SENSEX
NIFTY
GOLD
USD/INR

Weather

14    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್: ಸಿನಿಮೀಯ ರೀತಿಯಲ್ಲಿ ಕಾರು ಚೇಸ್ ಮಾಡಿ ಬೈಕ್ ಸವಾರನ ಕಿರಿಕ್

ಬೆಂಗಳೂರು ವಿಮಾನ ನಿಲ್ದಾಣದ ಸೆಕ್ಯೂರಿಟಿ ಚೆಕಿಂಗ್ ಪಾಯಿಂಟ್ ಬಳಿ ಬೈಕ್ ಸವಾರನೊಬ್ಬ ಸಿನಿಮೀಯ ರೀತಿಯಲ್ಲಿ ಕ್ಯಾಬ್​ ಅನ್ನು ಚೇಸ್ ಮಾಡಿ ಅಡ್ಡಗಟ್ಟಿ ಕಿರಿಕ್ ನಡೆಸಿದ್ದಾನೆ. ನಂತರ ಭದ್ರತಾ ಸಿಬ್ಬಂದಿ ಪರಿಸ್ಥಿತಿ ತಿಳಿಗೊಳಿಸ

5 Jan 2026 7:49 am
ದೊಡ್ಡ ಬೆಲೆ ತೆರಬೇಕಾಗುತ್ತೆ, ವೆನೆಜುವೆಲಾ ಹಂಗಾಮಿ ಅಧ್ಯಕ್ಷರಿಗೂ ಬೆದರಿಕೆ ಹಾಕಿದ ಟ್ರಂಪ್

ವೆನೆಜುವೆಲಾದಲ್ಲಿ ಅಧಿಕಾರ ಬದಲಾವಣೆಯ ನಂತರ, ಪರಿಸ್ಥಿತಿ ಹೆಚ್ಚು ಉದ್ವಿಗ್ನಗೊಳ್ಳುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರಿಗೆ ಬಹಿರಂಗವಾಗಿ ಬೆದರಿಕೆ ಹ

5 Jan 2026 7:42 am
ಬಿಗ್ ಬ್ಯಾಷ್​​ ಲೀಗ್​​ನಲ್ಲಿ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ

BBL 2026: ಬಿಗ್ ಬ್ಯಾಷ್ ಲೀಗ್​​ನಲ್ಲಿ ಚೊಚ್ಚಲ ಬಾರಿ ಕಣಕ್ಕಿಳಿದಿರುವ ಬಾಬರ್ ಆಝಂ (Babar Azam) ಕಳಪೆ ಬ್ಯಾಟಿಂಗ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅದರಲ್ಲೂ ಆರಂಭಿಕನಾಗಿ ಕಣಕ್ಕಿಳಿದು ಬಾಬರ್ ಆಝಂ ನಿಧಾನಗತಿಯಲ್ಲಿ ಬ್ಯಾಟ್ ಬೀಸುತ್ತಿರು

5 Jan 2026 7:40 am
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ

Karnataka Weather: ನಿನ್ನೆ ರಾಜ್ಯದಲ್ಲಿ ಹಲವೆಡೆ ಶುಷ್ಕ ವಾತಾವರಣವಿತ್ತು. ಇಂದೂ ಅದೇ ರೀತಿ ದಕ್ಷಿಣ ಒಳನಾಡು ಸೇರಿದಂತೆ ವಿವಿಧೆಡೆ ಒಣ ಹವೆಯಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ

5 Jan 2026 7:37 am
ಹೈದರಾಬಾದ್​​ನ ಅಲ್ಲು ಅರ್ಜುನ್ ಹೊಸ ಥಿಯೇಟರ್​​ನಲ್ಲಿ ಇಬ್ಬರು ಕನ್ನಡ ನಿರ್ದೇಶಕರ ಫೋಟೋ

Allu Arjun: ಅಲ್ಲು ಅರ್ಜುನ್ ಅವರ 'ಅಲ್ಲು ಸಿನಿಮಾಸ್' ಮಲ್ಟಿಪ್ಲೆಕ್ಸ್ ಕೋಕಾಪೇಟ್‌ನಲ್ಲಿ ಹೊಸ ಶಾಖೆಯನ್ನು ತೆರೆಯಲಿದೆ. ಸಂಕ್ರಾಂತಿಗೆ ಶುಭಾರಂಭ ಮಾಡಲಿರುವ ಈ ಮಲ್ಟಿಪ್ಲೆಕ್ಸ್‌ನಲ್ಲಿ ಕನ್ನಡದ ನಿರ್ದೇಶಕರ ಫೋಟೋಗಳನ್ನು ಅಳವಡಿಸಲಾ

5 Jan 2026 7:35 am
Assam Earthquake: ಅಸ್ಸಾಂನಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ

ಅಸ್ಸಾಂನಲ್ಲಿ ಜನವರಿ 5 ರಂದು ಬೆಳಗಿನ ಜಾವ 5.1 ತೀವ್ರತೆಯ ಭೂಕಂಪ ಸಂಭವಿಸಿದೆ. ಮೋರಿಗಾಂವ್ ಜಿಲ್ಲೆಯಲ್ಲಿ ಕೇಂದ್ರೀಕೃತವಾಗಿದ್ದ ಕಂಪನವು ಅಸ್ಸಾಂ ಹಾಗೂ ನೆರೆಯ ರಾಜ್ಯಗಳಲ್ಲಿ ವ್ಯಾಪಕವಾಗಿ ಅನುಭವವಾಯಿತು. ಯಾವುದೇ ಜೀವಹಾನಿ ಅಥವ

5 Jan 2026 7:18 am
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?

ಕುಂಕುಮಾರ್ಚನೆಯನ್ನು ಯಾರು ಮಾಡಬಹುದು ಎಂಬ ಪ್ರಶ್ನೆಗೆ ಸ್ಪೀಕರ್‌ ಅವರು, ಈ ಪೂಜಾ ವಿಧಾನವನ್ನು ಎಲ್ಲರೂ ಮಾಡಬಹುದು ಎಂದು ಸ್ಪಷ್ಟಪಡಿಸುತ್ತಾರೆ. ವಿದ್ಯಾರ್ಥಿಗಳು, ವ್ಯಾಪಾರಸ್ಥರು, ರೈತರು, ಉದ್ಯೋಗದಲ್ಲಿರುವವರು ಸೇರಿದಂತೆ

5 Jan 2026 7:10 am
Horoscope Today 05 January: ಇಂದು ಈ ರಾಶಿಯವರ ಮನೆಯಲ್ಲಿ ಕಲಹ!

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 05, ಸೋಮವಾರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಬಿದಿಗೆ, ಪುಷ್ಯ ನಕ್ಷತ್ರ, ವಿಶ್ಕಂಭ ಯೋಗ, ಗರಜ ಕರಣ ಇರತಕ್ಕಂತಹ ಪರ್ವ ದಿನವಾಗ

5 Jan 2026 7:06 am
‘ಗಿಲ್ಲಿ ಎಲಿಮಿನೇಟ್ ಆಗಿದ್ದಾನೆ, ಅದಕ್ಕೆ ಕಾರಣ ನಾನು’ ಸಂಭ್ರಮಿಸಿದ ಸತೀಶ್

ಬಿಗ್ ಬಾಸ್ ಕನ್ನಡದ ಸ್ಪರ್ಧಿ ಸತೀಶ್, ಗಿಲ್ಲಿ ಎಲಿಮಿನೇಷನ್ ಬಗ್ಗೆ ಕುಣಿದಾಡಿದ್ದಾರೆ. 'ಗಿಲ್ಲಿ ಔಟ್ ಮಾಡಲು ನಾನೇ ಕಾರಣ' ಎಂದು ಹೇಳಿಕೆ ನೀಡಿದ್ದು, ಈ ವಿಡಿಯೋ ವೈರಲ್ ಆಗಿದೆ. ಆದರೆ, ಗಿಲ್ಲಿ ನಾಮಿನೇಟ್ ಆಗಿರಲಿಲ್ಲ ಎಂದು ಜನರು ಅಚ

5 Jan 2026 7:04 am
ಟಿ೨೦ ಕ್ರಿಕೆಟ್‌ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ ಸ್ಪೇನ್

T20I World Record: ಟಿ20 ಕ್ರಿಕೆಟ್​ನ ವಿಶ್ವ ದಾಖಲೆ ಪಟ್ಟಿಗೆ ಸ್ಪೇನ್ ಕೂಡ ಎಂಟ್ರಿ ಕೊಟ್ಟಿದೆ. ಅದು ಸಹ ಸತತ ಗೆಲುವುಗಳ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ಹೊಸ ವಿಶ್ವ ದಾ

5 Jan 2026 7:02 am
ಬೆಂಗಳೂರು: ಮಡಿವಾಳ ಸಂಧ್ಯಾ ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಯುವಕ, ಯುವತಿಯರು ಶಾಕ್

ಬೆಂಗಳೂರಿನ ಮಡಿವಾಳದ ಸಂಧ್ಯಾ ಥಿಯೇಟರ್‌ನ ಮಹಿಳಾ ಶೌಚಾಲಯದಲ್ಲಿ ಯುವಕನೊಬ್ಬ ರಹಸ್ಯ ಕ್ಯಾಮರಾ ಇಟ್ಟು ವಿಕೃತಿ ಮೆರೆದಿದ್ದಾನೆ. ಕ್ಯಾಮರಾ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾ

5 Jan 2026 6:56 am
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಅಸಲಿಗೆ ಏನಾಯ್ತು? ಪೊಲೀಸರು ಹೇಳಿದ್ದೇನು? ಇಲ್ಲಿದೆ ಮಾಹಿತಿ

ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡಿದ್ದಾರೆ. ಈ ಘಟನೆ ವಿರುದ್ಧ ಮಾಲಾಧಾರಿಗಳು ಪ್ರತಿಭಟನೆ ನಡೆಸಿದ್ದು, ಅನ್ಯ ಕೋಮಿನವರ ಪ್ರದೇಶದಿಂದಲೇ ಕ

5 Jan 2026 6:34 am
Horoscope Today 05 January: ಇಂದು ಈ ರಾಶಿಯವರಿಗೆ ಹಳೆಯ ನೆನಪುಗಳು ಕಾಡುವುದು

ದಿನ ಭವಿಷ್ಯ ಜನವರಿ 05,​​ 2026: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ಪ್ರತಿಪತ್ ತಿಥಿ ಸೋಮವಾರ ಕ್ರೀಡಾಸಕ್ತಿ, ವಿಪತ್ತಿಗೆ ಭಯ, ಮನಸ್ತಾಪ, ಸ್ಪರ್ಧೆ, ಸಂಗಾತಿಯ ಮೇಲೆ ನಂಬಿಕೆ ಇವೆಲ್ಲ ಇಂದಿನ ವಿ

5 Jan 2026 12:46 am
ಎರಡೂ ಏರಿಯಾ ಮಧ್ಯೆ ಗೋಡೆ ನಿರ್ಮಿಸಿ: ಅನ್ಯಕೋಮಿನವರ ಕಿರುಕುಳಕ್ಕೆ ರೋಸಿ ಹೋದ ಹಿಂದೂಗಳು

ಹಿಂದೂ ದೇವರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡದ ಘಟನೆ ಬೆಂಗಳೂರಿನ ಜೆ ಜೆ ಆರ್ ನಗರದ ವಿಎಸ್ ಗಾರ್ಡನ್ ನ ಓಂ ಶಕ್ತಿ ದೇವಸ್ಥಾನದ ಬಳಿ ನಡೆದಿದೆ. ಓಂ ಶಕ್ತಿ ಮಾಲಾಧಾರಿಗಳು ದೇವಿಯ ತೇರು ಎಳೆಯತ್ತಿರುವ ವೇಳೆ ಕಲ್ಲೆಸತ ನಡೆದಿದೆ. ತೇರ

4 Jan 2026 11:33 pm
ಅದೃಷ್ಟದ ಸ್ಪರ್ಧಿಯ ಅದೃಷ್ಟ ಖೋತಾ: ಅಚ್ಚರಿಯ ಎವಿಕ್ಷನ್ ಏನಲ್ಲ

Bigg Boss Kannada 12: ಕಳೆದ ವಾರ ಇಬ್ಬರು ಪ್ರಮುಖ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಿದ್ದರು. ಮಾಳು ಮತ್ತು ಸೂರಜ್ ಅವರು ಎವಿಕ್ಟ್ ಆಗಿದ್ದರು. ಅದು ನಿಜಕ್ಕೂ ಅಚ್ಚರಿಯ ಎವಿಕ್ಷನ್ ಎನಿಸಿಕೊಂಡಿತ್ತು. ಆದರೆ ಈ ವಾರ ತೀರ ಅಚ್ಚರಿಯ ಎವಿಕ್ಷನ್ ಎನ

4 Jan 2026 10:52 pm
IND vs NZ: ಸೆಹ್ವಾಗ್, ಪಾಂಟಿಂಗ್ ದಾಖಲೆ ಪುಡಿಗಟ್ಟಲು ಕಿಂಗ್ ಕೊಹ್ಲಿ ತಯಾರಿ

Virat Kohli: ಜನವರಿ 11 ರಿಂದ ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ಆರಂಭವಾಗಲಿದೆ. ಭರ್ಜರಿ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಮೇಲೆ ಎಲ್ಲರ ನಿರೀಕ್ಷೆ ಹೆಚ್ಚಿದೆ. ಈ ಸರಣಿಯಲ್ಲಿ ಕಿವೀಸ್ ವಿರುದ್ಧದ ಒಂದೇ ಶತಕ ಕೊಹ್ಲಿಯನ್ನು ಸಾರ್ವಕಾಲಿ

4 Jan 2026 10:40 pm
ಬಿಗ್​​ಬಾಸ್ ಮನೆಯಲ್ಲಿ ನಡೆಯಿತು ಅದ್ಭುತ, ಗಿಲ್ಲಿ-ಅಶ್ವಿನಿ ಆಡಿದ ಮಾತು ಕೇಳಿದ್ರಾ?

Bigg Boss Kannada 12: ಬಿಗ್​​ಬಾಸ್ ಮನೆಯಲ್ಲಿ ಗಿಲ್ಲಿ ಮತ್ತು ಅಶ್ವಿನಿ ಇಬ್ಬರ ನಡುವೆ ಜಗಳ ಇಲ್ಲದ, ಪರಸ್ಪರರ ಬಗ್ಗೆ ಟೀಕೆ, ವಿಮರ್ಶೆ ಮಾಡದ ದಿನವೇ ಇಲ್ಲ ಎನ್ನಬಹುದು. ಬಿಗ್​​ಬಾಸ್ ಮನೆಯಲ್ಲಿ ಅತಿಹೆಚ್ಚು ಕಿತ್ತಾಡಿರುವವರೆಂದರೆ ಅದು ಗಿಲ್

4 Jan 2026 10:33 pm
ಬಳ್ಳಾರಿ ಗಲಭೆ: ಪೊಲೀಸ್ ವಶದಲ್ಲಿದ್ದ 9 ಗನ್​​ಮ್ಯಾನ್​​ ಪೈಕಿ ಓರ್ವ ಅರೆಸ್ಟ್

ಬಳ್ಳಾರಿಯಲ್ಲಿ ಬ್ಯಾನರ್ ಗಲಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣದ ತನಿಖೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಒಟ್ಟು 26 ಜನರನ್ನು ಬಂಧಿಸಲಾಗಿದೆ. ಪ್ರಮುಖವಾಗಿ

4 Jan 2026 10:21 pm
ಏಷ್ಯಾಕಪ್ ಟ್ರೋಫಿ ಎಲ್ಲಿ? ಪಾಕ್ ಪತ್ರಕರ್ತರ ಪ್ರಶ್ನೆಗೆ ತಬ್ಬಿಬ್ಬಾದ ಮೊಹ್ಸಿನ್ ನಖ್ವಿ

Asia Cup Trophy Mystery: 2025ರ ಏಷ್ಯಾಕಪ್‌ ಫೈನಲ್ ಗೆದ್ದಿದ್ದರೂ ಟೀಂ ಇಂಡಿಯಾ ಇನ್ನೂ ಟ್ರೋಫಿ ಎತ್ತಿಹಿಡಿದಿಲ್ಲ. ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಪಡೆಯಲು ಭಾರತ ನಿರಾಕರಿಸಿತ್ತು. ಮೂರು ತಿಂಗಳಾದರೂ ಟ್ರೋಫಿ ಎಲ್ಲಿಯೂ ಸಿಕ

4 Jan 2026 10:01 pm
IND vs NZ: ಶ್ರೇಯಸ್ ಫಿಟ್ ಆಗದಿದ್ದರೆ ಯಾರಿಗೆ ಸಿಗಲಿದೆ ಟೀಂ ಇಂಡಿಯಾದಲ್ಲಿ ಅವಕಾಶ?

Shreyas Iyer fitness: ಜನವರಿ 11 ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಶುಭ್​ಮನ್ ಗಿಲ್ ನಾಯಕತ್ವ ವಹಿಸಿದ್ದು, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಮರಳಿದ್ದಾರೆ. ಆದರೆ ಅಯ್ಯರ್ ಫಿಟ್ನೆಸ್

4 Jan 2026 9:19 pm
ಕಮಲ್-ರಜನಿ ಕಾಂಬಿನೇಷನ್ ಸಿನಿಮಾ: ಯುವ ನಿರ್ದೇಶಕನಿಗೆ ಅದೃಷ್ಟ

Rajinikanth-Kamal Haasan: ಪರಸ್ಪರ ಒಳ್ಳೆಯ ಗೆಳೆರಾಗಿರುವ ಕಮಲ್ ಹಾಸನ್ ಮತ್ತು ರಜನೀಕಾಂತ್ ಅವರನ್ನು ಒಟ್ಟಿಗೆ, ಒಂದೇ ಸಿನಿಮಾನಲ್ಲಿ ತೆರೆಗೆ ತರಲು ಕಳೆದ ಕೆಲ ವರ್ಷಗಳಿಂದ ಹಲವು ನಿರ್ಮಾಪಕರು, ನಿರ್ದೇಶಕರು ಪ್ರಯತ್ನಿಸಿದರಾದರೂ ಸಾಧ್ಯ ಆಗಿರ

4 Jan 2026 8:52 pm
ಮರ್ಯಾದೆಗೇಡು ಹತ್ಯೆ ತಡೆಗೆ ವಿಶೇಷ ಕಾನೂನು: ಸಿದ್ದರಾಮಯ್ಯ ಅಧಿಕೃತ ಘೋಷಣೆ

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ (Hubballi) ಸ್ವತ ತಂದೆಯೇ ಆರು ತಿಂಗಳ ಗರ್ಭಿಣಿ ಮಗಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ರಾಜ್ಯದಲ್ಲಿ ಮ

4 Jan 2026 8:50 pm
ಸೌತೆಕಾಯಿ ತಿನ್ನುವ ಮೊದಲು ನಿಮಗೆ ಈ ಆರೋಗ್ಯ ಸಮಸ್ಯೆ ಇದೆಯೋ, ಇಲ್ಲವೋ ತಿಳಿದುಕೊಳ್ಳಿ

ಸಾಮಾನ್ಯವಾಗಿ ಸೌತೆಕಾಯಿ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಆದರೆ ಆರೋಗ್ಯ ತಜ್ಞರು ಹಲವರಿಗೆ ಸೌತೆಕಾಯಿ ವಿಷಕ್ಕೆ ಸಮಾನ ಎನ್ನುತ್ತಾರೆ. ಹೌದು, ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ನಂತಹ ಅಗತ್ಯ ಪೋಷಕಾಂಶಗಳಿಂದ ಸಮ

4 Jan 2026 8:21 pm
ರೋಹಿತ್ ದಾಖಲೆ ಮುರಿದು ಕೊಹ್ಲಿ ದಾಖಲೆ ಸರಿಗಟ್ಟಿದ ಡೇವಿಡ್ ವಾರ್ನರ್

David Warner's BBL Century: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಬಿಗ್ ಬ್ಯಾಷ್ ಲೀಗ್‌ನಲ್ಲಿ ಸಿಡ್ನಿ ಥಂಡರ್ ಪರ ಆಡುತ್ತಾ ತಮ್ಮ 9ನೇ ಟಿ20 ಶತಕ ಸಿಡಿಸಿದ್ದಾರೆ. ಈ ಭರ್ಜರಿ ಶತಕದೊಂದಿಗೆ ವಾರ್ನರ್ ರೋಹಿತ್ ಶರ್ಮಾ ಅವರ ಟಿ20 ಶತಕದ ದ

4 Jan 2026 8:13 pm
‘ಜನ ನಾಯಗನ್’ ಎದುರು ‘ಪರಾಶಕ್ತಿ’ ಬಿಡುಗಡೆ ರಾಜಕೀಯ ಪ್ರೇರಿತವೇ? ಸಿಕ್ತು ಸ್ಪಷ್ಟನೆ

Jana Naygan vs Parasakthi: ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ಜನ ನಾಯಗನ್ ಮತ್ತು ತಮಿಳು ಚಿತ್ರರಂಗದ ಯುವ ಸ್ಟಾರ್ ನಟ ಶಿವಕಾರ್ತಿಕೇಯನ್ ನಟನೆಯ ‘ಪರಾಶಕ್ತಿ’ ಸಿನಿಮಾಗಳು ಒಂದೇ ಸಮಯಕ್ಕೆ ಬಿಡುಗಡೆ ಆಗುತ್ತಿವೆ. ಇದು ರಾ

4 Jan 2026 8:05 pm
ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕದವರು ಸೆರೆಹಿಡಿದ ರೀತಿ ಮುಂಬೈ ದಾಳಿ ಮಾಸ್ಟರ್​ಮೈಂಡನ್ನೂ ಹಿಡಿಯಿರಿ: ಒವೈಸಿ ಆಗ್ರಹ

Asaduddin Owaisi asks PM Modi to capture Mumbai Attack Mastermind in Pakistan: ಅಮೆರಿಕದ ಮಿಲಿಟರಿ ಪಡೆಗಳು ವೆನಿಜುವೆಲಾ ಅಧ್ಯಕ್ಷರನ್ನು ಹಿಡಿದ ರೀತಿಯಲ್ಲಿ ಮುಂಬೈ ದಾಳಿಯ ಸಂಚುಕೋರರನ್ನು ಹಿಡಿಯಬೇಕು ಎಂದು ಒವೈಸಿ ಒತ್ತಾಯಿಸಿದ್ದಾರೆ. ಭಾರತವು ತನ್ನ ಸೇನೆಯನ್ನು ಪಾಕಿ

4 Jan 2026 7:55 pm
ಆಟಗಾರನಾಗಿ ವಿಫಲರಾದರೂ ನಾಯಕನಾಗಿ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ

Vaibhav Suryavanshi: ಕೇವಲ 14 ವರ್ಷದ ವೈಭವ್ ಸೂರ್ಯವಂಶಿ ಭಾರತ ಯುವ ತಂಡದ ನಾಯಕನಾಗಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ತಂಡವನ್ನು ಗೆಲ್ಲಿಸುವ ಮೂಲಕ ಏಕದಿನ ಪಂದ್ಯವನ್ನು ಗೆದ್ದ ಅತ್ಯಂತ ಕಿರಿಯ ನಾ

4 Jan 2026 7:45 pm
ಗಂಡು ಮಗು ಆಸೆ: ಕನಸು ಈಡೇರದಿದ್ದಾಗ ಹೆಂಡ್ತಿ ಮಕ್ಕಳನ್ನ ಬಿಟ್ಟು ಹೋಗ್ಬಿಟ್ಟ

ಗಂಡು ಮಗುವಿನ ಹಂಬಲ, ಹೆಣ್ಣು ಮಗುವಿಗೆ ತಾತ್ಸಾರ ಇದು ಭಾರತೀಯ ಸಮಾಜದ ಡಿಎನ್’ಎಯಲ್ಲಿ ಹಾಸು ಹೊಕ್ಕಾಗಿರುವ ಸಮಸ್ಯೆ. ಹೌದು...ಈಗಾಗಲೇ ಎರಡು ಹೆಣ್ಣು ಮಕ್ಕಳಿದ್ದು, ಮೂರನೇಯದ್ದು ಗಂಡು ಮಗು ಆಗುತ್ತೆ ಎಂದು ಆಸೆ ಇಟ್ಟುಕೊಂಡಿದ್ದ. ಆ

4 Jan 2026 7:44 pm
ಥಿಯೇಟರ್ ಮಾಫಿಯಾಕ್ಕೆ ನಾನೂ ಬಲಿ ಆಗಿದ್ದೇನೆ: ಝೈದ್ ಖಾನ್

Zaid Khan Cult movie: ರಾಜ್ಯ ಸರ್ಕಾರದ ಜನಪ್ರಿಯ ಸಚಿವರಲ್ಲಿ ಒಬ್ಬರಾಗಿರುವ ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ರಾಜಕೀಯ ಪ್ರಭಾವ, ಹಣದ ಹಿನ್ನೆಲೆ ಎಲ್ಲ ಇದ್ದರೂ ತಾವೂ ಸಹ

4 Jan 2026 7:42 pm
ಬಿಸಿಸಿಐ ವಿರುದ್ಧ ತೊಡೆ ತಟ್ಟಿರುವ ಬಾಂಗ್ಲಾ ತಂಡದ ಟಿ20 ವಿಶ್ವಕಪ್ ಪ್ರದರ್ಶನ ಹೇಗಿದೆ?

Bangladesh T20 World Cup: ಬಾಂಗ್ಲಾದೇಶ 2026ರ ಟಿ20 ವಿಶ್ವಕಪ್‌ಗೆ ಭಾರತಕ್ಕೆ ತೆರಳದಿರಲು ನಿರ್ಧರಿಸಿದೆ. ಮುಸ್ತಾಫಿಜುರ್ ಐಪಿಎಲ್‌ನಿಂದ ಹೊರಹಾಕಿದ್ದೇ ಇದಕ್ಕೆ ಕಾರಣ. ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಐಸಿಸಿಗೆ ವಿನಂ

4 Jan 2026 7:22 pm
ಈ ಜ್ಯೂಸ್‌ ಕುಡಿಯಿರಿ, ನಿಮ್ಮ ಹೊಟ್ಟೆಯ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ

ಇತ್ತೀಚಿನ ದಿನಗಳಲ್ಲಿ ಜಡ ಜೀವನಶೈಲಿಯ ಕಾರಣದಿಂದಾಗಿ ಅನೇಕ ಮಂದಿ ಬೊಜ್ಜಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇವು ಅನೇಕ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತದೆ. ಅದರಲ್ಲೂ ಈ ಹೊಟ್ಟೆಯ ಬೊಜ್ಜು ದೇಹ ಸೌಂದರ್ಯವನ್ನೇ ಹಾಳು

4 Jan 2026 7:11 pm
ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ

ರಂಜಿತಾ ಎನ್ನುವ ಹಿಂದೂ ಯುವತಿಯ ಹತ್ಯೆ ಪ್ರಕಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದ ಆರೋಪಿ ಯಲ್ಲಾಪುರದ ರಾಮಾಪುರ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಳಮ್ಮನಗರದ ಆರೋಪಿ ಮಹಮ್ಮದ್ ರಫೀಕ್ ಇಮಾಮ್‌ಸಾಬ್ (30)

4 Jan 2026 7:06 pm
Ashes Sydney Test: ಹಠಾತ್ತನೆ ಸ್ಥಗಿತಗೊಂಡ ಸಿಡ್ನಿ ಟೆಸ್ಟ್ ಪಂದ್ಯ

Ashes Sydney Test: ಆಸ್ಟ್ರೇಲಿಯಾ-ಇಂಗ್ಲೆಂಡ್ ಆಶಸ್ ಸರಣಿಯ ಸಿಡ್ನಿ ಟೆಸ್ಟ್ ಮೊದಲ ದಿನದಾಟ ಮಳೆ ಹಾಗೂ ಮಂದ ಬೆಳಕಿಗೆ ಆಹುತಿಯಾಯಿತು. ಇಂಗ್ಲೆಂಡ್ ಆರಂಭಿಕ ಆಘಾತ ಎದುರಿಸಿದರೂ, ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಅವರ ಭರ್ಜರಿ 154 ರನ್‌ಗಳ ಜೊತೆ

4 Jan 2026 6:42 pm
ಆಗದವರ ಮುಖಕ್ಕೆ ಗುದ್ದಿದ ಸ್ಪರ್ಧಿಗಳು: ವಿಡಿಯೋ ನೋಡಿ

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12 ಇನ್ನೇನು ಮುಗಿಯುವ ಹಂತದಲ್ಲಿದೆ. ಫಿನಾಲೆಗೆ ಇನ್ನು ಕೆಲವೇ ದಿನಗಳಷ್ಟೆ ಬಾಕಿ ಇದೆ. ಮನೆಯಲ್ಲಿ ಈಗ ಉಳಿದಿರುವುದು ಬಹುತೇಕ ಗಟ್ಟಿ ಸ್ಪರ್ಧಿಗಳೇ. ಇಂದು ಭಾನುವಾರದ ಎಪಿಸೋಡ್ ಆಗಿದ್ದು, ಇಂದ

4 Jan 2026 6:32 pm
ಸಭೆಯನ್ನ ನಗೆ ಗಡಲಲ್ಲಿ ತೇಲಿಸಿದ ಸಿಎಂ ಕುರ್ಚಿ ಮಾತು, ಜೋರಾಗಿ ನಕ್ಕ ಡಿಕೆಶಿ

ಸದ್ಯ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿಯದ್ದೇ ಮಾತು. ಈ ಸಂಬಂಧ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ, ಕುರ್ಚಿ ಬಗ್ಗೆ ಮಾತನಾಡಿ ಸಭೆಯನ್

4 Jan 2026 6:25 pm
Vastu Tips: ಮನೆಯಲ್ಲಿ ಹಂಸಗಳ ಫೋಟೋ ಇಡುವುದು ಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಹಂಸದ ಚಿತ್ರಗಳನ್ನು ಇಡುವುದು ಅತ್ಯಂತ ಶುಭ. ಇವು ವಾಸ್ತು ದೋಷಗಳನ್ನು ನಿವಾರಿಸಿ, ಸಕಾರಾತ್ಮಕ ಶಕ್ತಿಯನ್ನು ತರುತ್ತವೆ. ಹಂಸ ಚಿತ್ರಗಳು ಆರ್ಥಿಕ ಸಮೃದ್ಧಿ, ದಾಂಪತ್ಯ ಜೀವನದಲ್ಲಿ ಪ್ರೀತ

4 Jan 2026 6:15 pm
IPL 2026: ನಾಯಕನೂ ಸೇರಿದಂತೆ ಆರ್​ಸಿಬಿಯ ನಾಲ್ವರು ಸ್ಟಾರ್ ಆಟಗಾರರಿಗೆ ಇಂಜುರಿ

RCB IPL 2026 Injury Scare: 2026ರ ಐಪಿಎಲ್ ಸೀಸನ್ ಪ್ರಾರಂಭವಾಗುವ ಮುನ್ನವೇ ಹಾಲಿ ಚಾಂಪಿಯನ್ ಆರ್​ಸಿಬಿ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಫಿಲ್ ಸಾಲ್ಟ್, ರಜತ್ ಪಾಟಿದಾರ್, ಜೋಶ್ ಹ್ಯಾಜಲ್‌ವುಡ್ ಮತ್ತು ಟಿಮ್ ಡೇವಿಡ್ ಸೇರಿದಂತೆ ನಾಲ್ವರು ಪ್ರ

4 Jan 2026 6:02 pm
ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ

ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜಗಾರ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB G RAM G) ಮಸೂದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸಿದೆ. ಇದಕ್ಕೆ ಬಿಜೆಪಿ ನಾಯಕರು ಸಹ ವಿಬಿಜಿ ರಾಮ್ ಜಿ

4 Jan 2026 5:54 pm
BEL Recruitment 2026: ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ ನೇಮಕಾತಿ; ಎಂಜಿನಿಯರಿಂಗ್ ಪದವೀಧರರು ಅರ್ಹರು

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) 2026ರ ತರಬೇತಿ ಇಂಜಿನಿಯರ್ ಹುದ್ದೆಗಳಿಗೆ 119 ಸುವರ್ಣ ಅವಕಾಶಗಳನ್ನು ಘೋಷಿಸಿದೆ. ಬಿಇ/ಬಿ.ಟೆಕ್/ಬಿ.ಎಸ್ಸಿ ಪದವೀಧರರು bel-india.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಜನವರಿ 9ಕ್ಕೆ ಕೊನೆ

4 Jan 2026 5:36 pm
ಮತ್ತೆ ಮ್ಯಾಜಿಕ್ ಮಾಡುತ್ತಾ ‘ಲವ್ ಮಾಕ್ಟೆಲ್ 3’? ಬಿಡುಗಡೆ ಯಾವಾಗ?

Milana Nagaraj-Darling Krishna: ಡಾರ್ಲಿಂಗ್ ಕೃಷ್ಣಗೆ ನಟನಾಗಿ ಮಾತ್ರವಲ್ಲದೆ ನಿರ್ದೇಶಕನಾಗಿಯೂ ದೊಡ್ಡ ಗೆಲುವು ತಂದುಕೊಟ್ಟ ಸಿನಿಮಾ ‘ಲವ್ ಮಾಕ್ಟೆಲ್’. ಹಾಸ್ಯ, ಭಾವುಕತೆ, ಗೆಳೆತನ, ಒಳ್ಳೆಯ ಸಂಗೀತ ಎಲ್ಲವುಗಳ ಮಿಶ್ರಣವಾಗಿದ್ದ ‘ಲವ್ ಮಾಕ್ಟೆಲ್

4 Jan 2026 5:34 pm
ಪ್ರೀತಿಸಿ ಮದ್ವೆ: ಹಸುಗೂಸು ಸೇರಿ 3 ಹೆಣ್ಮಕ್ಕಳನ್ನ ಪತ್ನಿ ಕೈಗಿಟ್ಟು ಪತಿ ಪರಾರಿ

ವ್ಯಕ್ತಿಯೋರ್ವ ತನ್ನ ಪ್ರೀತಿಯ ಬಲೆಗೆ ಸ್ಟಾಫ್ ನರ್ಸ್​​​​​ ಬೀಳಿಸಿಕೊಂಡಿದ್ದು, ಬಳಿಕ ಆಕೆಯ ಮನೆಯವರನ್ನು ಒಪ್ಪಿಸಿ ಮದುವೆ ಆಗಿದ್ದ. ಹೊಸರಲ್ಲಿ ಎಲ್ಲವೂ ಚೆನ್ನಾಗಿತ್ತು. ಆದ್ರೆ, ಮೂರು ಮಕ್ಕಳು ಆಗುತ್ತಿದ್ದಂತೆಯೇ ಪತ್ನಿಗೆ

4 Jan 2026 5:21 pm
CUET UG 2026: CUET UG ನೋಂದಣಿ ಪ್ರಾರಂಭ; ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಲ್ಲಿ ತಿಳಿಯಿರಿ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) 2026ರ CUET-UG ಅರ್ಜಿ ಪ್ರಕ್ರಿಯೆಯನ್ನು ಜನವರಿ 3ರಿಂದ ಆರಂಭಿಸಿದೆ. ಆಸಕ್ತರು cuet.nta.nic.in ಮೂಲಕ ಜನವರಿ 30ರೊಳಗೆ ಅರ್ಜಿ ಸಲ್ಲಿಸಬಹುದು. ಜನವರಿ 31ರವರೆಗೆ ಶುಲ್ಕ ಪಾವತಿಗೆ ಅವಕಾಶವಿದೆ. 12ನೇ ತರಗತಿ ಉತ್ತೀರ್ಣ

4 Jan 2026 5:18 pm
T20 World Cup: ಭಾರತದ ನೆಲದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾ; ತಕ್ಕ ಪ್ರತ್ಯುತ್ತರ ನೀಡಿದ ಬಿಸಿಸಿಐ

T20 World Cup 2026: 2026ರ ಟಿ20 ವಿಶ್ವಕಪ್‌ಗೆ ಮುನ್ನ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಭಾರತದಲ್ಲಿ ಆಡಲು ನಿರಾಕರಿಸಿದೆ. ಮುಸ್ತಾಫಿಜುರ್ ರೆಹಮಾನ್ ಐಪಿಎಲ್‌ನಿಂದ ಹೊರಗಿಟ್ಟಿದ್ದಕ್ಕೆ ಕೋಪಗೊಂಡ BCB, ಭದ್ರತಾ ಕಾರಣ ನೀಡಿ ಪಂದ್ಯಗಳನ್ನು ಶ್ರ

4 Jan 2026 4:46 pm
ತೈಲಸಮೃದ್ಧ ವೆನಿಜುವೆಲಾ ಮೇಲೆ ಅಮೆರಿಕ ದಾಳಿ; ಭಾರತಕ್ಕೆ ಎಷ್ಟು ನಷ್ಟ?

Impact of Venezuela crisis on India: ವಿಶ್ವದ ಶೇ. 18ರಷ್ಟು ತೈಲ ಸಂಗ್ರಹ ಹೊಂದಿರುವ ವೆನಿಜುವೆಲಾ ಈಗ ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ವೆನಿಜುವೆಲಾ ಮೇಲೆ ಅಮೆರಿಕ ಆಕ್ರಮಣ ಮಾಡಿದೆ. ವೆನಿಜುವೆಲಾ ಬಿಕ್ಕಟ್ಟಿನಿಂದ ಭಾರತದ ಮೇಲೆ ಎಷ್ಟು ಪರಿಣಾಮ ಬೀರಬಹ

4 Jan 2026 4:43 pm
ಕುದುರೆಯಾ? ಹೆಗ್ಗಣವಾ? ಹೊಸ ಸಿನಿಮಾ ಘೋಷಿಸಿದ ಡಾಲಿ ಧನಂಜಯ್

Daali Dhananjay: ಡಾಲಿ ಧನಂಜಯ್ ನಾಯಕನಾಗಿ ನಟಿಸಿದ ಕನ್ನಡ ಸಿನಿಮಾ ಒಂದು ಬಿಡುಗಡೆ ಆಗಿ ಎರಡೂವರೆ ವರ್ಷಗಳಾಗಿವೆ. ಆದರೆ ಪ್ರಸ್ತುತ ಅವರು ಐದು ಸಿನಿಮಾಗಳಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಇದೆಲ್ಲದರ ನಡುವೆ ಡಾಲಿ ಧನಂಜಯ್ ಹೊಸ ಸಿನಿಮ

4 Jan 2026 4:27 pm
ಬಳ್ಳಾರಿ ಗಲಭೆ: ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಪತ್ನಿ, ಗನ್​​ಮ್ಯಾನ್​​ಗಳ ಬಗ್ಗೆ ಜನಾರ್ದನ ರೆಡ್ಡಿ ಏನಂದ್ರು ನೋಡಿ

ಶಾಸಕ ಗಾಲಿ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 11.30ಕ್ಕೆ ಎಎಸ್ಪಿ ರವಿಕುಮಾರ್ ಜೊತೆ ನಾನು ಪೋನ್ ನಲ್ಲಿ ಮಾತಾಡಿದೆ‌‌. ನಾಲ್ಕು ಮಂದಿ ಗನ್ ಮ್ಯಾನ್ ಗಳ ಪೈಕಿ ಅದರಲ್ಲಿ ಗುರುಚರಣ್‌ ಅವರ ಗುಂಡು ಹಾರಿಸಿದ್ದು ಕನ್ಪರ್

4 Jan 2026 4:23 pm
ಮೊಟ್ಟೆ ತಿಂದ್ರೆ ಕೆಮ್ಮು ಕಡಿಮೆಯಾಗುತ್ತದೆಯೇ? ಇಲ್ಲಿದೆ ಅಚ್ಚರಿ ಮಾಹಿತಿ

ಮೊಟ್ಟೆ ತಿನ್ನುವುದರಿಂದ ದೇಹಕ್ಕೆ ಅಗತ್ಯವಾದ ಜೀವಸತ್ವಗಳು ಮತ್ತು ಪೋಷಕಾಂಶಗಳು ದೊರೆಯುತ್ತವೆ ಎಂಬುದು ತಿಳಿದ ವಿಚಾರ. ನಿಯಮಿತವಾಗಿ ಮೊಟ್ಟೆಗಳ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಗಳಿವೆ. ಮೊಟ್

4 Jan 2026 4:00 pm
ಬಳ್ಳಾರಿ ಗಲಭೆ: 20 ಜನರ ಬಂಧನ, ಕಾಂಗ್ರೆಸ್​​ನವರೆಷ್ಟು, ಬಿಜೆಪಿಯವರೆಷ್ಟು? ರೆಡ್ಡಿಗೂ ಸಂಕಷ್ಟ

ಬಳ್ಳಾರಿ ಗಲಭೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಗಲಭೆಯ ವಿಡಿಯೋಗಳನ್ನ ಆಧಾರಿಸಿ ಖಾಕಿ ತನಿಖೆಗಿಳಿದಿದೆ. 20 ವಿಡಿಯೋಗಳನ್ನ ಸಂಗ್ರಹಿಸಿದ್ದ ಪೊಲೀಸರು, ನಿನ್ನೆ 45 ಮಂದಿಯ ವಿಚಾರಣೆ ನಡೆಸಿದ್ದರು. ಘಟನೆಯ ಇಂಚಿಂಚೂ ಮಾಹಿತಿ ಕಲ

4 Jan 2026 3:56 pm
BOI Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕ್ರೆಡಿಟ್ ಆಫೀಸರ್ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ (BOI) ಕ್ರೆಡಿಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆ, ಜನವರಿ 5 ಕೊನೆಯ ದಿನ. ಜನರಲ್ ಬ್ಯಾಂಕಿಂಗ್ ಆಫೀಸರ್ ಸ್ಟ್ರೀಮ್‌ನಲ್ಲಿ ಒಟ್ಟು 514 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಪದವಿ ಹೊಂ

4 Jan 2026 3:32 pm
Chanakya Niti: ಈ ಗುಣಗಳಿರುವ ಸ್ನೇಹಿತರು ಎಂದಿಗೂ ಮೋಸ ಮಾಡಲಾರರು ಎನ್ನುತ್ತಾರೆ ಚಾಣಕ್ಯ

ಪ್ರತಿಯೊಬ್ಬರ ಜೀವನದಲ್ಲೂ ಸ್ನೇಹಿತರು ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ಆದರೆ ಸ್ನೇಹಿತರನ್ನು ಆಯ್ಕೆ ಮಾಡುವಾಗ ಜಾಗರೂಕರಾಗಿರಬೇಕು. ಉತ್ತಮ ಸ್ನೇಹಿತರಿದ್ದರೆ ಜೀವನವೂ ಉತ್ತಮವಾಗಿರುತ್ತವೆ. ಅದರಲ್ಲೂ ಈ ಕೆಲವು ಗುಣಗ

4 Jan 2026 3:23 pm
ದೆಹಲಿಯ ಪಂಚತಾರಾ ಹೋಟೆಲ್​ನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

ದೆಹಲಿಯ ಪಂಚತಾರಾ ಹೋಟೆಲ್‌ನಿಂದ ಕೆಳಗೆ ಹಾರಿ 50 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಕೇಂದ್ರ ದೆಹಲಿಯ ಲಿ ಮೆರಿಡಿಯನ್‌ನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ ವ್ಯಕ್ತಿಯನ್

4 Jan 2026 3:18 pm
ಕಾರ್ ಮತ್ತು ಚಿಗರಿ ಬಸ್ ನಡುವೆ ಅಪಘಾತ; ಎದೆ ಝಲ್ಲೆನಿಸುವ ದೃಶ್ಯ ಕಾರ್ ಡ್ಯಾಶ್ ಕ್ಯಾಮರಾದಲ್ಲಿ ಸೆರೆ

ಹುಬ್ಬಳ್ಳಿಯ ಉಣಕಲ್ ಬಿಆರ್‌ಟಿಎಸ್ ಪಥದಲ್ಲಿ ಕಾರ್ ಮತ್ತು ಚಿಗರಿ ಬಸ್ ನಡುವೆ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಕಾರು ಎದುರಿನಿಂದ ಬಂದ ಚಿಗರಿ ಬಸ್‌ಗೆ ಡಿಕ್ಕಿ ಹೊಡೆದಿದ

4 Jan 2026 3:18 pm
ಒಂದೇ ವರ್ಷದಲ್ಲಿ ಅಕ್ಷಯ್ ಖನ್ನಾ ಸಿನಿಮಾಗಳ ಕಲೆಕ್ಷನ್ 2 ಸಾವಿರ ಕೋಟಿ ರೂಪಾಯಿ!

‘ಧುರಂಧರ್’ ಸಿನಿಮಾದ ಯಶಸ್ಸಿನಿಂದ ಬಾಲಿವುಡ್ ನಟ ಅಕ್ಷಯ್ ಖನ್ನಾ ಅವರು ಸೂಪರ್ ಸ್ಟಾರ್ ಆಗಿದ್ದಾರೆ. 2025ರಲ್ಲಿ ಅವರು ನಟಿಸಿದ ಎರಡು ಸಿನಿಮಾಗಳು ಬ್ಲಾಕ್ ಬಸ್ಟರ್ ಹಿಟ್ ಆಗಿ ಅಪಾರ ಖ್ಯಾತಿ ತಂದುಕೊಟ್ಟಿವೆ. ಬಾಕ್ಸ್ ಆಫೀಸ್​ ಕಲೆಕ

4 Jan 2026 3:10 pm
Video: ನನ್ನ ತಂಗಿ ಎಷ್ಟು  ಮುದ್ದಾಗಿದ್ದಾಳೆ; ನವಜಾತ ಶಿಶುವನ್ನು ಕಂಡೊಡನೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ಪುಟ್ಟ ಹುಡುಗ

ಪುಟ್ಟ ಮಕ್ಕಳ ಆಟ ತುಂಟಾಟ, ಮುದ್ದಾದ ರಿಯಾಕ್ಷನ್ ಗಳನ್ನು ನೋಡುವುದೇ ಚಂದ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಹೃದಯ ಸ್ಪರ್ಶಿ ದೃಶ್ಯ ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಬಾಲಕನೊಬ್ಬ ತನ್ನ ನವಜಾತ ಸಹೋದರಿಯನಿ ಕಂಡೊಡನೆ ಮುದ್ದಾ

4 Jan 2026 3:03 pm
ದೇಗುಲದ ಸಮೀಪವೇ ಅಪಘಾತ; ಕಾಪಾಡಲಿಲ್ಲ ಮಾದೇಶ್ವರ!

ಕರ್ನಾಟಕದಲ್ಲಿ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ನಾಗರಬಾವಿಯ ಮಲೇ ಮಹದೇಶ್ವರ ದೇವಸ್ಥಾನದ ಬಳಿ ಲಾರಿ ಡಿಕ್ಕಿಯಿಂದ ಓರ್ವ ಬೈಕ್ ಸವಾರ ಮೃತಪಟ್ಟಿದ್ದಾನೆ. ಮತ್ತೊಂದು ಪ್ರಕರಣದಲ್ಲಿ, ಚಾಮರಾಜನಗರದಲ್ಲಿ ದಟ್ಟ ಮಂಜಿನ

4 Jan 2026 2:50 pm
ಮಹಾರಾಷ್ಟ್ರ: ಸಾಹಿತ್ಯ ಸಮ್ಮೇಳನದ ಕಾರ್ಯಾಧ್ಯಕ್ಷ ವಿನೋದ್ ಕುಲಕರ್ಣಿ ಮೇಲೆ ಅಮಾನುಷ ಹಲ್ಲೆ

ಸಾಹಿತ್ಯ ಸಮ್ಮೇಳನದ ಕಾರ್ಯಾಧ್ಯಕ್ಷ ವಿನೋದ್ ಕುಲಕರ್ಣಿ ಮೇಲೆ ಅಮಾನುಷ ದಾಳಿ ನಡೆಸಿರುವ ಘಟನೆ ಸತಾರದಲ್ಲಿ ನಡೆದಿದೆ. ಅಪರಿಚಿತ ದುಷ್ಕರ್ಮಿಯೊಬ್ಬರು ಅವರನ್ನು ಅಡ್ಡಗಟ್ಟಿ, ಅವರ ಕಣ್ಣು ಮತ್ತು ಮುಖಕ್ಕೆ ಕಪ್ಪು ಪುಡಿಯ ಪದಾರ್ಥ

4 Jan 2026 2:30 pm
ಬಳ್ಳಾರಿ ಎಸ್​​ಪಿ ಪವನ್ ನೆಜ್ಜೂರ್ ಅಮಾನತು: ಶೋಭಾ ಕರಂದ್ಲಾಜೆ ಸ್ಫೋಟಕ ಆರೋಪ

ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರ್ ಅಮಾನತು ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆ, ಭಡ್ತಿ ಮತ್ತು ನೇಮಕಾತಿಯಲ್ಲಿ ಭ್ರಷ್ಟಾಚಾರ

4 Jan 2026 2:15 pm
UPI transactions: 2025ರಲ್ಲಿ 22,830 ಕೋಟಿ ಯುಪಿಐ ಟ್ರಾನ್ಸಾಕ್ಷನ್; ಡಿಸೆಂಬರ್​ನಲ್ಲಿ 2,160 ಕೋಟಿ ವಹಿವಾಟು

UPI transactions goes up in volumes and value: 2025ರಲ್ಲಿ ಭಾರತದಲ್ಲಿ ಒಟ್ಟು 22,830 ಕೋಟಿ ಸಂಖ್ಯೆಯಷ್ಟು ಯುಪಿಐ ವಹಿವಾಟುಗಳಾಗಿವೆ. ಯುಪಿಐ ಟ್ರಾನ್ಸಾಕ್ಷನ್ ಮೌಲ್ಯ ಬಹುತೇಕ 300 ಲಕ್ಷ ಕೋಟಿ ರೂನಷ್ಟಿದೆ. ಡಿಸೆಂಬರ್ ತಿಂಗಳಲ್ಲಿ ಟ್ರಾನ್ಸಾಕ್ಷನ್ ಸಂಖ್ಯೆ 2,160 ಕೋ

4 Jan 2026 1:53 pm
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್​ ಹಾಕಿದ್ದ ಇನ್ನಿಬ್ಬರ ಬಂಧನ

ತಮಗೆ ಅಶ್ಲೀಲ ಹಾಗೂ ಅಸಭ್ಯ ಕಮೆಂಟ್ ಮಾಡಿದ್ದವರ ವಿರುದ್ಧ ವಿಜಯಲಕ್ಷ್ಮಿ ದರ್ಶನ್ ಅವರು ದೂರು ನೀಡಿದ್ದರು. ಬೆಂಗಳೂರು ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಈವರೆಗೂ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ನಾಗರಾಜ್ ತಳವಾರ,

4 Jan 2026 1:34 pm
ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆಯತ್ತ ಜೋ ರೂಟ್

Australia vs England, 5th Test: ಆಸ್ಟ್ರೇಲಿಯಾ ವಿರುದ್ಧದ ಆ್ಯಶಸ್ ಸರಣಿಯ ಐದನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್

4 Jan 2026 1:34 pm
Video: ಒಡಿಶಾದ ಕಲ್ಲು ಕ್ವಾರಿಯಲ್ಲಿ ಭಾರಿ ಸ್ಫೋಟ, ಹಲವರು ಮೃತಪಟ್ಟಿರುವ ಶಂಕೆ

ಒಡಿಶಾದ ಕಲ್ಲು ಕ್ವಾರಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಹಲವರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಕಲ್ಲು ಕ್ವಾರಿಯಲ್ಲಿ ಬಂಡೆಗಳ ದೊಡ್ಡ ಭಾಗ ಕುಸಿದು ಹಲವಾರು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಗೋಪ

4 Jan 2026 1:28 pm
ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ: ಇನ್ಸ್ಟಾಗ್ರಾಮ್​​ ಪೇಜ್​​ ವಿರುದ್ಧ ಕೇಸ್​​

ಇನ್ಸ್ಟಾಗ್ರಾಮ್​​ನಲ್ಲಿ ಕೋಮು ಪ್ರಚೋದನೆ ಮತ್ತು ಕೊಲೆ ಬೆದರಿಕೆ ಹಾಕಿದ ಪೇಜ್​​ ವಿರುದ್ಧ ಮಂಗಳೂರು ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ. ನೈತಿಕ ಪೊಲೀಸ್ ಗಿರಿ ಘಟನೆ ಬಳಿಕ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಸಾಮಾಜಿಕ ಜ

4 Jan 2026 1:17 pm
ಯಶ್ ತಾಯಿ ಪುಷ್ಪಾ ಮನೆ ಕಾಂಪೌಂಡ್ ಧ್ವಂಸ: ಲಾಯರ್ ಮೊದಲ ಪ್ರತಿಕ್ರಿಯೆ

ಹಾಸನದಲ್ಲಿ ಇರುವ ಯಶ್ ತಾಯಿ ಪುಷ್ಪಾ ಅರುಣ್​ಕುಮಾರ್ ಅವರ ಮನೆಯ ಕಾಂಪೌಂಡ್ ಧ್ವಂಸ ಮಾಡಲಾಗಿದೆ. ದೇವರಾಜು ಎಂಬುವವರು ಕೋರ್ಟ್ ಆದೇಶದ ಮೇರೆಗೆ ಕೌಂಪೌಂಡ್ ತೆರವುಗೊಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪುಷ್ಪಾ ಅರುಣ್​ಕುಮ

4 Jan 2026 12:48 pm
VIDEO: ಶತಕ ಬಾರಿಸಿ ಅಶ್ಲೀಲವಾಗಿ ಸಂಭ್ರಮಿಸಿದ RCB ಆಟಗಾರ

Karnataka vs Tripura: ಈ ಕಠಿಣ ಗುರಿ ಬೆನ್ನತ್ತಿದ ತ್ರಿಪುರ ಪರ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ವಪ್ನಿಲ್ ಸಿಂಗ್ 93 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಶತಕ ಸಿಡಿಸಿದರು. ಈ ಶತಕದ ಬೆನ್ನಲ್ಲೇ ಬ್ಯಾಟ್ ಮೂಲಕ ಅಶ್ಲೀಲ ಸನ್ನೆ ಮಾಡ

4 Jan 2026 12:42 pm
ಟ್ಯಾಕ್ಸ್ ವಂಚನೆ ಆರೋಪ: ಬೆಂಗಳೂರಿನಲ್ಲಿ ಐಷಾರಾಮಿ ಕಾರು ಸೀಜ್!

ಬೆಂಗಳೂರಿನಲ್ಲಿ ಐದೂವರೆ ಕೋಟಿ ರೂ. ಮೌಲ್ಯದ ಬೆಂಟ್ಲಿ ಕಾರನ್ನು ಕೋರಮಂಗಲದಲ್ಲಿ ಆರ್‌ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಕಾರು ನೋಂದಣಿ ವೇಳೆ 5 ಕೋಟಿ 50 ಲಕ್ಷ ರೂ. ಮೌಲ್ಯದ ಕಾರನ್ನು ಕೇವಲ 2 ಕೋಟಿ 43 ಲಕ್ಷ 50 ಸಾವಿರ ರೂ. ಎಂದು ದಾಖಲ

4 Jan 2026 12:38 pm
Video: 750 ಮೀಟರ್ ಪ್ರಯಾಣಕ್ಕೆ 21 ನಿಮಿಷ ತೆಗೆದುಕೊಂಡೆ; ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಿಚ್ಚಿಟ್ಟ ಮಹಿಳೆ

ಚೆನ್ನೈ, ಮುಂಬೈ, ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಸರ್ವೇ ಸಾಮಾನ್ಯವಾಗಿರುತ್ತದೆ. ಹೀಗಾಗಿ ಕೆಲವರು ಟ್ರಾಫಿಕ್ ನಲ್ಲಿ ಸಿಲುಕಿ ತಮಗಾದ ಕಹಿ ಅನುಭವವನ್ನು ಹಂಚಿಕೊಳ್ಳುತ್ತಾರೆ. ಇಲ್ಲೊಬ್ಬ ಮಹಿಳೆಗ

4 Jan 2026 12:33 pm
ಬಳ್ಳಾರಿ ಗಲಾಟೆ ಪ್ರಕರಣದ​ ಬಗ್ಗೆ ಪರಮೇಶ್ವರ್​​ ಬಿಗ್ ​​ಅಪ್ಡೇಟ್​: ಕೇಸ್ ತನಿಖೆ ಸಿಐಡಿಗೆ?

ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣದ ತನಿಖೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್​​ ಅಪ್ಡೇಟ್​​ ಕೊಟ್ಟಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಪ್ರಕರಣದ ಬಗ್ಗೆ ಚರ್ಚೆ ನಡೆಸಿ, ಅಗತ್ಯಬಿದ್ರೆ ತನಿಖೆಯನ

4 Jan 2026 12:27 pm
Weekly Horoscope 2025: ನಿಮ್ಮ ರಾಶಿಗನುಗುಣವಾಗಿ ಜನವರಿ ತಿಂಗಳ ಮೊದಲ ವಾರದ ಭವಿಷ್ಯ ತಿಳಿಯಿರಿ

ಜನವರಿ ತಿಂಗಳ ಮೊದಲ ವಾರ 12 ರಾಶಿಗಳಿಗೆ ಏರಿಳಿತಗಳನ್ನು ತರಲಿದೆ. ಕೆಲವರಿಗೆ ಶುಭವಾಗಿದ್ದರೆ, ಇನ್ನು ಕೆಲವರು ಸವಾಲುಗಳನ್ನು ಎದುರಿಸಬೇಕಾಗಬಹುದು. ಭವಿಷ್ಯದ ಕಡೆ ಗಮನಹರಿಸಿ, ಅವಸರದ ತೀರ್ಮಾನಗಳನ್ನು ಮಾಡಬೇಡಿ. ಪ್ರತಿಯೊಂದು ರಾ

4 Jan 2026 12:20 pm
ಪ್ರಿಯಕರನ ಜತೆ ಓಡಿ ಹೋಗಲು 3 ಮಕ್ಕಳಿಗೆ ಹಣ್ಣಿನಲ್ಲಿ ನಿದ್ರೆ ಮಾತ್ರೆ ಬೆರೆಸಿ, ಕತ್ತು ಹಿಸುಕಿ ಕೊಂದ ಮಹಿಳೆ

ಪಾಕಿಸ್ತಾನದಲ್ಲಿ ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರ ಮದುವೆಯಾಗಲು ತಮ್ಮ ಮೂವರು ಚಿಕ್ಕ ಮಕ್ಕಳನ್ನು ಕೊಂದ ಆರೋಪದ ಮೇಲೆ ಬಂಧಿಸಲಾಗಿದೆ. ಲಾಹೋರ್ ಬಳಿಯ ಸರೈ ಅಲಮ್‌ಗಿರ್‌ನಲ್ಲಿ ಈ ಘಟನೆ ನಡೆದಿದೆ. ಮಕ್ಕಳಿಗೆ ನಿದ್ರೆ ಮಾತ್ರ

4 Jan 2026 12:06 pm
Vastu Tips: ಮನೆಯಲ್ಲಿ ತಪ್ಪಿಯೂ ಈ ಜಾಗದಲ್ಲಿ ಹಣ ಇಡಬೇಡಿ, ಸಾಲ ಹೆಚ್ಚಾಗಬಹುದು

ಹಣಕಾಸಿನ ಸಮಸ್ಯೆಗಳು ಮತ್ತು ಸಾಲಕ್ಕೆ ವಾಸ್ತು ದೋಷಗಳು ಕಾರಣವಾಗಿರಬಹುದು. ವಾಸ್ತು ಶಾಸ್ತ್ರದ ಪ್ರಕಾರ, ಹಣವನ್ನು ಕೆಲವು ಸ್ಥಳಗಳಲ್ಲಿ ಇಡುವುದರಿಂದ ನಷ್ಟವಾಗುತ್ತದೆ. ಶೌಚಾಲಯದ ಪಕ್ಕದ ಗೋಡೆಯಲ್ಲಿ ಅಥವಾ ಕತ್ತಲೆಯಲ್ಲಿ ತಿಜೋ

4 Jan 2026 11:33 am
Video: ಎಡಗಡೆಯಿಂದ ಲಾರಿ ಓವರ್ ಟೇಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಸಾವು

ಎಡಗಡೆಯಿಂದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ಹನುಮಕೊಂಡದಲ್ಲಿ ನಡೆದಿದೆ. ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಓವರ್ ಟೇ

4 Jan 2026 11:29 am
ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ; ಕಾರಣ ಕೇಳಿದರೆ ಶಾಕ್ ಆಗ್ತೀರಾ!

ಚಿಕಿತ್ಸೆಗೆ ಹಣವಿಲ್ಲದೆ ಹತಾಶನಾದ ತಂದೆಯೊಬ್ಬ ತನ್ನ ವಿಶೇಷಚೇತನ ಮಗನಿಗೆ ವಿಷವಿಕ್ಕಿದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಗು ಪ್ರಸ್ತುತ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಸಾವು-ಬದುಕಿ

4 Jan 2026 11:25 am
ಭೂ ಒತ್ತುವರಿ ಆರೋಪ: ಯಶ್ ತಾಯಿ ಪುಷ್ಪಾ ಮನೆ ಕಾಂಪೌಂಡ್ ಧ್ವಂಸ

ಹಾಸನದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರ ವಿರುದ್ಧ ಭೂ ಒತ್ತುವರಿ ಆರೋಪ ಇದೆ. ​ಲಕ್ಷ್ಮಮ್ಮ ಎಂಬುವವರ ಜಾಗದಲ್ಲಿ ಪುಷ್ಪಾ ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಿಸಿದ್ದಾರೆ ಎನ್ನಲಾಗಿದೆ. ​ಸುಮಾರು 1,500 ಅಡಿ ಜಾಗವನ್ನು ಒತ್ತುವರಿ ಮಾ

4 Jan 2026 11:25 am
Optical Illusion: ರಾಮಗಿಳಿಗಳ ನಡುವೆ ಅಡಗಿರುವ ಊಸರವಳ್ಳಿಯನ್ನು ಗುರುತಿಸಿ

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುತ್ತವೆ. ಸೋಷಿಯಲ್‌ ಮೀಡಿಯಾದಲ್ಲಿ ಇಂತಹ ಒಗಟಿನ ಚಿತ್ರಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಕಷ್ಟಕರವಾದ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂ

4 Jan 2026 10:55 am
IPL 2026: ಬಾಂಗ್ಲಾದೇಶ್​ನಲ್ಲಿ ಐಪಿಎಲ್ ಬ್ಯಾನ್?

IPL 2026: ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದಾಳಿಯನ್ನು ಖಂಡಿಸಿ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಬಾಂಗ್ಲಾ ಆಟಗಾರರನ್ನು ಕೈ ಬಿಡುವಂತೆ ಪ್ರತಿಭಟನೆಗಳು ನಡೆದಿದ್ದವು. ಇದರ ಬೆನ್ನಲ್ಲೇ ಬಿಸಿಸಿಐ, ಕೆಕೆಆರ್ ತಂಡದಲ್ಲಿದ್ದ ಮು

4 Jan 2026 10:54 am
ದಕ್ಷಿಣ ಕೊರಿಯಾ ಅಧ್ಯಕ್ಷರ ಚೀನಾ ಭೇಟಿಗೂ ಮುನ್ನ, ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ

ಉತ್ತರ ಕೊರಿಯಾ ತನ್ನ ರಾಜಧಾನಿ ಪ್ಯೊಂಗ್ಯಾಂಗ್‌ನಿಂದ ಪೂರ್ವ ಕರಾವಳಿಯ ಸಮುದ್ರದ ಕಡೆಗೆ ಭಾನುವಾರ ಬೆಳಗ್ಗೆ 7.50 ರ ಸುಮಾರಿಗೆ ಹಲವಾರು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ ಎಂದು ದಕ್ಷಿಣ ಕೊರಿಯಾದ ಮಿಲಿಟರಿ ತಿಳಿಸಿದೆ.

4 Jan 2026 10:54 am
ಬನಿಯನ್ ಹಾಕಿದರೂ ರಾಜನಂತೆ ಬಾಳುತ್ತಿರುವ ಗಿಲ್ಲಿ ನಟ: ಗೆಲುವಿನ ಸೂಚನೆ ಕೊಟ್ಟ ಸುದೀಪ್

ಬಿಗ್ ಬಾಸ್ ವಿನ್ನರ್ ಆದ ಪ್ರಥಮ್ ಮತ್ತು ಹನುಮಂತನ ರೀತಿ ಗಿಲ್ಲಿ ನಟ ಅವರು ಕೂಡ ಆಡುತ್ತಿದ್ದಾರೆ. ಅದನ್ನು ಕಿಚ್ಚ ಸುದೀಪ್ ಅವರು ಗಮನಿಸಿ ಹೇಳಿದ್ದಾರೆ. ಆ ಮೂಲಕ ಅವರು ದೊಡ್ಡ ಸೂಚನೆ ಕೊಟ್ಟಿದ್ದಾರೆ. ಈ ಹಿಂದಿನ ಎಲ್ಲ ಸೀಸನ್ ಸಂಚಿಕ

4 Jan 2026 10:43 am
Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 350 ರೂ ಇಳಿಕೆ

Bullion Market 2026 January 4th: ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆಯಾಗಿದೆ. ಚಿನ್ನದ ಬೆಲೆ 35 ರೂ, ಬೆಳ್ಳಿ ಬೆಲೆ 1 ರೂ ಕಡಿಮೆಯಾಗಿದೆ. ಆಭರಣ ಚಿನ್ನದ ಬೆಲೆ 12,485 ರೂನಿಂದ 12,450 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 13,582 ರೂಗೆ ಇಳಿದಿದೆ. ಬೆ

4 Jan 2026 10:37 am
Video: ಬಿಹಾರದಲ್ಲಿ 25 ಸಾವಿರ ರೂ. ಕೊಟ್ರೆ ಹುಡ್ಗೀರು ಸಿಗ್ತಾರೆ, ಕೋಲಾಹಲ ಸೃಷ್ಟಿಸಿದ ಸಚಿವೆ ರೇಖಾ ಆರ್ಯ ಪತಿಯ ಹೇಳಿಕೆ

ಬಿಹಾರದಲ್ಲಿ 20 ರಿಂದ 25 ಸಾವಿರ ರೂ. ಕೊಟ್ಟರೆ ಹುಡುಗಿಯರು ಸಿಗ್ತಾರೆ ಎನ್ನುವ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ಧಾರಿ ಲಾಲ್ ಸಾಹು ಅವರ ಹೇಳಿಕೆ ತೀವ್ರ ಕೋಲಾಹಲ ಸೃಷ್ಟಿಸಿದೆ. ಉತ್ತರಾಖಂಡ ರಾಜಕೀಯ ಮತ್ತೊಮ್ಮೆ ಗೊಂದಲಮಯವಾಗಿದೆ.ಮಹ

4 Jan 2026 10:26 am
Mangaluru: ಕೋಟಿ ಚೆನ್ನಯ್ಯರ ಕಟಕಟೆ ತಲುಪಿದ ಕೋಳಿ ಅಂಕ ವಿವಾದ: ದೈವ ಕೊಟ್ಟ ಅಭಯವೇನು?

ಮಂಗಳೂರಿನ ಕಂಕನಾಡಿ ಗರೋಡಿ ದೈವಸ್ಥಾನದ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಪೊಲೀಸರು ತಡೆ ಒಡ್ಡಿದ್ದು, ಗರೋಡಿ ಆಡಳಿತ ಸಮಿತಿ ಕೋಟಿ ಚೆನ್ನಯ್ಯ ದೈವಗಳ ಮೊರೆ ಹೋಗಿದೆ. ಜೂಜು ಮತ್ತು ಪ್ರಾಣಿ ಹಿಂಸೆ ನೆಪವೊಡ್ಡಿ ನಿಷೇಧಿಸಿದ್ದರೂ, ದೈವ

4 Jan 2026 10:21 am
World Braille Day 2026: ದೃಷ್ಟಿ ವಿಶೇಷ ಚೇತನರ ಬಾಳಿಗೆ ಬೆಳಕಾದ ಬ್ರೈಲ್‌ ಲಿಪಿ

ದೃಷ್ಟಿ ವಿಶೇಷ ಚೇತನರು ಓದಲು, ಬರೆಯಲು ಬ್ರೈಲ್‌ ಲಿಪಿಯನ್ನು ಬಳಸುತ್ತಾರೆ. ಇದು ಇವರ ಸಂವಹನದ ಪ್ರಮುಖ ಸಾಧನ ಅಂತಾನೇ ಹೇಳಬಹುದು. ಅಂಧರ ಪಾಲಿಗೆ ಬೆಳಕಾಗಿರುವ ಈ ಬ್ರೈಲ್‌ ಲಿಪಿಯನ್ನು ಪರಿಚಯಿಸಿದ ಕೀರ್ತಿ ಲೂಯಿಸ್‌ ಬ್ರೈಲ್‌ ಅವ

4 Jan 2026 10:13 am
ಭಾರತ vs ನ್ಯೂಝಿಲೆಂಡ್ ಸರಣಿ ಯಾವಾಗ ಶುರು?

India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಬಳಿಕ ಟಿ20 ಸಿರೀಸ್ ಶುರುವಾಗಲಿದೆ. ಟಿ20 ಸರಣಿಯು ಜನವರಿ 21 ರಿಂದ ಆರಂಭವಾಗಲಿದೆ. ಅಲ್ಲದೆ ಈ ಸರಣಿ ಜನವರಿ

4 Jan 2026 10:10 am
Pooja Room Vasthu: ದೇವರ ಕೋಣೆಯಲ್ಲಿ ಯಾವಾಗಲೂ ನೀರಿನಿಂದ ತುಂಬಿರುವ ಚೆಂಬು ಇರಲೇಬೇಕು , ಯಾಕೆ ಗೊತ್ತಾ?

ಮನೆಯಲ್ಲಿ ನಿತ್ಯವೂ ಭಗವಂತನ ಪೂರ್ಣಾನುಗ್ರಹವಿರಲು ಒಂದು ಸಣ್ಣ ತಂತ್ರವಿದೆ. ದೇವರ ಮನೆಯ ಈಶಾನ್ಯ ದಿಕ್ಕಿನಲ್ಲಿ ತಾಮ್ರದ ಚೆಂಬಿನಲ್ಲಿ ಶುದ್ಧ ನೀರಿಡಿ. ಇದರಿಂದ ಸುಖ, ಶಾಂತಿ, ನೆಮ್ಮದಿ, ಯಶಸ್ಸು ಲಭಿಸಿ ನಕಾರಾತ್ಮಕ ಶಕ್ತಿಗಳು ದ

4 Jan 2026 10:08 am
ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ!

ಬೆಂಗಳೂರಿನಲ್ಲಿ ಇನ್‌ಸ್ಟಾಗ್ರಾಂ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಆನ್‌ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಪ್ರೀತಿಸಿದ ಹುಡುಗನಿಗಾಗಿ ವಶೀಕರಣ ಜಾಹೀರಾತು ನಂಬಿ ಯುವತಿ ಲಕ್ಷಾಂತರ ರೂ. ಕಳೆದುಕೊಂಡರೆ, ಕಡಿಮೆ ಬಡ್ಡಿ

4 Jan 2026 10:00 am
ಬಿಗ್ ಬಾಸ್​ ಟಿಕೆಟ್​ ಟು ಫಿನಾಲೆಯಲ್ಲಿ ಹಲ್ಲೆ; ಇಬ್ಬರಿಗೆ ರೆಡ್ ಕಾರ್ಡ್ ಕೊಟ್ಟು ಎಲಿಮಿನೇಷನ್

ಜನವರಿ 2ರಂದು ಫಿನಾಲೆಯ ಟಿಕೆಟ್‌ಗಾಗಿ ಮನೆಯಲ್ಲಿ ಕಾರ್ ಟಾಸ್ಕ್ ನಡೆಸಲಾಯಿತು. ಈ ಟಾಸ್ಕ್ ಸಮಯದಲ್ಲಿ, ಕಮ್ರುದ್ದೀನ್ ಮತ್ತು ವಿಜೆ ಪಾರ್ವತಿ ಮತ್ತೊಬ್ಬ ಸ್ಪರ್ಧಿ ಸಾಂಡ್ರಾಳನ್ನು ಕಾರಿನಿಂದ ಬಲವಂತವಾಗಿ ಹೊರಗೆ ತಳ್ಳಿದರು. ಇತರ

4 Jan 2026 9:59 am
ಬಳ್ಳಾರಿ ಬ್ಯಾನರ್​​ ಗಲಾಟೆಗೆ ಸ್ಫೋಟಕ ತಿರುವು​​: ರಾಜಶೇಖರ್​​ಗೆ ತಗುಲಿದ್ದ ಬುಲೆಟ್​​ ಸತ್ಯ ರಿವೀಲ್​​

ಬಳ್ಳಾರಿಯ ಬ್ಯಾನರ್ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬುಲೆಟ್ ಕುರಿತು ಸ್ಫೋಟಕ ಮಾಹಿತಿ ಬಯಲಾಗಿದೆ. ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್‌ಮ್ಯಾನ್ ಹಾರಿಸಿದ್ದ 12 ಎಂಎಂ ಬುಲೆಟ್‌ ರಾಜ

4 Jan 2026 9:43 am
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಫೀಲಿಂಗ್ಸ್: ಓಪನ್ ಆಗಿ ಹೇಳಿದ ಕಿಚ್ಚ ಸುದೀಪ್

ಬಿಗ್ ಬಾಸ್ ಶೋನಲ್ಲಿ ಗಿಲ್ಲಿ ನಟ ಬಹುತೇಕರ ಫೇವರಿಟ್. ಗಿಲ್ಲಿ ಬಗ್ಗೆ ಸ್ಪರ್ಧಿಗಳಿಗೆ ಟೀಕೆಗಳು ಇದ್ದರೂ ಸಹ ಅವರ ಕಾಮಿಡಿಯನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ. ಗಿಲ್ಲಿ ಬಗ್ಗೆ ರಕ್ಷಿತಾ ಶೆಟ್ಟಿ ಆರಂಭದಿಂದಲೂ ಆಸಕ್ತಿ ಹೊಂದಿದ್

4 Jan 2026 9:32 am
Video: ಉತ್ತರಾಖಂಡದ ಆರ್ಮಿ ಕ್ಯಾಂಪ್ ಒಳಗೆ ಭಾರಿ ಅಗ್ನಿ ಅವಘಡ

ಉತ್ತರಾಖಂಡದ ಜೋಶಿಮಠದ ಔಲಿ ರಸ್ತೆಯಲ್ಲಿರುವ ಸೇನಾ ಶಿಬಿರದ ಒಳಗಿನ ಅಂಗಡಿಯೊಂದರಲ್ಲಿ ಶುಕ್ರವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವಿಡಿಯೋದಲ್ಲಿ ದಟ್ಟವಾದ ಹೊಗೆಯನ್ನು ಕಾಣಬಹುದು. ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ತಲುಪ

4 Jan 2026 9:30 am
ಮದುವೆಗೆ ಒಪ್ಪದಿದ್ದಕ್ಕೆ ಮಹಿಳೆ ಕೊಲೆ ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು

ಮದುವೆಗೆ ಒಪ್ಪದ ಕಾರಣ ಮಹಿಳೆಯನ್ನು ನಡು ರಸ್ತೆಯಲ್ಲಿ ಇರಿದು ಕೊಂದಿದ್ದ ಆರೋಪಿ ಕೂಡ ಆತ್ಮಹತ್ಯೆಗ ಶರಣಾಗಿದ್ದಾನೆ. ಎಸ್ಕೇಪ್​​ ಆಗಿದ್ದ ಆತನಿಗೆ ಖಾಕಿ ಹುಡುಕಾಟ ನಡೆಸುವ ವೇಳೆ ಆತನ ಮೃತದೇಹ ಪತ್ತೆಯಾಗಿದ್ದ. ಮಹಿಳೆಯ ಹತ್ಯೆ ಖಂ

4 Jan 2026 9:24 am
Video: ತಿರುಪತಿಯ ಗೋವಿಂದರಾಜಸ್ವಾಮಿ ದೇವಾಲಯ ಹತ್ತಿ ಮದ್ಯಕ್ಕೆ ಬೇಡಿಕೆ ಇಟ್ಟ ಕುಡುಕ ‘ತಿರುಪತಿ’

ಆಂಧ್ರಪ್ರದೇಶದ ತಿರುಪತಿ ದೇವಾಲಯದ ತಿರುಪತಿಯಲ್ಲಿ ಶುಕ್ರವಾರ ತಡರಾತ್ರಿ ಕುಡಿದ ಮತ್ತಿನಲ್ಲಿ ಯುವಕನೊಬ್ಬ ಶ್ರೀ ಗೋವಿಂದರಾಜಸ್ವಾಮಿ ದೇವಾಲಯದ ಮೇಲೆ ಹತ್ತಿ ಸುಮಾರು 3 ಗಂಟೆಗಳ ಕಾಲ ಅಲ್ಲೇ ಕುಳಿತು ಮದ್ಯಕ್ಕೆ ಬೇಡಿಕೆ ಇಟ್ಟಿರ

4 Jan 2026 9:09 am