ಜೀವನದ ಅದೃಷ್ಟವನ್ನು ಗಮನಿಸಿದಾಗ, ಅವರಿಗೆ 50-50 ರಷ್ಟು ಅದೃಷ್ಟ ಇರುತ್ತದೆ. ಆರಂಭಿಕ 50% ಅವಧಿಯಲ್ಲಿ ವಿದ್ಯಾಭ್ಯಾಸ, ವಿವಾಹ ಅಥವಾ ಇತರ ಹೊಂದಾಣಿಕೆಗಳಲ್ಲಿ ಸಣ್ಣ ಮಟ್ಟದ ಸಮಸ್ಯೆಗಳನ್ನು ಎದುರಿಸಬಹುದು. ಆದರೆ ನಂತರದ 50% ಅವಧಿಯಲ್ಲಿ
Parvathy Thiruvothu: ಮಿಲನ ಖ್ಯಾತಿಯ ನಟಿ ಪಾರ್ವತಿ ಮೆನನ್ ಇತ್ತೀಚೆಗೆ ತೂಕ ಹೆಚ್ಚಳದಿಂದಾಗಿ ಬಾಡಿ ಶೇಮಿಂಗ್ ಎದುರಿಸಿದ್ದಾರೆ. ಕೇರಳಿಗರಿಂದ ದ್ವೇಷದ ಸಂದೇಶಗಳು ಬಂದಿದ್ದರೂ, ಅವರು ಇದಕ್ಕೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಚಿತ್ರರಂಗದಲ್
ಈ ದಿನದ ರಾಹುಕಾಲ ಮಧ್ಯಾಹ್ನ 3:27 ರಿಂದ 4:54ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲವು ಬೆಳಗ್ಗೆ 11:06 ರಿಂದ 12:33ರ ವರೆಗೆ ಇರಲಿದ್ದು, ಇದು ಶುಭ ಕಾರ್ಯಗಳಿಗೆ ಉತ್ತಮ ಸಮಯವಾಗಿದೆ. ಕೊಳ್ಳೇಗಾಲದಲ್ಲಿ ನಾರಾಯಣ ರಥೋತ್ಸವ, ಅಕ್ಕಿ ಹೆ
ಕರ್ನಾಟಕ ಗುತ್ತಿಗೆದಾರರ ಸಂಘದೊಳಗೇ ಭ್ರಷ್ಟಾಚಾರದ ಗಂಭೀರ ಆರೋಪ ಕೇಳಿಬಂದಿದೆ. ಸಂಘದ ಪದಾಧಿಕಾರಿಗಳು ಸಣ್ಣ ಗುತ್ತಿಗೆದಾರರಿಂದ ಟೆಂಡರ್ ಪ್ರಕ್ರಿಯೆಗೆ ಕಮಿಷನ್ (ಶೇ 2.5-3) ಕೇಳಿ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್
ದಿನ ಭವಿಷ್ಯ:ಇಂದು ಮಾಘ ಮಾಸ ಕೃಷ್ಣ ಪಕ್ಷದ ದ್ವಿತೀಯಾ ಮಂಗಳವಾರದ ರಾಶಿ ಭವಿಷ್ಯ. ಈ ದಿನ ಉದ್ವೇಗ, ಅಪರಿಚಿತರ ಕರೆಗಳು, ಆರ್ಥಿಕ ಬೇಡಿಕೆಗಳು ಮತ್ತು ಅಧಿಕಾರದ ಗೊಂದಲಗಳು ಎದುರಾಗಬಹುದು. ಯಂತ್ರ ಮಾರಾಟದಿಂದ ಲಾಭದ ಸಾಧ್ಯತೆಯೂ ಇದೆ. ಪ
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ಹಲವು ರೀತಿಯ ಅನುಕೂಲಗಳು ಆಗಲಿವೆ. ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ಹಲವು ರೀತಿಯ ಅನುಕೂಲಗಳು ಆಗಲಿವೆ. ಸೈಟು- ಜಮೀನು ಖರೀದಿಗೆ ಪ್ರಯತ್ನ
ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ವೇಳೆ ಅವರು ಭಾರತದ ಮೇಲಿನ ಸುಂಕವನ್ನು ಶೇ. 25ರಿಂದ ಶೇ. 18ಕ್ಕೆ ಇಳಿಸುವುದಾಗಿ ಘೋಷಿಸಿದ
ಭಾರತ ಯುರೋಪ್ ಟ್ರೇಡ್ ಒಪ್ಪಂದ ಹಾಗೂ ಅರಬ್ ಲೀಗ್ ಟ್ರೇಡ್ ಡೀಲ್ ಮಾಡಿಕೊಳ್ಳುತ್ತಿದ್ದಂತೆ ಅಲರ್ಟ್ ಆಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿಢೀರನೆ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಫೋನ್ ಮಾಡಿದ್ದಾರೆ. ಅಮೆರಿಕ ಅಧ್
ಹಾಸನದಲ್ಲಿನ ಜಮೀನಿಗೆ ಸಂಬಂಧಿಸಿದಂತೆ ಯಶ್ ತಾಯಿ ಪಷ್ಪಾ ಅರುಣ್ ಕುಮಾರ್ ಅವರು ಕಾನೂನಿನ ಹೋರಾಟ ಮಾಡುತ್ತಿದ್ದಾರೆ. ಯಶ್ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಅವರಿಗೆ ಈ ಚಿಕ್ಕ ಸೈಟ್ ಏನೇನೂ ಅಲ್ಲ. ಹಾಗಿದ್ದರೂ ಪು
ಕನ್ನಡ ಮತ್ತು ತುಳು ಭಾಷೆಯ ‘ಜೈ’ ಸಿನಿಮಾ 2025ರ ನವೆಂಬರ್ 14ರಂದು ರಿಲೀಸ್ ಆಗಿತ್ತು. ಚಿತ್ರಮಂದಿರದಲ್ಲಿ ಹಿಟ್ ಆದ ಆ ಸಿನಿಮಾ ಈಗ ‘ಜೀ5’ ಒಟಿಟಿಯಲ್ಲಿ ಪ್ರಸಾರ ಆಗಲು ಸಜ್ಜಾಗಿದೆ. ಫೆಬ್ರವರಿ 6ರಿಂದ ಕನ್ನಡ ಹಾಗೂ ತುಳುವಿನಲ್ಲಿ ಈ ಸಿನಿ
ಕೇರಳದ ಒಂದು ವಿಡಿಯೋ ವೈರಲ್ ಆಗುತ್ತಿದ್ದು, ಅದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಒಂದು ಕಾಡುಕೋಣ ಇದ್ದಕ್ಕಿದ್ದಂತೆ ಬೈಕ್ ಶೋ ರೂಂಗೆ ನುಗ್ಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಎಕ್ಸ್ ಪ್ಲಾಟ್ಫಾರ್ಮ್ನಲ್ಲಿ ಹಂಚಿಕ
ಚಿಕ್ಕಮಗಳೂರಿನ ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಗಾಳಿಯ ವೇಗಕ್ಕೆ ಬೆಂಕಿ ವ್ಯಾಪಿಸುತ್ತಿದ್ದು, ಕಿಡಿಗೇಡಿಗಳ ಕೃತ
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿ ಪರಿಷತ್ಗೆ ತೆರಳಿದ್ದು, ಅಲ್ಲಿ ಉತ್ತರ ನೀಡಬೇಕಾದರೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಜಟಾಪಟಿ ನಡೆದಿದೆ. ಈ ನಡುವೆ ವಿಧಾನಪರಿ
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಭರದಿಂದ ಸಾಗಿದ್ದು, 50ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. ವಿದೇಶಿ ಎನ್ಜಿಒ ಸಹಯೋಗದೊಂದಿಗೆ ತೆರೆದ ವಸ್ತುಸಂಗ್ರಹಾಲಯ ಅಭಿವೃದ್ಧಿಗೆ ಯೋಜನೆ ರೂಪಿಸಲಾ
ಕಳೆದ ವರ್ಷ ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನದ ಅಪಘಾತವನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಆ ವಿಮಾನ ದುರಂತ 260 ಜನರನ್ನು ಬಲಿತೆಗೆದುಕೊಂಡಿತ್ತು. ಇದೀಗ ಇಂದು ಸಂಜೆ ಏರ್ ಇಂಡಿಯಾ ಡ್ರೀಮ್ಲೈನರ್ ವಿಮಾನದಲ್ಲಿ ಮತ್ತೆ
ಕಿಚ್ಚ ಸುದೀಪ್ ಅವರ ಆಪ್ತರಾದ ಚಕ್ರವರ್ತಿ ಚಂದ್ರಚೂಡ್ ಅವರು ನಿರ್ಮಾಪಕರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ನಿರ್ಮಾಪಕರು ಖಂಡಿಸುತ್ತಿದ್ದಾರೆ. ನಟಿ, ನಿರ್ಮಾಪಕಿ ಪ್ರಿಯಾ ಹಾಸನ್ ಕೂಡ ತಮ್ಮ ಅಭಿಪ್
ಮಧ್ಯಪ್ರದೇಶದ ಹಳ್ಳಿಯೊಂದಕ್ಕೆ ಸರಿಯಾದ ರಸ್ತೆ ವ್ಯವಸ್ಥೆ ಇರಲಿಲ್ಲ. ಅಲ್ಲಿ ವೈದ್ಯಕೀಯ ಸೌಲಭ್ಯವೂ ಸರಿಯಾಗಿ ಸಿಗುತ್ತಿರಲಿಲ್ಲ. ಆ ಊರಿನ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿರುವ ಪ್ರಯುಕ್ತ ಎರಡು ದಿನ ನಗರದ ವಿವಿಧೆಡೆ ಕಾವೇರಿ ನೀರು ಸರಬರಾಜುವಿನಲ್ಲಿ ವ್ಯತ್ಯಯ ಆಗಲಿದೆ. ಹೀಗಾಗಿ ನಾಗರ
ಸಿನಿಮಾಸಕ್ತರಿಗೆ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ ಒಂದು ಉತ್ತಮ ವೇದಿಕೆ ಆಗಿದೆ. ಫೆಬ್ರವರಿ 3ರಂದು ಈ 10 ಅತ್ಯುತ್ತಮ ಸಿನಿಮಾಗಳು ಪ್ರದರ್ಶನ ಆಗಲಿವೆ. ಅವುಗಳ ವಿವರ ಇಲ್ಲಿದೆ. ಡೆಡ್ ಡಾಗ್, ಆ್ಯಶಸ್ ಆ್ಯಂಡ್ ಡೈಮಂಡ
ಬೆಳಗಾವಿಯ ಬಡಲಾ ಅಂಕಲಗಿ ಗ್ರಾಮದಲ್ಲಿ ಸೌರ ವಿದ್ಯುತ್ ಸ್ಥಾವರ ಹೆಸರಿನಲ್ಲಿ ಶ್ರೀಗಂಧ ಸೇರಿದಂತೆ ಹಲವು ಮರಗಳ ಮಾರಣಹೋಮ ನಡೆದಿದೆ. 40 ಎಕರೆಗೂ ಹೆಚ್ಚು ಅರಣ್ಯ ನಾಶವಾಗಿದ್ದು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ
ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಮತೋಲಿತ ಆಹಾರ ಸೇವನೆ ಎಷ್ಟು ಮುಖ್ಯವೋ ಅದೇ ರೀತಿ ನಿದ್ರೆಯೂ ಅಷ್ಟೇ ಮುಖ್ಯ. ಆದರೆ ಇಂದಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಮುಖ
ಮಧ್ಯಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಸರ್ಕಾರಿ ಹಾಸ್ಟೆಲ್ನಲ್ಲಿ ವಾಸಿಸುತ್ತಿದ್ದ 13 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆಯು ಬಾಲಕಿಯರ ಹಾಸ್ಟೆಲ್ನಲ್ಲಿ ಹುಡುಗಿಯರ ಸುರಕ್ಷತೆ ಬಗ್ಗೆ ಗಂಭೀರ
ಕಿಚ್ಚ ಸುದೀಪ್ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡ ಚಕ್ರವರ್ತಿ ಚಂದ್ರಚೂಡ್ ಈಗ ವಿವಾದಕ್ಕೆ ಸಿಲುಕಿದ್ದಾರೆ. ನಿರ್ಮಾಪಕರ ಬಗ್ಗೆ ಅವಹೇಳನಕಾರಿಯಾಗಿ ಮಾತಾಡುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಅವರ ವಿರುದ್ಧ ‘ನಿರ
ವಿಧಾನಸಭೆ ಅಧಿವೇಶನದಲ್ಲಿ (Karnataka Assembly Session) ಇಂದು (ಫೆಬ್ರವರಿ 02) ಕಾಂಗ್ರೆಸ್ ಅಧಿಕಾರ ಹಂಚಿಕೆ ಬಗ್ಗೆಯೂ ಸಹ ಪ್ರಸ್ತಾಪವಾಗಿದ್ದು, ಈ ಬಗ್ಗೆ ಆಸಕ್ತಿಕರ ಚರ್ಚೆ ನಡೆದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ಸದಸ್ಯ
ಮಂಗಳೂರಿನಲ್ಲಿರುವ ಪಿಲಿಕುಳ ಝೂನ ಅವ್ಯವಸ್ಥೆ ಕುರಿತು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ತಕ್ಷಣ ಬಂದ್ ಮಾಡುವಂತೆ ಸರ್ಕಾರಕ್ಕೆ ಖಡಕ್ ಎಚ್ಚ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ವತಿಯಿಂದ ಹೆಲಿಕಾಪ್ಟರ್ ಮೂಲಕ ಭೂಗರ್ಭದಲ್ಲಿನ ಬಂಗಾರ, ಖನಿಜ ನಿಕ್ಷೇಪಗಳ ಶೋಧ ಕಾರ್ಯ ನಡೆಯುತ್ತಿದೆ. ಬೀಚಗಾನಹಳ್ಳಿ ಕ್ರಾಸ್ ಬಳಿ ಆರಂಭವಾದ ಈ ಏರಿ
Government's revenue and expenditure estimates for upcoming year: 2026ರ ಬಜೆಟ್ ಗಾತ್ರ 53 ಲಕ್ಷ ಕೋಟಿ ರೂ ದಾಟಿದೆ. ಸಾರಿಗೆ ಮತ್ತು ರಕ್ಷಣಾ ಕ್ಷೇತ್ರಕ್ಕೆ ಅತಿಹೆಚ್ಚು ಅನುದಾನ ಸಿಕ್ಕಿದೆ. ಸರ್ಕಾರಕ್ಕೆ ಬರುವ ಇಷ್ಟು ಪ್ರಮಾಣದ ಆದಾಯದಲ್ಲಿ ಯಾವ್ಯಾವುದು ಎಲ್ಲೆಲ್ಲಿಂದ
Budget 2026: A Policy Bridge from Immediate Relief to Future Growth: ಕೇಂದ್ರ ಬಜೆಟ್ 2026, 'ನೀತಿ ಸೇತು'ವಾಗಿ ಹಿಂದಿನ ಸಾಧನೆಗಳು ಮತ್ತು ಭವಿಷ್ಯದ ಆಶಯಗಳನ್ನು ಜೋಡಿಸುತ್ತದೆ. ಮ್ಯಾನುಫ್ಯಾಕ್ಚರಿಂಗ್, AI ಮತ್ತು ವಿತ್ತೀಯ ಶಿಸ್ತಿಗೆ ಒತ್ತು ನೀಡುವ ಈ ಬಜೆಟ್ ಭಾರತವನ್ನು ವ
ಸಂಬಂಧಿಕರು, ಸ್ನೇಹಿತರು ಆರ್ಥಿಕ ಸಹಾಯ ಅಥವಾ ಸಾಲವನ್ನು ಕೇಳುತ್ತಲೇ ಇರುತ್ತಾರೆ. ಇಂತಹ ಸಂದರ್ಭಗಳಲ್ಲಿ ಅನೇಕರು ಹಿಂದು ಮುಂದು ನೋಡದೆ ಹಣ ಕೊಟ್ಟುಬಿಡುತ್ತಾರೆ, ಕೊನೆಗೆ ತಾವು ಸಾಲವಾಗಿ ನೀಡಿದ ಹಣ ವಾಪಾಸ್ ಸಿಗದೆ ಸಂಕಷ್ಟಕ್ಕ
ಶಿವರಾಜ್ಕುಮಾರ್, ಗಿಲ್ಲಿ ನಟ, ರಚಿತಾ ರಾಮ್, ಮಂಗ್ಲಿ ಮುಂತಾದ ಸೆಲೆಬ್ರಿಟಿಗಳು ಕನಕೋತ್ಸವದಲ್ಲಿ ಭಾಗಿಯಾಗಿದ್ದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿ ಕನಕೋತ್ಸವದ ರಂಗೇರಿತು. ವೇದಿಕೆಯಲ್ಲಿ ಮಸ್ತ್ ಡ್ಯಾನ್ಸ್, ಹಾ
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯನವರು ಇಂದು (ಫೆಬ್ರವರಿ 02) ಅಧಿವೇಶನದಲ್ಲಿ ಉತ್ತರ ನೀಡಿದರು. ಈ ವೇಳೆ ಸಿದ್ದರಾಮಯ್ಯ ಬಿಯರ್ ಬಗ್ಗೆ ಮಾತನಾಡಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಮದ್ಯದ ದರ ಏರಿಕೆ ಸಂಬಂಧ ವಿಪ
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣದಲ್ಲಿ ಸದ್ಯ ಭೂಮಿಗೆ ಚಿನ್ನದ ಬೆಲೆ ಇದೆ. ಇದೀಗ ಈ ಭೂಮಿ ಮೇಲೆ ದುಷ್ಟರು ಕಣ್ಣುಹಾಕಿದ್ದಾರೆ. ವಾರಸುದಾರರಿಲ್ಲದ ಭೂಮಿಯನ್ನು ಅಧಿಕಾರಿಗಳೊಂದಿಗೆ ಸೇರಿ ನಕಲಿ ದಾಖಲೆಗಳನ್ನು ಸೃಷ
ಹಲವು ರಾಜ್ಯಗಳಲ್ಲಿ ನಿಫಾ ವೈರಸ್ ಮತ್ತೆ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಬಾವಲಿಗಳು, ಹಂದಿಗಳು ಮತ್ತು ಮನುಷ್ಯರಿಂದ ಮನುಷ್ಯರಿಗೆ ಹರಡುವ ಈ ವೈರಸ್ನಿಂದ ಮರಣ ಪ್ರಮಾಣ ಹೆಚ್ಚಿರುವ ಕ
ಇತ್ತೀಚಿನದ ದಿನಗಳಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕೊಲೆ ಮಾಡುವುದು ದೊಡ್ಡ ವಿಷಯವೇ ಅಲ್ಲವೆಂಬಂತಾಗಿದೆ. ಗೂಗಲ್, ಸಿನಿಮಾ ಮುಂತಾದವುಗಳಿಂದ ಕೊಲೆಯನ್ನು ಮಾಡುವುದು ಮತ್ತು ಅದನ್ನು ಮುಚ್ಚಿಹಾಕುವುದನ್ನು ಕ
2025-26ನೆ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳ ಅವಧಿ (ಶಾಲಾ ವೇಳಾಪಟ್ಟಿ) ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಉರ್ದು ಮತ್ತು ಇತರೆ ಅಲ್ಪ
ರೈಲು ವಿಳಂಬದಿಂದಾಗಿ ಪರೀಕ್ಷೆ ತಪ್ಪಿಸಿಕೊಂಡ ಉತ್ತರ ಪ್ರದೇಶದ ವಿದ್ಯಾರ್ಥಿನಿಗೆ ಭಾರತೀಯ ರೈಲ್ವೆಯು 9 ಲಕ್ಷ ರೂ. ಪರಿಹಾರ ನೀಡಿದೆ. 2018ರಲ್ಲಿ ನಡೆದ ಘಟನೆಗೆ ಗ್ರಾಹಕ ಆಯೋಗ 8 ವರ್ಷಗಳ ಹೋರಾಟದ ನಂತರ ಈ ಮಹತ್ವದ ತೀರ್ಪು ನೀಡಿದೆ. ರೈ
ತಮಿಳಿನ ‘ಜನ ನಾಯಗನ್’ ಸಿನಿಮಾ ಬಗ್ಗೆ ಮಾತನಾಡುವಾಗ ಚಕ್ರವರ್ತಿ ಚಂದ್ರಚೂಡ್ ಅವರು ನಿರ್ಮಾಪಕರನ್ನು ಟೀಕಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ಕ್ಕ
ನಾವು ನಮ್ಮ ಕೆಲಸಗಳಲ್ಲಿ ಎಷ್ಟೇ ನಿರತರಾಗಿದ್ದರೂ ಕೂಡ, ನಮ್ಮ ದೇಹವು ಆಂತರಿಕವಾಗಿ ನಿರಂತರವಾಗಿ ತನ್ನನ್ನು ತಾನೇ ಸರಿಪಡಿಸಿಕೊಳ್ಳುತ್ತದೆ. ಈ ರೀತಿ ದುರಸ್ತಿ ಕೆಲಸಕ್ಕೆ ಅಗತ್ಯವಿರುವ ಎಲ್ಲವನ್ನೂ ನಾವು ಆಹಾರದ ರೂಪದಲ್ಲಿ ಒದಗ
ಒಂದುವೇಳೆ ಒಂದೆರಡು ಸೆಕೆಂಡ್ ಮಕ್ಕಳ ಬಗ್ಗೆ ಗಮನ ಕೊಡದೇ ಇದ್ದರೂ ಅವರ ಜೀವಕ್ಕೇ ಅಪಾಯ ಉಂಟಾದೀತು. ಕೇರಳದ ಕೋಝಿಕೋಡ್ನಲ್ಲಿ ಚಿಕ್ಕ ಹೆಣ್ಣುಮಗುವೊಂದು ರಸ್ತೆಗೆ ಓಡಿಬಂದಾಗಲೇ ಬಸ್ ಅಡ್ಡಬಂದಿದೆ. ದೇವರ ಕೃಪೆಯಿಂದ ಆ ಬಸ್ ಆ ಮ
ದೇವಸ್ಥಾನದ (Temple) ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ (Hindu And Muslim) ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ
ಬಾಲ್ಯವಿವಾಹ ಮಾಡಿಕೊಂಡಿದ್ದ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ವಿಷಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗವಮಾರಪ್ಪಗಾರಿಪಲ್ಲಿ ಗ್ರಾಮದಲ್ಲಿ ನಡೆದಿ
ದೆಹಲಿ ಪೊಲೀಸರ ಸೋಗಿನಲ್ಲಿ ದರೋಡೆ ನಡೆಸುತ್ತಿದ್ದ ಅಂತಾರಾಜ್ಯ ಗ್ಯಾಂಗ್ನ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 27 ಲಕ್ಷ ಮೌಲ್ಯದ ವಸ್ತುಗಳು ಮತ್ತು ಪೊಲೀಸ್ ನಕಲಿ ಐಡಿ ಕಾರ್ಡ್ಗಳನ್ನು ಜಪ್ತಿ ಮಾಡಲಾಗಿದೆ. ಹ
ಭಾರೀ ಪಾರ್ಸೆಲ್ ಹೊತ್ತ ಡೆಲಿವರಿ ಬಾಯ್ಗೆ ವಸತಿ ಸಂಕೀರ್ಣದಲ್ಲಿ ಲಿಫ್ಟ್ ನಿರಾಕರಿಸಿ, 6ನೇ ಮಹಡಿಗೆ ಮೆಟ್ಟಿಲು ಹತ್ತಲು ಬಲವಂತಪಡಿಸಿದ ವಿಡಿಯೋ ವೈರಲ್ ಆಗಿದೆ. ಈ ಅಮಾನವೀಯ ಘಟನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಡೆ
Additional excise duty on Cigarette, prices surge upto Rs 55 per pack: ಹೊಸ ಜಿಎಸ್ಟಿ ಸಿಸ್ಟಂ ಪ್ರಕಾರ ತಂಬಾಕು ಉತ್ಪನ್ನಗಳ ಮೇಲೆ ಶೇ. 40 ಜಿಎಸ್ಟಿ ಜೊತೆಗೆ ಹೆಚ್ಚುವರಿ ಅಬಕಾರಿ ಸುಂಕ ಹೇರಿಕೆ ಮಾಡಲಾಗಿದೆ. ಸಿಗರೇಟ್ ವಿತರಕರು ಭಾನುವಾರದಿಂದಲೇ (ಫೆ. 1) ಹಳೆಯ ಸಿಗರೇಟು
ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ನಡೆದಿದ್ದ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣ ಭಾರಿ ಸಂಚಲನ ಮೂಡಿಸಿದೆ. ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿ ನೇಪಾಳಿ
ಮನೆಯಲ್ಲಿ ಜಾಗವಿದ್ದು ಹೊಸದಾಗಿ ತೋಟ ಮಾಡುವ ಪ್ಲ್ಯಾನ್ ನಲ್ಲಿದ್ದವರಿಗೆ ಈ ಮಾಹಿತಿ ಖಂಡಿತ ಉಪಯೋಗಕ್ಕೆ ಬರುತ್ತೆ. ನೀವು ಒಂದು ಎಕರೆ ಪ್ರದೇಶದಲ್ಲಿ ತೆಂಗಿನ ತೋಟ ಲಾಭವೇ ಹೆಚ್ಚು. ಹೌದು, ಒಂದು ಎಕರೆ ತೆಂಗಿನ ತೋಟದಲ್ಲಿ 28 ಲಕ್ಷಕ್
ಬಿಳಿ ಬಟ್ಟೆಗಳು ನೋಡಲು ತುಂಬಾನೇ ಸುಂದರವಾಗಿ ಕಾಣುತ್ತದೆ ನಿಜ, ಆದ್ರೆ ಈ ಬಣ್ಣದ ಬಟ್ಟೆಯ ಮೇಲೆ ಒಂದು ಸಣ್ಣ ಕಲೆಯಾದ್ರೂ ಸಹ ಅದನ್ನು ಹೋಗಲಾಡಿಸುವುದು ತುಂಬಾನೇ ಕಷ್ಟಕರ. ಜೊತೆಗೆ ಕ್ರಮೇಣ ಕಲೆಯಾದ ಬಿಳಿ ಬಣ್ಣದ ಬಟ್ಟೆಗಳು ಹಳದಿ ಬ
ನಟ ಯಶ್ ತಾಯಿ ಪುಷ್ಪಾ ಅವರ ನಿವೇಶನ ವಿವಾದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹಾಸನದ ವಿದ್ಯಾನಗರದಲ್ಲಿ ಒಂದೇ ಜಾಗಕ್ಕೆ ಅಧಿಕಾರಿಗಳು ಇಬ್ಬರ ಹೆಸರಿಗೆ ದಾಖಲೆಗಳನ್ನು ಸೃಷ್ಟಿಸಿದ್ದಾರಾ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಪ
Nirmala Sitharaman, Kiren Rijiju lashes out against Opposition for criticizing Indian economy: ಭಾರತದ ಆರ್ಥಿಕ ಶಕ್ತಿಯನ್ನು ತೋರಿಸುವ ಟ್ವೀಟ್ವೋಂದನ್ನು ಇಲಾನ್ ಮಸ್ಕ್ ಹಂಚಿಕೊಂಡಿದ್ದು, ವಿಶ್ವದ ಪವರ್ ಬ್ಯಾಲನ್ಸ್ ಬದಲಾಗುತ್ತಿದೆ ಎಂದಿದ್ದಾರೆ. ವಿಶ್ವದ ಅತಿದೊಡ್ಡ ಶ್ರೀಮಂತನ
ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲೂ ಗಿಲ್ಲಿ ನಟ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಬೇಡಿಕೆ ಹೆಚ್ಚಿದೆ. ಗಿಲ್ಲಿ ಅಭಿನಯಿಸಿದ ‘ಸರ್ಕಾರಿ ಶಾಲೆ-H8’ ಬಿಡುಗಡೆ ಆಗಲಿದೆ. ಶೀರ್ಷಿಕೆಯಿಂದಲೇ ಈ ಸಿನಿಮಾ ಕೌತುಕ ಮೂಡಿಸಿದೆ.
ಒಡಿಶಾದ ಸಂಬಲ್ಪುರ ರೈಲು ನಿಲ್ದಾಣದಲ್ಲಿ ಸಂಬಲ್ಪುರ-ನಾಂದೇಡ್ ಎಕ್ಸ್ಪ್ರೆಸ್ 20809 ಸಮಯಕ್ಕೆ ಸರಿಯಾಗಿ ಪ್ಲಾಟ್ಫಾರ್ಮ್ಗೆ ಬಂದಾಗ ಎಸಿ 3-ಟೈರ್ನ ಕಾಯ್ದಿರಿಸಿದ ಕೋಚ್ (BE2) ಕಾಣೆಯಾದ ಕಾರಣ ಅವ್ಯವಸ್ಥೆ ಉಂಟಾಯಿತು. ಕೋಚ್ ಇಲ್ಲದ ಕ
ಹುಬ್ಬಳ್ಳಿಯಲ್ಲಿ ಎರಡು ಆಘಾತಕಾರಿ ಘಟನೆಗಳು ವರದಿಯಾಗಿವೆ. 8 ವರ್ಷದ ಬಾಲಕಿ ಮೇಲೆ 75 ವರ್ಷದ ವೃದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದು, ಪೋಕ್ಸೋ ಅಡಿ ಬಂಧಿಸಲಾಗಿದೆ. ಮತ್ತೊಂದು ದುರ್ಘಟನೆಯಲ್ಲಿ, ಮಾಡಿದ ಸಾಲ ತೀರಿಸು ಎಂದಿದ್ದಕ್ಕೆ ಪ
ಬಾಯಿ ಮತ್ತು ಹೃದಯಕ್ಕೂ ನಿಕಟ ಸಂಬಂಧವಿದೆ ಎಂಬುದು ಹಲವರಿಗೆ ತಿಳಿದಿಲ್ಲ. ಬಾಯಿಯ ನೈರ್ಮಲ್ಯ ಸರಿಯಾಗಿ ಇಲ್ಲದಿದ್ದರೆ ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಮಧುಮೇಹದಂತಹ ಇತರ ಆರೋಗ್ಯ ಸಮಸ್ಯೆಗಳು ಬರಲು ದಾರಿಯಾಗುತ್ತದೆ. ವಸಡಿನ ಸ
ಪಾಕಿಸ್ತಾನ ಮೂಲದ ದಲಿತ ಹಿಂದೂಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಅವರನ್ನು ಗಡಿಪಾರು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ದೆಹಲಿಯಲ್ಲಿ ಪಾಕ್ ವಲಸಿಗರ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತ
ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಪತ್ರ ಬರೆದಿದ್ದಾರೆ. ಆದಾಯ ತೆರಿಗೆ ಶೋಧ ಕಾರ್ಯಾಚರಣೆ
ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಂಬಟ್ಟಿ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ ಅಟ್ಟಹಾಸ ಮಿತಿ ಮೀರಿದೆ. ರೆಸಾರ್ಟ್ ಹಾಗೂ ವಿಲ್ಲಾಗಳ ನಿರ್ಮಾಣಕ್ಕಾಗಿ ಯಾವುದೇ ಇಲಾಖಾ ಅನುಮತಿ ಪಡೆಯದೆ ಬೃಹತ್ ಬೆಟ್ಟವನ್ನು ಬಗೆದು, ಬೆಟ್ಟ
ಲೋಕಸಭೆಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ (ಎಲ್ಒಪಿ) ರಾಹುಲ್ ಗಾಂಧಿ ಭಾಷಣ ಆರಂಭಿಸಿದ ಸ್ವಲ್ಪ ಸಮಯದ ನಂತರ ಸದಸನದಲ್ಲಿ ಕೋಲಾಹಲ ಸೃಷ್ಟಿಯಾಯಿತು. ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ
2024ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪ್ರಕಟಗೊಂಡ ಕೃತಿಗಳನ್ನು ಒಟ್ಟು 54 ಪ್ರಕಾರದ ದತ್ತಿಗಳ 58 ಪ್ರಶಸ್ತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಮಾಡಿದ್ದು, ಈ ಪೈಕಿ ಕನ್ನಡ ಟಿವಿ9 ಕ್ರಿಯೇಟಿವ್ ಪ್ರೊಡ್ಯೂಸರ್ ರವೀಂದ್ರ
Budget 2026 sends reassuring message about India’s growth, says Apollo Hospitals Chairman: ಫೆಬ್ರುವರಿ 1ರಂದು ಮಂಡನೆಗೊಂಡ ಕೇಂದ್ರ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರವನ್ನು ಉತ್ತೇಜಿಸುವ ಕ್ರಮಗಳಿವೆ ಎಂದು ಅಪೋಲೋ ಹಾಸ್ಪಿಟಲ್ಸ್ನ ಛೇರ್ಮನ್ ಡಾ. ಪ್ರತಾಪ್ ಸಿ ರೆಡ್ಡಿ ಹೇಳಿದ್ದ
ಅಪ್ಪ ಮಗಳ ಬಾಂಧವ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಕೆಲ ವಿಡಿಯೋಗಳು ಈ ಸುಂದರ ಸಂಬಂಧಕ್ಕೆ ಸಾಕ್ಷಿಯಾಗುತ್ತವೆ. ಇಲ್ಲೊಬ್ಬ ತಂದೆಯು ತನ್ನ ಮಗಳ ಡ್ಯಾನ್ಸ್ನ್ನು ಕೀ ಪ್ಯಾಡ್ ಮೊಬೈಲ್ನಲ್ಲಿ ಸೆರೆ ಹಿಡಿಯಲು ಪ್ರಯತ್ನಿಸಿರುವ
India U19 vs Pakistan U19: ಅಲಿ ಹಸನ್ ಬಲೂಚ್ನನ್ನು ಗುರಿಯಾಗಿಸಿ ವಾಗ್ದಾಳಿ ಆರಂಭಿಸಿದ್ದ ವೈಭವ್ನನ್ನು ಸಹ ಆಟಗಾರರು ಬಂದು ತಡೆದಿದ್ದಾರೆ. ಈ ಮೂಲಕ ಇಬ್ಬರ ನಡುವಣ ವಾಕ್ಸಮರವನ್ನು ತಡೆದಿದ್ದಾರೆ. ಇದೀಗ ವೈಭವ್ ಸೂರ್ಯವಂಶಿಯ ಕೋಪ-ತಾಪದ ವಿಡಿ
T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್ನಲ್ಲಿದೆ. ಆದರೆ ಮೊದಲ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗ
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಪಿಜಿಗಳ ಕಳಪೆ ಕಾರ್ಯನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಡಿವಾಣ ಹಾಕಿದೆ. ಮೂಲಭೂತ ನಿಯಮಗಳನ್ನು ಉಲ್ಲಂಘಿಸಿದ 8 ಅಸುರಕ್ಷಿತ ಪಿಜಿಗಳಿಗೆ ಬೀಗ ಜಡಿಯಲಾಗಿದ್ದು, 574 ಪಿಜಿಗಳಿಗೆ ನ
ಕರ್ನಾಟಕ ಸರ್ಕಾರವು ಖಾದಿ ಉದ್ಯಮಕ್ಕೆ ಉತ್ತೇಜನ ನೀಡಲು ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಸರ್ಕಾರಿ ನೌಕರರು ಖಾದಿ ಉಡುಪುಗಳನ್ನು ಧರಿಸುವುದು ಕಡ್ಡಾಯ. ನೌಕರರಿಗೆ ಖಾದಿ ಖರೀದಿ
ಹೆದ್ದಾರಿಯಲ್ಲಿ ಪಕ್ಕಕ್ಕೆ ಬೈಕ್ ನಿಲ್ಲಿಸಿಕೊಂಡು ನಡು ರಸ್ತೆಯಲ್ಲಿ ದಂಪತಿ ಫೋಟೊಶೂಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕಾರೊಂದು ವೇಗವಾಗಿ ಬರುತ್ತಿರುತ್ತದೆ. ರಸ್ತೆ ಸ್ವಲ್ಪ ಇಳಿಜಾರಿರುತ್ತದೆ, ಅದೇ ವೇಗದಲ್ಲಿ ಮುಂದೆ ಬಂ
ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಪೆನ್ನಾರ್ ಜಲ ವಿವಾದ ಇತ್ಯರ್ಥಕ್ಕೆ ಒಂದು ತಿಂಗಳೊಳಗೆ ನ್ಯಾಯಾಧೀಕರಣ ರಚಿಸುವಂತೆ ಕೇಂದ್ರಕ
ಕಾಂತಾರ ಗೆಲುವಿನ ಬಳಿಕ ರಿಷಬ್ ಶೆಟ್ಟಿ ಅವರು ವಿಶ್ರಾಂತಿ ಪಡೆಯುತ್ತಿದ್ದು, ಈಗ ನಿಂತುಹೋಗಿದ್ದ ದೊಡ್ಡ ಬಜೆಟ್ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ ಎಂಬ ಸುದ್ದಿ ಇದೆ. ಎಂ.ಟಿ. ವಾಸುದೇವನ್ ನಾಯರ್ ಅವರ 'ರಂಡಮೂಳಂ' ಕಾದಂಬರಿ
India A Squad: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತ ತಂಡ ಸೌತ್ ಆಫ್ರಿಕಾ ವಿರುದ್ಧ ಅಭ್ಯಾಸ ಪಂದ್ಯವಾಡಲಿದೆ. ಮತ್ತೊಂದೆಡೆ ಭಾರತ ಎ ತಂಡವು 2 ಅಭ್ಯಾಸ ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಿಗಾಗಿ 15 ಸದಸ್ಯರಗಳು ತಂಡವನ್ನು ಘೋಷಿಸಲಾಗಿದೆ. ಈ
ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ವರ್ಷ 1 ಲಕ್ಷಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಹೆಡ್ಫೋನ್ ಇಲ್ಲದೆ ಹಾಡು ಕೇಳುವುದು, ಸೀಟು ಬಿಟ್ಟುಕೊಡದಿರುವುದು ಸಾಮಾನ್ಯ. ಇದನ್ನು ತಡೆಯಲು 'ಮೆ
ಆಕೆ ಶ್ರೀಮಂತರ ಮನೆ ಮಗಳು. ದೊಡ್ಡ ಕುಟುಂಬದಲ್ಲಿ ಬೆಳೆದ ಆಕೆಗೆ ಮನೆಯೇ ಪ್ರಪಂಚ. ಖುಷಿ ಖುಷಿಯಾಗಿ ಮನೆ ತುಂಬಾ ಓಡಾಡಿಕೊಂಡಿದ್ದ ಆಕೆಗೆ ಮಾವನ ಮಗನ ಜೊತೆ ಮದುವೆ ನಿಶ್ಚಯವಾಗಿತ್ತು. ಲಕ್ಷ ಲಕ್ಷ ಖರ್ಚು ಮಾಡಿ ತಯಾರಿ ನಡೆಸಿದ್ದ ಕುಟ
ಸಿದ್ದರಾಮಯ್ಯ ಸೇರಿದಂತೆ ಮುಖ್ಯಮಂತ್ರಿಗಳು ಈ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಫೌಂಡೇಶನ್ನ ಮುಖ್ಯಸ್ಥೆ ಡಾ. ಹೆಲೆನ್ ನೇತೃತ್ವದ ತಂಡ ಲಕ್ಕುಂಡಿ, ಡಂಬಳ ಮತ್ತು ಗದಗ ಪ್ರದೇಶಗಳ ಕುರಿತು ಇಂಗ್ಲಿಷ್ ಮತ್ತು ಕನ್ನಡ ಭಾಷೆ
Tax devolution formula of 16th Finance Commission: 15ನೇ ಹಣಕಾಸು ಆಯೋಗದಲ್ಲಿ ಶೇ. 3.647 ತೆರಿಗೆ ಪಾಲು ಪಡೆದಿದ್ದ ಕರ್ನಾಟಕ್ಕೆ 16ನೇ ಹಣಕಾಸು ಆಯೋಗ ಶೇ. 4.13 ಪಾಲು ಕೊಟ್ಟಿದೆ. ಅತಿಹೆಚ್ಚು ಟ್ಯಾಕ್ಸ್ ಪಾಲು ಪಡೆಯುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 13ನೇ ಸ್ಥಾನದಿಂದ 9
ಬೆಂಗಳೂರಿನ ತಾಳಗುಣಿಯಲ್ಲಿ 14 ವರ್ಷದ ಬಾಲಕನೋರ್ವ ಜಲಮಂಡಳಿ (BWSSB) ಪೈಪ್ಲೈನ್ ಸಂಪಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಾಮಗಾರಿ ಸ್ಥಳದಲ್ಲಿ ಮುಚ್ಚಳವಿಲ್ಲದೆ ತೆರೆದಿದ್ದ ಸಂಪಿಗೆ ಬಾಲಕ ಬಿದ್ದಿದ್ದ, ಮೂರು ದಿನಗಳ ನಂತರ ಕೊಳೆ
ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಕೇಂದ್ರ ಹಣಕಾಸು ಸಚಿವರ ಘೋಷಣೆ ಬಳಿಕ, 18 ದೇಶಗಳ ಪ್ರತಿನಿಧಿಗಳು ಹಾಗೂ ಅರಣ
ಪಲ್ಲವಿ ಪಾಂಚಾಲ್ ಅವರು ಜೀ ಕನ್ನಡ ಜಡ್ಜ್ ಆಗಿದ್ದಾರೆ. ಅವರು ಕಾಮಿಡಿ ಕಿಲಾಡಿಗಳು ಸೀಸನ್ 5ರ ಸ್ಪರ್ಧಿ ಆಗಿದ್ದರು. ಈಗ ಇವರ ಕ್ಯೂಟ್ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ಥ್ಯಾಂಕ್ ಯೂ ಮಾವ ಎಂದಿದ್
ಚಾಮರಾಜನಗರ ಜಿಲ್ಲೆಯ ಮಾರ್ಟಳ್ಳಿ ಮತ್ತು ಸುಳ್ವಾಡಿ ಗ್ರಾಮಗಳಲ್ಲಿ ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದ 47 ಜನರಿಗೆ ಕಿಡ್ನಿ ವೈಫಲ್ಯವಾಗಿರುವ ಆಘಾತಕಾರಿ ಮಾಹಿತಿ ‘ಟಿವಿ9’ ಗ್ರೌಂಡ್ ರಿಯಾಲಿಟಿ ಚೆಕ್ನಲ್ಲಿ ತಿಳಿದುಬಂದಿ
ಲ್ಯಾಟರೇಟ್ ಗಣಿಕಾರಿಕೆ ದಂಧೆಕೋರರ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಫುಲ್ ರೆಬೆಲ್ ಆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಮ್ಮ ಸೂಚನೆ ಮೀರಿಯೂ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿರುವ ಆಫ
Bullion Market 2026 February 2nd: ಸೋಮವಾರ ಚಿನ್ನದ ಬೆಲೆ ಗ್ರಾಮ್ಗೆ 830 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ ಬರೋಬ್ಬರಿ 50 ರೂ ಇಳಿಕೆಯಾಗಿದೆ. ಆಭರಣ ಚಿನ್ನದ ಬೆಲೆ 14,720 ರೂನಿಂದ 13,890 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,153 ರೂಗೆ ಇಳಿದಿದೆ. ಬೆಳ್ಳಿ ಬೆಲ
ಪಾಕ್ ಐಎಸ್ಐ ಶಿಬಿರಗಳ ಮೇಲೆ ದಾಳಿ ನಡೆಸಿದ ಇಬ್ಬರು ಮಹಿಳಾ ಆತ್ಮಾಹುತಿ ಬಾಂಬರ್ಗಳ ಚಿತ್ರಗಳನ್ನು ನಿಷೇಧಿತ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ (BLA) ಬಿಡುಗಡೆ ಮಾಡಿದೆ. ಹವಾ ಬಲೂಚ್ ಮತ್ತು ಆಸಿಫಾ ಮೆಂಗಲ್ ಎಂದು ಗುರುತಿಸಲಾದ ಈ ಮಹ
ನಟ ರಾಮ್ ಚರಣ್ ಹಾಗೂ ಪತ್ನಿ ಉಪಾಸನಾ ದಂಪತಿಗೆ ಅವಳಿ ಮಕ್ಕಳಾಗಿದ್ದಾರೆ. ಈ ಮಧ್ಯೆ, ಮೊದಲ ಮಗಳು ಕ್ಲಿನ್ ಕಾರಾಳನ್ನು ಆಸ್ಪತ್ರೆಗೆ ಕರೆತರುವಾಗ ಆತಂಕಕಾರಿ ಘಟನೆ ನಡೆದಿದೆ. ಅಭಿಮಾನಿಗಳು ಆಸ್ಪತ್ರೆ ಬಳಿ ಮುತ್ತಿಗೆ ಹಾಕಿ ರಾಮ್ ಚರಣ
ಕನಕಪುರದಲ್ಲಿ ಜನವರಿ 26 ರಂದು ಅಡುಗೆ ಮಾಡುವಾಗ ಆದ ಅನಿಲ ಸೋರಿಕೆ ಮನೆಯಲ್ಲಿ ಬೆಂಕಿ ಹತ್ತಿತ್ತು. ಹೀಗೆ ಸಂಭವಿಸಿದ ಈ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣವೇ ವಿಕ್ಟೋರ
ಶಾಂತವಾಗಿದ್ದ ಪೊಡವಿಗೊಡೆಯನ ನಾಡು ಉಡುಪಿಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಯುವ ಕಾಂಗ್ರೆಸ್ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್ ನಡೆದಿದ್ದು, ಕ್ಷುಲ್ಲಕ ವಿಚಾರಕ್ಕೆ ಈ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಶಾಲೆಯೊಂದರ 'ಟೀಚ್ ಫಾರ್ ಇಂಡಿಯಾ' ಶಿಕ್ಷಕಿ ದೀಪಾಲಿ ದಹಿಕಾಂಬ್ಳೆ ಅವರಿಗೆ ವಿದ್ಯಾರ್ಥಿಗಳು ಪ್ರತಿದಿನ ಹಣ್ಣುಗಳನ್ನು ತಂದುಕೊಡುತ್ತಿರುವ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಶಿಕ್ಷಕಿಯ ಕೇವಲ ಒಂದು ಮಾತನ್ನು
T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್ನಲ್ಲಿದೆ. ಆದರೆ ಮೊದಲ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗ
ಬೆಂಗಳೂರಿನ ಬನ್ನೇರುಘಟ್ಟ ಬಳಿಯ ಸಕಲವಾರ ರಸ್ತೆಯಲ್ಲಿ ಹಾಡಹಗಲೇ 31.38 ಲಕ್ಷ ರೂ. ದರೋಡೆ ನಡೆದಿದೆ. ಸಿನಿಮಾಶೈಲಿಯಲ್ಲಿ ಯುವಕನನ್ನು ಅಡ್ಡಗಟ್ಟಿ, ಲಾಂಗ್ನಿಂದ ಬೆದರಿಸಿ ಹಣ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಭೀಕರ ಕೃ
T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್ನಲ್ಲಿದೆ. ಇದಾಗ್ಯೂ ಈ ಮೊದಲ ಸುತ್ತಿನಲ್ಲಿ ಭಾರತ ತಂಡದ ವಿರುದ್ಧದ ಪಂದ್ಯವನ್ನ
ಸೊಸೆಯ ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ ಪ್ರಿಯಕರನ ಜತೆ ಸೇರಿ ಮಾವನಿಗೆ ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಅಕ್ರಮ ಸಂಬಂಧ ಹೊಂದಿದ್ದಕ್ಕೆ ಗದರಿಸಿದ್ದಕ್ಕೆ ಆಕೆ ಮಾವ ರಾಜೇಂದ್ರನ್(64)ಅವರ ಮೇಲೆ
ರೈಲು ವಿಳಂಬವಾದರೆ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ವಿಶೇಷ ಸೌಲಭ್ಯ ನೀಡುತ್ತದೆ. ರಾಜಧಾನಿ, ಶತಾಬ್ದಿ, ದುರಂತೋ ರೈಲುಗಳು 2 ಗಂಟೆಗೂ ಹೆಚ್ಚು ವಿಳಂಬವಾದರೆ ಉಚಿತ ಊಟ ಪಡೆಯಬಹುದು. 3 ಗಂಟೆಗೂ ಹೆಚ್ಚು ವಿಳಂಬವಾದರೆ ಟಿಕೆಟ್ ರದ್ದುಗ
ಬಾಲಿವುಡ್ ನಟ ಗೋವಿಂದ ಅವರ ವೈವಾಹಿಕ ವಿವಾದಗಳ ನಡುವೆ, ನಟಿ ನೀಲಂ ಕೊಠಾರಿ ಅವರು ಗೋವಿಂದ ಜೊತೆಗಿನ ತಮ್ಮ ಸಂಬಂಧದ ಹಳೆಯ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 90ರ ದಶಕದಲ್ಲಿ ಮಾಧ್ಯಮಗಳಿಂದ ಬಂದ ಈ ವದಂತಿಗಳು ಸತ್ಯವಲ್ಲ ಎಂದು

17 C