ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯ ಆಯಸ್ಸು ಎಷ್ಟು ವರ್ಷ ಅದನ್ನು ತಿಳಿದುಕೊಳ್ಳುವುದು ಹೇಗೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಾಮಾನ್ಯವಾಗಿ ಮನೆ ಕಟ್ಟುವಾಗ ನಾವು ಜಾತಕ, ವಾಸ್ತುಪುರುಷನ ಸ್ಥಿತಿ ಮತ್ತು
ಹರಿಯಾಣದಲ್ಲಿ ಪ್ರೇಮಿಗಳ ದಿನದಂದು ಚಾರ್ಟರ್ಡ್ ಅಕೌಂಟೆಂಟ್ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಊಟಕ್ಕೆ ಆಹ್ವಾನಿಸಿ ಕತ್ತು ಕೊಯ್ದಿದ್ದು, ದರೋಡೆಯ ನಾಟಕವಾಡಿ ಪೊಲೀಸರನ್ನು ದಾರಿ ತಪ್ಪಿಸಲು ಯತ್ನಿಸಿದ್ದ. ಪತ್ನಿಯ ನ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 18, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್
ಬಾಲಿವುಡ್ನಲ್ಲಿ ಪಿಆರ್ ತಂತ್ರಗಳು ವಿಫಲವಾಗುತ್ತಿವೆ ಎನ್ನುವುದಕ್ಕೆ 'ಓ ರೋಮಿಯೋ' ಸಿನಿಮಾ ಇತ್ತೀಚಿನ ಉದಾಹರಣೆ. ಆರಂಭದಲ್ಲಿ ನಕಲಿ ವಿಮರ್ಶೆಗಳಿಂದ ದೊಡ್ಡ ಗಳಿಕೆ ಕಂಡರೂ, ಪ್ರೇಕ್ಷಕರು ಸಿನಿಮಾದ ಹಿಂಸೆ ಮತ್ತು ಕಳಪೆ ಗುಣಮಟ್
ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ತಿಕ್ಕಾಟ ಮುಂದುವರೆದಿದೆ. ಈ ನಡುವೆ ಸಿದ್ದರಾಮಯ್ಯ ಆಪ್ತ ಬಣದ 11 ಮಂದಿ ಶಾಸಕರು ವಿದೇಶ ಪ್ರವಾಸಕ್ಕೆ ತೆರಳಿದ್ದು, ಡಿಕೆ ಶಿವಕುಮಾರ್ ಬಣದಲ್ಲಿ ಅಸಮಾಧಾನ ಮೂಡಿಸಿದೆ. ಸರ್ಕಾರಿ ಪ್ರಾಯೋಜಿತವಲ
ಖಗೋಳ ಶಾಸ್ತ್ರದ ಪ್ರಕಾರ, ಗ್ರಹಗಳು ನಿರ್ದಿಷ್ಟ ಸ್ಥಾನಗಳಲ್ಲಿ ಒಂದಾದಾಗ ಶಶ, ಗಜಕೇಸರಿ, ಶಶಿಮಂಗಳ ಸೇರಿದಂತೆ ಏಳು ಪ್ರಬಲ ಯೋಗಗಳು ಸೃಷ್ಟಿಯಾಗುತ್ತವೆ. ಕುಂಭ ಹಾಗೂ ಮಕರದಲ್ಲಿ ಉಂಟಾದ ಈ ಗ್ರಹ ಸಂಯೋಗಗಳು ಪ್ರತಿ ರಾಶಿಯವರ ಜೀವನದಲ
Daily Numerology February 18: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 18ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
Daily Numerology February 18: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 18ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
Daily Numerology February 18: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 18ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
ಸಲೀಂ ಖಾನ್ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪುತ್ರ ಸಲ್ಮಾನ್ ಖಾನ್ ಅವರು ಕೂಡಲೇ ಎಲ್ಲ ಕೆಲಸಗಳನ್ನು ಬಿಟ್ಟು ಆಸ್ಪತ್ರೆಗೆ ಬಂದಿದ್ದಾರೆ. ಕುಟುಂಬದವರು ಆಸ್ಪತ್ರೆಗೆ ಭೇಟಿ ನೀಡುತ
ಮಾರ್ಚ್ ತಿಂಗಳಲ್ಲಿ ಸಿಂಹ ರಾಶಿಯವರಿಗೆ ಗ್ರಹಗಳ ಸಂಯೋಗವು ಮಿಶ್ರ ಫಲಗಳನ್ನು ತರಲಿದೆ. ವೃತ್ತಿ ಕ್ಷೇತ್ರದಲ್ಲಿ ಪ್ರಗತಿ, ಆತ್ಮವಿಶ್ವಾಸ ವೃದ್ಧಿಯಾದರೂ, ಆರ್ಥಿಕವಾಗಿ ಅನಿರೀಕ್ಷಿತ ಖರ್ಚುಗಳಿರಬಹುದು. ಆರೋಗ್ಯದಲ್ಲಿ ಸಣ್ಣಪುಟ
ಕೋಲಾರದ ವೇಮಗಲ್ನಲ್ಲಿ ಭಾರತದ ಮೊದಲ ಖಾಸಗಿ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ. ಟಾಟಾ ಏರ್ಬಸ್ ಸಹಭಾಗಿತ್ವದಲ್ಲಿ ನಿರ್ಮಾಣವಾ
ಮಳೆಗಾಲದಲ್ಲಿ ಮನೆ ಕುಸಿದು ಬಿದ್ದ ನಂತರ, ದೈವದ ಇಚ್ಛೆಯಂತೆ ಪಿಲಿಚಂಡಿ ದೈವಸ್ಥಾನದ ಪುನರ್ಪ್ರತಿಷ್ಠಾಪನೆ ನಡೆಯಿತು. ಕುಡುಪೂರು ತಂತ್ರಿಗಳ ನೇತೃತ್ವದಲ್ಲಿ, ಗ್ರಾಮಸ್ಥರು ಮತ್ತು ಉದ್ಯಮದವರ ಸಹಯೋಗದಲ್ಲಿ 2018ರಲ್ಲಿ ಟ್ರಸ್ಟ್
ಕರ್ನಾಟದಲ್ಲಿ ಯಾವುದೇ ಕಚೇರಿಗಳಿಗೂ ಹೋದರೂ ಸಹ ಲಂಚವಿಲ್ಲದೇ ಯಾವುದೇ ಕೆಲಸಗಳು ಆಗುತ್ತಿಲ್ಲ. ಏನಾದರೂ ಒಂದು ಮಾಡಿಕೊಡಬೇಕೆಂದರೆ ಅಧಿಕಾರಿಗಳು ಮೊದಲು ಲಂಚಕ್ಕೆ ಬೇಡಿಕೆ ಇಡುತ್ತಾರೆ. ಅದರಂತೆ ಭೂಸ್ವಾಧಿನ ಅಧಿಕಾರಿಯೊಬ್ಬರು ಲ
ಹಾಸನದ ಎಸ್ಪಿ ಕಚೇರಿಗೆ ಭೇಟಿ ನೀಡಿ ದೂರು ನೀಡಿದ ಬಳಿಕ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿವೇಶನದ ಗಲಾಟೆಗೆ ಸಂಬಂಧಿಸಿದಂತೆ ಅವರು ದೂರು ನೀಡಿದ್ದಾರೆ. ಪುಷ್ಪಾ ಅರುಣ್ ಕುಮಾರ
ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ‘ಮತ್ತೆ ಮಳೆ ಹೊಯ್ಯುತ್ತಿದೆ’ ಚಿತ್ರದಲ್ಲಿ ತೋರಿಸಲಾಗುತ್ತಿದೆ. ಅದಕ್ಕೆ ತಕ್ಕಂತೆ ಎರಡು ಜೋಡಿಯ ಪ್ರೇಮಕಥೆ ಈ ಸಿನಿಮಾದಲ್ಲಿ ಇರಲಿದೆ ಎಂದು ಚಿತ್ರತಂಡ ತಿಳಿಸಿದೆ. ಶೃಂಗೇರಿ, ಹೊರನಾಡ
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅಸ್ಸಾಂ ಮಾಜಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವುದಾಗಿ ಹೇಳಿದ್ದರು. ಅವರ ರಾಜೀನಾಮೆಯನ್ನು ಹೈಕಮಾಂಡ್ ಸ್ವೀಕರಿಸಿರಲಿಲ್ಲ. ಈ ನ
ಹಾಸನ ಜಿಲ್ಲಾ ಒಕ್ಕಲಿಗರ ಸಂಘದ ನಿವೇಶನಕ್ಕೆ ಸರ್ಕಾರದಿಂದ 4 ಕೋಟಿ ರೂಪಾಯಿ ಶುಲ್ಕ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಹಾಸನ ಜಿಲ್ಲಾ ಒಕ್ಕಲಿಗರ ಸಂಘ ಸುದ್ದಿಗೋಷ್ಠಿ ನಡೆಸಿದ್ದು, ನಿವೇಶನ ಖರೀದಿ ದರ ರಿಯಾಯಿತಿಗೆ ನೆರವು ನೀಡಿದ
ಧಾರವಾಡದ ಗುಳೇದಕೊಪ್ಪ ಗ್ರಾಮದಲ್ಲಿ ಫೆ. 12-16ರಂದು ಅದ್ಧೂರಿ ಜಾತ್ರೆ ಮತ್ತು ಐತಿಹಾಸಿಕ ನೂತನ ಶಿವರಥೋತ್ಸವ ವಿಜೃಂಭಣೆಯಿಂದ ಜರುಗಿತು. ದಶಕಗಳ ಬಳಿಕ ಮೊದಲ ಬಾರಿಗೆ ನೆರವೇರಿದ ಈ ರಥೋತ್ಸವಕ್ಕೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ
ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ಸಾವಿರ ದಿನ ಪೂರೈಸಿದೆ. ಈ ಹಿನ್ನೆಲೆ ಸರ್ಕಾರ ಹಾವೇರಿಯಲ್ಲಿ ಶಕ್ತಿ ಪ್ರದರ್ಶನ ಮಾಡಿತು. ಹಾವೇರಿ ಪಟ್ಟಣದ ಹೊರವಲಯದಲ್ಲಿ ಕಂದಾಯ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸಹಯೋಗದಲ್ಲಿ ಭೂ ಗ್ಯಾ
ಸುಮಾರು ವರ್ಷಗಳಿಂದ ಪುರುಷರ ದೇಹದಲ್ಲಿ ವೈ ಕ್ರೋಮೋಸೋಮ್ ಕ್ಷೀಣಿಸುತ್ತಿದೆ ಎಂಬುದು ತಿಳಿದ ವಿಚಾರ. ಆದರೆ ಈ ಬಗ್ಗೆ ಯಾರೂ ಕೂಡ ಹೆಚ್ಚಾಗಿ ಯೋಚಿಸಿರಲಿಲ್ಲ. ಆದರೆ ಇತ್ತೀಚಿನ ವರ್ಷಗಳಲ್ಲಿ ನಡೆದ ಅಧ್ಯಯನಗಳು ಇದಕ್ಕೆ ಬೇರೆ ರೀತಿಯ
ಕಾನ್ಪುರದಲ್ಲಿ ಸಾಕು ನಾಯಿಗೆ ಸರಪಳಿ ಹಾಕಿ ಹಿಡಿದುಕೊಂಡು ಮಾಲೀಕ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಾ ಇದ್ದರು. ಈ ವೇಳೆ ಅವರು ರಸ್ತೆಬದಿಯಲ್ಲಿ ನಡೆಯುತ್ತಿದ್ದಾಗ, ಕಾರು ಆ ನಾಯಿಯ ಮೇಲೆ ಹತ್ತಿಕೊಂಡು ಹೋಗಿದೆ. ಇದರಿಂದ ಆ ನಾಯಿಗೆ
ಬಸವನಗುಡಿ ಖಾಸಗಿ ಶಾಲೆಯೊಂದರಲ್ಲಿ ಪ್ರಾಂಶುಪಾಲರು (ಉಮ್ಮಿಯ ಕುಲಸುಂ) ಮತ್ತು ಶಿಕ್ಷಕಿ (ರೇಷ್ಮಾ) ನಡುವೆ ಗಂಭೀರ ಕಿತ್ತಾಟ ನಡೆದಿದೆ. ಶಿಕ್ಷಕಿಗೆ ಸಿಕ್ಕ ಬಡ್ತಿ ಮತ್ತು ಪ್ರಶಂಸೆ ಪ್ರಾಂಶುಪಾಲರ ಅಸಮಾಧಾನಕ್ಕೆ ಕಾರಣವಾಗಿತ್ತು.
Reliance Jio presents various AI models from Jio Stacks to Jio AI Home at India AI Summit: ಎಐ ಕ್ಷೇತ್ರದಲ್ಲಿ ರಿಲಾಯನ್ಸ್ ಸಂಸ್ಥೆ ಗಮನಾರ್ಹ ಬೆಳವಣಿಗೆ ತೋರುತ್ತಿದೆ. ಜಿಯೋ ಸ್ಟ್ಯಾಕ್ಸ್ ಎನ್ನುವ ಎಐ ಫೌಂಡೇಶನಲ್ ಲೇಯರ್ ರೂಪಿಸಿದೆ. ಜಿಯೋ ಆರೋಗ್ಯ ಎಐ, ಜಿಯೋ ಸಂಸ್ಕೃತಿ ಎಐ, ಜಿಯೋ
ಕೊನೆಗಾಲದಲ್ಲಿ ನೆಮ್ಮದಿಯಾಗಿರಬೇಕು, ಯಾವುದೇ ನೋವು, ಹತಾಶೆಯಿಲ್ಲದೆ ಸಂತೋಷದಿಂದ ಕಾಲ ಕಳೆಯಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಹೀಗೆ ವೃದ್ಧಾಪ್ಯ ಸಂತೋಷ, ಶಾಂತಿಯಿಂದ ಕೂಡಿರಬೇಕೆಂದರೆ ಯೌವನದಲ್ಲಿ ಒಂದಷ್ಟು ಕೆಲಸಗಳನ
ಇತ್ತೀಚಿನ ದಿನಗಳಲ್ಲಿ, ಮೂಳೆಗಳು ದುರ್ಬಲಗೊಳ್ಳುವ ಸಮಸ್ಯೆ ಗಮನಾರ್ಹವಾಗಿ ಹೆಚ್ಚಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ವಿಟಮಿನ್ ಡಿ ಕೊರತೆ. ಆದರೆ ಇದಕ್ಕೆ ಕಾರಣ ವಿಟಮಿನ್ ಡಿ ಮಾತ್ರವಲ್ಲ, ಇದರ ಜೊತೆಗೆ, ದೇಹದಲ್ಲಿ ಕ್ಯಾಲ್ಸಿಯಂ
ಪ್ರಧಾನಿ ನರೇಂದ್ರ ಮೋದಿ ಇಂದು ಮುಂಬೈನಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು. 114 ರಫೇಲ್ ಮತ್ತು ಹ್ಯಾಮರ್ ಕ್ಷಿಪಣಿಗಳ ಖ
ಹಾಸನದಲ್ಲಿನ ನಿವೇಶನದ ವಿವಾದಕ್ಕೆ ಸಂಬಂಧಪಟ್ಟಂತೆ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ. ಎಸ್ಪಿ ಕಚೇರಿ ಹೊರಗೆ ಅವರು ಕಾದು ಕುಳಿತಿದ್ದಾರೆ. ಸೈಟ್ ಗಲಾಟೆಯಲ್ಲಿ ಸರಿಯಾಗಿ ತನಿಖೆ ಆ
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣರಿಗೆ ಮತ್ತೆ ಹಿನ್ನಡೆಯಾಗಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸಲ್ಲಿಸಿದ್ದ 'ಬಿ' ರಿಪೋರ್ಟ್ ಅನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ತಿರಸ್ಕರಿಸಿತ್ತ
ಪ್ರೇಮಿಗಳ ದಿನದಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ (KIA) 60 ದಶಲಕ್ಷಕ್ಕೂ ಹೆಚ್ಚು ಗುಲಾಬಿ ಹೂವುಗಳನ್ನು ಜಾಗತಿಕವಾಗಿ ರಫ್ತು ಮಾಡಿ ದಾಖಲೆ ನಿರ್ಮಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ರಫ್ತು ಶೇ. 38ರಷ್ಟು ಹೆಚ್ಚಾಗಿದೆ. ಕ
ವಾಹನ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 1 ಬೋಗಿ ಹಳಿ ತಪ್ಪಿರುವ ಘಟನೆ ಬೆಂಗಳೂರು- ಮೈಸೂರು ಮಾರ್ಗದ ಬಿಡದಿ ಸಮೀಪ ನಡೆದಿದೆ. ಬಿಡದಿ ರೈಲ್ವೆ ನಿಲ್ದಾಣ ದಾಟಿದ ಬಳಿಕ ಘಟನೆ ನಡೆದಿದ್ದು, ಈ ಭಾಗದಿಂದ ಸಂಚರಿಸಬೇಕಿದ್ದ ಟ್ರೇನ್ಗಳಲ್ಲ
‘ತ್ರಿಕಾರಂ’ ಟೈಟಲ್ ಗಮನ ಸೆಳೆದಿದೆ. ಈ ಸಿನಿಮಾದ ಶೀರ್ಷಿಕೆಗೆ ‘ಇದು ಸ್ಮಶಾನ ಅಲ್ಲ’ ಎಂಬ ಟ್ಯಾಗ್ ಲೈನ್ ಇದೆ. ಹರ್ಷವರ್ಧನ್ ಮತ್ತು ನಿಶ್ಚಿತಾ ಶೆಟ್ಟಿ ಅವರು ಈ ಸಿನಿಮಾದಲ್ಲಿ ಎರಡು ಶೇಡ್ ಇರುವ ಪಾತ್ರ ಮಾಡಿದ್ದಾರೆ. ಇತ್ತೀಚಿಗೆ
Jr NTR new movie: ಜೂ ಎನ್ಟಿಆರ್ ಈಗ ಪ್ಯಾನ್ ಇಂಡಿಯಾ ನಟ. ಮೊದಲಿನಿಂದಲೂ ಅವರಿಗೆ ಮಾಸ್ ಇಮೇಜಿದೆ. ಈಗಲೂ ಸಹ ಅವರು ಮಾಸ್, ಕಮರ್ಶಿಯನ್ ಸಿನಿಮಾಗಳಲ್ಲಿಯೇ ನಟಿಸುತ್ತಾರೆ, ಯಾವುದೇ ಹೆಚ್ಚಿನ ಪ್ರಯೋಗಕ್ಕೆ ಒಡ್ಡಿಕೊಳ್ಳುವುದಿಲ್ಲ. ಆದರೆ ಅವ
ವಯಸ್ಸಾದಂತೆ ಚರ್ಮದ ನೈಸರ್ಗಿಕ ಹೊಳಪು ಕೂಡ ಕಡಿಮೆಯಾಗುತ್ತಾ ಹೋಗುತ್ತದೆ. ಹಾಗಾಗಿ ತ್ವಚೆಯ ಹೊಳಪನ್ನು ಕಾಪಾಡಿಕೊಳ್ಳಲು ಹಲವರು ದುಬಾರಿ ಸ್ಕಿನ್ಕೇರ್, ಮೇಕಪ್ ಉತ್ಪನ್ನಗಳ ಮೊರೆ ಹೋಗ್ತಾರೆ. ಆದ್ರೆ ಇದ್ಯಾವುದ ಅವಶ್ಯಕತೆಯೇ
Ashwini Vaishnaw at India AI Impact Summit: ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್ನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎ ವೈಷ್ಣವ್, ಭಾರತದಲ್ಲಿ ಎಐ ಪ್ರಗತಿಯ ಹಾದಿಯನ್ನು ಬಿಚ್ಚಿಟ್ಟಿದ್ದಾರೆ. ಮುಂಬರುವ ವರ
ಧಾರವಾಡದ ಕಲಘಟಗಿಯಲ್ಲಿ ಗ್ರಾಮದೇವಿ ಜಾತ್ರೆ ವಿಶಿಷ್ಟ ಆಚರಣೆಗೆ ಸಾಕ್ಷಿಯಾಗಿದೆ. ದೇವಿಯ ಜಾತ್ರೆಗಾಗಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಸರ್ವಧರ್ಮದ ಜನರು ಐದು ದಿನಗಳ ಕಾಲ ಮನೆಗಳನ್ನು ಖಾಲಿ ಮಾಡಿ ಹೊರ ಹೋಗುತ್ತಾರ
ಐಸಿಸಿ T20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ-ಐರ್ಲೆಂಡ್ ಪಂದ್ಯ ಮಳೆಯಿಂದ ರದ್ದಾಗಿದೆ. ಇದರಿಂದ ಎರಡೂ ತಂಡಗಳಿಗೆ ತಲಾ ಒಂದು ಅಂಕ ಲಭಿಸಿದ್ದು, ಜಿಂಬಾಬ್ವೆ 5 ಅಂಕಗಳೊಂದಿಗೆ ಸೂಪರ್ 8 ಹಂತಕ್ಕೆ ಅರ್ಹತೆ ಪಡೆದಿದೆ. ಅಚ್ಚರಿಯ ಬೆಳವಣಿಗೆಯ
ಬಾಂಗ್ಲಾದೇಶದ ಹೊಸ ಪ್ರಧಾನ ಮಂತ್ರಿಯಾಗಿ ಬಿಎನ್ಪಿ ನಾಯಕ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಭಾರತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಬಾಂಗ್ಲಾದೇಶದ ಮಾಜಿ ಪ್
Rana Daggubati: ರಿಷಬ್ ಶೆಟ್ಟಿ ‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಮಾಡುತ್ತಿರುವಾಗಲೇ ಅವರಿಗೆ ತೆಲುಗಿನ ‘ಜೈ ಹನುಮಾನ್’ ಸಿನಿಮಾದ ಆಫರ್ ಬಂದಿತ್ತು, ಸಿನಿಮಾದ ಪೋಸ್ಟರ್ ಸಹ ಬಿಡುಗಡೆ ಆಗಿದೆ. ಕೆಲವೇ ದಿನಗಳಲ್ಲಿ ಸಿನಿಮಾದ ಚಿತ್ರೀಕರಣವೂ ಪ
ಪ್ರೀತಿಸಿ ಮದುವೆಯಾಗಿದ್ದ ರಂಗನಾಥ್-ಮಮತಾ ದಂಪತಿಗಳ 12 ವರ್ಷಗಳ ಸುಖ ಸಂಸಾರ ಅನುಮಾನದ ಕಿಚ್ಚಿಗೆ ಬಲಿಯಾಗಿದೆ. ಬೀರೂರಿನಲ್ಲಿ ಪತಿ ರಂಗನಾಥ್ ಪತ್ನಿ ಮಮತಾಳನ್ನು ಮೊಬೈಲ್ ಚಟದ ಅನುಮಾನದಿಂದ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮಕ್ಕ
ಸಂವಿಧಾನದ 164(1)A ನಿಯಮ ಉಲ್ಲಂಘಿಸಿ ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸ
ಕೋಲಾರ ತಾಲೂಕಿನ ವೇಮಗಲ್ನಲ್ಲಿ ಭಾರತದ ಮೊದಲ ಖಾಸಗಿ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ. ಟಾಟಾ ಏರ್ಬಸ್ ಸಹಭಾಗಿತ್ವದಲ್ಲಿ ನಿ
Bengaluru startup's patented AI product stolen at Delhi summit: ಎಐ ಇಂಪ್ಯಾಕ್ಟ್ ಸಮಿಟ್ನಲ್ಲಿ ಎಕ್ಸ್ಪೋಗೆಂದು ತೆಗೆದುಕೊಂಡು ಹೋಗಿದ್ದ ಎಐ ಸಾಧನವೊಂದು ಕಳ್ಳತನವಾದ ಘಟನೆ ನಡೆದಿದೆ. ಬೆಂಗಳೂರಿನ ನಿಯೋಸೇಪಿಯನ್ ಎನ್ನುವ ಕಂಪನಿಯ ಎಐ ದಿರಿಸು ಕಳ್ಳತನವಾಗಿದೆ. ಕ
ವೈರಲ್ ಆಗಿರುವ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಟ್ರೇಲರ್ನಲ್ಲಿ ಹಲವು ಶಾಕಿಂಗ್ ದೃಶ್ಯಗಳಿವೆ. ಈ ಸಿನಿಮಾ ಕೂಡ ಸಾಕಷ್ಟು ವಿವಾದಗಳನ್ನು ಸೃಷ್ಟಿಸುವ ಎಲ್ಲ ಲಕ್ಷಣ ಈಗಾಗಲೇ ಕಾಣಿಸುತ್ತಿದೆ. ಹಲವು ಸತ್ಯ ಘಟನೆಗಳಿಂದ ಪ್ರೇರಿತವಾ
ಮುಂಬೈಗೆ ತಮ್ಮ 3 ದಿನಗಳ ಭೇಟಿಗೆ ಆಗಮಿಸಿರುವ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯಲ್ ಮ್ಯಾಕ್ರನ್ ಇಂದು ಮುಂಬೈನ ರಸ್ತೆ ಬದಿಯ ಫುಟ್ಪಾತ್ನಲ್ಲಿ ಜಾಗಿಂಗ್ ಮಾಡಿದ್ದಾರೆ. ಆದರೆ, ಈ ವೇಳೆ ಅಲ್ಲಿದ್ದ ಯಾರಿಗೂ ಅವರು ಫ್ರಾನ್ಸ್ ದೇ
ಭಾರತೀಯ ರಿಸರ್ವ್ ಬ್ಯಾಂಕ್ 650 ಸಹಾಯಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಫೆಬ್ರವರಿ 16 ರಿಂದ ಮಾರ್ಚ್ 8 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಪದವೀಧರರು rbi.org.in ಮೂಲಕ ಅರ್ಜಿ ಹಾಕಿ. ಪ್ರಾಥಮಿಕ ಮತ್ತು ಮುಖ್
ಕೋಗಿಲು ಲೇಔಟ್ (Kogilu layout) ನಿರಾಶ್ರಿತರು ಮನೆಗಾಗಿ ಕಾಯುತ್ತಿದ್ದರು. ಆದರೆ ಇದೀಗ ಮನೆ ಸಿಗುವುದು ಡೌಟ್ ಎನ್ನಲಾಗುತ್ತಿದೆ. ಯಾರಿಗೂ ಮನೆ ಕೊಡಕ್ಕೆ ಆಗಲ್ಲ ಅಂತ ಸಿಎಂ ಸಿದ್ದರಾಮಯ್ಯಗೆ ಅಧಿಕಾರಿಗಳು ತಿಳಿಸಿರುವ ಬಗ್ಗೆ ಮಾಹತಿ
ಮುಂಬೈಯಲ್ಲಿ ನಡೆದ ಹವಾಮಾನ ಸಪ್ತಾಹ 2026 ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಿದ್ದಾರೆ. ಮುಂಬೈ ಹವಾಮಾನ ಸಪ್ತಾಹದಲ್ಲಿ ಮಾತನಾಡಿದ ಅವರು, ದೇವೇಂದ್ರ ಫಡ್ನವಿಸ್ ಅವರ ನೇತೃತ್ವದಲ್ಲಿ ಮಹಾರಾಷ್ಟ್ರವು ಆರ್
ಚಿಕ್ಕಬಳ್ಳಾಪುರ ಜಿಲ್ಲೆಯ ವಾಪಸಂದ್ರ ಬಳಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಗಂಟೆಗೂ ಹೆಚ್ಚು ಕಾಲ ತುರ್ತು ಸೇವೆಗಳ ವಿಳಂಬದಿಂದ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಪಘಾತದಲ್ಲಿ ಗಾಯಗೊಂಡ ಯುವಕ-ಯುವತಿಯನ್ನು ಆಸ್ಪತ್ರೆಗ
ಹಸ್ತಸಾಮುದ್ರಿಕ ಶಾಸ್ತ್ರವು ಕೈರೇಖೆಗಳ ಆಧಾರದ ಮೇಲೆ ವ್ಯಕ್ತಿಯ ಸ್ವಭಾವ, ಭಾಗ್ಯ ಮತ್ತು ಆರ್ಥಿಕ ಸ್ಥಿತಿಯನ್ನು ವಿವರಿಸುತ್ತದೆ. ಸೂರ್ಯ ರೇಖೆ, ವಿಧಿ ರೇಖೆ, ಹಾಗೂ ಸಂಪತ್ತಿನ ಚಿಹ್ನೆಗಳು ಆರ್ಥಿಕ ಪ್ರಗತಿ ಸೂಚಿಸುತ್ತವೆ. ಬಲಗೈ
ಬಹುತೇಕ ನಾನ್ವೆಜ್ ಪ್ರಿಯರಿಗೆ ಮೀನು ಅಂದ್ರೆ ಸಖತ್ ಇಷ್ಟ. ಆದ್ರೆ ಅದರ ವಾಸನೆ ಮಾತ್ರ ಅನೇಕರಿಗೆ ಕಿರಿಕಿರಿ ಉಂಟು ಮಾಡುತ್ತದೆ. ಇದೇ ಕಾರಣಕ್ಕೆ ಒಂದಷ್ಟು ಮಂದಿ ಮೀನು ತಿನ್ನಲು ಹಿಂದೇಟು ಹಾಕ್ತಾರೆ. ಸರಿಯಾದ ವಿಧಾನದಲ್ಲಿ ಮೀ
ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಬಾಡಿಗೆ ಮನೆ ಹುಡುಕುವ ನೆಪದಲ್ಲಿ, ಛಾಯಾಗ್ರಾಹಕ 55 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ಕದ್ದ ಘಟನೆ ನಡೆದಿದೆ. ಮನೆಯ ಬೀಗ ಶೂ ರ್ಯಾಕ್ನಲ್ಲಿ ಸಿಕ್ಕ ಹಿನ್ನೆಲೆ ಆರೋಪಿ ಕಳ್ಳತನ ನಡೆಸಿದ್ದು, ಬಳ
Actress Prathyusha: ಸ್ಟಾರ್ ನಟಿಯಾಗಿ ಬೆಳೆಯುತ್ತಿರುವ ಹೊತ್ತಿನಲ್ಲಿ 2002ರ ಫೆಬ್ರವರಿ 22 ರಂದು ನಟಿ ಪ್ರತ್ಯುಷ ಅನುಮಾನಾಸ್ಪದವಾಗಿ ನಿಧನ ಹೊಂದಿದರು. ಅವರ ಸಾವು ಆಗ ಅವಿಭಜಿತ ಆಂಧ್ರ ಪ್ರದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ 24 ವರ್ಷಗಳ
ಕನ್ನಡ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲಿ ಕೂಡ ‘ರಾಜನಿವಾಸ’ ಸಿನಿಮಾ ಬಿಡುಗಡೆ ಆಗಲಿದೆ. ಈಗ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ದೃಶ್ಯಗಳಲ್ಲಿ ‘ಕಾಂತಾರ’ ಸಿನಿಮಾದ ಛಾಯೆ ಕಾಣಿಸಿದೆ. ತುಳುನಾಡು ಭಾಗದ ಕಥೆಯನ್ನು ಈ ಸಿನಿಮಾದ
ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಅಪ್ರಾಪ್ತರ ಗುರುತು ರಕ್ಷಣೆಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ, ಸಂತ್ರಸ್ತರ ಹೆ
ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್ಇ) 2025-26ನೇ ಶೈಕ್ಷಣಿಕ ವರ್ಷದಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಈ ನಿರ್ಧಾರವು ರಾಷ್ಟ್ರೀಯ ಶಿಕ
Gold rates may come down drastically to Rs 10,000: ಕಳೆದ ತಿಂಗಳ ಕೊನೆಯ ವಾರದಲ್ಲಿ ಗರಿಷ್ಠ ಮಟ್ಟಕ್ಕೆ ಹೋಗಿದ್ದ ಚಿನ್ನ, ಬೆಳ್ಳಿ ಬೆಲೆಗಳು ಈಗ ಇಳಿಜಾರಿನಲ್ಲಿ ಜಾರುತ್ತಿವೆ. ಚಿನ್ನದ ಬೆಲೆ ಗರಿಷ್ಠ ಮಟ್ಟದಿಂದ 2,000 ರೂಗಳಷ್ಟು ಕಡಿಮೆಗೊಂಡಿದೆ. ಮುಂದಿನ ಒಂದು
ಈ ವರ್ಷದಿಂದ ಉತ್ತರಾಖಂಡದ ಚಾರ್ ಧಾಮ್ ಯಾತ್ರೆಯ ದೇವಾಲಯಗಳಲ್ಲಿ ಮೊಬೈಲ್ ಫೋನ್ಗಳು ಮತ್ತು ಕ್ಯಾಮೆರಾಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು. ಚಾರ್ ಧಾಮ್ ಯಾತ್ರಾ ದೇವಾಲಯ ಸಂಕೀರ್ಣಗಳಿಗೆ ಮೊಬೈಲ್ ಫೋನ್ಗಳು ಮತ್ತು ಕ್
ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ HDFC ಬ್ಯಾಂಕ್ ಉದ್ಯೋಗಿ, 26 ವರ್ಷದ ಯೋಗೇಶ್ವರಿ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಸಿಸಿಟಿವಿಯಲ್ಲಿ
ಇದೇ ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನ
ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನ ಬಸ್ತಿಪುರದಲ್ಲಿ ಕುಡಿದ ಮತ್ತಿನಲ್ಲಿ ಆನಂದ್ (45) ಎಂಬಾತ ತನ್ನ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ನಡೆದಿದೆ. ತಕ್ಷಣ ಕಾಲುವೆಗೆ ಹಾರಿ ಪಾರಾಗಲು ಯತ್ನಿಸಿದರೂ, ಗಂಭೀರವಾ
ಹಿರಿಯ ಬರಹಗಾರ ಸಲೀಮ್ ಖಾನ್ ಅವರು ಅನಾರೋಗ್ಯದಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 90 ವರ್ಷದ ಸಲೀಮ್ ಖಾನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಲ್ಮಾನ್ ಖಾನ್ ತಕ್ಷಣ ಆಸ್ಪತ್ರೆಗೆ ದೌಡಾಯಿಸಿದ್
T20 World Cup 2026: ಟಿ20 ವಿಶ್ವಕಪ್ನಲ್ಲಿ ಈಗಾಗಲೇ ಹ್ಯಾಟ್ರಿಕ್ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರಿದೆ. ಮೊದಲ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಗೆದ್ದಿದ್ದ ಭಾರತ ಆ ಬಳಿಕ ನಮೀಬಿಯ ವಿರುದ್ಧ ಗೆಲುವು ದಾಖಲಿಸಿತ್ತು.
ಕರ್ನಾಟಕ SSLC, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ: ಕರ್ನಾಟಕ ದ್ವಿತೀಯ ಪಿಯು ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ವೇಳಾಪಟ್ಟಿ ಪ್ರಕಟವಾಗಿದೆ. ಈಗಾಗಲೇ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ
ಬೆಂಗಳೂರಿನ ಬಿಇಎಲ್ ಲೇಔಟ್ನಲ್ಲಿ ಉದ್ಯಮಿ ಮನೆಗೆ ಪೊಲೀಸರ ಸೋಗಿನಲ್ಲಿ ನುಗ್ಗಿದ ನಾಲ್ವರ ಗ್ಯಾಂಗ್ ಭಾರಿ ದರೋಡೆ ನಡೆಸಿದೆ. ನಗದು ಹಾಗೂ ಅರ್ಧ ಚಿನ್ನಾಭರಣಗಳನ್ನು ದೋಚಿ ಆರೋಪಿಗಳು ಪರಾರಿಯಾಗಿದ್ದಾರೆ. ಬಂದೂಕು, ಚಾಕುವಿನಿಂದ
Yuvraj Samra Records: ಟಿ20 ವಿಶ್ವಕಪ್ನ 31ನೇ ಪಂದ್ಯದಲ್ಲಿ ಕೆನಡಾ ತಂಡದ ಯುವ ದಾಂಡಿಗ ಯುವರಾಜ್ ಸಮ್ರಾ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯುವರಾಜ್ 65 ಎಸೆತಗಳಲ್ಲಿ 6 ಸಿಕ್ಸ್ ಹಾಗು 11 ಫೋರ್ಗಳೊಂದಿಗೆ 110 ರ
ಕಳೆದ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗದ ರಿಲೀಫ್ ದೊರೆತಿದೆ. ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋ
ಬೆಂಗಳೂರಿನಲ್ಲಿ ಮಾದಕದ್ರವ್ಯ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ₹1.5 ಕೋಟಿ ಮೌಲ್ಯದ ಎಂಡಿಎಂಎ, ಎಲ್ಎಸ್ಡಿ, ಕೊಕೇನ್ ಸೇರಿದಂತೆ ವಿವಿಧ ಮಾದಕವಸ್ತುಗಳನ್ನು ವಶಪಡಿಸಿಕೊಂಡು, ಸೆನೆಗಲ್ ಮೂಲದ ಪ್ರಜೆಯನ್
ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮದಿಂದ ಆರ್ಎಸ್ಎಸ್ಗೆ ಫಂಡ್ ಹೋಗಿದೆ ಎಂಬ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಬಿಜೆಪಿ ತೀಕ್ಷ್ಣ ತಿರುಗೇಟು ನೀಡಿದೆ. ಕಾಂಗ್ರೆಸ್ ಸರ್ಕಾರವೇ ಪಕ್ಷದ ಕಚೇರಿಗಳಿಗಾಗಿ ಪಂಚಾಯಿತಿ
ತಾಯಿಯ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಗೋಮಾತೆಯ ಪ್ರೀತಿಯೂ ತಾಯಿಯ ನಿಷ್ಕಲಶ ಪ್ರೀತಿಯ ಹಾಗೆಯೇ. ಇದೀಗ ಮನೆಯವರ ಮಾತು ಕೇಳಿ ಗೋಮಾತೆಯೂ ತನ್ನ ಕರುವನ್ನು ಮುದ್ದಿಸಿರುವ ದೃಶ್ಯವು ವೈರಲ್ ಆಗಿದೆ. ಮಹಿಳೆಯ ಮಾತನ್ನು ಚಾಚು
Ilaiyaraja Copyright case: ಇಳಯರಾಜ ಅವರು ತಮ್ಮ ಸಂಗೀತಕ್ಕಿಂತಲೂ ತಮ್ಮ ಕಾಪಿರೈಟ್ ಕೇಸುಗಳಿಂದ ಹೆಚ್ಚು ಸುದ್ದಿಯಲ್ಲಿದ್ದಾರೆ. ಒಂದರ ಹಿಂದೊಂದರಂತೆ ಇಳಯರಾಜ ಅವರು ಹಲವಾರು ಸಿನಿಮಾಗಳ ವಿರುದ್ಧ ಕಾಪಿರೈಟ್ ಕೇಸುಗಳನ್ನು ಹಾಕಿದ್ದಾರೆ ಮಾತ್ರವ
Mohammed Shami: ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು-ಕಾಶ್ಮೀರ ತಂಡಕ್ಕೆ ಮೊಹಮ್ಮದ್ ಶಮಿ ಆಘಾತದ ಮೇಲೆ ಆಘಾತ ನೀಡಿದರು. ಪರಿಣಾಮ ಮೊದಲ ಇನಿಂಗ್ಸ್ನಲ್ಲಿ ಜಮ್ಮು-ಕಾಶ್ಮೀರ ತಂಡವು 302 ರನ್ಗಳಿಸಿ ಆಲೌಟ್ ಆಗಿದೆ. ಬೆಂಗಾಲ್ ಪರ ಮಾರಕ ದಾಳಿ ಸಂ
AI Impact Summit, Bill Gates name dropped from global visionaries list: ಫೆಬ್ರುವರಿ 16ರಿಂದ 20ರವರೆಗೆ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ನಲ್ಲಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಪಾಲ್ಗೊಳ್ಳುತ್ತಿಲ್ಲ. ಸಮಿಟ್ನ ‘ಜಾಗತಿಕ ದ್ರಷ್ಟಾರರ’ ಪಟ್ಟ
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಫೆಬ್ರವರಿ 26ರಂದು ಉದಯಪುರದಲ್ಲಿ ಮದುವೆಯಾಗಲಿದ್ದಾರೆಂದು ವರದಿಯಾಗಿದೆ. ವೈರಲ್ ಆದ ಆಮಂತ್ರಣ ಪತ್ರದಲ್ಲಿ ಮಾರ್ಚ್ 4ಕ್ಕೆ ಹೈದರಾಬಾದ್ನಲ್ಲಿ ಆರತಕ್ಷತೆ ಇದೆ. ಈ ವಿವಾಹದಲ್ಲಿ ಅತಿಥಿ
Toxic movie trailer: ‘ಟಾಕ್ಸಿಕ್’ ಸಿನಿಮಾದ ಟೀಸರ್ ಈಗಾಗಲೇ ಜಾಗತಿಕ ಮಟ್ಟದಲ್ಲಿ ಹವಾ ಸೃಷ್ಟಿಸಿದೆ. ಕೆಲ ವಾರಗಳ ಹಿಂದೆ ಬಿಡುಗಡೆ ಆಗಿದ್ದ ಟೀಸರ್ ಈಗಲೂ ಚರ್ಚೆಯಲ್ಲಿದೆ. ಈ ನಡುವೆ ಸಿನಿಮಾದ ಟ್ರೈಲರ್ ಬಿಡುಗಡೆಗೆ ಚಿತ್ರತಂಡ ಯೋಜನೆ ಹಾಕಿಕೊ
ಐಸಿಯುನಲ್ಲಿ ಯಮನ ವಿರುದ್ಧ ವೈದ್ಯೆ ಹೋರಾಡಿ ರೋಗಿಯ ಪ್ರಾಣ ಉಳಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ವೈದ್ಯೆಯೊಬ್ಬರು 30 ನಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯನ್ನು ಬದುಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರೋಗಿಯನ
ಬೈಕ್ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬವೇ ತುಂಡಾಗಿ ಬಿದ್ದಿದ್ದು, ಸವಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಉಳ್ಳಾಲ ತಾಲೂಕಿನ ಕಿನ್ಯಾ ಸಂಕೇಶದಲ್ಲಿ ನಡೆದಿರುವ ಭೀಕರ ಅಪಘಾತದ ದೃಶ್ಯ ಸಿಟ
Australia vs Sri Lanka: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 20 ಓವರ್ಗಳಲ್ಲಿ 181 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಶ್ರೀಲಂಕ
ಸಚಿವ ವಿ ಸೋಮಣ್ಣ ಅವರು ಬೆಂಗಳೂರು ಮತ್ತು ರಾಜ್ಯದಾದ್ಯಂತ ಮಹತ್ವದ ರೈಲ್ವೆ ಯೋಜನೆಗಳನ್ನು ಹಮ್ಮಿಕೊಂಡಿರುವ ಬಗ್ಗೆ ವಿವರಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಯಶವಂತಪುರ, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳ ಆಧುನೀಕ
ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಮಾಜಿ ಆಯುಕ್ತ ಡಿ.ಬಿ. ನಟೇಶ್ ಮುಂಬಡ್ತಿಗಾಗಿ ಸಿ.ಎಸ್. ಶಾಲಿನಿ ರಜನೀಶ್ಗೆ 1.60 ಕೋಟಿ ರೂ. ಲಂಚ ನೀಡಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ನಟೇ
‘ಬಿಗ್ ಬಾಸ್’ ಪೂರ್ಣಗೊಳ್ಳುತ್ತಿದ್ದಂತೆ ಗಿಲ್ಲಿ ನಟ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಿದ್ದಾರೆ. ಈಗ ಅವರು ಹೊಸ ಕಾರ್ಯಕ್ರಮ ಒಂದರಲ್ಲಿ ಭಾಗಿ ಆಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುಟ್ಟ ಅಭಿಮಾನಿ
ನವದೆಹಲಿ, ಫೆಬ್ರುವರಿ 17: ಫೆಬ್ರುವರಿ 20ರವರೆಗೆ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್ನಲ್ಲಿ ಭಾರತೀಯ ಎಐ ಎಕ್ಸ್ಪೋ ಪ್ರಮುಖ ಆಕರ್ಷಣೆ ಆಗಿದೆ. ಭಾರತದಲ್ಲಿ ಮತ್ತು ಭಾರತೀಯರೇ ಸ್ವಂತವಾಗಿ ನಿರ್ಮಿಸಿದ ಎಐ ಮಾಡಲ್ಗಳು, ಎಐ ಏಜೆ
ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈರತಿ ಬಸವರಾಜ್ ಸೇರಿದಂತೆ 20 ಆರೋಪಿಗಳನ್ನು ಬಂಧಿಸಲಾಗಿದೆ. ಜಗ್ಗ ಮತ್ತು ಶಿವ ಸ್ನೇಹಿತರಾಗಿದ್ದರು, ಆದರೆ ಮಲಯಾಳಿ ಅಜಿತ್ ಸೂಚನೆಯಂತೆ ಆಟೋ ಜೈ ಇವರ ನಡುವೆ ಜಗಳ ಹುಟ್ಟುಹಾಕಿ ವ
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 101 ದೇವಸ್ಥಾನ ಹಾಗೂ 101 ಬಾವಿಗಳಿವೆ. ಇಂತಹ ಲಕ್ಕುಂಡಿ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಆದರೆ, ಪುರಾತನ ಕಾಲದ ದೇವಸ್ಥಾನ ಹಾಗೂ ಬಾವಿಗಳು ಅವ್ಯವಸ್ಥೆಯ ಆಗರವಾಗಿವೆ. ಅ
ಮನೆಯಿಲ್ಲದ, ಶಾಲೆಗೆ ಹೋಗಲು ಸಾಧ್ಯವಾಗದ ಮಕ್ಕಳಿಗೆ ವ್ಯಕ್ತಿಯೊಬ್ಬ ಫುಟ್ಪಾತ್ನಲ್ಲಿ ಕುಳಿತು ಪಾಠ ಹೇಳಿಕೊಡುತ್ತಿರುವ ವಿಡಿಯೋ ವೈರಲ್ ಆಗಿದೆ. ದೆಹಲಿಯ ಫುಟ್ಪಾತ್ನಲ್ಲಿ ಮಕ್ಕಳ ಮಧ್ಯೆ ಕುಳಿತು ವ್ಯಕ್ತಿಯೊಬ್ಬ ಪಾಠ ಮಾಡಿದ
Rakshit Shetty: ‘ಉಳಿದವರು ಕಂಡಂತೆ’ ಅಂಥಹಾ ಕಲ್ಟ್ ಸಿನಿಮಾ ನಿರ್ದೇಶಿಸಿರುವ ರಕ್ಷಿತ್ ಅವರ ನಿರ್ದೇಶನಕ್ಕೆ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ. ಇಷ್ಟೆಲ್ಲ ಇದ್ದರೂ ಸಹ ರಕ್ಷಿತ್ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ತೆಗೆದುಕೊಂಡಿರುವು
ಕುರವತ್ತಿ ಬಸವೇಶ್ವರ ಜಾತ್ರೆ ಅಂಗವಾಗಿ ಹಾವೇರಿ ತಾಲೂಕಿನ ಗುತ್ತಲ ಗ್ರಾಮದ 6 ವರ್ಷದ ಸಮರ್ಥ ಶಿವಯೋಗಿ ಕಾಗಿನಲ್ಲಿ ಸುಮಾರು 13 ಕಿಮೀ ದೂರವನ್ನು ಬರಿಗಾಲಿನಲ್ಲಿ ಪಾದಯಾತ್ರೆ ನಡೆಸಿ ಜನರ ಗಮನ ಸೆಳೆದಿದ್ದಾನೆ. ಎರಡೂವರೆ ಗಂಟೆಯಲ್ಲ
ಗಿಳಿಗಳು ತುಂಬಾನೇ ಬುದ್ಧಿವಂತ ಪಕ್ಷಿಗಳು ಎಂಬುದು ಎಲ್ಲರಿಗೂ ತಿಳಿದಿದೆ. ಮನುಷ್ಯನ ಜತೆಗೆ ಸಂಭಾಷಣೆ ಮಾಡುವ ವಿಡಿಯೋಗಳನ್ನು ನೀವು ನೋಡಿರುತ್ತೀರಿ. ಇದೀಗ ವೈರಲ್ ಆಗಿರುವ ಕ್ಲಿಪಿಂಗ್ನಲ್ಲಿ ಗಿಳಿಯೊಂದು ಕೋಪದಲ್ಲೇ ಚೆರ್ರಿ ಹ
Bullion Market 2026 February 17th: ನಿನ್ನೆ ಸೋಮವಾರ ಗ್ರಾಮ್ಗೆ 120 ರೂನಷ್ಟು ಇಳಿದಿದ್ದ ಚಿನ್ನದ ಬೆಲೆ ಮಂಗಳವಾರ 140 ರೂನಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 14,340 ರೂನಿಂದ 14,200 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,491 ರೂಗೆ ತಗ್ಗಿದೆ. ಬೆಳ್ಳಿ ಬೆ
ಶಿವಾರಾಧನೆಯಲ್ಲಿ ಬಿಲ್ವಪತ್ರೆಗೆ ಅಗ್ರಸ್ಥಾನವಿದೆ. 'ಏಕಬಿಲ್ವಂ ಶಿವಾರ್ಪಣಂ' ಎಂದಂತೆ, ಒಂದು ಬಿಲ್ವಪತ್ರೆ ಸಮರ್ಪಣೆಯಿಂದ ಅಪಾರ ಪುಣ್ಯ ಲಭಿಸುತ್ತದೆ. ಮೂರು ದಳಗಳ ಬಿಲ್ವ ತ್ರಿಗುಣ ಮತ್ತು ಶಿವನ ತ್ರಿನೇತ್ರದ ಪ್ರತೀಕ. ಮೂರು ಜನ

17 C