SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ ಕನ್ನಡದಲ್ಲಿ ನಟಿಸಿದ ಸುಂದರಿ

ಕನ್ನಡದ ‘ಜೋಶ್’ ಸಿನಿಮಾದಲ್ಲಿ ನಟಿಸಿದ್ದ ನಾಯಕಿ ಪೂರ್ಣ ಅಲಿಯಾಸ್ ಶಮ್ನಾ ಖಾಸಿಮ್ ಶೀಘ್ರದಲ್ಲೇ ಮತ್ತೆ ತಾಯಿಯಾಗಲಿದ್ದಾರೆ. ಅವರು ಈಗ ಮತ್ತೊಮ್ಮೆ ಗರ್ಭಿಣಿಯಾಗಿದ್ದಾರೆ. ಇತ್ತೀಚೆಗೆ, ಈ ಸುಂದರಿ ಬೇಬಿ ಬಂಪ್ ಫೋಟೋಗಳನ್ನು ಸಾಮ

11 Feb 2026 8:22 pm
ರಾಜ್ಯಸಭೆಯಲ್ಲಿ ಮತ್ತೆ ಕರ್ನಾಟಕದ ಪರ ಧ್ವನಿ ಎತ್ತಿದ ದೇವೇಗೌಡ್ರು, ಈ ಬಾರಿ ಕೇಳಿದ್ದೇನು?

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-2027ನೇ ಸಾಲಿನ ಕೇಂದ್ರದ ಆಯ-ವ್ಯಯವು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಪ್ರತಿಪಾದಿಸಿರುವ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು, ಎರಡು ಪ್ರಮ

11 Feb 2026 8:18 pm
AUS vs IRE: ಆಸ್ಟ್ರೇಲಿಯಾಕ್ಕೆ ಸುಲಭ ತುತ್ತಾದ ಐರ್ಲೆಂಡ್

T20 World Cup 2026: 2026 ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ ಐರ್ಲೆಂಡ್ ವಿರುದ್ಧ 67 ರನ್‌ಗಳ ಭರ್ಜರಿ ಗೆಲುವಿನೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಿದೆ. ಕೊಲಂಬೊದಲ್ಲಿ ನಡೆದ ಪಂದ್ಯದಲ್ಲಿ, ಆಸ್ಟ್ರೇಲಿಯಾ 182 ರನ್

11 Feb 2026 8:09 pm
T20 World Cup: 2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್

T20 World Cup 2026: 2026ರ ಟಿ20 ವಿಶ್ವಕಪ್‌ನ ಭಾರತ vs ನಮೀಬಿಯಾ ಪಂದ್ಯದ ಮುನ್ನ ಟೀಂ ಇಂಡಿಯಾಗೆ ಸಮಾಧಾನಕರ ಸುದ್ದಿಯೊಂದು ಲಭಿಸಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅಭಿಷೇಕ್ ಶರ್ಮಾ ಡಿಸ್ಚಾರ್ಜ್ ಆಗಿದ್ದಾರೆ. ಆದರೂ, ಎರಡನೇ ಪಂದ್ಯ

11 Feb 2026 7:51 pm
ಚೆನ್ನಾಗಿ ಕಲಿತು ಅಪ್ಪ ಅಮ್ಮನ ನೋಡಿಕೊಳ್ತೀನಿ ಅಂತಿದ್ಳು ಸರ್‌:ಕಣ್ಣೀರಿಟ್ಟ ಹೆತ್ತ ಕರುಳು

ಅನ್ಯಕೋಮಿನ ಯುವಕನೊಂದಿಗೆ ಹಿಂದೂ (Hindu) ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ (Mangaluru) ಸುರತ್ಕಲ್​​ನಲ್ಲಿ ನಡೆದಿದೆ. ಸುರತ್ಕಲ್​ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ‌.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ

11 Feb 2026 7:49 pm
ಥಾಯ್ಲೆಂಡ್‌ನ ಶಾಲೆಯಲ್ಲಿ ಗುಂಡಿನ ದಾಳಿ; ಶಿಕ್ಷಕರು, ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿಟ್ಟುಕೊಂಡ ಗನ್ ಮ್ಯಾನ್

ಥೈಲ್ಯಾಂಡ್​​ನಲ್ಲಿ ಬಂದೂಕುಧಾರಿಯೊಬ್ಬ ಶಾಲೆಗೆ ನುಗ್ಗಿ ಆ ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದು, ಒಂದು ಮಗು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 3 ಜನರಿಗೆ ಗಾಯವಾಗಿ

11 Feb 2026 7:34 pm
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ

Film Chamber president Jayamala: ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅಧ್ಯಕ್ಷೆ ಜಯಮಾಲ ಅವರು, 93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಈ ನಿರ್ಧಾರಕ್ಕೂ ನಿರ್ಮಾಪಕರ ಸಂಘಕ್ಕೂ ಸಂಬಂಧ ಇಲ್ಲ’ ಎಂ

11 Feb 2026 7:31 pm
ಅಧಿಕೃತವಾಗಿ ವೈದ್ಯೆಯಾದ ನಟಿ ಶ್ರೀಲೀಲಾ, ಭೇಷ್ ಎಂದ ಅಭಿಮಾನಿಗಳು

Sreeleela graduated: ಶ್ರೀಲೀಲಾ, ಕನ್ನಡ ಸಿನಿಮಾಗಳ ಬಳಿಕ ತೆಲುಗಿಗೆ ಹೋಗಿ ಅಲ್ಲಿ ಬಹುಬೇಗ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್​​ಗೆ ಹೆಜ್ಜೆ ಇಟ್ಟಿದ್ದೇ ತಡ ಒಟ್ಟಿಗೆ ಮೂರು-ನಾಲ್ಕು ಸಿನಿಮಾಗಳನ್ನು ಬಾಚಿಕೊಂಡಿದ್ದಾರ

11 Feb 2026 7:02 pm
ಭಾರತ ಮಾರಾಟಕ್ಕಿಲ್ಲ; ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡುವುದಾಗಿ ಕಿರಣ್ ರಿಜಿಜು ಎಚ್ಚರಿಕೆ

ಲೋಕಸಭೆಯಲ್ಲಿ ಇಂದು ರಾಹುಲ್ ಗಾಂಧಿಯವರ ಭಾಷಣ ಮುಗಿದ ನಂತರ ಪ್ರತಿಕ್ರಿಯೆ ನೀಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಭಾರತವನ್ನು ಯಾರೂ ಮಾರಾಟ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷವು ದೇಶವನ್ನು ದುರ್ಬಲಗೊ

11 Feb 2026 6:39 pm
ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ಗಲಾಟೆ: ಮಂಗಳೂರಿನಲ್ಲಿ ಮತ್ತೆ ರಕ್ತಪಾತ

ಬಂಟ್ವಾಳ ತಾಲೂಕಿನ ವಿಟ್ಲದ ಖಾಸಗಿ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ವಿದ್ಯಾರ್ಥಿ ಗಲಾಟೆಯಲ್ಲಿ ಇಬ್ಬರು ಸಹಪಾಠಿಗಳಿಗೆ ಚೂರಿಯಿಂದ ಇರಿದಿರುವಂತಹ ಘಟನೆ ನಡೆದಿದೆ. ಸದ್ಯ ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕ

11 Feb 2026 6:36 pm
ಸಿ.ಜೆ. ರಾಯ್ ಸತ್ತಿದ್ದು​​ ಐಟಿ ಅಧಿಕಾರಿಗಳ ಕಿರುಕುಳದಿಂದಲ್ಲ?: ರಿವೀಲ್​​ ಆಯ್ತು ಅಸಲಿ ಸತ್ಯ

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಆರಂಭದಲ್ಲಿ ಐಟಿ ಅಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ಆರೋಪಿಸಲಾಗಿತ್ತಾದರೂ, ಎಸ್ಐಟಿ ತನಿಖೆಯಲ್ಲಿ ಇದಕ್ಕೆ ಯಾವುದೇ ಸಾಕ್ಷ್ಯ ದೊರೆತಿಲ್ಲ. ಡೈರಿಯಲ್ಲಿಯೂ

11 Feb 2026 6:32 pm
ಕಮಲಾಕರ್ ಭಟ್-ಸುಚಿತ್ರಾ ರಂಗಿನಾಟಕ್ಕೆ ಅಮಾಯಕ ಬಲಿ: ಜೋಡಿ ಹಕ್ಕಿಗೆ ಕೋರ್ಟ್ ಶಾಕ್

ಕಿಲಾಡಿ ಲೇಡಿ ಸುಚಿತ್ರಾ ಹಾಗೂ ಜ್ಯೋತಿಷಿ ಕಮಲಾಕರ್ ಭಟ್ ಲವ್ವಿಡವ್ವಿಗೆ ಅಮಾಯಕ ವಸಂತ ನಾಯ್ಕ ಬಲಿಯಾಗಿದ್ದು, ಈ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿದೆ. ಇನ್ನು ಘಟನೆ ಬಳಿಕ ಸುಚಿತ್​ರಾ ಹಾಗೂ ಕಮಲಾಕರನ ರಾಸಲೀಲೆಗಳು

11 Feb 2026 6:16 pm
ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂಬುದನ್ನು ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣದಿಂದ ಕಂಡುಹಿಡಿಯಬಹುದು

ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಮಾಡಿಕೊಂಡಿರುವ ಬದಲಾವಣೆ ಮತ್ತು ಕೆಟ್ಟ ಅಭ್ಯಾಸಗಳಿಂದಾಗಿ, ಕೊಲೆಸ್ಟ್ರಾಲ್ ಮಟ್ಟವು ವೇಗವಾಗಿ ಏರುತ್ತಿದೆ. ಅಂತಹ ಸಂದರ್ಭಗಳಲ್ಲಿ, ಚರ್ಮದ ಮೇಲೆ ಹಲವಾರು ಲಕ್ಷಣಗಳು ಕಾಣಿಸಿಕೊಳ್ಳಲು

11 Feb 2026 6:10 pm
ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಇಂದು ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇತ್ತೀಚೆಗೆ ಅಮೆರಿಕದೊಂದಿಗೆ ಅಂತಿಮಗೊಳಿಸಿದ ವ್ಯಾಪಾರ ಒಪ್ಪಂದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ಮಾಡಿದರು. ಭಾರತದ ಕೃಷಿ ಮತ್ತ

11 Feb 2026 6:09 pm
ಲೈಂಗಿಕ ದೌರ್ಜನ್ಯ ಪ್ರಕರಣ: ಸಾಧು ಕೋಕಿಲ, ಮಂಡ್ಯ ರಮೇಶ್​ಗೆ ಬಿಗ್ ರಿಲೀಫ್

Mandya Ramesh-Sadhu Kokila: ಕನ್ನಡ ಚಿತ್ರರಂಗದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ಅಕಾಡೆಮಿ ಅಧ್ಯಕ್ಷರೂ ಆಗಿರುವ ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್ ವಿರುದ್ಧ ಮಾಡಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ

11 Feb 2026 6:05 pm
Video: ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು; ಯಕ್ಷಗಾನದಲ್ಲೂ ಗಿಲ್ಲಿ ಹಾಡಿನದ್ದೇ ಹವಾ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಮನಸ್ಸು ಗೆಲ್ಲುತ್ತವೆ. ಇದೀಗ ಯಕ್ಷಗಾನದಲ್ಲೂ ಬಿಗ್ ಬಾಸ್ ವಿನ್ನರ್ ಗಿಲ್ಲಿ ಹಾಡಿನದ್ದೇ ಹವಾ. ವೇದಿಕೆಯ ಮೇಲೆ ಕಲಾವಿದರು, ಗಿಲ್ಲಿಯ ಹಾಡು ಹಾಡಿ ಪ್ರೇಕ್ಷಕರನ್

11 Feb 2026 5:58 pm
ಶಾಸಕ ಸೇರಿ ಐವರಿಂದ ಕಿರುಕುಳ ಆರೋಪ: ಡೆತ್​​ನೋಟ್​​ ಬರೆದಿಟ್ಟು ನಾಪತ್ತೆಯಾಗಿದ್ದ ಅಧಿಕಾರಿ ಪತ್ತೆ

ಶಾಸಕ ಸೇರಿ ಐವರಿಂದ ಕಿರುಕುಳ ಆರೋಪಿಸಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಕಡೂರು ಸಾಂಖ್ಯಿಕ ನಿರೀಕ್ಷಕ ಪತ್ತೆಯಾಗಿದ್ದಾರೆ. ಶಾಸಕ ಆನಂದ್, ಪಿಎ ಮಂಜುನಾಥ್ ಹಾಗೂ ತಹಸೀಲ್ದಾರ್ ಪೂರ್ಣಿಮಾ ವಿರುದ್ಧ ಗಂಭೀರ ಆರೋಪ ಮಾಡಿರ

11 Feb 2026 5:54 pm
ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವಹಿವಾಟು​: ತನಿಖೆಯಲ್ಲಿ ಹಣದ ರಹಸ್ಯ ಬಯಲು

ಹುಬ್ಬಳ್ಳಿಯ ಆಟೋ ಚಾಲಕ ಇರ್ಫಾನ್‌ನ ಬ್ಯಾಂಕ್ ಖಾತೆಯಿಂದ ಕೋಟ್ಯಾಂತರ ರೂ ವಹಿವಾಟು ನಡೆದಿರುವ ಸೈಬರ್ ವಂಚನೆ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಆರೋಪಿ ವಿಚಾರಣೆ ವೇಳೆ ಹಲವು ವಿಚಾರಗಳು ಬಯಲಾಗಿವೆ. ಇರ್ಫ

11 Feb 2026 5:50 pm
‘ಟಾಕ್ಸಿಕ್’ ವಿರುದ್ಧ ದೂರುಗಳು: ಬೆಂಬಲಕ್ಕೆ ನಿಂತ ಚೇಂಬರ್ ಅಧ್ಯಕ್ಷೆ ಜಯಮಾಲ

Toxic movie teaser: ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆದ ಬಳಿಕವಂತೂ ಟೀಕೆ ಮಾಡುವವರು, ದೂರು ನೀಡುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿಂದೆ ಚಿತ್ರೀಕರಣದ ಸಮಯದಲ್ಲಿಯೂ ಸಹ ‘ಟಾಕ್ಸಿಕ್’ ಸಿನಿಮಾ ಬಗ್ಗೆ ದೂರುಗಳು ದಾಖಲಾಗಿದ್ದನ್ನು ಇಲ್ಲ

11 Feb 2026 5:46 pm
T20 World Cup: ಆಸೀಸ್ ನಾಯಕ ಮಿಚೆಲ್ ಮಾರ್ಷ್​ಗೆ ಗಂಭೀರ ಗಾಯ; ಸ್ಟೀವ್ ಸ್ಮಿತ್​ಗೆ ಬುಲಾವ್

T20 World Cup 2026: 2026ರ ಟಿ20 ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಗಾಯದ ಸಮಸ್ಯೆ ಕಾಡುತ್ತಿದೆ. ನಾಯಕ ಮಿಚೆಲ್ ಮಾರ್ಷ್ ಐರ್ಲೆಂಡ್ ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ಗಾಯಗೊಂಡಿದ್ದು, ಅವರ ಆಟದ ಬಗ್ಗೆ ಅನುಮಾನ ಮೂಡಿದೆ. ಪ್ಯಾಟ್ ಕ

11 Feb 2026 5:38 pm
ಈ ತಿಂಗಳು ವೃಷಭ ರಾಶಿಯವರಿಗೆ ಯಾವ ಯಾವ ದಶೆ ಶುಭ ಮತ್ತು ಅಶುಭ?

ಫೆಬ್ರವರಿ ತಿಂಗಳಲ್ಲಿ ವೃಷಭ ರಾಶಿಯವರಿಗೆ ಗ್ರಹಗಳ ಸಂಚಾರವು ಮಿಶ್ರಫಲಗಳನ್ನು ನೀಡಲಿದೆ. ಶುಕ್ರ ಮತ್ತು ಶನಿ ಈ ತಿಂಗಳು ಪ್ರಮುಖ ಪಾತ್ರ ವಹಿಸಿ, ಶುಭ ಫಲಗಳನ್ನು ತರಲಿದ್ದಾರೆ – ವೃತ್ತಿ, ಆರ್ಥಿಕತೆ, ಮತ್ತು ವ್ಯಕ್ತಿತ್ವದಲ್ಲಿ ಸ

11 Feb 2026 5:33 pm
Hug Day 2026: ಮಾನಸಿಕ, ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಅಪ್ಪುಗೆ ಸಖತ್‌ ಪ್ರಯೋಜನಕಾರಿಯಂತೆ

Hugging Benefits: ವ್ಯಾಲೆಂಟೈನ್‌ ವೀಕ್‌ನ ಆರನೇ ದಿನ ಅಂದರೆ ಫೆಬ್ರವರಿ 12 ರಂದು ಹಗ್‌ ಡೇ ಆಚರಿಸಲಾಗುತ್ತದೆ. ಈ ದಿನ ಪ್ರೀತಿ, ವಾತ್ಸಲ್ಯ ಮತ್ತು ಅನ್ಯೋನ್ಯತೆಯನ್ನು ವ್ಯಕ್ತಪಡಿಸಲು ಇರುವಂತಹ ಒಂದು ಸುಂದರ ಸಂದರ್ಭವಾಗಿದ್ದು, ಈ ದಿನ ಸಂಗಾತ

11 Feb 2026 5:30 pm
ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌

ಆಳಂದದ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ (Ladle Mashak Dargah Aland) ಶಿವಲಿಂಗ ಪೂಜೆಗೆ ಕೋರ್ಟ್​ ಗ್ರೀನ್ ಸಿಗ್ನಲ್ ನೀಡಿದೆ. ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ನಿಮಿತ್ತ ಪೂಜೆಗೆ ನ್ಯಾಯಾಲಯ ಅನುಮತಿ ನೀಡಿದೆ. ಆ

11 Feb 2026 5:17 pm
ಹುಬ್ಬಳ್ಳಿ ಕಿಮ್ಸ್​​ನಲ್ಲಿ ಹೆಣದ ಮೇಲೂ ಹಣ ಮಾಡ್ತಿರೋ ಸಿಬ್ಬಂದಿ!: ವ್ಯಾಪಕ ಆಕ್ರೋಶ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿ ಮೃತದೇಹದ ಮೇಲೂ ಹಣ ವಸೂಲಿ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಶವ ಪ್ಯಾಕ್ ಮಾಡಲು, ವಾಹನಕ್ಕೆ ಸಾಗಿಸಲು ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ಈ ಕುರಿತು ವರದಿ ಪ್ರಸಾರವಾಗುತ್ತ

11 Feb 2026 5:01 pm
ತಮಿಳುನಾಡಿನಲ್ಲಿ ಅಧಿಕಾರ ಹಂಚಿಕೆಯಿಲ್ಲ, ಡಿಎಂಕೆ ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ; ಕಾಂಗ್ರೆಸ್​ಗೆ ಸಿಎಂ ಸ್ಟಾಲಿನ್ ಸಂದೇಶ

ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಗಟ್ಟಿಯಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇಂದು ಹೇಳಿದ್ದಾರೆ. ಎರಡೂ ಪಕ್ಷಗಳ ನಡುವಿನ ಬಿರುಕುಗಳ ವರದಿಗಳನ್ನು ಅವರು ತಳ್ಳಿಹಾಕಿದ್ದಾರೆ. ಆದರೆ, ತಮಿಳುನಾಡ

11 Feb 2026 4:41 pm
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ

ಚಿಕ್ಕಮಗಳೂರಿನ ರಂಗಣ್ಣನ ಛತ್ರದಲ್ಲಿ ನಡೆದ ಮದುವೆ ರಿಸೆಪ್ಷನ್‌ನಲ್ಲಿ ಮಂಗಳಮುಖಿಯರು ಹಣಕ್ಕಾಗಿ ರಂಪಾಟ ಮಾಡಿದ್ದಾರೆ. ವಧು-ವರರ ಮುಂದೆ ಅಸಭ್ಯವಾಗಿ ವರ್ತಿಸಿ, ಸಂಬಂಧಿಕರಿಗೆ ಬೆದರಿಕೆ ಹಾಕಿದ್ದಾರೆ. ಕೇಳಿದಷ್ಟು ಹಣ ನೀಡದಿದ್

11 Feb 2026 4:39 pm
MNS Personnel Now Ex-Servicemen: ಮಿಲಿಟರಿ ನರ್ಸಿಂಗ್ ಸೇವಾ ಸಿಬ್ಬಂದಿಗೆ ರಕ್ಷಣಾ ಸಚಿವಾಲಯದಿಂದ ಗುಡ್​ ನ್ಯೂಸ್​; ಮಾಜಿ ಸೈನಿಕ ಮಾನ್ಯತೆ, ಸರ್ಕಾರಿ ಸೌಲಭ್ಯಗಳು

ಮಿಲಿಟರಿ ನರ್ಸಿಂಗ್ ಸೇವೆ (MNS) ಸಿಬ್ಬಂದಿಗೆ ರಕ್ಷಣಾ ಸಚಿವಾಲಯದಿಂದ ಮಹತ್ವದ ಸುದ್ದಿಯೊಂದು ಬಂದಿದೆ. ಇನ್ನು ಮುಂದೆ ಅವರನ್ನು ಅಧಿಕೃತವಾಗಿ ಮಾಜಿ ಸೈನಿಕರು ಎಂದು ಪರಿಗಣಿಸಲಾಗುವುದು. ಈ ನಿರ್ಧಾರದಿಂದ MNS ಸಿಬ್ಬಂದಿಗೆ ಮರು ಉದ್ಯ

11 Feb 2026 4:39 pm
ಸಿಎಂ ನಿರೀಕ್ಷೆಯಲ್ಲಿರುವ ಡಿಕೆಶಿ ಖರೀದಿಸಿದ ಐಷಾರಾಮಿ ಕಾರಿನ ವಿಶೇಷತೆ ಏನು?

ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕೆಂದು ಕನಸು ಕಾಣುತ್ತಿದ್ದು, ಈ ಸಂಬಂಧ ದೆಹಲಿಯಲ್ಲಿ ಬೀಡು ಬಿಟ್ಟಿರುವ ಡಿಕೆ ಶಿವಕುಮಾರ್ ಹೈಕಮಾಂಡ್ ಮನವೊಲಿಕೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಆಪ್ತರು, ಡಿಕೆ ಶಿವ

11 Feb 2026 4:38 pm
SA vs AFG: ಎರಡೆರಡು ಸೂಪರ್​ ಓವರ್​ಗೆ ಸಾಕ್ಷಿಯಾದ ಈ ಪಂದ್ಯದಲ್ಲಿ ಏನೆಲ್ಲಾ ಆಯ್ತು?

T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ ನಡುವಿನ ಪಂದ್ಯ ಇತಿಹಾಸ ಸೃಷ್ಟಿಸಿತು. ಟಿ20 ವಿಶ್ವಕಪ್ ಇತಿಹಾಸದಲ್ಲೇ ಮೊದಲ ಬಾರಿಗೆ ಎರಡೆರಡು ಸೂಪರ್ ಓವರ್‌ಗಳು ನಡೆದವು. ರಣರೋಚಕ ಕಾದಾಟದ ನಂತರ, ಎರ

11 Feb 2026 4:35 pm
ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರು: ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ ಕರೆ

ರಾಜ್ಯ ಸರ್ಕಾರ ಗುತ್ತಿಗೆದಾರರ ಬಿಲ್ ಬಾಕಿ ಉಳಿಸಿಕೊಂಡ ವಿಚಾರವಾಗಿ ಇದೀಗ ಗುತ್ತಿಗೆದಾರರು ರಾಜ್ಯ ಕಾಂಗ್ರೆಸ್​​ ಸರ್ಕಾರದ ವಿರುದ್ಧ ತಿರುಗಿಬಿದಿದ್ದು, ಮಾರ್ಚ್ 5 ರಂದು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದು ಮಂಡ್ಯ

11 Feb 2026 4:12 pm
‘ವಲವಾರ’ ಸಿನಿಮಾ ನೋಡಲು ಹೋಗಿ: ‘ಯಾವ ನಾಯಿಗೆ ಬೇಕು ನಿನ್ನ ಟಿಕೆಟ್’ ಎನ್ನಿ

Valavara Kannada movie: ಕನ್ನಡದ ಕೆಲಸಗಳು ಹಾಗೂ ವಿಷ್ಣುವರ್ಧನ್ ಸ್ಮಾರಕಕ್ಕಾಗಿ ಹೋರಾಟಗಳಿಂದ ಗುರುತಿಸಿಕೊಂಡಿರುವ ವೀರಕಪುತ್ರ ಶ್ರೀನಿವಾಸ್ ಅವರು ಫೇಸ್​​ಬುಕ್​​ನಲ್ಲಿ ‘ವಲವಾರ’ ಸಿನಿಮಾ ಬಗ್ಗೆ ಪೊಸ್ಟ್ ಒಂದನ್ನು ಹಂಚಿಕೊಂಡಿದ್ದು, ಆ

11 Feb 2026 3:53 pm
ಕುಡಿದ ಮತ್ತಿನಲ್ಲಿ ಗೆಳೆಯ ಒಳಚರಂಡಿಯ ಮ್ಯಾನ್​ಹೋಲ್​ಗೆ ಬಿದ್ದಿದ್ದೇ ತಿಳಿಯಲಿಲ್ಲ!

ದೆಹಲಿಯ ರೋಹಿಣಿ ಪ್ರದೇಶದಲ್ಲಿ ಒಳಚರಂಡಿಯ ಮ್ಯಾನ್​ಹೋಲ್​ಗೆ ಬಿದ್ದು ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಆದರೆ, ಕುಡಿದ ಮತ್ತಿನಲ್ಲಿ ಸ್ನೇಹಿತ ಮ್ಯಾನ್​ಹೋಲ್​ಗೆ ಬಿದ್ದಿದ್ದು ಆ ವ್ಯಕ್ತಿಯ ಗೆಳೆಯನಿಗೆ ಗೊತ್ತೇ ಆಗಿರಲ

11 Feb 2026 3:40 pm
ಹೊಸ ಆದಾಯ ತೆರಿಗೆ ಕಾಯ್ದೆಯಲ್ಲಿ ಪ್ಯಾನ್ ನಿಯಮಗಳ ಬದಲಾವಣೆ ಗಮನಿಸಿ…

key PAN rules changes: 2026ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಹೊಸ ಆದಾಯ ತೆರಿಗೆ ಕಾನೂನುಗಳು ಈಗ ಕರಡು ರೂಪದಲ್ಲಿವೆ. ಇದರಲ್ಲಿ ಪ್ಯಾನ್ ಬಳಕೆ ಕುರಿತಾದ ಕೆಲ ನಿಯಮಗಳ ಬದಲಾವಣೆಯ ಪ್ರಸ್ತಾಪವೂ ಇದೆ. ಕ್ಯಾಷ್ ಡೆಪಾಸಿಟ್ ಮತ್ತು ವಿತ್​ಡ್ರಾಯಲ್

11 Feb 2026 3:39 pm
ಅಜಿತ್​​​ ಪವಾರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್​​​: ವಿಮಾನ ಪತನದ ಕೊನೆಯ ವಿಡಿಯೋ ವೈರಲ್

ಜನವರಿ 28, 2026 ರ ಬಾರಾಮತಿ ವಿಮಾನ ದುರಂತದ ವೈರಲ್ ವಿಡಿಯೋ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ, ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಈ ಘಟನೆಯಲ್ಲಿ ವಿಮಾನವು ಮಂಜಿನ ನಡುವೆ ನಿಯಂತ್ರಣ ಕಳೆದುಕೊಂಡು ಅಪ್ಪಳಿಸಿದೆ. ವಿಡಿಯೋದಲ

11 Feb 2026 3:34 pm
ಬಜೆಟ್ ನಡುವೆ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ

ಕರ್ನಾಟಕ ಕಾಂಗ್ರೆಸ್​​​ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್​ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇ

11 Feb 2026 3:31 pm
Bharat Bodhan AI Conclave 2026: ಶಿಕ್ಷಣದಲ್ಲಿ ಎಐ ಕ್ರಾಂತಿ; ಕೇಂದ್ರ ಶಿಕ್ಷಣ ಸಚಿವಾಲಯದಿಂದ AI ಸಮಾವೇಶಕ್ಕೆ ಸಿದ್ಧತೆ

ಕೃತಕ ಬುದ್ಧಿಮತ್ತೆಯು (AI) ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಲಿದೆ. ಈ ಹಿನ್ನೆಲೆಯಲ್ಲಿ, ಕೇಂದ್ರ ಶಿಕ್ಷಣ ಸಚಿವಾಲಯ 'ಭಾರತ್ ಬೋಧನ್ AI ಕಾನ್ಕ್ಲೇವ್ 2026' ಆಯೋಜಿಸಿದೆ. ಇದು ಶಿಕ್ಷಣದಲ್ಲಿ AI ಅಳವಡಿಕೆ, ಹೊಸ ಆ

11 Feb 2026 3:26 pm
ಬೆಂಗಳೂರಿನಲ್ಲಿ ಶಾಲಾ ಬಸ್​ ಹರಿದು ಮಕ್ಕಳಿಬ್ಬರು ಸಾವು: ಹಾಲು ತರಲು ಹೊರಟ್ಟಿದ್ದವರು ದುರಂತ ಅಂತ್ಯ

ಬೆಂಗಳೂರಿನ ಥಣಿಸಂದ್ರ ಬಳಿ ನಡೆದ ಭೀಕರ ಶಾಲಾ ಬಸ್ ಅಪಘಾತದಲ್ಲಿ ಇಬ್ಬರು ಮಕ್ಕಳು ದುರ್ಮರಣಕ್ಕೀಡಾಗಿದ್ದಾರೆ. ಪೊಲೀಸ್ ಕಾನ್ಸ್‌ಟೇಬಲ್ ತಮ್ಮ ಬೈಕ್‌ನಲ್ಲಿ ಹಾಲು ತರಲು ತೆರಳುವಾಗ ಶಾಲಾ ಬಸ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದ

11 Feb 2026 3:26 pm
‘ಕಾಂಡಂ ಹೇಳಿಕೆ ವಿಷಯದಲ್ಲಿ ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ ಚಂದ್ರಚೂಡ್

ಹೀರೋಗಳಿಗೆ ನಿರ್ಮಾಪಕರೇ ಕಾಂಡಂ ಸಪ್ಲೈ ಮಾಡ್ತಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆದವು. ಈ ವಿಷಯವಾಗಿ ಪರ-ವಿರೋಧ ಚರ್ಚೆಗಳು ನಡೆದವು. ಈಗ ಈ ವಿಷಯವಾಗಿ ಚಕತ್ರವರ್ತಿ ಚಂದ್ರಚೂಡ್ ಅವರು ಕ್ಷಮೆ ಕೇಳಿದ್ದಾ

11 Feb 2026 3:23 pm
IND vs NAM: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ

T20 World Cup 2026: ಯುಎಸ್​ಎ ವಿರುದ್ಧದ ಮೊದಲ ಪಂದ್ಯದಲ್ಲಿ 29 ರನ್​ಗಳ ಜಯ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಗುರುವಾರ (ಫೆ.12) ನಡೆಯಲಿರುವ ಈ ಪಂದ್ಯದಲ್ಲಿ

11 Feb 2026 3:17 pm
‘ಮಗನಿಗೆ ಒಳ್ಳೆಯ ಅಪ್ಪ ಇದ್ದಾನೆ’; ಮೊದಲ ಬಾರಿಗೆ ಡಿವೋರ್ಸ್ ಬಗ್ಗೆ ಮೌನ ಮುರಿದ ಮಯೂರಿ

ನಟಿ ಮಯೂರಿ ತಮ್ಮ ವಿಚ್ಛೇದನ ವದಂತಿಗಳ ಕುರಿತು ಪ್ರತಿಕ್ರಿಯಿಸಿದ್ದಾರೆ. ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ವರದಿಗಳಿದ್ದರೂ, ಮಯೂರಿ ತಮ್ಮ ವೈಯಕ್ತಿಕ ವಿಷಯಗಳ ಬಗ್ಗೆ, ಅದರಲ್ಲೂ ವಿಚ್ಛೇದನ ಕುರಿತು ಮಾತನಾಡುವುದಿಲ್ಲ

11 Feb 2026 3:07 pm
Hug Day 2026 Date: ವ್ಯಾಲೆಂಟೈನ್‌ ವೀಕ್‌ನಲ್ಲಿ ಹಗ್‌ ಡೇ ಆಚರಿಸುವ ಪದ್ಧತಿ ಆರಂಭವಾದದ್ದು ಹೇಗೆ ಗೊತ್ತೇ?

Valentine’s Week 2026: ವ್ಯಾಲೆಂಟೈನ್‌ ವೀಕ್‌ನ ಒಂದು ದಿನವನ್ನು ಹಗ್ ಡೇ ಆಚರಣೆಗೆ ಮೀಸಲಿಡಲಾಗಿದೆ. ಫೆಬ್ರವರಿ 12 ರಂದು ಆಚರಿಸಲಾಗುವ ಈ ದಿನವು ಪ್ರೀತಿ, ವಾತ್ಸಲ್ಯ ಮತ್ತು ಸ್ನೇಹದ ಮಹತ್ವವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಮತ್ತು ಅ

11 Feb 2026 3:02 pm
ಸಿಎಂ ಸ್ಥಾನಕ್ಕೆ ಬಿಗಿಪಟ್ಟು: ರಾಹುಲ್ ಗಾಂಧಿ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಕರ್ನಾಟಕ ಕಾಂಗ್ರೆಸ್​​​ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್​ ಗಾಂಧಿ ಮನವೊಲಿಕೆಗೆ ಪ್ಲಾನ್ ಮಾಡಿದ್ದಾರೆ. ಹೀಗಾಗಿ ಅಸ್ಸಾಂ

11 Feb 2026 3:01 pm
ವಿವಾದದ ಬೆನ್ನಲ್ಲೇ ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟದ ಸ್ಥಾನಮಾನ ಹಿಂಪಡೆದ ಸರ್ಕಾರ

ಕರ್ನಾಟಕ ಸರ್ಕಾರವು ಬಿಜೆಪಿ ಮುಖಂಡ ಭೂಕಾಂತ್‌ಗೆ ಸಚಿವ ಸ್ಥಾನಮಾನ ನೀಡಿದ್ದುಕಾಂಗ್ರೆಸ್ ಕಾರ್ಯಕರ್ತರ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ 'ಕೈ' ಪಡೆ ಆಕ್ರೋಶ ಹೊರಹಾಕ

11 Feb 2026 3:01 pm
ಕ್ಯಾನ್ಸರ್ ಚಿಕಿತ್ಸೆಯಲ್ಲಿ ಆಯುರ್ವೇದ ಪಾತ್ರ ಹೇಗೆ? ಬಾಬಾ ರಾಮದೇವ್ ವಿವರಣೆ ಇದು…

Baba Ramdev explains how Ayurvedic diet and lifestyle can help in cancer treatment: ಕ್ಯಾನ್ಸರ್ ಒಂದು ಅಪಾಯಕಾರಿ ಕಾಯಿಲೆ. ಅಲೋಪತಿ ಚಿಕಿತ್ಸೆಗಳಲ್ಲಿ ಕಿಮೊಥೆರಪಿ ಮತ್ತು ರೇಡಿಯೊಥೆರಪಿಯನ್ನು ಬಳಸಲಾಗುತ್ತದೆ. ಅಲೋಪತಿ ಚಿಕಿತ್ಸೆಗಳ ಜೊತೆಗೆ, ಕೆಲವರು ಆಯುರ್ವೇದದ ಸಹಾಯವನ

11 Feb 2026 2:59 pm
ಬಲವಂತದ ಮದುವೆ: ಹೋಮ್ ಗಾರ್ಡ್ ಹುದ್ದೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ವಿವಾಹ

ಬಿಹಾರದಲ್ಲಿ ಬಲವಂತದ ಮದುವೆಯ ಘಟನೆ ಮತ್ತೆ ಮುನ್ನೆಲೆಗೆ ಬಂದಿದೆ. ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯೊಬ್ಬರನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಲವಂತವಾಗಿ ವಿವಾಹ ಮಾಡಿಸಲಾಗಿದೆ. ಈ ಘಟನೆ ಸಾಮಾಜಿ

11 Feb 2026 2:50 pm
ಕನ್ನಡ ಶಾಲೆ ಮುಚ್ಚುತ್ತಿರುವುದು ಖಂಡನೀಯ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಕರ್ನಾಟಕ ಸರ್ಕಾರ 638 ಕನ್ನಡ ಶಾಲೆಗಳನ್ನು ಮುಚ್ಚಿರುವುದನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಸರ್ಕಾರ ದಿವಾಳಿಯಾಗಿದೆ, ಸಂಬಳ ನೀಡಲು ಸಾಧ್ಯವಾಗು

11 Feb 2026 2:47 pm
ದತ್ತು ಪುತ್ರನಿಗೆ ಹಿಂದು ಸಂಪ್ರದಾಯದಂತೆಯೇ ಮದುವೆ ಮಾಡಿಸಿದ ಮುಸ್ಲಿಂ ದಂಪತಿ! ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಬಸ್ತವಾಡ

ಬೆಳಗಾವಿ, ಫೆಬ್ರವರಿ 11: ಸುಮಾರು 20 ವರ್ಷಗಳ ಹಿಂದೆ ಆ ಮಕ್ಕಳ ತಂದೆ-ತಾಯಿ ತೀರಿಕೊಂಡಿದ್ದರು. ಕುಟುಂಬದವರೇ ಅವರನ್ನು ಸಾಕಲು ಹಿಂದೇಟು ಹಾಕಿದ್ದರು. ಹಿಂದೆ ಮುಂದೆ ನೋಡದೆ ಅವರಿಬ್ಬರನ್ನೂ ದತ್ತು ಸ್ವೀಕರಿಸಿದ್ದ ಮೆಹಬೂಬ್ ಹಾಗೂ ನೂ

11 Feb 2026 2:42 pm
ಸಿಎಂ ಕುರ್ಚಿ ಕದನ: ಅಖಾಡಕ್ಕಿಳಿದ ಡಿಕೆ ಬ್ರದರ್ಸ್​; ಕೊಟ್ಟ ಮಾತಿನ ವಿಚಾರ ಮತ್ತೆ ಮುನ್ನೆಲೆಗೆ

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಕದನ ತೀವ್ರಗೊಂಡಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಪರ ಅವರ ಸಹೋದರ ಡಿ.ಕೆ. ಸುರೇಶ್ ಅಖಾಡಕ್ಕಿಳಿದಿದ್ದಾರೆ. ಸಿಎಂ ಸಿದ್ದರಾಮಯ್ಯ ನೀಡಿದ 'ಕೊಟ್ಟ ಮಾತು' ಉಳಿಸಿಕೊಳ್ಳುತ್ತಾರೆಂಬ ವಿಶ್ವಾಸ

11 Feb 2026 2:38 pm
IPL​ 2026 ಆರಂಭಕ್ಕೂ ಮುನ್ನವೇ RCBಗೆ ಆಘಾತ ನೀಡಿದ ಮುಂಬೈ ಇಂಡಿಯನ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳನ್ನು ಆಯೋಜಿಸಲು ಅವಕಾಶ ನೀಡಬೇಕೆಂದು ಕೆಎಸ್​ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದ

11 Feb 2026 2:17 pm
ಜೈಲು ಸೇರಿದ ರಾಜ್​ಪಾಲ್ ಯಾದವ್​​ಗೆ ಹರಿದು ಬರುತ್ತಿದೆ ನೆರವು

Rajpal Yadav: ರಾಜ್​​ಪಾಲ್ ಯಾದವ್ ಬಾಲಿವುಡ್​ನಲ್ಲಿ 27 ವರ್ಷಗಳಿಂದಲೂ ಕೆಲಸ ಮಾಡುತ್ತಿದ್ದಾರೆ. ದೇಶದ ಅತ್ಯುತ್ತಮ ಹಾಸ್ಯನಟರಲ್ಲಿ ರಾಜ್​ಪಾಲ್ ಯಾದವ್ ಸಹ ಒಬ್ಬರು. ಇದೇ ಕಾರಣಕ್ಕೆ ಚಿತ್ರರಂಗದ ಕೆಲವರು ಇದೀಗ ರಾಜ್​ಪಾಲ್ ಯಾದವ್ ಅವರ ನ

11 Feb 2026 2:08 pm
ಪದೇ ಪದೇ ಅದ್ನೇ ಕೇಳ್ಬೇಡಿ, ನಾನು-ಡಿಕೆ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು: ಸಿದ್ದರಾಮಯ್ಯ ಫುಲ್ ಗರಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಯಕತ್ವ ಗೊಂದಲದ ಕುರಿತು ಪದೇ ಪದೇ ಕೇಳಿಬರುತ್ತಿರುವ ಪ್ರಶ್ನೆಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳಿಂದ ಇದೇ ವಿಚಾರ ಕೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತ

11 Feb 2026 1:53 pm
ನೀವು ಖುಷಿಯಿಂದ ಎಷ್ಟು ಕೊಡ್ತೀರೋ ಕೊಡಿ: ಹೂವು ಮಾರುವಾಕೆಯ ಮುಗ್ಧತೆಗೆ ಮನಸೋತ ಮಹಿಳೆ

ಈ ವಿಡಿಯೋದಲ್ಲಿ ಒಬ್ಬ ಮುಗ್ಧ ಹೂವು ಮಾರುವ ಮಹಿಳೆಯ ಸುಂದರ ನಗು ಮತ್ತು ಹಣಕ್ಕಿಂತ ಪ್ರೀತಿಗೆ, ಗೌರವಕ್ಕೆ ಬೆಲೆ ನೀಡುವ ಸ್ವಭಾವ ಜನರ ಮನಗೆದ್ದಿದೆ. ಆಕೆಯ ಆತ್ಮವಿಶ್ವಾಸ ಮತ್ತು ಖುಷಿಯಿಂದ ಎಷ್ಟು ಕೊಡ್ತೀರೋ ಅಷ್ಟು ಕೊಡಿ ಎಂಬ ಮಾತ

11 Feb 2026 1:40 pm
ಬಿಕ್ಲು ಶಿವ ಕೊಲೆ ಕೇಸ್​: ಭೈರತಿ ಬಸವರಾಜ್ ವಿರುದ್ಧ ಲುಕ್ ಔಟ್ ನೋಟಿಸ್

Byrathi Basavaraj, Biklu Shiva murder case, Lookout notice, CID arrest, Bail cancellation, G. Parameshwara statement, ಭೈರತಿ ಬಸವರಾಜ್, ಬಿಕ್ಲು ಶಿವ ಕೊಲೆ, ಲುಕ್ ಔಟ್ ನೋಟಿಸ್, ಸಿಐಡಿ ಬಂಧನ, Kannada News, Karnataka, Latest News, Crime News

11 Feb 2026 1:35 pm
ಹೊಸ ಐಟಿ ರೂಲ್ಸ್; ಎಐ ಸೃಷ್ಟಿದ ಕಂಟೆಂಟ್​ಗೆ ಲೇಬಲಿಂಗ್ ಕಡ್ಡಾಯ; ಫೇಸ್​ಬುಕ್, ಇನ್ಸ್​ಟಾಗಳಿಗೆ ಕಠಿಣ ನಿಯಮ

New IT rules from 2026 Feb 20th: ಡೀಪ್​ಫೇಕ್ ಇತ್ಯಾದಿ ಎಐ ಸೃಷ್ಟಿತ ವಿಡಿಯೋ ಮತ್ತು ಇಮೇಜ್​ಗಳಿಂದ ಜನರಿಗೆ ತಪ್ಪು ತಿಳಿವಳಿಕೆ ಉಂಟಾಗುವುದನ್ನು ತಪ್ಪಿಸಲು ಸರ್ಕಾರ ಹೊಸ ಐಟಿ ನಿಯಮಗಳನ್ನು ರೂಪಿಸಿದೆ. ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಲ್

11 Feb 2026 1:18 pm
NIC Recruitment 2026: GATE ಉತ್ತೀರ್ಣರಿಗೆ ಕೇಂದ್ರದಿಂದ ಉದ್ಯೋಗವಕಾಶ; ತಿಂಗಳಿಗೆ 1,12,400 ರೂ. ಸಂಬಳ

ರಾಷ್ಟ್ರೀಯ ಮಾಹಿತಿ ಕೇಂದ್ರ (NIC) 376 ವೈಜ್ಞಾನಿಕ ಮತ್ತು ತಾಂತ್ರಿಕ ಸಹಾಯಕ ‘ಎ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಂಎಸ್‌ಸಿ, ಎಂಎಸ್, ಎಂಸಿಎ, ಬಿಇ ಅಥವಾ ಬಿಟೆಕ್ ಪದವಿ ಹೊಂದಿರುವವರು 2024, 2025, ಅಥವಾ 2026ರ ಮಾನ್ಯ GATE ಅಂಕಗಳೊಂದಿಗೆ ಅರ

11 Feb 2026 12:59 pm
ರಿಲೀಸ್​ಗೆ ತಿಂಗಳಿರುವಾಗ ‘ಟಾಕ್ಸಿಕ್​​’ಗೆ ಸಂಕಷ್ಟ; ಧರ್ಮದ ವಿಷಯದಲ್ಲಿ ಬಂತು ತೊಂದರೆ

ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಟೀಸರ್ ಭಾರೀ ವಿವಾದ ಸೃಷ್ಟಿಸಿದೆ. ಟೀಸರ್‌ನಲ್ಲಿನ ಅಡಲ್ಟ್ ಹಾಗೂ ಕ್ರೈಸ್ತ ಧರ್ಮಕ್ಕೆ ಅಪಮಾನವಾಗುವ ದೃಶ್ಯಗಳ ಬಗ್ಗೆ ನ್ಯಾಷನಲ್ ಕ್ರಿಶ್ಚಿಯನ್ ಫೆಡರೇಷನ್ ಆಕ್ಷೇಪ ವ್ಯಕ್ತಪಡಿಸಿದೆ. ದೇವದೂ

11 Feb 2026 12:55 pm
ಗದಗದಲ್ಲಿ ಮಕ್ಕಳ, ಗರ್ಭಿಣಿಯರ ಪೌಷ್ಠಿಕ ಆಹಾರಕ್ಕೆ ಕನ್ನ!

ಮೊಟ್ಟೆ ಮತ್ತು ಹಾಲಿಗೆ ಕೊರತೆ ಜೊತೆಗೆ ಮಕ್ಕಳ ಅನ್ನಕ್ಕೂ ಕನ್ನ ಹಾಕಲಾಗುತ್ತಿದೆ ಎಂದು ಹೆಳಲಾಗಿದೆ. ಅಲ್ಲದೆ, ಪೂರೈಕೆಯಾಗುವ ಗೋಧಿಯಲ್ಲಿ ನುಸಿಗಳಿದ್ದು, ಕಳಪೆ ಆಹಾರ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಗ

11 Feb 2026 12:54 pm
ಟೀಮ್ ಇಂಡಿಯಾಗೆ 2 ಗುಡ್​ ನ್ಯೂಸ್, 1 ಬ್ಯಾಡ್ ನ್ಯೂಸ್

T20 World Cup 2026: ಟಿ20 ವಿಶ್ವಕಪ್ 2026ರ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ. ಏಕೆಂ

11 Feb 2026 12:54 pm
ರಾಜಮೌಳಿಗೆ ಅತ್ಯಂತ ಪ್ರಿಯವಾದ ವಿಲನ್ ಸುದೀಪ್: ಏಕೆ ಗೊತ್ತೆ?

SS Rajamouli movie: ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡಿದ್ದ ಮಹೇಶ್ ಬಾಬು, ರಾಜಮೌಳಿಗೆ ತಮ್ಮ ಹೀರೋಗಳಿಗಿಂತಲೂ ವಿಲನ್​​ಗಳೇ ಬಹಳ ಇಷ್ಟ ಎಂದಿದ್ದರು. ‘ವಾರಣಾಸಿ’ಯ ಪೃಥ್ವಿರಾಜ್ ಸುಕುಮಾರ್ ಪಾತ್ರವೇ ರಾಜಮೌಳಿಗೆ ಇಷ್ಟ ಎಂಬುದು ಅವರ ಮಾತ

11 Feb 2026 12:52 pm
‘Bengaluru is so crazy’ಬ್ರೋ: ಇವರು ರಾಪಿಡೋ ಚಾಲಕ ಮಾತ್ರವಲ್ಲ, ಲಕ್ಷ ಲಕ್ಷ ದುಡಿಯುವ ಐಟಿ ಕಂಪನಿಯ ಉದ್ಯೋಗಿ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜೀವನ ವೆಚ್ಚವು ಉದ್ಯೋಗಿಗಳಿಗೆ, ವಿಶೇಷವಾಗಿ ಐಟಿ ವೃತ್ತಿಪರರಿಗೂ ಸವಾಲಾಗಿದೆ. ಫೋನ್‌ಪೇ ಸೇಲ್ಸ್ ಮ್ಯಾನೇಜರ್ ರಾತ್ರಿ ರಾಪಿಡೋ ಚಾಲಕರಾಗಿ ಕೆಲಸ ಮಾಡುತ್ತಿರುವ ಘಟನೆ ಈ ವ

11 Feb 2026 12:44 pm
ಚಿರತೆಗಳ ಜೊತೆ ಕಾದಾಡಿ ಜೀವ ಉಳಿಸಿಕೊಂಡ ಕಾಡುಹಂದಿ: ವಿಡಿಯೋ ವೈರಲ್​​

ಚಿರತೆಗಳು ಬೇಟೆಗೆ ಹೊಂಚು ಹಾಕಿ ಕುಳಿತರೆ ಮುಗೀತು. ಅವು ಎಂತಹ ಸಂದರ್ಭದಲ್ಲೂ ಗುರಿ ತಪ್ಪುವ ಸಾಧ್ಯತೆ ಬಹಳ ಕಡಿಮೆ. ಆದ್ರೆ ಹೀಗೆ ಬೇಟೆಗೆ ಕಾದು ಕುಳಿತಿದ್ದ ಚಿರತೆಗಳಿಗೆ ಕಾಡು ಹಂದಿಯೊಂದು ಚಳ್ಳೆಹಣ್ಣು ತಿನ್ನಿಸಿದೆ. ಚಿರತೆಗೇ

11 Feb 2026 12:32 pm
ಸೊಮಾಲಿಯಾ: ರನ್​​ವೇಯಿಂದ ಜಾರಿ ಬೀಚ್​​ಗೆ ಬಿದ್ದ 55 ಜನರಿದ್ದ ವಿಮಾನ

ಸೊಮಾಲಿಯಾದ ಮುಖ್ಯ ವಿಮಾನ ನಿಲ್ದಾಣದಲ್ಲಿ 55 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನ(Flight)ವೊಂದು ರನ್‌ವೇಯಿಂದ ಜಾರಿ ಬೀಚ್​ಗೆ ಬಿದ್ದಿರುವ ಘಟನೆ ವರದಿಯಾಗಿದೆ. ಮೊಗಾದಿಶುವಿನ ಅಡೆನ್ ಅಬ್ದುಲ್ಲೆ ಅಂತರಾಷ್ಟ್ರೀಯ ವಿ

11 Feb 2026 12:29 pm
ಹಿಟಾಚಿ ಕೆಟ್ಟೋಗಿದ್ದಕ್ಕೆ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಅಷ್ಟಕ್ಕೇ ಸುಮ್ಮನಾಗದೆ ಏನು ಮಾಡಿದ್ರು ನೋಡಿ!

ಖರೀದಿ ಮಾಡಿದ ಕೆಲವೆ ತಿಂಗಳುಗಳಲ್ಲಿ ಹಿಟಾಚಿ ಯಂತ್ರ ಕೆಟ್ಟುಹೋಗಿದ್ದು, ವಾರಂಟಿ ಇದ್ದರೂ ಕಂಪನಿ ಸ್ಪಂದಿಸದ ಕಾರಣ ರೊಚ್ಚಿಗೆದ್ದ ಗ್ರಾಹಕರೊಬ್ಬರು ಟಾಟಾ ಹಿಟಾಚಿ ಶೋರೂಮ್​ಗೇ ಬೀಗ ಜಡಿದ ಘಟನೆ ತುಮಕೂರು ಜಿಲ್ಲೆಯ ಅಂತರಸನಹಳ್ಳ

11 Feb 2026 12:19 pm
Video: ಕೇರಳದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ, ಎದೆ ಝೆಲ್ಲೆನಿಸೋ ವಿಡಿಯೋ

ಕೇರಳದ ಮಲಪ್ಪುರಂನಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಲ ಬದಿಯಲ್ಲಿ ಬೈಕ್​​ನಲ್ಲಿ ಬಂದ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಅಲ್ಲೇ ನೆಲಕ್ಕೆ ಬಿದ್ದಿರುವುದನ್ನು ವಿಡಿಯೋದಲ್ಲಿ ಕಾಣಬಹುದ

11 Feb 2026 12:14 pm
Bengaluru: ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ; ಆಸೆ ಈಡೇರಿಸು ಎಂದು ಪೀಡನೆ

ಮಾವನಾದವನಿಗೆ ಮಗನ ಹೆಂಡತಿ ಅಂದರೆ ಮಗಳ ಸಮಾನ. ಆದ್ರೆ ಇಲ್ಲೊಬ್ಬ ಕಾಮುಕ ಸೊಸೆ ಮೇಲೆಯೇ ಕಣ್ಣು ಹಾಕಿದ್ದಾನೆ. ಆಸೆ ಈಡೇರಿಸು ಎಂದು ಎಲ್ಲೆಂದರಲ್ಲಿ ಲೈಂಕಿಕ ಕಿರುಕುಳ ನೀಡಿದ್ದಾನೆ. ವಿಷಯ ತಿಳಿದ ಮಗ ಅಪ್ಪನಿಗೆ ಬುದ್ಧಿ ಹೇಳಿದ್ರೂ

11 Feb 2026 12:08 pm
‘ದೇವರು ಅಷ್ಟೊಂದು ಐಶ್ವರ್ಯ ಕೊಟ್ಟಿದಾನಲ್ಲ’; ಸಂಜಯ್ ಕಪೂರ್ ಆಸ್ತಿ ವಿವಾದದಲ್ಲಿ ಕೋರ್ಟ್ ಅಭಿಪ್ರಾಯ

ಸಂಜಯ್ ಕಪೂರ್ ಅವರ 30,000 ಕೋಟಿ ರೂಪಾಯಿ ಆಸ್ತಿ ವಿವಾದ ಕುಟುಂಬದಲ್ಲಿ ಭುಗಿಲೆದ್ದಿದೆ. ಕರಿಷ್ಮಾ ಕಪೂರ್ ಅವರ ಮಕ್ಕಳು, ಸಂಜಯ್ ಅವರ ತಾಯಿ ಮತ್ತು ಮೂರನೇ ಪತ್ನಿ ಪ್ರಿಯಾ ಸಚ್‌ದೇವ್ ನಡುವೆ ಆಸ್ತಿಗಾಗಿ ಕಲಹ ನಡೆಯುತ್ತಿದೆ. ಈ ಪ್ರಕರಣ ವ

11 Feb 2026 12:05 pm
ಪಾಕ್ ಬೌಲರ್ ಪರ ಅಶ್ವಿನ್ ಬ್ಯಾಟಿಂಗ್

Usman Tariq - Ashwin: ಪಾಕಿಸ್ತಾನ್ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಶೈಲಿ ಬಗ್ಗೆ ಭಾರತೀಯ ಆಟಗಾರ ಶ್ರೀವಾಸ್ತವ್ ಗೋಸ್ವಾಮಿ ಪ್ರಶ್ನೆಗಳನ್ನೆತ್ತಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿರುವುದು ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್

11 Feb 2026 11:58 am
ಟ್ರೇಡ್ ಡೀಲ್; ಫ್ಯಾಕ್ಟ್ ಶೀಟ್​ನಲ್ಲಿ ಬದಲಾವಣೆ; ಭಾರತದ ಒತ್ತಡಕ್ಕೆ ಬಗ್ಗಿತಾ ಅಮೆರಿಕ?

India US trade deal, US makes changes in its fact sheet: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸಂಬಂಧ ಅಮೆರಿಕ ಈ ಹಿಂದೆ ಬಿಡುಗಡೆ ಮಾಡಿದ್ದ ಫ್ಯಾಕ್ಟ್ ಶೀಟ್ ಅನ್ನು ಪರಿಷ್ಕರಿಸಿದೆ. ಭಾರತದಿಂದ ಟ್ಯಾರಿಫ್ ತೆಗೆದುಹಾಕಲಾಗುವ ಸರಕುಗಳಲ್ಲಿ ಬೇಳೆಕಾ

11 Feb 2026 11:55 am
Video: ಟ್ರಕ್ ಚಾಲಕ ಬ್ರೇಕ್ ಹಾಕದೇ ಇದ್ದಿದ್ರೆ ಥಾರ್ ಮೇಲೆ ಕುಳಿತು ಪುಂಡಾಟ ಮಾಡುತ್ತಿದ್ದವರ ಪ್ರಾಣವೇ ಹೋಗ್ತಿತ್ತು

ಎದುರಿದ್ದ ಟ್ರಕ್ ಬ್ರೇಕ್ ಹಾಕಿಲ್ಲವೆಂದಾದರೆ ಮೂವರ ಪ್ರಾಣವೂ ಹೋಗಿರೋದು. ಒಂದಷ್ಟು ಯುವಕರು ಮಹಿಂದ್ರಾ ಥಾರ್ ಒಳಗೆ ಉಳಿದ ಮೂವರು ಥಾರ್ ಮೇಲೆ, ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕ ಎದುರುಗಡೆ ಬರುತ್ತಿದ್ದ

11 Feb 2026 11:44 am
2 ಕಂತು ಇಎಂಐ ಕಟ್ಟಿಲ್ಲವೆಂದು ಜೆಸಿಬಿಯನ್ನೇ ಹರಾಜು ಹಾಕಿದ ಬ್ಯಾಂಕ್: 10 ದಿನಗಳಿಂದ ಧರಣಿ ನಡೆಸುತ್ತಿರುವ ತಾಯಿ-ಮಗ

ಚಿಕ್ಕಮಗಳೂರಿನಲ್ಲಿ ಬ್ಯಾಂಕೊಂದು ಎರಡು ಇಎಂಐ ತಡವಾದ ಕಾರಣ ಮಂಜುನಾಥ್ ಎಂಬವರ ಜೆಸಿಬಿಯನ್ನು ಜಪ್ತಿ ಮಾಡಿ, ಹರಾಜು ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ. ಸಾಲದ ಅವಧಿ ಮುಗಿಯುವ ಮೊದಲೇ ವಾಹನ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ,

11 Feb 2026 11:43 am
Vasthu Tips: ಭಾನುವಾರ ಈ ವಸ್ತುಗಳನ್ನು ಖರೀದಿಸಬೇಡಿ, ವಾಸ್ತು ಸಲಹೆ ಇಲ್ಲಿದೆ

ವಾಸ್ತು ಶಾಸ್ತ್ರದ ಪ್ರಕಾರ ಭಾನುವಾರ ಸೂರ್ಯ ದೇವರಿಗೆ ಮೀಸಲಾದ ದಿನ. ಈ ದಿನ ಉಪ್ಪು, ಕಬ್ಬಿಣ, ಎಣ್ಣೆ, ಚೂಪಾದ ವಸ್ತುಗಳು, ಹಳೆಯ ಸಾಮಾನುಗಳು ಮತ್ತು ಕಪ್ಪು ಬಟ್ಟೆಗಳನ್ನು ಖರೀದಿಸುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ಆರ್ಥಿಕ

11 Feb 2026 11:35 am
ವಿದೇಶದಲ್ಲಿ ಸೈನಿಕ ಸಹೋದರನ ಬಂಧನ, ನಟಿಯ ಏಕಾಂಗಿ ಹೋರಾಟ

Celina Jaitley: ಕನ್ನಡದ ‘ಶ್ರೀಮತಿ’ ಸೇರಿದಂತೆ ಹಿಂದಿ, ತೆಲುಗು ಇನ್ನೂ ಕೆಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿರುವ ನಟಿ ಸೆಲಿನಾ ಜೇಟ್ಲಿ, ಸೈನಿಕ ಸಹೋದರನಿಗಾಗಿ ವಿದೇಶದಿಂದ ಭಾರತಕ್ಕೆ ಮರಳಿದ್ದಾರೆ. ಸೆಲಿನಾ ಅವರ ಸಹೋದರ ಭಾರತೀಯ ಸೇನೆಯ

11 Feb 2026 11:33 am
Viral: ಮಗಳನ್ನು ಆಶೀರ್ವದಿಸಲು ಚಿಟ್ಟೆಯ ರೂಪದಲ್ಲಿ ಬಂದ ತಂದೆ, ಮುಂದೇನಾಯ್ತು ನೋಡಿ

ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೆ ಅಪ್ಪನೇ ಪ್ರಪಂಚವಾಗಿರುತ್ತಾನೆ. ಮಗಳು ತನ್ನ ಖುಷಿಯ ಘಳಿಗೆಯಲ್ಲಿ ತಂದೆ ಜತೆಗೆ ಇರಬೇಕು ಎಂದು ಬಯಸುವುದು ಸಹಜ. ಆದರೆ ಇಲ್ಲೊಬ್ಬಳು ಮಗಳು ಅಗಲಿದ ತಂದೆಯ ಮಾತು ಹಾಗೂ ಆಗಮನವನ್ನು ನೆನೆದು ಕಣ್ಣೀರ

11 Feb 2026 11:14 am
ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯುಡಿ ಅಧಿಕಾರಿಗಳು!

ವಿಜಯನಗರದಲ್ಲಿ ಲೋಕೋಪಯೋಗಿ ಇಲಾಖೆಯ ಇಬ್ಬರು ಅಧಿಕಾರಿಗಳು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರಿಗಾಗಿ ಗುತ್ತಿಗೆದಾರರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ

11 Feb 2026 11:08 am
ಮದುವೆಯಾಗಿ ಇಬ್ಬರು ಮಕ್ಕಳಿರೋದನ್ನು ಮುಚ್ಚಿಟ್ಟು ಯುವಕನೊಂದಿಗೆ ವಿವಾಹವಾದ ಮಹಿಳೆ! ಆಮೇಲೇನಾಯ್ತು ಗೊತ್ತೇ?

ಹಾವೇರಿ, ಫೆಬ್ರವರಿ 11: ಮೊದಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಮಹಿಳೆಯೊಬ್ಬಳು ಮತ್ತೊಮ್ಮೆ ಮದುವೆಯಾಗಿ ಯುವಕನಿಗೆ ಮೋಸ ಮಾಡಿದ ಪ್ರಕರಣ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ, ಮೋಸಹೋದ ಯುವಕ ನ್ಯಾಯಕ್ಕಾಗಿ ಹಲಗೇರಿ ಪೊಲೀಸ

11 Feb 2026 11:01 am
ಭಾರತೀಯರ ಬ್ಯಾಟ್​​ನಲ್ಲಿ ರಬ್ಬರ್ ಇದೆ: ಹೊಸ ಚರ್ಚೆ ಹುಟ್ಟುಹಾಕಿದ ಲಂಕಾ ಕ್ರಿಕೆಟಿಗ

ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ ಮೂರನೇ ಟಿ20 ಪಂದ್ಯದಲ್ಲಿ ಅವರು ಕೇವಲ 20 ಎಸೆತಗಳಲ್ಲಿ 68 ರನ್ ಸಿಡಿಸಿದ್ದರು. ಈ ಇನಿಂಗ್ಸ್ ಬಳಿಕ ನ್ಯೂಝಿಲೆಂಡ್ ಆಟ

11 Feb 2026 10:53 am
ಸಂಸತ್ತಿನಲ್ಲಿ ರಾಜಕೀಯ ಸಮರ, ಮಾರ್ಚ್​ 9ರಂದು ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯು ಮಾರ್ಚ್ 9 ರಂದು ಮಂಡನೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಸ್ಪೀಕರ್‌ಗೆ ನೋಟಿಸ್‌ ನೀಡಿದ್ದು, ರಾಹುಲ್

11 Feb 2026 10:39 am
ಬೆಂಗಳೂರು ಚಾಲಕನ ಪ್ರಾಮಾಣಿಕತೆ: ಕ್ಯಾಬ್​​​​​ನಲ್ಲಿ ಬ್ಯಾಗ್ ಮರೆತ ಪ್ರಯಾಣಿಕನಿಗಾಗಿ ಮಧ್ಯರಾತ್ರಿ ಹುಡುಕಾಟ ನಡೆಸಿದ ಚಾಲಕ

ಬೆಂಗಳೂರಿನ ಕ್ಯಾಬ್ ಚಾಲಕ ಉತ್ತಮ್ ಅವರ ಪ್ರಾಮಾಣಿಕತೆ ನೆಟ್ಟಿಗರ ಮೆಚ್ಚುಗೆ ಗಳಿಸಿದೆ. ಕಂಪನಿಯ ಮ್ಯಾನೇಜರ್ ಒಬ್ಬರು ತಮ್ಮ ಪಾಸ್‌ಪೋರ್ಟ್ ಮತ್ತು ಪಿಆರ್ ಕಾರ್ಡ್ ಇರುವ ಬ್ಯಾಗ್​​ನ್ನು ಕ್ಯಾಬ್​​ನಲ್ಲೇ ಮರೆತು ಹೋಗಿದ್ದರು. ಉ

11 Feb 2026 10:31 am
Mahalakshmi Rajayoga: ಜೀವನವನ್ನೇ ಬದಲಾಯಿಸುವ ಮಹಾನ್ ಶಕ್ತಿ ಮಹಾಲಕ್ಷ್ಮೀ ರಾಜಯೋಗದ ಬಗ್ಗೆ ಮಾಹಿತಿ ಇಲ್ಲಿದೆ

ವೈದಿಕ ಜ್ಯೋತಿಷ್ಯದಲ್ಲಿ ಮಹಾಲಕ್ಷ್ಮಿ ರಾಜಯೋಗವು ಅತ್ಯಂತ ಶಕ್ತಿಶಾಲಿ ಹಾಗೂ ಶುಭಕರ ಯೋಗ. ಇದು ಮಂಗಳ ಮತ್ತು ಚಂದ್ರ ಗ್ರಹಗಳ ಸಂಯೋಗದಿಂದ ಉಂಟಾಗುತ್ತದೆ, ವಿಶೇಷವಾಗಿ 2, 9, 10, 11ನೇ ಭಾವಗಳಲ್ಲಿ. ಈ ಯೋಗವು ಧನ, ವೈಭವ, ಗೌರವ, ಸಾಮಾಜಿಕ ಪ್

11 Feb 2026 10:20 am
ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಉದ್ಯಮಿಗೆ ಕೋಟಿ ಕೋಟಿ ದೋಖಾ! ಶೆಟ್ಟಿ ದಂಪತಿ ಮೇಲೆ ಕೇಸ್

ಹರಾಜಿಗೆ ಬಂದ ಫ್ಲ್ಯಾಟ್, ಚಿನ್ನ ಖರೀದಿಸುವ ನೆಪದಲ್ಲಿ ಮುಂಬೈ ಉದ್ಯಮಿಗೆ ಸುಮಾರು 4 ಕೋಟಿ ರೂ.ಗೂ ಹೆಚ್ಚು ವಂಚನೆ ನಡೆದಿದ್ದು, ಉಡುಪಿ ಮೂಲದ ದಂಪತಿ ವಿರುದ್ಧ ಆರೋಪ ಕೇಳಿಬಂದಿದೆ. ಉಡುಪಿ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿ, ನ್ಯಾಯ

11 Feb 2026 10:17 am
ಜನ ಒಳಗಿದ್ದಾಗಲೇ ಪುರಸಭೆ ಕಟ್ಟಡಕ್ಕೆ ಬೀಗ ಜಡಿದು ಹೋದ ನೌಕರ: ಸಿಬ್ಬಂದಿ ಒಳಗೇ ಲಾಕ್!

ಸಿಬ್ಬಂದಿ ಒಳಗೆ ಕೆಲಸ ಮಾಡುತ್ತಿದ್ದಂತೆಯೇ ಪುರಸಭೆ ಕಟ್ಟಡಕ್ಕೆ ನೌಕರ ಬೀಗ ಜಡಿದು ಹೋದ ಘಟನೆ ಉಡುಪಿ ಜಿಲ್ಲೆಯ ಕಾಪು ಪುರಸಭೆ ಕಟ್ಟಡದಲ್ಲಿ ಮಂಗಳವಾರ ಸಂಜೆ ನಡೆದಿದೆ. ನಿಯಮಿತವಾಗಿ ಬೀಗ ಹಾಕುವ ಸಿಬ್ಬಂದಿ ರಜೆ ಇದ್ದುದರಿಂದ ಅಚಾ

11 Feb 2026 10:15 am
Vande Mataram New Guidelines: ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡುವುದು ಕಡ್ಡಾಯ

ಕೇಂದ್ರ ಗೃಹ ಸಚಿವಾಲಯವು ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ 'ಜನಗಣಮನ'ದಂತೆ 'ವಂದೇ ಮಾತರಂ' ಗೀತೆಯ ಆರು ಚರಣಗಳನ್ನು ಕಡ್ಡಾಯಗೊಳಿಸಿದೆ. ಈ ಆದೇಶದ ಪ್ರಕಾರ, ಗೀತೆ ನುಡಿಸಿದಾಗ ಅಥವಾ ಹಾಡಿದಾಗ ಎಲ್ಲರೂ ಎದ್ದು ನಿಲ್ಲಬೇಕು.

11 Feb 2026 10:09 am
ಅಮೆರಿಕ ವಿರುದ್ಧ ಸ್ಪಿನ್ನಾಸ್ತ್ರ ಬಳಸಿದ ಪಾಕಿಸ್ತಾನ್

PAK vs USA: ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವನ್ನು ಕಟ್ಟಿ ಹಾಕಲು ಪಾಕಿಸ್ತಾನ್ ಸ್ಪಿನ್ನಾಸ್ತ್ರ ಬಳಸಿದ್ದು ವಿಶೇಷ. ಅಂದರೆ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ 20 ಓವರ್​ಗಳಲ್ಲಿ 16 ಓವರ್​ಗಳನ್ನು ಸ್ಪಿನ್ನರ್​ಗಳಿಂದಲೇ ಹಾಕ

11 Feb 2026 9:59 am
ವಿಜ್ಞಾನ ಕ್ಷೇತ್ರದಲ್ಲಿ ಹೆಣ್ಣುಮಕ್ಕಳ ಭಾಗವಹಿಸುವಿಕೆಯನ್ನು ಉತ್ತೇಜಿಸಲಿರುವ ವಿಶೇಷ ದಿನವಿದು

ಜಾಗತಿಕವಾಗಿ, ಪುರುಷರಿಗೆ ಹೋಲಿಸಿದರೆ ವಿಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಗಮನಾರ್ಹವಾಗಿ ಕಡಿಮೆಯಿದೆ. ಹಾಗಾಗಿ ಈ ಕ್ಷೇತ್ರಗಳಲ್ಲಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ತೊಡಗಿಸಿ

11 Feb 2026 9:53 am
ಕಾಂಗ್ರೆಸ್​ನಲ್ಲಿ ತಾರಕಕ್ಕೇರಲಿದೆ ಕುರ್ಚಿ ಕದನ: ಟೂರ್ ಪಾಲಿಟಿಕ್ಸ್ Vs ರೆಸಾರ್ಟ್ ಪಾಲಿಟಿಕ್ಸ್​ಗೆ ಬಣಗಳ ಸಿದ್ಧತೆ

ಕರ್ನಾಟಕ ಕಾಂಗ್ರೆಸ್​​ನಲ್ಲಿ ಅಧಿಕಾರ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರುವ ಎಲ್ಲ ರೀತಿಯ ಸುಳಿವು ದೊರೆತಿದ್ದು, ಈ ಬಾರಿ ತುಸು ತೀವ್ರವಾಗಿಯೇ ಸಂಘರ್ಷ ಏರ್ಪಡುವ ಸುಳಿವು ದೊರೆತಿದೆ. ಒಂದು ಬಣ ವಿದೇಶ ಪ್ರವಾಸದ ಪ್ಲ್ಯಾನ್

11 Feb 2026 9:50 am
Bank Strike: ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಬ್ಯಾಂಕ್​ ಮುಷ್ಕರ, ಕಾರಣವೇನು?

ದೇಶಾದ್ಯಂತ ಫೆಬ್ರವರಿ 12ರಂದು ಬ್ಯಾಂಕ್​ಗಳ ಮುಷ್ಕರ ನಡೆಯಲಿದೆ. ಭಾರತೀಯ ಬ್ಯಾಂಕುಗಳ ಸಂಘ (ಐಬಿಎ)ದ ಜೊತೆ ಸಮಾಲೋಚನೆ ನಡೆಸಿ, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ), ಭಾರತೀಯ ಬ್ಯಾಂಕ್ ನೌಕರರ ಒಕ್ಕೂಟ (ಬಿಇಎಫ್‌ಐ) ಮತ್ತು ಅಖಿ

11 Feb 2026 9:34 am
ಅಬ್ಬಬ್ಬಾ, ಯಶ್ ಬುದ್ಧಿವಂತಿಕೆ ಮೆಚ್ಚಲೇಬೇಕು; ಈ ಡೀಲ್​​​ನಿಂದ ‘ಟಾಕ್ಸಿಕ್​​’ಗೆ ದೊಡ್ಡ ಲಾಭ

ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ವಿದೇಶಿ ಹಂಚಿಕೆ ಹಕ್ಕನ್ನು ಫಾರ್ಸ್ ಫಿಲ್ಮ್ 105 ಕೋಟಿ ರೂ.ಗೆ ಖರೀದಿಸಿದೆ. ಯಶ್‌ನ ಈ ಚಾಣಾಕ್ಷ ನಿರ್ಧಾರ ಗಲ್ಫ್ ರಾಷ್ಟ್ರಗಳಲ್ಲಿ ಚಿತ್ರದ ವಿಸ್ತೃತ ವಿತರಣೆಗೆ ಸಹಾಯಕವಾಗಿದೆ. 'ಧುರಂಧರ್ 2' ಅಲ್ಲಿ

11 Feb 2026 9:00 am
Abhishek Sharma: ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

T20 World Cup 2026: ಟಿ20 ವಿಶ್ವಕಪ್ 2026ರ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ. ಏಕೆಂ

11 Feb 2026 8:55 am
ಕಾಂಗ್ರೆಸ್ ಕುರ್ಚಿ ಕಾಳಗ ದೆಹಲಿಗೆ ಶಿಫ್ಟ್: ದೆಹಲಿ ತಲುಪುತ್ತಿದ್ದಂತೆಯೇ ಡಿಕೆಶಿ ನಂಬರ್ ಗೇಮ್!

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ 136 ಎಂಬ ಸಂಖ್ಯೆಯನ್ನು ಉಲ್ಲೇಖಿಸ

11 Feb 2026 8:45 am
ಉದ್ಯಮಿಗಳಿಂದ ಲಕ್ಷ ಲಕ್ಷ ಹಣ ಪಡೆದು ಟೋಪಿ ಹಾಕುತ್ತಿದ್ದ ಪೀಟರ್ ಡ್ಯಾಡಿ ಮನೆ ಮೇಲೆ ಸಿಐಡಿ ದಾಳಿ!

ಬೆಂಗಳೂರಿನಲ್ಲಿ ಉದ್ಯಮಿಗಳಿಂದ ಕೋಟ್ಯಾಂತರ ರೂಪಾಯಿ ವಂಚಿಸಿದ ಆರೋಪದಡಿ ಪೀಟರ್ ಡ್ಯಾಡಿ ಮನೆ ಮೇಲೆ ಸಿಐಡಿ ದಾಳಿ ನಡೆದಿದೆ. ಜಮೀನು ವ್ಯವಹಾರದ ಹೆಸರಿನಲ್ಲಿ ಲಕ್ಷಾಂತರ ಹಣ ಪಡೆದು, ಸುಳ್ಳು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದ ಡ

11 Feb 2026 8:44 am