ನರಸಿಂಹ ದೇವರಿಗೆ ಅಭಿಷೇಕ ಅಥವಾ ಬೇರೆ ಯಾವುದಾದರೂ ಸೇವೆ ಮಾಡಿಸಲು ಸಾಧ್ಯವಿದ್ದಲ್ಲಿ ಮಾಡಿಸಿಕೊಳ್ಳಿ. ಪದೇಪದೇ ಅನಾರೋಗ್ಯ ಕಾಡುತ್ತಿರುವುದು, ಶತ್ರುಗಳ ಕಾಟ ಇತ್ಯಾದಿ ಸಮಸ್ಯೆಗಳು ದೂರವಾಗಲಿದೆ. ಮಾನಸಿಕ ಸ್ಥೈರ್ಯ ಹೆಚ್ಚಾಗುತ
ಸ್ಫಟಿಕದ ಮಾಲೆ ಧಾರಣೆ ಮಾಡುವುದರಿಂದ ಮಾನಸಿಕ- ದೈಹಿಕ ಒತ್ತಡಗಳು ದೂರವಾಗಲಿವೆ. ಕೆಲಸ- ಕಾರ್ಯಗಳಲ್ಲಿ ನಿರಾಸಕ್ತಿ ಕಾಡುತ್ತಾ ಇದ್ದಲ್ಲಿ ಅದರಿಂದಲೂ ಹೊರಗೆ ಬರುವುದಕ್ಕೆ ಅನುಗ್ರಹ ಆಗಲಿದೆ. ಒಂದು ವೇಳೆ ಆರ್ಥಿಕವಾಗಿಯೂ ಒತ್ತಡ ಇ
ಫೆಬ್ರವರಿ 24ರ ಇಂದಿನ ರಾಶಿ ಭವಿಷ್ಯದ ಸಂಪೂರ್ಣ ವಿವರ ಇಲ್ಲಿದೆ. ಎಲ್ಲಾ 12 ರಾಶಿಗಳಿಗೂ ಪ್ರೀತಿ, ವೃತ್ತಿ, ಹಣಕಾಸು ಮತ್ತು ಆರೋಗ್ಯದ ಕುರಿತು ವಿಶೇಷ ಒಳನೋಟಗಳನ್ನು ನೀಡಲಾಗಿದೆ. ನಿಮ್ಮ ದಿನವನ್ನು ಹೇಗೆ ಉತ್ತಮಗೊಳಿಸಬೇಕು, ಯಾವ ವಿಷ
ವೈರಲ್ ಆಗಿರುವ ವಿಡಿಯೋದ ಪ್ರಕಾರ, 8ನೇ ಮಹಡಿಯಲ್ಲಿ ವಾಸಿಸುತ್ತಿದ್ದ ಮಹಿಳೆಯ ಸೀರೆ 7ನೇ ಮಹಡಿಯ ಬಾಲ್ಕನಿಗೆ ಹಾರಿಹೋಗಿದೆ. ಅದನ್ನು ಮರಳಿ ಪಡೆಯಲು, ಅವರು ತಮ್ಮ ಮಗನನ್ನು ಮತ್ತೊಂದು ಸೀರೆಯ ಸಹಾಯದಿಂದ ನೇತು ಹಾಕಿದರು. ಅವರು ತಮ್ಮ ಮ
ಮಂತ್ರಾಲಯದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದಾನ ಮಾಡಲಾಗಿದೆ. ಈ ಬಗ್ಗೆ ಪುತ್ರ ಯುವ ರಾಜ್ಕುಮಾರ್ ಮಾತನಾಡಿದ್ದಾರೆ. ‘ರಾಯರ ಸಮ್ಮುಖದಲ್ಲಿ ಗೌರವ ಡಾಕ್ಟರೇಟ್
ಇಂದು ಒಡಿಶಾದಲ್ಲಿ ವಿಚಿತ್ರ ಘಟನೆಯೊಂದು ನಡೆದಿತ್ತು. ಮದುವೆಯಾಗಿ ಗಂಡನ ಮನೆಗೆ ಹೋಗುತ್ತಿದ್ದ ನವವಧು ಇದ್ದ ಕಾರಿಗೆ ಅಡ್ಡಹಾಕಿದ್ದ ಅಪರಿಚಿತರು ಆಕೆಯನ್ನು ಅಪಹರಣ ಮಾಡಿದ್ದರು. ಈ ಬಗ್ಗೆ ಪೊಲೀಸ್ ಕೇಸ್ ಕೂಡ ದಾಖಲಾಗಿತ್ತು. ಇದೀ
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಫೆಬ್ರವರಿಯಲ್ಲೇ ಬಿಸಿಲಿನ ತೀವ್ರತೆ ಹೆಚ್ಚಿದ್ದು, ಜನರು ಕಲ್ಲಂಗಡಿ ಹಾಗೂ ಎಳನೀರಿನ ಮೊರೆ ಹೋಗಿದ್ದಾರೆ. ಎಳನೀರಿನ ಬೆಲೆ ಈಗಾಗಲೇ ಏರಿಕೆಯಾಗಿದ್ದು, ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಹವಾಮಾ
ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗಳನ್ನು ರಾಹುಲ್ ಗಾಂಧಿ ಎಷ್ಟು ಗಂಭೀರವಾಗಿ ಪರಿಗಣಿಸುತ್ತಾರೆಂದು ನನಗೆ ತಿಳಿದಿಲ್ಲ. ಅವರು ತುಂಬಾ ಪ್ರಬುದ್ಧರಾಗಿದ್ದಾರೆ. ರಾಹುಲ್ ಗಾಂಧಿ ಇಂಡಿಯ ಬ್ಲಾಕ್ನ ಅಧ್ಯಕ್ಷರಾಗಿ
ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯ ನಡೆಯುತ್ತಿದೆ. ಕರ್ನಾಟಕ (Karnataka Team) ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವಿನ ಫೈನಲ್ ಪಂದ್ಯ ನಾಳೆ (ಫೆಬ್ರವರಿ 24) ಆರಂಭವಾಗಲಿದ್ದು, ಈ ಐತಿಹಾಸಿಕ ಕ್ಷಣಕ್ಕ
ಕನ್ನಡ ಚಿತ್ರರಂಗದ ಹಿರಿಯ ನಟ ರಾಘವೇಂದ್ರ ರಾಜ್ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದಿಂದ ಅವರಿಗೆ ಈ ಗೌರವ ನೀಡಲಾಗಿದೆ. ‘ಇದನ್ನು ರಾಘವೇಂದ್ರ ಸ್ವಾಮ
ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಫೆಬ್ರವರಿ 26ರಿಂದ ಮಾರ್ಚ್ 7ರವರೆಗೆ ತಮ್ಮ ಇಂಡೋ-ಪೆಸಿಫಿಕ್ ಪ್ರವಾಸದ ಭಾಗವಾಗಿ ಭಾರತಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಕಚೇರಿಯ ಅಧಿಕೃತ ಹೇಳಿಕೆಯ ಪ್ರಕಾರ, ಈ ಪ್ರವಾಸವು ಆಸ್ಟ್ರೇಲಿಯಾ ಮತ್ತು ಜ
ಇತ್ತೀಚಿನ ದಿನಗಳಲ್ಲಿ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದನ್ನು ಕಾಣಬಹುದು. ಹಾಗಾಗಿ ಈ ರೋಗಗಳನ್ನು ಹಗುರವಾಗಿ ಪರಿಗಣಿಸುವುದು ಅಪಾಯಕಾರಿಯಾಗಿದ್ದು ಮುಂದೊಂದು ದಿನ ಅದು ಕಿಡ್ನಿಯನ
ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಮುಷ್ಕರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ (Karnataka Government) ವಿರುದ್ಧ ವೈದ್ಯರು ಸಿಡಿದೆದ್ದಿದ್ದಾರೆ. ಔಷಧ ಸರಬರಾಜು, ವೈದ್ಯರ ನೇಮಕ, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ (Str
ಲಕ್ನೋದ ಪೂರ್ವಾಂಚಲ್ ಎಕ್ಸ್ಪ್ರೆಸ್ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಐವರು ಸಾವನ್ನಪ್ಪಿದ್ದಾರೆ. ಹಲವಾರು ಜನರು ಗಾಯಗೊಂಡಿದ್ದಾರೆ. ಪಂಜಾಬ್ನ ಲುಧಿಯಾನದಿಂದ ಬಿಹಾರದ ದರ್ಭಂಗಾಗೆ ಪ್ರಯಾಣಿಸುತ್ತಿದ್ದ ಡಬಲ್ ಡೆಕ
ಐವರ ಗುಂಪೊಂದು ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಕಲ್ಲಿನಿಂದ ಮಾರಣಾಂತಿಕ ಹಲ್ಲೆ ಮಾಡಿರುವಂತಹ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದಲ್ಲಿ ನಡೆದಿದೆ. ಕಿರಾತಕರು ಕ್ರೌರ್ಯವನ್ನು ವಿಡಿಯೋ ಕ
ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದ
Patajali Foods investors gain a lot after company's December end quarterly report release: ಪತಂಜಲಿ ಷೇರುಗಳ ಈ ಏರಿಕೆಯು ಅದರ ಮೌಲ್ಯಮಾಪನದಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ. ಕಂಪನಿಯ ಮೌಲ್ಯಮಾಪನವು ಸುಮಾರು ₹1,500 ಕೋಟಿಗಳಷ್ಟು ಹೆಚ್ಚಾಗಿದೆ. ಬಿಎಸ್ಇ ದತ್ತಾಂಶದ ಪ್ರಕಾರ, ಫೆಬ್ರವ
ಆ ತಾಯಿಗೆ ನಾಲ್ವರು ಹೆಣ್ಣು ಮಕ್ಕಳು. ಅವರವರ ಪತಿ ಮನೆಯಲ್ಲಿದ್ದರು. ಹೀಗಾಗಿ 64 ವರ್ಷ ವರ್ಷದ ವೃದ್ಧೆ ತನ್ನ ಸ್ವಗ್ರಾಮದಲ್ಲಿ ಒಬ್ಬಳೇ ವಾಸವಿದ್ದಳು. ಆದ್ರ, ಬೆಳಿಗ್ಗೆ ಹೊರಗೆ ಬರಲಿಲ್ಲ. ಮೇಲಾಗಿ ಮನೆಯ ಬಾಗಿಲು ಸಹ ಓಪನ್ ಇತ್ತು. ಆದರ
ತಂಬಾಕು ದರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಆತಂಕಗೊಂಡಿದ್ದಾರೆ. ಹೀಗಾಗಿ ಈ ಸಂಬಂಧ ತಂಬಾಕು ಬೆಳೆಗಾರರು, ತಂಬಾಕು ಮಂಡಳಿ ಅಧಿಕಾರಿಗಳು ಇಂದು (ಫೆಬ್ರವರಿ 23) ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹತ್ವದ ಸಭ
ಹುಬ್ಬಳ್ಳಿಯಲ್ಲಿ ನಡೆಯಲಿರುವ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯವು ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ತಂಡಗಳಿಗೆ ಬಹಳ ಮುಖ್ಯ ಪಂದ್ಯವಾಗಿದೆ. ಕರ್ನಾಟಕ 11 ವರ್ಷಗಳ ನಂತರ ಫೈನಲ್ ತಲುಪಿದರೆ, ಜಮ್ಮು ಕಾಶ್ಮೀರ ಮೊದಲ ಬಾರಿಗೆ ಫೈನಲ್
ಸಮಾಜ ಎಷ್ಟೇ ಬದಲಾಗಿದ್ದರೂ ಜಾತಿ ಪದ್ಧತಿ ಮಾತ್ರ ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ತೆಲಂಗಾಣದ ಜಾತ್ರೆಯೊಂದರಲ್ಲಿ ಜಾತಿಯ ಕಾರಣದಿಂದ ಮಹಿಳೆಯರ ಕೂದಲನ್ನು ಎಳೆದು, ಕೋಲಿನಿಂದ ಹೊಡೆದು ಹಿಂಸೆ ನೀಡಲಾಗಿದೆ. ಈ ಸಂಘರ್ಷ
ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರ ಒಬ್ಬ ವ್ಯಕ್ತಿ ಸಾಧನೆಯ ಹಾದಿಯನ್ನು ಏರಲು, ಶ್ರೀಮಂತಿಕೆಯನ್ನು ಗಳಿಸಲು ಏನೆಲ್ಲಾ ಮಾಡಬೇಕು ಎಂಬುದರ ಬಗ್ಗೆ ಸಲಹೆ ನೀಡಿರುವಂತೆ, ಒಂದಷ್ಟು ವಿಚಾರಗಳ ಬಗ್ಗೆ ಪ್ರತಿಯೊಬ್ಬರೂ ಜಾಗರೂಕರಾಗ
vXglobal the trusted immigration and work permit consultancy of GCC and India: ಭಾರತ ಹಾಗೂ ಗಲ್ಫ್ ದೇಶಗಳಲ್ಲಿರುವ ವಿಎಕ್ಸ್ ಗ್ಲೋಬಲ್ ವಿಶ್ವದ ಪ್ರಮುಖ ಇಮೈಗ್ರೇಶನ್ ಮತ್ತು ವರ್ಕ್ ಪರ್ಮಿಟ್ ಕನ್ಸಲ್ಟೆನ್ಸಿ ಕಪನಿಗಳಲ್ಲಿ ಒಂದೆನಿಸಿದೆ. ಆಸ್ಟ್ರೇಲಿಯಾ, ನ್ಯೂಜಿಲೆಂಡ್,
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾದಗಿರಿಯಲ್ಲಿ ಗಾಂಧಿ ಭಾರತದ ರಾಷ್ಟ್ರಪಿತರಲ್ಲ, ಪಾಕಿಸ್ತಾನದವರು ಎಂದಿದ್ದಾರೆ. ನೆಹರೂ ಮೊದಲ ಪ್ರಧಾನಿಯಲ್ಲ, ನೇತಾಜಿ ಸುಭಾಷ್ ಚಂದ್ರ ಬೋಸ್ ಮೊದಲ PM ಆಗಿದ್ದರು ಎಂದು ವಾದಿಸಿದ್ದಾರೆ. ಶಾಸಕ ಬಸ
ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಮದುವೆಯೊಂದು ಸಾಕುನಾಯಿಯ ಕಾರಣದಿಂದ ನಿಂತುಹೋಗಿದೆ. ಖಾಗಾ ತಹಸಿಲ್ನಲ್ಲಿ 25 ವರ್ಷದ ಆಭರಣ ವ್ಯಾಪಾರಿ ಸುಮಿತ್ ಕೇಸರ್ವಾನಿ ಮತ್ತು 19 ವರ್ಷದ ತನು ಕೇಸರ್ವಾನಿ ಅವರ ಮದುವ
ಗದಗ ಜಿಲ್ಲೆಯ ಶಿರಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅವಧಿ ಮೀರಿದ ಔಷಧಿಗಳನ್ನು ವಿತರಿಸಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರಶ್ನಿಸಿದರೆ ಚಿಕಿತ್ಸೆಗೆ ಬಂದ ರೋಗಿಗಳನ್ನು ವೈದ್ಯರು ಹೊರಹಾಕಿ, ಗೂಂಡಾಗಳಂತೆ ವರ್ತ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಹೊಸ ಜೀವನ ಆರಂಭಿಸುತ್ತಿದ್ದಾರೆ. ಕಳೆದ 8 ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದ ಈ ಜೋಡಿ ಈಗ ಹಸೆಮಣೆ ಏರಲು ಸಜ್ಜಾಗಿದೆ. ವಯಸ್ಸಿನ ಅಂತರ ಇದ್ದರೂ ಕೂಡ ಅವರ ಪ್ರೀತಿಗೆ ಅದು ಅಡ್ಡಿ ಆ
ಶಿವಾಜಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಕಾವು ಶರಣರ ನಾಡಲ್ಲಿ ಇನ್ನೂ ಆರಿಲ್ಲ. ಬಾಗಲಕೋಟೆ ಸದ್ಯ ಬೂದಿ ಮುಚ್ಚಿದ ಕೆಂಡವಾಗಿದೆ. ಈ ಮಧ್ಯೆ ಹಿಂದೂ ಸಂಘಟನೆಗಳು ಬೃಹತ್ ಹೋರಾಟಕ್ಕೆ ಮುಂದಾಗಿವೆ. ಆದರೆ ಯಾವುದೇ ಪ್ರತಿಭಟನೆಗೆ ಅ
ಚಳಿಗಾಲವಿರಲಿ, ಬೇಸಿಗೆಯಿರಲಿ, ಮಳೆಗಾಲವಿರಲಿ ಕೆಲವರಂತೂ ದೇಹ ತುಂಬಾನೇ ರಿಲ್ಯಾಕ್ಸ್ ಆಗುತ್ತೆ ಅನ್ನೋ ಕಾರಣಕ್ಕೆ ಪ್ರತಿನಿತ್ಯ ಅತಿಯಾದ ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ. ಹೀಗೆ ಸುಡು ಬಿಸಿ ನೀರಿನಲ್ಲಿ ಸ್ನಾನ ಮಾಡುವು
ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪೊಲೀಸರು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ, ಕೇರಳದ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 34 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸ
ಮಣಿರತ್ನಂ ನಿರ್ದೇಶನದ ಸಿನಿಮಾ ಎಂದರೆ ಸಹಜವಾಗಿಯೇ ಪ್ರೇಕ್ಷಕರಲ್ಲಿ ಕೌತುಕ ಮೂಡುತ್ತದೆ. ಅವರ ಹೊಸ ಸಿನಿಮಾದಲ್ಲಿ ವಿಜಯ್ ಸೇತುಪತಿ ಮತ್ತು ಸಾಯಿ ಪಲ್ಲವಿ ಅವರು ಜೋಡಿ ಆಗಲಿದ್ದಾರೆ. ಈ ಮೊದಲು ಧನುಷ್ ಅವರಿಗೆ ಈ ಕಥೆ ಹೇಳಲಾಗಿತ್ತ
ಮಾರ್ಚ್ 2026 ತುಲಾ ರಾಶಿಯವರಿಗೆ ಅದೃಷ್ಟದ ತಿಂಗಳು. ಗುರು, ಶನಿ, ಶುಕ್ರ ದಶೆಗಳ ಪ್ರಭಾವದಿಂದ ಆರ್ಥಿಕ ಲಾಭ, ಉನ್ನತ ಶಿಕ್ಷಣ, ವಿದೇಶ ಪ್ರಯಾಣ, ಸಾಲ ಮುಕ್ತಿ ಮತ್ತು ಕಾನೂನು ಜಯ ಪ್ರಾಪ್ತಿಯಾಗಲಿದೆ. ನೂತನ ವಾಹನ, ಆಭರಣ ಖರೀದಿ ಹಾಗೂ ಕುಟು
35ರ ನಂತರ ಮಹಿಳೆಯರ ದೇಹದಲ್ಲಿ ಅನೇಕ ರೀತಿಯ ಬದಲಾವಣೆಗಳಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಆಹಾರದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಪ್ರತಿನಿತ್ಯ ಸೇವನೆ ಮಾಡುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದ
Sam Altman says on new ideas and secrecy:ನಿಮ್ಮಲ್ಲಿ ಹೊಸ ಐಡಿಯಾ ಇದೆ ಎಂದು ಯಾರೂ ಬಹಳ ದಿನ ಕೊಂಡಾಡುವುದಿಲ್ಲ. ಐಡಿಯಾವನ್ನು ಸರಿಯಾಗಿ ಎಕ್ಸಿಕ್ಯೂಟ್ ಮಾಡುವವನೇ ಯಶಸ್ಸು ಗಳಿಸೋದು. ಹಾಗಂತ ಓಪನ್ಎಐ ಸಿಇಒ ಸ್ಯಾಮ್ ಆಲ್ಟ್ಮ್ಯಾನ್ ಹೇಳುತ್ತಾರೆ. ಹೊಸ
ಬಲ್ಡೋಟಾ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ನಾಳೆ ಕೊಪ್ಪಳ ಬಂದ್ಗೆ ಕರೆ ನೀಡಲಾಗಿದೆ. ಈ ಸ್ವಯಂಪ್ರೇರಿತ ಬಂದ್ಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಖ
ಮಾರ್ಚ್ 2024 ಕನ್ಯಾ ರಾಶಿಯವರಿಗೆ ಸವಾಲು ಮತ್ತು ಅವಕಾಶಗಳ ಮಿಶ್ರಣವಾಗಿದೆ. ಬುಧನ ಅನುಗ್ರಹದಿಂದ ವೃತ್ತಿಯಲ್ಲಿ ಯಶಸ್ಸು, ಶುಕ್ರನಿಂದ ಆರ್ಥಿಕ ಲಾಭ ಸಿಗಲಿದೆ. ಆದರೆ ಶನಿ ಮತ್ತು ಕೇತುಗಳ ಪ್ರಭಾವದಿಂದ ವಿಳಂಬ, ಹೆಚ್ಚುವರಿ ಖರ್ಚು ಮತ
17 ಬಾರಿ ತಪ್ಪಿಸಿಕೊಂಡ ಸೈಫುಲ್ಲಾ ಸೇರಿದಂತೆ ಕಳೆದ 1 ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 7 ಭಯೋತ್ಪಾದಕರನ್ನು ಎನ್ಕೌಂಟರ್ ಮಾಡಲಾಗಿದೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಗೆಲುವು ದೊರೆತಿದೆ. ಭದ್ರತಾ ಪ
ತುಮಕೂರಿನಲ್ಲಿ ಹೊರರಾಜ್ಯದ ಗ್ಯಾಂಗ್ವೊಂದು ಹಾಡಹಗಲೇ ಸಿನಿಮೀಯ ರೀತಿಯಲ್ಲಿ ದಾಳಿ ಮಾಡಿ ಜ್ಯುವೆಲರಿ ಶಾಪ್ ದರೋಡೆ ಮಾಡಿರುವಂತಹ ಘಟನೆ ನಡೆದಿದೆ. ಜ್ಯುವೆಲರಿ ಶಾಪ್ಗೆ ನುಗ್ಗಿ ಖಾರದ ಪುಡಿ ಎರಚಿ ಬರೋಬ್ಬರಿ 26 ಲಕ್ಷ ರೂ ಮೌಲ್
ಇಳಿ ವಯಸ್ಸಿನಲ್ಲಿ ತಾವೇ ದುಡಿದು ತಿನ್ನುವವರನ್ನು ನೋಡುವಾಗ ನಿಜಕ್ಕೂ ಖುಷಿ ಎನಿಸುತ್ತದೆ. ಇದಕ್ಕೆ ಉದಾಹರಣೆಯಂತಿದ್ದಾರೆ ಈ ವೃದ್ಧೆ. ರಸ್ತೆ ಬದಿಯಲ್ಲಿ ಕಾರನ್ನು ತೊಳೆಯುವ ಕಾಯಕವನ್ನು ನಂಬಿ ಬದುಕುತ್ತಿರುವ ಈ ಅಜ್ಜಿಯ ಮೊಗದ
ಹುಬ್ಬಳ್ಳಿಯಲ್ಲಿ ರೈಲ್ವೆ ಇಲಾಖೆಯ ಡೆಪ್ಯೂಟಿ ಚೀಫ್ ಎಂಜಿನಿಯರ್ ಕಚೇರಿಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ. 16 ರೈತರಿಂದ ಸ್ವಾಧೀನಪಡಿಸಿಕೊಂಡ 12.5 ಎಕರೆ ಭೂಮಿಗೆ ಸೂಕ್ತ ಪರಿಹಾರ ನೀಡಲು ರೈಲ್ವೆ ಇಲಾಖೆ ವಿಫಲ
ಯಾವ ರೀತಿಯಿಂದ ಸಾಧ್ಯವೋ ಆ ಮಾರ್ಗಗಳಿಂದ ಆದಷ್ಟು ಬೇಗ ದೇಶ ಬಿಟ್ಟು ಹೊರಡಿ ಎಂದು ಇರಾನ್ನಲ್ಲಿರುವ ಭಾರತೀಯರಿಗೆ ಭಾರತ ಸರ್ಕಾರ ಹೊಸ ಸಲಹೆ ನೀಡಿದೆ. ಪ್ರಸ್ತುತ ಇರಾನ್ನಲ್ಲಿರುವ ತನ್ನ ಎಲ್ಲಾ ನಾಗರಿಕರು ಲಭ್ಯವಿರುವ ಯಾವುದೇ ಸ
ಮಾರ್ಚ್ 19ರಂದು ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಬಿಡುಗಡೆ ಆಗಲಿವೆ. ಈ ಎರಡೂ ಚಿತ್ರಗಳು ಜನಮನ ಗೆಲ್ಲಲು ಸಫಲವಾದರೆ ದೊಡ್ಡ ಸಿನಿ ಹಬ್ಬ ನಡೆಯಲಿದೆ. ಎರಡೂ ಸಿನಿಮಾ ಸೇರಿಸಿ ಒಟ್ಟು 10 ಕೋಟಿ ಜನರು ಚಿತ್ರಮಂದಿರಕ್ಕೆ ಬರು
ಪ್ರತಿ ಮನೆಯಲ್ಲೂ ಸಹ ಪಾತ್ರೆ ತೊಳೆಯಲು ಸ್ಪಾಂಜ್, ಸ್ಕಬ್ಬರ್ಗಳನ್ನು ಬಳಸುತ್ತಾರೆ. ಹೆಚ್ಚಿನ ಜನರು ಒಂದೇ ಸ್ಪಾಂಜ್ ಅನ್ನು ತಿಂಗಳುಗಟ್ಟಲೆ ಬಳಸುತ್ತಾರೆ. ನೀವು ಕೂಡ ಹೀಗೆಯೇ ಮಾಡ್ತೀರಾ? ಈ ಒಂದು ಸಣ್ಣ ತಪ್ಪು ಆರೋಗ್ಯದ ಮೇಲೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಪ್ರಸನ್ನಹಳ್ಳಿ ರಸ್ತೆಯಲ್ಲಿ ದರೋಡೆ ನಡೆದಿದೆ. ರೈಡ್ ಮಾಡುವ ನೆಪದಲ್ಲಿ ಅಧಿಕಾರಿಗಳ ಸೋಗಿನಲ್ಲಿ ಎಂಟ್ರಿಕೊಟ್ಟು ಬರೋಬ್ಬರಿ 24 ಲಕ್ಷ ರೂ ದೋಚಿ ಖದೀಮರು ಪರಾರಿಯಾಗಿದ್ದ
ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಕಾಂಗ್ರೆಸ್ನ ಮನ್ರೇಗಾ ಬಚಾವ್ ಆಂದೋಲನ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ತಲೆ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಸಮಾವೇಶಕ್ಕೆ ಚಾ
Gurugram pips Mumbai to become India's largest market for ultra luxury homes: 2025ರ ಕ್ಯಾಲಂಡರ್ ವರ್ಷದಲ್ಲಿ 10 ಕೋಟಿ ರೂಗೂ ಅಧಿಕ ಮೌಲ್ಯದ ಐಷಾರಾಮಿ ಮನೆಗಳು ಅತಿಹೆಚ್ಚು ಮಾರಾಟ ಕಂಡಿದ್ದು ಗುರುಗ್ರಾಮ್. ಇಷ್ಟು ವರ್ಷ ನಂಬರ್ ಒನ್ ಸ್ಥಾನದಲ್ಲಿದ್ದ ಮುಂಬೈ ಅನ್ನು ಹರ್ಯಾಣದ ಈ
ಗುರುಗ್ರಾಮದಲ್ಲಿ ಲಿವ್-ಇನ್ ಸಂಬಂಧದ ಭೀಕರ ಘಟನೆ ನಡೆದಿದೆ. ಯುವತಿಯ ಮೇಲೆ ದೈಹಿಕ ದೌರ್ಜನ್ಯ ಎಸಗಿ, ಕೊಲೆ ಬೆದರಿಕೆ ಹಾಕಿದ ಸಂಗಾತಿ. ಮಹಾನಗರಗಳಲ್ಲಿ ಹೆಚ್ಚುತ್ತಿರುವ ಇಂತಹ ಸಂಬಂಧಗಳ ಅಪಾಯವನ್ನು ಈ ಲೇಖನ ಎತ್ತಿ ತೋರಿಸುತ್ತದೆ.
ಚೀನಾದ ಯುನಾನ್ ಪ್ರಾಂತ್ಯದಲ್ಲಿ ಕಂಡುಬರುವ ಲ್ಯಾನ್ಮಾವೋ ಏಷ್ಯಾಟಿಕಾ ಅಣಬೆ, ಬೇಯಿಸದೆ ತಿಂದರೆ ಭ್ರಮೆಗಳನ್ನು ಹುಟ್ಟಿಸುತ್ತದೆ. ಈ ಅಣಬೆ ಮುಟ್ಟಿದರೆ ನೀಲಿ ಬಣ್ಣಕ್ಕೆ ತಿರುಗುತ್ತದೆ. ಸಂಶೋಧಕ ಕಾಲಿನ್ ಡೊಮೋರ್ ಇದರ ಅಪಾಯಕಾರಿ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ನಡುವೆ ಪ್ರೀತಿ, ಪ್ರೇಮ ಚಿಗುರಿದ್ದು ಇಂದು, ನಿನ್ನೆ ಅಲ್ಲ. ಹಲವು ವರ್ಷಗಳಿಂದ ಅವರಿಬ್ಬರು ಪ್ರೀತಿಸುತ್ತಿದ್ದಾರೆ. ಆದರೆ ಬಹಿರಂಗವಾಗಿ ಒಪ್ಪಿಕೊಂಡಿರಲಿಲ್ಲ ಅಷ್ಟೇ. ಈಗ ಅವರಿಬ್ಬರು
ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಕಾಂಗ್ರೆಸ್ನಲ್ಲಿರುವ ಕೆಲವು ಹಿರಿಯ ನಾಯಕರೇ ನುಂಗಲಾರದ ತುಪ್ಪವಾಗಿದ್ದಾರೆ. ಶಶಿ ತರೂರ್, ಮಣಿಶಂಕರ್ ಅಯ್ಯರ್ ರೀತಿಯ ಹಿರಿಯ ಕಾಂಗ್ರೆಸ್ ನಾಯಕರು ಈಗಿನ ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಆಗಾಗ
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಉದ್ಘಾಟನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. 2024ರೊಳಗೆ ಪೂರ್ಣಗೊಳ್ಳಬೇಕಿದ್ದ ಕಾಮಗಾರಿ ಕುಂಟುತ್ತಾ ಸಾಗಲು ಎದುರಾಗಿರುವ ಭೂಸ್ವಾಧೀನ, ಅರಣ್ಯ ಅನುಮತಿ ಹಾಗೂ ಹಣಕಾಸು ಸಮಸ್ಯೆಗಳು ಪ
ತುಮಕೂರು ಜಿಲ್ಲೆಯ ತುರುವೇಕೆರೆ ಬಿಇಒ ಕಚೇರಿಯಲ್ಲಿ ಎಫ್ಡಿಎ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಓರ್ವ ವ್ಯಕ್ತಿ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರಿಗೆ ಕೊನೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದು, ಅವರಿಗೆ ನ್ಯಾಯಾಲಯದಿಂದ ಸಣ್ಣ ರಿಲೀಫ್ ಸಿಕ್ಕಿದೆ. ಅಮಾನತುಗೊಂಡಿದ್ದ ಅವರ ಗನ್ ಲೈಸೆನ್ಸ್ಗೆ ಹೈಕೋರ್ಟ್ ಮಾರ್ಚ್ 6ರವರೆಗೆ ಮಧ್ಯಂತರ ತಡೆ ನೀಡಿದೆ. ದರ್ಶನ್ ಪ
ದೆಹಲಿಯ ಕೆಂಪುಕೋಟೆ, ಸಚಿವಾಲಯ ಹಾಗೂ ವಿಧಾನಸಭೆಗೆ ಖಲಿಸ್ತಾನಿ ಉಗ್ರರಿಂದ ಬಾಂಬ್ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಬಂದ ಈ ಸಂದೇಶದ ಬೆನ್ನಲ್ಲೇ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದು, ನಗರಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಲಷ
ಬೆಂಗಳೂರಿನಲ್ಲಿ ಜೀವನ ನಿರ್ವಹಣೆ ಎಷ್ಟು ದುಬಾರಿ ಎಂಬುದಕ್ಕೆ ವ್ಯಕ್ತಿಯೊಬ್ಬರ ಬಜೆಟ್ ವೈರಲ್ ಆಗಿದೆ. ಅಭಿಷೇಕ್ ಸಿಂಗ್ ಎಂಬುವವರು ತಿಂಗಳಿಗೆ 70,000 ರೂ. ಖರ್ಚು ಮಾಡಿ ಆರಾಮದಾಯಕ ಜೀವನ ನಡೆಸುತ್ತಿರುವುದಾಗಿ X ನಲ್ಲಿ ಹಂಚಿಕೊಂಡಿದ
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ
ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಪ್ರಕರಣದ ಆರೋಪಿ ಯುವತಿಯೊಬ್ಬಳು ತನ್ನ ಮೇಲೆ ಗ್ಯಾಂಗ್ರೇಪ್ ನಡೆದಿದೆ ಎಂದು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪ್ರಕರಣ ಸಂಬಂಧ ನಿಖಿಲ್ ಮತ್ತು ಡಿಕ್ಸನ್ ಸಾಂಡ್ರಾ ಎಂಬ
ಕರ್ನಾಟಕದಲ್ಲಿ ಪ್ರತಿದಿನ 31 ಮಂದಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದು, 86 ಮಂದಿ ಗಾಯಗೊಳ್ಳುತ್ತಿದ್ದಾರೆ. 2025ರಲ್ಲಿ 10 ಸಾವಿರಕ್ಕೂ ಅಧಿಕ ಸಾವುಗಳು ಸಂಭವಿಸಿದ್ದು, ಬೆಂಗಳೂರು, ಬೆಳಗಾವಿ, ತುಮಕೂರು ಜಿಲ್ಲೆಗಳಲ್ಲಿ ಅತಿ
ಹಳ್ಳಿಯಲ್ಲಿ ಬೆಳೆಯುವ ಮಕ್ಕಳಿಗೆ ಕೇಳಿದ್ದೆಲ್ಲವು ಸಿಗುವುದಿಲ್ಲ. ಆದರೆ ನಗರ ಪ್ರದೇಶದ ಮಕ್ಕಳಿಗೆ ಏನು ಕೊರತೆಯಾಗದಂತೆ ಹೆತ್ತವರು ನೋಡಿಕೊಳ್ಳುತ್ತಾರೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಕೂಡ ಹಾಗೆ ಅನಿಸುತ್ತದೆ. ಹೌದು, ಮೇವಿನ ಹ
ಆನ್ಲೈನ್ ಗೇಮ್ ಚಟಕ್ಕೆ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ದಾವಣಗೆರೆಯ ನ್ಯಾಮತಿ ತಾಲೂಕಿನಲ್ಲಿ ವೃದ್ಧೆ ಕಮಲಮ್ಮ ಎಂಬವರನ್ನು ಹತ್ಯೆ ಮಾಡಿ, 8.44 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ಸದ್ಯ ಪೊಲೀಸ
T20 World Cup 2026: ಟಿ20 ವಿಶ್ವಕಪ್ನ ಮೊದಲ 4 ಮ್ಯಾಚ್ಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧ ಹೀನಾಯ ಸೋಲನುಭವಿಸಿದೆ. ಈ ಸೋಲಿನ ಹೊರತಾಗಿಯೂ ಭಾರತ ತಂಡವು ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್
ಈ ಕೋತಿ ಮರಿ ಹುಟ್ಟಿನಿಂದಲೇ ಒಬ್ಬಂಟಿ, ಅದು ತೂಕ ಕಡಿಮೆ ಇದ್ದಿದ್ದರಿಂದ ತಾಯಿಗೂ ಅದನ್ನು ಸಾಕಲು ತಿಳಿಯದೆ ಬಿಟ್ಟು ಹೋಗಿತ್ತು. ಜಪಾನ್ನ ಮೃಗಾಲಯದಲ್ಲಿ ಅದನ್ನು ಬಿಡಲಾಗಿತ್ತು. ಆದರೆ ಅದಕ್ಕೆ ಸ್ನೇಹಿತರು ಯಾರೂ ಇರಲಿಲ್ಲ, ಕೋತೊ
ಮಾರ್ಚ್ 19ರಂದು ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ಸೆಣಸಲಿವೆ. ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ‘ಧುರಂಧರ್ 2’ ಗಿಂತ ಹೆಚ್ಚುವರಿಯಾಗಿ 1200 ಸ್ಕ್ರೀನ್ಗಳು ಸಿಗುವ ಸಾಧ್ಯತೆಯಿದೆ. ಯಶ್ ಕಥೆ
IDFC First Bank's Rs 590 fraud case: company shares hit 20pc lower circuit: ಐಡಿಎಫ್ಸಿ ಫಸ್ಟ್ ಬ್ಯಾಂಕ್ನ ಷೇರುಗಳು ಸೋಮವಾರ ಶೇ. 20ರಷ್ಟು ಬೆಲೆ ಕಳೆದುಕೊಂಡಿವೆ. ಹೂಡಿಕೆದಾರರು ಷೇರುಗಳನ್ನು ಮಾರಲು ಮುಗಿಬೀಳುತ್ತಿದ್ದಾರೆ. ಬ್ಯಾಂಕ್ನ ಚಂಡೀಗಡ ಬ್ರ್ಯಾಂಚ್ನಲ್ಲಿ ಒ
T20 World Cup 2026: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಈವರೆಗೆ 5 ಪಂದ್ಯಗಳನ್ನಾಡಿದೆ. ಈ ಐದು ಮ್ಯಾಚ್ಗಳಲ್ಲಿ ಭಾರತ ತಂಡ 4 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಸೋತಿರುವುದು ಸೌತ್ ಆಫ್ರಿಕಾ ವಿರುದ್ಧ ಮಾತ್ರ. ಈ ಸೋಲಿನ ಹೊರತಾಗಿಯೂ ಭಾರತ
ನೈಋತ್ಯ ರೈಲ್ವೆಯ ಬೆಂಗಳೂರು-ಗೋವಾ ವಂದೇ ಭಾರತ್ ರೈಲು 13 ಗಂಟೆ ಪ್ರಯಾಣಿಸುವ ಅಂದಾಜು ಸಮಯದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಇದು ಪ್ರೀಮಿಯಂ ರೈಲಿಗೆ ದೀರ್ಘ ಸಮಯ. ಪ್ರಯಾಣಿಕರಿಗೆ ಅನುಕೂಲವಾಗಲು ಪ್ರಯಾಣದ ಸಮಯವನ್ನು 11 ಗಂಟೆಯ
ರಸ್ತೆ ಬದಿ ತಾವು ಕಸ ಹಾಕಿದ್ರೆ ದಂಡ ಬೀಳುತ್ತೆ ಎಂದು ವ್ಯಕ್ತಿಯೊಬ್ಬ ನಾಯಿಗೆ ಕಸ ಎಸೆಯುವ ಟ್ರೈನಿಂಗ್ ನೀಡಿರುವ ಘಟನೆ ಇಟಲಿಯಲ್ಲಿ ನಡೆದಿದೆ. ಆದರೆ ವಿಪರ್ಯಾವೆಂಸದರೆ ಟ್ರೈನಿಂಗ್ ಕೊಟ್ಟಿದ್ದು, ಡಸ್ಟ್ಬಿನ್ ಒಳಗೆ ಕಸ ಹಾಕುವು
ಹೋರಾಟಗಾರ ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್ಗೆ ಸ್ಪೋಟಕ ತಿರುವು ಸಿಕ್ಕಿದೆ. ಚಿನ್ನದ ಉದ್ಯಮಿ ವಿನೋದ್ ಮತ್ತು ಮುಡಾ ಮಾಜಿ ಆಯುಕ್ತ ನಟೇಶ್ ಸೇರಿ ಸ್ನೇಹಮಯಿ ಕೃಷ್ಣರನ್ನು ಸಿಲುಕಿಸಲು ಪಕ್ಕಾ ಪ್ಲಾನ್ ಮಾಡಿದ್ದಾರಾ ಎಂಬ ಸಂಶಯ ಸಿಸ
ಹಾಸನದಲ್ಲಿ ಅವೈಜ್ಞಾನಿಕ ಸ್ಪೀಡ್ ಬ್ರೇಕರ್ಗೆ ವಿದ್ಯಾರ್ಥಿನಿ ಬಲಿಯಾಗಿದ್ದು, ಮತ್ತೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ಸೂಚನಾ ಫಲಕಗಳಿಲ್ಲದ ಮತ್ತು ಬಣ್ಣ ಮಾಸಿದ ಹಂಪ್ನಿಂದ ಈ ದುರ್ಘಟನೆ ಸಂಭವಿಸಿದೆ. ಅಧಿಕಾರಿಗಳ ನಿರ್ಲಕ
ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರ ಕೇರಳದಲ್ಲಿ ಭರ್ಜರಿ ಪ್ರದರ್ಶನಕ್ಕೆ ಸಜ್ಜಾಗಿದೆ. 'ಎ4 ಎಂಟರ್ಟೈನ್ಮೆಂಟ್ಸ್' ದೊಡ್ಡ ಮೊತ್ತಕ್ಕೆ ಹಂಚಿಕೆ ಹಕ್ಕುಗಳನ್ನು ಪಡೆದುಕೊಂಡಿದ್ದು, ರಾಜ್ಯಾದ್ಯಂತ 350ಕ್ಕೂ ಹೆಚ್ಚು ಸ್ಕ
ಬೆಂಗಳೂರು, ಫೆಬ್ರವರಿ 23: ಮಹಾಲಕ್ಷ್ಮಿ ಲೇಔಟ್ನಲ್ಲಿ ಶಾಲಾ ಬಸ್ ಅಪಘಾತ ನಡೆದಿದೆ. ಇಳಿಜಾರಿನಲ್ಲಿ ಬ್ರೇಕ್ ಫೇಲ್ ಆಗಿದ್ದರಿಂದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬಸ್ ಎಲೆಕ್ಟ್ರಿಕ್ ಪೋಲ್ಗೆ ಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್
ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆ ಸಾವಿನ ನಂತರ ನಡೆದ ಪೊಲೀಸ್ ಲಾಠಿಚಾರ್ಜ್ ಖಂಡಿಸಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಕೊಪ್ಪ, ಎನ್.ಆರ್.ಪುರ, ಶೃಂಗೇರಿ ಮತ್ತು ಕಡಬಗೆರೆ ತಾಲೂಕುಗಳಲ್ಲಿ ಬಂದ್ಗ
ದೆಹಲಿಯಲ್ಲಿ ನಡೆದ ಎಐ ಶೃಂಗಸಭೆ ವೇಳೆ ಯುವ ಕಾಂಗ್ರೆಸ್ ನಾಯಕರ ಶರ್ಟ್ ಬಿಚ್ಚಿದ ಪ್ರತಿಭಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಅಖಿಲೇಶ್ ಯಾದವ್ ಬಳಿಕ ಇದೀಗ ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ ಕೂಡ ಆ ಬಗ್ಗೆ ಪ್ರತಿಕ
ಭೋಪಾಲ್ನಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಕಪಾಳಮೋಕ್ಷ ಮಾಡಿದಕ್ಕೆ ಅಪ್ರಾಪ್ತ ಬಾಲಕರಿಬ್ಬರು ಇನ್ನೊಬ್ಬ ಬಾಲಕನಿಗೆ 30 ಸೆಕೆಂಡ್ಗಳಲ್ಲಿ 27 ಬಾರಿ ಚೂರಿ ಇರಿದಿದ್ದಾನೆ. ಸ್ನೂಕರ್ ಕ್ಲಬ್ನಲ್ಲಿ ನಡೆದ ಈ ಘಟನೆ ಸಿಸಿಟಿವಿಯಲ್
India vs South Africa: ಟಿ20 ವಿಶ್ವಕಪ್ನ ಸೂಪರ್-8 ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್ಗಳಲ್ಲಿ 187 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಭಾರತ
ಹರಿಯಾಣದ ಫರಿದಾಬಾದ್ನಲ್ಲಿರುವ 'ಮಿಲನ್ ಬ್ಯಾಂಕ್ವೆಟ್ ಹಾಲ್'ನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಮಹಾರಾಣಿ ಪದ್ಮಿನಿ ಅವರ ಭಾವಚಿತ್ರಗಳನ್ನು ಶೌಚಾಲಯದ ಬಾಗಿಲುಗಳ ಮೇಲೆ ಬಳಸಿದ್ದಕ್ಕೆ ದೇಶಾದ್ಯಂತ ಭಾರಿ ವಿರೋಧ ವ್ಯಕ್
Bullion Market 2026 February 23rd: ಸೋಮವಾರ ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ ಕಂಡಿವೆ. ಚಿನ್ನದ ಬೆಲೆ 190 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 25 ರೂ ಜಿಗಿದಿದೆ. ಆಭರಣ ಚಿನ್ನದ ಬೆಲೆ 14,600 ರೂನಿಂದ 14,790 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 16,101 ರೂಗೆ ಏರಿದೆ. ಬೆ
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ ಕೈದಿಗಳು ಐಷಾರಾಮಿ ವಸ್ತುಗಳನ್ನು ಬಳಸುತ್ತಿರುವುದು ಬೆಳಕಿಗೆ ಬಂದಿದೆ. ಫೋನ್ಗಳು, ಸಿಮ್ಗಳು, ಅಡುಗೆ ಸಾಮಗ್ರಿಗಳು, ಮತ್ತು ಇತರೆ ಐಷಾರಾಮಿ ವಸ್ತುಗಳನ್ನು ವಶ
ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದು, 26 ಮಂದಿ ಗಾಯಗೊಂಡಿದ್ದಾರೆ. ಪೋಖರಾದಿಂದ ಕಠ್ಮಂಡುವಿಗೆ ಹೋಗುತ್ತಿದ್ದ ಬಸ್ ತ್ರಿಶೂಲಿ ನದಿಗೆ ಉರುಳಿದೆ. ರಕ್ಷಣಾ ಕಾರ್ಯಾ
ಬೆಂಗಳೂರಿನಲ್ಲಿ ಆಘಾತಕಾರಿ ಸೈಬರ್ ವಂಚನೆ ನಡೆದಿದೆ. ಸ್ನೇಹಿತನನ್ನು ನಂಬಿದ ವಿದ್ಯಾರ್ಥಿಯೊಬ್ಬ ತನ್ನ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಂಡಿದ್ದ. ಸ್ನೇಹಿತ ಆಯುಷ್ ಈ ಖಾತೆಯನ್ನು ದುರ್ಬಳಕೆ ಮಾಡಿಕೊಂಡು 7 ಕೋಟಿ ರೂಪಾಯಿ ವಹ
ಯಶ್ ಅವರ ‘ಟಾಕ್ಸಿಕ್’ ಚಿತ್ರದ ‘ಟಿಕೆಟ್’ ಲುಕ್ ಎಐ ಸೃಷ್ಟಿ ಎಂಬ ವದಂತಿಗಳಿಗೆ ತೆರೆ ಬಿದ್ದಿದೆ. ಸೆಲೆಬ್ರಿಟಿ ಹೇರ್ಸ್ಟೈಲಿಸ್ಟ್ ಅಲೆಕ್ಸ್ ವಿಜಯ್ ಕಾಂತ್ ಹಂಚಿಕೊಂಡ ವಿಡಿಯೋದಲ್ಲಿ, ಯಶ್ ಅವರ ನಿಜವಾದ ಮೇಕೋವರ್ ಪ್ರಕ್ರಿಯೆಯನ
ಭಾರತೀಯ ರಸ್ತೆಗಳು ಓವರ್ಲೋಡ್ ವಾಹನಗಳಿಂದ ತುಂಬಿವೆ. ಕಳಪೆ ಬೆಳಕಿನಲ್ಲಿ ಸಂಚರಿಸುವುದು ಕಷ್ಟಕರ ಎಂದು ಭಾರತೀಯ ರಸ್ತೆ ಸುರಕ್ಷತೆಯ ಬಗ್ಗೆ ಎಂಟು ವರ್ಷಗಳ ಬಳಿಕ ವಿದೇಶಕ್ಕೆ ಭಾರತಕ್ಕೆ ಮರಳಿದ ವ್ಯಕ್ತಿಯೊಬ್ಬರು ಹೇಳಿದ್ದಾರೆ.
ಭಾರತೀಯ ವಾಯುಪಡೆಯ ತೇಜಸ್ ಲೈಟ್ ಕಾಂಬ್ಯಾಟ್ ಏರ್ಕ್ರಾಫ್ಟ್ ಇತ್ತೀಚೆಗೆ ಅಪಘಾತಕ್ಕೀಡಾಗಿದ್ದು, ಪೈಲಟ್ ಸುರಕ್ಷಿತವಾಗಿ ಹೊರಜಿಗಿದಿದ್ದಾರೆ. ಈ ಘಟನೆಯು ತೇಜಸ್ನ ಸುರಕ್ಷತೆ ಮತ್ತು ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನೆಗಳನ್ನು
ಸಿಲಿಕಾನ್ ಸಿಟಿ ಬೆಂಗಳೂರಿನ ಹವಾಮಾನದ ಬಗ್ಗೆ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ ಚರ್ಚೆಗೆ ಕಾರಣವಾಗಿದೆ. ವಿಶ್ವದರ್ಜೆಯ ವಾತಾವರಣವನ್ನು ಹೊಂದಿರುವ ಬೆಂಗಳೂರು ಮಾಲಿನ್ಯ, ಕಳಪೆ ರಸ್ತೆಗಳು ಮತ್ತು
ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಅಧಿಕಾರ ಹಂಚಿಕೆ ಬಿಕ್ಕಟ್ಟು ಮುಂದುವರಿದಿರುವ ಮಧ್ಯೆಯೇ, ಸಚಿವ ಸತೀಶ್ ಜಾರಕಿಹೊಳಿ ಹೊಸ ಪವರ್ ಸೆಂಟರ್ ಆಗಿ ಹೊರಹೊಮ್ಮುವ ಸೂಚ
ಮಲೈಕಾ ಅರೋರಾ ಅವರ ಹೊಸ ಸಂಬಂಧದ ಬಗ್ಗೆ ಚರ್ಚೆ ಜೋರಾಗಿದೆ. 19 ವರ್ಷ ಚಿಕ್ಕವರಾದ ಉದ್ಯಮಿ ಹರ್ಷ್ ಮೆಹ್ತಾ ಜೊತೆ ಮಲೈಕಾ ಪ್ರೇಮಿಗಳ ದಿನದಂದು ಇಟಲಿಯಲ್ಲಿ ಕಾಣಿಸಿಕೊಂಡಿದ್ದು, ಫೋಟೋಗಳು ವೈರಲ್ ಆಗಿವೆ. ಅರ್ಜುನ್ ಕಪೂರ್ ಜೊತೆಗಿನ ಸಂ
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ನೀಡಿದ 188 ರನ್ಗಳ ಗುರಿಯನ್ನು ಬೆನ್ನತ್ತಲು ವಿಫಲವಾದ ಟೀಮ್ ಇಂಡಿಯಾ ಬರೋಬ್ಬರಿ 76 ರನ್ಗಳಿಂದ ಸೋಲೊಪ್ಪಿಕೊಂ
ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಅಪ್ತಾಬ್ ಮತ್ತು ಆರೀಫಾ ಎಂಬ ಮುಸ್ಲಿಂ ದಂಪತಿಗೆ ತ್ರಿವಳಿ ಮಕ್ಕಳ ಜನನವಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಂದು ಹೆಣ್ಣು ಮತ್ತು ಎರಡು ಗಂಡು ಮಕ್ಕಳಿಗೆ ಆರೀಫಾ
ಬೆಂಗಳೂರಿನೊಂದಿಗೆ ಬೆಳಗಾವಿಯ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು
ಮೈಸೂರಿನ ಚಾಮುಂಡಿ ಬೆಟ್ಟವು ಹಿಂದೆ 'ಮಹಾಬಲಾದ್ರಿ' ಅಥವಾ 'ಮಹಾಬಲ ಬೆಟ್ಟ' ಎಂದು ಕರೆಯಲ್ಪಡುತ್ತಿತ್ತು. ಇದರ ಮೂಲ ದೇವರು ಚಾಮುಂಡೇಶ್ವರಿ ಅಲ್ಲ, ಬದಲಿಗೆ ಮಹಾಬಲೇಶ್ವರ (ಶಿವ) ಎಂದು ಕ್ರಿ.ಶ. ೯೫೦ರ ಶಾಸನಗಳು ದೃಢಪಡಿಸುತ್ತವೆ. ಯದುವಂ

21 C