Sri Lanka vs England, 3rd T20I: ಶ್ರೀಲಂಕಾ ತಂಡವು 19.3 ಓವರ್ಗಳಲ್ಲಿ 116 ರನ್ಗಳಿಸಿ ಆಲೌಟ್ ಆಯಿತು. ಈ ಮೂಲಕ ಇಂಗ್ಲೆಂಡ್ ತಂಡ 12 ರನ್ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಕ್ಲೀನ್
ಲಿಬಿಯಾದ ಮಾಜಿ ಸರ್ವಾಧಿಕಾರಿ ಗಡಾಫಿಯ ಪುತ್ರ ಸೈಫ್ ಅಲ್-ಇಸ್ಲಾಂರನ್ನು ಜಿಂಟಾನ್ನಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆ ಲಿಬಿಯಾದಲ್ಲಿ ಮತ್ತೊಮ್ಮೆ ರಾಜಕೀಯ ಉದ್ವಿಗ್ನತೆ ಹೆಚ್ಚಿಸಿದೆ.
ಪೋಷಕರು ಬೈದಿದ್ದಕ್ಕೆ ಬೆಂಗಳೂರಿನ ಅಕ್ಕ-ತಮ್ಮಂದಿರು ಮನೆ ಬಿಟ್ಟು ಹೋಗಿ ಊರೂರು ಸುತ್ತಿರುವ ಅಘಾತಕಾರಿ ಘಟನೆ ನಡೆದಿದೆ. 13 ವರ್ಷದ ಬಾಲಕಿ ಮಹಿಳೆಯರ ಉಚಿತ ಬಸ್ ಯೋಜನೆ ಬಳಸಿಕೊಂಡು ತಮ್ಮನೊಂದಿಗೆ ರಾಜ್ಯದ ಹಲವೆಡೆ ಸುತ್ತಾಡಿದ್ದ
ಕಾಡಿನಲ್ಲಿ ಕುರಿಗಳನ್ನು ಮೇಯಿಸಲು ಹೋಗಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮಹಿಳೆಯ ಗಂಟಲು ಸೀಳಿ, ಕಾಲುಗಳಲ್ಲಿ ಕತ್ತರಿಸಿ ಆಭರಣಗಳನ್ನು ದೋಚಲಾಗಿದೆ. ಕೊಲೆ ನಡೆದ ಸಮಯದಲ್ಲಿ ಆಕ
Steve Smith: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಿನಿ ಹರಾಜಿನಲ್ಲಿ ಅನ್ಸೋಲ್ಡ್ ಆಗಿದ್ದ ಸ್ಟೀವ್ ಸ್ಮಿತ್ ಇದೀಗ ಪಾಕಿಸ್ತಾನ್ ಸೂಪರ್ ಲೀಗ್ನತ್ತ ಮುಖ ಮಾಡಿದ್ದಾರೆ. ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್ನ 11ನೇ ಆವೃತ್ತಿಯಲ್ಲಿ ಸ್
ರಾಜಮೌಳಿ ತಾವೇ ಆರಂಭಿಸಿದ ಎರಡು ಭಾಗಗಳ ಸಿನಿಮಾ ಟ್ರೆಂಡ್ ಬಗ್ಗೆ ರೇಜಿಗೆಗೊಂಡು ದೊಡ್ಡ ನಿರ್ಧಾರಕ್ಕೆ ಬಂದಿದ್ದಾರೆ. ಮಹೇಶ್ ಬಾಬು ನಟನೆಯ 'ವಾರಣಾಸಿ' ಚಿತ್ರವನ್ನು ಎರಡು ಭಾಗಗಳಲ್ಲಿ ಮಾಡುವ ಬದಲು, ಒಂದೇ ಭಾಗದಲ್ಲಿ ತೆರೆಗೆ ತರ
ಅವರೆಲ್ಲಾ ಬಹುತೇಕ ಪರಿಚಯಸ್ಥರು. ಆದ್ರೆ ಯುವತಿಯೋರ್ವಳ ಮೇಲೆ ಇಬ್ಬರ ಕಣ್ಣು ಬಿದ್ದಿದ್ದು ಪರಸ್ಪರ ಕಿತ್ತಾಡಿಕೊಳ್ಳುವಂತೆ ಮಾಡಿದೆ. ಭೇಟಿ ಆಗೋಣ ಅಂತ ಒಂದೆಡೆ ಸೇರಿದವರು ಮಾತಿಗೆ ಮಾತು ಬೆಳೆದು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇ
‘ಕೆಜಿಎಫ್ 3’ ಟೀಸರ್ ರಿಲೀಸ್ ಆಗಿದೆ. ಹೀಗೆಂದು ಟ್ರೋಲ್ ಮಾಡಲಾಗುತ್ತಿದೆ. ಆದರೆ, ಟ್ರೋಲ್ ಮಾಡುವುದಕ್ಕೆ ಕಾರಣ, ‘ಧುರಂಧರ್ 2’ ಚಿತ್ರ. ಮೊದಲ ಭಾಗದ ಕೊನೆಯಲ್ಲಿ ತೋರಿಸಿದ್ದನ್ನೇ ಮತ್ತೆ ತೋರಿಸಿರುವ ಕಾರಣಕ್ಕೆ ಟ್ರೋಲ್ ಮಾಡಲಾಗುತ
Gujarat Giants Women vs Delhi Capitals Women: ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-4 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಗುಜರಾತ್ ಜೈಂಟ್ಸ್, ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಟೂರ್ನಿಯಿಂದ ಹೊರಬಿದ್ದರೆ, ಡೆಲ್ಲಿ ಕ್ಯಾಪಿಟಲ
ವಿದ್ಯಾರ್ಥಿನಿ ಮೇಲೆ ಆಕೆಯ ಸಹಪಾಠಿಗಳೇ ಅತ್ಯಾಚಾರವೆಸಗಿರುವ ಘಟನೆ ಡಿಯೋರಿಯಾದಲ್ಲಿ ನಡೆದಿದೆ. ವಿದ್ಯಾರ್ಥಿನಿ ಗರ್ಭಿಣಿಯಾದಾಗ ಕೃತ್ಯ ಬೆಳಕಿಗೆ ಬಂದಿದೆ. ಎರಡು ತಿಂಗಳ ನಂತರ ವೈದ್ಯಕೀಯ ಪರೀಕ್ಷೆಯಲ್ಲಿ ಅಪ್ರಾಪ್ತ ವಯಸ್ಕ ಗರ
ನಟ ವಿಷ್ಣುವರ್ಧನ್ ಅವರ ಮಾಂಸಾಹಾರ ಸೇವನೆಯ ಕುರಿತು ಚರ್ಚೆಗಳು ನಡೆಯುತ್ತಿವೆ. ಬ್ರಾಹ್ಮಣ ಕುಟುಂಬದವರಾಗಿದ್ದರೂ ಅವರಿಗೆ ನಾನ್ ವೆಜ್ ಅಭ್ಯಾಸ ಹೇಗೆ ಶುರುವಾಯಿತು. ಕಲಿಸಿದ್ದು ಯಾರು ಎಂಬ ಪ್ರಶ್ನೆಗಳಿಗೆ ಈ ಲೇಖನ ಉತ್ತರ ನೀಡುತ
ಕೆಲ ದಿನಗಳಿಂದ ಕಳಪೆ ಗುಣಮಟ್ಟದಲ್ಲಿದ್ದ ಬೆಂಗಳೂರಿನ ಗಾಳಿ, ಇಂದು ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. ಆದರೆ ಇದರ ಬದಲಾಗಿ ಉಳಿದೆಲ್ಲೆಡೆ AQI ಪ್ರಮಾಣ ಮಿತಿಮೀರಿರುವುದು ಕಂಡುಬಂದಿದೆ. ಉಡುಪಿ ಮತ್ತು ಬೆಳಗಾವಿಯ ವಾಯು ಗುಣಮಟ್ಟ ತೀವ
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇ
ಕರ್ಣ ಧಾರಾವಾಹಿಯಲ್ಲಿ ಇತ್ತೀಚೆಗೆ ಕರ್ಣನ ಸೇಡಿನ ಸರಣಿ ಆರಂಭವಾಗಿದೆ. ದುಷ್ಟ ಸಂಜಯ್ಗೆ ಪಾಠ ಕಲಿಸಲು ರಿಯಾ ಹೊಸದಾಗಿ ಪ್ರವೇಶಿಸಿದ್ದಾಳೆ. ಇವರಿಬ್ಬರ ಪ್ರೇಮ ಪ್ರಸಂಗ ಕಥೆಗೆ ಹೊಸ ತಿರುವು ನೀಡುವ ಸಾಧ್ಯತೆ ಇದೆ. ಕರ್ಣನು ನಿತ್ಯ
ಬೆಂಗಳೂರಿನ ವಿಧಾನಸೌಧದ ಮುಖ್ಯ ರಸ್ತೆಯಲ್ಲಿ ತಡರಾತ್ರಿ ವ್ಹೀಲಿಂಗ್ ನಡೆಸಿ ಯುವಕರು ಪುಂಡಾಟ ನಡೆಸಿರುವ ಘಟನೆ ನಡೆದಿದೆ. ಹೆಲ್ಮೆಟ್ ಧರಿಸದೇ ತ್ರಿಬಲ್ ರೈಡಿಂಗ್ ಜೊತೆಗೆ ರಾಶ್ ಡ್ರೈವಿಂಗ್ ಮಾಡಲಾಗಿದ್ದು, ಬೈಕ್ಗಳಿಗೆ ಕರ್
'ಧುರಂಧರ್ 2' ಟೀಸರ್ ಹಳೆಯ ವಿಷಯವನ್ನೇ ತೋರಿಸಿದ್ದರಿಂದ ಪ್ರೇಕ್ಷಕರಿಗೆ ನಿರಾಸೆಯಾಗಿದೆ. ಇದೇ ವೇಳೆ ಯಶ್ ನಟನೆಯ 'ಟಾಕ್ಸಿಕ್' ಟೀಸರ್ಗೆ ಭಾರಿ ಹೈಪ್ ಸೃಷ್ಟಿಯಾಗಿದೆ. ಹಿಂದಿ ಪ್ರೇಕ್ಷಕರೂ 'ಟಾಕ್ಸಿಕ್' ಕಡೆಗೆ ಒಲವು ತೋರುತ್ತಿದ್ದ
Karnataka Weather: ಬೆಂಗಳೂರಿನಲ್ಲಿ ಇಂದು ಚಳಿಯ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಸಾಧಾರಣವಿದ್ದು, ಬೆಳಗ್ಗೆ ಮಂಜು ಕವಿದ
ಗ್ರೇಟರ್ ಮ್ಯಾಂಚೆಸ್ಟರ್ನಲ್ಲಿ ಲಘು ವಿಮಾನ ಪತನಗೊಂಡಿದ್ದು, ಇಬ್ಬರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 11.00 ಗಂಟೆಯ ಸುಮಾರಿಗೆ ರೋಚ್ಡೇಲ್ನ ಲಿಟಲ್ಬರೋದಲ್ಲಿರುವ ಕೃಷಿ ಭೂಮಿಗೆ ವಿಮಾನ ಅಪ್ಪಳಿಸಿತ್ತು. ಕೂಡಲೇ ಅಲ್
ಅಪಘಾತದ ಪ್ರತೀಕಾರಕ್ಕೆ ಚಲಿಸುತ್ತಿದ್ದ ಲಾರಿ ಏರಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಡ್ರೈವರ್ನ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್
ನಮ್ಮ ದೈನಂದಿನ ಪೂಜೆಗಳಲ್ಲಿ ಮತ್ತು ಸಮಾಜದಲ್ಲಿ ಕುಂಕುಮ ಹಾಗೂ ವಿಭೂತಿಗೆ ವಿಶೇಷ ಸ್ಥಾನವಿದೆ. ಇದು ಕೇವಲ ಒಂದು ಧಾರ್ಮಿಕ ಸಂಪ್ರದಾಯವಲ್ಲ, ಬದಲಿಗೆ ನಮ್ಮ ಬಾಂಧವ್ಯಗಳನ್ನು ಬಲಪಡಿಸುವ ಮತ್ತು ಶುಭಫಲಗಳನ್ನು ತರುವ ಒಂದು ಮಾರ್ಗವ
ಇಂದು ವಿಶ್ವ ಕ್ಯಾನ್ಸರ್ ದಿನವಾಗಿದ್ದು, ಕ್ಯಾನ್ಸರ್ ಕುರಿತು ಅರಿವು ಮೂಡಿಸಲು, ಪೀಡಿತರಿಗೆ ಸಹಾಯ ಮಾಡಲು ಮತ್ತು ಮಾನಸಿಕ ಧೈರ್ಯ ತುಂಬಲು ಗುರೂಜಿ ಕರೆ ನೀಡಿದ್ದಾರೆ. ಶೃಂಗೇರಿ ಹಾಗೂ ಹೆಚ್.ಡಿ.ಕೋಟೆಯಲ್ಲಿ ರಥೋತ್ಸವಗಳು ನಡೆಯುತ
‘ಧುರಂಧರ್ 2’ ಚಿತ್ರದ ಹೊಸ ಪೋಸ್ಟರ್ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಸ್ಫೂರ್ತಿಯಿಂದ ಸಿದ್ಧವಾಗಿದೆ ಎಂಬ ಮಾತು ಕೇಳಿ ಬಂದಿದೆ. ಇದರಿಂದ ಯಶ್ ಟ್ರೆಂಡ್ ಸೆಟ್ಟರ್ ಆಗಿದ್ದು, ‘ಧುರಂಧರ್ 2’ ಟ್ರೆಂಡ್ ಫಾಲೋವರ್ ಆಗಿದೆ ಎಂಬ ಚರ್ಚೆ ಶುರ
ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ಕೇರಳ ವಿದ್ಯಾರ್ಥಿಗಳ ಗುಂಪೊಂದು ಹೆಜಮಾಡಿ ಟೋಲ್ ಬಳಿ ಮದ್ಯ ಸೇವಿಸಿ, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಪುಂಡಾಟ ನಡೆಸಿದೆ. ಎರಡು ಬಸ್ಸುಗಳಲ್ಲಿ ಬಂದಿದ್ದ ವಿದ್ಯಾರ್ಥಿಗಳ ಈ ಹುಚ್ಚಾಟದ ವಿಡಿ
Daily Horoscope 4 February: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ತೃತೀಯಾ ತಿಥಿ ಬುಧವಾರ ವಿಭಜನೆ, ವಿದ್ಯಾಭ್ಯಾಸ, ವಿದೇಶ ಪ್ರವಾಸ, ಪರ ಕಾರ್ಯ, ಸಮೀಕ್ಷೆ, ಖರೀದಿ, ಸಣ್ಣ ಹೂಡಿಕೆ ಇವೆಲ್ಲ ಇಂದಿನ ವಿಶೇಷ.
Daily Numerology February 4: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 4ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ
Daily Numerology February 4: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 4ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ
Daily Numerology February 4: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 4ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸಿದ್ದು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿಎನ್ಡಿಎ ನಾಯಕರ ಜತೆಗೆ ವೇದಿಕೆ ಹಂಚಿಕೊಳ್ಳುವ ಮೂಲಕ ಬಿರುಸಿನ ಪ್ರಚಾರಕ್ಕೆ ಚಾಲನೆ ಕೊಟ್ಟಿದ್ದಾರೆ. ಆದ್ರೆ,ವಿಧ
Rajinikanth: ರಜನೀಕಾಂತ್ ಅವರಿಗೆ ಯಾರಾದರೂ ಮಾಡಿರುವ ಕಾರ್ಯ ಇಷ್ಟವಾದರೆ ಅವರನ್ನು ಮನೆಗೆ ಕರೆಸಿ, ಚಿನ್ನದ ಸರ ಕೊರಳಿಗೆ ಹಾಕಿ ಸನ್ಮಾನ ಮಾಡುತ್ತಾರೆ. ‘ಕಾಂತಾರ’ ಸಿನಿಮಾ ಇಷ್ಟವಾದಾಗ ರಿಷಬ್ ಶೆಟ್ಟಿಯನ್ನು ಮನೆಗೆ ಕರೆಸಿ ಚಿನ್ನದ ಸರ ಹ
WPL 2026 Eliminator: 2026ರ ಮಹಿಳಾ ಪ್ರೀಮಿಯರ್ ಲೀಗ್ ಎಲಿಮಿನೇಟರ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಸತತ ನಾಲ್ಕನೇ ಬಾರಿಗೆ ಫೈನಲ್ಗೆ ಪ್ರವೇಶಿಸಿದೆ. ಗುಜರಾತ್ನ ಮೊದಲ ಫೈನಲ್ ಕನಸು ಭಗ್ನಗೊಂಡಿತು. 167 ರ
U19 World Cup Semi-Final: ಅಂಡರ್-19 ವಿಶ್ವಕಪ್ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾವನ್ನು 27 ರನ್ಗಳಿಂದ ಸೋಲಿಸಿ ಫೈನಲ್ಗೆ ಪ್ರವೇಶಿಸಿದೆ. ಇದರೊಂದಿಗೆ ಇಂಗ್ಲೆಂಡ್ 28 ವರ್ಷಗಳ ನಂತರ ವಿಶ್ವಕಪ್ ಫೈನಲ್ ತಲುಪಿದಂತಾಗಿದೆ. ನಾಯಕ
ಮುಂಬೈ ವಿಮಾನ ನಿಲ್ದಾಣದಲ್ಲಿ ದೊಡ್ಡ ದುರಂತವೊಂದು ಸಣ್ಣದರಲ್ಲಿ ತಪ್ಪಿದಂತಾಗಿದೆ. ಪ್ರಯಾಣಿಕರು ವಿಮಾನದಲ್ಲಿದ್ದಾಗಲೇ ಏರ್ ಇಂಡಿಯಾ ಹಾಗೂ ಇಂಡಿಗೋ ವಿಮಾನಗಳ ರೆಕ್ಕೆಗಳು ಡಿಕ್ಕಿ ಹೊಡೆದಿವೆ. ಅದೃಷ್ಟವಶಾತ್ ಯಾರಿಗೂ ಯಾವುದೇ
ಮೋಗಾ ಜಿಲ್ಲೆಯ ಬೂತಾರ್ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದಾಗ 11,000 ಕೆವಿ ಹೈಟೆನ್ಷನ್ ಲೈನ್ಗೆ ವಿದ್ಯುತ್ ಸ್ಪರ್ಶಿಸಿ 22 ವರ್ಷದ ಯುವಕ ದುರಂತವಾಗಿ ಸಾವನ್ನಪ್ಪಿದ್ದಾನೆ. ಮೃತನನ್ನು ರಾನಿಯಾ ಗ್ರಾಮದ ನಿವಾಸಿ ಮನ್ಪ್ರೀತ್ ಸಿಂಗ್ ಎ
RCB New IPL Jersey: ಆರ್ಸಿಬಿ ಮುಂಬರುವ ಐಪಿಎಲ್ ಸೀಸನ್ಗಾಗಿ ತನ್ನ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಬಾರಿ ಜೆರ್ಸಿಯಲ್ಲಿರುವ ಲೋಗೋ ಮೇಲೆ ಸ್ಟಾರ್ ಚಿಹ್ನೆಯನ್ನು ಸೇರಿಸಲಾಗಿದ್ದು, ಇದು ಆರ್ಸಿಬಿಯ ಮೊದಲ ಪ್ರಶಸ್ತಿಯನ್ನು ಸಂಕ
ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ
ದೇವನಹಳ್ಳಿ ಕೋಟೆ ವೇಣುಗೋಪಾಲ ಸ್ವಾಮಿ ರಥೋತ್ಸವವು ಇತಿಹಾಸ ಪ್ರಸಿದ್ಧವಾಗಿದೆ. ನಾಡಪ್ರಭು ಕೆಂಪೇಗೌಡರ ಪೂರ್ವಿಕರು ನೀಡಿದ ಅಮೂಲ್ಯ ವಜ್ರಾಭರಣಗಳೊಂದಿಗೆ ಉತ್ಸವ ಮೂರ್ತಿಯ ಅಲಂಕಾರ, ಕಟ್ಟುನಿಟ್ಟಿನ ಪೊಲೀಸ್ ಭದ್ರತೆ, ಮತ್ತು ಆಕ
T20 World Cup 2026: 2026ರ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ನಡೆಯಲಿದ್ದು, 20 ತಂಡಗಳು ಕಪ್ಗಾಗಿ ಸೆಣಸಲಿವೆ. ಈ ಮಹತ್ವದ ಪಂದ್ಯಾವಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಮೂಲದ ಕ್ರಿಕೆಟಿಗರು ವಿವಿಧ ದೇಶಗಳ ಪರ ಆಡುತ್ತಿರುವುದು ವಿ
Mana Shankara Vara Prasad Garu: ಈ ಬಾರಿಯ ಸಂಕ್ರಾಂತಿಗೂ ಸಹ ಹಲವು ದೊಡ್ಡ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದವು. ಆದರೆ ಗೆದ್ದಿದ್ದು ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ. ಮೆಗಾಸ್ಟಾರ್ ಚಿರಂಜೀವಿ ನಟಿಸಿರುವ ಈ ಸಿನಿಮಾ ಬಾಕ್ಸ್ ಆಫೀ
ಊಟ ಮಾಡುತ್ತಿರುವಾಗ ಬೆವರು ಬರುವುದು ಸಾಮಾನ್ಯ. ಹವಾಮಾನ ಯಾವುದೇ ಇರಲಿ ಈ ರೀತಿಯಾಗುವುದು ಸಾಮಾನ್ಯ. ಆದರೆ ಒಬ್ಬ ವ್ಯಕ್ತಿ ಊಟ ಮಾಡುವಾಗ ಬೆವರುವುದಕ್ಕೆ ಕಾರಣವೇನು ಎಂಬುದನ್ನು ಎಂದಾದರೂ ಯೋಚಿಸಿದ್ದೀರಾ? ಇದು ಅನಾರೋಗ್ಯದ ಸಂಕೇ
ಭಾರತ ಹಾಗೂ ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ನಡೆದಿದೆ. ಇದಕ್ಕೆ ಪ್ರಧಾನಿ ಮೋದಿ ಹಾಗೂ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ ಎನ್ನಲಾಗಿದೆ. ರಷ್ಯಾದ ತೈಲವನ್ನು ಖರೀದಿಸುವುದನ್ನು ನಿಲ್ಲಿಸಲು ಭಾರತ ಒಪ್ಪಿಕ
ಚಾಮರಾಜನಗರದ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಸಾಮಾನ್ಯ ಕಹಿಯಾದ ಬೇವಿನ ಮರವೊಂದು ಸಿಹಿ ದ್ರಾವಣ ಹರಿಸುತ್ತಿದೆ. ಈ ಅಚ್ಚರಿಯ ಘಟನೆ ಇಡೀ ಗ್ರಾಮಸ್ಥರನ್ನು ದಿಗ್ಭ್ರಮೆಗೊಳಿಸಿದೆ. ಗ್ರಾಮಸ್ಥರು ಇದನ್ನು ಪವಾಡವೆಂ
Music Director SP Venkatesh: ‘ಅಶ್ವಮೇಧ’ ಸಿನಿಮಾದ ‘ಹೃದಯ ಸಮುದ್ರ ಕಲಕಿ’ ಸೇರಿದಂತೆ ಹಲವು ಅತ್ಯುತ್ತಮ ಹಾಡುಗಳನ್ನು ಕನ್ನಡಕ್ಕೆ ನೀಡಿದ್ದ ದಕ್ಷಿಣದ ಖ್ಯಾತ ಸಂಗೀತ ನಿರ್ದೇಶಕರಲ್ಲಿ ಒಬ್ಬರಾಗಿದ್ದ ಎಸ್ಪಿ ವೆಂಕಟೇಶ್ ಅವರು ಇಂದು (ಫೆಬ್ರವರ
Cricket Rules 2026: ಎಂಸಿಸಿ 2026 ರಿಂದ ಟೆಸ್ಟ್, ಮಹಿಳಾ ಮತ್ತು ಜೂನಿಯರ್ ಕ್ರಿಕೆಟ್ಗೆ ಹೊಸ ನಿಯಮಗಳನ್ನು ಘೋಷಿಸಿದೆ. ಟೆಸ್ಟ್ನಲ್ಲಿ, ದಿನದ ಕೊನೆಯ ಓವರ್ನಲ್ಲಿ ವಿಕೆಟ್ ಬಿದ್ದರೆ ಹೊಸ ಬ್ಯಾಟರ್ ತಕ್ಷಣ ಕ್ರೀಸ್ಗೆ ಬರಬೇಕು. ಮಹಿಳಾ ಮತ್ತು 1
ಬೆಂಗಳೂರಿನ ಅಕ್ಷಯನಗರದ ಹುಳಿಮಾವು ಪ್ರದೇಶದಲ್ಲಿ ಅಕ್ರಮವಾಗಿ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ನಡೆಸಲಾಗುತ್ತಿತ್ತು. ಪೊಲೀಸರ ಸಮಯಪ್ರಜ್ಞೆಯಿಂದ 15 ಜಿಲೆಟಿನ್ ಕಡ್ಡಿಗಳು ಹಾಗೂ 30 ಡಿಟೋನೇಟರ್ಗಳನ್ನು ಜಪ್ತಿ ಮಾಡಲಾಗಿ
T20 World Cup 2026 Warm-up: 2026ರ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಕ್ರಿಕೆಟ್ ಲೋಕದ ಶಿಶು ಎಂದೇ ಖ್ಯಾತವಾಗಿರುವ ಓಮನ್, ಶ್ರೀಲಂಕಾ ಎ ತಂಡವನ್ನು ಮಣಿಸಿ ಅಚ್ಚರಿ ಮೂಡಿಸಿದೆ. 44 ವರ್ಷದ ಆಮಿರ್ ಕಲೀಮ್ ಅವರ ಸ್ಫೋಟಕ 80 ರನ್ ನ
Thalapathy Vijay: ‘ಜನ ನಾಯಗನ್’ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ರೀಮೇಕ್ ಸಿನಿಮಾ ಆಗಿದ್ದರೂ ಸಹ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರವನ್ನು ಸಿಬಿಎಫ್ಸಿ ನಿರಾಕರಿಸಿದ್ದು, ಚಿತ್ರತಂಡ ನ್ಯಾಯಾಲಯದ ಮೆಟ್ಟಿಲೇರಿದೆ. ಆದರ
ಪ್ರತಿಯೊಬ್ಬ ಪೋಷಕರ ಸಂತೋಷ ಮಕ್ಕಳ ಮೇಲೆ ಅವಲಂಬಿತವಾಗಿರುತ್ತದೆ. ಅದರಲ್ಲೂ ಮಕ್ಕಳು ಜೀವನದಲ್ಲಿ ಯಶಸ್ಸು ಗಳಿಸಿದರೆ ತಂದೆ-ತಾಯಿ ಬಹಳಷ್ಟು ಖುಷಿಪಡುತ್ತಾರೆ. ಯಶಸ್ಸು ಒಂದುಕಡೆಯಾದರೆ, ಈ ಕೆಲವೊಂದು ಗುಣಗಳನ್ನು ಹೊಂದಿರುವ ಮಕ್
ಮಣಿಪುರದ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ. ಅವರೇ ಮಣಿಪುರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಸದ್ಯಕ್ಕೆ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯಿದೆ. ಬಿರೇನ
ಕರ್ನಾಟಕದಲ್ಲಿ ರಂಜಾನ್ ತಿಂಗಳ ಹಿನ್ನೆಲೆಯಲ್ಲಿ ಉರ್ದು ಶಾಲೆಗಳ ಅವಧಿ ಬದಲಾವಣೆಗೆ ಹಿಂದೂಪರ ಸಂಘಟನೆಗಳಿಂದ ವಿರೋಧ ಕೇಳಿಬಂದಿದೆ. ಹಿಂದೂ ಹಬ್ಬಗಳಿಗೆ ಇದೇ ರೀತಿಯ ಬದಲಾವಣೆ ಇಲ್ಲದಿರುವುದು ಕಾನೂನು ಸಮಾನತೆಯ ಉಲ್ಲಂಘನೆ ಎಂದು
ತನ್ನ ಸ್ವಾರ್ಥಕ್ಕಾಗಿ ತಾನು ಜನ್ಮ ಕೊಟ್ಟ ಪುಟ್ಟ ಮಗಳನ್ನೇ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು 6 ವರ್ಷದ ಮಗಳನ್ನೇ ಕೊಂದಿದ್ದಾನೆ. ಈ ಕೊಲೆಗೂ ಪಂಚಾಯ
Piyush Goyal criticizes Rahul Gandhi's double standards on India US trade deal: ಅಮೆರಿಕದೊಂದಿಗೆ ಭಾರತ ಮಾಡಿಕೊಂಡಿರುವ ಒಪ್ಪಂದ ಅತ್ಯುತ್ತಮವಾದುದು ಎಂದು ಪೀಯೂಶ್ ಗೋಯಲ್ ಹೇಳಿದ್ದಾರೆ. ಭಾರತದ ನೆರೆ ದೇಶಗಳೊಂದಿಗೆ ಅಮೆರಿಕ ಮಾಡಿಕೊಂಡು ಒಪ್ಪಂದಗಳಲ್ಲೇ ಇದು ಬೆಸ್ಟ್ ಎಂದ
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 7,020 ಮಾಲೀಕರಿಗೆ ಬಿಗ್ ಶಾಕ್ ನೀಡಿದೆ. ₹437 ಕೋಟಿಗೂ ಹೆಚ್ಚು ಬಾಕಿ ಸಂಗ್ರಹಿಸಬೇಕಿದ್ದು, ಫೆಬ್ರವರಿ 17ರೊಳಗೆ ಪಾವತಿಸದಿದ್ದರೆ ಆಸ್ತಿಗಳನ್ನು ಜಪ್ತಿ ಮಾಡ
WPL 2026 Eliminator: ಮಹಿಳಾ ಪ್ರೀಮಿಯರ್ ಲೀಗ್ 2026 ರ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸುತ್ತಿವೆ. ಈ ಮಹತ್ವದ ಪಂದ್ಯದಲ್ಲಿ ಗೆಲ್ಲುವ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು
Producer K Manju: ಕಳೆದ ನವೆಂಬರ್ನಿಂದ ಜನವರಿ ವರೆಗೆ ಕೇವಲ ಮೂರೇ ತಿಂಗಳಲ್ಲಿ ಕನ್ನಡ ಚಿತ್ರರಂಗದ ನಿರ್ಮಾಪಕರು 250 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ’ ಎಂದಿದ್ದಾರೆ. ನಿರ್ಮಾಪಕರ ಇಂದಿನ ಸ್ಥಿತಿ ಚಿಂತಾಜನಕವಾಗಿದೆ. ಹೀಗಿರುವಾಗ ನಿ
ಆತ ತಂದೆ ಇದ್ದಾಗ ಒಮ್ಮೆಯೂ ಬಂದು ನೋಡಲ್ಲ. ಒಂದು ತುತ್ತು ಅನ್ನ ಹಾಕಲಿಲ್ಲ. ತಂದೆ ಸತ್ತ ವೇಳೆ ಕನಿಷ್ಠ ಅಂತ್ಯಸಂಸ್ಕಾರಕ್ಕೂ ಬರಲಿಲ್ಲ. ಹೀಗಿದ್ದರೂ ಈ ದುಷ್ಟನಿಗೆ ಅಪ್ಪನ ಆಸ್ತಿಯ ಮೇಲೆ ಕಣ್ಣು. ಸಹೋದರನ ಮಗನ ಪಾಲಿಗೆ ಆಸ್ತಿ ಹೋಯ್ತ
ಬೆಂಗಳೂರಿನ ಐತಿಹಾಸಿಕ ಧರ್ಮರಾಯ ಸ್ವಾಮಿ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಬಂದಿದ್ದ ಚಿನ್ನದ ನಕ್ಲೇಸ್ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಇಓ ಅವರನ್ನ ಸಸ್ಪೆಂಡ್ ಮಾಡಲಾಗಿದೆ. ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರೌಪದ
New Baggage rules 2026: ಭಾರತೀಯರು ವಿದೇಶಕ್ಕೆ ಹೋಗಿ ವಾಪಸ್ ಬರುವಾಗ ತರಬಹುದಾದ ಇಂಪೋರ್ಟೆಡ್ ವಸ್ತುಗಳಿಗೆ ಆಮದು ಸುಂಕ ಕಟ್ಟಬೇಕು. ನಿರ್ದಿಷ್ಟ ಮಿತಿಯ ಸರಕುಗಳಿಗೆ ಸುಂಕ ಇರುವುದಿಲ್ಲ. ಈ ಸುಂಕ ರಹಿತ ಸರಕುಗಳ ಮಿತಿಯನ್ನು ಹೆಚ್ಚಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಉತ್ತರ-ದಕ್ಷಿಣ ಭಾರತದ ನಡುವೆ ಭಾಷಾ ಸಂಘರ್ಷ ತಾರಕಕ್ಕೇರಿದೆ. ಹಿಂದಿ ಹೇರಿಕೆಯ ವಿರುದ್ಧದ ಚರ್ಚೆಯು ಬೆಂಗಳೂರಿನಲ್ಲಿಯೂ ಪ್ರತಿಧ್ವನಿಸುತ್ತಿದೆ. ಎಕ್ಸ್ನಲ್ಲಿನ ಪೋಸ್ಟ್ ಒಂದು ದಕ್ಷಿಣ ಭಾರತದ ಭಾಷೆ
ಫೆಬ್ರವರಿ 4 ರಂದು ವಿಶ್ವದಾದ್ಯಂತ ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತಿದೆ. ಜನರಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ಅಷ್ಟು ಮಾತ್ರವಲ್ಲ, ಜನರಲ್ಲಿ ಈ ಬಗ್ಗೆ ಇರುವ ತಪ್ಪು ಕಲ್ಪನೆಗಳನ
ಸುಚಿತ್ರಾ ಎಂಬ ವಿವಾಹಿತ ಮಹಿಳೆಯ ಜೊತೆಗೆ ಕಮಲಾಕರ ಭಟ್ ಗುರೂಜಿಯ ಅಕ್ರಮ ಸಂಬಂಧ ಆರೋಪ ವಿಚಾರವಾಗಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಗಲಾಟೆಯಲ್ಲಿ ಓರ್ವ ಮೃತಪಟ್ಟಿದ್ದಾನೆ. ಗುರೂಜಿ ಜೊತೆ ಮಹಿಳೆ ಅನೈತಿಕ ಸಂಬಂಧ
ಹಾಸನದಲ್ಲಿನ ನಿವೇಶನವೊಂದಕ್ಕೆ ಸಂಬಂಧಪಟ್ಟಂತೆ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಪಿಡಿಒ ನಟರಾಜ್ ವಿರುದ್ಧ ಗುಡುಗಿದ್ದರು. ನಟರಾಜ್ ಮೇಲೆ ಕೆಲವು ಆರೋಪಗಳನ್ನು ಅವರು ಹೊರಿಸಿದ್ದರು. ಆ ಬಗ್ಗೆ ಸ್ವತಃ ನಟರಾಜ್ ಅವರು ಪ್ರತ
Ektaa Kapoor: ಟಿವಿ ಕ್ವೀನ್ ಎಂದೇ ಕರೆಯಲಾಗುವ ಏಕ್ತಾ ಕಪೂರ್ ನಾಗಿನ್ ಧಾರವಾಹಿಯ ನಿರ್ಮಾಪಕಿ ಆಗಿದ್ದು ಹಿಂದಿಯಲ್ಲಿ ನಾಗಿನ್ ಧಾರಾವಾಹಿ ಏಳು ಸೀಸನ್ ಪೂರೈಸಿದೆ. ಹಿಂದಿಯ ‘ನಾಗಿನ್’ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಮತ್ತು ಯಶಸ್ಸನ್
ಬಾಯಿಯ ನೈರ್ಮಲ್ಯ ಮತ್ತು ಆರೋಗ್ಯದ ದೃಷ್ಟಿಯಿಂದ ದಿನಕ್ಕೆರಡು ಬಾರಿ ಹಲ್ಲುಜ್ಜುವುದು ಅತೀ ಅವಶ್ಯಕ. ಹೆಚ್ಚಿನವರು ಹಲ್ಲನ್ನು ಬಿಳಿಯಾಗಿಸಲು ಹೆಚ್ಚಿನ ಪ್ರಮಾಣದ ಟೂತ್ಪೇಸ್ಟ್ ಬಳಸುತ್ತಾರೆ ಮತ್ತು ಇದು ತುಂಬಾನೇ ಪ್ರಯೋಜನಕ
ಮುಳಬಾಗಿಲಿನ ಹನುಮನಹಳ್ಳಿ ಟೋಲ್ ಬಳಿ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವುಗಳನ್ನು ಗೋರಕ್ಷಕರು ರಕ್ಷಿಸಿದ್ದಾರೆ. ಹೈದರಾಬಾದ್ನಿಂದ ಕಸಾಯಿಖಾನೆಗೆ ಸಾಗಿಸುತ್ತಿದ್ದ ಈ ಗೋವುಗಳು ಕಂಟೇನರ್ನಲ್ಲಿ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸ್ಫೋಟಕ ಆರೋಪಗಳನ್ನು ಹೊರಿಸಿದ್ದಾರೆ. ಒತ್ತಡದಿಂದ ಪ್ರಧಾನಿ ಮೋದಿ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಆದರೆ, ಈಗ ಅದು ಅವರ ಇಮೇ
IND Classifieds: Empowering Local Businesses Online, Ravichandra's MSME Digital Vision: ಭಾರತದ ಸಣ್ಣ ಉದ್ಯಮಗಳಿಗೆ ಆನ್ಲೈನ್ ಅಸ್ತಿತ್ವ ಕಷ್ಟವಾಗುತ್ತಿರುವಾಗ, ರವಿಚಂದ್ರ ಸ್ಥಾಪಿಸಿದ IND Classifieds ನೆರವಾಗುತ್ತಿದೆ. ಇದು ಸ್ಥಳೀಯ ಅಂಗಡಿಗಳು, MSME ಗಳು ಕಡಿಮೆ ವೆಚ್ಚದಲ್ಲಿ ಸುಲಭವಾಗ
ಸಾಮಾನ್ಯವಾಗಿ ಈ ಆಟೋ, ಬೈಕ್ ಗಳ ಹಿಂಭಾಗದಲ್ಲಿ ಬರೆದ ಬರಹಗಳನ್ನು ಕಂಡಾಗ ತುಟಿಯಂಚಿನಲ್ಲಿ ನಗು ಮೂಡುತ್ತದೆ. ಕೆಲವು ಸಾಲುಗಳು ಜೀವನಕ್ಕೆ ಪಾಠವಾಗುತ್ತದೆ. ಇದೀಗ ಇಂತಹದ್ದೇ ಆಟೋ ಹಿಂಬದಿ ಬರೆದ ಸಾಲುಗಳು ವೈರಲ್ ಆಗಿದ್ದು, ಆಟೋ ಚಾಲ
ಇಂಡಿಯಾ ಪೋಸ್ಟ್ 28,740 ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. 10ನೇ ತರಗತಿ ಪಾಸಾದವರಿಗೆ ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ, ಅಂಕಗಳ ಆಧಾರದ ಮೇಲೆ ಆಯ್ಕೆ ನಡೆಯಲಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂ
ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ವೈದ್ಯರೊಬ್ಬರು ರೆಸಾರ್ಟ್ಗಾಗಿ ಎರಡು ಎಕರೆ ಪ್ರದೇಶದಲ್ಲಿದ್ದ ಮರಗಳನ್ನು ನಾಶಪಡಿಸಿರುವ ಆರೋಪ ಕೇಳಿಬಂದಿದೆ. ಅನುಮತಿ ಪಡೆಯದೆ ಅಕ್ರಮವಾಗಿ ಮರಗಳನ್ನು ಕಡಿದಿರುವ ವೈದ್ಯ ಶಾಮಪ್ಪ
ಸಿದ್ದಾಪುರದಲ್ಲಿ ಫೆಬ್ರವರಿ 2, 2026 ರಂದು ನಡೆದ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾ ಹಾಗೂ ಆಕೆಯ ತಂದೆ ಲೋಕನಾಥ್ ಚೌಳಪ್ಪ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಕಲಹದ ಹಿನ
ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಒಟ್ಟು 3,862 ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಕೆಜಿಬಿವಿ ಶಾಲೆಗಳಲ್ಲಿ ಅಂದಾಜು 91.54 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ನಿರ್ಮಾಣ ಮಾಡಲು ಆಡಳಿತಾತ್ಮಕ ಅನ
ಚಿತ್ರಮಂದಿರಗಳಲ್ಲಿ ‘ಧುರಂಧರ್’ ಸಿನಿಮಾವನ್ನು ನೋಡುವ ಅವಕಾಶ ಪಾಕಿಸ್ತಾನದ ಪ್ರಜೆಗಳಿಗೆ ಸಿಕ್ಕಿರಲಿಲ್ಲ. ಒಟಿಟಿಯಲ್ಲಿ ಈ ಸಿನಿಮಾ ಬಿಡುಗಡೆ ಆಗಿದ್ದು, ಅಲ್ಲಿನ ಪ್ರೇಕ್ಷಕರು ನೋಡಿ ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ಇದು
ಗಂಟಲು ನೋವನ್ನು ಗಂಭೀರವಾಗಿ ಪರಿಗಣಿಸುವುದು ತೀರಾ ಕಡಿಮೆ. ಆದರೆ ಆರೋಗ್ಯ ತಜ್ಞರು ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷಿಸಬಾರದು ಎಂದು ಹೇಳುತ್ತಾರೆ. ಏಕೆಂದರೆ ಅದು ಅನಾರೋಗ್ಯದ ಸಂಕೇತವಾಗಿರಬಹುದು. ಈ ಬಗ್ಗೆ ಡಾ. ರವಿ ಮಹ
ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಕೌಟುಂಬಿಕ ಕಲಹ ವಿಕೋಪಕ್ಕೆ ಹೋಗಿ ಇಬ್ಬರು ಪ್ರಾಣ ಕಳೆದುಕೊಂಡ ಆಘಾತಕಾರಿ ಘಟನೆ ನಡೆದಿದೆ. ಗಲಾಟೆ ತಪ್ಪಿಸಲು ಹೋದ ಯುವತಿ ಮೊದಲು ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಆಕೆಯ ಸಂಬಂಧಿ ಕೂ
ಭಾರತೀಯ ರೈಲ್ವೆ 21,997 ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. 10ನೇ ತರಗತಿ ಪಾಸಾದವರು ಈ ಕೇಂದ್ರ ಸರ್ಕಾರದ ಉದ್ಯೋಗಕ್ಕೆ rrbapply.gov.in ಮೂಲಕ ಅರ್ಜಿ ಸಲ್ಲಿಸಬಹುದು. ಜನವರಿ 31 ರಿಂದ ಮಾರ್ಚ್ 2ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿ
ಸ್ಟಾರ್ ಕಲಾವಿದರಾದ ಮೃಣಾಲ್ ಠಾಕೂರ್ ಮತ್ತು ಧನುಷ್ ಅವರು ಸಿಕ್ಕಾಪಟ್ಟೆ ಕ್ಲೋಸ್ ಆಗಿದ್ದಾರೆ. ಅವರಿಬ್ಬರ ನಡುವೆ ಪ್ರೀತಿ ಮೂಡಿದೆ ಎಂಬ ಗಾಸಿಪ್ ಇದೆ. ಅದನ್ನು ಅವರು ಬಹಿರಂಗವಾಗಿ ಒಪ್ಪಿಕೊಂಡಿಲ್ಲವಾದರೂ ಗಾಸಿಪ್ ಜೋರಾಗಿ ಕೇಳಿ
ಕೊಪ್ಪಳ ಜಿಲ್ಲೆಯಲ್ಲಿ ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗಾಗಿ ಜಾರಿಯಲ್ಲಿದ್ದ 'ಕೂಸಿನ ಮನೆ' ಯೋಜನೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಕಳೆದ ಒಂದು ತಿಂಗಳಿನಿಂದ ಸಿಬ್ಬಂದಿಗೆ ವೇತನ ಪಾವತಿಯಾಗದೆ ಹಲವು ಕೇಂದ್ರಗಳಿಗೆ ಬೀಗ ಬಿದ್ದಿ
Parliament Budget Session: ಲೋಕಸಭಾ ಅಧಿವೇಶನದ ವೇಳೆ ಸ್ಪೀಕರ್ ಮೇಲೆ ಪೇಪರ್ ತೂರಿದ್ದ ವಿಪಕ್ಷಗಳ 8 ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬಜೆಟ್ ಅಧಿವೇಶನ ಮುಗಿಯುವವರೆಗೂ ಈ ಸಂಸದರನ್ನು ಸದನಕ್ಕೆ ಹಾಜರಾಗದಂತೆ ಅಮಾನತುಗೊಳಿಸಲಾ
What happens whey bank locker key lost?: ಬ್ಯಾಂಕ್ ಲಾಕರ್ಗಳಲ್ಲಿ ಚಿನ್ನಾಭರಣ ಇತ್ಯಾದಿ ಬೆಲೆ ಬಾಳುವ ವಸ್ತುಗಳನ್ನು ಇಡುವುದುಂಟು. ಒಂದು ಲಾಕರ್ಗೆ ಡಬಲ್ ಕೀಲಿಗಳಿರುತ್ತವೆ. ಒಂದು ಕೀಲಿ ಬ್ಯಾಂಕ್ ಬಳಿ, ಮತ್ತೊಂದು ಕೀಲಿ ಗ್ರಾಹಕರಿಗೆ ಕೊಡಲಾಗುತ್ತ
ಬೆಂಗಳೂರು 'ಸಿಲಿಕಾನ್ ವ್ಯಾಲಿ'ಯಾದರೂ, ಸಿ ವಿ ರಾಮನ್ ನಗರದ NGEF ಬಸ್ ನಿಲ್ದಾಣ ಕಸ ಮತ್ತು ನಿರ್ಮಾಣ ತ್ಯಾಜ್ಯದಿಂದ ತುಂಬಿಹೋಗಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಬಸ್ ಪ್ರಯಾಣಿಕರು ದುರ್ವಾಸನೆ ಮತ್ತ
ಬಿಎಸ್ಎನ್ಎಲ್ 2026ರ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (SET) ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಎಂಜಿನಿಯರಿಂಗ್ ಮತ್ತು ಹಣಕಾಸು ಹಿನ್ನೆಲೆಯ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅರ್ಜಿ ಪ್ರಕ್ರಿಯೆ ಫೆಬ್ರವರಿ 5 ರಿಂದ ಮಾ
Sanju Samson's T20 World Cup Hope: ಟಿ20 ವಿಶ್ವಕಪ್ ಸಮೀಪಿಸುತ್ತಿರುವಾಗ, ಸಂಜು ಸ್ಯಾಮ್ಸನ್ ಅವರ ಕಳಪೆ ಫಾರ್ಮ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ನ್ಯೂಜಿಲೆಂಡ್ ಸರಣಿಯಲ್ಲಿ ವೈಫಲ್ಯ ಕಂಡಿದ್ದ ಸಂಜುಗೆ, ಇಶಾನ್ ಕಿಶನ್ ಭರ್ಜರಿ ಪ್ರದರ್ಶನ ನೀಡಿ ಪೈ
ಈಗಿನ ಕಾಲದಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ವಾಷಿಂಗ್ ಮಷಿನ್ ಇದ್ದೇ ಇದೆ. ಕೆಲಸ ಸುಲಭವಾಗುತ್ತದೆ, ಸಮಯ ಕೂಡ ಉಳಿತಾಯವಾಗುತ್ತದೆ ಎಂಬ ಕಾರಣದಿಂದ ಬಹುತೇಕ ಹೆಚ್ಚಿನವರು ತಮ್ಮೆಲ್ಲಾ ಬಟ್ಟೆಗಳನ್ನು ವಾಷಿಂಗ್ ಮಷಿನ್ನಲ್ಲಿಯೇ
ಸೋಮವಾರ ರಾತ್ರಿ ದಿಢೀರನೆ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಫೋನ್ ಮಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವುದಾಗಿ ಘೋಷಿಸಿದ್ದರು. ರಷ್ಯಾದ ತೈಲ ಖರೀದಿಗಾಗಿ ಭಾರತದ ಮೇಲ
ಸವದತ್ತಿಯಲ್ಲಿ (savadathi) ತಾಯಿಯೊಂದಿಗೆ ಅನೈತಿಕ ಸಂಬಂಧ (illicit relationship) ಹೊಂದಿದ್ದನೆಂಬ 10 ವರ್ಷಗಳ ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈರಯ್ಯ ಮಠಪತಿ ಎನ್ನುವಾತ ಬಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51)
ಕಮಲಾಕರ ಭಟ್ ಗುರೂಜಿ ಮತ್ತು ವಿವಾಹಿತ ಮಹಿಳೆ ಸುಚಿತ್ರಾ ನಡುವಿನ ಸಂಬಂಧ, ಮಗಳ ಒಂದು ಮೆಸೇಜ್ನಿಂದ ಬಯಲಿಗೆ ಬಂದಿದೆ. 20 ವರ್ಷಗಳ ವೈವಾಹಿಕ ಜೀವನ ಹೊಂದಿದ್ದ ಸುಚಿತ್ರಾ, ಗಂಡನಿಂದ ದೂರವಾಗಿ ಮಕ್ಕಳ ಜೊತೆ ಗುರೂಜಿ ಜೊತೆ ವಾಸವಿದ್ದಳ
Reliance Jio Studios: ಆಯಿಲ್ ರಿಫೈನರಿ ಇಂದ ಹಿಡಿದು ಮಾವಿನ ಹಣ್ಣು ಮಾರಾಟದ ವರೆಗೆ ನಾನಾ ರೀತಿಯ ಉದ್ಯಮಗಳನ್ನು ರಿಲಯನ್ಸ್ ಮಾಡುತ್ತಿದೆ. ರಿಲಯನ್ಸ್ನವರದ್ದು ಖುದ್ದು ಸಿನಿಮಾ ನಿರ್ಮಾಣ ಸಂಸ್ಥೆ, ಸ್ಟುಡಿಯೋ, ವಿತರಣಾ ವ್ಯವಸ್ಥೆಯ ಜೊತೆಗೆ
ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಹಾಸನದಲ್ಲಿ ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಮಾಡಿಕೊಂಡಿದ್ದಾರೆ. ಪಿಡಿಒ ನಟರಾಜ್ ವಿರುದ್ಧ ಅವರು ಆರೋಪ ಮಾಡಿದ್ದರು. ಅದಕ್ಕೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ನೀಡಿದ್ದಾರ
ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿ
Reasons why gold and silver prices crashed: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಣನೀಯವಾಗಿ ಕುಸಿದಿವೆ. ಗ್ರಾಮ್ಗೆ 425 ರೂವರೆಗೂ ಹೋಗಿದ್ದ ಬೆಳ್ಳಿ ಬೆಲೆ ಇದೀಗ 280 ರೂಗೆ ಕುಸಿದಿದೆ. ಅದೂ ಕೆಲವೇ ದಿನಗಳ ಅಂತರದಲ್ಲಿ. ಫೆಡರಲ್ ರಿಸರ್ವ್ಗೆ ಹೊಸ ಅಧ್ಯಕ್ಷರನ್ನ

18 C