡುತ್ತಲೇ ಇವೆ. ಆಹಾರ, ನೆರಳು, ಆಶ್ರಯ ನೀಡ

23 Mar 2026 7:05 am
Horoscope Today 23rd​​ March​: ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 23, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ,

23 Mar 2026 7:03 am
ರಾಮನಗರ: ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಕೇರಳದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಎಂಬಲ್ಲಿ ಸೋಮಾರ ಬೆಳ್ಳಂಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆನ್ಸಿಂಗ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾ

23 Mar 2026 6:56 am
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಯೋಗ್ಯತೆಯನ್ನು ಪರರ ಪರಿಚಯಿಸುವರು

Daily Horoscope Mach 22: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯ ಸೋಮವಾರದಂದು ಒಳ್ಳೆಯದರ ಕಡೆ ಮನಸ್ಸು ಹರಿಯಲಿ, ಇನ್ನೊಬ್ಬರ ಸಂಪತ್ತಿನ ಮೇಲೆ ಕೆಟ್ಟ ಕಣ್ಣು, ನಿಮ್ಮ ಪ್ರಭಾವದ ಬಳಕೆ, ವೈಯಕ್

23 Mar 2026 12:55 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 23ರ ದಿನಭವಿಷ್ಯ

Daily Horoscope Mach 22: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ

23 Mar 2026 12:40 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

Daily Horoscope Mach 23: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ

23 Mar 2026 12:20 am
‘ಧುರಂಧರ್ 2’ ವಿರುದ್ಧ ‘ಉಸ್ತಾದ್ ಭಗತ್ ಸಿಂಗ್’ ಬಾಕ್ಸ್ ಆಫೀಸ್ ಹರಸಾಹಸ

Ustaad Bhagat Singh vs Dhurandhar 2: ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರತಂಡ ‘ಧುರಂಧರ್ 2’ ಸಿನಿಮಾವನ್ನು ಸರಿಯಾಗಿ ಅಂದಾಜಿಸದೆ ಅದರ ಎದುರು ಬಿಡುಗಡೆ ಮಾಡಿತು. ಆದರೆ ಈಗ ಬಾಕ್ಸ್ ಆಫೀಸ್​​ನಲ್ಲಿ ಏದುಸಿರು ಬಿಡುತ್ತಿದೆ. ಆದರೆ ಸ

22 Mar 2026 11:07 pm
ಬೆಂಗಳೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಸಚಿವ ಶಿವರಾಜ್ ತಂಗಡಗಿಗೆ ಎದೆ ನೋವು, ಆಸ್ಪತ್ರೆಗೆ ದಾಖಲು

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರಾಗಿದೆ. ಕ್ಷೇತ್ರದಿಂದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಮುಗಿಸಿಕೊಂಡು ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಎದೆ ನೋವು ಕಾಣಿಸಿಕೊಂ

22 Mar 2026 11:06 pm
IPL: ಸತತ ಗೆಲುವು.. ಆರ್​ಸಿಬಿಯ ಈ ಐತಿಹಾಸಿಕ ದಾಖಲೆಯನ್ನು ಮುರಿಯುವವರ್ಯಾರು?

RCB Away Match Record: ಸತತ 18 ವರ್ಷಗಳ ಕಾಯುವಿಕೆಯ ಬಳಿಕ 2025ರಲ್ಲಿ ಐಪಿಎಲ್ ಚಾಂಪಿಯನ್ ಆದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಜತ್ ಪಾಟಿದಾರ್ ನಾಯಕತ್ವದಲ್ಲಿ ಪ್ರಶಸ್ತಿ ರಕ್ಷಣೆಗೆ ಸಜ್ಜಾಗಿದೆ. ಕಳೆದ ಆವೃತ್ತಿಯಲ್ಲಿ ತವರಿನ ಹೊರಗೆ ಆಡಿದ ಎಲ್

22 Mar 2026 10:49 pm
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧ ಸದೃಶ್ಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾರ್ಚ್ 22) ಭದ್ರತಾ ಸಂಪುಟ ಸಮಿತಿಯ ಮಹತ್ವದ ಸಭೆ ನಡೆಸಿದರು. ಅಲ್ಪಾವಧಿ ಹಾಗೂ ದೀರ್ಘಾವಧಿ ಕ್ರಮಗಳ ಬಗ್

22 Mar 2026 10:42 pm
ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು: ಮಗನ ತಪ್ಪಿನಿಂದ ಜೈಲು ಸೇರಿದ ತಂದೆ

ಹುಬ್ಬಳ್ಳಿಯಲ್ಲಿ ರೀಲ್ಸ್ ಹುಚ್ಚಾಟದಿಂದ ಸಂಭವಿಸಿದ ಅಪಘಾತದಲ್ಲಿ ಅಪ್ರಾಪ್ತ ಬಾಲಕ ಮೃತಪಟ್ಟಿದ್ದಾನೆ. ಅಪ್ರಾಪ್ತ ಚಾಲಕ ಹಾಗೂ ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಮಕ್ಕಳಿಗೆ ವಾಹನ ನೀಡುವ ಪಾಲಕರು ಕೂಡ ಭಾರಿ ಬ

22 Mar 2026 10:27 pm
ಹೈದರಾಬಾದ್‌: ‘ಧುರಂಧರ್ 2’ ಶೋನಲ್ಲಿ ಭಾಷಾ ವಿವಾದ, ಪೊಲೀಸರ ಎಂಟ್ರಿ

Dhurandhar 2 Hyderabad: ‘ಧುರಂಧರ್ 2’ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಕೆಲವೆಡೆ ಸಿನಿಮಾದ ಪ್ರದರ್ಶನದ ವೇಳೆ ಕೆಲವೆಡೆ ಕಿರಿಕ್ ಸಹ ಆಗಿದೆ. ಕೆನಡಾದಲ್ಲಿ ಸಿನಿಮಾ ಪ್ರದರ್ಶನದ ವೇಳೆ ನಡೆದ ಗಲಾಟೆಯಲ್ಲಿ ಸಿನಿಮಾ ಪರದೆಯನ್ನೇ ಹರಿದ ಘಟ

22 Mar 2026 10:19 pm
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ!

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಸಮರ ಈಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಶಾಮನೂರು ಮೊಮ್ಮಗ ಸಮರ್ಥ್‌ಗೆ (Samarth Shamanur) ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ, ಕ್ಷೇತ್ರದಲ್ಲಿ ಬಂಡಾಯದ ಬಾವುಟ ಹಾರಿದೆ. ಅಲ್ಪಸಂಖ್ಯಾತ

22 Mar 2026 10:08 pm
ವಿಜಯನಗರ: ತಂದೆ ಕಣ್ಣೆದುರೇ ಜಲ ಸಮಾಧಿಯಾದ ಇಬ್ಬರು ಪುತ್ರರು; ಮತ್ತೊಬ್ಬ ಮಗ ಬಚಾವ್​

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರುಪಾಲಾಗಿದ್ದಾರೆ. ತಂದೆ ಕಣ್ಣೆದುರೇ ಪುತ್ರರು ಸಾವನ್ನಪ್ಪಿರುವಂತಹ ದುರ್ಘಟನೆ ನಡೆದಿದೆ. ಮಕ್ಕಳನ್ನ ಕಳ

22 Mar 2026 9:39 pm
ದುಬೈನಿಂದ ಆಫ್ರಿಕಾವರೆಗೆ: ನಟಿ ರನ್ಯಾ ರಾವ್ ಡೀಲಿಂಗ್ ಬಗ್ಗೆ ಆಘಾತಕಾರಿ ಮಾಹಿತಿ ಬಯಲಿಗೆ

ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಅಂಡ್ ಟೀಂ ನಡೆಸುತ್ತಿದ್ದ ಅಂತಾರಾಷ್ಟ್ರೀಯ ಚಿನ್ನದ ಸ್ಮಗ್ಲಿಂಗ್ ದಂಧೆ ಬಗ್ಗೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಕೇವಲ ಒಂದು ವರ್ಷದಲ್ಲಿ ಬರೋಬ್ಬರಿ 102 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್

22 Mar 2026 9:21 pm
SA vs NZ: ನಿರ್ಣಾಯಕ ಪಂದ್ಯದಲ್ಲಿ ಗೆದ್ದ ದಕ್ಷಿಣ ಆಫ್ರಿಕಾ

South Africa vs New Zealand T20: ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ 4ನೇ ಟಿ20 ಪಂದ್ಯದಲ್ಲಿ ಆಫ್ರಿಕಾ ತಂಡ 19 ರನ್‌ಗಳ ಗೆಲುವು ಸಾಧಿಸಿ ಸರಣಿಯನ್ನು 2-2ಕ್ಕೆ ಸಮಬಲಗೊಳಿಸಿದೆ. ಕಾನರ್ ಎಸ್ಟರ್‌ಹೈಜೆನ್ ಅವರ ಅರ್ಧಶತಕ (57 ರನ್) ಮತ್ತು ಜೆರಾಲ

22 Mar 2026 9:07 pm
ಮತ್ತೆ ಸಮಸ್ಯೆಯಲ್ಲಿ ‘ಹೇರಾ ಫೇರಿ’: ನಿರ್ಮಾಪಕರ ನಡುವೆ ಜಗಳ

Hera Peri movie: ಕ್ಲಲ್ಟ್ ಕಾಮಿಡಿ ಸಿನಿಮಾ ‘ಹೇರಾಫೇರಿ’ಯ ಮೂರನೇ ಭಾಗ ಮಾಡುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು, ಆಗ ಪರೇಶ್ ರಾವಲ್ ತಾವು ಆ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದು ಭಾರಿ ಸುದ್ದಿ ಆಗಿತ್ತು. ಅಕ್ಷಯ್ ಕುಮಾರ್ ಸಂಧಾನದ

22 Mar 2026 8:41 pm
ಯುಗಾದಿ, ರಂಜಾನ್ ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್

ಯುಗಾದಿ (Ugadi) ಹಾಗೂ ರಂಜಾನ್ (Ramadan) ಹಬ್ಬಕ್ಕೆ ಸಾಲುಸಾಲು ರಜೆ ಇದ್ದ ಹಿನ್ನೆಲೆ ಊರಿಗೆ ಹೋಗಿದ್ದ ಜನ ಇದೀಗ ಮತ್ತೆ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಈ ಪರಿಣಾಮ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಫುಲ್ ಟ್

22 Mar 2026 8:33 pm
WITT Summit 2026: ನಾಳೆಯಿಂದ ವಿಟ್ ಶೃಂಗಸಭೆ ಆರಂಭ; ಪ್ರಧಾನಿ ಮೋದಿ ಸೇರಿ ಮಹಾನ್​​ ದಿಗ್ಗಜರು ಭಾಗಿ

“ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” ಟಿವಿ9 ನೆಟ್ವರ್ಕ್​​​ನ ಪ್ರತಿಷ್ಠಿತ ಕಾರ್ಯಕ್ರಮದ ನಾಲ್ಕನೇ ಆವೃತ್ತಿ ಮಾರ್ಚ್ 23 ಮತ್ತು 24ರಂದು ನವದೆಹಲಿಯಲ್ಲಿ ನಡೆಯಲಿದೆ. ಈ ಶೃಂಗಸಭೆ ಭಾರತ ಮತ್ತು ಜಗತ್ತು ಎಂಬ ಥೀಮ್​​​ ಹೊಂದಿದ

22 Mar 2026 8:24 pm
Chanakya Niti: ಜೀವನದಲ್ಲಿ ಮುಂದುವರೆಯಲು ಬಯಸಿದರೆ ಈ ವಿಚಾರಗಳ ಬಗ್ಗೆ ಹಿಂಜರಿಕೆ ಪಡಬಾರದು

ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಯಶಸ್ಸು, ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು ಎಂದು ಹೇಳಿರುವಂತೆ ಜೀವನದಲ್ಲಿ ಮುಂದೆ ಸಾಗಲು ಬ

22 Mar 2026 8:02 pm
ಬ್ಯಾಂಕು, ಷೇರು, ಮ್ಯೂಚುವಲ್ ಫಂಡ್ ಸಂಸ್ಥೆಗಳು ದಿವಾಳಿ ಎದ್ದರೆ ಹೂಡಿಕೆದಾರರ ಹಣ ಏನಾಗುತ್ತೆ? ಇಲ್ಲಿದೆ ಡೀಟೇಲ್ಸ್

How much safe is the investments in Bank, shares and mutual funds: ಭಾರತದಲ್ಲಿ ಅನೇಕ ರೀತಿಯ ಹೂಡಿಕೆಗಳಿಗೆ ಅವಕಾಶ ಇದೆ. ಆದರೆ, ಆರ್​ಬಿಐ, ಸೆಬಿ ಇತ್ಯಾದಿ ನಿಯಂತ್ರಕರಿಂದ ಮಾನ್ಯವಾಗಿರುವ ಸಂಸ್ಥೆಗಳ ಹೂಡಿಕೆ ಸ್ಕೀಮ್​ಗಳಲ್ಲಿ ಹಣ ತಕ್ಕಮಟ್ಟಿಗೆ ಸುರಕ್ಷಿತವಾಗಿರು

22 Mar 2026 8:00 pm
ಡಿಜೆ ಹಳ್ಳಿ ಅಪ್ರಾಪ್ತೆ ಕೊಲೆಗಾರ ಅಜ್ಮೀರ್​​ನಲ್ಲಿ ಅರೆಸ್ಟ್, ಪ್ರಾಯಶ್ಚಿತಕ್ಕಾಗಿ ದರ್ಗಾ ಮೊರೆ ಹೋಗಿದ್ದ ಹಂತಕ

ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಭೀಕರ ಕೊಲೆ ಪ್ರಕರಣ ಸಂಬಂಧ ಭಾವಿ ಪತಿಯ ಕ್ರೂರತೆ ಬಯಲಾಗಿದೆ. ಯುವತಿ ಮೇಲೆ ಅನುಮಾನಗೊಂಡು ಆಕೆಯ ಎದೆ ಭಾಗ ಮತ್ತು ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು, ಕುತ್ತಿಗೆ ಕೊಯ್ದು ಆರ

22 Mar 2026 7:51 pm
ಅಮಿತಾಬ್ ಬಚ್ಚನ್-ಕಮಲ್ ಬಳಿಕ ‘ಕಲ್ಕಿ’ ಸೆಟ್​​ಗೆ ಇಬ್ಬರು ಸ್ಟಾರ್ ನಟರ ಎಂಟ್ರಿ

Kalki 2898 AD part 2: ‘ಕಲ್ಕಿ 2898 ಎಡಿ’ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಈಗ ಭರದಿಂದ ಸಾಗುತ್ತಿದೆ. ಇತ್ತೀಚೆಗಷ್ಟೇ ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರುಗಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಅದರಲ್ಲಿ ಅಮಿತಾಬ್ ಬಚ್

22 Mar 2026 7:47 pm
PSL 2026: ಕೇವಲ 2 ಕ್ರೀಡಾಂಗಣಗಳಲ್ಲಿ ಪ್ರೇಕ್ಷಕರಿಲ್ಲದೆ ನಡೆಯಲಿದೆ ಪಾಕ್ ಸೂಪರ್ ಲೀಗ್

PSL 2026: ಮಾರ್ಚ್ 26 ರಿಂದ ಆರಂಭವಾಗುವ ಪಿಎಸ್‌ಎಲ್ 2026 ದೊಡ್ಡ ಬದಲಾವಣೆಗಳೊಂದಿಗೆ ನಡೆಯಲಿದೆ. ದೇಶದ ಭದ್ರತಾ ಮತ್ತು ಇಂಧನ ಬಿಕ್ಕಟ್ಟಿನಿಂದಾಗಿ ಪ್ರೇಕ್ಷಕರಿಲ್ಲದೆ, ಕೇವಲ ಲಾಹೋರ್ ಮತ್ತು ಕರಾಚಿಯ ಎರಡು ಸ್ಥಳಗಳಲ್ಲಿ ಪಂದ್ಯಾವಳಿ ಆಯೋ

22 Mar 2026 7:24 pm
‘ಧುರಂಧರ್ 2’ ಕತೆ ನಡೆಯುವುದು ಪಾಕಿಸ್ತಾನದಲ್ಲಿ, ಆದರೆ ಚಿತ್ರೀಕರಣ ಆಗಿದ್ದೆಲ್ಲಿ?

Dhurandhar 2 movie shooting: ‘ಧುರಂಧರ್ 2’ ಸಿನಿಮಾ ಭಾರತದ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ವಿರುದ್ಧ ಏಕಾಂಗಿಯಾಗಿ ಹೋರಾಡುವ ಕತೆ ಹೊಂದಿದೆ. ಸಹಜವಾಗಿಯೇ ಸಿನಿಮಾದ ಇಡೀ ಕತೆ ನಡೆಯುವುದು ಪಾಕಿಸ್ತಾನದಲ್ಲಿಯೇ.

22 Mar 2026 7:10 pm
ಐತಿಹಾಸಿಕ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ: ಯುದ್ಧ, ಮಳೆ, ರಾಜಕೀಯ ವಿದ್ಯಮಾನಗಳ ಸ್ಫೋಟಕ ಭವಿಷ್ಯ

ವಿಜಯಪುರ ತಾಲೂಕಿನ ಕತಕನಹಳ್ಳಿಯ ಶ್ರೀ ಗುರುಚಕ್ರವರ್ತಿ ಸದಾಶಿವ ಜಾತ್ರೆಗೆ ಇಂದು ಅದ್ಧೂರಿ ತೆರೆಬಿದ್ದಿದೆ. ಇದೇ ಜಾತ್ರೆಯಲ್ಲಿ ಕೊನೆಯ ದಿನದಂದು ಮಠದ ಪೀಠಾಧಿಪತಿ ಶ್ರೀ ಶಿವಯ್ಯ ಸ್ವಾಮೀಜಿ ಭವಿಷ್ಯವಾಣಿ ನುಡಿಯುತ್ತಾರೆ. ಈ ಭ

22 Mar 2026 7:00 pm
ಮೂರನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು?

ಬಾಗಲಕೋಟೆ ಉಪಚುನಾವಣೆಯ (Bagalkot By Election) ಕಾಂಗ್ರೆಸ್ ಟಿಕೆಟ್​ ಎಚ್​​ ವೈ ಮೇಟಿ ಪುತ್ರ ಉಮೇಶ್ ಮೇಟಿ ಅವರಿಗೆ ನೀಡಲಾಗಿದೆ. ಟಿಕೆಟ್ ಗಾಗಿ ನಾಲ್ವರು ಮೇಟಿ ಮಕ್ಕಳ ನಡುವೆ ಕಿತ್ತಾಟ ಶುರುವಾಗಿತ್ತು. ಅಂತಿಮವಾಗಿ ಸಿದ್ದರಾಮಯ್ಯ ಸಂಧಾನಸಭ

22 Mar 2026 6:48 pm
Video: ಬೆಂಗ್ಳೂರಿನಲ್ಲಿ ತಿಂಗಳ ಬಾಡಿಗೆಗೆ 40,000 ರೂ ಖರ್ಚು ಮಾಡುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ

ಮನೆ ಮಾಲೀಕರ ದುರಾಸೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಕಡಿಮೆ ವೆಚ್ಚದ ಬಾಡಿಗೆ ಮನೆ ಸಿಗೋದು ಕಷ್ಟನೇ. ಹೀಗಾಗಿ ಹೇಳಿದ್ದಷ್ಟು ಬಾಡಿಗೆ ಕೊಟ್ಟು ಕೆಲವರು ಬಾಡಿಗೆ ಮನೆಯಲ್ಲಿ ಉಳಿಯುತ್ತಾರೆ. ಆದರೆ

22 Mar 2026 6:13 pm
ಇಂಧನ ಪರಿಸ್ಥಿತಿ ಅವಲೋಕಿಸಲು ಉನ್ನತ ಮಟ್ಟದ ಸಭೆ ನಡೆಸಿದ ಪಿಎಂ ಮೋದಿ

PM Modi conducts high level meeting to review energy situation in India: ಭಾರತದಲ್ಲಿ ಪೆಟ್ರೋಲ್ ಮತ್ತು ಗ್ಯಾಸ್ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ವಿವಿಧ ಇಂಧನಗಳ ದಾಸ್ತಾನು ಎಷ್ಟು, ಆಮದು

22 Mar 2026 6:09 pm
ಪ್ರವಾಸೋದ್ಯಮಕ್ಕೂ ತಟ್ಟಿದ LPG ಅಭಾವ: ಕರಾವಳಿ ಖಾದ್ಯಗಳಿಗೆ ಬ್ರೇಕ್; ಪ್ರವಾಸಿಗರಿಗೆ ನಿರಾಶೆ​

ಕಾರವಾರದಲ್ಲಿ ತೀವ್ರ ಎಲ್​ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ಎದುರಾಗಿದ್ದು, ಪ್ರವಾಸಿಗರ ಸ್ವರ್ಗ ಎಂದೇ ಕರೆಯುವ ಉತ್ತರ ಕನ್ನಡದ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಹೋಟೆಲ್ ಮತ್ತು ರೆಸಾರ್ಟ್‌ಗಳಿಗೆ ಕರಾವಳಿ ಖಾದ್ಯಗ

22 Mar 2026 5:54 pm
IND vs IRE: ಭಾರತ- ಐರ್ಲೆಂಡ್ ನಡುವೆ ಟಿ20 ಸರಣಿ; ವೇಳಾಪಟ್ಟಿ ಪ್ರಕಟ

India Cricket Schedule Post-IPL 2026: ಬಿಸಿಸಿಐ 2026ರ ಐಪಿಎಲ್ ನಂತರದ ಟೀಂ ಇಂಡಿಯಾ ವೇಳಾಪಟ್ಟಿ ಪ್ರಕಟಿಸಿದೆ. ಅಫ್ಘಾನಿಸ್ತಾನ, ಐರ್ಲೆಂಡ್ (ಜೂನ್ 26, 28, ಬೆಲ್‌ಫಾಸ್ಟ್), ಇಂಗ್ಲೆಂಡ್ ಸರಣಿಗಳು ನಿಗದಿಯಾಗಿವೆ. ರೋಹಿತ್, ವಿರಾಟ್ ಐರ್ಲೆಂಡ್ ಟಿ20 ಸರಣಿಯಲ್ಲಿ

22 Mar 2026 5:43 pm
ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದು‌ ಕೊಲೆಗೆ ಯತ್ನಿಸಿದ ಪತ್ನಿ: ಆಗಿದ್ದೇನು?

ಗಂಡ-ಹೆಂಡತಿ ಜಗಳ ಉಂಡು ಮಲಗೋತನಕ ಅಂತಾರೆ. ಆದರೆ ಇಂದಿನ ದಿನಗಳಲ್ಲಿ ಉಂಡು, ಮಲಗಿ ಎದ್ದ ಮೇಲೂ ಗಂಡ ಹೆಂಡತಿ ಜಗಳ ಮುಂದುವರೆಯುತ್ತದೆ. ಹೌದು...ಇದಕ್ಕೆ ಪೂರಕವೆಂಬಂತೆ ಕಳೆದ 1 ವರ್ಷದ ಹಿಂದಷ್ಟೇ ಪ್ರೀತಿಸಿ ವಿವಾಹವಾಗಿದ್ದ ದಂಪತಿ ನಡ

22 Mar 2026 5:35 pm
ಕುಸಿದು ಬಿದ್ದ ಇರಾನ್ ಕರೆನ್ಸಿ; ಒಂದು ಕೋಟಿ ರಿಯಾಲ್ ಮುಖಬೆಲೆಯ ಕರೆನ್ಸಿ ನೋಟು ಬಿಡುಗಡೆ; ಇದರ ಮೌಲ್ಯ ಕೆಲವೇ ಡಾಲರ್ ಮಾತ್ರ

Iran battling severe inflation and financial crisis: ಇರಾನ್ ಇದೀಗ 10 ಮಿಲಿಯನ್ ರಿಯಾಲ್ ಮುಖಬೆಲೆಯ ನೋಟುಗಳನ್ನು ಮುದ್ರಿಸಿ ಬಿಡುಗಡೆ ಮಾಡಿದೆ. 10 ಮಿಲಿಯನ್ ಇರಾನೀ ರಿಯಾಲ್ ನೋಟಿನ ಮೌಲ್ಯ 7 ಡಾಲರ್ ಮಾತ್ರ. ಇರಾನ್​ನಲ್ಲಿ ಹಣದುಬ್ಬರ ಶೇ. 50ಕ್ಕಿಂತಲೂ ಹೆಚ್ಚಿರುವು

22 Mar 2026 5:32 pm
IPL 2026: ತನ್ನ ಬಗ್ಗೆ ಹರಡಿದ್ದ ವದಂತಿಯ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ

Virat Kohli Debunks Chartered Flight Rumor: ಐಪಿಎಲ್ 2026 ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಸಂಬಂಧಿಸಿದ ವದಂತಿಯೊಂದು ಹಬ್ಬಿತ್ತು. ಐಪಿಎಲ್ ಪಂದ್ಯಗಳ ನಡುವೆ ಲಂಡನ್‌ಗೆ ಚಾರ್ಟರ್ಡ್ ವಿಮಾನದ ಬೇಡಿಕೆ ಇಟ್ಟಿದ್ದಾರೆ ಎಂಬ ವದಂತ

22 Mar 2026 5:24 pm
Ayush Department Recruitment 2026: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯಲ್ಲಿ ನೇಮಕಾತಿ; ಬೆಂಗಳೂರಿನಲ್ಲಿ ನೇರ ಸಂದರ್ಶನ

ಕರ್ನಾಟಕ ಆಯುಷ್ ಇಲಾಖೆಯು ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿ.ಕಾಂ/ಬಿಬಿಎ ಪದವೀಧರರಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ಕೆಯಾದವರಿಗೆ 25,000 ಮಾಸಿಕ ಗೌರವ ಧನ ಸಿಗಲಿ

22 Mar 2026 5:22 pm
ಪಾಕಿಸ್ತಾನದಲ್ಲೆಲ್ಲ ‘ಧುರಂಧರ್ 2’ನದ್ದೇ ಚರ್ಚೆ, ಬೇಡಿಕೆ ಏನು ಗೊತ್ತೆ?

Dhurandhar 2 in Pakistan: ಭಾರತದ ಸೈನಿಕನೋರ್ವ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ಮಟ್ಟ ಹಾಕುವ ಕತೆಯನ್ನು ‘ಧುರಂಧರ್ 2’ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಕೆಲವು ನಿಜ ವ್ಯಕ್ತಿಗಳ ಕತೆಗಳನ್ನು ತೋರಿಸಲಾಗಿದೆ. ಅದರಲ್ಲೂ ಪ

22 Mar 2026 4:46 pm
ಫ್ಲೆಕ್ಸ್​, ಸೋಷಿಯಲ್ ಮೀಡಿಯಾನಲ್ಲಿ ಮಂಡ್ಯ ಎಸ್ಪಿ ಶೋಭಾರಾಣಿ ಹವಾ: ಎಲ್ಲಾ ಗೊಂದಗಳಿಗೆ ತೆರೆ

ಯುಗಾದಿ, ರಂಜಾನ್ ಹಬ್ಬಗಳ ಹಿನ್ನೆಲೆ ಡಾ. ಶೋಭಾರಾಣಿ ಅವರ ಭಾವಚಿತ್ರವಿರುವ ಫ್ಲೆಕ್ಸ್ ಮತ್ತು ಬ್ಯಾನರ್‌ಗಳು ರಾರಾಜಿಸುತ್ತಿವೆ. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ಸಹ ಲೇಡಿ ಸಿಂಗ ಹವಾ ಫುಲ್ ಇದೆ. ಅಭಿಮಾನಿಗಳು ಶೋಭಾರಾಣ

22 Mar 2026 4:30 pm
ಗಾಂಜಾ ಅಮಲು: ಸಿನಿಮೀಯ ರೀತಿಯಲ್ಲಿ ಅಪಹರಿಸಿ ಸ್ನೇಹಿತನನ್ನೇ ಕೊಂದು ಶವ ಸುಟ್ಟ ದುಷ್ಟರು

ಸಿನಿಮೀಯ ರೀತಿಯಲ್ಲಿ ಸ್ನೇಹಿತನನ್ನ ಅಪಹರಿಸಿ ಹಲ್ಲೆ ನಡೆಸಿ ಬಳಿಕ ಸ್ನೇಹಿತರ ಗ್ಯಾಂಗ್​ನಿಂದಲೇ ಹತ್ಯೆಗೈದಿರುವಂತಹ ಭಯಾನಕ ಘಟನೆಯೊಂದು ಹಾಸನ ತಾಲೂಕಿನ ನಿಟ್ಟೂರು ಬಳಿಯ ಹಂಗರಹಳ್ಳಿಯ ತೋಟದ ಮನೆಯಲ್ಲಿ ನಡೆದಿದೆ. ದುಷ್ಟರು ಕ

22 Mar 2026 4:17 pm
ಬರೋಬ್ಬರಿ 21 ಸಿಕ್ಸ್..! 69 ಎಸೆತಗಳಲ್ಲಿ 195 ರನ್ ಚಚ್ಚಿದ ಆರ್​ಸಿಬಿ ಕೈಬಿಟ್ಟ ಸ್ವಸ್ತಿಕ್ ಚಿಕಾರ

Swastik Chikara: ಐಪಿಎಲ್ ಮಿನಿ ಹರಾಜಿನಲ್ಲಿ ಯಾವುದೇ ತಂಡಕ್ಕೂ ಬೇಡವಾಗಿದ್ದ ಯುವ ಬ್ಯಾಟ್ಸ್‌ಮನ್ ಸ್ವಸ್ತಿಕ್ ಚಿಕಾರ, ಅಯೋಧ್ಯ ಪ್ರೀಮಿಯರ್ ಲೀಗ್‌ನಲ್ಲಿ ಮಿಂಚಿದ್ದಾರೆ. ಗೋಮತಿ ಥಂಡರ್ ಪರ ಆಡಿದ ಚಿಕಾರ, ಹಿಂಡನ್ ಟೈಟಾನ್ಸ್ ವಿರುದ್ಧ 69 ಎ

22 Mar 2026 4:15 pm
High Court Recruitment 2026: ಕರ್ನಾಟಕ ಹೈಕೋರ್ಟ್ ನೇಮಕಾತಿ; 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಹೈಕೋರ್ಟ್ 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ ಪದವೀಧರರು ಅರ್ಹರಾಗಿದ್ದು, ವಯೋಮಿತಿ 18-40 ವರ್ಷಗಳು. ಆಯ್ಕೆಯಾದವರಿಗೆ 44,900 ರಿಂದ 1,42,400 ರೂ. ವರೆಗೆ ವೇತನ

22 Mar 2026 3:53 pm