ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ವದಂತಿಗಳಿವೆ. ಲೋಕಸಭಾ ಚುನಾವಣೆ ಸಮಯದಿಂದಲೇ ಪಾಲಿಟಿಕ್ಸ್ನಿಂದ ದೂರ ಉಳಿದಿರುವ ಅವರು, ಉದ್ಯಮದಲ್ಲಿ ಬ್ಯುಸಿ ಆಗಿದ್ದಾರೆ. ಆದ್ರೆ ಮಾಜಿ ಸಂಸದನ
India vs Pakistan T20 World Cup 2026 Live Match Score: 2026ರ ಟಿ20 ವಿಶ್ವಕಪ್ನಲ್ಲಿ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ಪಂದ್ಯ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿದೆ. ಸೂಪರ್ 8 ಸ್ಥಾನಕ್ಕಾಗಿ ಎರಡೂ ಅಜೇಯ ತಂಡಗಳು ಎದುರುಬದುರಾಗುತ್ತಿವೆ. ಭಾರತ ಹಾ
ಇಂದು ಉದ್ಘಾಟನೆಗೊಂಡ ಹೊಸ ಪ್ರಧಾನಿ ಕಚೇರಿಯಾದ ಸೇವಾ ತೀರ್ಥದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಹತ್ವದ ಮೊದಲ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಈ ನಿರ್ಧಾರ ಮಹಿಳೆಯರು, ರೈತರು, ಯುವಕರ ಅಭಿವೃದ್ಧಿಯ ಮೇಲೆ ಕೇಂದ್ರೀಕ
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ರೈತ ಮಂಜುನಾಥ್ ಪತ್ನಿಯ ಒಡವೆ ಅಡವಿಟ್ಟು, ಲಕ್ಷಾಂತರ ಬಂಡವಾಳ ಹಾಕಿ ಬೆಳೆಸಿದ 300ಕ್ಕೂ ಹೆಚ್ಚು ಬಾಳೆ ಗಿಡಗಳನ್ನು ದುಷ್ಕರ್ಮಿಗಳು ರಾತ್ರೋ ರಾತ್ರಿ ನಾಶ ಮಾಡಿದ್ದಾರೆ. ಫಸಲಿಗೆ ಬರಬೇಕ
Google Offers Voluntary Exit Packages To Employees Not 'Embracing' AI: ಎಐ ಕಲಿಯಿರಿ, ಇಲ್ಲವೇ ಕೆಲಸದಿಂದ ನೀವಾಗಿಯೇ ನಿರ್ಗಮಿಸಿ... ಇದು ಗೂಗಲ್ ಉದ್ಯೋಗಿಗಳಿಗೆ ನೀಡಲಾಗಿರುವ ಆಯ್ಕೆ. ಎಐ ಅನ್ನು ಕಲಿಯಲು ಆಸಕ್ತಿ ಇಲ್ಲದವರು ವಾಲಂಟರಿ ಎಕ್ಸಿಟ್ ಪ್ಯಾಕೇಜ್ ಸ್ವೀಕರಿಸಿ ಗ
ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸಾರುವ ಹಂಪಿ ಉತ್ಸವ 2026ಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಈ ವೈಭವೋಪೇತ ಉತ್ಸವಕ್ಕೆ ವ್
ಲಕ್ಕುಂಡಿ ಮತ್ತು ಕಪ್ಪತ್ತಗುಡ್ಡದಲ್ಲಿ ಚಿನ್ನದ ನಿಧಿ ಸಿಕ್ಕ ನಂತರ ಇದೀಗ ಗದಗ ಜಿಲ್ಲೆಯ ಸಂಜೀವಿನಿ ಗುಡ್ಡವು ಮತ್ತಷ್ಟು ಅಚ್ಚರಿಯ ಸಂಪತ್ತಿನ ರಹಸ್ಯಗಳನ್ನು ಬಚ್ಚಿಟ್ಟಿದೆ. ಕುಬೇರನ ಸಂಪತ್ತನ್ನೂ ಮೀರಿಸುವ ಬಂಗಾರದ ರಥ, ವಜ್ರ
Toxic movie: ಯಶ್ ನಟನೆಯ ‘ಟಾಕ್ಸಿಕ್’ ಬಿಡುಗಡೆ ಆಗುವ ದಿನವೇ ಹಿಂದಿಯ ‘ಧುರಂಧರ್ 2’ ಸಿನಿಮಾ ಸಹ ಬಿಡುಗಡೆ ಆಗುತ್ತಿದ್ದು, ಎರಡೂ ಸಿನಿಮಾಗಳ ಬಗ್ಗೆ ಭಾರಿ ಪೈಪೋಟಿ ಏರ್ಪಟ್ಟಿದೆ. ಆದರೆ ಇದೀಗ ‘ಟಾಕ್ಸಿಕ್’ ಸಿನಿಮಾ ‘ಧುರಂಧರ್ 2’ ಸಿನಿಮಾವ
2026ರ ರಾಹುಗ್ರಸ್ತ ಸೂರ್ಯಗ್ರಹಣವು ಸಿಂಹ ರಾಶಿಯವರಿಗೆ ಕಳತ್ರ ಸ್ಥಾನದಲ್ಲಿ ಸಂಭವಿಸಲಿದೆ. ಇದು ಕುಟುಂಬದಲ್ಲಿ ಸಮಸ್ಯೆಗಳು, ಆರ್ಥಿಕ ನಷ್ಟಗಳು ಮತ್ತು ಆರೋಗ್ಯದಲ್ಲಿ ಏರುಪೇರು ತರಬಹುದು. ಆದರೆ ಗುರುಬಲ ಉತ್ತಮವಾಗಿದ್ದು, ವಿದೇಶ ಪ
ರಾಖಿ ಸಾವಂತ್ ಅವರು ಓಪನ್ ಆಗಿ ಮಾತನಾಡುತ್ತಾರೆ. ಕೆಲವೊಮ್ಮೆ ಕೆಲವು ವಿಷಯಗಳಲ್ಲಿ ಅವರು ಅತಿಯಾಗಿ ನಡೆದುಕೊಳ್ಳುತ್ತಾರೆ. ಈಗ ಅವರು ಆಡಿದ ಮಾತು ಚರ್ಚೆ ಹುಟ್ಟುಹಾಕುವಂತೆ ಮಾಡಿದೆ. ‘ನಂಗೆ ಜ್ಯೋತಿಷಿ ಒಬ್ಬರು, ಒಂದು ವರ್ಷದವರೆಗ
ನಿಮ್ಮ ಮನಸ್ಸನ್ನು ನೀವು ರಿಲ್ಯಾಕ್ಸ್ ಆಗಿಸಲು ಬಯಸಿದರೆ ನೀವು ಈ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳತ್ತ ಕಣ್ಣಾಯಿಸುವುದು ಒಳ್ಳೆಯದು. ಇದು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುತ್ತದೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರದಲ
Seva Teerth : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಫೆಬ್ರವರಿ 13) ದೆಹಲಿಯ ಪ್ರಧಾನ ಮಂತ್ರಿ ಕಚೇರಿ (ಪಿಎಂಒ)ಯ ಹೊಸ ಕಟ್ಟಡ ಸಂಕೀರ್ಣದ ಹೆಸರನ್ನು ಸೇವಾ ತೀರ್ಥ ಎಂದು ಅನಾವರಣಗೊಳಿಸಿದರು. ಪ್ರಧಾನಿ ಮೋದಿ ಇಂದು ಹೊಸ ಪ್ರಧಾನಿ ಕಚೇರಿಗ
ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಕ್ಯಾಂಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಚಾಲಕ ಮಾತನಾಡಿ, ಕ್ಯಾಂಟರ್ಗೆ ಹಿಂದ
2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಕರ್ಕಾಟಕ ರಾಶಿಯವರ 8ನೇ ಮನೆಯಲ್ಲಿ ಸಂಭವಿಸಲಿದೆ. ಈ ಅವಧಿಯಲ್ಲಿ ಆರೋಗ್ಯ ಸಮಸ್ಯೆಗಳು, ಆರ್ಥಿಕ ಏರಿಳಿತಗಳು ಹಾಗೂ ಮಾನಸಿಕ ತೊಂದರೆಗಳು ಎದುರಾಗಬಹುದು. ಆದಾಗ್ಯೂ, ದೈವಬಲವು ರಕ್ಷಣೆಯಾಗಲಿ
ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ಪರ್ಧಿಸಲಿದೆ ಆದರೆ ಯಾವ ಪಕ್ಷದ ಜತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ಸೇಲಂನಲ್ಲಿ ಹೇಳ
T20 World Cup 2026: 2026ರ ಟಿ20 ವಿಶ್ವಕಪ್ನ 19ನೇ ಪಂದ್ಯದಲ್ಲಿ, ಜಿಂಬಾಬ್ವೆ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಕೊಲಂಬೊದಲ್ಲಿ ಐತಿಹಾಸಿಕ ಜಯ ಸಾಧಿಸಿದೆ. ಎಲ್ಲರ ನಿರೀಕ್ಷೆ ಮೀರಿ, ಜಿಂಬಾಬ್ವೆ 169 ರನ್ ಗಳಿಸಿ ಆಸ್ಟ್ರೇಲಿಯಾವನ್ನು ಸೋಲಿಸಿತು. ಈ ಪ
ಫೆಬ್ರವರಿ 14ರಂದು ಬೆಂಗಳೂರಿನ ಹಲವು ಭಾಗಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬೆಸ್ಕಾಂನ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಜಾಲಹಳ್ಳಿ, ದೊಮ್ಮಲೂರು, ಮೈಸೂರು ರಸ್ತೆ,
T20 World Cup 2026: ಟಿ20 ವಿಶ್ವಕಪ್ 2026ರಲ್ಲಿ ನಮೀಬಿಯಾ ವಿರುದ್ಧ ಭಾರತ 93 ರನ್ಗಳ ಭರ್ಜರಿ ಜಯ ಸಾಧಿಸಿ ಸೂಪರ್ 8 ಪ್ರವೇಶಿಸಿದೆ. ಈ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಸ್ಟಂಪ್ ಔಟ್ ಆಗಿದ್ದಾರೆ. ಐತಿಹಾಸಿಕವಾಗಿ, ಐಸಿಸಿ ಟೂರ್ನಿಗಳಲ್ಲಿ
ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಫೆಬ್ರವರಿ 15 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಿ ಜಿಬಿಎ ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಕುರಿತು ಅಧಿಕೃತ ಸೂಚನ
ಬೆಂಗಳೂರಿನ ಕೋರಮಂಗಲ ಆರ್ಟಿಒ ಕಚೇರಿಯಲ್ಲಿ ನಡೆದ ಭಾರೀ ಭ್ರಷ್ಟಾಚಾರದ ಕುರಿತು ವಕೀಲ ನಟರಾಜ್ ಶರ್ಮಾ ದೂರು ನೀಡಿದ್ದಾರೆ. ಮಹಾರಾಷ್ಟ್ರ, ಕೇರಳ, ಗುಜರಾತ್ ಸೇರಿದಂತೆ ಹೊರ ರಾಜ್ಯದ 10 ಸಾವಿರಕ್ಕೂ ಹೆಚ್ಚು ವಾಹನಗಳಿಗೆ ತಪಾಸಣೆ ಮಾ
ಬೆಂಗಳೂರಿನ ಕೆರೆಗಳ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಯೋಜನೆಯನ್ನು ಪ್ರಸ್ತಾಪಿಸಿದೆ. ನಗರದ 183 ಕೆರೆಗಳ ಪೈಕಿ 10 ಕೆರೆಗಳಲ್ಲಿ ಬೋಟಿಂಗ್ ವ್ಯವಸ್ಥೆ ಜಾರಿಗೆ ತರಲು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ
India to buy fighter jets, missiles and other war items worth over Rs. 3.6 crore: ಮೂರೂವರೆ ಲಕ್ಷ ಕೋಟಿ ರೂಗೂ ಅಧಿಕ ಮೌಲ್ಯದ ವಿವಿಧ ಶಸ್ತ್ರಾಸ್ತ್ರಗಳ ಖರೀದಿಗೆ ಡಿಫೆನ್ಸ್ ಅಕ್ವಿಸಿಶನ್ ಕೌನ್ಸಿಲ್ ಅನುಮೋದನೆ ನೀಡಿದೆ. ಇದರಲ್ಲಿ 288 ಎಸ್-400 ಮಿಸೈಲ್ಗಳು ಸೇರಿವೆ. 114 ರಫೇಲ್ ಜೆ
ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯನ್ನು ಟಿಸಿ ದೇವರಂತೆ ಬಂದು ರಕ್ಷಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಜನದಟ್ಟಣೆ, ರಶ್ ಮತ್ತು ಸಮಯದ ಕೊರತೆಯ ನಡುವೆ, ಸಣ್ಣ ನಿರ್ಲಕ್ಷ್ಯವೂ ಸಹ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಕ
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳ ಮಧ್ಯೆ ಸ್ಪರ್ಧೆ ಜೋರಾಗಿತ್ತು. ಕೊನೆಗೆ ಕಪ್ ಗಿಲ್ಲಿ ಪಾಲಾಯಿತು. ಈಗ, ದೊಡ್ಮನೆ ಹಬ್ಬ ಆಯೋಜಿಸಲಾಗಿದೆ. ಸ್ಪರ್ಧಿಗಳಿಗಾಗಿ ಫನ್ ಈವೆಂಟ್ ಇತ್ತು. ಈ ಈವೆಂಟ್ ಗಮನ ಸೆಳೆಯೋ ರೀತಿಯಲ್ಲಿ ಇದ
ಅಸುರಕ್ಷಿತ ವಾತಾವರಣ, ಕನಿಷ್ಠ ಸೌಲಭ್ಯಗಳಿಲ್ಲದೆ ಜೀತದಾಳುಗಳಾಗಿ ದುಡಿಯುತ್ತಿದ್ದ ಒಡಿಶಾ ಮೂಲದ 5 ಬಾಲಕಾರ್ಮಿಕರು ಸೇರಿ 24 ಮಂದಿಯನ್ನ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಸಂಕ್ಲಾಪುರದಲ್ಲಿ ರಕ್ಷಣೆ ಮಾಡಲಾಗಿದೆ. ಇವರು ಕೆ
ಬಾಂಗ್ಲಾದೇಶದ ಮುಂದಿನ ಪ್ರಧಾನಿ ತಾರಿಕ್ ರೆಹಮಾನ್ ಅವರ ಒಟ್ಟು ಆಸ್ತಿ 1.97 ಕೋಟಿ ಟಾಕಾ. 17 ವರ್ಷಗಳ ವನವಾಸದ ನಂತರ ಮರಳಿದ ಅವರು, ಬಿಎನ್ಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದಿದ್ದಾರೆ. ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ ತ
Retail inflation at 2.8pc in January 2026: ಡಿಸೆಂಬರ್ನಲ್ಲಿ 1.3 ಇದ್ದ ರೀಟೇಲ್ ಹಣದುಬ್ಬರ ಜನವರಿ ತಿಂಗಳಲ್ಲಿ ಶೇ. 2.8ಕ್ಕೆ ಏರಿದೆ. ಆರ್ಬಿಐನ ಶೇ. 4ರ ಹಣದುಬ್ಬರ ಗುರಿಯ ಮಿತಿಯೊಳಗೆಯೇ ಇದೆ. ಡಿಸೆಂಬರ್ನಲ್ಲಿ ಹಳೆಯ ಸಿಪಿಐ ಸರಣಿಯ ಪ್ರಕಾರ ಹಣದುಬ್ಬರ ಎಣಿಕ
ಮುಡಾ ಈಗ ಎಂಡಿಎ ಆಗಿ ಹೆಸರು ಬದಲಾದರೂ ಅಕ್ರಮಗಳು ನಿಲ್ಲಲಿಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಆರೋಪಿಸಿದ್ದಾರೆ. 2025ರ ಆಗಸ್ಟ್ 8ರಂದು ನಡೆದ ಎಂಡಿಎ ಮೊದಲ ಸಭೆಯಲ್ಲೇ 4.27 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲು
2026 ರ ಫೆಬ್ರವರಿ 13 ರಂದು ಸಂಜೆ 4 ಗಂಟೆ 14 ನಿಮಿಷಕ್ಕೆ ಸೂರ್ಯ ಕುಂಭ ರಾಶಿಗೆ ಪ್ರವೇಶಿಸಲಿದ್ದು, ಇದನ್ನು ಕುಂಭ ಸಂಕ್ರಮಣ ಎಂದು ಕರೆಯಲಾಗುತ್ತದೆ. ಈ ಸಂಚಾರವು ಮಾರ್ಚ್ 15 ರವರೆಗೆ ಮುಂದುವರೆಯಲಿದೆ. ಈ ಅವಧಿಯಲ್ಲಿ ದ್ವಾದಶ ರಾಶಿಗಳ ಮೇಲೆ
ದೆಹಲಿ ಭೇಟಿಯ ಬಳಿಕವೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ರಲ್ಲಿ ಉತ್ಸಾಹ ಕಾಣುತ್ತಿಲ್ಲ. ಹೈಕಮಾಂಡ್ನಿಂದ ಯಾವುದೇ ಸ್ಪಷ್ಟ ಸಂದೇಶ ಸಿಗದ ಕಾರಣ ಅವರ ಪಾಳಯ ನಿರೀಕ್ಷೆ ಕಳೆದುಕೊಂಡಿದೆ. ನಾಯಕತ್ವ ಬದಲಾವಣೆ, ಬಜೆಟ್ ಮಂಡನೆ ಕುರ
ವಿಜಯಪುರ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಬೈಕ್ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಕುಟುಂಬಸ್ಥರು ತೋರಿದ ಮಾನವೀಯತೆಯಿಂದ ಒಂದು ಕಿಡ್ನಿ ಕಲಬುರಗಿಗೆ, ಇನ್ನೊಂದು ವಿಜಯಪುರ ಆಸ್ಪ
ಲೂಸ್ ಮಾದ ಯೋಗಿ ಅವರ 50ನೇ ಚಿತ್ರ 'ಕಿಂಗ್' ಮೂಲಕ ಮತ್ತೆ ಸದ್ದು ಮಾಡುತ್ತಿದ್ದಾರೆ. ರಗಡ್ ಅವತಾರದಲ್ಲಿ ಕಾಣಿಸಿಕೊಳ್ಳಲಿರುವ ಯೋಗಿ, ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. ಶಿವರಾಜ್ಕುಮಾರ್ ಬಿಡುಗಡೆ ಮಾಡಿದ ಚಿತ್ರದ ಟೀಸರ್ ಉತ್ತ
ಯಾವುದೇ ಸ್ವಾರ್ಥವಿಲ್ಲದೇ ಸಹಾಯ ಮಾಡುವ ಒಳ್ಳೆಯ ಮನಸ್ಸಿನ ವ್ಯಕ್ತಿಗಳನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಕೆಲವರು ಈ ಮೂಕ ಪ್ರಾಣಿ ಪಕ್ಷಿಗಳ ಹಸಿವನ್ನು ನೀಗಿಸುತ್ತಾರೆ. ಸಂಕಷ್ಟದಲ್ಲಿ ಸಿಲುಕಿದ ಪ್ರಾಣಿ ಪಕ್ಷಿಗಳನ್ನು ರ
ಕೋರ್ಟ್ ಸಿಬ್ಬಂದಿ ಕೆಎಸ್ಆರ್ಟಿಸಿ ಬಸ್ಸನ್ನು ನಡುರಸ್ತೆಯಲ್ಲೇ ಜಪ್ತಿ ಮಾಡಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಆದೇಶಿಸಿ ವರ್ಷಗಳೆ ಕಳೆದರೂ ಕ್ರಮ ಕೈಗೊಳ್ಳದ ಹಿನ
ರಾಜ್ಯ ಸರ್ಕಾರ ಕರಾವಳಿ ಭಾಗದ ಗುತ್ತಿಗೆದಾರರನ್ನು ನಿರ್ಲಕ್ಷ್ಯಿಸಿರುವ ಆರೋಪ ಕೇಳಿಬಂದಿದೆ. ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯದ ಕಾರಣ ಕೆಲಸವಿಲ್ಲದೆ ಗುತ್ತಿಗೆದಾರರು ಕಂಗಾಲಾಗಿದ್ದಾರೆ. ಯಂತ್ರೋಪಕರ
Bullion Market 2026 February 13th: ಚಿನ್ನ, ಬೆಳ್ಳಿ ಬೆಲೆಗಳೆರಡೂ ಶುಕ್ರವಾರ ಇಳಿದಿವೆ. ಚಿನ್ನದ ಬೆಲೆ 260 ರೂ, ಬೆಳ್ಳಿ ಬೆಲೆ 15 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 14,280 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 15,578 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗ
ಮಕ್ಕಳಿಗೆ ಕಾಲ್ಗೆಜ್ಜೆಗಳನ್ನು ಹಾಕುವ ಹಿಂದಿನ ಸನಾತನ ಸಂಪ್ರದಾಯದ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಬೆಳ್ಳಿಯ ಕಾಲ್ಗೆಜ್ಜೆಗಳು ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸಿ, ನಕಾರಾತ್ಮಕ ಶಕ್ತ
ಕರ್ನಾಟಕದಲ್ಲಿ ಮಕ್ಕಳಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ವರ್ಷ 1,889 ಮಕ್ಕಳು ಬಾಧಿತರಾಗಿ, 312 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರೊಂದರಲ್ಲೇ 349 ಪ್ರಕರಣಗಳು ದಾಖಲಾಗಿವೆ. ಕಿದ್ವಾಯಿ ಆಸ್ಪತ್ರೆಯಲ್ಲಿ ನಿತ್ಯ
ನಿರ್ದೇಶಕ ಸುಕುಮಾರ್ 'ಆರ್ಯ' ಮತ್ತು 'ಪುಷ್ಪ' ಚಿತ್ರಗಳ ಮೂಲಕ ಯಶಸ್ಸು ಕಂಡವರು. ಇತ್ತೀಚೆಗೆ ಅವರು ತಮ್ಮ ನಿರ್ದೇಶನದ ಮಹೇಶ್ ಬಾಬು ನಟನೆಯ '1 ನೆನೊಕ್ಕಡಿನೆ' ಚಿತ್ರದ ಬಗ್ಗೆ ಮಾತನಾಡಿದ್ದಾರೆ. ವಾಣಿಜ್ಯಿಕವಾಗಿ ವಿಫಲವಾದರೂ, ಚಿತ್ರ
ಸೆಪ್ಟಿಕ್ ಟ್ಯಾಂಕ್ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಭೋಪಾಲ್ನಲ್ಲಿ ನಡೆದಿದೆ. ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್ನಲ್ಲಿ ಎಸೆಯಲಾಗಿದ್ದ ಕಬ್ಬಿಣದ ಟ್ರಂಕ್ನೊಳಗೆ ಶವವನ್ನು ಮರೆಮಾಡಲಾಗಿತ್ತು.
ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕ್ಯಾಂಟರ್,
ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ಗುಡ್ ಮ್ಯಾಕ್ಸ್ ಕಂಪನಿಯಿಂದ ಆರ್ಡರ್ ಮಾಡಿದ ರೇಜರ್ ಬ್ಲೇಡ್ ಬದಲಿಗೆ ಹಳೇ ಬಟ್ಟೆಗಳ ಪಾರ್ಸೆಲ್ ಪಡೆದಿದ್ದಾರೆ. ಈ ಆನ್ಲೈನ್ ವಂಚನೆಯ ಕುರಿತು ಆರ್ಡರ್ ಮಾಡಿದ ಕಂಪನಿ, ಡೆಲಿವರಿ ಕಂಪನಿ ಮತ್
ತುಮಕೂರು ಗ್ರಾಮಾಂತರ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟದ ವೇಳೆ ವಿದ್ಯಾರ್ಥಿನಿ ಬೆರಳು ಕಳೆದುಕೊಂಡ ದುರಂತ ಸಂಭವಿಸಿದೆ. ಶಿಕ್ಷಕರು ನಿರ್ಲಕ್ಷ್ಯದಿಂದ ಬಾಲಕಿಗೆ ಪ್ರಥಮ ಚಿಕಿತ್ಸೆ ನೀಡದೆ ಮನೆಗೆ ಕಳುಹಿಸಿದ್ದು, ಕತ್ತರಿಸಿದ ಬೆರ
ಅಷ್ಟು ದೊಡ್ಡ ರಸ್ತೆಗಳಿದ್ದರೂ ಜನರು ಫುಟ್ಪಾತ್ನಲ್ಲಿ ಬೈಕ್ ಓಡಿಸುವ ಛಾಳಿ ಬಿಡುತ್ತಿಲ್ಲ. ವರ್ಷಕ್ಕೆ ಒಂದು ಬಾರಿ ಫುಟ್ಪಾತ್ ಮಾಡಿದರೂ ಕೂಡ ಕೆಲವೇ ತಿಂಗಳುಗಳಲ್ಲಿ ವಾಹನಗಳ ಓಡಾಟದಿಂದ ಹಾಳಾಗುತ್ತಿವೆ. ಫುಟ್ಪಾತ್ನಲ್ಲಿ
ಇಂದು ಅಂದರೆ ಫೆ.13 ಶುಕ್ರವಾರದಂದು ಬಂದಿದೆ. 13ನೇ ತಾರೀಕು ಶುಕ್ರವಾರ ಬಂದರೆ ಅನೇಕ ಪಾಶ್ಚಾತ್ಯ ದೇಶಗಳಲ್ಲಿ ಅಶುಭ ದಿನ ಎಂದು ಪರಿಗಣಿಸಲಾಗುತ್ತದೆ. ಈ ದಿನವನ್ನು ಸಾಕಷ್ಟು ಜನರು ಕೂಡ ಹೆದರುವುದುಂಟು. ಆದರೆ ಈ ನಂಬಿಕೆ ಹುಟ್ಟಿದ್ದು
ರಾಮ್ ಚರಣ್ ಮತ್ತು ಉಪಾಸನಾ ದಂಪತಿಗೆ ಇತ್ತೀಚೆಗೆ ಅವಳಿ ಮಕ್ಕಳು ಜನಿಸಿದ್ದು, ಅವರ ಹೆಸರುಗಳು ಚರ್ಚೆಯಲ್ಲಿದೆ. ಜ್ಯೋತಿಷಿ ಸಲಹೆಯಂತೆ ಮಗನಿಗೆ ಶಿವರಾಮ್ ಹಾಗೂ ಮಗಳಿಗೆ ಅನ್ವೀರಾ ದೇವಿ ಎಂದು ಹೆಸರಿಡಲಾಗಿದೆ. ಶಿವರಾಮ್ ಶಿವ-ರಾಮರ
ಹೊಸಕೋಟೆಯ ಎಂ ಸತ್ಯವರ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತಕ್ಕೆ ಬೆಂಗಳೂರಿನ ವಿದ್ಯಾರ್ಥಿಗಳ ಲಾಂಗ್ ಡ್ರೈವ್ ಕಾರಣ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಅತಿ ವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾ
Bangladesh Election Results 2026: ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್ಪಿ ಪಕ್ಷ ಭರ್ಜರಿ ಜಯ ಸಾಧಿಸಿದೆ. ತಾರಿಕ್ ರೆಹಮಾನ್ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೇರಿದ್ದು, 35 ವರ್ಷಗಳ ಬಳಿಕ ಪುರುಷ ಪ್ರಧಾನಿಯೊಬ್ಬರು ಅಧಿಕಾರಕ್ಕೇರುವ
ಮಾಜಿ ಸಿಎಂ ದಿ. ಎಸ್ ಬಂಗಾರಪ್ಪ ತವರೂರಲ್ಲಿ ಅನಿಷ್ಟ ಪದ್ದತಿ ಇನ್ನೂ ಜೀವಂತವಾಗಿದೆ ಎಂದರೆ ನಂಬುತ್ತೀರಾ? ನಂಬಲೇಬೇಕು. ಇಂದಿನ ಹೈಟೆಕ್ ಯುಗದಲ್ಲೂ ಗ್ರಾಮಸ್ಥರಿಗೆ ಬಹಿಷ್ಕಾರ ಹಾಕಲಾಗಿದೆ. ಅದೂ ಕೂಡ ಸಮಸ್ಯೆಗಳ ಬಗ್ಗೆ ಪ್ರಶ್ನೆ ಮ
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ವದಂತಿಗಳು ಹರಿದಾಡುತ್ತಿದ್ದು, ಫೆಬ್ರವರಿ 26ರಂದು ಉದಯಪುರದಲ್ಲಿ ನಡೆಯಲಿದೆ ಎನ್ನಲಾಗಿದೆ. ಅವರ ವಿವಾಹದ ಸ್ಟ್ರೀಮಿಂಗ್ ಹಕ್ಕುಗಳಿಗಾಗಿ ಪ್ರಮುಖ ಒಟಿಟಿ ಕಂಪನಿಯು 60 ಕೋಟಿ ಬೃಹ
ಚಿತ್ರದುರ್ಗ ದುರಂತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆಯಂತೆ ಕರ್ನಾಟಕ ಸಾರಿಗೆ ಇಲಾಖೆ ಖಾಸಗಿ ಬಸ್ಗಳಿಗೆ ಹೊಸ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಿದೆ. ಫೆಬ್ರವರಿ 28ರೊಳಗೆ ಸ್ಲೀಪರ್ ಕೋಚ್ ಮತ್ತು ಅ
ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಗೌಡ ಅವರು ಸಾಕಷ್ಟು ಸುದ್ದಿಯಾದರು. ಇದಕ್ಕೆ ಕಾರಣ ಗಿಲ್ಲಿ-ಕಾವ್ಯಾ ಸಂಬಂಧ. ಇಬ್ಬರ ಮಧ್ಯೆ ಸಾಕಷ್ಟು ಬಾಂಧವ್ಯ ಇದೆ. ‘ದೊಡ್ಮನೆ ಹಬ್ಬ’ದಲ್ಲಿ ಇವರು ಒಟ್ಟಾಗಿ ಸಮಯ ಕಳೆದಿದ್ದಾರೆ. ಅವರ ವಿಡಿಯೋ ವೈರ
ಆಧುನಿಕ ಕಾಲದಲ್ಲಿಯೂ ಸಹ, ರೇಡಿಯೋ ಜ್ಞಾನ, ಮನರಂಜನೆ ಮತ್ತು ಪ್ರಚಲಿತ ಘಟನೆಗಳ ಮಾಹಿತಿಯನ್ನು ನೀಡುವ ಸಂವಹನ ಮಾಧ್ಯಮವಾಗಿ ಉಳಿದಿದೆ. ವಿಶ್ವಾಸಾರ್ಹ ಸುದ್ದಿಗಳನ್ನು ನೀಡುತ್ತಿದೆ, ಎಫ್ಎಂ ರೇಡಿಯೋ ಸ್ಟೇಷನ್ಗಳ ಮುಖಾಂತರ ಮನೋರ
ಮಹಾ ಕುಂಭಮೇಳದಲ್ಲಿ ಮುತ್ತಿನ ಹಾರ ಮಾರಿ ಪ್ರಸಿದ್ಧರಾದ ಮೊನಾಲಿಸಾ ಈಗ ನಟಿಯಾಗಿ ಮಿಂಚುತ್ತಿದ್ದಾರೆ. 'ದಿ ಡೈರಿ ಆಫ್ ಮಣಿಪುರ' ಅವರ ಮೊದಲ ಚಿತ್ರ. ಸಮಾಜಕ್ಕೆ ಮರಳಿಸುವ ಆಸೆಯಿಂದ, ಮೊದಲ ಚಿತ್ರದ ಸಂಭಾವನೆಯಲ್ಲಿ ಮಧ್ಯಪ್ರದೇಶದಲ್ಲ
ಕಳೆದ ಎರಡು ದಿನಗಳಿಂದ ಅಂತೂ ಬೆಂಗಳೂರಿನ ವಾಯು ಗುಣಮಟ್ಟ ಸುಧಾರಿಸಿತು ಎಂದುಕೊಂಡರೆ, ಇಂದು ಮತ್ತೊಮ್ಮೆ ಯಥಾಸ್ಥಿತಿ ತಲುಪಿದೆ. ಬೆಂಗಳೂರಿನೊಂದಿಗೆ ಶಿವಮೊಗ್ಗದಲ್ಲಿಯೂ AQI ಹದಗೆಟ್ಟಿದ್ದು, ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ
ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ. ವಸತಿ ಶಿಕ್ಷಣ ಸಂಸ್ಥೆಗಳ ಎಂಜಿನಿಯರ್ ಎಚ್.ಎಂ. ಜನಾರ್ಧನ್ ಮತ್ತು PWD ಮುಖ್ಯ ಎಂಜಿನಿಯರ್ ಪುರುಷೋತ್ತಮ್ ಸೇರಿದಂತ
ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಜ್ಪಾಲ್ ಯಾದವ್ ಜೈಲು ಶಿಕ್ಷೆ ಅನುಭವಿಸುತ್ತಿರುವ ನಡುವೆ, ಸುಮಾರು ಎರಡು ತಿಂಗಳ ಹಿಂದೆ ಅವರು ಪ್ರೇಮಾನಂದ ಮಹಾರಾಜ್ ಅವರನ್ನು ಭೇಟಿಯಾಗಿದ್ದ ವಿಡಿಯೋ ವೈರಲ್ ಆಗಿದೆ. ಮಹಾರಾಜ್ ಅವರು ಕಷ್ಟದ ಸಮಯ
ಮಧ್ಯಪ್ರದೇಶದ ಸಾಗರದಲ್ಲಿ ಪ್ರಿನ್ಸ್ ನಾಪತ್ತೆ ಪ್ರಕರಣ ಸೆಪ್ಟಿಕ್ ಟ್ಯಾಂಕ್ನಲ್ಲಿ ತಲೆಬುರುಡೆ ಪತ್ತೆಯಾದಾಗ ತಿರುವು ಪಡೆದುಕೊಂಡಿತು. ಪ್ರೀತಿ, ಮದುವೆ, ದ್ರೋಹದ ಕರಾಳ ಸತ್ಯ ಬಹಿರಂಗವಾಯಿತು. ಅನೈತಿಕ ಸಂಬಂಧದ ಕಾರಣ ಪತ್ನಿ ತ
ಆ ಸಾವು ಹೇಗಾಯ್ತು ಎಂಬುದು ಯಾರಿಗೂ ತಿಳಿದಿರಲಿಲ್ಲ. ಮಧ್ಯರಾತ್ರಿ ಸಂಬಂಧಿಕರಿಗೆ ಕರೆ ಮಾಡಿದ ಮಹಿಳೆ, ತಾಯಿ ಹೃದಯಾಘಾತದಿಂದ ಸಾವನಪ್ಪಿದ್ದಾಗಿ ತಿಳಿಸಿದ್ದಳು. ತಾಯಿಯ ಕೊನೆಯ ಆಸೆ ಗಂಡನ ಗೋರಿ ಪಕ್ಕವೇ ಹೂಳಬೇಕೆಂಬುದಾಗಿತ್ತು. ಹ
Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಬೆಂಗಳೂರಿನಲ್ಲೂ ತಾಪಮಾನ ಸ್ವಲ್ಪ ಸುಧಾರಣೆ ಕಂಡಿದೆ. ಇಂದೂ ಸಹ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶುಷ್ಕ ವಾತಾವ
ಬಿಗ್ ಬಾಸ್ ಕನ್ನಡ 12ರ ನಂತರವೂ ಅಶ್ವಿನಿ ಗೌಡ ಮತ್ತು ಚೈತ್ರಾ ಕುಂದಾಪುರ ಕಿತ್ತಾಟ ಮುಂದುವರಿದಿದೆ. ದೊಡ್ಮನೆಯಲ್ಲಿ ಆದ ಪರಚು ಗಾಯಗಳ ಬಗ್ಗೆ ಅಶ್ವಿನಿ ಈಗ ಚೈತ್ರಾ ಮೇಲೆ ಉದ್ದೇಶಪೂರ್ವಕ ಆರೋಪ ಮಾಡಿದ್ದಾರೆ. ಇದಕ್ಕೆ ಚೈತ್ರಾ ಆಟವ
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲಿ 85% ದೃಷ್ಟಿ ಕಳೆದುಕೊಂಡಿದ್ದು, ಅವರ ಸಹೋದರಿ ಸುಪ್ರೀಂ ಕೋರ್ಟ್ನಲ್ಲಿ ಕಣ್ಣೀರಿಟ್ಟಿದ್ದಾರೆ. ಜೈಲಿನಲ್ಲಿ ಸರಿಯಾಗಿ ನಡೆಸಿಕೊಳ್ಳದ ಕಾರಣ ಅವರ ಆರೋಗ್ಯ ಹದಗೆಟ್ಟಿದೆ ಎಂ
ಹೊಸಕೋಟೆ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ 7 ಮಂದಿ ಮೃತಪಟ್ಟಿದ್ದಾರೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಇರಬಹುದೆಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ಮೃತರ ಪೈಕಿ ಆರು ಮಂದಿ ಬೆಂಗಳ
ಇಂದು ಕುಂಭ ಸಂಕ್ರಮಣದ ವಿಶೇಷ ದಿನವಾಗಿದ್ದು, ಸೂರ್ಯ ಭಗವಾನ್ ಬೆಳಗಿನ ಜಾವ 4:14 ಕ್ಕೆ ಕುಂಭ ರಾಶಿಗೆ ಪ್ರವೇಶ ಮಾಡುತ್ತಾರೆ. ಇದು ಶನಿಯ ಮನೆ ಆದರೂ ಮೂಲ ತ್ರಿಕೋನದ ಮನೆಯಾಗಿದೆ. ಅಲ್ಲದೆ, ಇಂದಿನ ದಿನ ಸರ್ವತ್ರ ವಿಜಯದ ಏಕಾದಶಿಯಾಗಿದ್ದ
‘ಟಾಕ್ಸಿಕ್’ ಚಿತ್ರದ ಆಂಧ್ರ-ತೆಲಂಗಾಣ ವಿತರಣಾ ಹಕ್ಕನ್ನು ದಿಲ್ ರಾಜು 120 ಕೋಟಿ ರೂಪಾಯಿಗೆ ಪಡೆದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ದೊಡ್ಡ ಡೀಲ್ ಬಗ್ಗೆ ಅನುಮಾನಗಳು ಮೂಡಿದ್ದವು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ದಿಲ
ಕರ್ನಾಟಕ ಸಸಚಿವ ಸಂಪುಟವು ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಆಧಾರ್ ಬದಲಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಅನುಮೋದನೆ ನೀಡಿದೆ. ಬೆಂಗಳೂರಿನ ರೇಸ್ ಕೋರ್ಸ್ ಕುಣಿಗಲ್ಗೆ ಸ್ಥಳಾಂತರ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶೂ,
Daily Horoscope 13 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಏಕಾದಶೀ ತಿಥಿ ಶುಕ್ರವಾರ ಶತ್ರು ಚಿಂತೆ, ನಿರ್ಮಾಣದ ಪ್ರಗತಿ, ಆರೋಗ್ಯ ಸುಧಾರಣೆ, ಮನೋರಂಜನೆ, ಭವಿಷ್ಯದ ಆತಂಕ, ಉದ್ಯಮಕ್ಕೆ ನೆರವು ಇವೆಲ್ಲ ಇ
Daily Numerology February 12: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 13ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
Daily Numerology February 12: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 13ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
Daily Numerology February 12: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 13ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದು
ಬದಲಾಗುತ್ತಿರುವ ಜೀವನಶೈಲಿ, ಅಸ್ವಸ್ಥ ಆಹಾರ ಪದ್ಧತಿ ಮತ್ತು ದೈಹಿಕ ಚಟುವಟಿಕೆಗಳ ಕೊರತೆಯಿಂದ ಅನೇಕರಲ್ಲಿ ಕೊಲೆಸ್ಟ್ರಾಲ್ ಮಟ್ಟ ವೇಗವಾಗಿ ಹೆಚ್ಚುತ್ತಿದೆ. ಕೊಲೆಸ್ಟ್ರಾಲ್ ಒಂದು ರೀತಿಯ ಕೊಬ್ಬು. ಇದು ದೇಹಕ್ಕೆ ಅಗತ್ಯವಿದ್ದರ
ಕರ್ನಾಟಕದ ಭದ್ರಾ ಹುಲಿ ಅಭಯಾರಣ್ಯದಲ್ಲಿ ಅಕ್ಕಪಕ್ಕದಲ್ಲಿ ಕುಳಿತು ಕಪ್ಪು ಚಿರತೆ ಮತ್ತು ಚಿರತೆ ನೀರು ಕುಡಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಒಂದು ಕಪ್ಪು ಚಿರತೆ ಮತ್ತು ಒಂದು ಮಾಮೂಲಿ ಚಿರತೆ ಶಾಂತವಾಗಿ ಒಟ್ಟಿಗೆ ನೀರು ಕುಡ
‘WTC ಉತ್ಸವ’ ಮಹಿಳೆಯರ ಕ್ರಿಕೆಟ್ ಟೂರ್ನಮೆಂಟ್ ಇತ್ತೀಚೆಗೆ ನಡೆದಿತ್ತು. ಅದರಲ್ಲಿ ಹಲವು ನಟಿಯರು ಭಾಗಿಯಾಗಿದ್ದರು. ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಂಥನಾ ಕೂಡ ಈ ಟೂರ್ನಿಯಲ್ಲಿ ಆಟ ಆಡಿದ್ದರು. ಆ ಟೂರ್ನಿ ಮುಗಿಸಿ ಮನೆಗೆ ತೆರಳುವ
Ishan Kishan: ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ, 24 ಎಸೆತಗಳಲ್ಲಿ 61 ರನ್ ಗಳಿಸುವ ಮೂಲಕ ಸಿಡಿಲಬ್ಬರದ ಇನ್ನಿಂಗ್ಸ್ ಆಡಿದರು. ಈ ಮೂಲಕ ಅವರು ಟಿ20 ವಿಶ್ವಕಪ್ನಲ್ಲಿ ಅರ್ಧಶತಕ ಗಳಿಸಿದ ಮ
ದೆಹಲಿಯ ಬವಾನಾದಲ್ಲಿ 17 ವರ್ಷದ ಬಾಲಕನನ್ನು ಇರಿದು ಕೊಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಬಾಲಾಪರಾಧಿಗಳು ಸೇರಿದಂತೆ 7 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ 16 ರಿಂದ 17 ವರ್ಷದೊಳಗಿನ ನಾಲ್ವರು ಅಪ್ರಾಪ್
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಇಂದು ಬಾಂಗ್ಲಾದೇಶದಲ್ಲಿ ನಡೆದ ಚುನಾವಣೆಯನ್ನು ರದ್ದುಗೊಳಿಸಲು ಒತ್ತಾಯಿಸಿದ್ದಾರೆ. ಇಂದು ಚುನಾವಣೆ ಮುಗಿದ ನಂತರ ತಮ್ಮ ಮೊದಲ ಹೇಳಿಕೆ ನೀಡಿರುವ ಅವರು, ಬಾಂಗ್ಲಾದೇಶದಲ್ಲಿ ಕಾನೂನು
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮೊದಲ ದಿನ ಅಂದರೆ ಮಾ.6 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡ
Khans of Bollywood: ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಆಮೀರ್ ಖಾನ್ ಅವರದ್ದೇ ಪಾರುಪತ್ಯ. ‘ದಿ ಥ್ರೀ ಖಾನ್ಸ್’ ಎಂದೇ ಅವರು ಖ್ಯಾತರು. ಆದರೆ ಸಮಯ ಬದಲಾಗುತ್ತಲೇ ಇರುತ್ತದೆ. ಇದೀಗ ಖಾನ್ಗಳ ಸ್ಥಾನವನ್ನು ಬೇರೆಯವರು ತುಂಬುವ ಸಮಯ ಸನಿಹ ಬಂ
ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಂಧನವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವನ್ನು ಸೂಚಿಸುತ
ಕಳೆದ ವರ್ಷ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಷನ್ನಲ್ಲಿ ನಡೆದ ಮಹಾ ಶಿವರಾತ್ರಿ ಉತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇದು
ಪೋಷಕರು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ಫೋನ್ಗಳನ್ನು ನೀಡುತ್ತಿದ್ದಾರೆ, ಇದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತಿದೆ. ಅದರಲ್ಲಿಯೂ ಕೆಲ ಮಕ್ಕಳು ಈ ಮೊಬೈಲ್ಗಳಿಗೆ ಎಷ್ಟು ಅಡಿಕ್ಟ್ ಆಗಿಬಿಬಿ
ತೆಲುಗಿನ ನಟ ಧರ್ಮ ಮಹೇಶ್ ಅವರು ಬೆಂಗಳೂರಿನ ಜನರಿಗೆ ಜೈಲೂಟ ತಿನಿಸುತ್ತಿದ್ದಾರೆ. ಇಷ್ಟು ದಿನ ಗುಂಟೂರು, ಹೈದರಾಬಾದ್ನಲ್ಲಿ ಈ ಕೆಲಸ ಮಾಡುತ್ತಿದ್ದ ಅವರೀಗ ಬೆಂಗಳೂರಿಗೆ ಕಾಲಿಟ್ಟಿದ್ದಾರೆ. ಹಾಗಾದರೆ ಏನಿದು ಜೈಲೂಟ? ಅದಕ್ಕೂ
Ishan Kishan: ನಮೀಬಿಯಾ ವಿರುದ್ಧದ 2026 ಟಿ20 ವಿಶ್ವಕಪ್ ಪಂದ್ಯದಲ್ಲಿ ಇಶಾನ್ ಕಿಶನ್ ಕೇವಲ 20 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚಿದರು. 254.17 ಸ್ಟ್ರೈಕ್ ರೇಟ್ನಲ್ಲಿ 61 ರನ್ (24 ಎಸೆತ) ಗಳಿಸಿದ ಕಿಶನ್, ಭಾರತದ ಪರ ಐದನೇ ವೇಗದ ಟಿ20 ವಿಶ್ವ
Valentine Day Color Code: ಪ್ರೇಮಿಗಳ ದಿನದಂದು ಪ್ರೀತಿಯನ್ನು ವ್ಯಕ್ತಪಡಿಸಲು ಹಲವು ಮಾರ್ಗಗಳಿವೆ, ಕೆಲವರು ದುಬಾರಿ ಗಿಫ್ಟ್ಗಳನ್ನು ಮೂಲಕ ಪ್ರೀತಿಯನ್ನು ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಪ್ರೇಮಿಗಳ ದಿನವನ್ನು ಸಂಭ್ರಮಿಸಲು ಕೆಂಪು ಬಣ್
Vishnuvardhan: ದಿವಂಗತ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ಸರ್ಕಾರವು 2025 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಮತ್ತು ಬಿ ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿತ
ಉತ್ತರ ಸುಡಾನ್ನ ನೈಲ್ ನದಿಯಲ್ಲಿ ಇಂದು ಹಡಗು ಮುಳುಗಿ 21 ಜನರು ಸಾವನ್ನಪ್ಪಿದ್ದಾರೆ. ಅಪಘಾತದ ನಂತರ 21 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರ ಹೆಸರುಗಳನ್ನು ಪಟ್ಟಿ ಮಾಡಲಾಗಿದೆ. ಕೆಲವು ಪ್ರಯಾಣಿಕರು ಇನ್ನೂ ಕಾಣೆಯಾಗಿದ್ದಾರೆ
Toxic movie: ‘ಟಾಕ್ಸಿಕ್’ ಸಿನಿಮಾದ ವಿತರಣೆ ಹಕ್ಕುಗಳ ಮಾರಾಟದಲ್ಲಿ ಸಿನಿಮಾದ ಸಹ ನಿರ್ಮಾಪಕ ಯಶ್ ಮತ್ತು ಮತ್ತೊಬ್ಬ ನಿರ್ಮಾಪಕ ಕೆವಿಎನ್ ಅವರು ತೊಡಗಿಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಆಂಧ್ರ ಮತ್ತು ತೆಲಂಗಾಣ ವಿತರಣೆ ಹಕ್ಕು ದಾ
ಕೆಲವೊಮ್ಮೆ ತಲೆಯ ಹಿಂಭಾಗದಲ್ಲಿ ಕಂಡುಬರುವ ನೋವು ಕುತ್ತಿಗೆಯವರೆಗೂ ವಿಸ್ತರಿಸುತ್ತದೆ. ಈ ರೀತಿ ಕಂಡುಬಂದಾಗ ನಿರ್ಲಕ್ಷ್ಯವಹಿಸಬೇಡಿ ಇದು ಕೆಲವು ಸಂದರ್ಭಗಳಲ್ಲಿ, ಅಧಿಕ ರಕ್ತದೊತ್ತಡದ ಲಕ್ಷಣವಾಗಿರಬಹುದು. ಹಾಗಾದರೆ ಅಧಿಕ ರಕ
ಮನೆಯ ಮುದ್ದಿನ ಸಾಕು ಪ್ರಾಣಿಗಳ ನಡುವಿನ ಒಡನಾಟದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಹಾಗೆಯೇ ಅನಿಸದೇ ಇರದು. ಸಾಕುನಾಯಿಯೊಂದು ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆಯುತ್ತ
Abhishek Sharma Illness: ನಮೀಬಿಯಾ ವಿರುದ್ಧದ ಪಂದ್ಯದಿಂದ ಅಭಿಷೇಕ್ ಶರ್ಮಾ ಹೊರಗುಳಿದಿದ್ದು, ಮುಂದಿನ ಪಾಕಿಸ್ತಾನ ಪಂದ್ಯಕ್ಕೂ ಅನುಮಾನ ವ್ಯಕ್ತವಾಗಿದೆ. ಸೂರ್ಯಕುಮಾರ್ ಯಾದವ್ ಈ ವಿಚಾರವನ್ನು ಖಚಿತಪಡಿಸಿದ್ದು, ತಂಡಕ್ಕೆ ದೊಡ್ಡ ಹಿನ್ನಡೆಯ

30 C