ಜನವರಿ 27, 2026 ರ ಇಂದಿನ ರಾಶಿ ಭವಿಷ್ಯವು ಪ್ರತಿ ರಾಶಿಯವರ ದೈನಂದಿನ ಜೀವನದ ಪ್ರಮುಖ ಅಂಶಗಳನ್ನು ವಿವರಿಸುತ್ತದೆ. ಕೆಲವು ರಾಶಿಗಳಿಗೆ ಒತ್ತಡ, ಆಲಸ್ಯ ಹಾಗೂ ಅನಾರೋಗ್ಯದ ಸಾಧ್ಯತೆಗಳಿದ್ದರೆ, ಇನ್ನು ಕೆಲವರಿಗೆ ಹೊಸ ಹಣಕಾಸು ಅವಕಾಶಗಳ
ಗುರು ಗ್ರಹವು ಮಿಥುನ ರಾಶಿಯ ಪುನರ್ವಸು ನಕ್ಷತ್ರದಲ್ಲಿ ವಕ್ರನಾಗಿ ಸಂಚರಿಸುತ್ತಿದ್ದು, ಇದು ಸುಮಾರು ಎರಡು ತಿಂಗಳುಗಳ ಕಾಲ ದ್ವಾದಶ ರಾಶಿಗಳ ಮೇಲೆ ಶುಭ, ಮಿಶ್ರ ಮತ್ತು ಅಶುಭ ಫಲಗಳನ್ನು ನೀಡಲಿದೆ. ಗುರುವು ವಕ್ರನಾದಾಗ ಅದರ ಪ್ರಭ
RCB vs MI Match 16: ಮಹಿಳಾ ಪ್ರೀಮಿಯರ್ ಲೀಗ್ 2026 ರ 16ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಆರ್ಸಿಬಿ ತಂಡವನ್ನು 15 ರನ್ಗಳಿಂದ ಸೋಲಿಸಿತು. ನಟ್ ಸಿವರ್ ಅವರ ಅದ್ಭುತ ಶತಕ (100*) ಮುಂಬೈಗೆ 200 ರನ್ ಗಳಿಸಲು ಸಹಾಯ ಮಾಡಿತು. ಆರ್ಸಿಬಿ ಪರ ರಿಚಾ ಘೋಷ್ (90)
ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸುತ್ತಿದ್ದಾಗ ಧ್ವಜಸ್ತಂಭ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಕೂದಲೆಳೆ ಅಂತರದಿಂದ ಭಾರಿ ಅನಾಹುತವೊಂದು ತಪ್ಪಿದೆ. ತ
ಹಾಸ್ಟೆಲ್ನಲ್ಲಿ ಉಳಿಯಬೇಕಿದ್ದ ನಾಲ್ವರು ವಿದ್ಯಾರ್ಥಿನಿಯರು ಆಟೋ ಹತ್ತಿದರು. ಆದರೆ, ಆಟೋದಲ್ಲಿ ಪ್ರಯಾಣ ಮಾಡುವಾಗ ಒಬ್ಬೊಬ್ಬರಾಗಿ ಕೆಳಗೆ ಬಿದ್ದರು. ಅವರಲ್ಲಿ ಮೂವರು ಬದುಕುಳಿದರು. ಆದರೆ, ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಮುಗಿದ ಬಳಿಕ ಸ್ಪರ್ಧಿಗಳೆಲ್ಲರೂ ಕಿಚ್ಚ ಸುದೀಪ್ ಜೊತೆ ಪಾರ್ಟಿ ಮಾಡಿದ್ದರು. ಅಲ್ಲಿ ನಡೆದ ಮಾತುಕಥೆ ಬಗ್ಗೆ ಸತೀಶ್ ಅವರು ಮಾತನಾಡಿದ್ದಾರೆ. ಸತೀಶ್ ಧರಿಸುವ ಬಟ್ಟೆ, ಕೂಲಿಂಗ್ ಕ್ಲಾಸ್ ಇತ್ಯಾದಿ ಬ
ಬದರಿನಾಥ-ಕೇದಾರನಾಥ ಸಮಿತಿಯು ಹಿಂದೂಯೇತರರು ಚಾರ್ ಧಾಮ ದೇವಾಲಯಗಳಿಗೆ ಪ್ರವೇಶಿಸುವುದನ್ನು ನಿಷೇಧಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಿದೆ. ಶ್ರೀ ಗಂಗೋತ್ರಿ ದೇವಾಲಯ ಸಮಿತಿಯ ನಿರ್ಧಾರದ ಪ್ರಕಾರ ಹಿಂದೂಯೇತರರಿಗೆ ಇನ್ನು ಮು
T20 World Cup 2026: 2026 ಟಿ20 ವಿಶ್ವಕಪ್ಗೆ ಭಾರತ ಮತ್ತು ಶ್ರೀಲಂಕಾ ಆತಿಥ್ಯ ವಹಿಸಲಿದ್ದು, ಫೆಬ್ರವರಿ 7 ರಿಂದ ಪಂದ್ಯಾವಳಿ ಆರಂಭವಾಗಲಿದೆ. ಈ ಬಾರಿಯ ವಿಶ್ವಕಪ್ಗೆ ವೆಸ್ಟ್ ಇಂಡೀಸ್ ತನ್ನ 15 ಸದಸ್ಯರ ತಂಡವನ್ನು ಘೋಷಿಸಿದೆ. ಶೈ ಹೋಪ್ ನಾಯಕತ್ವದ
ಮಾತಿನ ಮಲ್ಲಮ್ಮ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಸ್ಪರ್ಧಿಸಿದ ಬಳಿಕ ಹೆಚ್ಚು ಜನಪ್ರಿಯತೆ ಪಡೆದುಕೊಂಡರು. ಈಗ ಅವರಿಗೆ ಸಿನಿಮಾಗಳಿಂದ ಅವಕಾಶಗಳು ಸಿಗುತ್ತಿವೆ. ಅಲ್ಲದೇ, ಧಾರಾವಾಹಿಗಳಲ್ಲಿ ನಟಿಸುವ ಆಫರ್ ಕೂಡ ಬಂದಿ
WPL First Century: ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಕೊನೆಗೂ ಮೊದಲ ಶತಕ ದಾಖಲಾಗಿದೆ! ಮುಂಬೈ ಇಂಡಿಯನ್ಸ್ನ ನ್ಯಾಟ್ ಸಿವರ್-ಬ್ರಂಟ್, ಆರ್ಸಿಬಿ ವಿರುದ್ಧ ಕೇವಲ 57 ಎಸೆತಗಳಲ್ಲಿ ಸ್ಫೋಟಕ ಶತಕ ಬಾರಿಸುವ ಮೂಲಕ ಈ ಸಾಧನೆ ಮಾಡಿದರು. 1059 ದಿ
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಒಗ್ಗಟ್ಟಿನ ಶಕ್ತಿಯನ್ನು ತೋರಿಸುವ ವಿಜಯೋತ್ಸವದ ಮಾದರಿಯನ್ನು ಇಂದು ಗಣರಾಜ್ಯೋತ್ಸವದ ಪರೇಡ್ನಲ್ಲಿ ಪ್ರದರ್ಶಿಸಲಾಯಿತು. ಯುರೋಪಿನ ಮುಖ್
ಅವರಿಬ್ಬರೂ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು. ಸಂಸಾರದಲ್ಲಿ ಸುಖ ಸಂತೋಷವನ್ನು ಅನುಭವಿಸಬೇಕಿದ್ದ ಆಕೆಯ ಬಾಳಲ್ಲಿ ವಿಧಿ ಕ್ರೂರ ಆಟವನ್ನೇ ಆಡಿದೆ. ಹೌದು.. ಗಂಡ ಹೆಂಡತಿ ನಡುವಿನ ಜಗಳ ಉಂಡು ಮಲಗೋ ತನಕ ಅಂತಾರೆ. ಆದರೆ, ಈ ಜೋಡಿಯ
ನಿದ್ರೆ ಸರಿಯಾಗಿ ಆಗಿದ್ದರೂ ಕೂಡ ತಲೆ ಭಾರವಾದಂತೆ ಅನಿಸುತ್ತಾ? ಈ ರೀತಿ ನಿಮಗೂ ಆಗುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಕೆಲವರು ಇದನ್ನು ಸಾಮಾನ್ಯ ಆಯಾಸ ಎಂದು ನಿರ್ಲಕ್ಷಿಸುತ್ತಾರೆ, ಆದರೆ ಇದಕ್ಕೆ ಹಲವಾರು ಕಾರಣಗಳಿರಬಹುದು.
ಪಹಲ್ಗಾಮ್ ದಾಳಿಯ ನಂತರ ಭಾರತ ನಡೆಸಿದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿ, ಉಗ್ರರ ಸೇನಾ ನೆಲೆಗಳನ್ನು ಧ್ವಂಸಗೊ
Mohsin Naqvi Blunder: 2026ರ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಬಾಂಗ್ಲಾದೇಶವನ್ನು ಹೊರಹಾಕಿರುವುದು ವಿವಾದ ಹುಟ್ಟುಹಾಕಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಪಾಕಿಸ್ತಾನ, ಭಾರತದ ವಿರುದ್ಧ ಆಡದಿರುವ ಬೆದರಿಕೆ ಹಾಕಿದೆ. ಪಾಕಿಸ್ತಾನ ಕ್ರ
ನಾಳೆ (ಜನವರಿ 27) ಬ್ಯಾಂಕ್ ಮುಷ್ಕರ ನಡೆಯಲಿದೆ. ಹೀಗಾಗಿ, ದೇಶಾದ್ಯಂತ ಈ ಬ್ಯಾಂಕುಗಳು ಮಂಗಳವಾರವೂ ಮುಚ್ಚಿರುತ್ತವೆ. ಭಾರತದಾದ್ಯಂತ ಬ್ಯಾಂಕ್ ಉದ್ಯೋಗಿ ಮತ್ತು ಅಧಿಕಾರಿ ಸಂಘಗಳು ಜನವರಿ 27ರಂದು ರಾಷ್ಟ್ರವ್ಯಾಪಿ ಮುಷ್ಕರವನ್ನು ಘೋ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಕೊನೆಗೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. 14 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡನನ
ಮನ್ರೇಗಾ ಯೋಜನೆ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕಾಂಗ್ರೆಸ್ 'ಲೋಕಭವನ ಚಲೋ' ಪ್ರತಿಭಟನೆಗೆ ಕರೆ ನೀಡಿದೆ. ಆದರೆ, ವಿಧಾನಸಭೆ ಅಧಿವೇಶನದ ಸಮಯದಲ್ಲಿ ಆಡಳಿತ ಪಕ್ಷವೇ ಪ್ರತಿಭಟನೆ ನಡೆಸುವುದಕ್ಕೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ತೀ
ಸಾಮಾನ್ಯವಾಗಿ ಯಾವುದಾದರೂ ಹೋಟೆಲ್ ಅಥವಾ ರೆಸ್ಟೋರೆಂಟ್ಗಳಿಗೆ ಹೋದರೆ ಮೊಬೈಲ್ನಲ್ಲಿ ಫೋಟೋ ತೆಗೆದುಕೊಳ್ಳದವರು ಯಾರೂ ಇಲ್ಲ. ಈಗಂತೂ ಬರೀ ಫೋಟೋ ಮಾತ್ರವಲ್ಲ ರೀಲ್ಸ್ ಕೂಡ ಮಾಡುತ್ತಾರೆ. ಆದರೆ, ಈ ಹೋಟೆಲ್ಗೆ ಹೋದರೆ ನಿಮ್ಮ ಮೊ
Atal Pension Yojana: ಕಡಿಮೆ ಆದಾಯದ ಜನರಿಗೆಂದು ರೂಪಿಸಲಾಗಿರುವ ಅಟಲ್ ಪಿಂಚಣಿ ಯೋಜನೆಯನ್ನು 2030-31ರವರೆಗೂ ವಿಸ್ತರಿಸಲಾಗಿದೆ. ಐಟಿಆರ್ ಫೈಲ್ ಮಾಡದೇ ಇರುವ, ಮತ್ತು 18ರಿಂದ 40 ವರ್ಷದ ವ್ಯಕ್ತಿಗಳು ಈ ಸ್ಕೀಮ್ನಲ್ಲಿ ಹೂಡಿಕೆ ಮಾಡಬಹುದು. ಕನಿಷ್ಠ
ಕಂಠೀರವ ಸ್ಟುಡಿಯೋದಲ್ಲಿ ಕೋರ್ಟ್ ಸೆಟ್ ಹಾಕಿ ‘ಪಾರ್ಥನ್ ಪರಪಂಚ’ ಸಿನಿಮಾಗೆ ಚಿತ್ರೀಕರಣ ಮಾಡಲಾಗುತ್ತಿದೆ. ಶ್ರೀಹರ್ಷ ಎಂ.ಎನ್. ನಿರ್ದೇಶನದ ಈ ಸಿನಿಮಾದಲ್ಲಿ ವಿಕಾಶ್ ಉತ್ತಯ್ಯ, ಮಂದಾರಾ ಮುಂತಾದವರು ನಟಿಸುತ್ತಿದ್ದಾರೆ. ಇತ್ತ
RCB vs MI WPL 2026: ಮಹಿಳಾ ಪ್ರೀಮಿಯರ್ ಲೀಗ್ 2026 ರ 16ನೇ ಪಂದ್ಯದಲ್ಲಿ RCB ಮತ್ತು MI ತಂಡಗಳು ಸೆಣಸಾಡುತ್ತಿವೆ. ಈ ಪಂದ್ಯದಲ್ಲಿ RCB ಗೆದ್ದರೆ ನೇರವಾಗಿ ಫೈನಲ್ಗೆ, MI ಗೆದ್ದರೆ ಪ್ಲೇಆಫ್ ಕನಸು ಜೀವಂತವಾಗಲಿದೆ. ಸ್ಮೃತಿ ಮಂಧಾನಾ ಟಾಸ್ ಗೆದ್ದು ಬೌಲಿ
ಕಂಟ್ರಿ ಪಿಸ್ತೂಲ್ ಬಳಸಿ ಬಂಗಾರದ ಅಂಗಡಿ ದರೋಡೆ ನಡೆಸಿರುವ ಘಟನೆವಿಜಯಪುರ ಜಿಲ್ಲೆಯ ಹಲಸಂಗಿ ಗ್ರಾಮದಲ್ಲಿ ನಡೆದಿದೆ. ದರೋಡೆ ಕೋರರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಈ ವೇಳೆ ಓರ್ವ ವ್ಯಕ್ತಿಗೆ ಗಾಯಗಳಾಗಿವೆ. ದರೋಡೆಯ ಸಂಪೂರ್ಣ
ಅಮೆರಿಕದ ಫೇಮಸ್ ರಾಕ್ ಕ್ಲೈಂಬರ್ ಆಗಿರುವ ಅಲೆಕ್ಸ್ ಹೊನ್ನಾಲ್ಡ್ ತೈವಾನ್ನ ಐಕಾನಿಕ್ ತೈಪೆ 101 ಕಟ್ಟಡವನ್ನು ಏರುವ ಮೂಲಕ ಹೊಸ ಇತಿಹಾಸ ಸೃಷ್ಟಿದ್ದಾರೆ. ಅವರು ಕ್ಲೈಂಬಿಂಗ್ ರೋಪ್ ಹಾಗೂ ಯಾವುದೇ ಸುರಕ್ಷತಾ ಪರಿಕರಗಳನ್ನು
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಟ್ರೋಫಿ ಗೆದ್ದ ಗಿಲ್ಲಿ ನಟ ಅವರು ಅನೇಕ ಕಾರ್ಯಕ್ರಮಗಳಿಗೆ ಅತಿಥಿಯಾಗಿ ತೆರಳುತ್ತಿದ್ದಾರೆ. ಅವರನ್ನು ಇಷ್ಟಪಡುವ ದೊಡ್ಡ ಅಭಿಮಾನಿ ಬಳಗ ಇದೆ. ಕನಕಪುರದಲ್ಲಿ ನಡೆದ ಕನಕೋತ್ಸವ ಕಾರ್ಯಕ್ರಮ
ಚಿಕ್ಕಬಳ್ಳಾಪುರದಲ್ಲಿ ವಿವಾಹಿತರ ಅನೈತಿಕ ಸಂಬಂಧ ದುರಂತ ಅಂತ್ಯ ಕಂಡಿದೆ. ಪ್ರಿಯತಮೆಯ ಮನೆಗೆ ತೆರಳಿ ಮೊದಲು ಆಕೆಯನ್ನು ಕೊಂದಿರುವ ಆರೋಪಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಜೋಡಿಗೆ ಮಕ್ಕಳಿದ್ದರೂ, ಕುಟುಂಬದ ವಿರೋ
Union Budget 2026, expectations: ಸರಕು ಮತ್ತು ಸೇವಾ ತೆರಿಗೆ ದರಗಳನ್ನು ಮತ್ತಷ್ಟು ಇಳಿಸಬೇಕು ಎನ್ನುವ ಅಭಿಪ್ರಾಯ ಕೇಳಿಬರುತ್ತಿದೆ. ಬಜೆಟ್ನಲ್ಲಿ ಸರ್ಕಾರವು ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿ ದರಗಳನ್ನು ತೆಗೆದುಹಾಕಬೇಕು ಅಥವಾ ಕಡಿಮೆ ಮಾಡಬ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡರಿಗೆ ಬೆದರಿಕೆ ಹಾಕಿದ ಆರೋಪದಡಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೊನೆಗೂ ಬಂಧಿಸಲಾಗಿದೆ. ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ಗೆ ಸಲ್ಲಿಸಿದ್ದ ಅರ್
ಜನವರಿ 26, 2026 ರಂದು ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ನಡೆದ 77ನೇ ಗಣರಾಜ್ಯೋತ್ಸವದ 'ಬೀಟಿಂಗ್ ರಿಟ್ರೀಟ್' ಸಮಾರಂಭ ಅತ್ಯಂತ ಅದ್ಧೂರಿಯಾಗಿತ್ತು. ಸಾವಿರಾರು ಪ್ರವಾಸಿಗರು ಯೋಧರ ಪಥಸಂಚಲನವನ್ನು ವೀಕ್ಷಿಸಿ 'ಭಾರತ್ ಮಾತಾ ಕಿ ಜೈ' ಘೋ
ಭಾರೀ ಹಿಮಪಾತದಿಂದಾಗಿ ಹಿಮಾಚಲ ಪ್ರದೇಶದ ಪ್ರಮುಖ ಪ್ರವಾಸಿ ತಾಣಗಳ ಕೆಲವು ಭಾಗಗಳು ನಿರ್ಬಂಧಿಸಲ್ಪಟ್ಟ ನಂತರ ಅನಿರೀಕ್ಷಿತ ಹವಾಮಾನವು ನೂರಾರು ಪ್ರವಾಸಿಗರ ಪ್ರಯಾಣ ಯೋಜನೆಗಳನ್ನು ಅಡ್ಡಿಪಡಿಸಿತು. ಇದರಿಂದಾಗಿ ಜನರು ರಸ್ತೆಗ
ಬೆಂಗಳೂರು ಹೊರವಲಯದ ಆನೇಕಲ್ನಲ್ಲಿ ಕ್ರಿಕೆಟ್ ವಿಚಾರಕ್ಕೆ ಆರಂಭವಾದ ಗಲಾಟೆ ಯುವಕನ ಸಾವಿನಲ್ಲಿ ಅಂತ್ಯವಾಗಿದೆ. ಮದ್ಯದ ನಶೆಯಲ್ಲಿ ಇಬ್ಬರ ನಡುವೆ ಕಿರಿಕ್ ನಡೆದು, ಚಲಿಸುತ್ತಿದ್ದ ಕಾರಿನ ವಿಂಡೋ ಹಿಡಿದು ಯುವಕ ನೇತಾಡುತ್ತಿದ್
ಕರ್ನಾಟಕ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಸರ್ಕಾರ ಸಿದ್ಧಪಡಿಸಿದ ಭಾಷಣ ಓದಲು ನಿರಾಕರಿಸಿ ತಾವೇ ಬರೆದುಕೊಂಡು ಬಂದಿದ್ದ ಎರಡು ವಾಕ್ಯವನ್ನು ಓದಿ ತೆರಳಿದ್ದು, ಇದು ಕಾಂಗ್ರೆಸ್ ಸದಸ್ಯರ ಆ
ಭಾರತಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 77ನೇ ಗಣರಾಜ್ಯೋತ್ಸವದ ಸಂದೇಶವನ್ನು ಕಳುಹಿಸಿದ್ದಾರೆ. ಈ ವೇಳೆ ಅವರು ಅಮೆರಿಕದೊಂದಿಗೆ ಭಾರತ 'ಐತಿಹಾಸಿಕ ಬಂಧ'ವನ್ನು ಹೊಂದಿದೆ ಎಂದಿದ್ದಾರೆ. ವ್ಯಾಪಾರ ವಿವಾದಗಳು ಮತ್ತು ಸುಂಕ
ಕೆಲವರಿಗೆ ಪದೇ ಪದೇ ಸಿಹಿ ತಿನ್ನಬೇಕೆಂದು ಅನಿಸುತ್ತದೆ. ಆಗಾಗ ಈ ರೀತಿಯಾಗುವುದು ಬಹಳ ಸಾಮಾನ್ಯ. ಸಿಹಿತಿಂಡಿಗಳನ್ನು ತಿನ್ನುವುದು ದೇಹಕ್ಕೆ ತಾತ್ಕಾಲಿಕ ಮನಸ್ಸಿಗೆ ಶಾಂತಿ ಮತ್ತು ಶಕ್ತಿಯನ್ನು ನೀಡುತ್ತದೆಯಾದರೂ ಪದೇ ಪದೇ ತಿ
Patanjali's Peedanil Gold effective for chronic nerve pain: ಅಂತರರಾಷ್ಟ್ರೀಯ ಪೀರ್-ರಿವ್ಯೂಡ್ ಜರ್ನಲ್ ಆದ ಪೆನ್ ರಿಸರ್ಚ್ ಅಂಡ್ ಮ್ಯಾನೇಜ್ಮೆಂಟ್ನಲ್ಲಿ ಪ್ರಕಟವಾದ ಪತಂಜಲಿಯ ಸಂಶೋಧನಾ ಪ್ರಬಂಧವು ಆಯುರ್ವೇದ ಚಿಕಿತ್ಸೆಗಳನ್ನು ಅಭಿವೃದ್ಧಿಪಡಿಸುವ ಪ್ರಕ್ರ
ಕನಕೋತ್ಸವ ಕಾರ್ಯಕ್ರಮದ ವೇದಿಕೆಗೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಬಂದಾಗ ಕೆಲವು ಅಭಿಮಾನಿಗಳು ನುಗ್ಗಿದ್ದಾರೆ. ಕೂಡಲೇ ಅವರನ್ನು ನಿಯಂತ್ರಿಸಲಾಯಿತು. ಗಿಲ್ಲಿ ಮೇಲೆ ಜನರಿಗೆ ಇರುವ ಕ್ರೇಜ್ ಎಷ್ಟು ಎಂಬುದಕ್ಕೆ ಈ ಘಟನೆ ಸಾಕ್ಷ
ಬೆಂಗಳೂರು, ಮುಂಬೈನಲ್ಲಿ 'ರೆಸ್ಟೋರೆಂಟ್ ಡೇಟಿಂಗ್ ಸ್ಕ್ಯಾಮ್' ಹೆಚ್ಚಾಗಿದೆ. ಡೇಟಿಂಗ್ ಆ್ಯಪ್ಗಳ ಮೂಲಕ ಯುವತಿಯರು ಪುರುಷರನ್ನು ದುಬಾರಿ ಕೆಫೆಗಳಿಗೆ ಆಹ್ವಾನಿಸಿ, ಲಕ್ಷಾಂತರ ರೂ. ಬಿಲ್ ಮಾಡಿಸುತ್ತಾರೆ. ನಂತರ ತುರ್ತು ಕರೆ ಎಂದ
India-Pakistan T20 World Cup 2026 : 2026ರ ಟಿ20 ವಿಶ್ವಕಪ್ನಲ್ಲಿ ಫೆಬ್ರವರಿ 15ರಂದು ನಡೆಯಬೇಕಿರುವ ಭಾರತ-ಪಾಕಿಸ್ತಾನ ಪಂದ್ಯ ರದ್ದಾಗುವ ಸಾಧ್ಯತೆಯಿದೆ. ಬಾಂಗ್ಲಾದೇಶವನ್ನು ಹೊರಗಿಟ್ಟಿದ್ದಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾರತದ ವಿರುದ್ಧದ ಪಂ
ಓದು ಮುಗಿಯುತ್ತಿದ್ದಂತೆ ಉದ್ಯೋಗಕ್ಕಾಗಿ ಬೆಂಗಳೂರಿಗೆ ಬರುವವರೇ ಹೆಚ್ಚು. ಹೀಗೆ ಬಂದವರು ತಾವಾಯ್ತು ತಮ್ಮ ಕೆಲಸ ಆಯ್ತು ಎಂದು ಇದ್ದು ಬಿಡುತ್ತಾರೆ. ಆದರೆ, ಬೆಂಗಳೂರಿನಲ್ಲಿ ವಾಸಿಸುವ ಮಹಿಳೆಯೊಬ್ಬರು ಈ ನಗರದಲ್ಲಿ ಕೆಲಸದ ಆಚೆಗ
ಕೋಲಾರ ತೋಟಗಾರಿಕೆ ಇಲಾಖೆಯ ಫಲಪುಷ್ಪ, ಸಿರಿಧಾನ್ಯ ಮತ್ತು ಸಾವಯವ ಮೇಳ ನೋಡುಗರ ಮನಸೂರೆಗೊಳ್ಳುತ್ತಿದೆ. ಹೂವು-ಹಣ್ಣುಗಳ ವಿಶಿಷ್ಟ ಕಲಾಕೃತಿಗಳು, ಕಲ್ಲಂಗಡಿಯಲ್ಲಿ ಮೂಡಿದ ಸೆಲೆಬ್ರಿಟಿಗಳ ಚಿತ್ರಗಳು ವಿಶೇಷ ಆಕರ್ಷಣೆಯಾಗಿದೆ. ರ
Canada Rules Out Free Trade Agreement With China After Trump's 100% Tariff Threat: ಚೀನಾದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಂಡರೆ ಕೆನಡಾ ಆತ್ಮಹತ್ಯೆ ಮಾಡಿಕೊಂಡಂತೆ ಎಂಬರ್ಥದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳುತ್ತಲೇ ಇದ್ದಾರೆ. ಈ ವಿಚಾರದಲ್ಲಿ ಕೆನಡಾ ಪ್ರಧ
ಇರಾನ್ನ ಹಿರಿಯ ಮಿಲಿಟರಿ ಮತ್ತು ಭದ್ರತಾ ಅಧಿಕಾರಿಗಳು ಇರಾನ್ ಮೇಲೆ ಅಮೆರಿಕ ದಾಳಿ ನಡೆಸುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ ನಂತರ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಟೆಹ್ರಾನ್ನಲ್ಲಿರುವ ಭೂಗತ ಸ್ಥಳಕ್ಕ
ದೇಶವನ್ನೇ ಬೆಚ್ಚಿಬೀಳಿಸಿದ್ದ ಬೆಳಗಾವಿಯ 400 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಗೋವಾ, ಕರ್ನಾಟಕ ಹಾಗೂ ಮಹಾರಾಷ್ಟ್ರದ ಲಿಂಕ್ ಹೊಂದಿದ್ದ ಕೇಸ್ ಈಗ ಗುಜರಾತಿಗೂ ವ್ಯಾಪಿಸಿದೆ. ಹಾಗಿದ್ರೆ ಇನ್ನು ಅಸಲಿಗೆ ದರ
77ನೇ ಗಣರಾಜ್ಯೋತ್ಸವದಲ್ಲಿ EU ಮುಖ್ಯಸ್ಥೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಭಾರತವನ್ನು 'ಭದ್ರವಾದ ನಕ್ಷತ್ರ' ಎಂದು ಶ್ಲಾಘಿಸಿದರು. ಭಾರತ-EU ಮುಕ್ತ ವ್ಯಾಪಾರ ಒಪ್ಪಂದವು ಜಾಗತಿಕ ಸ್ಥಿರತೆಗೆ ಕೊಡುಗೆ ನೀಡುತ್ತದೆ. ಈ ಐತಿಹಾಸಿಕ ಒ
ನಿರ್ದೇಶಕ ಲೋಕೇಶ್ ಕನಗರಾಜ್ ತಮ್ಮ ಕುರಿತ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. 'ಕೈದಿ 2' ನಿಲ್ಲಲು ದೊಡ್ಡ ಸಂಭಾವನೆ ಕಾರಣ ಎಂಬ ಟೀಕೆಗಳನ್ನು ಅಲ್ಲಗಳೆದಿದ್ದಾರೆ. ಅಲ್ಲು ಅರ್ಜುನ್ ಚಿತ್ರದ ನಂತರ 'ಕೈದಿ 2', ನಂತರ 'ವಿಕ್ರಮ್ 2' ಮತ್ತ
ವರದಕ್ಷಿಣೆ ಕಿರುಕುಳದಿಂದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಬೆಂಗಳೂರಿನ ಯಡಿಯೂರಿನಲ್ಲಿ ಕೇಳಿಬಂದಿದೆ. ಮದುವೆಯಾಗಿ ಎರಡು ವರ್ಷಗಳಲ್ಲೇ ಯುವತಿ ಪ್ರಾಣ ಕಳೆದುಕೊಂಡಿದ್ದು, ಪತಿ ವಿರುದ್ಧ ಯುವತಿ ಪೋಷ
ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದಲ್ಲಿ ಚಿರತೆ ಓಡಾಟ ಜನರಲ್ಲಿ ಆತಂಕ ಹುಟ್ಟಿಸಿದೆ. ನಡೂರು ಹೈಸ್ಕೂಲ್ ಸಮೀಪದ ಪುಟ್ಟಯ್ಯ ಶೆಟ್ಟಿಯವರ ಮನೆಯ ಆವರಣದಲ್ಲಿ ಚಿರತೆ ಸಂಚರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾ
ಬಿಎಂಟಿಸಿ ಬಸ್ಗೆ (BMTC Bus)ರೈಲು ನಡುವೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ (Bengaluru) ಸಾದರಮಂಗಲ ಬಳಿ ನಡೆದಿದೆ. ರೈಲ್ವೆ ಪ್ಯಾರ್ಲಲ್ ರೋಡ್ನಲ್ಲಿ ರಿವರ್ಸ್ ತೆಗೆದುಕೊಳ್ಳುವಾಗ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಬಸ್ನಲ್
ಹಾಲನ್ನು ಗ್ಯಾಸ್ ಮೇಲೆ ಕುದಿಯಲು ಇಟ್ಟ ನಂತರ ಕಾಳಜಿ ವಹಿಸದಿದ್ದರೆ, ಹಾಲು ಉಕ್ಕಿ ಚೆಲ್ಲಿ ಬಿಡುತ್ತದೆ. ಸಾಮಾನ್ಯವಾಗಿ ಪ್ರತಿಯೊಬ್ಬರೂ ಸಹ ಈ ಒಂದು ಸಮಸ್ಯೆಯನ್ನು ಆಗಾಗ್ಗೆ ಎದುರಿಸುತ್ತಿರುತ್ತಾರೆ. ಈ ಕಾರಣಕ್ಕಾಗಿ ಹಾಲು ಕುದ
ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಕೆಲ ವಿಡಿಯೋಗಳು ಭಯಾನಕವೆನಿಸಿದರೆ, ಇನ್ನು ಕೆಲ ದೃಶ್ಯಗಳು ನಗೆಗಡಲಲ್ಲಿ ತೇಲಿಸಿ ಬಿಡುತ್ತವೆ. ಇದೀಗ ಕಲ್ಲಂಗಡಿ ಹಣ್ಣು
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ವಿಚಾರವಾಗಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ರಾಜೀವ್ ಗೌಡ ಎಸ್ಕೇಪ್ ಆಗಿದ್ದ. ನ್ಯಾಯಾಲಯ ಕೂಡ ಜಾಮೀನು ನಿರಾಕರಿಸಿರುವ ಹಿನ್ನೆಲೆ ತಲೆಮರೆಸಿಕೊಂಡು ಆರೋಪಿ ಓಡಾಡುತ್ತ
ಕರ್ನಾಟಕ ಗಡಿ ಭಾಗದ ಛೋರ್ಲಾ ಘಾಟ್ನಲ್ಲಿ ನಡೆದಿದ್ದ ಬರೋಬ್ಬರಿ 400 ಕೋಟಿ ರೂಪಾಯಿ ದರೋಡೆ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ಆರಂಭದಲ್ಲಿ ಕೇವಲ ದರೋಡೆ ಎಂದು ಬಿಂಬಿತವಾಗಿದ್ದ ಈ ಪ್ರಕರಣದ ಆಳಕ್ಕೆ ಇಳಿದ ಮಹಾರಾಷ್ಟ್ರ ಎಸ್ಐ
ಉಡುಪಿ ಜಿಲ್ಲೆಯ ಕೋಡಿಬೆಂಗ್ರೆ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದ್ದು, ಮೈಸೂರಿನ 28 ಬಿಪಿಒ ಉದ್ಯೋಗಿಗಳ ಪೈಕಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಎಲ್ಲ ಪ್ರವಾಸಿಗರನ್ನು ರಕ್ಷಿಸಲಾಗಿದೆ. ಲ
Abhishek Sharma Records: ಟಿ20 ಕ್ರಿಕೆಟ್ನಲ್ಲಿ ಅಭಿಷೇಕ್ ಶರ್ಮಾ ಆರ್ಭಟ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 35 ಎಸೆತಗಳಲ್ಲಿ 84 ರನ್ ಸಿಡಿಸಿದ್ದ ಅಭಿಷೇಕ್ ಶರ್ಮಾ ಇದೀಗ ಮೂರನೇ ಟಿ20 ಪಂದ್ಯದಲ್ಲಿ ಕೇವಲ 20 ಎಸೆತಗಳಲ
ಸಂಜನಾ ಬುರ್ಲಿ ನಿಶ್ಚಿತಾರ್ಥ: ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೂಲಕ ಖ್ಯಾತಿ ಪಡೆದ ಸಂಜನಾ ಬುರ್ಲಿಗೆ ಈಗ ನಿಶ್ಚಿತಾರ್ಥದ ಸಂಭ್ರಮ. ಅವರು ಸದ್ದಿಲ್ಲದೆ, ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವ
Gold rates prediction: ಚಿನ್ನದ ಬೆಲೆ ಮೊದಲ ಬಾರಿಗೆ ಒಂದು ಔನ್ಸ್ಗೆ 5,000 ಡಾಲರ್ ದಾಟಿದೆ. ಒಂದು ಗ್ರಾಮ್ ಚಿನ್ನದ ಬೆಲೆ 16,400 ರೂಗಿಂತ ಹೆಚ್ಚಾಗಿದೆ. ದುರ್ಬಲ ಡಾಲರ್, ಸೆಂಟ್ರಲ್ ಬ್ಯಾಂಕುಗಳ ಚಿನ್ನದ ಖರೀದಿ, ಗೋಲ್ಡ್ ಇಟಿಎಫ್ ಹೂಡಿಕೆ ಹೆಚ್ಚಳ ಇತ್
ಕರ್ನೂಲ್ನಲ್ಲಿ ವಸುಂಧರಾ ತನ್ನ ಮಾಜಿ ಪ್ರಿಯಕರನ ಪತ್ನಿಯ ಮೇಲೆ ಎಚ್ಐವಿ ಸೋಂಕಿತ ಇಂಜೆಕ್ಷನ್ ನೀಡಿ ಕೊಲೆಗೆ ಯತ್ನಿಸಿದ್ದಾಳೆ. ಬೇರೊಬ್ಬರನ್ನು ಮದುವೆಯಾದ ಸೇಡಿಗೆ ಈ ಸಂಚು ರೂಪಿಸಿದ್ದಳು. ಸ್ಕೂಟರ್ ಅಪಘಾತದ ನೆಪದಲ್ಲಿ ವೈದ್
ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ದ್ವೀಪದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ (Republic Day 2026) ನೆರವೇರಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಮಾಡಿದರು. ಅಧಿಕಾರಿಗಳು ಮತ್ತು ಗಣ್ಯರು ಬೋಟ್ ಮೂಲ
India vs New Zealand 3rd T20: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 10 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಗೆಲುವಿನೊಂದಿಗೆ ಭಾ
ಉಡುಪಿ ಶೀರೂರು ಮಠದ ಪರ್ಯಾಯ ಮಹೋತ್ಸವದ ವೇಳೆ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಕೇಸರಿ ಧ್ವಜ ತೋರಿಸಿ ಚಾಲನೆ ನೀಡಿದ್ದಕ್ಕೆ ಕಾಂಗ್ರೆಸ್ನವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದರು. ಈ ವಿಚಾರವಾಗಿ ಜಿಲ್ಲಾಧಿಕಾರಿ ಬೆನ್ನಿಗೆ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಫ್ರೀಡಂಪಾರ್ಕ್ನಿಂದ ರಾಜಭವನ ಚಲೋ ಕಾರ್ಯಕ್ರಮ ಘೋಷಿಸಿದ್ದಾರೆ. ನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ಜನವಿರೋಧಿ ಕಾನೂನನ್ನು ಖಂಡಿಸಿ ಕಾಂಗ್ರೆಸ್ ಈ ಹೋರಾಟ ಆಯೋಜಿಸಿದೆ. ಪಕ್ಷದ ಶ
ಸಂಭಾಷಣೆಕಾರ ಪ್ರಶಾಂತ್ ರಾಜಪ್ಪ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ‘ಅನಂತ ಪದ್ಮನಾಭ’ ಎಂದು ಟೈಟಲ್ ಇಡಲಾಗಿದೆ. ರಿಷಿ ಹಾಗೂ ಪ್ರಕಾಶ್ ಬೆಳವಾಡಿ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಕಾಮಿಡಿ ಡ್ರಾಮಾ ಸಿನಿಮಾ ಟ್ರಾವೆಲ್ ಕಥೆಯನ್ನ
ಚೋರ್ಲಾ ಘಾಟ್ ಬಳಿಯ 400 ಕೋಟಿ ದರೋಡೆ ಪ್ರಕರಣ ಬಗೆದಷ್ಟು ಬಯಲಾಗ್ತಿದೆ. ಹಣ ಪ್ರಭಾವಿ ರಾಜಕಾರಣಿಗೆ ಸೇರಿದ್ದಾಗಿರಬಹುದು ಎಂಬ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಎರಡು ಸಾವಿರ ರೂಪಾಯಿ ನೋಟುಗಳನ್ನು ಬದಲಾಯಿಸಲು ಸಾಗಿಸುವಾಗ ಕ
ಯುಎಇ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿ ಪಾಕಿಸ್ತಾನದ ವಿಮಾನ ನಿಲ್ದಾಣ ಒಪ್ಪಂದದಿಂದ ಹಿಂದೆ ಸರಿದಿದ್ದಾರೆ. ಭಾರತದ ಸ್ಥಿರ ಆರ್ಥಿಕತೆಯ ಮೇಲೆ ನಂಬಿಕೆ ಇಟ್ಟು, $200 ಬಿಲಿಯನ್ ವ್ಯಾಪಾರ ಗುರಿ ಹೊಂದಿರುವ ಯುಎಇ, ರಕ್ಷಣೆ, ಬಾಹ್ಯಾಕಾಶ
‘ಧುರಂಧರ್’ ಚಿತ್ರದ ನಟ ನದೀಮ್ ಖಾನ್ ಮನೆಕೆಲಸದವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. ಮದುವೆಯ ಭರವಸೆ ನೀಡಿ 10 ವರ್ಷಗಳಿಂದ ದೈಹಿಕ ಸಂಪರ್ಕ ಸಾಧಿಸಿದ್ದರು ಎಂದು ಸಂತ್ರಸ್ತೆ ದೂರಿದ್ದಾರೆ. ನಟ ಮ
Republic Day 2026: ನವದೆಹಲಿಯ ಕರ್ತವ್ಯಪಥದಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಈ ವರ್ಷ ವಂದೇ ಮಾತರಂನ 150ನೇ ವರ್ಷಾಚರಣೆ, ಆತ್ಮನಿರ್ಭರ ಭಾರತ ಥೀಮ್, ಆಪರೇಷನ್ ಸಿಂದೂರ್ ಪ್ರದರ್ಶನ ಮತ್ತು ಸೇನೆಯ ಆಧುನಿಕ ಶಕ್ತಿ ಪ್ರ
India vs New Zealand, 3rd T20I: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 10 ಓವರ್ಗಳಲ್ಲಿ ಚೇಸ್ ಮಾಡಿ ಹೊಸ ಇತಿಹಾಸವನ್ನು ನಿರ್
Bullion Market 2026 January 26th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಏರಿಕೆಯಾಗಿವೆ. ಚಿನ್ನದ ಬೆಲೆ ಗ್ರಾಮ್ಗೆ 275 ರೂಗಳಷ್ಟು ಏರಿದೆ. ಆಭರಣ ಚಿನ್ನದ ಬೆಲೆ 14,640 ರೂನಿಂದ 14,915 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 16,271 ರೂಗೆ ಏರಿದೆ. ಬೆಳ್ಳಿ
ಬೆಳಗಾವಿ ಗಡಿಯಲ್ಲಿ 400 ಕೋಟಿ ರೂಪಾಯಿ ಮೌಲ್ಯದ ಎರಡು ಕಂಟೇನರ್ಗಳ ರಾಬರಿ ಪ್ರಕರಣ ರಾಷ್ಟ್ರವ್ಯಾಪಿ ಸಂಚಲನ ಮೂಡಿಸಿದೆ. ಮಹಾರಾಷ್ಟ್ರ ಚುನಾವಣೆ ಅಥವಾ ತಿರುಪತಿಯಲ್ಲಿ ಹವಾಲಾ ಹಣ ಬದಲಾವಣೆಗೆ ಈ ಹಣ ಸಾಗಿಸಲಾಗುತ್ತಿತ್ತು ಎಂಬ ಅನು
ಜಿಲ್ಲೆಯ ಬ್ರಹ್ಮಾವರ (Brahmavar)ತಾಲ್ಲೂಕಿನ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರಿಗೆ ಅವಮಾನವಾಗಿದೆ ಎಂಬ ರಾಷ್ಟ್ರೀಯ ಹೆದ್ದಾರಿ 66ಯಲ್ಲಿರುವ ಟೋಲ್ ಪ್ಲಾಝಾ ಗೇಟ್ನಲ್ಲಿ ಯೋಧರಿಗೆ ಟೋಲ್ ಫ್ರೀ
IND vs NZ: ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 3-0 ಅಂತರದಿಂದ ವಶಪಡಿಸಿಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ 48 ರನ್ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ, ದ್ವಿತೀಯ ಪಂದ್ಯದಲ್ಲಿ 7 ವಿಕೆಟ್ಗಳ ಗೆಲುವು ದಾಖ
ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ಚಿನ್ನದ ನಿಧಿ ಪತ್ತೆಹಚ್ಚಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ರಾಜ್ಯ ಸರ್ಕಾರ ಗಣರಾಜ್ಯೋತ್ಸವದ ದಿನ ಬಂಪರ್ ಉಡುಗೊರೆ ಘೋಷಿಸಿದೆ. ಪ್ರಾಮಾಣಿಕವಾಗಿ ನಿಧಿಯನ್ನು ಸರ್ಕಾರಕ್
ಈ ವರ್ಷ 77ನೇ ಗಣರಾಜ್ಯೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿದೇಶಿ ಗಣ್ಯರು ಭಾಗವಹಿಸಿದ್ದಾರೆ. ಇದರ ಲೈವ್ ವಿಡಿಯೋ ಇಲ್ಲಿದೆ ನೋಡಿ. ಈ ಬಾರಿಯ ಗಣರಾಜ್ಯೋತ್ಸವಕ್ಕೆ ನಾರಿ ಶಕ್ತಿ, ವೈವಿಧ್ಯಮಯ ಸಂಸ್ಕೃತಿ ಮತ್ತು ಐತ
ಪುಷ್ಪ 2 ಪ್ರಚಾರಕ್ಕಾಗಿ ಜಪಾನ್ಗೆ ತೆರಳಿದ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅವರಿಗೆ ಅಲ್ಲಿನ ಅಭಿಮಾನಿಯೊಬ್ಬರು ಅಚ್ಚರಿ ಮೂಡಿಸಿದರು. ಓರ್ವ ಜಪಾನಿ ನಿರರ್ಗಳವಾಗಿ ತೆಲುಗು ಮಾತನಾಡಿದಾಗ ಇಬ್ಬರೂ ದಿಗ್ಭ್ರಮೆಗೊಂಡರು
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ ಸಂವಿಧಾನ ರಕ್ಷಣೆ, ಸಾಮಾಜಿಕ ನ್ಯಾಯದ ಬ
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಆಗಿ ಗಿಲ್ಲಿ ಹೊರಹೊಮ್ಮಿದರು. ಅವರು ಗಿಲ್ಲಿ ಕ್ರೇಜ್ ನೋಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಡಿಕೆ ಸುರೇಶ್ ಶಾಕ್ ಆದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಗಿಲ್
ಗಣರಾಜ್ಯೋತ್ಸವದ ಮುನ್ನ ನಾಗೌರ್ನಲ್ಲಿ 10,000 ಕೆಜಿ ಅಮೋನಿಯಂ ನೈಟ್ರೇಟ್ ಸೇರಿದಂತೆ ಬೃಹತ್ ಸ್ಫೋಟಕಗಳು ವಶವಾಗಿವೆ. ಭದ್ರತಾ ಪಡೆಗಳು ಉಗ್ರರ ಸಂಚನ್ನು ವಿಫಲಗೊಳಿಸಿವೆ. ಆರೋಪಿ ಸುಲೇಮಾನ್ ಖಾನ್ನನ್ನು ಬಂಧಿಸಲಾಗಿದ್ದು, NIA ತನಿಖ
ಆಪ್ಟಿಕಲ್ ಇಲ್ಯೂಷನ್ ಮತ್ತು ಪಝಲ್ ಚಿತ್ರಗಳು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುವುದಲ್ಲದೇ, ಬುದ್ಧಿವಂತಿಕೆಯನ್ನು ಪರೀಕ್ಷಿಸುತ್ತದೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿರುವ ಮೀನನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ
ವಿಂಜೋ ಗೇಮಿಂಗ್ ಆ್ಯಪ್ ಅಕ್ರಮ ಹಣಕಾಸು ಮತ್ತು ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ಪೂರ್ಣಗೊಳಿಸಿ ಚಾರ್ಜ್ಶೀಟ್ ಸಲ್ಲಿಸಿದೆ. 3,522 ಕೋಟಿ ರೂ. ಅಕ್ರಮ ಹಣಕಾಸು ವಹಿವಾಟು ಹಾಗೂ ಬಳಕೆದಾರರಿಗೆ 734 ಕೋಟಿ ರೂ. ವಂಚಿಸ
T20 World Records: ಟಿ20 ಲೀಗ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಆಸ್ಟ್ರೇಲಿಯಾದ ಟಿ20 ಲೀಗ್ ತಂಡ ಪರ್ತ್ ಸ್ಕಾಚರ್ಸ್. ಪರ್ತ್ ಪಡೆಯ ಅಮೋಘ ಪ್ರದರ್ಶನದೊಂದಿಗೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನ
77ನೇ ಗಣರಾಜ್ಯೋತ್ಸವ ಸಂಭ್ರಮದ ನಡುವೆ ಮಾಣೆಕ್ ಷಾ ಪೆರೇಡ್ ಮೈದಾನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ದೊಡ್ಡ ಎಡವಟ್ಟು ಮಾಡಿದೆ. ಸ್ವಾಗತ ಫಲಕಗಳಲ್ಲಿ ಜಿಬಿಎ ಬದಲಿಗೆ ಹಳೆಯ ಬಿಬಿಎಂಪಿ ಹೆಸರನ್ನೇ ಬಳಸಲಾಗಿದೆ. ಮುಖ್ಯ
ಕಿಚ್ಚ ಸುದೀಪ್ ಅವರು ಕನ್ನಡ ಬಾವುಟಕ್ಕೆ ಆದ ಅವಮಾನಕ್ಕೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ದಿಟ್ಟ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಈರೋಡ್ ಬಳಿ ಕನ್ನಡ ಬಾವುಟವನ್ನು ತೆರವುಗೊಳಿಸಿದ ಘಟನೆ ನಡೆದಿತ್ತು. ಕರ್ನಾಟಕ ಬುಲ್ಡೋ
ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಸಂದರ್ಭ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಪಡೆ, ಸೇನಾಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು. ತೆರೆದ ಜೀಪ್ನಲ್ಲಿ
ಪದ್ಮಶ್ರೀ ಪುರಸ್ಕೃತ ಅಂಕೇಗೌಡರು ಮಂಡ್ಯ ಜಿಲ್ಲೆಯ ಚಿನಕುರಳಿ ಗ್ರಾಮದಲ್ಲಿ 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳ ಗ್ರಂಥಾಲಯ ಸ್ಥಾಪಿಸಿದ್ದಾರೆ. ನೂರು ವರ್ಷ ಹಳೆಯ ಕೃತಿಗಳು, 3000 ರಾಮಾಯಣ ಆವೃತ್ತಿಗಳು, ಭಗವದ್ಗೀತೆ, ಗಾಂಧಿ ಕುರಿತು ಸ
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರತ ತಂಡ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಿಚ್ಚ ಸುದೀಪ್ ಅವರು ಅದ್ಭುತವಾಗಿ ಆಟ ಆಡಿದ್ದಾರೆ. ಅವರು ಬಾರಿಸಿದ ಸಿಕ್ಸರ್ ಗಮನ ಸೆಳೆಯೋ ರೀತಿಯಲ್ಲಿ ಇತ್ತು. ಇದರ ವೇಗ ನೋಡಿದ ಅನೇಕರು ಶಾಕ್ ಆಗಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮ ಸ
ತುಮಕೂರು ತಾಲೂಕಿನ ನೆಲಹಾಳ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಮೂಲದ ಮೂವರು ಪ್ರವಾಸಿಗರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರ
Pretoria Capitals vs Sunrisers Eastern Cape, Final: ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡದ ನಾಯಕ ಟ್ರಿಸ್ಟನ್ ಸ್ಟಬ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವು 20 ಓವ
ಆಸ್ಕರ್ ವಿಜೇತ ಎ.ಆರ್. ರೆಹಮಾನ್ ಬಾಲಿವುಡ್ನಲ್ಲಿ ಕೆಲಸವಿಲ್ಲ ಎಂದಿದ್ದು, ಕೋಮು ತಾರತಮ್ಯ ಕಾರಣ ಎಂದಿದ್ದರು. ಈ ಹೇಳಿಕೆಗೆ ರಾಮ್ ಗೋಪಾಲ್ ವರ್ಮಾ ಪ್ರತಿಕ್ರಿಯಿಸಿ, ಸಿನಿಮಾ ಉದ್ಯಮವು ಹಣ ಗಳಿಸುವ ಬಗ್ಗೆ ಇರುತ್ತದೆ, ಜಾತಿ-ಧರ್ಮ
ಭಾರತವು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದೆ. ಈ ಹಿನ್ನೆಲೆ ಗಣರಾಜ್ಯೋತ್ಸವವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿ ಹಾಗೂ ಉತ್ಸಾಹವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶ

19 C