ಅಶ್ಲೀಲ ಸಾಹಿತ್ಯ ಇರುವ ‘ಟಟೀರಿ’ ಹಾಡಿನ ವಿರುದ್ಧ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ದೇಶಾದ್ಯಂತ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದ ಬೆನ್ನಲ್ಲೇ ಈ ಹಾಡನ್ನು ಡಿಲೀಟ್ ಮಾಡಲಾಗಿದೆ. ಈಗ ಆ ಹಾಡಿಗೆ ಸಂಬಂಧಿಸಿದ ರೀಲ್ಸ್, ಶಾರ್
IPL vs PSL: ಐಪಿಎಲ್ ಜೊತೆ ಸೆಣೆಸುವ ಹಠಕ್ಕೆ ಬಿದ್ದಿದ್ದ ಪಾಕಿಸ್ತಾನ ಸೂಪರ್ ಲೀಗ್ ತೀವ್ರ ಸಂಕಷ್ಟದಲ್ಲಿದೆ. ಐಪಿಎಲ್ನ ದೊಡ್ಡ ಸಂಭಾವನೆ ಮತ್ತು ಉತ್ತಮ ಅವಕಾಶಗಳಿಂದ ಆಕರ್ಷಿತರಾದ ಅನೇಕ ವಿದೇಶಿ ಆಟಗಾರರು ಪಿಎಸ್ಎಲ್ ತೊರೆಯುತ್ತಿದ
ಮಾರ್ಚ್ 22-28ರ ಈ ವಾರ ಶುಕ್ರನು ಮೇಷ ರಾಶಿ ಪ್ರವೇಶಿಸುವುದರಿಂದ ಪ್ರೇಮ ಜೀವನದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಕೆಲ ರಾಶಿಗಳಿಗೆ ಹೊಸ ಪ್ರೇಮ, ಪ್ರವಾಸದ ಯೋಗವಿದ್ದರೆ, ದಾಂಪತ್ಯದಲ್ಲಿ ಸುಖಮಯ ವಾತಾವರಣ ಹೆಚ್ಚಲಿದೆ. ಸಂವಹನ, ನಂಬಿ
12 ವರ್ಷಗಳ ಹಿಂದೆ ಅಪಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಆಪರೇಷನ್ ಮಾಡಲಾಗಿತ್ತು. ಇದಾದ ನಂತರ ಆ ರೋಗಿ ಮೃತಪಟ್ಟಿದ್ದರು. ತನ್ನ ಮಗನ ಸಾವಿಗೆ ನ್ಯಾಯ ಸಿಗಬೇಕೆಂದು ಹೋರಾಟ ನಡೆಸಿದ್ದು ಆ ರೋ
Govt may distribute 10 KG LPG refill instead of regular 14.2 KG cylinder for households: ಗೃಹಬಳಕೆಗೆ 14.2 ಕಿಲೋ ಎಲ್ಪಿಜಿ ಸಿಲಿಂಡರ್ ಬದಲು 10 ಕಿಲೋ ಎಲ್ಪಿಜಿ ರೀಫಿಲ್ ಇರುವ ಸಿಲಿಂಡರ್ ವಿತರಿಸಲು ಸರ್ಕಾರ ಯೋಜಿಸಿದೆ. ಎಲ್ಪಿಜಿ ಪೂರೈಕೆ ಕಡಿಮೆ ಇರುವುದರಿಂದ, ಹೆಚ್ಚೆಚ್ಚು ಮನೆ
: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಇಂದು (ಮಾರ್ಚ್ 23) ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಸಿಎಂ ಸಿದ್ದರ
ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಹೀನಾಯ ಪ್ರದರ್ಶನ ನೀಡಿದೆ. ನಾಲ್ಕು ದಿನಗಳಲ್ಲಿ 60 ಕೋಟಿ ಗಳಿಸಲು ವಿಫಲವಾಗಿದ್ದು, ಎರಡನೇ ದಿನದಿಂದ ಸಿಂಗಲ್ ಡಿಜಿಟ್ ಗಳಿಕೆಯಲ್ಲಿ ಕುಂಟುತ್ತಿದ
ಧುರಂಧರ್ 2 ಸಿನಿಮಾ ತನ್ನ ಪೀಕ್ ಡಿಟೇಲಿಂಗ್ಗಾಗಿ ಪ್ರಶಂಸೆಗೆ ಪಾತ್ರವಾಗಿದೆ. ಅದರಲ್ಲೂ ಎಸ್ಪಿ ಅಸ್ಲಾಂ ಹತ್ಯೆಯ ದೃಶ್ಯ 2014ರ ನೈಜ ಘಟನೆಯನ್ನು ಯಥಾವತ್ತಾಗಿ ಮರುಸೃಷ್ಟಿಸಿದೆ. ನಿರ್ದೇಶಕ ಆದಿತ್ಯ ಧರ್ ಅವರ ತಿಂಗಳುಗಳ ಸಂಶೋಧನೆ ಫ
ಪ್ರಧಾನಿ ಮೋದಿ ಅವರು ಭಾರತದಲ್ಲಿ ಸಾಕಷ್ಟು ರಸಗೊಬ್ಬರ ಸಂಗ್ರಹವಿದೆ ಎಂದು ರೈತರಿಗೆ ಭರವಸೆ ನೀಡಿದ್ದಾರೆ, ಮಧ್ಯಪ್ರಾಚ್ಯ ಯುದ್ಧದಿಂದ ಎಲ್ಪಿಜಿ, ಪೆಟ್ರೋಲ್ ಮತ್ತು ರಸಗೊಬ್ಬರಗಳ ಮೇಲೆ ಪರಿಣಾಮ ಬೀರಿದ್ದರೂ, ರೈತರಿಗೆ ಯಾವುದೇ
ಗದಗದ ಮುಂಡರಗಿ ತಾಲೂಕಿನಲ್ಲಿ ಬಡತನದಿಂದ ಎಸ್ಎಸ್ಎಲ್ಸಿ ಪರೀಕ್ಷೆ ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮನವೊಲಿಸಿ ಮತ್ತೆ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ. ಈ ಮಾ
ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಲಕ್ಷಾಂತರ ರೂಪಾಯಿಗಳ ಆರ್ಥಿಕ ವಂಚನೆ ನಡೆದಿದೆ. ಅಕೌಂಟೆಂಟ್ ಶರಣು ಸಿಬ್ಬಂದಿಗೆ ಸಂಬಳ ನೀಡುವ ನೆಪದಲ್ಲಿ ತನ್ನ ವೈಯಕ್ತಿಕ ಖಾತೆಗೆ ಹಣ ವರ್ಗಾಯಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಹಗರಣವು ಲ
ಬೆಂಗಳೂರಿನ ಬಿಟಿಎಂ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಸ್ಕೂಟರ್ನಲ್ಲಿ ಟ್ರಿಪಲ್ ರೈಡಿಂಗ್ ಮಾಡಿ, ಹೆಲ್ಮೆಟ್ ಇಲ್ಲದೆ ಚಲಿಸುವ ವಾಹನದಲ್ಲಿ ಬಿಯರ್ ಕುಡಿದ ಯುವಕರ ವಿಡಿಯೋ ವೈರಲ್ ಆಗಿದೆ. ಈ ಬೇಜವಾಬ್ದಾರಿ ವರ್ತನ
PM Narendra Modi Address in Lok Sabha: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜಾಗತಿಕವಾಗಿ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ. ಸಂಸತ್ನಲ್ಲಿ ಇಂದು ಪ್ರಧಾನಿಗಳು ಪಶ್ಚಿಮ ಏಷ್ಯಾ ಯುದ್ಧ ಹಾಗೂ
ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಬಂಡಾಯದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಗ್ಗಟ್ಟಿನ ಸಂದೇಶ ನೀಡಿದರು. ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದಿರುವ ಕುರಿತು ಅಸಮಾಧಾನದ ನಡ
ಧುರಂಧರ್ 2 ಚಿತ್ರದ ಬ್ಲಾಕ್ಬಸ್ಟರ್ ಯಶಸ್ಸಿನ ನಡುವೆ, ಟಾಕ್ಸಿಕ್ ಚಿತ್ರದ ರಿಲೀಸ್ ಕುರಿತು ಚರ್ಚೆಗಳು ನಡೆದಿವೆ. 450 ಕೋಟಿ ಗಳಿಸಿದ ಧುರಂಧರ್ 2 ಎದುರು ಟಾಕ್ಸಿಕ್ ಬರಬೇಕಿತ್ತು. ಆದರೆ, ರಿಲೀಸ್ ಮುಂದೂಡಲ್ಪಟ್ಟಿದೆ. ಇದೇ ವೇಳೆ, ಧುರ
ಕರ್ನಾಟಕದಲ್ಲಿ ವಾಣಿಜ್ಯ ಸಿಲಿಂಡರ್ಗಳ ಕೊರತೆ ಮತ್ತು ಕಪ್ಪು ಮಾರುಕಟ್ಟೆ ಸಮಸ್ಯೆ ಪರಿಹರಿಸಲು ಸಚಿವ ಕೆ.ಎಚ್. ಮುನಿಯಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಕೇಂದ್ರದಿಂದ ಹೆಚ್ಚುವರಿ 20% ಸಿಲಿಂಡರ್ಗಳ ಪೂರೈಕೆಗೆ ಒಪ್ಪಿ
ಬೆಂಗಳೂರಿನ ಖಾಸಗಿ ಕಂಪನಿ ಮಾಲೀಕ 38 ವರ್ಷದ ರಾಮಾಂಜಿ ವಿರುದ್ಧ ಹಲವು ಮಹಿಳೆಯರಿಗೆ ವಂಚನೆ ಮಾಡಿದ ಆರೋಪ ಕೇಳಿಬಂದಿದೆ. ಪತಿ ಕಳೆದುಕೊಂಡ, ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮದುವೆಯಾಗುವ ನೆಪದಲ್ಲಿ ದೈಹಿಕ ಸಂಪರ್ಕ
USD vs INR, lowest level of rupee: ಡಾಲರ್ ಎದುರು ರುಪಾಯಿ ಮೌಲ್ಯ ಮೊದಲ ಬಾರಿಗೆ 94ರ ಮಟ್ಟಕ್ಕಿಂತ ಕೆಳಗಿಳಿದಿದೆ. ಇಂದು ಸೋಮವಾರ 93.83ರ ಮಟ್ಟದಲ್ಲಿ ಆರಂಭ ಕಂಡ ರುಪಾಯಿ, ಕೆಲ ಹೊತ್ತಿನಲ್ಲಿ 94ರ ಮಟ್ಟಕ್ಕೆ ಇಳಿಯಿತು. ಇತಿಹಾಸದಲ್ಲಿ ಮೊದಲ ಬಾರಿಗೆ ರುಪಾಯಿ
ಆದಿತ್ಯ ಧಾರ್ ನಿರ್ದೇಶನದ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್ನಲ್ಲಿ 400 ಕೋಟಿ ರೂ. ದಾಟಿ ಭಾರಿ ಯಶಸ್ಸು ಗಳಿಸಿದೆ. ನಟ ರಣವೀರ್ ಸಿಂಗ್ ಅವರ ಅಭಿನಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಚಿತ್ರದ ಯಶಸ್ಸನ್ನು ಆಚರಿಸಲು ರಣವೀರ್ ಮತ
ಐಪಿಎಲ್ 2026ರ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ಮಾರ್ಚ್ 28ರಂದು ನಡೆಯಲಿದ್ದು, ಆರ್ಸಿಬಿ vs ಎಸ್ಆರ್ಎಚ್ ಪಂದ್ಯದ ಟಿಕೆಟ್ ಕುರಿತು ಮಾಹಿತಿ ಇಲ್ಲಿದೆ. shop.royalchallengers.com ಮೂಲಕ ಮಾತ್ರ ಟಿಕೆಟ್ ಖರೀದಿಸಿ. ಅಕ್ರಮ ಮಾರಾಟಗಾರರ ವಿರುದ್ಧ
ವರನಟ ಡಾ. ರಾಜ್ಕುಮಾರ್, ಪುನೀತ್ ರಾಜ್ಕುಮಾರ್ ಬಗ್ಗೆ ಗೌರವ ಭಾವ ಹೊಂದಿರುವ, ನಟ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿಯೊಬ್ಬರು ಇದೀಗ ಗಮನ ಸೆಳೆದಿದ್ದಾರೆ. ಅಣ್ಣಾವ್ರ ಹುಟ್ಟೂರು ತಾಳವಾಡಿ ತಾಲೂಕಿನ ದೊಡ್ಡ ಗಾಜನೂರಿನಲ್ಲಿ ಕಿಚ್
ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನೂರಾರು ಜನರಿಗೆ ಕೋರ್ಟ್ ಉದ್ಯೋಗ ವಂಚಿಸಿದ ಖತರ್ನಾಕ್ ದಂಪತಿ, ಜೇಸನ್ ಡಿಸೋಜಾ ಮತ್ತು ಲವೀನಾ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. 25 ಕೋಟಿ ರೂ.ಗೂ ಹೆಚ್ಚು ಹಣವನ್ನು ಪಡೆದ
ಕೋರೊನರಿ ಆರ್ಟರಿ ಡಿಸೀಸ್ ಅಥವಾ ಹೃದಯದ ಬ್ಲಾಕೇಜ್ ಎಂಬುದು ಏಕಾ ಏಕಿ ಉಂಟಾಗುವ ಆರೋಗ್ಯ ಸಮಸ್ಯೆ ಅಲ್ಲವೇ ಅಲ್ಲ. ಅಷ್ಟಕ್ಕೂ ಈ ರೋಗದ ಲಕ್ಷಣಗಳೇನು? ಯಾರಿಗೆ ಇದರಿಂದ ಅಪಾಯ ಹೆಚ್ಚು? ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ದೂರ ಉಳಿಯಲ
ಆನೆಗಳು ಭಾವನಾತ್ಮಕ ಮಾತ್ರವಲ್ಲ, ಬುದ್ಧಿವಂತ ಜೀವಿಗಳು ಎನ್ನುವುದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಕೃತಜ್ಞತೆ ಸಲ್ಲಿಸಿದ ಆನೆಗಳ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕ್ಲಿಪಿಂಗ್ ನೋಡಿದ ನೆಟ
ಉತ್ತರ ಪ್ರದೇಶದ ಬರೇಲಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಭಿಕ್ಷಾಟನೆಗೆ ತೆರಳಿದ್ದ ಪೋಷಕರು ತಮ್ಮ ಒಂದು ತಿಂಗಳ ನವಜಾತ ಶಿಶುವನ್ನು ಮನೆಯಲ್ಲಿ ಬಿಟ್ಟು ಹೋಗಿದ್ದರು. ಹಿಂತಿರುಗಿದಾಗ, ಮಗು ಹಸಿವು ಮತ್ತು ದುರ್ಬಲತೆಯಿಂದ ಸ
ಬೆಂಗಳೂರಿನಲ್ಲಿ 'ಡಿಜಿಟಲ್ ಅರೆಸ್ಟ್' ಹೆಸರಿನ ಸೈಬರ್ ವಂಚನೆ ಹೆಚ್ಚುತ್ತಿದ್ದು, 2 ದಿನಗಳ ಹಿಂದೆಯಷ್ಟೇ ವೃದ್ಧ ಉದ್ಯಮಿಯೊಬ್ಬರು 15 ಕೋಟಿ ರೂ. ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಸೈಬರ್ ವಂಚನೆಗೆ 94 ವರ್ಷದ ನಿವೃತ್ತ ಸ
ಚೆನ್ನೈನಲ್ಲಿ ಅಕ್ಟೋಬರ್ 22ರಂದು ಅನ್ಬಾಕ್ಸಿಂಗ್ ಈವೆಂಟ್ ನಡೆದಿದೆ. ಈ ಇವೆಂಟ್ನಲ್ಲಿ ಧೋನಿ ಅವರು ಮಾತನಾಡಿದ್ದಾರೆ. ಶಿವಕಾರ್ತಿಕೇಯ ಅವರು ಧೋನಿಯನ್ನು ಹಾಡಿ ಹೊಗಳಿದ್ದಾರೆ. ರಿಟೈರ್ಮೆಂಟ್ ವಿಷಯವಾಗಿಯೂ ಚರ್ಚೆ ನಡೆದಿದ
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣ ಹಂಚುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. ಸಚಿವರೊಬ್ಬರು ದಾವಣಗೆರೆಯಲ್ಲಿ ಹಣದ ಗೋಣಿಚ
ತೆಲಂಗಾಣದ ಪಾಲಾಡುಗು ಗ್ರಾಮದಲ್ಲಿ 11 ವರ್ಷದ ಬಾಲಕ ಅನಿರುದ್ಧನಿಗೆ ವೇಗದ ಕಾರು ಡಿಕ್ಕಿ ಹೊಡೆದ ಭೀಕರ ಅಪಘಾತ ಡ್ಯಾಶ್ಕ್ಯಾಮ್ನಲ್ಲಿ ಸೆರೆಯಾಗಿ ವೈರಲ್ ಆಗಿದೆ. ರಸ್ತೆ ದಾಟುವಾಗ ನಡೆದ ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚ
ನ್ಯೂಯಾರ್ಕ್ನ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನ ಟ್ರಕ್ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ವಿಮಾನ ನಿಲ್ದಾಣದ ರನ್ವೇ 4 ರಲ್ಲಿ ಏರ್ ಕೆನಡಾ ಎಕ್ಸ್ಪ್ರೆಸ್ ಮತ್ತು ಅಗ್ನಿಶಾಮಕ ಟ್ರಕ್ಗೆ ಡಿಕ
ರಸ್ತೆ ದಾಟುವುದು ಹೇಗೆ ಗೊತ್ತಾ? ಇಲ್ಲಾಂದ್ರೆ ನಮ್ಮನ್ನು ನೋಡಿ ಕಲಿಯಿರಿ! ಕಾಡಾನೆ ಹಿಂಡು ಆಚೀಚೆ ನಿಂತ ವಾಹನ ಸವಾರರಿಗೆ ಹೀಗೆ ಹೇಳುತ್ತಿರಬಹುದಾ? ಇಂಥದ್ದೊಂದು ಪ್ರಶ್ನೆ ಮೂಡುವಂತೆ ಮಾಡಿದ್ದು, ನಾಗರಹೊಳೆ ಅರಣ್ಯ ವ್ಯಾಪ್ತಿಯ
ರಾಯ್ಪುರ್ನಲ್ಲಿ ನಡೆದ ಬೆಚ್ಚಿಬೀಳಿಸುವ ಪ್ರಕರಣದಲ್ಲಿ, ಮಗನನ್ನು ಕೊಲ್ಲಲು ಸುಪಾರಿ ಪಡೆದಿದ್ದ ಹಿಟ್ಮ್ಯಾನ್ ಅಜಯ್ ಮಿಶ್ರಾ, ಕೆಲಸ ಮಾಡದೆ ಹಣದೊಂದಿಗೆ ಪರಾರಿಯಾಗಿದ್ದ. ನಂತರ, ಹಣ ವಾಪಸ್ ಕೇಳಿದ ಮಹಿಳೆಯನ್ನೇ (ಸುಪಾರಿ ಕೊಟ್
ಧುರಂಧರ್ 2 ಸಿನಿಮಾ ನಿರ್ದೇಶಕ ಆದಿತ್ಯ ಧಾರ್ ಸಣ್ಣ ವಿಷಯಗಳಿಗೂ ಗಮನ ನೀಡಿ ಹೆಸರುವಾಸಿಯಾಗಿದ್ದಾರೆ. ಆದರೆ, ಈ ಚಿತ್ರದ ಒಂದು ದೃಶ್ಯದಲ್ಲಿ ಕ್ಯಾಮೆರಾಮೆನ್ ಕಾಣಿಸಿಕೊಂಡಿದ್ದು, ದೊಡ್ಡ ಎಡವಟ್ಟಿಗೆ ಕಾರಣವಾಗಿದೆ. ಅನೇಕರು ಇದನ್ನ
LPG ಸಿಲಿಂಡರ್ ಸುರಕ್ಷಿತವಾಗಿ ಬಳಸಲು ಮತ್ತು ಸಂಗ್ರಹಿಸಲು ನಿಯಮಗಳು ಮುಖ್ಯ. ಸಿಲಿಂಡರ್ನ ಎಕ್ಸ್ಪೈರಿ ದಿನಾಂಕವನ್ನು ಅದರ ಮೇಲಿನ ಕೋಡ್ (ಉದಾ: A-26) ಮೂಲಕ ಗುರುತಿಸಬಹುದು, ಇದು ಸುರಕ್ಷತಾ ಪರೀಕ್ಷೆಯ ಅವಧಿಯನ್ನು ಸೂಚಿಸುತ್ತದೆ. ಸ
ಕ್ಷಣ ಕ್ಷಣಕ್ಕೂ ಬದಲಾಗುವಂತಹ ಹವಾಮಾನ ಪರಿಸ್ಥಿತಿಗಳು ಮಾನವ ಜೀವನ, ಕೃಷಿ, ಆರೋಗ್ಯ ಮತ್ತು ಪರಿಸರದ ಮೇಲೆ ನೇರ ಪರಿಣಾಮವನ್ನು ಬೀರುತ್ತವೆ. ಈ ಬದಲಾಗುವ ಹವಾಮಾನದ ಮಾಹಿತಿ ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಅಗತ್ಯ ಮು
ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದ ಕರಿಯಣ್ಣ ಸಂಗಟಿ (60) ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದ ಅವರು, ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್
ದಾವಣಗೆರೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ್ದರಿಂದ ರೊಚ್ಚಿಗೆದ್ದಿರುವ 12ನೇ ವಾರ್ಡ್ನ ಯುವಕ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆ 2026 ಅನ್ನು ಮಂಡಿಸಲಿದ್ದಾರೆ. ಇದು ಸೀಮಿತ ಹೊಣೆಗಾರಿಕೆ ಪಾಲುದಾರಿಕೆ ಕಾಯ್ದೆ 2008 ಮತ್ತು ಕಂಪನಿಗಳ ಕಾಯ್ದೆ 2013 ಕ್ಕೆ ಪ್
ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಜೆಪಿ ನಗರದ ಎಲಿಟಾ ಪ್ರೊಮೆನೇಡ್ ಅಪಾರ್ಟ್ಮೆಂಟ್ ನಿವಾಸಿಗಳು ವಿಶಿಷ್ಟ ಪರಿಹಾರ ಕಂಡುಕೊಂಡಿದ್ದಾರೆ. ನಿವಾಸಿಗಳು ಸಹಬಾಳ್ವೆ ಹಾಗೂ ಶಾಂತಿಗಾಗಿ ಕಾಲಭೈರವ ಮತ್ತು ದತ
ಲವ್ ಮಾಕ್ಟೇಲ್ 3 ಸಿನಿಮಾ ಧುರಂಧರ್ 2 ಚಿತ್ರದ ಪೈಪೋಟಿ ನಡುವೆಯೂ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ನಟಿಸಿರುವ ಈ ಚಿತ್ರ, ಕೌಟುಂಬಿಕ ಪ್ರೇಕ್ಷಕರನ್ನು ಆಕರ್ಷಿಸಿದೆ. ಕಡಿಮೆ ಬಜೆ
ಇರಾನ್-ಇಸ್ರೇಲ್ ಯುದ್ಧದ ಬಿಸಿ ಬೆಂಗಳೂರಿನ ಪೀಣ್ಯಾ ಕೈಗಾರಿಕಾ ವಲಯಕ್ಕೂ ತಟ್ಟಿದೆ. ಕಚ್ಚಾ ವಸ್ತು ಮತ್ತು LPG ಕೊರತೆಯಿಂದ ಶ್ರೀ ಲಕ್ಷ್ಮಿ ಪ್ರೊಪೈಲ್ ಆಟೋಮೊಬೈಲ್ ಇಂಡಸ್ಟ್ರಿ ತಾತ್ಕಾಲಿಕವಾಗಿ ಮುಚ್ಚಿದೆ. ಇದು ರಕ್ಷಣಾ ಮತ್ತು ರೈ
‘ಸರಿಗಮಪ’ ಶೋನಲ್ಲಿ ಬಡವರಿಗೆ, ಸಿಂಪತಿ ಕಾರ್ಡ್ ಮೇಲೆ ಮಣೆ ಹಾಕಲಾಗುತ್ತದೆ ಎಂಬ ವರದಿ ಇದೆ. ಈ ಬಗ್ಗೆ ಸೋಶೀಯಲ್ ಮೀಡಿಯಾದಲ್ಲಿ ವಿಡಿಯೋಗಳು ಹರಿದಾಡುತ್ತವೆ. ಈ ವಿಡಿಯೋಗೆ ಈ ಮೊದಲು ಅನುಪಮಾ ಗೌಡ ಅವರು ಮಾತನಾಡಿದ್ದರು. ಈ ವಿಡಿಯೋ
ಉತ್ತರ ಪ್ರದೇಶದ ಪ್ರತಾಪ್ಗಢದಲ್ಲಿ ಮಾಜಿ ಗ್ರಾಮ ಮುಖ್ಯಸ್ಥರಾದ ಗುಲ್ಶನ್ ಅವರನ್ನು ಅವರ ಪ್ರೇಯಸಿ ಸುಮನ್ ಮತ್ತು ಆಕೆಯ ಸಹಚರರು ಹತ್ಯೆ ಮಾಡಿದ್ದಾರೆ. 18 ಮಕ್ಕಳ ತಂದೆಯಾಗಿದ್ದ ಗುಲ್ಶನ್ ಶವವನ್ನು ಕಾಲುವೆಯಲ್ಲಿ ಚೀಲದಲ್ಲಿ ಪತ್
ಧುರಂಧರ್ 2 ಚಿತ್ರ ಭರ್ಜರಿ ಯಶಸ್ಸು ಗಳಿಸಿದ್ದು, ಕೇವಲ 4 ದಿನಗಳಲ್ಲಿ 450 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಇದರೊಂದಿಗೆ ನಿರ್ದೇಶಕ ಆದಿತ್ಯ ಧರ್ ಸ್ಟಾರ್ ನಿರ್ದೇಶಕರ ಪಟ್ಟಿಗೆ ಸೇರಿದ್ದಾರೆ. ಅವರ ಮುಂದಿನ ಯೋಜನೆ ಬಗ್ಗೆ ಚರ್
ಆದಿತ್ಯ ಧಾರ್ ನಿರ್ದೇಶನದ 'ಧುರಂಧರ್' ಚಿತ್ರದಲ್ಲಿ ಡ್ಯಾನಿಶ್ ಇಕ್ಬಾಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂನ 'ಬಡೆ ಸಹಾಬ್' ಪಾತ್ರವನ್ನು ನಿರ್ವಹಿಸಿದ್ದಾರೆ. ಪಾತ್ರದ ಬಗ್ಗೆ ತೀವ್ರ ಗೌಪ್ಯತೆ ಕಾಯ್ದುಕೊಳ್ಳಲಾಗಿದ್ದು, ತಾನು ದಾವ
ಇರಾನ್ ಹಾರ್ಮುಜ್ ಜಲಸಂಧಿ ಮೂಲಕ ಹಾದುಹೋಗುವ ಹಡಗುಗಳಿಗೆ 18 ಕೋಟಿ ರೂ. ಟೋಲ್ ವಿಧಿಸಲು ಹೊರಟಿದೆ. ಇದು ಜಾಗತಿಕ ತೈಲ, ಅನಿಲ ಮತ್ತು ವ್ಯಾಪಾರ ಪೂರೈಕೆ ಸರಪಳಿಗಳ ಮೇಲೆ ಭಾರಿ ಪರಿಣಾಮ ಬೀರಲಿದೆ. ವಿಶ್ವದ ತೈಲ ಸಾಗಣೆಯ 20% ಹಾದುಹೋಗುವ ಈ ಜ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಕಣ ರಂಗೇರಿದೆ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದರಿಂದ ಅಸಮಾಧಾನ ಭುಗಿಲೆದ್ದಿದ್ದು, ಸಾದಿಕ್ ಪೈಲ್ವಾನ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ
ನಟಿ ಮತ್ತು ನಿರೂಪಕಿ ಅನುಪಮಾ ಗೌಡ ಅವರ ನಿಶ್ಚಿತಾರ್ಥದ ಬಗ್ಗೆ ಹರಿದಾಡಿದ್ದ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಗೆಳೆಯ ರಾಘವ್ ಜೊತೆಗಿನ ಫೋಟೋ ನೋಡಿ ಎಂಗೇಜ್ಮೆಂಟ್ ಎಂದು ಸುದ್ದಿ ಹಬ್ಬಿಸಿದ್ದವರ ಬಗ್ಗೆ ವ್ಯಂಗ್ಯವಾಡಿದ್
ಇರಾನ್ ಯುದ್ಧದ ಬಗ್ಗೆ ಅಮೆರಿಕದ ಮಾಜಿ ಸಿಐಎ ಮುಖ್ಯಸ್ಥ ಲಿಯಾನ್ ಪನೆಟ್ಟಾ ಟ್ರಂಪ್ರನ್ನು ತೀವ್ರವಾಗಿ ಟೀಕಿಸಿದ್ದಾರೆ. ಯುದ್ಧದ ಪ್ರಸ್ತುತ ಪರಿಸ್ಥಿತಿಗೆ ಟ್ರಂಪ್ ಅವರೇ ನೇರ ಹೊಣೆ ಎಂದಿದ್ದಾರೆ. ಇರಾನ್ ಹಾರ್ಮುಜ್ ಜಲಸಂಧಿಯನ
ರಣವೀರ್ ಸಿಂಗ್ ಅಭಿನಯದ 'ಧುರಂಧರ್ 2' ಸಿನಿಮಾ ಭರ್ಜರಿ ಯಶಸ್ಸು ಗಳಿಸಿದೆ. ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ 450 ಕೋಟಿ ರೂಪಾಯಿ ಗಳಿಸಿ, ಹಲವು ದಾಖಲೆಗಳನ್ನು ಮುರಿದಿದೆ. ವಿಶ್ವದಾದ್ಯಂತ ಇದರ ಸಂಗ್ರಹ 700 ಕೋಟಿ ರೂಪಾಯಿ ಸಮೀಪಿಸಿ
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ವೃಕ್ಷಗಳು ನಮ್ಮ ವಂಶ ಪಾರಂಪರ್ಯವಾಗಿ ಸಹಾಯ ಮಾಡುತ್ತಲೇ ಇವೆ. ಆಹಾರ, ನೆರಳು, ಆಶ್ರಯ ನೀಡ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 23, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ,
ಕೇರಳದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಎಂಬಲ್ಲಿ ಸೋಮಾರ ಬೆಳ್ಳಂಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆನ್ಸಿಂಗ್ಗೆ ಡಿಕ್ಕಿ ಹೊಡೆದ ಪರಿಣಾಮ ನಾ
Daily Horoscope Mach 22: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯ ಸೋಮವಾರದಂದು ಒಳ್ಳೆಯದರ ಕಡೆ ಮನಸ್ಸು ಹರಿಯಲಿ, ಇನ್ನೊಬ್ಬರ ಸಂಪತ್ತಿನ ಮೇಲೆ ಕೆಟ್ಟ ಕಣ್ಣು, ನಿಮ್ಮ ಪ್ರಭಾವದ ಬಳಕೆ, ವೈಯಕ್
Daily Horoscope Mach 22: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗ
Daily Horoscope Mach 23: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
Ustaad Bhagat Singh vs Dhurandhar 2: ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರತಂಡ ‘ಧುರಂಧರ್ 2’ ಸಿನಿಮಾವನ್ನು ಸರಿಯಾಗಿ ಅಂದಾಜಿಸದೆ ಅದರ ಎದುರು ಬಿಡುಗಡೆ ಮಾಡಿತು. ಆದರೆ ಈಗ ಬಾಕ್ಸ್ ಆಫೀಸ್ನಲ್ಲಿ ಏದುಸಿರು ಬಿಡುತ್ತಿದೆ. ಆದರೆ ಸ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರಾಗಿದೆ. ಕ್ಷೇತ್ರದಿಂದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಮುಗಿಸಿಕೊಂಡು ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಎದೆ ನೋವು ಕಾಣಿಸಿಕೊಂ
RCB Away Match Record: ಸತತ 18 ವರ್ಷಗಳ ಕಾಯುವಿಕೆಯ ಬಳಿಕ 2025ರಲ್ಲಿ ಐಪಿಎಲ್ ಚಾಂಪಿಯನ್ ಆದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಜತ್ ಪಾಟಿದಾರ್ ನಾಯಕತ್ವದಲ್ಲಿ ಪ್ರಶಸ್ತಿ ರಕ್ಷಣೆಗೆ ಸಜ್ಜಾಗಿದೆ. ಕಳೆದ ಆವೃತ್ತಿಯಲ್ಲಿ ತವರಿನ ಹೊರಗೆ ಆಡಿದ ಎಲ್
ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧ ಸದೃಶ್ಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾರ್ಚ್ 22) ಭದ್ರತಾ ಸಂಪುಟ ಸಮಿತಿಯ ಮಹತ್ವದ ಸಭೆ ನಡೆಸಿದರು. ಅಲ್ಪಾವಧಿ ಹಾಗೂ ದೀರ್ಘಾವಧಿ ಕ್ರಮಗಳ ಬಗ್
ಹುಬ್ಬಳ್ಳಿಯಲ್ಲಿ ರೀಲ್ಸ್ ಹುಚ್ಚಾಟದಿಂದ ಸಂಭವಿಸಿದ ಅಪಘಾತದಲ್ಲಿ ಅಪ್ರಾಪ್ತ ಬಾಲಕ ಮೃತಪಟ್ಟಿದ್ದಾನೆ. ಅಪ್ರಾಪ್ತ ಚಾಲಕ ಹಾಗೂ ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಮಕ್ಕಳಿಗೆ ವಾಹನ ನೀಡುವ ಪಾಲಕರು ಕೂಡ ಭಾರಿ ಬ
Dhurandhar 2 Hyderabad: ‘ಧುರಂಧರ್ 2’ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಕೆಲವೆಡೆ ಸಿನಿಮಾದ ಪ್ರದರ್ಶನದ ವೇಳೆ ಕೆಲವೆಡೆ ಕಿರಿಕ್ ಸಹ ಆಗಿದೆ. ಕೆನಡಾದಲ್ಲಿ ಸಿನಿಮಾ ಪ್ರದರ್ಶನದ ವೇಳೆ ನಡೆದ ಗಲಾಟೆಯಲ್ಲಿ ಸಿನಿಮಾ ಪರದೆಯನ್ನೇ ಹರಿದ ಘಟ
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಸಮರ ಈಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಶಾಮನೂರು ಮೊಮ್ಮಗ ಸಮರ್ಥ್ಗೆ (Samarth Shamanur) ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ, ಕ್ಷೇತ್ರದಲ್ಲಿ ಬಂಡಾಯದ ಬಾವುಟ ಹಾರಿದೆ. ಅಲ್ಪಸಂಖ್ಯಾತ
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರುಪಾಲಾಗಿದ್ದಾರೆ. ತಂದೆ ಕಣ್ಣೆದುರೇ ಪುತ್ರರು ಸಾವನ್ನಪ್ಪಿರುವಂತಹ ದುರ್ಘಟನೆ ನಡೆದಿದೆ. ಮಕ್ಕಳನ್ನ ಕಳ
ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಅಂಡ್ ಟೀಂ ನಡೆಸುತ್ತಿದ್ದ ಅಂತಾರಾಷ್ಟ್ರೀಯ ಚಿನ್ನದ ಸ್ಮಗ್ಲಿಂಗ್ ದಂಧೆ ಬಗ್ಗೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಕೇವಲ ಒಂದು ವರ್ಷದಲ್ಲಿ ಬರೋಬ್ಬರಿ 102 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್
South Africa vs New Zealand T20: ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ 4ನೇ ಟಿ20 ಪಂದ್ಯದಲ್ಲಿ ಆಫ್ರಿಕಾ ತಂಡ 19 ರನ್ಗಳ ಗೆಲುವು ಸಾಧಿಸಿ ಸರಣಿಯನ್ನು 2-2ಕ್ಕೆ ಸಮಬಲಗೊಳಿಸಿದೆ. ಕಾನರ್ ಎಸ್ಟರ್ಹೈಜೆನ್ ಅವರ ಅರ್ಧಶತಕ (57 ರನ್) ಮತ್ತು ಜೆರಾಲ
Hera Peri movie: ಕ್ಲಲ್ಟ್ ಕಾಮಿಡಿ ಸಿನಿಮಾ ‘ಹೇರಾಫೇರಿ’ಯ ಮೂರನೇ ಭಾಗ ಮಾಡುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು, ಆಗ ಪರೇಶ್ ರಾವಲ್ ತಾವು ಆ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದು ಭಾರಿ ಸುದ್ದಿ ಆಗಿತ್ತು. ಅಕ್ಷಯ್ ಕುಮಾರ್ ಸಂಧಾನದ
ಯುಗಾದಿ (Ugadi) ಹಾಗೂ ರಂಜಾನ್ (Ramadan) ಹಬ್ಬಕ್ಕೆ ಸಾಲುಸಾಲು ರಜೆ ಇದ್ದ ಹಿನ್ನೆಲೆ ಊರಿಗೆ ಹೋಗಿದ್ದ ಜನ ಇದೀಗ ಮತ್ತೆ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಈ ಪರಿಣಾಮ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಫುಲ್ ಟ್
“ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” ಟಿವಿ9 ನೆಟ್ವರ್ಕ್ನ ಪ್ರತಿಷ್ಠಿತ ಕಾರ್ಯಕ್ರಮದ ನಾಲ್ಕನೇ ಆವೃತ್ತಿ ಮಾರ್ಚ್ 23 ಮತ್ತು 24ರಂದು ನವದೆಹಲಿಯಲ್ಲಿ ನಡೆಯಲಿದೆ. ಈ ಶೃಂಗಸಭೆ ಭಾರತ ಮತ್ತು ಜಗತ್ತು ಎಂಬ ಥೀಮ್ ಹೊಂದಿದ
ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಯಶಸ್ಸು, ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು ಎಂದು ಹೇಳಿರುವಂತೆ ಜೀವನದಲ್ಲಿ ಮುಂದೆ ಸಾಗಲು ಬ
How much safe is the investments in Bank, shares and mutual funds: ಭಾರತದಲ್ಲಿ ಅನೇಕ ರೀತಿಯ ಹೂಡಿಕೆಗಳಿಗೆ ಅವಕಾಶ ಇದೆ. ಆದರೆ, ಆರ್ಬಿಐ, ಸೆಬಿ ಇತ್ಯಾದಿ ನಿಯಂತ್ರಕರಿಂದ ಮಾನ್ಯವಾಗಿರುವ ಸಂಸ್ಥೆಗಳ ಹೂಡಿಕೆ ಸ್ಕೀಮ್ಗಳಲ್ಲಿ ಹಣ ತಕ್ಕಮಟ್ಟಿಗೆ ಸುರಕ್ಷಿತವಾಗಿರು
ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಭೀಕರ ಕೊಲೆ ಪ್ರಕರಣ ಸಂಬಂಧ ಭಾವಿ ಪತಿಯ ಕ್ರೂರತೆ ಬಯಲಾಗಿದೆ. ಯುವತಿ ಮೇಲೆ ಅನುಮಾನಗೊಂಡು ಆಕೆಯ ಎದೆ ಭಾಗ ಮತ್ತು ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು, ಕುತ್ತಿಗೆ ಕೊಯ್ದು ಆರ
Kalki 2898 AD part 2: ‘ಕಲ್ಕಿ 2898 ಎಡಿ’ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಈಗ ಭರದಿಂದ ಸಾಗುತ್ತಿದೆ. ಇತ್ತೀಚೆಗಷ್ಟೇ ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರುಗಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಅದರಲ್ಲಿ ಅಮಿತಾಬ್ ಬಚ್
PSL 2026: ಮಾರ್ಚ್ 26 ರಿಂದ ಆರಂಭವಾಗುವ ಪಿಎಸ್ಎಲ್ 2026 ದೊಡ್ಡ ಬದಲಾವಣೆಗಳೊಂದಿಗೆ ನಡೆಯಲಿದೆ. ದೇಶದ ಭದ್ರತಾ ಮತ್ತು ಇಂಧನ ಬಿಕ್ಕಟ್ಟಿನಿಂದಾಗಿ ಪ್ರೇಕ್ಷಕರಿಲ್ಲದೆ, ಕೇವಲ ಲಾಹೋರ್ ಮತ್ತು ಕರಾಚಿಯ ಎರಡು ಸ್ಥಳಗಳಲ್ಲಿ ಪಂದ್ಯಾವಳಿ ಆಯೋ
Dhurandhar 2 movie shooting: ‘ಧುರಂಧರ್ 2’ ಸಿನಿಮಾ ಭಾರತದ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ವಿರುದ್ಧ ಏಕಾಂಗಿಯಾಗಿ ಹೋರಾಡುವ ಕತೆ ಹೊಂದಿದೆ. ಸಹಜವಾಗಿಯೇ ಸಿನಿಮಾದ ಇಡೀ ಕತೆ ನಡೆಯುವುದು ಪಾಕಿಸ್ತಾನದಲ್ಲಿಯೇ.
ವಿಜಯಪುರ ತಾಲೂಕಿನ ಕತಕನಹಳ್ಳಿಯ ಶ್ರೀ ಗುರುಚಕ್ರವರ್ತಿ ಸದಾಶಿವ ಜಾತ್ರೆಗೆ ಇಂದು ಅದ್ಧೂರಿ ತೆರೆಬಿದ್ದಿದೆ. ಇದೇ ಜಾತ್ರೆಯಲ್ಲಿ ಕೊನೆಯ ದಿನದಂದು ಮಠದ ಪೀಠಾಧಿಪತಿ ಶ್ರೀ ಶಿವಯ್ಯ ಸ್ವಾಮೀಜಿ ಭವಿಷ್ಯವಾಣಿ ನುಡಿಯುತ್ತಾರೆ. ಈ ಭ
ಬಾಗಲಕೋಟೆ ಉಪಚುನಾವಣೆಯ (Bagalkot By Election) ಕಾಂಗ್ರೆಸ್ ಟಿಕೆಟ್ ಎಚ್ ವೈ ಮೇಟಿ ಪುತ್ರ ಉಮೇಶ್ ಮೇಟಿ ಅವರಿಗೆ ನೀಡಲಾಗಿದೆ. ಟಿಕೆಟ್ ಗಾಗಿ ನಾಲ್ವರು ಮೇಟಿ ಮಕ್ಕಳ ನಡುವೆ ಕಿತ್ತಾಟ ಶುರುವಾಗಿತ್ತು. ಅಂತಿಮವಾಗಿ ಸಿದ್ದರಾಮಯ್ಯ ಸಂಧಾನಸಭ
ಮನೆ ಮಾಲೀಕರ ದುರಾಸೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಕಡಿಮೆ ವೆಚ್ಚದ ಬಾಡಿಗೆ ಮನೆ ಸಿಗೋದು ಕಷ್ಟನೇ. ಹೀಗಾಗಿ ಹೇಳಿದ್ದಷ್ಟು ಬಾಡಿಗೆ ಕೊಟ್ಟು ಕೆಲವರು ಬಾಡಿಗೆ ಮನೆಯಲ್ಲಿ ಉಳಿಯುತ್ತಾರೆ. ಆದರೆ
PM Modi conducts high level meeting to review energy situation in India: ಭಾರತದಲ್ಲಿ ಪೆಟ್ರೋಲ್ ಮತ್ತು ಗ್ಯಾಸ್ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ವಿವಿಧ ಇಂಧನಗಳ ದಾಸ್ತಾನು ಎಷ್ಟು, ಆಮದು
ಕಾರವಾರದಲ್ಲಿ ತೀವ್ರ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ಎದುರಾಗಿದ್ದು, ಪ್ರವಾಸಿಗರ ಸ್ವರ್ಗ ಎಂದೇ ಕರೆಯುವ ಉತ್ತರ ಕನ್ನಡದ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಹೋಟೆಲ್ ಮತ್ತು ರೆಸಾರ್ಟ್ಗಳಿಗೆ ಕರಾವಳಿ ಖಾದ್ಯಗ
India Cricket Schedule Post-IPL 2026: ಬಿಸಿಸಿಐ 2026ರ ಐಪಿಎಲ್ ನಂತರದ ಟೀಂ ಇಂಡಿಯಾ ವೇಳಾಪಟ್ಟಿ ಪ್ರಕಟಿಸಿದೆ. ಅಫ್ಘಾನಿಸ್ತಾನ, ಐರ್ಲೆಂಡ್ (ಜೂನ್ 26, 28, ಬೆಲ್ಫಾಸ್ಟ್), ಇಂಗ್ಲೆಂಡ್ ಸರಣಿಗಳು ನಿಗದಿಯಾಗಿವೆ. ರೋಹಿತ್, ವಿರಾಟ್ ಐರ್ಲೆಂಡ್ ಟಿ20 ಸರಣಿಯಲ್ಲಿ
ಗಂಡ-ಹೆಂಡತಿ ಜಗಳ ಉಂಡು ಮಲಗೋತನಕ ಅಂತಾರೆ. ಆದರೆ ಇಂದಿನ ದಿನಗಳಲ್ಲಿ ಉಂಡು, ಮಲಗಿ ಎದ್ದ ಮೇಲೂ ಗಂಡ ಹೆಂಡತಿ ಜಗಳ ಮುಂದುವರೆಯುತ್ತದೆ. ಹೌದು...ಇದಕ್ಕೆ ಪೂರಕವೆಂಬಂತೆ ಕಳೆದ 1 ವರ್ಷದ ಹಿಂದಷ್ಟೇ ಪ್ರೀತಿಸಿ ವಿವಾಹವಾಗಿದ್ದ ದಂಪತಿ ನಡ
Iran battling severe inflation and financial crisis: ಇರಾನ್ ಇದೀಗ 10 ಮಿಲಿಯನ್ ರಿಯಾಲ್ ಮುಖಬೆಲೆಯ ನೋಟುಗಳನ್ನು ಮುದ್ರಿಸಿ ಬಿಡುಗಡೆ ಮಾಡಿದೆ. 10 ಮಿಲಿಯನ್ ಇರಾನೀ ರಿಯಾಲ್ ನೋಟಿನ ಮೌಲ್ಯ 7 ಡಾಲರ್ ಮಾತ್ರ. ಇರಾನ್ನಲ್ಲಿ ಹಣದುಬ್ಬರ ಶೇ. 50ಕ್ಕಿಂತಲೂ ಹೆಚ್ಚಿರುವು
Virat Kohli Debunks Chartered Flight Rumor: ಐಪಿಎಲ್ 2026 ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಸಂಬಂಧಿಸಿದ ವದಂತಿಯೊಂದು ಹಬ್ಬಿತ್ತು. ಐಪಿಎಲ್ ಪಂದ್ಯಗಳ ನಡುವೆ ಲಂಡನ್ಗೆ ಚಾರ್ಟರ್ಡ್ ವಿಮಾನದ ಬೇಡಿಕೆ ಇಟ್ಟಿದ್ದಾರೆ ಎಂಬ ವದಂತ
ಕರ್ನಾಟಕ ಆಯುಷ್ ಇಲಾಖೆಯು ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿ.ಕಾಂ/ಬಿಬಿಎ ಪದವೀಧರರಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ಕೆಯಾದವರಿಗೆ 25,000 ಮಾಸಿಕ ಗೌರವ ಧನ ಸಿಗಲಿ
Dhurandhar 2 in Pakistan: ಭಾರತದ ಸೈನಿಕನೋರ್ವ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ಮಟ್ಟ ಹಾಕುವ ಕತೆಯನ್ನು ‘ಧುರಂಧರ್ 2’ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಕೆಲವು ನಿಜ ವ್ಯಕ್ತಿಗಳ ಕತೆಗಳನ್ನು ತೋರಿಸಲಾಗಿದೆ. ಅದರಲ್ಲೂ ಪ
ಯುಗಾದಿ, ರಂಜಾನ್ ಹಬ್ಬಗಳ ಹಿನ್ನೆಲೆ ಡಾ. ಶೋಭಾರಾಣಿ ಅವರ ಭಾವಚಿತ್ರವಿರುವ ಫ್ಲೆಕ್ಸ್ ಮತ್ತು ಬ್ಯಾನರ್ಗಳು ರಾರಾಜಿಸುತ್ತಿವೆ. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ಸಹ ಲೇಡಿ ಸಿಂಗ ಹವಾ ಫುಲ್ ಇದೆ. ಅಭಿಮಾನಿಗಳು ಶೋಭಾರಾಣ
ಸಿನಿಮೀಯ ರೀತಿಯಲ್ಲಿ ಸ್ನೇಹಿತನನ್ನ ಅಪಹರಿಸಿ ಹಲ್ಲೆ ನಡೆಸಿ ಬಳಿಕ ಸ್ನೇಹಿತರ ಗ್ಯಾಂಗ್ನಿಂದಲೇ ಹತ್ಯೆಗೈದಿರುವಂತಹ ಭಯಾನಕ ಘಟನೆಯೊಂದು ಹಾಸನ ತಾಲೂಕಿನ ನಿಟ್ಟೂರು ಬಳಿಯ ಹಂಗರಹಳ್ಳಿಯ ತೋಟದ ಮನೆಯಲ್ಲಿ ನಡೆದಿದೆ. ದುಷ್ಟರು ಕ
Swastik Chikara: ಐಪಿಎಲ್ ಮಿನಿ ಹರಾಜಿನಲ್ಲಿ ಯಾವುದೇ ತಂಡಕ್ಕೂ ಬೇಡವಾಗಿದ್ದ ಯುವ ಬ್ಯಾಟ್ಸ್ಮನ್ ಸ್ವಸ್ತಿಕ್ ಚಿಕಾರ, ಅಯೋಧ್ಯ ಪ್ರೀಮಿಯರ್ ಲೀಗ್ನಲ್ಲಿ ಮಿಂಚಿದ್ದಾರೆ. ಗೋಮತಿ ಥಂಡರ್ ಪರ ಆಡಿದ ಚಿಕಾರ, ಹಿಂಡನ್ ಟೈಟಾನ್ಸ್ ವಿರುದ್ಧ 69 ಎ
ಕರ್ನಾಟಕ ಹೈಕೋರ್ಟ್ 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ ಪದವೀಧರರು ಅರ್ಹರಾಗಿದ್ದು, ವಯೋಮಿತಿ 18-40 ವರ್ಷಗಳು. ಆಯ್ಕೆಯಾದವರಿಗೆ 44,900 ರಿಂದ 1,42,400 ರೂ. ವರೆಗೆ ವೇತನ

32 C