India vs New Zealand: ಭಾರತ ತಂಡವು ತವರಿನಲ್ಲಿ ಒಮ್ಮೆಯೂ ನ್ಯೂಝಿಲೆಂಡ್ ವಿರುದ್ಧ ಏಕದಿನ ಸರಣಿ ಸೋತಿರಲಿಲ್ಲ. ಇದೀಗ ಬರೋಬ್ಬರಿ ಮೂವತ್ತೇಳು ವರ್ಷಗಳ ಭಾರತದ ಗೆಲುವಿನ ನಾಗಾಲೋಟಕ್ಕೆ ಕಡಿವಾಣ ಹಾಕುವಲ್ಲಿ ಕಿವೀಸ್ ಪಡೆ ಯಶಸ್ವಿಯಾಗಿದೆ. ಈ ಮೂ
ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ವಿನ್ನರ್ ಹೆಸರನ್ನು ಜನವರಿ 18ರಂದು ಘೋಷಣೆ ಮಾಡಿದರು. ಅದು ಗಿಲ್ಲಿ ನಟನ ಹೆಸರಾಗಿತ್ತು. ಇದು ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದ್ದಂತೂ ಸತ್ಯ. ಮೊದಲು ಗಿಲ್ಲಿಯನ್ನು ಭಯ ಬೀಳಿಸಿದರು. ಆ ಬಳಿಕ ಗಿಲ
ಕರ್ನಾಟಕದಲ್ಲಿ ಎರಡೇ ವರ್ಷಗಳಲ್ಲಿ 90,000 ಸರ್ಕಾರಿ ಜಾಗಗಳು ಒತ್ತುವರಿಯಾಗಿರುವ ಆಘಾತಕಾರಿ ಸಂಗತಿ ಬಹಿರಂಗವಾಗಿದೆ. ಕಂದಾಯ ಇಲಾಖೆಯ ‘ಲ್ಯಾಂಡ್ ಬೀಟ್ ಡಿಜಿಟಲ್ ಸರ್ವೈಲೆನ್ಸ್’ ಕಾರ್ಯಕ್ರಮದಡಿ, ಕಳೆದ ಎರಡು ವರ್ಷಗಳಲ್ಲಿ 13.9 ಲಕ್ಷ
ಝಾನ್ಸಿಯಲ್ಲಿ ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಕೊಂದು ದೇಹವನ್ನು ಟ್ರಂಕ್ನಲ್ಲಿಟ್ಟು ಸುಟ್ಟ ಘಟನೆ ಬೆಳಕಿಗೆ ಬಂದಿದೆ. ಆರೋಪಿ ರಾಮ್ ಸಿಂಗ್ಗೆ ಈಗಾಗಲೇ ಇಬ್ಬರು ಪತ್ನಿಯರಿದ್ದು, ಹಣದ ವಿಷಯವಾಗಿ ಜಗಳದಿಂದ ಈ ಕೊ
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆಗಿದ್ದಾರೆ. ಅವರ ಜರ್ನಿ ಮಿರಾಕಲ್ ಎನಿಸಿಕೊಂಡಿದೆ. ಇದಕ್ಕೂ ಕಾರಣ ಇದೆ. ಅವರ ಜರ್ನಿ ಅನೇಕರಿಗೆ ಮಾದರಿ. ಅವರು ರನ್ನರ್ ಅಪ್ ಆಗುತ್ತಾರೆ ಎಂದು ಯಾರೆಂದರೆ ಯಾರೂ ಊಹ
Virat Kohli World Record: ನ್ಯೂಝಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಈ ಮ್ಯಾಚ್ ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 337 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 46 ಓವರ್ಗಳಲ್ಲಿ 296 ರನ್ ಗಳಿಸಿ ಆಲೌಟ್ ಆಗ
ಕೇರಳದಲ್ಲಿ ಮಹಿಳೆಗೆ ಬಸ್ನಲ್ಲಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ ಆದ ನಂತರ ಆರೋಪಿ ದೀಪಕ್ ಯು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಡಿಯೋ 20 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದು, ವ್ಯಕ್ತಿಗೆ ತೀವ್ರ ಮಾನಸಿಕ ಒತ್ತಡ ತಂದ
ವಾಸ್ತು ಶಾಸ್ತ್ರದ ಪ್ರಕಾರ, ಜೋಡಿ ಹಂಸಗಳ ಚಿತ್ರವನ್ನು ಮನೆಯ ಹಾಲ್ನಲ್ಲಿ, ಅಂದರೆ ಜನರು ಹೆಚ್ಚು ಓಡಾಡುವ ಜಾಗದಲ್ಲಿ ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖಮಾಡಿ ಇಡುವುದು ಶುಭಕರ. ಇದು ಅರ್ಧಕ್ಕೆ ನಿಂತ ಕೆಲಸಗಳನ್ನು ಪೂರ್ಣಗೊಳಿ
ಆಕೆಗೆ ಮದುವೆ ಮಾಡಬೇಕು ಎಂದು ಮ್ಯಾಟ್ರಿಮೋನಿಯಲ್ಲಿ ವರನ ಹುಡುಕಾಟ ನಡೆದಿತ್ತು. ಈ ವೇಳೆ ಪರಿಚಯವಾದ ವ್ಯಕ್ತಿಯೊಬ್ಬ ಆಕೆಯ ಪ್ರೊಫೈಲ್ ಲೈಕ್ ಮಾಡಿ ಮದುವೆ ಆಮಿಷವೊಡ್ಡಿದ್ದ. ಶ್ರೀಮಂತ ಎಂದು ಬಿಂಬಿಸಿಕೊಂಡಿದ್ದ ಆತ ಹೆಂಡತಿಯನ್ನ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 19 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಇದು ಸೋಮವಾರವಾಗಿದ್ದು, ವಿಶ್ವಾವಸುನಾಮ ಸಂವತ್ಸರದ ಈ ದಿನ ಉತ್ತರಾಯಣ, ಮಾಗ ಮಾಸ, ಶಿಶಿರ ಋತು, ಶುಕ್ಲಪಕ್ಷ, ಪಾಡ
ಬಿಗ್ ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿಗೆ 50 ಲಕ್ಷ ರೂ. ಬಹುಮಾನ ಲಭಿಸಿದೆ. ಆದರೆ ಈ ಸಂಪೂರ್ಣ ಮೊತ್ತ ಅವರ ಕೈ ಸೇರುವುದಿಲ್ಲ. ಮನರಂಜನಾ ಬಹುಮಾನಗಳ ಮೇಲೆ ದೊಡ್ಡ ಮೊತ್ತದ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ, ಗಿಲ್ಲಿಗೆ ಸಿಗೋ ಮ
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ಎರಡನೇ ಸ್ಥಾನ ಗಳಿಸಿದೆ. 27 ಲಕ್ಷಕ್ಕೂ ಹೆಚ್ಚು ರೈತರು ನೋಂದಾಯಿಸಿದ್ದು, 11 ಲಕ್ಷಕ್ಕೂ ಅಧಿಕ ರೈತರಿಗೆ 2094 ಕೋಟಿ ರೂ. ಬೆಳೆ ವಿಮೆ ಪರಿಹಾರ ನೀಡಲಾಗಿದೆ. ನೈಸರ್ಗಿಕ ವಿಕೋ
ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆಯಲ್ಲಿ ಗಿಲ್ಲಿ ವಿಜೇತರಾದರು. ವಿವಾದಗಳ ನಡುವೆಯೂ ಕಿಚ್ಚ ಸುದೀಪ್ ಅವರು ಗಿಲ್ಲಿಗೆ ಸ್ವತಃ 10 ಲಕ್ಷ ರೂ. ಬಹುಮಾನ ಘೋಷಿಸಿ ತಮ್ಮ ಹೃದಯ ವೈಶಾಲ್ಯತೆಯನ್ನು ಮೆರೆದರು. ಈ ಮೂಲಕ ಗಿಲ್ಲಿ ಬಗ್ಗೆ ಸುದೀಪ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 19ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ್ರತಿಯೊಂದ
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 19ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ಜ
Bigg Boss Kannada 12: ಕಳೆದ ಬಿಗ್ಬಾಸ್ ಕನ್ನಡ 11ನೇ ಸೀಸನ್ನಲ್ಲಿ ಸುದೀಪ್ ಅವರು ಇದು ನನ್ನ ಕೊನೆಯ ಸೀಸನ್ ಎಂದಿದ್ದರು. ಆದರೆ ಅವರ ಸ್ಥಾನ ತುಂಬಬಲ್ಲ ಮತ್ತೊಬ್ಬ ವ್ಯಕ್ತಿ ಇಡೀ ಕರ್ನಾಟಕದಲ್ಲಿ ಸಿಗಲಿಲ್ಲ. ಇದೀಗ ಸುದೀಪ್ ದಾಖಲೆಯ 12ನೇ ಸೀಸನ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಪ್ರತಿಪತ್ ತಿಥಿ ಸೋಮವಾರ ಪ್ರೇಮ ಪಯಣ, ಆತ್ಮವಿಶ್ವಾಸ, ಕುಟುಂಬದ ಜೊತೆ ಸಂಭ್ರಮ, ನಯವಂಚಕತೆ, ಹಿತೋಪದೇಶ, ಹೊಸ ಅಧಿಕಾರ ಇವೆಲ್ಲ ಇಂದಿನ ವಿಶೇಷ.
Bigg Boss Kannada 12: ಬಿಗ್ಬಾಸ್ನಲ್ಲಿ ಗೆದ್ದವರಿಗೆ 50 ಲಕ್ಷ ರೂಪಾಯಿ ಹಣ ನೀಡುವುದು ವಾಡಿಕೆ. ಅದರ ಜೊತೆಗೆ ಕಳೆದ ಕೆಲ ಸೀಸನ್ಗಳಿಂದ ಗೆದ್ದವರಿಗೆ ಕಾರೊಂದನ್ನು ಸಹ ಉಡುಗೊರೆಯಾಗಿ ನೀಡಲಾಗುತ್ತಿದೆ. ಆದರೆ ರನ್ನರ್ ಅಪ್ ಆದವರಿಗೆ ಏನೂ
Gilli Nata News: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಿಚ್ಚ ಸುದೀಪ್ ಅವರು ಗಿಲ್ಲಿ ನಟ ವಿನ್ ಎಂದು ಘೋಷಣೆ ಮಾಡಿದರು. ಗಿಲ್ಲಿ ನಟ ಅವರಿಗೆ ಹಣದ ಜೊತೆಗೆ ಐಷಾರಾಮಿ ಕಾರು ಕೂಡ ಸಿಕ್ಕಿದೆ. ಈ ವಿಷಯ ತಿಳಿದು ಅಭಿಮಾನಿಗಳು ಖುಷಿ ಆಗಿದೆ.
Bigg Boss Kannada 12: ಬಿಗ್ಬಾಸ್ 12ರ ಮನೆಗೆ ಒಟ್ಟು 24 ಮಂದಿ ಬಂದಿದ್ದರು. ಅವರಲ್ಲಿ ಬಹುತೇಕರು ನಟರು, ಆದರೆ ನಟನೆಯ ಸಣ್ಣ ಹಿನ್ನೆಲೆಯೂ ಇಲ್ಲದೆ, ಉಡುಪಿಯ ಹಳ್ಳಿಯೊಂದರಲ್ಲಿ ತಮಗೆ ತೋಚಿದಂತೆ ಅಡುಗೆ ವಿಡಿಯೋಗಳ ಮಾಡುತ್ತಿದ್ದ ಕನ್ನಡ ಭಾಷೆಯೂ
Bigg Boss Kannada 12 Winner: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಐತಿಹಾಸಿಕ ವಿಜಯ ಸಾಧಿಸಿದ್ದಾರೆ. 23 ಸ್ಪರ್ಧಿಗಳನ್ನು ಹಿಂದಿಕ್ಕಿ, ಕೋಟಿ ಮತಗಳನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಈ ಮೊದಲಿನ ಶೋಗಳಲ್ಲಿ ರನ್ನರ್ ಅಪ್ ಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರಳಿದ್ದಾರೆ. ಭಾರತದ ಆಹಾರ ವ್ಯವಸ್ಥೆ, ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿನ ಕ್ರಾಂತಿ ಹಾಗೂ ಆಡಳಿತ ಸ
ಗಿಲ್ಲಿ ಅವರು ಸುದೀಪ್ಗೆ ಧನ್ಯವಾದ ಹೇಳಿದ್ದಾರೆ. ತಲೆಬಾಗಿ ನಮಸ್ಕರಿಸಿದ್ದಾರೆ ಗಿಲ್ಲಿ. ಇದಕ್ಕೆ ಕಾರಣವೂ ಇದೆ. ಪ್ರತಿ ಹಂತದಲ್ಲಿ ಸುದೀಪ್ ಅವರು ಗಿಲ್ಲಿಯನ್ನು ತಿದ್ದಿದ್ದಾರೆ. ಈ ಕಾರಣಕ್ಕೆ ಗಿಲ್ಲಿಗೆ ಖುಷಿಯಾಗಿದೆ. ಹೀಗಾಗ
ರವಿಚಂದ್ರನ್ ಹೊಸ ಸಿನಿಮಾ 'ಐ ಆ್ಯಮ್ ಗಾಡ್' ಬಿಗ್ ಬಾಸ್ ವೇದಿಕೆಯಲ್ಲಿ ಘೋಷಣೆಯಾಗಿದೆ. ಸಂಪೂರ್ಣವಾಗಿ AI ತಂತ್ರಜ್ಞಾನ ಬಳಸಿ, ರವಿಚಂದ್ರನ್ ಅವರೇ ನಿರ್ದೇಶನ, ನಿರ್ಮಾಣ ಸೇರಿದಂತೆ ಎಲ್ಲವನ್ನೂ ನಿಭಾಯಿಸಿದ್ದಾರೆ. ವಿಶೇಷವೆಂದರೆ ಈ
New Zealand ODI series win India: ಇಂದೋರ್ನಲ್ಲಿ ನಡೆದ ಭಾರತ vs ನ್ಯೂಜಿಲೆಂಡ್ ಮೂರನೇ ಏಕದಿನ ಪಂದ್ಯದಲ್ಲಿ ಕಿವೀಸ್ 41 ರನ್ಗಳಿಂದ ಗೆದ್ದು, 2-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿತು. ಇದು ಭಾರತದ ನೆಲದಲ್ಲಿ ನ್ಯೂಜಿಲೆಂಡ್ ತಂಡದ ಮೊದಲ ಏಕದಿನ ಸ
Bigg Boss Kannada 12: ಗಿಲ್ಲಿಯ ನೆರಳಲ್ಲೇ ಇರುತ್ತಾಳೆ, ಸ್ವಂತ ಬಲದಲ್ಲಿ ಆಡುವುದಿಲ್ಲ, ಸ್ವಂತ ಶಕ್ತಿ, ಪ್ರತಿಭೆ ಇಲ್ಲ ಎಂದು ಪದೇ ಪದೇ ಟೀಕೆಗೆ ಒಳಗಾಗುತ್ತಲೇ ಇದ್ದ ಕಾವ್ಯಾ ಸ್ವಂತ ಬಲದಲ್ಲಿ ಆಡಿ ಫಿನಾಲೆ ವರೆಗೆ ಬಂದಿದ್ದರು, ಮಾತ್ರವಲ್ಲದೆ
ದಾವಣಗೆರೆಯ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ 4 ಚುಕ್ಕೆ ಜಿಂಕೆಗಳು ಸಾವನ್ನಪ್ಪಿವೆ. ಸದ್ಯ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಉಳಿದ ಪ್ರಾಣಿಗಳ ಸುರಕ್ಷತೆಗಾಗಿ ಜೈವಿಕ ಸುರಕ್ಷತಾ
Virat Kohli's Historic Century: ಇಂದೋರ್ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ 54ನೇ ಶತಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಆರಂಭಿಕ ಆಘಾತದ ನಡುವೆಯೂ ಸಂಕಷ್ಟದಲ್ಲಿದ್ದ ತಂಡವನ್ನು ನಿಭಾಯಿಸ
Central govt employees get new salary account package: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳಲ್ಲಿ ಸಮಗ್ರ ಸ್ಯಾಲರಿ ಅಕೌಂಟ್ ಪ್ಯಾಕೇಜ್ ಸೌಲಭ್ಯ ಕೊಡಲಾಗುತ್ತದೆ. ಡಿಎಫ್ಎಸ್ ಇಲಾಖೆ ಇಂಥದ್ದೊಂದು ಸೂಚನೆ ನೀಡಿದೆ. ಈ ವಿಶೇಷ ಸ್ಯಾ
India vs New Zealand ODI: ನ್ಯೂಜಿಲೆಂಡ್ ತಂಡ ಭಾರತ ಪ್ರವಾಸದಲ್ಲಿ ಟೀಮ್ ಇಂಡಿಯಾಕ್ಕೆ ಸವಾಲೊಡ್ಡಿತು. ಡ್ಯಾರಿಲ್ ಮಿಚೆಲ್ ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದರು, ಸತತ ಎರಡು ಶತಕಗಳನ್ನು ಬಾರಿಸಿ ಭಾರತದ ಗೆಲುವಿನ ಓಟಕ್ಕೆ ಬ್ರ
Bigg Boss Kannada 12: ಬಿಗ್ಬಾಸ್ ಮನೆಯಲ್ಲಿ ನಾಲ್ಕು ಮಂದಿ ಉಳಿದುಕೊಂಡಿದ್ದು, ಅವರಲ್ಲಿ ಒಬ್ಬರು ವಿಜೇತರಾಗಿದ್ದಾರೆ. ಗಿಲ್ಲಿ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಬಿಗ್ಬಾಸ್ ಮನೆ ಸೆಟ್ ಹಾಕಿರುವ ಜಾಲಿವುಡ್ನ ಆವರಣದಲ್ಲಿ ನೂರಾ
ಗುವಾಹಟಿ, ಜನವರಿ 18: ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಮ್ ರಾಜಧಾನಿ ಗುವಾಹಟಿಯಲ್ಲಿ ಬಾಗುರುಂಬಾ ದಹೋವು (Bagurumba Dwhou) 2026 ಉತ್ಸವದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಅಸ್ಸಾಮ್ನ ಸಾಂಸ್ಕೃತಿ ಪರಂಪರೆ ಅನಾವರಣಗೊಂಡಿತು. ಒಂದು
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಶರಣಾದ ಆರು ನಕ್ಸಲರು ಒಂದು ವರ್ಷವಾದರೂ ಜೈಲಿನಿಂದ ಬಿಡುಗಡೆಯಾಗಿಲ್ಲ. ಇದರಿಂದ ರಾಯಚೂರಿನ ಮಾರೆಪ್ಪ ಅರೋಲಿ ಸೇರಿದಂತೆ ಇತರರ ಕುಟುಂಬಗಳು ತೀವ್ರ ಕಷ್ಟದಲ್ಲಿವೆ. ತಮ್ಮ ಮಗನ ಬಿಡುಗಡೆಗಾಗಿ ವೃದ
ಜಾಲಿವುಡ್ ಸ್ಟುಡಿಯೋ ಎದುರು ಗಿಲ್ಲಿ ಫ್ಯಾನ್ಸ್ ನೆರೆದಿದ್ದಾರೆ. ಅವರನ್ನು ಕಂಟ್ರೋಲ್ ಮಾಡೋಕೆ ಪೊಲೀಸರ ಬಳಿ ಸಾಧ್ಯವಾಗಲೇ ಇಲ್ಲ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಹಾಗಾದರೆ ಗಿಲ್ಲಿ ಫ್ಯಾನ್ಸ್ ಹೇಗೆ ನೆರೆದಿದ್ದರು ಎಂ
Bigg Boss Kannada 12: ಆರನೇ ಸ್ಪರ್ಧಿಯಾಗಿ ಧನುಶ್ ಮನೆಯಿಂದ ಹೊರ ನಡೆದಿದ್ದಾರೆ. ಧನುಶ್, ಟಾಸ್ಕ್ ಮಾಸ್ಟರ್ ಎನಿಸಿಕೊಂಡಿದ್ದರು, ಒಳ್ಳೆಯ ವ್ಯಕ್ತಿತ್ವದಿಂದ ಗಮನ ಸೆಳೆದಿದ್ದರು, ಅನವಶ್ಯಕ ವಿವಾದ, ಜಗಳಗಳನ್ನು ಮಾಡಿರಲಿಲ್ಲ. ಅದರ ಪ್ರತಿರೂಪದ
Rohit Sharma's New Year Nightmare: ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಅವರಿಗೆ ಹೊಸ ವರ್ಷ ನಿರಾಸೆ ತಂದಿದೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ, ಕೇವಲ 61 ರನ್ ಗಳಿಸಿದ್ದಾರೆ. ಕಳೆದ ವರ್ಷ ಆಸ್ಟ್ರೇಲ
ಪ್ರತಿಯೊಬ್ಬ ಮಹಿಳೆಗೂ ಇಷ್ಟವಾಗುವುದು ಸದ್ಗುಣಗಳನ್ನು ಹೊಂದಿರುವ ಪುರುಷರು. ಅದರಲ್ಲೂ ಈ ಕೆಲವೊಂದು ಗುಣಗಳನ್ನು ಹೊಂದಿರುವ ಪುರುಷರತ್ತ ಹೆಚ್ಚು ಆಕರ್ಷಿತರಾಗುತ್ತಾರೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಚಾಣಕ್ಯರು ಹೇ
Daryl Mitchell Masterclass: ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಯಲ್ಲಿ ಡ್ಯಾರಿಲ್ ಮಿಚೆಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಮೂರು ಪಂದ್ಯಗಳಲ್ಲಿ ಎರಡು ಶತಕ, ಒಂದು ಅರ್ಧಶತಕ ಸೇರಿದಂತೆ 352 ರನ್ ಗಳಿಸಿ ದಾಖಲೆ ಬರೆದಿದ್ದಾರೆ. ಭಾರತದ ವಿರುದ್ಧ ನಾಲ
US tariffs on EU countries: ಗ್ರೀನ್ಲ್ಯಾಂಡ್ ಖರೀದಿಗೆ ಅಡ್ಡಗಾಲಾಗಿರುವ ಯೂರೋಪಿಯನ್ ದೇಶಗಳ ಮೇಲೆ ಫೆಬ್ರುವರಿ 1ರಿಂದ ಅಮೆರಿಕ ಶೇ. 10 ಟ್ಯಾರಿಫ್ ಹಾಕುತ್ತಿದೆ. ಅಮೆರಿಕದ ಈ ಬೆದರಿಕೆಯ ಬ್ಲ್ಯಾಕ್ಮೇಲ್ಗೆ ತಾವು ಬಗ್ಗುವುದಿಲ್ಲ ಎಂದು ಯೂರೋಪಿ
ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆಯಲ್ಲಿ ಸ್ಪರ್ಧಿ ಡಾಗ್ ಸತೀಶ್ ಅವರ ಜನಪ್ರಿಯತೆ ಕುರಿತು ನಿರೂಪಕ ಸುದೀಪ್ ಕಾಲೆಳೆದ ಪ್ರಸಂಗ ವೈರಲ್ ಆಗಿದೆ. ಬಿಗ್ ಬಾಸ್ ನಂತರ ತನ್ನ ಜೀವನ ಬದಲಾಗಿದೆ, ಈಗ ಬೀದಿ ಬೀದಿಗಳಲ್ಲೂ ಗುರುತಿಸುತ್ತಿದ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ನ ಭದ್ರಾ ನಾಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಮಾರಿ ಹಬ್ಬಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಒಂದೇ ಕುಟುಂಬದ ನಾಲ್ವರು ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾಗ ನೀ
Babar Azam BBL 2026: ಬಿಗ್ ಬ್ಯಾಷ್ ಲೀಗ್ 2026 ರ 40ನೇ ಪಂದ್ಯದಲ್ಲಿ, ಸಿಡ್ನಿ ಸಿಕ್ಸರ್ಸ್ಗೆ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಪಾಕಿಸ್ತಾನಿ ಸೂಪರ್ಸ್ಟಾರ್ ಬಾಬರ್ ಆಝಂ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದರು. 7 ಎಸೆತಗಳಲ್ಲಿ ಕೇವಲ 1 ರನ್ ಗಳಿಸ
ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಡೆಯುತ್ತಿದೆ. ಸಂಜೆ ಆರು ಗಂಟೆಯಿಂದ ಫಿನಾಲೆ ಆರಂಭ ಆಗುತ್ತಿದೆ. ಹೀಗಿರುವಾಗಲೇ ವಿನ್ನರ್ ಘೋಷಣೆ ಆಗಿದೆ. ಹಾಗಂದ ಮಾತ್ರಕ್ಕೆ ಇದು ಸುದೀಪ್ ಮಾಡಿದ ಘೋಷಣೆ ಅಲ್ಲ. ಈ ಘೋಷಣೆ ಮಾಡಿದ್ದು, ವಿಕಿಪೀ
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನದಲ್ಲಿ ಶಿವಲಿಂಗ ಮತ್ತು ನಾಗರಕಲ್ಲು ಸೇರಿದಂತೆ ಅನೇಕ ಪುರಾತನ ವಸ್ತುಗಳು ಪತ್ತೆಯಾಗಿವೆ. ಲಕ್ಕುಂಡಿಯ ನೆಲದಲ್ಲಿ ಇನ್ನಷ್ಟು ರಹಸ್ಯಗಳು ಅಡಗಿವೆ ಎನ್ನಲಾಗುತ
30 ವರ್ಷದ ನಂತರ, ಮಹಿಳೆಯರ ದೇಹದಲ್ಲಿ ಹಲವಾರು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ದೇಹವು ದುರ್ಬಲಗೊಳ್ಳಲು ಪ್ರಾರಂಭವಾಗುತ್ತದೆ ಮತ್ತು ಅನಾರೋಗ್ಯದ ಅಪಾಯ ಹೆಚ್ಚಾಗುತ್ತದೆ. ಅದಕ್ಕಾಗಿಯೇ ಮಹಿಳೆಯರು, ವಿಶೇಷವಾಗಿ ಈ ವಯಸ್ಸಿನಲ
11:11 Slimming and Fitness Centre founder Pratibha Sharma's great inspiring story: 2017ರಲ್ಲಿ, ಪ್ರತಿಭಾ ಶರ್ಮಾ 11:11 ಸ್ಲಿಮ್ಮಿಂಗ್ ಅಂಡ್ ಫಿಟ್ನೆಸ್ ಸೆಂಟರ್ ಅನ್ನು ಪ್ರಾರಂಭಿಸಿದರು. ಇದರ ಆರಂಭ ಚಿಕ್ಕದಾಗಿತ್ತಾದರೂ, ಉದ್ದೇಶ ದೊಡ್ಡದಾಗಿತ್ತು. ಏಳು ವರ್ಷಗಳ ನಂತರ, ಇಂದು ಈ ಸೆಂ
ಜನವರಿ ತಿಂಗಳ ಮೂರನೇ ವಾರದಲ್ಲಿ ನಾಲ್ಕು ಗ್ರಹಗಳು ಧನುವಿನಿಂದ ಮಕರ ರಾಶಿಗೆ ಸಂಚರಿಸಲಿವೆ. ಕುಜನ ಉಚ್ಚ ಸ್ಥಾನ ಇದಾಗಿದ್ದು, ಇದು ಎಲ್ಲರಿಗೂ ಧೈರ್ಯ ನೀಡುವ ವಾರವಾಗಿದೆ. ಆತ್ಮವಿಶ್ವಾಸದಿಂದ ಮುನ್ನಡೆದರೆ ಅಸಾಧ್ಯವಾದ ಕಾರ್ಯಗಳೂ
ಬಿಗ್ ಬಾಸ್ ಕನ್ನಡ 12 ಫಿನಾಲೆ ಸಂದರ್ಭದಲ್ಲಿ ಜಾನ್ವಿ ಅವರ ಸಾಮಾಜಿಕ ಮಾಧ್ಯಮದ ಪೋಸ್ಟ್ಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. 'ಗಿಲ್ಲಿ'ಗೆ ಅತಿಯಾದ ಹೈಪ್ ನೀಡಲಾಗುತ್ತಿದೆ ಎಂದು ಬೇರೆಯವರು ಮಾಡಿರೋ ಪೋಸ್ಟ್ನ ಇವರು ಹಂಚಿಕೊಂಡಿ
Landlord Kannada Movie: ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ಲಾರ್ಡ್’ ಸಿನಿಮಾದ ಟ್ರೈಲರ್ ಇಂದು (ಜನವರಿ 18) ಬಿಡುಗಡೆ ಆಗಿದೆ. ಕನ್ನಡ ಚಿತ್ರರಂಗದ ಯಶಸ್ವಿ ಕತೆಗಾರ ಜಡೇಶ್ ಹಂಪಿ ನಿರ್ದೇಶನ ಮಾಡಿರುವ ಈ ಸಿನಿಮಾ ಭೂಮಾಲೀಕರ ತುಳಿತಕ್ಕೆ ಒಳಗಾದವರ
ಕೊಪ್ಪಳದ ಗವಿಮಠ ಜಾತ್ರೆಯ ಮಹಾದಾಸೋಹದ ಅಂತಿಮ ದಿನದಂದು ಭಕ್ತರಿಗಾಗಿ 85 ಕ್ವಿಂಟಾಲ್ ಗೋಧಿ ಹುಗ್ಗಿ ಪ್ರಸಾದ ಸಿದ್ಧಪಡಿಸಲಾಗಿತ್ತು. 18 ದಿನಗಳ ಕಾಲ ನಡೆದ ಈ ದಾಸೋಹದಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರು ಪ್ರಸಾದ ಸೇವಿಸಿದ್ದು, ಕೊನೆ
ನೀವು ಚಿಪ್ಸ್, ಲೇಸ್ ಖರೀದಿ ಮಾಡಿ ಬಾಯಿ ಚಪ್ಪರಿಸಿಕೊಂಡು ಸವಿದಿರುತ್ತೀರಿ. ಆದರೆ ನೀವು ಒಮ್ಮೆಯಾದ್ರೂ ಚಿಪ್ಸ್ ಪ್ಯಾಕೆಟ್ ಗಾಳಿಯಿಂದ ತುಂಬಿರುವುದು ಯಾಕೆ ಎಂಬ ಯೋಚನೆ ಮಾಡಿದ್ದೀರಾ. ಹೌದು ಹೆಚ್ಚಿನವರು ಚಿಪ್ಸ್ ಖರೀದಿಸಿ
ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ಲಿಮಿಟೆಡ್ (KSCCF) ಕ್ಲರ್ಕ್, ಸೇಲ್ಸ್ ಅಸಿಸ್ಟೆಂಟ್, ಫಾರ್ಮಸಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 34 ಹುದ್ದೆಗಳಿದ್ದು, ಆಯ್ಕೆಯಾದವರಿಗೆ 21,400- 52,650 ರೂ. ವೇತನ ದೊರೆಯಲಿದೆ.
Daryl Mitchell century: ಭಾರತ vs ನ್ಯೂಜಿಲೆಂಡ್ ಏಕದಿನ ಸರಣಿಯಲ್ಲಿ ಡ್ಯಾರಿಲ್ ಮಿಚೆಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಸತತ ಎರಡನೇ ಶತಕ ಸಿಡಿಸಿ ಮಿಂಚಿರುವ ಮಿಚೆಲ್, ಭಾರತದ ವಿರುದ್ಧ 50+ ಸ್ಕೋರ್ಗಳ ಪಟ್ಟಿಯಲ್ಲಿ ಎರಡನೇ ಸ್ಥಾನ
ಮದ್ಯ ಪರವಾನಗಿ ಲಂಚ ಪ್ರಕರಣದಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯಕ್, ಅಧೀಕ್ಷಕ ತಮ್ಮಣ್ಣ ಮತ್ತು ಕಾನ್ಸ್ಟೇಬಲ್ ಲಕ್ಕಪ್ಪ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 25 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದ
Bigg Boss Kannada 12: ಬಿಗ್ಬಾಸ್ ಫಿನಾಲೆ ಕೆಲವೇ ಗಂಟೆಗಳಲ್ಲಿ ಪ್ರಾರಂಭ ಆಗಲಿದೆ. ಫಿನಾಲೆ ಶೂಟಿಂಗ್ ಈಗಾಗಲೇ ಬಿಡದಿಯ ಜಾಲಿವುಡ್ ಸ್ಟುಡಿಯೋನಲ್ಲಿ ಪ್ರಾರಂಭ ಆಗಿದೆ. ಫಿನಾಲೆಯ ವಿನ್ನರ್ ಘೋಷಣೆಗೆ ಇನ್ನೂ ಸಾಕಷ್ಟು ಸಮಯ ಇರುವಾಗಲೇ ಜಾಲಿವ
Economic Survey 2026, know its significance: 2026-27ರ ಹಣಕಾಸು ವರ್ಷಕ್ಕೆ ಫೆಬ್ರುವರಿ 1ರಂದು ಬಜೆಟ್ ಮಂಡನೆ ಮಾಡಲಾಗುತ್ತದೆ. ಅದಕ್ಕೆ ಮುನ್ನ, ಜನವರಿ 29, ಗುರುವಾರ ಆರ್ಥಿಕ ಸಮೀಕ್ಷಾ ವರದಿ ಪ್ರಸ್ತುತಗೊಳ್ಳುತ್ತದೆ. ಮುಖ್ಯ ಆರ್ಥಿಕ ಸಲಹೆಗಾರರ ಮಾರ್ಗದರ್ಶನದಲ
Bigg Boss Kannada 12: ಒಂದು ಸಣ್ಣ ಹಳ್ಳಿಯ, ತೀರಾ ಸಾಮಾನ್ಯ ಕುಟುಂಬದಿಂದ ಬಂದ ಗಿಲ್ಲಿ, ಬಿಗ್ಬಾಸ್ ಮೂಲಕ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ. ಇದೀಗ ಬಿಗ್ಬಾಸ್ ಗೆಲ್ಲುವ ನೆಚ್ಚಿನ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಅಂದಹಾಗೆ ಗಿಲ್ಲ
ಬಳ್ಳಾರಿ ಬ್ಯಾನರ್ ವಿವಾದಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಜನಾರ್ದನ ರೆಡ್ಡಿ ವಾಗ್ದಾಳಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ರೆಡ್ಡಿ ಹೇಳಿಕೆಗೆ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿ
ಗಿಲ್ಲಿ ನಟ ಅವರು ಬಿಗ್ ಬಾಸ್ ವಿನ್ನರ್ ಆಗಬಹುದು ಎಂಬುದು ಎಲ್ಲರ ಊಹೆ. ಈಗ ಒಬ್ಬರು ಟಾಪ್ 6ನಿಂದ ಔಟ್ ಆಗೋ ಸಮಯ. ಈ ಸಾಲಿನಲ್ಲಿ ಯಾರಿದ್ದಾರೆ ಎಂಬ ಕುತೂಹಲ ಮೂಡಿದೆ. ಟಾಪ್ 6ರಿಂದ ಒಬ್ಬರು ಎಲಿಮಿನೇಟ್ ಆಗಿದ್ದು, ಅದು ಯಾರು ಎಂಬ ಪ್ರಶ್ನ
ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ನಬಾರ್ಡ್ನಿಂದ ಸಿಹಿಸುದ್ದಿ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) 162 ಅಭಿವೃದ್ಧಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆ
ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಗಿಲ್ಲಿಗೆ 37 ಕೋಟಿ ವೋಟ್ ಬಿದ್ದಿದೆ ಎಂಬ ಮಾತು ಕೇಳಿ ಬರುತ್ತಿದೆ. ಈ ವಿಷಯವನ್ನು ಹನುಮಂತ ಕೂಡ ಒಪ್ಪಿಕೊಂಡರು. ಈ ಮಾತು ನಿಜವಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಅಭಿಮಾನಿಗಳಗೆ ಈ ವಿಷಯ
ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟೋಲ್ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಟೋಲ್ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ 2 ಗ
ಕನ್ನಡ ಚಿತ್ರರಂಗದ 80-90ರ ದಶಕದ ಸೂಪರ್ಹಿಟ್ ಗೀತೆಗಳಲ್ಲಿ ‘ಪಲ್ಲವಿ ಅನು ಪಲ್ಲವಿ’ ಚಿತ್ರದ ‘ನಗುವ ನಯನ’ ಹಾಡು ಈಗಲೂ ಜನಪ್ರಿಯ. ತೆಲುಗಿನ ಖ್ಯಾತ ನಿರ್ದೇಶಕ ಈ ಹಾಡನ್ನು ಮೆಚ್ಚಿ, ಇನ್ಸ್ಟಾಗ್ರಾಮ್ ವಿಡಿಯೋದಲ್ಲಿ ಬಳಸಿಕೊಂಡಿದ
ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾರು ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಘಟನೆ ನಡೆದಿದೆ. ವಾಹನ ತೆರವುಗೊಳಿಸಲು ಮೈಸೂರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹರಸಾಹಸ ಪಟ್ಟರು. ಈ ವೇಳೆ ಬೈಕ್ ಸವಾರನಿ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಿಂದ ಗಿಲ್ಲಿ ನಟ ಅವರು ಪಡೆದಿರುವ ಜನಪ್ರಿಯತೆ ಅಪಾರ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಹೆಚ್ಚುತ್ತಿರುವ ಫಾಲೋವರ್ಸ್ ಸಂಖ್ಯೆಯೇ ಅದಕ್ಕೆ ಸಾಕ್ಷಿ ಆಗಿದೆ. ಜನ ಸಾಮಾನ್ಯರು ಮಾತ್ರವಲ್ಲದೇ ಸೆಲೆಬ
ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಕುಳಿತು ಗನ್ ಪ್ರದರ್ಶನ ಮಾಡಿದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ತಾಳಕೆರೆ ಹ್ಯಾಂಡ್ ಪೋಸ್ಟ್ ಬಳಿ ನಡೆದ ಈ ಘಟನೆಗೆ ಸಂಬಂಧ
ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ತಾನೊಬ್ಬ ದೊಡ್ಡ ಉದ್ಯಮಿ ಎಂದು ನಂಬಿಸಿ, ಯುವತಿ ಮತ್ತು ಆಕೆಯ ಸ್ನೇಹಿತರಿಂದ 1.75 ಕೋಟಿ ರೂ. ವಂಚಿಸಿದ ಆರೋಪದಡಿ ವ್ಯಕ್ತಿಯೋರ್ವನ ವಿರುದ್ಧ ದೂರು ದಾಖಲಾಗಿದೆ. ಈತ ಈಗಾಗಲೇ ವಿವಾಹಿತನಾಗಿದ್ದು, ತನ
Bigg Boss Kannada 12 Grand Finale Live Event Updates: ಬಿಗ್ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಗಿಲ್ಲಿ, ಕಾವ್ಯಾ, ಅಶ್ವಿನಿ, ರಕ್ಷಿತಾ, ರಘು, ಧನುಶ್ ಅವರುಗಳು ಸ್ಪರ್ಧೆಯಲ್ಲಿದ್ದು, ಇವರಲ್ಲಿ ಒಬ್ಬರು ವಿಜೇತರಾಗಲಿದ್ದಾರೆ.
ಭೀಕರ ಬೈಕ್ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓವರ್ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದ್ದಾನೆ. ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವ ಈ ಘಟನೆ
ನೋಯ್ಡಾದಲ್ಲಿ ದಟ್ಟ ಮಂಜಿನಿಂದಾಗಿ, ಟೆಕ್ಕಿಯೊಬ್ಬರು ಕಾರು ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ತಂದೆಗೆ ಕರೆ ಮಾಡಿ ನನಗೆ ಸಾಯಲು ಇಷ್ಟವಿಲ್ಲಎಂದಿದ್ದರು. ಫ್ಲಿಪ್ಕಾರ್ಟ್ ಡೆಲಿವರಿ ಏಜೆಂಟ್ ಜೀವದ ಹ
ಮೈಸೂರಿನಲ್ಲಿ ಸರಣಿ ಮನೆಗಳ್ಳತನ ಎಸಗಿದ್ದ ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ಪದವೀಧರ, ಅಂತಾರಾಜ್ಯ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಈತ, ಕೃತ್ಯಕ್ಕೂ ಮೊದಲು ಚಾಮುಂಡಿ ಬೆಟ್ಟಕ್ಕೆ ಭೇಟಿ
ಕಲಬುರಗಿ ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಪ್ರಥಮ ದರ್ಜೆ ಸಹಾಯಕರಾದ (ಎಫ್ಡಿಎ) ಶಶಿಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಶ
Davos WEF Summit 2026: ಈ ವರ್ಷದ ಡಾವೊಸ್ ವಾರ್ಷಿಕ ಡಬ್ಲ್ಯುಇಎಫ್ ಸಭೆಯಲ್ಲಿ ಭಾರತದಿಂದ ಪ್ರಬಲ ಉಪಸ್ಥಿತಿ ಇರುತ್ತದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು ಡಾವೋಸ್ ಸಭೆಯಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು ಪೈಪೋಟೊ ನಡೆಸುತ್ತಿವೆ. ಒಂ
ಬಿಗ್ ಬಾಸ್ ಫಿನಾಲೆ ತಲುಪಿರುವ 6 ಸ್ಪರ್ಧಿಗಳು ವಿಶೇಷ ವ್ಯಕ್ತಿತ್ವದ ಕಾರಣಕ್ಕೆ ಗಮನ ಸೆಳೆದಿದ್ದಾರೆ. ಗಿಲ್ಲಿ ನಟ ಅವರು ಕಾಮಿಡಿ ಮೂಲಕ ಮನರಂಜನೆ ನೀಡಿದ್ದಾರೆ. ರಕ್ಷಿತಾ ಶೆಟ್ಟಿ ಅವರು ತುಳುನಾಡಿನ ವೀಕ್ಷಕರ ಬೆಂಬಲ ಪಡೆದಿದ್ದಾ
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನದ ಪಕ್ಕದಲ್ಲಿ ಶಾಲೆಯ ಕಟ್ಟಡ ಕೆಡವುವಾಗ ಪುರಾತನ ಶಿವಲಿಂಗವೊಂದು ಪತ್ತೆಯಾಗಿದೆ. ಕೋಟೆ ಗೋಡೆಯಲ್ಲಿ ಕಂಡುಬಂದ ಈ ಲಿಂಗವನ್ನು ಗ್ರಾಮಸ್ಥರು ಮೊದಲು ಗುರ
India vs New Zealand, 3rd ODI: ಭಾರತ ಮತ್ತು ನ್ಯೂಝಿಲೆಂಡ್ ಈವರೆಗೆ 122 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು 63 ಮ್ಯಾಚ್ಗಳಲ್ಲಿ. ಇನ್ನು ನ್ಯೂಝಿಲೆಂಡ್ ತಂಡ 51 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನುಳಿದ 7
India's Power distributing DISCOMs see first profit in over a decade: ಭಾರತದಲ್ಲಿರುವ ಎಲ್ಲಾ ಡಿಸ್ಕಾಂ ಕಂಪನಿಗಳಿಂದ 2024-25ರಲ್ಲಿ ಒಟ್ಟು 2,701 ಕೋಟಿ ರೂ ನಿವ್ವಳ ಲಾಭ ಬಂದಿದೆ. 2013-14ರಲ್ಲಿ ಡಿಸ್ಕಾಂ ಕಂಪನಿಗಳು ಬರೋಬ್ಬರಿ 67,962 ಕೋಟಿ ರೂ ನಷ್ಟ ಕಂಡಿದ್ದವು. ಅಲ್ಲಿಂದೀಚೆ ಇವುಗಳ
ಸತತ 12 ಸೀಸನ್ಗಳಲ್ಲಿ ‘ಬಿಗ್ ಬಾಸ್ ಕನ್ನಡ’ ನಿರೂಪಣೆ ಮಾಡಿದ ಖ್ಯಾತಿ ಕಿಚ್ಚ ಸುದೀಪ್ ಅವರಿಗೆ ಸಲ್ಲುತ್ತದೆ. 12ನೇ ಸೀಸನ್ ಮುಕ್ತಾಯ ಆಗುತ್ತಿರುವ ಹೊತ್ತಿನಲ್ಲಿ ಸುದೀಪ್ ಅವರು ಈ ಪೋಸ್ಟ್ ಹಂಚಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ
ಹೈದರಾಬಾದಿನ ಕೃಷ್ಣ ನಗರ ಪ್ರದೇಶದಲ್ಲಿರುವ ಜೈನ ದೇವಾಲಯದ ಬಳಿ ವಾಷಿಂಗ್ ಮಷನ್ ಸ್ಫೋಟಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಯಾಮ್ಸಂಗ್ ವಾಷಿಂಗ್ ಮೆಷಿನ್ ಸ್ಫೋಟಗೊಂಡಿದೆ. ಟನೆಯ ಸಮಯದಲ್ಲಿ ವಾಷಿಂಗ್ ಮೆಷಿನ್ ಬಳಿ ಯಾ
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಜನಾರ್ದನ ರೆಡ್ಡಿ ಅವಹೇಳನಕಾರಿ ಹೇಳಿಕೆ ನೀಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಅವರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರೇಸ್ಕೋರ್ಸ್ ರಸ
ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ನಂಬಿಕೆ ಕಳೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಸ್ಸಾಂನ ಕಲಿಯಾಬೋರ್ನಲ್ಲಿ 6,957 ಕೋಟಿ ರೂ. ವೆಚ್ಚದ ಕಾಜಿರಂ
ಮೌನಿ ಅಮಾವಾಸ್ಯೆಯಂದು ಮನೆಯನ್ನು ಶುದ್ಧೀಕರಿಸಿ, ಪವಿತ್ರ ವಾತಾವರಣ ಸೃಷ್ಟಿಸುವುದು ಅತ್ಯಗತ್ಯ. ಮಹಿಳೆಯರು ಸಾತ್ವಿಕ ಆಹಾರ ಸೇವಿಸಿ, ಮೌನ ಪಾಲಿಸಿ, ನಕಾರಾತ್ಮಕ ಚಿಂತನೆಗಳಿಂದ ದೂರವಿರಬೇಕು. ದೀಪ, ಧೂಪ ಬೆಳಗಿ ಸಾಮೂಹಿಕ ಧ್ಯಾನದ
Karnataka Squad 2026: ರಣಜಿ ಟೂರ್ನಿಯ ದ್ವಿತೀಯಾರ್ಧದ ಪಂದ್ಯಗಳು ಜನವರಿ 22 ರಿಂದ ಶುರುವಾಗಲಿದೆ. ಬೆಂಗಳೂರಿನ ಅಲೂರಿನಲ್ಲಿರುವ ಕೆಎಸ್ಸಿಎ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕರ್ನಾಟಕ ಮತ್ತು ಮಧ್ಯ ಪ್ರದೇಶ್ ತಂಡಗಳು ಮುಖಾಮುಖಿಯಾ
Bullion Market 2026 January 18th: ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿವೆ. ಚಿನ್ನದ ಬೆಲ 35 ರೂ ಹೆಚ್ಚಿದರೆ, ಬೆಳ್ಳಿ ಬೆಲ 3 ರೂ ದುಬಾರಿಗೊಂಡಿದೆ. ಆಭರಣ ಚಿನ್ನದ ಬೆಲೆ 13,145 ರೂನಿಂದ 13,180 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,378 ರೂಗೆ ಏರಿದ
ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಸಿಗದ ಕಾರಣ ರೋಗಿಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರಿನ ಪಾವಗಡದಲ್ಲಿ ನಡೆದಿದೆ. ರೋಗಿಯ ಬಿಪಿ ಕಡಿಮೆಯಾದ ಕಾರಣ ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲ
ಪ್ರಾಣಿಯೇ ಆಗಿರಲಿ, ಮನುಷ್ಯರಾಗಿರಲಿ ತಾಯಿಗೆ ಮಗುವಿನ ಮೇಲಿರುವ ಮಮತೆ ಒಂದೇ. ಹರಿಯುವ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮರಿಯಾನೆಯನ್ನು ತಾಯಿ ಆನೆ ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ, ನೀರಿನ ಹರಿವು ಎಷ್ಟು
ಎಬಿಡಿ ಆರ್ಭಟದೊಂದಿಗೆ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 50 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 432 ರನ್ಗಳು. ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು 50 ಓವರ್ಗಳಲ್ಲಿ 291 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಈ
ಬಿಗ್ ಬಾಸ್ ಕನ್ನಡ 12 ಅಂತಿಮ ಹಂತಕ್ಕೆ ಬಂದಿದೆ. ಇಂದು (ಜ.18) ಅದ್ದೂರಿಯಾಗಿ ಫಿನಾಲೆ ನಡೆಯುತ್ತಿದೆ. ಗಿಲ್ಲಿ ನಟ ವಿನ್ ಆಗುತ್ತಾರೆ ಎಂದು ಅವರ ಅಭಿಮಾನಿಗಳಿಗೆ ಶೇಕಡ 100ರಷ್ಟು ಭರವಸೆ ಇದೆ. ಮಂಡ್ಯದಲ್ಲಿ ಗಿಲ್ಲಿ ಅವರ ಬ್ಯಾನರ್ಗೆ ಎಳ
ಹಿಂದೂ ಧರ್ಮದಲ್ಲಿ ಭಾನುವಾರ ಸೂರ್ಯ ದೇವರಿಗೆ ಸಮರ್ಪಿತವಾದ ದಿನ. ಈ ದಿನ ಸೂರ್ಯನನ್ನು ಪೂಜಿಸುವುದು, ಉಪವಾಸ ಮಾಡುವುದು ಮತ್ತು ಕೆಲವು ಧಾರ್ಮಿಕ ನಿಯಮಗಳನ್ನು ಪಾಲಿಸುವುದು ಜೀವನದಲ್ಲಿ ಸುಖ-ಸಮೃದ್ಧಿ ತರುತ್ತದೆ. ಕಬ್ಬಿಣದ ವಸ್ತ

14 C